<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bidar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bidar/feed/" rel="self" type="application/rss+xml" />
	<link>https://www.justkannada.in/tag/bidar/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 04 Aug 2026 12:24:07 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>bidar Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bidar/</link>
	<width>32</width>
	<height>32</height>
</image> 
	<item>
		<title>ಮಹಾನ್ ಚೇತನಗಳ ಪ್ರತಿಮೆಗಳಿಗೆ ಮಾಲಾರ್ಪಣೆ : ಗೌರವ ನಮನ ಸಲ್ಲಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ</title>
		<link>https://www.justkannada.in/bidar-minister-dr-yathindra-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 04 Aug 2026 12:24:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bidar]]></category>
		<category><![CDATA[Dr. Yathindra Siddaramaiah]]></category>
		<category><![CDATA[great spirit]]></category>
		<category><![CDATA[minister]]></category>
		<category><![CDATA[respects]]></category>
		<category><![CDATA[statue]]></category>
		<guid isPermaLink="false">https://www.justkannada.in/?p=158205</guid>

					<description><![CDATA[<p>ಬೀದರ್, ಆಗಸ್ಟ್ 4,2026 (www.justkannada.in): ಬೀದರ್ ಜಿಲ್ಲಾ ಪ್ರವಾಸದ ಅಂಗವಾಗಿ ಇಂದು ವಿವಿಧ ವೃತ್ತಗಳಲ್ಲಿ ಸ್ಥಾಪಿಸಲಾಗಿರುವ ನಾಡು ಹಾಗೂ ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ಚೇತನಗಳ ಪ್ರತಿಮೆಗಳಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಹಾತ್ಮ ಬೊಮ್ಮಗೊಂಡೇಶ್ವರರು (ಬೊಮ್ಮಗೊಂಡೇಶ್ವರ ವೃತ್ತ), ಜಗಜ್ಯೋತಿ ಶ್ರೀ ಬಸವೇಶ್ವರರು (ಬಸವೇಶ್ವರ ವೃತ್ತ), ಕ್ರಾಂತಿವೀರ ಭಗತ್ ಸಿಂಗ್ (ಭಗತ್ ಸಿಂಗ್ ವೃತ್ತ), ಭಾರತ [&#8230;]</p>
<p>The post <a href="https://www.justkannada.in/bidar-minister-dr-yathindra-siddaramaiah/">ಮಹಾನ್ ಚೇತನಗಳ ಪ್ರತಿಮೆಗಳಿಗೆ ಮಾಲಾರ್ಪಣೆ : ಗೌರವ ನಮನ ಸಲ್ಲಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್, ಆಗಸ್ಟ್ 4,2026 (<a href="http://www.justkannada.in">www.justkannada.in</a>):</strong> ಬೀದರ್ ಜಿಲ್ಲಾ ಪ್ರವಾಸದ ಅಂಗವಾಗಿ ಇಂದು ವಿವಿಧ ವೃತ್ತಗಳಲ್ಲಿ ಸ್ಥಾಪಿಸಲಾಗಿರುವ ನಾಡು ಹಾಗೂ ದೇಶದ ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಷ್ಟ್ರ ನಿರ್ಮಾಣಕ್ಕೆ ಅಪಾರ ಕೊಡುಗೆ ನೀಡಿದ ಮಹಾನ್ ಚೇತನಗಳ ಪ್ರತಿಮೆಗಳಿಗೆ ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಸಂದರ್ಭದಲ್ಲಿ ಮಹಾತ್ಮ ಬೊಮ್ಮಗೊಂಡೇಶ್ವರರು (ಬೊಮ್ಮಗೊಂಡೇಶ್ವರ ವೃತ್ತ), ಜಗಜ್ಯೋತಿ ಶ್ರೀ ಬಸವೇಶ್ವರರು (ಬಸವೇಶ್ವರ ವೃತ್ತ), ಕ್ರಾಂತಿವೀರ ಭಗತ್ ಸಿಂಗ್ (ಭಗತ್ ಸಿಂಗ್ ವೃತ್ತ), ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ (ಅಂಬೇಡ್ಕರ್ ವೃತ್ತ), ಛತ್ರಪತಿ ಶಿವಾಜಿ ಮಹಾರಾಜರು (ಛತ್ರಪತಿ ಶಿವಾಜಿ ವೃತ್ತ), ಶರಣ ಹಡಪದ ಅಪ್ಪಣ್ಣ (ಗುರು ಶರಣ ಹರಳಯ್ಯ) (ಹಡಪದ ವೃತ್ತ) ಹಾಗೂ ಕ್ರಾಂತಿ ಯೋಗಿ ಮಡಿವಾಳ ಮಾಚಿದೇವ (ಮಡಿವಾಳ ಮಾಚಿದೇವ ವೃತ್ತ) ಅವರ ಪ್ರತಿಮೆಗಳಿಗೆ ಪುಷ್ಪಾರ್ಚನೆ ಸಲ್ಲಿಸಿ ಗೌರವ ನಮನ ಸಲ್ಲಿಸಿದರು.<img decoding="async" class="aligncenter size-full wp-image-158206" src="https://www.justkannada.in/wp-content/uploads/2026/08/yathindra.jpg" alt="" width="500" height="333" srcset="https://www.justkannada.in/wp-content/uploads/2026/08/yathindra.jpg 500w, https://www.justkannada.in/wp-content/uploads/2026/08/yathindra-300x200.jpg 300w, https://www.justkannada.in/wp-content/uploads/2026/08/yathindra-150x100.jpg 150w" sizes="(max-width: 500px) 100vw, 500px" /></p>
<p>ಈ ಸಂದರ್ಭದಲ್ಲಿ ಮಾಜಿ ಸಚಿವರು ಹಾಗೂ ಹಾಲಿ ಶಾಸಕ ರಹೀಂ ಖಾನ್, ಬೀದರ್ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಅಮೃತರಾವ್ ಚಿಮಕೋಡ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು, ಮುಖಂಡರು, ಹಿರಿಯರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: bidar, Minister, Dr. Yathindra Siddaramaiah, Great spirit, Statue, respects</p>
<p>The post <a href="https://www.justkannada.in/bidar-minister-dr-yathindra-siddaramaiah/">ಮಹಾನ್ ಚೇತನಗಳ ಪ್ರತಿಮೆಗಳಿಗೆ ಮಾಲಾರ್ಪಣೆ : ಗೌರವ ನಮನ ಸಲ್ಲಿಸಿದ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಊಟದ ಬಳಿಕ ಮಾವಿನ ಹಣ್ಣು ತಿಂದು ಇಬ್ಬರು ಬಾಲಕಿಯರು ಸಾವು</title>
		<link>https://www.justkannada.in/two-girls-die-eating-mango/</link>
		
		<dc:creator><![CDATA[prashanth]]></dc:creator>
		<pubDate>Fri, 12 Jun 2026 11:10:17 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bidar]]></category>
		<category><![CDATA[die]]></category>
		<category><![CDATA[dinner]]></category>
		<category><![CDATA[eating]]></category>
		<category><![CDATA[Mango]]></category>
		<category><![CDATA[Two girls]]></category>
		<guid isPermaLink="false">https://www.justkannada.in/?p=155978</guid>

					<description><![CDATA[<p>ಬೀದರ್,ಜೂನ್,12,2026 (www.justkannada.in): ಊಟದ ಬಳಿಕ ಮಾವಿನ ಹಣ್ಣು ತಿಂದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ. ಬೀದರ್ ಜಿಲ್ಲೆಯ  ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭವಾನಿ ವೈಜಿನಾಥ್ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟ ಬಾಲಕಿಯರು. ಶೆಂಬಳ್ಳಿ ಗ್ರಾಮದ ಇಂದುಮತಿ ಹಾಗೂ ಅವರ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ರಾತ್ರಿ ಊಟ  ಮಾಡಿದ ಬಳಿಕ ಮಾವಿನ ಹಣ್ಣು ತಿಂದಿದ್ದಾರೆ. ಮಾವಿನ ಹಣ್ಣು [&#8230;]</p>
<p>The post <a href="https://www.justkannada.in/two-girls-die-eating-mango/">ಊಟದ ಬಳಿಕ ಮಾವಿನ ಹಣ್ಣು ತಿಂದು ಇಬ್ಬರು ಬಾಲಕಿಯರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಜೂನ್,12,2026 (<a href="http://www.justkannada.in">www.justkannada.in</a>):</strong> ಊಟದ ಬಳಿಕ ಮಾವಿನ ಹಣ್ಣು ತಿಂದು ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ಸಹೋದರಿಯರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವ ಘಟನೆ ಬೀದರ್ ನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೀದರ್ ಜಿಲ್ಲೆಯ  ಔರಾದ್ ತಾಲೂಕಿನ ಶೆಂಬಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭವಾನಿ ವೈಜಿನಾಥ್ ಮೇತ್ರೆ (17) ಹಾಗೂ ಸಂಧ್ಯಾರಾಣಿ ಮೇತ್ರೆ (14) ಮೃತಪಟ್ಟ ಬಾಲಕಿಯರು. ಶೆಂಬಳ್ಳಿ ಗ್ರಾಮದ ಇಂದುಮತಿ ಹಾಗೂ ಅವರ ಮೂವರು ಹೆಣ್ಣುಮಕ್ಕಳು ಮನೆಯಲ್ಲಿ ರಾತ್ರಿ ಊಟ  ಮಾಡಿದ ಬಳಿಕ ಮಾವಿನ ಹಣ್ಣು ತಿಂದಿದ್ದಾರೆ. ಮಾವಿನ ಹಣ್ಣು ತಿಂದ ಕೆಲವೇ ಸಮಯದಲ್ಲಿ ತಾಯಿ ಹಾಗೂ ಮೂವರು ಹೆಣ್ಣುಮಕ್ಕಳಲ್ಲಿ ತೀವ್ರ ವಾಂತಿ ಮತ್ತು ಭೇದಿಯಾಗಿದೆ. ತಕ್ಷಣವೇ ಎಲ್ಲರನ್ನೂ ಹೈದರಾಬಾದ್ ನ  ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಆದರೆ, ಚಿಕಿತ್ಸೆ ಫಲಕಾರಿಯಾಗದೆ ಭವಾನಿ ಮತ್ತು ಸಂಧ್ಯಾರಾಣಿ ಮೃತಪಟ್ಟಿದ್ದಾರೆ. ಮತ್ತೊಬ್ಬ ಸಹೋದರಿ ವಿಜಯಶ್ರೀ ಹಾಗೂ ತಾಯಿ ಇಂದುಮತಿ ಅವರ ಸ್ಥಿತಿಯೂ ಗಂಭೀರವಾಗಿದ್ದು, ಸದ್ಯ ಹೈದರಾಬಾದ್ ನ ಆಸ್ಪತ್ರೆಯಲ್ಲೇ ಚಿಕಿತ್ಸೆ ಮುಂದುವರಿಸಲಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: bidar, Two girls, die, eating, mango , dinner</p>
<p>The post <a href="https://www.justkannada.in/two-girls-die-eating-mango/">ಊಟದ ಬಳಿಕ ಮಾವಿನ ಹಣ್ಣು ತಿಂದು ಇಬ್ಬರು ಬಾಲಕಿಯರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೂ.1 ಮತ್ತು 10 ರಂದು ಬೀದರ್, ಕಲ್ಬುರ್ಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ- ಸಚಿವ ಎಂ.ಬಿ ಪಾಟೀಲ್</title>
		<link>https://www.justkannada.in/minister-mb-patil-25/</link>
		
		<dc:creator><![CDATA[prashanth]]></dc:creator>
		<pubDate>Fri, 22 May 2026 10:38:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bidar]]></category>
		<category><![CDATA[flight service]]></category>
		<category><![CDATA[kalburgi]]></category>
		<category><![CDATA[MB patil]]></category>
		<category><![CDATA[minister]]></category>
		<guid isPermaLink="false">https://www.justkannada.in/?p=155125</guid>

					<description><![CDATA[<p>ಬೆಂಗಳೂರು,ಮೇ,22,2026 (www.justkannada.in):  ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್  ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್- ಬೆಂಗಳೂರು ಮತ್ತು ಬೆಂಗಳೂರು- ಕಲಬುರಗಿ- ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸಲಿದೆ. ಇದಕ್ಕೆ ಬೆಂಬಲ ನೀಡಲು [&#8230;]</p>
<p>The post <a href="https://www.justkannada.in/minister-mb-patil-25/">ಜೂ.1 ಮತ್ತು 10 ರಂದು ಬೀದರ್, ಕಲ್ಬುರ್ಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,22,2026 (<a href="http://www.justkannada.in">www.justkannada.in</a>): </strong> ಕಲ್ಯಾಣ ಕರ್ನಾಟಕ ಭಾಗದ ಬೀದರ್ ಮತ್ತು ಕಲಬುರಗಿ ಜಿಲ್ಲಾ ಕೇಂದ್ರಗಳಿಗೆ ಕ್ರಮವಾಗಿ ಜೂನ್ 1 ಮತ್ತು ಜೂನ್ 10ರಿಂದ ಬೆಂಗಳೂರಿನಿಂದ ವಿಮಾನಯಾನ ಸೇವೆಯನ್ನು ಪುನಾರಂಭ ಮಾಡಲಾಗುತ್ತಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್  ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಬಗ್ಗೆ ಮಾತನಾಡಿರುವ ಸಚಿವ ಎಂ.ಬಿ ಪಾಟೀಲ್ ಅವರು, ಸ್ಟಾರ್ ಏರ್ ಲೈನ್ಸ್ (ಘೋಡಾವತ್ ಎಂಟರ್ಪ್ರೈಸಸ್ ಲಿಮಿಟೆಡ್) ಸಂಸ್ಥೆಯು ಬೆಂಗಳೂರು-ಬೀದರ್- ಬೆಂಗಳೂರು ಮತ್ತು ಬೆಂಗಳೂರು- ಕಲಬುರಗಿ- ಬೆಂಗಳೂರು ಮಾರ್ಗದಲ್ಲಿ ವಿಮಾನಯಾನ ಸೇವೆಯನ್ನು ಒದಗಿಸಲಿದೆ. ಇದಕ್ಕೆ ಬೆಂಬಲ ನೀಡಲು ಸರಕಾರವು 28.47 ಕೋಟಿ ರೂ.ಗಳನ್ನು &#8216;ವಯಬಲಿಟಿ ಗ್ಯಾಪ್ ಫಂಡಿಂಗ್&#8217; ಆಗಿ ಕೊಡುತ್ತಿದೆ. ಎರಡೂ ಕಡೆಯ ವಿಮಾನ ಪ್ರಯಾಣಕ್ಕೆ ಈಗಾಗಲೇ ಮುಂಗಡ ಬುಕಿಂಗ್ ಕೂಡ ಆರಂಭವಾಗಿದೆ ಎಂದಿದ್ದಾರೆ.</p>
<p>ಕಲಬುರಗಿಗೆ ಇದ್ದ ವಿಮಾನ ಸೇವೆಯು ನಷ್ಟದ ಕಾರಣ ಸ್ಥಗಿತಗೊಂಡಿತ್ತು. ಬೀದರ್ ಗೆ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿಯ ವಿಶೇಷ ನೆರವಿನಿಂದ ಒಂದು ವಿಮಾನ ಓಡಾಡುತ್ತಿತ್ತು. ಸರಕಾರವು ಕಲ್ಯಾಣ ಕರ್ನಾಟಕ ಭಾಗದ ಕೈಗಾರಿಕೆ, ಶಿಕ್ಷಣ, ಪ್ರವಾಸೋದ್ಯಮ, ಕೃಷಿ, ವಾಣಿಜ್ಯ ವಹಿವಾಟು ಇತ್ಯಾದಿಗಳ ಬೆಳವಣಿಗೆಯನ್ನು ಪರಿಗಣಿಸಿ ಪ್ರಾದೇಶಿಕ ವಿಮಾನಯಾನ ಸಂಪರ್ಕ ಉಪಕ್ರಮದಡಿ ವಿಮಾನಸೇವೆಯನ್ನು ಮತ್ತೆ ಆರಂಭಿಸುತ್ತಿದೆ ಎಂದು ಸಚಿವ ಎಂ.ಬಿ ಪಾಟೀಲ್ ಅವರು ಹೇಳಿದ್ದಾರೆ.</p>
<p>ರಾಜ್ಯದ 2 ಮತ್ತು 3ನೇ ಸ್ತರದ ನಗರಗಳಿಗೆ ವಿಮಾನ ಸಂಪರ್ಕ ಒದಗಿಸಬೇಕು ಎನ್ನುವುದು ಸರಕಾರದ ಕಾಳಜಿಯಾಗಿದೆ. ಇದರಿಂದ ಪ್ರಾದೇಶಿಕ ಆರ್ಥಿಕ ಅಭಿವೃದ್ಧಿ ಜತೆಗೆ ಮೂಲಸೌಕರ್ಯ ಕೂಡ ಸುಧಾರಿಸಲಿದೆ ಎಂದು ಸಚಿವ ಎಂ.ಬಿ  ಪಾಟೀಲ್ ಹೇಳಿದ್ದಾರೆ.</p>
<p>ಬೀದರ್ ಮತ್ತು ಕಲಬುರಗಿಗೆ ವಿಮಾನಸೇವೆಯ ಮರುಆರಂಭಕ್ಕೆಂದು ಸಚಿವರು ಇತ್ತೀಚೆಗೆ ಕಲ್ಯಾಣ ಕರ್ನಾಟಕ ಭಾಗದ ಸಚಿವ ಸಹೋದ್ಯೋಗಿಗಳು ಮತ್ತು ಹಲವು ವಿಮಾನಯಾನ ಸಂಸ್ಥೆಗಳ ಪ್ರಮುಖರ ಜತೆ ಹಲವು ಸುತ್ತಿನ ಸಭೆಗಳನ್ನು ನಡೆಸಿದ್ದನ್ನು ಇಲ್ಲಿ ಸ್ಮರಿಸಬಹುದು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: flight service, Bidar, Kalburgi, Minister, MB Patil</p>
<p>The post <a href="https://www.justkannada.in/minister-mb-patil-25/">ಜೂ.1 ಮತ್ತು 10 ರಂದು ಬೀದರ್, ಕಲ್ಬುರ್ಗಿಗೆ ಬೆಂಗಳೂರಿನಿಂದ ವಿಮಾನ ಸೇವೆ ಪುನಾರಂಭ- ಸಚಿವ ಎಂ.ಬಿ ಪಾಟೀಲ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು</title>
		<link>https://www.justkannada.in/clashes-mla-mlc/</link>
		
		<dc:creator><![CDATA[prashanth]]></dc:creator>
		<pubDate>Mon, 05 Jan 2026 09:52:32 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[between]]></category>
		<category><![CDATA[bidar]]></category>
		<category><![CDATA[clashes]]></category>
		<category><![CDATA[MLA]]></category>
		<category><![CDATA[MLC]]></category>
		<guid isPermaLink="false">https://www.justkannada.in/?p=149905</guid>

					<description><![CDATA[<p>ಬೀದರ್,ಜನವರಿ,5,2026 (www.justkannada.in): ಬೀದರ್ ಕೆಡಿಪಿ ಸಭೆಯಲ್ಲಿ ಹುಮ್ನಾಬಾದ್ ಬಿಜೆಪಿ ಶಾಸಕ  ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಗಲಾಟೆ ನಡೆದು ಹೊಡೆದಾಡುವ ಹಂತಕ್ಕೆ ತಲುಪಿದ ಘಟನೆ ಇಂದು ನಡೆದಿದೆ. ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ  ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿತ್ತು. ಈ ವೇಳೆ ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಎಂಎಲ್ ಸಿ ಭೀಮರಾವ್ ಪಾಟೀಲ್ ನಡುವೆ ಕಿತ್ತಾಟ ನಡೆದಿದ್ದು ಕೈ ಕೈ [&#8230;]</p>
<p>The post <a href="https://www.justkannada.in/clashes-mla-mlc/">ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಜನವರಿ,5,2026 (<a href="http://www.justkannada.in">www.justkannada.in</a>):</strong> ಬೀದರ್ ಕೆಡಿಪಿ ಸಭೆಯಲ್ಲಿ ಹುಮ್ನಾಬಾದ್ ಬಿಜೆಪಿ ಶಾಸಕ  ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಭೀಮರಾವ್ ಪಾಟೀಲ್ ನಡುವೆ ಗಲಾಟೆ ನಡೆದು ಹೊಡೆದಾಡುವ ಹಂತಕ್ಕೆ ತಲುಪಿದ ಘಟನೆ ಇಂದು ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಚಿವ ಈಶ್ವರ್ ಖಂಡ್ರೆ ನೇತೃತ್ವದಲ್ಲಿ  ಬೀದರ್ ಜಿಲ್ಲಾ ಪಂಚಾಯತ್ ಆವರಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿತ್ತು. ಈ ವೇಳೆ ಹುಮ್ನಾಬಾದ್ ಬಿಜೆಪಿ ಶಾಸಕ ಸಿದ್ದು ಪಾಟೀಲ್ ಮತ್ತು ಕಾಂಗ್ರೆಸ್ ಎಂಎಲ್ ಸಿ ಭೀಮರಾವ್ ಪಾಟೀಲ್ ನಡುವೆ ಕಿತ್ತಾಟ ನಡೆದಿದ್ದು ಕೈ ಕೈ ಮಿಲಾಯಿಸಿಕೊಂಡಿದ್ದಾರೆ.</p>
<p>ಅರಣ್ಯಭೂಮಿ ಒತ್ತುವರಿ ವಿಚಾರಕ್ಕೆ ಗಲಾಟೆ ನಡೆದಿದ್ದು ಹುಮ್ನಾಬಾದ್ ನಲ್ಲಿ ಅರಣ್ಯ ಭೂಮಿ ಒತ್ತುವರಿಯಾಗಿದೆ ಎಂದು ಶಾಸಕ ಸಿದ್ದುಪಾಟೀಲ್ ಹೇಳಿದ್ದು ಇದಕ್ಕೆ ಪ್ರತ್ಯುತ್ತರ ನೀಡಿದ ಎಂಎಲ್ ಸಿ ಭೀಮರಾವ್ ಪಾಟೀಲ್ ಒತ್ತುವರಿಯಾಗಿಲ್ಲ ಈಗಲೇ ರಾಜೀನಾಮೆ ನೀಡು ಎಂದಿದ್ದಾರೆ. ಈ ವೇಳೆ ಇಬ್ಬರು ನಾಯಕರ ನಡುವೆ ಕಿತ್ತಾಟವಾಗಿ ಏಕವಚನದಲ್ಲೇ ಬೈದಾಡಿಕೊಂಡಿದ್ದಾರೆ. ಇಬ್ಬರು ನಾಯಕರನ್ನು ಸುಮ್ಮನಿರಿಸಲು ಸಚಿವ ಈಶ್ವರ್ ಖಂಡ್ರೆ ಹರಸಾಹಸ ಪಟ್ಟರು.</p>
<p>Key words: Clashes, between, MLA, MLC, Bidar</p>
<p>The post <a href="https://www.justkannada.in/clashes-mla-mlc/">ಸಚಿವರ ಮುಂದೆಯೇ MLA ಮತ್ತು MLC ಮಧ್ಯೆ ಗಲಾಟೆ: ಕೈ ಕೈ ಮಿಲಾಯಿಸಿದ ನಾಯಕರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲಬುರಗಿ, ಬೀದರ್‌ ಜಿಲ್ಲೆಗಳ ಜನರಿಗೆ ಶುದ್ಧ ನೀರು: 7200 ಕೋಟಿ. ರೂ.ಗಳ ಬಸವಸಾಗರ ಯೋಜನೆ ಜಾರಿಗೆ ನಿರ್ಧಾರ</title>
		<link>https://www.justkannada.in/kalaburagi-bidar-basavasagar-scheme-priyank-kharge/</link>
		
		<dc:creator><![CDATA[prashanth]]></dc:creator>
		<pubDate>Mon, 23 Sep 2024 12:52:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[Basavasagar scheme]]></category>
		<category><![CDATA[bidar]]></category>
		<category><![CDATA[Kalaburagi]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=129698</guid>

					<description><![CDATA[<p>ಕಲ್ಬರ್ಗಿ,ಸೆಪ್ಟಂಬರ್,23,2024 (www.justkannada.in): ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ನಾರಾಯಣಪುರ ಹಿನ್ನಿರಿನ ಬಳಿಯಿರುವ ಬಸವಸಾಗರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ 7200 ಕೋಟಿ ರೂ. ವೆಚ್ಚದ ಯೋಜನೆಯನ್ನು ಜಲ ಜೀವನ್‌ ಮಿಷನ್‌ ಅಡಿ ಆರಂಭಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಶೇ.50ರ ಪಾಲು [&#8230;]</p>
<p>The post <a href="https://www.justkannada.in/kalaburagi-bidar-basavasagar-scheme-priyank-kharge/">ಕಲಬುರಗಿ, ಬೀದರ್‌ ಜಿಲ್ಲೆಗಳ ಜನರಿಗೆ ಶುದ್ಧ ನೀರು: 7200 ಕೋಟಿ. ರೂ.ಗಳ ಬಸವಸಾಗರ ಯೋಜನೆ ಜಾರಿಗೆ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲ್ಬರ್ಗಿ,ಸೆಪ್ಟಂಬರ್,23,2024 (<a href="http://www.justkannada.in">www.justkannada.in</a>):</strong> ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ಎಲ್ಲಾ ಗ್ರಾಮೀಣ ಜನವಸತಿಗಳಿಗೆ ಬಹುಗ್ರಾಮ ನೀರು ಸರಬರಾಜು ಯೋಜನೆಯಡಿ ಕಲಬುರಗಿ ಜಿಲ್ಲೆಯ ನಾರಾಯಣಪುರ ಹಿನ್ನಿರಿನ ಬಳಿಯಿರುವ ಬಸವಸಾಗರ ಜಲಾಶಯದಿಂದ ಕುಡಿಯುವ ನೀರು ಸರಬರಾಜು ಮಾಡುವ 7200 ಕೋಟಿ ರೂ. ವೆಚ್ಚದ ಯೋಜನೆಯನ್ನು ಜಲ ಜೀವನ್‌ ಮಿಷನ್‌ ಅಡಿ ಆರಂಭಿಸಲಾಗುವುದು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ರಾಜ್ಯ ಸರ್ಕಾರ ಶೇ.50ರ ಪಾಲು ಹಾಗೂ ನಿರ್ವಹಣ ವೆಚ್ಚ ಸೇರಿದಂತೆ 3914.45 ಕೋಟಿ ರೂ. ಭರಿಸಲಿದೆ ಎಂದು ಹೇಳಿರುವ ಸಚಿವ ಪ್ರಿಯಾಂಕ್ ಖರ್ಗೆ,  ಕಲಬುರಗಿ ಹಾಗೂ ಬೀದರ್‌ ಜಿಲ್ಲೆಗಳಲ್ಲಿ 2011ರಂತೆ  22.14 ಲಕ್ಷ ಜನಸಂಖ್ಯೆ ಇದ್ದು, 2038ರ ವೇಳೆಗೆ ಈ ಎರಡೂ ಜಿಲ್ಲೆಗಳ ಜನಸಂಖ್ಯೆ 31.54 ಲಕ್ಷಕ್ಕೆ ಏರುವುದೆಂದು ನಿರೀಕ್ಷಿಸಲಾಗಿದ್ದು ಈ ಜನಸಂಖ್ಯೆಗೆ ಅನುಗುಣವಾಗಿ ಎಲ್ಲ ಗ್ರಾಮಗಳು ಹಾಗೂ ಜನವಸತಿಗಳಿಗೆ ಈ ಯೋಜನೆಯಡಿ ನೀರು ಪೂರೈಸಲು ಯೋಜನೆ ಸಿದ್ಧಪಡಿಸಲಾಗಿದೆ ಎಂದಿದ್ದಾರೆ.</p>
<p>ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯಲ್ಲಿ ಪ್ರಸ್ತುತ ತೆರೆದ ಬಾವಿ ಹಾಗೂ ಕೊಳವೆ ಬಾವಿಗಳಿಂದ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದ್ದು, ನೀರಿನ ಗುಣಮಟ್ಟ, ಪೂರೈಕೆಯಲ್ಲಿ ಕೊರತೆಯಂತಹ ಸವಾಲುಗಳನ್ನು ಎದುರಿಸಲಾಗುತ್ತಿದೆ ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದು, ಈ ಎರಡೂ ಜಿಲ್ಲೆಗಳ ಅಂತರ್ಜಲ ಮೂಲಗಳು ದಿನದಿಂದ ದಿನಕ್ಕೆ ಕುಸಿಯುತ್ತಿರುವುದೂ ಸಮಸ್ಯೆಯಾಗಿ ಪರಿಣಮಿಸಿದೆ ಎಂದು ತಿಳಿಸಿದ್ದಾರೆ.</p>
<p>ಡಾ.ನಂಜುಂಡಪ್ಪ ಸಮಿತಿ ವರದಿಯಂತೆ ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ಎಲ್ಲಾ ತಾಲ್ಲೂಕುಗಳು ಹಿಂದುಳಿದಿದ್ದು, ಈ ಯೋಜನೆಯಿಂದ ಈ ಎರಡೂ ಜಿಲ್ಲೆಗಳ 31.54 ಲಕ್ಷ ಜನರು ಪರಿಶುದ್ಧ ನೀರನ್ನು ಪಡೆಯಲಿದ್ದಾರೆ, ಇವರಲ್ಲಿ 10.43 ಲಕ್ಷ ಮಂದಿ ಪರಿಶಿಷ್ಟ ಜಾತಿ ಹಾಗೂ 3.05 ಮಂದಿ ಪರಿಶಿಷ್ಟ ಪಂಗಡದ ಜನಸಂಖ್ಯೆಗೆ ನೀರು ಒದಗಿಸಲು ಸಾಧ್ಯವಾಗಲಿದೆ ಎಂದೂ ಮಾಹಿತಿ ನೀಡಿದ್ದಾರೆ.</p>
<p>ಬಸವಸಾಗರ ಯೋಜನೆ ಕಾರ್ಯಗತಗೊಂಡ ನಂತರ ಕಲಬುರಗಿ ಹಾಗೂ ಬೀದರ್‌ ಜಿಲ್ಲೆಯ ನಾಗರಿಕರಿಕರಿಗೆ ಪ್ರತಿ ವ್ಯಕ್ತಿಗೆ ಪ್ರತಿನಿತ್ಯ 55 ಲೀಟರ್‌ ಶುದ್ಧ ನೀರು ಲಭ್ಯವಾಗಲಿದ್ದು, ಈ ಬೇಡಿಕೆಗೆ ಅನುಗುಣವಾಗಿ 2.80 ಟಿ.ಎಂ.ಸಿ ನೀರು ಅವಶ್ಯವಾಗುತ್ತದೆ. 7200 ರೂ.ಗಳ ಈ ಮಹತ್ವಯುತ ಯೋಜನೆಗೆ ಕಳೆದ ವಾರ ಕಲಬುರಗಿಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಮ್ಮತಿ ದೊರೆತಿದೆ ಎಂದೂ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>Key words: Kalaburagi, Bidar, Basavasagar scheme, Priyank kharge</p>
<p>The post <a href="https://www.justkannada.in/kalaburagi-bidar-basavasagar-scheme-priyank-kharge/">ಕಲಬುರಗಿ, ಬೀದರ್‌ ಜಿಲ್ಲೆಗಳ ಜನರಿಗೆ ಶುದ್ಧ ನೀರು: 7200 ಕೋಟಿ. ರೂ.ಗಳ ಬಸವಸಾಗರ ಯೋಜನೆ ಜಾರಿಗೆ ನಿರ್ಧಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ- ಸಿ.ಎಂ ಸಿದ್ದರಾಮಯ್ಯ.</title>
		<link>https://www.justkannada.in/bhimanna-khandre-fight-bidar-stay-karnataka-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Sat, 02 Dec 2023 12:25:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhimanna Khandre- fight]]></category>
		<category><![CDATA[bidar]]></category>
		<category><![CDATA[CM Siddaramaiah]]></category>
		<category><![CDATA[karnataka]]></category>
		<category><![CDATA[stay]]></category>
		<guid isPermaLink="false">https://www.justkannada.in/?p=116017</guid>

					<description><![CDATA[<p>ಬೀದರ್ ಡಿಸೆಂಬರ್,2,2023(www.justkannada.in):  ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು. ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ &#8220;ಲೋಕನಾಯಕ&#8221; ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದರು. ಮಹಾತ್ಮಗಾಂಧಿಯವರ ಕರೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು. ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಸಕ್ರಿಯರಾಗಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು [&#8230;]</p>
<p>The post <a href="https://www.justkannada.in/bhimanna-khandre-fight-bidar-stay-karnataka-cm-siddaramaiah/">ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ- ಸಿ.ಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್ ಡಿಸೆಂಬರ್,2,2023(<a href="http://www.justkannada.in">www.justkannada.in</a>):</strong>  ಭೀಮಣ್ಣ ಖಂಡ್ರೆ ಹುಟ್ಟು ಹೋರಾಟಗಾರರು. ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ ಎಂದು ಸಿ.ಎಂ ಸಿದ್ದರಾಮಯ್ಯ ನುಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವ ಸಮಿತಿ ಜಂಟಿಯಾಗಿ ಹಮ್ಮಿಕೊಂಡಿದ್ದ ಡಾ.ಭೀಮಣ್ಣ ಖಂಡ್ರೆ ಜನ್ಮ ಶತಮಾನೋತ್ಸವವನ್ನು ಉದ್ಘಾಟಿಸಿ &#8220;ಲೋಕನಾಯಕ&#8221; ಅಭಿನಂದನಾ ಗ್ರಂಥವನ್ನು ಬಿಡುಗಡೆ ಮಾಡಿದರು.</p>
<p>ಮಹಾತ್ಮಗಾಂಧಿಯವರ ಕರೆ ಓಗೊಟ್ಟು ಸ್ವಾತಂತ್ರ್ಯ ಹೋರಾಟದಲ್ಲಿ ಧುಮುಕಿದರು. ಬಳಿಕ ಕರ್ನಾಟಕ ಏಕೀಕರಣ ಚಳವಳಿಯಲ್ಲೂ ಸಕ್ರಿಯರಾಗಿ ಬೀದರ್ ಜಿಲ್ಲೆಯನ್ನು ಕರ್ನಾಟಕದಲ್ಲೇ ಉಳಿಸಿಕೊಳ್ಳಲು ರಾಜಿರಹಿತವಾಗಿ ಹೋರಾಟ ನಡೆಸಿದರು. ಇವರ ಹೋರಾಟದ ಹೆಜ್ಜೆಗಳು ಈ ಮಣ್ಣಿನಲ್ಲಿ ದಾಖಲಾಗಿ ಭೀಮಣ್ಣ ಖಂಡ್ರೆಯವರು ಸಮಾಜದ ಋಣ ತೀರಿಸಿ ಸಾರ್ಥಕ ಬದುಕನ್ನು ಸಾಗಿಸಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-116018" src="https://www.justkannada.in/wp-content/uploads/2023/12/biranna.webp" alt="" width="500" height="310" /></p>
<p>ಬಸವಣ್ಣನವರ ಅಪ್ಪಟ ಅನುಯಾಯಿಯಾಗಿರುವ ಭೀಮಣ್ಣ ಖಂಡ್ರೆಯವರು ವಚನ ಸಾಹಿತ್ಯವನ್ನು ಇಡಿ ರಾಜ್ಯಕ್ಕೆ ಪಸರಿಸಲು ಶ್ರಮಿಸಿದ್ದಾರೆ. ಜಾತಿ ತಾರತಮ್ಯ ಇಲ್ಲದ ಸಮ ಸಮಾಜದ ಆಶಯ ವಚನ ಸಾಹಿತ್ಯದ್ದಾಗಿದೆ. 850 ವರ್ಷಗಳ ಹಿಂದೆ ಬಸವಣ್ಣನವರು ಅನುಭವ ಮಂಟಪ ಸ್ಥಾಪಿಸಿ ಮೇಲು ಕೀಳಿನ ಸಮಾಜವನ್ನು ಅಳಿಸಿ ಸಮಾನಾಂತರ ಸಮಾಜಕ್ಕೆ ಅಡಿಪಾಯ ಹಾಕಿದರು. ಈ ಪಂಪರೆಯಲ್ಲಿ ಭೀಮಣ್ಣ ಖಂಡ್ರೆ ಅವರು ಸಾಗಿ ಬಂದಿದ್ದಾರೆ ಎಂದರು.</p>
<p>ಬಸವಾದಿ ಶರಣರ ಕೆಲಸ ಮತ್ತು ಸಾಹಿತ್ಯ ಈ ಸಮಾಜದಲ್ಲಿ ಜಾತಿ ತಾರತಮ್ಯ ಇರುವವರೆಗೂ ಶಾಶ್ವತವಾಗಿ ಉಳಿಯಲಿದೆ. ಶರಣರಿಂದ ಅಂಬೇಡ್ಕರ್ ವರೆಗೂ ಮಹನೀಯರು ನಡೆಸಿದ ಹೋರಾಟದಿಂದ ರೂಪುಗೊಂಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾವು ಕಾಪಾಡಿಕೊಳ್ಳಬೇಕಾದರೆ ಸಾಮಾಜಿಕ , ಆರ್ಥಿಕ ತಾರತಮ್ಯ ಹೋಗಬೇಕು ಎಂದರು.</p>
<p>ಶತಮಾನೋತ್ಸವ ಸ್ವಾಗತ ಸಮಿತಿ ಅಧ್ಯಕ್ಷರಾದ ಡಾ.ಶಾಮನೂರು ಶಿವಶಂಕರಪ್ಪ ಅವರು ಅಧ್ಯಕ್ಷರಾಗಿದ್ದ ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ತರಳಬಾಳು ಜಗದ್ಗುರು ಸಿರಿಗೆರೆ ಶ್ರೀ 1108 ಡಾ.ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿದ್ದರು.</p>
<p>ಸುತ್ತೂರು ಶ್ರೀ ಕ್ಷೇತ್ರದ ಜಗದ್ಗುರು ಶ್ರೀ ಶಿವರಾತ್ರಿ ದೇಶೀಕೇಂದ್ರ ಮಹಾಸ್ವಾಮಿಗಳು, ಆಂಧ್ರ ಶ್ರೀಶೈಲ ಪೀಠದ ಡಾ.ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿದಂತೆ ನೂರಕ್ಕೂ ಅಧಿಕ ಮಹಾಸ್ವಾಮಿಗಳು ಮತ್ತು ಕಾನೂನು ಸಚಿವ ಹೆಚ್.ಕೆ.ಪಾಟೀಲ್, ಇಂಧನ ಸಚಿವ ಕೆ.ಜೆ.ಜಾರ್ಜ್, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸೇರಿದಂತೆ ನೂರಕ್ಕೂ ಹೆಚ್ಚು ಹಾಲಿ, ಮಾಜಿ ಸಚಿವರು, ಶಾಸಕರು, ನಾಯಕರುಗಳು ಉಪಸ್ಥಿತರಿದ್ದರು.‌</p>
<p>Key words: Bhimanna Khandre- fight  &#8211; Bidar &#8211; stay &#8211; Karnataka &#8211; CM Siddaramaiah.</p>
<p>The post <a href="https://www.justkannada.in/bhimanna-khandre-fight-bidar-stay-karnataka-cm-siddaramaiah/">ಬೀದರ್ ಕರ್ನಾಟಕದಲ್ಲೇ ಉಳಿಯಲು ಭೀಮಣ್ಣ ಖಂಡ್ರೆ ಅವರ ಹೋರಾಟವೂ ಕಾರಣ- ಸಿ.ಎಂ ಸಿದ್ದರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೊರೋನಾ ಮುಕ್ತಿ ಹಿನ್ನಲೆ: ಹರಕೆ ತೀರಿಸಲು ಮಹಿಳೆಯಿಂದ 200 ಕಿ. ಮೀ. ಉರುಳು ಸೇವೆ.</title>
		<link>https://www.justkannada.in/corona-free-200-km-woman-urulu-seve-bidar/</link>
		
		<dc:creator><![CDATA[JK Desk]]></dc:creator>
		<pubDate>Wed, 23 Nov 2022 09:10:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[200 km]]></category>
		<category><![CDATA[bidar]]></category>
		<category><![CDATA[corona free]]></category>
		<category><![CDATA[urulu seve]]></category>
		<category><![CDATA[Woman]]></category>
		<guid isPermaLink="false">https://www.justkannada.in/?p=100071</guid>

					<description><![CDATA[<p>ಬೀದರ್,ನವೆಂಬರ್,23,2022(www.justkannada.in):  ಕೊರೊನಾ ಮಹಾಮಾರಿ ದೇಶದಿಂದ ಹೋಗಲಾಡಿಸಿದರೆ ಉರುಳು ಸೇವೆ ನಡೆಸುವುದಾಗಿ ಹರಕೆ ಹೊತ್ತಿದ್ದ ಮಹಿಳೆಯೊಬ್ಬರು ಇದೀಗ ಆ ಹರಕೆಯನ್ನ ತೀರಿಸುತ್ತಿದ್ದು ಉರುಳು ಸೇವೆ ಆರಂಭಿಸಿದ್ದಾರೆ. ಶಶಿಕಲಾ  ಎಂಬುವವರು  ದೇಶದಲ್ಲಿ ಕೋವಿಡ್ ಮುಕ್ತವಾದರೇ ಉರುಳುಸೇವೆ ಮಾಡುವುದಾಗಿ ಹರಕೆ ಹೊತ್ತಿದ್ದರು. ನವೆಂಬರ್ 11 ರಿಂದಲೇ ರಾಷ್ಟೀಯ ಹೆದ್ದಾರಿ 50ರಿಂದ ಶಶಿಕಲಾ ಅವರು ಉರುಳು ಸೇವೆ ಮಾಡುತ್ತಿದ್ದಾರೆ. ಕರ್ನಾಟಕ-ತೆಲಂಗಾಣ ಗಡಿಯಲ್ಲಿನ ಧನಶ್ರೀ ಗ್ರಾಮದ ಶಶಿಕಲಾ ಮಾತಾ ಅವರು ಧನಶ್ರೀ ಗ್ರಾಮದ ಭವಾನಿ ಮಂದಿರದಿಂದ ನವೆಂಬರ್.11 ರಂದು ಉರುಳು ಸೇವೆ  ಆರಂಭಿಸಿದ್ದು, ಕಲಬುರಗಿ [&#8230;]</p>
<p>The post <a href="https://www.justkannada.in/corona-free-200-km-woman-urulu-seve-bidar/">ಕೊರೋನಾ ಮುಕ್ತಿ ಹಿನ್ನಲೆ: ಹರಕೆ ತೀರಿಸಲು ಮಹಿಳೆಯಿಂದ 200 ಕಿ. ಮೀ. ಉರುಳು ಸೇವೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ನವೆಂಬರ್,23,2022(<a href="http://www.justkannada.in">www.justkannada.in</a>):</strong>  ಕೊರೊನಾ ಮಹಾಮಾರಿ ದೇಶದಿಂದ ಹೋಗಲಾಡಿಸಿದರೆ ಉರುಳು ಸೇವೆ ನಡೆಸುವುದಾಗಿ ಹರಕೆ ಹೊತ್ತಿದ್ದ ಮಹಿಳೆಯೊಬ್ಬರು ಇದೀಗ ಆ ಹರಕೆಯನ್ನ ತೀರಿಸುತ್ತಿದ್ದು ಉರುಳು ಸೇವೆ ಆರಂಭಿಸಿದ್ದಾರೆ.<a href="https://www.justkannada.in/wp-content/uploads/2022/09/jk-logo.jpg"><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></a></p>
<p>ಶಶಿಕಲಾ  ಎಂಬುವವರು  ದೇಶದಲ್ಲಿ ಕೋವಿಡ್ ಮುಕ್ತವಾದರೇ ಉರುಳುಸೇವೆ ಮಾಡುವುದಾಗಿ ಹರಕೆ ಹೊತ್ತಿದ್ದರು. ನವೆಂಬರ್ 11 ರಿಂದಲೇ ರಾಷ್ಟೀಯ ಹೆದ್ದಾರಿ 50ರಿಂದ ಶಶಿಕಲಾ ಅವರು ಉರುಳು ಸೇವೆ ಮಾಡುತ್ತಿದ್ದಾರೆ.</p>
<p>ಕರ್ನಾಟಕ-ತೆಲಂಗಾಣ ಗಡಿಯಲ್ಲಿನ ಧನಶ್ರೀ ಗ್ರಾಮದ ಶಶಿಕಲಾ ಮಾತಾ ಅವರು ಧನಶ್ರೀ ಗ್ರಾಮದ ಭವಾನಿ ಮಂದಿರದಿಂದ ನವೆಂಬರ್.11 ರಂದು ಉರುಳು ಸೇವೆ  ಆರಂಭಿಸಿದ್ದು, ಕಲಬುರಗಿ ಜಿಲ್ಲೆಯ ಘತರಗಾ ಭಾಗಮ್ಮ ದೇವಿ ದೇವಸ್ಥಾನದವರೆಗೆ ಸರಿ ಸುಮಾರು 200 ಕಿ.ಮೀ ದೂರದವರೆಗೆ ಈ ಸೇವೆ ಮಾಡುತ್ತಿದ್ದಾರೆ. ಸದ್ಯ ಹೈದ್ರಾಬಾದ್ ‌ಮುಂಬೈ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಉರುಳುಸೇವೆ ಸಾಗುತ್ತಿದೆ.</p>
<p>ಪ್ರತಿನಿತ್ಯ ಬೆಳಿಗ್ಗೆ 7 ಗಂಟೆಯಿಂದ 11 ಗಂಟೆ ಹಾಗೂ ಸಂಜೆ 4 ಗಂಟೆಯಿಂದ 6 ಗಂಟೆಯ ವರೆಗೆ ಉರುಳು ಸೇವೆ ಸಲ್ಲಿಸುತ್ತಿದ್ದಾರೆ. ಪ್ರತಿನಿತ್ಯ ಸರಾಸರಿ 5 ರಿಂದ 7 ಕಿ.ಮೀ ದೂರದ ವರೆಗೆ ಉರುಳು ಸೇವೆ ನಡೆಯುತ್ತಿದೆ. 30 ದಿನಗಳಲ್ಲಿ ಘತರಗಾ ದೇವಸ್ಥಾನಕ್ಕೆ ತಲುಪಲಿದ್ದಾರೆ. ಶಶಿಕಲಾ ಮಾತಾ. ಅವರ ಜೊತೆಯಲ್ಲಿ ಸುಮಾರು 15 ಜನರಿದ್ದು, ಊರುಳು ಸೇವೆ ಸಂದರ್ಭದಲ್ಲಿ  ಭಜನೆ, ಕೀರ್ತನೆಗಳು ನಡೆಸುತ್ತಾ ಅವರ ಜೊತೆ ಸಾಗುತ್ತಿದ್ದಾರೆ. ಇವರು ಸಾಗುವ ರಸ್ತೆಗಳಲ್ಲಿ ಆಯಾ ಭಾಗದ ಜನರು, ರಾಜಕೀಯ ಮುಖಂಡರು ಭೇಟಿ ನೀಡಿ ಉರುಳು ಸೇವೆಯಲ್ಲಿ ಭಾಗವಹಿಸುತ್ತಿದ್ದಾರೆ. ಅಲ್ಲದೆ, ವಸತಿ, ಪ್ರಸಾದ ವ್ಯವಸ್ಥೆಗಳು ಕೂಡ ಕಲ್ಪಿಸುತ್ತಿದ್ದಾರೆ ಅಂತಾರೆ ಅವರ ಜೊತೆ ಇರುವ ವಿಶ್ವಾನಾಥ.<a href="https://www.justkannada.in/wp-content/uploads/2022/11/urulu-seve.jpg"><img loading="lazy" decoding="async" class="aligncenter size-full wp-image-100072" src="https://www.justkannada.in/wp-content/uploads/2022/11/urulu-seve.jpg" alt="" width="500" height="142" srcset="https://www.justkannada.in/wp-content/uploads/2022/11/urulu-seve.jpg 500w, https://www.justkannada.in/wp-content/uploads/2022/11/urulu-seve-300x85.jpg 300w" sizes="auto, (max-width: 500px) 100vw, 500px" /></a></p>
<p>ಕೊರೊನಾ ಸಂದರ್ಭದಲ್ಲಿ ದೇಶದ ಜನರು ಅನೇಕ ರೀತಿಯ ಸಂಕಷ್ಟಗಳು ಸಂಕಷ್ಟಕ್ಕೀಡಾಗಿದ್ದರು. ಅದ್ದರಿಂದ  ದೇಶದಲ್ಲಿ ಕೊರೊನಾ ಮುಕ್ತಮಾಡುವಂತೆ ಘತರಗಾ ಭಾಗಮ್ಮಾ ದೇವಿಯಲ್ಲಿ ಭೇಡಿ ಶಶಿಕಲಾ ಹರಕೆ ಹೊತ್ತಿದ್ದರು.</p>
<p>ಒಟ್ಟಾರೆ ಈಗ ಕರ್ನಾಟಕ ರಾಜ್ಯದ ಹುಮನಾಬಾದ್ ತಾಲೂಕಿನ ರಸ್ರೆಯ ಮೇಲೆ ಅವರು ಊರುಳು ಸೇವೆ ಮುಂದುವರೆಸಿದ್ದಾರೆ. ದೇಶದ ಜನರಿಗೆ ಕರೋನಾದಿಂದ ಮುಕ್ತಿ ಸಿಗಲಿ ಅನ್ನೋ ಉದ್ದೇಶಕ್ಕೆ ಅವರು ನಡೆಸುತ್ತಿರುವ ನಿಸ್ವಾರ್ಥ ಊರುಳು ಸೇವೆ ಎಲ್ಲರ ಮನಗೆದ್ದಿದೆ.</p>
<p>Key words: Corona free-200 km -woman – urulu seve-bidar</p>
<p>The post <a href="https://www.justkannada.in/corona-free-200-km-woman-urulu-seve-bidar/">ಕೊರೋನಾ ಮುಕ್ತಿ ಹಿನ್ನಲೆ: ಹರಕೆ ತೀರಿಸಲು ಮಹಿಳೆಯಿಂದ 200 ಕಿ. ಮೀ. ಉರುಳು ಸೇವೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ರಿಮ್ಸ್ ಆಸ್ಪತ್ರೆಯೊಳಗೆ ಎರಡು ಗುಂಪುಗಳ ನಡುವೆ ಮಾರಾಮಾರಿ: ‘ಕೈ’ ಮುಖಂಡ ಮತ್ತು ಮಕ್ಕಳಿಬ್ಬರ ಮೇಲೆ ಹಲ್ಲೆ.</title>
		<link>https://www.justkannada.in/bidar-brims-hospital-assult/</link>
		
		<dc:creator><![CDATA[JK Desk]]></dc:creator>
		<pubDate>Thu, 24 Mar 2022 11:11:39 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[assult]]></category>
		<category><![CDATA[bidar]]></category>
		<category><![CDATA[BRIMS]]></category>
		<category><![CDATA[hospital.]]></category>
		<guid isPermaLink="false">https://www.justkannada.in/?p=88521</guid>

					<description><![CDATA[<p>ಬೀದರ್,ಮಾರ್ಚ್,24,2022(www.justkannada.in):  ಬೀದರ್ ನ ಬ್ರಿಮ್ಸ್ ಆಸ್ಪತ್ರೆಯೊಳಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ನಾಲ್ವರು ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ. ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಮತ್ತು ರೌಫ್ ಇಬ್ಬರ ಬೆಂಬಲಿಗರ ಗುಂಪು ನಡುವೆ ಮಾರಾಮಾರಿ ನಡೆದಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಮೇಲೆ ರೌಫ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಫಿರೋಜ್ ಖಾನ್ ಮತ್ತು ಇಬ್ಬರು ಮಕ್ಕಳ ಮೇಲೆ ಹಲ್ಲೆಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಾರಾಮಾರಿ [&#8230;]</p>
<p>The post <a href="https://www.justkannada.in/bidar-brims-hospital-assult/">ಬ್ರಿಮ್ಸ್ ಆಸ್ಪತ್ರೆಯೊಳಗೆ ಎರಡು ಗುಂಪುಗಳ ನಡುವೆ ಮಾರಾಮಾರಿ: ‘ಕೈ’ ಮುಖಂಡ ಮತ್ತು ಮಕ್ಕಳಿಬ್ಬರ ಮೇಲೆ ಹಲ್ಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಮಾರ್ಚ್,24,2022(<a href="http://www.justkannada.in">www.justkannada.in</a>):  </strong>ಬೀದರ್ ನ ಬ್ರಿಮ್ಸ್ ಆಸ್ಪತ್ರೆಯೊಳಗೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ನಾಲ್ವರು ಗಾಯಗೊಂಡು ಓರ್ವನ ಸ್ಥಿತಿ ಗಂಭೀರವಾಗಿರುವ ಘಟನೆ ಇಂದು ನಡೆದಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಮತ್ತು ರೌಫ್ ಇಬ್ಬರ ಬೆಂಬಲಿಗರ ಗುಂಪು ನಡುವೆ ಮಾರಾಮಾರಿ ನಡೆದಿದೆ. ಬ್ರಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ ಮುಖಂಡ ಫಿರೋಜ್ ಖಾನ್ ಮೇಲೆ ರೌಫ್ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಫಿರೋಜ್ ಖಾನ್ ಮತ್ತು ಇಬ್ಬರು ಮಕ್ಕಳ ಮೇಲೆ ಹಲ್ಲೆಯಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.<img loading="lazy" decoding="async" class="aligncenter size-full wp-image-88522" src="https://www.justkannada.in/wp-content/uploads/2022/03/brims.jpg" alt="" width="550" height="278" srcset="https://www.justkannada.in/wp-content/uploads/2022/03/brims.jpg 550w, https://www.justkannada.in/wp-content/uploads/2022/03/brims-300x152.jpg 300w" sizes="auto, (max-width: 550px) 100vw, 550px" /></p>
<p>ಮಾರಾಮಾರಿ ವೇಳೆ ರೌಫ್ ಗೂ ಗಾಯಗಳಾಗಿದ್ದು ಹೈದರಾಬಾದ್ ಆಸ್ಪತ್ರೆಗೆ ರವಾನಿಸಲಾಗಿದೆ ಎನ್ನಲಾಗಿದೆ. ಇನ್ನು ಹಳೆ ವೈಷಮ್ಯ ಹಿನ್ನೆಲೆ ಹಲ್ಲೆ ನಡೆದಿದೆ ಎನ್ನಲಾಗಿದ್ದು ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.</p>
<p>Key words: bidar- Brims –Hospital-assult</p>
<p>The post <a href="https://www.justkannada.in/bidar-brims-hospital-assult/">ಬ್ರಿಮ್ಸ್ ಆಸ್ಪತ್ರೆಯೊಳಗೆ ಎರಡು ಗುಂಪುಗಳ ನಡುವೆ ಮಾರಾಮಾರಿ: ‘ಕೈ’ ಮುಖಂಡ ಮತ್ತು ಮಕ್ಕಳಿಬ್ಬರ ಮೇಲೆ ಹಲ್ಲೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಗ್ರರ ವಿರುದ್ಧ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧ ಹುತಾತ್ಮ.</title>
		<link>https://www.justkannada.in/bsf-soldier-death-firing-terrorist-bidar/</link>
		
		<dc:creator><![CDATA[JK Desk]]></dc:creator>
		<pubDate>Wed, 07 Jul 2021 06:41:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bidar]]></category>
		<category><![CDATA[BSF- Soldier]]></category>
		<category><![CDATA[death]]></category>
		<category><![CDATA[Firing]]></category>
		<category><![CDATA[terrorist]]></category>
		<guid isPermaLink="false">https://www.justkannada.in/?p=69765</guid>

					<description><![CDATA[<p>ಬೀದರ್,ಜುಲೈ,7,2021(www.justkannada.in):  ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯ ವೇಳೆ  ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ. ಬೀದರ್ ಜಿಲ್ಲೆ ಔರಾದ್ ತಾಲೂಕಿನ ಆಲೂರು ಗ್ರಾಮದ ಬಸವರಾಜು(28) ಹುತಾತ್ಮರಾಗಿರುವ ಯೋಧ. ನಿನ್ನೆ ಸಂಜೆ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯ ವೇಳೆ ಬಿಎಸ್ ಎಫ್ ಯೋಧ ಬಸವರಾಜು ಹುತಾತ್ಮರಾಗಿದ್ದಾರೆ. ಬಸವರಾಜು ಅವರು ಕಳೆದ 8 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಳೆ ಯೋಧ ಬಸವರಾಜು ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸುವ ಸಾಧ್ಯತೆ [&#8230;]</p>
<p>The post <a href="https://www.justkannada.in/bsf-soldier-death-firing-terrorist-bidar/">ಉಗ್ರರ ವಿರುದ್ಧ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧ ಹುತಾತ್ಮ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಜುಲೈ,7,2021(<a href="https://www.justkannada.in">www.justkannada.in</a>):</strong>  ಪಂಜಾಬ್ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯ ವೇಳೆ  ರಾಜ್ಯದ ಯೋಧರೊಬ್ಬರು ಹುತಾತ್ಮರಾಗಿರುವ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಬೀದರ್ ಜಿಲ್ಲೆ ಔರಾದ್ ತಾಲೂಕಿನ ಆಲೂರು ಗ್ರಾಮದ ಬಸವರಾಜು(28) ಹುತಾತ್ಮರಾಗಿರುವ ಯೋಧ. ನಿನ್ನೆ ಸಂಜೆ ಗಡಿಯಲ್ಲಿ ಉಗ್ರರ ವಿರುದ್ಧ ನಡೆದ ಗುಂಡಿನ ಚಕಮಕಿಯ ವೇಳೆ ಬಿಎಸ್ ಎಫ್ ಯೋಧ ಬಸವರಾಜು ಹುತಾತ್ಮರಾಗಿದ್ದಾರೆ.<img loading="lazy" decoding="async" class="aligncenter size-medium wp-image-69766" src="https://www.justkannada.in/wp-content/uploads/2021/07/soldier-221x300.jpg" alt="" width="221" height="300" /></p>
<p>ಬಸವರಾಜು ಅವರು ಕಳೆದ 8 ವರ್ಷಗಳಿಂದ ಗಡಿ ಭದ್ರತಾ ಪಡೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ನಾಳೆ ಯೋಧ ಬಸವರಾಜು ಅವರ ಪಾರ್ಥೀವ ಶರೀರ ಸ್ವಗ್ರಾಮಕ್ಕೆ ಆಗಮಿಸುವ ಸಾಧ್ಯತೆ ಇದ್ದು ನಾಳೆ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ.</p>
<p>Key words: BSF- Soldier-death-firing- terrorist-bidar</p>
<p>The post <a href="https://www.justkannada.in/bsf-soldier-death-firing-terrorist-bidar/">ಉಗ್ರರ ವಿರುದ್ಧ ಗುಂಡಿನ ಚಕಮಕಿಯಲ್ಲಿ ರಾಜ್ಯದ ಯೋಧ ಹುತಾತ್ಮ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ರಿಮ್ಸ್ ಅವ್ಯವಸ್ಥೆ ಕಂಡು ಆರೋಗ್ಯ ಸಚಿವ ಸುಧಾಕರ್ ಕೆಂಡಾಮಂಡಲ: ಅಧಿಕಾರಿಗಳಿಗೆ ತರಾಟೆ&#8230;</title>
		<link>https://www.justkannada.in/health-minister-sudhakar-outrage-brims-bidar/</link>
		
		<dc:creator><![CDATA[JK Desk]]></dc:creator>
		<pubDate>Fri, 30 Apr 2021 08:12:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bidar]]></category>
		<category><![CDATA[BRIMS]]></category>
		<category><![CDATA[health minister]]></category>
		<category><![CDATA[outrage]]></category>
		<category><![CDATA[sudhakar]]></category>
		<guid isPermaLink="false">https://www.justkannada.in/?p=63896</guid>

					<description><![CDATA[<p>ಬೀದರ್,ಏಪ್ರಿಲ್,30,2021(www.justkannada.in):  ಬ್ರಿಮ್ಸ್ ಕಾಲೇಜು ಆಸ್ಪತ್ರೆ ಅವ್ಯವಸ್ಥೆ   ಕಂಡು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಂಡಾಮಂಡಲರಾದ ಘಟನೆ ಇಂದು ನಡೆಯಿತು. ವೈದ್ಯರು ಮತ್ತು ಸಿಬ್ಬಂದಿಯ ಸಮರ್ಪಕ ಬಳಕೆ ಮಾಡದ ನಿರ್ದೇಶಕರನ್ನು ಸಚಿವ ಡಾ,ಕೆ.ಸುಧಾಕರ್ ತೀವ್ರವಾಗಿ ತರಾಟೆ ತೆಗೆದುಕೊಂಡರು. ಇಂದು ಬೀದರ್ ನ ಬ್ರಿಮ್ಸ್ ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್, ಏಳನೂರಕ್ಕೂ ಹೆಚ್ಚು ಸಿಬ್ಬಂದಿ ಇದ್ದರೂ ಕೋವಿಡ್ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಲು ನಿಯೋಜಿಸಿರುವ ಸಿಬ್ಬಂದಿ ಮಾಹಿತಿ ಸರಿಯಾಗಿ ನೀಡಲು ವಿಫಲವಾಗಿದ್ದನ್ನು ಕಂಡು ತೀವ್ರ [&#8230;]</p>
<p>The post <a href="https://www.justkannada.in/health-minister-sudhakar-outrage-brims-bidar/">ಬ್ರಿಮ್ಸ್ ಅವ್ಯವಸ್ಥೆ ಕಂಡು ಆರೋಗ್ಯ ಸಚಿವ ಸುಧಾಕರ್ ಕೆಂಡಾಮಂಡಲ: ಅಧಿಕಾರಿಗಳಿಗೆ ತರಾಟೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಏಪ್ರಿಲ್,30,2021(<a href="https://www.justkannada.in">www.justkannada.in</a>):</strong>  ಬ್ರಿಮ್ಸ್ ಕಾಲೇಜು ಆಸ್ಪತ್ರೆ ಅವ್ಯವಸ್ಥೆ   ಕಂಡು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಕೆಂಡಾಮಂಡಲರಾದ ಘಟನೆ ಇಂದು ನಡೆಯಿತು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ವೈದ್ಯರು ಮತ್ತು ಸಿಬ್ಬಂದಿಯ ಸಮರ್ಪಕ ಬಳಕೆ ಮಾಡದ ನಿರ್ದೇಶಕರನ್ನು ಸಚಿವ ಡಾ,ಕೆ.ಸುಧಾಕರ್ ತೀವ್ರವಾಗಿ ತರಾಟೆ ತೆಗೆದುಕೊಂಡರು. ಇಂದು ಬೀದರ್ ನ ಬ್ರಿಮ್ಸ್ ಗೆ ಭೇಟಿ ನೀಡಿದ ಸಚಿವ ಡಾ.ಕೆ.ಸುಧಾಕರ್, ಏಳನೂರಕ್ಕೂ ಹೆಚ್ಚು ಸಿಬ್ಬಂದಿ ಇದ್ದರೂ ಕೋವಿಡ್ ಚಿಕಿತ್ಸೆಗೆ ಬಳಕೆ ಮಾಡಿಕೊಳ್ಳಲು ನಿಯೋಜಿಸಿರುವ ಸಿಬ್ಬಂದಿ ಮಾಹಿತಿ ಸರಿಯಾಗಿ ನೀಡಲು ವಿಫಲವಾಗಿದ್ದನ್ನು ಕಂಡು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>
<p>ರಾತ್ರಿಪಾಳಿಯಲ್ಲಿ ವೈದ್ಯರು ಮತ್ತು ಸಿಬ್ಬಂದಿ ಇರುವುದಿಲ್ಲ. ರೋಗಿ ಸಂಬಂಧಿಗಳು ವಾರ್ಡ್ ಗೆ ಬಿಡುತ್ತಿರುವುದರ ಬಗ್ಗೆ ಸಿಇಓ ಅವರನ್ನು ತರಾಟೆ ತೆಗೆದುಕೊಂಡ ಸಚಿವ ಡಾ.ಕೆ ಸುಧಾಕರ್, ರೋಗದ ಹರಡುವಿಕೆ ತಡೆಯಲು ಮಾರ್ಗಸೂಚಿ ಅನ್ವಯ ಕರ್ತವ್ಯ ನಿರ್ವಹಿಸಬೇಕು. ಹೋಮ್ ಐಸೋಲೇಷನ್ ನಲ್ಲಿರುವ ಸೋಂಕಿತರಿಗೆ ಔಷಧಗಳ ಕಿಟ್ ನೀಡದಿರುವ ಮತ್ತು ನಿಗಾ ವ್ಯವಸ್ಥೆ ರೂಪಿಸದಿರುವ ಬಗ್ಗೆಯೂ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡರು.</p>
<p>ಜನರಲ್ಲಿ ಅರಿವು ಮೂಡಿಸುವ ಕೆಲಸ ಆಗಬೇಕು. ನಿರ್ಬಂಧಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಈ ಕೆಲಸಕ್ಕೆ ಚುನಾಯಿತ ಪ್ರತಿನಿಧಿಗಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ತೆಲಂಗಾಣ ಮತ್ತು ಆಂಧ್ರದ ಸೋಂಕಿತರು ಬಂದರೂ ಚಿಕಿತ್ಸೆ ನೀಡಲು ಅಗತ್ಯ ಸಿಬ್ಬಂದಿ ಇದೆ.  ಸಮನ್ವಯದೊಂದಿಗೆ ಕರ್ತವ್ಯ ನಿರ್ವಹಿಸಬೇಕು ಎಂದು ಸಚಿವ ಸುಧಾಕರ್ ಸೂಚನೆ ನೀಡಿದರು.</p>
<p>ಯಾವುದೇ ಕಾರ್ಪೋರೆಟ್ ಆಸ್ಪತ್ರೆಗೆ ಕಡಿಮೆ ಇಲ್ಲದಂತೆ ವೈದ್ಯರು ಮತ್ತು ಸಿಬ್ಬಂದಿ ಇದ್ದರೂ ಕರ್ತವ್ಯಕ್ಕೆ ಹಾಜರಾಗದಿದ್ದರೆ ಹೇಗೆ? ಪದವಿ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳನ್ನು ಪೂರ್ಣ ಪ್ರಮಾಣದಲ್ಲಿ ನಿಯೋಜನೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದರು.</p>
<p>ಇದು ಯುದ್ಧದ ಸಮಯ. ಇಂತಹ ಸಂದರ್ಭದಲ್ಲಿ ಹೌಸ್ ಸರ್ಜನ್ಸ್, ರೆಸಿಡೆಂಟ್ ಡಾಕ್ಟರ್ಸ್, ಪಿಜಿ ಸ್ಟೂಡೆಂಟ್ಸ್ ಗಳು ಕಡ್ಡಾಯವಾಗಿ ಕೋವಿಡ್ ಕರ್ತವ್ಯ ದಲ್ಲಿ ಪಾಲ್ಗೊಳ್ಳಬೇಕು. ಟೆಲಿಕಾಲ್, ಕೌನ್ಸೆಲಿಂಗ್ ನಂತಹ ಕರ್ತವ್ಯದಲ್ಲಿ ನಿಯೋಜನೆ ಮಾಡಬೇಕು ಎಂದು ತಾಕೀತು ಮಾಡಿದರು.</p>
<p><strong> ಪಿಪಿಇ ಕಿಟ್ ನೀಡದಕ್ಕೆ ತರಾಟೆ..</strong></p>
<p>ಹಾಗೆಯೇ ವಾರ್ಡ್  ಮತ್ತು ಐಸಿಯುಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗೆ ಸರಿಯಾದ ರೀತಿಯಲ್ಲಿ ಪಿಪಿಇ ಕಿಟ್ ನೀಡದ್ದನ್ನು ಕಂಡು ಸಚಿವ ಸುಧಾಕರ್ ಕೆಂಡಾಮಂಡಲರಾದರು. ಉತ್ತಮ ಗುಣಮಟ್ಟದ ವಸ್ತುಗಳನ್ನು ಕಳುಹಿಸಿದ್ದರೂ ನೀಡದ್ದಕ್ಕೆ ಅಧಿಕಾರಿಗಳನ್ನು ತರಾಟೆ ತೆಗೆದುಕೊಂಡ ಅವರು,  ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಜಿಲ್ಲಾ ಪಂಚಾಯತ್ ಸಿಇಒ ಜಹೀರಾ ನಸೀಂ ಅವರಿಗೆ ಸೂಚನೆ ನೀಡಿದರು.</p>
<p>ಸಿಟಿ ಸ್ಕ್ಯಾನರ್ ಕೆಲಸ ಮಾಡದ್ದನ್ನೂ ತಿಳಿದ ಸಚಿವ ಸುಧಾಕರ್ ಸಂಜೆ ವೇಳೆಗೆ ಅದನ್ನು ಸುಸ್ಥಿತಿಗೆ ತರಬೇಕು. ಹೆಚ್ಚುವರಿಯಾಗಿ ಮತ್ತೊಂದು ಸಿಟಿ ಸ್ಕ್ಯಾನರ್ ಖರೀದಿಸಲು ಸ್ಥಳದಲ್ಲೇ ಆದೇಶ ನೀಡಿದರು.</p>
<p>ಈ ವೇಳೆ ಉಸ್ತುವಾರಿ ಸಚಿವ ಪ್ರಭು ಚವ್ಹಾಣ್, ಸಂಸದರಾದ ಭಗವಂತ ಖೂಬ,  ಶಾಸಕರಾದ ಬಂಡೆಪ್ಪ ಕಾಶೆಂಪೂರ್, ನಹೀಂಖಾನ್ ಮತ್ತಿತರಿದ್ದರು.</p>
<p>ENGLISH SUMMARY&#8230;</p>
<p>Health Minister Dr. K. Sudhakar expresses displeasure on seeing the condition at BRIMS<br />
Bidar, Apr. 30, 2021 (www.justkannada.in): Health and Medical Education Minister Dr. K. Sudhakar visited the BRIMS College and Hospital in Bidar. He expressed his deep displeasure looking at the condition and took the officials concerned to the task.<br />
The Minister took the Director to task questioning why he is not utilizing the services of the doctors and staff properly. He expressed his deep displeasure as the officer concerned couldn&#8217;t reply properly about the attendance of staff. The hospital has more than 700 staff but their services are not being utilized properly. The Director failed to provide the details to the Minister irking him.<br />
After coming to know about the absence of doctors and staff during night hours, and allowing relatives of the patients into the wards he took the CEO to task. He also expressed displeasure on the officers concerned for not following the guidelines including providing medicines kits to the patients who are in home isolation and monitoring.<img loading="lazy" decoding="async" class="aligncenter size-medium wp-image-63897" src="https://www.justkannada.in/wp-content/uploads/2021/04/ಸ಻ದಗ-1-300x200.jpg" alt="health-minister-sudhakar-outrage-brims-bidar" width="300" height="200" /><br />
He instructed that all the house surgeons, resident doctors, PG students should compulsorily be present and also make arrangements for providing telecalling and counseling services.<br />
District In-charge Minister Prabhu Chavan, MP Bhagwanth Khooba, MLAs Bandeppa Kashempur and Nahim Khan accompanied him.<br />
Keywords: Health Minister Dr. K. Sudhakar/ visits BRIMS/ expresses displeasure</p>
<p>Key words: Health minister- Sudhakar –outrage- BRIMS-bidar</p>
<p>The post <a href="https://www.justkannada.in/health-minister-sudhakar-outrage-brims-bidar/">ಬ್ರಿಮ್ಸ್ ಅವ್ಯವಸ್ಥೆ ಕಂಡು ಆರೋಗ್ಯ ಸಚಿವ ಸುಧಾಕರ್ ಕೆಂಡಾಮಂಡಲ: ಅಧಿಕಾರಿಗಳಿಗೆ ತರಾಟೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
