<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>burden Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/burden/feed/" rel="self" type="application/rss+xml" />
	<link>https://www.justkannada.in/tag/burden/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 07 Mar 2026 10:18:12 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>burden Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/burden/</link>
	<width>32</width>
	<height>32</height>
</image> 
	<item>
		<title>ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-41/</link>
		
		<dc:creator><![CDATA[prashanth]]></dc:creator>
		<pubDate>Sat, 07 Mar 2026 10:18:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[burden]]></category>
		<category><![CDATA[central government.]]></category>
		<category><![CDATA[Debt]]></category>
		<category><![CDATA[Injustice]]></category>
		<category><![CDATA[minister]]></category>
		<category><![CDATA[Priyank Kharge]]></category>
		<guid isPermaLink="false">https://www.justkannada.in/?p=152270</guid>

					<description><![CDATA[<p>ಬೀದರ್,ಮಾರ್ಚ್,7,2026 (www.justkannada.in):  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ದೇಶ ರಾಜ್ಯವನ್ನ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ ಬಂದಿದೆ.  ಕೇಂದ್ರದಿಂದ ನಮಗೆ 80 ಸಾವಿರ ಕೋಟಿ ನಷ್ಟವಾಗಿದೆ.  ಕೇಂದ್ರ ಸರ್ಕಾರ 200 ಲಕ್ಷ ಕೋಟಿ [&#8230;]</p>
<p>The post <a href="https://www.justkannada.in/minister-priyank-kharge-41/">ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೀದರ್,ಮಾರ್ಚ್,7,2026 (<a href="http://www.justkannada.in">www.justkannada.in</a>):</strong>  ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯ ಮಾಡುತ್ತಿದೆ. ಹೀಗಾಗಿ ಇಷ್ಟೊಂದು ಸಾಲದ ಹೊರೆ ಬಂದಿದೆ. ಟೀಕೆ ಮಾಡುವುದು ಬಿಜೆಪಿಗೆ ಶೋಭೆ ತರಲ್ಲ ಎಂದು  ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಕಿಡಿಕಾರಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಬಿಜೆಪಿಯವರಿಗೆ ದೇಶ ರಾಜ್ಯವನ್ನ ಹೇಗೆ ನಡೆಸಬೇಕೆಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ ಬಂದಿದೆ.  ಕೇಂದ್ರದಿಂದ ನಮಗೆ 80 ಸಾವಿರ ಕೋಟಿ ನಷ್ಟವಾಗಿದೆ.  ಕೇಂದ್ರ ಸರ್ಕಾರ 200 ಲಕ್ಷ ಕೋಟಿ ರೂ ಸಾಲ ಮಾಡಿದೆ.  ಬಿಜೆಪಿಯವರಿಗೆ ಈ ಪಾಲಿಶ್ ಹೇಳಿಕೆ ಶೋಭೆ ತರಲ್ಲ ಎಂದರು.</p>
<p>ಸಿಎಂ ಸಿದ್ದರಾಮಯ್ಯನವರ ಕೊನೇ ಬಜೆಟ್ ಎಂದು ಹೇಳಿಕೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ತಿರುಗೇಟು ನೀಡಿದ ಸಚಿವ ಪ್ರಿಯಾಂಕ್ ಖರ್ಗೆ, ಯತ್ನಾಳ್ ಭವಿಷ್ಯ ಪಾಪ ಅವರಿಗೇ ಗೊತ್ತಿಲ್ಲ. ಕೊನೆಯ ಬಜೆಟ್ ಬಗ್ಗೆ ಸಿದ್ದರಾಮಯ್ಯ ಅವರೇ ನಿರ್ಧರಿಸಬೇಕು. ಈ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.</p>
<p>Key words: debt, burden, injustice, Central government, Minister, Priyank Kharge</p>
<p>The post <a href="https://www.justkannada.in/minister-priyank-kharge-41/">ಕೇಂದ್ರದ ಅನ್ಯಾಯದಿಂದ ಇಷ್ಟೊಂದು ಸಾಲದ ಹೊರೆ : ಬಿಜೆಪಿ ಟೀಕೆ ಶೋಭೆ ತರಲ್ಲ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ</title>
		<link>https://www.justkannada.in/dcm-dk-shivakumar-127/</link>
		
		<dc:creator><![CDATA[prashanth]]></dc:creator>
		<pubDate>Fri, 27 Feb 2026 05:01:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[burden]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[guarantee]]></category>
		<category><![CDATA[Not stopping]]></category>
		<guid isPermaLink="false">https://www.justkannada.in/?p=151918</guid>

					<description><![CDATA[<p>ಬೆಂಗಳೂರು,ಫೆಬ್ರವರಿ,27,2026 (www.justkannada.in): ಗ್ಯಾರಂಟಿಗಳು ಹೊರೆಯಾದರೂ ಅವುಗಳನ್ನ ಸ್ಥಗಿತಗೊಳಿಸುವುದಿಲ್ಲ.ಪರಿಷ್ಕರಣೆಯನ್ನೂ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. &#8216;ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ&#8217; ಎಂಬ ತಮ್ಮ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿದೆ  ನಿಜ. ಆದರೆ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಪರಿಷ್ಕರಣೆಯನ್ನೂ  ಮಾಡಲ್ಲ ಎಂದರು. ಆರ್ಥಿಕ ಶಿಸ್ತು ತಪ್ಪುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಿಲ್ಲ [&#8230;]</p>
<p>The post <a href="https://www.justkannada.in/dcm-dk-shivakumar-127/">ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಫೆಬ್ರವರಿ,27,2026 (<a href="http://www.justkannada.in">www.justkannada.in</a>):</strong> ಗ್ಯಾರಂಟಿಗಳು ಹೊರೆಯಾದರೂ ಅವುಗಳನ್ನ ಸ್ಥಗಿತಗೊಳಿಸುವುದಿಲ್ಲ.ಪರಿಷ್ಕರಣೆಯನ್ನೂ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>&#8216;ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿವೆ&#8217; ಎಂಬ ತಮ್ಮ ಹೇಳಿಕೆಗೆ ಟೀಕೆಗಳು ವ್ಯಕ್ತವಾದ ಬೆನ್ನಲ್ಲೆ ಈ ಕುರಿತು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಗ್ಯಾರಂಟಿ ಯೋಜನೆಗಳು ಸರ್ಕಾರಕ್ಕೆ ಹೊರೆಯಾಗುತ್ತಿದೆ  ನಿಜ. ಆದರೆ ನಾವು ಯಾವುದೇ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ, ಪರಿಷ್ಕರಣೆಯನ್ನೂ  ಮಾಡಲ್ಲ ಎಂದರು.</p>
<p>ಆರ್ಥಿಕ ಶಿಸ್ತು ತಪ್ಪುತ್ತಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ಅಭಿವೃದ್ಧಿ ಕೆಲಸಗಳಿಗೆ ಹಣದ ಕೊರತೆಯಿಲ್ಲ ಮತ್ತು ಗ್ಯಾರಂಟಿಗಳ ಮೂಲಕ ಹಣ ನೇರವಾಗಿ ಜನರ ಕೈ ಸೇರುತ್ತಿರುವುದರಿಂದ ಆರ್ಥಿಕತೆಗೆ ಚೈತನ್ಯ ಸಿಗುತ್ತಿದೆ ಎಂದರು.</p>
<p>Key words:  guarantee, burden, Not stopping, DCM, DK Shivakumar</p>
<p>&nbsp;</p>
<p>The post <a href="https://www.justkannada.in/dcm-dk-shivakumar-127/">ಗ್ಯಾರಂಟಿ ಹೊರೆಯಾದರೂ ಸ್ಥಗಿತವಿಲ್ಲ-ಡಿಸಿಎಂ ಡಿಕೆಶಿ ಸ್ಪಷ್ಟನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
