<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>BJP -start –uproar-siddaramanahundi-Former CM-Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bjp-start-uproar-siddaramanahundi-former-cm-siddaramaiah/feed/" rel="self" type="application/rss+xml" />
	<link>https://www.justkannada.in/tag/bjp-start-uproar-siddaramanahundi-former-cm-siddaramaiah/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 28 Apr 2023 09:36:31 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>BJP -start –uproar-siddaramanahundi-Former CM-Siddaramaiah Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bjp-start-uproar-siddaramanahundi-former-cm-siddaramaiah/</link>
	<width>32</width>
	<height>32</height>
</image> 
	<item>
		<title>ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ- ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ.</title>
		<link>https://www.justkannada.in/bjp-start-uproar-siddaramanahundi-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Fri, 28 Apr 2023 09:36:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP -start –uproar-siddaramanahundi-Former CM-Siddaramaiah]]></category>
		<guid isPermaLink="false">https://www.justkannada.in/?p=106644</guid>

					<description><![CDATA[<p>ರಾಯಚೂರು,ಏಪ್ರಿಲ್,28,2023(www.justkannada.in): ಸಿದ‍್ಧರಾಮನಹುಂಡಿಯಲ್ಲಿ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ ಎಂದು ಆರೋಪಿಸಿದ್ದಾರೆ. ಗಲಾಟೆ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸೋಮಣ್ಣ ದೂರು ಕೊಡ್ತಾರಾ . ನಮ್ಮವರೂ ಕೊಡ್ತಾರೆ. ಆರೋಪ  ಮಾಡಲು ಪ್ರತಾಪ್ ಸಿಂಹ ಯಾರು..?  ಬಿಜೆಪಿ ಪ್ರಚಾರ ವೇಳೆ ನಮ್ಮ ಪರ ಯಾರೋ ಕೂಗಿದ್ದಾರೆ. ಬಿಜೆಪಿಯವರು ಯಾಕೆ ಗಲಾಟೆ ಮಾಡಬೇಕಿತ್ತು. ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ. ಇದುವರೆಗೂ ನಮ್ಮೂರಲ್ಲಿ ಗಲಾಟೆ [&#8230;]</p>
<p>The post <a href="https://www.justkannada.in/bjp-start-uproar-siddaramanahundi-former-cm-siddaramaiah/">ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ- ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಯಚೂರು,ಏಪ್ರಿಲ್,28,2023(<a href="http://www.justkannada.in">www.justkannada.in</a>):</strong> ಸಿದ‍್ಧರಾಮನಹುಂಡಿಯಲ್ಲಿ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ ಎಂದು ಆರೋಪಿಸಿದ್ದಾರೆ.<img decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="(max-width: 300px) 100vw, 300px" /></p>
<p>ಗಲಾಟೆ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ಸೋಮಣ್ಣ ದೂರು ಕೊಡ್ತಾರಾ . ನಮ್ಮವರೂ ಕೊಡ್ತಾರೆ. ಆರೋಪ  ಮಾಡಲು ಪ್ರತಾಪ್ ಸಿಂಹ ಯಾರು..?  ಬಿಜೆಪಿ ಪ್ರಚಾರ ವೇಳೆ ನಮ್ಮ ಪರ ಯಾರೋ ಕೂಗಿದ್ದಾರೆ. ಬಿಜೆಪಿಯವರು ಯಾಕೆ ಗಲಾಟೆ ಮಾಡಬೇಕಿತ್ತು. ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ. ಇದುವರೆಗೂ ನಮ್ಮೂರಲ್ಲಿ ಗಲಾಟೆ ಆಗಿರಲಿಲ್ಲ, ಯಾವ ಪಕ್ಷದವರು ಬಂದರೂ ನಮ್ಮ ಊರಿನ ಜನ ಇದುವರೆಗೂ ಗಲಾಟೆ ಮಾಡಿಲ್ಲ. ಮತಗಳಿಕೆಯ ರಾಜಕಾರಣಕ್ಕಾಗಿ ಅವರೇ ಗಲಾಟೆ ಮಾಡಿಸಿದ್ದಾರೆ ಎಂದು ಕಿಡಿಕಾರಿದರು.<img fetchpriority="high" decoding="async" class="aligncenter size-full wp-image-96367" src="https://www.justkannada.in/wp-content/uploads/2022/09/siddaramaiah-2.jpg" alt="" width="301" height="167" /></p>
<p>ಗ್ಯಾರಂಟಿ ಕಾರ್ಡ್ ಬಗ್ಗೆ ಪ್ರಧಾನಿ ಮೋದಿ ಟೀಕೆ ಕುರಿತು ಪ್ರತಿಕ್ರಿಯಿಸಿದ ಸಿದ್ಧರಾಮಯ್ಯ, ಹತಾಶೆಯಿಂದ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಬಗ್ಗೆ ಬಹಳ ಲಘುವಾಗಿ ಮಾತನಾಡಿದ್ದಾರೆ. ಪ್ರಧಾನಿ ಮೋದಿ ಮತ್ತು ಸಿಎಂ ಬೊಮ್ಮಾಯಿ ಹತಾಶೆಯಿಂದ ಹೇಳಿಕೆ ಕೊಡುತ್ತಿದ್ದಾರೆ. ಕಾಂಗ್ರೆಸ್ ಅವಧಿಯಲ್ಲಿ ಪ್ರಣಾಳಿಕೆಯಲ್ಲಿ ಕೊಟ್ಟ ಎಲ್ಲಾ ಭರವಸೆ ಈಡೇರಿಸಿದ್ದೇವೆ. 160 ಅಂಶಗಳಲ್ಲಿ 158 ಭರವಸೆ ಈಡೇರಿಸಿದ್ದೇವೆ. ಆದರೆ ರಾಜ್ಯದಲ್ಲಿ ಬಿಜೆಪಿ 600 ಭರವಸೆ ನೀಡಿತ್ತು, ಇದುವರೆಗೂ 55 ಮಾತ್ರ ಈಡೇರಿಸಿದ್ದಾರೆ ಎಂದು ಟಾಂಗ್ ನೀಡಿದರು.</p>
<p>Key words: BJP -start –uproar-siddaramanahundi-Former CM-Siddaramaiah</p>
<p>The post <a href="https://www.justkannada.in/bjp-start-uproar-siddaramanahundi-former-cm-siddaramaiah/">ನಮ್ಮೂರಲ್ಲಿ ಗಲಾಟೆ ಶುರು ಮಾಡಿದ್ದೇ ಬಿಜೆಪಿ- ಮಾಜಿ ಸಿಎಂ ಸಿದ್ಧರಾಮಯ್ಯ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
