<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>BS Yeddyurappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bs-yeddyurappa/feed/" rel="self" type="application/rss+xml" />
	<link>https://www.justkannada.in/tag/bs-yeddyurappa/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 03 Jun 2026 06:46:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>BS Yeddyurappa Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bs-yeddyurappa/</link>
	<width>32</width>
	<height>32</height>
</image> 
	<item>
		<title>ಮಾಜಿ ಸಿಎಂ ಬಿಎಸ್ ವೈ ಭೇಟಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್</title>
		<link>https://www.justkannada.in/former-cm-bs-yeddyurappa-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Wed, 03 Jun 2026 06:46:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[DK Shivakumar]]></category>
		<category><![CDATA[Former CM]]></category>
		<category><![CDATA[invites]]></category>
		<guid isPermaLink="false">https://www.justkannada.in/?p=155572</guid>

					<description><![CDATA[<p>ಬೆಂಗಳೂರು,ಜೂನ್,3,2026 (www.justkannada.in): ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್,  ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಬಿಎಸ್ ಯಡಿಯೂರಪ್ಪರಿಗೆ ಆಹ್ವಾನ ನೀಡಿದರು. ಇದಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಡಿಕೆ ಶಿವಕುಮಾರ್ ಧನ್ಯವಾದ ಅರ್ಪಿಸಿದರು. ಇಂದು ಸಂಜೆ  4.05 ಲೋಕಭವನದ ಗಾಜಿನ ಮನೆಯಲ್ಲಿ [&#8230;]</p>
<p>The post <a href="https://www.justkannada.in/former-cm-bs-yeddyurappa-dk-shivakumar/">ಮಾಜಿ ಸಿಎಂ ಬಿಎಸ್ ವೈ ಭೇಟಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,3,2026 (<a href="http://www.justkannada.in">www.justkannada.in</a>):</strong> ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನ ಭೇಟಿಯಾಗಿ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮಕ್ಕೆ ಆಗಮಿಸುವಂತೆ ಆಹ್ವಾನ ನೀಡಿದ್ದಾರೆ. <img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಡಾಲರ್ಸ್ ಕಾಲೋನಿಯಲ್ಲಿರುವ ನಿವಾಸಕ್ಕೆ ಭೇಟಿ ನೀಡಿದ ನಿಯೋಜಿತ ಸಿಎಂ ಡಿಕೆ ಶಿವಕುಮಾರ್,  ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಆಗಮಿಸುವಂತೆ ಬಿಎಸ್ ಯಡಿಯೂರಪ್ಪರಿಗೆ ಆಹ್ವಾನ ನೀಡಿದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಇದಕ್ಕೂ ಮುನ್ನ ಉಸ್ತುವಾರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾಗಿ ಡಿಕೆ ಶಿವಕುಮಾರ್ ಧನ್ಯವಾದ ಅರ್ಪಿಸಿದರು.<img decoding="async" class="aligncenter size-full wp-image-155573" src="https://www.justkannada.in/wp-content/uploads/2026/06/dks-si.jpg" alt="" width="500" height="430" srcset="https://www.justkannada.in/wp-content/uploads/2026/06/dks-si.jpg 500w, https://www.justkannada.in/wp-content/uploads/2026/06/dks-si-300x258.jpg 300w, https://www.justkannada.in/wp-content/uploads/2026/06/dks-si-488x420.jpg 488w, https://www.justkannada.in/wp-content/uploads/2026/06/dks-si-150x129.jpg 150w" sizes="(max-width: 500px) 100vw, 500px" /></p>
<p>ಇಂದು ಸಂಜೆ  4.05 ಲೋಕಭವನದ ಗಾಜಿನ ಮನೆಯಲ್ಲಿ ರಾಜ್ಯದ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು 13 ಮಂದಿ ಸಚಿವರಾಗಿ ಪದಗ್ರಹಣ ಮಾಡಲಿದ್ದಾರೆ ಎನ್ನಲಾಗಿದೆ. <img loading="lazy" decoding="async" class="aligncenter size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p>Key words: Former CM, BS Yeddyurappa, DK Shivakumar, invites</p>
<p>The post <a href="https://www.justkannada.in/former-cm-bs-yeddyurappa-dk-shivakumar/">ಮಾಜಿ ಸಿಎಂ ಬಿಎಸ್ ವೈ ಭೇಟಿ: ಪ್ರಮಾಣವಚನ ಕಾರ್ಯಕ್ರಮಕ್ಕೆ ಆಹ್ವಾನ ನೀಡಿದ ಡಿಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BSY ಅಸ್ತಿತ್ವ ಏನು ಉಳಿದಿಲ್ಲ ಎಂದು ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ- ಶಾಸಕ ಯತ್ನಾಳ್</title>
		<link>https://www.justkannada.in/mla-basanagowada-patil-yatnal/</link>
		
		<dc:creator><![CDATA[prashanth]]></dc:creator>
		<pubDate>Fri, 20 Jun 2025 11:14:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Amit Shah]]></category>
		<category><![CDATA[Basanagowada patil Yatnal.]]></category>
		<category><![CDATA[BS Yeddyurappa]]></category>
		<category><![CDATA[MLA]]></category>
		<guid isPermaLink="false">https://www.justkannada.in/?p=141753</guid>

					<description><![CDATA[<p>ವಿಜಯಪುರ,ಜೂನ್,20,2025 (www.justkannada.in): ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಒಂದು ಹೋರಾಟ ಮಾಡಲು ಸಹ ಜನ ಸೇರುವುದಿಲ್ಲ. ಇದಕ್ಕೆ ಕಾರಣ ಅಂದ್ರೆ ನಾಯಕತ್ವ. ಕೇಂದ್ರ ಸಚಿವ ಹೆಚ್ ಡಿ [&#8230;]</p>
<p>The post <a href="https://www.justkannada.in/mla-basanagowada-patil-yatnal/">BSY ಅಸ್ತಿತ್ವ ಏನು ಉಳಿದಿಲ್ಲ ಎಂದು ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜೂನ್,20,2025 (<a href="http://www.justkannada.in">www.justkannada.in</a>):</strong> ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಹೀಗಾಗಿ ಹೀಗಾಗಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಅಸ್ತಿತ್ವ ಏನು ಉಳಿದಿಲ್ಲ ಎಂದು ಕೇಂದ್ರ ಸಚಿವ ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ ಎಂದು ಬಿಜೆಪಿಯಿಂದ ಉಚ್ಛಾಟಿತರಾಗಿರುವ  ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕುಟುಕಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್,  ಕರ್ನಾಟಕದಲ್ಲಿ ಬಿಜೆಪಿ ಐಸಿಯುನಲ್ಲಿದೆ. ಒಂದು ಹೋರಾಟ ಮಾಡಲು ಸಹ ಜನ ಸೇರುವುದಿಲ್ಲ. ಇದಕ್ಕೆ ಕಾರಣ ಅಂದ್ರೆ ನಾಯಕತ್ವ. ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರ ಜೊತೆಗೂ ಬಿಜೆಪಿ ನಾಯಕರ ಹೊಂದಾಣಿಕೆ ಇಲ್ಲ. ಜೆಡಿಎಸ್ ನಮ್ಮ ಮಿತ್ರ ಪಕ್ಷ.  ಹೀಗಿದ್ರೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತಿಲ್ಲ ಎಂದರು.</p>
<p>ಈಗಲಾದರೂ ಕೇಂದ್ರ ಸಚಿವ ಅಮಿತ್ ಶಾ ತಿಳಿದುಕೊಳ್ಳಬೇಕು ಬಿಎಸ್ ವೈ ಅಸ್ತಿತ್ವ ಏನು ಉಳಿದಿಲ್ಲ ಅಂತಾ.   ಈಗಲೂ ಬಿಎಸ್ ಯಡಿಯೂರಪ್ಪ ಜೀ ಅಂದರೇ ಕಷ್ಟ ಆಗುತ್ತೆ ಎಂದು ತಿಳಿದುಕೊಳ್ಳಬೇಕು ಎಂದು ಯತ್ನಾಳ್ ಹೇಳಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Amit Shah, BS Yeddyurappa, MLA, Basanagowada Patil Yatnal</p>
<p>The post <a href="https://www.justkannada.in/mla-basanagowada-patil-yatnal/">BSY ಅಸ್ತಿತ್ವ ಏನು ಉಳಿದಿಲ್ಲ ಎಂದು ಅಮಿತ್ ಶಾ ಈಗಲಾದರೂ ತಿಳಿದುಕೊಳ್ಳಲಿ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಎಸ್ ಯಡಿಯೂರಪ್ಪ ಲಿಂಗಾಯತ ಅಲ್ಲ: ಬಿಜೆಪಿಯ ಬ್ಲ್ಯಾಕ್ ಮೇಲರ್-ಮತ್ತೆ ಗುಡುಗಿದ ಶಾಸಕ ಯತ್ನಾಳ್</title>
		<link>https://www.justkannada.in/basanagowda-patil-yatnal/</link>
		
		<dc:creator><![CDATA[prashanth]]></dc:creator>
		<pubDate>Tue, 04 Mar 2025 11:04:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[basanagowda patil yatnal]]></category>
		<category><![CDATA[BS Yeddyurappa]]></category>
		<category><![CDATA[Lingayat]]></category>
		<category><![CDATA[not]]></category>
		<guid isPermaLink="false">https://www.justkannada.in/?p=137170</guid>

					<description><![CDATA[<p>ಬೆಂಗಳೂರು ,ಮಾರ್ಚ್,4,2025 (www.justkannada.in):  ಬಿಎಸ್ ಯಡಿಯೂರಪ್ಪ ಲಿಂಗಾಯತರಲ್ಲ. ಬಿಜೆಪಿಯ ಬ್ಲ್ಯಾಕ್ ಮೇಲರ್ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ವೀರಶೈವ ಲಿಂಗಾಯತ ಎಂದು ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಯಡಿಯೂರಪ್ಪ ಲಿಂಗಾಯತ ಅಲ್ಲ ಬಿಜೆಪಿಯ ಬ್ಲಾಕ್ ಮೇಲರ್. ಬಿಎಸ್ ವೈ ಕರೆದ ಯಾವುದೇ ಸಭೆಗಳಿಗೆ ವೀರಶೈವ ಲಿಂಗಾಯತರು ಹೋಗಬೇಡಿ ಎಂದು ಹೇಳುತ್ತೇವೆ. ವೀರಶೈವ ಲಿಂಗಾಯತರು ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಶಾಮನೂರು [&#8230;]</p>
<p>The post <a href="https://www.justkannada.in/basanagowda-patil-yatnal/">ಬಿಎಸ್ ಯಡಿಯೂರಪ್ಪ ಲಿಂಗಾಯತ ಅಲ್ಲ: ಬಿಜೆಪಿಯ ಬ್ಲ್ಯಾಕ್ ಮೇಲರ್-ಮತ್ತೆ ಗುಡುಗಿದ ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ,ಮಾರ್ಚ್,4,2025 (<a href="http://www.justkannada.in">www.justkannada.in</a>):</strong>  ಬಿಎಸ್ ಯಡಿಯೂರಪ್ಪ ಲಿಂಗಾಯತರಲ್ಲ. ಬಿಜೆಪಿಯ ಬ್ಲ್ಯಾಕ್ ಮೇಲರ್ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತೆ ಗುಡುಗಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ನಾನು ವೀರಶೈವ ಲಿಂಗಾಯತ ಎಂದು ಯಡಿಯೂರಪ್ಪ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ. ಯಡಿಯೂರಪ್ಪ ಲಿಂಗಾಯತ ಅಲ್ಲ ಬಿಜೆಪಿಯ ಬ್ಲಾಕ್ ಮೇಲರ್. ಬಿಎಸ್ ವೈ ಕರೆದ ಯಾವುದೇ ಸಭೆಗಳಿಗೆ ವೀರಶೈವ ಲಿಂಗಾಯತರು ಹೋಗಬೇಡಿ ಎಂದು ಹೇಳುತ್ತೇವೆ. ವೀರಶೈವ ಲಿಂಗಾಯತರು ಪಂಚಮಸಾಲಿ ಸಮುದಾಯಕ್ಕೆ ಅನ್ಯಾಯ ಮಾಡಿದ್ದಾರೆ. ಶಾಮನೂರು ಶಿವಶಂಕರಪ್ಪ ಕಾಂಗ್ರೆಸ್ ಪಕ್ಷದ ಬ್ಲಾಕ್ ಮೇಲರ್ ಆದರೆ ಯಡಿಯೂರಪ್ಪ ಬಿಜೆಪಿಯ ಬ್ಲಾಕ್ ಮೇಲರ್  ಎಂದು ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-124839" src="https://www.justkannada.in/wp-content/uploads/2024/06/bsy.jpg" alt="" width="500" height="374" srcset="https://www.justkannada.in/wp-content/uploads/2024/06/bsy.jpg 500w, https://www.justkannada.in/wp-content/uploads/2024/06/bsy-300x224.jpg 300w, https://www.justkannada.in/wp-content/uploads/2024/06/bsy-80x60.jpg 80w, https://www.justkannada.in/wp-content/uploads/2024/06/bsy-150x112.jpg 150w, https://www.justkannada.in/wp-content/uploads/2024/06/bsy-265x198.jpg 265w" sizes="auto, (max-width: 500px) 100vw, 500px" /></p>
<p>ಯಡಿಯೂರಪ್ಪ ಬಳೆಗಾರ ಶೆಟ್ಟರು ಯಾವುದೋ ಬೇರೆ ಕುಟುಂಬ ಬಿಎಸ್ ಯಡಿಯೂರಪ್ಪ ಹುಟ್ಟೂರು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಬೂಕನಕೆರೆ. ಅಲ್ಲಿಗೆ ಹೋಗಿ ಕೇಳಿದರೆ ಗೊತ್ತಾಗುತ್ತದೆ. ಯಾವ ಸಮುದಾಯ ಎಂದು ತಿಳಿಯುತ್ತೆ ಎಂದು ಯತ್ನಾಳ್ ತಿಳಿಸಿದರು.</p>
<p>Key words: BS Yeddyurappa, not, Lingayat, Basanagowda patil yatnal</p>
<p>The post <a href="https://www.justkannada.in/basanagowda-patil-yatnal/">ಬಿಎಸ್ ಯಡಿಯೂರಪ್ಪ ಲಿಂಗಾಯತ ಅಲ್ಲ: ಬಿಜೆಪಿಯ ಬ್ಲ್ಯಾಕ್ ಮೇಲರ್-ಮತ್ತೆ ಗುಡುಗಿದ ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಅವರ ಮಾದರಿ ಅನುಸರಿಸಲಿ- ಸಂಸದ ಶೆಟ್ಟರ್ ಸಲಹೆ</title>
		<link>https://www.justkannada.in/mp-jagadish-shettar/</link>
		
		<dc:creator><![CDATA[prashanth]]></dc:creator>
		<pubDate>Fri, 03 Jan 2025 07:10:13 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[CM Siddaramaiah]]></category>
		<category><![CDATA[example]]></category>
		<category><![CDATA[MP Shettar]]></category>
		<guid isPermaLink="false">https://www.justkannada.in/?p=134360</guid>

					<description><![CDATA[<p>ಹುಬ್ಬಳ್ಳಿ,ಜನವರಿ,3,2025 (www.justkannada.in): ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯನವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಈ ಆಸೆ ಹುಟ್ಟಿತು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಇದನ್ನ ಬೇಡ ಅಂದ್ರೆ ಎಲ್ಲಾ ಮುಗಿದು ಹೋಗುತ್ತದೆ. ಒಂದು ರಸ್ತೆಗೆ ಇಷ್ಟೆಲ್ಲಾ ವಿವಾದನಾ..?  ಎಂದು ಟೀಕಿಸಿದರು. ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರು ಬಿಎಸ್ ಯಡಿಯೂರಪ್ಪ ಅವರ ಮಾದರಿ ಅನುಸರಿಸಲಿ [&#8230;]</p>
<p>The post <a href="https://www.justkannada.in/mp-jagadish-shettar/">ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಅವರ ಮಾದರಿ ಅನುಸರಿಸಲಿ- ಸಂಸದ ಶೆಟ್ಟರ್ ಸಲಹೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಜನವರಿ,3,2025 (<a href="http://www.justkannada.in">www.justkannada.in</a>):</strong> ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿಎಂ ಸಿದ್ದರಾಮಯ್ಯನವರ ಹೆಸರಿಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಪ್ರತಿಕ್ರಿಯೆ ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಸಿಎಂ ಸಿದ್ದರಾಮಯ್ಯನವರಿಗೆ ಯಾಕೆ ಈ ಆಸೆ ಹುಟ್ಟಿತು ಗೊತ್ತಿಲ್ಲ. ಸಿಎಂ ಸಿದ್ದರಾಮಯ್ಯ ಇದನ್ನ ಬೇಡ ಅಂದ್ರೆ ಎಲ್ಲಾ ಮುಗಿದು ಹೋಗುತ್ತದೆ. ಒಂದು ರಸ್ತೆಗೆ ಇಷ್ಟೆಲ್ಲಾ ವಿವಾದನಾ..?  ಎಂದು ಟೀಕಿಸಿದರು.</p>
<p>ಹಾಗೆಯೇ ಸಿಎಂ ಸಿದ್ದರಾಮಯ್ಯ ಅವರು ಬಿಎಸ್ ಯಡಿಯೂರಪ್ಪ ಅವರ ಮಾದರಿ ಅನುಸರಿಸಲಿ ಎಂದು ಜಗದೀಶ್ ಶೆಟ್ಟರ್ ಸಲಹೆ ನೀಡಿದರು.</p>
<p>Key words: CM Siddaramaiah, BS Yeddyurappa, example, MP Shettar</p>
<p>The post <a href="https://www.justkannada.in/mp-jagadish-shettar/">ಸಿಎಂ ಸಿದ್ದರಾಮಯ್ಯ ಬಿಎಸ್ ವೈ ಅವರ ಮಾದರಿ ಅನುಸರಿಸಲಿ- ಸಂಸದ ಶೆಟ್ಟರ್ ಸಲಹೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೋಕ್ಸೋ ಕೇಸ್: ಬಿಎಸ್ ವೈ ಬಂಧಿಸದಂತೆ ನೀಡಿದ್ದ ಆದೇಶ ಮತ್ತೆ ವಿಸ್ತರಣೆ</title>
		<link>https://www.justkannada.in/pocso-case-former-cm-bs-yeddyurappa-high-court/</link>
		
		<dc:creator><![CDATA[prashanth]]></dc:creator>
		<pubDate>Fri, 30 Aug 2024 07:16:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[High Court]]></category>
		<category><![CDATA[POCSO case]]></category>
		<guid isPermaLink="false">https://www.justkannada.in/?p=128567</guid>

					<description><![CDATA[<p>ಬೆಂಗಳೂರು,ಆಗಸ್ಟ್, 30,2024 (www.justkannada.in): ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ. ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನ  ರದ್ದುಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿದೆ. ಅಲ್ಲದೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ  ನೀಡಿದ್ದ ಮಧ್ಯಂತರ ಆದೇಶ ಮತ್ತ ವಿಸ್ತರಣೆ ಮಾಡಿದೆ. ಅಪ್ರಾಪ್ತ [&#8230;]</p>
<p>The post <a href="https://www.justkannada.in/pocso-case-former-cm-bs-yeddyurappa-high-court/">ಪೋಕ್ಸೋ ಕೇಸ್: ಬಿಎಸ್ ವೈ ಬಂಧಿಸದಂತೆ ನೀಡಿದ್ದ ಆದೇಶ ಮತ್ತೆ ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂ<strong>ಗಳೂರು</strong><strong>,</strong><strong>ಆಗಸ್ಟ್, 30,2024 (<a href="http://www.justkannada.in">www.justkannada.in</a>): </strong>ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ಕೋರಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ಹೈಕೋರ್ಟ್ ಸೆಪ್ಟಂಬರ್ 5ಕ್ಕೆ ಮುಂದೂಡಿಕೆ ಮಾಡಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ತಮ್ಮ ವಿರುದ್ದ ದಾಖಲಾಗಿರುವ ಪೋಕ್ಸೋ ಪ್ರಕರಣವನ್ನ  ರದ್ದುಕೋರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಹೈಕೋರ್ಟ್ ಏಕಸದಸ್ಯ ಪೀಠ ವಿಚಾರಣೆಯನ್ನು ಸೆ. 5 ಕ್ಕೆ ಮುಂದೂಡಿದೆ. ಅಲ್ಲದೆ  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರನ್ನು ಬಂಧಿಸದಂತೆ  ನೀಡಿದ್ದ ಮಧ್ಯಂತರ ಆದೇಶ ಮತ್ತ ವಿಸ್ತರಣೆ ಮಾಡಿದೆ.</p>
<p>ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಬಿಎಸ್ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ  ಪೋಕ್ಸೋ ಪ್ರಕರಣ ದಾಖಲಾಗಿತ್ತು. ಈ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಾಗಿದೆ.</p>
<p>Key words: POCSO case, former CM, BS Yeddyurappa, High court</p>
<p>The post <a href="https://www.justkannada.in/pocso-case-former-cm-bs-yeddyurappa-high-court/">ಪೋಕ್ಸೋ ಕೇಸ್: ಬಿಎಸ್ ವೈ ಬಂಧಿಸದಂತೆ ನೀಡಿದ್ದ ಆದೇಶ ಮತ್ತೆ ವಿಸ್ತರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಿಮಗೆ ತಾಕತ್ತು ಇದ್ರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣಾ ಬನ್ನಿ- ಮಾಜಿ ಸಿಎಂ ಬಿಎಸ್ ವೈ ಸವಾಲು</title>
		<link>https://www.justkannada.in/former-cm-bs-yeddyurappa-bjpjds-mysore-chalo/</link>
		
		<dc:creator><![CDATA[prashanth]]></dc:creator>
		<pubDate>Sat, 10 Aug 2024 10:31:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[JDS]]></category>
		<category><![CDATA[Mysore Chalo]]></category>
		<guid isPermaLink="false">https://www.justkannada.in/?p=127636</guid>

					<description><![CDATA[<p>ಮೈಸೂರು,ಆಗಸ್ಟ್,10,2024 (www.justkannada.in): ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ನಿಮಗೆ ತಾಖತ್ ಇದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣಾ ಬನ್ನಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದರು. ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಹೇಳಿದ್ದಾರೆ ನನ್ನನ್ನು ರಾಜಕೀಯ ನಿವೃತ್ತಿ ಆಗಲಿ ಅಂತಾ.  ನಾನು ಕೊನೇ ಉಸಿರು ಇರುವವರೆಗೂ [&#8230;]</p>
<p>The post <a href="https://www.justkannada.in/former-cm-bs-yeddyurappa-bjpjds-mysore-chalo/">ನಿಮಗೆ ತಾಕತ್ತು ಇದ್ರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣಾ ಬನ್ನಿ- ಮಾಜಿ ಸಿಎಂ ಬಿಎಸ್ ವೈ ಸವಾಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,10,2024 (<a href="http://www.justkannada.in">www.justkannada.in</a>):</strong> ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದರೋಡೆ, ಲೂಟಿಗೆ ಇಳಿದಿದ್ದಾರೆ. ಇವರ ಪಾಪದ ಕೊಡಗಳು ತುಂಬಿವೆ. ನಿಮಗೆ ತಾಖತ್ ಇದ್ದರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣಾ ಬನ್ನಿ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸವಾಲು ಹಾಕಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ಮೈಸೂರು ಚಲೋ ಪಾದಯಾತ್ರೆ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ಸಿದ್ದರಾಮಯ್ಯ ಹೇಳಿದ್ದಾರೆ ನನ್ನನ್ನು ರಾಜಕೀಯ ನಿವೃತ್ತಿ ಆಗಲಿ ಅಂತಾ.  ನಾನು ಕೊನೇ ಉಸಿರು ಇರುವವರೆಗೂ ರಾಜಕೀಯ ಮಾಡುತ್ತೇನೆ. ನಿಮ್ಮನ್ನು ಮನೆಗ ಕಳಿಸುವವರೆಗೆ ಹೋರಾಟ ಮಾಡುತ್ತೇನೆ.  ನಿಮ್ಮ ಸರಕಾರ ದಿವಾಳಿಯಾಗಿದೆ. ನೀವು ಮನಬಂದಂತೆ ಮಾತಾಡುತ್ತೀರಾ? ಎಂದು ವಾಗ್ದಾಳಿ ನಡೆಸಿದರು.</p>
<p>ಹೇ  ವಿಜಯೇಂದ್ರ, ಹೇ ಅಶೋಕ್ ಅಂತೀರಾ ಡಿ.ಕೆ.‌ ಶಿವಕುಮಾರ್ ಅವರೇ.  ನಿಮ್ಮ‌ ಪಾಪದ ಕೊಡ ತುಂಬಿ ತುಳುಕುತ್ತಿದೆ. ನಿಮ್ಮ ಯೋಗ್ಯತೆ ಗೆ ಒಂದು ಅಭಿವೃದ್ಧಿ ಕಾರ್ಯ ತೋರಿಸಿ. ನಿವೇಶನದ ಬದಲು 62 ಕೋಟಿ ರೂ. ಕೊಡಿ ಅಂತೀರಾ ಸಿದ್ದರಾಮಯ್ಯ ಅವರೇ. ಯಾರಪ್ಪನ‌ ದುಡ್ಡು ಅಂತಾ ನಿಮಗೆ ಹಣ ಕೊಡಬೇಕು. ಇದು ಹಗಲು ದರೋಡೆಯ ಭ್ರಷ್ಟ ಸರಕಾರ.  ಈಗ ಚುನಾವಣೆ ನಡೆದರೂ ಬಿಜೆಪಿ, ಜೆಡಿಎಸ್ 130 ಸ್ಥಾನ ಬರುತ್ತವೆ ಎಂದು ಬಿಎಸ್ ವೈ ಟಾಂಗ್ ಕೊಟ್ಟರು.</p>
<p>ಸಿದ್ದರಾಮಯ್ಯ ಅವರೇ ಈ ಯಡಿಯೂರಪ್ಪನ‌ ಕೈ ಕಾಲು ಗಟ್ಟಿಯಾಗಿವೆ.‌  ನನಗೆ 82 ವಯಸ್ಸಾಗಿರ ಬಹುದು ಹೋರಾಟದ ಶಕ್ತಿ ಕಡಮೆ ಆಗಿಲ್ಲ. ನಿಮ್ಮನ್ನು ಮನೆಗೆ ಕಳುಹಿಸುವವರೆಗೂ ಹೋರಾಟ ಮಾಡುತ್ತೇನೆ. ಪ್ರಧಾನಿ ಮೋದಿ, ಮಾಜಿ ಪ್ರಧಾನಿ ದೇವೇಗೌಡರ ಬಗ್ಗೆ ಸಿದ್ದರಾಮಯ್ಯ ಹಗುರವಾಗಿ ಮಾತಾಡುವುದು ಬಿಡಲಿ ಎಂದು ಕಿಡಿಕಾರಿದರು.</p>
<p>Key words:  former CM, BS Yeddyurappa, BJP,JDS, Mysore chalo</p>
<p>The post <a href="https://www.justkannada.in/former-cm-bs-yeddyurappa-bjpjds-mysore-chalo/">ನಿಮಗೆ ತಾಕತ್ತು ಇದ್ರೆ ವಿಧಾನಸಭೆ ವಿಸರ್ಜಿಸಿ ಚುನಾವಣೆಗೆ ಹೋಗೋಣಾ ಬನ್ನಿ- ಮಾಜಿ ಸಿಎಂ ಬಿಎಸ್ ವೈ ಸವಾಲು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಕಿತ್ತೊಗೆದು ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು- ಮಾಜಿ ಸಿಎಂ ಬಿಎಸ್ ವೈ</title>
		<link>https://www.justkannada.in/bs-yeddyurappa-visit-chamundi-hills/</link>
		
		<dc:creator><![CDATA[prashanth]]></dc:creator>
		<pubDate>Fri, 09 Aug 2024 06:11:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Chamundi Hills]]></category>
		<category><![CDATA[visit]]></category>
		<guid isPermaLink="false">https://www.justkannada.in/?p=127568</guid>

					<description><![CDATA[<p>ಮೈಸೂರು,ಆಗಸ್ಟ್,9,2024 (www.justkannada.in): ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕು.  ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು. ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಿಎಸ್ ಯಡಿಯೂರಪ್ಪ,  ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು. ಮಗನ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರು ಚಲೋ ಯಶಸ್ಸಿನ ಹಿನ್ನಲೆ ಪೂಜೆ ಸಲ್ಲಿಕೆ ಮಾಡಿದರು. ಮೈಸೂರು ಚಲೋ ಮೈಸೂರು ಎಂಟ್ರಿ ಅಗ್ತಿದಂತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದು  ನಾಳೆ ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್ ಸಮಾರೋಪ ಸಮಾವೇಶ ನಡೆಯಲಿದೆ. ಮೈಸೂರಿನ [&#8230;]</p>
<p>The post <a href="https://www.justkannada.in/bs-yeddyurappa-visit-chamundi-hills/">ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಕಿತ್ತೊಗೆದು ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು- ಮಾಜಿ ಸಿಎಂ ಬಿಎಸ್ ವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,9,2024 (<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಕಿತ್ತೊಗೆಯಬೇಕು.  ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದು  ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಬಿಎಸ್ ಯಡಿಯೂರಪ್ಪ,  ನಾಡ ಅಧಿದೇವತೆಗೆ ವಿಶೇಷ ಪೂಜೆ ಸಲ್ಲಿಸಿದರು. ಮಗನ ನೇತೃತ್ವದಲ್ಲಿ ನಡೆಯುತ್ತಿರುವ ಮೈಸೂರು ಚಲೋ ಯಶಸ್ಸಿನ ಹಿನ್ನಲೆ ಪೂಜೆ ಸಲ್ಲಿಕೆ ಮಾಡಿದರು. ಮೈಸೂರು ಚಲೋ ಮೈಸೂರು ಎಂಟ್ರಿ ಅಗ್ತಿದಂತೆ ಚಾಮುಂಡಿ ತಾಯಿಗೆ ಪೂಜೆ ಸಲ್ಲಿಸಿದ್ದು  ನಾಳೆ ಮೈಸೂರಿನಲ್ಲಿ ಬಿಜೆಪಿ ಜೆಡಿಎಸ್ ಸಮಾರೋಪ ಸಮಾವೇಶ ನಡೆಯಲಿದೆ.</p>
<p>ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮಾತನಾಡಿದ  ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ‌, ರಾಜ್ಯದಲ್ಲಿ ಭ್ರಷ್ಟ ಸರ್ಕಾರವನ್ನ ಕಿತ್ತೊಗೆಯಬೇಕಿದೆ. ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು. ಆ ನಿಟ್ಟಿನಲ್ಲಿ ಬಿ.ವೈ.ವಿಜಯೇಂದ್ರ ನಿರಂತರ ಹೋರಾಟ ಮಾಡುತ್ತಿದ್ದಾರೆ. ಪಾದಯಾತ್ರೆ ಈವತ್ತು ಮೈಸೂರು ತಲುಪುತ್ತಿದೆ. ಎಲ್ಲಾ‌ಕಡೆ‌ ನಿರೀಕ್ಷೆಗೂ ಮೀರಿದ ಜನ ಬೆಂಬಲ, ಪ್ರತಿಕ್ರಿಯೆ ಸಿಕ್ಕಿದೆ. ನಮ್ಮ ಉದ್ದೇಶ ಭ್ರಷ್ಟ ಸರ್ಕಾರ ಕಿತ್ತು ಹೋಗಬೇಕು. ನಿರಂತರ ಪಾದಯಾತ್ರೆ ಮಾಡುತ್ತಿರುವುದು ನಮಗೆ ಅನುಕೂಲವಾಗುತ್ತಿದೆ. ರಾಜ್ಯದ ಇತಿಹಾಸದಲ್ಲೇ ಇದೊಂದು ಐತಿಹಾಸಿಕ ಕಾರ್ಯಕ್ರಮ. ರಾಜ್ಯದಲ್ಲಿ ಹೊಸ ಸರ್ಕಾರ ಬರಬೇಕು. ನಾಡಿನ ಜನರು ಗೌರವ, ನೆಮ್ಮದಿ, ಸ್ವಾಭಿಮಾನದಿಂದ ಬದುಕಬೇಕು. ಚಾಮುಂಡಿತಾಯಿ ಆ ನಿಟ್ಟಿನಲ್ಲಿ ಎಲ್ಲರಿಗೂ ಆಶೀರ್ವಾದ ಮಾಡಲಿ ಎಂದರು.</p>
<p>ಕಾಂಗ್ರೆಸ್ ಪಕ್ಷದವರು ಬಿಜೆಪಿ ವಿರುದ್ಧ ಮಾಡಲಿರುವ ಆರೋಪಕ್ಕೆ ತಿರುಗೇಟು ನೀಡಿದ ಬಿಎಸ್ ಯಡಿಯೂರಪ್ಪ, ದಯಮಾಡಿ ಅವರು ಎಲ್ಲವನ್ನೂ‌ ಹೇಳಲಿ. ಅವರು ಸ್ವತಂತ್ರರಿದ್ದಾರೆ, ಅದನ್ನ ತಡೆಯಲು ನಾವ್ಯಾರು? ಎಂದರು.</p>
<p>ಕಾಂಗ್ರೆಸ್ ಪಕ್ಷದಿಂದ ಜನಾಂದೋಲನ‌‌ ಸಮಾವೇಶ ಕುರಿತು ಪ್ರತಿಕ್ರಿಯಿಸಿದ ಬಿಎಸ್ ವೈ   ಸಮಾವೇಶ ಮಾಡಿಕೊಳ್ಳಲಿ ಬಿಡಿ ಅದರಿಂದ ನಮಗೇನೂ ತೊಂದರೆ ಇಲ್ಲ ಎಂದರು.</p>
<p>ಬಿಎಸ್ ವೈ ಅವರು ಮನೆಯಲ್ಲಿರಲಿ. ಪೋಸ್ಕೋ ಪ್ರಕರಣದಲ್ಲಿ ಮುಜುಗರಕ್ಕೆ ಒಳಗಾಗಿದ್ದಾರೆ ಎಂಬ ಸಿದ್ದರಾಮಯ್ಯ ಹೇಳಿಕೆಗೆ ತೀಕ್ಷ್ಣ ಪ್ರತಿಕ್ರಿಯೆ ನೀಡಿದ ಬಿಎಸ್ ವೈ, ದಯಮಾಡಿ ಎಲ್ಲವನ್ನೂ‌ ಹೇಳಲಿ ನಮಗೇನೂ ತೊಂದರೆ ಇಲ್ಲ ಎಂದರು.</p>
<p>Key words: BS Yeddyurappa, visit, chamundi hills</p>
<p>The post <a href="https://www.justkannada.in/bs-yeddyurappa-visit-chamundi-hills/">ರಾಜ್ಯದಲ್ಲಿ ಭ್ರಷ್ಟ ಸರ್ಕಾರ ಕಿತ್ತೊಗೆದು ಹೊಸ ಸರ್ಕಾರ ಅಧಿಕಾರಕ್ಕೆ ಬರಬೇಕು- ಮಾಜಿ ಸಿಎಂ ಬಿಎಸ್ ವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಡಾ ಹಗರಣದಲ್ಲಿ ಸಿಎಂ ಕೈವಾಡ: ಈಗಲೂ ಚುನಾವಣೆ ನಡೆದ್ರೆ ಬಿಜೆಪಿಗೆ 150 ಸ್ಥಾನ- ಬಿಎಸ್ ವೈ</title>
		<link>https://www.justkannada.in/cm-muda-scam-bs-yeddyurappa/</link>
		
		<dc:creator><![CDATA[prashanth]]></dc:creator>
		<pubDate>Thu, 04 Jul 2024 07:36:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[CM]]></category>
		<category><![CDATA[MUDA]]></category>
		<category><![CDATA[scam]]></category>
		<guid isPermaLink="false">https://www.justkannada.in/?p=125872</guid>

					<description><![CDATA[<p>ಬೆಂಗಳೂರು,ಜುಲೈ,4,2024 (www.justkannada.in): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು. ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ತೆರಿಗೆ ಹೆಚ್ಚಿಸಿ ಜನರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಮುಡಾ ಹಗರಣದಲ್ಲಿ ಸಿಎಂ ಕೈವಾಡವಿದೆ.  ಮುಖ್ಯಮಂತ್ರಿಗಳೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜನೆ ಮಾಡಿ. ಈಗಲೂ ಸ್ಪರ್ಧಿಸಿದರೇ ಬಿಜೆಪಿಗೆ 150 ಸ್ಥಾನ ಬರುತ್ತೆ ಎಂದು ಸವಾಲೆಸೆದರು. ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಗರಣ ಬಯಲು ಮಾಡುತ್ತೇವೆ. ಸಿಎಂ ಡಿಸಿಎಂಗೆ [&#8230;]</p>
<p>The post <a href="https://www.justkannada.in/cm-muda-scam-bs-yeddyurappa/">ಮುಡಾ ಹಗರಣದಲ್ಲಿ ಸಿಎಂ ಕೈವಾಡ: ಈಗಲೂ ಚುನಾವಣೆ ನಡೆದ್ರೆ ಬಿಜೆಪಿಗೆ 150 ಸ್ಥಾನ- ಬಿಎಸ್ ವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜುಲೈ,4,2024 (<a href="http://www.justkannada.in">www.justkannada.in</a>): ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯನವರ ಕೈವಾಡವಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ತೆರಿಗೆ ಹೆಚ್ಚಿಸಿ ಜನರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ ಮುಡಾ ಹಗರಣದಲ್ಲಿ ಸಿಎಂ ಕೈವಾಡವಿದೆ.  ಮುಖ್ಯಮಂತ್ರಿಗಳೆ ತಾಕತ್ತಿದ್ದರೇ ವಿಧಾನಸಭೆ ವಿಸರ್ಜನೆ ಮಾಡಿ. ಈಗಲೂ ಸ್ಪರ್ಧಿಸಿದರೇ ಬಿಜೆಪಿಗೆ 150 ಸ್ಥಾನ ಬರುತ್ತೆ ಎಂದು ಸವಾಲೆಸೆದರು.<img loading="lazy" decoding="async" class="aligncenter size-full wp-image-97960" src="https://www.justkannada.in/wp-content/uploads/2022/10/bsy.jpg" alt="" width="500" height="277" srcset="https://www.justkannada.in/wp-content/uploads/2022/10/bsy.jpg 500w, https://www.justkannada.in/wp-content/uploads/2022/10/bsy-300x166.jpg 300w" sizes="auto, (max-width: 500px) 100vw, 500px" /></p>
<p>ಮುಂಬರುವ ಅಧಿವೇಶನದಲ್ಲಿ ಎಲ್ಲಾ ಹಗರಣ ಬಯಲು ಮಾಡುತ್ತೇವೆ. ಸಿಎಂ ಡಿಸಿಎಂಗೆ ಅಧಿಕಾರದಲ್ಲಿರುಲು ನೈತಿಕತೆ ಇಲ್ಲ. ಸದನದ ಹೊರಗೆ  ಒಳಗೆ  ನಾವು ಹೋರಾಟ ಮಾಡಬೇಕು. ಎಂಪಿ ಚುನಾವಣೆಯ್ಲಲಿ 19 ಕ್ಷೇತ್ರ ಬಿಜೆಪಿ- ಜೆಡಿಎಸ್ ಗೆದ್ದಿದೆ. 145 ಕ್ಷೇತ್ರಗಳಲ್ಲಿ ಮುನ್ನಡೆ ಪಡೆದಿದ್ದೇವೆ.  ಈಗ ಚುನಾವಣೆ ನಡೆದ್ರೂ 150 ಸ್ಥಾನ ಗೆಲ್ಲುತ್ತೇವೆ . 17 ಸಚಿವರ  ಕ್ಷೇತ್ರದಲ್ಲಿ ಅವರಿಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇರುವ ನೈತಿಕತೆ ಕಳೆದುಕೊಂಡಿದೆ ಜನರು ಕಾಂಗ್ರೆಸ್ ನ ಭ್ರಷ್ಟಾಚಾರದ ವಿರುದ್ದ ಮತ ಹಾಕಿದ್ದಾರೆ.  ಕಾಂಗ್ರೆಸ್ ದಿವಾಳಿತನದಿಂದ ಶಾಸಕರ ಅನುದಾನಕ್ಕೆ ಕತ್ತರಿ ಬಿದ್ದಿದೆ.  ಕೈ ಶಾಸಕರೇ ಗ್ಯಾರಂಟಿ ನಿಲ್ಲಿಸಿ ಅನುದಾನ ನೀಡಿ ಎನ್ನುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>Key words:  CM, Muda, scam, BS Yeddyurappa</p>
<p>The post <a href="https://www.justkannada.in/cm-muda-scam-bs-yeddyurappa/">ಮುಡಾ ಹಗರಣದಲ್ಲಿ ಸಿಎಂ ಕೈವಾಡ: ಈಗಲೂ ಚುನಾವಣೆ ನಡೆದ್ರೆ ಬಿಜೆಪಿಗೆ 150 ಸ್ಥಾನ- ಬಿಎಸ್ ವೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.</title>
		<link>https://www.justkannada.in/lokasabha-election-bjp-candidates-list-former-cm-bs-yeddyurappa/</link>
		
		<dc:creator><![CDATA[prashanth]]></dc:creator>
		<pubDate>Tue, 12 Mar 2024 09:51:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[BS Yeddyurappa]]></category>
		<category><![CDATA[candidates.]]></category>
		<category><![CDATA[Former CM]]></category>
		<category><![CDATA[list]]></category>
		<category><![CDATA[Lokasabha election]]></category>
		<guid isPermaLink="false">https://www.justkannada.in/?p=120673</guid>

					<description><![CDATA[<p>ಬೆಂಗಳೂರು,ಮಾರ್ಚ್,12,2024(www.justkannada.in): ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು ಇದೀಗ ಉಳಿದ ಕ್ಷೇತ್ರಗಳಿನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ. 28 ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಧಾನಿ  ಮೋದಿ, ಅಮಿತ್ ಶಾ  ಅವರು ಪಟ್ಟಿ ಫೈನಲ್ ಮಾಡುತ್ತಾರೆ.  ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಗೆ  ಟಿಕೆಟ್ ವಿಚಾರ ನನಗೆ [&#8230;]</p>
<p>The post <a href="https://www.justkannada.in/lokasabha-election-bjp-candidates-list-former-cm-bs-yeddyurappa/">ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12,2024(<a href="http://www.justkannada.in">www.justkannada.in</a>):</strong> ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಈಗಾಗಲೇ ಬಿಡುಗಡೆಯಾಗಿದ್ದು ಇದೀಗ ಉಳಿದ ಕ್ಷೇತ್ರಗಳಿನ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಲು ಬಿಜೆಪಿ ಕಸರತ್ತು ನಡೆಸುತ್ತಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ, ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಲಿದೆ ಎಂದು ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-104569" src="https://www.justkannada.in/wp-content/uploads/2023/03/bsy.jpg" alt="" width="500" height="447" srcset="https://www.justkannada.in/wp-content/uploads/2023/03/bsy.jpg 500w, https://www.justkannada.in/wp-content/uploads/2023/03/bsy-300x268.jpg 300w" sizes="auto, (max-width: 500px) 100vw, 500px" /></p>
<p>28 ಕ್ಷೇತ್ರಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಗಿದೆ. ಪ್ರಧಾನಿ  ಮೋದಿ, ಅಮಿತ್ ಶಾ  ಅವರು ಪಟ್ಟಿ ಫೈನಲ್ ಮಾಡುತ್ತಾರೆ.  ಮಂಡ್ಯ ಕ್ಷೇತ್ರದಿಂದ ಸುಮಲತಾ ಅಂಬರೀಶ್ ಗೆ  ಟಿಕೆಟ್ ವಿಚಾರ ನನಗೆ ಗೊತ್ತಿಲ್ಲ. ಈ ಬಾರಿ ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ಮಿಸ್ ಆಗುತ್ತೆ ಎಂಬುದು ನನಗೆ ಗೊತ್ತಿಲ್ಲ. ಪ್ರಧಾನಿ  ಮೋದಿ ಮತ್ತು ಅಮಿತ್ ಶಾ ಅವರು ತೀರ್ಮಾನ ಮಾಡುತ್ತಾರೆ ಎಂದು ಬಿಎಸ್ ವೈ ಸ್ಪಷ್ಟಪಡಿಸಿದರು.</p>
<p>Key words: lokasabha election-BJP-Candidates-list-Former CM-BS Yeddyurappa</p>
<p>&nbsp;</p>
<p>The post <a href="https://www.justkannada.in/lokasabha-election-bjp-candidates-list-former-cm-bs-yeddyurappa/">ಇಂದು ಅಥವಾ ನಾಳೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ- ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಆಹ್ವಾನ ತಿರಸ್ಕಾರ: ಕಾಂಗ್ರೆಸ್ ನಡೆ ಟೀಕಿಸಿದ ಮಾಜಿ ಸಿಎಂ ಬಿಎಸ್ ವೈ.  </title>
		<link>https://www.justkannada.in/rejection-ram-mandir-invitation-congress-move-former-cm-bs-yeddyurappa/</link>
		
		<dc:creator><![CDATA[prashanth]]></dc:creator>
		<pubDate>Thu, 11 Jan 2024 08:11:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BS Yeddyurappa]]></category>
		<category><![CDATA[Former CM]]></category>
		<category><![CDATA[Rejection - Ram Mandir-invitation- Congress -move]]></category>
		<guid isPermaLink="false">https://www.justkannada.in/?p=117836</guid>

					<description><![CDATA[<p>ಬೆಂಗಳೂರು,ಜನವರಿ,11,2024(www.justkannada.in):  ಜನವರಿ 22ರ ರಾಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ  ರಾಮಲಲ್ಲಾ ಟ್ರಸ್ಟ್ ಕೊಟ್ಟಿದ್ದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ನಡೆಗೆ ಮಾಜಿ ಸಿಎಂ ಬಿಎಸ್ ಯಡಿಯೂರ‍ಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ವೈ,  ಕಾಂಗ್ರೆಸ್  ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ಖುದ್ದು ಟ್ರಸ್ಟ್‍ನವರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾಗಾಂಧಿಯವರಿಗೆ ಆಹ್ವಾನ ಪತ್ರ ನೀಡಿದ್ದರು. [&#8230;]</p>
<p>The post <a href="https://www.justkannada.in/rejection-ram-mandir-invitation-congress-move-former-cm-bs-yeddyurappa/">ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಆಹ್ವಾನ ತಿರಸ್ಕಾರ: ಕಾಂಗ್ರೆಸ್ ನಡೆ ಟೀಕಿಸಿದ ಮಾಜಿ ಸಿಎಂ ಬಿಎಸ್ ವೈ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,11,2024(<a href="http://www.justkannada.in">www.justkannada.in</a>):</strong>  ಜನವರಿ 22ರ ರಾಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಆಗಮಿಸುವಂತೆ  ರಾಮಲಲ್ಲಾ ಟ್ರಸ್ಟ್ ಕೊಟ್ಟಿದ್ದ ಆಹ್ವಾನ ತಿರಸ್ಕರಿಸಿದ ಕಾಂಗ್ರೆಸ್ ನಾಯಕರ ನಡೆಗೆ ಮಾಜಿ ಸಿಎಂ ಬಿಎಸ್ ಯಡಿಯೂರ‍ಪ್ಪ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಮಾಜಿ ಸಿಎಂ ಬಿಎಸ್ ವೈ,  ಕಾಂಗ್ರೆಸ್  ಕೋಟ್ಯಂತರ ಹಿಂದೂಗಳ ಭಾವನೆಗೆ ಧಕ್ಕೆ ತಂದಿದೆ. ಅಯೋಧ್ಯೆಯಲ್ಲಿ ಇದೇ 22 ರಂದು ನಡೆಯುವ ರಾಮ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಪಾಲ್ಗೊಳ್ಳುವಂತೆ ಖುದ್ದು ಟ್ರಸ್ಟ್‍ನವರೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಸೋನಿಯಾಗಾಂಧಿಯವರಿಗೆ ಆಹ್ವಾನ ಪತ್ರ ನೀಡಿದ್ದರು. ಆದರೆ ಕುಂಟು ನೆಪ ಹೇಳಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮಕ್ಕೆ ಗೈರಾಗುವುದು ಹಿಂದೂಗಳಿಗೆ ಮಾಡಿದ ಅಪಮಾನ. ಕಾಂಗ್ರೆಸ್ ಗೆ ಲೋಕಸಭೆ ಚುನಾವಣೆಯಲ್ಲಿ ಜನರೇ  ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದರು.<img loading="lazy" decoding="async" class="aligncenter size-full wp-image-104909" src="https://www.justkannada.in/wp-content/uploads/2023/03/bsy-1.jpg" alt="" width="500" height="345" srcset="https://www.justkannada.in/wp-content/uploads/2023/03/bsy-1.jpg 500w, https://www.justkannada.in/wp-content/uploads/2023/03/bsy-1-300x207.jpg 300w, https://www.justkannada.in/wp-content/uploads/2023/03/bsy-1-218x150.jpg 218w" sizes="auto, (max-width: 500px) 100vw, 500px" /></p>
<p>ರಾಮಮಂದಿರ ಉದ್ಘಾಟನೆಗೆ  ಕಾಂಗ್ರೆಸ್ ನಾಯಕರಿಗೆ ಆಹ್ವಾನ ಇದ್ದರೂ ತಾವು ಹೋಗುವುದಿಲ್ಲ ಎಂಬ ತೀರ್ಮಾನ ಮಾಡಿದ್ದು ಅತ್ಯಂತ ದುರ್ದೈವದ ಸಂಗತಿ. ಕಾಂಗ್ರೆಸ್ ಪಕ್ಷದ ನಿಲುವನ್ನು ನಾನು ಖಂಡಿಸುತ್ತೇನೆ. ಕಾಂಗ್ರೆಸ್ಸಿಗರು ಯಾವ ಕಾರಣಕ್ಕಾಗಿ ರಾಮಮಂದಿರ ಉದ್ಘಾಟನೆಗೆ ಹೋಗುತ್ತಿಲ್ಲ ಎಂದು ಸ್ಪಷ್ಟಪಡಿಸಲಿ ಎಂದು ಬಿಎಸ್ ವೈ ಆಗ್ರಹಿಸಿದರು.</p>
<p>ಕಾಂಗ್ರೆಸ್ ನಾಯಕರು ಒಂದು ಒಳ್ಳೆಯ ಕೆಲಸಕ್ಕೆ ಕಲ್ಲು ಹಾಕುವ ಕೆಲಸ ಮಾಡುತ್ತಿದ್ದಾರೆ. ಮುಂದೆ ಅವರೇ ಪಶ್ಚಾತ್ತಾಪ ಪಡುತ್ತಾರೆ ಎಂದು  ಬಿಎಸ್ ವೈ ಕಿಡಿಕಾರಿದರು.</p>
<p>Key words: Rejection &#8211; Ram Mandir-invitation- Congress -move-Former CM- BS yeddyurappa</p>
<p>The post <a href="https://www.justkannada.in/rejection-ram-mandir-invitation-congress-move-former-cm-bs-yeddyurappa/">ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ಆಹ್ವಾನ ತಿರಸ್ಕಾರ: ಕಾಂಗ್ರೆಸ್ ನಡೆ ಟೀಕಿಸಿದ ಮಾಜಿ ಸಿಎಂ ಬಿಎಸ್ ವೈ.  </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
