<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>become Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/become/feed/" rel="self" type="application/rss+xml" />
	<link>https://www.justkannada.in/tag/become/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 29 May 2026 10:55:43 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>become Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/become/</link>
	<width>32</width>
	<height>32</height>
</image> 
	<item>
		<title>ಡಿಕೆಶಿ ಸಿಎಂ ಆಗ್ತಾರೆಂದು ತಿಳಿಯುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ- ಚಲುವರಾಯಸ್ವಾಮಿ</title>
		<link>https://www.justkannada.in/dk-shivakumar-cm-chaluvarayaswamy/</link>
		
		<dc:creator><![CDATA[prashanth]]></dc:creator>
		<pubDate>Fri, 29 May 2026 10:55:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[Chaluvarayaswamy.]]></category>
		<category><![CDATA[CM]]></category>
		<category><![CDATA[Deve Gowda]]></category>
		<category><![CDATA[DK Shivakumar]]></category>
		<category><![CDATA[house]]></category>
		<guid isPermaLink="false">https://www.justkannada.in/?p=155422</guid>

					<description><![CDATA[<p>ಬೆಂಗಳೂರು,ಮೇ,29,2026 (www.justkannada.in):  ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರಂದು ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಚಲುವರಾಯಸ್ವಾಮಿ, ಡಿಕೆ ಶಿವಕುಮಾರ್ ಸಿಎಂ ಆಗಾತ್ತಾರೆಂಬ ವಿಚಾರ ಗೊತ್ತಾಗುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಮನೆಮಾಡಿದೆ. ಒಕ್ಕಲಿಗರಿಗೆ ನಾವೇ ನಾಯಕರು ಅಂದುಕೊಡಿದ್ದರು. ಒಕ್ಕಲಿಗ ಸಮುದಾಯ ಡಿಕೆ ಶಿವಕುಮಾರ್ ಅವರನ್ನೂ ಬೆಂಬಲಿಸಿದೆ.  ಡಿಕೆ ಶಿವಕುಮಾರ್ ಒಕ್ಕಲಿಗರಿಗಷ್ಟೇ ಅಲ್ಲ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ [&#8230;]</p>
<p>The post <a href="https://www.justkannada.in/dk-shivakumar-cm-chaluvarayaswamy/">ಡಿಕೆಶಿ ಸಿಎಂ ಆಗ್ತಾರೆಂದು ತಿಳಿಯುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ- ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,29,2026 (<a href="http://www.justkannada.in">www.justkannada.in</a>): </strong> ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರಂದು ತಿಳಿಯುತ್ತಿದ್ದಂತೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಆವರಿಸಿದೆ ಎಂದು ಮಾಜಿ ಸಚಿವ ಚಲುವರಾಯಸ್ವಾಮಿ ಲೇವಡಿ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಚಲುವರಾಯಸ್ವಾಮಿ, ಡಿಕೆ ಶಿವಕುಮಾರ್ ಸಿಎಂ ಆಗಾತ್ತಾರೆಂಬ ವಿಚಾರ ಗೊತ್ತಾಗುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ ಮನೆಮಾಡಿದೆ. ಒಕ್ಕಲಿಗರಿಗೆ ನಾವೇ ನಾಯಕರು ಅಂದುಕೊಡಿದ್ದರು. ಒಕ್ಕಲಿಗ ಸಮುದಾಯ ಡಿಕೆ ಶಿವಕುಮಾರ್ ಅವರನ್ನೂ ಬೆಂಬಲಿಸಿದೆ.  ಡಿಕೆ ಶಿವಕುಮಾರ್ ಒಕ್ಕಲಿಗರಿಗಷ್ಟೇ ಅಲ್ಲ ಎಲ್ಲ ಸಮುದಾಯಗಳ ವಿಶ್ವಾಸ ಗಳಿಸಿದ್ದಾರೆ ಎಂದರು.</p>
<p>ಸಿದ್ದರಾಮಯ್ಯನವರು ಕೂಡ ಚಕಾರ ಎತ್ತದೆ ರಾಜೀನಾಮೆ ನೀಡಿದ್ದಾರೆ. ಸಿದ್ದರಾಮಯ್ಯ. ಸಕ್ರಿಯ ರಾಜಕಾರಣದಲ್ಲಿ ಇರುತ್ತಾರೆ. ರಾಜ್ಯಸಭೆಗೆ ಹೋಗಲ್ಲ ಎಂದು ಅವರೇ ಹೇಳಿದ್ದಾರೆ  ಎಂದು ಚಲುವರಾಯಸ್ವಾಮಿ ತಿಳಿಸಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: DK Shivakumar, become, CM, Deve Gowda, house,  Chaluvarayaswamy</p>
<p>The post <a href="https://www.justkannada.in/dk-shivakumar-cm-chaluvarayaswamy/">ಡಿಕೆಶಿ ಸಿಎಂ ಆಗ್ತಾರೆಂದು ತಿಳಿಯುತ್ತಿದ್ದಂತೆ ದೇವೇಗೌಡರ ಮನೆಯಲ್ಲಿ ಸೂತಕದ ಛಾಯೆ- ಚಲುವರಾಯಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ  -ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ</title>
		<link>https://www.justkannada.in/chalavadi-narayanaswamy-25/</link>
		
		<dc:creator><![CDATA[prashanth]]></dc:creator>
		<pubDate>Wed, 27 May 2026 09:23:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[chalavadi Narayanaswamy]]></category>
		<category><![CDATA[CM]]></category>
		<category><![CDATA[crying]]></category>
		<category><![CDATA[DK Shivakumar]]></category>
		<category><![CDATA[will]]></category>
		<guid isPermaLink="false">https://www.justkannada.in/?p=155306</guid>

					<description><![CDATA[<p>ಮೈಸೂರು,ಮೇ,27,2026 (www.justkannada.in):  ನಾಳೆ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವಿಚಾರ ಬಾರೀ ಚರ್ಚೆಯಾಗುತ್ತಿದ್ದು, ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ. ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ವ್ಯಂಗ್ಯವಾಡಿದ್ದಾರೆ. ಡಿಕೆ ಶಿವಕುಮಾರ್ ಸಿಎಂ ಆದರೆ ಅಷ್ಟೆ.   ಹೋದೆಯಾ ಪೀಶಾಚಿ ಅಂದರೆ ಬಂದೆ ಗವಾಕ್ಷಿಲಿ ಅಷ್ಟೆ.  ಸಿದ್ದರಾಮಯ್ಯ ಹೋಗಿ ಡಿಕೆ ಶಿವಕುಮಾರ್ ಬಂದರೂ ಅಷ್ಟೆ. [&#8230;]</p>
<p>The post <a href="https://www.justkannada.in/chalavadi-narayanaswamy-25/">ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ  -ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,27,2026 (<a href="http://www.justkannada.in">www.justkannada.in</a>): </strong> ನಾಳೆ ಸಿಎಂ ಸಿದ್ಧರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂಬ ವಿಚಾರ ಬಾರೀ ಚರ್ಚೆಯಾಗುತ್ತಿದ್ದು, ಇದೀಗ ಈ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಪ್ರತಿಕ್ರಿಯಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಛಲವಾದಿ ನಾರಾಯಣಸ್ವಾಮಿ, ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.</p>
<p>ಡಿಕೆ ಶಿವಕುಮಾರ್ ಸಿಎಂ ಆದರೆ ಅಷ್ಟೆ.   ಹೋದೆಯಾ ಪೀಶಾಚಿ ಅಂದರೆ ಬಂದೆ ಗವಾಕ್ಷಿಲಿ ಅಷ್ಟೆ.  ಸಿದ್ದರಾಮಯ್ಯ ಹೋಗಿ ಡಿಕೆ ಶಿವಕುಮಾರ್ ಬಂದರೂ ಅಷ್ಟೆ. 2028ರಲ್ಲಿ ಬಿಜೆಪಿಗೆ 150 ಸ್ಥಾನ ಬರುತ್ತದೆ ಎಂದು  ಛಲವಾದಿ ನಾರಾಯಣಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: DK Shivakumar, will, become, CM , crying, Chalavadi Narayanaswamy</p>
<p>The post <a href="https://www.justkannada.in/chalavadi-narayanaswamy-25/">ಅತ್ತು ಕರೆದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ  -ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ- ಸಚಿವ ಆರ್.ಬಿ ತಿಮ್ಮಾಪುರ</title>
		<link>https://www.justkannada.in/minister-r-b-thimmapura-5/</link>
		
		<dc:creator><![CDATA[prashanth]]></dc:creator>
		<pubDate>Sat, 23 May 2026 12:11:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[ministers]]></category>
		<category><![CDATA[mlas]]></category>
		<category><![CDATA[R.B.Thimmapura]]></category>
		<guid isPermaLink="false">https://www.justkannada.in/?p=155187</guid>

					<description><![CDATA[<p>ಬಾಗಲಕೋಟೆ,ಮೇ,23,2026 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಸದ್ದು ಮಾಡುತ್ತಿದ್ದು ಶಾಸಕರು ದೆಹಲಿಗೆ ತೆರಳಿ ಲಾಬಿ ನಡೆಸಲು ಶುರಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ,  ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ ಎಂದಿದ್ದಾರೆ. ಮೇ 27 ರಂದು 30 ಶಾಸಕರು ದೆಹಲಿಗೆ ಹೋಗುತ್ತೇವೆ ಎಂಬ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ಕುರಿತು ಮಾತನಾಡಿದ ಸಚಿವ ತಿಮ್ಮಾಪುರ,   ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಸಹಜವಾಗಿ ಅವರು ಅಭಿಪ್ರಾಯಗಳನ್ನ ಹೇಳುತ್ತಾರೆ. ಶಾಸಕರು ತಮ್ಮ [&#8230;]</p>
<p>The post <a href="https://www.justkannada.in/minister-r-b-thimmapura-5/">ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ- ಸಚಿವ ಆರ್.ಬಿ ತಿಮ್ಮಾಪುರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಮೇ,23,2026 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಸಚಿವ ಸಂಪುಟ ಪುನಾರಚನೆ ವಿಚಾರ ಸದ್ದು ಮಾಡುತ್ತಿದ್ದು ಶಾಸಕರು ದೆಹಲಿಗೆ ತೆರಳಿ ಲಾಬಿ ನಡೆಸಲು ಶುರಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ,  ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೇ 27 ರಂದು 30 ಶಾಸಕರು ದೆಹಲಿಗೆ ಹೋಗುತ್ತೇವೆ ಎಂಬ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿಕೆ ಕುರಿತು ಮಾತನಾಡಿದ ಸಚಿವ ತಿಮ್ಮಾಪುರ,   ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಸಹಜವಾಗಿ ಅವರು ಅಭಿಪ್ರಾಯಗಳನ್ನ ಹೇಳುತ್ತಾರೆ. ಶಾಸಕರು ತಮ್ಮ ಅಭಿಪ್ರಾಯಗಳನ್ನ ತಿಳಿಸುವುದು ತಪ್ಪಲ್ಲ. ಶಾಸಕರು ಮಂತ್ರಿ ಆಗಲು ಬಯಸೋದು ತಪ್ಪಲ್ಲ ಎಂದರು.</p>
<p>ಹೈಕಮಾಂಡ್ ಆಳೆದು ತೂಗಿ ಯಾರನ್ನ ಮಂತ್ರಿ ಮಾಡಬೇಕೆಂದು ಗಮನದಲ್ಲಿಟ್ಟುಕೊಂಡು ಮಾಡುತ್ತಾರೆ ಎಂದು ಸಚಿವ ತಿಮ್ಮಾಪುರ ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words:  MLAs, become, ministers,  R.B. Thimmapura</p>
<p>The post <a href="https://www.justkannada.in/minister-r-b-thimmapura-5/">ಶಾಸಕರು ಮಂತ್ರಿಯಾಗಲು ಬಯೋಸೋದು ತಪ್ಪಲ್ಲ- ಸಚಿವ ಆರ್.ಬಿ ತಿಮ್ಮಾಪುರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ, ಇನ್ನೂ ಸಮಯವಿದೆ- ಡಿ.ಕೆ ಸುರೇಶ್</title>
		<link>https://www.justkannada.in/d-k-suresh-11/</link>
		
		<dc:creator><![CDATA[prashanth]]></dc:creator>
		<pubDate>Tue, 07 Apr 2026 06:26:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[CM]]></category>
		<category><![CDATA[D.K.Suresh]]></category>
		<category><![CDATA[DK Shivakumar]]></category>
		<category><![CDATA[will]]></category>
		<guid isPermaLink="false">https://www.justkannada.in/?p=153419</guid>

					<description><![CDATA[<p>ಬೆಂಗಳೂರು,ಏಪ್ರಿಲ್,7,2026 (www.justkannada.in): ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಪರಮೇಶ್ವರ್ ಹೇಳಿಕೆಯನ್ನ ಅವರಿಗೆ ಕೇಳಬೇಕು  ಪರಮೇಶ್ವರ ಗೃಹ ಸಚಿವರಿದ್ದಾರೆ ಅವರು ಹೇಳಿದಂತೆ ಕೇಳಬೇಕು.  ನಮ್ಮಣ್ಣ ಇವತ್ತೇ  ಸಿಎಂ ಆಗುತ್ತಾರೆ ಅಂತಾ ಏನೂ ಹೇಳಿಲ್ಲ ಸಿಎಂ ಆಗಬೇಕು ಎಂಬ ಆಸೆ ಇದೆ. ಆಸೆ ಇಲ್ಲ ಅಂತಾ ಹೇಳಿಲ್ಲ ಇನ್ನೂ ಸಮಯವಿದೆ [&#8230;]</p>
<p>The post <a href="https://www.justkannada.in/d-k-suresh-11/">ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ, ಇನ್ನೂ ಸಮಯವಿದೆ- ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,7,2026 (<a href="http://www.justkannada.in">www.justkannada.in</a>):</strong> ನಮ್ಮಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ, ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಸುರೇಶ್, ಪರಮೇಶ್ವರ್ ಹೇಳಿಕೆಯನ್ನ ಅವರಿಗೆ ಕೇಳಬೇಕು  ಪರಮೇಶ್ವರ ಗೃಹ ಸಚಿವರಿದ್ದಾರೆ ಅವರು ಹೇಳಿದಂತೆ ಕೇಳಬೇಕು.  ನಮ್ಮಣ್ಣ ಇವತ್ತೇ  ಸಿಎಂ ಆಗುತ್ತಾರೆ ಅಂತಾ ಏನೂ ಹೇಳಿಲ್ಲ ಸಿಎಂ ಆಗಬೇಕು ಎಂಬ ಆಸೆ ಇದೆ. ಆಸೆ ಇಲ್ಲ ಅಂತಾ ಹೇಳಿಲ್ಲ ಇನ್ನೂ ಸಮಯವಿದೆ ಉಪಚುನಾವಣೆ ಮುಗಿದ ಮೇಲೆ ಮಾತಾಡೋಣ ಎಂದರು.</p>
<p>ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆ. ಯಾವುದೇ ಅನುಮಾನ ಬೇಡ ಗ್ಯಾರಂಟಿ ಕೊಟ್ಟಿದ್ದೇವೆ.  ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲೂ ಕಾಂಗ್ರೆಸ್ ಗೆಲ್ಲುತ್ತೆ ಬಾಗಲಕೋಟೆ ಗೆಲುವು ಕಷ್ಟ ಎಂಬುದು ಕೇವಲ ಊಹಾಪೋಹ ಎಂದು ಡಿಕೆ ಸುರೇಶ್ ಹೇಳಿದರು.</p>
<p>Key words: DK Shivakumar, will ,become, CM, D.K Suresh</p>
<p>The post <a href="https://www.justkannada.in/d-k-suresh-11/">ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ, ಇನ್ನೂ ಸಮಯವಿದೆ- ಡಿ.ಕೆ ಸುರೇಶ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>10 ನೋಟಿಸ್ ಕೊಟ್ರೋ ಒಂದೇ ಉತ್ತರ: ಡಿಕೆಶಿ ಒಂದು ಬಾರಿ ಸಿಎಂ ಆಗಬೇಕು –ಶಾಸಕ ಇಕ್ಬಾಲ್ ಹುಸೇನ್</title>
		<link>https://www.justkannada.in/mla-iqbal-hussain-3/</link>
		
		<dc:creator><![CDATA[prashanth]]></dc:creator>
		<pubDate>Mon, 09 Feb 2026 08:09:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[MLA Iqbal Hussain]]></category>
		<category><![CDATA[notices]]></category>
		<category><![CDATA[one answer]]></category>
		<guid isPermaLink="false">https://www.justkannada.in/?p=151219</guid>

					<description><![CDATA[<p>ಬೆಂಗಳೂರು,ಫೆಬ್ರವರಿ,9,2026 (www.justkannada.in): ನನಗೆ 10 ಬಾರಿ ನೋಟಿಸ್ ಕೊಟ್ಟರೂ ನನ್ನದು ಒಂದೇ ಉತ್ತರ. ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಬೇಕು ಅನ್ನೋದು ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೆನ್ ತಿಳಿಸಿದರು. ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಹೇಳಿಕೆ ನೀಡಿದ್ದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡದ ವಿಚಾರ ಕುರಿತು ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ಯತಿಂದ್ರಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಕೇಳಲು ಆಗಲ್ಲ. ನಾನು ಶಾಸಕನೇ ಯತೀಂದ್ರ ಸಹ ಎಂಎಲ್ ಸಿ. [&#8230;]</p>
<p>The post <a href="https://www.justkannada.in/mla-iqbal-hussain-3/">10 ನೋಟಿಸ್ ಕೊಟ್ರೋ ಒಂದೇ ಉತ್ತರ: ಡಿಕೆಶಿ ಒಂದು ಬಾರಿ ಸಿಎಂ ಆಗಬೇಕು –ಶಾಸಕ ಇಕ್ಬಾಲ್ ಹುಸೇನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,9,2026 (<a href="http://www.justkannada.in">www.justkannada.in</a>):</strong> ನನಗೆ 10 ಬಾರಿ ನೋಟಿಸ್ ಕೊಟ್ಟರೂ ನನ್ನದು ಒಂದೇ ಉತ್ತರ. ಡಿಕೆ ಶಿವಕುಮಾರ್ ಒಂದು ಬಾರಿ ಸಿಎಂ ಆಗಬೇಕು ಅನ್ನೋದು ಎಂದು ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೆನ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂದು ಹೇಳಿಕೆ ನೀಡಿದ್ದ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯಗೆ ನೋಟಿಸ್ ನೀಡದ ವಿಚಾರ ಕುರಿತು ಮಾತನಾಡಿದ ಶಾಸಕ ಇಕ್ಬಾಲ್ ಹುಸೇನ್, ಯತಿಂದ್ರಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಕೇಳಲು ಆಗಲ್ಲ. ನಾನು ಶಾಸಕನೇ ಯತೀಂದ್ರ ಸಹ ಎಂಎಲ್ ಸಿ. ಈ ಹಿಂದೆ ನಾನು ಮಾತನಾಡಿದಾಗ ನೋಟಿಸ್ ಕೊಟ್ಟಿದ್ದರು. ಯಾರು ನೋಟಿಸ್ ಕೊಡಬೇಕೋ ಅವರು ನೋಡಬೇಕು. 10 ನೋಟಿಸ್ ನೀಡಿದರೂ ನಾನು ಒಂದೇ ಉತ್ತರ ಕೊಡೋದು. ಡಿಕೆ  ಶಿವಕುಮಾರ್ ಒಂದು ಬಾರಿ ಸಿಎಂ ಆಗಬೇಕು ಅನ್ನೋದಷ್ಟೆ ಉದ್ದೇಶ. ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಗೆ ಅವಕಾಶ ಮಾಡಿಕೊಡಬೇಕು ಎಂದರು.</p>
<p>ರಾಮನಗರದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಗೆ ತಯಾರಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಇಕ್ಬಾಲ್ ಹುಸೇನ್ ರಾಮನಗರ ಯಾರಪ್ಪನ ಸ್ವತ್ತು ಅಲ್ಲ. ಯಾರು ಬೇಕಾದರೂ ರಾಮನಗರದಲ್ಲಿ ಸ್ಪರ್ಧೆ ಮಾಡಬಹುದು.  ಸಾಕಷ್ಟು ನಾಯಕರು ರಾಮನಗರ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದಾರೆ. ನಾನು ರಾಮನಗರ ತಾಲ್ಲೂಕಿನ ಮಗ ಅಲ್ಲಿಯೇ ಹುಟ್ಟಿ ಬೆಳೆದವರು ಚುನಾವಣೆಗೆ ನಿಲ್ಲಬೇಡಿ ಅಂತಾ ಹೆಚ್ ಡಿಕೆಗೆ ಹೇಳಲು ಆಗುತ್ತಾ?  ಶಿಸ್ತು ಇಲ್ಲದೆ ಇರುವವರು ಎಲ್ಲಿ ಬೇಕಾದರೂ ಸ್ಪರ್ಧಿಸುತ್ತಾರೆ ರಾಮನಗರ,  ಚನ್ನಪ್ಪಟ್ಟಣ ಚಿಕ್ಕಬಳ್ಳಾಪುರದಲ್ಲೂ ಸ್ಪರ್ಧಿಸಿದ್ದಾರೆ. ಅವರ ರಾಜಕೀಯ ಹಿನ್ನೆಲೆಗೂ ನನ್ನ ರಾಜಕೀಯ ಹಿನ್ನೆಲೆಗೂ ವ್ಯತ್ಯಾಸವಿದೆ ಎಂದರು.</p>
<p>Key words: notices, one answer, DK Shivakumar,  become, CM, MLA Iqbal Hussain</p>
<p>The post <a href="https://www.justkannada.in/mla-iqbal-hussain-3/">10 ನೋಟಿಸ್ ಕೊಟ್ರೋ ಒಂದೇ ಉತ್ತರ: ಡಿಕೆಶಿ ಒಂದು ಬಾರಿ ಸಿಎಂ ಆಗಬೇಕು –ಶಾಸಕ ಇಕ್ಬಾಲ್ ಹುಸೇನ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ</title>
		<link>https://www.justkannada.in/dk-shivakumar-cm-congress-mla/</link>
		
		<dc:creator><![CDATA[prashanth]]></dc:creator>
		<pubDate>Thu, 05 Feb 2026 12:12:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[CM]]></category>
		<category><![CDATA[congress]]></category>
		<category><![CDATA[DK Shivakumar]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=151101</guid>

					<description><![CDATA[<p>ದಾವಣಗೆರೆ,ಫೆಬ್ರವರಿ,5,2026 (www.justkannada.in):  ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ ಬೇಕೆಂಬುದು ನನ್ನ ನಿಲುವು. ಅಧಿಕಾರ ಹಂಚಿಕೆಯಾಗಿದೆಯೋ? ಇಲ್ಲವೋ? ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಆಗ್ರಹಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜು ಶಿವಗಂಗಾ,  ಅಧಿಕಾರ ಹಂಚಿಕೆ ಆಗಿದೆಯಾ ಇಲ್ಲವೋ ಅನ್ನೋದನ್ನ ಹೇಳಲಿ.  ಒಪ್ಪಂದ ಆಗಿದೆಯಾ ಇಲ್ಲವಾ ಹೈಕಮಾಂಡ್ ಸ್ಪಷ್ಟಪಡಿಸಬೇಕು  ಒಪ್ಪಂದ ಆಗಿಲ್ಲ ಇವರೇ ಸಿಎಂ ಆಗಿರುತ್ತಾರೆ ಅಂದರೆ ಸ್ವಾಗತ.  ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ನಿಲುವು. ನಾನು ಡಿಕೆ ಶಿವಕುಮಾರ್ ಅವರ [&#8230;]</p>
<p>The post <a href="https://www.justkannada.in/dk-shivakumar-cm-congress-mla/">ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಫೆಬ್ರವರಿ,5,2026 (<a href="http://www.justkannada.in">www.justkannada.in</a>):</strong>  ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗ ಬೇಕೆಂಬುದು ನನ್ನ ನಿಲುವು. ಅಧಿಕಾರ ಹಂಚಿಕೆಯಾಗಿದೆಯೋ? ಇಲ್ಲವೋ? ಎಂಬುದನ್ನು ಹೈಕಮಾಂಡ್ ಸ್ಪಷ್ಟಪಡಿಸಲಿ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸವರಾಜು ಶಿವಗಂಗಾ,  ಅಧಿಕಾರ ಹಂಚಿಕೆ ಆಗಿದೆಯಾ ಇಲ್ಲವೋ ಅನ್ನೋದನ್ನ ಹೇಳಲಿ.  ಒಪ್ಪಂದ ಆಗಿದೆಯಾ ಇಲ್ಲವಾ ಹೈಕಮಾಂಡ್ ಸ್ಪಷ್ಟಪಡಿಸಬೇಕು  ಒಪ್ಪಂದ ಆಗಿಲ್ಲ ಇವರೇ ಸಿಎಂ ಆಗಿರುತ್ತಾರೆ ಅಂದರೆ ಸ್ವಾಗತ.  ಡಿಕೆ ಶಿವಕುಮಾರ್ ಸಿಎಂ ಆಗಬೇಕೆಂಬುದು ನನ್ನ ನಿಲುವು. ನಾನು ಡಿಕೆ ಶಿವಕುಮಾರ್ ಅವರ ಹೆಸರಿನಿಂದಲೇ ಪ್ರಮಾಣ ವಚನ ಸ್ವೀಕರಿಸಿದ್ದೇನೆ ಎಂದರು.</p>
<p>ಡಿಸೆಂಬರ್ ಆಯಿತು ಸಂಕ್ರಾಂತಿ ಆಯಿತು ಈಗ ಬಜೆಟ್ ಬರುತ್ತಿದೆ. ಹೀಗೆ ನಾವೇ ಪದೇ ಪದೇ ಹೇಳಿಕೆ ನೀಡುವುದು ಸೂಕ್ತ ಅಲ್ಲ ಅವರೇ ಸಿಎಂ ಆಗಿ ಮುಂದುವರೆಯುತ್ತಾರೆ ಎಂದರೆ ಸ್ವಾಗತಿಸುವೆ. ಎಲ್ಲಾ ಗೊಂದಲ ಹೈಕಮಾಂಡ್ ಬಗೆಹರಿಸಬೇಕು  ಎಂದು ಆಗ್ರಹಿಸಿದರು.</p>
<p>Key words: DK Shivakumar, become, CM, Congress, MLA</p>
<p>The post <a href="https://www.justkannada.in/dk-shivakumar-cm-congress-mla/">ಡಿಕೆಶಿ ಸಿಎಂ ಆಗಬೇಕೆಂಬುದು ನನ್ನ ನಿಲುವು: ಹೈಕಮಾಂಡ್ ಸ್ಪಷ್ಟಪಡಿಸಲಿ-‘ಕೈ’ ಶಾಸಕ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೇನೆ- ಶಾಸಕ ಯತ್ನಾಳ್</title>
		<link>https://www.justkannada.in/mla-basanagowda-patil-yatnal-2/</link>
		
		<dc:creator><![CDATA[prashanth]]></dc:creator>
		<pubDate>Fri, 12 Dec 2025 11:25:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[basanagowda patil yatnal]]></category>
		<category><![CDATA[become]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=148941</guid>

					<description><![CDATA[<p>ಬೆಳಗಾವಿ,ಡಿಸೆಂಬರ್,12,2025 (www.justakannada.in):  ನನ್ನನ್ನ ಸಿಎಂ ಮಾಡುತ್ತೀವಿ ಅಂದರೆ ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು  ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ನನ್ನನ್ನ ಸಿಎಂ ಮಾಡುತ್ತೀನಿ  ಅಂದ್ರೆ ಬಿಜೆಪಿಗೆ ವಾಪಸ್ ಹೋಗುತ್ತೇನೆ. ಬಿಜೆಪಿಗೆ ಬನ್ನಿ ಅಂತಾ ಆರ್ ಅಶೋಕ್ ಕರೆದಿದ್ದಾರೆ. ಅಮಿತ್ ಶಾ ಬಳಿ ನಿಯೋಗ ಹೋಗುವ ಬಗ್ಗೆ ಹೇಳಿದ್ದಾರೆ  ಅಶೋಕ್ ಕಚೇರಿಯಲ್ಲಿ ಬಾಗಿಲು ಹಾಕಿ ಮಾತನಾಡಿದ್ದೇವೆ.  ಪಕ್ಷದ ಪರಿಸ್ಥಿತಿ ಕೆಟ್ಟಿದೆ.  ಡಿಕೆ ಶಿವಕುಮಾರ್ ಸಿದ್ದರಾಮಯ್ಯ [&#8230;]</p>
<p>The post <a href="https://www.justkannada.in/mla-basanagowda-patil-yatnal-2/">ನನ್ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೇನೆ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಡಿಸೆಂಬರ್,12,2025 (<a href="http://www.justakannada.in">www.justakannada.in</a>):</strong>  ನನ್ನನ್ನ ಸಿಎಂ ಮಾಡುತ್ತೀವಿ ಅಂದರೆ ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು  ಶಾಸಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ನನ್ನನ್ನ ಸಿಎಂ ಮಾಡುತ್ತೀನಿ  ಅಂದ್ರೆ ಬಿಜೆಪಿಗೆ ವಾಪಸ್ ಹೋಗುತ್ತೇನೆ. ಬಿಜೆಪಿಗೆ ಬನ್ನಿ ಅಂತಾ ಆರ್ ಅಶೋಕ್ ಕರೆದಿದ್ದಾರೆ. ಅಮಿತ್ ಶಾ ಬಳಿ ನಿಯೋಗ ಹೋಗುವ ಬಗ್ಗೆ ಹೇಳಿದ್ದಾರೆ  ಅಶೋಕ್ ಕಚೇರಿಯಲ್ಲಿ ಬಾಗಿಲು ಹಾಕಿ ಮಾತನಾಡಿದ್ದೇವೆ.  ಪಕ್ಷದ ಪರಿಸ್ಥಿತಿ ಕೆಟ್ಟಿದೆ.  ಡಿಕೆ ಶಿವಕುಮಾರ್ ಸಿದ್ದರಾಮಯ್ಯ ಜೊತೆ ಹೊಂದಾಣಿಕೆ ಮಾಡೋರು ಬೇಡ. ಅಮಿತ್ ಶಾ ಜೊತೆ ಮಾತನಾಡುತ್ತೇನೆ ಅಂದ್ರು ಎಂದು ಶಾಸಕ ಯತ್ನಾಳ್ ತಿಳಿಸಿದರು.</p>
<p>ಡಿಸೆಂಬರ್ 19ಕ್ಕೆ ಡಿಸಿಎಂ, ಸಿಎಂ ದೆಹಲಿಗೆ  ಹೋಗುತ್ತಾರೆ. ಡಿಕೆ ಶಿವಕುಮಾರ್ ಸಿಎಂ ಆದರೇ ಈಗಲೇ ಆಗಬೇಕು. ಮುಂದೆ ಕಾಂಗ್ರೆಸ್ ಬರಲ್ಲ.  ಡಿಕೆ ಶಿವಕುಮಾರ್ ಸಿಎಂ ಆಗಲ್ಲ. ಜೋತಿಷ್ಯ ಹೇಳಿದವರು ಅಂಗಡಿ ಬಂದ್ ಮಾಡಿಕೊಳ್ಳಬೇಕು. 11 ಲಕ್ಷ ಕೊಟ್ಟ ತಕ್ಷಣ ತಥಾಸ್ತು ಅಂತಾರೆ. ಸಿದ್ದರಾಮಯ್ಯ  ಡಿಕೆ ಶಿವಕುಮಾರ್ ಗೆ ಸುಲಭವಾಗಿ ಕುರ್ಚಿ ಬಿಡೋದಿಲ್ಲ ಎಂದು ಲೇವಡಿ ಮಾಡಿದರು.</p>
<p>Key words: DK Shivakumar,  become, CM, MLA, Basanagowda Patil Yatnal</p>
<p>The post <a href="https://www.justkannada.in/mla-basanagowda-patil-yatnal-2/">ನನ್ನನ್ನ ಸಿಎಂ ಮಾಡ್ತೀನಿ ಅಂದ್ರೆ ಬಿಜೆಪಿಗೆ ವಾಪಸ್ ಹೋಗ್ತೇನೆ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ಚಾ? ಅವರು ಯಾಕೆ ಸಿಎಂ ಆಗಬಾರದು- ಡಿಕೆಶಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್</title>
		<link>https://www.justkannada.in/dk-shivakumar-bjp-mla/</link>
		
		<dc:creator><![CDATA[prashanth]]></dc:creator>
		<pubDate>Fri, 12 Dec 2025 06:21:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[BJP]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=148915</guid>

					<description><![CDATA[<p>ಬೆಳಗಾವಿ.ಡಿಸೆಂಬರ್,12,2025 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್  ಅವರು ಡಿಸಿಎಂ ಡಿಕೆ ಶಿವಕುಮಾರ್  ಪರ ಬ್ಯಾಟ್ ಬೀಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಎಸ್.ಟಿ ಸೋಮಶೇಖರ್, ಡಿಕೆ ಶಿವಕುಮಾರ್ ಏಕೆ ಸಿಎಂ ಆಗಬಾರದು?  ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ವಾ?  ಶ್ರಮ ಪಟ್ಟಿಲ್ವಾ?  ಕೂಲಿ ಕೇಳುತ್ತಿದ್ದಾರೆ. ನನ್ನ ಹಣೆಯಲ್ಲಿ ಬಿಜೆಪಿಗೆ ಹೋಗಿ ಮಂತ್ರಿ ಆಗಬೇಕು ಅಂತಿತ್ತು. ಅದೇ ರೀತಿ ಡಿಕೆ ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ  ಸಿಎಂ ಆಗುತ್ತಾರೆ ಎಂದರು. ಡಿಕೆ ಶಿವಕುಮಾರ್ [&#8230;]</p>
<p>The post <a href="https://www.justkannada.in/dk-shivakumar-bjp-mla/">ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ಚಾ? ಅವರು ಯಾಕೆ ಸಿಎಂ ಆಗಬಾರದು- ಡಿಕೆಶಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ.ಡಿಸೆಂಬರ್,12,2025 (<a href="http://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಬಿಜೆಪಿ ಶಾಸಕ ಎಸ್.ಟಿ ಸೋಮಶೇಖರ್  ಅವರು ಡಿಸಿಎಂ ಡಿಕೆ ಶಿವಕುಮಾರ್  ಪರ ಬ್ಯಾಟ್ ಬೀಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಎಸ್.ಟಿ ಸೋಮಶೇಖರ್, ಡಿಕೆ ಶಿವಕುಮಾರ್ ಏಕೆ ಸಿಎಂ ಆಗಬಾರದು?  ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ವಾ?  ಶ್ರಮ ಪಟ್ಟಿಲ್ವಾ?  ಕೂಲಿ ಕೇಳುತ್ತಿದ್ದಾರೆ. ನನ್ನ ಹಣೆಯಲ್ಲಿ ಬಿಜೆಪಿಗೆ ಹೋಗಿ ಮಂತ್ರಿ ಆಗಬೇಕು ಅಂತಿತ್ತು. ಅದೇ ರೀತಿ ಡಿಕೆ ಶಿವಕುಮಾರ್ ಹಣೆಯಲ್ಲಿ ಬರೆದಿದ್ದರೆ  ಸಿಎಂ ಆಗುತ್ತಾರೆ ಎಂದರು.<img loading="lazy" decoding="async" class="aligncenter size-full wp-image-104386" src="https://www.justkannada.in/wp-content/uploads/2023/03/st-soma.jpg" alt="" width="500" height="281" srcset="https://www.justkannada.in/wp-content/uploads/2023/03/st-soma.jpg 500w, https://www.justkannada.in/wp-content/uploads/2023/03/st-soma-300x169.jpg 300w" sizes="auto, (max-width: 500px) 100vw, 500px" /></p>
<p>ಡಿಕೆ ಶಿವಕುಮಾರ್ ಯಾಕೆ ಬಿಜೆಪಿಗೆ ಹೋಗಿ ಸಿಎಂ ಆಗುತ್ತಾರೆ. ಅಧಿವೇಶನ ನಡೆಯುತ್ತಿದೆ ಅಂತಾ ಹೈಕಮಾಂಡ್ ಸುಮ್ಮನೆ ಇದೆ.  ಅಧಿವೇಶನ ಮುಗಿಯಲಿ ತೀರ್ಮಾನ ಮಾಡುತ್ತದೆ.  ಡಿಕೆ ಶಿವಕುಮಾರ್ ನಿನ್ನೆ ಊಟಕ್ಕೆ ಕರೆದಿದ್ದರು.  ಹೋಗಿದ್ದೆ ಡಿನ್ನರ್ ನಲ್ಲಿ ಸುಮಾರು 70 ಶಾಸಕರು ಇದ್ದರು  ಎಂದು ಎಸ್ ಟಿ ಸೋಮಶೇಖರ್ ತಿಳಿಸಿದರು.</p>
<p>Key words: DK Shivakumar, become, CM, BJP, MLA</p>
<p>The post <a href="https://www.justkannada.in/dk-shivakumar-bjp-mla/">ಡಿಕೆ ಶಿವಕುಮಾರ್ ಪಕ್ಷ ಕಟ್ಟಿಲ್ಚಾ? ಅವರು ಯಾಕೆ ಸಿಎಂ ಆಗಬಾರದು- ಡಿಕೆಶಿ ಪರ ಬಿಜೆಪಿ ಶಾಸಕ ಬ್ಯಾಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ- ಸಚಿವ ದಿನೇಶ್ ಗುಂಡೂರಾವ್</title>
		<link>https://www.justkannada.in/minister-dinesh-gundu-rao-19/</link>
		
		<dc:creator><![CDATA[prashanth]]></dc:creator>
		<pubDate>Fri, 05 Dec 2025 08:12:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[CM]]></category>
		<category><![CDATA[Dinesh Gundu Rao]]></category>
		<category><![CDATA[I also]]></category>
		<category><![CDATA[minister]]></category>
		<category><![CDATA[want]]></category>
		<guid isPermaLink="false">https://www.justkannada.in/?p=148657</guid>

					<description><![CDATA[<p>ಮೈಸೂರು,ಡಿಸೆಂಬರ್,5,2025 (www.justkannada.in);  ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಅನ್ನೋ ಆಸೆ ಇದೆ. ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ. ಆದರೆ ಸಮಯ ಸಂದರ್ಭ ಡಿಸೈಟ್ ಮಾಡುತ್ತೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಸಿಎಂ ಡಿಸಿಎಂ ಸೇರಿ ಎಲ್ಲರೂ ಹೈಕಮಾಂಡ್ ನಿರ್ಧಾರ ಬದ್ದ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರಿಗ ಕೂಡ ಸಿಎಂ ಆಗಬೇಕು ಎಂಬ [&#8230;]</p>
<p>The post <a href="https://www.justkannada.in/minister-dinesh-gundu-rao-19/">ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ- ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,5,2025 (<a href="http://www.justkannada.in">www.justkannada.in</a>); </strong> ಪಕ್ಷದಲ್ಲಿ ಎಲ್ಲರಿಗೂ ಸಿಎಂ ಆಗಬೇಕು ಅನ್ನೋ ಆಸೆ ಇದೆ. ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ. ಆದರೆ ಸಮಯ ಸಂದರ್ಭ ಡಿಸೈಟ್ ಮಾಡುತ್ತೆ ಎಂದು ಆರೋಗ್ಯ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ನಾಯಕತ್ವ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಸಿಎಂ ಡಿಸಿಎಂ ಸೇರಿ ಎಲ್ಲರೂ ಹೈಕಮಾಂಡ್ ನಿರ್ಧಾರ ಬದ್ದ. ನಮ್ಮ ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಎಲ್ಲರಿಗ ಕೂಡ ಸಿಎಂ ಆಗಬೇಕು ಎಂಬ ಆಸೆ ಇರುತ್ತದೆ. ಆದರೆ ಸಿಎಂ ಯಾರಾಗಬೇಕೆಂದು ಹೈಕಮಾಂಡ್ ನಿರ್ಧರಿಸುತ್ತದೆ ಎಂದರು.</p>
<p>ನೀವು ಕೂಡ ಸಿಎಂ ರೇಸ್ ನಲ್ಲಿ ಇದ್ದೀರಾ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವ ದಿನೇಶ್ ಗುಂಡೂರಾವ್, ನನ್ನ ಯಾಕೆ ಎಳೆದು ತರುತ್ತಿದ್ದೀರಾ?  ನನಗೆ ಆಸೆ ಇದೆ ಆದ್ರೆ ಸಮಯ ಸಂಧರ್ಭ ಎಲ್ಲವನ್ನೂ ಕೂಡ ಡಿಸೈಡ್ ಮಾಡತ್ತೆ. ಕಾಂಗ್ರೆಸ್ ಹೈ ಕಮಾಂಡ್ ತೀರ್ಮಾನವೇ ಅಂತಿಮ ಹೈ ಕಮಾಂಡ್ ಏನು ತೀರ್ಮಾನ ಮಾಡುತ್ತೋ ನೋಡೋಣ ಎಂದರು.</p>
<p>ವಿಪಕ್ಷ ಬಿಜೆಪಿ ಸಂಪೂರ್ಣ ನಿಷ್ಕ್ರಿಯವಾಗಿದೆ. ಕೇವಲ ಭಾಷಣ ಬಿಗಿಯುವುದರಲ್ಲಿ ವಿಜಯೇಂದ್ರ ಅಶೋಕ್, ಪ್ರಹ್ಲಾದ್ ಜೋಶಿ ಬ್ಯುಸಿ ಇದ್ದಾರೆ. ರೈತರ ಸಮಸ್ಯೆಗಳನ್ನು ಕೇಂದ್ರಕ್ಕೆ ತಲುಪಿಸುತ್ತಿಲ್ಲ. ಕೇಂದ್ರದಲ್ಲಿ ಸಂಸದರು ದ್ವನಿ ಎತ್ತುತ್ತಿಲ್ಲ. ಇವರಿಗೇನು ಜವಾಬ್ದಾರಿ ಇಲ್ವಾ? ಎಂದು ವಾಗ್ದಾಳಿ ನಡೆಸಿದರು.</p>
<p>ಈ ಹಿಂದೆ ಬಿಜೆಪಿ ಇದ್ದಾಗ ಜಗದೀಶ್ ಶೆಟ್ಟರ್ ಸದಾನಂದ ಗೌಡ ಎಲ್ಲರೂ ಸಿಎಂ ಆದರು . ಅವರ ರೀತಿಯ ಕಿತ್ತಾಟ ಗೊಂದಲ ನಮ್ಮಲ್ಲಿ ಇಲ್ಲ. ನಿನ್ನೆ ಸಭೆಯಲ್ಲೂ ಕೂಡ ಎಲ್ಲರೂ ಒಟ್ಟಾಗಿ ಭಾಗಿಯಾಗಿದ್ದೇವೆ. ನಮ್ಮ ಪಕ್ಷದಲ್ಲಿ ಯಾವುದೇ ಗೊಂದಲ ಇಲ್ಲ ಎಂದರು.</p>
<p>Key words: I also, want, become, CM, Minister, Dinesh Gundu Rao</p>
<p>The post <a href="https://www.justkannada.in/minister-dinesh-gundu-rao-19/">ನನಗೂ ಸಿಎಂ ಆಗಬೇಕು ಎನ್ನುವ ಆಸೆ ಇದೆ- ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರಿಂದ ವಿಶೇಷ ಪೂಜೆ, ತುಲಾಭಾರ</title>
		<link>https://www.justkannada.in/dk-shivakumar-cm-supporters/</link>
		
		<dc:creator><![CDATA[prashanth]]></dc:creator>
		<pubDate>Sat, 22 Nov 2025 06:20:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become]]></category>
		<category><![CDATA[CM]]></category>
		<category><![CDATA[DK Shivakumar]]></category>
		<category><![CDATA[Special puja]]></category>
		<category><![CDATA[supporters]]></category>
		<guid isPermaLink="false">https://www.justkannada.in/?p=148104</guid>

					<description><![CDATA[<p>ತುಮಕೂರು,ನವೆಂಬರ್,22,2025 (www.justkannada.in):   ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅವರ ಅಭಿಮಾನಿಗಳು, ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ಮಾಡಿಸಿದ್ದಾರೆ. ತುಮಕೂರಿನ ಪಾವಗಡದಲ್ಲಿ ಶನಿಮಾತ್ಮನ ದೇಗುಲದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದು 91 ಕೆಜಿ ಎಳ್ಳಿನ ತುಲಾಭಾರ ಮಾಡಿದ್ದಾರೆ. ಹಾಗೆಯೇ ನವಗ್ರಹಗಳಿಗೆ ತೈಲಾಭಿಷೇಕ ನೆರವೇರಿಸಿದ್ದು ಡಿಕೆ ಶಿವಕುಮಾರ್ ಗೆ ಇರುವ ಶನಿ, ಕುಜದೋಷ ಪರಿಹಾರವಾಗಲಿ ಎಂದು ಪ್ರಾರ್ಥಿಸಿದ್ದಾರೆ. ಅಧಿಕಾರ ಹಂಚಿಕೆಯ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿದ್ದು ಅಧಿಕಾರ ಹಂಚಿಕೆಯಾಗುತ್ತದೆಯೇ ಅಥವಾ ಸಿದ್ದರಾಮಯ್ಯನವರೇ ಪೂರ್ಣಾವಧಿ [&#8230;]</p>
<p>The post <a href="https://www.justkannada.in/dk-shivakumar-cm-supporters/">ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರಿಂದ ವಿಶೇಷ ಪೂಜೆ, ತುಲಾಭಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ನವೆಂಬರ್,22,2025 (<a href="http://www.justkannada.in">www.justkannada.in</a>): </strong>  ಡಿಸಿಎಂ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗಲೆಂದು ಅವರ ಅಭಿಮಾನಿಗಳು, ಬೆಂಬಲಿಗರು ವಿಶೇಷ ಪೂಜೆ ಸಲ್ಲಿಸಿ ತುಲಾಭಾರ ಮಾಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತುಮಕೂರಿನ ಪಾವಗಡದಲ್ಲಿ ಶನಿಮಾತ್ಮನ ದೇಗುಲದಲ್ಲಿ ಬೆಂಬಲಿಗರು ಮತ್ತು ಅಭಿಮಾನಿಗಳು ವಿಶೇಷ ಪೂಜೆ ಸಲ್ಲಿಕೆ ಮಾಡಿದ್ದು 91 ಕೆಜಿ ಎಳ್ಳಿನ ತುಲಾಭಾರ ಮಾಡಿದ್ದಾರೆ. ಹಾಗೆಯೇ ನವಗ್ರಹಗಳಿಗೆ ತೈಲಾಭಿಷೇಕ ನೆರವೇರಿಸಿದ್ದು ಡಿಕೆ ಶಿವಕುಮಾರ್ ಗೆ ಇರುವ ಶನಿ, ಕುಜದೋಷ ಪರಿಹಾರವಾಗಲಿ ಎಂದು ಪ್ರಾರ್ಥಿಸಿದ್ದಾರೆ.</p>
<p>ಅಧಿಕಾರ ಹಂಚಿಕೆಯ ಬಗ್ಗೆ ಸಾಕಷ್ಟು ಗೊಂದಲ ಉಂಟಾಗಿದ್ದು ಅಧಿಕಾರ ಹಂಚಿಕೆಯಾಗುತ್ತದೆಯೇ ಅಥವಾ ಸಿದ್ದರಾಮಯ್ಯನವರೇ ಪೂರ್ಣಾವಧಿ ಸಿಎಂ ಆಗಿ ಮುಂದುವರೆಯುತ್ತಾರೆಯೇ ಎಂಬ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟನೆ ನೀಡಬೇಕಿದೆ.</p>
<p>Key words: Special puja, DK Shivakumar, become, CM, supporters</p>
<p>The post <a href="https://www.justkannada.in/dk-shivakumar-cm-supporters/">ಡಿಕೆ ಶಿವಕುಮಾರ್ ಸಿಎಂ ಆಗಲೆಂದು ಬೆಂಬಲಿಗರಿಂದ ವಿಶೇಷ ಪೂಜೆ, ತುಲಾಭಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
