<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Auto Driver Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/auto-driver/feed/" rel="self" type="application/rss+xml" />
	<link>https://www.justkannada.in/tag/auto-driver/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 28 Jul 2024 04:57:44 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Auto Driver Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/auto-driver/</link>
	<width>32</width>
	<height>32</height>
</image> 
	<item>
		<title>ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ</title>
		<link>https://www.justkannada.in/auto-driver-death-note-dead-mysore/</link>
		
		<dc:creator><![CDATA[prashanth]]></dc:creator>
		<pubDate>Sun, 28 Jul 2024 04:57:44 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Auto Driver]]></category>
		<category><![CDATA[dead]]></category>
		<category><![CDATA[death note]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=127004</guid>

					<description><![CDATA[<p>ಮೈಸೂರು,ಜುಲೈ,28,2024 (www.justkannada.in):  ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಆಟೋ ಡ್ರೈವರ್ ಪ್ರಸಾದ್(40) ಶವವಾಗಿ ಪತ್ತೆಯಾಗಿರುವವರು.  ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದ ನಿವಾಸಿಯಾಗಿರುವ ಪ್ರಸಾದ್ ಜುಲೈ 20 ರಂದು ಕಟ್ಟುವಾಡಿಯಿಂದ ಕಾಣೆಯಾಗಿದ್ದರು. ಫೈನಾನ್ಸ್ ಮಧು ಬಳಿ ಕಿರಣ್ ಜಾಮೀನು ನೀಡಿ ಹಣ ಸಾಲ ಕೊಡಿಸಿದ್ದ. ನಿಗದಿತ ಸಮಯಕ್ಕೆ ಹಣ ಹಿಂದಿರುಗಿಸಿಲ್ಲ. ಹೀಗಾಗಿ ಕಿರಣ್ ಆಗಾಗ ಮನೆಗೆ ಬಂದು ಕಿರುಕುಳ [&#8230;]</p>
<p>The post <a href="https://www.justkannada.in/auto-driver-death-note-dead-mysore/">ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,28,2024 (<a href="http://www.justkannada.in">www.justkannada.in</a>): </strong> ಸಾಲಗಾರರ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆಯಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಆಟೋ ಡ್ರೈವರ್ ಪ್ರಸಾದ್(40) ಶವವಾಗಿ ಪತ್ತೆಯಾಗಿರುವವರು.  ಹುಣಸೂರು ತಾಲೂಕಿನ ಬಿಳಿಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಕಟ್ಟುವಾಡಿ ಗ್ರಾಮದ ನಿವಾಸಿಯಾಗಿರುವ ಪ್ರಸಾದ್ ಜುಲೈ 20 ರಂದು ಕಟ್ಟುವಾಡಿಯಿಂದ ಕಾಣೆಯಾಗಿದ್ದರು.</p>
<p>ಫೈನಾನ್ಸ್ ಮಧು ಬಳಿ ಕಿರಣ್ ಜಾಮೀನು ನೀಡಿ ಹಣ ಸಾಲ ಕೊಡಿಸಿದ್ದ. ನಿಗದಿತ ಸಮಯಕ್ಕೆ ಹಣ ಹಿಂದಿರುಗಿಸಿಲ್ಲ. ಹೀಗಾಗಿ ಕಿರಣ್ ಆಗಾಗ ಮನೆಗೆ ಬಂದು ಕಿರುಕುಳ ನೀಡುತ್ತಿದ್ದ. ಇದರಿಂದ ಬೇಸತ್ತ ಪ್ರಸಾದ್ ಡೆತ್ ನೋಟ್ ಬರೆದು ನಾಪತ್ತೆಯಾಗಿದ್ದರು. ನನ್ನ ಸಾವಿಗೆ ಫೈನಾನ್ಸ್ ಮಧು ಹಾಗೂ ಟೆಂಪೋ ಕಿರಣ ಕಾರಣ ಎಂದು ಡೆತ್ ನೋಟ್ ಬರೆದು ಡೆತ್‌ನೋಟ್ ಆಟೋದಲ್ಲಿ ಇಟ್ಟು ನಾಪತ್ತೆಯಾಗಿದ್ದರು.</p>
<p>ಇದೀಗ ಹೆಚ್.ಡಿ.ಕೋಟೆಯ ಸರಗೂರಿನ ಕಪಿಲಾ ನದಿ ದಂಡೆ ಸೋಮೇಶ್ವರ ದೇವಸ್ಥಾನದ ಬಳಿ ನೀರಿನಲ್ಲಿ ಪ್ರಸಾದ್ ಶವವಾಗಿ ಪತ್ತೆಯಾಗಿದ್ದಾರೆ. ಈ ಕುರಿತು ಸರಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words:  auto driver, death note, dead, mysore</p>
<p>The post <a href="https://www.justkannada.in/auto-driver-death-note-dead-mysore/">ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಆಟೋ ಡ್ರೈವರ್ ಶವವಾಗಿ ಪತ್ತೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಟೋ ಚಾಲಕರಿಂದ ದೌರ್ಜನ್ಯ ಆರೋಪ: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ.</title>
		<link>https://www.justkannada.in/allegation-abuse-auto-driver-protest-rapido-bike-taxi-drivers/</link>
		
		<dc:creator><![CDATA[JK Desk]]></dc:creator>
		<pubDate>Mon, 27 Mar 2023 06:11:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Allegation - abuse]]></category>
		<category><![CDATA[Auto Driver]]></category>
		<category><![CDATA[drivers]]></category>
		<category><![CDATA[protest]]></category>
		<category><![CDATA[Rapido bike]]></category>
		<category><![CDATA[taxi]]></category>
		<guid isPermaLink="false">https://www.justkannada.in/?p=105292</guid>

					<description><![CDATA[<p>ಬೆಂಗಳೂರು,ಮಾರ್ಚ್,27,2023(www.justkannada.in):  ಬೆಂಗಳೂರಿನಲ್ಲಿ ಆಟೋ ಚಾಲಕರ  ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ  ನಡುವೆ ಹಗ್ಗಜಗ್ಗಾಟ ಶುರುವಾಗಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬೆಂಗಳೂರು ಆಟೋ ಚಾಲಕರ ವಿರುದ್ದ ಇದೀಗ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ. ನಗರದಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಇಂದು ಬೆಳಗ್ಗೆ ಫ್ರೀಡಂಪಾರ್ಕ್​ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.. ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ [&#8230;]</p>
<p>The post <a href="https://www.justkannada.in/allegation-abuse-auto-driver-protest-rapido-bike-taxi-drivers/">ಆಟೋ ಚಾಲಕರಿಂದ ದೌರ್ಜನ್ಯ ಆರೋಪ: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,27,2023(<a href="http://www.justkannada.in">www.justkannada.in</a>): </strong> ಬೆಂಗಳೂರಿನಲ್ಲಿ ಆಟೋ ಚಾಲಕರ<strong>  </strong>ಹಾಗೂ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರ  ನಡುವೆ ಹಗ್ಗಜಗ್ಗಾಟ ಶುರುವಾಗಿದ್ದು, ರ್ಯಾಪಿಡೋ ಬೈಕ್ ಟ್ಯಾಕ್ಸಿ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದ ಬೆಂಗಳೂರು ಆಟೋ ಚಾಲಕರ ವಿರುದ್ದ ಇದೀಗ ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಸಿಡಿದೆದ್ದಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ನಗರದಲ್ಲಿ ಆಟೋ ಚಾಲಕರಿಂದ ನಡೆಯುತ್ತಿರುವ ನಿರಂತರ ದೌರ್ಜನ್ಯ ಖಂಡಿಸಿ ಇಂದು ಬೆಳಗ್ಗೆ ಫ್ರೀಡಂಪಾರ್ಕ್​ನಲ್ಲಿ ಬೈಕ್ ಟ್ಯಾಕ್ಸಿ ಚಾಲಕರು ಪ್ರತಿಭಟನೆ ನಡೆಸುತ್ತಿದ್ದಾರೆ.. ಬೈಕ್ ಟ್ಯಾಕ್ಸಿ ಚಾಲಕರ ಮೇಲೆ ನಿರಂತರ ದೌರ್ಜನ್ಯ ನಡೆಸಲಾಗುತ್ತಿದ್ದು, ಕ್ರಮ ಕೈಗೊಳ್ಳುವಂತೆ ಹಾಗೂ ಬೈಕ್ ಟ್ಯಾಕ್ಸಿ ಚಾಲಕರ ಸುರಕ್ಷತೆಗಾಗಿ ಒತ್ತಾಯಿಸಿ ಸಾವಿರಾರು ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರು ಧರಣಿಯಲ್ಲಿ ಪಾಲ್ಗೊಂಡು ಸರ್ಕಾರವನ್ನು ಒತ್ತಾಯಿಸಿದ್ದಾರೆ.<img decoding="async" class="aligncenter size-medium wp-image-105293" src="https://www.justkannada.in/wp-content/uploads/2023/03/rapido-300x157.jpg" alt="" width="300" height="157" srcset="https://www.justkannada.in/wp-content/uploads/2023/03/rapido-300x157.jpg 300w, https://www.justkannada.in/wp-content/uploads/2023/03/rapido.jpg 500w" sizes="(max-width: 300px) 100vw, 300px" /></p>
<p>ಬೈಕ್ ಟ್ಯಾಕ್ಸಿ ಚಾಲಕರ ಪ್ರತಿನಿಧಿಸುವ ನಗರದ ಏಕೈಕ ಸಂಸ್ಥೆಯಾಗಿರುವ ಬೈಕ್ ಟ್ಯಾಕ್ಸಿ ಅಸೋಸಿಯೇಶನ್ ಈ ಪ್ರತಿಭಟನೆಗೆ ಕರೆ ನೀಡಿದ್ದು, ತಮ್ಮ ಸದಸ್ಯರ ಮೇಲೆ ಆಗುತ್ತಿರುವ ನಿರಂತರ ದೌರ್ಜನ್ಯ ಪ್ರಶ್ನಿಸಿ ಇಂದು ಧರಣಿ ನಡೆಸುತ್ತಿದೆ.</p>
<p>Key words: Allegation &#8211; abuse &#8211; auto driver-Protest -Rapido bike- taxi -drivers</p>
<p>The post <a href="https://www.justkannada.in/allegation-abuse-auto-driver-protest-rapido-bike-taxi-drivers/">ಆಟೋ ಚಾಲಕರಿಂದ ದೌರ್ಜನ್ಯ ಆರೋಪ: ರ್ಯಾಪಿಡೋ ಬೈಕ್ ಟ್ಯಾಕ್ಸಿ ಚಾಲಕರಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು </title>
		<link>https://www.justkannada.in/auto-driver-death-accident-bangalore/</link>
		
		<dc:creator><![CDATA[JK Desk]]></dc:creator>
		<pubDate>Mon, 13 Jun 2022 07:10:21 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[Auto Driver]]></category>
		<category><![CDATA[Bangalore]]></category>
		<category><![CDATA[death]]></category>
		<guid isPermaLink="false">https://www.justkannada.in/?p=91364</guid>

					<description><![CDATA[<p>ಬೆಂಗಳೂರು,ಜೂನ್,13,2022(www.justkannada.in):  ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ಧ ಆಟೋ ಚಾಲಕ ಮೃತಪಟ್ಟಿದ್ದಾರೆ. ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್‍ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿತ್ತು ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ. ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದ್ದು, ಆಟೋಚಾಲಕ ಗಿರಿ ಸಾಗರ್(44) ಗಂಭೀರ ಗಾಯಗೊಂಡಿದ್ದರು. ಗಿರಿ ಸಾಗರ್ ಅವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು ಆದರೆ [&#8230;]</p>
<p>The post <a href="https://www.justkannada.in/auto-driver-death-accident-bangalore/">ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,13,2022(<a href="http://www.justkannada.in">www.justkannada.in</a>): </strong> ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ಸಂಭವಿಸಿದ್ದ ಸರಣಿ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ಧ ಆಟೋ ಚಾಲಕ ಮೃತಪಟ್ಟಿದ್ದಾರೆ. <img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಇಂದು ಮುಂಜಾನೆ ಮೈಸೂರು ರಸ್ತೆಯ ಸ್ಯಾಟ್‍ಲೈಟ್ ನಿಲ್ದಾಣದ ಬಳಿ ಕ್ಯಾಂಟರ್, ಟೆಂಪೋ, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಭೀಕರ ಅಪಘಾತ ಸಂಭವಿಸಿತ್ತು ಈ ಅಪಘಾತದಲ್ಲಿ ಬಿಎಂಟಿಸಿ ಹಾಗೂ ಟೆಂಪೋ ನಡುವೆ ಆಟೋ ಸಿಲುಕಿದೆ. ಸರಣಿ ಅಪಘಾತದಲ್ಲಿ ಸಿಲುಕಿದ ಆಟೋ ಸಂಪೂರ್ಣ ಜಖಂ ಆಗಿದ್ದು, ಆಟೋಚಾಲಕ ಗಿರಿ ಸಾಗರ್(44) ಗಂಭೀರ ಗಾಯಗೊಂಡಿದ್ದರು.<img loading="lazy" decoding="async" class="aligncenter size-full wp-image-64811" src="https://www.justkannada.in/wp-content/uploads/2021/05/acident.jpg" alt="tractor-collision-bike-bike-rider-dies-on-the-spot-mysore" width="1600" height="982" /></p>
<p>ಗಿರಿ ಸಾಗರ್ ಅವರನ್ನ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದು ಆದರೆ ಚಿಕಿತ್ಸೆ ಫಲಿಸದೆ ಗಿರಿ ಸಾಗರ್ ಮೃತಪಟ್ಟಿದ್ದಾರೆ. ನಡುರಸ್ತೆಯಲ್ಲಿ ಅಪಘಾತ ಆಗಿದ್ದು, ಮೈಸೂರು ರೋಡ್ ಫುಲ್ ಟ್ರಾಫಿಕ್ ಜಾಮ್ ಆಗಿತ್ತು. ಬ್ಯಾಟರಾಯನಪುರ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Auto driver –death- accident-bangalore</p>
<p>The post <a href="https://www.justkannada.in/auto-driver-death-accident-bangalore/">ಸರಣಿ ಅಪಘಾತದಲ್ಲಿ ಗಾಯಗೊಂಡಿದ್ದ ಆಟೋ ಚಾಲಕ ಸಾವು </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಟ್ ಅಂಡ್ ರನ್ ಕೇಸ್ ಗೆ ಹೆದರಿ ಆಟೋ ಡ್ರೈವರ್ ಆತ್ಮಹತ್ಯೆಗೆ ಶರಣು&#8230;</title>
		<link>https://www.justkannada.in/fearing-hit-and-run-case-auto-driver-surrenders-suicide/</link>
		
		<dc:creator><![CDATA[JK Desk]]></dc:creator>
		<pubDate>Wed, 01 May 2019 12:30:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Auto Driver]]></category>
		<category><![CDATA[Fearing - hit and- run- case]]></category>
		<category><![CDATA[suicide.]]></category>
		<category><![CDATA[surrenders]]></category>
		<guid isPermaLink="false">https://www.justkannada.in/?p=301</guid>

					<description><![CDATA[<p>ಮೈಸೂರು,ಏ,1,2019(www.justkannada.in): ಹಿಟ್ ಅಂಡ್ ರನ್ ಕೇಸ್ ಗೆ ಹೆದರಿ ಆಟೋ ಡ್ರೈವರ್  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ. ಮೈಸೂರಿನ ಕನಕಗಿರಿಯಲ್ಲಿ  ಈ ಘಟನೆ ನಡೆದಿದೆ. ಶಿವಕುಮಾರ್ (೨೫) ಆತ್ಮಹತ್ಯೆಗೆ ಶರಣಾದ ಆಟೋಡ್ರೈವರ್ . ಶಿವಕುಮಾರ್ ಇದೇ ಭಾನುವಾರ ಪಾದಚಾರಿ ಒಬ್ಬರಿಗೆ ಆಟೋದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದರು. ಎಲೆತೋಟದ ಬಳಿ ಘಟನೆ ನಡೆದಿತ್ತು.  ಗಾಯಾಳು ಆಟೋ ನಂಬರ್ ಬರೆದುಕೊಂಡು ಕೆ.ಆರ್.ಟ್ರಾಫಿಕ್ ಠಾಣೆಗೆ ದೂರು ನೀಡಿದ್ದರು. ಈ ಸಂಬಂಧ ಸಂಚಾರಿ ಠಾಣಾ ಪೊಲೀಸರು ಕರೆಸಿ ವಿಚಾರಣೆ [&#8230;]</p>
<p>The post <a href="https://www.justkannada.in/fearing-hit-and-run-case-auto-driver-surrenders-suicide/">ಹಿಟ್ ಅಂಡ್ ರನ್ ಕೇಸ್ ಗೆ ಹೆದರಿ ಆಟೋ ಡ್ರೈವರ್ ಆತ್ಮಹತ್ಯೆಗೆ ಶರಣು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಏ,1,2019(<a href="https://www.justkannada.in">www.justkannada.in</a>): ಹಿಟ್ ಅಂಡ್ ರನ್ ಕೇಸ್ ಗೆ ಹೆದರಿ ಆಟೋ ಡ್ರೈವರ್  ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ ನಡೆದಿದೆ.</p>
<p>ಮೈಸೂರಿನ ಕನಕಗಿರಿಯಲ್ಲಿ  ಈ ಘಟನೆ ನಡೆದಿದೆ. ಶಿವಕುಮಾರ್ (೨೫) ಆತ್ಮಹತ್ಯೆಗೆ ಶರಣಾದ ಆಟೋಡ್ರೈವರ್ . ಶಿವಕುಮಾರ್ ಇದೇ ಭಾನುವಾರ ಪಾದಚಾರಿ ಒಬ್ಬರಿಗೆ ಆಟೋದಲ್ಲಿ ಡಿಕ್ಕಿ ಹೊಡೆದು ಪರಾರಿಯಾಗಿದ್ದರು. ಎಲೆತೋಟದ ಬಳಿ ಘಟನೆ ನಡೆದಿತ್ತು.  ಗಾಯಾಳು ಆಟೋ ನಂಬರ್ ಬರೆದುಕೊಂಡು ಕೆ.ಆರ್.ಟ್ರಾಫಿಕ್ ಠಾಣೆಗೆ ದೂರು ನೀಡಿದ್ದರು.</p>
<p>ಈ ಸಂಬಂಧ ಸಂಚಾರಿ ಠಾಣಾ ಪೊಲೀಸರು ಕರೆಸಿ ವಿಚಾರಣೆ ನಡೆಸಿ ಆಟೋ ಸೀಜ್ ಮಾಡಿದ್ದರು. ಇದರಿಂದ ಮನನೊಂದ ಶಿವಕುಮಾರ್ ಸೆಲ್ಫೀ ವಿಡಿಯೋ ಮಾಡಿ ಆತ್ಮಹತ್ಯೆಗೆ ಶರಣಾಗಿದ್ದಾರೆ.</p>
<p>ವಿಡಿಯೋದಲ್ಲಿ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿದ ಶಿವಕುಮಾರ್, ಗಾಯಾಳುವಿಗೆ ಕ್ಷಮೆ ಕೋರಿದ್ದಾರೆ. ಈ ಕುರಿತು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Fearing &#8211; hit and- run- case-Auto Driver- surrenders -suicide.</p>
<p>The post <a href="https://www.justkannada.in/fearing-hit-and-run-case-auto-driver-surrenders-suicide/">ಹಿಟ್ ಅಂಡ್ ರನ್ ಕೇಸ್ ಗೆ ಹೆದರಿ ಆಟೋ ಡ್ರೈವರ್ ಆತ್ಮಹತ್ಯೆಗೆ ಶರಣು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
