<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Cabinet Snub Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cabinet-snub/feed/" rel="self" type="application/rss+xml" />
	<link>https://www.justkannada.in/tag/cabinet-snub/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Aug 2026 07:07:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Cabinet Snub Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cabinet-snub/</link>
	<width>32</width>
	<height>32</height>
</image> 
	<item>
		<title>ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಸಿಡಿಮಿಡಿ: &#8220;ನನ್ನ ವಿಶ್ವಾಸ ಹುಸಿಯಾಗಿದೆ, ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221;</title>
		<link>https://www.justkannada.in/tanveer-sait/</link>
		
		<dc:creator><![CDATA[prashanth]]></dc:creator>
		<pubDate>Mon, 03 Aug 2026 07:07:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cabinet Snub]]></category>
		<category><![CDATA[Expresses]]></category>
		<category><![CDATA[Mysore.]]></category>
		<category><![CDATA[over]]></category>
		<category><![CDATA[Strong Discontent]]></category>
		<category><![CDATA[tanveer sait]]></category>
		<guid isPermaLink="false">https://www.justkannada.in/?p=158132</guid>

					<description><![CDATA[<p>ಮೈಸೂರು, ಆಗಸ್ಟ್,3:,2026 (www.justkannada.in): ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನ ಹಿರಿಯ ಮುಖಂಡ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ತನ್ವೀರ್ ಸೇಠ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. &#8220;ನನ್ನ ಆಸೆ ನಿರಾಸೆಯಾಗಿದೆ. ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ಈಗ ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221; ಎಂದು ಸ್ಪಷ್ಟಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, &#8220;ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ [&#8230;]</p>
<p>The post <a href="https://www.justkannada.in/tanveer-sait/">ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಸಿಡಿಮಿಡಿ: &#8220;ನನ್ನ ವಿಶ್ವಾಸ ಹುಸಿಯಾಗಿದೆ, ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಆಗಸ್ಟ್,3:,2026 (<a href="http://www.justkannada.in">www.justkannada.in</a>):</strong> ಸಚಿವ ಸ್ಥಾನ ಸಿಗದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ನ ಹಿರಿಯ ಮುಖಂಡ ಹಾಗೂ ಸಚಿವ ಸ್ಥಾನದ ಆಕಾಂಕ್ಷಿ ತನ್ವೀರ್ ಸೇಠ್ ಪಕ್ಷದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. &#8220;ನನ್ನ ಆಸೆ ನಿರಾಸೆಯಾಗಿದೆ. ಹೈಕಮಾಂಡ್ ನೀಡಿದ್ದ ಭರವಸೆ ಹುಸಿಯಾಗಿದೆ. ಈಗ ನನ್ನ ಮುಂದಿನ ನಡೆ ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221; ಎಂದು ಸ್ಪಷ್ಟಪಡಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, &#8220;ರಾಹುಲ್ ಗಾಂಧಿ ಕುರಿತು ಹೇಳಲಾದ ಒಂದೇ ಒಂದು ಪದಕ್ಕೆ ರಾಜಣ್ಣ ಅವರು ಸ್ಥಾನ ಕಳೆದುಕೊಂಡರು. ಆದರೆ ಪಕ್ಷದ ವಿರುದ್ಧ ಬಹಿರಂಗವಾಗಿ ಮಾತನಾಡಿದವರ ವಿರುದ್ಧ ಯಾವುದೇ ಕ್ರಮವಾಗಲಿಲ್ಲ. ಜಮೀರ್ ಅಹ್ಮದ್ ಮಾತ್ರವಲ್ಲ, ಹಲವರು ಪಕ್ಷದ ವರ್ಚಸ್ಸನ್ನು ಕಡೆಗಣಿಸಿದ್ದಾರೆ&#8221; ಎಂದು ಪರೋಕ್ಷವಾಗಿ ಅಸಮಾಧಾನ ಹೊರಹಾಕಿದರು.</p>
<p>&#8220;ನಾನು ಯಾರ ವಿರುದ್ಧವೂ ವೈಯಕ್ತಿಕವಾಗಿ ಮಾತನಾಡುವುದಿಲ್ಲ. ಅದಕ್ಕೂ ಒಂದು ಕಾಲ ಬರುತ್ತದೆ. ನನ್ನ ಕೋಪ, ನೋವು ಮತ್ತು ಬೇಸರವನ್ನು ಯಾವುದೇ ಪದಗಳಲ್ಲಿ ವ್ಯಕ್ತಪಡಿಸದೆ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಯಾಗಿ ಉಳಿದಿದ್ದೇನೆ&#8221; ಎಂದರು.</p>
<p>&#8220;ಯಾವುದೇ ನಿಗಮ-ಮಂಡಳಿ ಸ್ಥಾನವೂ ಬೇಡ ಎಂದು ಹೇಳಿದ್ದೆ. ಎರಡೂವರೆ ವರ್ಷದ ಬಳಿಕ ಸಚಿವ ಸ್ಥಾನ ಸಿಗುತ್ತದೆ ಎಂಬ ಭರವಸೆ ನೀಡಲಾಗಿತ್ತು. ಆದರೆ ಆ ವಿಶ್ವಾಸವನ್ನು ಪಕ್ಷವೇ ಹುಸಿಗೊಳಿಸಿದೆ. ನಮ್ಮ ಜಿಲ್ಲೆಯವರೇ ಮುಖ್ಯಮಂತ್ರಿ ಆಗಿರುವ ಕಾರಣ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದಾಗಲೂ ಮೌನವಾಗಿದ್ದೆ&#8221; ಎಂದು ಬೇಸರ ವ್ಯಕ್ತಪಡಿಸಿದರು.<img decoding="async" class="aligncenter size-full wp-image-158121" src="https://www.justkannada.in/wp-content/uploads/2026/08/ministers.jpg" alt="" width="500" height="215" srcset="https://www.justkannada.in/wp-content/uploads/2026/08/ministers.jpg 500w, https://www.justkannada.in/wp-content/uploads/2026/08/ministers-300x129.jpg 300w, https://www.justkannada.in/wp-content/uploads/2026/08/ministers-150x65.jpg 150w" sizes="(max-width: 500px) 100vw, 500px" /></p>
<p>&#8220;ದೆಹಲಿ ಹೋಗಿ ಲಾಬಿ ಮಾಡಲಿಲ್ಲ, ಈಗಲೂ ಮಾಡುವುದಿಲ್ಲ. ಪಕ್ಷ ನಮ್ಮನ್ನು ಕಡೆಗಣಿಸಿದೆ. ನನ್ನ ಅವಕಾಶ ತಪ್ಪಲು ರಾಜ್ಯದ ಕೆಲ ನಾಯಕರ ಕೈವಾಡವಿದೆ. ಹೈಕಮಾಂಡ್‌ನಿಂದ ನನಗೆ ಯಾವುದೇ ಅನ್ಯಾಯವಾಗಿಲ್ಲ, ತಪ್ಪು ರಾಜ್ಯ ನಾಯಕರಿಂದಾಗಿದೆ. ಯಾರಿಂದ ಅವಕಾಶ ತಪ್ಪಿದೆ ಎಂಬುದು ಶೀಘ್ರದಲ್ಲೇ ಬಹಿರಂಗವಾಗಲಿದೆ&#8221; ಎಂದು ಎಚ್ಚರಿಕೆ ನೀಡಿದರು.<img decoding="async" class="aligncenter size-full wp-image-158133" src="https://www.justkannada.in/wp-content/uploads/2026/08/tanveer-sait.jpg" alt="" width="500" height="333" srcset="https://www.justkannada.in/wp-content/uploads/2026/08/tanveer-sait.jpg 500w, https://www.justkannada.in/wp-content/uploads/2026/08/tanveer-sait-300x200.jpg 300w, https://www.justkannada.in/wp-content/uploads/2026/08/tanveer-sait-150x100.jpg 150w" sizes="(max-width: 500px) 100vw, 500px" /></p>
<p>ಮೈಸೂರು ನಗರ ಹಾಗೂ ಜಿಲ್ಲೆಗೆ ಸೇವೆ ಮಾಡುವ ಅವಕಾಶ ಕಸಿದುಕೊಳ್ಳಲಾಗಿದೆ ಎಂದು ಆರೋಪಿಸಿದ ಅವರು, &#8220;ಅಭಿಮಾನಿಗಳು ರಾಜೀನಾಮೆ ನೀಡುವಂತೆ ಒತ್ತಾಯಿಸುತ್ತಿದ್ದಾರೆ. ಕಾರ್ಯಕರ್ತರ ಜೊತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇನೆ. ಪಕ್ಷದ ಮೇಲೆ ಇದ್ದ ನಂಬಿಕೆ ಕುಸಿದಿದೆ&#8221; ಎಂದು ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>ರಾಜಕಾರಣದ ಮೌಲ್ಯಗಳ ಮೇಲೂ ಪ್ರಶ್ನೆ ಎತ್ತಿದ ತನ್ವೀರ್ ಸೇಠ್, &#8220;ಮಗು ಅತ್ತರೆ ಮಾತ್ರ ತಾಯಿ ಹಾಲು ಕೊಡುತ್ತಾಳೆ ಎಂಬ ಪರಿಸ್ಥಿತಿ ರಾಜಕಾರಣದಲ್ಲೂ ಬಂದಿದೆಯೇ ಎಂಬ ಅನುಮಾನ ಮೂಡಿದೆ. ರಾಜಕಾರಣ ಯಾವ ದಿಕ್ಕಿನಲ್ಲಿ ಸಾಗುತ್ತಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಳ್ಳಬೇಕಾಗಿದೆ&#8221; ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.</p>
<p>ENGLISH SUMMARY&#8230;</p>
<p>Tanveer Sait Expresses Strong Discontent Over Cabinet Snub</p>
<p>Mysuru, Aug. 3: Senior Congress leader and ministerial aspirant Tanveer Sait voiced strong disappointment after being denied a cabinet berth, saying his &#8220;trust has been betrayed.&#8221; He claimed he was assured an opportunity after two-and-a-half years but was overlooked. Sait said he would abide by the decision of party workers regarding his next political move, while maintaining that he remains a disciplined Congress worker. He also alleged that state leaders, not the high command, were responsible for denying him the ministerial post.</p>
<p>#TanveerSait #Congress #KarnatakaPolitics #CabinetExpansion #Mysuru #PoliticalNews #JustKannada</p>
<p>Key words: Mysore, Tanveer Sait, Expresses, Strong Discontent, Over, Cabinet Snub</p>
<p>The post <a href="https://www.justkannada.in/tanveer-sait/">ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ತನ್ವೀರ್ ಸೇಠ್ ಸಿಡಿಮಿಡಿ: &#8220;ನನ್ನ ವಿಶ್ವಾಸ ಹುಸಿಯಾಗಿದೆ, ಕಾರ್ಯಕರ್ತರ ತೀರ್ಮಾನಕ್ಕೆ ಬದ್ಧ&#8221;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
