<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bike rider Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bike-rider/feed/" rel="self" type="application/rss+xml" />
	<link>https://www.justkannada.in/tag/bike-rider/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 08 Jul 2025 06:12:55 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Bike rider Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bike-rider/</link>
	<width>32</width>
	<height>32</height>
</image> 
	<item>
		<title>ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</title>
		<link>https://www.justkannada.in/union-minister-prahlad-joshi/</link>
		
		<dc:creator><![CDATA[prashanth]]></dc:creator>
		<pubDate>Tue, 08 Jul 2025 06:12:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bike rider]]></category>
		<category><![CDATA[Humanity]]></category>
		<category><![CDATA[injured]]></category>
		<category><![CDATA[Prahlad Joshi.]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=142482</guid>

					<description><![CDATA[<p>ಹುಬ್ಬಳ್ಳಿ,ಜುಲೈ ,8, 2025 (www.justkannada.in): ನಿಯಂತ್ರಣ ತಪ್ಪಿ ರಸ್ತೆಮಧ್ಯದಲ್ಲಿ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾನವೀಯತೆ ಮೆರೆದಿದ್ದಾರೆ. ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದರು. ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದನ್ನು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು [&#8230;]</p>
<p>The post <a href="https://www.justkannada.in/union-minister-prahlad-joshi/">ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಜುಲೈ ,8, 2025 (<a href="http://www.justkannada.in">www.justkannada.in</a>):</strong> ನಿಯಂತ್ರಣ ತಪ್ಪಿ ರಸ್ತೆಮಧ್ಯದಲ್ಲಿ ಬಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಆಸ್ಪತ್ರೆಗೆ ದಾಖಲಿಸಲು ನೆರವಾಗುವ ಮೂಲಕ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾನವೀಯತೆ ಮೆರೆದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ನಗರದ ಕುಮಾರ್ ಪಾರ್ಕ್ ಬಳಿ ನಿನ್ನೆ ಸಂಜೆ ಬೈಕ್ ಸವಾರನೊಬ್ಬ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲೇ ಬಿದ್ದು ಗಾಯಗೊಂಡು ನರಳಾಡುತ್ತಿದ್ದರು. ದೆಹಲಿಗೆ ತೆರಳಲು ವಿಮಾನ ನಿಲ್ದಾಣಕ್ಕೆ ಹೊರಟಿದ್ದ  ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಇದನ್ನು ಗಮನಿಸಿ ತಕ್ಷಣ ತಮ್ಮ ವಾಹನದಿಂದ ಕೆಳಗಿಳಿದು ಗಾಯಾಳುವನ್ನು ತಮ್ಮ ಬೆಂಗಾವಲು ವಾಹನದಲ್ಲೇ ಕಿಮ್ಸ್ ಆಸ್ಪತ್ರೆಗೆ  ದಾಖಲಿಸಲು ನೆರವಾಗಿ ಮಾನವೀಯತೆ ಮೆರೆದರು.</p>
<p>ಸ್ವತಃ ಸಚಿವ ಪ್ರಹ್ಲಾದ್ ಜೋಶಿಯವರೇ ಗಾಯಾಳುಗಳನ್ನು ಅಪಘಾತದ ಸ್ಥಳದಿಂದ ಮೇಲೆತ್ತಲು ಕೈಜೋಡಿಸಿದ್ದಲ್ಲದೆ, ಗಾಯಾಳುವಿಗೆ ಧೈರ್ಯ ತುಂಬುವ ಕೆಲಸ ಸಹ ಮಾಡಿದರು. ಬಳಿಕ ಗಾಯಾಳುವಿಗೆ ಯಾವುದೇ ಸಮಸ್ಯೆ ಆಗದಂತೆ ಸೂಕ್ತ ಚಿಕಿತ್ಸೆ ನೀಡುವಂತೆ ವೈದ್ಯಕೀಯ ಸಿಬ್ಬಂದಿಗೆ ಸೂಚನೆ ನೀಡಿದರು. ಸ್ಥಳದಲ್ಲಿದ್ದ ಜನರು ಸಚಿವರ ಸಮಯ ಪ್ರಜ್ಞೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಲ್ಲದೆ, ಅವರ ಕಾರ್ಯವನ್ನು ಶ್ಲಾಘಿಸಿದ್ದಾರೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Bike rider , injured, Union Minister, Prahlad Joshi, humanity</p>
<p>The post <a href="https://www.justkannada.in/union-minister-prahlad-joshi/">ಮಾನವೀಯತೆ ಮೆರೆದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಭವಾನಿ ರೇವಣ್ಣ ಕಾರು ಮತ್ತು ಬೈಕ್ ನಡುವೆ ಅಪಘಾತ ಕೇಸ್: ಬೈಕ್ ಚಾಲಕನ ವಿರುದ್ದ ದೂರು ದಾಖಲು.</title>
		<link>https://www.justkannada.in/bhavani-revanna-car-bike-accident-case-complaint-against-bike-rider/</link>
		
		<dc:creator><![CDATA[prashanth]]></dc:creator>
		<pubDate>Mon, 04 Dec 2023 08:34:18 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Bhavani Revanna- car –bike- Accident -case]]></category>
		<category><![CDATA[Bike rider]]></category>
		<category><![CDATA[complaint]]></category>
		<guid isPermaLink="false">https://www.justkannada.in/?p=116095</guid>

					<description><![CDATA[<p>ಮೈಸೂರು ,ಡಿಸೆಂಬರ್,4,2023(www.justkannada.in): ಭವಾನಿ ರೇವಣ್ಣ  ಅವರ ಕಾರು ಬೈಕ್ ನಡುವೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಚಾಲಕ ಶಿವಣ್ಣ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಬೈಕ್ ಚಾಲಕ ಶಿವಣ್ಣ ವಿರುದ್ದ ಭವಾನಿ ರೇವಣ್ಣ ಅವರ ಚಾಲಕ ಮಂಜುನಾಥ್‌  ಅವರು ಸಾಲಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೈಕ್ ಚಾಲಕ ಶಿವಣ್ಣ ವಿರುದ್ದ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. 01/12/2023ರಂದು ಮಧ್ಯಾಹ್ನ ಅಪಘಾತ ಸಂಭವಿಸಿತ್ತು.  12.45ರ [&#8230;]</p>
<p>The post <a href="https://www.justkannada.in/bhavani-revanna-car-bike-accident-case-complaint-against-bike-rider/">ಭವಾನಿ ರೇವಣ್ಣ ಕಾರು ಮತ್ತು ಬೈಕ್ ನಡುವೆ ಅಪಘಾತ ಕೇಸ್: ಬೈಕ್ ಚಾಲಕನ ವಿರುದ್ದ ದೂರು ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು ,ಡಿಸೆಂಬರ್,4,2023(<a href="http://www.justkannada.in">www.justkannada.in</a>):</strong> ಭವಾನಿ ರೇವಣ್ಣ  ಅವರ ಕಾರು ಬೈಕ್ ನಡುವೆ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೈಕ್ ಚಾಲಕ ಶಿವಣ್ಣ ವಿರುದ್ದ ಸಾಲಿಗ್ರಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೈಕ್ ಚಾಲಕ ಶಿವಣ್ಣ ವಿರುದ್ದ ಭವಾನಿ ರೇವಣ್ಣ ಅವರ ಚಾಲಕ ಮಂಜುನಾಥ್‌  ಅವರು ಸಾಲಿಗ್ರಾಮ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೈಕ್ ಚಾಲಕ ಶಿವಣ್ಣ ವಿರುದ್ದ ಅಜಾಗರೂಕತೆಯಿಂದ ವಾಹನ ಚಾಲನೆ ಮಾಡಿದ ಆರೋಪದಡಿ ಐಪಿಸಿ ಸೆಕ್ಷನ್ 279 ಅಡಿಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-116096" src="https://www.justkannada.in/wp-content/uploads/2023/12/Bhavani-revanna.webp" alt="" width="500" height="288" srcset="https://www.justkannada.in/wp-content/uploads/2023/12/Bhavani-revanna.webp 500w, https://www.justkannada.in/wp-content/uploads/2023/12/Bhavani-revanna-300x173.webp 300w" sizes="auto, (max-width: 500px) 100vw, 500px" /></p>
<p>01/12/2023ರಂದು ಮಧ್ಯಾಹ್ನ ಅಪಘಾತ ಸಂಭವಿಸಿತ್ತು.  12.45ರ ಸುಮಾರಿಗೆ ಕೆಲಸ ನಿಮಿತ್ತ ಸಾಲಿಗ್ರಾಮದ ಪ್ರಕಾಶ್ ಮನೆಗೆ ಹೋಗಿದ್ದೆ ವಾಪಸ್ಸು ಹೊಳೆನರಸೀಪುರಕ್ಕೆ ಹೊರಟಿದ್ದೆ ರಾಂಪುರ ಜಂಕ್ಷನ್ ಬಳಿ ಎದರುಗಡೆಯಿಂದ ಬಂದ ಬೈಕ್  ಕಾರಿಗೆ ಡಿಕ್ಕಿಯಾಗಿದೆ. ಅತಿ ವೇಗ ಹಾಗೂ ಅಜಾಗರೂಕತೆಯಿಂದ ಅಡ್ಡದಿಡ್ಡಿಯಾಗಿ ಬಂದು ಬೈಕ್ ಸವಾರ ಕಾರಿನ ಮುಂಭಾಗಕ್ಕೆ ಡಿಕ್ಕಿ ಹೊಡೆದಿದ್ದು, ಸ್ಥಳದಲ್ಲೇ ಬೈಕ್ ಚಾಲಕ‌ ಕೆಳಗೆ ಬಿದ್ದ ಆದರೆ ಆತನಿಗೆ ಯಾವುದೇ ಗಾಯ ಆಗಿಲ್ಲ. ಕಾರಿನ ಬಂಪರ್ ಬ್ಯಾನೆಟ್ ನಂಬರ್ ಪ್ಲೇಟ್ ಮುಂಭಾಗದ ಬಿಡಿ ಭಾಗಗಳು ಜಖಂ ಆಗಿದೆ. ಶಿವಣ್ಣ ವಿರುದ್ದ ಕಾನೂನು ಕ್ರಮ‌ಕೈಗೊಳ್ಳಿ  ಎಂದು ಕಾರು ಚಾಲಕ ಮಂಜುನಾಥ ಆರೋಪಿಸಿ ದೂರು ದಾಖಲಿಸಿದ್ದಾರೆ.</p>
<p>Key words: Bhavani Revanna- car –bike- Accident -case &#8211; complaint -against &#8211; bike rider</p>
<p>The post <a href="https://www.justkannada.in/bhavani-revanna-car-bike-accident-case-complaint-against-bike-rider/">ಭವಾನಿ ರೇವಣ್ಣ ಕಾರು ಮತ್ತು ಬೈಕ್ ನಡುವೆ ಅಪಘಾತ ಕೇಸ್: ಬೈಕ್ ಚಾಲಕನ ವಿರುದ್ದ ದೂರು ದಾಖಲು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಬಲಿ: ಕುಟುಂಬಸ್ಥರಿಂದ ಆಕ್ರೋಶ.</title>
		<link>https://www.justkannada.in/bike-rider-death-bmtc-bus-collision-2/</link>
		
		<dc:creator><![CDATA[prashanth]]></dc:creator>
		<pubDate>Thu, 05 Oct 2023 05:18:48 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bike rider]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[collision]]></category>
		<category><![CDATA[death]]></category>
		<guid isPermaLink="false">https://www.justkannada.in/?p=113410</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,5,2023(www.justkannada.in):  ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ನಗರದ ಅಟ್ಟೂರು ಬಳಿಯ  ಮದರ್ ಡೈರಿ ಸಮೀಪ ಈ ಘಟನೆ ನಡೆದಿದೆ.  ಭರತ್ ರೆಡ್ಡಿ(23) ಮೃತಪಟ್ಟ ಬೈಕ್ ಸವಾರ. ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಡಿಕ್ಕಿಯಾಗಿದೆ. ಇನ್ನು ಘಟನೆ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಕುರಿತು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಬಗ್ಗೆ [&#8230;]</p>
<p>The post <a href="https://www.justkannada.in/bike-rider-death-bmtc-bus-collision-2/">ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಬಲಿ: ಕುಟುಂಬಸ್ಥರಿಂದ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,5,2023(<a href="http://www.justkannada.in">www.justkannada.in</a>):</strong>  ಓವರ್ ಟೇಕ್ ಮಾಡುವ ವೇಳೆ ಬಿಎಂಟಿಸಿ ಬಸ್ ಬೈಕ್ ಗೆ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಅಟ್ಟೂರು ಬಳಿಯ  ಮದರ್ ಡೈರಿ ಸಮೀಪ ಈ ಘಟನೆ ನಡೆದಿದೆ.  ಭರತ್ ರೆಡ್ಡಿ(23) ಮೃತಪಟ್ಟ ಬೈಕ್ ಸವಾರ. ಬಿಎಂಟಿಸಿ ಬಸ್ ಓವರ್ ಟೇಕ್ ಮಾಡುವ ವೇಳೆ ಬೈಕ್ ಗೆ ಡಿಕ್ಕಿಯಾಗಿದೆ. ಇನ್ನು ಘಟನೆ ಬಳಿಕ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಈ ಕುರಿತು ಯಲಹಂಕ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-113411" src="https://www.justkannada.in/wp-content/uploads/2023/10/bmtc.webp" alt="" width="500" height="414" srcset="https://www.justkannada.in/wp-content/uploads/2023/10/bmtc.webp 500w, https://www.justkannada.in/wp-content/uploads/2023/10/bmtc-300x248.webp 300w" sizes="auto, (max-width: 500px) 100vw, 500px" /></p>
<p>ಘಟನೆ ಬಗ್ಗೆ ಭರತ್ ಕುಟುಂಬಸ್ಥರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಭರತ್ ಹೆಲ್ಮೆಟ್ ಇಲ್ಲದೆ ಬೈಕ್ ಓಡಿಸುವವನಲ್ಲ. ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದ ಈ ಘಟನೆ ನಡೆದಿದೆ. ಬಿಎಂಟಿಸಿ ಬಸ್ ಚಾಲಕರ ಬೇಜವಾಬ್ದಾರಿಗೆ ಇನ್ನೆಷ್ಟು ಬಲಿ ಬೇಕು ಎಂದು ಕಿಡಿಕಾರಿದ್ದಾರೆ.</p>
<p>Key words: Bike rider –death- BMTC -bus –collision</p>
<p>The post <a href="https://www.justkannada.in/bike-rider-death-bmtc-bus-collision-2/">ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಬಲಿ: ಕುಟುಂಬಸ್ಥರಿಂದ ಆಕ್ರೋಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.</title>
		<link>https://www.justkannada.in/bike-rider-dies-hit-bmtc-bus/</link>
		
		<dc:creator><![CDATA[JK Desk]]></dc:creator>
		<pubDate>Wed, 18 Jan 2023 10:24:50 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bike rider]]></category>
		<category><![CDATA[BMTC bus.]]></category>
		<category><![CDATA[dies]]></category>
		<category><![CDATA[hit]]></category>
		<guid isPermaLink="false">https://www.justkannada.in/?p=102537</guid>

					<description><![CDATA[<p>ಬೆಂಗಳೂರು,ಜನವರಿ,18,2023(www.justkannada.in):  ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ. ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ.  ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ [&#8230;]</p>
<p>The post <a href="https://www.justkannada.in/bike-rider-dies-hit-bmtc-bus/">ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,18,2023(<a href="http://www.justkannada.in">www.justkannada.in</a>): </strong> ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಮನಹಳ್ಳಿ ಬ್ರಿಡ್ಜ್ ಬಳಿ ನಡೆದಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ವಿಜಯನಗರ ನಿವಾಸಿ ಕುಲದೀಪ್ ಬಗರೇಚಾ ಮೃತಪಟ್ಟ ಬೈಕ್ ಸವಾರ.  ಬೈಕ್​ಗೆ ಬಿಎಂಟಿಎಸ್​​ ಬಸ್​ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಸವಾರನ್ನು ಪೊಲೀಸರು ಮತ್ತು ಸ್ಥಳಿಯರು ಕೆ.ಸಿ.ಜನರಲ್‌ ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬೈಕ್​ ಸವಾರ ಸಾವನ್ನಪ್ಪಿದ್ದಾನೆ.<img loading="lazy" decoding="async" class="aligncenter size-medium wp-image-102538" src="https://www.justkannada.in/wp-content/uploads/2023/01/bmtc-1-300x208.jpg" alt="" width="300" height="208" srcset="https://www.justkannada.in/wp-content/uploads/2023/01/bmtc-1-300x208.jpg 300w, https://www.justkannada.in/wp-content/uploads/2023/01/bmtc-1-218x150.jpg 218w, https://www.justkannada.in/wp-content/uploads/2023/01/bmtc-1.jpg 500w" sizes="auto, (max-width: 300px) 100vw, 300px" /></p>
<p>ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಸಂಚಾರಿ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸದ್ಯ ಕಾಮಾಕ್ಷಿ ಪಾಳ್ಯ ಸಂಚಾರಿ ಪೊಲೀಸರು ಬಸ್ ಚಾಲಕ ಆನಂದ್ ರಾವ್ ಹಾಗು ಬಸ್​ ನ್ನು ವಶಕ್ಕೆ ಪಡೆದಿದ್ದಾರೆ.</p>
<p>Key words: Bike rider -dies &#8211; hit &#8211; BMTC bus</p>
<p>The post <a href="https://www.justkannada.in/bike-rider-dies-hit-bmtc-bus/">ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು&#8230;</title>
		<link>https://www.justkannada.in/tractor-collision-bike-bike-rider-dies-on-the-spot-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 11 May 2021 06:11:37 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bike rider]]></category>
		<category><![CDATA[bike-]]></category>
		<category><![CDATA[dies]]></category>
		<category><![CDATA[Mysore.]]></category>
		<category><![CDATA[on the spot]]></category>
		<category><![CDATA[tractor –collision]]></category>
		<guid isPermaLink="false">https://www.justkannada.in/?p=64810</guid>

					<description><![CDATA[<p>ಮೈಸೂರು,ಮೇ,11,2021(www.justkannada.in): ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಸವಾರನಿಗೆ ಜಲ್ಲಿ ತುಂಬಿದ ಟ್ರಾಕ್ಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಲಿಂಗಾಬುಧಿ ಪಾಳ್ಯದ ಬಳಿಯ ಪ್ರೀತಿ ಲೇ ಔಟ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ. ಡಿ.ಸಾಲುಂಡಿ ನಿವಾಸಿ ಮಧುಸೂದನ್(25) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಈತ ಕಾರ್ಯ ನಿಮಿತ್ತ ಮೈಸೂರಿಗೆ ಬಂದಿದ್ದ. ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಲಾಕ್ ಡೌನ್ ಹಿನ್ನೆಲೆಯಲ್ಲಿ ಹತ್ತು ಗಂಟೆಯೊಳಗೆ ಮನೆಗೆ ಸೇರಿಕೊಳ್ಳಬೇಕಿದ್ದು, ಮನೆಗೆ ಸೇರಿಕೊಳ್ಳುವ ಧಾವಂತದಲ್ಲಿದ್ದ ಯುವಕ [&#8230;]</p>
<p>The post <a href="https://www.justkannada.in/tractor-collision-bike-bike-rider-dies-on-the-spot-mysore/">ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,11,2021(<a href="https://www.justkannada.in">www.justkannada.in</a>):</strong> ದ್ವಿಚಕ್ರವಾಹನದಲ್ಲಿ ತೆರಳುತ್ತಿದ್ದ ಸವಾರನಿಗೆ ಜಲ್ಲಿ ತುಂಬಿದ ಟ್ರಾಕ್ಟರ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಲಿಂಗಾಬುಧಿ ಪಾಳ್ಯದ ಬಳಿಯ ಪ್ರೀತಿ ಲೇ ಔಟ್ ನಲ್ಲಿ ಇಂದು ಬೆಳಿಗ್ಗೆ ನಡೆದಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಡಿ.ಸಾಲುಂಡಿ ನಿವಾಸಿ ಮಧುಸೂದನ್(25) ಮೃತಪಟ್ಟ ಸವಾರ ಎಂದು ಗುರುತಿಸಲಾಗಿದೆ. ಈತ ಕಾರ್ಯ ನಿಮಿತ್ತ ಮೈಸೂರಿಗೆ ಬಂದಿದ್ದ. ಮನೆಗೆ ಮರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.</p>
<p>ಲಾಕ್ ಡೌನ್ ಹಿನ್ನೆಲೆಯಲ್ಲಿ ಹತ್ತು ಗಂಟೆಯೊಳಗೆ ಮನೆಗೆ ಸೇರಿಕೊಳ್ಳಬೇಕಿದ್ದು, ಮನೆಗೆ ಸೇರಿಕೊಳ್ಳುವ ಧಾವಂತದಲ್ಲಿದ್ದ ಯುವಕ ಮಸಣ ಸೇರಿದ್ದಾನೆ. ಹೀರೋಹೋಂಡಾ ಸ್ಪ್ಲೆಂಡರ್ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಜಲ್ಲಿ ತುಂಬಿದ ಟ್ರಾಕ್ಟರ್ ಬಂದು ಗುದ್ದಿದ್ದು, ತಲೆಯ ಮೇಲೆ ಚಕ್ರ ಹರಿದಿದೆ. ಯುವಕನ ತಲೆಗೆ ಗಂಭೀರ ಗಾಯವಾದ ಪರಿಣಾಮ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.</p>
<p>ಸ್ಥಳಕ್ಕೆ ಕುವೆಂಪು ನಗರ ಪೊಲೀಸ್ ಠಾಣೆಯ ಸಬ್ ಇನ್ಸಪೆಕ್ಟರ್ ವನಜಾಕ್ಷಿ, ಸಿಬ್ಬಂದಿಗಳಾದ ರವಿ, ರಾಜು ಭೇಟಿ ನೀಡಿ ಪರಿಶೀಲನೆ ನಡೆಸಿ ಟ್ರಾಕ್ಟರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.<img loading="lazy" decoding="async" class="aligncenter size-medium wp-image-64811" src="https://www.justkannada.in/wp-content/uploads/2021/05/acident-300x184.jpg" alt="tractor-collision-bike-bike-rider-dies-on-the-spot-mysore" width="300" height="184" /></p>
<p>ಸ್ಥಳೀಯರು ಇದೇ ವೇಳೆ ಪ್ರತಿಭಟನೆ ನಡೆಸಿದ ಘಟನೆಯೂ ನಡೆದಿದೆ. ಕೆ.ಆರ್.ಆಸ್ಪತ್ರೆಯ ಶವಾಗಾರಕ್ಕೆ ಮೃತದೇಹವನ್ನು ರವಾನಿಸಲಾಗಿದ್ದು, ಕುವೆಂಪುನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: tractor –collision- bike-bike rider –dies- on the spot-mysore</p>
<p>The post <a href="https://www.justkannada.in/tractor-collision-bike-bike-rider-dies-on-the-spot-mysore/">ಜಲ್ಲಿ ತುಂಬಿದ ಟ್ರ್ಯಾಕ್ಟರ್ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ: ನೀನು ಯಾವ್ ಸೀಮೆ ಕಮಿಷನರಯ್ಯ..?- ಹೆಚ್.ವಿಶ್ವನಾಥ್ ಆಕ್ರೋಶ&#8230;</title>
		<link>https://www.justkannada.in/mysore-death-bike-rider-mlc-h-vishwanath-outrage-against-police-commissioner/</link>
		
		<dc:creator><![CDATA[JK Desk]]></dc:creator>
		<pubDate>Thu, 25 Mar 2021 08:18:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[Bike rider]]></category>
		<category><![CDATA[H.Vishwanath.]]></category>
		<category><![CDATA[MLC]]></category>
		<category><![CDATA[mysore-  Death]]></category>
		<category><![CDATA[outrage]]></category>
		<category><![CDATA[police commissioner]]></category>
		<guid isPermaLink="false">https://www.justkannada.in/?p=60313</guid>

					<description><![CDATA[<p>ಮೈಸೂರು,ಮಾರ್ಚ್,25,2021(www.justkannada.in)  ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೈಸೂರಿನ ರಿಂಗ್‌ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿದ ಪೊಲೀಸ್ ಆಯುಕ್ತರ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ.  ನೀನು ಯಾವ್ ಸೀಮೆ ಕಮಿಷನರಯ್ಯ..? ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು. ಹೀಗೆ ಪೊಲೀಸ್ ಕಮಿಷನರ್ ವಿರುದ್ಧ ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ. ಈ ಕುರಿತು ಇಂದು  ಮಾತನಾಡಿದ ಹೆಚ್.ವಿಶ್ವನಾಥ್, ಪೊಲೀಸ್ [&#8230;]</p>
<p>The post <a href="https://www.justkannada.in/mysore-death-bike-rider-mlc-h-vishwanath-outrage-against-police-commissioner/">ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ: ನೀನು ಯಾವ್ ಸೀಮೆ ಕಮಿಷನರಯ್ಯ..?- ಹೆಚ್.ವಿಶ್ವನಾಥ್ ಆಕ್ರೋಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,25,2021(<a href="https://www.justkannada.in">www.justkannada.in</a>) </strong> ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೈಸೂರಿನ ರಿಂಗ್‌ ರಸ್ತೆಯಲ್ಲಿ ನಡೆದ ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಪ್ರಶಂಸನಾ ಪತ್ರ ನೀಡಿದ ಪೊಲೀಸ್ ಆಯುಕ್ತರ ವಿರುದ್ಧ ವಿಧಾನ ಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ.  ನೀನು ಯಾವ್ ಸೀಮೆ ಕಮಿಷನರಯ್ಯ..? ಥೂ.. ನಿನ್ನ ಜನ್ಮಕ್ಕೆ ನಾಚಿಕೆ ಆಗಬೇಕು. ಹೀಗೆ ಪೊಲೀಸ್ ಕಮಿಷನರ್ ವಿರುದ್ಧ ಎಂಎಲ್ ಸಿ ಹೆಚ್.ವಿಶ್ವನಾಥ್ ಹರಿಹಾಯ್ದಿದ್ದಾರೆ.</p>
<p>ಈ ಕುರಿತು ಇಂದು  ಮಾತನಾಡಿದ ಹೆಚ್.ವಿಶ್ವನಾಥ್, ಪೊಲೀಸ್ ಕಮಿಷನರ್ ಬೀದಿಗೆ ಬರಲ್ಲ, ಸಿಟಿ ರೌಂಡ್ ಹಾಕಲ್ಲ. ಎಷ್ಟು ವರ್ಷ ಆಯ್ತು ಬಂದು. ಎಷ್ಟು ಜನ ಡಿಸಿಪಿ,‌ ಎಸಿಪಿಗಳಿದ್ದೀರಿ ಏನ್ ಮಾಡ್ತಿದ್ದೀರಿ. ಕೇವಲ ಟ್ರಾಫಿಕ್ ಪೊಲೀಸರಿಂದ ಟ್ರಾಫಿಕ್ ಕಂಟ್ರೋಲ್ ಆಗಲ್ಲ.  ಜನಪ್ರತಿನಿಧಿಗಳು, ಜನರ‌ ಬಗ್ಗೆ ಗೌರವ ಇಲ್ಲ. ಈ ನಡುವೆ ಸದನದಲ್ಲಿ ಚರ್ಚೆಯೂ ಆಗಿಲ್ಲ, ನಿನ್ನೆ ಸಿಡಿ ಇಡ್ಕೊಂಡು ವಿಷ್ಣು ಚಕ್ರ ತಿರುಗಿಸಿದ್ದಾರೆ. ಮೈಸೂರಿನಲ್ಲಿ ನಡೆದ ನಿನ್ನೆಯ ಘಟನೆ ಖಂಡನೀಯ ಎಂದು ಕಿಡಿಕಾರಿದರು.</p>
<p><strong>ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ&#8230;?</strong></p>
<p>ಇದು ಪೊಲೀಸರ ಅಚಾತುರ್ಯದಿಂದ ನಡೆದ ಘಟನೆ. ಓಡಾಡಿಸಿಕೊಂಡು ಬೈಕ್ ಹಿಡಿಯಿರಿ ಅಂತ ಕಾನೂನು ಎಲ್ಲಿದೆ. ಫೋಟೋ, ಸಿಸಿ ಕ್ಯಾಮೆರಾ ಇಲ್ವಾ. ಇವರಿಗೆ ಮಾನ ಮರ್ಯಾದೆ ಇಲ್ಲ, ಇವರು ಗೂಂಡಾಗಿರಿ ಮಾಡ್ತಿದ್ದಾರೆ. ಕಮಿಷನರ್ ಸುಮ್ಮನೆ ಕೂರುವುದಲ್ಲ, ಹೊರಗೆ ಬರಬೇಕು.</p>
<p>ಬೈಕ್ ಸವಾರನ ಸಾಯಿಸಿದ್ದಕ್ಕೆ ಪ್ರಶಂಸನಾ ಪತ್ರ ನೀಡುತ್ತೀಯಾ. ನೀನು ಯಾವ ಸೀಮೆ ಕಮಿಷನರಯ್ಯ‌ ನೀನು. ಸಿಟಿ ಪೊಲೀಸ್ ಕಾಯ್ದೆ ಏನ್ ಹೇಳುತ್ತೆ. ಓಡಿಸಿಕೊಂಡು ಬೈಕ್ ಹಿಡಿ ಅಂತ ಹೇಳುತ್ತಾ. ಸರ್ಕಾರದ ದುಡ್ಡಲ್ಲಿ ಕ್ಯಾಮೆರಾ, ಉಪಕರಣಗಳನ್ನ ಕೊಟ್ಟಿದ್ದೀವಿ. ಈ ವರ್ತನೆಯನ್ನ ಯಾರೂ ಕ್ಷಮಿಸಲ್ಲ‌. ಪೊಲೀಸರು ಸುದ್ದಿ ಕೊಟ್ಟರೆ ಅಲ್ವೆ ಗೃಹ ಸಚಿವರು ಮಾತನಾಡೋದು ಎಂದು ಹೆಚ್.ವಿಶ್ವನಾಥ್ ಅಸಮಾಧಾನ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-medium wp-image-41952" src="https://www.justkannada.in/wp-content/uploads/2020/10/hv-1-300x225.jpg" alt="mysore-death - bike rider-MLC- H.Vishwanath- outrage-against-police Commissioner" width="300" height="225" /></p>
<p>ಮೈಸೂರಿನಲ್ಲಿ ಪೊಲೀಸರು ದಾರಿ ತಪ್ಪುತ್ತಿದ್ದಾರೆ. ಓಡಾಡಿಸಿಕೊಂಡು ವಾಹನ ಇಡಿಯೋದನ್ನ ಬಿಡಬೇಕು. ತಪ್ಪಿಸಿಕೊಂಡು ಓಡಿ ಹೋದರೆ ಕ್ಯಾಮೆರಾ , ಸಿಸಿ ಕ್ಯಾಮೆರಾ ಇಲ್ವ. ತಪಾಸಣೆ ಮಾಡಿ ಆದರೆ ಕ್ಯಾಮೆರಾ ಇರೋದು ಯಾಕೆ. ಈ ಸಂಬಂಧ ನಾನು ಗೃಹ ಸಚಿವರು, ಜಿಲ್ಲಾ ಮಂತ್ರಿ ಜೊತೆ ಮಾತನಾಡ್ತೀನಿ ಎಂದು ಹೆಚ್.ವಿಶ್ವನಾಥ್ ಹೇಳಿದರು.</p>
<p>Key words: mysore-death &#8211; bike rider-MLC- H.Vishwanath- outrage-against-police Commissioner</p>
<p>The post <a href="https://www.justkannada.in/mysore-death-bike-rider-mlc-h-vishwanath-outrage-against-police-commissioner/">ಬೈಕ್ ಸವಾರನನ್ನ ಸಾಯಿಸಿದಕ್ಕೆ ಪೊಲೀಸರಿಗೆ ಪ್ರಶಂಸನಾ ಪತ್ರ ಕೊಡ್ತಿಯಾ: ನೀನು ಯಾವ್ ಸೀಮೆ ಕಮಿಷನರಯ್ಯ..?- ಹೆಚ್.ವಿಶ್ವನಾಥ್ ಆಕ್ರೋಶ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿನ್ನೆ ನಡೆದ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ- ಡಿಸಿಪಿ ಗೀತಾ ಪ್ರಸನ್ನ ಹೇಳಿಕೆ&#8230;</title>
		<link>https://www.justkannada.in/accident-death-bike-rider-police-incident-dcp-geetha-prasanna/</link>
		
		<dc:creator><![CDATA[JK Desk]]></dc:creator>
		<pubDate>Tue, 23 Mar 2021 10:46:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[Bike rider]]></category>
		<category><![CDATA[DCP]]></category>
		<category><![CDATA[death]]></category>
		<category><![CDATA[Geetha Prasanna]]></category>
		<category><![CDATA[incident]]></category>
		<category><![CDATA[police]]></category>
		<guid isPermaLink="false">https://www.justkannada.in/?p=60101</guid>

					<description><![CDATA[<p>ಮೈಸೂರು,ಮಾರ್ಚ್,23,2021(www.justkannada.in):  ನಿನ್ನೆ ನಗರದ ಹಿನಕಲ್ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರ ತಪಾಸಣೆ ವೇಳೆ ಅಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣ ಸಂಬಂಧ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ನಿನ್ನೆಯ ಘಟನೆಯಲ್ಲಿ ನಮ್ಮ ಇಬ್ಬರು ಪೊಲೀಸರಿಗೆ ಹಲ್ಲೆಯಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿಪಿ ಗೀತಾ ಪ್ರಸನ್ನ ಹೇಳಿದ್ದಾರೆ. ಘಟನೆ ಕುರಿತು ಇಂದು ಮಾತನಾಡಿದ ಡಿಸಿಪಿಉ ಗೀತಾ ಪ್ರಸನ್ನ, ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ವಾಹನ ತಪಾಸಣೆ ಮಾಡುವ ಜಾಗದಿಂದ ಅವರು ದೂರದಲ್ಲೆ ಇದ್ದರು. ಹಿಂಬದಿಯಿಂದ ಬಂದ ಟಿಪ್ಪರ್‌ನಿಂದ [&#8230;]</p>
<p>The post <a href="https://www.justkannada.in/accident-death-bike-rider-police-incident-dcp-geetha-prasanna/">ನಿನ್ನೆ ನಡೆದ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ- ಡಿಸಿಪಿ ಗೀತಾ ಪ್ರಸನ್ನ ಹೇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮಾರ್ಚ್,23,2021(<a href="https://www.justkannada.in">www.justkannada.in</a>):</strong>  ನಿನ್ನೆ ನಗರದ ಹಿನಕಲ್ ರಿಂಗ್ ರಸ್ತೆಯಲ್ಲಿ ಸಂಚಾರಿ ಪೊಲೀಸರ ತಪಾಸಣೆ ವೇಳೆ ಅಯತಪ್ಪಿ ಬಿದ್ದು ಬೈಕ್ ಸವಾರ ಸಾವನ್ನಪ್ಪಿದ ಪ್ರಕರಣ ಸಂಬಂಧ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ನಿನ್ನೆಯ ಘಟನೆಯಲ್ಲಿ ನಮ್ಮ ಇಬ್ಬರು ಪೊಲೀಸರಿಗೆ ಹಲ್ಲೆಯಾಗಿದೆ. ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಡಿಸಿಪಿ ಗೀತಾ ಪ್ರಸನ್ನ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಘಟನೆ ಕುರಿತು ಇಂದು ಮಾತನಾಡಿದ ಡಿಸಿಪಿಉ ಗೀತಾ ಪ್ರಸನ್ನ, ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ. ವಾಹನ ತಪಾಸಣೆ ಮಾಡುವ ಜಾಗದಿಂದ ಅವರು ದೂರದಲ್ಲೆ ಇದ್ದರು. ಹಿಂಬದಿಯಿಂದ ಬಂದ ಟಿಪ್ಪರ್‌ನಿಂದ ಘಟನೆ ಜರುಗಿದೆ. ಪೊಲೀಸರು ತಮ್ಮ ಕರ್ತವ್ಯವನ್ನಷ್ಟೆ ನಿರ್ವಹಿಸಿದ್ದಾರೆ. ಸರ್ಕಾರ ಸೂಚಿಸಿದ ದಂಡವನ್ನಷ್ಟೆ ನಾವು ವಸೂಲಿ ಮಾಡುತ್ತಿದ್ದೇವೆ‌. ಜನರಿಗೆ ಇದರಿಂದ ತೊಂದರೆ ಆಗುತ್ತೆ ಅಂದ್ರೆ ಅದನ್ನ ಬದಲಾಯಿಸೋಣ. ಕಾನೂನು ಪಾಲನೆ ಎಲ್ಲರ ಜವಾಬ್ದಾರಿ. ಅದನ್ನ ಜನರಿಗೆ ತೊಂದರೆಯಾಗದಂತೆ ಜಾರಿಗೆ ತರೋದೆ ನಮ್ಮ ಕೆಲಸ ಎಂದು ತಿಳಿಸಿದರು.<img loading="lazy" decoding="async" class="aligncenter size-medium wp-image-60102" src="https://www.justkannada.in/wp-content/uploads/2021/03/ಾಶ-300x283.jpg" alt="" width="300" height="283" /></p>
<p>ನಿನ್ನೆ ಘಟನೆ ನಂತರ ಹಲವು ದೂರುಗಳು ಬಂದಿದೆ. ಆ ದೂರುಗಳನ್ನ ಸರಿಪಡಿಸುವ ಕೆಲಸ ಮಾಡುತ್ತಿದ್ದೇವೆ. ಇಂದು ಎಲ್ಲ ಸಿಬ್ಬಂದಿಗಳ ಸಭೆ ಕರೆದು ಮಾಹಿತಿ ಪಡೆಯುತ್ತೇವೆ. ಸಿಬ್ಬಂದಿ ಸಮಸ್ಯೆ ಹಾಗೂ ಜನರ ಸಮಸ್ಯೆ ಎರಡನ್ನು ಅಲಿಸಿ ಪರಿಹಾರ ಹುಡುಕುತ್ತೇವೆ. ಹಾಗಂತ ನಾನು ವಾಹನ ತಪಾಸಣೆ ನಿಲ್ಲಿಸೋಕೆ ಆಗಲ್ಲ ಎಂದು ಡಿಸಿಪಿ ಗೀತಾ ಪ್ರಸನ್ನ ಹೇಳಿದರು.</p>
<p>Key words: accident-death- bike rider- police &#8211; incident-DCP- Geetha Prasanna</p>
<p>The post <a href="https://www.justkannada.in/accident-death-bike-rider-police-incident-dcp-geetha-prasanna/">ನಿನ್ನೆ ನಡೆದ ಘಟನೆಯಲ್ಲಿ ಪೊಲೀಸರ ತಪ್ಪಿಲ್ಲ- ಡಿಸಿಪಿ ಗೀತಾ ಪ್ರಸನ್ನ ಹೇಳಿಕೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು&#8230;</title>
		<link>https://www.justkannada.in/truck-collision-bike-rider-dies-on-the-spot-mysore/</link>
		
		<dc:creator><![CDATA[JK Desk]]></dc:creator>
		<pubDate>Mon, 07 Dec 2020 04:25:52 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bike rider]]></category>
		<category><![CDATA[dies]]></category>
		<category><![CDATA[Mysore.]]></category>
		<category><![CDATA[on the spot]]></category>
		<category><![CDATA[Truck- collision]]></category>
		<guid isPermaLink="false">https://www.justkannada.in/?p=47791</guid>

					<description><![CDATA[<p>ಮೈಸೂರು,ಡಿಸೆಂಬರ್,7,2020(www.justkannada.in):  ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ. ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ರಾಜು(19) ಮೃತಪಟ್ಟ ಬೈಕ್ ಸವಾರ. ಹಿಂಬದಿ ಕುಳಿತಿದ್ಧ ಸವಾರ ತರುಣ್ ಗೆ ಗಾಯಗಳಾಗಿದ್ಧು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತವಾದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದು,  ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Key words: [&#8230;]</p>
<p>The post <a href="https://www.justkannada.in/truck-collision-bike-rider-dies-on-the-spot-mysore/">ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,7,2020(<a href="https://www.justkannada.in">www.justkannada.in</a>):</strong>  ಬೈಕ್ ಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಟಿ. ನರಸೀಪುರ ತಾಲ್ಲೂಕಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಟಿ. ನರಸೀಪುರ ತಾಲ್ಲೂಕಿನ ಸೋಸಲೆ ಗ್ರಾಮದ ಬಳಿ ಈ ಘಟನೆ ನಡೆದಿದೆ. ಬೆಂಗಳೂರು ಮೂಲದ ರಾಜು(19) ಮೃತಪಟ್ಟ ಬೈಕ್ ಸವಾರ. ಹಿಂಬದಿ ಕುಳಿತಿದ್ಧ ಸವಾರ ತರುಣ್ ಗೆ ಗಾಯಗಳಾಗಿದ್ಧು ಆಸ್ಪತ್ರೆಗೆ ದಾಖಲಿಸಲಾಗಿದೆ. <img loading="lazy" decoding="async" class="aligncenter size-full wp-image-47792" src="https://www.justkannada.in/wp-content/uploads/2020/12/accident.jpg" alt="truck-collision-bike-rider-dies-on-the-spot-mysore" width="518" height="388" /></p>
<p>ಅಪಘಾತವಾದ ಬಳಿಕ ಲಾರಿ ಚಾಲಕ ಲಾರಿ ಸಮೇತ ಪರಾರಿಯಾಗಿದ್ದು,  ಈ ಕುರಿತು ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Truck- collision -bike rider- dies- on the spot-mysore</p>
<p>The post <a href="https://www.justkannada.in/truck-collision-bike-rider-dies-on-the-spot-mysore/">ಬೈಕ್ ಗೆ ಲಾರಿ ಡಿಕ್ಕಿ: ಬೈಕ್ ಸವಾರ ಸ್ಥಳದಲ್ಲೇ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು&#8230;</title>
		<link>https://www.justkannada.in/collision-between-bike-auto-death-bike-rider-hunsur/</link>
		
		<dc:creator><![CDATA[JK Desk]]></dc:creator>
		<pubDate>Fri, 27 Nov 2020 05:15:27 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[auto]]></category>
		<category><![CDATA[Bike rider]]></category>
		<category><![CDATA[Collision –between-Bike]]></category>
		<category><![CDATA[death]]></category>
		<category><![CDATA[hunsur]]></category>
		<guid isPermaLink="false">https://www.justkannada.in/?p=46683</guid>

					<description><![CDATA[<p>ಮೈಸೂರು,ನವೆಂಬರ್,27,2020(www.justkannada.in): ಬೈಕ್  ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ  ಬೈಕ್ ಸವಾರ  ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ. ಹುಣಸೂರು ಆದಿ ಚುಂಚನಗಿರಿ ಕಲ್ಯಾಣ‌ ಮಂಟಪದ ಬಳಿ ಈ ಘಟನೆ ನಡೆದಿದೆ. ಮಹದೇವ  ಅಪಘಾತದಲ್ಲಿ ಮೃತ ದುರ್ದೈವಿ. ಅಪಘಾತದಲ್ಲಿ ಮತ್ತೊಬ್ಬ ಸವಾರ ದೇವೇಂದ್ರ ಎಂಬಾತನಿಗೆ ಗಂಭೀರ ಗಾಯವಾಗಿದ್ದು ಗಾಯಾಳು  ದೇವೇಂದ್ರರನ್ನ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಮಹದೇವ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಚಿಲ್ಕುಂದ ಗ್ರಾಮದ ನಿವಾಸಿಯಾಗಿದ್ದಾರೆ. ಈ ಕುರಿತು [&#8230;]</p>
<p>The post <a href="https://www.justkannada.in/collision-between-bike-auto-death-bike-rider-hunsur/"> ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,27,2020(<a href="https://www.justkannada.in">www.justkannada.in</a>):</strong> ಬೈಕ್  ಮತ್ತು ಆಟೋ ನಡುವೆ ಅಪಘಾತ ಸಂಭವಿಸಿ  ಬೈಕ್ ಸವಾರ  ಸಾವನ್ನಪ್ಪಿರುವ ಘಟನೆ ಮೈಸುರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-46356" src="https://www.justkannada.in/wp-content/uploads/2020/11/jk.jpg" alt="I didn't knew CM BSY will think so cheaply - KPCC President D.K. Shivakumar" width="640" height="640" /></p>
<p>ಹುಣಸೂರು ಆದಿ ಚುಂಚನಗಿರಿ ಕಲ್ಯಾಣ‌ ಮಂಟಪದ ಬಳಿ ಈ ಘಟನೆ ನಡೆದಿದೆ. ಮಹದೇವ  ಅಪಘಾತದಲ್ಲಿ ಮೃತ ದುರ್ದೈವಿ. ಅಪಘಾತದಲ್ಲಿ ಮತ್ತೊಬ್ಬ ಸವಾರ ದೇವೇಂದ್ರ ಎಂಬಾತನಿಗೆ ಗಂಭೀರ ಗಾಯವಾಗಿದ್ದು ಗಾಯಾಳು  ದೇವೇಂದ್ರರನ್ನ ಮೈಸೂರಿನ ಕೆ ಆರ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.<img loading="lazy" decoding="async" class="aligncenter size-full wp-image-46684" src="https://www.justkannada.in/wp-content/uploads/2020/11/accident-2.jpg" alt="collision-between-bike-auto-death-bike-rider-hunsur" width="550" height="366" /></p>
<p>ಮಹದೇವ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕು ಚಿಲ್ಕುಂದ ಗ್ರಾಮದ ನಿವಾಸಿಯಾಗಿದ್ದಾರೆ. ಈ ಕುರಿತು ಹುಣಸೂರು ಪಟ್ಟಣ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.</p>
<p>Key words: Collision –between-Bike –Auto-death &#8211; bike rider-hunsur</p>
<p>The post <a href="https://www.justkannada.in/collision-between-bike-auto-death-bike-rider-hunsur/"> ಬೈಕ್ ಮತ್ತು ಆಟೋ ನಡುವೆ ಡಿಕ್ಕಿ: ಬೈಕ್ ಸವಾರ ಸಾವು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು&#8230;.</title>
		<link>https://www.justkannada.in/private-bus-collision-bike-bike-rider-dies-spot/</link>
		
		<dc:creator><![CDATA[JK Desk]]></dc:creator>
		<pubDate>Thu, 26 Nov 2020 04:23:54 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bike rider]]></category>
		<category><![CDATA[bike-]]></category>
		<category><![CDATA[collision]]></category>
		<category><![CDATA[dies]]></category>
		<category><![CDATA[private bus]]></category>
		<category><![CDATA[spot.]]></category>
		<guid isPermaLink="false">https://www.justkannada.in/?p=46558</guid>

					<description><![CDATA[<p>ಮೈಸೂರು,ನವೆಂಬರ್,26,2020(www.justkannada.in):  ಬೈಕ್ ಗೆ  ಹಿಂದಿನಿಂದ ಖಾಸಗಿ ಬಸ್‌ ಡಿಕ್ಕಿಯಾಗಿ, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಮೈಸೂರಿನ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್‌ ನಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಹಳೆ ಕೆಸರೆ ನಿವಾಸಿ ಆನಂದ್(28)  ಮೃತಪಟ್ಟ ಬೈಕ್ ಸವಾರ. ಆನಂದ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಬೈಕ್‌ ನಲ್ಲಿ ಕೆಎಸ್‌ ಆರ್‌ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಕಡೆಯಿಂದ ಹೋಗುತ್ತಿದ್ದರು. ಈ ವೇಳೆ ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾಗಿದ್ದು, [&#8230;]</p>
<p>The post <a href="https://www.justkannada.in/private-bus-collision-bike-bike-rider-dies-spot/">ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,26,2020(<a href="https://www.justkannada.in">www.justkannada.in</a>):</strong>  ಬೈಕ್ ಗೆ  ಹಿಂದಿನಿಂದ ಖಾಸಗಿ ಬಸ್‌ ಡಿಕ್ಕಿಯಾಗಿ, ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-29031" src="https://www.justkannada.in/wp-content/uploads/2020/06/jjkk.jpg" alt="Karnataka-bjp-c.t.ravi-minister-tourism-information" width="752" height="752" /></p>
<p>ಮೈಸೂರಿನ ಸರ್ಕಾರಿ ಅತಿಥಿಗೃಹ ಮುಂಭಾಗದ ಸಿಗ್ನಲ್ ಜಂಕ್ಷನ್‌ ನಲ್ಲಿ ಈ ಘಟನೆ ನಡೆದಿದೆ. ಮೈಸೂರಿನ ಹಳೆ ಕೆಸರೆ ನಿವಾಸಿ ಆನಂದ್(28)  ಮೃತಪಟ್ಟ ಬೈಕ್ ಸವಾರ. ಆನಂದ್ ಖಾಸಗಿ ಸಂಸ್ಥೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಬೈಕ್‌ ನಲ್ಲಿ ಕೆಎಸ್‌ ಆರ್‌ಟಿಸಿ ಗ್ರಾಮಾಂತರ ಬಸ್ ನಿಲ್ದಾಣ ಕಡೆಯಿಂದ ಹೋಗುತ್ತಿದ್ದರು.<img loading="lazy" decoding="async" class="aligncenter size-full wp-image-46559" src="https://www.justkannada.in/wp-content/uploads/2020/11/accident-1.jpg" alt="private-bus-collision-bike-bike-rider-dies-spot" width="1000" height="750" /></p>
<p>ಈ ವೇಳೆ ಹಿಂದಿನಿಂದ ಬಂದ ಖಾಸಗಿ ಬಸ್ ಬೈಕ್‌ ಗೆ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಆನಂದ್ ಅವರ ತಲೆ ಮೇಲೆ ಬಸ್‌ ನ ಹಿಂಬದಿ ಚಕ್ರ ಹರಿದು ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೇವರಾಜ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>
<p>Key words: Private bus- collision – bike- bike rider- dies &#8211; spot.</p>
<p>The post <a href="https://www.justkannada.in/private-bus-collision-bike-bike-rider-dies-spot/">ಬೈಕ್ ಗೆ ಖಾಸಗಿ ಬಸ್‌ ಡಿಕ್ಕಿ: ಬೈಕ್‌ ಸವಾರ ಸ್ಥಳದಲ್ಲೇ ಸಾವು&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
