<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Booking Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/booking/feed/" rel="self" type="application/rss+xml" />
	<link>https://www.justkannada.in/tag/booking/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 25 Mar 2026 05:49:38 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Booking Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/booking/</link>
	<width>32</width>
	<height>32</height>
</image> 
	<item>
		<title>ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ</title>
		<link>https://www.justkannada.in/gas-cylinder-booking/</link>
		
		<dc:creator><![CDATA[prashanth]]></dc:creator>
		<pubDate>Wed, 25 Mar 2026 05:49:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Booking]]></category>
		<category><![CDATA[gas cylinder]]></category>
		<category><![CDATA[New Guidelines]]></category>
		<category><![CDATA[released]]></category>
		<guid isPermaLink="false">https://www.justkannada.in/?p=152885</guid>

					<description><![CDATA[<p>ಬೆಂಗಳೂರು,ಮಾರ್ಚ್,25,2026 (www.justkannada.in):  ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಬುಕ್ಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಹೊಸ ನಿಯಮದ ಪ್ರಕಾರ, ಒಬ್ಬ ಗ್ರಾಹಕರು ಇನ್ನು ಮುಂದೆ ಮಿತಿಯಿಲ್ಲದೆ ಸಿಲಿಂಡರ್ ಪಡೆಯಲು ಸಾಧ್ಯವಿಲ್ಲ. ಹೌದು. ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ಸಾಗಾಟ ತಡೆಯಲು ಮತ್ತು ಪಾರದರ್ಶಕ ವಿತರಣೆ ಖಚಿತಪಡಿಸಲು ಕೇಂದ್ರ ಸರ್ಕಾರ ಹಾಗೂ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ [&#8230;]</p>
<p>The post <a href="https://www.justkannada.in/gas-cylinder-booking/">ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,25,2026 (<a href="http://www.justkannada.in">www.justkannada.in</a>): </strong> ದೇಶದಲ್ಲಿ LPG ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮತ್ತು ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಬುಕ್ಕಿಂಗ್ ನಿಯಮಗಳಲ್ಲಿ ಮಹತ್ವದ ಬದಲಾವಣೆಗಳನ್ನು ತಂದಿವೆ. ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೊಸ ನಿಯಮದ ಪ್ರಕಾರ, ಒಬ್ಬ ಗ್ರಾಹಕರು ಇನ್ನು ಮುಂದೆ ಮಿತಿಯಿಲ್ಲದೆ ಸಿಲಿಂಡರ್ ಪಡೆಯಲು ಸಾಧ್ಯವಿಲ್ಲ. ಹೌದು. ದೇಶದಲ್ಲಿ ಎಲ್‌ಪಿಜಿ ಸಿಲಿಂಡರ್‌ಗಳ ಅಕ್ರಮ ಸಾಗಾಟ ತಡೆಯಲು ಮತ್ತು ಪಾರದರ್ಶಕ ವಿತರಣೆ ಖಚಿತಪಡಿಸಲು ಕೇಂದ್ರ ಸರ್ಕಾರ ಹಾಗೂ ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಲಿಮಿಟೆಡ್ (BPCL) ಹೊಸ ಮಾರ್ಗಸೂಚಿಯನ್ನು ಪ್ರಕಟಿಸಿವೆ.</p>
<p>ಪ್ರಧಾನ ಮಂತ್ರಿ ಉಜ್ವಲ್ ಯೋಜನೆಯಡಿ ಹೊಸ  ಮಾರ್ಗಸೂಚಿ ಪ್ರಕಟಿಸಲಾಗಿದ್ದು,  ಸಿಲಿಂಡರ್ ಬುಕ್ಕಿಂಗ್  ಮಾಡುವ  ಗ್ರಾಹಕರಿಗೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.  ಉಜ್ವಲ ಯೋಜನೆಯಡಿ 45 ದಿನ ಕಾಲಾವಕಾಶ ನೀಡಲಾಗಿದೆ.   ಗೃಹಬಳಕೆಯವರಿಗೆ 1 ಸಿಲಿಂಡರ್ ಇದ್ದವರು 25 ದಿನಗಳ ನಂತರ ಬುಕ್ಕಿಂಗ್ ಕಾಲಾವಕಾಶ ನೀಡಲಾಗಿದೆ.  2 ಸಿಲಿಂಡರ್ ಇದ್ದವರು 35 ದಿನಗಳ ಬಳಿಕ ಬುಕ್ಕಿಂಗ್ ಗೆ ಅವಕಾಶವಿದೆ.  5 ಕೆಜಿ ಸಿಲಿಂಡರ್ ಗೂ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದ್ದು, 5 ಕೆಜಿ ಸಿಲಿಂಡರ್ ಗೆ   9ರಿಂದ 15 ದಿನ ಗ್ಯಾಪ್ ಇರಬೇಕು. 10 ಕೆ.ಜಿ ಸಿಲಿಂಡರ್ ಗೆ 18 ರಿಂದ 32 ದಿನ ಗ್ಯಾಪ್ ಇರಬೇಕು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.</p>
<p>Key words:  New guidelines, released, gas cylinder, booking</p>
<p>The post <a href="https://www.justkannada.in/gas-cylinder-booking/">ಗ್ಯಾಸ್ ಸಿಲಿಂಡರ್ ಬುಕ್ಕಿಂಗ್ ಗೆ ಹೊಸ ಮಾರ್ಗಸೂಚಿ ಬಿಡುಗಡೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ : ಕಠಿಣ ಕ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಆಗ್ರಹ&#8230;</title>
		<link>https://www.justkannada.in/illegal-bed-booking-bangalore-mp-tejasvi-surya/</link>
		
		<dc:creator><![CDATA[JK Desk]]></dc:creator>
		<pubDate>Tue, 04 May 2021 12:13:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[bed]]></category>
		<category><![CDATA[Booking]]></category>
		<category><![CDATA[illegal]]></category>
		<category><![CDATA[MP]]></category>
		<category><![CDATA[Tejasvi Surya]]></category>
		<guid isPermaLink="false">https://www.justkannada.in/?p=64269</guid>

					<description><![CDATA[<p>ಬೆಂಗಳೂರು,ಮೇ,4,2021(www.justkannada.in): ಕೊರೋನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗಿದ್ದು ಈ ಮಧ್ಯೆ ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್  ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  ಗಂಭೀರ ಆರೋಪ ಮಾಡಿದ್ದಾರೆ. ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ  ಮಾಹಿತಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂಗೆ ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು [&#8230;]</p>
<p>The post <a href="https://www.justkannada.in/illegal-bed-booking-bangalore-mp-tejasvi-surya/">ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ : ಕಠಿಣ ಕ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಆಗ್ರಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,4,2021(<a href="https://www.justkannada.in">www.justkannada.in</a>):</strong> ಕೊರೋನಾ ಮಹಾಮಾರಿ ರಾಜ್ಯದಲ್ಲಿ ಹೆಚ್ಚಾಗಿದ್ದು ಈ ಮಧ್ಯೆ ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್  ಮಾಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ  ಗಂಭೀರ ಆರೋಪ ಮಾಡಿದ್ದಾರೆ.<img decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಇಂದು ಸುದ್ದಿಗೋಷ್ಠಿ ನಡೆಸಿ ಈ ಬಗ್ಗೆ  ಮಾಹಿತಿ ನೀಡಿದ ಸಂಸದ ತೇಜಸ್ವಿ ಸೂರ್ಯ, ಬಿಬಿಎಂಪಿ ಬೆಡ್ ಗಳು ಅಕ್ರಮವಾಗಿ ಬುಕ್ ಆಗುತ್ತಿರುವುದನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ಶಾಮೀಲಾಗಿರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಸಿಎಂಗೆ ಆಗ್ರಹಿಸಿದ್ದಾರೆ.</p>
<p>ಬೆಂಗಳೂರಿನಲ್ಲಿ ವಾರ್ ರೂಮ್ ಗಳಿಂದಲೇ ಈ ವರೆಗೂ ಪ್ರಭಾವಿಗಳಿಂದ 4,065 ಬೆಡ್ ಗಳನ್ನು ಬುಕ್ ಮಾಡಿದ್ದಾರೆ. ಬಿಬಿಎಂಪಿ ಬೆಡ್ ಬುಕ್ಕಿಂಗ್ ವೆಬ್ ಸೈಟ್ ಗಳಲ್ಲಿ ಬೆಡ್ ಗಳು ಭರ್ತಿಯಾಗಿರುವುದು ತೋರಿಸುತ್ತಿದೆ. ಆದರೆ ಬೆಡ್ ಅಗತ್ಯವಿಲ್ಲದೇ ಇರುವ ಮನೆಯಲ್ಲಿಯೇ ಐಸೊಲೇಷನ್ ಆಗಿರುವವರ, ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿರುವವರ ಹೆಸರಿನಲ್ಲಿ ಹಣ ಪಡೆದು ತಮಗೆ ಬೇಕಾಗಿರುವವರಿಗೆ ಅಕ್ರಮವಾಗಿ ಬೆಡ್ ಬುಕ್ ಮಾಡಲಾಗುತ್ತಿದೆ ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ.<img decoding="async" class="aligncenter size-medium wp-image-64270" src="https://www.justkannada.in/wp-content/uploads/2021/05/dsrff-300x150.jpg" alt="illegal-bed-booking-bangalore-mp-tejasvi-surya" width="300" height="150" /></p>
<p>ಕೊರೋನಾ ಸೋಂಕಿನ ಯಾವುದೇ ಗುಣ ಲಕ್ಷಣ ಇಲ್ಲದಿರುವ ವ್ಯಕ್ತಿಯ ಹೆಸರಿಗೆ ಬೆಡ್ ನೋಂದಣಿ ಮಾಡಿ ಕೆಲವೇ ಕ್ಷಣಗಳಲ್ಲಿ ಅದೇ ಬೆಡ್ ಅನ್ನು ಹಣಕ್ಕಾಗಿ ಬೇರೆಯವರ ಹೆಸರಿಗೆ ನೋಂದಣಿ ಮಾಡಲಾಗುತ್ತಿದೆ. ಹೀಗಾಗಿ ಅವಶ್ಯಕತೆ ಇರುವವರಿಗೆ ಬೆಡ್ ಸಿಗದೆ ಹಣ ನೀಡಿದವರಿಗೆ ಬೆಡ್ ಸಿಗುತ್ತಿದೆ ಎಂದು ತೇಜಸ್ವಿ ಸೂರ್ಯ ಆರೋಪಿಸಿದ್ದಾರೆ.</p>
<p>Key words: Illegal- Bed- Booking – Bangalore- MP -Tejasvi Surya</p>
<p>The post <a href="https://www.justkannada.in/illegal-bed-booking-bangalore-mp-tejasvi-surya/">ಬೆಂಗಳೂರಿನಲ್ಲಿ ಅಕ್ರಮವಾಗಿ ಬೆಡ್ ಬುಕ್ಕಿಂಗ್ : ಕಠಿಣ ಕ್ರಮಕ್ಕೆ ಸಂಸದ ತೇಜಸ್ವಿ ಸೂರ್ಯ ಆಗ್ರಹ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
