<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>boys Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/boys/feed/" rel="self" type="application/rss+xml" />
	<link>https://www.justkannada.in/tag/boys/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 14 Jul 2025 09:38:13 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>boys Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/boys/</link>
	<width>32</width>
	<height>32</height>
</image> 
	<item>
		<title>ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು</title>
		<link>https://www.justkannada.in/swimming-championships/</link>
		
		<dc:creator><![CDATA[prashanth]]></dc:creator>
		<pubDate>Mon, 14 Jul 2025 09:38:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Sports]]></category>
		<category><![CDATA[5 medals]]></category>
		<category><![CDATA[boys]]></category>
		<category><![CDATA[Mysore.]]></category>
		<category><![CDATA[State]]></category>
		<category><![CDATA[Swimming Championships]]></category>
		<guid isPermaLink="false">https://www.justkannada.in/?p=142737</guid>

					<description><![CDATA[<p>ಮೈಸೂರು,ಜುಲೈ,14,2025 (www.justkannada.in): ರಾಜ್ಯ ಮಟ್ಟದ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ ರುತ್ವಾ ಹಾಗೂ ಕೃತಿಕ್ ವೇದೇಶ್ ಇಬ್ಬರು ಪ್ರತಿಭೆಗಳು ಶ್ರೇಷ್ಠ ಹಾಗೂ ಆಕರ್ಷಕ ಪ್ರದರ್ಶನ ನೀಡಿ, ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ. ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್‌ ನಲ್ಲಿ ಜು.9ರಿಂದ 13ರವರೆಗೆ ನಡೆದ ಕರ್ನಾಟಕ ಈಜು ಸಂಘ (KSA) ಆಯೋಜಿತ ಎನ್‌ ಆರ್‌ಜೆ ರಾಜ್ಯ ಉಪ-ಜೂನಿಯರ್ ಮತ್ತು ಜೂನಿಯರ್ ಈಜು ಚಾಂಪಿಯನ್‌ ಶಿಪ್‌ ನಲ್ಲಿ ಮೈಸೂರಿನ ಜೆ.ಪಿ.ನಗರದ ಗ್ಲೋಬಲ್‌ ಸ್ಪೋಟ್ಸ್೯ ಅಸೋಸಿಯೇಷನ್ ನ ಈಜುಪಟುಗಳು [&#8230;]</p>
<p>The post <a href="https://www.justkannada.in/swimming-championships/">ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,14,2025 (www.justkannada.in):</strong> ರಾಜ್ಯ ಮಟ್ಟದ ಈಜು ಚಾಂಪಿಯನ್ ಶಿಪ್ ನಲ್ಲಿ ಮೈಸೂರಿನ ರುತ್ವಾ ಹಾಗೂ ಕೃತಿಕ್ ವೇದೇಶ್ ಇಬ್ಬರು ಪ್ರತಿಭೆಗಳು ಶ್ರೇಷ್ಠ ಹಾಗೂ ಆಕರ್ಷಕ ಪ್ರದರ್ಶನ ನೀಡಿ, ರಾಷ್ಟ್ರೀಯ ಚಾಂಪಿಯನ್ ಶಿಪ್ ಗೆ ಆಯ್ಕೆಯಾಗಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಬೆಂಗಳೂರಿನ ಬಸವನಗುಡಿ ಅಕ್ವಾಟಿಕ್ ಸೆಂಟರ್‌ ನಲ್ಲಿ ಜು.9ರಿಂದ 13ರವರೆಗೆ ನಡೆದ ಕರ್ನಾಟಕ ಈಜು ಸಂಘ (KSA) ಆಯೋಜಿತ ಎನ್‌ ಆರ್‌ಜೆ ರಾಜ್ಯ ಉಪ-ಜೂನಿಯರ್ ಮತ್ತು ಜೂನಿಯರ್ ಈಜು ಚಾಂಪಿಯನ್‌ ಶಿಪ್‌ ನಲ್ಲಿ ಮೈಸೂರಿನ ಜೆ.ಪಿ.ನಗರದ ಗ್ಲೋಬಲ್‌ ಸ್ಪೋಟ್ಸ್೯ ಅಸೋಸಿಯೇಷನ್ ನ ಈಜುಪಟುಗಳು ತಮ್ಮ ಉತ್ತಮ ಕೌಶಲ್ಯದೊಂದಿಗೆ, ಆಕರ್ಷಕ ಪ್ರದರ್ಶನ ನೀಡಿದ್ದಾರೆ‌.</p>
<p>ಐದು ದಿನಗಳ ಕಾಲ ನಡೆದ ಈ ಸ್ಪರ್ಧೆಯಲ್ಲಿ ರುತ್ವಾ. ಎಸ್‌ 2 ಚಿನ್ನ ಹಾಗೂ 2 ಕಂಚಿನ ಪದಕ ಹಾಗೂ ಕೃತಿಕ್ ವೇದೇಶ್ 1 ಬೆಳ್ಳಿ ಪದಕ ಪಡೆಯುವುದರೊಂದಿಗೆ ಜಿಎಸ್ಎ ತಂಡ ಒಟ್ಟು ಐದು ಪದಕಗಳನ್ನು ತನ್ನದಾಗಿಸಿಕೊಂಡಿದೆ. ಈ ಸಾಧನೆಯ ಹಿಂದೆ ತರಬೇತಿ ಸಿಬ್ಬಂದಿಯ ಶ್ರಮವೂ ಮಹತ್ವಪೂರ್ಣವಾಗಿದೆ.</p>
<p>&#8220;ಈಜಿನಲ್ಲಿ ನಾವು ಸಾಧನೆ ಮಾತ್ರವಲ್ಲ, ಇತಿಹಾಸವನ್ನೂ ನಿರ್ಮಿಸುತ್ತಾ ,ಮುಂದಿನ ಮಟ್ಟದ ಸ್ಪರ್ಧೆಗಳತ್ತ ಹೆಜ್ಜೆ ಇಡುತ್ತಿದ್ದೇವೆ &#8221; ಎಂದು ಜಿಎಸ್ಎ ಮುಖ್ಯ ತರಬೇತುದಾರ ಪವನ್ ಕುಮಾರ್ ತಮ್ಮ ಈಜುಗಾರರ ಸಾಧನೆ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.</p>
<p>ರುತ್ವಾ ಎಸ್:  200 ಮೀ. ಬಟರ್ ಫ್ಲೈ (2:39:62), 100 ಮೀ. ಬಟರ್ ಫ್ಲೈ (1:11:06) 2 ಚಿನ್ನದ ಪದಕ. 200 ಮೀ. ಫ್ರೀ ಸ್ಟೈಲ್ ನಲ್ಲಿ (2:25:39), 100 ಮೀ. ಫ್ರೀ ಸ್ಟೈಲ್ ನಲ್ಲಿ (1:08:10) 2 ಕಂಚಿನ ಪದಕ ಪಡೆದಿದ್ದು, ಇವರ ಈಜು ಶೈಲಿ ಸ್ಪರ್ಧೆಯ ಆಕರ್ಷಣೆಯಾಗಿತ್ತು.</p>
<p>ಕೃತಿಕ್ ವೇದೇಶ್: 200ಮೀ. ಬಟರ್ ಫ್ಲೈನಲ್ಲಿ(2:45:04) ಬೆಳ್ಳಿ ಪದಕ ಪಡೆದಿದ್ದಾರೆ. ಇವರ ಸಾಧನೆಗೆ ಪೋಷಕರು, ಕೋಚ್‌ ಗಳು ಮತ್ತು ಸಹ ಈಜುಗಾರರಿಂದ ಭಾರೀ ಪ್ರಶಂಸೆ ವ್ಯಕ್ತವಾಗಿದೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: State, Swimming Championships, Mysore, boys, 5 medals</p>
<p>The post <a href="https://www.justkannada.in/swimming-championships/">ರಾಜ್ಯ ಈಜು ಚಾಂಪಿಯನ್‌ ಶಿಪ್‌ : 5 ಪದಕ ಗೆದ್ದು ಮಿಂಚಿದ ಮೈಸೂರು ಪ್ರತಿಭೆಗಳು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಣೇಶ ವಿಸರ್ಜನೆ ವೇಳೆ ಯುವಕರಿಗೆ ಚಾಕು ಇರಿತ</title>
		<link>https://www.justkannada.in/mandya-stabbed-boys-injury/</link>
		
		<dc:creator><![CDATA[prashanth]]></dc:creator>
		<pubDate>Sat, 21 Sep 2024 06:03:59 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[boys]]></category>
		<category><![CDATA[injury]]></category>
		<category><![CDATA[mandya]]></category>
		<category><![CDATA[stabbed]]></category>
		<guid isPermaLink="false">https://www.justkannada.in/?p=129577</guid>

					<description><![CDATA[<p>ಮಂಡ್ಯ,ಸೆಪ್ಟಂಬರ್,21,2024 (www.justkannada.in):  ಗಣೇಶ ವಿಸರ್ಜನೆ ವೇಳೆ  ಯುವಕನ ಮೇಲೆ ಹಲ್ಲೆ ಮಾಡಿ ಚಾಕು ಇರಿದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ. ಸಚಿನ್, ನಂಜುಂಡಸ್ವಾಮಿಗೆ  ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ. ದರ್ಶನ್, ಲೋಕೇಶ ಹಾಗೂ ಸ್ನೇಹಿತರ ಗ್ಯಾಂಗ್ ಗಲಾಟೆ ಮಾಡಿ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಹಳೇ ದ್ವೇಷ ಹಿನ್ನೆಲೆ  ಮಾಚಹಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್, ನಂಜುಂಡಸ್ವಾಮಿ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ. [&#8230;]</p>
<p>The post <a href="https://www.justkannada.in/mandya-stabbed-boys-injury/">ಗಣೇಶ ವಿಸರ್ಜನೆ ವೇಳೆ ಯುವಕರಿಗೆ ಚಾಕು ಇರಿತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಸೆಪ್ಟಂಬರ್,21,2024 (<a href="http://www.justkannada.in">www.justkannada.in</a>):  </strong>ಗಣೇಶ ವಿಸರ್ಜನೆ ವೇಳೆ  ಯುವಕನ ಮೇಲೆ ಹಲ್ಲೆ ಮಾಡಿ ಚಾಕು ಇರಿದಿರುವ ಘಟನೆ ಮಂಡ್ಯ ತಾಲೂಕಿನ ಮಾಚಹಳ್ಳಿಯಲ್ಲಿ ನಡೆದಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಚಿನ್, ನಂಜುಂಡಸ್ವಾಮಿಗೆ  ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ. ದರ್ಶನ್, ಲೋಕೇಶ ಹಾಗೂ ಸ್ನೇಹಿತರ ಗ್ಯಾಂಗ್ ಗಲಾಟೆ ಮಾಡಿ ಹಲ್ಲೆ ನಡೆಸಿ ಚಾಕು ಇರಿದಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.</p>
<p>ಹಳೇ ದ್ವೇಷ ಹಿನ್ನೆಲೆ  ಮಾಚಹಳ್ಳಿಯಲ್ಲಿ ಗಣೇಶ ವಿಸರ್ಜನೆ ವೇಳೆ ಡ್ಯಾನ್ಸ್ ಮಾಡುತ್ತಿದ್ದ ಸಚಿನ್, ನಂಜುಂಡಸ್ವಾಮಿ ಮೇಲೆ ಹಲ್ಲೆ ನಡೆಸಿ ಹೊಟ್ಟೆಗೆ ಚಾಕು ಇರಿಯಲಾಗಿದೆ.  ದರ್ಶನ್ ಮತ್ತು ಸಚಿನ್ ನಡುವೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.</p>
<p>ಸದ್ಯ ಗಾಯಗೊಂಡ ಸಚಿನ್ ಕೈ ಹೊಟ್ಟೆ ಭಾಗಕ್ಕೆ ಗಾಯಗಳಾಗಿದ್ದು ಹಾಗೂ ನಂಜುಂಡಸ್ವಾಮಿಗೆ ಕಣ್ಣಿಗೆ ಗಾಯವಾಗಿದೆ. ಸದ್ಯ ಇಬ್ಬರನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.</p>
<p>Key words: mandya, stabbed, boys, injury</p>
<p>The post <a href="https://www.justkannada.in/mandya-stabbed-boys-injury/">ಗಣೇಶ ವಿಸರ್ಜನೆ ವೇಳೆ ಯುವಕರಿಗೆ ಚಾಕು ಇರಿತ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು&#8230;</title>
		<link>https://www.justkannada.in/mysore-hd-kote-boys-swimming-death/</link>
		
		<dc:creator><![CDATA[JK Desk]]></dc:creator>
		<pubDate>Thu, 02 Jul 2020 11:38:55 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[boys]]></category>
		<category><![CDATA[death]]></category>
		<category><![CDATA[hd kote]]></category>
		<category><![CDATA[Mysore.]]></category>
		<category><![CDATA[swimming]]></category>
		<guid isPermaLink="false">https://www.justkannada.in/?p=31258</guid>

					<description><![CDATA[<p>ಮೈಸೂರು,ಜು,2,2020(www.justkannada.in): ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಎಚ್.ಡಿ.ಕೋಟೆಯ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಆಲನಹಳ್ಳಿ ಗ್ರಾಮದ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. 11ವರ್ಷದ ಪ್ರೀತಂ ಮತ್ತು 12ವರ್ಷದ ಅರ್ಜುನ್ ಮೃತಪಟ್ಟವರು. ‌ಇನ್ನು ಮೃತದೇಹಗಳ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಾಗಿದೆ. Key words:  mysore- HD kote-boys -swimming -death</p>
<p>The post <a href="https://www.justkannada.in/mysore-hd-kote-boys-swimming-death/">ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಜು,2,2020(<a href="https://www.justkannada.in">www.justkannada.in</a>): ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹೆಚ್.ಡಿ ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.</p>
<p>ಎಚ್.ಡಿ.ಕೋಟೆಯ ಆಲನಹಳ್ಳಿ ಗ್ರಾಮದ ಕೆರೆಯಲ್ಲಿ ಈ ಅವಘಡ ಸಂಭವಿಸಿದೆ. ಆಲನಹಳ್ಳಿ ಗ್ರಾಮದ ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. 11ವರ್ಷದ ಪ್ರೀತಂ ಮತ್ತು 12ವರ್ಷದ ಅರ್ಜುನ್ ಮೃತಪಟ್ಟವರು. ‌ಇನ್ನು ಮೃತದೇಹಗಳ ಬಳಿ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.<img loading="lazy" decoding="async" class="aligncenter size-medium wp-image-31260" src="https://www.justkannada.in/wp-content/uploads/2020/07/des-225x300.png" alt="" width="225" height="300" /></p>
<p>ಈ ಕುರಿತು ಎಚ್.ಡಿ.ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ  ಪ್ರಕರಣ ದಾಖಲಾಗಿದೆ.</p>
<p>Key words:  mysore- HD kote-boys -swimming -death</p>
<p>The post <a href="https://www.justkannada.in/mysore-hd-kote-boys-swimming-death/">ಕೆರೆಯಲ್ಲಿ ಈಜಲು ಹೋದ ಬಾಲಕರಿಬ್ಬರು ನೀರುಪಾಲು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಾಹನದಲ್ಲಿ ಕನ್ನಡ ಬಾವುಟ ಹಾಕಿದಕ್ಕೆ ತಮಿಳುಗರ ಕಿರಿಕ್ : ಬಾವುಟ ತೆಗೆಯಿರಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕನ್ನಡಿಗರು&#8230;..</title>
		<link>https://www.justkannada.in/tamilnadu-boys-kirik-kannada-flag-vehicle-coimbatore/</link>
		
		<dc:creator><![CDATA[JK Desk]]></dc:creator>
		<pubDate>Thu, 02 Jan 2020 05:51:06 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[boys]]></category>
		<category><![CDATA[Coimbatore]]></category>
		<category><![CDATA[Kannada flag]]></category>
		<category><![CDATA[kirik]]></category>
		<category><![CDATA[TamilNadu]]></category>
		<category><![CDATA[Vehicle]]></category>
		<guid isPermaLink="false">https://www.justkannada.in/?p=20112</guid>

					<description><![CDATA[<p>ಚಾಮರಾಜನಗರ,ಜ,2,2020(www.justkannada.in): ಕೊಯಮತ್ತೂರಿನಲ್ಲಿ ತಮಿಳಿನ ಯುವಕರ ಗುಂಪೊಂದು ಕರ್ನಾಟಕ ಪ್ರವಾಸಿಗರ ಕಾರಿಗೆ ಕಟ್ಟಿದ್ದ ಕರ್ನಾಟಕದ ಬಾವುಟ ತೆಗೆಯಿರಿ ಎಂದು ಕಿರಿಕ್ ಮಾಡಿರುವ ಘಟನೆ ನಡೆದಿದೆ. ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ 9 ಮಂದಿ ಯುವಕರ ತಂಡ ಹೊಸ ವರ್ಷಾಚರಣೆ ಪ್ರಯುಕ್ತ ಸದ್ಗುರು ಅವರ ಈಶಾ ಪೌಂಡೇಷನ್​ಗೆ ಭೇಟಿ ನೀಡಲು ತೆರಳುತ್ತಿದ್ದರು. ಯುವಕರು ವಾಹನದಲ್ಲಿ ಕನ್ನಡ ಬಾವುಟ ಕಟ್ಟಿಕೊಂಡಿದ್ದರು. ಈ ಹಿನ್ನೆಲೆ ತಮಿಳುನಾಡಿನ ಯುವಕರ ಗುಂಪೊಂದು ಒಂದೂವರೆ ಕಿ.ಮೀ ಗಿಂತಲೂ ಹೆಚ್ಚಿನ ದೂರ ಬೈಕ್​ನಲ್ಲಿ ಚೇಸ್ ಮಾಡಿಕೊಂಡು ಬಂದು ಪುಂಡಾಟ [&#8230;]</p>
<p>The post <a href="https://www.justkannada.in/tamilnadu-boys-kirik-kannada-flag-vehicle-coimbatore/">ವಾಹನದಲ್ಲಿ ಕನ್ನಡ ಬಾವುಟ ಹಾಕಿದಕ್ಕೆ ತಮಿಳುಗರ ಕಿರಿಕ್ : ಬಾವುಟ ತೆಗೆಯಿರಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕನ್ನಡಿಗರು&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಾಮರಾಜನಗರ,ಜ,2,2020(<a href="https://www.justkannada.in">www.justkannada.in</a>): ಕೊಯಮತ್ತೂರಿನಲ್ಲಿ ತಮಿಳಿನ ಯುವಕರ ಗುಂಪೊಂದು ಕರ್ನಾಟಕ ಪ್ರವಾಸಿಗರ ಕಾರಿಗೆ ಕಟ್ಟಿದ್ದ ಕರ್ನಾಟಕದ ಬಾವುಟ ತೆಗೆಯಿರಿ ಎಂದು ಕಿರಿಕ್ ಮಾಡಿರುವ ಘಟನೆ ನಡೆದಿದೆ.</p>
<p>ಚಾಮರಾಜನಗರ ತಾಲೂಕಿನ ಕಿಲಗೆರೆ ಗ್ರಾಮದ 9 ಮಂದಿ ಯುವಕರ ತಂಡ ಹೊಸ ವರ್ಷಾಚರಣೆ ಪ್ರಯುಕ್ತ ಸದ್ಗುರು ಅವರ ಈಶಾ ಪೌಂಡೇಷನ್​ಗೆ ಭೇಟಿ ನೀಡಲು ತೆರಳುತ್ತಿದ್ದರು. ಯುವಕರು ವಾಹನದಲ್ಲಿ ಕನ್ನಡ ಬಾವುಟ ಕಟ್ಟಿಕೊಂಡಿದ್ದರು. ಈ ಹಿನ್ನೆಲೆ ತಮಿಳುನಾಡಿನ ಯುವಕರ ಗುಂಪೊಂದು ಒಂದೂವರೆ ಕಿ.ಮೀ ಗಿಂತಲೂ ಹೆಚ್ಚಿನ ದೂರ ಬೈಕ್​ನಲ್ಲಿ ಚೇಸ್ ಮಾಡಿಕೊಂಡು ಬಂದು ಪುಂಡಾಟ ನಡೆಸಿದ್ದಾರೆ.</p>
<p>ವಾಹನದಲ್ಲಿ ಕನ್ನಡ ಬಾವುಟ ಹಾಕಿದ್ದಕ್ಕೆ ತಮಿಳಿಗರ ಯುವಕರ ಗುಂಪು ಕಿರಿಕ್​ ಮಾಡಿದ್ದು, ತಮಿಳುನಾಡಿನ ಬಾವುಟವನ್ನು ನಾವು ನಿಮ್ಮ ರಾಜ್ಯಕ್ಕೆ ಹಾಕಿಕೊಂಡು ಬಂದರೆ ತಗಾದೆ ತೆಗೆಯುತ್ತೀರಿ, ಈಗ ನೀವು ಇಲ್ಲಿಗೆ ಬಂದಿದ್ದೀರಿ ಬಾವುಟ ತೆಗೆಯಿರಿ, ಇಲ್ಲದಿದ್ದರೆ, ನಿಮ್ಮ ರಾಜ್ಯಕ್ಕೆ ವಾಪಸ್ಸಾಗಿ ಎಂದು ಎಚ್ಚರಿಕೆ ನೀಡಿದರು.</p>
<p>ಈ ಮೂಲಕ ಕಾರಿಗೆ ಕಟ್ಟಿದ್ದ ಕನ್ನಡ ಬಾವುಟ ತೆಗೆಯುವಂತೆ ಕನ್ನಡಿಗರ ಮೇಲೆ ದಬ್ಬಾಳಿಕೆ ಮಾಡಿದ್ದು, ತಮಿಳಿಗರ ದಬ್ಬಾಳಿಕೆಗೆ ಪ್ರವಾಸಕ್ಕೆ ತೆರಳಿದ್ದ ಕನ್ನಡಿಗ ಯುವಕರ ಗುಂಪು ಖಡಕ್ ಉತ್ತರ ನೀಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಬಾವುಟ ತೆಗೆಯುವುದಿಲ್ಲ. ಕನ್ನಡ ಬಾವುಟ ಯಾವುದೇ ಕಾರಣಕ್ಕು ತೆಗೆಯುವುದಿಲ್ಲ ಎಂದು ತಮಿಳಿನಲ್ಲೆ ಎಚ್ಚರಿಕೆ ನೀಡಿದರು.</p>
<p>ಇಲ್ಲಿ ಬಾವುಟ ತೆಗೆಸಿದರೆ ಕರ್ನಾಟಕದಲ್ಲಿ ಬೇರೆ ಘಟನೆ ‌ನಡೆಯುತ್ತದೆ. ನಮ್ಮ ಪ್ರಾಣ ಹೋದ್ರು ಬಾವುಟ ತೆಗೆಯುವುದಿಲ್ಲ. ನಮ್ಮ ಕಾರಿನಲ್ಲಿ ನಾವು ಕಟ್ಟಿಕೊಂಡಿದ್ದೇವೆ, ಅದನ್ನು ತೆಗೆಯುವ ಪ್ರಶ್ನೆ ಇಲ್ಲ ಎಂದು ಕನ್ನಡಿಗರ ಯುವಕರ ತಂಡ ತಿರುಗೇಟು ನೀಡಿದೆ.</p>
<p>Key words: Tamilnadu-boys- kirik -Kannada flag – vehicle- Coimbatore</p>
<p>The post <a href="https://www.justkannada.in/tamilnadu-boys-kirik-kannada-flag-vehicle-coimbatore/">ವಾಹನದಲ್ಲಿ ಕನ್ನಡ ಬಾವುಟ ಹಾಕಿದಕ್ಕೆ ತಮಿಳುಗರ ಕಿರಿಕ್ : ಬಾವುಟ ತೆಗೆಯಿರಿ ಎಂದವರಿಗೆ ಖಡಕ್ ಉತ್ತರ ಕೊಟ್ಟ ಕನ್ನಡಿಗರು&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
