<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Basava Jaya Mritunjaya Swamiji. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/basava-jaya-mritunjaya-swamiji/feed/" rel="self" type="application/rss+xml" />
	<link>https://www.justkannada.in/tag/basava-jaya-mritunjaya-swamiji/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 21 Feb 2021 08:55:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Basava Jaya Mritunjaya Swamiji. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/basava-jaya-mritunjaya-swamiji/</link>
	<width>32</width>
	<height>32</height>
</image> 
	<item>
		<title>ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ&#8230;</title>
		<link>https://www.justkannada.in/panchamsali-community-not-return-until-reservation-basava-jaya-mritunjaya-swamiji/</link>
		
		<dc:creator><![CDATA[JK Desk]]></dc:creator>
		<pubDate>Sun, 21 Feb 2021 08:55:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basava Jaya Mritunjaya Swamiji.]]></category>
		<category><![CDATA[not return]]></category>
		<category><![CDATA[Panchamsali community]]></category>
		<category><![CDATA[Reservation]]></category>
		<category><![CDATA[until]]></category>
		<guid isPermaLink="false">https://www.justkannada.in/?p=57111</guid>

					<description><![CDATA[<p>ಬೆಂಗಳೂರು,ಫೆಬ್ರವರಿ,21,2021(www.justkannada.in):  ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿಗೆ ಮೀಸಲಾತಿ ಸಮಾವೇಶದಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಎಚ್.ಡಿ. ‌ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಮುದಾಯಕ್ಕೆ ಮೀಸಲಾತಿ ನೀಡಿದರು. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹಲವು ಸಮುದಾಯಗಳಿಗೆ ಮೀಸಲಾತಿ ನೀಡಿದರು. ಈ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದರು. ಈಗ ಸಿಎಂ ಬಿಎಸ್ [&#8230;]</p>
<p>The post <a href="https://www.justkannada.in/panchamsali-community-not-return-until-reservation-basava-jaya-mritunjaya-swamiji/">ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,21,2021(<a href="https://www.justkannada.in">www.justkannada.in</a>): </strong> ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ  ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಪಂಚಮಸಾಲಿಗೆ ಮೀಸಲಾತಿ ಸಮಾವೇಶದಲ್ಲಿ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕು. ಎಚ್.ಡಿ. ‌ದೇವೇಗೌಡರು ಮುಖ್ಯಮಂತ್ರಿ ಆಗಿದ್ದಾಗ ಅವರ ಸಮುದಾಯಕ್ಕೆ ಮೀಸಲಾತಿ ನೀಡಿದರು. ದೇವರಾಜ ಅರಸು ಅವರು ಹಿಂದುಳಿದ ವರ್ಗಗಳ ಹಲವು ಸಮುದಾಯಗಳಿಗೆ ಮೀಸಲಾತಿ ನೀಡಿದರು. ಈ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದರು. ಈಗ ಸಿಎಂ ಬಿಎಸ್ ಯಡಿಯೂರಪ್ಪ ಸಾಮಾಜಿಕ ನ್ಯಾಯ ಒದಗಿಸಬೇಕಿದೆ ಎಂದರು.</p>
<figure id="attachment_57112" aria-describedby="caption-attachment-57112" style="width: 300px" class="wp-caption aligncenter"><img decoding="async" class="size-medium wp-image-57112" src="https://www.justkannada.in/wp-content/uploads/2021/02/dswe-300x173.jpg" alt="Panchamsali community- not return –until- reservation -Basava Jaya Mritunjaya Swamiji." width="300" height="173" /><figcaption id="caption-attachment-57112" class="wp-caption-text">ಕೃಪೆ-internet</figcaption></figure>
<p>ಪಂಚಮಸಾಲಿ ಸಮುದಾಯಕ್ಕೆ ನಿಗಮ, ಅನುದಾನ ಯಾವುದೂ ಬೇಡ.  2ಎ ಮೀಸಲಾತಿ ಮಾತ್ರ ಬೇಕು. ಮೀಸಲಾತಿ ನೀಡದಿದ್ದರೇ ವಿಧಾನಸೌಧದ  ಮುಂದೆ ಧರಣಿ ಆರಂಭಿಸುತ್ತೇವೆ. ಅದಕ್ಕೂ ಮಣಿಯದಿದ್ದರೆ ಉಪವಾಸ ಸತ್ಯಾಗ್ರಹ ಆರಂಭಿಸುತ್ತೇವೆ  ಎಂದು ಎಚ್ಚರಿಕೆ ನೀಡಿದರು.</p>
<p>Key words: Panchamsali community- not return –until- reservation -Basava Jaya Mritunjaya Swamiji.</p>
<p>The post <a href="https://www.justkannada.in/panchamsali-community-not-return-until-reservation-basava-jaya-mritunjaya-swamiji/">ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಸಿಗುವವರೆಗೂ ಪೀಠಕ್ಕೆ ಮರಳುವುದಿಲ್ಲ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
