<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>BJP - tears Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bjp-tears/feed/" rel="self" type="application/rss+xml" />
	<link>https://www.justkannada.in/tag/bjp-tears/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 23 Oct 2021 12:18:58 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>BJP - tears Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bjp-tears/</link>
	<width>32</width>
	<height>32</height>
</image> 
	<item>
		<title>ಯಡಿಯೂರಪ್ಪ ಅವರ ಕಣ್ಣೀರಿನಲ್ಲೇ ಬಿಜೆಪಿ ಕೊಚ್ಚಿ ಹೋಗುತ್ತೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.</title>
		<link>https://www.justkannada.in/bjp-tears-yeddyurappa-kpcc-president-dk-sivakumar/</link>
		
		<dc:creator><![CDATA[JK Desk]]></dc:creator>
		<pubDate>Sat, 23 Oct 2021 12:18:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP - tears]]></category>
		<category><![CDATA[DK Sivakumar]]></category>
		<category><![CDATA[KPCC president]]></category>
		<category><![CDATA[Yeddyurappa]]></category>
		<guid isPermaLink="false">https://www.justkannada.in/?p=78650</guid>

					<description><![CDATA[<p>ವಿಜಯಪುರ, ಅಕ್ಟೋಬರ್,23,2021(www.justkannada.in):  ಸಿಂದಗಿ, ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಪಕ್ಷದ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪ, ಟಾಕ್ ವಾರ್ ಮೂಲಕ ತಮ್ಮತ್ತ ಮತದಾರರನ್ನ ಸೆಳೆಯಲ್ಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಈ ನಡುವೆ ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಅವರ ಕಣ್ಣೀರು ಬಿಜೆಪಿಗೆ ವರವಾಗುವುದಿಲ್ಲ. ಯಡಿಯೂರಪ್ಪ ಅವರ ಕಣ್ಣೀರಿನಲ್ಲೇ ಬಿಜೆಪಿ ಕೊಚ್ಚಿ ಹೋಗುತ್ತೆ ಎಂದು ಲೇವಡಿ ಮಾಡಿದರು. ಹಾಗೆಯೇ ಕಾಂಗ್ರೆಸ್ [&#8230;]</p>
<p>The post <a href="https://www.justkannada.in/bjp-tears-yeddyurappa-kpcc-president-dk-sivakumar/">ಯಡಿಯೂರಪ್ಪ ಅವರ ಕಣ್ಣೀರಿನಲ್ಲೇ ಬಿಜೆಪಿ ಕೊಚ್ಚಿ ಹೋಗುತ್ತೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ, ಅಕ್ಟೋಬರ್,23,2021(<a href="https://www.justkannada.in">www.justkannada.in</a>):</strong>  ಸಿಂದಗಿ, ಹಾನಗಲ್ ಉಪಚುನಾವಣೆಯಲ್ಲಿ ಗೆಲುವು ಸಾಧಿಸಲು ಮೂರು ಪಕ್ಷದ ನಾಯಕರು ಭರ್ಜರಿ ಪ್ರಚಾರದಲ್ಲಿ ತೊಡಗಿದ್ದು, ಪರಸ್ಪರ ಆರೋಪ ಪ್ರತ್ಯಾರೋಪ, ಟಾಕ್ ವಾರ್ ಮೂಲಕ ತಮ್ಮತ್ತ ಮತದಾರರನ್ನ ಸೆಳೆಯಲ್ಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ನಡುವೆ ಸಿಂದಗಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪ ಅವರ ಕಣ್ಣೀರು ಬಿಜೆಪಿಗೆ ವರವಾಗುವುದಿಲ್ಲ. ಯಡಿಯೂರಪ್ಪ ಅವರ ಕಣ್ಣೀರಿನಲ್ಲೇ ಬಿಜೆಪಿ ಕೊಚ್ಚಿ ಹೋಗುತ್ತೆ ಎಂದು ಲೇವಡಿ ಮಾಡಿದರು.<img decoding="async" class="aligncenter size-full wp-image-69455" src="https://www.justkannada.in/wp-content/uploads/2021/07/dksd-1.jpg" alt="" width="1200" height="1017" /></p>
<p>ಹಾಗೆಯೇ ಕಾಂಗ್ರೆಸ್ ಅಡ್ರಸ್ ಇಲ್ಲದ ಹಾಗೆ ಆಗುತ್ತೆ ಎಂದಿದ್ದ ಮಾಜಿ ಸಿಎಂ ಬಿಎಸ್ ವೈಗೆ ಟಾಂಗ್ ನೀಡಿದ ಡಿ.ಕೆ ಶಿವಕುಮಾರ್, ಬಿಎಸ್ ಯಡಿಯೂರಪ್ಪನ ಅಡ್ರೆಸ್ ಎಲ್ಲಿದೆ ಎಂದು ಅವರೇ ಹೇಳಬೇಕು ಎಂದು ಟಾಂಗ್ ನೀಡಿದರು.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: BJP &#8211; tears –Yeddyurappa- KPCC President -DK Sivakumar.</p>
<p>The post <a href="https://www.justkannada.in/bjp-tears-yeddyurappa-kpcc-president-dk-sivakumar/">ಯಡಿಯೂರಪ್ಪ ಅವರ ಕಣ್ಣೀರಿನಲ್ಲೇ ಬಿಜೆಪಿ ಕೊಚ್ಚಿ ಹೋಗುತ್ತೆ- ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
