<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bill collector Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bill-collector/feed/" rel="self" type="application/rss+xml" />
	<link>https://www.justkannada.in/tag/bill-collector/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 21 Jun 2025 12:58:42 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Bill collector Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bill-collector/</link>
	<width>32</width>
	<height>32</height>
</image> 
	<item>
		<title>ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ</title>
		<link>https://www.justkannada.in/lokayukta-trap-mysore/</link>
		
		<dc:creator><![CDATA[prashanth]]></dc:creator>
		<pubDate>Sat, 21 Jun 2025 12:58:42 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bill collector]]></category>
		<category><![CDATA[Lokayukta]]></category>
		<category><![CDATA[Revenue officer]]></category>
		<category><![CDATA[trap Mysore]]></category>
		<guid isPermaLink="false">https://www.justkannada.in/?p=141816</guid>

					<description><![CDATA[<p>ಮೈಸೂರು,ಜೂನ್,21,2025 (www.justkannada.in): ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಲೋಕಾಯುಕ್ತ ಬಲೆಗೆ ಬಿದ್ದವರು. ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರ ಬಳಿ ರೂ. 25,000/-(ಇಪ್ಪತ್ತೈದು ಸಾವಿರ ರೂಪಾಯಿಗಳು) ಲಂಚದ ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು. ಇಂದು ಆರೋಪಿಗಳಾದ [&#8230;]</p>
<p>The post <a href="https://www.justkannada.in/lokayukta-trap-mysore/">ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,21,2025 (<a href="http://www.justkannada.in">www.justkannada.in</a>):</strong> ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರು ಮಹಾನಗರ ಪಾಲಿಕೆಯ ವಲಯ ಕಛೇರಿ-4 ರ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಲೋಕಾಯುಕ್ತ ಬಲೆಗೆ ಬಿದ್ದವರು.</p>
<p>ಇ-ಸ್ವತ್ತು ಮಾಡಿಕೊಡಲು ವ್ಯಕ್ತಿಯೊಬ್ಬರ ಬಳಿ ರೂ. 25,000/-(ಇಪ್ಪತ್ತೈದು ಸಾವಿರ ರೂಪಾಯಿಗಳು) ಲಂಚದ ಹಣಕ್ಕೆ ಇಬ್ಬರು ಬೇಡಿಕೆ ಇಟ್ಟಿದ್ದರು. ಈ ಸಂಬಂಧ ವ್ಯಕ್ತಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.<img decoding="async" class="aligncenter size-full wp-image-98460" src="https://www.justkannada.in/wp-content/uploads/2022/10/lokayukta.jpg" alt="" width="500" height="281" srcset="https://www.justkannada.in/wp-content/uploads/2022/10/lokayukta.jpg 500w, https://www.justkannada.in/wp-content/uploads/2022/10/lokayukta-300x169.jpg 300w" sizes="(max-width: 500px) 100vw, 500px" /></p>
<p>ಇಂದು ಆರೋಪಿಗಳಾದ ಕಂದಾಯ ಅಧಿಕಾರಿ ಎಂ.ಎನ್.ನಂದೀಶ್ ಮತ್ತು ಬಿಲ್ ಕಲೆಕ್ಟರ್ ರಜಾಕ್ ಅವರು ವ್ಯಕ್ತಿಯಿಂದ ಲಂಚದ ಹಣವನ್ನು ಪಡೆದುಕೊಳ್ಳುವಾಗ ಮೈಸೂರು ಲೋಕಾಯುಕ್ತ ಪೊಲೀಸರು ಬೀಸಿದ ಬಲೆಗೆ ಬಿದ್ದಿದ್ದಾರೆ.</p>
<p>ಪೊಲೀಸ್ ಮಹಾನಿರ್ದೇಶಕ  ಮನೀಷ್ ಕರ್ಬೀಕರ್ ಮತ್ತು ಪೊಲೀಸ್ ಮಹಾನಿರೀಕ್ಷಕ ಸುಬ್ರಹ್ಮಣೇಶ್ವರರಾವ್‌ ರವರ ಮಾರ್ಗದರ್ಶನದಲ್ಲಿ, ಪೊಲೀಸ್ ಅಧೀಕ್ಷಕ  ಉದೇಶ.ಟಿ.ಜೆ, ನೇತೃತ್ವದಲ್ಲಿ ಮೈಸೂರು ಲೋಕಾಯುಕ್ತ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಉಮೇಶ್.ಪಿ, ಲೋಕೇಶ್, ರವಿಕುಮಾರ್, ಸಿಬ್ಬಂದಿಯವರುಗಳಾದ ಲೋಕೇಶ್.ಆ‌ರ್.ಎನ್, ಗೋಪಿ.ಹೆಚ್.ಎನ್, ಲೋಕೇಶ್ ರಾಜೇ ಅರಸ್, ಕಾಂತರಾಜು, ಮೋಹನ್‌ಗೌಡ, ಮೋಹನ್‌ ಕುಮಾ‌ರ್, ಲೋಕೇಶ್, ದಿನೇಶ್, ಈ ಕಾರ್ಯಾಚರಣೆ ನಡೆದಿದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: Revenue officer, bill collector, Lokayukta, trap Mysore</p>
<p>The post <a href="https://www.justkannada.in/lokayukta-trap-mysore/">ಲಂಚ ಸ್ವೀಕರಿಸುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಕ್ರಮ ಆಸ್ತಿ ಗಳಿಕೆ : ಬಿಲ್ ಕಲೆಕ್ಟರ್ ಗೆ  3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ</title>
		<link>https://www.justkannada.in/bill-collector-jail/</link>
		
		<dc:creator><![CDATA[prashanth]]></dc:creator>
		<pubDate>Tue, 28 Jan 2025 13:00:39 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[3 YEARS]]></category>
		<category><![CDATA[Bill collector]]></category>
		<category><![CDATA[fine]]></category>
		<category><![CDATA[Imprisonment]]></category>
		<category><![CDATA[sentenced]]></category>
		<guid isPermaLink="false">https://www.justkannada.in/?p=135516</guid>

					<description><![CDATA[<p>ಬೆಂಗಳೂರು,ಗ್ರಾಮಾಂತರ ಜನವರಿ, 28,2025 (www.justkannada.in): ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆಂಬ  ಮಾಹಿತಿಯ ಆಧಾರದ ಮೇಲೆ ಚಿಕ್ಕಜಾಲ ಬಿಲ್ ಕಲೆಕ್ಟರ್  ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್‌ ಪೆಕ್ಟ‌ರ್ ಎಂ.ಜೆ. ದಯಾನಂದ್ ಅವರು ನೀಡಿದ [&#8230;]</p>
<p>The post <a href="https://www.justkannada.in/bill-collector-jail/">ಅಕ್ರಮ ಆಸ್ತಿ ಗಳಿಕೆ : ಬಿಲ್ ಕಲೆಕ್ಟರ್ ಗೆ  3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಗ್ರಾಮಾಂತರ ಜನವರಿ, 28,2025 (<a href="http://www.justkannada.in">www.justkannada.in</a>):</strong> ಸರ್ಕಾರಿ ಸೇವಾವಧಿಯಲ್ಲಿ ತನ್ನ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚಿನ ಆಸ್ತಿಯನ್ನು ಅಕ್ರಮವಾಗಿ ಗಳಿಸಿದ್ದಾರೆಂಬ  ಮಾಹಿತಿಯ ಆಧಾರದ ಮೇಲೆ ಚಿಕ್ಕಜಾಲ ಬಿಲ್ ಕಲೆಕ್ಟರ್  ಕೃಷ್ಣಪ್ಪ ಅವರಿಗೆ ಮೂರು ವರ್ಷ ಕಠಿಣ ಕಾರಾಗೃಹ ಶಿಕ್ಷೆ ಮತ್ತು 50.20 ಲಕ್ಷ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ ಆರು ತಿಂಗಳ ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ನ್ಯಾಯಾಲಯ ತೀರ್ಪು ನೀಡಿದೆ.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಇನ್ಸ್‌ ಪೆಕ್ಟ‌ರ್ ಎಂ.ಜೆ. ದಯಾನಂದ್ ಅವರು ನೀಡಿದ ಸೋರ್ಸ್ ವರದಿಯ ಆಧಾರದ ಮೇಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆ ಲೋಕಾಯುಕ್ತ ಪೊಲೀಸ್ ಉಪಾಧಿಕ್ಷಕರಾದ ವಿಜಯ್‌ ಕುಮಾರ್ ಅವರು ಪ್ರಕರಣವನ್ನು ದಾಖಲಿಸಿದ್ದರು.</p>
<p>ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಲೋಕಾಯುಕ್ತ ಪೊಲೀಸ್ ಉಪಾಧೀಕ್ಷಕರಾದ ಎನ್. ನವೀನ್ ಕುಮಾರ್ ಅವರು,  ಆರೋಪಿತ ಕೃಷ್ಣಪ್ಪ ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ರೂ. 63,66,528 (400.78%) ಗಳಷ್ಟು ಹೆಚ್ಚುವರಿ ಆಸ್ತಿಯನ್ನು ಗಳಿಸಿರುವ ಬಗ್ಗೆ ಸಿಸಿಹೆಚ್-24 ಬೆಂಗಳೂರು ನಗರ ವಿಶೇಷ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿ ವಿಚಾರಣೆ ನಡೆಸಲಾಗಿತ್ತು.</p>
<p>ನ್ಯಾಯಾಲಯವು ಪ್ರಕರಣದ ವಿಚಾರಣೆ ನಡೆಸಿ ಆರೋಪಿತರು ತನ್ನ ಹಾಗೂ ತನ್ನ ಕುಟುಂಬದವರ ಹೆಸರಿನಲ್ಲಿ ಅಕ್ರಮ ಆಸ್ತಿಯನ್ನು ಹೊಂದಿರುವುದು ವಿಚಾರಣೆಯಿಂದ ದೃಢಪಟ್ಟ ಕಾರಣ 2025 ರ ಜನವರಿ 27ರಂದು ತೀರ್ಪು ಪ್ರಕಟಿಸಿ, ಆರೋಪಿತರಿಗೆ 03 ವರ್ಷ ಕಠಿಣ ಕಾರಾಗೃಹ ಶಿಕ್ಷೆ, ಮತ್ತು 50,20,000/-ರೂ ದಂಡ ಮತ್ತು ದಂಡ ಕಟ್ಟಲು ವಿಫಲರಾದಲ್ಲಿ 06 ತಿಂಗಳು ಸಾದಾ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನ್ಯಾಯಾಲಯ ತೀರ್ಪು ನೀಡಿದೆ ಎಂದು ಲೋಕಾಯುಕ್ತ ಎಸ್.ಪಿ ಪವನ್ ನೆಜ್ಜೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Bill collector, sentenced, 3 years, imprisonment, fine</p>
<p>The post <a href="https://www.justkannada.in/bill-collector-jail/">ಅಕ್ರಮ ಆಸ್ತಿ ಗಳಿಕೆ : ಬಿಲ್ ಕಲೆಕ್ಟರ್ ಗೆ  3 ವರ್ಷ ಕಠಿಣ ಶಿಕ್ಷೆ, 50 ಲಕ್ಷ ರೂ. ದಂಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ</title>
		<link>https://www.justkannada.in/bill-collector-bribe/</link>
		
		<dc:creator><![CDATA[prashanth]]></dc:creator>
		<pubDate>Thu, 21 Nov 2024 10:43:12 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bill collector]]></category>
		<category><![CDATA[bribe]]></category>
		<category><![CDATA[Lokayukta]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=132393</guid>

					<description><![CDATA[<p>ಮೈಸೂರು,ನವೆಂಬರ್, 21,2024 (www.justkannada.in): ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಮೈಸೂರಿನ ಹೂಟಗಳ್ಳಿ ನಗರಸಭೆ‌ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್. ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ದಿನೇಶ್  2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಮಧ್ಯೆ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮೈಸೂರು ಲೋಕಾಯುಕ್ತ ಎಸ್ ಪಿ  ಟಿ.ಜೆ ಉದೇಶ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ [&#8230;]</p>
<p>The post <a href="https://www.justkannada.in/bill-collector-bribe/">ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="aligncenter size-full wp-image-132139" src="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg" alt="" width="500" height="61" srcset="https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM.jpeg 500w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-300x37.jpeg 300w, https://www.justkannada.in/wp-content/uploads/2024/11/WhatsApp-Image-2024-11-16-at-12.03.42-PM-150x18.jpeg 150w" sizes="auto, (max-width: 500px) 100vw, 500px" /></p>
<p><strong>ಮೈಸೂರು,ನವೆಂಬರ್, 21,2024 (<a href="http://www.justkannada.in">www.justkannada.in</a>):</strong> ಲಂಚ ಸ್ವೀಕರಿಸುತ್ತಿದ್ದ ವೇಳೆ ರೆಡ್ ಹ್ಯಾಂಡ್ ಆಗಿ ಮೈಸೂರಿನ ಹೂಟಗಳ್ಳಿ ನಗರಸಭೆ‌ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>
<p>ದಿನೇಶ್ ಲೋಕಾಯುಕ್ತ ಬಲೆಗೆ ಬಿದ್ದ ಬಿಲ್ ಕಲೆಕ್ಟರ್. ಮನೆ ನಿರ್ಮಾಣಕ್ಕೆ ಖಾತೆ ಹಾಗೂ ನಕ್ಷೆ ಅನುಮೋದನೆಗೆ ದಿನೇಶ್  2 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದು ಈ ಮಧ್ಯೆ 40 ಸಾವಿರ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.</p>
<p>ಮೈಸೂರು ಲೋಕಾಯುಕ್ತ ಎಸ್ ಪಿ  ಟಿ.ಜೆ ಉದೇಶ್ ಮಾರ್ಗದರ್ಶನದಲ್ಲಿ ಇನ್ಸ್ ಪೆಕ್ಟರ್ ರವಿಕುಮಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ್ದಾರೆ.</p>
<p><img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Lokayukta, bill collector, bribe, mysore</p>
<p>The post <a href="https://www.justkannada.in/bill-collector-bribe/">ಲಂಚ ಪಡೆಯುತ್ತಿದ್ದ ಬಿಲ್ ಕಲೆಕ್ಟರ್ ಲೋಕಾಯುಕ್ತ ಬಲೆಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಲ್ ಕಲೆಕ್ಟರ್ ಅನುಮಾನಾಸ್ಪದ ಸಾವು: ಆಶಾ ಕಾರ್ಯಕರ್ತೆ ಮನೆ ಮುಂದೆ ಶವವಾಗಿ ಪತ್ತೆ&#8230;.</title>
		<link>https://www.justkannada.in/bill-collector-suspicious-death-chamarajanagar/</link>
		
		<dc:creator><![CDATA[JK Desk]]></dc:creator>
		<pubDate>Thu, 04 Jun 2020 07:39:34 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bill collector]]></category>
		<category><![CDATA[Chamarajanagar]]></category>
		<category><![CDATA[death]]></category>
		<category><![CDATA[suspicious]]></category>
		<guid isPermaLink="false">https://www.justkannada.in/?p=28933</guid>

					<description><![CDATA[<p>ಚಾಮರಾಜನಗರ,ಜೂ,3,2020(www.justkannada.in):  ರಾತ್ರಿ ಮನೆಯಿಂದ ಹೊರ ಹೋಗಿದ್ದ ಬಿಲ್ ಕಲೆಕ್ಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಚಾಮರಾಜನಗರದ ವೆಂಕಟಯ್ಯನಛತ್ರ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಬಸವರಾಜು(38) ಮೃತಪಟ್ಟವರು. ಬಸವರಾಜು ಕಳೆದ ರಾತ್ರಿ ಮನೆಯಿಂದ ಹೋರಹೋಗಿದ್ದರು. ಈ ನಡುವೆ ಆಶಾ ಕಾರ್ಯಕರ್ತೆ ಶಾರದಾ ಎಂಬುವವರ ಮನೆಯ ಮುಂದೆ ಬಸವರಾಜು ಶವವಾಗಿ ಪತ್ತೆಯಾಗಿದ್ದಾರೆ. ಬೈಕ್ ಮಾತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗ ನಿಂತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ. ಬಸವರಾಜು  ಕೋವಿಡ್19 ಹಿನ್ನೆಲೆಯಲ್ಲಿ ಹರದನಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಷುವರಿಯಾಗಿ ಕೆಲಸ [&#8230;]</p>
<p>The post <a href="https://www.justkannada.in/bill-collector-suspicious-death-chamarajanagar/">ಬಿಲ್ ಕಲೆಕ್ಟರ್ ಅನುಮಾನಾಸ್ಪದ ಸಾವು: ಆಶಾ ಕಾರ್ಯಕರ್ತೆ ಮನೆ ಮುಂದೆ ಶವವಾಗಿ ಪತ್ತೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಾಮರಾಜನಗರ,ಜೂ,3,2020(<a href="https://www.justkannada.in">www.justkannada.in</a>):  ರಾತ್ರಿ ಮನೆಯಿಂದ ಹೊರ ಹೋಗಿದ್ದ ಬಿಲ್ ಕಲೆಕ್ಟರ್ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.</p>
<p>ಚಾಮರಾಜನಗರದ ವೆಂಕಟಯ್ಯನಛತ್ರ ಗ್ರಾಮ ಪಂಚಾಯತಿ ಬಿಲ್ ಕಲೆಕ್ಟರ್ ಬಸವರಾಜು(38) ಮೃತಪಟ್ಟವರು. ಬಸವರಾಜು ಕಳೆದ ರಾತ್ರಿ ಮನೆಯಿಂದ ಹೋರಹೋಗಿದ್ದರು. ಈ ನಡುವೆ ಆಶಾ ಕಾರ್ಯಕರ್ತೆ ಶಾರದಾ ಎಂಬುವವರ ಮನೆಯ ಮುಂದೆ ಬಸವರಾಜು ಶವವಾಗಿ ಪತ್ತೆಯಾಗಿದ್ದಾರೆ. ಬೈಕ್ ಮಾತ್ರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮುಂಭಾಗ ನಿಂತಿರುವುದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.<img loading="lazy" decoding="async" class="aligncenter size-medium wp-image-28934" src="https://www.justkannada.in/wp-content/uploads/2020/06/death-300x169.png" alt="bill-collector-suspicious-death-chamarajanagar" width="300" height="169" /></p>
<p>ಬಸವರಾಜು  ಕೋವಿಡ್19 ಹಿನ್ನೆಲೆಯಲ್ಲಿ ಹರದನಹಳ್ಳಿಯ ರೈತ ಸಂಪರ್ಕ ಕೇಂದ್ರದಲ್ಲಿ ಹೆಚ್ಷುವರಿಯಾಗಿ ಕೆಲಸ ಮಾಡುತ್ತಿದ್ದರು. ಇದೀಗ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.</p>
<p>Key words: Bill collector- suspicious- death-chamarajanagar</p>
<p>The post <a href="https://www.justkannada.in/bill-collector-suspicious-death-chamarajanagar/">ಬಿಲ್ ಕಲೆಕ್ಟರ್ ಅನುಮಾನಾಸ್ಪದ ಸಾವು: ಆಶಾ ಕಾರ್ಯಕರ್ತೆ ಮನೆ ಮುಂದೆ ಶವವಾಗಿ ಪತ್ತೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
