<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bharat Bandh Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bharat-bandh/feed/" rel="self" type="application/rss+xml" />
	<link>https://www.justkannada.in/tag/bharat-bandh/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 27 Sep 2021 07:48:03 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Bharat Bandh Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bharat-bandh/</link>
	<width>32</width>
	<height>32</height>
</image> 
	<item>
		<title>ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹಲವೆಡೆ ರಸ್ತೆ ತಡೆದು ಹೋರಾಟ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ</title>
		<link>https://www.justkannada.in/bharat-bandh-opposes-agricultural-amendment-act-protest/</link>
		
		<dc:creator><![CDATA[JK Desk]]></dc:creator>
		<pubDate>Mon, 27 Sep 2021 04:34:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Act-protest]]></category>
		<category><![CDATA[agricultural]]></category>
		<category><![CDATA[amendment]]></category>
		<category><![CDATA[Bharat Bandh]]></category>
		<category><![CDATA[opposes]]></category>
		<guid isPermaLink="false">https://www.justkannada.in/?p=76576</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,27,2021(www.justkannada.in): ಕೇಂದ್ರ ಸರ್ಕಾರದ  ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು, ವಿವಿಧೆಡೆ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು ಈ ನಡುವೆ ಪ್ರತಿಭಟನೆಗೂ ಮುನ್ನವೇ  ಮೌರ್ಯ ಸರ್ಕಲ್ ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನ ಪೊಲೀಸರು ವಶಕ್ಕೆ ಪಡೆದರು. ಇನ್ನು [&#8230;]</p>
<p>The post <a href="https://www.justkannada.in/bharat-bandh-opposes-agricultural-amendment-act-protest/">ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹಲವೆಡೆ ರಸ್ತೆ ತಡೆದು ಹೋರಾಟ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,27,2021(<a href="https://www.justkannada.in">www.justkannada.in</a>): </strong>ಕೇಂದ್ರ ಸರ್ಕಾರದ  ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ಇಂದು ಭಾರತ್ ಬಂದ್ ಗೆ ಕರೆ ನೀಡಲಾಗಿದ್ದು, ದೇಶಾದ್ಯಂತ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ರಾಜ್ಯದಲ್ಲೂ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಕಾವು ಹೆಚ್ಚಾಗಿದ್ದು, ವಿವಿಧೆಡೆ ಪ್ರತಿಭಟನೆಗೆ ಮುಂದಾದ ಪ್ರತಿಭಟನಾಕಾರರನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರೈತರ ಆಕ್ರೋಶ ಹೆಚ್ಚಾಗಿದ್ದು ಈ ನಡುವೆ ಪ್ರತಿಭಟನೆಗೂ ಮುನ್ನವೇ  ಮೌರ್ಯ ಸರ್ಕಲ್ ನಲ್ಲಿ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನ ಪೊಲೀಸರು ವಶಕ್ಕೆ ಪಡೆದರು.</p>
<p>ಇನ್ನು ರಾಜ್ಯದ್ಯಂತ ಭಾರತ್ ಬಂದ್ ಬಿಸಿ ಜನಸಾಮನ್ಯರಿಗೆ ತಟ್ಟಿಲ್ಲ.  ಬೆಂಗಳೂರು ಸೇರಿ ರಾಜ್ಯದಲ್ಲಿ ಸರ್ಕಾರಿ ಖಾಸಗಿ ಬಸ್​ಗಳ ಓಡಾಟ ಎಂದಿನಂತೆ ಕಾರ್ಯ ನಿರ್ವಹಿಸುತ್ತಿವೆ. ಇನ್ನು ಮಾರುಕಟ್ಟೆ, ಹೋಟೆಲ್, ಅಂಗಡಿಗಳು ಓಪನ್ ಆಗಿವೆ. ಜನರ ಓಡಾಟವು ನಿರಾತಂಕವಾಗಿದೆ.</p>
<p>ಶಾಲಾ-ಕಾಲೇಜುಗಳ ಚಟುವಟಿಕೆಗಳು, ಹೋಟೆಲ್‌ಗಳು ಕೂಡ ಎಂದಿನಂತೆ ನಡೆಯುತ್ತಿದೆ. ಬಂದ್ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆಯ ಅಕ್ಕಮಹಾದೇವಿ ವಿವಿ ಯ ಪರೀಕ್ಷೆಗಳನ್ನು ಮುಂದೂಡಲಾಗಿದೆ.</p>
<p>ಸಂಯುಕ್ತ ರೈತ ಒಕ್ಕೂಟದಿಂದ ಕರೆಕೊಟ್ಟಿರುವ ಬಂದ್ ಕೋಟೆನಾಡು‌ ಚಿತ್ರದುರ್ಗದಲ್ಲಿ ಪ್ರತಿಭಟನೆ ಮೂಲಕ ಆರಂಭವಾಗಿದೆ. ನಗರದ ಗಾಂಧಿ ವೃತ್ತದಲ್ಲಿ ವಿವಿಧ ರೈತ,‌ ಕಾರ್ಮಿಕ ಮತ್ತಿತರೆ ಸಂಘಟನೆಗಳ ಮುಖಂಡರು‌ ಆಗಮಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.</p>
<p>ಈ‌ ನಡುವೆ ರೈತ ಮುಖಂಡ ಲಿಂಗಾವರಹಟ್ಟಿ ಲಕ್ಷ್ಮೀಕಾಂತ್ ನೇತೃತ್ವದ ರೈತ ಸಂಘ ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ಈರುಳ್ಳಿಯಿಂದ ಮಾಡಿರುವ ಹಾರ ಹಾಕಿ ವಿನೂತನವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈರುಳ್ಳಿ ದರ‌ ಕುಸಿದಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರ ಸಂಕಷ್ಟಕ್ಕೆ ದನಿಯಾಗುತ್ತಿಲ್ಲ ಎಂದು ಗುಡುಗಿದರು.</p>
<p>ಕೋಲಾರ ಜಿಲ್ಲೆ ಶ್ರೀನಿವಾಸಪುರದಲ್ಲಿ ಶಾಲಾಬಸ್ ಮತ್ತು ಸರ್ಕಾರಿ ಬಸ್ ತಡೆದು ಪ್ರತಿಭಟನಾಕಾರರು ಪ್ರತಿಭಟನೆಗೆ ಮುಂದಾದರು. ಇನ್ನೊಂದೆಡೆ ಚಿಕ್ಕಬಳ್ಳಾಪುರದ ಬಾಗೇಪಲ್ಲಿಯಲ್ಲಿ ಭಾರತ್ ಬಂದ್ ಬೆಂಬಲಿಸಿ ಪ್ರತಿಭಟನಾಕಾರರು ಬೈಕ್ ರ್ಯಾಲಿ ನಡೆಸುತ್ತಿದ್ದಾರೆ.</p>
<p><strong> </strong>ಭಾರತ್ ಬಂದ್ ಗೆ ಬೆಂಬಲವಾಗಿ ದಾವಣಗೆರೆಯಲ್ಲಿ ವಿವಿಧ ಸಂಘಟನೆಗಳು ಬಂದ್ ನಡೆಸುತ್ತಿವೆ. ಸೋಮವಾರ ಬೆಳಗ್ಗೆ 5 ಗಂಟೆಯಿಂದಲೇ ಬಸ್ ನಿಲ್ದಾಣದ ಎದುರು ಪ್ರತಿಭಟನೆ ನಡೆಸಲಾಯಿತು. ದಾವಣಗೆರೆಯ ಮುಖ್ಯ ರಸ್ತೆ, ವೃತ್ತಗಳನ್ನು ಹೊರತುಪಡಿಸಿ ಇತರೆಡೆ ಬಂದ್ ಗೆ ಅಂತಹ ಪ್ರತಿಕ್ರಿಯೆ ವ್ಯಕ್ತವಾಗುತ್ತಿಲ್ಲ. ಮೈಸೂರು, ಮಂಡ್ಯ, ಹಾಸನ ಸೇರಿ ರಾಜ್ಯದ ವಿವಿಧೆಡೆ ಜನ ಸಂಚಾರ ಎಂದಿನಂತೆ ಇದ್ದುಯ ಭಾರತ್ ಬಂದ್ ಕೇವಲ ಪ್ರತಿಭಟನೆಗಷ್ಟೇ ಸೀಮಿತವಾಗಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Bharat Bandh- opposes &#8211; Agricultural -Amendment –Act-protest</p>
<p>ENGLISH SUMMARY&#8230;</p>
<p>Bharath Bundh against amended agri bill: Road block in several places across the State<br />
Bengaluru, September 27, 2021 (www.justkannada.in): Protests are going on in several places across the country today following the Bharath Bundh call given by the farmers&#8217; organizations against the Govt. of India&#8217;s amended agriculture bill.<img decoding="async" class="aligncenter size-full wp-image-76578" src="https://www.justkannada.in/wp-content/uploads/2021/09/barath-bandh.jpg" alt="" width="696" height="365" /><br />
Protests are also being conducted at several places in the State. Police took the protestors into custody in several places. The protest in the capital city Bengaluru is still going on. The police took farmer leader Kurubur Shantakumar into custody at the Mourya circle even before the protest commenced.<br />
However, the Bharath Bundh has not affected the common people. The movement of government buses was normal across the state and even all the markets, hotels, and shops are open and the movement of people is also normal.<br />
Keywords: Bharath Bundh/ India/ Karnataka/ state/ protests/ normal life</p>
<p>The post <a href="https://www.justkannada.in/bharat-bandh-opposes-agricultural-amendment-act-protest/">ಕೃಷಿ ತಿದ್ಧುಪಡಿ ಕಾಯ್ದೆ ವಿರೋಧಿಸಿ ರಾಜ್ಯಾದ್ಯಂತ ಹಲವೆಡೆ ರಸ್ತೆ ತಡೆದು ಹೋರಾಟ: ಪ್ರತಿಭಟನಾಕಾರರು ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೆ.27ರ ಭಾರತ್ ಬಂದ್ ಗೆ ರಾಜ್ಯ ರೈತ ಸಂಘ, ಹಸಿರು ಸೇನೆ ಬೆಂಬಲ: ಅಂದು ಪ್ರತಿಭಟನಾ ಮೆರವಣಿಗೆ.</title>
		<link>https://www.justkannada.in/state-farmers-association-support-sep-27-bharat-bandh-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 21 Sep 2021 12:37:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Association]]></category>
		<category><![CDATA[Bharat Bandh]]></category>
		<category><![CDATA[Farmers]]></category>
		<category><![CDATA[Mysore.]]></category>
		<category><![CDATA[sep 27]]></category>
		<category><![CDATA[State]]></category>
		<category><![CDATA[Support]]></category>
		<guid isPermaLink="false">https://www.justkannada.in/?p=76171</guid>

					<description><![CDATA[<p>ಮೈಸೂರು,ಸೆಪ್ಟಂಬರ್, 21,2021(www.justkannada.in):  ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆಪ್ಟಂಬರ್ 27ರ ಭಾರತ್ ಬಂದ್ ಗೆ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಸಿರು ಸೇನೆ ಬೆಂಬಲ ನೀಡಲಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮತ್ತು ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್, ಸೆಪ್ಟಂಬರ್ 27 ಕ್ಕೆ ರೈತ ವಿರೋಧಿ ಕೃಷಿ ಕಾಯ್ದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿ 1 ವರ್ಷ ತುಂಬುತ್ತದೆ. ಅದೇ [&#8230;]</p>
<p>The post <a href="https://www.justkannada.in/state-farmers-association-support-sep-27-bharat-bandh-mysore/">ಸೆ.27ರ ಭಾರತ್ ಬಂದ್ ಗೆ ರಾಜ್ಯ ರೈತ ಸಂಘ, ಹಸಿರು ಸೇನೆ ಬೆಂಬಲ: ಅಂದು ಪ್ರತಿಭಟನಾ ಮೆರವಣಿಗೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್, 21,2021(<a href="https://www.justkannada.in">www.justkannada.in</a>): </strong> ಕೇಂದ್ರ ಸರ್ಕಾರದ ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಸೆಪ್ಟಂಬರ್ 27ರ ಭಾರತ್ ಬಂದ್ ಗೆ ಸಾಮೂಹಿಕ ನಾಯಕತ್ವದ ರಾಜ್ಯ ರೈತ ಸಂಘ ಹಸಿರು ಸೇನೆ ಬೆಂಬಲ ನೀಡಲಿದೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ರೈತ ಸಂಘದ ಜಿಲ್ಲಾಧ್ಯಕ್ಷ ವಿದ್ಯಾಸಾಗರ್ ಮತ್ತು ಮಾಧ್ಯಮ ಕಾರ್ಯದರ್ಶಿ ಮಂಜು ಕಿರಣ್, ಸೆಪ್ಟಂಬರ್ 27 ಕ್ಕೆ ರೈತ ವಿರೋಧಿ ಕೃಷಿ ಕಾಯ್ದೆಗಳಿಗೆ ರಾಷ್ಟ್ರಪತಿಗಳು ಅಂಕಿತ ಹಾಕಿ 1 ವರ್ಷ ತುಂಬುತ್ತದೆ. ಅದೇ ದಿನ ಈ ಕರಾಳ ಕೃಷಿ ಕಾಯ್ದೆಗಳನ್ನ ವಿರೋಧಿಸಿ ದೇಶದಾದ್ಯಂತ ಬಂದ್ ಆಚರಿಸಲಾಗುವುದು. ಬಂದ್ ಆಚರಣೆಯ ದಿನ‌ ಯಾವುದೇ ವರ್ತಕರಿಗೆ ಅಂಗಡಿ ಮುಂಗಟ್ಟು ಮುಚ್ಚುವಂತೆ ಒತ್ತಡ ಹೇರದೆ ಜಾಗೃತಿ ಮೂಡಿಸಲಾಗುವುದು ಎಂದರು.<img loading="lazy" decoding="async" class="aligncenter size-full wp-image-72671" src="https://www.justkannada.in/wp-content/uploads/2021/08/mysore-farmer-protest.jpg" alt="" width="696" height="389" /></p>
<p>ಅಲ್ಲದೆ ಅಂದು ಮೈಸೂರಿನ ಗನ್ ಹೌಸ್ ನಿಂದ ಮೆರವಣಿಗೆ ಆರಂಭಿಸಿ, ಮಹಾನಗರ ಪಾಲಿಕೆ, ದೇವರಾಜ ಅರಸು ರಸ್ತೆ, ಶಿವರಾಮಪೇಟೆ, ಸಯ್ಯಾಜಿ ರಾವ್ ರಸ್ತೆ, ದನ್ವಂತ್ರಿ ರಸ್ತೆ ಮೂಲಕ ಸಾಗಿ ಜಿಲ್ಲಾಧಿಕಾರಿ ಕಚೇರಿ ತಲುಪಿ ಹಕ್ಕೊತ್ತಾಯ ಮಾಡಲಾಗುವುದು ಎಂದು ವಿದ್ಯಾಸಾಗರ್ ಮತ್ತು ಮಂಜು‌ಕಿರಣ್ ಹೇಳಿದರು.</p>
<p><img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: State- Farmers- Association- Support –sep 27- Bharat Bandh-mysore</p>
<p>The post <a href="https://www.justkannada.in/state-farmers-association-support-sep-27-bharat-bandh-mysore/">ಸೆ.27ರ ಭಾರತ್ ಬಂದ್ ಗೆ ರಾಜ್ಯ ರೈತ ಸಂಘ, ಹಸಿರು ಸೇನೆ ಬೆಂಬಲ: ಅಂದು ಪ್ರತಿಭಟನಾ ಮೆರವಣಿಗೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ಭಾರತ್ ಬಂದ್ : ಮೈಸೂರಿನ ವಿವಿಧ ಸಂಘಟನೆಗಳಿಂದ ಬೆಂಬಲ ಘೋಷಣೆ&#8230;.</title>
		<link>https://www.justkannada.in/tomorrow-bharat-bandh-declaration-support-various-organizations-mysore/</link>
		
		<dc:creator><![CDATA[JK Desk]]></dc:creator>
		<pubDate>Mon, 07 Dec 2020 10:01:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bharat Bandh]]></category>
		<category><![CDATA[Declaration]]></category>
		<category><![CDATA[Mysore.]]></category>
		<category><![CDATA[Support]]></category>
		<category><![CDATA[Tomorrow]]></category>
		<category><![CDATA[various organizations]]></category>
		<guid isPermaLink="false">https://www.justkannada.in/?p=47850</guid>

					<description><![CDATA[<p>ಮೈಸೂರು,ಡಿಸೆಂಬರ್,7,2020(www.justkannada.in):  ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾವಿರಾರು ರೈತರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ. ರೈತರ ಹೋರಾಟ ಬೆಂಬಲಿಸಿ ನಾಳೆ  ರೈತ-ಕೃಷಿ ಕಾರ್ಮಿಕರ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ ನೀಡಲಾಗಿದೆ. ನಾಳಿನ ಭಾರತ್ ಬಂದ್ ಗೆ ಮೈಸೂರಿನ ವಿವಿಧ ಸಂಘಟನೆಗಳು  ಬೆಂಬಲ ಘೋಷಣೆ ಮಾಡಿವೆ. ವಿವಿಧ ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು, ಕಾರ್ಮಿಕ ಸಂಘಟನೆಗಳು ರೈತರ ಹೋರಾಟ ಬೆಂಬಲಿಸಿ  ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. [&#8230;]</p>
<p>The post <a href="https://www.justkannada.in/tomorrow-bharat-bandh-declaration-support-various-organizations-mysore/">ನಾಳೆ ಭಾರತ್ ಬಂದ್ : ಮೈಸೂರಿನ ವಿವಿಧ ಸಂಘಟನೆಗಳಿಂದ ಬೆಂಬಲ ಘೋಷಣೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,7,2020(<a href="https://www.justkannada.in">www.justkannada.in</a>):</strong>  ಕೇಂದ್ರ ಸರ್ಕಾರ ಇತ್ತೀಚೆಗೆ ಜಾರಿಗೊಳಿಸಿರುವ ನೂತನ ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಸಾವಿರಾರು ರೈತರು ಅನಿರ್ಧಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ. ರೈತರ ಹೋರಾಟ ಬೆಂಬಲಿಸಿ ನಾಳೆ  ರೈತ-ಕೃಷಿ ಕಾರ್ಮಿಕರ ಸಂಘಟನೆಗಳಿಂದ ಭಾರತ್ ಬಂದ್ ಗೆ ಕರೆ ನೀಡಲಾಗಿದೆ.</p>
<p>ನಾಳಿನ ಭಾರತ್ ಬಂದ್ ಗೆ ಮೈಸೂರಿನ ವಿವಿಧ ಸಂಘಟನೆಗಳು  ಬೆಂಬಲ ಘೋಷಣೆ ಮಾಡಿವೆ. ವಿವಿಧ ಪ್ರಗತಿಪರ ಸಂಘಟನೆಗಳು, ಎಡಪಕ್ಷಗಳು, ಕಾರ್ಮಿಕ ಸಂಘಟನೆಗಳು ರೈತರ ಹೋರಾಟ ಬೆಂಬಲಿಸಿ  ಭಾರತ್ ಬಂದ್ ಗೆ ಬೆಂಬಲ ಸೂಚಿಸಿವೆ. ಈ ಸಂಬಂಧ ಮೈಸೂರಿನ ಟೌನ್ ಹಾಲ್ ಆವರಣದಲ್ಲಿರುವ ಬಿ. ಆರ್. ಅಂಬೇಡ್ಕರ್ ಪ್ರತಿಮೆ ಮುಂಭಾಗ ಮುಖಂಡರು ಸಭೆ ನಡೆಸಿ ಚರ್ಚಿಸಿದರು.</p>
<p>ಸಭೆಯಲ್ಲಿ ಪ್ರಗತಿಪರ ಚಿಂತಕರಾದ ಪ.‌ ಮಲ್ಲೇಶ್, ಎನ್.ಎಸ್. ಗೋಪಿನಾಥ್, ಹೆಚ್.ಆರ್ ಶೇಷಾದ್ರಿ, ರೈತ ಮುಖಂಡರಾದ ಹೊಸಕೋಟೆ ಬಸವರಾಜು, ಉಗ್ರ ನರಸಿಂಹೇಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಜಿಲ್ಲಾಧ್ಯಕ್ಷ ಚಂದ್ರಶೇಖರ್ ಸೇರಿದಂತೆ ಇನ್ನಿತರ ನಾಯಕರು  ಭಾಗಿಯಾಗಿದ್ದರು.</p>
<p>ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳು ರೈತರಿಗೆ ಮಾರಕವಾಗಿವೆ. ರೈತರ ಬದುಕಿಗೆ ಮಾರಕವಾಗಿರುವ ಮೂರು ಕಾಯಿದೆಗಳನ್ನು ವಾಪಸ್ ಪಡೆಯುವಂತೆ ಮುಖಂಡರು ಆಗ್ರಹಿಸಿದರು. ನಾಳೆ ಕರೆ ನೀಡಿರುವ ಭಾರತ್ ಬಂದ್ ಗೆ ಮೈಸೂರಿನ ಜನರು ಬೆಂಬಲ ನೀಡಬೇಕು. ರೈತರ ಒಳಿತಿಗಾಗಿ ಕರೆ ನೀಡಿರುವ ನಾಳಿನ ಬಂದ್ ಯಶಸ್ವಿಯಾಗಲು ಜನ ಸಾಮಾನ್ಯರು ಸಹಕರಿಸಬೇಕೆಂದು ಮುಖಂಡರು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-47851" src="https://www.justkannada.in/wp-content/uploads/2020/12/daas.jpg" alt="Tomorrow - Bharat Bandh-  Declaration -support - various organizations - Mysore" width="624" height="324" /></p>
<p><strong>ಒಕ್ಕಲಿಗ ಸಂಘದಿಂದ ಬೆಂಬಲ.</strong></p>
<p>ನಾಳಿನ ಭಾರತ್ ಬಂದ್ ಗೆ  ಒಕ್ಕಲಿಗ ಸಂಘದಿಂದ ಬೆಂಬಲ ನೀಡಲಾಗುತ್ತದೆ ಎಂದು ಮೈಸೂರು-ಚಾಮರಾಜನಗರ  ಒಕ್ಕಲಿಗ ಸಂಘದ ಅಧ್ಯಕ್ಷ ಜಿ.ಮಂಜು ಹೇಳಿದ್ದಾರೆ. ದೇಶಾದ್ಯಂತ ಅನ್ನದಾತರು ಹೋರಾಟ ಮಾಡುತ್ತಿದ್ದಾರೆ. ಅನ್ನದಾತರಿಗೆ ಬೆಂಬಲವಾಗಿ ಹಲವಾರು ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆ ಅನ್ನದಾತರ ಹೋರಾಟಕ್ಕೆ ಮೈಸೂರು ಚಾಮರಾಜನಗರ ಒಕ್ಕಲಿಗ ಸಂಘ ಸಾಥ್ ನೀಡಲಿದೆ. ರೈತರ ಜೊತೆ ಪ್ರತಿಭಟನೆ ನಡೆಸಿ ಹೋರಾಟಕ್ಕೆ ಬೆಂಬಕ ನೀಡುತ್ತೇವೆ ಎಂದಿದ್ದಾರೆ.</p>
<p><strong>ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ನೈತಿಕ ಬೆಂಬಲ&#8230;</strong></p>
<p>ನಾಳೆ ಭಾರತ್ ಬಂದ್  ಗೆ ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ನೈತಿಕ ಬೆಂಬಲ ನೀಡಿದೆ. ಟ್ರಾವೆಲ್ ಅಸೋಸಿಯೇಷನ್ ಎಂದಿನಂತೆ ಕಾರ್ಯ ನಿರ್ವಹಿಸಲಿದೆ.  ಈಗಾಗಲೇ ಲಾಕ್ಡೌನ್ ನಿಂದಾಗಿ ಟ್ರಾವೆಲ್ಸ್ ಉದ್ಯಮ ನೆಲಕಚ್ಚಿದೆ. ಮೊನ್ನೆಯಷ್ಟೇ ಕರ್ನಾಟಕ ಬಂದ್ ಆಗಿದ್ದರಿಂದ ಸಾಕಷ್ಟು ನಷ್ಟ ಆಗಿದೆ. ಲಾಕ್ಡೌನ್ ಬಳಿಕ ಟ್ರಾವೆಲ್ಸ್ ಉದ್ಯಮ ಚೇತರಿಸಿಕೊಳ್ಳುತ್ತಿದೆ. ಇದೀಗ ಮತ್ತೆ ಬಂದ್ ಮಾಡಿದ್ರೆ ನಮ್ಮ ಉದ್ಯಮಕ್ಕೆ ತೊಂದರೆಯಾಗುತ್ತದೆ. ಹಾಗಾಗಿ ಬಂದ್ ಗೆ ನೈತಿಕ ಬೆಂಬಲವನ್ನಷ್ಟೇ ವ್ಯಕ್ತಪಡಿಸಿ ಎಂದಿನಂತೆ ಕಾರ್ಯನಿರ್ವಹಿಸುತ್ತೇವೆ ಎಂದು ಮೈಸೂರು ಟ್ರಾವೆಲ್ಸ್ ಅಸೋಸಿಯೇಷನ್ ಅಧ್ಯಕ್ಷ ಬಿ.ಎಸ್.ಪ್ರಶಾಂತ್ ಹೇಳಿದ್ದಾರೆ.</p>
<p>Key words: Tomorrow &#8211; Bharat Bandh-  Declaration -support &#8211; various organizations &#8211; Mysore</p>
<p>The post <a href="https://www.justkannada.in/tomorrow-bharat-bandh-declaration-support-various-organizations-mysore/">ನಾಳೆ ಭಾರತ್ ಬಂದ್ : ಮೈಸೂರಿನ ವಿವಿಧ ಸಂಘಟನೆಗಳಿಂದ ಬೆಂಬಲ ಘೋಷಣೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
