<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>both Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/both/feed/" rel="self" type="application/rss+xml" />
	<link>https://www.justkannada.in/tag/both/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 09 Apr 2026 12:15:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>both Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/both/</link>
	<width>32</width>
	<height>32</height>
</image> 
	<item>
		<title>ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-43/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 12:15:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[both]]></category>
		<category><![CDATA[constituencies.]]></category>
		<category><![CDATA[minister]]></category>
		<category><![CDATA[Priyank Kharge]]></category>
		<category><![CDATA[We]]></category>
		<category><![CDATA[will]]></category>
		<category><![CDATA[win.]]></category>
		<guid isPermaLink="false">https://www.justkannada.in/?p=153538</guid>

					<description><![CDATA[<p>ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು. ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ [&#8230;]</p>
<p>The post <a href="https://www.justkannada.in/minister-priyank-kharge-43/">ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಏಪ್ರಿಲ್,9,2026 (<a href="http://www.justkannada.in">www.justkannada.in</a>):</strong>  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.</p>
<p>ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>
<p>Key words: We, will ,win, both, constituencies, Minister, Priyank Kharge</p>
<p>The post <a href="https://www.justkannada.in/minister-priyank-kharge-43/">ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</title>
		<link>https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/</link>
		
		<dc:creator><![CDATA[prashanth]]></dc:creator>
		<pubDate>Tue, 07 Apr 2026 10:26:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.K Hariprasad.]]></category>
		<category><![CDATA[both]]></category>
		<category><![CDATA[constituencies.]]></category>
		<category><![CDATA[people]]></category>
		<category><![CDATA[Support]]></category>
		<category><![CDATA[win.]]></category>
		<guid isPermaLink="false">https://www.justkannada.in/?p=153437</guid>

					<description><![CDATA[<p>ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ [&#8230;]</p>
<p>The post <a href="https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/">ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,7,2026 (<a href="http://www.justkannada.in">www.justkannada.in</a>): </strong> ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂಸೆ, ದ್ವೇಷ ಕೊಲೆ ಆಗುತ್ತಿತ್ತು. ಈಗ ಶಾಂತಿ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಎಂದರು.</p>
<p>ದಾವಣಗೆರೆಯಲ್ಲಿ ಮುಸ್ಲೀಮರಿಗೆ ಟಿಕೆಟ್ ಕೈತಪ್ಪಿದ ವಿಚಾರ, ಅಲ್ಪಸಂಖ್ಯಾತರ ಸೀಟ ತೆಗೆದು ಬೇರೆಯವರಿಗೆ ಕೊಟ್ಟದ್ದರೆ ತಪ್ಪಾಗುತ್ತಿತ್ತು ಈಗ ಬಹುಸಂಖ್ಯಾತರ ಸೀಟನ್ನು ತೆಗೆದು ಬಹುಸಂಖ್ಯಾತರಿಗೆ ಕೊಟ್ಟಿದ್ದೇವೆ  ಅದ್ದರಿಂದ ಯಾರು ಯಾವುದೇ ರೀತಿ ತಪ್ಪು ಅರ್ಥ ತಿಳಿದುಕೊಳ್ಳುವಿದಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.</p>
<p>Key words: People, support, win, both, constituencies, B.K. Hariprasad</p>
<p>The post <a href="https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/">ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವರುಣಾ, ಚಾಮರಾಜನಗರ ಎರಡೂ ಕಡೆ ವಿ.ಸೋಮಣ್ಣ ಗೆಲ್ಲಲ್ಲ- ಶಾಸಕ ಪುಟ್ಟರಂಗಶೆಟ್ಟಿ ..</title>
		<link>https://www.justkannada.in/v-somanna-not-win-both-varuna-chamarajanagar-mla-puttarangashetty/</link>
		
		<dc:creator><![CDATA[JK Desk]]></dc:creator>
		<pubDate>Wed, 12 Apr 2023 04:41:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[both]]></category>
		<category><![CDATA[Chamarajanagar]]></category>
		<category><![CDATA[MLA Puttarangashetty]]></category>
		<category><![CDATA[V. Somanna -not -win]]></category>
		<category><![CDATA[Varuna]]></category>
		<guid isPermaLink="false">https://www.justkannada.in/?p=105943</guid>

					<description><![CDATA[<p>ಚಾಮರಾಜನಗರ,ಏಪ್ರಿಲ್,12,2023(www.justkannada.in):  ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದ್ದು ಈ ಮಧ್ಯೆ ನಿನ್ನೆ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಿದೆ. ಈ ಕುರುತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ, ಚಾಮರಾಜನಗರ ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದರೂ ಕೂಡ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ.  ಸೋಮಣ್ಣ ಅಲ್ಲ ಯಾರೆ ಬಂದರೂ ಸ್ಪರ್ಧಿಸಲು ನಾನು ಸಿದ್ದನಿದ್ದೇನೆ. ವರುಣಾ ಚಾಮರಾಜನಗರ ಎರಡೂ ಕಡೆ ಸೋಮಣ್ಣ ಗೆಲ್ಲುವುದಿಲ್ಲ ಎಂಧು ಭವಿಷ್ಯ ನುಡಿದರು. ರಾಜಕೀಯವಾಗಿ [&#8230;]</p>
<p>The post <a href="https://www.justkannada.in/v-somanna-not-win-both-varuna-chamarajanagar-mla-puttarangashetty/">ವರುಣಾ, ಚಾಮರಾಜನಗರ ಎರಡೂ ಕಡೆ ವಿ.ಸೋಮಣ್ಣ ಗೆಲ್ಲಲ್ಲ- ಶಾಸಕ ಪುಟ್ಟರಂಗಶೆಟ್ಟಿ ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಏಪ್ರಿಲ್,12,2023(<a href="http://www.justkannada.in">www.justkannada.in</a>): </strong> ರಾಜ್ಯ ವಿಧಾನಸಭಾ ಚುನಾವಣೆ ಕಾವು ಹೆಚ್ಚಾಗಿದ್ದು ಈ ಮಧ್ಯೆ ನಿನ್ನೆ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು ಸಚಿವ ವಿ.ಸೋಮಣ್ಣಗೆ ಚಾಮರಾಜನಗರ ಮತ್ತು ವರುಣಾ ಕ್ಷೇತ್ರದಿಂದ ಟಿಕೆಟ್ ನೀಡಿದೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರುತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಶಾಸಕ ಪುಟ್ಟರಂಗಶೆಟ್ಟಿ, ಚಾಮರಾಜನಗರ ಕ್ಷೇತ್ರದಿಂದ ಯಾರೇ ಸ್ಪರ್ಧಿಸಿದರೂ ಕೂಡ ಈ ಬಾರಿ ಕಾಂಗ್ರೆಸ್ ಗೆಲ್ಲಲಿದೆ.  ಸೋಮಣ್ಣ ಅಲ್ಲ ಯಾರೆ ಬಂದರೂ ಸ್ಪರ್ಧಿಸಲು ನಾನು ಸಿದ್ದನಿದ್ದೇನೆ. ವರುಣಾ ಚಾಮರಾಜನಗರ ಎರಡೂ ಕಡೆ ಸೋಮಣ್ಣ ಗೆಲ್ಲುವುದಿಲ್ಲ ಎಂಧು ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-105944" src="https://www.justkannada.in/wp-content/uploads/2023/04/puttaranaga-shetty.jpg" alt="" width="500" height="388" srcset="https://www.justkannada.in/wp-content/uploads/2023/04/puttaranaga-shetty.jpg 500w, https://www.justkannada.in/wp-content/uploads/2023/04/puttaranaga-shetty-300x233.jpg 300w" sizes="auto, (max-width: 500px) 100vw, 500px" /></p>
<p>ರಾಜಕೀಯವಾಗಿ ಮುಗಿಸಲು ಸೋಮಣ್ಣ ಅವರನ್ನ ಎರಡು ಕ್ಷೇತ್ರಗಳಿಗೆ ಕಳಿಸಿರಬಹುದು ಎಂದು ಶಾಸಕ ಪುಟ್ಟರಂಗಶೆಟ್ಟಿ ಲೇವಡಿ ಮಾಡಿದರು.</p>
<p>Key words: V. Somanna -not -win –both- Varuna – Chamarajanagar- MLA Puttarangashetty</p>
<p>The post <a href="https://www.justkannada.in/v-somanna-not-win-both-varuna-chamarajanagar-mla-puttarangashetty/">ವರುಣಾ, ಚಾಮರಾಜನಗರ ಎರಡೂ ಕಡೆ ವಿ.ಸೋಮಣ್ಣ ಗೆಲ್ಲಲ್ಲ- ಶಾಸಕ ಪುಟ್ಟರಂಗಶೆಟ್ಟಿ ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಗ್ರಿ, ಪಿ.ಜಿ.ಗಳಲ್ಲಿ ಕನ್ನಡ, ಇಂಗ್ಲಿಷ್‌ ಎರಡರಲ್ಲೂ ಉತ್ತರ ಬರೆಯಲು ಅವಕಾಶ-  ಸಚಿವ ಡಾ.ಅಶ್ವತ್ ನಾರಾಯಣ್.</title>
		<link>https://www.justkannada.in/allow-answers-both-kannada-english-degree-pgs-minister-dr-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Thu, 15 Dec 2022 04:37:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allow]]></category>
		<category><![CDATA[answers]]></category>
		<category><![CDATA[both]]></category>
		<category><![CDATA[Degree]]></category>
		<category><![CDATA[Dr. Ashwath narayan]]></category>
		<category><![CDATA[english]]></category>
		<category><![CDATA[kannada]]></category>
		<category><![CDATA[minister]]></category>
		<category><![CDATA[PGs]]></category>
		<guid isPermaLink="false">https://www.justkannada.in/?p=101123</guid>

					<description><![CDATA[<p>ಬೆಂಗಳೂರು,ಡಿಸೆಂಬರ್,15,2022(www.justkannada.in):  ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆಯನ್ನು ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 23ನೇ ಸಾಮಾನ್ಯ ಸಭೆ ತೀರ್ಮಾನಿಸಿದೆ. ಇದರ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಬೇಕೆಂಬ ಎನ್‌ ಇಪಿ ಆಶಯವನ್ನು ಸಾಧಿಸಲು ಯುಜಿಸಿ ಸೂಚನೆಯಂತೆ ಎಲ್ಲ ವಿಷಯಗಳಿಗೆ ಸಂಬಂಧಿಸಿದ ಗುಣಮಟ್ಟದ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಲು [&#8230;]</p>
<p>The post <a href="https://www.justkannada.in/allow-answers-both-kannada-english-degree-pgs-minister-dr-ashwath-narayan/">ಡಿಗ್ರಿ, ಪಿ.ಜಿ.ಗಳಲ್ಲಿ ಕನ್ನಡ, ಇಂಗ್ಲಿಷ್‌ ಎರಡರಲ್ಲೂ ಉತ್ತರ ಬರೆಯಲು ಅವಕಾಶ-  ಸಚಿವ ಡಾ.ಅಶ್ವತ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,15,2022(<a href="http://www.justkannada.in">www.justkannada.in</a>):</strong>  ಪದವಿ ಮತ್ತು ಸ್ನಾತಕೋತ್ತರ ಪದವಿ ಹಂತದಲ್ಲಿ ವಿದ್ಯಾರ್ಥಿಗಳು ಯಾವುದೇ ವಿಷಯದ ಪರೀಕ್ಷೆಯನ್ನು ಕನ್ನಡ ಮತ್ತು ಇಂಗ್ಲಿಷ್‌ ಎರಡರಲ್ಲೂ ಬರೆಯಲು ಅವಕಾಶ ಕಲ್ಪಿಸಲು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ ನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಉನ್ನತ ಶಿಕ್ಷಣ ಪರಿಷತ್ತಿನ 23ನೇ ಸಾಮಾನ್ಯ ಸಭೆ ತೀರ್ಮಾನಿಸಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇದರ ಜೊತೆಗೆ ಪ್ರಾದೇಶಿಕ ಭಾಷೆಗಳಲ್ಲಿ ಉನ್ನತ ಶಿಕ್ಷಣವನ್ನು ಪೂರೈಸಬೇಕೆಂಬ ಎನ್‌ ಇಪಿ ಆಶಯವನ್ನು ಸಾಧಿಸಲು ಯುಜಿಸಿ ಸೂಚನೆಯಂತೆ ಎಲ್ಲ ವಿಷಯಗಳಿಗೆ ಸಂಬಂಧಿಸಿದ ಗುಣಮಟ್ಟದ ಪುಸ್ತಕಗಳನ್ನು ಕನ್ನಡಕ್ಕೆ ಅನುವಾದಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಇದಕ್ಕಾಗಿ ಆಧುನಿಕ ತಂತ್ರಜ್ಞಾನವನ್ನು ಹೇಗೆ ಬಳಸಿಕೊಳ್ಳಬೇಕು ಎನ್ನುವುದರ ರೂಪುರೇಷೆಯನ್ನು ತೀರ್ಮಾನಿಸಲು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.</p>
<p>ಸಭೆಯ ಬಗ್ಗೆ ಮಾತನಾಡಿದ ಅವರು, &#8220;ಉನ್ನತ ಶಿಕ್ಷಣದ ಹಂತದಲ್ಲಿ ಕನ್ನಡದ ಬಳಕೆಯನ್ನು ಗರಿಷ್ಠ ಪ್ರಮಾಣದಲ್ಲಿ ಉತ್ತೇಜಿಸಲು ಕೂಡ ಒಮ್ಮತದ ನಿರ್ಧಾರ ಕೈಗೊಳ್ಳಲಾಗಿದೆ. ಜತೆಗೆ, ಹೊಸದಾಗಿ ಬುಡಕಟ್ಟು ವಿಶ್ವವಿದ್ಯಾಲಯದ ಸ್ಥಾಪನೆಯ ಬದಲಿಗೆ ಈಗಾಗಲೇ ಅಸ್ತಿತ್ವದಲ್ಲಿರುವ ಕರ್ನಾಟಕ ರಾಜ್ಯ ಜಾನಪದ ವಿ.ವಿ.ಯಲ್ಲೇ ಬುಡಕಟ್ಟು ಅಧ್ಯಯನಕ್ಕೂ ಸಮರ್ಪಕ ವ್ಯವಸ್ಥೆ ಮಾಡಲಾಗುವುದು&#8221; ಎಂದು ವಿವರಿಸಿದ್ದಾರೆ.<img loading="lazy" decoding="async" class="aligncenter size-full wp-image-101124" src="https://www.justkannada.in/wp-content/uploads/2022/12/ashwath-narayan-2.jpg" alt="" width="500" height="299" srcset="https://www.justkannada.in/wp-content/uploads/2022/12/ashwath-narayan-2.jpg 500w, https://www.justkannada.in/wp-content/uploads/2022/12/ashwath-narayan-2-300x179.jpg 300w" sizes="auto, (max-width: 500px) 100vw, 500px" /></p>
<p>ಇದುವರೆಗೂ ಪದವಿ ಮತ್ತು ಸ್ನಾತಕೋತ್ತರ ಪದವಿಗಳಲ್ಲಿ ಯಾವುದೇ ಒಂದು ವಿಷಯದ ಪರೀಕ್ಷೆಯನ್ನು ಕನ್ನಡ ಅಥವಾ ಇಂಗ್ಲಿಷ್‌ ನಲ್ಲಿ ಬರೆಯಲು ಅವಕಾಶವಿತ್ತು. ಆದರೆ ಇನ್ನುಮುಂದೆ ಒಂದೇ ವಿಷಯವನ್ನು ಎರಡು ಭಾಷೆಗಳಲ್ಲಿಯೂ ಬರೆಯಬಹುದು. ವಿದ್ಯಾರ್ಥಿಗಳಿಗೆ ಆಯಾಯ ಪ್ರಶ್ನೆಗೆ ಉತ್ತರಿಸಲು ಯಾವ ಭಾಷೆ ಸೂಕ್ತವೆನಿಸುತ್ತದೋ ಅದರಲ್ಲೇ ಉತ್ತರ ಬರೆಯುವ ಅವಕಾಶ ಕೊಡಲಾಗುವುದು. ಒಂದು ಪ್ರಶ್ನೆಗೆ ಕನ್ನಡದಲ್ಲಿ ಉತ್ತರ ಬರೆದು, ಇನ್ನೊಂದು ಪ್ರಶ್ನೆಗೆ ಇಂಗ್ಲಿಷ್‌ ನಲ್ಲಿ ಬೇಕಾದರೂ ಉತ್ತರಿಸಬಹುದು. ಪಾಲಿಟೆಕ್ನಿಕ್‌ ಶಿಕ್ಷಣದಲ್ಲಿ ಈಗಾಗಲೇ ಈ ಸೌಲಭ್ಯವಿದೆ ಎಂದು ಅವರು ಮಾಹಿತಿ ನೀಡಿದರು.</p>
<p><strong>ಕಾಲೇಜುಗಳಿಗೆ ಭೇಟಿ ಕಡ್ಡಾಯ.</strong></p>
<p>ಸುಶಾಸನ ಮಾಸಾಚರಣೆ ಅಂಗವಾಗಿ ಕುಲಪತಿಗಳು ಮತ್ತು ಇತರ ಉನ್ನತಾಧಿಕಾರಿಗಳು ತಮ್ಮ ವ್ಯಾಪ್ತಿಯ ಕಾಲೇಜುಗಳಿಗೆ ಭೇಟಿ‌ ಕೊಟ್ಟು, ಪ್ರಗತಿ ಪರಿಶೀಲಿಸಬೇಕು ಎಂದು ಅವರು ಹೇಳಿದರು.</p>
<p>ಎನ್ ಇಪಿಯಲ್ಲಿ ಒತ್ತು ಕೊಟ್ಟಿರುವ ಓಪನ್ ಎಲೆಕ್ಟೀವ್ಸ್, ಪರಿಕಲ್ಪನಾತ್ಮಕ ಕಲಿಕೆ ಮತ್ತು ಶೈಕ್ಷಣಿಕ ಪ್ರಗತಿಯ ಮೌಲ್ಯಮಾಪನ ಪದ್ಧತಿಯನ್ನು ಕಾಲೇಜುಗಳಲ್ಲಿ ಸರಿಯಾಗಿ ಜಾರಿಗೆ ತರಬೇಕು. ಇದರಿಂದ ವಿದ್ಯಾರ್ಥಿಗಳ ಉದ್ಯೋಗಾರ್ಹತೆ ಹೆಚ್ಚಲಿದೆ. ರಾಜ್ಯದಲ್ಲಿ ಯಥೇಚ್ಛವಾಗಿ ಲಭ್ಯವಿರುವ ಉದ್ಯೋಗಾವಕಾಶಗಳಿಗೆ ತಕ್ಕಂತೆ ಕೌಶಲ್ಯಾಭಿವೃದ್ಧಿ ಒದಗಿಸಲು ಇದರಿಂದ ನೆರವಾಗುತ್ತದೆ ಎಂದು ಅವರು ಒತ್ತಿ ಹೇಳಿದರು.</p>
<p>ಉನ್ನತ ಶಿಕ್ಷಣ ವಲಯವು ಉದ್ಯಮಗಳ ಜತೆ ಸಕ್ರಿಯ ಸಂಬಂಧ ಹೊಂದಬೇಕು. ಕಾಲೇಜುಗಳು ಈ ನಿಟ್ಟಿನಲ್ಲಿ ಒಡಂಬಡಿಕೆ ಮಾಡಿಕೊಳ್ಳಬೇಕು ಎಂದು ಅವರು ಸೂಚಿಸಿದರು.</p>
<p>ಉನ್ನತ ಶಿಕ್ಷಣ ವಲಯದಲ್ಲಿ ನಮ್ಮ ಆದ್ಯತೆ ಸಂಶೋಧನಾ ಸಂಸ್ಕೃತಿಯ ಕಡೆಗೆ ಇರಬೇಕು. ಇದಕ್ಕೆ ನಾವು ಹೆಚ್ಚು ಹಣ ವಿನಿಯೋಗಿಸಬೇಕು ಎಂದು ಅವರು ಪ್ರತಿಪಾದಿಸಿದರು.</p>
<p>ಸಭೆಯಲ್ಲಿ ಉನ್ನತ ಶಿಕ್ಷಣ ಪರಿಷತ್ತಿನ ಉಪಾಧ್ಯಕ್ಷ ಪ್ರೊ.ತಿಮ್ಮೇಗೌಡ, ಕಾರ್ಯನಿರ್ವಾಹಕ ನಿರ್ದೇಶಕ ಗೋಪಾಲಕೃಷ್ಣ ಜೋಶಿ, ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಶ್ಮಿ ಮಹೇಶ್‌, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ, ಶಿಕ್ಷಣ ಪರಿಷತ್ತಿಗೆ ಇತ್ತೀಚೆಗೆ ನಾಮಕರಣವಾದ ಕೇಂದ್ರೀಯ ಬುಡಕಟ್ಟು ವಿವಿ ಕುಲಪತಿ ಪ್ರೊ ಟಿ.ವಿ.ಕಟ್ಟಿಮನಿ, ಎಂಇಆರ್ ಸಿಕೆ ಎಂಡಿ ಎನ್ ಎಸ್ ಶ್ರೀನಾಥ, ಬಾಷ್ ಗ್ಲೋಬಲ್ ಸಾಫ್ಟೇವೇರ್ ನ ರಾಘವೇಂದ್ರ ಕೃಷ್ಣಮೂರ್ತಿ, ಪ್ರೊ ಎನ್ ಉಷಾರಾಣಿ, ಜೋಗನ್ ಶಂಕರ್ ಸೇರಿದಂತೆ ರಾಜ್ಯದ ಎಲ್ಲ ವಿವಿಗಳ ಕುಲಪತಿ ಗಳು ಸಭೆಯಲ್ಲಿ  ಉಪಸ್ಥಿತರಿದ್ದರು.</p>
<p>Key words: Allow- answers – both- Kannada &#8211; English – Degree- PGs-Minister -Dr. Ashwath Narayan.</p>
<p>ENGLISH SUMMARY..</p>
<p>SHEC meeting also decides to set up a committee for translation</p>
<p>UG, PG students will be allowed to use both Kannada and English while attending a question paper</p>
<p>Bengaluru: in a major decision, it has been decided on Wednesday, to provide option of writing answers in both Kannada and English while attending a question paper of an examination at degree and post-graduation levels.</p>
<p>A decision to this effect was taken at the 23rd general meeting of the State Higher Education Council (SHEC) chaired by Higher Education Minister Dr. CN Ashwath Narayan.</p>
<p>Currently, students can attend answers for a question paper either in Kannada or English. But the new decision will allow students to write answers for a paper using both the languages. This means, some questions could be attended in Kannada and a few other questions could be answered in English, whichever a student feels convenient.</p>
<p>It is noted here that this facility has been already introduced in polytechnic.</p>
<p>Besides this, as per the aspiration of NEP, to promote higher education in regional languages it was decided to undertake translation of qualitative books into Kannada. It was also decided to constitute a high level committee, to make use of technology in achieving this.</p>
<p>Minister stated the meeting decided to make arrangements for tribal studies at the existing Karnataka State Folklore University, instead of setting up a new tribal university.</p>
<p>He also opined that as part of observation of the good governance month, Vice-Chancellors and higher officials should visit colleges of there limits and examine the progress of instructions.</p>
<p>There should be emphasis on research at Higher Education level and it needs more spending, he remarked.</p>
<p>Prof. B.Thimme Gowda Vice- Chairperson, Gopala Krishna Joshi, Executive Director (SHEC), newly nominated members of the SHEC Prof. TV Kattimani, MERCK MD NS Srinath, Raghavendra Krishnamurthy of Bosch Global Software, Prof. N Usha Rani, Jogan Shankar, Vice- Chancellors of public universities were present.</p>
<p>Rashmi Mahesha, Princpal Secretary, Higher Education, and P Pradeep, Commissioner, DCTE attendef the meeting.</p>
<p>The post <a href="https://www.justkannada.in/allow-answers-both-kannada-english-degree-pgs-minister-dr-ashwath-narayan/">ಡಿಗ್ರಿ, ಪಿ.ಜಿ.ಗಳಲ್ಲಿ ಕನ್ನಡ, ಇಂಗ್ಲಿಷ್‌ ಎರಡರಲ್ಲೂ ಉತ್ತರ ಬರೆಯಲು ಅವಕಾಶ-  ಸಚಿವ ಡಾ.ಅಶ್ವತ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಟೊಯೋಟಾ ಲೌಕ್ ಔಟ್  ತೆರವುಗೊಳಿಸಿ ಕಾರ್ಮಿಕರ ಕೆಲಸಕ್ಕೆ ಅನುವು ಮಾಡಿಕೊಡಲು ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ&#8230;</title>
		<link>https://www.justkannada.in/decision-dcm-ashwath-naryan-meeting-ban-both-toyota-lockout-strike/</link>
		
		<dc:creator><![CDATA[JK Desk]]></dc:creator>
		<pubDate>Tue, 17 Nov 2020 07:49:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ban]]></category>
		<category><![CDATA[both]]></category>
		<category><![CDATA[Decision - DCM – ashwath naryan- meeting]]></category>
		<category><![CDATA[strike]]></category>
		<category><![CDATA[Toyota lockout]]></category>
		<guid isPermaLink="false">https://www.justkannada.in/?p=45520</guid>

					<description><![CDATA[<p>ಬೆಂಗಳೂರು,ನವೆಂಬರ್,17,2020(www.justkannada.in): ಟೊಯೋಟಾ  ಲೌಕ್ ಔಟ್ ತಕ್ಷಣ ತೆರವುಗೊಳಿಸಿ, ಕಾರ್ಮಿಕರು ಕೆಲಸ ಮಾಡಲು ಅನುವು ಮಾಡಬೇಕು ಎಂದು  ಡಿಸಿಎಂ ಅಶ್ವಥ್ ನಾರಾಯಣ್ ಸೂಚಿಸಿದರು. ಟೊಯೋಟಾ ಲಾಕ್ ಔಟ್ ಮತ್ತು ಮುಷ್ಕರ ಎರಡನ್ನೂ ನಿಷೇಧಿಸಲು ಡಿಸಿಎಂ ಅಶ್ಬತ್ಥನಾರಾಯಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ತೀರ್ಮಾನ  ಮಾಡಲಾಯಿತು. ಈ ಸಂಬಂಧ ಇಂದು ಸಂಜೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಲಿದೆ. ನಾಳೆಯಿಂದ ಕಾರ್ಖಾನೆ ಆರಂಭಿಸಲು ಆಡಳಿತ ಮಂಡಳಿ ಪ್ರತಿನಿಧಿಗಳಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ‌ ನೀಡಿದರು. ಹಾಗೆಯೇ ಕಾರ್ಮಿಕರಿಗೂ ಕೂಡ ಸಹಕರಿಸಲು ಸೂಚಿಸಿದರು. ಏನೇ [&#8230;]</p>
<p>The post <a href="https://www.justkannada.in/decision-dcm-ashwath-naryan-meeting-ban-both-toyota-lockout-strike/">ಟೊಯೋಟಾ ಲೌಕ್ ಔಟ್  ತೆರವುಗೊಳಿಸಿ ಕಾರ್ಮಿಕರ ಕೆಲಸಕ್ಕೆ ಅನುವು ಮಾಡಿಕೊಡಲು ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,17,2020(<a href="https://www.justkannada.in">www.justkannada.in</a>):</strong> ಟೊಯೋಟಾ  ಲೌಕ್ ಔಟ್ ತಕ್ಷಣ ತೆರವುಗೊಳಿಸಿ, ಕಾರ್ಮಿಕರು ಕೆಲಸ ಮಾಡಲು ಅನುವು ಮಾಡಬೇಕು ಎಂದು  ಡಿಸಿಎಂ ಅಶ್ವಥ್ ನಾರಾಯಣ್ ಸೂಚಿಸಿದರು.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಟೊಯೋಟಾ ಲಾಕ್ ಔಟ್ ಮತ್ತು ಮುಷ್ಕರ ಎರಡನ್ನೂ ನಿಷೇಧಿಸಲು ಡಿಸಿಎಂ ಅಶ್ಬತ್ಥನಾರಾಯಣ ನೇತೃತ್ವದಲ್ಲಿ ನಡೆದ ಸಭೆಯಲ್ಲಿ  ತೀರ್ಮಾನ  ಮಾಡಲಾಯಿತು. ಈ ಸಂಬಂಧ ಇಂದು ಸಂಜೆ ಕಾರ್ಮಿಕ ಇಲಾಖೆ ಆದೇಶ ಹೊರಡಿಸಲಿದೆ.</p>
<p>ನಾಳೆಯಿಂದ ಕಾರ್ಖಾನೆ ಆರಂಭಿಸಲು ಆಡಳಿತ ಮಂಡಳಿ ಪ್ರತಿನಿಧಿಗಳಿಗೆ ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ‌ ನೀಡಿದರು. ಹಾಗೆಯೇ ಕಾರ್ಮಿಕರಿಗೂ ಕೂಡ ಸಹಕರಿಸಲು ಸೂಚಿಸಿದರು. ಏನೇ ಸಮಸ್ಯೆಗಳು ಇದ್ದರೂ ಅದನ್ನು ಪರಸ್ಪರ ಚರ್ಚೆ ಮೂಲಕ ಬಗೆಹರಿಸಿಕೊಳ್ಳುವ ಬಗ್ಗೆ ತೀರ್ಮಾನ ಮಾಡಲಾಯಿತು.<img loading="lazy" decoding="async" class="aligncenter size-full wp-image-45521" src="https://www.justkannada.in/wp-content/uploads/2020/11/dsd-1.jpg" alt="Decision - DCM – ashwath naryan- meeting - ban –both-Toyota lockout - strike." width="600" height="336" /></p>
<p>ಕಾರ್ಮಿಕರು ಮತ್ತು ಆಡಳಿತ ಮಂಡಳಿ ನಡುವೆ ತೀವ್ರ ಕಗ್ಗಂಟಾಗಿದ್ದ ಬಿಡದಿ ಸಮೀಪದ ಟೊಯೋಟ-ಕಿರ್ಲೋಸ್ಕರ್‌ ಬಿಕ್ಕಟ್ಟು ನಿವಾರಣೆಗೆ ಸರಕಾರ ಯತ್ನಿಸಿದ್ದು, ಇದೇ ವೇಳೆ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ, ಲಾಕ್‌ಔಟ್‌ ತೆರವುಗೊಳಿಸಲು ಸರಕಾರ ಮಂದಾಗಿದೆ.</p>
<p>ರಾಜ್ಯದ ಏಕೈಕ ಬೃಹತ್‌ ಆಟೋಮೊಬೈಲ್‌ ಕೈಗಾರಿಕೆಯಾಗಿರುವ ಟೊಯೋಟ-ಕಿರ್ಲೋಸ್ಕರ್‌ ಕಂಪನಿಯಲ್ಲಿ ಕೆಲ ದಿನಗಳ ಹಿಂದೆ ಆಡಳಿತ ಮಂಡಳಿ ಮತ್ತು ಕಾರ್ಮಿಕರ ನಡುವೆ ಉಂಟಾದ ತಿಕ್ಕಾಟದಿಂದ ಸುಮಾರು 39 ಕಾರ್ಮಿಕರನ್ನು ಅಮಾನತು ಮಾಡಲಾಗಿತ್ತು. ಇದರಿಂದ ಕಾರ್ಮಿಕರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದರೆ, ಕಂಪನಿಯೂ ಲಾಕ್‌ಔಟ್‌ ಘೋಷಣೆ ಮಾಡಿತ್ತು.</p>
<p>ಇದರಿಂದ ಕೂಡಲೇ ಮಧ್ಯಪ್ರವೇಶ ಮಾಡಿದ ರಾಮನಗರ ಜಿಲ್ಲಾ ಉಸ್ತುವಾರಿಯೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಕಾರ್ಮಿಕರು ಮತ್ತು ಆಡಳಿತ ಮಂಡಳಿ ಒಳಗೊಂಡಂತೆ ಕಾರ್ಮಿಕ ಸಚಿವ ಶಿವರಾಮ್‌ ಹೆಬ್ಬಾರ್‌, ಕೈಗಾರಿಕೆ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತ ಮುಂತಾದವರೊಂದಿಗೆ ತುರ್ತು ಸಭೆ ನಡೆಸಿದರಲ್ಲದೆ, ಕಾರ್ಮಿಕ ವ್ಯಾಜ್ಯ ಕಾಯ್ದೆ ಸೆಕ್ಷನ್‌ 10(3)ರ ಪ್ರಕಾರ ಕಂಪನಿಯಲ್ಲಿ ಮುಷ್ಕರ ನಿಷೇಧಿಸಿ ಲಾಕ್‌ಔಟ್‌ ತೆರವುಗೊಳಿಸುವ ಮಹತ್ವದ ಆದೇಶವನ್ನು ಸೋಮವಾರ ಸಂಜೆಯೊಳಗೆ ಹೊರಡಿಸಲಾಗುವುದು ಎಂದು ಪ್ರಕಟಿಸಿದರು.</p>
<p>ನಾಳೆ ಬೆಳಗ್ಗೆಯಿಂದಲೇ ಕಂಪನಿಯ ಉತ್ಪಾದನಾ ಚಟುವಟಿಕೆ ಪುನಾರಂಭ ಆಗಬೇಕು. ಕೂಡಲೇ ಕೆಲಸಕ್ಕೆ ಹಾಜರಾಗಿ ಎಂದು ಕಾರ್ಮಿಕರಿಗೆ ಹಾಗೂ ಇದಕ್ಕೆ ಬೇಕಾದ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಆಡಳಿತ ಮಂಡಳಿಗೆ ಡಿಸಿಎಂ ಸೂಚಿಸಿದರು.</p>
<p>ಮುಷ್ಕರ, ಲಾಕ್‌ಔಟ್‌ ಎರಡೂ ಸರಿಯಲ್ಲ:</p>
<p>ಮೊದಲಿನಿಂದಲೂ ರಾಜ್ಯದಲ್ಲಿ ಉತ್ತಮ ಶ್ರಮಸಂಸ್ಕೃತಿ ಇದೆ. ಇದರಿಂದ ಕೈಗಾರಿಗೆಗಳ ಬೆಳವಣಿಗೆ ಉತ್ತಮವಾಗಿ ಆಗಿದೆ ಎಂದು ಹೇಳಬಹುದು. ಇಡೀ ಏಷ್ಯಾದಲ್ಲಿಯೇ ಉತ್ತಮ ಹೂಡಿಕೆ ಹಾಗೂ ಕೈಗಾರಿಕೆಗಳಿಗೆ ಪೂರಕ ವಾತಾವರಣ ರಾಜ್ಯದಲ್ಲಿದೆ. ಕೋವಿಡ್‌ ನಂತರ ಕುಸಿತ ಕಂಡಿರುವ ಆರ್ಥಿಕತೆಯನ್ನು ಮತ್ತೆ ಮೇಲೆತ್ತುವ ಕೆಲಸ ಎಲ್ಲರೂ ಮಾಡಬೇಕಿದೆ. ಆದರೆ, ಮುಷ್ಕರ ಮತ್ತು ಲಾಕ್‌ಔಟ್‌ನಿಂದ ನಾವು ಎಂಥ ಸಂದೇಶ ನೀಡಲು ಸಾಧ್ಯ? ಎಂದು ಡಿಸಿಎಂ ಸಭೆಯಲ್ಲಿ ಪಾಲ್ಗೊಂಡಿದ್ದ ಕಾರ್ಮಿಕ ಹಾಗೂ ಆಡಳಿತ ಮಂಡಳಿ ಪ್ರತಿನಿಧಿಗಳನ್ನು ಖಾರವಾಗಿ ಪ್ರಶ್ನಿಸಿದರು.</p>
<p>ಚೀನಾಕ್ಕೆ ಪರ್ಯಾಯವಾಗಿ ಇಡೀ ಜಗತ್ತು ಭಾರತದತ್ತ ನೋಡುತ್ತಿದೆ. ಆದರಲ್ಲೂ ಕರ್ನಾಟಕದಲ್ಲಿ ಇನ್ನಷ್ಟು ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಜಪಾನ್‌, ದಕ್ಷಿಣ ಕೊರಿಯಾ, ತೈವಾನ್‌ನಂಥ ದಕ್ಷಿಣ ಆಸಿಯಾ ದೇಶಗಳು ತುದಿಗಾಲ ಮೇಲೆ ನಿಂತಿವೆ. ಇಂಥ ಹೊತ್ತಿನಲ್ಲಿ ಮುಷ್ಕರ, ಲಾಕ್‌ಡೌನ್‌ನಂಥ ಮಾತುಗಳು ಬರಲೇಬಾರದು ಎಂದ ಅವರು; ಜಪಾನಿಯರಲ್ಲಿ ಇರುವ ವರ್ಕ್‌ ಕಲ್ಚರ್‌ ನಮ್ಮಲ್ಲೂ ಬರಬೇಕು. ಇದು ಸ್ಪರ್ಧಾತ್ಮಕ ಜಗತ್ತು. ಮಾರಕಟ್ಟೆಯಲ್ಲಿ ನೂರೆಂಟು ಕಾರುಗಳಿವೆ. ಗ್ರಾಹಕನಿಗೆ ಆಯ್ಕೆ ಹೆಚ್ಚಾಗಿದೆ ಎಂಬುದನ್ನು ಮರೆಯಬಾರದು ಎಂದು ಕಾರ್ಮಿಕ ಪ್ರತಿನಿಧಿಗಳಿಗೆ ಸೂಕ್ಷ್ಮವಾಗಿ ತಿಳಿಹೇಳಿದರು ಡಿಸಿಎಂ.</p>
<p>ಸಭೆಯಲ್ಲಿ ಮಾಗಡಿ ಶಾಸಕ ಮಂಜುನಾಥ, ಡಿಸಿಎಂ ಕಾರ್ಯದರ್ಶಿ ಪಿ.ಪ್ರದೀಪ್, ರಾಮನಗರ ಜಿಲ್ಲಾಧಿಕಾರಿ ಅರ್ಚನಾ, ಎಸ್ಪಿ ಗಿರೀಶ್, ಹೆಚ್ಚುವರಿ ಕಾರ್ಮಿಕ ಆಯುಕ್ತ ಮಂಜುನಾಥ ಸಭೆಯಲ್ಲಿ ಹಾಜರಿದ್ದರು.</p>
<p>Key words: Decision &#8211; DCM – ashwath naryan- meeting &#8211; ban –both-Toyota lockout &#8211; strike.</p>
<p>The post <a href="https://www.justkannada.in/decision-dcm-ashwath-naryan-meeting-ban-both-toyota-lockout-strike/">ಟೊಯೋಟಾ ಲೌಕ್ ಔಟ್  ತೆರವುಗೊಳಿಸಿ ಕಾರ್ಮಿಕರ ಕೆಲಸಕ್ಕೆ ಅನುವು ಮಾಡಿಕೊಡಲು ಡಿಸಿಎಂ ಅಶ್ವಥ್ ನಾರಾಯಣ್ ಸೂಚನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎರಡೂ ಕ್ಷೇತ್ರಗಳಲ್ಲೂ ‘ಕೈ’ ಗೆಲ್ಲುವ ವಿಶ್ವಾಸ: ಶಾಸಕ ಮಹೇಶ್ ಗೆ  ಜಾತ್ಯಾತೀತ ನಿಲುವಿನ ಬಗ್ಗೆ ನಂಬಿಕೆ ಇಲ್ಲ ಎಂದ ಆರ್.ಧೃವನಾರಾಯಣ್</title>
		<link>https://www.justkannada.in/confidence-win-congress-both-shira-rr-nagar-r-dhruvanarayan/</link>
		
		<dc:creator><![CDATA[JK Desk]]></dc:creator>
		<pubDate>Thu, 05 Nov 2020 08:30:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[both]]></category>
		<category><![CDATA[confidence - win]]></category>
		<category><![CDATA[congress]]></category>
		<category><![CDATA[R Dhruvanarayan]]></category>
		<category><![CDATA[RR Nagar]]></category>
		<category><![CDATA[Shira]]></category>
		<guid isPermaLink="false">https://www.justkannada.in/?p=43963</guid>

					<description><![CDATA[<p>ಮೈಸೂರು,ನವೆಂಬರ್,5,2020(www.justkannada.in): ಆರ್.ಆರ್.ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಒಗ್ಗಟ್ಟು ಪ್ರದರ್ಶನವಾಗಿದೆ ಹೀಗಾಗಿ ಕಾಂಗ್ರೆಸ್ ಜಯ ಸಾಧಿಸುತ್ತದೆ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು. ನಗರದ  ಕಾಂಗ್ರೆಸ್ ಕಚೇರಿಯಲ್ಲಿ  ಕೆಪಿಸಿಸಿ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು., ಕಾರ್ಯಕ್ರಮದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರಿಗೆ ಬಾಂಡ್ ವಿತರಣೆ ಮಾಡಲಾಯಿತು. ಮಾಜಿ ಸಂಸದ ಧ್ರುವನಾರಾಯಣ್ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ 25 ಕಾರ್ಯಕರ್ತರಿಗೆ ಒಂದೊಂದು ಲಕ್ಷದ ಬಾಂಡ್ ಅನ್ನ ವಿತರಣೆ [&#8230;]</p>
<p>The post <a href="https://www.justkannada.in/confidence-win-congress-both-shira-rr-nagar-r-dhruvanarayan/">ಎರಡೂ ಕ್ಷೇತ್ರಗಳಲ್ಲೂ ‘ಕೈ’ ಗೆಲ್ಲುವ ವಿಶ್ವಾಸ: ಶಾಸಕ ಮಹೇಶ್ ಗೆ  ಜಾತ್ಯಾತೀತ ನಿಲುವಿನ ಬಗ್ಗೆ ನಂಬಿಕೆ ಇಲ್ಲ ಎಂದ ಆರ್.ಧೃವನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,5,2020(<a href="https://www.justkannada.in">www.justkannada.in</a>):</strong> ಆರ್.ಆರ್.ನಗರ ಹಾಗೂ ಶಿರಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಲಿದೆ. ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ನಾಯಕರ ಒಗ್ಗಟ್ಟು ಪ್ರದರ್ಶನವಾಗಿದೆ ಹೀಗಾಗಿ ಕಾಂಗ್ರೆಸ್ ಜಯ ಸಾಧಿಸುತ್ತದೆ ಎಂದು ಮಾಜಿ ಸಂಸದ ಆರ್.ಧೃವನಾರಾಯಣ್ ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ನಗರದ  ಕಾಂಗ್ರೆಸ್ ಕಚೇರಿಯಲ್ಲಿ  ಕೆಪಿಸಿಸಿ ವತಿಯಿಂದ ಆರೋಗ್ಯ ಹಸ್ತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು., ಕಾರ್ಯಕ್ರಮದಲ್ಲಿ ವರುಣ ವಿಧಾನಸಭಾ ಕ್ಷೇತ್ರದ ಪಕ್ಷದ ಕಾರ್ಯಕರ್ತರಿಗೆ ಬಾಂಡ್ ವಿತರಣೆ ಮಾಡಲಾಯಿತು. ಮಾಜಿ ಸಂಸದ ಧ್ರುವನಾರಾಯಣ್ ಕಾರ್ಯಕ್ರಮಕ್ಕೆ ಚಾಲನೆ‌ ನೀಡಿ 25 ಕಾರ್ಯಕರ್ತರಿಗೆ ಒಂದೊಂದು ಲಕ್ಷದ ಬಾಂಡ್ ಅನ್ನ ವಿತರಣೆ ಮಾಡಿದರು. ಈ ವೇಳೆ ವರುಣ ವಿಧಾನಸಭಾ ಕ್ಷೇತ್ರದ  ಶಾಸಕ ಯತಿಂದ್ರ ಸಿದ್ದರಾಮಯ್ಯ, ಕಾಂಗ್ರೆಸ್ ನಗರಾಧ್ಯಕ್ಷರು, ಜಿಲ್ಲಾಧ್ಯಕ್ಷರು ಸೇರಿ ಹಲವು ಕಾರ್ಯಕರ್ತರು ಭಾಗಿಯಾಗಿದ್ದರು.</p>
<p>ಬಳಿಕ ಆರ್.ಆರ್.ನಗರ ಹಾಗೂ ಶಿರಾ ಉಪಚುನಾವಣೆ ವಿಚಾರ ಕುರಿತು ಮಾತನಾಡಿದ ಆರ್. ಧೃವನಾರಾಯಣ್  ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲ್ಲಲಿದೆ. ಕೊರೊನಾ ಹಿನ್ನೆಲೆ ಓಟಿಂಗ್ ಪರ್ಸಂಟೇಜ್ ಕಡಿಮೆಯಾಗಿದೆ. ಇದರಿಂದ ಕಾಂಗ್ರೆಸ್ ಗೆ ಯಾವುದೇ ತೊಂದರೆ ಆಗುವುದಿಲ್ಲ. ಜನ ಬಿಜೆಪಿಯ ದುರಾಡಳಿಕ್ಕೆ ಬೇಸತ್ತಿದ್ದಾರೆ. ಬಹುಮತಗಳ ಅಂತರದಿಂದ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಗೆಲ್ಲಿಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p><strong>ಶಾಸಕ ಎನ್. ಮಹೇಶ್ ಗೆ  ಜಾತ್ಯಾತೀತ ನಿಲುವಿನ ಬಗ್ಗೆ ನಂಬಿಕೆ ಇಲ್ಲ&#8230;</strong></p>
<p>ಕೊಳ್ಳೇಗಾಲ ನಗರಸಭೆ ಚುನಾವಣೆಗೆ ಬಿಜೆಪಿಗೆ ಬಿಎಸ್ಪಿ ಬೆಂಬಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ದೃವನಾರಾಯಣ್, ಈಗಾಗಲೇ ಬಿಜೆಪಿ ಹಾಗೂ ಎನ್ ಮಹೇಶ್ ನಡುವೆ ಮಿಲನವಾಗಿದೆ. ಹಿಂದೆ ಶಾಸಕ ಎನ್ ಮಹೇಶ್ ಕೋಮುವಾದಿ ಬಗ್ಗೆ  ಅವರ ವೈಖರಿ ಬಗ್ಗೆ ಮಾತನಾಡಿದ್ದನ್ನ ಒಮ್ಮೆ ಆತ್ಮಾವಲೋಕನ ಮಾಡಿಕೊಳ್ಳಲಿ. ತಾವು ಹಿಂದೆ ಏನ್ ಹೇಳಿದ್ರಿ ಈಗ ದಾರಿ ಹೇಗಿ ಸಾಗ್ತಿದೆ ಎಂದು ಆತ್ಮಾವಲೋಕನ ಮಾಡಿಕೊಳ್ಳಲಿ. ಮಹೇಶ್ ಗೆ  ಜಾತ್ಯತೀತ ನಿಲುವಿನ ಬಗ್ಗೆ ನಂಬಿಕೆ ಇಲ್ಲ ಈ ಹಿನ್ನೆಲೆ  ಕೋಮುವಾದಿ ಹಾದಿಯಲ್ಲಿ ಶಾಸಕ ಎನ್.ಮಹೇಶ್ ಸಾಗುತ್ತಿದ್ದಾರೆ ಎಂದು ಟಾಂಗ್ ನೀಡಿದರು.<img loading="lazy" decoding="async" class="aligncenter size-medium wp-image-43967" src="https://www.justkannada.in/wp-content/uploads/2020/11/druvanarayan-300x240.jpg" alt="confidence - win –congress- both –shira-RR Nagar-R. Dhruvanarayan" width="300" height="240" /></p>
<p>ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಹೋಗಿ  ಬಿಜೆಪಿ ಸರ್ಕಾರ ಬರಲು ನಾನೆಷ್ಟು ಕಾರಣನೋ ಅಷ್ಟೇ ಕಾರಣ ಶಾಸಕ ಎನ್ ಮಹೇಶ್ ಕೂಡ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರೇ ಹೇಳಿದ್ದಾರೆ. ಈ ಹೇಳಿಕೆಯನ್ನ ನೀರಾವರಿ ಸಚಿವ ಕೊಳ್ಳೇಗಾಲಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಹೇಳಿದ್ದರು. ಈ ಬೆಳವಣಿಗೆಗಳೇ ಎನ್.ಮಹೇಶ್  ಕೋಮುವಾದಿಗಳ ಜೊತೆ ಸೇರುತ್ತಿದ್ದಾರೆ ಎಂದು ತಿಳಿಸುತ್ತಿವೆ ಎಂದು ಮಾಜಿ ಸಂಸದ ಆರ್ ಧ್ರುವನಾರಾಯಣ್  ಲೇವಡಿ ಮಾಡಿದರು.</p>
<p>Key words: confidence &#8211; win –congress- both –shira-RR Nagar-R. Dhruvanarayan</p>
<p>The post <a href="https://www.justkannada.in/confidence-win-congress-both-shira-rr-nagar-r-dhruvanarayan/">ಎರಡೂ ಕ್ಷೇತ್ರಗಳಲ್ಲೂ ‘ಕೈ’ ಗೆಲ್ಲುವ ವಿಶ್ವಾಸ: ಶಾಸಕ ಮಹೇಶ್ ಗೆ  ಜಾತ್ಯಾತೀತ ನಿಲುವಿನ ಬಗ್ಗೆ ನಂಬಿಕೆ ಇಲ್ಲ ಎಂದ ಆರ್.ಧೃವನಾರಾಯಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ: ಎರಡೂ ಇಲಾಖೆಗಳ ನಡುವೆ ಸಮನ್ವಯತೆ ತರಲು ಸಿಎಂ ಸೂಚನೆ- ಸಚಿವ ಡಾ.ಕೆ.ಸುಧಾಕರ್</title>
		<link>https://www.justkannada.in/cm-instructs-bring-coordination-between-both-departments-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Tue, 13 Oct 2020 12:22:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[between]]></category>
		<category><![CDATA[both]]></category>
		<category><![CDATA[CM -instructs – bring- coordination]]></category>
		<category><![CDATA[departments]]></category>
		<category><![CDATA[Minister Dr K Sudhakar]]></category>
		<guid isPermaLink="false">https://www.justkannada.in/?p=41396</guid>

					<description><![CDATA[<p>ಬೆಂಗಳೂರು, ಅಕ್ಟೋಬರ್ 13,2020(www.justkannada.in): ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಎರಡೂ ಇಲಾಖೆಗಳಲ್ಲಿನ ಸಮನ್ವಯದ ಕೊರತೆಯನ್ನು ನೀಗಿಸಿ, ಕೊರೊನಾ ಸೋಂಕನ್ನು ನಿಯಂತ್ರಣಕ್ಕೆ ತರುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಸಚಿವ ಡಾ.ಕೆ.ಸುಧಾಕರ್ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು. ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, &#8220;ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಳಹಂತದಲ್ಲಿ [&#8230;]</p>
<p>The post <a href="https://www.justkannada.in/cm-instructs-bring-coordination-between-both-departments-minister-dr-k-sudhakar/">ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ: ಎರಡೂ ಇಲಾಖೆಗಳ ನಡುವೆ ಸಮನ್ವಯತೆ ತರಲು ಸಿಎಂ ಸೂಚನೆ- ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್ 13,2020(<a href="https://www.justkannada.in">www.justkannada.in</a>):</strong> ವೈದ್ಯಕೀಯ ಶಿಕ್ಷಣ ಹಾಗೂ ಆರೋಗ್ಯ ಎರಡೂ ಇಲಾಖೆಗಳಲ್ಲಿನ ಸಮನ್ವಯದ ಕೊರತೆಯನ್ನು ನೀಗಿಸಿ, ಕೊರೊನಾ ಸೋಂಕನ್ನು ನಿಯಂತ್ರಣಕ್ಕೆ ತರುವಂತೆ ಮುಖ್ಯಮಂತ್ರಿಗಳು ಸೂಚನೆ ನೀಡಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸಚಿವ ಡಾ.ಕೆ.ಸುಧಾಕರ್ ಅವರು ಸಮಾಜ ಕಲ್ಯಾಣ ಇಲಾಖೆ ಸಚಿವ ಶ್ರೀರಾಮುಲು ಅವರೊಂದಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದರು.</p>
<p>ನಂತರ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್, &#8220;ಆರೋಗ್ಯ ಇಲಾಖೆ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕೆಳಹಂತದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಜಿಲ್ಲಾಮಟ್ಟದಲ್ಲಿ ಆರೋಗ್ಯಾಧಿಕಾರಿಗಳು ಆರೋಗ್ಯ ಸಚಿವರಿಗೆ ಹಾಗೂ ಮೆಡಿಕಲ್ ಕಾಲೇಜಿನ ಮುಖ್ಯಸ್ಥರು ವೈದ್ಯಕೀಯ ಶಿಕ್ಷಣ ಸಚಿವರಿಗೆ ವರದಿ ಮಾಡಬೇಕಾಗುತ್ತದೆ. ಅಲ್ಲಿ ಸಮನ್ವಯದ ಕೊರತೆ ಉಂಟಾಗಿದೆ. ಬೇರೆ ರಾಜ್ಯಗಳಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಬೇರೆಬೇರೆಯಾಗಿಲ್ಲ. ಈ ಸಮಸ್ಯೆಯನ್ನು ಸರಿಪಡಿಸಿ ಕೊರೊನಾ ನಿಯಂತ್ರಿಸಬೇಕು. ರಾಜ್ಯದ ಎಲ್ಲರಿಗೂ ಉತ್ತಮ ಆರೋಗ್ಯ ಸೇವೆ ದೊರೆಯಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ&#8221; ಎಂದು ತಿಳಿಸಿದರು.</p>
<p>&#8220;ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸಚಿವ ಸಂಪುಟ ವಿಸ್ತರಣೆ ಮಾಡುವ ಉದ್ದೇಶ ಹೊಂದಿದ್ದರು. ಆದರೆ ಅದನ್ನು ಮುಂದೂಡುವ ಪರಿಸ್ಥಿತಿ ಉಂಟಾಗಿದೆ. ಆದ್ದರಿಂದ ಎರಡು ಇಲಾಖೆಗಳಲ್ಲಿ ಸಮನ್ವಯ ಸಾಧಿಸುವ ಉದ್ದೇಶದಿಂದ ಖಾತೆ ಬದಲಿಸಲಾಗಿದೆ. ಎರಡೂ ಇಲಾಖೆಗಳಲ್ಲಿನ ಸಮನ್ವಯವನ್ನು ಸರಿ ಮಾಡಿ, ಕೊರೊನಾ ಸೋಂಕನ್ನು ನಿಯಂತ್ರಣಕ್ಕೆ ತರಬೇಕು ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ&#8221; ಎಂದು ಸಚಿವ ಸುಧಾಕರ್ ವಿವರಿಸಿದರು.</p>
<p><strong>ಯಾರು ಹೆಚ್ಚು ಯಾರು ಕಡಿಮೆ ಎನ್ನುವ ಪ್ರಶ್ನೆ ಇಲ್ಲ&#8230;.</strong></p>
<p>&#8220;ನಾನು ಹಾಗೂ ಸಚಿವ ಶ್ರೀ ರಾಮುಲು ಇಬ್ಬರೂ ಕಳೆದ ಆರು ತಿಂಗಳಿಂದ ಪರಿಶ್ರಮದಿಂದ ಕೆಲಸ ಮಾಡಿದ್ದೇವೆ. ಇದರಲ್ಲಿ ಯಾರು ಹೆಚ್ಚು, ಯಾರು ಕಡಿಮೆ ಎನ್ನುವ ಪ್ರಶ್ನೆಯೇ ಇಲ್ಲ. ಇದು ರಾಜ್ಯದ ಜನರ ಆರೋಗ್ಯದ ಪ್ರಶ್ನೆ&#8221; ಎಂದು ಹೇಳಿದರು.</p>
<p><strong>ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ</strong></p>
<p>ರಾಮನಗರದಲ್ಲಿ ಶೀಘ್ರದಲ್ಲೇ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿರ್ಮಾಣವಾಗಲು ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.</p>
<p>ಕುಮಾರಕೃಪಾ ಅತಿಥಿಗೃಹದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳ ಜತೆ ಮಾತನಾಡಿದ ಸಚಿವ ಸುಧಾಕರ್ ಅವರು, &#8220;ರಾಮನಗರ ಜಿಲ್ಲಾ ಕೇಂದ್ರದಲ್ಲಿ ರಾಜೀವ್ ಗಾಂಧಿ ವಿಶ್ವವಿದ್ಯಾಲಯ ನಿರ್ಮಾಣ ಆಗಬೇಕೆಂದು 2007 ರಲ್ಲೇ ತೀರ್ಮಾನ ಆಗಿತ್ತು. 2019 ರಲ್ಲಿ ಟೆಂಡರ್ ಗೆ ಅನುಮೋದನೆ ಆಗಿತ್ತು. ಆದರೆ ಜಮೀನು ಮಾಲೀಕರು ಕೋರ್ಟ್ ಮೆಟ್ಟಿಲೇರಿದ್ದರಿಂದ ತಡವಾಯಿತು. ಅದಕ್ಕೆ ಮತ್ತೆ ಜೀವ ನೀಡಲಾಗಿದೆ. ಮುಖ್ಯಮಂತ್ರಿಗಳು ಎಲ್ಲ ಜಿಲ್ಲೆಗಳಲ್ಲಿ ಉತ್ತಮ ಆರೋಗ್ಯ ಸೇವೆ ನೀಡಬೇಕೆಂಬ ಉದ್ದೇಶ ಹೊಂದಿದ್ದಾರೆ&#8221; ಎಂದು ತಿಳಿಸಿದರು.</p>
<p>&#8220;ರಾಜೀವ್ ಗಾಂಧಿ ವಿವಿಯ 25 ನೇ ವರ್ಷದ ಬೆಳ್ಳಿ ಹಬ್ಬವನ್ನು ಆಚರಿಸಲಾಗಿದೆ. ಆದರೆ ವಿವಿಗೆ ಪ್ರತ್ಯೇಕ ಆಡಳಿತ ಕಟ್ಟಡ ಇಲ್ಲ ಎಂಬುದು ವಿಪರ್ಯಾಸ. ಶೀಘ್ರದಲ್ಲೇ ರಾಮನಗರದಲ್ಲಿ ವಿಶ್ವವಿದ್ಯಾಲಯ ಆರಂಭವಾಗಲಿದೆ&#8221; ಎಂದರು.<img loading="lazy" decoding="async" class="aligncenter size-medium wp-image-41397" src="https://www.justkannada.in/wp-content/uploads/2020/10/cm-bsd-300x200.jpg" alt=" CM -instructs – bring- coordination –between- both- departments-minister Dr.K.sudhakar" width="300" height="200" /></p>
<p>ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ನಡೆದ ಎಸ್.ಡಿ.ಎಸ್ ಕ್ಷಯ ರೋಗ ಸಂಶೋಧನಾ ಕೇಂದ್ರ, ರಾಜೀವ್‍ಗಾಂಧಿ ಎದೆರೋಗಗಳ ಸಂಸ್ಥೆ ಹಾಗೂ ಜಯದೇವ ಹೃದ್ರೋಗ ಸಂಸ್ಥೆಯ ಆಡಳಿತ‌ ಮಂಡಳಿ ಸಭೆಯಲ್ಲಿ ಸಚಿವ ಡಾ.ಕೆ.ಸುಧಾಕರ್ ಪಾಲ್ಗೊಂಡರು.</p>
<p>Key words: CM -instructs – bring- coordination –between- both- departments-minister Dr.K.sudhakar</p>
<p>The post <a href="https://www.justkannada.in/cm-instructs-bring-coordination-between-both-departments-minister-dr-k-sudhakar/">ರಾಮನಗರದಲ್ಲಿ ರಾಜೀವ್ ಗಾಂಧಿ ವಿವಿ: ಎರಡೂ ಇಲಾಖೆಗಳ ನಡುವೆ ಸಮನ್ವಯತೆ ತರಲು ಸಿಎಂ ಸೂಚನೆ- ಸಚಿವ ಡಾ.ಕೆ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಸಭೆ ಚುನಾವಣೆ:  ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ ನಳೀನ್ ಕುಮಾರ್ ಕಟೀಲ್&#8230;</title>
		<link>https://www.justkannada.in/rajyasabha-election-nalin-kumar-kateel-congratulates-both-bjp-candidate/</link>
		
		<dc:creator><![CDATA[JK Desk]]></dc:creator>
		<pubDate>Mon, 08 Jun 2020 10:37:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bjp candidate]]></category>
		<category><![CDATA[both]]></category>
		<category><![CDATA[congratulates]]></category>
		<category><![CDATA[Nalin Kumar Kateel]]></category>
		<category><![CDATA[rajyasabha- election]]></category>
		<guid isPermaLink="false">https://www.justkannada.in/?p=29245</guid>

					<description><![CDATA[<p>ಕೊಪ್ಪಳ,ಜೂ,8,2020(www.justkannada.in): ಜೂನ್ 19 ರಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಅಭಿನಂದನೆ ಸಲ್ಲಿಸಿದರು. ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್‌ರವರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿಯಲ್ಲಿ ರಾಜ್ಯಸಭಾ ಸದಸ್ಯ ಅಭ್ಯರ್ಥಿಗಳಾಗಿ ನಾಮ ನಿರ್ದೇಶನಗೊಂಡಿರುವ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರೆ, ಈರಣ್ಣ ಕಡಾಡಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಅಭಿನಂದನೆ [&#8230;]</p>
<p>The post <a href="https://www.justkannada.in/rajyasabha-election-nalin-kumar-kateel-congratulates-both-bjp-candidate/">ರಾಜ್ಯಸಭೆ ಚುನಾವಣೆ:  ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ ನಳೀನ್ ಕುಮಾರ್ ಕಟೀಲ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಕೊಪ್ಪಳ,ಜೂ,8,2020(<a href="https://www.justkannada.in">www.justkannada.in</a>): ಜೂನ್ 19 ರಂದು ರಾಜ್ಯಸಭೆ ಚುನಾವಣೆ ಹಿನ್ನೆಲೆ ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್  ಅಭಿನಂದನೆ ಸಲ್ಲಿಸಿದರು.</p>
<p>ರಾಜ್ಯ ಪ್ರವಾಸದಲ್ಲಿರುವ ಬಿಜೆಪಿ ರಾಜ್ಯಾಧ್ಯಕ್ಷರಾದ ನಳೀನ್ ಕುಮಾರ್ ಕಟೀಲ್‌ರವರು ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದ ಕಾರಟಗಿಯಲ್ಲಿ ರಾಜ್ಯಸಭಾ ಸದಸ್ಯ ಅಭ್ಯರ್ಥಿಗಳಾಗಿ ನಾಮ ನಿರ್ದೇಶನಗೊಂಡಿರುವ ಅಶೋಕ್ ಗಸ್ತಿ ಅವರಿಗೆ ಸಿಹಿ ತಿನ್ನಿಸಿ, ಅಭಿನಂದನೆ ಸಲ್ಲಿಸಿದರೆ, ಈರಣ್ಣ ಕಡಾಡಿ ಅವರಿಗೆ ದೂರವಾಣಿ ಮೂಲಕ ಮಾತನಾಡಿ ಅಭಿನಂದನೆ ಸಲ್ಲಿಸಿದರು.<img loading="lazy" decoding="async" class="aligncenter size-medium wp-image-29246" src="https://www.justkannada.in/wp-content/uploads/2020/06/nalin-1-300x200.jpg" alt="rajyasabha-election-nalin-kumar-kateel-congratulates-both-bjp-candidate" width="300" height="200" /></p>
<p>ಬಳ್ಳಾರಿ ವಿಭಾಗದಲ್ಲಿ ನಡೆದ ಸಂಘಟನಾ ಸಭೆಯಲ್ಲಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿಯವರಾದ  ಅರುಣ್ ಕುಮಾರ್ ಜೀ, ಸಚಿವರಾದ ಆನಂದ್ ಸಿಂಗ್  ಸಂಸದರಾದ ದೇವೇಂದ್ರಪ್ಪ, ಶಾಸಕರಾದ ಸೋಮಶೇಖರ ರೆಡ್ಡಿ, ಸೋಮಲಿಂಗಪ್ಪ, ಶ್ರೀ ಹಾಲಪ್ಪ ಆಚಾರ್‌ ಸೇರಿದಂತೆ ಹಲವು ವಿಭಾಗದ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.</p>
<p>Key words: RajyaSabha- election-Nalin Kumar Kateel -congratulates -both &#8211; BJP candidate.</p>
<p>The post <a href="https://www.justkannada.in/rajyasabha-election-nalin-kumar-kateel-congratulates-both-bjp-candidate/">ರಾಜ್ಯಸಭೆ ಚುನಾವಣೆ:  ಬಿಜೆಪಿ ಅಭ್ಯರ್ಥಿಯಾಗಿ ಆಯ್ಕೆಯಾದ ಇಬ್ಬರಿಗೂ ಅಭಿನಂದನೆ ಸಲ್ಲಿಸಿದ ನಳೀನ್ ಕುಮಾರ್ ಕಟೀಲ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೊರೆಸ್ವಾಮಿ ಅವರ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ: ಇಬ್ಬರ ವಿರುದ್ದವೂ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಹೆಚ್.ವಿಶ್ವನಾಥ್&#8230;</title>
		<link>https://www.justkannada.in/basanagoeada-patil-yatnal-doreshwamy-former-minister-h-vishwanath-against-both-mysore/</link>
		
		<dc:creator><![CDATA[JK Desk]]></dc:creator>
		<pubDate>Wed, 04 Mar 2020 09:56:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[against]]></category>
		<category><![CDATA[basanagoeada patil Yatnal –Doreshwamy- Former minister- H. Vishwanath]]></category>
		<category><![CDATA[both]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=24869</guid>

					<description><![CDATA[<p>ಮೈಸೂರು,ಮಾ,4,2020(www.justkannada.in): ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಪ್ರಕರಣ ಕುರಿತು ಇಬ್ಬರ ವಿರುದ್ದವೂ ಮಾಜಿ ಸಚಿವ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ. ಬಸನಗೌಡ ಪಾಟೀಲ್ ಯತ್ನಾಳು ಸರಿಯಿಲ್ಲ ದೊರೆಸ್ವಾಮಿಯೂ ಸರಿಯಿಲ್ಲ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಎಚ್ ವಿಶ್ವನಾಥ್, ದೊರೆ ಸ್ವಾಮಿಯವರು ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಅವರ ಮೇಲೆ ಎಲ್ಲರಿಗೂ ಅಪಾರ ಗೌರವವಿದೆ. ಅವರು ಎಲ್ಲದಕ್ಕೂ ಬಾಯಿ ಹಾಕಬಾರದು ತಲೆ ಹಾಕಬಾರದು. ಪಕ್ಷದ ವಕ್ತಾರರಂತೆ [&#8230;]</p>
<p>The post <a href="https://www.justkannada.in/basanagoeada-patil-yatnal-doreshwamy-former-minister-h-vishwanath-against-both-mysore/">ದೊರೆಸ್ವಾಮಿ ಅವರ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ: ಇಬ್ಬರ ವಿರುದ್ದವೂ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಹೆಚ್.ವಿಶ್ವನಾಥ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಮಾ,4,2020(<a href="https://www.justkannada.in">www.justkannada.in</a>): ಸ್ವಾತಂತ್ರ ಹೋರಾಟಗಾರ ದೊರೆಸ್ವಾಮಿ ಅವರ ಬಗ್ಗೆ ಶಾಸಕ ಬಸನಗೌಡ ಯತ್ನಾಳ್ ಹೇಳಿಕೆ ಪ್ರಕರಣ ಕುರಿತು ಇಬ್ಬರ ವಿರುದ್ದವೂ ಮಾಜಿ ಸಚಿವ ಹೆಚ್.ವಿಶ್ವನಾಥ್ ಕಿಡಿಕಾರಿದ್ದಾರೆ.</p>
<p>ಬಸನಗೌಡ ಪಾಟೀಲ್ ಯತ್ನಾಳು ಸರಿಯಿಲ್ಲ ದೊರೆಸ್ವಾಮಿಯೂ ಸರಿಯಿಲ್ಲ ಎಂದು ಮಾಜಿ ಸಚಿವ ಹೆಚ್.ವಿಶ್ವನಾಥ್ ಹೇಳಿದ್ದಾರೆ. ಮೈಸೂರಿನಲ್ಲಿ ಇಂದು ಮಾತನಾಡಿದ ಮಾಜಿ ಸಚಿವ ಎಚ್ ವಿಶ್ವನಾಥ್, ದೊರೆ ಸ್ವಾಮಿಯವರು ಒಂದು ಪಕ್ಷದ ಪರವಾಗಿ ಮಾತನಾಡಬಾರದು. ಅವರ ಮೇಲೆ ಎಲ್ಲರಿಗೂ ಅಪಾರ ಗೌರವವಿದೆ. ಅವರು ಎಲ್ಲದಕ್ಕೂ ಬಾಯಿ ಹಾಕಬಾರದು ತಲೆ ಹಾಕಬಾರದು. ಪಕ್ಷದ ವಕ್ತಾರರಂತೆ ಮಾತನಾಡಬಾರದು ನಿಮ್ಮ ಗೌರವ ಉಳಿಸಿಕೊಳ್ಳಿ ರಾಜಕೀಯದ ಕೊಳಚೆಗೆ ಹೋಗಿ ಬೀಳಬೇಡಿ. ರಾಜಕೀಯ ಪಕ್ಷಗಳಿಗೆ ನೀವು ದಾಳವಾಗಬೇಡಿ. ಯಾರ ಯಾರ ಬಗ್ಗೆ ನೀವು ಏನು ಏನೋ ಮಾತನಾಡವುದು ಕೂಡ ಸರಿಯಲ್ಲ ಎಂದು ಸಲಹೆ ನೀಡಿದರು.</p>
<p><strong>ಬಜೆಟ್ ಮಂಡನೆ ಕೇವಲ ಶಾಸ್ತ್ರವಾಗಬಾರದು..</strong></p>
<p>ರಾಜ್ಯ ಬಜೆಟ್ ಮಂಡನೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ವಿಶ್ವನಾಥ್, ಬಜೆಟ್ ಮಂಡನೆ ಕೇವಲ ಶಾಸ್ತ್ರವಾಗಬಾರದು. ಬಜೆಟ್ ಸರ್ಕಾರದ ಜನಪ್ರಿಯತೆ ಹೆಚ್ಚಿಸುವುದಲ್ಲ. ಹೀಗಾಗಿ ಜನರ ಅನುಕೂಲಕ್ಕಾಗಿ ಬಜೆಟ್ ಮಾಡಬೇಕು ಎಂದು ಹೇಳಿದರು.</p>
<p><strong>ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದ ವಾಗ್ದಾಳಿ&#8230;.</strong></p>
<p>ಇದೇ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ದವೂ ವಾಗ್ದಾಳಿ ನಡೆಸಿದ ಹೆಚ್.ವಿಶ್ವನಾಥ್, ಮಾತೆತ್ತಿದರೆ 14 ಬಾರಿ ಬಜೆಟ್ ಮಂಡನೆ ಅಂತಾರೆ. ಆದರೆ ಬಜೆಟ್‌ನಲ್ಲಿ ಆರ್ಥಿಕ‌ ಶಿಸ್ತು ಶಿಷ್ಟಾಚಾರ ತರಲು ಆಗಲಿಲ್ಲ. ರಾಜ್ಯಕ್ಕೆ ಮೂರು ಲಕ್ಷ ಕೋಟಿ ಸಾಲದ ಹೊರೆ ಇದೆ. ಅದರಲ್ಲಿ ಸಿದ್ದರಾಮಯ್ಯ ಅವರದ್ದೇ 1 ವರೆ ಲಕ್ಷ ಕೋಟಿ ಸಾಲದ ಪಾಲಿದೆ. ಮಾಜಿ ಮುಖ್ಯಮಂತ್ರಿ ಪರಮಾಧಿಕಾರದ ಹೆಸರಿನಲ್ಲಿ ಜನರನ್ನು ಸಾಲದ ಶೂಲಕ್ಕೆ ಸಿಲುಕಿಸಿದ್ದೀರಿ ಎಂದು ಹರಿಹಾಯ್ದರು.</p>
<p>ಬಜೆಟ್ ಬಗ್ಗೆ ಯಡಿಯೂರಪ್ಪ ಅವರಿಗೆ ಸಲಹೆ ನೀಡಿದ ಹೆಚ್.ವಿಶ್ವನಾಥ್ , ಯಡಿಯೂರಪ್ಪನವರೇ ಮತ್ತಷ್ಟು ಸಾಲ ಜಾಸ್ತಿ ಮಾಡಬೇಡಿ. ಬೇಕಾಬಿಟ್ಟಿ ಯೋಜನೆಗಳ ಘೋಷಣೆ ಬೇಡ.  ಉಳಿತಾಯದ ಬಜೆಟ್ ಮಾಡಿ. ಎಲ್ಲಾ ಸಿಎಂಗಳು 10 ವರ್ಷದ ಬಜೆಟ್ ಮಾಡಿದ್ದಾರೆ. ನೀವು ಕೇವಲ ಒಂದು ವರ್ಷದ ಬಜೆಟ್ ಮಾಡಿ ಸಾಕು ಎಂದು ತಿಳಿಸಿದರು.</p>
<p>ವಿಧಾನಸಭೆಯಲ್ಲಿ ವಿಪಕ್ಷಗಳ ಗದ್ದಲ ವಿಚಾರ ಕುರಿತು ಪ್ರತಿಕ್ರಿಯಿಸಿದ ಮಾಜಿ ಸಚಿವ ಎಚ್ ವಿಶ್ವನಾಥ್, ಮಾತೆತ್ತಿದ್ದರೆ ಸಿದ್ದರಾಮಯ್ಯ ಸಂವಿಧಾನದ ಬಗ್ಗೆ ಮಾತನಾಡುತ್ತಾರೆ. ಪ್ರಜಾಪ್ರಭುತ್ವ ಅಪಾಯದಲ್ಲಿದೆ ಅಂತಾರೆ. ಎರಡು ದಿನ ವಿಧಾನಸಭೆ ನಡೆಯದಂತೆ ತಡೆ ಮಾಡಿದ್ದೀರಾ. ಏನಿದರ ಅರ್ಥ ? ಬರೀ ರಾಜಕೀಯ ಮಾಡೋದಾ ? ಎಂದು ಪ್ರಶ್ನಿಸಿದರು.</p>
<p>ಜಗಳ ಮಾಡುವುದಕ್ಕೆ ಆರೋಪ ಪ್ರತ್ಯಾರೋಪಕ್ಕಾಗಿ ವಿಧಾನಸಭೆ ಅಲ್ಲ. ಅದು ಜನರ ಹಿತದೃಷ್ಟಿಯ ಚರ್ಚೆಗಾಗಿ ಇರುವುದು. ಇದನ್ನು ಅರಿತು ವಿಪಕ್ಷಗಳು ರಾಜ್ಯದ ಅಭಿವೃದ್ದಿಯ ವಿಚಾರ ಚರ್ಚೆ ಮಾಡಿ ಎಂದು ಹೆಚ್.ವಿಶ್ವನಾಥ್ ವಿಪಕ್ಷ ನಾಯಕರಿಗೆ ತಿಳಿಸಿದರು.</p>
<p>Key words: basanagoeada patil Yatnal –Doreshwamy- Former minister- H. Vishwanath &#8211; against –both-mysore</p>
<p>The post <a href="https://www.justkannada.in/basanagoeada-patil-yatnal-doreshwamy-former-minister-h-vishwanath-against-both-mysore/">ದೊರೆಸ್ವಾಮಿ ಅವರ ಬಗ್ಗೆ ಯತ್ನಾಳ್ ಹೇಳಿಕೆ ವಿಚಾರ: ಇಬ್ಬರ ವಿರುದ್ದವೂ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಹೆಚ್.ವಿಶ್ವನಾಥ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಬಿಎಸ್ ವೈಗೆ ಅಭಿನಂದನೆ: ಅವರಿಬ್ಬರೂ ನಮಗೇನು ಆಜನ್ಮ ಶತ್ರುಗಳಲ್ಲ ಎಂದ್ರು  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು&#8230;</title>
		<link>https://www.justkannada.in/former-prime-minister-hd-deve-gowda-both-not-enemies-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Wed, 06 Nov 2019 09:43:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[both]]></category>
		<category><![CDATA[CM BS Yeddyurappa]]></category>
		<category><![CDATA[enemies]]></category>
		<category><![CDATA[former prime minister HD Deve Gowda]]></category>
		<category><![CDATA[not]]></category>
		<guid isPermaLink="false">https://www.justkannada.in/?p=16066</guid>

					<description><![CDATA[<p>ಬೆಂಗಳೂರು,ನ,6,2019(www.justkannada.in):  ರಾಜಕೀಯದಲ್ಲಿ ಯಾರು ಶತ್ರುಗಳು ಅಲ್ಲ. ಮಿತ್ರರೂ ಅಲ್ಲ. ಸಿಎಂ ಬಿಎಸ್ ವೈ ಮತ್ತು ಸಿದ್ಧರಾಮಯ್ಯ ನಮಗೇನು ಆ ಜನ್ಮದ ಶತ್ರುಗಳಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ. ತಮ್ಮ ಮತ್ತು ಸಿಎಂ ಬಿಎಸ್ ವೈ ನಡುವೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆ ಕುರಿತು  ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯಿಸಿದ ಹೆಚ್.ಡಿ ದೇವಗೌಡರು, ಯಡಿಯೂರಪ್ಪ ಏನು ನಮಗೆ ಶತ್ರು ಅಲ್ಲ. ಯಾವ ಸಂಧರ್ಭದಲ್ಲಿ ಏನು ಬೇಕಾದರೂ ಆಗಬಹುದು. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಡಿಯೂರಪ್ಪ, [&#8230;]</p>
<p>The post <a href="https://www.justkannada.in/former-prime-minister-hd-deve-gowda-both-not-enemies-cm-bs-yeddyurappa/">ಸಿಎಂ ಬಿಎಸ್ ವೈಗೆ ಅಭಿನಂದನೆ: ಅವರಿಬ್ಬರೂ ನಮಗೇನು ಆಜನ್ಮ ಶತ್ರುಗಳಲ್ಲ ಎಂದ್ರು  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ನ,6,2019(<a href="https://www.justkannada.in">www.justkannada.in</a>):  ರಾಜಕೀಯದಲ್ಲಿ ಯಾರು ಶತ್ರುಗಳು ಅಲ್ಲ. ಮಿತ್ರರೂ ಅಲ್ಲ. ಸಿಎಂ ಬಿಎಸ್ ವೈ ಮತ್ತು ಸಿದ್ಧರಾಮಯ್ಯ ನಮಗೇನು ಆ ಜನ್ಮದ ಶತ್ರುಗಳಲ್ಲ ಎಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು ತಿಳಿಸಿದ್ದಾರೆ.</p>
<p>ತಮ್ಮ ಮತ್ತು ಸಿಎಂ ಬಿಎಸ್ ವೈ ನಡುವೆ ನಡೆದಿದೆ ಎನ್ನಲಾದ ದೂರವಾಣಿ ಸಂಭಾಷಣೆ ಕುರಿತು  ಬೆಂಗಳೂರಿನಲ್ಲಿ ಇಂದು ಪ್ರತಿಕ್ರಿಯಿಸಿದ ಹೆಚ್.ಡಿ ದೇವಗೌಡರು, ಯಡಿಯೂರಪ್ಪ ಏನು ನಮಗೆ ಶತ್ರು ಅಲ್ಲ. ಯಾವ ಸಂಧರ್ಭದಲ್ಲಿ ಏನು ಬೇಕಾದರೂ ಆಗಬಹುದು. ರಾಜಕೀಯದಲ್ಲಿ ಯಾರೂ ಶಾಶ್ವತ ಶತ್ರುಗಳಲ್ಲ, ಮಿತ್ರರೂ ಅಲ್ಲ. ಯಡಿಯೂರಪ್ಪ, ಸಿದ್ದರಾಮಯ್ಯ ನಮಗೇನು ಆ ಜನ್ಮ ಶತ್ರುಗಳು ಅಲ್ಲ. ಆಯಾ ಸಂದರ್ಭಕ್ಕೆ ಅನುಗುಣವಾಗಿ ರಾಜಕೀಯವಾಗಿ ಮಾತಾಡಿರುತ್ತೇವೆ ಅಷ್ಟೆ. ಸಿದ್ಧರಾಮಯ್ಯ ನಾವು ಸಾಕಷ್ಟು ಹೋರಾಟ ಮಾಡಿದ್ದೇವೆ. ಒಂದೇ ವೇದಿಕೆಯಲ್ಲಿ ಕುಳಿತಿದ್ದೇವೆ. ಎಲ್ಲರೂ ದೇವರಾಜ್ ಅರಸು ಅಷ್ಟು ಎತ್ತರಕ್ಕೆ ಬೆಳೆಯಬೇಕು,&#8221; ಎಂದರು.</p>
<p><strong>ಯಾದಗಿರಿ ಪಿಎಸ್ ಐ ಎತ್ತಂಗಡಿ- ಸಿಎಂ ಬಿಎಸ್ ವೈಗೆ ಮಾಜಿ ಪ್ರಧಾನಿ ಹೆಚ್.ಡಿ ಡಿ ಅಭಿನಂದನೆ&#8230;</strong></p>
<p>ಇನ್ನು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ಆರೋಪಕ್ಕೆ ಸಂಬಂಧಿಸಿದಂತೆ ಹೆಚ್.ಡಿ ದೇವೇಗೌಡರು ಪ್ರತಿಭಟನೆ ಎಚ್ಚರಿಕೆ ನೀಡಿದ ಬೆನ್ನಲ್ಲೆ ಯಾದಗಿರಿ ಪಿಎಸ್ ಐ ಬಾಪುಗೌಡ ವರ್ಗಾವಣೆ ಆದೇಶ ಹೊರಡಿಸಿದ ಸಿಎಂ ಬಿಎಸ್ ಯಡಿಯೂರಪ್ಪಗೆ ಅಭಿನಂದನೆ ಸಲ್ಲಿಸಿದರು.</p>
<p>ಸಿಎಂ ಬಿಎಸ್ ಯಡಿಯೂರಪ್ಪ ವಿಷಯ ತಿಳಿದ ಕೂಡಲೇ ಪಿಎಸ್ ಐ ವಿರುದ್ದ ಕ್ರಮ ತೆಗೆದುಕೊಂಡಿದ್ದಾರೆ.  ಇಂತಹ ಘಟನೆಗಳು ಯಾವತ್ತು ಮರುಕಳಿಸಬಾರದು. ತಕ್ಷಣ ಕ್ರಮ ಕೈಗೊಂಡಿದ್ದಕ್ಕೆ ಬಿಎಸ್ ವೈಗೆ ಅಭಿನಂದನೆ ಸಲ್ಲಿಸುತ್ತೇನೆ. ಸಿಎಂ ಬಿಎಸ್ ವೈರನ್ನ ಹೆದರಿಸಲು ಪ್ರತಿಭಟನೆ ಎಚ್ಚರಿಕೆ ನೀಡಿರಲಿಲ್ಲ.  ಘಟನೆ ಬಗ್ಗೆ ಗಮನ ಸೆಳೆಯಲು ಪ್ರತಿಭಟನೆ ನಡೆಸುವುದಾಗಿ ತಿಳಿಸಿದ್ದೆ ಎಂದು ಹೆಚ್.ಡಿ ದೇವೇಗೌಡರು ತಿಳಿಸಿದರು.</p>
<p>ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನರಿಗೆ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ದೌರ್ಜನ್ಯ ಆಗದಂತೆ ನೋಡಿಕೊಳ್ಳಬೇಕು. ಯಡಿಯೂರಪ್ಪನವರಿಗೆ ಪತ್ರ ಬರೆದಿದ್ದು ನಿಜ. ಅತಿವೃಷ್ಟಿಯಿಂದಾಗಿ ಹತ್ತು ಹಲವು ಸಮಸ್ಯೆಗಳಿಂದಾಗಿ, ರಾಜಕೀಯ ಹೋರಾಟ ಇತ್ತು. ಇನ್ನು ಬಿಎಸ್ ವೈ ಗೆ ಫೋನ್ ಮಾಡಿದ್ದು ನಿಜ. ಆದರೆ ರಾಜಕೀಯ ವಿಚಾರ ಮಾತನಾಡಿಲ್ಲ. ಕಡತ ವಿಲೇವಾರಿ ಕುರಿತು ಮಾತನಾಡಿದ್ದೇನೆ ಅಷ್ಟೆ ಎಂದು ಹೆಚ್. ಡಿ ದೇವೇಗೌಡ ಸ್ಪಷ್ಟನೆ ನೀಡಿದರು.</p>
<p>Key words: Former Prime Minister -HD Deve Gowda &#8211; both &#8211; not – enemies- cm bs yeddyurappa</p>
<p>The post <a href="https://www.justkannada.in/former-prime-minister-hd-deve-gowda-both-not-enemies-cm-bs-yeddyurappa/">ಸಿಎಂ ಬಿಎಸ್ ವೈಗೆ ಅಭಿನಂದನೆ: ಅವರಿಬ್ಬರೂ ನಮಗೇನು ಆಜನ್ಮ ಶತ್ರುಗಳಲ್ಲ ಎಂದ್ರು  ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
