<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>B.Y.Vijayendra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/b-y-vijayendra/feed/" rel="self" type="application/rss+xml" />
	<link>https://www.justkannada.in/tag/b-y-vijayendra/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 Jan 2026 12:59:16 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>B.Y.Vijayendra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/b-y-vijayendra/</link>
	<width>32</width>
	<height>32</height>
</image> 
	<item>
		<title>ಜ.17ರಂದು ಬೃಹತ್ ಹೋರಾಟ ಮಾತ್ರ, ಪಾದಯಾತ್ರೆ ಇಲ್ಲ- ಬಿ.ವೈ. ವಿಜಯೇಂದ್ರ</title>
		<link>https://www.justkannada.in/bjp-b-y-vijayendra/</link>
		
		<dc:creator><![CDATA[prashanth]]></dc:creator>
		<pubDate>Tue, 13 Jan 2026 12:59:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[BJP]]></category>
		<category><![CDATA[January 17]]></category>
		<category><![CDATA[Massive]]></category>
		<category><![CDATA[protest]]></category>
		<guid isPermaLink="false">https://www.justkannada.in/?p=150237</guid>

					<description><![CDATA[<p>ಬೆಂಗಳೂರು,ಜನವರಿ,13,2026 (www.justkannada.in): ಜನವರಿ 17 ರಂದು ಪಾದಯಾತ್ರೆ ಅಲ್ಲ. ಬೃಹತ್ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪಾದಯಾತ್ರೆಗೆ ಶ್ರೀರಾಮುಲು ಜನಾರ್ದನರೆಡ್ಡಿ ಸ್ಥಳೀಯ ನಾಯಕರ ಆಕ್ಷೇಪವಿದೆ.  ಪಾದಯಾತ್ರೆ ಬಗ್ಗೆ ನಾನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ.  ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಪಾದಯಾತ್ರೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನವಾಗಲಿದೆ ಎಂದರು. ಬಳ್ಳಾರಿ ಪಾದಯಾತ್ರೆ ಮಾಡಲ್ಲ, ಬೃಹತ್ ಹೋರಾಟ ಮಾತ್ರ ನಡೆಸಲಾಗುತ್ತದೆ. ಕಾನೂನು ಸುವ್ಯವಸ್ಥೆ [&#8230;]</p>
<p>The post <a href="https://www.justkannada.in/bjp-b-y-vijayendra/">ಜ.17ರಂದು ಬೃಹತ್ ಹೋರಾಟ ಮಾತ್ರ, ಪಾದಯಾತ್ರೆ ಇಲ್ಲ- ಬಿ.ವೈ. ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,13,2026 (<a href="http://www.justkannada.in">www.justkannada.in</a>):</strong> ಜನವರಿ 17 ರಂದು ಪಾದಯಾತ್ರೆ ಅಲ್ಲ. ಬೃಹತ್ ಹೋರಾಟ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದ್ದಾರೆ. <img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಪಾದಯಾತ್ರೆಗೆ ಶ್ರೀರಾಮುಲು ಜನಾರ್ದನರೆಡ್ಡಿ ಸ್ಥಳೀಯ ನಾಯಕರ ಆಕ್ಷೇಪವಿದೆ.  ಪಾದಯಾತ್ರೆ ಬಗ್ಗೆ ನಾನು ಪಕ್ಷದ ವರಿಷ್ಠರ ಗಮನಕ್ಕೆ ತಂದಿದ್ದೇನೆ.  ಈ ಬಗ್ಗೆ ವರಿಷ್ಠರು ತೀರ್ಮಾನ ಮಾಡುತ್ತಾರೆ ಪಾದಯಾತ್ರೆ ಬಗ್ಗೆ ಮುಂದಿನ ದಿನಗಳಲ್ಲಿ ತೀರ್ಮಾನವಾಗಲಿದೆ ಎಂದರು.</p>
<p>ಬಳ್ಳಾರಿ ಪಾದಯಾತ್ರೆ ಮಾಡಲ್ಲ, ಬೃಹತ್ ಹೋರಾಟ ಮಾತ್ರ ನಡೆಸಲಾಗುತ್ತದೆ. ಕಾನೂನು ಸುವ್ಯವಸ್ಥೆ ವಿಚಾರ ಇಟ್ಟುಕೊಂಡು ಹೋರಾಟ ಮಾಡುತ್ತೇವೆ. ಪಾದಯಾತ್ರೆ ನಿರ್ಧಾರವನ್ನು ಹೈಕಮಾಂಡ್ ಗೆ ಬಿಟ್ಟಿದ್ದೇವೆ. ಹೈಕಮಾಂಡ್ ಒಪ್ಪಿಗೆ ಕೊಟ್ಟರೆ ಮಾತ್ರ ಪಾದಯಾತ್ರೆ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದ್ದಾರೆ.</p>
<p>Key words: massive, protest, January 17, BJP, B.Y. Vijayendra</p>
<p>The post <a href="https://www.justkannada.in/bjp-b-y-vijayendra/">ಜ.17ರಂದು ಬೃಹತ್ ಹೋರಾಟ ಮಾತ್ರ, ಪಾದಯಾತ್ರೆ ಇಲ್ಲ- ಬಿ.ವೈ. ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿ.ವೈ ವಿಜಯೇಂದ್ರ ಔಟ್ ಗೋಯಿಂಗ್ ಅಧ್ಯಕ್ಷ, 2028ಕ್ಕೆ ಅವರ ನಾಯಕತ್ವ ಇರಲ್ಲ- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-m-b-patil-77/</link>
		
		<dc:creator><![CDATA[prashanth]]></dc:creator>
		<pubDate>Sat, 27 Dec 2025 12:43:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[M.B. Patil]]></category>
		<category><![CDATA[minister]]></category>
		<category><![CDATA[outgoing. president]]></category>
		<guid isPermaLink="false">https://www.justkannada.in/?p=149583</guid>

					<description><![CDATA[<p>ಬೆಂಗಳೂರು,ಡಿಸೆಂಬರ್,27,2025 (www.justkannada.in):  ನಾಳೆ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಬಿಜೆಪಿ ರಾಜ್ಯಾಧ್ಯಕ್ಷ  ಸ್ಥಾನದಲ್ಲಿ ಅವರೇ ಇನ್ನೂ ಬಹಳ ದಿನ ಇರಲ್ಲ. ವಿಜಯೇಂದ್ರ ಔಟ್ ಗೋಯಿಂಗ್ ಅಧ್ಯಕ್ಷ. ಮೊದಲಸಲ ಗೆದ್ದು  ಬಿಜೆಪಿ ರಾಜ್ಯಾಧ್ಯಕ್ಷ ಅದಂಗೆ ಅಲ್ಲ ಅದು. 2028ಕ್ಕೆ ಬಿಜೆಪಿಯಲ್ಲಿ ವಿಜಯೇಂದ್ರ ನಾಯಕತ್ವ ಇರಲ್ಲ. ಅವರ ತಂದೆ ಬಿಎಸ್ ಯಡಿಯೂರಪ್ಪ ನಾಯಕತ್ವ ಕೂಡ [&#8230;]</p>
<p>The post <a href="https://www.justkannada.in/minister-m-b-patil-77/">ಬಿ.ವೈ ವಿಜಯೇಂದ್ರ ಔಟ್ ಗೋಯಿಂಗ್ ಅಧ್ಯಕ್ಷ, 2028ಕ್ಕೆ ಅವರ ನಾಯಕತ್ವ ಇರಲ್ಲ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,27,2025 (<a href="http://www.justkannada.in">www.justkannada.in</a>):</strong>  ನಾಳೆ ಚುನಾವಣೆ ನಡೆದರೂ ಬಿಜೆಪಿ ಗೆಲ್ಲುತ್ತೆ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಹೇಳಿಕೆಗೆ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ತಿರುಗೇಟು ನೀಡಿದ್ದಾರೆ. <img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್,  ಬಿಜೆಪಿ ರಾಜ್ಯಾಧ್ಯಕ್ಷ  ಸ್ಥಾನದಲ್ಲಿ ಅವರೇ ಇನ್ನೂ ಬಹಳ ದಿನ ಇರಲ್ಲ. ವಿಜಯೇಂದ್ರ ಔಟ್ ಗೋಯಿಂಗ್ ಅಧ್ಯಕ್ಷ. ಮೊದಲಸಲ ಗೆದ್ದು  ಬಿಜೆಪಿ ರಾಜ್ಯಾಧ್ಯಕ್ಷ ಅದಂಗೆ ಅಲ್ಲ ಅದು. 2028ಕ್ಕೆ ಬಿಜೆಪಿಯಲ್ಲಿ ವಿಜಯೇಂದ್ರ ನಾಯಕತ್ವ ಇರಲ್ಲ. ಅವರ ತಂದೆ ಬಿಎಸ್ ಯಡಿಯೂರಪ್ಪ ನಾಯಕತ್ವ ಕೂಡ ಇರಲ್ಲ. ಸಿಎಂ ಆಗಿ ಪೂರ್ಣಾವಧಿ ಮುಗಿಸಲು ಬಿಎಸ್ ಯಡಿಯೂರಪ್ಪಗೆ ಬಿಡಲಿಲ್ಲ. ಬಿಜೆಪಿ ಹೈಕಮಾಂಡ್ ಬಿಎಸ್ ವೈರನ್ನ ಕಣ್ಣೀರು ಹಾಕಿಸಿದ್ರು ಎಂದು ಟೀಕಿಸಿದರು.</p>
<p>ಡಿಕೆ ಶಿವಕುಮಾರ್ ಬಹಳ ಶ್ರಮಪಟ್ಟು ಪಕ್ಷದ ಕೆಲಸ ಮಾಡಿದ್ದಾರೆ. ಡಿಕೆ ಶಿವಕುಮಾರ್ ಶ್ರಮ ಪಟ್ಟದ್ದಾರೆ ಅದರಲ್ಲಿ ಬೇರೆ ಮಾತಿಲ್ಲ. ಅಹಿಂದ ಸಮಾವೇಶ ಮಾಡೋದ್ರಲ್ಲಿ ತಪ್ಪೇನಿದೆ.  ಪಕ್ಷವನ್ನು ಬಲಗೊಳಿಸಲು ಸಮಾವೇಶ ಮಾಡಿದರೆ ತಪ್ಪಿಲ್ಲ ಎಂದು ಎಂ.ಬಿ ಪಾಟೀಲ್ ತಿಳಿಸಿದರು.</p>
<p>Key words: B.Y. Vijayendra, outgoing. president, Minister, M.B. Patil</p>
<p>The post <a href="https://www.justkannada.in/minister-m-b-patil-77/">ಬಿ.ವೈ ವಿಜಯೇಂದ್ರ ಔಟ್ ಗೋಯಿಂಗ್ ಅಧ್ಯಕ್ಷ, 2028ಕ್ಕೆ ಅವರ ನಾಯಕತ್ವ ಇರಲ್ಲ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಾರಿಗೆ ನೌಕರರ ಮುಷ್ಕರ: ಸಿಎಂ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಿ- ಬಿ.ವೈ.ವಿಜಯೇಂದ್ರ</title>
		<link>https://www.justkannada.in/b-y-vijayendra-7/</link>
		
		<dc:creator><![CDATA[prashanth]]></dc:creator>
		<pubDate>Tue, 05 Aug 2025 08:14:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[CM]]></category>
		<category><![CDATA[meeting]]></category>
		<category><![CDATA[strike]]></category>
		<category><![CDATA[Transport -Employees]]></category>
		<guid isPermaLink="false">https://www.justkannada.in/?p=143627</guid>

					<description><![CDATA[<p>ಬೆಂಗಳೂರು, ಆಗಸ್ಟ್‌ 05,2025 (www.justkannada.in): ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ ನೀಡಬೇಕು ಸಿಎಂ  ಸಿದ್ದರಾಮಯ್ಯ ಅವರು ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದರು. ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ  ಮಾತನಾಡಿದ ಬಿ ವೈ ವಿಜಯೇಂದ್ರ, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಜನರಿಗೆ ತೊಂದರೆಯಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ಹಳ್ಳಿಗಳಲ್ಲಿ ಬಸ್ ಗಳನ್ನ ಕಡಿತ ಮಾಡಿದ್ದೀರಿ ಇದರಿಂದ ಬಸ್ [&#8230;]</p>
<p>The post <a href="https://www.justkannada.in/b-y-vijayendra-7/">ಸಾರಿಗೆ ನೌಕರರ ಮುಷ್ಕರ: ಸಿಎಂ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಿ- ಬಿ.ವೈ.ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್‌ 05,2025 (<a href="http://www.justkannada.in">www.justkannada.in</a>):</strong> ಸರ್ಕಾರಿ ಸಾರಿಗೆ ನೌಕರರ ಮುಷ್ಕರಕ್ಕೆ ಕೂಡಲೇ ಪರಿಹಾರ ನೀಡಬೇಕು ಸಿಎಂ  ಸಿದ್ದರಾಮಯ್ಯ ಅವರು ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ  ಆಗ್ರಹಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಇಂದು ಮಾಧ್ಯಮಗಳ ಜೊತೆಗೆ  ಮಾತನಾಡಿದ ಬಿ ವೈ ವಿಜಯೇಂದ್ರ, ಮುಷ್ಕರದಿಂದ ಬಸ್ ಸಿಗದೇ ಗ್ರಾಮೀಣ ಭಾಗದಲ್ಲಿ ಶಾಲಾ ಮಕ್ಕಳಿಗೆ ತೀವ್ರ ಸಮಸ್ಯೆ ಆಗಿದೆ. ಜನರಿಗೆ ತೊಂದರೆಯಾಗುತ್ತಿದೆ. ಗ್ಯಾರಂಟಿ ಯೋಜನೆಯಿಂದ ಹಳ್ಳಿಗಳಲ್ಲಿ ಬಸ್ ಗಳನ್ನ ಕಡಿತ ಮಾಡಿದ್ದೀರಿ ಇದರಿಂದ ಬಸ್ ಗಳಿಲ್ಲದೆ ಈಗ ತೊಂದರೆಗೊಳಗಾಗಿದ್ದಾರೆ.  ಸರಕಾರಿ ಬಸ್ಸಿಲ್ಲದೆ ಕಾಲೇಜು, ಶಾಲಾ ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ ಎಂದರು.</p>
<p>ಕೆಎಸ್‍ ಆರ್‍ಟಿಸಿ ಮತ್ತಿತರ ಸಾರಿಗೆ ಸಂಸ್ಥೆಗಳ ನೌಕರರಿಗೆ ವೇತನ ಕೊಡಲಾಗದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹಳ ತಿಂಗಳುಗಳಿಂದ ಆರ್ಥಿಕ ಮುಗ್ಗಟ್ಟು ಇದ್ದು, ಸಮಸ್ಯೆ ಉಲ್ಬಣವಾಗಿದೆ. ಹಾಗಾಗಿ ಅವರ ಬೇಡಿಕೆ ಈಡೇರಿಸಲು ಮುಖ್ಯಮಂತ್ರಿಗಳಿಗೆ ಸಾಧ್ಯವಾಗುತ್ತಿಲ್ಲ ಎಂದು ತಿಳಿಸಿದರು.</p>
<p>ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಡ ಮಾಡದೇ, ತಕ್ಷಣವೇ ಕಾರ್ಮಿಕರ ಮತ್ತು ಅಧಿಕಾರಿಗಳ ಸಭೆ ಕರೆಯಬೇಕು. ತಕ್ಷಣವೇ ಸಭೆ ಕರೆದು ಸೂಕ್ತತೀರ್ಮಾನ ತೆಗೆದಕೊಳ್ಳಬೇಕು ಇವತ್ತೇ ಸಭೆ ಕರೆದು ಸಾರಿಗೆ ನೌಕರರ ಸಮಸ್ಯೆ ಬಗೆಹರಿಸಬೇಕು ಎಂದು ಒತ್ತಾಯಿಸಿದರು.</p>
<p>Key words: Transport employees, strike,  CM, meeting, B.Y. Vijayendra</p>
<p>&nbsp;</p>
<p>The post <a href="https://www.justkannada.in/b-y-vijayendra-7/">ಸಾರಿಗೆ ನೌಕರರ ಮುಷ್ಕರ: ಸಿಎಂ ತಕ್ಷಣವೇ ಸಭೆ ಕರೆದು ಸೂಕ್ತ ತೀರ್ಮಾನ ತೆಗೆದುಕೊಳ್ಳಿ- ಬಿ.ವೈ.ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭಟ್ಟಂಗಿಗಳ ಸಲಹೆ ಕೇಳಿ “ಕಾಲ್ತುಳಿತ”ದಂಥ ಘೋರ ಘಟನೆ ಸಂಭವಿಸಿತು : ಬಿ.ವೈ.ವಿಜಯೇಂದ್ರ.</title>
		<link>https://www.justkannada.in/b-y-vijayendra-open-letter/</link>
		
		<dc:creator><![CDATA[mahesh]]></dc:creator>
		<pubDate>Tue, 10 Jun 2025 04:24:44 +0000</pubDate>
				<category><![CDATA[Crime]]></category>
		<category><![CDATA[Politics]]></category>
		<category><![CDATA[Sports]]></category>
		<category><![CDATA[B.Y.Vijayendra]]></category>
		<category><![CDATA[CM]]></category>
		<category><![CDATA[karnataka]]></category>
		<category><![CDATA[Open letter]]></category>
		<category><![CDATA[RCB]]></category>
		<category><![CDATA[Siddaramaiah]]></category>
		<category><![CDATA[stampede]]></category>
		<guid isPermaLink="false">https://www.justkannada.in/?p=141299</guid>

					<description><![CDATA[<p>ಬೆಂಗಳೂರು, ಜೂ.೧೦,೨೦೨೫:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆದು, “ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ”ಎಂದು ಆಡಳಿತ ವೈಫಲ್ಯದ ಬಗ್ಗೆ ಚಾಟಿ ಬೀಸಿದ್ದಾರೆ. ವಿಜಯೇಂದ್ರ ಪತ್ರದ ಸಂಪೂರ್ಣ ಸಾರಾಂಶ ಹೀಗಿದೆ… ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ  ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು [&#8230;]</p>
<p>The post <a href="https://www.justkannada.in/b-y-vijayendra-open-letter/">ಭಟ್ಟಂಗಿಗಳ ಸಲಹೆ ಕೇಳಿ “ಕಾಲ್ತುಳಿತ”ದಂಥ ಘೋರ ಘಟನೆ ಸಂಭವಿಸಿತು : ಬಿ.ವೈ.ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಬೆಂಗಳೂರು, ಜೂ.೧೦,೨೦೨೫:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಹಿರಂಗ ಪತ್ರ ಬರೆದು, “ಕ್ರಿಕೆಟ್ ಸಂಭ್ರಮದ ಕಾಲ್ತುಳಿತ-ಕರ್ನಾಟಕ ಇತಿಹಾಸದ ಕರಾಳ ಅಧ್ಯಾಯ”ಎಂದು ಆಡಳಿತ ವೈಫಲ್ಯದ ಬಗ್ಗೆ ಚಾಟಿ ಬೀಸಿದ್ದಾರೆ.</p>
<p>ವಿಜಯೇಂದ್ರ ಪತ್ರದ ಸಂಪೂರ್ಣ ಸಾರಾಂಶ ಹೀಗಿದೆ…</p>
<p>ಕಳೆದ ಜೂನ್ 4 ಕರ್ನಾಟಕದ ಇತಿಹಾಸದಲ್ಲಿ ಕರಾಳ ಅಧ್ಯಾಯದ ದಿನ. ಕ್ರಿಕೆಟ್ ಅಭಿಮಾನದ ಲಾಭ ಗಳಿಸುವ ಸ್ವಾರ್ಥದ ದುರಾಲೋಚನೆಯಿಂದ ನೀವು ಮತ್ತು ನಿಮ್ಮ ಸರ್ಕಾರ ತೆಗೆದುಕೊಂಡ  ಬೇಜವಾಬ್ದಾರಿ ಹಾಗೂ ಹೊಣೆಗೇಡಿತನದ ನಿರ್ಧಾರದಿಂದಾಗಿ ಅಮಾಯಕ ಯುವಜೀವಗಳು ಬಲಿಯಾಗಿವೆ. ಜಮಾವಣೆಗೊಂಡಿದ್ದ ಸಾವಿರಾರು ಜನರು ನೋವು-ಸಂಕಷ್ಟವನ್ನು ಅನುಭವಿಸಿದ್ದಾರೆ. ಕುಟುಂಬ ಬೆಳಗಬೇಕಿದ್ದ, ಉಜ್ವಲ ಭವಿಷ್ಯದ ಕನಸು ಕಂಡಿದ್ದ 11 ಯುವ ಜನರ ಸಾವು ಆ ಕುಟುಂಬಗಳ ನೆಮ್ಮದಿಯನ್ನು ಕಿತ್ತುಕೊಂಡು ಹೆತ್ತವರು ನಿತ್ಯ ಕಣ್ಣೀರಿಡುವಂತಾಗಿದೆ. ಇಡೀ ಘಟನೆಯಿಂದಾಗಿ ಈ ಕ್ಷಣಕ್ಕೂ ಇಡೀ ರಾಜ್ಯ ಮಮ್ಮಲ ಮರುಗುತ್ತಿದೆ.</p>
<p>ರಾಷ್ಟ್ರ-ಅಂತರಾಷ್ಟ್ರೀಯ ಮಟ್ಟದಲ್ಲಿ ಬೆಂಗಳೂರಿನ ಘಟನೆ ಕರ್ನಾಟಕದ ಘನತೆಗೆ ಕಪ್ಪು ಮಸಿ ಬಳಿದಿದೆ, ನಮ್ಮ ರಾಜ್ಯ ಅಸುರಕ್ಷತೆಯ ತಾಣ ಎಂಬ ಸಂದೇಶ ರವಾನೆಯಾಗಿದೆ. ಇಷ್ಟಾಗಿಯೂ ಸರ್ಕಾರಕ್ಕೂ ಈ ಘಟನೆಗೂ ಏನೇನೂ ಸಂಬಂಧವಿಲ್ಲ, ಸರ್ಕಾರ ಈ ಘಟನೆಯ ಜವಾಬ್ದಾರಿಯನ್ನು ಹೊರಲಾಗದು ಎಂಬ ನಿಮ್ಮ ಹೇಳಿಕೆ ಪಲಾಯನವಾದ ಹಾಗೂ ನಿರ್ಲಜ್ಜತನದ ಹೊಣೆಗೇಡಿತನವನ್ನು ಪ್ರತಿಬಿಂಬಿಸುತ್ತಿದೆ.</p>
<p><img loading="lazy" decoding="async" class="alignnone size-full wp-image-141113" src="https://www.justkannada.in/wp-content/uploads/2025/06/bangalore.jpg" alt="" width="500" height="444" srcset="https://www.justkannada.in/wp-content/uploads/2025/06/bangalore.jpg 500w, https://www.justkannada.in/wp-content/uploads/2025/06/bangalore-300x266.jpg 300w, https://www.justkannada.in/wp-content/uploads/2025/06/bangalore-473x420.jpg 473w, https://www.justkannada.in/wp-content/uploads/2025/06/bangalore-150x133.jpg 150w" sizes="auto, (max-width: 500px) 100vw, 500px" /></p>
<p>ಅಧಿಕಾರಕ್ಕೆ ಅಂಟಿಕೊಳ್ಳುವ ಭಂಡತನದ ನಿಮ್ಮ ನಡೆ  ಪರಂಪರೆಯ ಕರ್ನಾಟಕದ ನೈತಿಕ ರಾಜಕಾರಣವನ್ನು ಅವಮಾನಿಸುತ್ತಿದೆ.</p>
<p>ವಿಧಾನಸೌಧದ ಮೆಟ್ಟಿಲುಗಳ ಮೇಲೆ ನಡೆದ ಕಾರ್ಯಕ್ರಮದಲ್ಲಿ ಯಾವುದೇ ಅವಘಡ ಸಂಭವಿಸಿಲ್ಲ, ಆದ್ದರಿಂದ ಇದರಲ್ಲಿ ಸರ್ಕಾರದ ಯಾವ ತಪ್ಪೂ ಇಲ್ಲ,  ದುರ್ಘಟನೆ ನಡೆದಿರುವುದು ಚಿನ್ನಸ್ವಾಮಿ ಕ್ರೀಡಾಂಗಣದ ಆವರಣದಲ್ಲಿ ಎಂದು ಹೇಳಿಕೆ ನೀಡಿದ್ದೀರಿ. ಸುದೀರ್ಘ ರಾಜಕಾರಣ ಹಾಗೂ ಅಧಿಕಾರದ ಅನುಭವ ಹೊಂದಿರುವ  ನಿಮ್ಮ ಬಾಯಿಂದ ಹೊರಟಿರುವ ಇಂಥ ಮಾತುಗಳಿಂದಾಗಿ  ನಿಮ್ಮ ಪ್ರಬುದ್ಧತೆಯನ್ನು ನಾವು ಶಂಕಿಸುವಂತಾಗಿದೆ.  ನಿಮ್ಮ ಹೇಳಿಕೆಯಿಂದಾಗಿ ನೀವು ಇಡೀ ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧಕ್ಕೆ ಮಾತ್ರ ಮುಖ್ಯಮಂತ್ರಿಯೋ ಎಂಬ ಪ್ರಶ್ನೆ ಕಾಲ್ತುಳಿತದಲ್ಲಿ ನೊಂದವರು ಕೇಳುತ್ತಿದ್ದಾರೆ. ಪೊಲೀಸರ ರಕ್ಷಣೆ ನಿಮಗೆ, ನಿಮ್ಮ ಮಂತ್ರಿ ಮಂಡಲಕ್ಕೆ, ನಿಮ್ಮ ಕುಟುಂಬಕ್ಕೆ, ನಿಮ್ಮ ಅಧಿಕಾರಿಗಳಿಗೆ ಮಾತ್ರ ಹೊರತೂ ಸ್ಟೇಡಿಯಂ ಬಳಿಯ ದುರಂತದಲ್ಲಿ ಸಾವು-ನೋವು ಅನುಭವಿಸಿದ ಜನಸಾಮಾನ್ಯರಿಗಲ್ಲ ಎಂಬುದು ನಿಮ್ಮ ಮಾತಿನ ಧಾಟಿಯಲ್ಲಿ ವ್ಯಕ್ತವಾಗುತ್ತಿದೆ. ಕೂಗಳತೆಯ ದೂರದಲ್ಲಿ ಈ ದುರಂತ ಘಟನೆ ನಡೆದರೂ ಎರಡು ಗಂಟೆಯ ಅಂತರದವರೆಗೂ (3.50 ರಿಂದ 5.45) ತಮಗೆ ದುರಂತದ ಕುರಿತು ಮಾಹಿತಿ ಸಿಗಲಿಲ್ಲ ಎಂಬ ನಿಮ್ಮ ಹೇಳಿಕೆ ಗಮನಿಸಿದರೆ ಆಡಳಿತ ವ್ಯವಸ್ಥೆ ನಿಮ್ಮ ಕೈತಪ್ಪಿ ದಿಕ್ಕೆಟ್ಟು ಹೋಗಿದೆ ಎಂಬುದು ವೇದ್ಯವಾಗುತ್ತದೆ. ಇಂತಹ ದುರ್ಬಲ ಸಮರ್ಥನೆಯ ಮೂಲಕ ನೀವು ಜವಾಬ್ದಾರಿಯಿಂದ ನುಣುಚಿಕೊಳ್ಳಲಾಗದು.</p>
<p><img loading="lazy" decoding="async" class="alignnone size-full wp-image-141197" src="https://www.justkannada.in/wp-content/uploads/2025/06/rcb-2.jpg" alt="" width="500" height="281" srcset="https://www.justkannada.in/wp-content/uploads/2025/06/rcb-2.jpg 500w, https://www.justkannada.in/wp-content/uploads/2025/06/rcb-2-300x169.jpg 300w, https://www.justkannada.in/wp-content/uploads/2025/06/rcb-2-150x84.jpg 150w" sizes="auto, (max-width: 500px) 100vw, 500px" /></p>
<p>ಪೋಲಿಸ್ ಅಧಿಕಾರಿಗಳ ಮುನ್ನೆಚ್ಚರಿಕೆಯ ಸ್ಪಷ್ಟ ಸೂಚನೆಯ ಪತ್ರವನ್ನು ಕಣ್ಣೆತ್ತಿಯೂ ನೋಡದೇ ಪಕ್ಕಕ್ಕೆ ಸರಿಸಿದ ನಿಮ್ಮ ಇಡೀ ಅಧಿಕಾರ ವ್ಯವಸ್ಥೆ ಕ್ರಿಕೆಟಿಗರ ಸನ್ಮಾನ ಸಮಾರಂಭಕ್ಕೆ ಹರಿದು ಬರುವ ಜನಸಾಗರದ ಮೆಚ್ಚುಗೆಯನ್ನು ಪಡೆಯಬೇಕೆಂಬ ರಾಜಕೀಯ ಉನ್ಮಾದದಲ್ಲಿ ತೇಲಿಹೋಗಿತ್ತು. ಇದರ ಪರಿಣಾಮವಾಗಿ ಯೋಜಿತವಲ್ಲದ ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಉಂಟಾಗಬಹುದಾದ ಅವಘಡಗಳನ್ನು ಪರಾಮರ್ಶಿಸದೇ, ಏಕಪಕ್ಷೀಯವಾಗಿ ಸರ್ವಾಧಿಕಾರಿ ಆದೇಶದಿoದಾಗಿ ಅಧಿಕಾರಿಗಳು ನಿಸ್ಸಹಾಯಕರಾಗಿ ಅದನ್ನು ಪಾಲಿಸುವ ಅನಿವಾರ್ಯತೆಗೆ ಸಿಲುಕಿದ್ದು ಅಸಲೀ ಸತ್ಯ ಎಂಬುದು ಇಡೀ ರಾಜ್ಯದ ಜನತೆಗೇ ತಿಳಿದಿದೆ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>“ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಿದರು” ಎಂಬಂತೆ ಬೆಂಗಳೂರು ಪೋಲಿಸ್ ಆಯುಕ್ತರೂ ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತ್ತುಗೊಳಿಸಿ,  ಜನರ ಆಕ್ರೋಶವನ್ನು ತಣಿಸಬಹುದು ಎಂಬ ದುರಾಲೋಚನೆಯಿಂದ ಅವರನ್ನು ಬಲಿಪಶು ಮಾಡಿದಿರಿ.  ನೀವು, ನಿಮ್ಮ ಉಪ-ಮುಖ್ಯಮಂತ್ರಿಗಳು ಹಾಗೂ ಗೃಹಮಂತ್ರಿಗಳ ಬೇಜವಾಬ್ದಾರಿತನದಿಂದಾಗಿ ಹಾಗೂ ನಿಮ್ಮ ಸುತ್ತಲಿನ ಭಟ್ಟಂಗಿಗಳ ಸಲಹೆಯನ್ನು ಅನುಸರಿಸಲಾಗಿ ಇಂತಹ ಘೋರ ಘಟನೆ ಸಂಭವಿಸಿತು ಎಂಬುದು ʼಅಂಗೈ ಹುಣ್ಣಿನಷ್ಟೇ ʼನಿಖರವಾಗಿದೆ.</p>
<p>ಇಡೀ ಘಟನೆಯ ಕುರಿತು ಈವರೆವಿಗೂ ನಿಮ್ಮ ಬಾಯಿಂದ ಕನಿಷ್ಟ ಪಶ್ಚಾತಾಪದ ಮಾತೂ ಹೊರಬಂದಿಲ್ಲ. ಅನಿವಾರ್ಯವೆಂಬಂತೆ ಜೀವ ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ಘೋಷಿಸಿರುವುದನ್ನೇ ಬಹುದೊಡ್ಡ ಸ್ಪಂದನೆ ಎಂಬಂತೆ ಬಿಂಬಿಸಿಕೊಳ್ಳುತ್ತಿದ್ದೀರಿ. ನಿಮ್ಮ ಪರಿಹಾರಗಳು ಅಮೂಲ್ಯ ಜೀವಗಳನ್ನು ಆ ಕುಟುಂಬಗಳಿಗೆ ಮರಳಿಸಲಾಗದು, ಆದರೆ ನ್ಯಾಯವಲ್ಲದ ಸಾವುಗಳಿಗೆ ಕನಿಷ್ಟ ನ್ಯಾಯ ಸಿಗಬೇಕೆಂದರೆ ಹೊಣೆಗೇಡಿತನದ ನಿರ್ಧಾರ ಕೈಗೊಂಡ ಉನ್ನತ ಸ್ಥಾನದಲ್ಲಿರುವ ನೀವು ನೈತಿಕ ಜವಾಬ್ದಾರಿಯನ್ನು ಹೊರಲೇಬೇಕು, ಇಲ್ಲವಾದರೆ ಇತಿಹಾಸ ಎಂದೂ ನಿಮ್ಮನ್ನು ಕ್ಷಮಿಸಲಾರದು.</p>
<p><img loading="lazy" decoding="async" class="alignnone size-full wp-image-141066" src="https://www.justkannada.in/wp-content/uploads/2025/06/RCB-1.jpg" alt="" width="500" height="280" srcset="https://www.justkannada.in/wp-content/uploads/2025/06/RCB-1.jpg 500w, https://www.justkannada.in/wp-content/uploads/2025/06/RCB-1-300x168.jpg 300w, https://www.justkannada.in/wp-content/uploads/2025/06/RCB-1-150x84.jpg 150w" sizes="auto, (max-width: 500px) 100vw, 500px" /></p>
<p>ಘನ ಉಚ್ಚ ನ್ಯಾಯಾಲಯ ಸ್ವಯಂಪ್ರೇರಿತ ಕೇಸು ದಾಖಲಿಸಿಕೊಂಡು ವಿಚಾರಣೆ ಆರಂಭಿಸಿದೆ. ನಿಮ್ಮ ವಿವೇಚನೆಯಿಂದ ನಿಯೋಜಿಸಲ್ಪಟ್ಟ ನಿವೃತ್ತ ನ್ಯಾಯಮೂರ್ತಿಗಳ ಮೂಲಕ ನ್ಯಾಯಾಂಗ ತನಿಖೆಗೂ ಆದೇಶಿಸಿದ್ದೀರಿ. ನಿಮ್ಮದೇ ಮುಷ್ಠಿಯಲ್ಲಿರುವ ಅಧಿಕಾರ ವ್ಯವಸ್ಥೆಯಿಂದ ತನಿಖೆ ನಡೆಸುವ ಕಣ್ಣೊರೆಸುವ ತಂತ್ರವನ್ನು ಅನುಸರಿಸುತ್ತಿದ್ದೀರಿ. ಇದರಲ್ಲಿ ಘನ ಉಚ್ಚನ್ಯಾಯಾಲಯದ ವಿಚಾರಣೆಯೊಂದನ್ನು ಹೊರತುಪಡಿಸಿ ಇನ್ಯಾವುದೇ ತನಿಖೆಗಳಿಂದಲೂ ನ್ಯಾಯ ಸಿಗುತ್ತದೆ, ತಪ್ಪಿತಸ್ಥರ  ತಲೆದಂಡವಾಗುತ್ತದೆ ಎಂಬ ನಂಬಿಕೆ ರಾಜ್ಯದ ಜನತೆಗೆ ಉಳಿದಿಲ್ಲ. ಏಕೆಂದರೆ ನೀವು ಅಧಿಕಾರದಲ್ಲಿ ಉಳಿದುಕೊಳ್ಳಲು ಇಡೀ ಪೋಲಿಸ್ ವ್ಯವಸ್ಥೆಯ ಆತ್ಮಸ್ಥೈರ್ಯವನ್ನೇ ಕುಗ್ಗುವಂತೆ ಈಗಾಗಲೇ ಪೊಲೀಸ್ ಅಧಿಕಾರಿಗಳನ್ನು ಅಮಾನತ್ತು ಮಾಡಿದ್ದೀರಿ. ಸಾಮಾನ್ಯ ಪೇದೆಯಿಂದ ಹಿಡಿದು ಅಧಿಕಾರಿಗಳವರೆಗಿನ  ಇಡೀ ಪೊಲೀಸ್ ವ್ಯವಸ್ಥೆ ನಿಮ್ಮ ನಿರ್ಧಾರಗಳಿಂದ ಈಗಾಗಲೇ ಘಾಸಿಗೊಂಡಿದೆ.  ಈಗಾಗಲೇ ಹಳಿ ತಪ್ಪಿರುವ ಕಾನೂನು ಸುವ್ಯವಸ್ಥೆ ಮುಂದಿನ ದಿನಗಳಲ್ಲಿ ಇನ್ನಷ್ಟು ಅಸ್ತವ್ಯಸ್ತಗೊಂಡರೆ ಅದರಲ್ಲಿ ಆಶ್ಚರ್ಯವೇನೂ ಇಲ್ಲ.</p>
<p>ಕರ್ನಾಟಕದ ಇತಿಹಾಸದಲ್ಲಿ ಜೂನ್ 4 ರಂದು ನಡೆದ ಕಾಲ್ತುಳಿತದ ಘೋರ ದುರಂತದ ಅಧ್ಯಾಯದಲ್ಲಿ ಕಳಂಕಿತ ಸ್ಥಾನದಲ್ಲಿರುವ ನೀವು, ಉಪ-ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ರವರು ಹಾಗೂ ಗೃಹಮಂತ್ರಿ ಡಾ. ಜಿ. ಪರಮೇಶ್ವರ್ ರವರು ನಿಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡುವ ನಿಟ್ಟಿನಲ್ಲಿ ಆತ್ಮಾವಲೋಕನ ಮಾಡಿಕೊಳ್ಳಲು ಇನ್ನೂ ಕಾಲ ಮಿಂಚಿಲ್ಲ ಎಂಬುದನ್ನು ನಿಮಗೆ ಮನವರಿಕೆ ಮಾಡಿಕೊಡಲು ಬಯಸುತ್ತೇನೆ. ಕರ್ನಾಟಕದ ರಾಜಕಾರಣದ ಇತಿಹಾಸದಲ್ಲಿ ಆರೋಪಗಳು ಬಂದಾಗ ನೈತಿಕ ಜವಾಬ್ದಾರಿ ಹೊತ್ತು ರಾಜಿ ನಾಮೆ ನೀಡಿದ ಪ್ರಸಂಗಗಳು ಪರಂಪರೆಯ ರಾಜಕಾರಣದ ಘನತೆಯ ಬಿಂದುಗಳಾಗಿವೆ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗೌರವಾನ್ವಿತ ಮುಖ್ಯಮಂತ್ರಿಗಳಾಗಿದ್ದ ಮಾನ್ಯರುಗಳಾದ ಎಸ್. ನಿಜಲಿಂಗಪ್ಪನವರು, ವೀರೇಂದ್ರ ಪಾಟೀಲರು, ಡಿ. ದೇವರಾಜ ಅರಸರು, ರಾಮಕೃಷ್ಣ ಹೆಗಡೆಯವರು, ಎಸ್ ಆರ್ ಬೊಮ್ಮಾಯಿಯವರು,ಹೆಚ್. ಡಿ ದೇವೇಗೌಡರು, ಜೆ. ಹೆಚ್ ಪಟೇಲ್, ಎಸ್. ಎಂ ಕೃಷ್ಣರವರು ಹಾಗೂ ಬಿ.ಎಸ್ ಯಡಿಯೂರಪ್ಪನವರು ಸೇರಿದಂತೆ ಇತರರು ಮುಖ್ಯಮಂತ್ರಿಗಳ ಸ್ಥಾನದಲ್ಲಿ ಕುಳಿತು ಕರ್ನಾಟಕದ ಜನರ ಹೃದಯಗಳಲ್ಲಿ ಶಾಶ್ವತ ಗೌರವ-ಅಭಿಮಾನಗಳನ್ನು ಉಳಿಸಿಕೊಂಡಿದ್ದಾರೆ. ಈ ಪರಂಪರೆ ಮುಂದುವರೆಯಬೇಕೆನ್ನುವುದು ಕರ್ನಾಟಕದ ಜನತೆಯ ಅಭಿಪ್ರಾಯವಾಗಿದೆ. ಇದಕ್ಕೆ ಅಪಚಾರವಾಗದಂತೆ ತಾವು ನಡೆದುಕೊಳ್ಳಬೇಕೆನ್ನುವುದು  ನಮ್ಮ ಒತ್ತಾಯವಾಗಿದೆ ಎಂದು ಪತ್ರದಲ್ಲಿ ವಿಜಯೇಂದ್ರ ತಿಳಿಸಿದ್ದಾರೆ.</p>
<p>key words: B.Y. Vijayendra, Open letter, Siddaramaiah, Karnataka, CM, RCB, Stampede</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p><strong>SUMMARY:</strong></p>
<p><img loading="lazy" decoding="async" class="alignnone size-full wp-image-107534" src="https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore.jpg" alt="" width="1200" height="667" srcset="https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore.jpg 1200w, https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore-600x334.jpg 600w, https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore-300x167.jpg 300w, https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore-1024x569.jpg 1024w, https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore-768x427.jpg 768w, https://www.justkannada.in/wp-content/uploads/2023/05/Super-Luck-match-for-RCB-in-IPL-today-might-Rain-in-Bangalore-696x387.jpg 696w" sizes="auto, (max-width: 1200px) 100vw, 1200px" /></p>
<p>BJP State President B.Y. Vijayendra has addressed Chief Minister Siddaramaiah in an open letter, criticizing the administration&#8217;s failures, calling it &#8216;the chaotic upheaval of cricket celebration &#8211; a dark chapter in Karnataka&#8217;s history&#8217;.</p>
<p>The post <a href="https://www.justkannada.in/b-y-vijayendra-open-letter/">ಭಟ್ಟಂಗಿಗಳ ಸಲಹೆ ಕೇಳಿ “ಕಾಲ್ತುಳಿತ”ದಂಥ ಘೋರ ಘಟನೆ ಸಂಭವಿಸಿತು : ಬಿ.ವೈ.ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯ ವಿಪಕ್ಷ ಮತ್ತು ಸಿಎಂ ಆಕಾಂಕ್ಷಿಗಳನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ- ಬಿ.ವೈ  ವಿಜಯೇಂದ್ರ</title>
		<link>https://www.justkannada.in/b-y-vijayendra-6/</link>
		
		<dc:creator><![CDATA[prashanth]]></dc:creator>
		<pubDate>Tue, 22 Apr 2025 06:12:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[CM aspirants]]></category>
		<category><![CDATA[CM Siddaramaiah]]></category>
		<category><![CDATA[intimidate]]></category>
		<category><![CDATA[opposition.]]></category>
		<guid isPermaLink="false">https://www.justkannada.in/?p=139256</guid>

					<description><![CDATA[<p>ಗದಗ,ಏಪ್ರಿಲ್,22,2025 (www.justkannada.in):  ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷಗಳು ಮತ್ತು ಸಿಎಂ ಆಕಾಂಕ್ಷಿಗಳನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ  ವಿಜಯೇಂದ್ರ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್ ಗೆ ಭಯ ಶುರುವಾಗಿದೆ. ಈ ವಿಚಾರ ಮರೆ ಮಾಚಲು ಜಾತಿಗಣತಿ ವಿಚಾರ ಎತ್ತಿದ್ದಾರೆ. ವಿಪಕ್ಷಗಳನ್ನ ಹೆದರಿಸುವ ಕೆಲಸವನ್ನ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಸಿಎಂ ಆಕಾಂಕ್ಷಿಗಳನ್ನೂ ಹೆದರಿಸುವ  ಕೆಲಸ ಮಾಡುತ್ತಿದ್ದಾರೆ ಎಂದರು. ಸಿಎಂ ಸಿದ್ದರಾಮಯ್ಯ ಕರಪ್ಟ್ ರಾಜಕಾರಣಿ. ಮುಡಾ ಹಗರಣದಲ್ಲಿ ನಾವು [&#8230;]</p>
<p>The post <a href="https://www.justkannada.in/b-y-vijayendra-6/">ಸಿಎಂ ಸಿದ್ದರಾಮಯ್ಯ ವಿಪಕ್ಷ ಮತ್ತು ಸಿಎಂ ಆಕಾಂಕ್ಷಿಗಳನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ- ಬಿ.ವೈ  ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಗದಗ,ಏಪ್ರಿಲ್,22,2025 (<a href="http://www.justkannada.in">www.justkannada.in</a>):</strong>  ಸಿಎಂ ಸಿದ್ದರಾಮಯ್ಯ ಅವರು ವಿಪಕ್ಷಗಳು ಮತ್ತು ಸಿಎಂ ಆಕಾಂಕ್ಷಿಗಳನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ  ವಿಜಯೇಂದ್ರ ಆರೋಪಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಜನಾಕ್ರೋಶ ಯಾತ್ರೆಯಿಂದ ಕಾಂಗ್ರೆಸ್ ಗೆ ಭಯ ಶುರುವಾಗಿದೆ. ಈ ವಿಚಾರ ಮರೆ ಮಾಚಲು ಜಾತಿಗಣತಿ ವಿಚಾರ ಎತ್ತಿದ್ದಾರೆ. ವಿಪಕ್ಷಗಳನ್ನ ಹೆದರಿಸುವ ಕೆಲಸವನ್ನ ಸಿದ್ದರಾಮಯ್ಯ ಮಾಡುತ್ತಿದ್ದಾರೆ. ಸಿಎಂ ಆಕಾಂಕ್ಷಿಗಳನ್ನೂ ಹೆದರಿಸುವ  ಕೆಲಸ ಮಾಡುತ್ತಿದ್ದಾರೆ ಎಂದರು.</p>
<p>ಸಿಎಂ ಸಿದ್ದರಾಮಯ್ಯ ಕರಪ್ಟ್ ರಾಜಕಾರಣಿ. ಮುಡಾ ಹಗರಣದಲ್ಲಿ ನಾವು ತಪ್ಪು ಎಸಗಿಲ್ಲ ಎಂದರು ಆದರೆ ಸಿಎಂ 14 ನಿವೇಶನ ವಾಪಸ್ ಕೊಟ್ಟರು. ಹೀಗಾಗಿ ಸಿದ್ದರಾಮಯ್ಯ ಭ್ರಷ್ಟರು ಅಂತಾ ಗೊತ್ತಾಗಿದೆ. ಬೆಲೆ ಏರಿಕೆ ಪರಿಣಾಮ ಕರ್ನಾಟಕ ದುಬಾರಿ ರಾಜ್ಯ ಎನ್ನುವಂತಾಗಿದೆ ಎಂದು ಬಿವೈ ವಿಜಯೇಂದ್ರ  ಕಿಡಿಕಾರಿದರು.</p>
<p>Key words: CM Siddaramaiah, intimidate, opposition, CM aspirants,  B.Y. Vijayendra</p>
<p>The post <a href="https://www.justkannada.in/b-y-vijayendra-6/">ಸಿಎಂ ಸಿದ್ದರಾಮಯ್ಯ ವಿಪಕ್ಷ ಮತ್ತು ಸಿಎಂ ಆಕಾಂಕ್ಷಿಗಳನ್ನ ಹೆದರಿಸುವ ಕೆಲಸ ಮಾಡುತ್ತಿದ್ದಾರೆ- ಬಿ.ವೈ  ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್&#8217; ಹೆಚ್ಚಳ : ಬಿ.ವೈ. ವಿಜಯೇಂದ್ರ</title>
		<link>https://www.justkannada.in/b-y-vijayendra-5/</link>
		
		<dc:creator><![CDATA[prashanth]]></dc:creator>
		<pubDate>Fri, 18 Apr 2025 10:40:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[CM]]></category>
		<category><![CDATA[increased]]></category>
		<category><![CDATA[love jihad']]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=139141</guid>

					<description><![CDATA[<p>ಕಲಬುರಗಿ,ಏಪ್ರಿಲ್,18,2025 (www.justkannada.in): ಸಿದ್ದರಾಮಯ್ಯ  ಮುಖ್ಯಮಂತ್ರಿ ಆದ ಬಳಿಕ  ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ.ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಲವ್ ಜಿಹಾದ್ ಹೆಚ್ಚಳವಾಗಿದೆ ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ [&#8230;]</p>
<p>The post <a href="https://www.justkannada.in/b-y-vijayendra-5/">ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್&#8217; ಹೆಚ್ಚಳ : ಬಿ.ವೈ. ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಏಪ್ರಿಲ್,18,2025 (<a href="http://www.justkannada.in">www.justkannada.in</a>):</strong> ಸಿದ್ದರಾಮಯ್ಯ  ಮುಖ್ಯಮಂತ್ರಿ ಆದ ಬಳಿಕ  ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಸಾವಿರಾರು ಹಿಂದೂ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ.ಲವ್ ಜಿಹಾದ್ ಮೂಲಕ ಮಹಿಳೆಯರ ಜೀವನ ಹಾಳು ಮಾಡುತ್ತಿದ್ದಾರೆ. ರಕ್ಷಣೆಗೆ ಮುಂದಾಗುವ ಬದಲು ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದ್ದಾರೆ. ಲವ್ ಜಿಹಾದ್ ಹೆಚ್ಚಳವಾಗಿದೆ ಆದರೂ ಸಿಎಂ ಮುಸ್ಲಿಂ ಮಹಿಳೆಯರ ರಕ್ಷಣೆಗೆ ಹಣ ನೀಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.</p>
<p>ಪಕ್ಷ, ಹಿಂದೂ ಕಾರ್ಯಕರ್ತರ ಜೀವದ ಜೊತೆಗೆ ಚೆಲ್ಲಾಟ ಆಡಬಾರದು. ಕಾರ್ಯಕರ್ತರಿಗೆ ಅಪಮಾನ ಆಗದ ರೀತಿಯಲ್ಲಿ ಕೆಲಸ ಮಾಡಬೇಕಿದೆ. ಎಲ್ಲರೂ ಒಗ್ಗಟ್ಟಾಗಿ ಕಾರ್ಯಕರ್ತರ ರಕ್ಷಣೆ ಮಾಡುವ ಕೆಲಸ ಮಾಡುತ್ತೇವೆ ಎಂದರು</p>
<p>ಸಿದ್ದರಾಮಯ್ಯ ವೀರಶೈವ -ಲಿಂಗಾಯತ ಪ್ರತ್ಯೇಕ ಧರ್ಮದ ಮೂಲಕ &#8220;ಬೆಂಕಿ ಹಚ್ಚುವ ಕೆಲಸ ಮಾಡಿದ್ದರು.  ಅಣ್ಣ ಬಸವಣ್ಣನವರು ಸಮ ಸಮಾಜದ ಕನಸು ಕಂಡವರು. ಅದಕ್ಕಾಗಿ ಕೈಂಕರ್ಯ ತೊಟ್ಟು ನುಡಿದಂತೆ ನಡೆದವರು. ತಾವುಗಳು ವೀರಶೈವ &#8211; ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದೀರಿ ಎಂದು ಹರಿಹಾಯ್ದರು.</p>
<p>Key words: Love Jihad,  increased, CM, Siddaramaiah, B.Y. Vijayendra</p>
<p>The post <a href="https://www.justkannada.in/b-y-vijayendra-5/">ಸಿದ್ದರಾಮಯ್ಯ ಸಿಎಂ ಆದ ಮೇಲೆ `ಲವ ಜಿಹಾದ್&#8217; ಹೆಚ್ಚಳ : ಬಿ.ವೈ. ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿ.ವೈ.ವಿಜಯೇಂದ್ರ</title>
		<link>https://www.justkannada.in/b-y-vijayendra-4/</link>
		
		<dc:creator><![CDATA[prashanth]]></dc:creator>
		<pubDate>Tue, 15 Apr 2025 11:22:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[congress]]></category>
		<category><![CDATA[following divide and rule]]></category>
		<category><![CDATA[policy]]></category>
		<guid isPermaLink="false">https://www.justkannada.in/?p=139020</guid>

					<description><![CDATA[<p>ಬೆಳಗಾವಿ,ಏಪ್ರಿಲ್,15,2025 (www.justkannada.in):  ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಅದರಲ್ಲಿ ವಿಫಲರಾದರು. ಈಗ ಜಾತಿ ಗಣತಿ ಅಂತಾ ಹಿಂದೂ ಮುಸ್ಲೀಮರನ್ನ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ.  ಇಡೀ ದೇಶದಲ್ಲಿ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿದೆ ಎಂದು [&#8230;]</p>
<p>The post <a href="https://www.justkannada.in/b-y-vijayendra-4/">ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿ.ವೈ.ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಏಪ್ರಿಲ್,15,2025 (<a href="http://www.justkannada.in">www.justkannada.in</a>):</strong>  ಸ್ವಾತಂತ್ರ ನಂತರ ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಾಗ್ದಾಳಿ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಈ ಹಿಂದೆ ಇದೇ ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿದ್ದಾಗ ವೀರಶೈವ ಮತ್ತು ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಬೆಂಕಿ ಹಚ್ಚುವ ಕೆಲಸ ಮಾಡಿದ್ದರು. ಅದರಲ್ಲಿ ವಿಫಲರಾದರು. ಈಗ ಜಾತಿ ಗಣತಿ ಅಂತಾ ಹಿಂದೂ ಮುಸ್ಲೀಮರನ್ನ ಒಡೆಯುವ ಕೆಲಸಕ್ಕೆ ಮುಂದಾಗಿದ್ದಾರೆ.  ಇಡೀ ದೇಶದಲ್ಲಿ ಕಾಂಗ್ರೆಸ್ ಅಡ್ರೆಸ್ ಕಳೆದುಕೊಂಡಿದೆ ಎಂದು ಲೇವಡಿ ಮಾಡಿದರು.</p>
<p>ಕರ್ನಾಟಕ ಅಂದ್ರೆ ಅತಿ ಹೆಚ್ಚು ದುಬಾರಿ ರಾಜ್ಯವಾಗಿದೆ. ರಾಜ್ಯದಲ್ಲಿ 50ಕ್ಕೂ ಹೆಚ್ಚು ವಸ್ತುಗಳ ಬೆಲೆ ಏರಿಕೆ ಮಾಡಿದ್ದಾರೆ.  ನಾಳೆ ಬೆಳಗಾವಿಯಲ್ಲಿ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.</p>
<p>ಅಂಬೇಡ್ಕರ್ ಮತ್ತು ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಕಾರಣ ದೇಶದಲ್ಲಿ ಕಾಂಗ್ರೆಸ್ ತನ್ನ ಅಸ್ತಿತ್ವ ಕಳೆದುಕೊಂಡಿದೆ. ಸಂಸತ್ತಿನಲ್ಲಿ ವಿರೋಧ ಪಕ್ಷದಲ್ಲಿ ಕೂರಲು ಪರದಾಡುತ್ತಿದ್ದಾರೆ. ಹೀಗಾಗಿ ಅವರಿಗೆ ಅಂಬೇಡ್ಕರ್ ಹಾಗೂ ಮುಸ್ಲಿಮರು ನೆನಪಾಗುತ್ತಿದ್ದಾರೆ ಎಂದು  ಬಿವೈ ವಿಜಯೇಂದ್ರ ಹರಿಹಾಯ್ದರು.</p>
<p>Key words: Congress, following divide and rule, policy, B.Y. Vijayendra</p>
<p>The post <a href="https://www.justkannada.in/b-y-vijayendra-4/">ಕಾಂಗ್ರೆಸ್ ಒಡೆದು ಆಳುವ ನೀತಿ ಅನುಸರಿಸುತ್ತಿದೆ: ಬಿ.ವೈ.ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ</title>
		<link>https://www.justkannada.in/b-y-vijayendra-3/</link>
		
		<dc:creator><![CDATA[prashanth]]></dc:creator>
		<pubDate>Wed, 12 Mar 2025 05:32:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[Congress workers]]></category>
		<category><![CDATA[government]]></category>
		<category><![CDATA[guarantee]]></category>
		<category><![CDATA[implementation]]></category>
		<category><![CDATA[salary]]></category>
		<guid isPermaLink="false">https://www.justkannada.in/?p=137537</guid>

					<description><![CDATA[<p>ಬೆಂಗಳೂರು,ಮಾರ್ಚ್,12, 2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಶಾಸಕರ ಮಕ್ಕಳನ್ನ ಕಾಂಗ್ರೆಸ್ ಪುಡಾರಿಗಳನ್ನ ನೇಮಿಸಿದ್ದಾರೆ ಇದನ್ನ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ರಾಜ್ಯ ಸರ್ಕಾರದ ನಡೆ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಗುಡುಗಿದರು. ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ಭತ್ಯೆ ನೀಡಲು ಸರ್ಕಾರದ ಬಳಿ ಹಣವಿದೆ. ಶಾಸಕರ ಮಕ್ಕಳನ್ನ  ಕಾಂಗ್ರೆಸ್  ಪುಡಾರಿಗಳನ್ನ ಗ್ಯಾರಂಟಿ [&#8230;]</p>
<p>The post <a href="https://www.justkannada.in/b-y-vijayendra-3/">ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12, 2025 (<a href="http://www.justkannada.in">www.justkannada.in</a>):</strong> ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಶಾಸಕರ ಮಕ್ಕಳನ್ನ ಕಾಂಗ್ರೆಸ್ ಪುಡಾರಿಗಳನ್ನ ನೇಮಿಸಿದ್ದಾರೆ ಇದನ್ನ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ರಾಜ್ಯ ಸರ್ಕಾರದ ನಡೆ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಗುಡುಗಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ಭತ್ಯೆ ನೀಡಲು ಸರ್ಕಾರದ ಬಳಿ ಹಣವಿದೆ.</p>
<p>ಶಾಸಕರ ಮಕ್ಕಳನ್ನ  ಕಾಂಗ್ರೆಸ್  ಪುಡಾರಿಗಳನ್ನ ಗ್ಯಾರಂಟಿ ಅನುಷ್ಟಾನ ಸಮಿತಿಗೆ ನೇಮಿಸಿದ್ದಾರೆ. ಇದನ್ನ ಖಂಡಿಸುತ್ತೇನೆ ಸರ್ಕಾರದ ಕ್ರಮ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.</p>
<p>Key words: Government, salary, congress workers, Guarantee, Implementation, B.Y. Vijayendra</p>
<p>The post <a href="https://www.justkannada.in/b-y-vijayendra-3/">ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ</title>
		<link>https://www.justkannada.in/b-y-vijayendra-2/</link>
		
		<dc:creator><![CDATA[prashanth]]></dc:creator>
		<pubDate>Thu, 06 Mar 2025 10:31:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[budget]]></category>
		<category><![CDATA[Dalit community]]></category>
		<category><![CDATA[Don't]]></category>
		<category><![CDATA[misusing]]></category>
		<category><![CDATA[money]]></category>
		<guid isPermaLink="false">https://www.justkannada.in/?p=137277</guid>

					<description><![CDATA[<p>ಬೆಂಗಳೂರು,ಮಾರ್ಚ್,6,2025 (www.justkannada.in):  ನಾಳೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದೀರಿ. ಆದರೆ ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದರು. ಗ್ಯಾರಂಟಿ ಯೋಜನೆಗೆ  ಎಸ್ ಸಿಎಸ್ಪಿ, ಟಿಎಸ್ಪಿ  ಹಣವನ್ನ ಬೇರೆ  ಯೋಜನೆಗಳಿಗೆ ಬಳಕೆ ಮಾಡುವುದನ್ನ ವಿರೋಧಿಸಿ ಸರಕಾರದ ವಿರುದ್ದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ  ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಬಿವೈ ವಿಜಯೇಂದ್ರ, ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣ ಬೇರೆ ಕಾರಣಕ್ಕೆ [&#8230;]</p>
<p>The post <a href="https://www.justkannada.in/b-y-vijayendra-2/">ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,6,2025 (<a href="http://www.justkannada.in">www.justkannada.in</a>): </strong> ನಾಳೆ ರಾಜ್ಯ ಬಜೆಟ್ ಮಂಡನೆ ಮಾಡುತ್ತಿದ್ದೀರಿ. ಆದರೆ ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈಹಾಕಬೇಡಿ ಎಂದು ಸಿಎಂ ಸಿದ್ದರಾಮಯ್ಯ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕಿಡಿಕಾರಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗ್ಯಾರಂಟಿ ಯೋಜನೆಗೆ  ಎಸ್ ಸಿಎಸ್ಪಿ, ಟಿಎಸ್ಪಿ  ಹಣವನ್ನ ಬೇರೆ  ಯೋಜನೆಗಳಿಗೆ ಬಳಕೆ ಮಾಡುವುದನ್ನ ವಿರೋಧಿಸಿ ಸರಕಾರದ ವಿರುದ್ದ ಬೆಂಗಳೂರಿನ ಫ್ರೀಡಂಪಾರ್ಕ್ ನಲ್ಲಿ  ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದವು.</p>
<p>ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿ ಬಿವೈ ವಿಜಯೇಂದ್ರ, ದಲಿತರ ಅಭಿವೃದ್ದಿಗೆ ಮೀಸಲಿಟ್ಟ ಹಣ ಬೇರೆ ಕಾರಣಕ್ಕೆ ಬಳಕೆ ಮಾಡಲಾಗುತ್ತಿದೆ.  ಈ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ.  ನಿಮ್ಮ ಧ್ವನಿಯಾಗಿ ನಾನು ಬಂದಿದ್ದೇನೆ.  ಇಂತಹ ಕರಾಳ ದಿನ ನಿರೀಕ್ಷೆ ಮಾಡಿರಲಿಲ್ಲ.  ದಲಿತರು ಬೀದಿಗಿಳಿದು ಹೋರಾಟ ಮಾಡುವ ಕಾಲ ಬಂದಿದೆ. ಸಿದ್ದರಾಮಯ್ಯನವರೇ ದಲಿತರ ಪರ ಕಾಳಜಿ ಎಲ್ಲಿಗೆ ಹೋಯಿತು  ಅಧಿಕಾರ ಬಂದ ಮೇಲೆ ಕಾಂಗ್ರೆಸ್ ಗೆ ದಲಿತರ ಮೇಲಿನ ಕಾಳಜಿ ಮುಗಿಯಿತಾ ..? ಸಿದ್ದರಾಮಯ್ಯ ಅನುಭವಿ ಸಿಎಂ ಆದರೆ ಅಸಹಾಯಕರಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>ಹಿಂದೆ  ಬಿಎಸ್ ವೈ ಅಧಿಕಾರದಲ್ಲಿದ್ದಾಗ ಸುಳ್ಳು ಭರವಸೆ ನೀಡಿಲ್ಲ . ಸಿಎಂ ಸಿದ್ದರಾಮಯ್ಯ ಕೊಟ್ಟ ಭರವಸೆ ಈಡೇರಿಸಿಲ್ಲ. ಸಿಎಂ ಸಿದ್ದರಾಮಯ್ಯ ರಾಜ್ಯದ ಜನತೆಗೆ ಉತ್ತರ ಕೊಡಬೇಕಿದೆ.  25 ಸಾವಿರ ಕೋಟಿಗೂ ಹೆಚ್ಚು ಹಣ ದುರ್ಬಳಕೆಯಾಗಿದೆ.  ನಾವು ರಾಜ್ಯ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು. ‘</p>
<p>Key words: Budget, Don&#8217;t, misusing, Dalit community, money, B.Y. Vijayendra</p>
<p>The post <a href="https://www.justkannada.in/b-y-vijayendra-2/">ನಾಳೆ ಬಜೆಟ್: ಮತ್ತೆ ದಲಿತರ ಹಣ ದುರ್ಬಳಕೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಬೇಡಿ- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯ ಬಜೆಟ್ ರೈತಪರ ಬಜೆಟ್ ಆಗಿರಲಿ- ಬಿ.ವೈ ವಿಜಯೇಂದ್ರ</title>
		<link>https://www.justkannada.in/b-y-vijayendra/</link>
		
		<dc:creator><![CDATA[prashanth]]></dc:creator>
		<pubDate>Tue, 04 Mar 2025 09:52:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[budget]]></category>
		<category><![CDATA[pro-farmer]]></category>
		<guid isPermaLink="false">https://www.justkannada.in/?p=137164</guid>

					<description><![CDATA[<p>ಮಂಡ್ಯ,ಮಾರ್ಚ್,4,2025 (www.justkannada.in):  ಸಿಎಂ ಸಿದ್ದರಾಮಯ್ಯ ಈ ಬಾರಿ ರೈತಪರ ಬಜೆಟ್ ಮಂಡನೆ ಮಾಡಲಿ. ರಾಜ್ಯ ಬಜೆಟ್ ರೈತಪರ ಬಜೆಟ್ ಆಗಿರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಜಮೀನಿನಲ್ಲಿ ಇಂದು ಭತ್ತ ನಾಟಿ ಮಾಡಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೈತಪರ ನಿರ್ಧಾರ ಮಾಡಿಲ್ಲ ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸದ್ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ [&#8230;]</p>
<p>The post <a href="https://www.justkannada.in/b-y-vijayendra/">ರಾಜ್ಯ ಬಜೆಟ್ ರೈತಪರ ಬಜೆಟ್ ಆಗಿರಲಿ- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಮಾರ್ಚ್,4,2025 (<a href="http://www.justkannada.in">www.justkannada.in</a>):</strong>  ಸಿಎಂ ಸಿದ್ದರಾಮಯ್ಯ ಈ ಬಾರಿ ರೈತಪರ ಬಜೆಟ್ ಮಂಡನೆ ಮಾಡಲಿ. ರಾಜ್ಯ ಬಜೆಟ್ ರೈತಪರ ಬಜೆಟ್ ಆಗಿರಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಡ್ಯ ಜಿಲ್ಲೆಯ ಕೊತ್ತತ್ತಿ ಗ್ರಾಮದಲ್ಲಿ ಜಮೀನಿನಲ್ಲಿ ಇಂದು ಭತ್ತ ನಾಟಿ ಮಾಡಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಯಾವುದೇ ರೈತಪರ ನಿರ್ಧಾರ ಮಾಡಿಲ್ಲ ರಾಜ್ಯ ಸರಕಾರಕ್ಕೆ ರೈತರ ಸಂಕಷ್ಟಕ್ಕೆ ಸ್ಪಂದಿಸುವ ಸದ್ಬುದ್ಧಿಯನ್ನು ತಾಯಿ ಚಾಮುಂಡೇಶ್ವರಿ ಕರುಣಿಸಲಿ ಎಂದು ತಿಳಿಸಿದರು.</p>
<p>ಒಂದು ಕಡೆ ಗ್ಯಾರಂಟಿ ಮೂಲಕ ಕೊಡುವುದಾಗಿ ಹೇಳುತ್ತಾರೆ. ಮತ್ತೊಂದು ಕಡೆ ಕಿತ್ತುಕೊಳ್ಳುವ ಕೆಲಸ ನಡೆಸುತ್ತಿದ್ದಾರೆ. ಇದು ಬಡವರ ವಿರೋಧಿ ಕಾಂಗ್ರೆಸ್ ಸರಕಾರ. ಇದು ಅಭಿವೃದ್ಧಿ ಶೂನ್ಯ ಸರಕಾರ ಎಂದು ಬಿ.ವೈ. ವಿಜಯೇಂದ್ರ  ವಾಗ್ದಾಳಿ ನಡೆಸಿದರು.</p>
<p>ಈ ಅಧಿವೇಶನದಲ್ಲಿ ಬಿಜೆಪಿ, ಈ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕಿವಿ ಹಿಂಡುವ ಕೆಲಸ ಮಾಡಲಿದೆ. ಕಾಂಗ್ರೆಸ್ ಸರಕಾರದ ನಿಜ ಬಣ್ಣವನ್ನು ರಾಜ್ಯದ ಜನರ ಮುಂದೆ ಬಿಚ್ಚಿಡಲಿದ್ದೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.</p>
<p>Key words: budget, pro-farmer, budget, B.Y. Vijayendra</p>
<p>The post <a href="https://www.justkannada.in/b-y-vijayendra/">ರಾಜ್ಯ ಬಜೆಟ್ ರೈತಪರ ಬಜೆಟ್ ಆಗಿರಲಿ- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
