<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>breakfast meeting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/breakfast-meeting/feed/" rel="self" type="application/rss+xml" />
	<link>https://www.justkannada.in/tag/breakfast-meeting/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 28 May 2026 08:16:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>breakfast meeting Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/breakfast-meeting/</link>
	<width>32</width>
	<height>32</height>
</image> 
	<item>
		<title>ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ</title>
		<link>https://www.justkannada.in/cm-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Thu, 28 May 2026 08:12:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakfast meeting]]></category>
		<category><![CDATA[CM Siddaramaiah]]></category>
		<category><![CDATA[DK Shivakumar]]></category>
		<category><![CDATA[next CM]]></category>
		<guid isPermaLink="false">https://www.justkannada.in/?p=155351</guid>

					<description><![CDATA[<p>ಬೆಂಗಳೂರು,ಮೇ,28,2026 (www.justkannada.in):  ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ  ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ರೇಕ್ ಫಾಸ್ಟ್ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ. ಇಂದು ಬೆಳಿಗ್ಗೆ ಸಂಪುಟ ಸಹದ್ಯೋಗಿಗಳಿಗೆ ಉಪಹಾರ ಸಭೆ ಆಯೋಜಿಸಿದ್ದ ಸಿಎಂ ಸಿದ್ದರಾಮಯ್ಯ  ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಸಚಿವರಿಗೆ ತಿಳಿಸಿದ್ದು ಇದೇ ವೇಳೆ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಹೈಕಮಾಂಡ್  ಹೇಳಿರೋದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ. ಅಲ್ಲದೆ ಸಭೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ ಪಾಟೀಲ್ [&#8230;]</p>
<p>The post <a href="https://www.justkannada.in/cm-cm-siddaramaiah/">ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,28,2026 (<a href="http://www.justkannada.in">www.justkannada.in</a>): </strong> ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ  ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಬ್ರೇಕ್ ಫಾಸ್ಟ್ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ ಎಂದು ವರದಿಯಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಬೆಳಿಗ್ಗೆ ಸಂಪುಟ ಸಹದ್ಯೋಗಿಗಳಿಗೆ ಉಪಹಾರ ಸಭೆ ಆಯೋಜಿಸಿದ್ದ ಸಿಎಂ ಸಿದ್ದರಾಮಯ್ಯ  ತಾವು ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುವುದಾಗಿ ಸಚಿವರಿಗೆ ತಿಳಿಸಿದ್ದು ಇದೇ ವೇಳೆ ಮುಂದಿನ ಸಿಎಂ ಡಿಕೆ ಶಿವಕುಮಾರ್ ಎಂದು ಹೈಕಮಾಂಡ್  ಹೇಳಿರೋದಾಗಿ ಘೋಷಿಸಿದ್ದಾರೆ ಎನ್ನಲಾಗಿದೆ.</p>
<p>ಅಲ್ಲದೆ ಸಭೆ ಬಳಿಕ ಮಾತನಾಡಿರುವ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಮಧ್ಯಾಹ್ನ 3 ಗಂಟೆಗೆ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು ಡಿಕೆ ಶಿವಕುಮಾರ್ ಮುಂದಿನ ಸಿಎಂ ಆಗಲಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿರುವುದಾಗಿ ಹೇಳಿದ್ದಾರೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: DK Shivakumar,  next CM, CM Siddaramaiah, breakfast meeting</p>
<p>The post <a href="https://www.justkannada.in/cm-cm-siddaramaiah/">ಡಿಕೆಶಿ ಮುಂದಿನ ಮುಖ್ಯಮಂತ್ರಿ- ಬ್ರೇಕ್ ಫಾಸ್ಟ್  ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/breakfast-meeting-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Thu, 28 May 2026 05:30:47 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakfast meeting]]></category>
		<category><![CDATA[CM Siddaramaiah]]></category>
		<category><![CDATA[D K Shivakumar]]></category>
		<category><![CDATA[DCM]]></category>
		<guid isPermaLink="false">https://www.justkannada.in/?p=155332</guid>

					<description><![CDATA[<p>ಬೆಂಗಳೂರು,ಮೇ,28,2026 (www.justkannada.in):  ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು ಇದೀಗ ಇಂದು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದಾರೆ. ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ  ಉಪಹಾರ ಸಭೆ ನಡೆಸುತ್ತಿದ್ದಾರೆ. ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಹಲವರು ಭಾಗಿಯಾಗಿದ್ದಾರೆ. ಇದೇ [&#8230;]</p>
<p>The post <a href="https://www.justkannada.in/breakfast-meeting-cm-siddaramaiah/">ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,28,2026 (<a href="http://www.justkannada.in">www.justkannada.in</a>):</strong>  ರಾಜ್ಯದಲ್ಲಿ ಕಳೆದ ಎರಡು ದಿನಗಳಲ್ಲಿ ಭಾರೀ ರಾಜಕೀಯ ಬೆಳವಣಿಗೆ ನಡೆದಿದ್ದು ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದ್ದು ಇದೀಗ ಇಂದು ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸುತ್ತಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಸಿಎಂ ಸರ್ಕಾರಿ ನಿವಾಸ ಕಾವೇರಿಯಲ್ಲಿ ಸಚಿವರ ಜೊತೆ ಸಿಎಂ ಸಿದ್ದರಾಮಯ್ಯ  ಉಪಹಾರ ಸಭೆ ನಡೆಸುತ್ತಿದ್ದಾರೆ. ಉಪಹಾರ ಕೂಟದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವರಾದ ಎಂ.ಸಿ.ಸುಧಾಕರ್, ಬೈರತಿ ಸುರೇಶ್, ಸಂತೋಷ್ ಲಾಡ್, ಸಚಿವ ರಾಮಲಿಂಗ ರೆಡ್ಡಿ ಹಲವರು ಭಾಗಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-155334" src="https://www.justkannada.in/wp-content/uploads/2026/05/dks-1.jpg" alt="" width="500" height="721" srcset="https://www.justkannada.in/wp-content/uploads/2026/05/dks-1.jpg 500w, https://www.justkannada.in/wp-content/uploads/2026/05/dks-1-208x300.jpg 208w, https://www.justkannada.in/wp-content/uploads/2026/05/dks-1-291x420.jpg 291w, https://www.justkannada.in/wp-content/uploads/2026/05/dks-1-150x216.jpg 150w, https://www.justkannada.in/wp-content/uploads/2026/05/dks-1-300x433.jpg 300w" sizes="auto, (max-width: 500px) 100vw, 500px" /></p>
<p>ಇದೇ ವೇಳೆ ಡಿಸಿಎಂ ಡಿಕೆ ಶಿವಕುಮಾರ್ ಅವರು ಸಿಎಂ ಸಿದ್ದರಾಮಯ್ಯರ ಕಾಲಿಗೆ ಬಿದ್ದು ನಮಸ್ಕರಿಸಿ ಆಶೀರ್ವಾದ ಪಡೆದಿದ್ದಾರೆ. ಹಾಗೆಯೇ ಸಿಎಂ ಸಿದ್ದರಾಮಯ್ಯ ಡಿಕೆ ಶಿವಕುಮಾರ್ ಅವರನ್ನ ಆಲಂಗಿಸಿ ಆಶೀರ್ವಾದಿಸಿದ್ದಾರೆ.</p>
<p>ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸುವ ಸಾಧ್ಯತೆ ಇದ್ದು ಈ ವೇಳೆ ತಮ್ಮ ನಿರ್ಧಾರವನ್ನ ಪ್ರಕಟಿಸಲಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Breakfast meeting,  DCM, D.K  Shivakumar, CM Siddaramaiah</p>
<p>&nbsp;</p>
<p>The post <a href="https://www.justkannada.in/breakfast-meeting-cm-siddaramaiah/">ಬ್ರೇಕ್ ಫಾಸ್ಟ್ ಮೀಟಿಂಗ್: ಸಿಎಂ ಸಿದ್ದರಾಮಯ್ಯ ಕಾಲಿಗೆ ನಮಸ್ಕರಿಸಿ ಆಶೀರ್ವಾದ ಪಡೆದ ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ರೇಕ್ ಫಾಸ್ಟ್ ಮೀಟಿಂಗ್: ಎಲ್ಲವೂ ತಿಳಿಯಾಯ್ತು ಅಂದು ಕೊಂಡಿದ್ದೇನೆ- ಸಚಿವ ಪರಮೇಶ್ವರ್</title>
		<link>https://www.justkannada.in/minister-parameshwar-31/</link>
		
		<dc:creator><![CDATA[prashanth]]></dc:creator>
		<pubDate>Wed, 03 Dec 2025 05:42:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakfast meeting]]></category>
		<category><![CDATA[minister]]></category>
		<category><![CDATA[Parameshwar]]></category>
		<guid isPermaLink="false">https://www.justkannada.in/?p=148542</guid>

					<description><![CDATA[<p>ಬೆಂಗಳೂರು,ಡಿಸೆಂಬರ್,3,2025 (www.justkannada.in):  ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಏನು ಚರ್ಚೆಯಾಯಿತು. ಏನು ಮಾತನಾಡಿದರು ಎಂದು ಗೊತ್ತಿಲ್ಲ. ಈಗ ಎಲ್ಲವೂ ತಿಳಿಯಾಯಿತು ಅಂದುಕೊಂಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಒಳಗಡೆ ಏನು ಚರ್ಚೆ ಮಾಡಿದ್ದಾರೆ ಎಂದು ಗೊತ್ತಿಲ್ಲ.  ಎಲ್ಲವೂ ತಿಳಿಯಾಯಿತು ಅಂದು ಕೊಂಡಿದ್ದೇನೆ.  ಅನೇಕ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯುತ್ತದೆ. ವಿಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು. ಮಂಗಳೂರಿನಲ್ಲಿ ನಾರಾಯಣಗುರು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಿಎಂ ನನ್ನನ್ನು [&#8230;]</p>
<p>The post <a href="https://www.justkannada.in/minister-parameshwar-31/">ಬ್ರೇಕ್ ಫಾಸ್ಟ್ ಮೀಟಿಂಗ್: ಎಲ್ಲವೂ ತಿಳಿಯಾಯ್ತು ಅಂದು ಕೊಂಡಿದ್ದೇನೆ- ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,3,2025 (<a href="http://www.justkannada.in">www.justkannada.in</a>):</strong>  ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಏನು ಚರ್ಚೆಯಾಯಿತು. ಏನು ಮಾತನಾಡಿದರು ಎಂದು ಗೊತ್ತಿಲ್ಲ. ಈಗ ಎಲ್ಲವೂ ತಿಳಿಯಾಯಿತು ಅಂದುಕೊಂಡಿದ್ದೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ಒಳಗಡೆ ಏನು ಚರ್ಚೆ ಮಾಡಿದ್ದಾರೆ ಎಂದು ಗೊತ್ತಿಲ್ಲ.  ಎಲ್ಲವೂ ತಿಳಿಯಾಯಿತು ಅಂದು ಕೊಂಡಿದ್ದೇನೆ.  ಅನೇಕ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಚರ್ಚೆ ನಡೆಯುತ್ತದೆ. ವಿಪಕ್ಷಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದರು.</p>
<p>ಮಂಗಳೂರಿನಲ್ಲಿ ನಾರಾಯಣಗುರು ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಸಿಎಂ ನನ್ನನ್ನು ಕರೆದಿದ್ದಾರೆ ಹೀಗಾಗಿ ಹೋಗುತ್ತಿದ್ದೇವೆ  .ಮಂಗಳೂರು ಕಾರ್ಯಕ್ರಮಕ್ಕೆ ನಾನೂ ಹೋಗುತ್ತಿದ್ದೇನೆ ಎಂದರು.</p>
<p>Key words: Breakfast meeting, Minister, Parameshwar</p>
<p>&nbsp;</p>
<p>The post <a href="https://www.justkannada.in/minister-parameshwar-31/">ಬ್ರೇಕ್ ಫಾಸ್ಟ್ ಮೀಟಿಂಗ್: ಎಲ್ಲವೂ ತಿಳಿಯಾಯ್ತು ಅಂದು ಕೊಂಡಿದ್ದೇನೆ- ಸಚಿವ ಪರಮೇಶ್ವರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ಬಿಜೆಪಿ ಟೀಕೆಗೆ ಸಚಿವ ಭೈರತಿ ಸುರೇಶ್ ಕಿಡಿ</title>
		<link>https://www.justkannada.in/minister-bhairati-suresh-5/</link>
		
		<dc:creator><![CDATA[prashanth]]></dc:creator>
		<pubDate>Tue, 02 Dec 2025 12:56:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bhairati Suresh]]></category>
		<category><![CDATA[BJP]]></category>
		<category><![CDATA[breakfast meeting]]></category>
		<category><![CDATA[CM]]></category>
		<category><![CDATA[DCM]]></category>
		<category><![CDATA[minister]]></category>
		<guid isPermaLink="false">https://www.justkannada.in/?p=148534</guid>

					<description><![CDATA[<p>ಬೆಂಗಳೂರು,ಡಿಸೆಂಬರ್,2,2025 (www.justkannada.in):  ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟೀಂಗ್ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರ ವಿರುದ್ದ ನಗರಾಭಿವೃದ್ದಿ ಇಲಾಖೆ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ಸಿಎಂ ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮಾಡಿದರೇ  ತಪ್ಪೇನು. ನಮ್ಮ ಪಕ್ಷದವರ ಮನೆ ಊಟ ಮಾಡಿದ ತಪ್ಪೇನು?   ಬಿಜೆಪಿ ಜೆಡಿಎಸ್ ಮನೆಗೆ ಹೋಗಿ ಉಪಹಾರ ಸೇವಿಸಿದ್ರೆ ಚರ್ಚೆ ಮಾಡಬೇಕಾಗಿತ್ತು. ಆದರೆ  ನಮ್ಮವರ ಮನೆಗೆ ಹೋಗಿ ಉಪಹಾರ ಸೇವಿಸಿದರೇ ತಪ್ಪೇನು [&#8230;]</p>
<p>The post <a href="https://www.justkannada.in/minister-bhairati-suresh-5/">ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ಬಿಜೆಪಿ ಟೀಕೆಗೆ ಸಚಿವ ಭೈರತಿ ಸುರೇಶ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,2,2025 (<a href="http://www.justkannada.in">www.justkannada.in</a>): </strong> ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟೀಂಗ್ ಬಗ್ಗೆ ಟೀಕಿಸಿದ ಬಿಜೆಪಿ ನಾಯಕರ ವಿರುದ್ದ ನಗರಾಭಿವೃದ್ದಿ ಇಲಾಖೆ ಸಚಿವ ಭೈರತಿ ಸುರೇಶ್ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಸಚಿವ ಭೈರತಿ ಸುರೇಶ್, ಸಿಎಂ ಮತ್ತು ಡಿಸಿಎಂ ಬ್ರೇಕ್ ಫಾಸ್ಟ್ ಮಾಡಿದರೇ  ತಪ್ಪೇನು. ನಮ್ಮ ಪಕ್ಷದವರ ಮನೆ ಊಟ ಮಾಡಿದ ತಪ್ಪೇನು?   ಬಿಜೆಪಿ ಜೆಡಿಎಸ್ ಮನೆಗೆ ಹೋಗಿ ಉಪಹಾರ ಸೇವಿಸಿದ್ರೆ ಚರ್ಚೆ ಮಾಡಬೇಕಾಗಿತ್ತು. ಆದರೆ  ನಮ್ಮವರ ಮನೆಗೆ ಹೋಗಿ ಉಪಹಾರ ಸೇವಿಸಿದರೇ ತಪ್ಪೇನು  ಈ ರೀತಿ ಊಟೋಪಚಾರ ನೂರು ಬಾರಿ ನಡೆದಿದೆ ಎಂದು ಬಿಜೆಪಿ ನಾಯಕರಿಗೆ ಟಾಂಗ್ ಕೊಟ್ಟರು.</p>
<p>Key words: CM, DCM, breakfast meeting, Minister, Bhairati Suresh, BJP</p>
<p>The post <a href="https://www.justkannada.in/minister-bhairati-suresh-5/">ಸಿಎಂ, ಡಿಸಿಎಂ ಬ್ರೇಕ್ ಫಾಸ್ಟ್ ಮೀಟಿಂಗ್: ಬಿಜೆಪಿ ಟೀಕೆಗೆ ಸಚಿವ ಭೈರತಿ ಸುರೇಶ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿ ಇದೆ-ಮಾಜಿ ಸಿಎಂ ಬೊಮ್ಮಾಯಿ</title>
		<link>https://www.justkannada.in/former-cm-bommai-4/</link>
		
		<dc:creator><![CDATA[prashanth]]></dc:creator>
		<pubDate>Tue, 02 Dec 2025 12:06:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bommai]]></category>
		<category><![CDATA[breakfast meeting]]></category>
		<category><![CDATA[Former CM]]></category>
		<category><![CDATA[movie]]></category>
		<category><![CDATA[pending]]></category>
		<category><![CDATA[teaser]]></category>
		<guid isPermaLink="false">https://www.justkannada.in/?p=148530</guid>

					<description><![CDATA[<p>ನವದೆಹಲಿ,ಡಿಸೆಂಬರ್,2,2025 (www.justkannada.in):  ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಅಷ್ಟೆ, ಇನ್ನೂ ಸಿನೆಮಾ  ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದಾರೆ.  ರಾಜ್ಯದ ಜನರ ಶ್ರೇಯೋಭಿವೃದ್ದಿ ಆಸಕ್ತಿ ವಹಿಸುತ್ತಿಲ್ಲ.  ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ತಿಳಿಯಲಿದೆ [&#8230;]</p>
<p>The post <a href="https://www.justkannada.in/former-cm-bommai-4/">ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿ ಇದೆ-ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಡಿಸೆಂಬರ್,2,2025 (<a href="http://www.justkannada.in">www.justkannada.in</a>):  </strong>ಸಿಎಂ ಸಿದ್ದರಾಮಯ್ಯ  ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್ ಅಷ್ಟೆ, ಇನ್ನೂ ಸಿನೆಮಾ  ಬಾಕಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ.ಶಿವಕುಮಾರ್ ಇಬ್ಬರೂ ಒಬ್ಬರಿಗೊಬ್ಬರು ಬ್ರೇಕ್ ಫಾಸ್ಟ್ ಮಾಡುತ್ತ ಕಾಲಹರಣ ಮಾಡುತ್ತಿದ್ದಾರೆ.  ರಾಜ್ಯದ ಜನರ ಶ್ರೇಯೋಭಿವೃದ್ದಿ ಆಸಕ್ತಿ ವಹಿಸುತ್ತಿಲ್ಲ.  ಕೆಲವೇ ದಿನದಲ್ಲಿ ಕಾಂಗ್ರೆಸ್ ಪರಿಸ್ಥಿತಿ ಏನು ಎನ್ನುವುದು ತಿಳಿಯಲಿದೆ ಎಂದು ಎಚ್ಚರಿಕೆ ನೀಡಿದರು.</p>
<p>ಒಬ್ಬರು ಕುರ್ಚಿಯನ್ನು ಕಸಿಯಲು ಪ್ರಯತ್ನಿಸುತ್ತಿದ್ದಾರೆ. ಇನ್ನೊಬ್ಬರು ಅದನ್ನು ಉಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಕರ್ನಾಟಕದ ನಾಟಕ ನಿಲ್ಲಬೇಕು ಎನ್ನುವುದು ರಾಜ್ಯದ ಜನರ ಇಚ್ಛೆಯಾಗಿದೆ. ಕಾಂಗ್ರೆಸ್ ನಲ್ಲಿ ಗೊಂದಲ ಮುಂದುವರೆದಿದೆ. ಕಾಂಗ್ರೆಸ್ ಹೈಕಮಾಂಡ್ ಎಲ್ಲಿದೆ? ಯಾರು ಹೈಕಮಾಂಡ್? ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರೇ ತಮ್ಮ ಮೇಲೆ ಹೈಕಮಾಂಡ್ ಇದೆ ಎಂದು ಹೇಳಿದ ಮೇಲೆ ಹೈಕಮಾಂಡ್ ಗೆ ಏನು ಅರ್ಥ ಇದೆ ಎಂದು ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.</p>
<p>Key words: Breakfast meeting,teaser, movie, pending, Former CM, Bommai</p>
<p>The post <a href="https://www.justkannada.in/former-cm-bommai-4/">ಬ್ರೇಕ್ ಫಾಸ್ಟ್ ಮೀಟಿಂಗ್ ಬರೀ ಟೀಸರ್; ಸಿನೆಮಾ ಇನ್ನೂ ಬಾಕಿ ಇದೆ-ಮಾಜಿ ಸಿಎಂ ಬೊಮ್ಮಾಯಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ, ಯಾವ ಮನಸ್ತಾಪವೂ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್</title>
		<link>https://www.justkannada.in/dcm-dk-shivakumar-97/</link>
		
		<dc:creator><![CDATA[prashanth]]></dc:creator>
		<pubDate>Tue, 02 Dec 2025 08:07:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakfast meeting]]></category>
		<category><![CDATA[CM Siddaramaiah]]></category>
		<category><![CDATA[DCM]]></category>
		<category><![CDATA[DK Shivakumar]]></category>
		<guid isPermaLink="false">https://www.justkannada.in/?p=148508</guid>

					<description><![CDATA[<p>ಬೆಂಗಳೂರು,ಡಿಸೆಂಬರ್,2,2025 (www.justkannada.in): ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಮನಸ್ತಾಪವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮಲ್ಲಿ ಯಾವ ಮನಸ್ತಾಪವೂ ಇಲ್ಲ. ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ  ಒಗ್ಗಟ್ಟಾಗಿದ್ದೇವೆ. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಲವು ವಿಚಾರಗಳು ಚರ್ಚೆಯಾಗಿದೆ.  ಪಕ್ಷ, ಸರ್ಕಾರ ಅಧಿವೇಶನದ ಬಗ್ಗೆ ಚರ್ಚೆಯಾಗಿದೆ.  ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ [&#8230;]</p>
<p>The post <a href="https://www.justkannada.in/dcm-dk-shivakumar-97/">ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ, ಯಾವ ಮನಸ್ತಾಪವೂ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,2,2025 (<a href="http://www.justkannada.in">www.justkannada.in</a>):</strong> ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ. ಯಾವುದೇ ಮನಸ್ತಾಪವಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ತಮ್ಮ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಅವರ ಜೊತೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ನಮ್ಮಲ್ಲಿ ಯಾವ ಮನಸ್ತಾಪವೂ ಇಲ್ಲ. ಭಿನ್ನಾಭಿಪ್ರಾಯವೂ ಇಲ್ಲ. ಎಲ್ಲರೂ  ಒಗ್ಗಟ್ಟಾಗಿದ್ದೇವೆ. ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಹಲವು ವಿಚಾರಗಳು ಚರ್ಚೆಯಾಗಿದೆ.  ಪಕ್ಷ, ಸರ್ಕಾರ ಅಧಿವೇಶನದ ಬಗ್ಗೆ ಚರ್ಚೆಯಾಗಿದೆ.  ಯಾವ ರೀತಿ ಹೋರಾಟ ಮಾಡಬೇಕೆಂದು ಚರ್ಚೆ ಮಾಡಿದ್ದೇವೆ  ಎಂದರು.<img loading="lazy" decoding="async" class="aligncenter size-full wp-image-148503" src="https://www.justkannada.in/wp-content/uploads/2025/12/siddaramaiah-dks.jpg" alt="" width="500" height="214" srcset="https://www.justkannada.in/wp-content/uploads/2025/12/siddaramaiah-dks.jpg 500w, https://www.justkannada.in/wp-content/uploads/2025/12/siddaramaiah-dks-300x128.jpg 300w, https://www.justkannada.in/wp-content/uploads/2025/12/siddaramaiah-dks-150x64.jpg 150w" sizes="auto, (max-width: 500px) 100vw, 500px" /></p>
<p>ಶಾಸಕರಿಗೆ ಸಂದೇಶ ನೀಡಿದ್ದೇವೆ.  ನಮ್ಮದು ಒಂದೇ ಧ್ವನಿ ಇದೆ . ಎಲ್ಲಾ ಶಾಸಕರು ಒಟ್ಟಾಗಿದ್ದೇವೆ ವಿಪಕ್ಷದವರು ಮಾತ್ರ  ಖಾಲಿ ಡಬ್ಬ ಎಂದು ಡಿಕೆ ಶಿವಕುಮಾರ್ ಟೀಕಿಸಿದರು.</p>
<p>Key words: CM Siddaramaiah, Breakfast meeting, DCM, DK Shivakumar</p>
<p>The post <a href="https://www.justkannada.in/dcm-dk-shivakumar-97/">ನಮ್ಮಲ್ಲಿ ಎಲ್ಲರೂ ಒಗ್ಗಟ್ಟಾಗಿದ್ದೇವೆ, ಯಾವ ಮನಸ್ತಾಪವೂ ಇಲ್ಲ-ಡಿಸಿಎಂ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್</title>
		<link>https://www.justkannada.in/cm-siddaramaiahdcm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Tue, 02 Dec 2025 04:57:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakfast meeting]]></category>
		<category><![CDATA[CM Siddaramaiah]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[residence]]></category>
		<guid isPermaLink="false">https://www.justkannada.in/?p=148494</guid>

					<description><![CDATA[<p>ಬೆಂಗಳೂರು,ಡಿಸೆಂಬರ್,2,2025 (www.justkannada.in): ರಾಜ್ಯದಲ್ಲಿ ಉಂಟಾಗಿದ್ದ ಅಧಿಕಾರ ಹಂಚಿಕೆಯ ಗೊಂದಲ, ಭಿನ್ನಾಭಿಪ್ರಾಯಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಸಿದ್ದರಾಮಯ್ಯನವರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್  ನಡೆಸಿದ್ದರು. ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದರು. ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್  ಬ್ರೇಕ್ ಫಾಸ್ಟ್ [&#8230;]</p>
<p>The post <a href="https://www.justkannada.in/cm-siddaramaiahdcm-dk-shivakumar/">ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,2,2025 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಉಂಟಾಗಿದ್ದ ಅಧಿಕಾರ ಹಂಚಿಕೆಯ ಗೊಂದಲ, ಭಿನ್ನಾಭಿಪ್ರಾಯಕ್ಕೆ ಸದ್ಯಕ್ಕೆ ಬ್ರೇಕ್ ಬಿದ್ದಿದ್ದು ಇದೀಗ ಸಿಎಂ ಸಿದ್ದರಾಮಯ್ಯ ಅವರು ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಬ್ರೇಕ್ ಫಾಸ್ಟ್ ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಳೆದ ಶನಿವಾರ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸಕ್ಕೆ ಭೇಟಿ ನೀಡಿ ಸಿದ್ದರಾಮಯ್ಯನವರ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಬ್ರೇಕ್ ಫಾಸ್ಟ್ ಮೀಟಿಂಗ್  ನಡೆಸಿದ್ದರು. ನಂತರ ಜಂಟಿ ಸುದ್ದಿಗೋಷ್ಠಿ ನಡೆಸಿ ಗೊಂದಲಗಳಿಗೆ ತೆರೆ ಎಳೆದಿದ್ದರು.</p>
<p>ಸಿಎಂ ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್  ಬ್ರೇಕ್ ಫಾಸ್ಟ್ ಗೆ ಆಹ್ವಾನ ನೀಡಿದ್ದರು. ಈ ಹಿನ್ನೆಲೆಯಲ್ಲಿ ಇಂದು ಸದಾಶಿವನಗರದ ನಿವಾಸದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಜೊತೆ ಸಿಎಂ ಸಿದ್ದರಾಮಯ್ಯ ಉಪಹಾರ ಸೇವಿಸಿದ್ದಾರೆ.</p>
<p>ಸಿಎಂ ಸಿದ್ದರಾಮಯ್ಯರಿಗಾಗಿ ನಾಟಿಕೋಳಿ ಸಾರು ಮತ್ತು ಇಡ್ಲಿಯನ್ನ ತಯಾರಿಸಿದ್ದು ಸಿಎಂ ಸಿದ್ದರಾಮಯ್ಯ ಸವಿದರು. ಈ ವೇಳೆ ಮಾಜಿ ಸಂಸದ ಡಿ.ಕೆ ಸುರೇಶ್ ಉಪಸ್ಥಿತರಿದ್ದರು.</p>
<p>Key words:  CM Siddaramaiah, breakfast meeting, DCM, DK Shivakumar, residence</p>
<p>The post <a href="https://www.justkannada.in/cm-siddaramaiahdcm-dk-shivakumar/">ಡಿಸಿಎಂ ಡಿಕೆ ಶಿವಕುಮಾರ್ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೀಟಿಂಗ್ ನಲ್ಲಿ ಗೊಂದಲ ಬಗೆಹರಿದ್ರೆ ಒಳ್ಳೆಯದು ಅಲ್ವಾ?  ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಸಚಿವ ಪರಂಮೇಶ್ವರ್ ಪ್ರತಿಕ್ರಿಯೆ</title>
		<link>https://www.justkannada.in/minister-parameshwar-30/</link>
		
		<dc:creator><![CDATA[prashanth]]></dc:creator>
		<pubDate>Sat, 29 Nov 2025 05:38:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[breakfast meeting]]></category>
		<category><![CDATA[confusion]]></category>
		<category><![CDATA[meeting]]></category>
		<category><![CDATA[minister]]></category>
		<category><![CDATA[Parameshwar]]></category>
		<category><![CDATA[resolve]]></category>
		<guid isPermaLink="false">https://www.justkannada.in/?p=148393</guid>

					<description><![CDATA[<p>ಬೆಂಗಳೂರು,ನವೆಂಬರ್,29,2025 (www.justkannada.in) :  ಅಧಿಕಾರ ಹಂಚಿಕೆ ನಾಯಕತ್ವ ಬದಲಾವಣೆ ಗೊಂದಲ ಚರ್ಚೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೀಟಿಂಗ್ ನಲ್ಲಿ ಗೊಂದಲ ಬಗೆಹರಿದರೆ ಒಳ್ಳೆಯದು ಅಲ್ವಾ? ಎಂದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಗೊಂದಲಗಳು ಇರಬಾರದು ಅಂತಾ ಎಲ್ಲರಿಗೂ ಇಚ್ಛೆ ಇದೆ. ಹೈಕಮಾಂಡ್ ಸಹ ಗೊದಲ ಇರಬಾರದು ಅಂತಾ ಹೇಳುತ್ತೆ. ಇಬ್ಬರಲ್ಲೂ [&#8230;]</p>
<p>The post <a href="https://www.justkannada.in/minister-parameshwar-30/">ಮೀಟಿಂಗ್ ನಲ್ಲಿ ಗೊಂದಲ ಬಗೆಹರಿದ್ರೆ ಒಳ್ಳೆಯದು ಅಲ್ವಾ?  ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಸಚಿವ ಪರಂಮೇಶ್ವರ್ ಪ್ರತಿಕ್ರಿಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,29,2025 (www.justkannada.in) : </strong> ಅಧಿಕಾರ ಹಂಚಿಕೆ ನಾಯಕತ್ವ ಬದಲಾವಣೆ ಗೊಂದಲ ಚರ್ಚೆ ನಡುವೆ ಇಂದು ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಒಟ್ಟಿಗೆ ಬ್ರೇಕ್ ಫಾಸ್ಟ್ ಮೀಟಿಂಗ್ ನಡೆಸಿದ್ದು ಈ ಕುರಿತು ಪ್ರತಿಕ್ರಿಯಿಸಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್, ಮೀಟಿಂಗ್ ನಲ್ಲಿ ಗೊಂದಲ ಬಗೆಹರಿದರೆ ಒಳ್ಳೆಯದು ಅಲ್ವಾ? ಎಂದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಗೊಂದಲಗಳು ಇರಬಾರದು ಅಂತಾ ಎಲ್ಲರಿಗೂ ಇಚ್ಛೆ ಇದೆ. ಹೈಕಮಾಂಡ್ ಸಹ ಗೊದಲ ಇರಬಾರದು ಅಂತಾ ಹೇಳುತ್ತೆ. ಇಬ್ಬರಲ್ಲೂ ಗೊಂದಲ ಇದ್ದರೆ ಬಗೆಹರಿಸಿಕೊಳ್ಳಲು ತಿಳಿಸಿದ್ದಾರೆ. ಗೊಂದಲಗಳಿಗೆ ತೆರೆ ಬಿದ್ದರೆ ಒಳ್ಳೆಯದು ಅಲ್ವಾ? ಎಂದರು.</p>
<p>ದೆಹಲಿಗೆ ಹೋಗುವ ಅವಶ್ಯಕತೆ ಇದ್ದರೆ ನಾನು ಹೋಗುತ್ತೇನೆ ಸದ್ಯಕ್ಕೆ ನನ್ನ ನೇತೃತ್ವದಲ್ಲಿ ದೆಹಲಿಗೆ ಹೋಗಲ್ಲ ಎಂದು ಗೃಹ ಸಚಿವ ಪರಮೇಶ್ವರ್ ಸ್ಪಷ್ಟಪಡಿಸಿದರು.</p>
<p>Key words: confusion, resolve, meeting, Minister, Parameshwar, breakfast meeting</p>
<p>The post <a href="https://www.justkannada.in/minister-parameshwar-30/">ಮೀಟಿಂಗ್ ನಲ್ಲಿ ಗೊಂದಲ ಬಗೆಹರಿದ್ರೆ ಒಳ್ಳೆಯದು ಅಲ್ವಾ?  ಬ್ರೇಕ್ ಫಾಸ್ಟ್ ಮೀಟಿಂಗ್ ಕುರಿತು ಸಚಿವ ಪರಂಮೇಶ್ವರ್ ಪ್ರತಿಕ್ರಿಯೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
