<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Bommai government Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bommai-government/feed/" rel="self" type="application/rss+xml" />
	<link>https://www.justkannada.in/tag/bommai-government/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 16 Aug 2022 08:48:54 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Bommai government Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bommai-government/</link>
	<width>32</width>
	<height>32</height>
</image> 
	<item>
		<title>ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲ: ಶಿವಮೊಗ್ಗ ಘಟನೆ ಕುರಿತು ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ.</title>
		<link>https://www.justkannada.in/bommai-government-complete-failure-randeep-singh-surjewala/</link>
		
		<dc:creator><![CDATA[JK Desk]]></dc:creator>
		<pubDate>Tue, 16 Aug 2022 08:48:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bommai government]]></category>
		<category><![CDATA[Complete]]></category>
		<category><![CDATA[failure]]></category>
		<category><![CDATA[Randeep Singh Surjewala]]></category>
		<guid isPermaLink="false">https://www.justkannada.in/?p=95099</guid>

					<description><![CDATA[<p>ಬೆಂಗಳೂರು,ಆಗಸ್ಟ್,16,2022(www.justkannada.in):  ಶಿವಮೊಗ್ಗದಲ್ಲಿ ನಿನ್ನೆ ನಡೆದ ಗಲಭೆ, ಯುವಕನ ಮೇಲೆ ಚಾಕು ಇರಿತ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂದು ಶಿವಮೊಗ್ಗ ಘಟನೆಗಳನ್ನ ನೋಡಿದರೇ ಗೊತ್ತಾಗುತ್ತೆ. ರಾಜ್ಯದಲ್ಲಿ ಇಷ್ಟೆಲ್ಲಾ ಆದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಣದೀಪ್. ಈ ಸರ್ಕಾರ [&#8230;]</p>
<p>The post <a href="https://www.justkannada.in/bommai-government-complete-failure-randeep-singh-surjewala/">ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲ: ಶಿವಮೊಗ್ಗ ಘಟನೆ ಕುರಿತು ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,16,2022(<a href="http://www.justkannada.in">www.justkannada.in</a>):</strong>  ಶಿವಮೊಗ್ಗದಲ್ಲಿ ನಿನ್ನೆ ನಡೆದ ಗಲಭೆ, ಯುವಕನ ಮೇಲೆ ಚಾಕು ಇರಿತ ಪ್ರಕರಣ ಹಿನ್ನೆಲೆ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ ನಡೆಸಿದ್ದಾರೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಕೆಪಿಸಿಸಿ ಕಚೇರಿಯಲ್ಲಿ ಸುದ‍್ಧಿಗೋಷ್ಠಿ ನಡೆಸಿ ಮಾತನಾಡಿದ ರಣದೀಪ್ ಸಿಂಗ್ ಸುರ್ಜೇವಾಲ, ರಾಜ್ಯ ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂದು ಶಿವಮೊಗ್ಗ ಘಟನೆಗಳನ್ನ ನೋಡಿದರೇ ಗೊತ್ತಾಗುತ್ತೆ. ರಾಜ್ಯದಲ್ಲಿ ಇಷ್ಟೆಲ್ಲಾ ಆದರೂ ಯಾವುದೇ ಕ್ರಮ ತೆಗೆದುಕೊಳ್ಳುತ್ತಿಲ್ಲ. ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ. ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಣದೀಪ್. ಈ ಸರ್ಕಾರ ಜನರನ್ನ ಬಲಿ ಪಡೆಯುತ್ತಿದೆ ಎಂದು ಕಿಡಿಕಾರಿದರು.<img decoding="async" class="aligncenter size-full wp-image-71267" src="https://www.justkannada.in/wp-content/uploads/2021/07/Indian-National-Congress-General-Secretary-Randeep-Singh-Surjewala-tweet-about-shashikala-jolle-motte-scam.jpg" alt="" width="399" height="399" /></p>
<p>ಬೊಮ್ಮಾಯಿ ಅಸಮರ್ಥ ಸಿಎಂ. ಈ ಸರ್ಕಾರ 40%ನಲ್ಲಿ ನಡೆಯುತ್ತಿದೆ. ಶಿವಮೊಗ್ಗ, ಮಂಗಳೂರಿನಲ್ಲಿ ಘಟನೆಗಳಾಗಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.</p>
<p>Key words: Bommai- government – complete- failure-Randeep Singh Surjewala</p>
<p>&nbsp;</p>
<p>The post <a href="https://www.justkannada.in/bommai-government-complete-failure-randeep-singh-surjewala/">ರಾಜ್ಯದಲ್ಲಿ ಬೊಮ್ಮಾಯಿ ನೇತೃತ್ವದ ಸರ್ಕಾರ ಸಂಪೂರ್ಣ ವಿಫಲ: ಶಿವಮೊಗ್ಗ ಘಟನೆ ಕುರಿತು ರಣದೀಪ್ ಸಿಂಗ್ ಸುರ್ಜೇವಾಲ ವಾಗ್ದಾಳಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೊಮ್ಮಾಯಿ ಸರ್ಕಾರ ಪೂರ್ಣಾವಧಿ ಮುಗಿಸುವುದರ ಬಗ್ಗೆ ಅನುಮಾನಗಳು ಬೇಡ-ಸಚಿವ ಎಸ್.ಟಿ ಸೋಮಶೇಖರ್.</title>
		<link>https://www.justkannada.in/no-doubts-about-full-term-bommai-government-minister-st-somashekhar/</link>
		
		<dc:creator><![CDATA[JK Desk]]></dc:creator>
		<pubDate>Sun, 15 Aug 2021 07:04:17 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[about]]></category>
		<category><![CDATA[Bommai government]]></category>
		<category><![CDATA[full term]]></category>
		<category><![CDATA[minister]]></category>
		<category><![CDATA[no doubts]]></category>
		<category><![CDATA[ST Somashekhar]]></category>
		<guid isPermaLink="false">https://www.justkannada.in/?p=73066</guid>

					<description><![CDATA[<p>ಮೈಸೂರು,ಆಗಸ್ಟ್,15,2021(www.justkannada.in):  ಸಿಂ ಬಸವರಾಜ ಬೊಮ್ಮಾಯಿ ಸರ್ಕಾರ ಪೂರ್ಣಾವಧಿ ಮುಗಿಸುವುದರ ಬಗ್ಗೆ ಅನುಮಾನಗಳು ಬೇಡ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು. ಮೈಸೂರಿನಲ್ಲಿ ಮಾದ್ಯಮಗಳ ಜತೆ ಮಾತನಾಡಿದ ಸಚಿವ ಎಸ್. ಟಿ.ಸೋಮಶೇಖರ್, ಸಿಎಂ ಬದಲಾದಾಗ ಸಿದ್ದರಾಮಯ್ಯ ಬೇರೆ ಬೇರೆ ಪ್ಲಾನ್ ನಲ್ಲಿ ಇದ್ರು. ಏನೇನೋ ಆಗಿ ಬಿಡುತ್ತದೆ ಎಂದು ಲೆಕ್ಕ ಹಾಕಿಕೊಂಡಿದ್ರು. ಅವರ ಯಾವ ಪ್ಲಾನ್ ಯಶಸ್ವಿಯಾಗಲಿಲ್ಲ. ಹೀಗಾಗಿಯೇ ಸಿದ್ದರಾಮಯ್ಯ ಸುಮ್ಮನೆ ಸರ್ಕಾರ ಅಲ್ಪಾವಧಿಯ ಅಂತಾ ಹೇಳುತ್ತಿದ್ದಾರೆ. ಸಿಎಂ ಬೊಮ್ಮಾಯಿ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಗೆ ವಿಷಯಗಳೇ ಇಲ್ಲ. [&#8230;]</p>
<p>The post <a href="https://www.justkannada.in/no-doubts-about-full-term-bommai-government-minister-st-somashekhar/">ಬೊಮ್ಮಾಯಿ ಸರ್ಕಾರ ಪೂರ್ಣಾವಧಿ ಮುಗಿಸುವುದರ ಬಗ್ಗೆ ಅನುಮಾನಗಳು ಬೇಡ-ಸಚಿವ ಎಸ್.ಟಿ ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,15,2021(<a href="https://www.justkannada.in">www.justkannada.in</a>): </strong> ಸಿಂ ಬಸವರಾಜ ಬೊಮ್ಮಾಯಿ ಸರ್ಕಾರ ಪೂರ್ಣಾವಧಿ ಮುಗಿಸುವುದರ ಬಗ್ಗೆ ಅನುಮಾನಗಳು ಬೇಡ ಎಂದು ಸಚಿವ ಎಸ್.ಟಿ ಸೋಮಶೇಖರ್ ಹೇಳಿದರು.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಮೈಸೂರಿನಲ್ಲಿ ಮಾದ್ಯಮಗಳ ಜತೆ ಮಾತನಾಡಿದ ಸಚಿವ ಎಸ್. ಟಿ.ಸೋಮಶೇಖರ್, ಸಿಎಂ ಬದಲಾದಾಗ ಸಿದ್ದರಾಮಯ್ಯ ಬೇರೆ ಬೇರೆ ಪ್ಲಾನ್ ನಲ್ಲಿ ಇದ್ರು. ಏನೇನೋ ಆಗಿ ಬಿಡುತ್ತದೆ ಎಂದು ಲೆಕ್ಕ ಹಾಕಿಕೊಂಡಿದ್ರು. ಅವರ ಯಾವ ಪ್ಲಾನ್ ಯಶಸ್ವಿಯಾಗಲಿಲ್ಲ. ಹೀಗಾಗಿಯೇ ಸಿದ್ದರಾಮಯ್ಯ ಸುಮ್ಮನೆ ಸರ್ಕಾರ ಅಲ್ಪಾವಧಿಯ ಅಂತಾ ಹೇಳುತ್ತಿದ್ದಾರೆ. ಸಿಎಂ ಬೊಮ್ಮಾಯಿ ಬಗ್ಗೆ ಮಾತನಾಡಲು ಸಿದ್ದರಾಮಯ್ಯ ಗೆ ವಿಷಯಗಳೇ ಇಲ್ಲ. ಒಂದಿಬ್ಬರ ಹೇಳಿಕೆಯನ್ನ ಹಿಡಿದುಕೊಂಡು ಸರ್ಕಾರದ ಸ್ಥಿರತೆ ಬಗ್ಗೆ ಮಾಧ್ಯಮದವ್ರು ಚರ್ಚೆ ಮಾಡುವುದು ಬೇಡ. ಸಿಎಂ ಎಲ್ಲವನ್ನೂ ಸಮರ್ಥವಾಗಿ ನಿಭಾಯಿಸುವ ಬುದ್ದಿವಂತಿಕೆ ಹೊಂದಿದ್ದಾರೆ ಎಂದು ನುಡಿದರು.<img loading="lazy" decoding="async" class="aligncenter size-full wp-image-73067" src="https://www.justkannada.in/wp-content/uploads/2021/08/st-somashekar-mysore.jpg" alt="" width="696" height="953" /></p>
<p>ಸಚಿವ ಸ್ಥಾನ ಸಿಗದಿದ್ದಕ್ಕೆ ಶಾಸಕ ರಾಮದಾಸ್ ಅಸಮಾಧಾನ ಕುರಿತು ಮಾತನಾಡಿದ ಸಚಿವ ಎಸ್.ಟಿ ಸೋಮಶೇಖರ್, ರಾಮದಾಸ್ ಹಿರಿಯರಿದ್ದಾರೆ. ಅವರು ಸರ್ಕಾರಕ್ಕೆ ಸಲಹೆಗಳನ್ನು ಕೊಟ್ಟಿದ್ದಾರೆ. ನಾನು ಮೊದಲ ಅವಧಿ ಮುಗಿದ ಮೇಲೆ ಮೈಸೂರಿಗೆ ಧನ್ಯತಾ ಪತ್ರ ಬರೆದಿದ್ದೆ. ಆದ್ರೆ ರಾಜಕಾರಣ ಕೆಲವೊಮ್ಮೆ ಬದಲಾಗುತ್ತದೆ. ಈಗ ಮತ್ತೆ ಅವಕಾಶ ಸಿಕ್ಕಿದೆ. ರಾಮದಾಸ್ ಅವರ ಮಾರ್ಗದರ್ಶನದಲ್ಲಿ ಒಂದು ವರ್ಷ ಉಸ್ತುವಾರಿ ಜವಾಬ್ದಾರಿ ಮುಗಿಸಿದ್ದೇನೆ. ಉಳಿದ ಅವಧಿಯಲ್ಲಿಯೂ ಅವರ ಮಾರ್ಗದರ್ಶನದಲ್ಲಿ ಮುಂದುವರೆಸುವೆ. ನಮ್ಮಿಂದ ಎಂದೂ ಅವರಿಗೆ ತೊಂದರೆ ಆಗುವುದಿಲ್ಲ ಎಂದು ಹೇಳಿದರು.</p>
<p>Key words: no doubts -about &#8211; full term &#8211; Bommai government-Minister -ST Somashekhar.</p>
<p>&nbsp;</p>
<p>The post <a href="https://www.justkannada.in/no-doubts-about-full-term-bommai-government-minister-st-somashekhar/">ಬೊಮ್ಮಾಯಿ ಸರ್ಕಾರ ಪೂರ್ಣಾವಧಿ ಮುಗಿಸುವುದರ ಬಗ್ಗೆ ಅನುಮಾನಗಳು ಬೇಡ-ಸಚಿವ ಎಸ್.ಟಿ ಸೋಮಶೇಖರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
