<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bakery professionals Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bakery-professionals/feed/" rel="self" type="application/rss+xml" />
	<link>https://www.justkannada.in/tag/bakery-professionals/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 18 Jun 2025 12:58:41 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>bakery professionals Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bakery-professionals/</link>
	<width>32</width>
	<height>32</height>
</image> 
	<item>
		<title>ಟ್ರಾನ್ಸ್ ಕೊಬ್ಬು ನಿಬಂಧನೆಯ ಅನುಷ್ಟಾನ: ಮೈಸೂರಿನಲ್ಲಿ ಬೇಕರಿ ವೃತ್ತಿಪರರಿಗೆ ಅರಿವು ಕಾರ್ಯಗಾರ</title>
		<link>https://www.justkannada.in/fssai-mysore/</link>
		
		<dc:creator><![CDATA[prashanth]]></dc:creator>
		<pubDate>Wed, 18 Jun 2025 12:58:41 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[awareness]]></category>
		<category><![CDATA[bakery professionals]]></category>
		<category><![CDATA[Mysore.]]></category>
		<category><![CDATA[regulation]]></category>
		<category><![CDATA[trans fat]]></category>
		<category><![CDATA[Workshop]]></category>
		<guid isPermaLink="false">https://www.justkannada.in/?p=141676</guid>

					<description><![CDATA[<p>ಮೈಸೂರು,ಜೂನ್,18,2025 (www.justkannada.in):  ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ  ಆಯುಕ್ತ, ಶ್ರೀನಿವಾಸ್.ಕೆ. ಇವರ ನಿರ್ದೇಶನದ ಮೇಲೆ ಮೈಸೂರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಛೇರಿ ವತಿಯಿಂದ ಕೇಂದ್ರ FSSAI  ನೀಡಿರುವ Trans ಕೊಬ್ಬು (ಐಡೋಜನಿಕರಿಸಿದ. ತೈಲಗಳಿಂದ ಮಾಡಿದ ಸಂಸ್ಕರಿಸಿದ ಬೇಕರಿ ಆಹಾರಗಳಲ್ಲಿ ಉಪಯೋಗಿಸುವ ಕೊಬ್ಬು) ನಿಬಂಧನೆಯ ಅಡಿಯಲ್ಲಿ ನೀಡಿರುವ ಮಾನದಂಡವನ್ನು ಅನುಷ್ಟಾನಗೊಳಿಸಲು ಬೇಕರಿ ವೃತ್ತಿಪರರಿಗೆ ಇಂದು ಕಾರ್ಯಗಾರವನ್ನು ಆಯೋಜಿಸಲಾಗಿತ್ತು. ಸಾರ್ವಜನಿಕರ ಹೃದಯದ ಆರೋಗ್ಯ ಉತ್ತಮಪಡಿಸಲು ಹಾಗೂ ಕಾರ್ಖಾನೆ ಮಟ್ಟದಲ್ಲಿ [&#8230;]</p>
<p>The post <a href="https://www.justkannada.in/fssai-mysore/">ಟ್ರಾನ್ಸ್ ಕೊಬ್ಬು ನಿಬಂಧನೆಯ ಅನುಷ್ಟಾನ: ಮೈಸೂರಿನಲ್ಲಿ ಬೇಕರಿ ವೃತ್ತಿಪರರಿಗೆ ಅರಿವು ಕಾರ್ಯಗಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,18,2025 (<a href="http://www.justkannada.in">www.justkannada.in</a>):</strong>  ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ  ಆಯುಕ್ತ, ಶ್ರೀನಿವಾಸ್.ಕೆ. ಇವರ ನಿರ್ದೇಶನದ ಮೇಲೆ ಮೈಸೂರು ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಛೇರಿ ವತಿಯಿಂದ ಕೇಂದ್ರ FSSAI  ನೀಡಿರುವ Trans ಕೊಬ್ಬು (ಐಡೋಜನಿಕರಿಸಿದ. ತೈಲಗಳಿಂದ ಮಾಡಿದ ಸಂಸ್ಕರಿಸಿದ ಬೇಕರಿ ಆಹಾರಗಳಲ್ಲಿ ಉಪಯೋಗಿಸುವ ಕೊಬ್ಬು) ನಿಬಂಧನೆಯ ಅಡಿಯಲ್ಲಿ ನೀಡಿರುವ ಮಾನದಂಡವನ್ನು ಅನುಷ್ಟಾನಗೊಳಿಸಲು ಬೇಕರಿ ವೃತ್ತಿಪರರಿಗೆ ಇಂದು ಕಾರ್ಯಗಾರವನ್ನು ಆಯೋಜಿಸಲಾಗಿತ್ತು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಾರ್ವಜನಿಕರ ಹೃದಯದ ಆರೋಗ್ಯ ಉತ್ತಮಪಡಿಸಲು ಹಾಗೂ ಕಾರ್ಖಾನೆ ಮಟ್ಟದಲ್ಲಿ ತಯಾರಾಗುವ Trans ಕೊಬ್ಬು ಇವುಗಳನ್ನು ಆಹಾರ ಸರಪಳಿಯಿಂದ ನಿರ್ಮೂಲನೆ ಮಾಡುವ ಸಲುವಾಗಿ ಅರಿವು ಕಾರ್ಯಗಾರ ಇಡಿ ರಾಜ್ಯದಲ್ಲಿ ಮೊದಲ ಬಾರಿಗೆ ವಿಶ್ವೇಶ್ವರ ನಗರ ಸಫಾರಿ ಕ್ವಿಸ್ಟ್ ಹೋಟೆಲ್ ನಲ್ಲಿ ಇಂದು ನಡೆಸಲಾಯಿತು</p>
<p>ಕಾರ್ಯಗಾರದಲ್ಲಿ ಬೇಕರಿ ವೃತ್ತಿಪರರು ತೊಡಗಿಸಿಕೊಂಡು ಚರ್ಚೆಯ ಮೂಲಕ Food Safety and Standard Act ಅಡಿಯಲ್ಲಿ ನಿಯಮ 2006 ನಿಬಂಧನೆ 2011ರಡಿಯಲ್ಲಿ Trnas ಕೊಬ್ಬು ನಿಬಂಧನೆಯ ಅನುಷ್ಟಾನಕ್ಕಾಗಿ ಕೈಜೋಡಿಸಿದರು.</p>
<p>ಕಾರ್ಯಕ್ರಮವನ್ನು Transform Banner  ಅಡಿಯಲ್ಲಿ Institute for policy research(IPR) ರವರು Vission for social development (VST) and Technical support from Resolve for save lives(RTSL) ಸಂಸ್ಥೆಗಳ ಸಹಯೋಗದಿಂದ ಅರಿವು ಕಾರ್ಯಗಾರವನ್ನು ನಡೆಸಲಾಗಿತ್ತು.</p>
<p>ಈ ರೀತಿಯ ಸಂವಾದಾತ್ಮಕ ಕಾರ್ಯಗಾರವನ್ನು ಬೇಕರಿ ವೃತ್ತಿಪರರಿಗೆ ಇಡೀ ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಟ್ರಾನ್ಸ್ ಕೊಬ್ಬು ಪದಾರ್ಥಗಳನ್ನು ಬೇಕರಿ ಉತ್ಪನ್ನಗಳಿಗೆ ಬಳಸದೆ ಇದರ ಪರ್ಯಾಯ ಪದಾರ್ಥ ಉಪಯೋಗದ ಬಗ್ಗೆ ಸೂಕ್ತ ಮಾಹಿತಿಯನ್ನು ವಿನಿಯೋಗ ಮಾಡಲಾಯಿತು.</p>
<p>ಆಹಾರ ಸುರಕ್ಷತಾಧಿಕಾರಿಗಳಾದ ದ್ರಾಕ್ಷಾಯಣಿ.ಎಸ್ ಬಡಿಗೇರ್ ಮತ್ತು ಗಿರೀಶ್.ಎಸ್.ಆರ್ ಅವರು ಬೇಕರಿ ವೃತ್ತಿಪರರಿಗೆ  ಟ್ರಾನ್ಸ್ ಕೊಬ್ಬು Regulation ನ ಅನುಷ್ಟಾವನ್ನು ಸಾರ್ವಜನಿಕ ಆರೋಗ್ಯ ಹಿತದೃಷ್ಟಿಯಿಂದ ಕೂಡಲೇ ನಿಬಂಧನೆಗಳಲ್ಲಿ ತಿಳಿಸಿರುವ ಮಾನದಂಡದಂತೆ ಪರ್ಯಾಯ ಪದಾರ್ಥಗಳಿಗೆ ಟ್ರಾನ್ಸ್ ಕೊಬ್ಬು ಬದಲಾಗಿ ಪರ್ಯಾಯ ಪದಾರ್ಥಗಳನ್ನು ತಮ್ಮ ವೃತ್ತಿಯಲ್ಲಿ ಉಪಯೋಗಿಸಿಕೊಳ್ಳುವಂತೆ ಸೂಚಿಸಿದರು.</p>
<p>Resolve for save lives ಸಂಸ್ಥೆಯ ಹಿರಿಯ ತಾಂತ್ರಿಕ ಸಲಹೆಗಾರರಾದ ಡಾ. ಭಾರತಿ ಭಾರಧ್ವಜ್ ಅವರು ಟ್ರಾನ್ಸ್ ಕೊಬ್ಬು ಉಪಯೋಗದಿಂದ ಸಾರ್ವಜನಿಕ ಆರೋಗ್ಯದ ಮೇಲೆ ಆಗುವ ದುಷ್ಪರಿಣಾಮಗಳ ಬಗ್ಗೆ ಮತ್ತು ಜಾಗತಿಕ ಉತ್ತಮ ಅಭ್ಯಾಸಗಳ ಬಗ್ಗೆ ಮಾಹಿತಿಯನ್ನು ಹಂಚಿಕೊಂಡರು.</p>
<p>ಮೈಸೂರು ಹೋಟೆಲ್ ಮಾಲಿಕರ ಸಂಘದ ಅಧ್ಯಕ್ಷ  ನಾರಾಯಣಗೌಡ, ಮೈಸೂರು ಬಾಣಸಿಗ ಸಂಘ ಅಧ್ಯಕ್ಷ ಸೆಲ್ವಕುಮಾರ್, ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಕಿತ ಅಧಿಕಾರಿ ಡಾ. ರವೀಂದ್ರ.ಎಸ್.ಎಲ್  ಕಾರ್ಯಗಾರದಲ್ಲಿ ಪಾಲ್ಗೊಂಡಿದ್ದರು.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: trans fat,  regulation,  Awareness, workshop,  bakery professionals, Mysore</p>
<p>&nbsp;</p>
<p>The post <a href="https://www.justkannada.in/fssai-mysore/">ಟ್ರಾನ್ಸ್ ಕೊಬ್ಬು ನಿಬಂಧನೆಯ ಅನುಷ್ಟಾನ: ಮೈಸೂರಿನಲ್ಲಿ ಬೇಕರಿ ವೃತ್ತಿಪರರಿಗೆ ಅರಿವು ಕಾರ್ಯಗಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
