<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bagalakote-Visit - Relief Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bagalakote-visit-relief/feed/" rel="self" type="application/rss+xml" />
	<link>https://www.justkannada.in/tag/bagalakote-visit-relief/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 09 Aug 2019 06:53:27 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>bagalakote-Visit - Relief Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bagalakote-visit-relief/</link>
	<width>32</width>
	<height>32</height>
</image> 
	<item>
		<title>ಮುಧೋಳ ಪರಿಹಾರ ಕೇಂದ್ರಕ್ಕೆ ಭೇಟಿ : ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ..</title>
		<link>https://www.justkannada.in/bagalakote-visit-relief-center-cm-bs-yeddyurappa-courageous-victims/</link>
		
		<dc:creator><![CDATA[JK Desk]]></dc:creator>
		<pubDate>Fri, 09 Aug 2019 06:53:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bagalakote-Visit - Relief]]></category>
		<category><![CDATA[Center]]></category>
		<category><![CDATA[CM BS Yeddyurappa]]></category>
		<category><![CDATA[courageous]]></category>
		<category><![CDATA[victims]]></category>
		<guid isPermaLink="false">https://www.justkannada.in/?p=9193</guid>

					<description><![CDATA[<p>ಬಾಗಲಕೋಟೆ,ಆ,9,2019(www.justkannada.in): ಭಾರಿ ಮಳೆಯಿಂದಾಘಿ ಜಲಾವೃತಗೊಂಡಿರುವ  ಬಾಗಲಕೋಠೆ ಜಿಲ್ಲೆಯ ಮುಧೋಳದ  ಪ್ರದೇಶಗಳಿಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಮುಧೋಳ ಸಂತ್ರಸ್ತ ಪರಿಹಾರ ಕೇಂದ್ರಕ್ಕೂ ಸಹ ಭೇಟಿ ನೀಡಿ ಸಂತ್ರಸ್ತರ ಕುಂದು ಕೊರತೆಗಳನ್ನು ಆಲಿಸಿದರು. ಈ ವೇಳೆ ನಿರಾಶ್ರಿತ ಮಹಿಳೆಯರ ಜತೆ ಮಾತುಕತೆ ನಡೆಸಿದರು. ಹಾಗೆಯೇ ನಿಮ್ಮ ಜತೆ ಸರ್ಕಾರವಿದೆ. ನಿಮಗೆ ಪರಿಹಾರ ನೀಡುವ ಜವಾಬ್ದಾರಿ ನನ್ನದು ಎಂದು ಸಂತ್ರಸ್ತರಿಗೆ ಬಿಎಸ್ ವೈ ಭರವಸೆ ನೀಡಿದರು. ಸಿಎಂ ಬಿಎಸ್ [&#8230;]</p>
<p>The post <a href="https://www.justkannada.in/bagalakote-visit-relief-center-cm-bs-yeddyurappa-courageous-victims/">ಮುಧೋಳ ಪರಿಹಾರ ಕೇಂದ್ರಕ್ಕೆ ಭೇಟಿ : ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬಾಗಲಕೋಟೆ,ಆ,9,2019(<a href="https://www.justkannada.in">www.justkannada.in</a>): ಭಾರಿ ಮಳೆಯಿಂದಾಘಿ ಜಲಾವೃತಗೊಂಡಿರುವ  ಬಾಗಲಕೋಠೆ ಜಿಲ್ಲೆಯ ಮುಧೋಳದ  ಪ್ರದೇಶಗಳಿಗೆ ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇಂದು  ಭೇಟಿ ನೀಡಿ ಪರಿಶೀಲಿಸಿದರು.</p>
<p>ಬಳಿಕ ಸಿಎಂ ಬಿಎಸ್ ಯಡಿಯೂರಪ್ಪ ಮುಧೋಳ ಸಂತ್ರಸ್ತ ಪರಿಹಾರ ಕೇಂದ್ರಕ್ಕೂ ಸಹ ಭೇಟಿ ನೀಡಿ ಸಂತ್ರಸ್ತರ ಕುಂದು ಕೊರತೆಗಳನ್ನು ಆಲಿಸಿದರು. ಈ ವೇಳೆ ನಿರಾಶ್ರಿತ ಮಹಿಳೆಯರ ಜತೆ ಮಾತುಕತೆ ನಡೆಸಿದರು. ಹಾಗೆಯೇ ನಿಮ್ಮ ಜತೆ ಸರ್ಕಾರವಿದೆ. ನಿಮಗೆ ಪರಿಹಾರ ನೀಡುವ ಜವಾಬ್ದಾರಿ ನನ್ನದು ಎಂದು ಸಂತ್ರಸ್ತರಿಗೆ ಬಿಎಸ್ ವೈ ಭರವಸೆ ನೀಡಿದರು.</p>
<p>ಸಿಎಂ ಬಿಎಸ್ ಯಡಿಯೂರಪ್ಪ ಉತ್ತರ ಕರ್ನಾಟಕದ ಪ್ರವಾಹಪೀಡಿತ ಜಿಲ್ಲೆಗಳಿಗೆ ಭೇಟಿ ನೀಡಿ ಸಂತ್ರಸ್ತರ ಸಮಸ್ಯೆಗಳನ್ನ ಆಲಿಸುತ್ತಿದ್ದಾರೆ. ನಿನ್ನೆ ಸಂಜೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು  ಮುಧೋಳ ತಾಲ್ಲೂಕು ಮಳಲಿ ಗ್ರಾಮದ ಪರಿಹಾರ ಕೇಂದ್ರದಲ್ಲಿ ಸಂತ್ರಸ್ತರೊಂದಿಗೆ ಸಂವಾದ ನಡೆಸಿ ಸಾಂತ್ವನ ಹೇಳಿದ್ದರು.</p>
<p>Key words: bagalakote-Visit &#8211; Relief –Center-CM BS Yeddyurappa, &#8211; courageous &#8211; victims.</p>
<p>The post <a href="https://www.justkannada.in/bagalakote-visit-relief-center-cm-bs-yeddyurappa-courageous-victims/">ಮುಧೋಳ ಪರಿಹಾರ ಕೇಂದ್ರಕ್ಕೆ ಭೇಟಿ : ಸಂತ್ರಸ್ತರಿಗೆ ಧೈರ್ಯ ತುಂಬಿದ ಸಿಎಂ ಬಿಎಸ್ ಯಡಿಯೂರಪ್ಪ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
