<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Cauvery Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cauvery/feed/" rel="self" type="application/rss+xml" />
	<link>https://www.justkannada.in/tag/cauvery/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 01 Aug 2026 06:20:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Cauvery Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cauvery/</link>
	<width>32</width>
	<height>32</height>
</image> 
	<item>
		<title>ಮುಂಗಾರು ಚುರುಕು: ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳ</title>
		<link>https://www.justkannada.in/cauvery-basin-reservoirs-inflow-increases/</link>
		
		<dc:creator><![CDATA[prashanth]]></dc:creator>
		<pubDate>Sat, 01 Aug 2026 06:20:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[basin]]></category>
		<category><![CDATA[Cauvery]]></category>
		<category><![CDATA[increases]]></category>
		<category><![CDATA[inflow]]></category>
		<category><![CDATA[Monsoon]]></category>
		<category><![CDATA[Reservoirs]]></category>
		<guid isPermaLink="false">https://www.justkannada.in/?p=158054</guid>

					<description><![CDATA[<p>ಮಂಡ್ಯ,ಆಗಸ್ಟ್,1,2026 (www.justkannada.in): ಕಳೆದ ಎರಡ್ಮೂರು ದಿನಗಳಿಂದ  ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ. ಹೌದು, ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿರುವ ಬೆನ್ನಲ್ಲೆ ಕಾವೇರಿ ಕೊಳ್ಳದ ಭಾಗದಲ್ಲಿ ಮಳೆಯಾಗುತ್ತಿದ್ದು ಒಳಹರಿವು ಹೆಚ್ಚಳವಾಗುತ್ತಿದೆ.   ಒಳಹರಿವು 46 ಸಾವಿರ ಕ್ಯೂಸೆಕ್ ದಾಟಿದೆ  ಎಂಬ ಮಾಹಿತಿ ಲಭ್ಯವಾಗಿದೆ. ಕಬಿನಿ ಜಲಾಶಯಕ್ಕೆ 11 ,747 ಕ್ಯೂಸೆಕ್ ಒಳಹರಿವು ಇದೆ. ಕೆಆರ್ ಎಸ್ ಜಲಾಶಯಕ್ಕೆ 13,522 [&#8230;]</p>
<p>The post <a href="https://www.justkannada.in/cauvery-basin-reservoirs-inflow-increases/">ಮುಂಗಾರು ಚುರುಕು: ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಆಗಸ್ಟ್,1,2026 (<a href="http://www.justkannada.in">www.justkannada.in</a>):</strong> ಕಳೆದ ಎರಡ್ಮೂರು ದಿನಗಳಿಂದ  ರಾಜ್ಯದಲ್ಲಿ ಮುಂಗಾರು ಮಳೆ ಚುರುಕಾಗಿದ್ದು, ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೌದು, ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 3500 ಕ್ಯುಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಸಮಿತಿ ಆದೇಶ ನೀಡಿರುವ ಬೆನ್ನಲ್ಲೆ ಕಾವೇರಿ ಕೊಳ್ಳದ ಭಾಗದಲ್ಲಿ ಮಳೆಯಾಗುತ್ತಿದ್ದು ಒಳಹರಿವು ಹೆಚ್ಚಳವಾಗುತ್ತಿದೆ.   ಒಳಹರಿವು 46 ಸಾವಿರ ಕ್ಯೂಸೆಕ್ ದಾಟಿದೆ  ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಕಬಿನಿ ಜಲಾಶಯಕ್ಕೆ 11 ,747 ಕ್ಯೂಸೆಕ್ ಒಳಹರಿವು ಇದೆ. ಕೆಆರ್ ಎಸ್ ಜಲಾಶಯಕ್ಕೆ 13,522 ಕ್ಯೂಸೆಕ್, ಹಾರಂಗಿ ಜಲಾಶಯಕ್ಕೆ 9,896 ಕ್ಯೂಸೆಕ್,  ಹೇಮಾವತಿ  ಜಲಾಶಯಕ್ಕೆ 11,686  ಕ್ಯೂಸೆಕ್ ಒಳಹರಿವಿದೆ ಎಂಬ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-138632" src="https://www.justkannada.in/wp-content/uploads/2025/04/kabini1.jpg" alt="" width="500" height="374" srcset="https://www.justkannada.in/wp-content/uploads/2025/04/kabini1.jpg 500w, https://www.justkannada.in/wp-content/uploads/2025/04/kabini1-300x224.jpg 300w, https://www.justkannada.in/wp-content/uploads/2025/04/kabini1-80x60.jpg 80w, https://www.justkannada.in/wp-content/uploads/2025/04/kabini1-150x112.jpg 150w, https://www.justkannada.in/wp-content/uploads/2025/04/kabini1-265x198.jpg 265w" sizes="(max-width: 500px) 100vw, 500px" /></p>
<p>ಕಬಿನಿ ಜಲಾಶಯ ಭರ್ತಿ ಹಂತಕ್ಕೆ ತಲುಪಿದ್ದು 4 ಅಡಿ ಮಾತ್ರ ಬಾಕಿ ಇದೆ ಎನ್ನಲಾಗಿದೆ.  ಕೆಆರ್ ಎಸ್ ಗೆ ಒಳಹರಿವು ಹೆಚ್ಚಳ ಹಿನ್ನೆಲೆಯಲ್ಲಿ ನೀರಿನ ಮಟ್ಟ 94 ಅಡಿಗೆ ಏರಿಕೆಯಾಗಿದೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Monsoon, Cauvery, basin, reservoirs, Inflow,  increases</p>
<p>The post <a href="https://www.justkannada.in/cauvery-basin-reservoirs-inflow-increases/">ಮುಂಗಾರು ಚುರುಕು: ಕಾವೇರಿ ಕೊಳ್ಳದ ಜಲಾಶಯಗಳಿಗೆ ಒಳಹರಿವು ಹೆಚ್ಚಳ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ನದಿಯಲ್ಲಿ ಮುಳುಗಿ ಮೈಸೂರು ಮೂಲದ ನಾಲ್ವರು ಸಾವು.</title>
		<link>https://www.justkannada.in/four-death-cauvery-river/</link>
		
		<dc:creator><![CDATA[prashanth]]></dc:creator>
		<pubDate>Tue, 26 Mar 2024 12:05:58 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Cauvery]]></category>
		<category><![CDATA[death]]></category>
		<category><![CDATA[four]]></category>
		<category><![CDATA[river]]></category>
		<guid isPermaLink="false">https://www.justkannada.in/?p=121349</guid>

					<description><![CDATA[<p>ಮಂಡ್ಯ,ಮಾರ್ಚ್ 26,2024, (www.justkannada.in): ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು  ನೀರಿನಲ್ಲಿ ಮುಳುಗಿ  ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ನಡೆದಿದೆ. ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ನೀರಿನಲ್ಲಿ ಮುಳುಗಿ ಮೃತಪಟ್ಟವರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ. ಕುಟುಂಬಸ್ಥರು, ಸ್ನೇಹಿತರು ಸೇರಿ ಒಂದೇ ಬಸ್‌ ನಲ್ಲಿ 40 ಜನ ಮೈಸೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ನಾಲ್ವರು ಕಾವೇರಿ [&#8230;]</p>
<p>The post <a href="https://www.justkannada.in/four-death-cauvery-river/">ಕಾವೇರಿ ನದಿಯಲ್ಲಿ ಮುಳುಗಿ ಮೈಸೂರು ಮೂಲದ ನಾಲ್ವರು ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,</strong><strong>ಮಾರ್ಚ್</strong><strong> 26,2024, (<a href="http://www.justkannada.in">www.justkannada.in</a>): </strong>ಕಾವೇರಿ ನದಿಯಲ್ಲಿ ಈಜಲು ಹೋದ ನಾಲ್ವರು  ನೀರಿನಲ್ಲಿ ಮುಳುಗಿ  ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿ‌ನ ಮುತ್ತತ್ತಿಯಲ್ಲಿ ನಡೆದಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು ಮೂಲದ ನಾಗೇಶ್(40), ಭರತ್(17), ಗುರು(32), ಮಹದೇವ್(16) ನೀರಿನಲ್ಲಿ ಮುಳುಗಿ ಮೃತಪಟ್ಟವರು. ಇಬ್ಬರ ಮೃತದೇಹ ಪತ್ತೆಯಾಗಿದ್ದು, ಇನ್ನಿಬ್ಬರ ಮೃತದೇಹಕ್ಕಾಗಿ ಶೋಧ ಕಾರ್ಯ ನಡೆದಿದೆ.<img loading="lazy" decoding="async" class="aligncenter size-full wp-image-121350" src="https://www.justkannada.in/wp-content/uploads/2024/03/water-death.jpg" alt="" width="500" height="300" srcset="https://www.justkannada.in/wp-content/uploads/2024/03/water-death.jpg 500w, https://www.justkannada.in/wp-content/uploads/2024/03/water-death-300x180.jpg 300w, https://www.justkannada.in/wp-content/uploads/2024/03/water-death-150x90.jpg 150w" sizes="auto, (max-width: 500px) 100vw, 500px" /></p>
<p>ಕುಟುಂಬಸ್ಥರು, ಸ್ನೇಹಿತರು ಸೇರಿ ಒಂದೇ ಬಸ್‌ ನಲ್ಲಿ 40 ಜನ ಮೈಸೂರಿನಿಂದ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿಗೆ ಪ್ರವಾಸಕ್ಕೆ ಬಂದಿದ್ದರು ಎನ್ನಲಾಗಿದೆ. ಈ ವೇಳೆ ನಾಲ್ವರು ಕಾವೇರಿ ನದಿಯಲ್ಲಿ ಈಜಲು ತೆರಳಿದ್ದು, ಓರ್ವ ನೀರಿನಲ್ಲಿ ಮುಳುಗಿದ್ದಾನೆ.  ಈ ವೇಳೆ ಆತನನ್ನು ರಕ್ಷಣೆ ಮಾಡಲು ಹೋದ ಮೂವರು ಸಹ ನೀರುಪಾಲಾಗಿದ್ದಾರೆ ಎನ್ನಲಾಗಿದೆ.</p>
<p>Key words: Four, death, Cauvery, river</p>
<p>The post <a href="https://www.justkannada.in/four-death-cauvery-river/">ಕಾವೇರಿ ನದಿಯಲ್ಲಿ ಮುಳುಗಿ ಮೈಸೂರು ಮೂಲದ ನಾಲ್ವರು ಸಾವು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ನದಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್ ಹೊಸ ಪೀಠದಲ್ಲಿ ವಿಚಾರಣೆ.</title>
		<link>https://www.justkannada.in/cauvery-river-water-dispute-today-supreme-court/</link>
		
		<dc:creator><![CDATA[JK Desk]]></dc:creator>
		<pubDate>Mon, 21 Aug 2023 05:46:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Cauvery]]></category>
		<category><![CDATA[dispute]]></category>
		<category><![CDATA[river]]></category>
		<category><![CDATA[Supreme Court]]></category>
		<category><![CDATA[Today]]></category>
		<category><![CDATA[water]]></category>
		<guid isPermaLink="false">https://www.justkannada.in/?p=111249</guid>

					<description><![CDATA[<p>ನವದೆಹಲಿ,ಆಗಸ್ಟ್,21,2023(www.justkannada.in): ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರದ ಛಾಯೆ ಆವರಿಸುತ್ತಿದೆ. ರೈತರು ಜನರಿಗೆ ನೀರಿನ ಅಭಾವ ಉಂಟಾಗಿದ್ದು ಈ ಮಧ್ಯೆಯೂ ತಮಿಳುನಾಡು ಸರ್ಕಾರ ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ ತೆಗೆದಿದ್ದು, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ಇಂದು ನಡೆಯಲಿದೆ. ಕಾವೇರಿ ನದಿ ನೀರು ವಿವಾದ ವಿಚಾರಣೆಗೆ ಹೊಸ ಪೀಠ ರಚನೆ ಮಾಡಲಾಗಿದ್ದು  ಇಂದೇ ಹೊಸ ಪೀಠದಿಂದ ವಿಚಾರಣೆ  ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಸಿಜೆಐ ತಿಳಿಸಿದ್ದಾರೆ. ತಮಿಳುನಾಡು ಸರ್ಕಾರ ಪರ ಹಿರಿಯ ವಕೀಲ ಮುಕುಲ್ [&#8230;]</p>
<p>The post <a href="https://www.justkannada.in/cauvery-river-water-dispute-today-supreme-court/">ಕಾವೇರಿ ನದಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್ ಹೊಸ ಪೀಠದಲ್ಲಿ ವಿಚಾರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಆಗಸ್ಟ್,21,2023(<a href="http://www.justkannada.in">www.justkannada.in</a>):</strong> ರಾಜ್ಯದಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಿದ್ದು, ಬರದ ಛಾಯೆ ಆವರಿಸುತ್ತಿದೆ. ರೈತರು ಜನರಿಗೆ ನೀರಿನ ಅಭಾವ ಉಂಟಾಗಿದ್ದು ಈ ಮಧ್ಯೆಯೂ ತಮಿಳುನಾಡು ಸರ್ಕಾರ ಕಾವೇರಿ ನೀರಿಗಾಗಿ ಮತ್ತೆ ಕ್ಯಾತೆ ತೆಗೆದಿದ್ದು, ಸುಪ್ರೀಂಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಈ ಅರ್ಜಿ ವಿಚಾರಣೆ ಇಂದು ನಡೆಯಲಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಕಾವೇರಿ ನದಿ ನೀರು ವಿವಾದ ವಿಚಾರಣೆಗೆ ಹೊಸ ಪೀಠ ರಚನೆ ಮಾಡಲಾಗಿದ್ದು  ಇಂದೇ ಹೊಸ ಪೀಠದಿಂದ ವಿಚಾರಣೆ  ನಡೆಯಲಿದೆ ಎಂದು ಸುಪ್ರೀಂಕೋರ್ಟ್ ಸಿಜೆಐ ತಿಳಿಸಿದ್ದಾರೆ. ತಮಿಳುನಾಡು ಸರ್ಕಾರ ಪರ ಹಿರಿಯ ವಕೀಲ ಮುಕುಲ್ ರೋಹ್ಟಗಿ ವಾದ ಮಂಡನೆ ಮಾಡಲಿದ್ದಾರೆ.<img loading="lazy" decoding="async" class="aligncenter size-medium wp-image-109393" src="https://www.justkannada.in/wp-content/uploads/2023/07/krs-300x180.jpg" alt="" width="300" height="180" srcset="https://www.justkannada.in/wp-content/uploads/2023/07/krs-300x180.jpg 300w, https://www.justkannada.in/wp-content/uploads/2023/07/krs.jpg 500w" sizes="auto, (max-width: 300px) 100vw, 300px" /></p>
<p>ಇನ್ನು ರಾಜ್ಯದಲ್ಲಿ ಸರಿಯಾಗಿ ಮಳೆಯಾಗದೇ ಡ್ಯಾಂಗಳು ಇನ್ನೂ ಭರ್ತಿಯಾಗಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದ ವಾಸ್ತವಸ್ಥಿತಿಯನ್ನ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಿಕೊಡಲು ಸರ್ಕಾರ ಸಿದ್ಧತೆ ನಡೆಸಿದೆ.  ಕಾವೇರಿ ಜಲಾನಯನಪ್ರದೇಶದಲ್ಲಿ ಮಳೆಯಿಲ್ಲದೆ ಜನರು, ರೈತರು ತೊಂದರೆಗೀಡಾಗಿದ್ದಾರೆ.  ಕೆಆರ್ ಎಸ್ ಹೇಮಾವತಿ ಡ್ಯಾಂ ತುಂಬಿಲ್ಲ. ಬರದ ಪರಿಸ್ಥಿತಿಯಲ್ಲೂ ತಮಿಳುನಾಡು ಪಾಲು ಕೇಳುತ್ತಿದ್ದು, ಹೀಗಾಗಿ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ ಎಂಬ ವಿಚಾರವನ್ನ ಸುಪ್ರೀಂಕೋರ್ಟ್ ಗೆ ಮನವರಿಕೆ ಮಾಡಲಿದೆ.</p>
<p>ಇತ್ತ ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ತಮಿಳುನಾಡಿಗೆ ಕಾವೇರಿ ನೀರು ಹರಿಸಿದ್ದು ಕೆಆರ್ ಎಸ್ ಡ್ಯಾಂ ನೀರಿನ ಮಟ್ಟ ಇದೀಗ 105 ಅಡಿಗೆ ಇಳಿದಿದೆ ಎನ್ನಲಾಗಿದೆ.</p>
<p>Key words: Cauvery- river -water –dispute-Today &#8211; Supreme Court</p>
<p>The post <a href="https://www.justkannada.in/cauvery-river-water-dispute-today-supreme-court/">ಕಾವೇರಿ ನದಿ ನೀರು ವಿವಾದ: ಇಂದು ಸುಪ್ರೀಂಕೋರ್ಟ್ ಹೊಸ ಪೀಠದಲ್ಲಿ ವಿಚಾರಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನ ದಂಪತಿಯಿಂದ ಪಾದಯಾತ್ರೆ&#8230;</title>
		<link>https://www.justkannada.in/mysore-couple-padayatra-ganga-cauvery-rivers-join/</link>
		
		<dc:creator><![CDATA[JK Desk]]></dc:creator>
		<pubDate>Wed, 18 Nov 2020 07:08:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Cauvery]]></category>
		<category><![CDATA[Ganga]]></category>
		<category><![CDATA[Join]]></category>
		<category><![CDATA[Mysore- couple –padayatra]]></category>
		<category><![CDATA[rivers]]></category>
		<guid isPermaLink="false">https://www.justkannada.in/?p=45622</guid>

					<description><![CDATA[<p>ಮೈಸೂರು,ನವೆಂಬರ್,18,2020(www.justkannada.in): ಗಂಗಾ -ಕಾವೇರಿ ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ದೇಶದ ಜನರ ಹಿತದೃಷ್ಟಿಯಿಂದ ಈ ಕೂಡಲೇ ನದಿಗಳ ಜೋಡಣೆ ಯೋಜನೆ ಪ್ರಾರಂಭಿಸಬೇಕು ಎಂದು ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್ ಹೇಳಿದರು. ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನಿಂದ ತಿರುಪತಿಗೆ ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್ ದಂಪತಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಳೆದ 27 ವರ್ಷಗಳಿಂದಲೂ ಮಂಜುನಾಥ್ ಪಾದಯಾತ್ರೆ ಕೈಗೊಳ್ಳುತ್ತಿದ್ದು, ಇಂದು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಂಜುನಾಥ್ [&#8230;]</p>
<p>The post <a href="https://www.justkannada.in/mysore-couple-padayatra-ganga-cauvery-rivers-join/">ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನ ದಂಪತಿಯಿಂದ ಪಾದಯಾತ್ರೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,18,2020(<a href="https://www.justkannada.in">www.justkannada.in</a>):</strong> ಗಂಗಾ -ಕಾವೇರಿ ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ದೇಶದ ಜನರ ಹಿತದೃಷ್ಟಿಯಿಂದ ಈ ಕೂಡಲೇ ನದಿಗಳ ಜೋಡಣೆ ಯೋಜನೆ ಪ್ರಾರಂಭಿಸಬೇಕು ಎಂದು ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್ ಹೇಳಿದರು.<img loading="lazy" decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p>ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನಿಂದ ತಿರುಪತಿಗೆ ಮೈಸೂರು ಜಿಲ್ಲಾ ನಗರ ಕಾಂಗ್ರೆಸ್ ಉಪಾಧ್ಯಕ್ಷ ಸಿ.ಮಂಜುನಾಥ್ ದಂಪತಿ ಪಾದಯಾತ್ರೆ ಹಮ್ಮಿಕೊಂಡಿದ್ದಾರೆ. ಕಳೆದ 27 ವರ್ಷಗಳಿಂದಲೂ ಮಂಜುನಾಥ್ ಪಾದಯಾತ್ರೆ ಕೈಗೊಳ್ಳುತ್ತಿದ್ದು, ಇಂದು ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಮಂಜುನಾಥ್ ದಂಪತಿ ತಿರುಪತಿಗೆ ಕಾಲ್ನಡಿಗೆಯಲ್ಲಿ ತೆರಳಿದರು.</p>
<p>ಇದಕ್ಕೂ ಮುನ್ನ ಮಾತನಾಡಿದ ಮಂಜುನಾಥ್, ಉತ್ತರದ ಗಂಗಾ ದಕ್ಷಿಣದ ಕಾವೇರಿ ನದಿಯನ್ನು ಜೋಡಿಸಿದರೆ ಕೋಟ್ಯಾಂತರ ಮಂದಿಗೆ ಅನುಕೂಲವಾಗುತ್ತೆ. ನದಿಗಳ ಜೋಡಣೆಯಿಂದ ರೈತರಿಗೆ ಬಹಳ ಉಪಯೋಗವಾಗಲಿದೆ. ದೇಶದ ಜನಗಳ ಹಿತದೃಷ್ಟಿಯಿಂದ ಈ ಕೂಡಲೇ ನದಿಗಳ ಜೋಡಣೆ ಯೋಜನೆ ಪ್ರಾರಂಭಿಸಬೇಕು. ಅಲ್ಲದೆ ಕೋವಿಡ್ ನಿಂದ ಜನರು ತತ್ತರಿಸಿದ್ದಾರೆ. ಈ ಹಿನ್ನಲೆಯಲ್ಲಿ ಅಕ್ಟೋಬರ್ 2 ರ ಗಾಂಧಿ ಜಯಂತಿಯಂದು ದೇವರ ಬಳಿ ಪಾದಯಾತ್ರೆ ಮಾಡುವುದಾಗಿ ಸಂಕಲ್ಪ ಹೊತ್ತಿದ್ದೆ. ಹೀಗಾಗಿ ಮೈಸೂರಿನಿಂದ ಇಂದು ತಿರುಪತಿಗೆ ಪಾದಯಾತ್ರೆ ಹಮ್ಮಿಕೊಂಡಿದ್ದೇನೆ ಎಂದು ತಿಳಿಸಿದರು.</p>
<p>English summary&#8230;.</p>
<p>Mysuru couple set on padayatra demanding joining of Ganga-Kaveri rivers<br />
Mysuru, Nov. 18, 2020 (www.justkannada.in): Mysuru District City Congress Vice President C. Manjunath expressed his view that the joining of Ganga and Kaveri rivers would benefit crores of farmers and demanded the Govt. of India to start the river joining project soon.<img loading="lazy" decoding="async" class="aligncenter size-full wp-image-45623" src="https://www.justkannada.in/wp-content/uploads/2020/11/mysore.jpg" alt="mysore-couple-padayatra-ganga-cauvery-rivers-join" width="2064" height="1162" /><br />
C. Manjunath and his wife set off on padayatra to Tirupati from Mysuru by offering prayers at the Kote Anjaneya Temple in front of the Mysuru Palace today.</p>
<p>Key words: Mysore- couple –padayatra- Ganga- Cauvery- rivers-join</p>
<p>The post <a href="https://www.justkannada.in/mysore-couple-padayatra-ganga-cauvery-rivers-join/">ಗಂಗಾ ಕಾವೇರಿ ನದಿಗಳ ಜೋಡಣೆಗಾಗಿ ಮೈಸೂರಿನ ದಂಪತಿಯಿಂದ ಪಾದಯಾತ್ರೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್</title>
		<link>https://www.justkannada.in/cauverywatersupplymysore-vvchancellorprof-g-hemant-kumar/</link>
		
		<dc:creator><![CDATA[JK Desk]]></dc:creator>
		<pubDate>Thu, 08 Oct 2020 08:22:44 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Cauvery]]></category>
		<category><![CDATA[Chancellor]]></category>
		<category><![CDATA[Mysore VV]]></category>
		<category><![CDATA[Prof.G.Hemant Kumar]]></category>
		<category><![CDATA[Supply]]></category>
		<category><![CDATA[water]]></category>
		<guid isPermaLink="false">https://www.justkannada.in/?p=40782</guid>

					<description><![CDATA[<p>ಮೈಸೂರು,ಅಕ್ಟೊಬರ್,08,2020(www.justkannada.in) : ಬಹುದಿನಗಳ ಬೇಡಿಕೆಯಾಗಿದ್ದ ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು ಯೋಜನೆಗೆ ಸರಕಾರದಿಂದ ಅನುಮತಿ ದೊರೆತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.ಮೈಸೂರು ವಿಶ್ವವಿದ್ಯಾನಿಲಯ ಪ್ರಾಣಿಶಾಸ್ತ್ರ ಮತ್ತು ಜೆನೆಟಿಕ್ಸ್ ವಿಭಾಗದ ವತಿಯಿಂದ ಗುರುವಾರ ವಿಜ್ಞಾನಭವನದಲ್ಲಿ ಆಯೋಜಿಸಿದ್ದ ‘‘ವನ್ಯಜೀವಿ ವಾರ-2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ‌್ಯಕ್ರಮದಲ್ಲಿ ಅವರು ಮಾತನಾಡಿದರು.  ಮೈಸೂರು ವಿವಿಗೆ ಬೋರ್ ನೀರು ಮಾತ್ರ ಎನ್ನುವಂತ್ತಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ವಿವಿ ವತಿಯಿಂದ ಕಾವೇರಿ ನೀರು ಸರಬರಾಜು ಮಾಡುವಂತೆ ಸರಕಾರಕ್ಕೆ ಬಹಳ [&#8230;]</p>
<p>The post <a href="https://www.justkannada.in/cauverywatersupplymysore-vvchancellorprof-g-hemant-kumar/">ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೊಬರ್,08,2020(www.justkannada.in)</strong> : ಬಹುದಿನಗಳ ಬೇಡಿಕೆಯಾಗಿದ್ದ ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು ಯೋಜನೆಗೆ ಸರಕಾರದಿಂದ ಅನುಮತಿ ದೊರೆತಿದೆ ಎಂದು ಮೈಸೂರು ವಿವಿ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್ ಹೇಳಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" />ಮೈಸೂರು ವಿಶ್ವವಿದ್ಯಾನಿಲಯ ಪ್ರಾಣಿಶಾಸ್ತ್ರ ಮತ್ತು ಜೆನೆಟಿಕ್ಸ್ ವಿಭಾಗದ ವತಿಯಿಂದ ಗುರುವಾರ ವಿಜ್ಞಾನಭವನದಲ್ಲಿ ಆಯೋಜಿಸಿದ್ದ ‘‘ವನ್ಯಜೀವಿ ವಾರ-2020 ಸಮಾರೋಪ ಸಮಾರಂಭ ಹಾಗೂ ಬಹುಮಾನ ವಿತರಣೆ ಕಾರ‌್ಯಕ್ರಮದಲ್ಲಿ ಅವರು ಮಾತನಾಡಿದರು. <img loading="lazy" decoding="async" class="aligncenter size-medium wp-image-40786" src="https://www.justkannada.in/wp-content/uploads/2020/10/012-300x198.jpg" alt="Cauvery,Water,Supply,Mysore VV,Chancellor,Prof.G.Hemant Kumar" width="300" height="198" /></p>
<p>ಮೈಸೂರು ವಿವಿಗೆ ಬೋರ್ ನೀರು ಮಾತ್ರ ಎನ್ನುವಂತ್ತಾಗಿತ್ತು. ಇದಕ್ಕೆ ಸಂಬಂಧಿಸಿದಂತೆ ವಿವಿ ವತಿಯಿಂದ ಕಾವೇರಿ ನೀರು ಸರಬರಾಜು ಮಾಡುವಂತೆ ಸರಕಾರಕ್ಕೆ ಬಹಳ ಹಿಂದೆ ಬೇಡಿಕೆ ಸಲ್ಲಿಸಿತು. ಈ ಹಿನ್ನೆಲೆಯಲ್ಲಿ ಮೈಸೂರು, ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಯೋಜನೆ ನಿರ್ದೇಶಕ ಶ್ರೀಧರ್ ಅವರ ನೇತೃತ್ವದಲ್ಲಿ ಈ ಯೋಜನೆಗೆ ಸರಕಾರವು ಕಾನೂನು ರೀತಿಯಲ್ಲಿ ಅನುಮತಿ ನೀಡಿದೆ ಎಂದು ಪ್ರೊ.ಜಿ.ಹೇಮಂತ್ ಕುಮಾರ್ ಮಾಹಿತಿ ನೀಡಿದರು.<br />
ವನ್ಯಜೀವಿ ವಾರ ಕಾರ‌್ಯಕ್ರಮವು ಮಕ್ಕಳು ಸೇರಿದಂತೆ ದೊಡ್ಡವರಿಗೆ ಹಲವು ಸ್ಪರ್ಧೆಗಳನ್ನು ಏರ್ಪಡಿಸುವ ಮೂಲಕ ಅರಣ್ಯ ಸಂರಕ್ಷಣೆ ಕುರಿತಂತೆ ಉತ್ತಮ ಮಾಹಿತಿಯನ್ನು ಒದಗಿಸಿದೆ. ವಿಶ್ವವಿದ್ಯಾನಿಲಯದ ವತಿಯಿಂದ ಮುಂದಿನ ದಿನಗಳಲ್ಲಿ ಬಂಡೀಪುರ ಹುಲಿ ಮೀಸಲು, ಬಂಡೀಪುರ ರಾಷ್ಟ್ರೀಯ ಉದ್ಯಾನವನ ಜೊತೆಗೂಡಿ ಸಂಶೋಧನ ಕಾರ್ಯಗಳಿಗೆ ಒತ್ತು ನೀಡಲಾಗುವುದು ಎಂದು ತಿಳಿಸಿದರು.<img loading="lazy" decoding="async" class="aligncenter size-medium wp-image-40787" src="https://www.justkannada.in/wp-content/uploads/2020/10/011-300x198.jpg" alt="Cauvery,Water,Supply,Mysore VV,Chancellor,Prof.G.Hemant Kumar" width="300" height="198" />ನಿವೃತ್ತ ಅರಣ್ಯ ಸಂರಕ್ಷಣಾಧಿಕಾರಿ ಎ.ಸಿ.ಲಕ್ಷ್ಮಣ್ ಅವರು, ಅರಣ್ಯ ತೋಟಗಾರಿಕೆ ಅಭಿವೃದ್ಧಿ ಮತ್ತು ಹವಾಮಾನ ಬದಲಾವಣೆಗೆ ಒಂದು ಮಾರ್ಗ ವಿಷಯ ಕುರಿತು ಮಾತನಾಡಿದರು.<br />
ಸಾಮಾನ್ಯ ಜನರಿಗೆ ಅರಣ್ಯ ಸಂರಕ್ಷಣೆಯ ಮಹತ್ವದ ಬಗ್ಗೆ ಅರಿವು ಮೂಡಿಸುವ ಕಾರ್ಯವಾಗಬೇಕಿದೆ. ಈ ಉದ್ದೇಶದಿಂದ ವಿವಿಯ ವಿವಿಧ ವಿಭಾಗದ ಪ್ರಾಧ್ಯಾಪಕರು ಅರಣ್ಯ ಸಂರಕ್ಷಣೆಗೆ ಸಂಬಂಧಪಟ್ಟಂತೆ ಹಾಗೂ ಅರಣ್ಯ ತೋಟಗಾರಿಕೆ ಅಭಿವೃದ್ಧಿ ಸಂಬಂಧಿಸಿದಂತೆ ವೈಜ್ಞಾನಿಕವಾದ ವಿಚಾರಗಳನ್ನು ಬರವಣಿಗೆಯ ಮೂಲಕ ತಿಳಿಸುವ ಕಾರ್ಯ ಮಾಡಬೇಕಿದೆ ಎಂದರು.<br />
ಅಭಿವೃದ್ಧಿ ಹೆಸರಿನಲ್ಲಿ ಪರಿಸರ ನಾಶ ಹೆಚ್ಚಾಗಿದೆ. ಅರಣ್ಯ ತೋಟಗಾರಿಕೆ ಸಂಬಂಧಿಸಿದಂತೆ ಗೆಳೆಯರೊಂದಿಗೆ ಈಗಾಗಲೇ ಪ್ರಾಯೋಗಿಕವಾಗಿ ಮುಂದಾಗಿದ್ದೇನೆ. ಅರಣ್ಯ ಸಂರಕ್ಷಣೆಯ ಬಗ್ಗೆ ಆಸಕ್ತಿಯಿರುವವರು ಆ ಕಾರ್ಯದಲ್ಲಿ ಪ್ರಾಮಾಣಿಕವಾಗಿ ತೊಡಗಬೇಕು. ಸುತ್ತಮುತ್ತಲಿನವರಿಗೂ ಈ ಕುರಿತು ಅರಿವು ಮೂಡಿಸಬೇಕು ಎಂದು ವಿವರಿಸಿದರು.<br />
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಟಿ.ಬಾಲಚಂದ್ರ ಮಾತನಾಡಿ, ಅರಣ್ಯ ಸಂರಕ್ಷಣೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.<br />
ಕಾರ್ಯಕ್ರಮದಲ್ಲಿ ಪ್ರಾಣಿಶಾಸ್ತ್ರ ಮತ್ತು ಜೆನೆಟಿಕ್ಸ್ ವಿಭಾಗದ ಮುಖ್ಯಸ್ಥೆ ಪ್ರೊ.ಎಸ್.ಎಸ್.ಮಾಲಿನಿ ಇತರರು ಇದ್ದರು.</p>
<p>key words : Cauvery-Water-Supply-Mysore VV-Chancellor-Prof.G.Hemant Kumar</p>
<p>The post <a href="https://www.justkannada.in/cauverywatersupplymysore-vvchancellorprof-g-hemant-kumar/">ಮೈಸೂರು ವಿವಿಗೆ ಕಾವೇರಿ ನೀರು ಸರಬರಾಜು : ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆಗಳು, ಮೈಸೂರು&#8230;</title>
		<link>https://www.justkannada.in/cauvery-basin-projects/</link>
		
		<dc:creator><![CDATA[JK Desk]]></dc:creator>
		<pubDate>Fri, 29 Nov 2019 05:39:06 +0000</pubDate>
				<category><![CDATA[Tenders]]></category>
		<category><![CDATA[cada]]></category>
		<category><![CDATA[Cauvery]]></category>
		<category><![CDATA[Mysore.]]></category>
		<category><![CDATA[projects]]></category>
		<guid isPermaLink="false">https://www.justkannada.in/?p=17591</guid>

					<description><![CDATA[<p>The post <a href="https://www.justkannada.in/cauvery-basin-projects/">ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆಗಳು, ಮೈಸೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>The post <a href="https://www.justkannada.in/cauvery-basin-projects/">ಅಚ್ಚುಕಟ್ಟು ಅಭಿವೃದ್ದಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆಗಳು, ಮೈಸೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆಗಳು, ಮೈಸೂರು..</title>
		<link>https://www.justkannada.in/remove-term-cada-cadaremove-term-cauvery-cauveryremove-term-watershed-watershedremove-term-mysore/</link>
		
		<dc:creator><![CDATA[JK Desk]]></dc:creator>
		<pubDate>Tue, 02 Jul 2019 05:26:50 +0000</pubDate>
				<category><![CDATA[Tenders]]></category>
		<category><![CDATA[cada]]></category>
		<category><![CDATA[Cauvery]]></category>
		<category><![CDATA[Mysore.]]></category>
		<category><![CDATA[watershed]]></category>
		<guid isPermaLink="false">https://www.justkannada.in/?p=5790</guid>

					<description><![CDATA[<p>The post <a href="https://www.justkannada.in/remove-term-cada-cadaremove-term-cauvery-cauveryremove-term-watershed-watershedremove-term-mysore/">ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆಗಳು, ಮೈಸೂರು..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>The post <a href="https://www.justkannada.in/remove-term-cada-cadaremove-term-cauvery-cauveryremove-term-watershed-watershedremove-term-mysore/">ಅಚ್ಚುಕಟ್ಟು ಅಭಿವೃದ್ಧಿ ಪ್ರಾಧಿಕಾರ, ಕಾವೇರಿ ಜಲಾನಯನ ಯೋಜನೆಗಳು, ಮೈಸೂರು..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ&#8230;</title>
		<link>https://www.justkannada.in/cauvery-water-management-authority-meeting-delhi-today/</link>
		
		<dc:creator><![CDATA[JK Desk]]></dc:creator>
		<pubDate>Tue, 25 Jun 2019 05:09:16 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Authority]]></category>
		<category><![CDATA[Cauvery]]></category>
		<category><![CDATA[Delhi today.]]></category>
		<category><![CDATA[meeting]]></category>
		<category><![CDATA[Water Management]]></category>
		<guid isPermaLink="false">https://www.justkannada.in/?p=5134</guid>

					<description><![CDATA[<p>ಬೆಂಗಳೂರು,ಜೂ,25,2019(www.justkannada.in): ಇಂದು ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ. ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ  ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಕಾವೇರಿ ನಿರ್ವಹಣಾ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಪುದಿಚೇರಿ, ಕೇರಳಾ ರಾಜ್ಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತಮಿಳುನಾಡು ನೀರು ಬಿಡುವಂತೆ ಬೇಡಿಕೆ ಇಟ್ಟದ್ದು, ಹೀಗಾಗಿ ಸಭೆ ನಡೆಸಲಾಗುತ್ತಿದ್ದು,  ಸಭೆಯಲ್ಲಿ ಜೂನ್ ತಿಂಗಳಲ್ಲಿ ಬಿಟ್ಟ ನೀರಿನ ಪ್ರಮಾಣ ಮತ್ತು  ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣದ ಬಗ್ಗೆ ಚರ್ಚೆ ನಡೆಯಲಿದೆ. ಕಳೆದ ಮೇ ತಿಂಗಳಲ್ಲಿ [&#8230;]</p>
<p>The post <a href="https://www.justkannada.in/cauvery-water-management-authority-meeting-delhi-today/">ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜೂ,25,2019(<a href="https://www.justkannada.in">www.justkannada.in</a>): ಇಂದು ನವದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಯಲಿದೆ.</p>
<p>ಮಸೂದ್ ಹುಸೇನ್ ಅವರ ಅಧ್ಯಕ್ಷತೆಯಲ್ಲಿ  ಇಂದು ಬೆಳಿಗ್ಗೆ 11 ಗಂಟೆ ವೇಳೆಗೆ ಕಾವೇರಿ ನಿರ್ವಹಣಾ ಸಭೆ ನಡೆಯಲಿದ್ದು, ಕರ್ನಾಟಕ, ತಮಿಳುನಾಡು, ಪುದಿಚೇರಿ, ಕೇರಳಾ ರಾಜ್ಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ. ತಮಿಳುನಾಡು ನೀರು ಬಿಡುವಂತೆ ಬೇಡಿಕೆ ಇಟ್ಟದ್ದು, ಹೀಗಾಗಿ ಸಭೆ ನಡೆಸಲಾಗುತ್ತಿದ್ದು,  ಸಭೆಯಲ್ಲಿ ಜೂನ್ ತಿಂಗಳಲ್ಲಿ ಬಿಟ್ಟ ನೀರಿನ ಪ್ರಮಾಣ ಮತ್ತು  ಜುಲೈ ತಿಂಗಳಲ್ಲಿ ಬಿಡಬೇಕಾದ ನೀರಿನ ಪ್ರಮಾಣದ ಬಗ್ಗೆ ಚರ್ಚೆ ನಡೆಯಲಿದೆ.</p>
<p>ಕಳೆದ ಮೇ ತಿಂಗಳಲ್ಲಿ ನಡೆದ ಸಭೆಯಲ್ಲಿ  ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿಗೆ 9.19 ಟಿಎಂಸಿ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ತಮಿಳುನಾಡು ಜೂನ್ ತಿಂಗಳ ತನ್ನ ಪಾಲಿನ 9.25 ಟಿಎಂಸಿ ನೀರುಬಿಡುಗಡೆ ಮಾಡುವಂತೆ ಪ್ರಾಧಿಕಾರದ ಮೇಲೆ ಒತ್ತಡ ಹೇರಿದ್ದ ಹಿನ್ನೆಲೆ  ಈ ಸೂಚನೆ ನೀಡಿತ್ತು.</p>
<p>Key words: Cauvery -Water Management -Authority -meeting &#8211; Delhi today.</p>
<p>The post <a href="https://www.justkannada.in/cauvery-water-management-authority-meeting-delhi-today/">ಇಂದು ದೆಹಲಿಯಲ್ಲಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾವೇರಿ ನೀರಾವರಿ ನಿಗಮ ನಿಯಮಿತ, ಬನ್ನೂರು&#8230;</title>
		<link>https://www.justkannada.in/cauvery-irrigation-corporation-limited-bannur/</link>
		
		<dc:creator><![CDATA[JK Desk]]></dc:creator>
		<pubDate>Fri, 07 Jun 2019 06:29:29 +0000</pubDate>
				<category><![CDATA[Tenders]]></category>
		<category><![CDATA[Bannur.]]></category>
		<category><![CDATA[Cauvery]]></category>
		<category><![CDATA[Corporation]]></category>
		<category><![CDATA[Irrigation]]></category>
		<category><![CDATA[Limited]]></category>
		<guid isPermaLink="false">https://www.justkannada.in/?p=3546</guid>

					<description><![CDATA[<p>The post <a href="https://www.justkannada.in/cauvery-irrigation-corporation-limited-bannur/">ಕಾವೇರಿ ನೀರಾವರಿ ನಿಗಮ ನಿಯಮಿತ, ಬನ್ನೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>The post <a href="https://www.justkannada.in/cauvery-irrigation-corporation-limited-bannur/">ಕಾವೇರಿ ನೀರಾವರಿ ನಿಗಮ ನಿಯಮಿತ, ಬನ್ನೂರು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ</title>
		<link>https://www.justkannada.in/cauverywatermanagementauthority/</link>
		
		<dc:creator><![CDATA[JK Desk]]></dc:creator>
		<pubDate>Tue, 28 May 2019 09:51:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Authority]]></category>
		<category><![CDATA[Cauvery]]></category>
		<category><![CDATA[water]]></category>
		<category><![CDATA[Water is only released as inflows increase.  The state government has agreed to order]]></category>
		<guid isPermaLink="false">https://www.justkannada.in/?p=2679</guid>

					<description><![CDATA[<p>ನವದೆಹಲಿ,ಮೇ,28,2019(www.justkannada.in): ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೆಲವು ಷರತ್ತು ವಿಧಿಸಿದ್ದು, ಇದರಿಂದ ರಾಜ್ಯಕ್ಕೆ ಸ್ವಲ್ಪ ಆತಂಕ ದೂರ ಮಾಡಿದೆ. ಹೌದು, ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಕೊಡಿ ಇಲ್ಲವಾದರೇ ನೀರು ಬಿಡುವ ಅವಶ್ಯಕತೆ ಇಲ್ಲ ಎಂದು ಪ್ರಾಧಿಕಾರ ಸ್ಪಷ್ಟವಾಗಿ ಹೇಳಿದೆ. ಜಲಾಶಯಗಳಲ್ಲಿ ಈಗ ಸಂಗ್ರಹವಾಗಿರುವ  ನೀರು ಬಿಡುವ ಅಗತ್ಯವಿಲ್ಲ. ಒಂದು ವೇಳೆ ಒಳಹರಿವು ಹೆಚ್ಚಾಗಿ ನೀರು ಸಂಗ್ರಹವಾದರೇ ಮಾತ್ರ ನೀರು ಹರಿಸಬೇಕು ಎಂದು ಕಾವೇರಿ ನೀರು [&#8230;]</p>
<p>The post <a href="https://www.justkannada.in/cauverywatermanagementauthority/">ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಮೇ,28,2019(<a href="https://www.justkannada.in">www.justkannada.in</a>): ತಮಿಳುನಾಡಿಗೆ 9.19 ಟಿಎಂಸಿ ನೀರು ಹರಿಸಬೇಕು ಎಂದು ಆದೇಶ ಹೊರಡಿಸಿದ್ದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕೆಲವು ಷರತ್ತು ವಿಧಿಸಿದ್ದು, ಇದರಿಂದ ರಾಜ್ಯಕ್ಕೆ ಸ್ವಲ್ಪ ಆತಂಕ ದೂರ ಮಾಡಿದೆ.</p>
<p>ಹೌದು, ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಕೊಡಿ ಇಲ್ಲವಾದರೇ ನೀರು ಬಿಡುವ ಅವಶ್ಯಕತೆ ಇಲ್ಲ ಎಂದು ಪ್ರಾಧಿಕಾರ ಸ್ಪಷ್ಟವಾಗಿ ಹೇಳಿದೆ. ಜಲಾಶಯಗಳಲ್ಲಿ ಈಗ ಸಂಗ್ರಹವಾಗಿರುವ  ನೀರು ಬಿಡುವ ಅಗತ್ಯವಿಲ್ಲ. ಒಂದು ವೇಳೆ ಒಳಹರಿವು ಹೆಚ್ಚಾಗಿ ನೀರು ಸಂಗ್ರಹವಾದರೇ ಮಾತ್ರ ನೀರು ಹರಿಸಬೇಕು ಎಂದು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಭೆಯಲ್ಲಿ ತಿಳಿಸಿದೆ.</p>
<p>ಸಭೆ ಬಳಿಕ ಮಾತನಾಡಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷ ಮಸೂದ್ ಹುಸೇನ್, ಮಾನ್ಸೂನ್ ಆಧರಿಸಿ ಬಿಳಿಗುಂಡ್ಲು ಮೂಲಕ ನೀರು ಹರಿಸಬೇಕು.  ಜೂನ್ ತಿಂಗಳಲ್ಲಿ ನೀರು ಹರಿಸಲು ಕರ್ನಾಟಕಕ್ಕೆ ಕಷ್ಟದ ಪರಿಸ್ಥಿತಿ. ಈ ಬಾರಿ ಮುಂಗಾರು ಚೆನ್ನಾಗಿ ಆಗುವ ನಿರೀಕ್ಷೆ ಇದೆ.  ಉತ್ತಮ ಮುಂಗಾರು ಬಂದ್ರೆ ಮೂರು ಹಂತಗಳಲ್ಲಿ ನೀರು ಹರಿಸುತ್ತೇವೆ ಎಂದು ಪ್ರಾಧಿಕಾರದ ಆದೇಶಕ್ಕೆ ಕರ್ನಾಟ ಸರ್ಕಾರ ಒಪ್ಪಿಗೆ ನೀಡಿದೆ ಎಂದು ಹೇಳಿದ್ದಾರೆ.</p>
<p>ಒಳಹರಿವು ಹೆಚ್ಚಾದರೇ ಮಾತ್ರ ನೀರು ಬಿಡಿ ಎಂದು ವಿಧಿಸಿರುವ ಷರತ್ತಿನಿಂದ ಕಾವೇರಿ ಕೊಳ್ಳದ ರೈತರಿಗೆ ಮತ್ತು ಬೆಂಗಳೂರು ಕುಡಿಯುವ ನೀರು ಬಳಸುವವರಿಗೆ ನಿರಾಳವಾಗಿದೆ.</p>
<p>Key words: Water is only released as inflows increase.  The state government has agreed to order the Cauvery Water Authority Authority.</p>
<p>#caveridispute #state government  # CauveryWaterManagementAuthority</p>
<p>The post <a href="https://www.justkannada.in/cauverywatermanagementauthority/">ಒಳಹರಿವು ಹೆಚ್ಚಾದ್ರೆ ಮಾತ್ರ ನೀರು ಬಿಡುಗಡೆ ಮಾಡಿ ಎಂದು ಸೂಚನೆ ನೀಡಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
