<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bring back Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bring-back/feed/" rel="self" type="application/rss+xml" />
	<link>https://www.justkannada.in/tag/bring-back/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 13 Jun 2021 10:19:19 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>bring back Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bring-back/</link>
	<width>32</width>
	<height>32</height>
</image> 
	<item>
		<title>&#8216; ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ&#8217; : ಈಗ Change.org ಟಾಪ್ ಟ್ರೆಂಡಿಂಗ್.</title>
		<link>https://www.justkannada.in/mysore-bring-back-rohini-sindhoori-dc-social-media-change-org-trending/</link>
		
		<dc:creator><![CDATA[JK Desk]]></dc:creator>
		<pubDate>Sun, 13 Jun 2021 10:03:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bring back]]></category>
		<category><![CDATA[change.org]]></category>
		<category><![CDATA[DC]]></category>
		<category><![CDATA[Mysore.]]></category>
		<category><![CDATA[rohini.sindhoori]]></category>
		<category><![CDATA[social media]]></category>
		<category><![CDATA[trending]]></category>
		<guid isPermaLink="false">https://www.justkannada.in/?p=67747</guid>

					<description><![CDATA[<p>&#160; ಮೈಸೂರು, ಜೂ.13, 2021 : (www.justkannada.in news ) &#8216; ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ&#8217; ಕ್ಯಾಂಪೇನ್ ದಾಖಲೆ ಮುಟ್ಟುವತ್ತ ದಾಪುಗಾಲು ಹಾಕುತ್ತಿದೆ. ಈಗಾಗಲೇ 1.30 ಲಕ್ಷಕ್ಕೂ ಹೆಚ್ಚು ಮಂದಿ ಬೆಂಬಲ ಸೂಚಿಸಿದ್ದು, ಸಂಜೆ ವೇಳೆಗೆ ಒಂದುವರೆ ಲಕ್ಷ ಜನರ ಬೆಂಬಲಗಳಿಸಿ ದಾಖಲೆ ನಿರ್ಮಿಸಲಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್. ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಅಭಿಯಾನ. ಸದ್ಯ ಒಂದು ಲಕ್ಷಕ್ಕು ಹೆಚ್ಚು ಮಂದಿಯಿಂದ [&#8230;]</p>
<p>The post <a href="https://www.justkannada.in/mysore-bring-back-rohini-sindhoori-dc-social-media-change-org-trending/">&#8216; ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ&#8217; : ಈಗ Change.org ಟಾಪ್ ಟ್ರೆಂಡಿಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜೂ.13, 2021 : (www.justkannada.in news ) &#8216; ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ&#8217; ಕ್ಯಾಂಪೇನ್ ದಾಖಲೆ ಮುಟ್ಟುವತ್ತ ದಾಪುಗಾಲು ಹಾಕುತ್ತಿದೆ. ಈಗಾಗಲೇ 1.30 ಲಕ್ಷಕ್ಕೂ ಹೆಚ್ಚು ಮಂದಿ ಬೆಂಬಲ ಸೂಚಿಸಿದ್ದು, ಸಂಜೆ ವೇಳೆಗೆ ಒಂದುವರೆ ಲಕ್ಷ ಜನರ ಬೆಂಬಲಗಳಿಸಿ ದಾಖಲೆ ನಿರ್ಮಿಸಲಿದೆ.</p>
<p>ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಪರ ಆನ್ ಲೈನ್ ಕ್ಯಾಂಪೇನ್. ರೋಹಿಣಿ ಸಿಂಧೂರಿಯನ್ನು ಮತ್ತೆ ಮೈಸೂರಿಗೆ ಡಿಸಿಯಾಗಿ ನೇಮಿಸುವಂತೆ ಒತ್ತಾಯಿಸಿ ನಡೆಯುತ್ತಿರುವ ಅಭಿಯಾನ. ಸದ್ಯ ಒಂದು ಲಕ್ಷಕ್ಕು ಹೆಚ್ಚು ಮಂದಿಯಿಂದ ಸಹಿ ಸಂಗ್ರಹ.<br />
Change.org ಸಂಸ್ಥೆ ಮೂಲಕ ನಡೆಯುತ್ತಿರುವ ಅಭಿಯಾನ. ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡ್ ಆಗಿರುವ ರೋಹಿಣಿ ಪರ ಕ್ಯಾಂಪೇನ್.</p>
<p><img fetchpriority="high" decoding="async" class="aligncenter size-medium wp-image-67748" src="https://www.justkannada.in/wp-content/uploads/2021/06/change-rohini-192x300.jpeg" alt="" width="192" height="300" /></p>
<p>&nbsp;</p>
<p>ರೋಹಿಣಿ ಸಿಂಧುರಿಯನ್ನು ಮರಳಿ ಮೈಸೂರಿಗೆ ನೇಮಿಸುವಂತೆ ಮನವಿ. ಸಹಿ ಸಂಗ್ರಹ ಅಭಿಯಾನದ ಮೂಲಕ ರಾಷ್ಟ್ರಪತಿ ರಮಾನಾಥ್ ಕೋವಿಂದ್ ಗೆ ಮನವಿ. ಭೂ ಮಾಫಿಯಾದ ಬಲಿಪಶು ಎಂದು ರೋಹಿಣಿ ಸಿಂಧೂರಿ ಅವರು ಹೇಳಿಕೊಂಡ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಬೆಂಬಲ. ಈಗಾಗಲೇ 1.30 ಲಕ್ಷಕ್ಕೂ ಹೆಚ್ಚು ಮಂದಿ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು, ಸಂಜೆ ವೇಳೆಗೆ ಒಂದುವರೆ ಲಕ್ಷ ಜನರ ಬೆಂಬಲಗಳಿಸಿ ದಾಖಲೆ ನಿರ್ಮಿಸಲಿದೆ.</p>
<p>&#8212;</p>
<p>key words : mysore-bring-back-rohini-sindhoori-dc-social-media-change.org-trending</p>
<p>The post <a href="https://www.justkannada.in/mysore-bring-back-rohini-sindhoori-dc-social-media-change-org-trending/">&#8216; ಬ್ರಿಂಗ್ ಬ್ಯಾಕ್ ರೋಹಿಣಿ ಸಿಂಧೂರಿ&#8217; : ಈಗ Change.org ಟಾಪ್ ಟ್ರೆಂಡಿಂಗ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮುಂದಾದ ಮೈಸೂರು ಮಹಾನಗರ ಪಾಲಿಕೆ</title>
		<link>https://www.justkannada.in/mysore-city-corporation-bring-back-school-children/</link>
		
		<dc:creator><![CDATA[JK Desk]]></dc:creator>
		<pubDate>Sat, 20 Feb 2021 06:34:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[bring back]]></category>
		<category><![CDATA[children]]></category>
		<category><![CDATA[mysore-city-corporation]]></category>
		<category><![CDATA[school]]></category>
		<guid isPermaLink="false">https://www.justkannada.in/?p=56992</guid>

					<description><![CDATA[<p>ಮೈಸೂರು,ಫೆಬ್ರವರಿ,20,2021(www.justkannada.in):  ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು ಈ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲಾ ಮುಖ್ಯ ವಾಹಿನಿಗೆ ತರುವ ಹಿನ್ನೆಲೆ ಮೈಸೂರು ಪಾಲಿಕೆ ವತಿಯಿಂದ ಮಕ್ಕಳ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ.  ಮನೆಮನೆಗೆ ತೆರಳಿ ಮೈಸೂರು ಪಾಲಿಕೆ ಸಿಬ್ಬಂದಿ ಮಾಹಿತಿ ಪಡೆಯುತ್ತಿದ್ದು, ಗಣತಿದಾರರಿಗೆ ನಾಗರೀಕರು ಮಾಹಿತಿ ನೀಡಿ ಸಹಕರಿಸುವಂತೆ ಕೋರಲಾಗಿದೆ. ನಗರದಾದ್ಯಂತ ಮಕ್ಕಳ ಸಮೀಕ್ಷೆ ಕಾರ್ಯ ನಡೆಯಲಿದ್ದು, ಪಾಲಿಕೆಯ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. [&#8230;]</p>
<p>The post <a href="https://www.justkannada.in/mysore-city-corporation-bring-back-school-children/">ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮುಂದಾದ ಮೈಸೂರು ಮಹಾನಗರ ಪಾಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,20,2021(<a href="https://www.justkannada.in">www.justkannada.in</a>):</strong>  ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮೈಸೂರು ಮಹಾನಗರ ಪಾಲಿಕೆ ಮುಂದಾಗಿದ್ದು ಈ ನಡೆಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಶಾಲೆಯಿಂದ ಹೊರಗುಳಿದಿರುವ ಮಕ್ಕಳನ್ನು ಶಾಲಾ ಮುಖ್ಯ ವಾಹಿನಿಗೆ ತರುವ ಹಿನ್ನೆಲೆ ಮೈಸೂರು ಪಾಲಿಕೆ ವತಿಯಿಂದ ಮಕ್ಕಳ ಸಮೀಕ್ಷೆ ಕಾರ್ಯ ನಡೆಸಲಾಗುತ್ತಿದೆ.  ಮನೆಮನೆಗೆ ತೆರಳಿ ಮೈಸೂರು ಪಾಲಿಕೆ ಸಿಬ್ಬಂದಿ ಮಾಹಿತಿ ಪಡೆಯುತ್ತಿದ್ದು, ಗಣತಿದಾರರಿಗೆ ನಾಗರೀಕರು ಮಾಹಿತಿ ನೀಡಿ ಸಹಕರಿಸುವಂತೆ ಕೋರಲಾಗಿದೆ.<img decoding="async" class="aligncenter size-medium wp-image-49844" src="https://www.justkannada.in/wp-content/uploads/2020/12/mysore-city-300x156.jpg" alt="Mysore city corporation- bring back- school -children" width="300" height="156" /></p>
<p>ನಗರದಾದ್ಯಂತ ಮಕ್ಕಳ ಸಮೀಕ್ಷೆ ಕಾರ್ಯ ನಡೆಯಲಿದ್ದು, ಪಾಲಿಕೆಯ ಈ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.</p>
<p>Key words: Mysore city corporation- bring back- school -children</p>
<p>&nbsp;</p>
<p>The post <a href="https://www.justkannada.in/mysore-city-corporation-bring-back-school-children/">ಶಾಲೆ ಬಿಟ್ಟ ಮಕ್ಕಳನ್ನು ಮರಳಿ ಶಾಲೆಗೆ ತರಲು ಮುಂದಾದ ಮೈಸೂರು ಮಹಾನಗರ ಪಾಲಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
