<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bharat Jodo Padayatra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bharat-jodo-padayatra/feed/" rel="self" type="application/rss+xml" />
	<link>https://www.justkannada.in/tag/bharat-jodo-padayatra/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 15 Oct 2022 05:46:20 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Bharat Jodo Padayatra Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bharat-jodo-padayatra/</link>
	<width>32</width>
	<height>32</height>
</image> 
	<item>
		<title>ಬಳ್ಳಾರಿಯಲ್ಲಿ ಇಂದು ಭಾರತ್ ಜೋಡೋ ಪಾದಯಾತ್ರೆ: ವ್ಯಂಗ್ಯವಾಗಿ ಸ್ವಾಗತಿಸಿದ  ಸಚಿವ ಶ್ರೀರಾಮುಲು.  </title>
		<link>https://www.justkannada.in/bharat-jodo-padayatra-today-bellary-minister-sriramulu/</link>
		
		<dc:creator><![CDATA[JK Desk]]></dc:creator>
		<pubDate>Sat, 15 Oct 2022 05:46:20 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bellary]]></category>
		<category><![CDATA[Bharat Jodo Padayatra]]></category>
		<category><![CDATA[minister]]></category>
		<category><![CDATA[Sriramulu]]></category>
		<category><![CDATA[Today]]></category>
		<guid isPermaLink="false">https://www.justkannada.in/?p=98173</guid>

					<description><![CDATA[<p>ಬಳ್ಳಾರಿ,ಅಕ್ಟೋಬರ್,15,2022(www.justkannada.in):  ಬಳ್ಳಾರಿಯಲ್ಲಿ ಇಂದು &#8216;ಭಾರತ್​ ಜೋಡೋ&#8217; ಪಾದಯಾತ್ರೆ ನಡೆಯುತ್ತಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ವ್ಯಂಗ್ಯವಾಡುವ ಮೂಲಕ ಸ್ವಾಗತಕೋರಿ ಟ್ವೀಟ್ ಮಾಡಿದ್ದಾರೆ. ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, 1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ [&#8230;]</p>
<p>The post <a href="https://www.justkannada.in/bharat-jodo-padayatra-today-bellary-minister-sriramulu/">ಬಳ್ಳಾರಿಯಲ್ಲಿ ಇಂದು ಭಾರತ್ ಜೋಡೋ ಪಾದಯಾತ್ರೆ: ವ್ಯಂಗ್ಯವಾಗಿ ಸ್ವಾಗತಿಸಿದ  ಸಚಿವ ಶ್ರೀರಾಮುಲು.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಳ್ಳಾರಿ,ಅಕ್ಟೋಬರ್,15,2022(<a href="http://www.justkannada.in">www.justkannada.in</a>):</strong>  ಬಳ್ಳಾರಿಯಲ್ಲಿ ಇಂದು &#8216;ಭಾರತ್​ ಜೋಡೋ&#8217; ಪಾದಯಾತ್ರೆ ನಡೆಯುತ್ತಿದ್ದು, ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ಶ್ರೀರಾಮುಲು ವ್ಯಂಗ್ಯವಾಡುವ ಮೂಲಕ ಸ್ವಾಗತಕೋರಿ ಟ್ವೀಟ್ ಮಾಡಿದ್ದಾರೆ.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಚಿವ ಶ್ರೀರಾಮುಲು, 1999 ರ ಲೋಕಸಭಾ ಚುನಾವಣೆ ವೇಳೆ ಅಮೇಥಿಯಲ್ಲಿ ಸೋಲಬಹುದು ಎಂಬ ಭೀತಿಯಿಂದ ಬಳ್ಳಾರಿಗೆ ಓಡೋಡಿ ಬಂದು ರಾಜಕೀಯ ಪುನರ್ ಜನ್ಮ ಪಡೆದಿದ್ದಕ್ಕೆ ಪ್ರತಿಯಾಗಿ, ಜಿಲ್ಲೆಯ ಜನತೆಗೆ ಚೂರಿ ಹಾಕಿ ಹೋಗಿದ್ದ ಕಾಂಗ್ರೆಸ್ ಪಕ್ಷದ ಭಾರತ್ ತೋಡೋ ಯಾತ್ರೆಗೆ ಹಾರ್ದಿಕ ಸುಸ್ವಾಗತ ಎಂದು ವ್ಯಂಗ್ಯವಾಡಿದ್ದಾರೆ. <img decoding="async" class="aligncenter size-full wp-image-77513" src="https://www.justkannada.in/wp-content/uploads/2021/10/sriramulu.jpg" alt="" width="696" height="391" /></p>
<p>ಬಳ್ಳಾರಿ ಜಿಲ್ಲೆ ಅಭಿವೃದ್ದಿಯಲ್ಲಿ ಬಿಜೆಪಿ ಸರ್ಕಾರದ ಕೊಡುಗೆಯೇ ದೊಡ್ಡದು. ಅದು ಜಿಲ್ಲೆಯ ಜನರಿಗೂ ಗೊತ್ತಿದೆ. ಹಾಗಾಗಿ ರಾಹುಲ್‌ ಗಾಂಧಿ ಭಾರತ್‌ ಜೋಡೋ ಯಾತ್ರೆ ಮೂಲಕ ಬಂದು ಏನೇ ಮಾಡಿದರೂ ನಂಬುವುದಿಲ್ಲ. ಅವರಿಗೆ ವಾಸ್ತವದ ಮೇಲೆ ನಂಬಿಕೆಯೇ ಹೊರತು, ಬರೀ ನಾಟಕ ಮಾಡುವವರ ಮೇಲಲ್ಲ. ಬಳ್ಳಾರಿ ಪಾದಯಾತ್ರೆ ನಡೆಸಿ ಮುಖ್ಯಮಂತ್ರಿ ಆದವರೂ ಕೂಡ ಜಿಲ್ಲೆಯ ಅಭಿವೃದ್ಧಿಗೆ ನಯಾಪೈಸೆ ಹಣ ಕೊಡದೆ, ಈಗ ಯಾವ ಮುಖ ಇಟ್ಟುಕೊಂಡು ಜನರ ಮುಂದೆ ಭಾಷಣ ಮಾಡುತ್ತೀರಿ? ಎಂದು ಸಿದ್ಧರಾಮಯ್ಯಗೆ ಸಚಿವ ಶ್ರೀರಾಮಲು ಕುಟುಕಿದ್ದಾರೆ.</p>
<p>Key words: Bharat Jodo Padayatra- today –Bellary-Minister- Sriramulu</p>
<p>&nbsp;</p>
<p>The post <a href="https://www.justkannada.in/bharat-jodo-padayatra-today-bellary-minister-sriramulu/">ಬಳ್ಳಾರಿಯಲ್ಲಿ ಇಂದು ಭಾರತ್ ಜೋಡೋ ಪಾದಯಾತ್ರೆ: ವ್ಯಂಗ್ಯವಾಗಿ ಸ್ವಾಗತಿಸಿದ  ಸಚಿವ ಶ್ರೀರಾಮುಲು.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ 21 ದಿನ ಭಾರತ್ ಜೋಡೋ ಪಾದಯಾತ್ರೆ: ಎಲ್ಲರೂ ಭಾಗವಹಿಸಬಹುದು- ಡಿ.ಕೆ ಶಿವಕುಮಾರ್.</title>
		<link>https://www.justkannada.in/bharat-jodo-padayatra-everyone-participate-dk-shivakumar/</link>
		
		<dc:creator><![CDATA[JK Desk]]></dc:creator>
		<pubDate>Fri, 09 Sep 2022 07:45:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bharat Jodo Padayatra]]></category>
		<category><![CDATA[DK Shivakumar]]></category>
		<category><![CDATA[everyone]]></category>
		<category><![CDATA[participate]]></category>
		<guid isPermaLink="false">https://www.justkannada.in/?p=96319</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,9,2022(www.justkannada.in): ಭಾರತ್ ಜೋಡೋ ಪಾದಯಾತ್ರೆ ಆರಂಭವಾಗಿದ್ದು ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು. ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸಿದ್ದಾರೆ ಮೊದಲ ದಿನ 16 ಕಿ.ಮೀ ನಡೆದಿದ್ದಾರೆ. ಕರ್ನಾಟಕದಲ್ಲಿ 21 ದಿನ ಪಾದಯಾತ್ರೆ ನಡೆಯಲಿದ್ದು,  ದಸರಾ ವೇಳೇ 2 ದಿನ ರಜೆ ಇರಲಿದೆ ಎಂದರು. ಪಾದಯಾತ್ರೆಗಯಲ್ಲಿ ಎಲ್ಲರೂ ಭಾಗವಹಿಸಬಹುದು. ಭಾಗವಹಿಸುವವರು ರಿಜಿಸ್ಟರ್ ಮಾಡಿಕೊಳ್ಳಬೇಕು ಇಂದಿನಿಂದ ರಿಜಿಸ್ಟ್ರೇಷನ್ ಆರಂಭವಾಗಿದ್ದು, ಹೀಗಾಗಿ ವೆಬ್ [&#8230;]</p>
<p>The post <a href="https://www.justkannada.in/bharat-jodo-padayatra-everyone-participate-dk-shivakumar/">ರಾಜ್ಯದಲ್ಲಿ 21 ದಿನ ಭಾರತ್ ಜೋಡೋ ಪಾದಯಾತ್ರೆ: ಎಲ್ಲರೂ ಭಾಗವಹಿಸಬಹುದು- ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img decoding="async" class="alignnone size-medium" src="https://www.justkannada.in/wp-content/uploads/2022/09/dks.jpg" width="275" height="183" /></p>
<p>ಬೆಂಗಳೂರು,ಸೆಪ್ಟಂಬರ್,9,2022(<a href="http://www.justkannada.in">www.justkannada.in</a>): ಭಾರತ್ ಜೋಡೋ ಪಾದಯಾತ್ರೆ ಆರಂಭವಾಗಿದ್ದು ಕರ್ನಾಟಕದಲ್ಲಿ 21 ದಿನಗಳ ಕಾಲ ಪಾದಯಾತ್ರೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ತಿಳಿಸಿದರು.</p>
<p>ಈ ಕುರಿತು ಇಂದು ಮಾತನಾಡಿದ ಡಿ.ಕೆ ಶಿವಕುಮಾರ್, ರಾಹುಲ್ ಗಾಂಧಿ ಪಾದಯಾತ್ರೆ ಆರಂಭಿಸಿದ್ದಾರೆ ಮೊದಲ ದಿನ 16 ಕಿ.ಮೀ ನಡೆದಿದ್ದಾರೆ. ಕರ್ನಾಟಕದಲ್ಲಿ 21 ದಿನ ಪಾದಯಾತ್ರೆ ನಡೆಯಲಿದ್ದು,  ದಸರಾ ವೇಳೇ 2 ದಿನ ರಜೆ ಇರಲಿದೆ ಎಂದರು.</p>
<p>ಪಾದಯಾತ್ರೆಗಯಲ್ಲಿ ಎಲ್ಲರೂ ಭಾಗವಹಿಸಬಹುದು. ಭಾಗವಹಿಸುವವರು ರಿಜಿಸ್ಟರ್ ಮಾಡಿಕೊಳ್ಳಬೇಕು ಇಂದಿನಿಂದ ರಿಜಿಸ್ಟ್ರೇಷನ್ ಆರಂಭವಾಗಿದ್ದು, ಹೀಗಾಗಿ ವೆಬ್ ಸೈಟ್ ಲಾಂಚ್ ಮಾಡಿದ್ದೇವೆ ಎಂದು ಡಿ.ಕೆ ಶಿವಕುಮಾರ್ ತಿಳಿಸಿದರು.</p>
<p>Key words:  Bharat Jodo Padayatra &#8211; Everyone – participate-DK Shivakumar.</p>
<p>The post <a href="https://www.justkannada.in/bharat-jodo-padayatra-everyone-participate-dk-shivakumar/">ರಾಜ್ಯದಲ್ಲಿ 21 ದಿನ ಭಾರತ್ ಜೋಡೋ ಪಾದಯಾತ್ರೆ: ಎಲ್ಲರೂ ಭಾಗವಹಿಸಬಹುದು- ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
