<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bangalore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bangalore/feed/" rel="self" type="application/rss+xml" />
	<link>https://www.justkannada.in/tag/bangalore/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 10 Jun 2026 05:48:06 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Bangalore Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bangalore/</link>
	<width>32</width>
	<height>32</height>
</image> 
	<item>
		<title>ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-delhi-2/</link>
		
		<dc:creator><![CDATA[prashanth]]></dc:creator>
		<pubDate>Wed, 10 Jun 2026 05:48:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[CM]]></category>
		<category><![CDATA[Delhi]]></category>
		<category><![CDATA[DK Shivakumar]]></category>
		<category><![CDATA[to]]></category>
		<guid isPermaLink="false">https://www.justkannada.in/?p=155854</guid>

					<description><![CDATA[<p>ಬೆಂಗಳೂರು,ಜೂನ್,10,2026 (www.justkannada.in):  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ  ಸಿಎಂ ಆದ ಬಳಿಕ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು ಪಕ್ಷದ ಹೈಕಮಾಂಡ್ ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಇದೇ ವೇಳೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಚರ್ಚೆ ನಡೆಸಲಿದ್ದಾರೆ. ಸಚಿವರ 2ನೇ ಪಟ್ಟಿ ಬಗ್ಗೆಯೂ ಚರ್ಚೆ [&#8230;]</p>
<p>The post <a href="https://www.justkannada.in/cm-dk-shivakumar-delhi-2/">ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,10,2026 (<a href="http://www.justkannada.in">www.justkannada.in</a>):</strong>  ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನಿಂದ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೆಂಪೇಗೌಡ ವಿಮಾನ ನಿಲ್ದಾಣದಿಂದ ಡಿಕೆ ಶಿವಕುಮಾರ್ ದೆಹಲಿಗೆ ತೆರಳಿದ್ದು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಭೇಟಿಯಾಗಲಿದ್ದಾರೆ  ಸಿಎಂ ಆದ ಬಳಿಕ ಮೊದಲ ಬಾರಿಗೆ ಭೇಟಿ ನೀಡುತ್ತಿದ್ದು ಪಕ್ಷದ ಹೈಕಮಾಂಡ್ ನಾಯಕರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಇದೇ ವೇಳೆ ರಾಜ್ಯದ ಪ್ರಸಕ್ತ ವಿದ್ಯಮಾನಗಳ ಬಗ್ಗೆ ಸಿಎಂ ಡಿಕೆ ಶಿವಕುಮಾರ್  ಚರ್ಚೆ ನಡೆಸಲಿದ್ದಾರೆ. ಸಚಿವರ 2ನೇ ಪಟ್ಟಿ ಬಗ್ಗೆಯೂ ಚರ್ಚೆ ನಡೆಸುವ ಸಾಧ್ಯತೆ ಇದೆ.<img decoding="async" class="aligncenter size-full wp-image-98631" src="https://www.justkannada.in/wp-content/uploads/2022/10/parameshwa.jpg" alt="" width="500" height="283" srcset="https://www.justkannada.in/wp-content/uploads/2022/10/parameshwa.jpg 500w, https://www.justkannada.in/wp-content/uploads/2022/10/parameshwa-300x170.jpg 300w" sizes="(max-width: 500px) 100vw, 500px" /></p>
<p>ಈ ನಡುವೆ ಸಿಎಂ ಡಿಕೆ ಶಿವಕುಮಾರ್ ಬಳಿಕ ಡಿಸಿಎಂ ಡಾ.ಜಿ. ಪರಮೇಶ್ವರ್ ಸಹ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: CM, DK Shivakumar, Bangalore, to, Delhi</p>
<p>The post <a href="https://www.justkannada.in/cm-dk-shivakumar-delhi-2/">ದೆಹಲಿಗೆ ತೆರಳಿದ ಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ</title>
		<link>https://www.justkannada.in/fire-accident-private-school/</link>
		
		<dc:creator><![CDATA[prashanth]]></dc:creator>
		<pubDate>Sat, 30 May 2026 06:46:22 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[fire accident]]></category>
		<category><![CDATA[private school]]></category>
		<guid isPermaLink="false">https://www.justkannada.in/?p=155444</guid>

					<description><![CDATA[<p>ಬೆಂಗಳೂರು,ಮೇ,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ  ಬಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ. ನಗರದ ವಿಶ್ವೇಶ್ವರಯ್ಯ ಲೇಔಟ್ ನಲ್ಲಿರುವ ಕೌಶಲ್ಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ 5ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಶಾಲೆಯ ಕಟ್ಟಡ ಹೊತ್ತಿ ಉರಿದಿದೆ.ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ. ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ [&#8230;]</p>
<p>The post <a href="https://www.justkannada.in/fire-accident-private-school/">ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,30,2026 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನ ಖಾಸಗಿ ಶಾಲೆಯಯೊಂದರಲ್ಲಿ  ಬಾರೀ ಅಗ್ನಿ ಅವಘಡ ಸಂಭವಿಸಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ವಿಶ್ವೇಶ್ವರಯ್ಯ ಲೇಔಟ್ ನಲ್ಲಿರುವ ಕೌಶಲ್ಯ ಖಾಸಗಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲೆಯ 5ನೇ ಮಹಡಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಶಾಲೆಯ ಕಟ್ಟಡ ಹೊತ್ತಿ ಉರಿದಿದೆ.ಅದೃಷ್ಟವಶಾತ್ ಇಂದು ಶಾಲೆಗೆ ರಜೆ ಇದ್ದಿದ್ದರಿಂದ ಯಾವುದೇ ಪ್ರಾಣಾಪಾಯ ಅಥವಾ ಮಕ್ಕಳಿಗೆ ತೊಂದರೆ ಸಂಭವಿಸಿಲ್ಲ.</p>
<p>ಬೆಂಕಿಯ ಕೆನ್ನಾಲಿಗೆ ಮುಗಿಲೆತ್ತರಕ್ಕೆ ವ್ಯಾಪಿಸಿತ್ತು. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಜ್ಞಾನಭಾರತಿ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  fire accident, private school, Bangalore</p>
<p>The post <a href="https://www.justkannada.in/fire-accident-private-school/">ಖಾಸಗಿ ಶಾಲೆಯಲ್ಲಿ ಭಾರಿ ಅಗ್ನಿ ಅವಘಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನೀಟ್ ಅಕ್ರಮ ವಿರೋಧಿಸಿ ತೀವ್ರ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ</title>
		<link>https://www.justkannada.in/neet-youth-congress-protest/</link>
		
		<dc:creator><![CDATA[prashanth]]></dc:creator>
		<pubDate>Thu, 21 May 2026 09:59:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[neet]]></category>
		<category><![CDATA[protest]]></category>
		<category><![CDATA[Youth Congress]]></category>
		<guid isPermaLink="false">https://www.justkannada.in/?p=155082</guid>

					<description><![CDATA[<p>ಬೆಂಗಳೂರು,ಮೇ,21,2026 (www.justkannada.in): ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಫ್ರೀಡಂ ಪಾರ್ಕ್ ಬಳಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಪ್ರತಿಭಟನಾನಿರತ ಯುವಕಾಂಗ್ರೆಸ್ ಕಾರ್ಯಕರ್ತರು ಲೋಕಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ತಡೆದಿದ್ದು ಆದರೂ ಸಹ ಬ್ಯಾರಿಕೇಡ್ ಹತ್ತು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ನೀಟ್ [&#8230;]</p>
<p>The post <a href="https://www.justkannada.in/neet-youth-congress-protest/">ನೀಟ್ ಅಕ್ರಮ ವಿರೋಧಿಸಿ ತೀವ್ರ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,21,2026 (<a href="http://www.justkannada.in">www.justkannada.in</a>):</strong> ನೀಟ್ ಪರೀಕ್ಷೆ ಅಕ್ರಮ ವಿರೋಧಿಸಿ ಇಂದು ರಾಜ್ಯ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಫ್ರೀಡಂ ಪಾರ್ಕ್ ಬಳಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡ ನೇತೃತ್ವದಲ್ಲಿ ಯುವ ಕಾಂಗ್ರೆಸ್ ಕಾರ್ಯಕರ್ತರು ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು.</p>
<p>ಪ್ರತಿಭಟನಾನಿರತ ಯುವಕಾಂಗ್ರೆಸ್ ಕಾರ್ಯಕರ್ತರು ಲೋಕಭವನಕ್ಕೆ ಮುತ್ತಿಗೆ ಹಾಕಲು ಮುಂದಾದರು. ಈ ವೇಳೆ ಪೊಲೀಸರು ತಡೆದಿದ್ದು ಆದರೂ ಸಹ ಬ್ಯಾರಿಕೇಡ್ ಹತ್ತು ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು</p>
<p>ನೀಟ್ ಅಕ್ರಮ ವಿರೋಧೀಸಿ ಫ‍್ರೀಡಂಪಾರ್ಕ್ ನಲ್ಲಿ ಯುವ ಕಾಂಗ್ರೆಸ್ ಪ್ರತಭಟನೆ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜನಾಥ್ ಸೇರಿ ಹಲವರು ಪೊಲೀಸರ ವಶಖ್ಕೆ ಲೋಕಭವನಕ್ಕೆ ಉತ್ತಿಗೆಗೆ ಯತ್ನ . ಬ್ಯಾರಿಕೇಡ್ ಹತ್ತಿ ನುಗ್ಗಲು ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್ ಗೌಡರನ್ನ ವಶಕ್ಕೆ ಪಡೆದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: NEET, Youth Congress, protest, Bangalore</p>
<p>The post <a href="https://www.justkannada.in/neet-youth-congress-protest/">ನೀಟ್ ಅಕ್ರಮ ವಿರೋಧಿಸಿ ತೀವ್ರ ಪ್ರತಿಭಟನೆ: ಯುವ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್</title>
		<link>https://www.justkannada.in/dcm-dk-shivakumar-city-rounds/</link>
		
		<dc:creator><![CDATA[prashanth]]></dc:creator>
		<pubDate>Thu, 30 Apr 2026 10:23:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[city.rounds]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[rain]]></category>
		<category><![CDATA[Tomorrow]]></category>
		<guid isPermaLink="false">https://www.justkannada.in/?p=154307</guid>

					<description><![CDATA[<p>ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೇ ಹಲವೆಡೆ ಮರ, ವಿದ್ಯುತ್ ಕಂಬಳ ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ  ಬೆಂಗಳೂರಿನಲ್ಲಿ ಸುರಿದ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಿಣೆ ಹಾಕಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ. ನಾಳೇ  ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮಳೆಯಿಂದಾದ ಸಮಸ್ಯೆ [&#8230;]</p>
<p>The post <a href="https://www.justkannada.in/dcm-dk-shivakumar-city-rounds/">ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,30,2026 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ಭಾರೀ ಮಳೆಯಿಂದಾಗಿ ಬೌಂರಿಂಗ್ ಆಸ್ಪತ್ರೆ ಕಾಂಪೌಂಡ್ ಕುಸಿದು 7 ಮಂದಿ ಮೃತಪಟ್ಟರೇ ಹಲವೆಡೆ ಮರ, ವಿದ್ಯುತ್ ಕಂಬಳ ಧರೆಗುರುಳಿ ಜನಜೀವನ ಅಸ್ತವ್ಯಸ್ತಗೊಂಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ  ಬೆಂಗಳೂರಿನಲ್ಲಿ ಸುರಿದ ಮಳೆರಾಯ ಭಾರಿ ಅವಾಂತರ ಸೃಷ್ಟಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬೆಂಗಳೂರು ನಗರಾಭಿವೃದ್ದಿ ಸಚಿವರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ನಗರ ಪ್ರದಕ್ಷಿಣೆ ಹಾಕಿ ಪರಿಶೀಲನೆ ನಡೆಸಲಿದ್ದಾರೆ ಎನ್ನಲಾಗಿದೆ.</p>
<p>ನಾಳೇ  ಬೆಂಗಳೂರು ಸಿಟಿ ರೌಂಡ್ಸ್ ಹಾಕಲಿರುವ ಡಿಸಿಎಂ ಡಿಕೆ ಶಿವಕುಮಾರ್ ಮಳೆಯಿಂದಾದ ಸಮಸ್ಯೆ ಆವಾಂತರಗಳನ್ನ ವೀಕ್ಷಿಸಲಿದ್ದಾರೆ ನಾಳೆ ಮಧ್ಯಾಹ್ನದ ವೇಳೆಗೆ ನಗರ ಪ್ರದಕ್ಷಿಣೆ ಹಾಕಲಿದ್ದಾರೆ ಎನ್ನಲಾಗಿದೆ.</p>
<p>Key words: Rain, DCM, DK Shivakumar, Bangalore, city rounds, tomorrow</p>
<p>The post <a href="https://www.justkannada.in/dcm-dk-shivakumar-city-rounds/">ಮಳೆ ಅವಾಂತರ: ನಾಳೆ ಡಿಸಿಎಂ ಡಿಕೆ ಶಿವಕುಮಾರ್ ರಿಂದ ಸಿಟಿ ರೌಂಡ್ಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು RCB vs GT ಪಂದ್ಯ: ಬಿಗಿ ಬಂದೋಬಸ್ತ್ ಗೆ 2300 ಪೊಲೀಸರ ನಿಯೋಜನೆ</title>
		<link>https://www.justkannada.in/ipl-rcb-vs-gt/</link>
		
		<dc:creator><![CDATA[prashanth]]></dc:creator>
		<pubDate>Fri, 24 Apr 2026 05:43:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[Bangalore]]></category>
		<category><![CDATA[IPL]]></category>
		<category><![CDATA[match]]></category>
		<category><![CDATA[RCB vs GT]]></category>
		<category><![CDATA[tight security]]></category>
		<guid isPermaLink="false">https://www.justkannada.in/?p=154080</guid>

					<description><![CDATA[<p>ಬೆಂಗಳೂರು,ಏಪ್ರಿಲ್,24,2026 (www.justkannada.in): ರಾಜ್ಯದಲ್ಲಿ ಬಿಸಿಲಿನ ತಾಪದ ಜೊತೆಗೆ ಐಪಿಎಲ್ ಹವಾ ಕೂಡ ಹೆಚ್ಚಾಗಿದ್ದು ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ಮತ್ತು ಜಿಟಿ ಮುಖಾಮುಖಿಯಾಗಲಿವೆ. ಇಂದು ಆರ್ ಸಿಬಿ ಪಂದ್ಯ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ  ಬಿಗಿ ಪೊಲೀಸ್ ಬಂದೋಬಸ್ತ್  ಮಾಡಲಾಗಿದೆ. ಬಂದೋಬಸ್ತ್ ಗಾಗಿ ಸುಮಾರು 2300 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.  ನೋ ಪಾರ್ಕಿಂಗ್ ರಸ್ತೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದು,  ಮೊಬೈಲ್ ಕಳ್ಳತನದ ಬಗ್ಗೆಯೂ ಪೊಲೀಸರು ನಿಗಾ ವಹಿಸಲಿದ್ದಾರೆ. ಕಳೆದ ಬಾರಿ 100ಕ್ಕೂ ಹೆಚ್ಚು ಟಿಕೆಟ್ ಗಳು [&#8230;]</p>
<p>The post <a href="https://www.justkannada.in/ipl-rcb-vs-gt/">ಇಂದು RCB vs GT ಪಂದ್ಯ: ಬಿಗಿ ಬಂದೋಬಸ್ತ್ ಗೆ 2300 ಪೊಲೀಸರ ನಿಯೋಜನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,24,2026 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಬಿಸಿಲಿನ ತಾಪದ ಜೊತೆಗೆ ಐಪಿಎಲ್ ಹವಾ ಕೂಡ ಹೆಚ್ಚಾಗಿದ್ದು ಇಂದು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್ ಸಿಬಿ ಮತ್ತು ಜಿಟಿ ಮುಖಾಮುಖಿಯಾಗಲಿವೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಆರ್ ಸಿಬಿ ಪಂದ್ಯ ಹಿನ್ನೆಲೆಯಲ್ಲಿ ಚಿನ್ನಸ್ವಾಮಿ ಸ್ಟೇಡಿಯಂ ಬಳಿ  ಬಿಗಿ ಪೊಲೀಸ್ ಬಂದೋಬಸ್ತ್  ಮಾಡಲಾಗಿದೆ. ಬಂದೋಬಸ್ತ್ ಗಾಗಿ ಸುಮಾರು 2300 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.  ನೋ ಪಾರ್ಕಿಂಗ್ ರಸ್ತೆಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದು,  ಮೊಬೈಲ್ ಕಳ್ಳತನದ ಬಗ್ಗೆಯೂ ಪೊಲೀಸರು ನಿಗಾ ವಹಿಸಲಿದ್ದಾರೆ.</p>
<p>ಕಳೆದ ಬಾರಿ 100ಕ್ಕೂ ಹೆಚ್ಚು ಟಿಕೆಟ್ ಗಳು ಅಕ್ರಮ ಮಾರಾಟವಾದ  ಹಿನ್ನೆಲೆಯಲ್ಲಿ ಕಾಳಸಂತೆಯಲ್ಲಿ ಟಿಕೆಟ್ ಮಾರುವವರ ಮೇಲೆ ಸಿಸಿಬಿ ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಪೊಲೀಸರು ಮಫ್ತಿಯಲ್ಲಿ ಕಾರ್ಯಾಚರಣೆ  ನಡೆಸಲಿದ್ದು  ಇನ್ನುಳಿದಂತೆ ಜನಜಂಗುಳಿ ಸೇರದಂತೆ ಪೊಲೀಸರ ಭದ್ರತೆ ವಹಿಸಲಿದ್ದಾರೆ.</p>
<p>Key words: IPL, RCB vs GT, match, tight security, Bangalore</p>
<p>The post <a href="https://www.justkannada.in/ipl-rcb-vs-gt/">ಇಂದು RCB vs GT ಪಂದ್ಯ: ಬಿಗಿ ಬಂದೋಬಸ್ತ್ ಗೆ 2300 ಪೊಲೀಸರ ನಿಯೋಜನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ</title>
		<link>https://www.justkannada.in/bangalore-drugs/</link>
		
		<dc:creator><![CDATA[prashanth]]></dc:creator>
		<pubDate>Thu, 16 Apr 2026 07:25:30 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Drugs]]></category>
		<category><![CDATA[seized.]]></category>
		<category><![CDATA[worth Rs 11.86 crore]]></category>
		<guid isPermaLink="false">https://www.justkannada.in/?p=153793</guid>

					<description><![CDATA[<p>ಬೆಂಗಳೂರು,ಏಪ್ರಿಲ್,16,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಮತ್ತು ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳಿಂದ  5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್,  21 ಕೆಜಿ ಗಾಂಜಾ, 19 ಗ್ರಾಮ ಎಕ್ಸ್ ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 11.86 ಕೋಟಿ ರೂ ಮೌಲ್ಯದ ಮಾದಕವಸ್ತು  ಜಪ್ತಿ ಮಾಡಲಾಗಿದೆ ಎನ್ನಲಾಗಿದೆ. ಬೆಂಗಳೂರಿನ [&#8230;]</p>
<p>The post <a href="https://www.justkannada.in/bangalore-drugs/">11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,16,2026 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಪೊಲೀಸರು 11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ ಮಾಡಿ ಇಬ್ಬರು ವಿದೇಶಿ ಮಹಿಳೆಯರು ಮತ್ತು ಐವರು ಹೊರರಾಜ್ಯದವರನ್ನು ಸೇರಿ 10 ಮಂದಿಯನ್ನು ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಂಧಿತ ಆರೋಪಿಗಳಿಂದ  5.9 ಕೆಜಿ ಎಂಡಿಎಂಎ, 1.15 ಕೆಜಿ ಕೊಕೇನ್,  21 ಕೆಜಿ ಗಾಂಜಾ, 19 ಗ್ರಾಮ ಎಕ್ಸ್ ಟೆಸಿ ಮಾತ್ರೆ, 1 ದ್ವಿಚಕ್ರ ವಾಹನವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಒಟ್ಟು 11.86 ಕೋಟಿ ರೂ ಮೌಲ್ಯದ ಮಾದಕವಸ್ತು  ಜಪ್ತಿ ಮಾಡಲಾಗಿದೆ ಎನ್ನಲಾಗಿದೆ.</p>
<p>ಬೆಂಗಳೂರಿನ ಯಲಹಂಕ, ಡಿಜೆ ಹಳ್ಳಿ,  ಬಾಣಸವಾಡಿ, ಕೋರಮಂಗಲ ಠಾಣೆ , ಬೊಮ್ಮನಹಳ್ಳಿ ಪುಲಕೇಶೀನಗರ ಪೊಲೀಸ್  ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದೆ.</p>
<p>Key words: Bangalore, Drugs, worth Rs 11.86 crore, seized</p>
<p>The post <a href="https://www.justkannada.in/bangalore-drugs/">11.86 ಕೋಟಿ ರೂ. ಮೌಲ್ಯದ  ಮಾದಕವಸ್ತು ಜಪ್ತಿ: 10 ಮಂದಿಯ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೊಲೀಸರ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪ್ರಜೆ ಬಂಧನ</title>
		<link>https://www.justkannada.in/bangalore-police-drugs-seized/</link>
		
		<dc:creator><![CDATA[prashanth]]></dc:creator>
		<pubDate>Tue, 31 Mar 2026 08:07:01 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Drugs]]></category>
		<category><![CDATA[Police-raid]]></category>
		<category><![CDATA[Rs 2 crore]]></category>
		<category><![CDATA[seized.]]></category>
		<category><![CDATA[worth]]></category>
		<guid isPermaLink="false">https://www.justkannada.in/?p=153151</guid>

					<description><![CDATA[<p>ಬೆಂಗಳೂರು,ಮಾರ್ಚ್,31,2026 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ವಿರುದ್ದ ಪೊಲೀಸರ ಕಾರ್ಯಚರಣೆ ಮುಂದುವರೆದಿದ್ದು ಇದೀಗ ಯಲಹಂಕ ಠಾಣಾ ಪೊಲೀಸರು, ಸುಮಾರು 2 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ನೈಜೀರಿಯಾ ಮೂಲದ ಪ್ರಜೆಯನ್ನ ಬಂಧಿಸಿದ್ದಾರೆ. ಮಾದಕ ವಸ್ತುಗಳ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು  ಯಲಹಂಕ ಪೊಲೀಸರು 2 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್ಸ್ ಜಪ್ತಿ ಮಾಡಿ ನೈಜೀರಿಯಾ ಮೂಲದ ಪೆಡ್ಲರ್ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿ ಸ್ಯಾಮುಯೆಲ್ ಇಕ್ಕೆನಾ [&#8230;]</p>
<p>The post <a href="https://www.justkannada.in/bangalore-police-drugs-seized/">ಪೊಲೀಸರ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪ್ರಜೆ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,31,2026 (<a href="http://www.justkannada.in">www.justkannada.in</a>):</strong>  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ದಂಧೆ ವಿರುದ್ದ ಪೊಲೀಸರ ಕಾರ್ಯಚರಣೆ ಮುಂದುವರೆದಿದ್ದು ಇದೀಗ ಯಲಹಂಕ ಠಾಣಾ ಪೊಲೀಸರು, ಸುಮಾರು 2 ಕೋಟಿ ರೂ.ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿ ನೈಜೀರಿಯಾ ಮೂಲದ ಪ್ರಜೆಯನ್ನ ಬಂಧಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಾದಕ ವಸ್ತುಗಳ ಜಾಲದ ವಿರುದ್ಧ ಬೆಂಗಳೂರು ಪೊಲೀಸರು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು  ಯಲಹಂಕ ಪೊಲೀಸರು 2 ಕೆಜಿ ಎಂಡಿಎಂಎ (MDMA) ಕ್ರಿಸ್ಟಲ್ಸ್ ಜಪ್ತಿ ಮಾಡಿ ನೈಜೀರಿಯಾ ಮೂಲದ ಪೆಡ್ಲರ್ ಸ್ಯಾಮುಯೆಲ್ ಇಕ್ಕೆನಾ ಎಂಬಾತನನ್ನು ಬಂಧಿಸಿದ್ದಾರೆ.</p>
<p>ಬಂಧಿತ ಆರೋಪಿ ಸ್ಯಾಮುಯೆಲ್ ಇಕ್ಕೆನಾ 2012ರಲ್ಲಿ ಬಿಸಿನೆಸ್ ವೀಸಾದಡಿ ಭಾರತಕ್ಕೆ ಬಂದಿದ್ದ. ದೆಹಲಿ ಮತ್ತು ಮುಂಬೈನಲ್ಲಿ ಬಟ್ಟೆ ವ್ಯಾಪಾರ ಮಾಡುತ್ತಿದ್ದ ಈತ, ಕಳೆದ ವರ್ಷ ಬೆಂಗಳೂರಿಗೆ ಶಿಫ್ಟ್ ಆಗಿದ್ದ. ಬಟ್ಟೆ ವ್ಯಾಪಾರ ಮಾಡುವುದು ಕೇವಲ ನೆಪವಾಗಿದ್ದು, ಅದರ ಮರೆಯಲ್ಲಿ ಈತ ದೊಡ್ಡ ಮಟ್ಟದ ಡ್ರಗ್ ನೆಟ್‌ವರ್ಕ್ ನಡೆಸುತ್ತಿದ್ದ ಎನ್ನಲಾಗಿದೆ. ಬನ್ನೇರುಘಟ್ಟ ಬಳಿ ಕೇವಲ 50 ಸಾವಿರ ರೂ.ಗೆ ಡ್ರಗ್ಸ್ ಖರೀದಿಸಿ, ಅದನ್ನು ಗ್ರಾಹಕರಿಗೆ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಎನ್ನಲಾಗಿದೆ.</p>
<p>Key words: Bangalore, Police raid, Drugs, worth, Rs 2 crore, seized</p>
<p>The post <a href="https://www.justkannada.in/bangalore-police-drugs-seized/">ಪೊಲೀಸರ ಭರ್ಜರಿ ಕಾರ್ಯಾಚರಣೆ: 2 ಕೋಟಿ ರೂ. ಮೌಲ್ಯದ ಡ್ರಗ್ಸ್ ಜಪ್ತಿ, ವಿದೇಶಿ ಪ್ರಜೆ ಬಂಧನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ- ಹೆಚ್.ಎನ್. ನಾಗರಾಜಯ್ಯ</title>
		<link>https://www.justkannada.in/bangalore-national-college/</link>
		
		<dc:creator><![CDATA[prashanth]]></dc:creator>
		<pubDate>Wed, 18 Feb 2026 08:06:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[celebrated]]></category>
		<category><![CDATA[National College.]]></category>
		<category><![CDATA[Sports Festival]]></category>
		<guid isPermaLink="false">https://www.justkannada.in/?p=151604</guid>

					<description><![CDATA[<p>ಬೆಂಗಳೂರು,ಫೆಬ್ರವರಿ,18,2026 (www.justkannada.in): ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ ತಿಳಿಸಿದರು. ನ್ಯಾಷನಲ್ ಕಾಲೇಜಿನ 61 ನೇ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ನೆರವೇರಿತು. ಕ್ರೀಡಾಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ, “ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ. ಕ್ರೀಡೆಯೂ ಶಿಕ್ಷಣದ ಒಂದು ಮುಖ್ಯ ಭಾಗ” ಎಂದು [&#8230;]</p>
<p>The post <a href="https://www.justkannada.in/bangalore-national-college/">ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ- ಹೆಚ್.ಎನ್. ನಾಗರಾಜಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,18,2026 (<a href="http://www.justkannada.in">www.justkannada.in</a>):</strong> ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ ಎಂದು ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನ್ಯಾಷನಲ್ ಕಾಲೇಜಿನ 61 ನೇ ವಾರ್ಷಿಕ ಕ್ರೀಡಾಕೂಟ ವಿಜೃಂಭಣೆಯಿಂದ ನೆರವೇರಿತು. ಕ್ರೀಡಾಜ್ಯೋತಿ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಮೇಜರ್ ಹೆಚ್.ಎನ್. ನಾಗರಾಜಯ್ಯ, “ವಿದ್ಯಾರ್ಥಿಗಳು ದೈಹಿಕ ಮತ್ತು ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ. ಕ್ರೀಡೆಯೂ ಶಿಕ್ಷಣದ ಒಂದು ಮುಖ್ಯ ಭಾಗ” ಎಂದು ಕ್ರೀಡಾಳುಗಳನ್ನು ಹುರಿದುಂಬಿಸಿದರು.</p>
<p>ಕಾರ್ಯದರ್ಶಿ ಬಿ ಎಸ್ ಅರುಣ್ ಕುಮಾರ್ ಮಾತನಾಡಿ ನ್ಯಾಷನಲ್ ಕಾಲೇಜಿಗಿರುವ ಕ್ರೀಡಾ ಪರಂಪರೆಯನ್ನು ನೆನಪಿಸಿದರು.</p>
<p>ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳಿಗೆ  ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ವಿತರಿಸಲಾಯಿತು. ಹಾಗೆಯೇ ಇದೇ ವೇಳೆ ಕಾಲೇಜಿನ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸಿ ವಿಜೇತರಾದ ಸ್ಪರ್ಧಿಗಳಿಗೆ ಪ್ರಶಸ್ತಿ ವಿತರಣೆ ಮಾಡಲಾಯಿತು.</p>
<p>ಕಾರ್ಯಕ್ರಮದಲ್ಲಿ ಎನ್ ಇಎಸ್ ಆಫ್ ಕರ್ನಾಟಕದ ಉಪಾಧ್ಯಕ್ಷ ವಿ. ಮಂಜುನಾಥ್, ಕಾರ್ಯದರ್ಶಿ ವಿ. ವೆಂಕಟಾಶಿವಾ ರೆಡ್ಡಿ, ಚೇರ್ಮನ್ ಡಾ. ವೆಂಕಟರಾಮರೆಡ್ಡಿ , ಜಂಟಿ ಕಾರ್ಯದರ್ಶಿ ಸುಧಾಕರ್ ಇಸ್ತೂರಿ, ಕಾರ್ಯ ಸಮಿತಿ ಚೇರ್ಮನ್ ಜಿ.ಎಂ. ರವೀಂದ್ರ ಪ್ರಾಂಶುಪಾಲೆ ಡಾ. ಸಿ. ವಿಜಯಲಕ್ಷ್ಮಿ,  ಕಾಲೇಜು ಅಧ್ಯಾಪಕ ಮಂಡಳಿ ಕಾರ್ಯದರ್ಶಿ ಪ್ರೊ. ಚೆಲುವಪ್ಪ, ದೈಹಿಕ ಶಿಕ್ಷಣ ನಿರ್ದೇಶಕರಾದ ಗಂಗಾರೆಡ್ಡಿ ಕೆ. ಎನ್, ಮತ್ತು ಅಧ್ಯಾಪಕರು ಭಾಗವಹಿಸಿದ್ದರು.</p>
<p>Key words: Bangalore, National College, Sports Festival, celebrated</p>
<p>The post <a href="https://www.justkannada.in/bangalore-national-college/">ದೈಹಿಕ, ಮಾನಸಿಕವಾಗಿ ಸದೃಢವಾಗಿರಲು ಕ್ರೀಡೆಗಳಲ್ಲಿ ತೊಡಗಿಕೊಳ್ಳುವುದು ಅತಿ ಮುಖ್ಯ- ಹೆಚ್.ಎನ್. ನಾಗರಾಜಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೆಟ್ರೋ ಪ್ರಯಾಣ ದರ ಏರಿಕೆ: ಫೆ.9ರಿಂದ ಜಾರಿ</title>
		<link>https://www.justkannada.in/metro-fare-hike/</link>
		
		<dc:creator><![CDATA[prashanth]]></dc:creator>
		<pubDate>Thu, 05 Feb 2026 05:50:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Feb. 9]]></category>
		<category><![CDATA[hike.]]></category>
		<category><![CDATA[metro fare]]></category>
		<guid isPermaLink="false">https://www.justkannada.in/?p=151075</guid>

					<description><![CDATA[<p>ಬೆಂಗಳೂರು,ಫೆಬ್ರವರಿ,5,2026 (www.justkannada.in): ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಶಾಕ್ ನೀಡಿದ್ದು  ಶೇ. 5 ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಫೆಬ್ರವರಿ 9ರಿಂದ ಹೊಸ ದರಗಳು ಜಾರಿಗೆ ಬರಲಿದೆ. ಪ್ರವಾಸಿ ಕಾರ್ಡ್ ಗುಂಪು ಟಿಕೆಟ್ ಗಳಿಗೂ ಅನ್ವಯವಾಗಲಿದೆ. ಕಳೆದ ವರ್ಷ 2025ರಲ್ಲಿ ಬಿಎಂಆರ್‌ಸಿಎಲ್ ದರಗಳಲ್ಲಿ ಗಣನೀಯ ಬದಲಾವಣೆ ಮಾಡಿತ್ತು. ಈ ಬಾರಿ ಶೇಕಡಾ 5ರಷ್ಟು ಏರಿಕೆ ಮಾಡಲಾಗಿದ್ದು, ಕನಿಷ್ಠ [&#8230;]</p>
<p>The post <a href="https://www.justkannada.in/metro-fare-hike/">ಮೆಟ್ರೋ ಪ್ರಯಾಣ ದರ ಏರಿಕೆ: ಫೆ.9ರಿಂದ ಜಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,5,2026 (<a href="http://www.justkannada.in">www.justkannada.in</a>):</strong> ಮೆಟ್ರೋ ಪ್ರಯಾಣಿಕರಿಗೆ ಬಿಎಂಆರ್ ಸಿಎಲ್ ಶಾಕ್ ನೀಡಿದ್ದು  ಶೇ. 5 ರಷ್ಟು ಮೆಟ್ರೋ ಪ್ರಯಾಣ ದರ ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಗೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದ್ದು, ಫೆಬ್ರವರಿ 9ರಿಂದ ಹೊಸ ದರಗಳು ಜಾರಿಗೆ ಬರಲಿದೆ. ಪ್ರವಾಸಿ ಕಾರ್ಡ್ ಗುಂಪು ಟಿಕೆಟ್ ಗಳಿಗೂ ಅನ್ವಯವಾಗಲಿದೆ.</p>
<p>ಕಳೆದ ವರ್ಷ 2025ರಲ್ಲಿ ಬಿಎಂಆರ್‌ಸಿಎಲ್ ದರಗಳಲ್ಲಿ ಗಣನೀಯ ಬದಲಾವಣೆ ಮಾಡಿತ್ತು. ಈ ಬಾರಿ ಶೇಕಡಾ 5ರಷ್ಟು ಏರಿಕೆ ಮಾಡಲಾಗಿದ್ದು, ಕನಿಷ್ಠ ಮತ್ತು ಗರಿಷ್ಠ ದರಗಳಲ್ಲಿ 2 ರಿಂದ 5 ರೂಪಾಯಿಗಳವರೆಗೆ ವ್ಯತ್ಯಾಸವಾಗುವ ಸಾಧ್ಯತೆಯಿದೆ.</p>
<p>Key words: Metro fare, hike, Feb. 9, Bangalore</p>
<p>The post <a href="https://www.justkannada.in/metro-fare-hike/">ಮೆಟ್ರೋ ಪ್ರಯಾಣ ದರ ಏರಿಕೆ: ಫೆ.9ರಿಂದ ಜಾರಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ</title>
		<link>https://www.justkannada.in/bangalore-bomb-threat/</link>
		
		<dc:creator><![CDATA[prashanth]]></dc:creator>
		<pubDate>Thu, 05 Feb 2026 05:00:08 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[Bomb threat]]></category>
		<category><![CDATA[embassy]]></category>
		<category><![CDATA[Italian]]></category>
		<guid isPermaLink="false">https://www.justkannada.in/?p=151073</guid>

					<description><![CDATA[<p>ಬೆಂಗಳೂರು,ಫೆಬ್ರವರಿ,5,2026 (www.justkannada.in): ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಷ್ಟ್ರಾದ್ಯಂತ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಈ ಮಧ್ಯೆ  ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಅನಾಮಧೇಯ ವ್ಯಕ್ತಿಯೊಬ್ಬ ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಮಾಡಿದ್ದಾನೆ. ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ. ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇಮೇಲ್ [&#8230;]</p>
<p>The post <a href="https://www.justkannada.in/bangalore-bomb-threat/">ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,5,2026 (<a href="http://www.justkannada.in">www.justkannada.in</a>):</strong> ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಷ್ಟ್ರಾದ್ಯಂತ ಬಾಂಬ್ ಬೆದರಿಕೆ ಸಂದೇಶಗಳು ಬರುತ್ತಲೇ ಇವೆ. ಈ ಮಧ್ಯೆ  ಇದೀಗ ನಗರದ ಶಾಂತಿನಗರದಲ್ಲಿರುವ ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅನಾಮಧೇಯ ವ್ಯಕ್ತಿಯೊಬ್ಬ ಇಟಲಿಯ ಕಾನ್ಸುಲ್ ಜನರಲ್ ಕಚೇರಿಗೆ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಮೇಲ್ ಮಾಡಿದ್ದಾನೆ. ರಾಯಭಾರಿ ಕಚೇರಿಯ ಇಮೇಲ್ ಗೆ ಈ ಬೆದರಿಕೆ ಬಂದಿದೆ ಎಂದು ತಿಳಿದುಬಂದಿದೆ.</p>
<p>ಕಚೇರಿ ಆವರಣದಲ್ಲಿ 5 ಆರ್ ಡಿ ಎಕ್ಸ್ ಬಾಂವ್ ಸ್ಪೋಟಿಸುವುದಾಗಿ ಅಪರಿಚಿತ ವ್ಯಕ್ತಿ ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಮತ್ತು ಬಾಂಬ್ ಪತ್ತೆ ದಳ (BDDS) ಇಡೀ ಪ್ರದೇಶದಲ್ಲಿ ಪರಿಶೀಲನೆ ಕೈಗೊಂಡಿದ್ದಾರೆ .ಕಚೇರಿಯ ಸಿಬ್ಬಂದಿಯನ್ನು ಹೊರಗೆ ಕಳುಹಿಸಿ, ಶೋಧ ಕಾರ್ಯ ಮುಂದುವರಿಸಲಾಗಿದೆ.</p>
<p>Key words: Bangalore, Bomb threat, Italian ,embassy</p>
<p>The post <a href="https://www.justkannada.in/bangalore-bomb-threat/">ಇಟಲಿ ರಾಯಭಾರಿ ಕಚೇರಿಗೆ ಬಾಂಬ್ ಬೆದರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
