<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>bus Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/bus/feed/" rel="self" type="application/rss+xml" />
	<link>https://www.justkannada.in/tag/bus/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 29 Jun 2026 12:59:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>bus Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/bus/</link>
	<width>32</width>
	<height>32</height>
</image> 
	<item>
		<title>ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ</title>
		<link>https://www.justkannada.in/ksrtc-bus-overturns-2/</link>
		
		<dc:creator><![CDATA[prashanth]]></dc:creator>
		<pubDate>Mon, 29 Jun 2026 12:59:25 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[10 people]]></category>
		<category><![CDATA[bus]]></category>
		<category><![CDATA[critical condition]]></category>
		<category><![CDATA[KSRTC]]></category>
		<category><![CDATA[Male Mahdeshwara hills]]></category>
		<category><![CDATA[overturns]]></category>
		<guid isPermaLink="false">https://www.justkannada.in/?p=156694</guid>

					<description><![CDATA[<p>ಚಾಮರಾಜನಗರ,ಜೂನ್,29,2026 (www.justkannada.in):   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಕೊಳ್ಳೇಗಾಲ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ಈ ದುರ್ಘಟನೆ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಮಲೇಮಹದೇಶ್ವರ  ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು. ಈ ಮಧ್ಯೆ ಮಾದಪ್ಪನ ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದೆ. [&#8230;]</p>
<p>The post <a href="https://www.justkannada.in/ksrtc-bus-overturns-2/">ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಾಮರಾಜನಗರ,ಜೂನ್,29,2026 (<a href="http://www.justkannada.in">www.justkannada.in</a>):</strong>   ಮಲೇ ಮಹದೇಶ್ವರ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದು ವಾಪಸ್ ಬರುತ್ತಿದ್ದಾಗ ಕೆಎಸ್ ಆರ್ ಟಿಸಿ ಬಸ್ ಪಲ್ಟಿಯಾಗಿ 10 ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕೊಳ್ಳೇಗಾಲ ತಾಲ್ಲೂಕಿನ ಮಧುನಹಳ್ಳಿ ಬೈಪಾಸ್ ಬಳಿ ಈ ದುರ್ಘಟನೆ ನಡೆದಿದೆ. ಇಂದು ಹುಣ್ಣಿಮೆ ಹಿನ್ನೆಲೆಯಲ್ಲಿ ಮಲೇಮಹದೇಶ್ವರ  ಬೆಟ್ಟಕ್ಕೆ ಹೆಚ್ಚಿನ ಭಕ್ತರು ಆಗಮಿಸಿದ್ದರು.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಈ ಮಧ್ಯೆ ಮಾದಪ್ಪನ ದರ್ಶನ ಪಡೆದು ವಾಪಸ್ ಮೈಸೂರಿಗೆ ತೆರಳುತ್ತಿದ್ದ ವೇಳೆ ಕೆಎಸ್ ಆರ್ ಟಿಸಿ ಬಸ್ ಟೈರ್ ಸ್ಪೋಟಗೊಂಡು ಪಲ್ಟಿಯಾಗಿದೆ. ಗಾಯಾಳುಗಳ ಪೈಕಿ 10 ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು ಗಾಯಾಗಳುಗಳನ್ನ ಕೊಳ್ಳೇಗಾಲ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: KSRTC, Bus, overturns, Male Mahdeshwara hills, 10 people, critical condition</p>
<p>The post <a href="https://www.justkannada.in/ksrtc-bus-overturns-2/">ಮಾದಪ್ಪನ ದರ್ಶನ ಪಡೆದು ಬರ್ತಿದ್ದಾಗ ಬಸ್ ಬಲ್ಟಿ: 10  ಮಂದಿಯ ಸ್ಥಿತಿ ಗಂಭೀರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ</title>
		<link>https://www.justkannada.in/free-bus-passes-journalists/</link>
		
		<dc:creator><![CDATA[prashanth]]></dc:creator>
		<pubDate>Tue, 10 Feb 2026 04:58:48 +0000</pubDate>
				<category><![CDATA[Front Page]]></category>
		<category><![CDATA[Media Masala]]></category>
		<category><![CDATA[News]]></category>
		<category><![CDATA[applications]]></category>
		<category><![CDATA[bus]]></category>
		<category><![CDATA[free]]></category>
		<category><![CDATA[journalists]]></category>
		<category><![CDATA[passes]]></category>
		<guid isPermaLink="false">https://www.justkannada.in/?p=151257</guid>

					<description><![CDATA[<p>ಬೆಂಗಳೂರು, ಫೆಬ್ರವರಿ,10,2026 (www.justkannada.in): ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ  ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ  ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ  ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ [&#8230;]</p>
<p>The post <a href="https://www.justkannada.in/free-bus-passes-journalists/">ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಫೆಬ್ರವರಿ,10,2026 (<a href="http://www.justkannada.in">www.justkannada.in</a>):</strong> ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ  ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ  ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ  ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ‌ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ &#8220;ಸೇವಾಸಿಂಧು&#8221; ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.</p>
<p>ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.</p>
<p>ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ.</p>
<p>ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ &#8220;ಸೇವಾಸಿಂಧು&#8221; ಪೋರ್ಟಲ್ ಮೂಲಕ ಅರ್ಜಿಗಳನ್ನು ಸಲ್ಲಿಸುವುದರ ಮೂಲಕ  ಈ ಸದುಪಯೋಗ ಪಡೆದುಕೊಳ್ಳಬಹುದು  ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>
<p>Key words: Applications, free, bus, passes, journalists</p>
<p>The post <a href="https://www.justkannada.in/free-bus-passes-journalists/">ತಾಲ್ಲೂಕು ಮಟ್ಟದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BMTC ಬಸ್ ಹರಿದು 9 ವರ್ಷದ ಬಾಲಕಿ ಸಾವು.</title>
		<link>https://www.justkannada.in/girl-dies-bmtc-bus/</link>
		
		<dc:creator><![CDATA[prashanth]]></dc:creator>
		<pubDate>Sat, 11 Oct 2025 09:58:15 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[9-year-old girl]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[collision]]></category>
		<category><![CDATA[dies]]></category>
		<guid isPermaLink="false">https://www.justkannada.in/?p=146458</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,11,2025 (www.justkannada.in): ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಬೆಂಗಳೂರಿನ ರಾಜಾಜಿನಗರದ ಒಂದನೇ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಭುವನ ಮೃತಪಟ್ಟ ವಿದ್ಯಾರ್ಥಿನಿ. ಭುವನ ಪಾಂಚಜನ್ಯ ವಿದ್ಯಾಪೀಠದಲ್ಲಿ ಓದುತ್ತಿದ್ದು ರಸ್ತೆ ಪಕ್ಕದಲ್ಲಿ ನಿಂತಿದ್ದಳು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬಾಲಕಿ ಭುವನ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ. ಈ ವೇಳೆ ಸ್ಥಳೀಯರು ತಕ್ಷಣ ಬದುಕಿಸುವ ಪ್ರಯತ್ನ ಮಾಡಿದರೂ ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ವಿದ್ಯಾರ್ಥಿನಿ [&#8230;]</p>
<p>The post <a href="https://www.justkannada.in/girl-dies-bmtc-bus/">BMTC ಬಸ್ ಹರಿದು 9 ವರ್ಷದ ಬಾಲಕಿ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,11,2025 (www.justkannada.in):</strong> ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಿಎಂಟಿಸಿ ಬಸ್ ಹರಿದು ಸ್ಥಳದಲ್ಲೇ 9 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ರಾಜಾಜಿನಗರದ ಒಂದನೇ ಬ್ಲಾಕ್ ನಲ್ಲಿ ಈ ಘಟನೆ ನಡೆದಿದೆ. ಭುವನ ಮೃತಪಟ್ಟ ವಿದ್ಯಾರ್ಥಿನಿ. ಭುವನ ಪಾಂಚಜನ್ಯ ವಿದ್ಯಾಪೀಠದಲ್ಲಿ ಓದುತ್ತಿದ್ದು ರಸ್ತೆ ಪಕ್ಕದಲ್ಲಿ ನಿಂತಿದ್ದಳು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಬಾಲಕಿ ಭುವನ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ.</p>
<p>ಈ ವೇಳೆ ಸ್ಥಳೀಯರು ತಕ್ಷಣ ಬದುಕಿಸುವ ಪ್ರಯತ್ನ ಮಾಡಿದರೂ ಕೂಡ ಯಾವುದೇ ಪ್ರಯತ್ನ ಸಫಲವಾಗಲಿಲ್ಲ. ವಿದ್ಯಾರ್ಥಿನಿ ಸಾವನಪ್ಪಿದ್ದು, ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು.</p>
<p>Key words: 9-year-old girl, dies , BMTC, bus, Collision</p>
<p>The post <a href="https://www.justkannada.in/girl-dies-bmtc-bus/">BMTC ಬಸ್ ಹರಿದು 9 ವರ್ಷದ ಬಾಲಕಿ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು</title>
		<link>https://www.justkannada.in/ksrtc-bus-accident/</link>
		
		<dc:creator><![CDATA[prashanth]]></dc:creator>
		<pubDate>Thu, 28 Aug 2025 10:12:57 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[auto]]></category>
		<category><![CDATA[bus]]></category>
		<category><![CDATA[collides]]></category>
		<category><![CDATA[dead]]></category>
		<category><![CDATA[Five]]></category>
		<category><![CDATA[KSRTC]]></category>
		<guid isPermaLink="false">https://www.justkannada.in/?p=144585</guid>

					<description><![CDATA[<p>ಮಂಗಳೂರು,ಆಗಸ್ಟ್,28,2025 (www.justkannada.in):  ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ  ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ. ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಮಗು ಸೇರಿ ಮೂವರು ಮಹಿಳೆಯರು ಓರ್ವ ಪುರುಷ ಸಾವನ್ನಪ್ಪಿದ್ದು,  7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿ ಬಸ್ ಆಟೋಗೆ ಡಿಕ್ಕಿಯಾಗಿ ಈ [&#8230;]</p>
<p>The post <a href="https://www.justkannada.in/ksrtc-bus-accident/">ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಗಳೂರು,ಆಗಸ್ಟ್,28,2025 (<a href="http://www.justkannada.in">www.justkannada.in</a>): </strong> ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿಯಾಗಿ  ಒಂದೇ ಕುಟುಂಬದ ಐವರು ಸಾವನ್ನಪ್ಪಿರುವ ಘಟನೆ ಮಂಗಳೂರಿನ ಹೊರವಲಯದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕರ್ನಾಟಕ-ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒಂದು ಮಗು ಸೇರಿ ಮೂವರು ಮಹಿಳೆಯರು ಓರ್ವ ಪುರುಷ ಸಾವನ್ನಪ್ಪಿದ್ದು,  7 ಮಂದಿ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಕೆಎಸ್ ಆರ್ ಟಿಸಿ ಬಸ್ ನ ಬ್ರೇಕ್ ಫೇಲ್ ಆಗಿ ಬಸ್ ಆಟೋಗೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.</p>
<p>Key words: KSRTC, bus, collides, auto, Five ,Dead</p>
<p>The post <a href="https://www.justkannada.in/ksrtc-bus-accident/">ಆಟೋಗೆ ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ಒಂದೇ ಕುಟುಂಬದ ಐವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಾಲೆಗೆ ಹೋಗುವಾಗ ದುರಂತ: BMTC ಬಸ್ ಹರಿದು 11 ವರ್ಷದ ಬಾಲಕ ಸಾವು.</title>
		<link>https://www.justkannada.in/boy-dies-bmtc-bus/</link>
		
		<dc:creator><![CDATA[prashanth]]></dc:creator>
		<pubDate>Thu, 21 Aug 2025 06:05:29 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[11-year]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[dies]]></category>
		<category><![CDATA[old boy]]></category>
		<guid isPermaLink="false">https://www.justkannada.in/?p=144307</guid>

					<description><![CDATA[<p>ಬೆಂಗಳೂರು,ಆಗಸ್ಟ್,21,2025 (www.justkannada.in):  ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ. ಯಲಹಂಕದ ಕೋಗಿಲು ಕ್ರಾಸ್ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ.  11 ವರ್ಷದ ತನ್ವೀರ್  ಮೃತಪಟ್ಟ ಬಾಲಕ.  ತನ್ವೀರ್ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಈ ನಡುವೆ ಬೈಕ್ ನಲ್ಲಿ ಪೋಷಕರ ಜೊತೆ ತನ್ವೀರ್ ಶಾಲೆಗೆ ತೆರಳುತ್ತಿದ್ದನು. ಈ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಬಸ್ ಚಕ್ರಕ್ಕೆ [&#8230;]</p>
<p>The post <a href="https://www.justkannada.in/boy-dies-bmtc-bus/">ಶಾಲೆಗೆ ಹೋಗುವಾಗ ದುರಂತ: BMTC ಬಸ್ ಹರಿದು 11 ವರ್ಷದ ಬಾಲಕ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,21,2025 (www.justkannada.in): </strong> ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಬಿಎಂಟಿಸಿ ಬಸ್ ಗೆ ಮತ್ತೊಂದು ಬಲಿಯಾಗಿದ್ದು, ಬಸ್ ಹರಿದು 11 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಇಂದು ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಯಲಹಂಕದ ಕೋಗಿಲು ಕ್ರಾಸ್ ಮಾರುತಿ ನಗರದಲ್ಲಿ ಈ ಘಟನೆ ನಡೆದಿದೆ.  11 ವರ್ಷದ ತನ್ವೀರ್  ಮೃತಪಟ್ಟ ಬಾಲಕ.  ತನ್ವೀರ್ ಖಾಸಗಿ ಶಾಲೆಯಲ್ಲಿ 7ನೇ ತರಗತಿ ಓದುತ್ತಿದ್ದ. ಈ ನಡುವೆ ಬೈಕ್ ನಲ್ಲಿ ಪೋಷಕರ ಜೊತೆ ತನ್ವೀರ್ ಶಾಲೆಗೆ ತೆರಳುತ್ತಿದ್ದನು. ಈ ವೇಳೆ ಬೈಕ್ ಸ್ಕಿಡ್ ಆಗಿ ಬಿದ್ದು ಬಸ್ ಚಕ್ರಕ್ಕೆ ಸಿಲುಕಿ  ತನ್ವೀರ್ ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.</p>
<p>ಬೆಳಿಗ್ಗೆ 8.30ರ ವೇಳೆಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಸ್ಥಳಕ್ಕೆ ಯಲಹಂಕ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.</p>
<p>Key words: 11-year, old boy, Dies, BMTC, bus</p>
<p>The post <a href="https://www.justkannada.in/boy-dies-bmtc-bus/">ಶಾಲೆಗೆ ಹೋಗುವಾಗ ದುರಂತ: BMTC ಬಸ್ ಹರಿದು 11 ವರ್ಷದ ಬಾಲಕ ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ:  ಇಂಜಿನಿಯರ್ ಸಾವು</title>
		<link>https://www.justkannada.in/bmtc-bus-bike-accident/</link>
		
		<dc:creator><![CDATA[prashanth]]></dc:creator>
		<pubDate>Tue, 19 Aug 2025 11:39:06 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bike-]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[collided]]></category>
		<category><![CDATA[death]]></category>
		<category><![CDATA[engineer]]></category>
		<guid isPermaLink="false">https://www.justkannada.in/?p=144239</guid>

					<description><![CDATA[<p>ಬೆಂಗಳೂರು,ಆಗಸ್ಟ್,19,2025 (www.justkannada.in): ಬೈಕ್ ಗೆ  ಬಿಎಂಟಿಸಿ ಬಸ್ ಡಿಕ್ಕಿಯಾಗಿ  ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಸಂಜಯ್ ನಗರದಲ್ಲಿ ಈ ಘಟನೆ ನಡೆದಿದೆ. ರೋಷನ್ ಮೃತಪಟ್ಟ ಇಂಜಿನಿಯರ್. ಮಗುವಿಗೆ ಉಪಹಾರ ತರಲು ರೋಷನ್ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ. ಬಿಎಂಟಿಸಿ ಬಸ್ 8ನೇ ಡಿಪೋಗೆ ಸೇರಿದ ಬಸ್  ಆಗಿದ್ದು ಸ್ಥಳಕ್ಕೆ ಸಂಜಯನಗರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ. Key [&#8230;]</p>
<p>The post <a href="https://www.justkannada.in/bmtc-bus-bike-accident/">ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ:  ಇಂಜಿನಿಯರ್ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,19,2025 (<a href="http://www.justkannada.in">www.justkannada.in</a>):</strong> ಬೈಕ್ ಗೆ  ಬಿಎಂಟಿಸಿ ಬಸ್ ಡಿಕ್ಕಿಯಾಗಿ  ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಂಜಯ್ ನಗರದಲ್ಲಿ ಈ ಘಟನೆ ನಡೆದಿದೆ. ರೋಷನ್ ಮೃತಪಟ್ಟ ಇಂಜಿನಿಯರ್. ಮಗುವಿಗೆ ಉಪಹಾರ ತರಲು ರೋಷನ್ ಬೈಕ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.</p>
<p>ಬಿಎಂಟಿಸಿ ಬಸ್ 8ನೇ ಡಿಪೋಗೆ ಸೇರಿದ ಬಸ್  ಆಗಿದ್ದು ಸ್ಥಳಕ್ಕೆ ಸಂಜಯನಗರ ಸಂಚಾರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಪ್ರಕರಣ ದಾಖಲಾಗಿದೆ.</p>
<p>Key words: BMTC, bus, collided ,bike, Engineer, death</p>
<p>The post <a href="https://www.justkannada.in/bmtc-bus-bike-accident/">ಬೈಕ್ ಗೆ ಬಿಎಂಟಿಸಿ ಬಸ್ ಡಿಕ್ಕಿ:  ಇಂಜಿನಿಯರ್ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>BMTC ಬಸ್ ಅಪಘಾತ: ಯುವತಿ ಬಲಿ</title>
		<link>https://www.justkannada.in/bmtc-bus-accident-dies/</link>
		
		<dc:creator><![CDATA[prashanth]]></dc:creator>
		<pubDate>Fri, 18 Jul 2025 10:49:08 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accident]]></category>
		<category><![CDATA[BMTC]]></category>
		<category><![CDATA[bus]]></category>
		<category><![CDATA[dies]]></category>
		<category><![CDATA[young woman]]></category>
		<guid isPermaLink="false">https://www.justkannada.in/?p=142929</guid>

					<description><![CDATA[<p>ಬೆಂಗಳೂರು,ಜುಲೈ, 18,2025 (www.justkannada.in):  ಎಲೆಕ್ಟ್ರಿಕ್ ಬಿಎಂಟಿಸಿ ಬಸ್  ಹರಿದು ಯುವತಿ ಬಲಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯಾದಲ್ಲಿ ನಡೆದಿದೆ. ಸುಮ ಮೃತಪಟ್ಟ ಯುವತಿ.  ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಪುಟ್ ಪಾತ್ ಮೇಲೆ ನುಗ್ಗಿ  ಕ್ಯಾಂಟಿನ್ ಗೆ ಅಪ್ಪಳಿಸಿದೆ. ಈ ವೇಳೆ ಬಸ್ ಕಾಯುತ್ತ ನಿಂತಿದ್ದ ಯುವತಿ ಸುಮಾ ಮೇಲೆ ಬಸ್ ಹರಿದಿದೆ. ಕೆಲಸಕ್ಕೆ ಹೋಗಲು ಪೀಣ್ಯ 2ನೇ ಹಂತದ ಬಳಿ ಬೆಳಿಗ್ಗೆ ಪುಟ್ ಪಾತ್ ಮೇಲೆ ಸುಮಾ ನಿಂತಿದ್ದರು. ಈ ವೇಳೆ ಮೆಜೆಸ್ಟಿಕ್‌ನಿಂದ [&#8230;]</p>
<p>The post <a href="https://www.justkannada.in/bmtc-bus-accident-dies/">BMTC ಬಸ್ ಅಪಘಾತ: ಯುವತಿ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ, 18,2025 (<a href="http://www.justkannada.in">www.justkannada.in</a>):</strong>  ಎಲೆಕ್ಟ್ರಿಕ್ ಬಿಎಂಟಿಸಿ ಬಸ್  ಹರಿದು ಯುವತಿ ಬಲಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯಾದಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುಮ ಮೃತಪಟ್ಟ ಯುವತಿ.  ವೇಗವಾಗಿ ಬಂದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ನಿಯಂತ್ರಣ ತಪ್ಪಿ ಪುಟ್ ಪಾತ್ ಮೇಲೆ ನುಗ್ಗಿ  ಕ್ಯಾಂಟಿನ್ ಗೆ ಅಪ್ಪಳಿಸಿದೆ. ಈ ವೇಳೆ ಬಸ್ ಕಾಯುತ್ತ ನಿಂತಿದ್ದ ಯುವತಿ ಸುಮಾ ಮೇಲೆ ಬಸ್ ಹರಿದಿದೆ. ಕೆಲಸಕ್ಕೆ ಹೋಗಲು ಪೀಣ್ಯ 2ನೇ ಹಂತದ ಬಳಿ ಬೆಳಿಗ್ಗೆ ಪುಟ್ ಪಾತ್ ಮೇಲೆ ಸುಮಾ ನಿಂತಿದ್ದರು.</p>
<p>ಈ ವೇಳೆ ಮೆಜೆಸ್ಟಿಕ್‌ನಿಂದ ಪೀಣ್ಯ 2ನೇ ಹಂತದ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಪುಟ್ ಪಾತ್ ಮೇಲೆ ನುಗ್ಗಿ ಹೊಟೇಲ್ ಗೆ ಅಪ್ಪಳಿಸಿದೆ. ಬಸ್ ಗೆ ಸಿಲುಕಿದ ಸುಮಾ ಗಂಭೀರವಾಗಿ ಗಾಯಗೊಂಡಿದ್ದು,ಕೂಡಲೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಸುಮಾ ಅಷ್ಟರಲ್ಲಾಗಲೇ ಮೃತಪಟ್ಟಿದ್ದಾರೆ. ಇತರ ಐವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ಪೀಣ್ಯ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: BMTC, bus, accident, Young woman, dies</p>
<p>The post <a href="https://www.justkannada.in/bmtc-bus-accident-dies/">BMTC ಬಸ್ ಅಪಘಾತ: ಯುವತಿ ಬಲಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ</title>
		<link>https://www.justkannada.in/minister-ramalingareddy-13/</link>
		
		<dc:creator><![CDATA[prashanth]]></dc:creator>
		<pubDate>Mon, 14 Jul 2025 12:10:40 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[blind passengers]]></category>
		<category><![CDATA[bus]]></category>
		<category><![CDATA[device]]></category>
		<category><![CDATA[minister]]></category>
		<category><![CDATA[Mysore.]]></category>
		<category><![CDATA[Ramalingareddy]]></category>
		<guid isPermaLink="false">https://www.justkannada.in/?p=142751</guid>

					<description><![CDATA[<p>ಮೈಸೂರು,ಜುಲೈ,14,2025 (www.justkannada.in): ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ ವತಿಯಿಂದ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು ಸಾರಿಗೆ ಬಸ್ ಗಳಿಗೆ ಧ್ವನಿ ಸ್ಪಂದನ ಡಿವೈಸ್ ಅಳವಡಿಕೆ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದರು. ಮೈಸೂರಿನ ಸಿಟಿ ಬಸ್ ನಿಲ್ದಾಣದಲ್ಲಿ ನೂತನ ಯೋಜನೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ಕೊಟ್ಟರು. ಅಂಧ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಾರಿಗೆ ಬಸ್ ಗಳಿಗೆ ಧ್ವನಿ ಸ್ಪಂದನ ಡಿವೈಸ್ ಅಳವಡಿಕೆ ಮಾಡಲಾಗಿದ್ದು,ಈ ಡಿವೈಸ್ ಧ್ವನಿ ವರ್ಧಕ ಸಾಧನದ ಮೂಲಕ ಹೋಗುವ ರೂಟ್ [&#8230;]</p>
<p>The post <a href="https://www.justkannada.in/minister-ramalingareddy-13/">ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,14,2025 (<a href="http://www.justkannada.in">www.justkannada.in</a>):</strong> ಅಂಧ ಪ್ರಯಾಣಿಕರ ಸರಳ ಪ್ರಯಾಣಕ್ಕಾಗಿ ರಾಜ್ಯ ಸಾರಿಗೆ ಇಲಾಖೆ ವತಿಯಿಂದ ವಿನೂತನ ಪ್ರಯತ್ನಕ್ಕೆ ಮುಂದಾಗಿದ್ದು ಸಾರಿಗೆ ಬಸ್ ಗಳಿಗೆ ಧ್ವನಿ ಸ್ಪಂದನ ಡಿವೈಸ್ ಅಳವಡಿಕೆ ಯೋಜನೆಗೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರಿನ ಸಿಟಿ ಬಸ್ ನಿಲ್ದಾಣದಲ್ಲಿ ನೂತನ ಯೋಜನೆ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಚಾಲನೆ ಕೊಟ್ಟರು. ಅಂಧ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಸಾರಿಗೆ ಬಸ್ ಗಳಿಗೆ ಧ್ವನಿ ಸ್ಪಂದನ ಡಿವೈಸ್ ಅಳವಡಿಕೆ ಮಾಡಲಾಗಿದ್ದು,ಈ ಡಿವೈಸ್ ಧ್ವನಿ ವರ್ಧಕ ಸಾಧನದ ಮೂಲಕ ಹೋಗುವ ರೂಟ್ ಬಗ್ಗೆ ಮಾಹಿತಿ ನೀಡಲಿದೆ.  ಬಸ್ ನಿಂತ ಸ್ಥಳಕ್ಕೆ ಅಂಧರ ಕರೆದೋಯ್ಯುವ ಸಾಧನ ಇದಾಗಿದೆ.  ಬಸ್ ನಿಲ್ದಾಣದ 30 ಮೀಟರ್ ಒಳಗೆ ಬಸ್ ಗಳ ಮಾಹಿತಿ ನೀಡಲಿದೆ.</p>
<p>ಮೈಸೂರು ನಗರದ 77 ಮಾರ್ಗಗಳ ಸುಮಾರು 200 ಕ್ಕೂ ಹೆಚ್ಚು ಬಸ್ ಗಳಿಗೆ ಈ ಡಿವೈಸ್  ಅಳವಡಿಕೆ  ಮಾಡಲಾಗಿದೆ. ಚಾಲನೆ ನೀಡಿದ ಬಳಿಕ ಮಾತನಾಡಿದ ಸಚಿವ ರಾಮಲಿಂಗರೆಡ್ಡಿ, ರೇಡಿಯೋ ಫ್ರೀಕ್ವೆನ್ಸಿಯ ಧ್ವನಿ ವರ್ಧಕದ ಮೂಲಕ ಬಸ್ ಇರುವ ಜಾಗಕ್ಕೆ  ಕಂಡುಕೊಳ್ಳುವ ಸಾಧನ. ಅಂಧರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಬಸ್ ಗಳಲ್ಲಿ ಹೊಸ ತಂತ್ರಜ್ಞಾನ ತಂದಿದ್ದೇವೆ. ಬಟನ್ ಒತ್ತಿದರೆ ಆ ಬಸ್ ಎಲ್ಲಿ ಹೋಗುತ್ತೆ ಅಂತ ಮಾಹಿತಿ ಸಿಗುತ್ತೆ . ದೆಹಲಿ ಮತ್ತು ಮುಂಬೈ ನಗರದಲ್ಲಿ ಈ ವ್ಯವಸ್ಥೆಯಿದೆ . ಈಗ ದೇಶದಲ್ಲಿ ದೊಡ್ಡ ಮಟ್ಟದಲ್ಲಿ ಈ ವ್ಯವಸ್ಥೆಯನ್ನು ಮೈಸೂರಿನಲ್ಲಿ ಮಾಡಿದ್ದೇವೆ. 200 ಬಸ್ ಗಳಲ್ಲಿ ಈಗಾಗಲೇ ಈ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದರು.</p>
<p><strong>ಯಾವ ಕ್ರಾಂತಿಯೂ ಇಲ್ಲ..</strong></p>
<p>ರಾಜ್ಯದಲ್ಲಿ ಸಿಎಂ ಬದಲಾವಣೆ , ಸೆಪ್ಟೆಂಬರ್ ಬಳಿಕ ಕ್ರಾಂತಿ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಯಾವ ಕ್ರಾಂತಿಯೂ ಇಲ್ಲ ಎಲ್ಲದಕ್ಕೂ ಸಿಎಂ ಸಿದ್ದರಾಮಯ್ಯನವರೇ ಫುಲ್ ಸ್ಟಾಪ್ ಹಾಕಿದ್ದಾರೆ. ನಾನೇ ಐದು ವರ್ಷ ಮುಖ್ಯಮಂತ್ರಿ ಅಂತ ಘೋಷಣೆ ಮಾಡಿದ್ದಾರೆ. ಉಪ ಮುಖ್ಯಮಂತ್ರಿ ಕೂಡ ಪಕ್ಷ ಏನು ಹೇಳುತ್ತೆ ಅದನ್ನ ಪಾಲಿಸುತ್ತೇನೆ ಎಂದಿದ್ದಾರೆ. ಇದರ ಬಗ್ಗೆ ನಮ್ಮ ಶಾಸಕರು, ಸಚಿವರು ಪದೆ ಪದೆ ಮಾತನಾಡದಿದ್ದರೆ ಪಕ್ಷಕ್ಕೆ ಒಳ್ಳೆಯದು ಎಂದರು.</p>
<p>ಸುರ್ಜೇವಾಲ ಶಾಸಕರ ಅಹವಾಲು ಕೇಳಿದ್ದಾರೆ. ಯಾವ ಮಂತ್ರಿ ಬಗ್ಗೆ ನೀವು ದೂರು ಬಂದಿದೆ ಗೊತ್ತಿಲ್ಲ. ಎಲ್ಲವನ್ನೂ ಪಕ್ಷದ ಹೈಕಮಾಂಡ್ ಸರಿ ಮಾಡುತ್ತದೆ ಎಂದು ರಾಮಲಿಂಗರೆಡ್ಡಿ ತಿಳಿಸಿದರು.</p>
<p>ಹೊರಗಿನಿಂದ ಬಂದು ಸಿದ್ದರಾಮಯ್ಯ 2 ಬಾರಿ ಸಿಎಂ ಆದರು ಎಂಬ ಕಾಂಗ್ರೆಸ್ ಕೆಲ ನಾಯಕರ ವಿಚಾರ ಕುರಿತು ಪ್ರತಿಕ್ರಿಯಿಸಿದ ರಾಮಲಿಂಗರೆಡ್ಡಿ, ಎಲ್ಲಿಂದ ಬಂದಿದ್ದರೂ ಅವರು ಈಗ ಕಾಂಗ್ರೆಸ್ ನಾಯಕರು. ಅವರು ಜನಪ್ರಿಯ ನಾಯಕರಾಗಿದ್ದರು, ಮಾಸ್ ಲೀಡರ್, ಹಾಗಾಗಿ ಸಿಎಂ ಆದರು. ಸಿಎಂ ಆಗಿ ಜನರಿಗೆ ಒಳ್ಳೆಯ ಕೆಲಸ ಮಾಡಿಲ್ವಾ ಎಂದು ಪ್ರಶ್ನಿಸಿದರು.</p>
<p><strong>ಅವರು ಸಿಎಂ ಆಗ್ತಾರೆ, ಯಾವಾಗ ಏನು ಗೊತ್ತಿಲ್ಲ</strong></p>
<p>ಡಿಕೆ ಶಿವಕುಮಾರ್ ಸಿಎಂ ಆಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ರಾಮಲಿಂಗರೆಡ್ಡಿ, ಡಿಕೆಶಿ ಹುಟ್ಟು ಕಾಂಗ್ರೆಸಿಗರು, ವಿದ್ಯಾರ್ಥಿ ದೆಸೆಯಿಂದಲೇ ಕಾಂಗ್ರೆಸ್ ನಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅವರು ಸಿಎಂ ಆಗ್ತಾರೆ, ಯಾವಾಗ ಏನು ಗೊತ್ತಿಲ್ಲ. ಅದಕ್ಕೂ ಕಾಲ ಬರುತ್ತೆ ಎಂದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Minister, Ramalingareddy, mysore, device, bus,  blind passengers</p>
<p>The post <a href="https://www.justkannada.in/minister-ramalingareddy-13/">ಅಂಧ ಪ್ರಯಾಣಿಕರಿಗಾಗಿ ಬಸ್ ಗಳಿಗೆ  ಧ್ವನಿ ಸ್ಪಂದನ ಡಿವೈಸ್: ನೂತನ ಯೋಜನೆಗೆ ಚಾಲನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಸ್ –ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು</title>
		<link>https://www.justkannada.in/four-death-accident/</link>
		
		<dc:creator><![CDATA[prashanth]]></dc:creator>
		<pubDate>Fri, 13 Jun 2025 05:31:38 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[Four death.]]></category>
		<category><![CDATA[horrific accident]]></category>
		<category><![CDATA[lorry]]></category>
		<guid isPermaLink="false">https://www.justkannada.in/?p=141461</guid>

					<description><![CDATA[<p>ಬೆಂಗಳೂರು,ಜೂನ್,13,2025 (www.justkannada.in): ಬೆಳ್ಳಂ‌ ಬೆಳಗ್ಗೆ. ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ. ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೇಶವರೆಡ್ಡಿ ( 44 ) ತುಳಸಿ ( 21 ) ಪ್ರಣತಿ ( 4 ) ಮತ್ತು ಒಂದು ವರ್ಷದ ಮಗು ಮೃತಪಟ್ಟವರು. ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ [&#8230;]</p>
<p>The post <a href="https://www.justkannada.in/four-death-accident/">ಬಸ್ –ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,13,2025 (<a href="http://www.justkannada.in">www.justkannada.in</a>):</strong> ಬೆಳ್ಳಂ‌ ಬೆಳಗ್ಗೆ. ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕಿನಲ್ಲಿ ನಡೆದಿದೆ. <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೊಸಕೋಟೆ ತಾಲೂಕಿನ ಗೊಟ್ಟಿಪುರ ಗೇಟ್ ಬಳಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕೇಶವರೆಡ್ಡಿ ( 44 ) ತುಳಸಿ ( 21 ) ಪ್ರಣತಿ ( 4 ) ಮತ್ತು ಒಂದು ವರ್ಷದ ಮಗು ಮೃತಪಟ್ಟವರು. ಸ್ಥಳದಲ್ಲೇ ಮೂವರು ಸಾವನ್ನಪ್ಪಿದರೆ ಆಸ್ವತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮತ್ತೊಂದು ಮಗು ಸಾವನ್ನಪ್ಪಿದೆ.</p>
<p>ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ AP 03 Z 0190 ಸಂಖ್ಯೆಯ ಆಂಧ್ರ ಸಾರಿಗೆ ಬಸ್ ಮತ್ತು ಲಾರಿ ನಡುವೆ ಅಪಘಾತ ಸಂಭವಿಸಿದೆ.  16 ಜನ ಪ್ರಯಾಣಿಕರಿಗೆ ಗಾಯಗಳಾಗಿದ್ದು ಇಬ್ಬರ ಸ್ಥಿತಿ ಗಂಭೀರವಾಗಿದೆ. ಹೊಸಕೋಟೆಯ ಸಿಲಿಕಾನ್ ಸಿಟಿ ಆಸ್ವತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ.</p>
<p>ಆಂಧ್ರ ಸಾರಿಗೆ ಬಸ್ ನ ಚಾಲಕ ನಿದ್ದೆ ಮಂಪರಿನಲ್ಲಿ ಒವರ್ ಟೇಕ್ ಮಾಡಲು ಹೋಗಿ ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಾನೆ.  ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಮತ್ತು ಒಂದು ಬದಿ ಸಂಪೂರ್ಣ ಜಖಂ ಆಗಿದ್ದು, ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Four death, horrific accident, bus, lorry</p>
<p>The post <a href="https://www.justkannada.in/four-death-accident/">ಬಸ್ –ಲಾರಿ ನಡುವೆ ಭೀಕರ ಅಪಘಾತ: ನಾಲ್ವರು ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು</title>
		<link>https://www.justkannada.in/ksrtc-bus-collides/</link>
		
		<dc:creator><![CDATA[prashanth]]></dc:creator>
		<pubDate>Wed, 02 Apr 2025 08:10:31 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[bus]]></category>
		<category><![CDATA[collides]]></category>
		<category><![CDATA[cyclist]]></category>
		<category><![CDATA[death]]></category>
		<category><![CDATA[KSRTC]]></category>
		<guid isPermaLink="false">https://www.justkannada.in/?p=138461</guid>

					<description><![CDATA[<p>ಮೈಸೂರು,ಏಪ್ರಿಲ್ ,2,2025 (www.justkannada.in):  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್ ಟಿಸಿ ಬಸ್ ಸೈಕಲ್ ಸವಾರನಿಗೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ. ಹಂಪಾಪುರದ ಚೆಂದೊಡ್ ಶೆಟ್ಟಿ ಮೃತಪಟ್ಟ ಸೈಕಲ್ ಸವಾರ. ಚೆಂದೊಡ್ ಶೆಟ್ಟಿ ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಮುಂಭಾಗದ ಚಕ್ರದಡಿ ಸಿಲುಕಿ ಚೆಂದೊಡ್ ಶೆಟ್ಟಿ ಸಾವನ್ನಪ್ಪಿದ್ದಾರೆ. ಇನ್ನು ಅಫಘಾತದ ಸ್ಥಳದಲ್ಲಿ ಕುಟುಂಬಸ್ಥರ [&#8230;]</p>
<p>The post <a href="https://www.justkannada.in/ksrtc-bus-collides/">ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್ ,2,2025 (<a href="http://www.justkannada.in">www.justkannada.in</a>):</strong>  ಓವರ್ ಟೇಕ್ ಬರದಲ್ಲಿ ಕೆಎಸ್ ಆರ್ ಟಿಸಿ ಬಸ್ ಸೈಕಲ್ ಸವಾರನಿಗೆ ಡಿಕ್ಕಿಯಾಗಿ ಸೈಕಲ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಕೆ.ಆರ್ ನಗರ ತಾಲೂಕಿನ ಹಂಪಾಪುರ ಬಸ್ ನಿಲ್ದಾಣದ ಬಳಿ ನಡೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹಂಪಾಪುರದ ಚೆಂದೊಡ್ ಶೆಟ್ಟಿ ಮೃತಪಟ್ಟ ಸೈಕಲ್ ಸವಾರ. ಚೆಂದೊಡ್ ಶೆಟ್ಟಿ ಹಂಪಾಪುರ ಗ್ರಾಮದಲ್ಲಿ ಅರ್ಚಕರಾಗಿದ್ದರು. ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಬಸ್ ನ ಮುಂಭಾಗದ ಚಕ್ರದಡಿ ಸಿಲುಕಿ ಚೆಂದೊಡ್ ಶೆಟ್ಟಿ ಸಾವನ್ನಪ್ಪಿದ್ದಾರೆ.</p>
<p>ಇನ್ನು ಅಫಘಾತದ ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಅಪಘಾತ ಬಳಿಕ ಕೆಎಸ್ ಆರ್ ಟಿಸಿ ಬಸ್ ಸ್ಥಳದಲ್ಲೇ ಬಿಟ್ಟು ಬಸ್ ಡ್ರೈವರ್ ಹಾಗೂ ಕಂಡಕ್ಟರ್ ಪರಾರಿಯಾಗಿದ್ದಾರೆ. ಈ ವೇಳೆ ಗ್ರಾಮಸ್ಥರು ರಸ್ತೆ ತಡೆದು ಪ್ರತಿಭಟನೆ ನಡೆಸಿದರು.</p>
<p>Key words: KSRTC, bus, collides, cyclist, death</p>
<p>The post <a href="https://www.justkannada.in/ksrtc-bus-collides/">ಓವರ್ ಟೇ‍ಕ್ ಬರದಲ್ಲಿ KSRTC ಬಸ್ ಡಿಕ್ಕಿ: ಸೈಕಲ್ ಸವಾರ ಸಾವು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
