<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CBSE Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cbse/feed/" rel="self" type="application/rss+xml" />
	<link>https://www.justkannada.in/tag/cbse/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 13 May 2025 09:53:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>CBSE Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cbse/</link>
	<width>32</width>
	<height>32</height>
</image> 
	<item>
		<title>CBSE 12ನೇ ತರಗತಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ</title>
		<link>https://www.justkannada.in/cbse-12th-class/</link>
		
		<dc:creator><![CDATA[prashanth]]></dc:creator>
		<pubDate>Tue, 13 May 2025 09:53:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[12th Class]]></category>
		<category><![CDATA[CBSE]]></category>
		<category><![CDATA[declared]]></category>
		<category><![CDATA[results]]></category>
		<guid isPermaLink="false">https://www.justkannada.in/?p=140190</guid>

					<description><![CDATA[<p>ನವದೆಹಲಿ,ಮೇ,13,2025 (www.justkannada.in): ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ  ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ. 91.64 ರಷ್ಟು ಹುಡುಗಿಯರು ಪಾಸ್ ಆಗಿದ್ದರೇ, ಬಾಲಕರ ಉತ್ತೀರ್ಣ ಪ್ರಮಾಣ ಶೇ. 85.70 ರಷ್ಟಿದೆ. ಬೆಂಗಳೂರಿಗೆ ನಾಲ್ಕನೇ ಸ್ಥಾನ ಬಂದಿದೆ. ಮಂಡಳಿಯ ಅಧಿಕೃತ ವೆಬ್‌ಸೈಟ್ ಹೊರತುಪಡಿಸಿ, ವಿದ್ಯಾರ್ಥಿಗಳು ಡಿಜಿಲಾಕರ್‌ನಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು. ಈ ವರ್ಷ, 17,04,367 ವಿದ್ಯಾರ್ಥಿಗಳು ಸಿಬಿಎಸ್‌ಇ 12 [&#8230;]</p>
<p>The post <a href="https://www.justkannada.in/cbse-12th-class/">CBSE 12ನೇ ತರಗತಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಮೇ,13,2025 (<a href="http://www.justkannada.in">www.justkannada.in</a>):</strong> ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿಯು ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟಿಸಿದ್ದು, ಈ ಬಾರಿಯೂ  ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಬಾರಿ ಶೇ. 88.39 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿ ಶೇ. 91.64 ರಷ್ಟು ಹುಡುಗಿಯರು ಪಾಸ್ ಆಗಿದ್ದರೇ, ಬಾಲಕರ ಉತ್ತೀರ್ಣ ಪ್ರಮಾಣ ಶೇ. 85.70 ರಷ್ಟಿದೆ. ಬೆಂಗಳೂರಿಗೆ ನಾಲ್ಕನೇ ಸ್ಥಾನ ಬಂದಿದೆ.</p>
<p>ಮಂಡಳಿಯ ಅಧಿಕೃತ ವೆಬ್‌ಸೈಟ್ ಹೊರತುಪಡಿಸಿ, ವಿದ್ಯಾರ್ಥಿಗಳು ಡಿಜಿಲಾಕರ್‌ನಲ್ಲಿಯೂ ಫಲಿತಾಂಶವನ್ನು ಪರಿಶೀಲಿಸಬಹುದು. ಈ ವರ್ಷ, 17,04,367 ವಿದ್ಯಾರ್ಥಿಗಳು ಸಿಬಿಎಸ್‌ಇ 12 ನೇ ತರಗತಿಯ ಬೋರ್ಡ್ ಪರೀಕ್ಷೆಗಳಿಗೆ ಹಾಜರಾಗಿದ್ದರು. ಈ ಪೈಕಿ 16,92,794 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಈ ಪೈಕಿ ಉತ್ತೀರ್ಣರಾದ ವಿದ್ಯಾರ್ಥಿಗಳ ಸಂಖ್ಯೆ 14 ಲಕ್ಷ 96 ಸಾವಿರ 307. ಕಳೆದ ಬಾರಿ ಸಿಬಿಎಸ್‌ಇ 12ನೇ ತರಗತಿಯಲ್ಲಿ ಶೇ. 87.98 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರು.</p>
<p>ಪರೀಕ್ಷೆ ಫಲಿತಾಂಶ ವೀಕ್ಷಿಸಲು CBSE ಯ ಅಧಿಕೃತ ವೆಬ್‌ಸೈಟ್ cbseresults.nic.in ಗೆ ಭೇಟಿ ನೀಡಬಹುದು.</p>
<p>Key words: CBSE, 12th Class , results, declared</p>
<p>The post <a href="https://www.justkannada.in/cbse-12th-class/">CBSE 12ನೇ ತರಗತಿ ಫಲಿತಾಂಶ ಪ್ರಕಟ; ಈ ಬಾರಿಯೂ ಬಾಲಕಿಯರೇ ಮೇಲುಗೈ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ CBSE ಪಠ್ಯಕ್ರಮ ಅಳವಡಿಕೆ- ಸಚಿವ ಮಧು ಬಂಗಾರಪ್ಪ</title>
		<link>https://www.justkannada.in/minister-madhu-bangarappa-2/</link>
		
		<dc:creator><![CDATA[prashanth]]></dc:creator>
		<pubDate>Mon, 16 Dec 2024 10:20:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CBSE]]></category>
		<category><![CDATA[curriculum]]></category>
		<category><![CDATA[implemented]]></category>
		<category><![CDATA[madhu bangarappa]]></category>
		<category><![CDATA[minister]]></category>
		<guid isPermaLink="false">https://www.justkannada.in/?p=133477</guid>

					<description><![CDATA[<p>ಬೆಳಗಾವಿ ಡಿಸೆಂಬರ್, 16,2024 (www.justkannada.in) ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ ಇ( CBSE ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು. ವಿಧಾನಪರಿಷತ್ ನಲ್ಲಿ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ  ಸಚಿವ ಮಧು ಬಂಗಾರಪ್ಪ ಉತ್ತರಿಸಿದರು. ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ [&#8230;]</p>
<p>The post <a href="https://www.justkannada.in/minister-madhu-bangarappa-2/">6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ CBSE ಪಠ್ಯಕ್ರಮ ಅಳವಡಿಕೆ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ ಡಿಸೆಂಬರ್, 16,2024 (<a href="http://www.justkannada.in">www.justkannada.in</a>)</strong> ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ ಇ( CBSE ) ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಅವರು ಹೇಳಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಿಧಾನಪರಿಷತ್ ನಲ್ಲಿ ಪರಿಷತ್ ಸದಸ್ಯರಾದ ಎಂ.ಎಲ್.ಅನಿಲಕುಮಾರ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ  ಸಚಿವ ಮಧು ಬಂಗಾರಪ್ಪ ಉತ್ತರಿಸಿದರು.</p>
<p>ಆರ್ ಟಿ ಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು; 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸುವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲವಾಗಲಿದೆ.  ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿಯೊಳಗೆ ಯೋಜನೆಯನ್ನು ವಿಸ್ತರಿಸಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವ ಮಧು ಬಂಗಾರಪ್ಪ, ಈ ಯೋಜನೆಯನ್ನು  ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಸ್ಪಷ್ಟಪಡಿಸಿದ್ದಾರೆ.</p>
<p>Key words: CBSE, curriculum, implemented, Minister, Madhu Bangarappa</p>
<p>The post <a href="https://www.justkannada.in/minister-madhu-bangarappa-2/">6 ರಿಂದ 10ನೇ ತರಗತಿಯ ಗಣಿತ, ವಿಜ್ಞಾನ ವಿಷಯದಲ್ಲಿ CBSE ಪಠ್ಯಕ್ರಮ ಅಳವಡಿಕೆ- ಸಚಿವ ಮಧು ಬಂಗಾರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.92.71 ರಷ್ಟು ಫಲಿತಾಂಶ.</title>
		<link>https://www.justkannada.in/cbse-12th-class-result-92-71-percent/</link>
		
		<dc:creator><![CDATA[JK Desk]]></dc:creator>
		<pubDate>Fri, 22 Jul 2022 05:18:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[12th Class]]></category>
		<category><![CDATA[92.71 percent.]]></category>
		<category><![CDATA[CBSE]]></category>
		<category><![CDATA[result]]></category>
		<guid isPermaLink="false">https://www.justkannada.in/?p=93759</guid>

					<description><![CDATA[<p> ನವದೆಹಲಿ,ಜುಲೈ,22,2022(www.justkannada.in): ಸಿಬಿಎಸ್‍ ಇ  12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಒಟ್ಟು 14,44,341 ಮಂದಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 14,35,366 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 13,30,662 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ.94.54 ವಿದ್ಯಾರ್ಥಿನೀಯರು ಹಾಗೂ ಶೇ.91.25 ಬಾಲಕರು ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ. CBSE 12 ನೇ ಫಲಿತಾಂಶ  results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ. Key words: [&#8230;]</p>
<p>The post <a href="https://www.justkannada.in/cbse-12th-class-result-92-71-percent/">CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.92.71 ರಷ್ಟು ಫಲಿತಾಂಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong> ನವದೆಹಲಿ,ಜುಲೈ,22,2022(<a href="http://www.justkannada.in">www.justkannada.in</a>):</strong> ಸಿಬಿಎಸ್‍ ಇ  12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಶೇಕಡಾ 92.71 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಿದ್ದಾರೆ.<img decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಪ್ರಸಕ್ತ ಸಾಲಿನಲ್ಲಿ ಒಟ್ಟು 14,44,341 ಮಂದಿ ಪರೀಕ್ಷೆಗಾಗಿ ನೋಂದಣಿ ಮಾಡಿಕೊಂಡಿದ್ದರು. ಈ ಪೈಕಿ 14,35,366 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 13,30,662 ವಿದ್ಯಾರ್ಥಿಗಳು ಪಾಸ್ ಆಗಿದ್ದಾರೆ. ಶೇ.94.54 ವಿದ್ಯಾರ್ಥಿನೀಯರು ಹಾಗೂ ಶೇ.91.25 ಬಾಲಕರು ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯಲ್ಲಿ ಪಾಸ್ ಆಗಿದ್ದಾರೆ.<img loading="lazy" decoding="async" class="aligncenter size-full wp-image-72055" src="https://www.justkannada.in/wp-content/uploads/2021/08/cbse.jpg" alt="" width="686" height="385" /></p>
<p>CBSE 12 ನೇ ಫಲಿತಾಂಶ  results.cbse.nic.in ಮತ್ತು cbse.gov.in ನಲ್ಲಿ ಆನ್‌ಲೈನ್‌ನಲ್ಲಿ ಲಭ್ಯವಿದೆ.</p>
<p>Key words: CBSE- 12<sup>th</sup> Class &#8211; Result &#8211; 92.71 percent.</p>
<p>The post <a href="https://www.justkannada.in/cbse-12th-class-result-92-71-percent/">CBSE 12ನೇ ತರಗತಿ ಫಲಿತಾಂಶ ಪ್ರಕಟ: ಶೇ.92.71 ರಷ್ಟು ಫಲಿತಾಂಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಕ್ಷಣ ಸಚಿವರಿಗೆ ಖಾಸಗಿ ಶಾಲೆಗಳ ಸಮಸ್ಯೆ ಹೇಳಿದ ಸಿಬಿಎಸ್&#8217;ಸಿ, ಐಸಿಎಸ್&#8217;ಸಿ, ರಾಜ್ಯ ಪಠ್ಯಕ್ರಮ ಶಾಲೆಗಳ ಒಕ್ಕೂಟ</title>
		<link>https://www.justkannada.in/cbse-icse-state-syllabus-schools-federation-meet-minister-suresh-kumar/</link>
		
		<dc:creator><![CDATA[JK Desk]]></dc:creator>
		<pubDate>Thu, 23 Jul 2020 13:15:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CBSE]]></category>
		<category><![CDATA[ICSE]]></category>
		<category><![CDATA[State Syllabus Schools Federation meet minister suresh kumar]]></category>
		<guid isPermaLink="false">https://www.justkannada.in/?p=32914</guid>

					<description><![CDATA[<p>ಬೆಂಗಳೂರು, ಜುಲೈ 23, 2020 (www.justkannada.in):  ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ CISPMAM ಆಡಳಿತ ಮಂಡಳಿ ಸಭೆ ನಡೆಯಿತು. ಸಿ.ಬಿ.ಎಸ್.ಸಿ., ಐ.ಸಿ.ಎಸ್.ಸಿ. ರಾಜ್ಯ ಪಠ್ಯಕ್ರಮ ಶಾಲೆಗಳ ಒಕ್ಕೂಟದಿಂದ ಮೈಸೂರು ಉಸ್ತುವಾರಿ ಸಚಿವರ ಭೇಟಿ ಮಾಡಿ ಖಾಸಗಿ ಶಾಲೆಯವರು ಅನುಭವಿಸುತ್ತಿರುವ ವಿಷಯಗಳ ಕುರಿತು ಚರ್ಚಿಸಲಾಯಿತು. ಜುಲೈ 23ರಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್ ರವರು ಮೈಸೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಸಭೆಯಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರಿಗೆ ಖಾಸಗಿ [&#8230;]</p>
<p>The post <a href="https://www.justkannada.in/cbse-icse-state-syllabus-schools-federation-meet-minister-suresh-kumar/">ಶಿಕ್ಷಣ ಸಚಿವರಿಗೆ ಖಾಸಗಿ ಶಾಲೆಗಳ ಸಮಸ್ಯೆ ಹೇಳಿದ ಸಿಬಿಎಸ್&#8217;ಸಿ, ಐಸಿಎಸ್&#8217;ಸಿ, ರಾಜ್ಯ ಪಠ್ಯಕ್ರಮ ಶಾಲೆಗಳ ಒಕ್ಕೂಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜುಲೈ 23, 2020 (www.justkannada.in):</strong>  ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೊಂದಿಗೆ CISPMAM ಆಡಳಿತ ಮಂಡಳಿ ಸಭೆ ನಡೆಯಿತು.</p>
<p>ಸಿ.ಬಿ.ಎಸ್.ಸಿ., ಐ.ಸಿ.ಎಸ್.ಸಿ. ರಾಜ್ಯ ಪಠ್ಯಕ್ರಮ ಶಾಲೆಗಳ ಒಕ್ಕೂಟದಿಂದ ಮೈಸೂರು ಉಸ್ತುವಾರಿ ಸಚಿವರ ಭೇಟಿ ಮಾಡಿ ಖಾಸಗಿ ಶಾಲೆಯವರು ಅನುಭವಿಸುತ್ತಿರುವ ವಿಷಯಗಳ ಕುರಿತು ಚರ್ಚಿಸಲಾಯಿತು.</p>
<p>ಜುಲೈ 23ರಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ ಸೋಮಶೇಖರ್ ರವರು ಮೈಸೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಖಾಸಗಿ ಶಾಲೆಗಳ ಸಭೆಯಲ್ಲಿ ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಸಚಿವರಿಗೆ ಖಾಸಗಿ ಶಾಲೆಗಳ ನಿಯೋಗವು ಮನವರಿಕೆ ಮಾಡಿಕೊಟ್ಟಿತ್ತು</p>
<p>ಹೀಗಾಗಿ ಇಂದು ಸಚಿವ ಸ್. ಟಿ ಸೋಮಶೇಖರ್ ನೇತೃತ್ವದಲ್ಲಿ ಶಿಕ್ಸಣ ಸಚಿವ ಸುರೇಶ್ ಕುಮಾರ್ ಅವರನ್ನು ಭೇಟಿ ಮಾಡಿ ಖಾಸಗಿ ವಿದ್ಯಾ ಸಂಸ್ಥೆಗಳ ಸಮಸ್ಯೆಯನ್ನು ಸಚಿವರ ಗಮನಕ್ಕೆ ತರಲಾಯಿತು. ಕಳೆದ ಸಾಲಿನ ಶುಲ್ಕವನ್ನು ಪೋಷಕರು ಕಟ್ಟದೇ ಇರುವುದು ಹಾಗೂ ಈ ಸಾಲಿನ ಶುಲ್ಕವನ್ನೂ ಸಹ ಪಾವತಿ ಮಾಡದೇ ಇರುವ ವಿಷಯವನ್ನು ತಿಳಿಸಲಾಯಿತು. ಈಗಾಗಲೇ ಶಿಕ್ಷಕರು ಆನ್ ಲೈನ್ ಮೂಲಕ ಈ ಸಾಲಿನ ತರಗತಿಗಳನ್ನು ಪ್ರಾರಂಭ ಮಾಡಿದ್ದರೂ ಶುಲ್ಕವನ್ನು ಪಡೆಯಲು ಆಗದಿರುವುದು, ಬ್ಯಾಂಕುಗಳಿಂದ ಖಾಸಗಿ ಶಿಕ್ಷಣ ಸಂಸ್ಥೆಗಳು ಪಡೆದಿರುವ ಸಾಲದ ಕಂತುಗಳನ್ನು ಕಟ್ಟಲು ಸಾಧ್ಯವಾಗಿರುವುದು ಹಾಗೂ ಶಿಕ್ಷಕರ, ಶಿಕ್ಷಕೇತರ ಸಿಬ್ಬಂದಿಗಳ ವೇತನ ಪಾವತಿಸಲಾಗದ ಪರಿಸ್ಥಿತಿಯನ್ನು ಎದುರಿಸುತ್ತಿರುವುದಾಗಿ ನಿಯೋಗ ತಿಳಿಸಿತು.</p>
<p>ಸಭೆಯ ಮನವಿಗೆ ಸಂಬಂಧಿಸಿದಂತೆ ಸಚಿವರು ಸಹಾನುಭೂತಿಯಿಂದ ಎಲ್ಲವನ್ನೂ ಪರಿಶೀಲಿಸಿ, ಸರ್ಕಾರವು ಖಾಸಗಿ ಶಾಲೆಗಳ ಬಗ್ಗೆ ಖಾಸಗಿ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರು, ಶಿಕ್ಷಕೇತರ ಸಿಬ್ಬಂದಿಗಳ ಬಗ್ಗೆ ಅನುಕಂಪ ವ್ಯಕ್ತಪಡಿಸಿ ಸಹಕಾರ ನೀಡುವುದಾಗಿ ಭರವಸೆ ನೀಡಿದರು.</p>
<p>ಬಿಜೆಪಿ ಮುಖ್ಯಸ್ಥರಾದ ಹೆಚ್.ವಿ.ರಾಜೀವ್, ಸಿ.ಐ.ಎಸ್.ಪಿ.ಎಂ.ಎ.ಎಂ. ಉಪಾಧ್ಯಕ್ಷರಾದ ಎಂ.ಎಲ್.ರವೀಂದ್ರ ಸ್ವಾಮಿ, ವೆಂಕಟೇಶ್, ಕಾರ್ಯದರ್ಶಿ ರಾಧಾಕೃಷ್ಣ, ವಿದ್ಯಾ ಸಂಸ್ಥೆಗಳ ಮುಖಂಡರಾದ ಸೆಂಟ್ ಜೋಸೆಪ್‍ನ ವಿಜಯ್ ಕುಮಾರ್, ಮಧು, ಶ್ರೀಶೈಲ ರಾಮಣ್ಣನವರ್, ಪ್ರಭಾಕರ್, ಗಣೇಶ್ ಉಪಸ್ಥಿತರಿದ್ದರು.</p>
<p>The post <a href="https://www.justkannada.in/cbse-icse-state-syllabus-schools-federation-meet-minister-suresh-kumar/">ಶಿಕ್ಷಣ ಸಚಿವರಿಗೆ ಖಾಸಗಿ ಶಾಲೆಗಳ ಸಮಸ್ಯೆ ಹೇಳಿದ ಸಿಬಿಎಸ್&#8217;ಸಿ, ಐಸಿಎಸ್&#8217;ಸಿ, ರಾಜ್ಯ ಪಠ್ಯಕ್ರಮ ಶಾಲೆಗಳ ಒಕ್ಕೂಟ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಬಿಎಸ್ ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಇವರೇ ಟಾಪರ್&#8230;.</title>
		<link>https://www.justkannada.in/cbse-announces-sslc-results/</link>
		
		<dc:creator><![CDATA[JK Desk]]></dc:creator>
		<pubDate>Mon, 06 May 2019 10:11:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[announces]]></category>
		<category><![CDATA[CBSE]]></category>
		<category><![CDATA[results]]></category>
		<category><![CDATA[SSLC]]></category>
		<guid isPermaLink="false">https://www.justkannada.in/?p=639</guid>

					<description><![CDATA[<p>ನವದೆಹಲಿ, ಮೇ 6,2019(www.justkannada.in):  ಸಿಬಿಎಸ್‌ಇ 10ನೇ ತರಗತಿ  ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು ಶೇ.91.1ರಷ್ಟು ಫಲಿತಾಂಶ  ಬಂದಿದೆ. ಫೆಬ್ರುವರಿ 21 ರಿಂದ ಮಾರ್ಚ್ 29 ರವರೆಗೆ ನಡೆದ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಸುಮಾರು 18.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದೀಗ ಇಂದು ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ತಿರುವನಂತರಪುರಂ-ಶೇ.99.85, ಚೆನ್ನೈ ಶೇ.99, ಅಜ್ಮರ್ ಶೇ.95.89ರಷ್ಟು ಫಲಿತಾಂಶ  ಬಂದಿದೆ. ಮಧ್ಯಾಹ್ನ 3 ಗಂಟೆ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಿದ್ದು,  cbse.nic.in ಮತ್ತು cbseresults.nic.in . ವೆಬ್ಸೈಟ್ ಗಳಲ್ಲಿ [&#8230;]</p>
<p>The post <a href="https://www.justkannada.in/cbse-announces-sslc-results/">ಸಿಬಿಎಸ್ ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಇವರೇ ಟಾಪರ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ, ಮೇ 6,2019(<a href="https://www.justkannada.in">www.justkannada.in</a>):  ಸಿಬಿಎಸ್‌ಇ 10ನೇ ತರಗತಿ  ಪರೀಕ್ಷಾ ಫಲಿತಾಂಶ ಇಂದು ಪ್ರಕಟವಾಗಿದ್ದು ಶೇ.91.1ರಷ್ಟು ಫಲಿತಾಂಶ  ಬಂದಿದೆ.</p>
<p>ಫೆಬ್ರುವರಿ 21 ರಿಂದ ಮಾರ್ಚ್ 29 ರವರೆಗೆ ನಡೆದ ಸಿಬಿಎಸ್‌ಇ 10ನೇ ತರಗತಿ ಪರೀಕ್ಷೆಯಲ್ಲಿ ಸುಮಾರು 18.19 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಇದೀಗ ಇಂದು ಪರೀಕ್ಷಾ ಫಲಿತಾಂಶ ಪ್ರಕಟವಾಗಿದೆ. ತಿರುವನಂತರಪುರಂ-ಶೇ.99.85, ಚೆನ್ನೈ ಶೇ.99, ಅಜ್ಮರ್ ಶೇ.95.89ರಷ್ಟು ಫಲಿತಾಂಶ  ಬಂದಿದೆ.</p>
<p>ಮಧ್ಯಾಹ್ನ 3 ಗಂಟೆ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಲಭ್ಯವಾಗಿದ್ದು,  cbse.nic.in ಮತ್ತು cbseresults.nic.in . ವೆಬ್ಸೈಟ್ ಗಳಲ್ಲಿ ರಿಸಲ್ಟ್  ನೋಡಬಹುದು.</p>
<p>ಕರ್ನಾಟಕಕ್ಕೆ ತುಮಕೂರಿನ ಯಶಸ್ ಡಿ ಎಂಬ ವಿದ್ಯಾರ್ಥಿ ಟಾಪರ್ ಆಗಿದ್ದಾನೆ. 500ಕ್ಕೆ 498 ಅಂಕಗಳಿಸುವ ಮೂಲಕ ರಾಜ್ಯಕ್ಕೆ ಮೊದಲ ಸ್ಥಾನ ಗಳಿಸಿದ್ದಾನೆ. ಇನ್ನು ಧಾರವಾಡಸ ಮಂಜುನಾಥೇಶ್ವರ ಶಾಲೆಯ ಗಿರಿಜಾ  ಎಂ ಹೆಗಡೆ 497 ಅಂಕ ಗಳಿಸುವ ಮೂಲಕ ದ್ವಿತೀಯ ಸ್ಥಾನ ಗಳಿಸಿದ್ದಾರೆ.</p>
<p>Key words: CBSE- announces – SSLC- results</p>
<p>&nbsp;</p>
<p>&nbsp;</p>
<p>&nbsp;</p>
<p>The post <a href="https://www.justkannada.in/cbse-announces-sslc-results/">ಸಿಬಿಎಸ್ ಇ 10ನೇ ತರಗತಿ ಪರೀಕ್ಷಾ ಫಲಿತಾಂಶ ಪ್ರಕಟ: ರಾಜ್ಯದಲ್ಲಿ ಇವರೇ ಟಾಪರ್&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
