<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Basava Jaya Mrityunjaya Swamiji. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/basava-jaya-mrityunjaya-swamiji/feed/" rel="self" type="application/rss+xml" />
	<link>https://www.justkannada.in/tag/basava-jaya-mrityunjaya-swamiji/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 07 Apr 2026 11:00:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Basava Jaya Mrityunjaya Swamiji. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/basava-jaya-mrityunjaya-swamiji/</link>
	<width>32</width>
	<height>32</height>
</image> 
	<item>
		<title>ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ</title>
		<link>https://www.justkannada.in/vijayananda-kashappanavar/</link>
		
		<dc:creator><![CDATA[prashanth]]></dc:creator>
		<pubDate>Tue, 07 Apr 2026 11:00:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basava Jaya Mrityunjaya Swamiji.]]></category>
		<category><![CDATA[character]]></category>
		<category><![CDATA[MLA]]></category>
		<category><![CDATA[Vijayananda Kashappanavar.]]></category>
		<guid isPermaLink="false">https://www.justkannada.in/?p=153439</guid>

					<description><![CDATA[<p>ಬಾಗಲಕೋಟೆ,ಏಪ್ರಿಲ್,7,2026 (www.justkannada.in): ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ಕಿರುಕುಳವೆಸಗಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್,  ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದರು. ಬದಲಾಗಲಿ ಎಂದು ಸ್ವಾಮೀಜಿಗಳಿಗೆ [&#8230;]</p>
<p>The post <a href="https://www.justkannada.in/vijayananda-kashappanavar/">ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಏಪ್ರಿಲ್,7,2026 (<a href="http://www.justkannada.in">www.justkannada.in</a>):</strong> ಕೂಡಲಸಂಗಮ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ಮಹಿಳೆ ಮೇಲೆ ಲೈಂಗಿಕ ಕಿರುಕುಳವೆಸಗಿದ ಆರೋಪ ಕೇಳಿ ಬಂದಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್, ಬೆಂಕಿಯಿಲ್ಲದೇ ಹೊಗೆಯಾಡುವುದಿಲ್ಲ. ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ದರೇ ಯಾಕೆ ಸ್ಟೇ ತರುತ್ತಿದ್ದರು ಎಂದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಶಾಸಕ ವಿಜಯಾನಂದ ಕಾಶಪ್ಪನವರ್,  ಬಸವ ಜಯಮೃತ್ಯುಂಜಯ ಶ್ರೀ ಸ್ವಾಮೀಜಿಗಳಾಗಿ ಉಳಿದಿಲ್ಲ. ನಡೆ-ನುಡಿಗಳಲ್ಲಿ ಅವರು ಸ್ವಾಮೀಜಿಗಳಾಗಿಲ್ಲ ಇಂಥಹ ಕಾರಣಕ್ಕೆ ಅವರನ್ನು ಪೀಠದಿಂದ ಉಚ್ಛಾಟನೆ ಮಾಡಲಾಗಿತ್ತು ಎಂದರು.<img decoding="async" class="aligncenter size-full wp-image-101386" src="https://www.justkannada.in/wp-content/uploads/2022/12/basava.jpg" alt="" width="500" height="373" srcset="https://www.justkannada.in/wp-content/uploads/2022/12/basava.jpg 500w, https://www.justkannada.in/wp-content/uploads/2022/12/basava-300x224.jpg 300w, https://www.justkannada.in/wp-content/uploads/2022/12/basava-265x198.jpg 265w" sizes="(max-width: 500px) 100vw, 500px" /></p>
<p>ಬದಲಾಗಲಿ ಎಂದು ಸ್ವಾಮೀಜಿಗಳಿಗೆ ನೋಟಿಸ್ ಕೂಡ ನೀಡಿದ್ದೆವು.  ಆದರೆ ನೋಟಿಸ್ ನೀಡಿದರೂ ಬದಲಾಗದ ಹಿನ್ನೆಲೆಯಲ್ಲಿ ಅವರನ್ನು ಉಚ್ಛಾಟನೆ ಮಾಡಲಾಯಿತು. ಕಾಲ ಎಲ್ಲದಕ್ಕೂ ಉತ್ತರ ನೀಡುತ್ತಿದೆ ಎಂದು  ಕಾಶಪ್ಪನವರ್ ತಿಳಿಸಿದರು.</p>
<p>Key words: Basava Jaya Mrityunjaya Swamiji, character, MLA, Vijayananda Kashappanavar</p>
<p>The post <a href="https://www.justkannada.in/vijayananda-kashappanavar/">ಸ್ವಾಮೀಜಿಗಳು ಚಾರಿತ್ರ್ಯವಂತರಾಗಿದ್ರೆ ಯಾಕೆ ಸ್ಟೇ ತರುತ್ತಿದ್ರು? ಶಾಸಕ ವಿಜಯಾನಂದ ಕಾಶಪ್ಪನವರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಂಚಮಸಾಲಿಗೆ 2ಎ ಮೀಸಲಾತಿ ಕೊಡದಿದ್ದರೇ ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ.</title>
		<link>https://www.justkannada.in/2a-reservation-not-given-panchmasali-basava-jaya-mrityunjaya-swamiji/</link>
		
		<dc:creator><![CDATA[JK Desk]]></dc:creator>
		<pubDate>Wed, 21 Dec 2022 10:25:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[2A reservation]]></category>
		<category><![CDATA[Basava Jaya Mrityunjaya Swamiji.]]></category>
		<category><![CDATA[given]]></category>
		<category><![CDATA[not]]></category>
		<category><![CDATA[Panchmasali]]></category>
		<guid isPermaLink="false">https://www.justkannada.in/?p=101385</guid>

					<description><![CDATA[<p>ಬೆಳಗಾವಿ,ಡಿಸೆಂಬರ್,21,2022(www.justkannada.in): ಪಂಚಮಸಾಲಿ ಸಮುದಾಯಕ್ಕೆ ನಾಳೆ  2ಎ ಮೀಸಲಾತಿ ಘೋಷಿಸದಿದ್ದರೇ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ. ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ.  ನಮ್ಮ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದೇವೆ.  ನಾಳೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ. ನಾಳೆ ಬೆಳಗಾವಿಯಲ್ಲಿ ವಿರಾಟ್ ಪಂಚಶಕ್ತಿ ಹೆಸರಲ್ಲಿ ಸಮಾವೇಶ ಮಾಡುತ್ತೇವೆ. ಸಮಾವೇಶದಲ್ಲಿ 25 ಲಕ್ಷ ಜನರು ಸೇರಲಿದ್ದಾರೆ. [&#8230;]</p>
<p>The post <a href="https://www.justkannada.in/2a-reservation-not-given-panchmasali-basava-jaya-mrityunjaya-swamiji/">ಪಂಚಮಸಾಲಿಗೆ 2ಎ ಮೀಸಲಾತಿ ಕೊಡದಿದ್ದರೇ ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,21,2022(<a href="http://www.justkannada.in">www.justkannada.in</a>):</strong> ಪಂಚಮಸಾಲಿ ಸಮುದಾಯಕ್ಕೆ ನಾಳೆ  2ಎ ಮೀಸಲಾತಿ ಘೋಷಿಸದಿದ್ದರೇ ಸುವರ್ಣಸೌಧಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿಗೆ 2ಎ ಮೀಸಲಾತಿಗಾಗಿ ನಿರಂತರ ಹೋರಾಟ ಮಾಡುತ್ತಿದ್ದೇವೆ.  ನಮ್ಮ ಹೋರಾಟ ತಾರ್ಕಿಕ ಅಂತ್ಯಕ್ಕೆ ಬಂದಿದ್ದೇವೆ.  ನಾಳೆ ನಮಗೆ ನ್ಯಾಯ ಸಿಗುವ ವಿಶ್ವಾಸವಿದೆ.<img loading="lazy" decoding="async" class="aligncenter size-full wp-image-101386" src="https://www.justkannada.in/wp-content/uploads/2022/12/basava.jpg" alt="" width="500" height="373" srcset="https://www.justkannada.in/wp-content/uploads/2022/12/basava.jpg 500w, https://www.justkannada.in/wp-content/uploads/2022/12/basava-300x224.jpg 300w, https://www.justkannada.in/wp-content/uploads/2022/12/basava-265x198.jpg 265w" sizes="auto, (max-width: 500px) 100vw, 500px" /></p>
<p>ನಾಳೆ ಬೆಳಗಾವಿಯಲ್ಲಿ ವಿರಾಟ್ ಪಂಚಶಕ್ತಿ ಹೆಸರಲ್ಲಿ ಸಮಾವೇಶ ಮಾಡುತ್ತೇವೆ. ಸಮಾವೇಶದಲ್ಲಿ 25 ಲಕ್ಷ ಜನರು ಸೇರಲಿದ್ದಾರೆ. ಮೀಸಲಾತಿ ಕೊಟ್ಟರೇ ಸಿಎಂ ಗೆ ಸನ್ಮಾನ ಮಾಡುತ್ತೇವೆ ಇಲ್ಲದಿದ್ದರೇ ಸುವರ್ಣಸೌಧದ ಬಳಿ ಹೋರಾಟ, ಮುತ್ತಿಗೆ ಹಾಕುತ್ತೇವೆ ಎಂದರು.</p>
<p>Key words: 2A reservation -not -given – Panchmasali-Basava Jaya Mrityunjaya Swamiji.</p>
<p>The post <a href="https://www.justkannada.in/2a-reservation-not-given-panchmasali-basava-jaya-mrityunjaya-swamiji/">ಪಂಚಮಸಾಲಿಗೆ 2ಎ ಮೀಸಲಾತಿ ಕೊಡದಿದ್ದರೇ ನಾಳೆ ಸುವರ್ಣಸೌಧಕ್ಕೆ ಮುತ್ತಿಗೆ- ಬಸವ ಜಯ ಮೃತ್ಯುಂಜಯ ಸ್ವಾಮೀಜಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
