<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>B. Veerappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/b-veerappa/feed/" rel="self" type="application/rss+xml" />
	<link>https://www.justkannada.in/tag/b-veerappa/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 23 Jul 2026 06:44:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>B. Veerappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/b-veerappa/</link>
	<width>32</width>
	<height>32</height>
</image> 
	<item>
		<title>ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</title>
		<link>https://www.justkannada.in/deputy-lokayukta-b-veerappa-2/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 06:44:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[B. Veerappa]]></category>
		<category><![CDATA[first]]></category>
		<category><![CDATA[money – Deputy Lokayukta]]></category>
		<category><![CDATA[people]]></category>
		<category><![CDATA[stop]]></category>
		<category><![CDATA[taking]]></category>
		<category><![CDATA[voting]]></category>
		<guid isPermaLink="false">https://www.justkannada.in/?p=157645</guid>

					<description><![CDATA[<p>ಬಾಗಲಕೋಟೆ,ಜುಲೈ,23,2026 (www.justkannada.in): ಚುನಾವಣೆಗಳಲ್ಲಿ ಜನರು ಹಣ ಪಡೆದು  ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ. ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು. ಈಗ ದೇಶದಲ್ಲಿ ಶೇ 80 ರಷ್ಟು ಜಜ ಸುಶಿಕ್ಷಿತರಿದ್ದಾರೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಲಂಚಗುಳಿತನ ಹೆಚ್ಚಾಗಿದೆ.  ನಮ್ಮಲ್ಲೂ ಇದ್ದಾರೆ. ನಿಮ್ಮಲ್ಲೂ ಇದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರಿಗಳು ಇದ್ದಾರೆ. ಸಮಾಜದಲ್ಲಿ ಶೇ 90 ರಷ್ಟು ಕಳ್ಳರೇ ತುಂಬಿದ್ದಾರೆ. ಜನರು ಹಣ ಪಡೆದು [&#8230;]</p>
<p>The post <a href="https://www.justkannada.in/deputy-lokayukta-b-veerappa-2/">ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜುಲೈ,23,2026 (<a href="http://www.justkannada.in">www.justkannada.in</a>):</strong> ಚುನಾವಣೆಗಳಲ್ಲಿ ಜನರು ಹಣ ಪಡೆದು  ಮತ ಹಾಕುವುದನ್ನು ಮೊದಲು ನಿಲ್ಲಿಸಬೇಕು ಎಂದು ಉಪಲೋಕಾಯುಕ್ತ ಬಿ.ವೀರಪ್ಪ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬಾಗಲಕೋಟೆಯಲ್ಲಿ ಮಾತನಾಡಿದ ಉಪಲೋಕಾಯುಕ್ತ ಬಿ.ವೀರಪ್ಪ ಸ್ವಾತಂತ್ರ್ಯದ ಆರಂಭದಲ್ಲಿ ದೇಶದಲ್ಲಿ ಶೇ 23 ರಷ್ಟು ಸುಶಿಕ್ಷಿತರಿದ್ದರು. ಈಗ ದೇಶದಲ್ಲಿ ಶೇ 80 ರಷ್ಟು ಜಜ ಸುಶಿಕ್ಷಿತರಿದ್ದಾರೆ. ಇಂದು ಎಲ್ಲಾ ಕ್ಷೇತ್ರಗಳಲ್ಲೂ ಭ್ರಷ್ಟಾಚಾರ, ಲಂಚಗುಳಿತನ ಹೆಚ್ಚಾಗಿದೆ.  <img decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="(max-width: 500px) 100vw, 500px" /></p>
<p>ನಮ್ಮಲ್ಲೂ ಇದ್ದಾರೆ. ನಿಮ್ಮಲ್ಲೂ ಇದ್ದಾರೆ ಎಲ್ಲಾ ಕ್ಷೇತ್ರದಲ್ಲೂ ಭ್ರಷ್ಟಾಚಾರಿಗಳು ಇದ್ದಾರೆ. ಸಮಾಜದಲ್ಲಿ ಶೇ 90 ರಷ್ಟು ಕಳ್ಳರೇ ತುಂಬಿದ್ದಾರೆ. ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಿ  ಎಂದು ಉಪಲೋಕಾಯುಕ್ತ ಬಿ ವೀರಪ್ಪ ಕಿವಿಮಾತು ಹೇಳಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words:  People, first,  stop, voting, taking, money – Deputy Lokayukta,, B. Veerappa</p>
<p>The post <a href="https://www.justkannada.in/deputy-lokayukta-b-veerappa-2/">ಜನರು ಹಣ ಪಡೆದು ವೋಟ್ ಹಾಕೋದನ್ನು ಮೊದಲು ನಿಲ್ಲಿಸಬೇಕು- ಉಪಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶೇ 63ರಷ್ಟು ಭ್ರಷ್ಟಾಚಾರ ಹೇಳಿಕೆ ವಿವಾದ: ಸ್ಪಷ್ಟನೆ ಕೊಟ್ಟು ಬೇಸರ ವ್ಯಕ್ತಪಡಿಸಿದ ನ್ಯಾ. ಬಿ. ವೀರಪ್ಪ</title>
		<link>https://www.justkannada.in/justice-b-veerappa/</link>
		
		<dc:creator><![CDATA[prashanth]]></dc:creator>
		<pubDate>Fri, 05 Dec 2025 12:05:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[63% corruption]]></category>
		<category><![CDATA[B. Veerappa]]></category>
		<category><![CDATA[justice]]></category>
		<category><![CDATA[statement]]></category>
		<guid isPermaLink="false">https://www.justkannada.in/?p=148679</guid>

					<description><![CDATA[<p>ಬೆಂಗಳೂರು,ಡಿಸೆಂಬರ್,5,2025 (www.justkannada.in): ಕರ್ನಾಟಕ ರಾಜ್ಯದಲ್ಲಿ &#8216;ಶೇ. 63ರಷ್ಟು ಭ್ರಷ್ಟಾಚಾರವಿದೆ&#8217; ಎಂಬ ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಈ ಹೇಳಿಕೆ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಸ್ಪಷ್ಟೀಕರಣ ನೀಡಿದ್ದಾರೆ. ನಾನು ಮಾತನಾಡುವಾಗ ಯಾವ ಸರ್ಕಾರ ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ ಎಂದು ಬಿ. ವೀರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ನಾನು ಯಾವ ಸರ್ಕಾರವನ್ನು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಿಲ್ಲ. ಇಂಡಿಯಾ ಕರೆಪ್ಷನ್ ಸರ್ವೆಯಲ್ಲಿ ಇದ್ದ ಮಾಹಿತಿಯನ್ನು [&#8230;]</p>
<p>The post <a href="https://www.justkannada.in/justice-b-veerappa/">ಶೇ 63ರಷ್ಟು ಭ್ರಷ್ಟಾಚಾರ ಹೇಳಿಕೆ ವಿವಾದ: ಸ್ಪಷ್ಟನೆ ಕೊಟ್ಟು ಬೇಸರ ವ್ಯಕ್ತಪಡಿಸಿದ ನ್ಯಾ. ಬಿ. ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,5,2025 (<a href="http://www.justkannada.in">www.justkannada.in</a>):</strong> ಕರ್ನಾಟಕ ರಾಜ್ಯದಲ್ಲಿ &#8216;ಶೇ. 63ರಷ್ಟು ಭ್ರಷ್ಟಾಚಾರವಿದೆ&#8217; ಎಂಬ ಹೇಳಿಕೆ ಭಾರೀ ರಾಜಕೀಯ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಈ ಹೇಳಿಕೆ ಬಗ್ಗೆ ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಅವರು ಇಂದು ಸ್ಪಷ್ಟೀಕರಣ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಾನು ಮಾತನಾಡುವಾಗ ಯಾವ ಸರ್ಕಾರ ಎಂದು ಹೇಳಿಲ್ಲ. ನನ್ನ ಹೇಳಿಕೆಯನ್ನು ರಾಜಕೀಯ ನಾಯಕರು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ ಎಂದು ಬಿ. ವೀರಪ್ಪ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.</p>
<p>ನಾನು ಯಾವ ಸರ್ಕಾರವನ್ನು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಿಲ್ಲ. ಇಂಡಿಯಾ ಕರೆಪ್ಷನ್ ಸರ್ವೆಯಲ್ಲಿ ಇದ್ದ ಮಾಹಿತಿಯನ್ನು ಮಾತ್ರ ಹೇಳಿದ್ದೇನೆ. 2019 ರಲ್ಲಿ ನಡೆದಿದ್ದ ಸರ್ವೆಯ ಪ್ರಕಾರ, ಆಗ ಶೇ. 63ರಷ್ಟು ಭ್ರಷ್ಟಾಚಾರ ಇದೆ ಎಂದು ವರದಿಯಾಗಿತ್ತು. ನಾನು ಅದನ್ನು ಮಾತ್ರ ಹೇಳಿದ್ದೇನೆ ಎಂದು ಬಿ.ವೀರಪ್ಪ ಅವರು ಸ್ಪಷ್ಟಪಡಿಸಿದರು.</p>
<p>ನನ್ನ ಹೇಳಿಕೆಯನ್ನು ತಿರುಚಲಾಗಿದೆ. ರಾಜಕೀಯ ನಾಯಕರು ಇದನ್ನು ತಮ್ಮ ಸ್ವಾರ್ಥಕ್ಕೆ ಬಳಸಿಕೊಂಡಿದ್ದಾರೆ. ನನ್ನ ಹೇಳಿಕೆಯನ್ನು ಈ ರೀತಿ ಬಳಕೆ ಮಾಡಿಕೊಂಡಿರುವುದು ನನಗೆ ನಿಜಕ್ಕೂ ನೋವು ತಂದಿದೆ. ಆರಂಭದಿಂದಲೂ ಎಲ್ಲಾ ಸರ್ಕಾರಗಳು ಕೂಡ ಭ್ರಷ್ಟಾಚಾರದಲ್ಲಿ ಇವೆ. ನಾನು ಯಾವುದೇ ಒಂದು ನಿರ್ದಿಷ್ಟ ಸರ್ಕಾರ ಅಂತಾ ಗುರಿಯಾಗಿಸಿ ಹೇಳಿಲ್ಲ.  ನನ್ನ ಹೇಳಿಕೆಯನ್ನು ಸ್ವಾರ್ಥಕ್ಕೆ ಬಳಸಿಕೊಳ್ಳಬೇಡಿ ಎಂದು ರಾಜಕಾರಣಿಗಳಲ್ಲಿ ಕೇಳಿಕೊಳ್ಳುತ್ತೇನೆ ಎಂದು ಉಪಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ಮನವಿ ಮಾಡಿದ್ದಾರೆ.</p>
<p>Key words: 63% corruption, statement, Justice, B. Veerappa</p>
<p>The post <a href="https://www.justkannada.in/justice-b-veerappa/">ಶೇ 63ರಷ್ಟು ಭ್ರಷ್ಟಾಚಾರ ಹೇಳಿಕೆ ವಿವಾದ: ಸ್ಪಷ್ಟನೆ ಕೊಟ್ಟು ಬೇಸರ ವ್ಯಕ್ತಪಡಿಸಿದ ನ್ಯಾ. ಬಿ. ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ</title>
		<link>https://www.justkannada.in/deputy-lokayukta-b-veerappa/</link>
		
		<dc:creator><![CDATA[prashanth]]></dc:creator>
		<pubDate>Thu, 04 Sep 2025 12:42:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[B. Veerappa]]></category>
		<category><![CDATA[deputy Lokayukta]]></category>
		<category><![CDATA[false complaints]]></category>
		<category><![CDATA[file]]></category>
		<category><![CDATA[not]]></category>
		<category><![CDATA[public]]></category>
		<guid isPermaLink="false">https://www.justkannada.in/?p=144896</guid>

					<description><![CDATA[<p>ಬೆಂಗಳೂರು ಗ್ರಾಮಾಂತರ ಸೆಪ್ಟಂಬರ್, 4,2025 (www.justkannada.in):  ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ ಅವರು ಹೇಳಿದರು. ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೇವನಹಳ್ಳಿ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ನ್ಯಾ. ಬಿ [&#8230;]</p>
<p>The post <a href="https://www.justkannada.in/deputy-lokayukta-b-veerappa/">ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಗ್ರಾಮಾಂತರ ಸೆಪ್ಟಂಬರ್, 4,2025 (<a href="http://www.justkannada.in">www.justkannada.in</a>):</strong>  ಸಾರ್ವಜನಿಕರು ಲೋಕಾಯುಕ್ತ ಹಾಗೂ ಇನ್ನಿತರೆ ನ್ಯಾಯಾಲಯಗಳಲ್ಲಿ ಸುಳ್ಳು ಕೇಸ್ ದಾಖಲಿಸಬೇಡಿ, ಸುಳ್ಳು ಕೇಸ್ ಎಂದು ಸಾಬೀತಾದರೆ ಅರ್ಜಿದಾರರು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ, ಜೊತೆಗೆ ನಿಜವಾದ ಕೇಸ್ ಗಳ ವಿಲೇವಾರಿ ವಿಳಂಬವಾಗುತ್ತದೆ ಎಂದು ಉಪಲೋಕಾಯುಕ್ತರಾದ ನ್ಯಾ. ಬಿ ವೀರಪ್ಪ ಅವರು ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಲೋಕಾಯುಕ್ತ ಸಂಸ್ಥೆಯಲ್ಲಿ ಬಾಕಿ ಇರುವ ದೇವನಹಳ್ಳಿ ತಾಲ್ಲೂಕಿನ ದೂರುಗಳ ವಿಚಾರಣೆ ಹಾಗೂ ಪ್ರಕರಣಗಳ ವಿಲೇವಾರಿ ಸಭೆಯಲ್ಲಿ ಅವರು ನ್ಯಾ. ಬಿ ವೀರಪ್ಪ ಮಾತನಾಡಿದರು.</p>
<p>ರಾಜ್ಯಾದ್ಯಂತ  ಲೋಕಾಯುಕ್ತದಲ್ಲಿ 25 ಸಾವಿರ ಪ್ರಕರಣಗಳು ಬಾಕಿ ಇವೆ. ಈ ಪ್ರಕರಣಗಳ ಇತ್ಯರ್ಥ ಮಾಡಲು ಕ್ರಮವಹಿಸಲಾಗಿದೆ. ಇದರಲ್ಲಿ ಸುಮಾರು 10 ಸಾವಿರ ಸುಳ್ಳು ಕೇಸ್‌ ಗಳು  ಇವೆ. ಯಾವುದೇ ಕೇಸ್ ಬಂದರೂ ಅದನ್ನು ಕ್ರಮ ಬದ್ದವಾಗಿ ವಿಲೇವಾರಿ ಮಾಡಬೇಕು. ಸುಳ್ಳು ಪ್ರಕರಣಗಳಿಂದ ಉಳಿದ ಪ್ರಕರಣಗಳನ್ನು ಕೂಡ ಇತ್ಯರ್ಥ ಮಾಡುವುದು ಸವಾಲಿನ ಕೆಲಸವಾಗುತ್ತಿದೆ. ಇದರಿಂದ ಯಾವ ಪ್ರಕರಣಗಳಲ್ಲಿ ಸತ್ಯತೆ ಇದೆಯೋ ಅಂತಹ ಪ್ರಕರಣಗಳನ್ನು ಮಾತ್ರ ದಾಖಲಿಸಬೇಕು. ಇಲ್ಲವಾದಲ್ಲಿ ಸುಳ್ಳು ಕೇಸ್ ಹಾಕಿದ ಅರ್ಜಿದಾರರಿಗೆ ಮೂರು ವರ್ಷಗಳ ಶಿಕ್ಷೆ ವಿಧಿಸಬಹುದು ಎಂದರು.</p>
<p>ಅಧಿಕಾರಿಗಳಿಗೆ ಸರ್ಕಾರಿ ಸೇವೆ ಸಿಗುವುದು ಸಾರ್ವಜನಿಕರ ಸೇವೆಗೆ ಒಂದು ಉತ್ತಮ ವೇದಿಕೆ, ಸಾರ್ವಜನಿಕರ ಕೆಲಸಗಳನ್ನು ಅನಗತ್ಯವಾಗಿ ವಿಳಂಬ ಮಾಡದೇ ತ್ವರಿತವಾಗಿ ಮುಗಿಸಬೇಕು. ಅಧಿಕಾರಿವನ್ನು ದುರುಪಯೋಗ ಪಡಿಸಿಕೊಳ್ಳದೆ ಪ್ರಾಮಾಣಿಕವಾಗಿ ಕಾನೂನು ಅಡಿಯಲ್ಲಿ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಹೇಳಿದರು.</p>
<p>ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮರಂಗ ತನ್ನ ಸಾಮರ್ಥ್ಯವನ್ನು ಕಳೆದುಕೊಳ್ಳುತ್ತಿದೆ ಎಂಬ ಮಾತುಗಳು ಜನರಿಂದ ಕೇಳಿಬರುತ್ತಿದೆ. ಅಧಿಕಾರಿಗಳು ಇದನ್ನು ಸರಿಪಡಿಸಬೇಕು. ಅಧಿಕಾರದ ಜತೆಗೆ ಸಂಸ್ಕಾರ ಕೂಡ ಇರಬೇಕು. ಅನ್ಯಾಯ, ಆಕ್ರಮದಿಂದ ಮಾಡಿದ ಆಸ್ತಿಯಿಂದ  ನೆಮ್ಮದಿಯಾಗಿರಲು ಸಾಧ್ಯವಿಲ್ಲ ಎಂದರು.</p>
<p><strong>ಬೆದರಿಕೆ, ಹೆದರಿಕೆಗಳಿಗೆ ಬಗ್ಗಲ್ಲ</strong></p>
<p>ಕೆಲವೆಡೆ ಲೋಕಾಯುಕ್ತ ದಾಳಿ ನಡೆಸಿದ ಸಂದರ್ಭದಲ್ಲಿ ಬೆದರಿಕೆ ಹಾಕುವ ಕೆಲಸವಾಗುತ್ತದೆ. ಆದರೆ ಯಾರ ಬೆದರಿಕೆಗೂ ಬಗ್ಗಲ್ಲ. ನ್ಯಾಯಯುತವಾಗಿ ಎಲ್ಲವನ್ನೂ ವಿಚಾರಣೆ ನಡೆಸಲಾಗುತ್ತದೆ ಎಂದರು.</p>
<p><strong>ವಿಐ, ಆರ್ ಐ ಗಳ ಮಾಹಿತಿ ನೀಡಲು ಸೂಚನೆ</strong></p>
<p>ಕೆಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಸೇವೆ ಸಲ್ಲಿಸಿರುವ ಗ್ರಾಮಲೆಕ್ಕಿಗರು, ಕಂದಾಯ ನಿರೀಕ್ಷಕರ ಕುಟುಂಬ ವಿವರ, ಆಸ್ತಿ ವಿವರ, ಅವಲಂಬಿತ ಸದಸ್ಯರ ವಿವರವನ್ನು ಒಳಗೊಂಡ ಸಂಪೂರ್ಣ ಮಾಹಿತಿಯನ್ನು ಒಂದು ತಿಂಗಳ ಒಳಗಾಗಿ ವರದಿ ನೀಡಿ ಎಂದು ಉಪವಿಭಾಗಾಧಿಕಾರಿಗೆ ಸೂಚಿಸಿದರು.</p>
<p><strong>ಮಾಜಿ ಸೈನಿಕನಿಗೆ ಸೂಕ್ತ ನ್ಯಾಯ ಒದಗಿಸಲು ಸೂಚನೆ</strong></p>
<p>ದೇವನಹಳ್ಳಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದ ಮಾಜಿ ಸೈನಿಕನ ಎರಡು ಎಕರೆ ಜಮೀನಿಗೆ ಬಗರ್ ಹುಕುಂ ಸಾಗುವಳಿ ಚೀಟಿ ವಿತರಿಸಲು ವಿಳಂಬವಾಗುತ್ತಿದೆ. ಈ ಪ್ರಕರಣದಲ್ಲಿ ಆ ಜಮೀನಿನ ಮೇಲೆ ಮಾಲಿಕರು ಪೋಸಿಶನ್ ಲಿ ಇದಾರ ಇಲ್ಲವಾ ಎಂಬುದರ ಬಗ್ಗೆ ಸೂಕ್ತ ತನಿಖೆ ನಡೆಸಿ ನ್ಯಾಯ ಒದಗಿಸಿ ಎಂದು ಅಧಿಕಾರಿಗಳಿಗೆ ನ್ಯಾ. ಬಿ ವೀರಪ್ಪ ಸೂಚಿಸಿದರು.</p>
<p>ಅಕ್ರಮ ಖಾತೆ ವರ್ಗಾವಣೆ, ಸುಳ್ಳು ದಾಖಲೆ ಸೃಷ್ಟಿಸಿ ಸರ್ಕಾರಿ ಭೂ ಒತ್ತುವರಿ, ಜಮೀನು ಸರ್ವೇ ಕಾರ್ಯ, ಸರ್ಕಾರಿ ರಸ್ತೆ, ಸ್ಮಶಾನ ಒತ್ತುವರಿ ಸೇರಿದಂತೆ ವಿವಿಧ ಪ್ರಕರಣಗಳ ವಿಚಾರಣೆ, ವಿಲೇವಾರಿ ನಡೆಸಲಾಯಿತು.</p>
<p>ಸಭೆಯಲ್ಲಿ ಜಿಲ್ಲಾಧಿಕಾರಿ ಎ.ಬಿ ಬಸವರಾಜು, ಜಿಪಂ ಸಿಇಒ ಡಾ.ಕೆ.ಎನ್ ಅನುರಾಧ, ಎಸ್ಪಿ ಸಿ.ಕೆ ಬಾಬ, ಲೋಕಾಯುಕ್ತ ಬೆಂಗಳೂರು ಗ್ರಾಮಾಂತರ ಪೊಲೀಸ್ ಅಧೀಕ್ಷಕರಾದ ಡಾ.ಕೆ.ವಂಶಿಕೃಷ್ಣ, ಉಪ ನಿಬಂಧಕರಾದ ಅರವಿಂದ್ ಎನ್.ವಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ. ಶ್ರೀ ಶೈಲ್ ಭೀಮಸೇನ ಬಗಾಡಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ದೂರುದಾರರು ಹಾಜರಿದ್ದರು.</p>
<p>Key words: Public,  not, file, false complaints, Deputy Lokayukta, B. Veerappa</p>
<p>The post <a href="https://www.justkannada.in/deputy-lokayukta-b-veerappa/">ಸಾರ್ವಜನಿಕರು ಸುಳ್ಳು ದೂರು ದಾಖಲಿಸಬಾರದು: ಉಪ ಲೋಕಾಯುಕ್ತ ಬಿ.ವೀರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
