<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Belgaum- Bangalore-cabinet Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/belgaum-bangalore-cabinet/feed/" rel="self" type="application/rss+xml" />
	<link>https://www.justkannada.in/tag/belgaum-bangalore-cabinet/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 06 Feb 2020 10:53:39 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Belgaum- Bangalore-cabinet Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/belgaum-bangalore-cabinet/</link>
	<width>32</width>
	<height>32</height>
</image> 
	<item>
		<title>ಬೆಳಗಾವಿ, ಬೆಂಗಳೂರಿಗೆ ಸಂಪುಟದಲ್ಲಿ ಅರ್ಧದಷ್ಟು ಸ್ಥಾನ: ಉಳಿದ ಜಿಲ್ಲೆಗಳ ಕಡೆಗಣನೆ ಎಂದು ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ&#8230;</title>
		<link>https://www.justkannada.in/belgaum-bangalore-cabinet-bjp-mla-gh-thipparendi-displeasure/</link>
		
		<dc:creator><![CDATA[JK Desk]]></dc:creator>
		<pubDate>Thu, 06 Feb 2020 10:52:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Belgaum- Bangalore-cabinet]]></category>
		<category><![CDATA[BJP MLA]]></category>
		<category><![CDATA[displeasure]]></category>
		<category><![CDATA[GH Thipparendi]]></category>
		<guid isPermaLink="false">https://www.justkannada.in/?p=22898</guid>

					<description><![CDATA[<p>ಚಿತ್ರದುರ್ಗ,ಫೆ,6,2020(www.justkannada.in): ಇಂದು ಸಚಿವ ಸಂಪುಟ ವಿಸ್ತರಣೆಯಾಗಿ 10 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಿಎಂ ಬಿಎಸ್ ವೈ ಸಂಪುಟದಲ್ಲಿ ಬೆಳಗಾವಿ ಬೆಂಗಳೂರಿಗೆ ಅರ್ಧದಷ್ಟು ಸ್ಥಾನ ಲಭಿಸಿದೆ. ಈ ಸಂಬಂಧ ಉಳಿದ ಜಿಲ್ಲೆಗಳನ್ನ ಕಡೆಗಣಿಸಲಾಗಿದೆ ಎಂದು ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ಸಂಪುಟದಲ್ಲಿ ಬೆಳಗಾವಿ, ಬೆಂಗಳೂರಿಗೆ ಅರ್ಧದಷ್ಟು ಸ್ಥಾನ ನೀಡಲಾಗಿದೆ. ಈ ಮೂಲಕ ಉಳಿದ ಜಿಲ್ಲೆಗಳನ್ನ ಕಡೆಗಣಿಸಿರುವುದು ಬೇಸರದ ಸಂಗತಿಯಾಗಿದೆ ಎಂದು [&#8230;]</p>
<p>The post <a href="https://www.justkannada.in/belgaum-bangalore-cabinet-bjp-mla-gh-thipparendi-displeasure/">ಬೆಳಗಾವಿ, ಬೆಂಗಳೂರಿಗೆ ಸಂಪುಟದಲ್ಲಿ ಅರ್ಧದಷ್ಟು ಸ್ಥಾನ: ಉಳಿದ ಜಿಲ್ಲೆಗಳ ಕಡೆಗಣನೆ ಎಂದು ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಿತ್ರದುರ್ಗ,ಫೆ,6,2020(<a href="https://www.justkannada.in">www.justkannada.in</a>): ಇಂದು ಸಚಿವ ಸಂಪುಟ ವಿಸ್ತರಣೆಯಾಗಿ 10 ಮಂದಿ ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ ಹಿನ್ನೆಲೆ ಸಿಎಂ ಬಿಎಸ್ ವೈ ಸಂಪುಟದಲ್ಲಿ ಬೆಳಗಾವಿ ಬೆಂಗಳೂರಿಗೆ ಅರ್ಧದಷ್ಟು ಸ್ಥಾನ ಲಭಿಸಿದೆ. ಈ ಸಂಬಂಧ ಉಳಿದ ಜಿಲ್ಲೆಗಳನ್ನ ಕಡೆಗಣಿಸಲಾಗಿದೆ ಎಂದು ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.</p>
<p>ಈ ಕುರಿತು ಮಾಧ್ಯಮಗಳ ಜತೆ ಮಾತನಾಡಿರುವ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ, ಸಂಪುಟದಲ್ಲಿ ಬೆಳಗಾವಿ, ಬೆಂಗಳೂರಿಗೆ ಅರ್ಧದಷ್ಟು ಸ್ಥಾನ ನೀಡಲಾಗಿದೆ. ಈ ಮೂಲಕ ಉಳಿದ ಜಿಲ್ಲೆಗಳನ್ನ ಕಡೆಗಣಿಸಿರುವುದು ಬೇಸರದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>
<p>ನನಗೆ ಮಂತ್ರಿ ಸ್ಥಾನ ಸಿಗದಿರುವುದಕ್ಕೆ ಅಸಮಾಧಾನವಿದೆ.  ನಾನು ಹಿರಿಯ ಬಿಜೆಪಿ ಶಾಸಕ, ನಮಗೂ ಸಚಿವ ಸ್ಥಾನ ನೀಡಿ ಎಂದು ಆಗ್ರಹಿಸಿದ ತಿಪ್ಪಾರೆಡ್ಡಿ,  ಮೂರು ನಾಲ್ಕು ಬಾರಿ ಸಚಿವರಾದವರನ್ನ ಪಕ್ಷ ಸಂಘಟನೆಗೆ ಬಳಸಿಕೊಳ್ಳಿ. ಹೊಸಬರಿಗೆ ಅವಕಾಶ ನೀಡಿ ಎಂದು ಸಲಹೆ ನೀಡಿದರು.</p>
<p>ಮೂಲಬಿಜೆಪಿಗರಿಗೆ ಸಚಿವ ಸ್ಥಾನ ನೀಡುವ ವದಂತಿ ಇತ್ತು. ಆದರೆ ಅದನ್ನ ಮುಂದೂಡಿಕೆ ಮಾಡಿದ್ದು ಒಳ್ಳೆಯದ್ದೇ ಆಯಿತು ಎಂದು ತಿಪ್ಪಾರೆಡ್ಡಿ ಹೇಳಿದರು.</p>
<p>Key words: Belgaum- Bangalore-cabinet- BJP MLA- GH Thippareddi &#8211; displeasure</p>
<p>The post <a href="https://www.justkannada.in/belgaum-bangalore-cabinet-bjp-mla-gh-thipparendi-displeasure/">ಬೆಳಗಾವಿ, ಬೆಂಗಳೂರಿಗೆ ಸಂಪುಟದಲ್ಲಿ ಅರ್ಧದಷ್ಟು ಸ್ಥಾನ: ಉಳಿದ ಜಿಲ್ಲೆಗಳ ಕಡೆಗಣನೆ ಎಂದು ಬಿಜೆಪಿ ಶಾಸಕ ಜಿ.ಹೆಚ್ ತಿಪ್ಪಾರೆಡ್ಡಿ ಅಸಮಾಧಾನ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
