<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>becoming Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/becoming/feed/" rel="self" type="application/rss+xml" />
	<link>https://www.justkannada.in/tag/becoming/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 16 Jan 2026 06:26:58 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>becoming Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/becoming/</link>
	<width>32</width>
	<height>32</height>
</image> 
	<item>
		<title>ಸಂಕ್ರಾಂತಿ ಬದಲಾವಣೆ ಆಗಿದೆ: ಡಿಕೆ ಶಿವಕುಮಾರ್ ಗೆ  2 ವರ್ಷ ಸಿಎಂ ಆಗುವ ವಿಶ್ವಾಸವಿದೆ- ಕಾಂಗ್ರೆಸ್ ಶಾಸಕ</title>
		<link>https://www.justkannada.in/dk-shivakumar-cm-mla/</link>
		
		<dc:creator><![CDATA[prashanth]]></dc:creator>
		<pubDate>Fri, 16 Jan 2026 06:26:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[becoming]]></category>
		<category><![CDATA[CM]]></category>
		<category><![CDATA[Congress MLA]]></category>
		<category><![CDATA[DK Shivakumar]]></category>
		<category><![CDATA[Sankranti.]]></category>
		<guid isPermaLink="false">https://www.justkannada.in/?p=150293</guid>

					<description><![CDATA[<p>ದಾವಣಗೆರೆ,ಜನವರಿ,16,2026 (www.justkannada.in): ಸೂರ್ಯಪಥ ಬದಲಾಗಿದೆ.  ನಮ್ಮ ಪಥ ಕೂಡ ಬದಲಾವಣೆ ಆಗಿದೆ. ನಮ್ಮ ಹೇಳಿಕೆಯಂತೆ ಸಂಕ್ರಾಂತಿಯಲ್ಲಿ ಬದಲಾವಣೆಯಾಗಿದೆ. ಡಿಕೆ ಶಿವಕುಮಾರ್ ಗೆ  2 ವರ್ಷ ಸಿಎಂ ಆಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ತಿಳಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಶಿವಗಂಗಾ ಬಸವರಾಜು, ಹೊಸಬರು ಎಂಎಲ್ ಎ ಆಗಲು ಡಿಕೆ ಶಿವಕುಮಾರ್ ಕಾರಣ. ಸಿದ್ದರಾಮಯ್ಯ ಸಿಎಂ ಆಗಿ 7.5 ವರ್ಷ ಅಧಿಕಾರ ಮಾಡಿದ್ದಾರೆ.  ಡಿಕೆ ಶಿವಕುಮಾರ್ ಕೂಡ 2 ವರ್ಷ ಸಿಎಂ ಆಗಲಿ ಎಂಬುದು [&#8230;]</p>
<p>The post <a href="https://www.justkannada.in/dk-shivakumar-cm-mla/">ಸಂಕ್ರಾಂತಿ ಬದಲಾವಣೆ ಆಗಿದೆ: ಡಿಕೆ ಶಿವಕುಮಾರ್ ಗೆ  2 ವರ್ಷ ಸಿಎಂ ಆಗುವ ವಿಶ್ವಾಸವಿದೆ- ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಜನವರಿ,16,2026 (<a href="http://www.justkannada.in">www.justkannada.in</a>):</strong> ಸೂರ್ಯಪಥ ಬದಲಾಗಿದೆ.  ನಮ್ಮ ಪಥ ಕೂಡ ಬದಲಾವಣೆ ಆಗಿದೆ. ನಮ್ಮ ಹೇಳಿಕೆಯಂತೆ ಸಂಕ್ರಾಂತಿಯಲ್ಲಿ ಬದಲಾವಣೆಯಾಗಿದೆ. ಡಿಕೆ ಶಿವಕುಮಾರ್ ಗೆ  2 ವರ್ಷ ಸಿಎಂ ಆಗುವ ವಿಶ್ವಾಸವಿದೆ ಎಂದು ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜು ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಶಿವಗಂಗಾ ಬಸವರಾಜು, ಹೊಸಬರು ಎಂಎಲ್ ಎ ಆಗಲು ಡಿಕೆ ಶಿವಕುಮಾರ್ ಕಾರಣ. ಸಿದ್ದರಾಮಯ್ಯ ಸಿಎಂ ಆಗಿ 7.5 ವರ್ಷ ಅಧಿಕಾರ ಮಾಡಿದ್ದಾರೆ.  ಡಿಕೆ ಶಿವಕುಮಾರ್ ಕೂಡ 2 ವರ್ಷ ಸಿಎಂ ಆಗಲಿ ಎಂಬುದು ನಮ್ಮ ಆಶಯ. ಡಿಕೆಗೆ ಸಿಎಂ ಆಗಬೇಕೆಂಬ ಅಭಿಪ್ರಾಯ ಇತ್ತು. ಅದರಂತೆ ಆಗುತ್ತಿದೆ.  ಡಿಕೆ ಶಿವಕುಮಾರ್ ಗೆ ಹೈಕಮಾಮಡ್ ಕರೆ ಕೊಟ್ಟಿದೆ ಇದು ಉತ್ತಮ ಬೆಳವಣಿಗೆ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಹೇಳಿದ್ದೆ ಸಕ್ಸಸ್ ಆಗಿದೆ ಎಂದಿದ್ದಾರೆ.<img decoding="async" class="aligncenter size-full wp-image-132499" src="https://www.justkannada.in/wp-content/uploads/2024/11/dks-dk-shivakumar.jpg" alt="" width="500" height="331" srcset="https://www.justkannada.in/wp-content/uploads/2024/11/dks-dk-shivakumar.jpg 500w, https://www.justkannada.in/wp-content/uploads/2024/11/dks-dk-shivakumar-300x199.jpg 300w, https://www.justkannada.in/wp-content/uploads/2024/11/dks-dk-shivakumar-150x99.jpg 150w" sizes="(max-width: 500px) 100vw, 500px" /></p>
<p>ಸಿದ್ದರಾಮಯ್ಯ 5 ವರ್ಷ ಸಿಎಂ ಎಂಬ ಬೆಂಬಲಿಗರ ಹೇಳಿಕೆ ವಿಚಾರ,   ಆ ಬಗ್ಗೆ ಹೈಕಮಾಂಡ ತೀರ್ಮಾನ ಮಾಡುತ್ತೆ . ನಾಣನು ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ಹೇಳುತ್ತಿದ್ದೆ. ಡಿಕೆ ಶಿವಕುಮಾರ್ ಸಿಎಂ ಆದರೆ ಸಂಪುಟದಲ್ಲಿ ಬದಲಾವಣೆಯಾಗುತ್ತದೆ.  ಸಂಪುಟದಲ್ಲಿ ಹೊಸಬರಿಗೆ ಅವಕಾಶ ಸಿಗುತ್ತದೆ. ನನಗೆ ಸಚಿವಸ್ಥಾನ ಅಂತಾ ಅಲ್ಲ ಯಾವುದೇ ಸ್ಥಾನ ನೀಡಿದರೂ ನಿಭಾಯಿಸುತ್ತೇನೆ ಎಂದು ಶಿವಗಂಗಾ ಬಸವರಾಜ್ ಹೇಳಿದ್ದಾರೆ.</p>
<p>Key words: Sankranti, DK Shivakumar, becoming, CM, Congress MLA</p>
<p>The post <a href="https://www.justkannada.in/dk-shivakumar-cm-mla/">ಸಂಕ್ರಾಂತಿ ಬದಲಾವಣೆ ಆಗಿದೆ: ಡಿಕೆ ಶಿವಕುಮಾರ್ ಗೆ  2 ವರ್ಷ ಸಿಎಂ ಆಗುವ ವಿಶ್ವಾಸವಿದೆ- ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ: ಕಂಟ್ರೋಲ್ ರೂಂ ತೆರೆಯಲು ಸೂಚನೆ-ಸಿಎಂ ಸಿದ್ದರಾಮಯ್ಯ.</title>
		<link>https://www.justkannada.in/measures-prevent-drinking-water-becoming-problem-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 05 Mar 2024 11:03:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[becoming]]></category>
		<category><![CDATA[CM Siddaramaiah]]></category>
		<category><![CDATA[drinking water]]></category>
		<category><![CDATA[Measures]]></category>
		<category><![CDATA[prevent]]></category>
		<category><![CDATA[problem]]></category>
		<guid isPermaLink="false">https://www.justkannada.in/?p=120371</guid>

					<description><![CDATA[<p>ಬೆಂಗಳೂರು, ಮಾರ್ಚ್,5,2024(www.justkannada.in): ರಾಜ್ಯದಲ್ಲಿ ಬರಗಾಲ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.  ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗೊಳೊಂದಿಗೆ ಬರ ನಿರ್ವಹಣೆ ಪರಿಶೀಲನೆ ಸಭೆ ನಡೆಸಿ ಚರ್ಚೆ ನಡೆಸಿದರು. ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರಿನ‌ ಸಮಸ್ಯೆ ಆಗದಂತೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ. ಹಣಕ್ಕೂ ತೊಂದರೆ [&#8230;]</p>
<p>The post <a href="https://www.justkannada.in/measures-prevent-drinking-water-becoming-problem-cm-siddaramaiah/">ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ: ಕಂಟ್ರೋಲ್ ರೂಂ ತೆರೆಯಲು ಸೂಚನೆ-ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮಾರ್ಚ್,5,2024(<a href="http://www.justkannada.in">www.justkannada.in</a>): </strong>ರಾಜ್ಯದಲ್ಲಿ ಬರಗಾಲ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುತ್ತಿದೆ.  ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ ತೆರೆಯಲು ಸೂಚಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. <img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಗೃಹಕಚೇರಿ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಅಧಿಕಾರಿಗೊಳೊಂದಿಗೆ ಬರ ನಿರ್ವಹಣೆ ಪರಿಶೀಲನೆ ಸಭೆ ನಡೆಸಿ ಚರ್ಚೆ ನಡೆಸಿದರು.</p>
<p>ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕುಡಿಯುವ ನೀರಿನ‌ ಸಮಸ್ಯೆ ಆಗದಂತೆ ಸರ್ಕಾರ ಎಲ್ಲಾ ಕ್ರಮ ಕೈಗೊಳ್ಳಲಾಗುತ್ತಿದೆ. ಹಣಕ್ಕೂ ತೊಂದರೆ ಆಗದ ರೀತಿ ನೋಡಿಕೊಳ್ಳುತ್ತೇವೆ. ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಕಂಟ್ರೋಲ್ ರೂಂ, ಸಹಾಯವಾಣಿ ಆರಂಭಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-115775" src="https://www.justkannada.in/wp-content/uploads/2023/11/siddaramaiah123.webp" alt="" width="500" height="281" srcset="https://www.justkannada.in/wp-content/uploads/2023/11/siddaramaiah123.webp 500w, https://www.justkannada.in/wp-content/uploads/2023/11/siddaramaiah123-300x169.webp 300w" sizes="auto, (max-width: 500px) 100vw, 500px" /></p>
<p>ರಾಜ್ಯದ 194 ತಾಲೂಕುಗಳಲ್ಲಿ ತೀವ್ರ ಬರಗಾಲವಿದೆ. ಬರ ನಿರ್ವಹಣಗೆ ಅಗತ್ಯ ಕ್ರಮ ಕೈಗೊಂಡಿದ್ದೇವೆ ನೀರಿನ ಸಮಸ್ಯೆ ನಿವಾರಣೆ ಮಾಡಲು ಸೂಚಿಸಿದ್ದೇನೆ.  ಎಲ್ಲಾ ಜಿಲ್ಲಾಧಿಕಾರಿಗಿಗೆ ಸೂಚನೆ ನೀಡಿದ್ದೇವೆ. ಕುಡಿಯುವ ನೀರಿಗೆ ಎಷ್ಟು ಹಣ ಬೇಕಾದರೂ ಕೊಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.</p>
<p>Key words: Measures &#8211; prevent -drinking water &#8211; becoming – problem-CM Siddaramaiah.</p>
<p>The post <a href="https://www.justkannada.in/measures-prevent-drinking-water-becoming-problem-cm-siddaramaiah/">ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಕ್ರಮ: ಕಂಟ್ರೋಲ್ ರೂಂ ತೆರೆಯಲು ಸೂಚನೆ-ಸಿಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ಬಿ.ವೈ ವಿಜಯೇಂದ್ರ.</title>
		<link>https://www.justkannada.in/no-one-can-stop-narendra-modi-becoming-pm-3rd-time-by-vijayendra/</link>
		
		<dc:creator><![CDATA[prashanth]]></dc:creator>
		<pubDate>Sat, 30 Dec 2023 12:47:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[3rd time]]></category>
		<category><![CDATA[becoming]]></category>
		<category><![CDATA[BY Vijayendra]]></category>
		<category><![CDATA[No one- can- stop -Narendra Modi]]></category>
		<category><![CDATA[PM]]></category>
		<guid isPermaLink="false">https://www.justkannada.in/?p=117375</guid>

					<description><![CDATA[<p>ವಿಜಯಪುರ,ಡಿಸೆಂಬರ್, 30, 2023(www.justkannada.in):  ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು. ಇಂದು ವಿಜಯಪುರದಲ್ಲಿ  ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನ ಗೆಲ್ಲಲಿದೆ. 28 ಸ್ಥಾನಗಳನ್ನ ಗೆದ್ದು ಇತಿಹಾಸ ಸೃಷ್ಠಸುತ್ತೇವೆ.  ಪ್ರಧಾನಿ ಮೋದಿ ಗ್ಯಾರಂಟಿಯಿಂದ 3 ರಾಜ್ಯದಲ್ಲಿ ಗೆದ್ದಿದ್ದೇವೆ. ಛತ್ತೀಸಘಡ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಮತದಾರ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ [&#8230;]</p>
<p>The post <a href="https://www.justkannada.in/no-one-can-stop-narendra-modi-becoming-pm-3rd-time-by-vijayendra/">ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ಬಿ.ವೈ ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಡಿಸೆಂಬರ್, 30, 2023(<a href="http://www.justkannada.in">www.justkannada.in</a>):  </strong>ನರೇಂದ್ರ ಮೋದಿ ಅವರು 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನುಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ವಿಜಯಪುರದಲ್ಲಿ  ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ ಸ್ವೀಕರಿಸಿ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯದಲ್ಲಿ ಬಿಜೆಪಿ 28 ಸ್ಥಾನಗಳನ್ನ ಗೆಲ್ಲಲಿದೆ. 28 ಸ್ಥಾನಗಳನ್ನ ಗೆದ್ದು ಇತಿಹಾಸ ಸೃಷ್ಠಸುತ್ತೇವೆ.  ಪ್ರಧಾನಿ ಮೋದಿ ಗ್ಯಾರಂಟಿಯಿಂದ 3 ರಾಜ್ಯದಲ್ಲಿ ಗೆದ್ದಿದ್ದೇವೆ. ಛತ್ತೀಸಘಡ, ರಾಜಸ್ಥಾನ, ಮಧ್ಯಪ್ರದೇಶ ರಾಜ್ಯಗಳಲ್ಲಿ ಅಲ್ಲಿನ ಮತದಾರ ಬಿಜೆಪಿ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ ಎಂದರು.</p>
<p>ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ನಾಗಲೋಟ ನಿಲ್ಲಲ್ಲ. ಕಾಂಗ್ರೆಸ್ ಹಾಗೂ ಇತರೆ ವಿಪಕ್ಷಗಳು ಏನೇ ತಿಪ್ಪರಲಾಗ ಹಾಕಿದರೂ ಬಿಜೆಪಿ ನಾಗಾಲೋಟಕ್ಕೆ ತಡೆಯೊಡ್ಡಲು ಸಾಧ್ಯವಿಲ್ಲ. ರಾಜ್ಯದಲ್ಲೂ ಜೆಡಿಎಸ್ ಜೊತೆ ಬಿಜೆಪಿ ಮೈತ್ರಿ ಮಾಡಿಕೊಂಡಿದ್ದೇವೆ.  ಕರ್ನಾಟಕದಲ್ಲಿನ 28 ಸ್ಥಾನಗಳಲ್ಲೂ ಗೆಲುವು ಸಾಧಿಸಲಿದ್ದೇವೆ. ಕಾಂಗ್ರೆಸ್ ಗೆ ಜನರು ಶಾಪ ಹಾಕುತ್ತಿದ್ದಾರೆ ಎಂದು ಬಿವೈ ವಿಜಯೇಂದ್ರ ಕಿಡಿಕಾರಿದರು.<img loading="lazy" decoding="async" class="aligncenter size-full wp-image-96928" src="https://www.justkannada.in/wp-content/uploads/2022/09/by-vijayendra.jpg1_.jpg" alt="" width="500" height="281" srcset="https://www.justkannada.in/wp-content/uploads/2022/09/by-vijayendra.jpg1_.jpg 500w, https://www.justkannada.in/wp-content/uploads/2022/09/by-vijayendra.jpg1_-300x169.jpg 300w" sizes="auto, (max-width: 500px) 100vw, 500px" /></p>
<p>ಪಕ್ಷದ ರಾಜ್ಯಾಧ್ಯಕ್ಷನಾಗಿ ನಾನು ಪಕ್ಷ ಸಂಘಟನೆಗಾಗಿ ರಾಜ್ಯದಾದ್ಯಂತ ಪ್ರವಾಸ ಮಾಡಲಿದ್ದೇನೆ. ರಾಜ್ಯದಲ್ಲಿ ಯಾವುದೇ ಕ್ಷಣದಲ್ಲಿ ವಿಧಾನಸಭೆ ಚುನಾವಣೆ ಎದುರಾಗಲಿದ್ದು, ಕಾರ್ಯಕರ್ತರು ಸನ್ನದ್ಧರಾಗಿಬೇಕು ಎಂದು ಬಿ.ವೈ ವಿಜಯೇಂದ್ರ ಕರೆ ನೀಡಿದರು.</p>
<p>Key words: No one- can- stop -Narendra Modi &#8211; becoming –PM- 3rd time &#8211; BY Vijayendra.</p>
<p>The post <a href="https://www.justkannada.in/no-one-can-stop-narendra-modi-becoming-pm-3rd-time-by-vijayendra/">ನರೇಂದ್ರ ಮೋದಿ 3ನೇ ಬಾರಿಗೆ ಪ್ರಧಾನಿ ಆಗುವುದನ್ನ ತಡೆಯಲು ಯಾರಿಂದಲೂ ಸಾಧ್ಯವಿಲ್ಲ- ಬಿ.ವೈ ವಿಜಯೇಂದ್ರ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಆದ ಬಳಿಕ ಇಂದು ಮೊದಲ  ಜಿಲ್ಲಾ ಪ್ರವಾಸಕ್ಕೆ  ಮುಖ್ಯಮಂತ್ರಿ ಸಿದ‍್ಧರಾಮಯ್ಯ.</title>
		<link>https://www.justkannada.in/cm-siddaramaiah-first-district-tour-after-becoming-cm/</link>
		
		<dc:creator><![CDATA[JK Desk]]></dc:creator>
		<pubDate>Mon, 05 Jun 2023 04:40:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[after]]></category>
		<category><![CDATA[becoming]]></category>
		<category><![CDATA[CM]]></category>
		<category><![CDATA[CM-Siddaramaiah - first -district]]></category>
		<category><![CDATA[tour]]></category>
		<guid isPermaLink="false">https://www.justkannada.in/?p=108080</guid>

					<description><![CDATA[<p>ಬೆಂಗಳೂರು,ಜೂನ್,5,2023(www.justkannada.in):  ಸಿದ್ಧರಾಮಯ್ಯ ಸಿಎಂ ಆದ ಬಳಿಕ ಇಂದು ಮೊದಲ ಬಾರಿ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಇಂದು ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 11 ಗಂಟೆಗೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರವಾಸ  ಬೆಳೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಮಟ್ಟದ  ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿದ್ಧರಾಮಯ್ಯ  ದಾವಣಗೆರೆ ಜಿಲ್ಲೆ ಸಮಗ್ರ ಅಭಿವೃದ್ದಿ ಬಗ್ಗೆ ಚರ್ಚಿಸಲಿದ್ದಾರೆ.sidd ನಂತರ ದಾವಣಗೆರೆಯಲ್ಲಿ  ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ಸಂಜೆ 4.15ಕ್ಕೆ  ಹೆಚ್ ಎಎಲ್ ವಿಮಾನ [&#8230;]</p>
<p>The post <a href="https://www.justkannada.in/cm-siddaramaiah-first-district-tour-after-becoming-cm/">ಸಿಎಂ ಆದ ಬಳಿಕ ಇಂದು ಮೊದಲ  ಜಿಲ್ಲಾ ಪ್ರವಾಸಕ್ಕೆ  ಮುಖ್ಯಮಂತ್ರಿ ಸಿದ‍್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,5,2023(<a href="http://www.justkannada.in">www.justkannada.in</a>):</strong>  ಸಿದ್ಧರಾಮಯ್ಯ ಸಿಎಂ ಆದ ಬಳಿಕ ಇಂದು ಮೊದಲ ಬಾರಿ ಜಿಲ್ಲಾ ಪ್ರವಾಸ ಕೈಗೊಳ್ಳುತ್ತಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸಿಎಂ ಸಿದ್ಧರಾಮಯ್ಯ ದಾವಣಗೆರೆ ಜಿಲ್ಲಾ ಪ್ರವಾಸ ಕೈಗೊಂಡಿದ್ದು, ಬೆಳಿಗ್ಗೆ 11 ಗಂಟೆಗೆ ಹೆಚ್ ಎಎಲ್ ಏರ್ ಪೋರ್ಟ್ ನಿಂದ ಪ್ರವಾಸ  ಬೆಳೆಸಲಿದ್ದಾರೆ. ಮಧ್ಯಾಹ್ನ 12.30ಕ್ಕೆ ಜಿಲ್ಲಾ ಮಟ್ಟದ  ಅಧಿಕಾರಿಗಳ ಜೊತೆ ಸಭೆ ನಡೆಸಲಿರುವ ಸಿದ್ಧರಾಮಯ್ಯ  ದಾವಣಗೆರೆ ಜಿಲ್ಲೆ ಸಮಗ್ರ ಅಭಿವೃದ್ದಿ ಬಗ್ಗೆ ಚರ್ಚಿಸಲಿದ್ದಾರೆ.<img loading="lazy" decoding="async" class="aligncenter size-full wp-image-107933" src="https://www.justkannada.in/wp-content/uploads/2023/06/cm-siddaramaiah.jpg" alt="" width="500" height="277" srcset="https://www.justkannada.in/wp-content/uploads/2023/06/cm-siddaramaiah.jpg 500w, https://www.justkannada.in/wp-content/uploads/2023/06/cm-siddaramaiah-300x166.jpg 300w" sizes="auto, (max-width: 500px) 100vw, 500px" />sidd</p>
<p>ನಂತರ ದಾವಣಗೆರೆಯಲ್ಲಿ  ಸ್ಥಳೀಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಿಎಂ ಸಿದ್ದರಾಮಯ್ಯ ಸಂಜೆ 4.15ಕ್ಕೆ  ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.</p>
<p>Key words: CM-Siddaramaiah &#8211; first -district -tour -after -becoming &#8211; CM.</p>
<p>The post <a href="https://www.justkannada.in/cm-siddaramaiah-first-district-tour-after-becoming-cm/">ಸಿಎಂ ಆದ ಬಳಿಕ ಇಂದು ಮೊದಲ  ಜಿಲ್ಲಾ ಪ್ರವಾಸಕ್ಕೆ  ಮುಖ್ಯಮಂತ್ರಿ ಸಿದ‍್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ: ಬ್ರಿಟನ್ ಪ್ರಧಾನಿಯಾದ ಬಳಿಕ ರಿಷಿ ಸುನಕ್ ಚೊಚ್ಚಲ ಭಾಷಣ.</title>
		<link>https://www.justkannada.in/rishi-sunak-first-speech-after-becoming-british-prime-minister/</link>
		
		<dc:creator><![CDATA[JK Desk]]></dc:creator>
		<pubDate>Tue, 25 Oct 2022 12:00:23 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[after]]></category>
		<category><![CDATA[becoming]]></category>
		<category><![CDATA[British]]></category>
		<category><![CDATA[Prime Minister]]></category>
		<category><![CDATA[Rishi Sunak- first speech]]></category>
		<guid isPermaLink="false">https://www.justkannada.in/?p=98690</guid>

					<description><![CDATA[<p>ಲಂಡನ್,ಅಕ್ಟೋಬರ್,25,2022(www.justkannada.in): ಬ್ರಿಟನ್ ಆರ್ಥಿಕ ಸಂಕಷ್ಟ ಅನುಭವಿಸುತ್ತಿದೆ. ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ನುಡಿದಿದ್ದಾರೆ. ಬ್ರಿಟನ್ ಪ್ರಧಾನಿಯಾಗಿ ಇಂದು ರಿಷಿ ಸುನಕ್  ಪ್ರದಗ್ರಹಣ ಮಾಡಿದರು. ಬಳಿಕ ಬ್ರಿಟನ್ ಜನರನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ ಅವರು, ನಾವು ನೀಡಿದ್ದ ಭರವಸೆ ಈಡೇರಿಸಲು ಹಗಲು ರಾತ್ರಿ ಶ್ರಮಿಸುತ್ತೇನೆ.  ದೇಶದ ಸಮಸ್ಯೆಗಳನ್ನ ಪರಿಹರಿಸಲು ಕಠಿಣ ಕ್ರಮಗಳನ್ನ ಕೈಗೊಳ್ಳಬೇಕಿದೆ.  ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಜಾರಿ ಮಾಡುತ್ತೇವೆ. ದೇಶದ ಜನರಿಗಾಗಿ ಎಲ್ಲವನ್ನೂ [&#8230;]</p>
<p>The post <a href="https://www.justkannada.in/rishi-sunak-first-speech-after-becoming-british-prime-minister/">ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ: ಬ್ರಿಟನ್ ಪ್ರಧಾನಿಯಾದ ಬಳಿಕ ರಿಷಿ ಸುನಕ್ ಚೊಚ್ಚಲ ಭಾಷಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಲಂಡನ್,ಅಕ್ಟೋಬರ್,25,2022(<a href="http://www.justkannada.in">www.justkannada.in</a>):</strong> ಬ್ರಿಟನ್ ಆರ್ಥಿಕ ಸಂಕಷ್ಟ ಅನುಭವಿಸುತ್ತಿದೆ. ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಬ್ರಿಟನ್ ಪ್ರಧಾನಿ ರಿಷಿ ಸುನಕ್ ನುಡಿದಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬ್ರಿಟನ್ ಪ್ರಧಾನಿಯಾಗಿ ಇಂದು ರಿಷಿ ಸುನಕ್  ಪ್ರದಗ್ರಹಣ ಮಾಡಿದರು. ಬಳಿಕ ಬ್ರಿಟನ್ ಜನರನ್ನುದ್ದೇಶಿಸಿ ಚೊಚ್ಚಲ ಭಾಷಣ ಮಾಡಿದ ಅವರು, ನಾವು ನೀಡಿದ್ದ ಭರವಸೆ ಈಡೇರಿಸಲು ಹಗಲು ರಾತ್ರಿ ಶ್ರಮಿಸುತ್ತೇನೆ.  ದೇಶದ ಸಮಸ್ಯೆಗಳನ್ನ ಪರಿಹರಿಸಲು ಕಠಿಣ ಕ್ರಮಗಳನ್ನ ಕೈಗೊಳ್ಳಬೇಕಿದೆ.  ಮುಂದಿನ ದಿನಗಳಲ್ಲಿ ಕಠಿಣ ನಿರ್ಧಾರ ಜಾರಿ ಮಾಡುತ್ತೇವೆ. ದೇಶದ ಜನರಿಗಾಗಿ ಎಲ್ಲವನ್ನೂ ನೀಡುತ್ತೇವೆ.  ಬ್ರಿಟನ್ ಆರ್ಥಿಕ ಸಂಕಷ್ಟ ಅನುಭವಿಸುತ್ತಿದೆ.  ಆರ್ಥಿಕತೆ ಮೇಲೆತ್ತುವುದೇ ನನ್ನ ಮೊದಲ ಆದ್ಯತೆ ಎಂದರು.<img loading="lazy" decoding="async" class="aligncenter size-full wp-image-98691" src="https://www.justkannada.in/wp-content/uploads/2022/10/rishi-sunak.jpg123.jpg" alt="" width="500" height="280" srcset="https://www.justkannada.in/wp-content/uploads/2022/10/rishi-sunak.jpg123.jpg 500w, https://www.justkannada.in/wp-content/uploads/2022/10/rishi-sunak.jpg123-300x168.jpg 300w" sizes="auto, (max-width: 500px) 100vw, 500px" /></p>
<p>ಬ್ರಿಟನ್ ಜನರ ನಂಬಿಕೆಯನ್ನ ಉಳಿಸಿಕೊಳ್ಳುತ್ತೇನೆ. ಹಣದುಬ್ಬರ ತಗ್ಗಿಸಲು ಕಠಿಣ ಕ್ರ ಮ ಕೈಗೊಳ್ಳುವೆ.  ಪ್ರಣಾಳಿಕೆಯಲ್ಲಿ ಕೊಟ್ಟ ಭರವಸೆ ಈಡೇರಿಸುವೆ ಎಂದು ರಿಷಿಸುನಕ್ ತಿಳಿಸಿದರು.</p>
<p>Key words: Rishi Sunak- first speech- after –becoming- British -Prime Minister.</p>
<p>The post <a href="https://www.justkannada.in/rishi-sunak-first-speech-after-becoming-british-prime-minister/">ದೇಶದ ಸಮಸ್ಯೆಗಳನ್ನ ಪರಿಹರಿಸಲು ಮುಂದಿನ ದಿನಗಳಲ್ಲಿ ಕಠಿಣ ಕ್ರಮ: ಬ್ರಿಟನ್ ಪ್ರಧಾನಿಯಾದ ಬಳಿಕ ರಿಷಿ ಸುನಕ್ ಚೊಚ್ಚಲ ಭಾಷಣ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿ.ಎಸ್.ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತ : ರಾಜ್ಯ ಕಾಂಗ್ರೆಸ್ ಟೀಕೆ </title>
		<link>https://www.justkannada.in/bsy-free-bjp-becoming-time-imminent-state-congress-criticism/</link>
		
		<dc:creator><![CDATA[JK Desk]]></dc:creator>
		<pubDate>Thu, 01 Apr 2021 07:15:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[becoming]]></category>
		<category><![CDATA[BJP]]></category>
		<category><![CDATA[BSY]]></category>
		<category><![CDATA[congress]]></category>
		<category><![CDATA[criticism]]></category>
		<category><![CDATA[free]]></category>
		<category><![CDATA[imminent]]></category>
		<category><![CDATA[State]]></category>
		<category><![CDATA[time]]></category>
		<guid isPermaLink="false">https://www.justkannada.in/?p=61035</guid>

					<description><![CDATA[<p>ಬೆಂಗಳೂರು,ಏಪ್ರೀಲ್,01,2021(www.justkannada.in) : ಈ ಸರ್ಕಾರ  ಬಿಜೆಪಿ ಪಕ್ಷದ ರಾಜಕೀಯ ವ್ಯಭಿಚಾರಕ್ಕೆ ಹುಟ್ಟಿದ &#8220;ಅನೈತಿಕ ಕೂಸು&#8221;. &#8220;ಆಪರೇಷನ್ ಕಮಲ&#8221;ಎನ್ನುವ ಅನಿಷ್ಟ ಪದ್ಧತಿಯನ್ನು ಹುಟ್ಟುಹಾಕಿ ಶಾಸಕರನ್ನು ಐಟಿ, ಇಡಿ ಬೆದರಿಕೆ, ಹನಿಟ್ರಾಪ್ ಬ್ಲಾಕ್ಮೇಲ್, ಹಣದ ಆಮಿಷ ಎಲ್ಲವನ್ನೂ ಬಳಸಿಕೊಂಡಿದ್ದು, ಒಂದೊಂದಾಗಿ ಬಯಲಾಗುತ್ತಿವೆ.  ಇದರೊಂದಿಗೆ  ಬಿ.ಎಸ್.ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದುದ್ದನ್ನ ಕಾಂಗ್ರೆಸ್ ಎತ್ತಿ ಹಿಡಿದಾಗ ಬಿಜೆಪಿ ರಾಜಕೀಯ ದುರುದ್ದೇಶವೆಂದು ತಿಪ್ಪೆ ಸಾರಿಸುತ್ತಿತ್ತು. ಆದರೆ, ಸ್ವತಃ ಬಿಜೆಪಿ ಶಾಸಕರೇ ಇತ್ತೀಚಿಗೆ ತಮಗಾದ [&#8230;]</p>
<p>The post <a href="https://www.justkannada.in/bsy-free-bjp-becoming-time-imminent-state-congress-criticism/">ಬಿ.ಎಸ್.ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತ : ರಾಜ್ಯ ಕಾಂಗ್ರೆಸ್ ಟೀಕೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರೀಲ್,01,2021(www.justkannada.in) :</strong> ಈ ಸರ್ಕಾರ  ಬಿಜೆಪಿ ಪಕ್ಷದ ರಾಜಕೀಯ ವ್ಯಭಿಚಾರಕ್ಕೆ ಹುಟ್ಟಿದ &#8220;ಅನೈತಿಕ ಕೂಸು&#8221;. &#8220;ಆಪರೇಷನ್ ಕಮಲ&#8221;ಎನ್ನುವ ಅನಿಷ್ಟ ಪದ್ಧತಿಯನ್ನು ಹುಟ್ಟುಹಾಕಿ ಶಾಸಕರನ್ನು ಐಟಿ, ಇಡಿ ಬೆದರಿಕೆ, ಹನಿಟ್ರಾಪ್ ಬ್ಲಾಕ್ಮೇಲ್, ಹಣದ ಆಮಿಷ ಎಲ್ಲವನ್ನೂ ಬಳಸಿಕೊಂಡಿದ್ದು, ಒಂದೊಂದಾಗಿ ಬಯಲಾಗುತ್ತಿವೆ.  ಇದರೊಂದಿಗೆ  ಬಿ.ಎಸ್.ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಟೀಕಿಸಿದೆ.<img loading="lazy" decoding="async" class="aligncenter  wp-image-61038" src="https://www.justkannada.in/wp-content/uploads/2021/04/07-300x175.jpg" alt="" width="435" height="254" />ರಾಜ್ಯದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದುದ್ದನ್ನ ಕಾಂಗ್ರೆಸ್ ಎತ್ತಿ ಹಿಡಿದಾಗ ಬಿಜೆಪಿ ರಾಜಕೀಯ ದುರುದ್ದೇಶವೆಂದು ತಿಪ್ಪೆ ಸಾರಿಸುತ್ತಿತ್ತು. ಆದರೆ, ಸ್ವತಃ ಬಿಜೆಪಿ ಶಾಸಕರೇ ಇತ್ತೀಚಿಗೆ ತಮಗಾದ ಅನ್ಯಾಯ ವ್ಯಕ್ತಪಡಿಸುತ್ತಿದ್ದರು, ಯತ್ನಾಳ್ ಬಹಿರಂಗವಾಗಿ ಬಂಡವಾಳ ಬಿಚ್ಚಿಟ್ಟಿದ್ದಾರೆ. ಈಗ ಈಶ್ವರಪ್ಪ ಗಂಭೀರ ಆರೋಪ ಎತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-medium wp-image-59259" src="https://www.justkannada.in/wp-content/uploads/2021/03/conred-300x202.jpg" alt=" BSY-free-BJP-Becoming-Time-Imminent-State-Congress- criticism" width="300" height="202" /></p>
<p>&nbsp;</p>
<p>&nbsp;</p>
<p>ಸಿಎಂ ಕೊರಳಲ್ಲಿ ಆರೋಪಗಳ ಸರಮಾಲೆಯಿದ್ದು, ದೇವನಹಳ್ಳಿ ಅಕ್ರಮ ಡಿನೋಟಿಫಿಕೇಷನ್ ಹಗರಣ , ದೇವರಬೀಸನಹಳ್ಳಿ ಅಕ್ರಮ ಡಿನೋಟಿಫಿಕೇಷನ್ ಹಗರಣ, ಆಪರೇಷನ್ ಕಮಲದಲ್ಲಿ ಹಣ ಆಮಿಷದ ಪ್ರಕರಣ, ಬಿ.ಎಸ್.ವೈ ಬಿಜೆಪಿ ಅವರೇ, ಗೋಮೂತ್ರ ಸಿಂಪಡಿಸಿದರೂ ನಿಮಗಂಟಿದ ಕಳಂಕ ಶುದ್ಧವಾಗುವುದಿಲ್ಲ! ಕಳಂಕಿತರಾಗಿ ಅಧಿಕಾರ ನಡೆಸಲು ಸ್ವಲ್ಪವೂ ನಾಚಿಕೆ ಎನಿಸುತ್ತಿಲ್ಲವೇ? ಎಂದು ಆಕ್ರೋಶವ್ಯಕ್ತಪಡಿಸಿದೆ.</p>
<p>key words : BSY-free-BJP-Becoming-Time-Imminent-State-Congress- criticism</p>
<p>The post <a href="https://www.justkannada.in/bsy-free-bjp-becoming-time-imminent-state-congress-criticism/">ಬಿ.ಎಸ್.ವೈ ಮುಕ್ತ ಬಿಜೆಪಿ ಆಗುವ ಕಾಲವೂ ಸನ್ನಿಹಿತ : ರಾಜ್ಯ ಕಾಂಗ್ರೆಸ್ ಟೀಕೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ” : ಸಚಿವ ಸಿ.ಪಿ.ಯೋಗೇಶ್ವರ್</title>
		<link>https://www.justkannada.in/mysorebecomingministerchargepurposemysorenot-comingministerc-p-yogeshwar/</link>
		
		<dc:creator><![CDATA[JK Desk]]></dc:creator>
		<pubDate>Sun, 07 Mar 2021 06:58:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[becoming]]></category>
		<category><![CDATA[C.P Yogeshwar.]]></category>
		<category><![CDATA[charge]]></category>
		<category><![CDATA[minister]]></category>
		<category><![CDATA[Mysore.]]></category>
		<category><![CDATA[Not coming]]></category>
		<category><![CDATA[purpose]]></category>
		<guid isPermaLink="false">https://www.justkannada.in/?p=58415</guid>

					<description><![CDATA[<p>ಮೈಸೂರು,ಮಾರ್ಚ್,07,2021(www.justkannada.in) : ಮೈಸೂರಿನ ಹೆಸರಿನಲ್ಲಿ ಬ್ರಾಂಡ್ ಮಾಡಲು ಸರ್ಕಾರ ಮುಂದಾಗಿದೆ. ಈ‌ ನಿಟ್ಟಿನಲ್ಲಿ ಚರ್ಚೆಗಾಗಿ ಪದೇ, ಪದೇ ಮೈಸೂರಿಗೆ ಬರುತ್ತಿದ್ದೇನೆ. ಇದನ್ನ ಹೊರತುಪಡಿಸಿ ಇನ್ಯಾವ ರಾಜಕೀಯ ಉದ್ದೇಶ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು. ನಾನು ರಾಮನಗರ ಉಸ್ತುವಾರಿ ಕೊಡಿ ಎಂದು ಕೇಳಿದ್ದೇನೆ. ಆದರೆ, ಸಿಎಂ ಈ ಬಗ್ಗೆ ಇನ್ನು ಸ್ಪಷ್ಟಪಡಿಸಿಲ್ಲ. ಮೈಸೂರು ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ ಎಂದಿದ್ದಾರೆ. ರಾಜ್ಯದ ಪ್ರವಾಸೋದ್ಯಮ ಬಹಳ ಹಿಂದೆ ಇದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ವ್ಯವಸ್ಥೆ [&#8230;]</p>
<p>The post <a href="https://www.justkannada.in/mysorebecomingministerchargepurposemysorenot-comingministerc-p-yogeshwar/">“ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ” : ಸಚಿವ ಸಿ.ಪಿ.ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,07,2021(www.justkannada.in) :</strong> ಮೈಸೂರಿನ ಹೆಸರಿನಲ್ಲಿ ಬ್ರಾಂಡ್ ಮಾಡಲು ಸರ್ಕಾರ ಮುಂದಾಗಿದೆ. ಈ‌ ನಿಟ್ಟಿನಲ್ಲಿ ಚರ್ಚೆಗಾಗಿ ಪದೇ, ಪದೇ ಮೈಸೂರಿಗೆ ಬರುತ್ತಿದ್ದೇನೆ. ಇದನ್ನ ಹೊರತುಪಡಿಸಿ ಇನ್ಯಾವ ರಾಜಕೀಯ ಉದ್ದೇಶ ಇಲ್ಲ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ.ಯೋಗೇಶ್ವರ್ ಹೇಳಿದರು.</p>
<p><img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="307" height="307" />ನಾನು ರಾಮನಗರ ಉಸ್ತುವಾರಿ ಕೊಡಿ ಎಂದು ಕೇಳಿದ್ದೇನೆ. ಆದರೆ, ಸಿಎಂ ಈ ಬಗ್ಗೆ ಇನ್ನು ಸ್ಪಷ್ಟಪಡಿಸಿಲ್ಲ. ಮೈಸೂರು ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ ಎಂದಿದ್ದಾರೆ.</p>
<p><img loading="lazy" decoding="async" class="aligncenter size-medium wp-image-58416" src="https://www.justkannada.in/wp-content/uploads/2021/03/08-1-254x300.jpg" alt="Mysore,Becoming,minister,charge,purpose,Mysore,Not coming,Minister,C.P.Yogeshwar" width="254" height="300" /></p>
<p>ರಾಜ್ಯದ ಪ್ರವಾಸೋದ್ಯಮ ಬಹಳ ಹಿಂದೆ ಇದೆ. ಮೈಸೂರಿಗೆ ಬರುವ ಪ್ರವಾಸಿಗರಿಗೆ ಇಲ್ಲಿನ ವ್ಯವಸ್ಥೆ ಬಗ್ಗೆ ನಿರಾಸೆಯಾಗುತ್ತಿದೆ. ಇದನ್ನೆಲ್ಲ ನಿವಾರಿಸುವ ದೃಷ್ಟಿಯಿಂದ ವಿವಿಧ ಯೋಜನೆ ರೂಪಿಸಿದ್ದೇನೆ. ಆ‌ ಕೆಲಸದಿಂದ ಮೈಸೂರು ಬರುತ್ತಿದ್ದೇನೆ ಎಂದು ತಿಳಿಸಿದ್ದಾರೆ.</p>
<p>key words : Mysore-Becoming-minister-charge-purpose-Mysore-Not coming-Minister-C.P.Yogeshwar</p>
<p>The post <a href="https://www.justkannada.in/mysorebecomingministerchargepurposemysorenot-comingministerc-p-yogeshwar/">“ಉಸ್ತುವಾರಿ ಸಚಿವನಾಗುವ ಉದ್ದೇಶದಿಂದ ಮೈಸೂರಿಗೆ ಬರುತ್ತಿಲ್ಲ” : ಸಚಿವ ಸಿ.ಪಿ.ಯೋಗೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>“ನೂರಕ್ಕೆ ನೂರು ಜೆಡಿಎಸ್ ಜೊತೆ ಮೈತ್ರಿ ಆಗುತ್ತೆ” : ಶಾಸಕ ತನ್ವೀರ್ ಸೇಠ್</title>
		<link>https://www.justkannada.in/per-hundredone-hundredjdsalliancebecomingmlatanveer-seth/</link>
		
		<dc:creator><![CDATA[JK Desk]]></dc:creator>
		<pubDate>Wed, 17 Feb 2021 07:48:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[alliance]]></category>
		<category><![CDATA[becoming]]></category>
		<category><![CDATA[JDS]]></category>
		<category><![CDATA[MLA]]></category>
		<category><![CDATA[One hundred]]></category>
		<category><![CDATA[Per hundred]]></category>
		<category><![CDATA[Tanveer Seth]]></category>
		<guid isPermaLink="false">https://www.justkannada.in/?p=56665</guid>

					<description><![CDATA[<p>ಮೈಸೂರು,ಫೆಬ್ರವರಿ,17,2021(www.justkannada.in) : ಮೇಯರ್ ಸ್ಥಾನ ನಮಗೆ ಬೇಕು ಅನ್ನುವುದೇನಿಲ್ಲ. ಜನರಿಗೆ ಕೊಟ್ಟ ಭರವಸೆ ಈಡೇರಿಸಲು ವೇದಿಕೆ ಬೇಕು ಅಷ್ಟೆ. ಎರಡು ಪಕ್ಷದವರು ಕುಳಿತು ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ. ನೂರಕ್ಕೆ ನೂರು ಜೆಡಿಎಸ್ ಜೊತೆ ಮೈತ್ರಿ ಆಗುತ್ತೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಜೆಡಿಎಸ್ ವರಿಷ್ಠರ ಬಳಿ ಮಾತುಕತೆ ನಡೆಸಲಿದ್ದಾರೆ ಶಾಸಕ ಸಾ.ರಾ.ಮಹೇಶ್ ಭೇಟಿ ನಂತರ ಮಾತನಾಡಿದ ಅವರು, ನಾನು ಹಿಂದೆಯೇ ಹೇಳಿದಂತೆ ಮುಂದಿನ 5 ವರ್ಷದ ತೀರ್ಮಾನ ಸ್ಥಳಿಯವಾಗಿ ಆಗಿದೆ. [&#8230;]</p>
<p>The post <a href="https://www.justkannada.in/per-hundredone-hundredjdsalliancebecomingmlatanveer-seth/">“ನೂರಕ್ಕೆ ನೂರು ಜೆಡಿಎಸ್ ಜೊತೆ ಮೈತ್ರಿ ಆಗುತ್ತೆ” : ಶಾಸಕ ತನ್ವೀರ್ ಸೇಠ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,17,2021(www.justkannada.in) :</strong> ಮೇಯರ್ ಸ್ಥಾನ ನಮಗೆ ಬೇಕು ಅನ್ನುವುದೇನಿಲ್ಲ. ಜನರಿಗೆ ಕೊಟ್ಟ ಭರವಸೆ ಈಡೇರಿಸಲು ವೇದಿಕೆ ಬೇಕು ಅಷ್ಟೆ. ಎರಡು ಪಕ್ಷದವರು ಕುಳಿತು ಚರ್ಚಿಸಿ ಮುಂದಿನ ತೀರ್ಮಾನ ಮಾಡುತ್ತೇವೆ. ನೂರಕ್ಕೆ ನೂರು ಜೆಡಿಎಸ್ ಜೊತೆ ಮೈತ್ರಿ ಆಗುತ್ತೆ ಎಂದು ಶಾಸಕ ತನ್ವೀರ್ ಸೇಠ್ ಹೇಳಿದ್ದಾರೆ.<img loading="lazy" decoding="async" class="aligncenter wp-image-53142" src="https://www.justkannada.in/wp-content/uploads/2021/01/jk.jpg" alt="jk" width="370" height="370" /></p>
<p><strong>ಕೆಪಿಸಿಸಿ ಅಧ್ಯಕ್ಷ ಡಿಕೆಶಿ, ಜೆಡಿಎಸ್ ವರಿಷ್ಠರ ಬಳಿ ಮಾತುಕತೆ ನಡೆಸಲಿದ್ದಾರೆ</strong></p>
<p>ಶಾಸಕ ಸಾ.ರಾ.ಮಹೇಶ್ ಭೇಟಿ ನಂತರ ಮಾತನಾಡಿದ ಅವರು, ನಾನು ಹಿಂದೆಯೇ ಹೇಳಿದಂತೆ ಮುಂದಿನ 5 ವರ್ಷದ ತೀರ್ಮಾನ ಸ್ಥಳಿಯವಾಗಿ ಆಗಿದೆ.  ಆದರೆ, ಅದರ ಏರುಪೇರು ಸಹ ಆಗಿದೆ. ನಾವು ಮಾತನಾಡಿರುವಂತದ್ದು,ಸ್ಪಷ್ಟವಾಗಿದ್ದರೂ ಕೂಡ, ಕೆಲವೊಂದು ವಿಚಾರಗಳನ್ನ ವರಿಷ್ಠರ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಬೇಕಾಗುತ್ತದೆ. ಕೆಪಿಸಿಸಿ ಅಧ್ಯಕ್ಷ ಡಿಕೆಶಿಯವರು ಜನತಾದಳ ವರಿಷ್ಠರ ಬಳಿ ಮಾತುಕತೆ ನಡೆಸಲಿದ್ದಾರೆ ಎಂದು ಹೇಳಿದರು.</p>
<p><strong>ಬೇರೆಯವರ ಮಾತಿಗೆ ಉತ್ತರ ಕೊಡಬೇಕಾಗಿಲ್ಲ</strong></p>
<p>ಮೈಸೂರಿನಲ್ಲಿ ಕಾಂಗ್ರೆಸ್, ಜೆಡಿಎಸ್  ಪಾಲಿಕೆ ಸದಸ್ಯರ ಸಭೆ ನಡೆಯಲಿದೆ. ಎಲ್ಲರ ಒಟ್ಟಾರೆ ಅಭಿಪ್ರಾಯ ಸಂಗ್ರಹಿಸಿ ತೀರ್ಮಾನವಾಗಲಿದೆ.  ಜನರಿಗೆ ಕೊಟ್ಟ ಭರವಸೆ ಈಡೇರಿಸುವ ಸಲುವಾಗಿ ಒಟ್ಟಾಗಿ ಕೆಲಸ ಮಾಡಲು ಮುಂದಾಗಿದ್ದೇವೆ. ಬೇರೆಯವರ ಮಾತಿಗೆ ಉತ್ತರ ಕೊಡಬೇಕಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.</p>
<p><strong>ಸ್ಥಳಿಯವಾಗಿ ಹೊಂದಾಣಿಕೆ  ಸಿದ್ದರಾಮಯ್ಯ ಅವರ ಅಭ್ಯಂತರವಿಲ್ಲ</strong></p>
<p><img loading="lazy" decoding="async" class="aligncenter size-medium wp-image-16825" src="https://www.justkannada.in/wp-content/uploads/2019/11/Doctors-says-Tanvir-Seths-health-condition-is-serious-24-hour-nothing-to-say-300x225.jpeg" alt="Per hundred,One hundred,JDS,Alliance,Becoming,MLA,Tanveer Seth" width="300" height="225" /></p>
<p>ನಿರೀಕ್ಷಿತ ಅನಿರೀಕ್ಷಿತ ಬೆಳವಣಿಗೆ ಏನಾಗುತ್ತೆ ನೋಡೋಣ. ಸಿದ್ದರಾಮಯ್ಯನವರ ಹೇಳಿಕೆ ರಾಜ್ಯಮಟ್ಟಕ್ಕೆ ಸಂಬಂಧಿಸಿದ್ದು. ಸ್ಥಳೀಯವಾಗಿ ಹೊಂದಾಣಿಕೆ ಮಾಡಿಕೊಳ್ಳಲು ಅವರ ಅಭ್ಯಂತರವಿಲ್ಲ ಎಂದು ತಿಳಿಸಿದ್ದಾರೆ.</p>
<p>key words : Per hundred-One hundred-JDS-Alliance-Becoming-MLA-Tanveer Seth</p>
<p>The post <a href="https://www.justkannada.in/per-hundredone-hundredjdsalliancebecomingmlatanveer-seth/">“ನೂರಕ್ಕೆ ನೂರು ಜೆಡಿಎಸ್ ಜೊತೆ ಮೈತ್ರಿ ಆಗುತ್ತೆ” : ಶಾಸಕ ತನ್ವೀರ್ ಸೇಠ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನಗೆ ಮಂತ್ರಿಯಾಗಲು ಮನಸ್ಸಿಲ್ಲ : ಸಿಎಂ ಆಗುವ ಕನಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್&#8230;.</title>
		<link>https://www.justkannada.in/i-dont-becoming-minister-mla-basanagowda-patil-yatna-becoming-cm/</link>
		
		<dc:creator><![CDATA[JK Desk]]></dc:creator>
		<pubDate>Fri, 25 Dec 2020 10:09:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basanagowda Patil Yatna]]></category>
		<category><![CDATA[becoming]]></category>
		<category><![CDATA[becoming CM.]]></category>
		<category><![CDATA[I don't]]></category>
		<category><![CDATA[minister]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=50284</guid>

					<description><![CDATA[<p>ವಿಜಯಪುರ,ಡಿಸೆಂಬರ್,25,2020(www.justkannada.in): ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ? ಹೀಗೆ ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ. ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ, ನಾನು ಅದರಲ್ಲಿ ಇಲ್ಲ. ದಯವಿಟ್ಟು ಯತ್ನಾಳರ ಹೆಸರು ಇದೆ ಎಂದು ಸುದ್ದಿ ಹೊಡೆಯಬೇಡಿ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. [&#8230;]</p>
<p>The post <a href="https://www.justkannada.in/i-dont-becoming-minister-mla-basanagowda-patil-yatna-becoming-cm/">ನನಗೆ ಮಂತ್ರಿಯಾಗಲು ಮನಸ್ಸಿಲ್ಲ : ಸಿಎಂ ಆಗುವ ಕನಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಡಿಸೆಂಬರ್,25,2020(<a href="https://www.justkannada.in">www.justkannada.in</a>):</strong> ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ? ಹೀಗೆ ಹೇಳುವ ಮೂಲಕ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್  ಸಿಎಂ ಆಗುವ ಕನಸು ಬಿಚ್ಚಿಟ್ಟಿದ್ದಾರೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="Teachers,solve,problems,Government,bound,Minister,R.Ashok" width="640" height="640" /></p>
<p>ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ಸಚಿವ ಸಂಪುಟ ವಿಸ್ತರಣೆಯಾಗುತ್ತೆ ಎಂಬುದನ್ನು ನಾನು ಹೇಳುವುದಿಲ್ಲ, ನಾನು ಅದರಲ್ಲಿ ಇಲ್ಲ. ದಯವಿಟ್ಟು ಯತ್ನಾಳರ ಹೆಸರು ಇದೆ ಎಂದು ಸುದ್ದಿ ಹೊಡೆಯಬೇಡಿ. ನಾನು ಮಂತ್ರಿಯಾಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದೇನೆ. ನನಗೆ ಮಂತ್ರಿಯಾಗಲು ಮನಸ್ಸಿಲ್ಲ. ಮುಂದೆ ಹಣೆಬರಹ ಯಾರದ್ದೂ ಯಾರಿಗೂ ಗೊತ್ತಿಲ್ಲ, ಹಣೆಬರಹದಲ್ಲಿ ಇದ್ದರೆ ಸಿಎಂ ಆಗಬಹುದು, ಆಗಬಾರದು ಅಂತೆಲ್ಲಿದೆ..? ಎಂದರು.</p>
<p>ಸಚಿವ ಸಂಪುಟ ವಿಸ್ತರಣೆ ಆಗುತ್ತೋ, ಪುನರ್ ರಚನೆಯಾಗುತ್ತೋ ಖಚಿತ ಮಾಹಿತಿ ಇಲ್ಲ. ನೀವು ಮಾಧ್ಯಮದವರೇ ಅದನ್ನ ಎಬ್ಬಿಸಿದ್ದೀರಿ, ನೀವು ಯಾವಾಗ್ಯಾವಾಗ ಯಾರ ಪರವಾಗಿ ಹೊಡಿತಿರೋ ಗೊತ್ತಿಲ್ಲ. ಎಲ್ಲವೂ ಗೋಡಾರ್ಥವಿದೆ, ಇದೆಲ್ಲದಕ್ಕೂ ಮಕರ ಸಂಕ್ರಮಣದಲ್ಲಿ ಐತಿಹಾಸಿಕವಾಗಿ ಬದಲಾವಣೆಗಳು ಆಗಲಿವೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಿಳಿಸಿದರು.</p>
<p>ಸಂಕ್ರಮಣದ ಬಳಿಕ ಉತ್ತರಾಯಣ ಕಾಲ ಆರಂಭವಾಗಲಿದೆ.ಸೂರ್ಯ ಉತ್ತರ ಪಥದಿಂದ ಬರುತ್ತಾನೆ, ಈ ವೇಳೆ ಉತ್ತರ ಕರ್ನಾಟಕಕ್ಕೆ ಉತ್ತರಾಯಣ ಆಗಲಿದೆ. ಕೇಂದ್ರ ಹೈಕಮಾಂಡ್ 100ಕ್ಕೆ 100ರಷ್ಟು ಒಳ್ಳೆಯ ನಿರ್ಣಯ ತೆಗೆದುಕೊಳ್ಳುತ್ತೆ ಎಂಬ ವಿಶ್ವಾಸವಿದೆ. ವಿಜಯಪುರ ಜಿಲ್ಲೆಗೆ ಇಷ್ಟುದಿನ ಆದ ಅನ್ಯಾಯಕ್ಕೆ ನ್ಯಾಯ ಕೊಡುವ ಕೆಲಸ ಕೇಂದ್ರ ಮಾಡಲಿದೆ. ರಿಮೋಟ್ ನಿಮ್ಮ ಬಳಿಯೇ(ಮಾಧ್ಯಮಗಳ) ಇವೆ, ಯಾವಾಗ ಯಾರನ್ನ ಹೊಗಳ್ತಿರೋ ಯಾವಾಗ ಯಾರನ್ನ ಮಣ್ಣಲ್ಲಿ ಇಡ್ತಿರೋ ಗೊತ್ತಿಲ್ಲ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಲೇವಡಿ ಮಾಡಿದರು.</p>
<p>ENGLISH SUMMARY&#8230;.</p>
<p>BJP MLA Basanagouda Patil Yatnal expresses his wish to become CM<br />
Vijayapura, Dec. 25, 2020 (www.justkannada.in): &#8220;Nobody knows about their destiny. If becoming a Chief Minister is in my fate, I will be so. Why can&#8217;t I be a CM?! BJP MLA Basangouda Patil Yatnal has expressed his wish to become CM by saying these words in Vijayapura today.<br />
Speaking to the press persons today, he said, &#8220;I won&#8217;t tell whether cabinet expansion will take place or not because I am not in it. Please don&#8217;t show that I am also on the list. I don&#8217;t want to become a Minister. I don&#8217;t know whether it is in my fate or not, but I think I may become a CM in the future,&#8221; he said.<img loading="lazy" decoding="async" class="aligncenter size-full wp-image-50285" src="https://www.justkannada.in/wp-content/uploads/2020/12/basanagowda-patil-yatna.jpg" alt="i-dont-becoming-minister-mla-basanagowda-patil-yatna-becoming-cm" width="396" height="302" /><br />
&#8220;I don&#8217;t know whether there will be a cabinet expansion or reformation. You media people are showing it. But I think answers to all your questions will be available after Makara Sankranti,&#8221; he added.<br />
Keywords: Basanagouda Patil Yatnal/ Minister/ Chief Minister/ cabinet expansion</p>
<p>Key words: I don&#8217;t- becoming – minister- MLA-Basanagowda Patil Yatna- becoming CM.</p>
<p>The post <a href="https://www.justkannada.in/i-dont-becoming-minister-mla-basanagowda-patil-yatna-becoming-cm/">ನನಗೆ ಮಂತ್ರಿಯಾಗಲು ಮನಸ್ಸಿಲ್ಲ : ಸಿಎಂ ಆಗುವ ಕನಸು ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾವಿಬ್ಬರೂ ಸಚಿವರಾಗುವ ಕಾಲ ದೂರ ಇಲ್ಲ- ಬಿಜೆಪಿ ಶಾಸಕ ಉಮೇಶ್ ಕತ್ತಿ&#8230;</title>
		<link>https://www.justkannada.in/bjp-mla-umesh-katti-becoming-minister/</link>
		
		<dc:creator><![CDATA[JK Desk]]></dc:creator>
		<pubDate>Tue, 28 Jul 2020 12:11:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[becoming]]></category>
		<category><![CDATA[BJP MLA Umesh katti]]></category>
		<category><![CDATA[minister]]></category>
		<guid isPermaLink="false">https://www.justkannada.in/?p=33332</guid>

					<description><![CDATA[<p>ಬೆಳಗಾವಿ,ಜು,28,2020(www.justkannada.in):  ನಾನು ಮತ್ತು ಶಾಸಕ ತಿಪ್ಪಾರೆಡ್ಡಿ ಸಚಿವರಾಗುವ ಕಾಲ ದೂರವಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ. ಬೆಳಗಾವಿಯ ಹುಕ್ಕೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಉಮೇಶ್ ಕತ್ತಿ, ನಾನು ಸಚಿವನಾಗುವ ಕಾಲ ದೂರವಿಲ್ಲ. ನಾನು ಜಿ.ಹೆಚ್ ತಿಪ್ಪಾರೆಡ್ಡಿ ಸಚಿವರಾಗುತ್ತೇವೆ. ಸಚಿವ ಸಂಪುಟ ವಿಸ್ತರಣೆ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಟ್ಟ ವಿಚಾರ ಎಂದು ತಿಳಿಸಿದರು. ಸಿಎಂ ಬಿಎಸ್ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.  ಪ್ರವಾಹ ಬಂದಾಗ ಒಬ್ಬರೆ ನಿಂತು ಒಳ್ಳೆಯ ಕೆಲಸ ಮಾಡಿದ್ದರು. [&#8230;]</p>
<p>The post <a href="https://www.justkannada.in/bjp-mla-umesh-katti-becoming-minister/">ನಾವಿಬ್ಬರೂ ಸಚಿವರಾಗುವ ಕಾಲ ದೂರ ಇಲ್ಲ- ಬಿಜೆಪಿ ಶಾಸಕ ಉಮೇಶ್ ಕತ್ತಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಳಗಾವಿ,ಜು,28,2020(<a href="https://www.justkannada.in">www.justkannada.in</a>):  ನಾನು ಮತ್ತು ಶಾಸಕ ತಿಪ್ಪಾರೆಡ್ಡಿ ಸಚಿವರಾಗುವ ಕಾಲ ದೂರವಿಲ್ಲ ಎಂದು ಬಿಜೆಪಿ ಹಿರಿಯ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಬೆಳಗಾವಿಯ ಹುಕ್ಕೇರಿಯಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಶಾಸಕ ಉಮೇಶ್ ಕತ್ತಿ, ನಾನು ಸಚಿವನಾಗುವ ಕಾಲ ದೂರವಿಲ್ಲ. ನಾನು ಜಿ.ಹೆಚ್ ತಿಪ್ಪಾರೆಡ್ಡಿ ಸಚಿವರಾಗುತ್ತೇವೆ. ಸಚಿವ ಸಂಪುಟ ವಿಸ್ತರಣೆ ಸಿಎಂ ಬಿಎಸ್ ಯಡಿಯೂರಪ್ಪಗೆ ಬಿಟ್ಟ ವಿಚಾರ ಎಂದು ತಿಳಿಸಿದರು.</p>
<p>ಸಿಎಂ ಬಿಎಸ್ ಯಡಿಯೂರಪ್ಪ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ.  ಪ್ರವಾಹ ಬಂದಾಗ ಒಬ್ಬರೆ ನಿಂತು ಒಳ್ಳೆಯ ಕೆಲಸ ಮಾಡಿದ್ದರು. ಕೊರೋನಾ ವೇಳೆಯಲ್ಲೂ ಉತ್ತಮ ಕೆಲಸ ಮಾಡುತ್ತಿದ್ದಾರೆ. ಸಿದ್ಧರಾಮಯ್ಯ  ಮತ್ತು ಡಿ.ಕೆ ಶಿವಕುಮಾರ್ ಆರೋಪ ಸರಿಯಿಲ್ಲ. ಆರೋಪ ಮಾಡುವುದನ್ನ ಬಿಟ್ಟು ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಶಾಸಕ ಉಮೇಶ್ ಕತ್ತಿ ಸಲಹೆ ನೀಡಿದರು.<img loading="lazy" decoding="async" class="aligncenter size-medium wp-image-33336" src="https://www.justkannada.in/wp-content/uploads/2020/07/hg-300x168.jpg" alt="" width="300" height="168" /></p>
<p>Key words: BJP- MLA- Umesh katti- becoming -minister.</p>
<p>The post <a href="https://www.justkannada.in/bjp-mla-umesh-katti-becoming-minister/">ನಾವಿಬ್ಬರೂ ಸಚಿವರಾಗುವ ಕಾಲ ದೂರ ಇಲ್ಲ- ಬಿಜೆಪಿ ಶಾಸಕ ಉಮೇಶ್ ಕತ್ತಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
