<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Central minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/central-minister/feed/" rel="self" type="application/rss+xml" />
	<link>https://www.justkannada.in/tag/central-minister/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 07 Aug 2026 05:57:11 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Central minister Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/central-minister/</link>
	<width>32</width>
	<height>32</height>
</image> 
	<item>
		<title>ನಮ್ಮ ಸಂಸ್ಕೃತಿ, ಧರ್ಮ, ಆಚರಣೆ ಬಗ್ಗೆ ಯತೀಂದ್ರ ಹೋಗಿ ತನ್ನ ತಾಯಿ ಬಳಿ ಪ್ರಶ್ನೆ ಕೇಳಲಿ-ಶೋಭಾ ಕರಂದ್ಲಾಜೆ</title>
		<link>https://www.justkannada.in/central-minister-shobha-karndlaje/</link>
		
		<dc:creator><![CDATA[prashanth]]></dc:creator>
		<pubDate>Fri, 07 Aug 2026 05:54:05 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[Chamundi Hills]]></category>
		<category><![CDATA[Shobha karndlaje]]></category>
		<category><![CDATA[visit]]></category>
		<guid isPermaLink="false">https://www.justkannada.in/?p=158304</guid>

					<description><![CDATA[<p>ಮೈಸೂರು,ಆಗಸ್ಟ್,7,2026 (www.justkannada.in): ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು, ಯತೀಂದ್ರ ಸಿದ್ದರಾಮಯ್ಯ ಅವರು ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾವುದನ್ನ ಆಚರಣೆ ಮಾಡುತ್ತೇವೆ ಎಂಬುದನ್ನ ಯತೀಂದ್ರ ಅವರ ತಾಯಿಯ ಬಳಿ ಕೇಳಲಿ ಎಂದು  ಹೇಳಿದ್ದಾರೆ. ಇಂದು ಕೊನೆಯ ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ತಾಯಿ ಚಾಮುಂಡೇಶ್ವರಿ ದರ್ಶನ [&#8230;]</p>
<p>The post <a href="https://www.justkannada.in/central-minister-shobha-karndlaje/">ನಮ್ಮ ಸಂಸ್ಕೃತಿ, ಧರ್ಮ, ಆಚರಣೆ ಬಗ್ಗೆ ಯತೀಂದ್ರ ಹೋಗಿ ತನ್ನ ತಾಯಿ ಬಳಿ ಪ್ರಶ್ನೆ ಕೇಳಲಿ-ಶೋಭಾ ಕರಂದ್ಲಾಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,7,2026 (<a href="http://www.justkannada.in">www.justkannada.in</a>):</strong> ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿರುಗೇಟು ನೀಡಿದ್ದು, ಯತೀಂದ್ರ ಸಿದ್ದರಾಮಯ್ಯ ಅವರು ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾವುದನ್ನ ಆಚರಣೆ ಮಾಡುತ್ತೇವೆ ಎಂಬುದನ್ನ ಯತೀಂದ್ರ ಅವರ ತಾಯಿಯ ಬಳಿ ಕೇಳಲಿ ಎಂದು  ಹೇಳಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಕೊನೆಯ ಆಷಾಢ ಶುಕ್ರವಾರ ಹಿನ್ನಲೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ  ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಶೋಭಾ ಕರಂದ್ಲಾಜೆಗೆ ಬಿಜೆಪಿ ನಾಯಕರು ಸಾಥ್ ನೀಡಿದರು.</p>
<p>ಬಳಿಕ ಮಾತನಾಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಭಾರತ ಹಿಂದೂ ರಾಷ್ಟ್ರ ಆಗಬಾರದು ಎಂಬ ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ  ಪ್ರತಿಕ್ರಿಯಿಸಿ, ಯತೀಂದ್ರ ಹೋಗಿ ತನ್ನ ತಾಯಿಗೆ ಈ ಬಗ್ಗೆ ಪ್ರಶ್ನೆ ಕೇಳಲಿ. ನಾವು ಯಾರು, ನಮ್ಮ ಸಂಸ್ಕೃತಿ ಯಾವುದು, ನಮ್ಮ ಧರ್ಮ ಯಾವುದು? ನಾವು ಯಾವುದನ್ನ ಆಚರಣೆ ಮಾಡುತ್ತೇವೆ ಎಂಬುದನ್ನ ಯತೀಂದ್ರ ಅವರ ತಾಯಿಯ ಬಳಿ ಕೇಳಲಿ. ಯತೀಂದ್ರರನ್ನ ಹೆತ್ತು ಹೊತ್ತ ಸಿದ್ದರಾಮಯ್ಯನವರ ಪತ್ನಿ ಅವರೇ ಮಗನಿಗೆ ಸರಿಯಾದ ಉತ್ತರ ಕೊಡುತ್ತಾರೆ ಎಂದು ಟಾಂಗ್ ಕೊಟ್ಟರು.<img decoding="async" class="aligncenter size-full wp-image-158305" src="https://www.justkannada.in/wp-content/uploads/2026/08/shobha-karndlaje.jpg" alt="" width="500" height="421" srcset="https://www.justkannada.in/wp-content/uploads/2026/08/shobha-karndlaje.jpg 500w, https://www.justkannada.in/wp-content/uploads/2026/08/shobha-karndlaje-300x253.jpg 300w, https://www.justkannada.in/wp-content/uploads/2026/08/shobha-karndlaje-150x126.jpg 150w" sizes="(max-width: 500px) 100vw, 500px" /></p>
<p>ಈ ಸಂಸ್ಕೃತಿ ಈ ಧರ್ಮ ಉಳಿಸುವವರಿಗೆ ತಾಯಿ ಚಾಮುಂಡಿ ಶಕ್ತಿ ಕೊಡಲಿ. ಮಹರಾಜರು ಈ ನೆಲದ ಸಂಸ್ಕೃತಿ ಧರ್ಮವನ್ನ ಉಳಿಸಿದರು. ಇವತ್ತು ಸರ್ಕಾರ ನಡೆಸುವವರು ಕೂಡ ಅದೇ ಸ್ಥಾನದಲ್ಲಿ ಇರುತ್ತಾರೆ. ಸಂಸ್ಕೃತಿ ಉಳಿಸುವವರಿಗೆ ತಾಯಿ ಆಶೀರ್ವಾದ ಇರಲಿ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>ಎಸ್ ಐಆರ್ ವಿಚಾರ ಕುರಿತು ಪ್ರತಿಕ್ರಿಯಿಸಿದ ಶೋಭಾ ಕರಂದ್ಲಾಜೆ, ಇಡೀ ದೇಶದಲ್ಲೇ ಅತಿ ಹೆಚ್ಚು ಮತಗಳು ಡಿಲಿಟ್ ಆಗಿರುವುದು ಕರ್ನಾಟಕದಲ್ಲಿ, ಅದರಲ್ಲೂ ನನ್ನ ಕ್ಷೇತ್ರದಲ್ಲಿ ಬಹಳಷ್ಟು ಮತಗಳು ಡಿಲಿಟ್ ಆಗಿದೆ. ಜನ ತಮ್ಮ ಸ್ವಂತ ಊರುಗಳಲ್ಲಿ ಮತ ಇಟ್ಟುಕೊಳ್ಳುತ್ತಿದ್ದಾರೆ. ಕನ್ನಡಿಗರು ಎಲ್ಲಿದರೂ ಕನ್ನಡಿಗರೇ. ಎಲ್ಲಾದರೂ ಇರಲಿ ಮತದಾರರಾಗಿರಲಿ ಎಂದರು.</p>
<p>Key words: Central Minister, Shobha karndlaje, visit, Chamundi hills</p>
<p>The post <a href="https://www.justkannada.in/central-minister-shobha-karndlaje/">ನಮ್ಮ ಸಂಸ್ಕೃತಿ, ಧರ್ಮ, ಆಚರಣೆ ಬಗ್ಗೆ ಯತೀಂದ್ರ ಹೋಗಿ ತನ್ನ ತಾಯಿ ಬಳಿ ಪ್ರಶ್ನೆ ಕೇಳಲಿ-ಶೋಭಾ ಕರಂದ್ಲಾಜೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು</title>
		<link>https://www.justkannada.in/central-minister-hdk-2/</link>
		
		<dc:creator><![CDATA[prashanth]]></dc:creator>
		<pubDate>Sat, 27 Jun 2026 12:27:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bidadi town ship]]></category>
		<category><![CDATA[Central minister]]></category>
		<category><![CDATA[Farmers]]></category>
		<category><![CDATA[HDK]]></category>
		<category><![CDATA[land]]></category>
		<guid isPermaLink="false">https://www.justkannada.in/?p=156646</guid>

					<description><![CDATA[<p>ರಾಮನಗರ,ಜೂನ್,27,2026 (www.justkannada.in): ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದು, ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ ಎಂದಿದ್ದಾರೆ. ಇಂದು ಬೈರಮಂಗಲದಲ್ಲಿ ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಹೆಚ್ ಡಿಕೆಯ ಕನಸಿನ ಕೂಸು ಅಂತಾರೆ. ರಾಜ್ಯ ಸರ್ಕಾರ ನನ್ನನ್ನು ವಿಲನ್ ರೀತಿಯಲ್ಲಿ ನಿಲ್ಲಿಸಿದೆ. ನನಗೆ ಅಧಿಕಾರ ಬೇಡ [&#8230;]</p>
<p>The post <a href="https://www.justkannada.in/central-minister-hdk-2/">ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಮನಗರ,ಜೂನ್,27,2026 (<a href="http://www.justkannada.in">www.justkannada.in</a>):</strong> ಬಿಡದಿ ಟೌನ್ ಶಿಪ್ ನಿರ್ಮಾಣ ವಿಚಾರ ಸಂಬಂಧ ರೈತರಿಗೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿವಿಮಾತು ಹೇಳಿದ್ದು, ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬೈರಮಂಗಲದಲ್ಲಿ ಬಿಡದಿ ಟೌನ್ ಶಿಪ್ ನಿರ್ಮಾಣ ವಿರೋಧಿಸಿ ರೈತರ ಪ್ರತಿಭಟನಾ ವೇದಿಕೆಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಬಿಡದಿ ಟೌನ್ ಶಿಪ್ ಹೆಚ್ ಡಿಕೆಯ ಕನಸಿನ ಕೂಸು ಅಂತಾರೆ. ರಾಜ್ಯ ಸರ್ಕಾರ ನನ್ನನ್ನು ವಿಲನ್ ರೀತಿಯಲ್ಲಿ ನಿಲ್ಲಿಸಿದೆ. ನನಗೆ ಅಧಿಕಾರ ಬೇಡ ಜನರು ನೆಮ್ಮದಿಯಿಂದ ಇದ್ದರೇ ಸಾಕು ಎಂದಿದ್ದೇ ನಾನು ಹಾಸನದಲ್ಲಿ ಹುಟ್ಟಿದರೂ ರಾಜಕೀಯ ಜನ್ಮ ಕೊಟ್ಟಿದ್ದು ಈ ಭಾಗದ ಜನ. ರಾಮನಗರ ಜನರು ನನಗೆ ದೇವರ ಸಮಾನ ಎಂದರು.<img loading="lazy" decoding="async" class="aligncenter size-full wp-image-155983" src="https://www.justkannada.in/wp-content/uploads/2026/06/bidadi.jpg" alt="" width="500" height="280" srcset="https://www.justkannada.in/wp-content/uploads/2026/06/bidadi.jpg 500w, https://www.justkannada.in/wp-content/uploads/2026/06/bidadi-300x168.jpg 300w, https://www.justkannada.in/wp-content/uploads/2026/06/bidadi-150x84.jpg 150w" sizes="auto, (max-width: 500px) 100vw, 500px" /></p>
<p>ಬೆಂಗಳೂರಿನ ಮೇಲಿನ ಸಮಸ್ಯೆ ಕಡಿಮೆ ಮಾಡಲು ಹಲವು ತೀರ್ಮಾನ  ಮಾಡಿದ್ದೆ  ಆದರೆ ಯಾವತ್ತೂ ಪ್ರಚಾರ ಪಡೆದಿಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಜನವಿರೋಧಿ ನೀತಿ ಮಾಡಲು ಹೊರಟಿದೆ ನಿಮ್ಮ ಆಶೀರ್ವಾದಿಂದ ಕೇಂದ್ರ ಸರ್ಕಾರದ ಸಚಿವನಾಗಿದ್ದೇನೆ  ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>2007ರಲ್ಲಿ ಕಾಂಗ್ರೆಸ್ ನಾಯಕರೇ ಯೋಜನೆಗೆ ವಿರೋಧಿಸಿದ್ದರು. ಸದನದಲ್ಲೇ ಕಾಂಗ್ರೆಸ್ ನಾಯಕರು ವಿರೋಧಿಸಿದ್ದರು.  ರೈತರ ಪರ ಹೋರಾಟ ನಡೆಸುತ್ತಿದ್ದೇನೆ 2ನೇ ಸಲ ಸಿಎಂ ಆಗಿದ್ದಾಗ ರೈತರ ಸಾಲಮನ್ನಾ ಮಾಡಿದ್ದೆ. ರೈತರಿಗಿಂತ ಹೆಚ್ಚು ನೋವು ನನಗಿದೆ. ವಿಧಾನಸೌಧದಲ್ಲಿ ಚರ್ಚೆ ಬೇಡ ಅಂತಾ ಪತ್ರ ಬರದಿದ್ದೆ ನನ್ನ ಪತ್ರಕ್ಕೆ ಡಿಕೆಶಿ ಉತ್ತರಿಸಿಲ್ಲ. ನಾನು ರಾಜಕೀಯ ದ್ವೇಷಕ್ಕಾಗಿ ಬೈರಮಂಗಲಕ್ಕೆ ಬಂದಿಲ್ಲ ರೆಡ್ ಜೋನ್ ಮಾಡಿ ನಾನಯ ಯಾರಿಗೂ ಸಮಸ್ಯೆ ಮಾಡಿಲ್ಲ. ನಾನು ಈ ಭಾಗದ ಜನರಿಗೆ ಮೋಸ ಮಾಡಲ್ಲ ಟೌನ್ ಶಿಪ್ ವಿರುದ್ದ ರೈತರ ಪ್ರತಿಭಟನೆ ಭದ್ರವಾಗಿರಬೇಕು ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Bidadi town ship, land, Central Minister, HDK, farmers</p>
<p>The post <a href="https://www.justkannada.in/central-minister-hdk-2/">ಯಾವುದೇ ಕಾರಣಕ್ಕೂ ಒಂದು ಇಂಚು ಭೂಮಿ ಕೊಡಬೇಡಿ- ರೈತರಿಗೆ HDK ಕಿವಿಮಾತು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ- ಕೇಂದ್ರ ಸಚಿವ HDK ಕಿಡಿ</title>
		<link>https://www.justkannada.in/central-minister-hdk/</link>
		
		<dc:creator><![CDATA[prashanth]]></dc:creator>
		<pubDate>Sat, 20 Sep 2025 10:02:22 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[HDK]]></category>
		<category><![CDATA[Social and Educational Survey]]></category>
		<guid isPermaLink="false">https://www.justkannada.in/?p=145575</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,20,2025 (www.justkannada.in):  ಸೆಪ್ಟಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಇಂದು ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ, ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ. ಮುಂದಾಲೋಚನೆ ಮಾಡದೇ ಹೆಜ್ಜೆ ಇಟ್ಟಿದ್ದಾರೆ. ಸಮಾಜಕ್ಕೆ ಅನ್ಯಾಯವಾಗುವಂತೆ ವರದಿ ಬಂದರೆ ಸ್ವಾಮೀಜಿ ನೇತೃತ್ವದಲ್ಲಿ ಮುಂದಿನ ಕಾರ್ಯಕ್ರಮ ಕೈಗೊಳ್ಳುತ್ತೇವೆ ಎಂದು [&#8230;]</p>
<p>The post <a href="https://www.justkannada.in/central-minister-hdk/">ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ- ಕೇಂದ್ರ ಸಚಿವ HDK ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,20,2025 (<a href="http://www.justkannada.in">www.justkannada.in</a>): </strong> ಸೆಪ್ಟಂಬರ್ 22 ರಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ನಡೆದ ಒಕ್ಕಲಿಗರ ಸಭೆಯಲ್ಲಿ ಪಾಲ್ಗೊಂಡು ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ, ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ. ಮುಂದಾಲೋಚನೆ ಮಾಡದೇ ಹೆಜ್ಜೆ ಇಟ್ಟಿದ್ದಾರೆ. ಸಮಾಜಕ್ಕೆ ಅನ್ಯಾಯವಾಗುವಂತೆ ವರದಿ ಬಂದರೆ ಸ್ವಾಮೀಜಿ ನೇತೃತ್ವದಲ್ಲಿ ಮುಂದಿನ ಕಾರ್ಯಕ್ರಮ ಕೈಗೊಳ್ಳುತ್ತೇವೆ ಎಂದು ಪರೋಕ್ಷವಾಗಿ ಎಚ್ಚರಿಕೆ ಕೊಟ್ಟರು.</p>
<p>ಸಮೀಕ್ಷೆಗ ಕಾಲಾವಕಾಶ ನೀಡೋದು ಮುಖ್ಯವಲ್ಲ ಜಾತಿಗಣತಿಯಲ್ಲಿ ವಾಸ್ತವಾಂಶ ಏನಿದೆ ಅನ್ನೋದು ಮುಖ್ಯ.  ಸರ್ಕಾರದ ಜಾತಿಗಣತಿ ಬಗ್ಗೆ ಚರ್ಚೆಯಾಗಬೇಕು. ಸರ್ಕಾರ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ ಎಂದು ಹೆಚ್ ಡಿಕೆ ವಾಗ್ದಾಳಿ ನಡೆಸಿದರು.</p>
<p>Key words: Social and educational survey, Central Minister, HDK</p>
<p>The post <a href="https://www.justkannada.in/central-minister-hdk/">ಸಮಾಜಕ್ಕೆ ಬೆಂಕಿ ಹಚ್ಚೋಕೆ ಏನ್ ಮಾಡಬೇಕೋ ಮಾಡಿದ್ದಾರೆ- ಕೇಂದ್ರ ಸಚಿವ HDK ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/central-minister-rajanath-singh/</link>
		
		<dc:creator><![CDATA[prashanth]]></dc:creator>
		<pubDate>Wed, 09 Jul 2025 11:50:48 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[CM Siddaramaiah]]></category>
		<category><![CDATA[meet]]></category>
		<category><![CDATA[Rajanath Singh.]]></category>
		<guid isPermaLink="false">https://www.justkannada.in/?p=142548</guid>

					<description><![CDATA[<p>ನವದೆಹಲಿ,ಜುಲೈ,9,2025 (www.justkannada.in):  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ.  ವಿವಿಧ [&#8230;]</p>
<p>The post <a href="https://www.justkannada.in/central-minister-rajanath-singh/">ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,9,2025 (<a href="http://www.justkannada.in">www.justkannada.in</a>):</strong>  ಮೈಸೂರು ದಸರಾದಲ್ಲಿ ಏರ್ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಮನವಿ ಸಲ್ಲಿಸಿದ್ದೇವೆ. ಇದಕ್ಕೆ ಅವರು ಸಮ್ಮತಿ ಸೂಚಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕೇಂದ್ರ ಸಚಿವ ರಾಜನಾಥ್ ಸಿಂಗ್ ಭೇಟಿ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಡಿಫೆನ್ಸ್ ಕಾರಿಡಾರ್ ಮಾಡಿ ಎಂದು ಮನವಿ ಮಾಡಲಾಗಿದೆ. ಉತ್ತರ ಪ್ರದೇಶ ತಮಿಳುನಾಡಿನಲ್ಲಿ ಡಿಫೆನ್ಸ್ ಕಾರಿಡಾರ್ ಇದೆ. ಅದೇ ರೀತಿ ಕರ್ನಾಟಕದಲ್ಲೂ ಡಿಫೆನ್ಸ್ ಕಾರಿಡಾರ್ ಮಾಡುವಂತೆ ಮನವಿ ಮಾಡಲಾಗಿದೆ.  ವಿವಿಧ ಯೋಜನೆಗಳಿಗಾಗಿ ರಕ್ಷಣೆ ಇಲಾಖೆ ಭೂಮಿಗೆ ಮನವಿ ಸಲ್ಲಿಸಿದ್ದೇವೆ . ಏರ್ ಪೋರ್ಟ್ ರಸ್ತೆಯಲ್ಲಿ ಡಬಲ್ ಡೆಕರ್ ರಸ್ತೆಗೆ ಭೂಮಿ ರಕ್ಷಣ ಇಲಾಖೆಗೆ ಸೇರಿದ ಭೂಮಿ ನೀಡುವಂತೆ ಮನವಿ ಸಲ್ಲಿಸಲಾಗಿದೆ. ನಮ್ಮ ಮನವಿಗೆ ರಾಜನಾಥ್ ಸಿಂಗ್ ಸಕರಾತ್ಮಕವಾಗಿ ಸ್ಪಂದಿಸಿದ್ದಾರೆ  ಎಂದರು.</p>
<p>ನಾಳೆ ಪ್ರಧಾನಿ ಮೋದಿ ಭೇಟಿಗೆ ಅವಕಾಶ ಕೇಳಲಾಗಿದೆ.  ಅವಕಾಶ ನೀಡಿದರೆ ನಾಳೆ ಪ್ರಧಾನಿ ಮೋದಿ ಭೇಟಿಯಾಗುತ್ತೇವೆ. ಇನ್ನು ನಾಳೆ ರಾಹುಲ್ ಗಾಂಧಿ ಅವರ ಭೇಟಿಗೆ ಅವಕಾಶ ಕೇಳುತ್ತೇವೆ  ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: CM Siddaramaiah, Meet, Central Minister, Rajanath singh</p>
<p>The post <a href="https://www.justkannada.in/central-minister-rajanath-singh/">ಮೈಸೂರು ದಸರಾ ಏರ್ ಶೋಗೆ ಮನವಿ: ಕೇಂದ್ರ ಸಚಿವರಿಂದ ಸಮ್ಮತಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-delhi-3/</link>
		
		<dc:creator><![CDATA[prashanth]]></dc:creator>
		<pubDate>Wed, 09 Jul 2025 05:36:55 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[CM]]></category>
		<category><![CDATA[Delhi]]></category>
		<category><![CDATA[meet]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=142522</guid>

					<description><![CDATA[<p>ಬೆಂಗಳೂರು,ಜುಲೈ,9,2025 (www.justkannada.in): ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದು ಇಬ್ಬರು ಸಚಿವರ ಜೊತೆ ದೆಹಲಿಗೆ ತೆರಳಿದ್ದಾರೆ. ಸಚಿವರಾದ ಭೈರತಿ ಸುರೇಶ್ ಮತ್ತು ಕೆ.ಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರ ಜೊತೆ ತೆರಳಿದ್ದು ಸಿಎಂ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನ ಭೇಟಿಯಾಗಿ ಚರ್ಚೆ ಮಾಡುವ ಸಾಧ್ಯತೆ ಇದೆ. ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರನ್ನ ಭೇಟಿಯಾಗಿ ಎತ್ತಿನಹೊಳೆ ಯೋಜನೆ ಕುರಿತು ಚರ್ಚಿಸಿದ್ದರು. ಈ ಬೆನ್ನಲ್ಲೆ [&#8230;]</p>
<p>The post <a href="https://www.justkannada.in/cm-siddaramaiah-delhi-3/">ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,9,2025 (<a href="http://www.justkannada.in">www.justkannada.in</a>):</strong> ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ದೆಹಲಿ ಪ್ರವಾಸ ಕೈಗೊಂಡಿದ್ದು ಇಬ್ಬರು ಸಚಿವರ ಜೊತೆ ದೆಹಲಿಗೆ ತೆರಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸಚಿವರಾದ ಭೈರತಿ ಸುರೇಶ್ ಮತ್ತು ಕೆ.ಜೆ ಜಾರ್ಜ್ ಸಿಎಂ ಸಿದ್ದರಾಮಯ್ಯ ಅವರ ಜೊತೆ ತೆರಳಿದ್ದು ಸಿಎಂ ಭೇಟಿ ಸಾಕಷ್ಟು ಕುತೂಹಲ ಮೂಡಿಸಿದೆ. ಇಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸಚಿವರನ್ನ ಭೇಟಿಯಾಗಿ ಚರ್ಚೆ ಮಾಡುವ ಸಾಧ್ಯತೆ ಇದೆ.</p>
<p>ನಿನ್ನೆ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿಗೆ ಭೇಟಿ ನೀಡಿ ಕೇಂದ್ರ ಸಚಿವರನ್ನ ಭೇಟಿಯಾಗಿ ಎತ್ತಿನಹೊಳೆ ಯೋಜನೆ ಕುರಿತು ಚರ್ಚಿಸಿದ್ದರು. ಈ ಬೆನ್ನಲ್ಲೆ ಇದೀಗ ಸಿಎಂ ಸಿದ್ದರಾಮಯ್ಯ ಕೂಡ ದೆಹೆಲಿಗೆ ಹಾರಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: CM, Siddaramaiah, Delhi, Meet, Central Minister</p>
<p>&nbsp;</p>
<p>The post <a href="https://www.justkannada.in/cm-siddaramaiah-delhi-3/">ದೆಹಲಿಗೆ ತೆರಳಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಯಾರಿಕೆ ವಲಯದಲ್ಲಿ ಹೂಡಿಕೆಯ ಖಾತ್ರಿ ಸಾಕಾರ- ಸಚಿವ ಎಂ‌. ಬಿ ಪಾಟೀಲ್ ನುಡಿ</title>
		<link>https://www.justkannada.in/minister-mb-patil-12/</link>
		
		<dc:creator><![CDATA[prashanth]]></dc:creator>
		<pubDate>Sat, 05 Jul 2025 12:12:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[applications]]></category>
		<category><![CDATA[Central minister]]></category>
		<category><![CDATA[Minister MB Patil.]]></category>
		<category><![CDATA[Piyush Goel]]></category>
		<category><![CDATA[project]]></category>
		<guid isPermaLink="false">https://www.justkannada.in/?p=142420</guid>

					<description><![CDATA[<p>ಬೆಂಗಳೂರು,ಜುಲೈ,5,2025 (www.justkannada.in): ಈ ವರ್ಷದ ಫೆಬ್ರವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ತಯಾರಿಕೆ ವಲಯಕ್ಕೆ ಖಾತ್ರಿಯಾಗಿದ್ದ ಒಟ್ಟು 5.56 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಪೈಕಿ ಈಗಾಗಲೇ 3.4 ಲಕ್ಷ ಕೋಟಿ ರೂ. ಹೂಡಿಕೆಯ ಹಲವು ಪ್ರಕ್ರಿಯೆಗಳು ನೈಜವಾಗಿ ನಡೆಯುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಭಾರತೀಯ ಕೈಗಾರಿಕಾ ಒಕ್ಕೂಟವು ಶನಿವಾರ  ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯೆಲ್ ಅವರೊಂದಿಗೆ ಏರ್ಪಡಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಲ್ [&#8230;]</p>
<p>The post <a href="https://www.justkannada.in/minister-mb-patil-12/">ತಯಾರಿಕೆ ವಲಯದಲ್ಲಿ ಹೂಡಿಕೆಯ ಖಾತ್ರಿ ಸಾಕಾರ- ಸಚಿವ ಎಂ‌. ಬಿ ಪಾಟೀಲ್ ನುಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,5,2025 (<a href="http://www.justkannada.in">www.justkannada.in</a>):</strong> ಈ ವರ್ಷದ ಫೆಬ್ರವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ತಯಾರಿಕೆ ವಲಯಕ್ಕೆ ಖಾತ್ರಿಯಾಗಿದ್ದ ಒಟ್ಟು 5.56 ಲಕ್ಷ ಕೋಟಿ ರೂಪಾಯಿ ಹೂಡಿಕೆಯ ಪೈಕಿ ಈಗಾಗಲೇ 3.4 ಲಕ್ಷ ಕೋಟಿ ರೂ. ಹೂಡಿಕೆಯ ಹಲವು ಪ್ರಕ್ರಿಯೆಗಳು ನೈಜವಾಗಿ ನಡೆಯುತ್ತಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಭಾರತೀಯ ಕೈಗಾರಿಕಾ ಒಕ್ಕೂಟವು ಶನಿವಾರ  ಕೇಂದ್ರ ವಾಣಿಜ್ಯ ಸಚಿವ ಪೀಯೂಷ್ ಗೋಯೆಲ್ ಅವರೊಂದಿಗೆ ಏರ್ಪಡಿಸಿದ್ದ ವಿಶೇಷ ಸಂವಾದ ಕಾರ್ಯಕ್ರಮದಲ್ಲಿ ಸಚಿವ ಎಂ.ಬಿ ಪಾಟೀಲ್ ಅವರು ಪಾಲ್ಗೊಂಡು ಮಾತನಾಡಿದರು.</p>
<p>ವೈಮಾನಿಕ ಕ್ಷೇತ್ರದಲ್ಲಿ ಹೆಸರು ಮಾಡಿರುವ ಕ್ರೋನ್ಸ್, ಸಾಫ್ರಾನ್, ಟಿಎಎಸ್ಎಲ್ ಮುಂತಾದ ಕಂಪನಿಗಳು ಈಗಾಗಲೇ ಹೂಡಿಕೆಯ ಭರವಸೆಯನ್ನು ಮುಂದಿನ ಹಂತಕ್ಕೆ ಒಯ್ದಿವೆ. ಜೊತೆಗೆ ಇಂಡಿಗೋ ಮತ್ತು ಏರ್  ಇಂಡಿಯಾ ಕೂಡ ತಮ್ಮ‌ ಎಂಆರ್ ಓ ಘಟಕಗಳನ್ನು ರಾಜ್ಯದಲ್ಲಿ ಆರಂಭಿಸಿವೆ. ಈ‌ ಮೂಲಕ ಕರ್ನಾಟಕವು ದೇಶದ ಎಂಆರ್ ಓ ರಾಜಧಾನಿಯಾಗಿ ಹೊರಹೊಮ್ಮಿದೆ ಎಂದು ನುಡಿದರು.</p>
<p>ಫೆಬ್ರವರಿಯಲ್ಲಿ ಜಾರಿಗೆ ತಂದ ರಾಜ್ಯದ ನೂತನ ಕೈಗಾರಿಕಾ ನೀತಿಯು ಉದ್ಯಮಸ್ನೇಹಿಯಾಗಿದೆ. ಇದರಲ್ಲಿ ಪರಿಸರಸ್ನೇಹಿ ಮತ್ತು ಸುಸ್ಥಿರ ಕೈಗಾರಿಕಾ ಬೆಳವಣಿಗೆಗೆ ಒತ್ತು ಕೊಡಲಾಗಿದೆ ಎಂದು ಸಚಿವ ಎಂ.ಬಿ ಪಾಟೀಲ್  ಅವರು ತಿಳಿಸಿದ್ದಾರೆ.</p>
<p>ರಾಜ್ಯವು ಪ್ರಾದೇಶಿಕ ಅಸಮತೋಲನ‌ ನಿವಾರಣೆ, ಮಹಿಳೆಯರ ಉದ್ಯಮಶೀಲತೆ, ಉದ್ಯೋಗಸೃಷ್ಟಿ ಮತ್ತು ಆರ್ &amp; ಡಿ ಇವುಗಳಿಗೆ ಆದ್ಯತೆ ನೀಡಿದೆ. ಹೂಡಿಕೆದಾರರ ಸಮಾವೇಶದಲ್ಲಿ ಆದ ಒಡಂಬಡಿಕೆಗಳನ್ನು ಸಕಾರಾತ್ಮಕವಾಗಿ ಮುಂದಿನ ಹಂತಗಳಿಗೆ ಕೊಂಡೊಯ್ಯಲಾಗುತ್ತಿದೆ ಎಂದು ಎಂ.ಬಿ ಪಾಟೀಲ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಕಾರ್ಯಕ್ರಮದಲ್ಲಿ ಭಾರತೀಯ ಕೈಗಾರಿಕಾ ಒಕ್ಕೂಟದ ಪದಾಧಿಕಾರಿಗಳು ಉಪಸ್ಥಿತರಿದ್ದರು. ಭಾರತೀಯ ಕೈಗಾರಿಕಾ ಒಕ್ಕೂಟ ಅಧ್ಯಕ್ಷ ಕಮಲ ಬಾಲಿ, ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ , ಆಯುಕ್ತರಾದ ಗುಂಜನ್ ಕೃಷ್ಣ ಸೇರಿದಂತೆ ಇತರರು ಇದ್ದರು.</p>
<p>ENGLISH SUMMARY</p>
<p>Project Applications received for ₹3.4 Lakh Crore Out of the Total ₹5.56 Lakh Crore</p>
<p>62% of GIM Manufacturing Sector Commitments Converted to Project Applications: MB Patil</p>
<p>Bengaluru: MB Patil, Minister for Large and Medium Industries, stated on Saturday that of the ₹5.56 lakh crore investment commitments received for the manufacturing sector at the Global Investors Meet – Invest Karnataka 2025, proposals worth approximately ₹3.4 lakh crore have already resulted in the filing of formal project applications—accounting for 62% of the total value.</p>
<p>Speaking at an exclusive session with Union Minister for Commerce and Industry Piyush Goyal, organised by the Confederation of Indian Industry (CII), Patil said this strong conversion rate is a result of sustained post-MoU engagement with investors, ensuring that intent translates into tangible action.</p>
<p>“Companies such as Krones, Safran, TASL, and many others have already filed formal applications with the state, with several having already commenced groundwork. Additionally, with both IndiGo and Air India now operating MRO (Maintenance, Repair and Overhaul) facilities in Karnataka, alongside TASL’s upcoming MRO unit and HAL’s existing operations, Karnataka has truly earned its place as the ‘MRO Capital of Asia’,” Patil noted.</p>
<p>The minister further stated that of the total ₹10.27 lakh crore worth of investment commitments secured during the GIM, proposals valued at ₹4.34 lakh crore—nearly 42%—have already been converted. “As the world adopts the China+1 strategy and responds to uncertainties caused by global conflicts, Karnataka has emerged as a dependable and natural partner. We are building not just industrial parks, but self-contained ecosystems that are future-ready and innovation-driven,” he emphasised.</p>
<p>The new State Industrial Policy, launched during the GIM, has been widely appreciated for its progressive and inclusive framework. The policy places a strong emphasis on sustainability by integrating decarbonisation goals, green regulatory frameworks, and dedicated promotion of green industrial practices. It also offers targeted additional incentives for Zone 1 and Zone 2 districts, supporting balanced regional development.</p>
<p>Highlighting the state government’s commitment to aligning policy with industry needs, Patil added that the policy includes special incentives for generating local employment, encouraging women’s participation in the workforce, and promoting the relocation of R&amp;D operations to Karnataka.</p>
<p>Key words: Project, Applications, Minister MB Patil, Central Minister, Piyush Goel</p>
<p>The post <a href="https://www.justkannada.in/minister-mb-patil-12/">ತಯಾರಿಕೆ ವಲಯದಲ್ಲಿ ಹೂಡಿಕೆಯ ಖಾತ್ರಿ ಸಾಕಾರ- ಸಚಿವ ಎಂ‌. ಬಿ ಪಾಟೀಲ್ ನುಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಡಿಕೆಶಿ ವರ್ಚಸ್ಸು ವೃದ್ಧಿಗೆ ಕ್ರಿಕೆಟ್ ಪ್ರೇಮಿಗಳು ಬಲಿ: ತಕ್ಷಣ ಸಂಪುಟದಿಂದ  ಹೊರಹಾಕಿ- ಕೇಂದ್ರ ಸಚಿವ ಹೆಚ್.ಡಿಕೆ</title>
		<link>https://www.justkannada.in/h-d-kumaraswamy/</link>
		
		<dc:creator><![CDATA[prashanth]]></dc:creator>
		<pubDate>Thu, 05 Jun 2025 12:47:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[DCM]]></category>
		<category><![CDATA[DK Shivakumar]]></category>
		<category><![CDATA[fan]]></category>
		<category><![CDATA[H.D kumaraswamy]]></category>
		<category><![CDATA[RCB]]></category>
		<guid isPermaLink="false">https://www.justkannada.in/?p=141156</guid>

					<description><![CDATA[<p>ನವದೆಹಲಿ,ಜೂನ್,5,2025 (www.justkannada.in):  ಡಿಕೆ ಶಿವಕುಮಾರ್ ವರ್ಚಸ್ಸು ವೃದ್ಧಿಸಿಕೊಳ್ಳಲು ಕ್ರಿಕೆಟ್ ಪ್ರೇಮಿಗಳನ್ನು ಬಲಿ ಕೊಟ್ಟಿದ್ದಾರೆ. ತಕ್ಷಣವೇ ಅವರನ್ನ ಸಚಿವ ಸಂಪುಟದಿಂದ ಹೊರಹಾಕಬೇಕು ಎಂದು ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಕಾಲ್ತುಳಿತ ದುರಂತದ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿಕೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು. ಡಿಸಿಎಂ ಮನುಷ್ಯತ್ವ ಇಲ್ಲದ [&#8230;]</p>
<p>The post <a href="https://www.justkannada.in/h-d-kumaraswamy/">ಡಿಕೆಶಿ ವರ್ಚಸ್ಸು ವೃದ್ಧಿಗೆ ಕ್ರಿಕೆಟ್ ಪ್ರೇಮಿಗಳು ಬಲಿ: ತಕ್ಷಣ ಸಂಪುಟದಿಂದ  ಹೊರಹಾಕಿ- ಕೇಂದ್ರ ಸಚಿವ ಹೆಚ್.ಡಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜೂನ್,5,2025 (<a href="http://www.justkannada.in">www.justkannada.in</a>):</strong>  ಡಿಕೆ ಶಿವಕುಮಾರ್ ವರ್ಚಸ್ಸು ವೃದ್ಧಿಸಿಕೊಳ್ಳಲು ಕ್ರಿಕೆಟ್ ಪ್ರೇಮಿಗಳನ್ನು ಬಲಿ ಕೊಟ್ಟಿದ್ದಾರೆ. ತಕ್ಷಣವೇ ಅವರನ್ನ ಸಚಿವ ಸಂಪುಟದಿಂದ ಹೊರಹಾಕಬೇಕು ಎಂದು ಕೇಂದ್ರ ಸಚಿವ ಹೆಚ್ .ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಕಾಲ್ತುಳಿತ ದುರಂತದ ಬಗ್ಗೆ ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿಕೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತದಲ್ಲಿ ಹನ್ನೊಂದು ಮಂದಿ ಕ್ರಿಕೆಟ್ ಪ್ರೇಮಿಗಳ ಸಾವಿಗೆ ಕಾರಣವಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತಕ್ಷಣವೇ ಸಂಪುಟದಿಂದ ಹೊರ ಹಾಕಬೇಕು. ಡಿಸಿಎಂ ಮನುಷ್ಯತ್ವ ಇಲ್ಲದ ರಾಕ್ಷಸೀ ಪ್ರವೃತ್ತಿಯ ವ್ಯಕ್ತಿ. ಮುಖ್ಯಮಂತ್ರಿಗೆ ಧೈರ್ಯ ಎನ್ನುವುದು ಇದ್ದರೆ ತಕ್ಷಣವೇ ಅವರನ್ನು ಸಂಪುಟದಿಂದ ಆಚೆ ಹಾಕಬೇಕು ಎಂದು  ಒತ್ತಾಯಿಸಿದರು.</p>
<p>ತನಗೆ ಪಿಆರ್ ಮಾಡುತ್ತಿರುವ ಕಂಪನಿಯೊಂದು ಬರೆದುಕೊಟ್ಟ ಸ್ಕ್ರಿಪ್ಟ್ ನಂತೆ ಅವರು ಬುಧವಾರ ಇಡೀ ದಿನದ ಡ್ರಾಮಾ ನಡೆಸಿದರು. ಇದು ಅಸೂಕ್ಷ್ಮತೆಯ ಪರಮಾವಧಿ. ವಿಮಾನ ನಿಲ್ದಾಣದಲ್ಲಿ, ವಿಧಾನಸೌಧದ ಮುಂದೆ ಹಾಗೂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆ ವ್ಯಕ್ತಿ ವರ್ತಿಸಿದ ರೀತಿ ನೋಡಿದರೆ ಅವರಿಗೆ ಯಾವುದೇ ರೀತಿಯ ಮಾನವೀಯತೆಯ ಗುಣಗಳು ಇಲ್ಲ. ಸಾವಿನಲ್ಲಿಯೂ ಪ್ರಚಾರಕ್ಕೆ ಹಪಾಹಪಿಸಿದ ವ್ಯಕ್ತಿ ಎಂದು ಹೆಚ್ ಡಿಕೆ ಆರೋಪಿಸಿದರು.</p>
<p>ವಿಧಾನನೌಧ ಮೆಟ್ಟಿಲು ಮೇಲೆ ಇವರು ಕಾರ್ಯಕ್ರಮ ಮಾಡಿದ ಉದ್ದೇಶ ಏನು? ಇಡೀ ಸರ್ಕಾರ ಅದನ್ನು ಕುಟುಂಬ ಕಾರ್ಯಕ್ರಮವನ್ನಾಗಿ ಮಾಡಿಕೊಂಡಿತ್ತು. ಅದು ಕೇವಲ ಡಿಸಿಎಂ ದಾದಾಗಿರಿಯ ಶೋ ಆಗಿತ್ತು. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಹಲವರ ಜೀವ ಹೋಗಿದೆ ಎಂಬ ವಿಷಯ ಗೊತ್ತಾದ ಮೇಲೆಯೂ ಇವರು ಅಲ್ಲಿ ಕಾರ್ಯಕ್ರಮ ನಡೆಸಿದರು ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.</p>
<p>ಈ ವ್ಯಕ್ತಿ ತೆವಲಿಗೆ ಅನೇಕ ಅಮಾಯಕರ ಪ್ರಾಣಗಳು ಹೋದವು. ಈತ ಒಬ್ಬ ರೌಡಿಯಂತೆ ವರ್ತಿಸಿದ್ದಾರೆ. ತನ್ನ ಶೋಕಿಗೆ ಇಷ್ಟು ಜನರನ್ನು ಬಲಿ ಕೊಟ್ಟಿದ್ದಾರೆ. ಸರ್ಕಾರದ ಹೊಣೆಗೇಡಿತನ ಹಾಗೂ ಡಿಸಿಎಂ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸಿಕೊಳ್ಳಲು ಇಷ್ಟು ಜೀವಗಳನ್ನು ಬಲಿ ಕೊಟ್ಟರು. ಇದಕ್ಕೆ ಸರ್ಕಾರವೇ ಹೊಣೆ. ವಿಧಾನಸೌಧದ ಕಾರ್ಯಕ್ರಮವನ್ನು ಖಾಸಗಿ ಕಾರ್ಯಕ್ರಮದಂತೆ ಮಾಡಿಕೊಂಡಿದ್ದರು. ಈಗ ಕೇವಲ ತನಿಖೆಗೆ ಆದೇಶ ಕೊಟ್ಟು, ಮೃತರಿಗೆ ಪರಿಹಾರ ನೀಡಿ ತಪ್ಪಿಸಿಕೊಳ್ಳುವಂತಿಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದರು.</p>
<p>ಡಿಸಿಎಂ ಕರ್ನಾಟಕದ ಸೂಪರ್ ಚೀಫ್ ಮಿನಿಸ್ಟರ್ ರೀತಿ ವರ್ತಿಸಿದ್ದಾರೆ. ಅವರೇ ದುರಂತಕ್ಕೆ ನೇರ ಹೊಣೆ. ಆರ್ ಸಿಬಿ ಗೆಲುವಿನ ಕ್ರೆಡಿಟ್ ಪಡೆದುಕೊಳ್ಳಲು ಇಷ್ಟು ಮಾಡಿದ ಡಿಸಿಎಂ ಆಗಿರುವ ದುರಂತದ ಹೊಣೆಯನ್ನು ಹೊರಲೇಬೇಕು. ಅವರು ಇಡೀ ತಂಡವನ್ನೇ ಹೈಜಾಕ್ ಮಾಡಿದರು. ಪೊಲೀಸರನ್ನು ಹತ್ತಿರಕ್ಕೆ ಬರದಂತೆ ತಡೆದರು ಎಂದು ಸಚಿವರು ಆರೋಪಿಸಿದರು.</p>
<p>ವಿಧಾನಸೌಧದ ಮೆಟ್ಟಿಲು ಮೇಲೆ ನಡೆದ ಕಾರ್ಯಕ್ರಮದ ಮೇಲೆ ಬಂದಿದ್ದ ಜನರನ್ನು ವೇದಿಕೆಯ ಮೇಲೆ ಕತ್ತು ಹಿಡಿದು ತಳ್ಳುತ್ತಾರೆ. ಇಂಥ ವ್ಯಕ್ತಿಯನ್ನು ನಾವು ಮನುಷ್ಯ ಎಂದೂ ಕರೆಯಲು ಆಗುತ್ತದೆಯೇ? ಎಂದರು.</p>
<p>ಇವರೇ ಜನರಿಗೆ ಹೇಳಿಕೊಂಡು, ಇವರೆ ಜನರನ್ನು ಸೇರಿಸಿ, ಪೊಲೀಸರು ಎರಡು ಕಡೆ ಕಾರ್ಯಕ್ರಮ ಬೇಡ ಎಂದರೂ ಕೇಳದೆ ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ನಡೆಸಿದ್ದಾರೆ. ವಿಧಾನಸೌಧ ಮುಂದೆ ಇವರ ಮಕ್ಕಳು, ಮೊಮ್ಮಕ್ಕಳು, ಅಧಿಕಾರಿಗಳು, ಅವರ ಮಂದಿ ಮಾಗದರೂ ಸೇರಿದ್ದರು. ಇವರು ಶೋ ಮಾಡಲಿಕ್ಕೆ ಇವರು ಇಡೀ ಆರ್ ಸಿಬಿ ಗೆಲುವನ್ನು ಬಳಕೆ ಮಾಡಿಕೊಂಡರು. ಆಟಗಾರರನ್ನು ಪಕ್ಕಕ್ಕೆ ತಳ್ಳಿ ಇವರೇ ಮಿಂಚಿದ್ದಾರೆ ಎಂದು ಹೆಚ್ ಡಿಕೆ ದೂರಿದರು.</p>
<p>ಚಿನ್ನಸ್ವಾಮಿ ಕ್ರೀಡಾಂಗಣದ ಬಾಗಿಲು ಮುಚ್ಚಿಸಿದ್ದರು. ಮೊದಲೇ ಅಭಿಮಾನಿಗಳನ್ನು ಮೈದಾನದೊಳಕ್ಕೆ ಬಿಟ್ಟಿದ್ದರೆ ಈ ಸಮಸ್ಯೆ ಸೃಷ್ಟಿ ಆಗುತ್ತಿರಲಿಲ್ಲ. ಅವರೇ ಮೈದಾನದ ಬಾಗಿಲು ಬಂದ್ ಮಾಡಲು ಹೇಳಿದ್ದರು. ಡಿಸಿಎಂ ತಮ್ಮ ವರ್ಚಸ್ಸು ವೃದ್ದಿ ಮಾಡಿಕೊಳ್ಳಲು ಇವರು ಇಷ್ಟೆಲ್ಲಾ ಮಾಡಿದ್ದಾರೆ. ಬೇರೆ ಮಂತ್ರಿಗಳು ಇರಲಿಲ್ಲವೇ? ಕ್ರೀಡಾಮಂತ್ರಿ ಎಲ್ಲಿ ಹೋದರು? ಅವರಿಗೆ ಜವಾಬ್ದಾರಿ ಇರಲಿಲ್ಲವೇ? ಎಂದು ಹೆಚ್ ಡಿಕೆ ಪ್ರಶ್ನಿಸಿದರು.</p>
<p>ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಗಿರುವ ಲೋಪಗಳ ಬಗ್ಗೆ ಸಂಪೂರ್ಣವಾಗಿ ತನಿಖೆ ಆಗಿದೆ. ಅತ್ಯಂತ ಧಾರುಣವಾದ ಸಂಗತಿ ಎಂದರೆ, ಕ್ರೀಡಾಂಗಣದ ಹೊರಗೆ ಮೃತದೇಹಗಳು ಬಿದ್ದಿದ್ದರೂ ಇವರು ಮೆರವಣಿಗೆಯಲ್ಲಿ ಮೈದಾನಕ್ಕೆ ತೆರಳಿ ಇವರೇ ಕಪ್ ಗೆದ್ದಂತೆ, ಇವರೇ ಆರ್ ಸಿಬಿ ಕ್ಯಾಪ್ಟನ್ ಎನ್ನುವಂತೆ ಆಟಗಾರರ ಮುಂದೆ ಕಪ್ ಗೆ ಮುತ್ತಿಡುತ್ತಾರೆ ಎಂದು ಕೇಂದ್ರ ಸಚಿವ ಹೆಚ್ ಡಿಕೆ ಆಕ್ರೋಶ ವ್ಯಕ್ತಪಡಿಸಿದರು.</p>
<p>ಇವತ್ತು ಇವರಿಗೆ ಕಣ್ಣಲ್ಲಿ ನೀರು ಬಂದಿದೆ. ಘಟನೆ ನಡೆದ ಹದಿನಾರು ಗಂಟೆಗಳ ನಂತರ ಇವರಿಗೆ ಕಣ್ಣೀರು ಬಂದಿದೆ. ಇವರು ಎಂತಹ ಕಟುಕರು ಎನ್ನುವುದು ಇದರಿಂದ ಅರ್ಥವಾಗುತ್ತದೆ. ತನಿಖೆ ಎನ್ನುವುದು ಕೇವಲ ಜನರ ಕಣ್ಣೊರೆಸುವ ತಂತ್ರ ಅಷ್ಟೇ. ರಾಜಕೀಯದ ಪ್ರಶ್ನೆ ಇಲ್ಲ. ಈ ಮುಖ್ಯಮಂತ್ರಿಗೆ ನಾಡಿನ ಜನರ ಬಗ್ಗೆ ಗೌರವ ಇದ್ದರೆ, ಮೊದಲು ಈ ವ್ಯಕ್ತಿಯನ್ನು ಮಂತ್ರಿ ಮಂಡಲದಿಂದ ಹೊರಕ್ಕೆ ಹಾಕಬೇಕು ಎಂದು ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು.</p>
<p><strong>ಡ್ರಿಲ್ ಮಾಡುವ ಹೊಮ್ ಮಿನಿಸ್ಟರ್ ರಾಜ್ಯದಲ್ಲಿ ಇದ್ದಾರೆ</strong></p>
<p>ಗೃಹ ಸಚಿವರು ಎನ್ನುವವರು ರಾಜ್ಯದಲ್ಲಿ ಇಲ್ಲವೇ ಇಲ್ಲ. ಕೂರು ಎಂದರೆ ಕೂರು, ಏಳು ಎಂದರೆ ಏಳುತ್ತಾರೆ. ಕೇವಲ ಡ್ರಿಲ್ ಮಾಡುವ ಹೊಮ್ ಮಿನಿಸ್ಟರ್ ರಾಜ್ಯದಲ್ಲಿ ಇದ್ದಾರೆ. ಅವರಿಗೆ ಧೈರ್ಯ ಇಲ್ಲ. ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅಧಿಕಾರಿಗಳು, ಪೊಲೀಸ್ ಇಲಾಖೆಯ ಸಲಹೆ ಧಿಕ್ಕರಿಸಿ ಸರ್ಕಾರ ನಡೆದುಕೊಂಡಿದೆ ಎಂದು ಹೆಚ್ ಡಿಕೆ ಕಿಡಿಕಾರಿದರು.</p>
<p>ಒಬ್ಬ ಜಿಲ್ಲಾಧಿಕಾರಿ ಏನು ತನಿಖೆ ಮಾಡಲು ಸಾಧ್ಯ? ಅದರಿಂದ ಏನು ಉಪಯೋಗ? ಸರ್ಕಾರ ಹೇಳಿದಂತೆ ಅವರು ಬರೆದುಕೊಡುತ್ತಾರೆ. ಇವರಿಗೆ ಪರ್ಮನೆಂಟ್ ಆಗಿ ಒಬ್ಬರು ಇದ್ದಾರಲ್ಲ, ಅವರ ನೇತೃತ್ವದಲ್ಲಿಯೇ ಒಂದು ಆಯೋಗ ಮಾಡಬೇಕಿತ್ತು. ಏಕೆ ಮಾಡಲಿಲ್ಲವೋ ಗೊತ್ತಿಲ್ಲ ಎಂದ  ಹೆಚ್ ಡಿಕೆ,  ವಿಧಾನಸೌಧ ಬಳಿಯೇ ಇವರ ಬಂಧು ಬಳಗ ಹಾವಳಿ ಹೆಚ್ಚಾದಾಗ ಕ್ರಿಕೆಟ್ ಪ್ರೇಮಿಗಳ ಸಹನೆ ಕಟ್ಟೆಯೊಡೆದಿದೆ. ಅಲ್ಲಿಯೇ ಜನ ಕಲ್ಲು ಚಪ್ಪಲಿ ಎಸೆದು ಆಕ್ರೋಶ ವ್ಯಕ್ತಪಡಿಸಿದರು.</p>
<p>ನಾಲ್ಕು ಜನ ಸತ್ತ ಮೇಲೆಯೂ ಡಿಸಿಎಂ ಎನ್ನುವ ಈ ವ್ಯಕ್ತಿ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿ ಕಪ್ ಗೆ ಮುತ್ತಿಟ್ಟರು. ಅದು ಈ ವ್ಯಕ್ತಿಯ ನಡವಳಿಕೆ ತೋರಿಸುತ್ತದೆ ಎಂದು ಹೆಚ್ ಡಿಕೆ ಬೇಸರ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: RCB, Fan, DCM, DK shivakumar, Central Minister, H.D Kumaraswamy</p>
<p>The post <a href="https://www.justkannada.in/h-d-kumaraswamy/">ಡಿಕೆಶಿ ವರ್ಚಸ್ಸು ವೃದ್ಧಿಗೆ ಕ್ರಿಕೆಟ್ ಪ್ರೇಮಿಗಳು ಬಲಿ: ತಕ್ಷಣ ಸಂಪುಟದಿಂದ  ಹೊರಹಾಕಿ- ಕೇಂದ್ರ ಸಚಿವ ಹೆಚ್.ಡಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ</title>
		<link>https://www.justkannada.in/hd-kumaraswamy-3/</link>
		
		<dc:creator><![CDATA[prashanth]]></dc:creator>
		<pubDate>Mon, 24 Feb 2025 07:02:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[HD Kumaraswamy]]></category>
		<category><![CDATA[JDS]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=136802</guid>

					<description><![CDATA[<p>ಮೈಸೂರು,ಫೆಬ್ರವರಿ,24,2025 (www.justkannada.in): ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು. ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕುವೆಂಪು ಅವರ ಸಂದೇಶ ಜಾರಿಗೆ ಬರಬೇಕು. ರಾಜ್ಯ ಸರ್ವಜನಾಂಗದ ಶಾಂತಿಯ ತೋಟ ಆಗಿ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸಮಾಜಕ್ಕೆ ರಕ್ಷಣೆ ನೀಡಬೇಕೆಂದು‌ ಹೋಗುತ್ತೀರಿ. [&#8230;]</p>
<p>The post <a href="https://www.justkannada.in/hd-kumaraswamy-3/">ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಫೆಬ್ರವರಿ,24,2025 (<a href="http://www.justkannada.in">www.justkannada.in</a>):</strong> ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಸಂಬಂಧ ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದರು.<img loading="lazy" decoding="async" class="aligncenter size-full wp-image-135204" src="https://www.justkannada.in/wp-content/uploads/2025/01/nypunya1.jpg" alt="" width="500" height="97" srcset="https://www.justkannada.in/wp-content/uploads/2025/01/nypunya1.jpg 500w, https://www.justkannada.in/wp-content/uploads/2025/01/nypunya1-300x58.jpg 300w, https://www.justkannada.in/wp-content/uploads/2025/01/nypunya1-150x29.jpg 150w" sizes="auto, (max-width: 500px) 100vw, 500px" /></p>
<p>ಮೈಸೂರಿನಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ, ಕುವೆಂಪು ಅವರ ಸಂದೇಶ ಜಾರಿಗೆ ಬರಬೇಕು. ರಾಜ್ಯ ಸರ್ವಜನಾಂಗದ ಶಾಂತಿಯ ತೋಟ ಆಗಿ ಉಳಿಯಬೇಕು. ಬಿಜೆಪಿ ಸ್ನೇಹಿತರಿಗೆ ಮನವಿ ಮಾಡಿಕೊಳ್ಳುತ್ತೇನೆ. ಸಮಾಜಕ್ಕೆ ರಕ್ಷಣೆ ನೀಡಬೇಕೆಂದು‌ ಹೋಗುತ್ತೀರಿ. ಮತ್ತೊಂದೆಡೆ ಅವರು‌ ಭದ್ರವಾಗುತ್ತಾ ಹೋಗುತ್ತಾರೆ. ಎರಡೂ ಪಕ್ಷದ ನಾಯಕರಿಗೆ ಮನವಿ ಮಾಡಿಕೊಳ್ಳುತ್ತೇನೆ. ರಾಜ್ಯದಲ್ಲಿ ಹಲವು ಜ್ವಲಂತ ಸಮಸ್ಯೆಗಳಿಗೆ ಇಂತಹವರನ್ನ ಬಲಿ ಹಾಕಲೇಬೇಕು. ಪೊಲೀಸ್ ವಾಹನದ ಮೇಲೆ ಕಲ್ಲು ತೂರಿದವರನ್ನ ಬಲಿ ಹಾಕಬೇಕು. ಎಷ್ಟು ದಿನ ಅಂತ ಇದನ್ನ ಸಹಿಸಿಕೊಳ್ಳುತ್ತೀರಿ. ಯಾರನ್ನೋ ಓಲೈಸಲು ಸರ್ಕಾರ ಇಲ್ಲ. ಕಾನೂನು‌ ಬಾಹಿರ ಚಟುವಟಿಕೆ ನಡೆಸುವವನು‌ ಯಾರೇ ಇರಲಿ ಕ್ರಮ ತೆಗೆದುಕೊಳ್ಳಬೇಕಾದದ್ದು ರಾಜ್ಯ ಸರ್ಕಾರದ ಕರ್ತವ್ಯ. ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದುವವರನ್ನ ರಕ್ಷಣೆ ಮಾಡಬೇಕಾ? ಎಂದು ಕಿಡಿಕಾರಿದರು.</p>
<p>ಬೆಳಗಾವಿಯಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಪ್ರಕರಣ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಈ ಸರ್ಕಾರ ಯಾರಿಗೆ ರಕ್ಷಣೆ ಕೊಡುತ್ತದೆ. ಮಂತ್ರಿಗಳೊಬ್ಬರು ಮರಾಠಿಯಲ್ಲೇ ಭಾಷಣ ಮಾಡಿದ್ದಾರೆ. 2006-07 ರಲ್ಲಿ ನಾನು ಸಿಎಂ ಆಗಿದ್ದೆ. ಮನಮೋಹನ್ ಸಿಂಗ್ ಬಳಿ ನಿಯೋಗ ಹೋಗಿದ್ದರು. ಬೆಳಗಾವಿಯನ್ನ ಮಹಾರಾಷ್ಟ್ರಕ್ಕೆ ಸೇರಿಸುವ ಪ್ರಯತ್ನ ಮಾಡಿದ್ದರು ಎಂದು ವಾಗ್ದಾಳಿ ನಡೆಸಿದರು.</p>
<p><strong>ಗೃಹಸಚಿವರಿಗೆ ಪೊಲಿಟಿಕಲ್ ವೈರಾಗ್ಯ</strong></p>
<p>ಗೃಹ ಸಚಿವರು ರಾಜೀನಾಮೆ ನೀಡುವ ಮಾತು ವಿಚಾರ, ಗೃಹಸಚಿವರಿಗೆ ಪೊಲಿಟಿಕಲ್ ವೈರಾಗ್ಯ ಬಂದ ಆಗಿದೆ. ಮರ್ಯಾದಸ್ಥರು ಇರುವುದು ಒಳ್ಳೆಯದಲ್ಲ ಎಂದು‌ ಅನಿಸಿರಬೇಕು ಎಂದು ಹೆಚ್.ಡಿಕೆ ವ್ಯಂಗ್ಯವಾಡಿದರು.</p>
<p>ಮಹದೇವಪ್ಪ ಹೇಳುತ್ತಾರೆ  ಸಿಎಂ ರೆಕಾರ್ಡ್ ಮಾಡಬೇಕು ಅಂತಾರೆ. ಮಹದೇವಪ್ಪ ಅವರೇ, ಎಷ್ಟು ವರ್ಷ ಆಡಳಿತ ನಡೆಸಿದ್ದೀರಿ ಅನ್ನೋದಲ್ಲ. ಈ ನಾಡಿನ ಜನರ ಎಷ್ಟು ಸಮಸ್ಯೆ ಬಗೆಹರಿಸಿದ್ದೀರಿ ಅನ್ನೋದು ಮುಖ್ಯ. ನಮಗೆ 20 ತಿಂಗಳ,  14 ತಿಂಗಳ ಆಡಳಿತ ತೃಪ್ತಿ ಇದೆ. ಗ್ಯಾರೆಂಟಿ‌ ಯೋಜನೆ ಯಾರಪ್ಪನ‌ ದುಡ್ಡು. ಮೆಟ್ರೋ ದರ‌ಏರಿಸಿ ಹಣ ಕೊಡೋಕೆ ನೀವೇ ಆಗಬೇಕಾ?. ಈ ರೀತಿ ದರ ಏರಿಸಿದರೆ‌ ನಾನು 10 ಸಾವಿರ ರೂ ಕೊಡುತ್ತೇನೆ ಎಂದು ಹೆಚ್.ಡಿಕೆ ಟಾಂಗ್ ಕೊಟ್ಟರು.</p>
<p>ಕಳೆದ‌‌ ಕೆಲವು ದಿನಗಳಿಂದ ಅನಾರೋಗ್ಯ ಕಾಡುತ್ತಿದೆ. ಹಲವು ದಿನಗಳ ಬಳಿಕ‌ ಈವತ್ತೇ ಮನೆಯಿಂದ ಹೊರ ಬಂದಿರುವುದು. 19 ನೇ ಕಂತಿನ ಕಿಸಾನ್ ಹಣ ಬಿಡುಗಡೆ ಕಾರ್ಯಕ್ರಮದಲ್ಲಿ ಪ್ರಧಾನಿ‌ಮೋದಿ ಅವರ ವಿಡಿಯೋ ಕಾನ್ಫರೆನ್ಸ್ ಕಾರ್ಯಕ್ರಮದಲ್ಲಿ ಇಂದು ಭಾಗಿಯಾಗಲಿದ್ದೇನೆ ಎಂದರು.</p>
<p>ರೈತರು, ಮಹಿಳೆಯರು, ಯುವಕರು, ಮಧ್ಯಮ ವರ್ಗದ ಜನರಿಗೆ ಅನುಕೂಲ ಮಾಡುವುದು ಈ ಬಾರಿಯ ಬಜೆಟ್ ಆಶಯವಾಗಿದೆ. ಈ ಬಾರಿ 50 ಲಕ್ಷ ಕೋಟಿ ರೂ ಆಯವ್ಯಯ ಮಂಡನೆ ಮಾಡಲಾಗಿದೆ. 11.20 ಲಕ್ಷ ಕೋಟಿ ರೂ ಕ್ಯಾಪಿಟಲ್ ಎಕ್ಸ್‌ಪೆಂಡಿಚರ್ ಗೆ ತೀರ್ಮಾನ ಮಾಡಲಾಗಿದೆ.  ರೈತರ ಕೃಷಿವಲಯಕ್ಕೆ 1.72 ಲಕ್ಷ ರೂ ಅನುದಾನ ನೀಡಲಾಗುತ್ತಿದೆ. ಹಿಂದುಳಿದ ನೂರು‌ ಜಿಲ್ಲೆಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸ್ಟಾರ್ಟಪ್ ಗಳ ಮೂಲಕ ಆ ಜಿಲ್ಲೆಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದೆ. ಮೀನುಗಾರಿಕೆ, ಹೈನುಗಾರಿಕೆ, ಚರ್ಮೋದ್ಯಮಕ್ಕೆ ಒತ್ತು, ಯುವಕರಿಗೆ ಲೆದರ್ ಇಂಡಸ್ಟ್ರಿ ಮೂಲಕ ಉದ್ಯೋಗ ಸೃಷ್ಠಿಸುವ ಗುರಿ ಹೊಂದಿದ್ದೇವೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>Key words: Mysore, JDS, Central minister, HD Kumaraswamy</p>
<p>The post <a href="https://www.justkannada.in/hd-kumaraswamy-3/">ಮೂಟೆಗಟ್ಟಲೆ ಕಲ್ಲು ತೆಗೆದುಕೊಂಡು ಬಂದು‌ ಹೊಡೆದವರನ್ನ ರಕ್ಷಣೆ ಮಾಡಬೇಕಾ? ಕೇಂದ್ರ ಸಚಿವ ಹೆಚ್ ಡಿಕೆ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾನು ಜಮೀರ್ ರನ್ನು ‘ಕುಳ್ಳ’ ಎಂದು ಕರೆದೇ ಇಲ್ಲ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ</title>
		<link>https://www.justkannada.in/mysore-chamundi-hills-central-minister-hdk/</link>
		
		<dc:creator><![CDATA[prashanth]]></dc:creator>
		<pubDate>Fri, 15 Nov 2024 06:03:54 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Central minister]]></category>
		<category><![CDATA[Chamundi Hills]]></category>
		<category><![CDATA[HDK]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=132092</guid>

					<description><![CDATA[<p>ಮೈಸೂರು,ನವೆಂಬರ್,15,2024 (www.justkannada.in):  ತಾಯಿ ಚಾಮುಂಡೇಶ್ವರಿ ಮುಂದೆ ನಿಂತು ಹೇಳುತ್ತಿದ್ದೇನೆ ನಾನು ಜಮೀರ್ ಅಹ್ಮದ್ ಖಾನ್ ರನ್ನು ಕುಳ್ಳ ಎಂದು ಕರೆದೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು. ಇಂದು ಉಪಚುನಾವಣೆ ಮುಗಿದ ಹಿನ್ನೆಲೆ ಇಂದು  ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪುತ್ರ ನಿಖಿಲ್ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ .ಡಿ [&#8230;]</p>
<p>The post <a href="https://www.justkannada.in/mysore-chamundi-hills-central-minister-hdk/">ನಾನು ಜಮೀರ್ ರನ್ನು ‘ಕುಳ್ಳ’ ಎಂದು ಕರೆದೇ ಇಲ್ಲ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,15,2024 (<a href="http://www.justkannada.in">www.justkannada.in</a>):  </strong>ತಾಯಿ ಚಾಮುಂಡೇಶ್ವರಿ ಮುಂದೆ ನಿಂತು ಹೇಳುತ್ತಿದ್ದೇನೆ ನಾನು ಜಮೀರ್ ಅಹ್ಮದ್ ಖಾನ್ ರನ್ನು ಕುಳ್ಳ ಎಂದು ಕರೆದೇ ಇಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಸ್ಪಷ್ಟನೆ ನೀಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಉಪಚುನಾವಣೆ ಮುಗಿದ ಹಿನ್ನೆಲೆ ಇಂದು  ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರು ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದು ಪುತ್ರ ನಿಖಿಲ್ ಗೆಲುವಿಗಾಗಿ ಪ್ರಾರ್ಥನೆ ಸಲ್ಲಿಸಿದರು.</p>
<p>ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್ .ಡಿ ಕುಮಾರಸ್ವಾಮಿ,  ಜಮೀರ್ ಅಹ್ಮದ್ ಖಾನ್ ರನ್ನು ನಾನು ಕುಳ್ಳ ಎಂದು ಕರೆದೇ ಇಲ್ಲ. ತಾಯಿ ಮುಂದೆ ನಿಂತಿದ್ದೇನೆ ನಾನು ಕುಳ್ಳ ಎಂದು ಕರೆದೆ ಇಲ್ಲ. ಬಸವರಾಜ್ ಹೊರಟ್ಟಿ ಅವರು ಕುಮಾರ್ ಎಂದಾಗ ಹೊಡೆಯಲು ಹೋದ ಗಿರಾಕಿ. ಬಸವರಾಜ್ ಹೊರಟ್ಟಿ ಈಗಲೂ ಇದ್ದಾರೆ ಅವರನ್ನೇ ಕೇಳಿ. ಜಮೀರ್ ಅಹಮದ್ ಮಾತು ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಸಿಎಂ ಡಿಸಿಎಂ ಅವರ ಮಾತುಗಳನ್ನು ಸಮರ್ಥಿಸಿಕೊಂಡಿದ್ದಾರೆ.ಇದು ನಾಗರೀಕ ಸರ್ಕಾರನಾ? ಎಂದು ಕಿಡಿಕಾರಿದರು.</p>
<p>ಗರ್ವಭಂಗ ಸೊಕ್ಕು  ಎಂಬುದು ಅಸಂವಿಧಾನಿಕ ಪದ ಅಲ್ಲ. ನನ್ನ ಜಮೀರ್ ಆತ್ಮಿಯತೆ ರಾಜಕೀಯದಲ್ಲಿ ಮಾತ್ರ  ಅಮಾಯಕರು ಇಂತಹ ಹೇಳಿಕೆ ಕೊಟ್ಟರೇ ಜೈಲಿಗೆ ಕಳುಹಿಸುತ್ತಾರೆ. ಯಾವ ಸಮಯದಲ್ಲಿ ಯಾರ ಕಾಲು ಹಿಡಿದಿದ್ದಾರೆ ಎಂದು ಗೊತ್ತಿಲ್ವಾ.  ಚಲುವ ಅಂತಾ ಕರೆದಿಲ್ವಾ ಅಂತಾರೆ.  ಇದು ಅವರ ಸಂಸ್ಕೃತಿ ಚನ್ನಪಟ್ಟಣ ಜನ ನಮಗೆ ಆಶೀರ್ವಾದ ಮಾಡಿದ್ದಾರೆ . ಚನ್ನಪಟ್ಟಣದಲ್ಲಿ ಉತ್ತಮವಾದ ರೀತಿಯಲ್ಲಿ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>Key words: Mysore, Chamundi hills, Central Minister, HDK</p>
<p>The post <a href="https://www.justkannada.in/mysore-chamundi-hills-central-minister-hdk/">ನಾನು ಜಮೀರ್ ರನ್ನು ‘ಕುಳ್ಳ’ ಎಂದು ಕರೆದೇ ಇಲ್ಲ- ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೊದಲು ಹೆಚ್ ಡಿಕೆ ಅವರ ವೈಪಲ್ಯ ನೋಡಿಕೊಳ್ಳಲಿ- ಡಿಸಿಎಂ ಡಿಕೆ ಶಿವಕುಮಾರ್ ಕಿಡಿ</title>
		<link>https://www.justkannada.in/central-minister-hdk-failure-care-first-dcm-dk-shivakumar/</link>
		
		<dc:creator><![CDATA[prashanth]]></dc:creator>
		<pubDate>Thu, 31 Oct 2024 12:57:18 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[care]]></category>
		<category><![CDATA[Central minister]]></category>
		<category><![CDATA[DK Shivakumar]]></category>
		<category><![CDATA[failure]]></category>
		<category><![CDATA[first – DCM]]></category>
		<category><![CDATA[HDK]]></category>
		<guid isPermaLink="false">https://www.justkannada.in/?p=131502</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,31,2024 (www.justkannada.in): ಸರ್ಕಾರ ಪತನ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಹೆಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯನವರ ಆಡಳಿತ ಸಹಿಸಲು ಆಗುತ್ತಿಲ್ಲ. ಯಾರು ಕುಮಾರಸ್ವಾಮಿ, ಏನು ಗೊತ್ತಿದೆ ಅವರಿಗೆ.  ಹೆಚ್ ಡಿಕೆಗೆ  ಅವರ ಸ್ಥಾನವನ್ನೇ ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು. ಹೆಚ್ ಡಿ ಕುಮಾರಸ್ವಾಮಿಗೆ ಯಾವ ಉತ್ತರವನ್ನೂ ಕೊಡಲ್ಲ.  ಮೊದಲು ಹೆಚ್ ಡಿ ಕುಮಾರಸ್ವಾಮಿ ಅವರ [&#8230;]</p>
<p>The post <a href="https://www.justkannada.in/central-minister-hdk-failure-care-first-dcm-dk-shivakumar/">ಮೊದಲು ಹೆಚ್ ಡಿಕೆ ಅವರ ವೈಪಲ್ಯ ನೋಡಿಕೊಳ್ಳಲಿ- ಡಿಸಿಎಂ ಡಿಕೆ ಶಿವಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,31,2024 (<a href="http://www.justkannada.in">www.justkannada.in</a>):</strong> ಸರ್ಕಾರ ಪತನ ಕುರಿತು ಮಾತನಾಡಿದ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಹೆಚ್ ಡಿ ಕುಮಾರಸ್ವಾಮಿಗೆ ಸಿಎಂ ಸಿದ್ದರಾಮಯ್ಯನವರ ಆಡಳಿತ ಸಹಿಸಲು ಆಗುತ್ತಿಲ್ಲ. ಯಾರು ಕುಮಾರಸ್ವಾಮಿ, ಏನು ಗೊತ್ತಿದೆ ಅವರಿಗೆ.  ಹೆಚ್ ಡಿಕೆಗೆ  ಅವರ ಸ್ಥಾನವನ್ನೇ ಉಳಿಸಿಕೊಳ್ಳಲು ಆಗುತ್ತಿಲ್ಲ ಎಂದು ಲೇವಡಿ ಮಾಡಿದರು.</p>
<p>ಹೆಚ್ ಡಿ ಕುಮಾರಸ್ವಾಮಿಗೆ ಯಾವ ಉತ್ತರವನ್ನೂ ಕೊಡಲ್ಲ.  ಮೊದಲು ಹೆಚ್ ಡಿ ಕುಮಾರಸ್ವಾಮಿ ಅವರ ವೈಪಲ್ಯ ನೋಡಿಕೊಳ್ಳಲಿ ನಾನು ಜೆಡಿಎಸ್ ಬಗ್ಗೆ ಹೆಚ್ಚು ಮಾತನಾಡಲ್ಲ ಎಂದು ಡಿಕೆ ಶಿವಕುಮಾರ್ ತಿಳಿಸಿದರು.</p>
<p>Key words: Central Minister, HDK, failure, care, first – DCM, DK Shivakumar</p>
<p>The post <a href="https://www.justkannada.in/central-minister-hdk-failure-care-first-dcm-dk-shivakumar/">ಮೊದಲು ಹೆಚ್ ಡಿಕೆ ಅವರ ವೈಪಲ್ಯ ನೋಡಿಕೊಳ್ಳಲಿ- ಡಿಸಿಎಂ ಡಿಕೆ ಶಿವಕುಮಾರ್ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
