<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CET Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cet/feed/" rel="self" type="application/rss+xml" />
	<link>https://www.justkannada.in/tag/cet/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 12 Apr 2025 08:46:46 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>CET Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cet/</link>
	<width>32</width>
	<height>32</height>
</image> 
	<item>
		<title>ಫಲಿತಾಂಶ ಉತ್ತಮಕ್ಕೆ ಇನ್ನೂ ಎರಡು ಅವಕಾಶ: ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ- ಎಚ್.ಪ್ರಸನ್ನ</title>
		<link>https://www.justkannada.in/puc-result-cet/</link>
		
		<dc:creator><![CDATA[prashanth]]></dc:creator>
		<pubDate>Sat, 12 Apr 2025 08:46:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[better]]></category>
		<category><![CDATA[CET]]></category>
		<category><![CDATA[chances]]></category>
		<category><![CDATA[H. Prasanna]]></category>
		<category><![CDATA[PUC result.]]></category>
		<guid isPermaLink="false">https://www.justkannada.in/?p=138911</guid>

					<description><![CDATA[<p>ಬೆಂಗಳೂರು,ಏಪ್ರಿಲ್,12,2025 (www.justkannada.in): ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ. ಹೊರನಾಡು ಕನ್ನಡಿಗರಿಗೆ ಇದೇ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ [&#8230;]</p>
<p>The post <a href="https://www.justkannada.in/puc-result-cet/">ಫಲಿತಾಂಶ ಉತ್ತಮಕ್ಕೆ ಇನ್ನೂ ಎರಡು ಅವಕಾಶ: ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ- ಎಚ್.ಪ್ರಸನ್ನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,12,2025 (<a href="http://www.justkannada.in">www.justkannada.in</a>):</strong> ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹೊರನಾಡು ಕನ್ನಡಿಗರಿಗೆ ಇದೇ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದ್ದು, ಪ್ರಾಧಿಕಾರ ಸಕಲ ರೀತಿಯ ತಯಾರಿ ನಡೆಸಿದೆ.</p>
<p>ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲುವುದು ಸರಿಯಲ್ಲ. ದ್ವಿತೀಯ ಪಿಯುಸಿಯ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವುದಕ್ಕೂ ಅವಕಾಶ ಇದ್ದು, ಅಲ್ಲಿ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಬಹುದು. ಸಿಇಟಿ ಬರೆದಿದ್ದರೆ ಮಾತ್ರ ಪಿಯುಸಿಯ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೂ ಸಿಇಟಿ ರ್ಯಾಂಕ್ (Rank) ಕೊಟ್ಟು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಮಾಡಬಹುದು. ಆದರೆ ಸಿಇಟಿಯೇ ಬರೆಯದಿದ್ದರೆ ರ್ಯಾಂಕ್ ಗೆ ಪರಿಗಣಿಸಲು ಆ ಸಂದರ್ಭದಲ್ಲಿ ಸಾಧ್ಯ ಇರುವುದಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.</p>
<p>ಕಳೆದ ವರ್ಷ ಕೂಡ 3ನೇ ಪರೀಕ್ಷೆಯಲ್ಲಿ ಅರ್ಹತೆಯಾದ ಆನೇಕರಿಗೆ ರ್ಯಾಂಕ್(Rank) ಕೊಟ್ಟು, ಪ್ರವೇಶಕ್ಕೆ ವ್ಯವಸ್ಥೆ ಮಾಡಲಾಗಿದೆ. ಹೀಗಾಗಿ ಸಿಇಟಿ ಪರೀಕ್ಷೆಯನ್ನು ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಬೇಡಿ. ಸಿಇಟಿ ಪರೀಕ್ಷೆ ಒಮ್ಮೆ ಮಾತ್ರ ನಡೆಸುವುದರಿಂದ ಅದನ್ನು ತಪ್ಪದೇ ಬರೆಯಬೇಕು ಎಂದು ಅವರು ಸಲಹೆ ನೀಡಿದ್ದಾರೆ.</p>
<p>ಈ ವರ್ಷ 3.3 ಲಕ್ಷ ಅಭ್ಯರ್ಥಿಗಳು ಸಿಇಟಿ ಬರೆಯಲು ಶುಲ್ಕ ಪಾವತಿಸಿದ್ದು, ಅವರಲ್ಲಿ ಇದುವರೆಗೂ 2.85 ಲಕ್ಷ ಮಂದಿ ತಮ್ಮ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಂಡಿದ್ದಾರೆ. ಇನ್ನೂ ಸುಮಾರು 45 ಸಾವಿರ ಮಂದಿ ಡೌನ್ ಮಾಡಿಕೊಳ್ಳಬೇಕಾಗಿದೆ ಎಂದು ಪ್ರಸನ್ನ ಅವರು ತಿಳಿಸಿದ್ದಾರೆ.</p>
<p>ಈ ವಿಷಯದಲ್ಲಿ ಪೋಷಕರು ಕೂಡ ಎಚ್ಚರವಹಿಸಬೇಕು. ಫಲಿತಾಂಶವನ್ನು ಉತ್ತಮ ಪಡಿಸಿಕೊಳ್ಳಲು ಸರ್ಕಾರ ಇನ್ನೂ ಎರಡು ಅವಕಾಶ ನೀಡುತ್ತಿದೆ. ಹೀಗಾಗಿ ಒಮ್ಮೆ ಮಾತ್ರ ನಡೆಯುವ ಸಿಇಟಿ ಪರೀಕ್ಷೆಯಿಂದ ಯಾರೂ ವಿಮುಖರಾಗುವುದು ಬೇಡ ಎಂದೂ ಪ್ರಸನ್ನ ತಿಳಿಸಿದ್ದಾರೆ.</p>
<p>Key words:  PUC result, chances, better, ,  CET,  H. Prasanna</p>
<p>The post <a href="https://www.justkannada.in/puc-result-cet/">ಫಲಿತಾಂಶ ಉತ್ತಮಕ್ಕೆ ಇನ್ನೂ ಎರಡು ಅವಕಾಶ: ಪಿಯುಸಿ ಅಂಕ ಕಡಿಮೆ ಬಂತೆಂದು ಸಿಇಟಿ ಮಿಸ್ ಮಾಡ್ಕೊಬೇಡಿ- ಎಚ್.ಪ್ರಸನ್ನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಇಟಿ ಅರ್ಜಿ ಭರ್ತಿ ಮತ್ತಷ್ಟು ಸರಳ, ಭದ್ರತೆಗೆ ಒತ್ತು- ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್</title>
		<link>https://www.justkannada.in/minister-m-c-sudhakar/</link>
		
		<dc:creator><![CDATA[prashanth]]></dc:creator>
		<pubDate>Mon, 13 Jan 2025 11:58:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[application]]></category>
		<category><![CDATA[CET]]></category>
		<category><![CDATA[Dr. M.C. Sudhakar]]></category>
		<category><![CDATA[minister]]></category>
		<category><![CDATA[Security]]></category>
		<category><![CDATA[simpler]]></category>
		<guid isPermaLink="false">https://www.justkannada.in/?p=134835</guid>

					<description><![CDATA[<p>ಬೆಂಗಳೂರು,ಜನವರಿ,13,2025 (www.justkannada.in):  ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಸರಳಗೊಳಿಸುವ ಮತ್ತು ಹಾಲಿ ಇರುವ ವ್ಯವಸ್ಥೆಗೆ ಮತ್ತಷ್ಟು ಭದ್ರತಾ ಉಪಕ್ರಮಗಳನ್ನು ಅಳವಡಿಸುವ ಮೂಲಕ ಹೊಸ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ ಇಲ್ಲಿ ಹೇಳಿದರು. ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಲ್ಲೇಶ್ವರದ ಕಚೇರಿಯಲ್ಲಿ ನಡೆದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ಕೆಸೆಟ್‌-24ರಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ಪತ್ರ ವಿತರಿಸಿದರು. ನಂತರ ಸಚಿವ [&#8230;]</p>
<p>The post <a href="https://www.justkannada.in/minister-m-c-sudhakar/">ಸಿಇಟಿ ಅರ್ಜಿ ಭರ್ತಿ ಮತ್ತಷ್ಟು ಸರಳ, ಭದ್ರತೆಗೆ ಒತ್ತು- ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,13,2025 (<a href="http://www.justkannada.in">www.justkannada.in</a>): </strong> ಸಿಇಟಿ ಅರ್ಜಿ ಭರ್ತಿ ಮಾಡುವುದನ್ನು ಸರಳಗೊಳಿಸುವ ಮತ್ತು ಹಾಲಿ ಇರುವ ವ್ಯವಸ್ಥೆಗೆ ಮತ್ತಷ್ಟು ಭದ್ರತಾ ಉಪಕ್ರಮಗಳನ್ನು ಅಳವಡಿಸುವ ಮೂಲಕ ಹೊಸ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೋಮವಾರ ಇಲ್ಲಿ ಹೇಳಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮಲ್ಲೇಶ್ವರದ ಕಚೇರಿಯಲ್ಲಿ ನಡೆದ ಹೆಚ್ಚುವರಿ ಕಟ್ಟಡ ನಿರ್ಮಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕುಸ್ಥಾಪನೆ ಮಾಡಿದರು. ಇದೇ ಸಂದರ್ಭದಲ್ಲಿ ಕೆಸೆಟ್‌-24ರಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ಸಾಂಕೇತಿಕವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮಾಣ ಪತ್ರ ವಿತರಿಸಿದರು.</p>
<p>ನಂತರ ಸಚಿವ ಸುಧಾಕರ್ ಮಾತನಾಡಿ, ಗ್ರಾಮೀಣ ಭಾಗದವರು ಸೈಬರ್‌ ಕೇಂದ್ರಗಳಿಗೆ ಹೋಗದೇ ಮೊಬೈಲ್‌ ಮೂಲಕವೇ ಸಿಇಟಿ ಅರ್ಜಿ ಭರ್ತಿ ಮಾಡುವ ಹಾಗೆ ಮಾಡಲಾಗುವುದು. ಅಕ್ರಮಗಳಿಗೂ ಅವಕಾಶ ಇಲ್ಲದಂತೆ ಭದ್ರತಾ ಕ್ರಮಗಳನ್ನೂ ಸೇರಿಸಲಾಗುವುದು. ಸದ್ಯದಲ್ಲೇ ಹೊಸ ವ್ಯವಸ್ಥೆಗೆ ಚಾಲನೆ ನೀಡಲಾಗುವುದು ಎಂದು ಅವರು ಹೇಳಿದರು.</p>
<p>ಇದೇ ಸಂದರ್ಭದಲ್ಲಿ ಸಚಿವರು ನೇಮಕಾತಿ ಪರೀಕ್ಷೆಗಳಿಗೆ ಒಮ್ಮೆ ಮಾತ್ರ ನೋಂದಣಿ ಮಾಡುವ ವ್ಯವಸ್ಥೆಯ ಪೋರ್ಟಲ್‌ ಗೂ ಚಾಲನೆ ನೀಡಿದರು. ಒಮ್ಮೆ ನೋಂದಣಿ ಮಾಡಿದವರು ವಿವಿಧ ರೀತಿಯ ನೇಮಕಾತಿ ಪರೀಕ್ಷೆಗಳಿಗೆ ಪದೇ ಪದೇ ಅರ್ಜಿ ಭರ್ತಿ ಮಾಡುವ ಅಗತ್ಯ ಇರುವುದಿಲ್ಲ. ನಿರ್ದಿಷ್ಟ ಸಂಖ್ಯೆಯನ್ನು ನಮೂದಿಸುವುದರ ಮೂಲಕ ಪರೀಕ್ಷಾ ಶುಲ್ಕ ಕಟ್ಟಿ ಅರ್ಹತೆಯನ್ನು ಪಡೆಯಬಹುದು. ಇದು ಕೆಇಎ ಮಾಡಿರುವ ವಿನೂತನ ಕ್ರಮ ಎಂದು ಸಚಿವ ಎಂ.ಸಿ ಸುಧಾಕರ್  ವಿವರಿಸಿದರು.</p>
<p><strong>ಕಂಪ್ಯೂಟರ್‌ ಆಧಾರಿತ ಪರೀಕ್ಷೆ:</strong></p>
<p>ನೇಮಕಾತಿ ಪರೀಕ್ಷೆಗಳಲ್ಲಿ ಮತ್ತಷ್ಟು ಪಾರದರ್ಶಕತೆ ತರುವ ಉದ್ದೇಶದಿಂದ ಕಂಪ್ಯೂಟರ್‌ ಆಧಾರಿತ ಪರೀಕ್ಷೆಗಳನ್ನು ನಡೆಸುವ ಬಗ್ಗೆ ಚಿಂತನೆ ನಡೆದಿದೆ. ಈ ಸಂಬಂಧ ಈಗಾಗಲೇ ಕೆಪಿಎಸ್‌ ಸಿ, ರಾಜೀವ್‌ ಗಾಂಧಿ ಆರೋಗ್ಯ ವಿವಿ ಸೇರಿದಂತೆ ಇತರ ಸಂಸ್ಥೆಗಳ ಜತೆ ಮಾತುಕತೆ ನಡೆಸಲಾಗಿದೆ. ಸದ್ಯಕ್ಕೆ ಕಡಿಮೆ ಸಂಖ್ಯೆಯ ಅಭ್ಯರ್ಥಿಗಳಿರುವ ಪರೀಕ್ಷೆಗಳನ್ನು ಈ ರೀತಿ ಮಾಡಿ, ನಂತರದ ದಿನಗಳಲ್ಲಿ ಎಲ್ಲ ಪರೀಕ್ಷೆಗಳಿಗೂ ವಿಸ್ತರಿಸುವ ಉದ್ದೇಶ ಇದೆ ಎಂದು ಹೇಳಿದರು.</p>
<p><strong>ಸಿಇಟಿ ಕೈಪಿಡಿ ಬಿಡುಗಡೆ:</strong></p>
<p>2025ನೇ ಸಾಲಿನ ಸಿಇಟಿ ಬಗ್ಗೆ ಸಂಕ್ಷಿಪ್ತ ಮಾಹಿತಿ ನೀಡುವ &#8220;ಸಿಇಟಿ ದಿಕ್ಸೂಚಿʼ ಕೈಪಿಡಿಯನ್ನೂ ಸಚಿವ ಎಂ.ಸಿ ಸುಧಾಕರ್ ಇದೇ ಸಂದರ್ಭದಲ್ಲಿ ಬಿಡುಗಡೆ ಮಾಡಿದರು. ಹನ್ನೆರಡು ಪುಟಗಳ ಕೈಪಿಡಿಯನ್ನು ಸರ್ಕಾರಿ, ಅನುದಾನಿತ, ನವೋದಯ ಮತ್ತು ಕೇಂದ್ರೀಯ ವಿದ್ಯಾಲಯಗಳ ಪಿಯುಸಿ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗುವುದು ಎಂದರು.</p>
<p><strong>30 ಕೋಟಿ ರೂ ವೆಚ್ಚದಲ್ಲಿ ಕಟ್ಟಡ</strong></p>
<p>ಮಲ್ಲೇಶ್ವರದಲ್ಲಿನ ಕೆಇಎ ಹಾಲಿ ಕಟ್ಟಡಕ್ಕೆ ಹೊಂದಿಕೊಂಡೇ ಹೆಚ್ಚುವರಿಯಾಗಿ 30 ಕೋಟಿ ರೂಪಾಯಿ ವೆಚ್ಚದಲ್ಲಿ ಹೊಸ ಕಟ್ಟಡ ನಿರ್ಮಾಣ ಮಾಡಲಾಗುತ್ತಿದೆ. ಸದ್ಯ ಕೆಇಎ ವೃತ್ತಿಪರ ಕೋರ್ಸ್‌ ಗಳ ಪ್ರವೇಶಕ್ಕೆ ಪರೀಕ್ಷೆ ಮತ್ತು ಕೌನ್ಸೆಲಿಂಗ್‌ ನಡೆಸುವುದಲ್ಲದೆ, ನೇಮಕಾತಿ ಪರೀಕ್ಷೆಗಳನ್ನೂ ಮಾಡುತ್ತಿದೆ. 2024ನೇ ಸಾಲಿನಲ್ಲಿ ದಾಖಲೆಯ 17 ನೇಮಕಾತಿ ಪರೀಕ್ಷೆಗಳನ್ನು ನಡೆಸಿ 6,052 ಮಂದಿಯ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಹೀಗಾಗಿ ಹೆಚ್ಚುವರಿ ಕಟ್ಟಡದ ಅಗತ್ಯ ಇದೆ. ಹಾಗೆಯೇ ಕೆಇಎ ಸಿಬ್ಬಂದಿ ಒಂದು ವರ್ಷದಲ್ಲಿ ದಾಖಲೆ ಸಂಖ್ಯೆಯ 17 ನೇಮಕಾತಿ ಪರೀಕ್ಷೆ ಮತ್ತು ಒಟ್ಟು 29.28 ಲಕ್ಷ ಅರ್ಜಿಗಳ ನಿರ್ವಹಣೆ ಮಾಡುವುದರ ಮೂಲಕ ಜನ ಮೆಚ್ಚುವ ಕೆಲಸ ಮಾಡಿದ್ದಾರೆ ಎಂದು ಶ್ಲಾಘಿಸಿದರು.</p>
<p><strong>‌ಪ್ರತ್ಯೇಕ ಸರ್ವರ್:</strong></p>
<p>ಕೆಇಎನಲ್ಲಿ ಪ್ರವೇಶ ಮತ್ತು ನೇಮಕಾತಿ ಪ್ರಕ್ರಿಯೆಗಳು ನಿರಂತರವಾಗಿ ನಡೆಯುತ್ತಿರುವ ಕಾರಣ ಸರ್ವರ್‌ ಮೇಲೆ ಒತ್ತಡ ಹೆಚ್ಚಿದೆ. ಹೀಗಾಗಿ ಪ್ರತ್ಯೇಕವಾದಂತಹ ಸರ್ವರ್‌ ಹೊಂದುವ ಬಗ್ಗೆಯೂ ಚಿಂತನೆ ನಡೆದಿದೆ. ಹಾಗೆಯೇ ಮುಂದಿನ ದಿನಗಳಲ್ಲಿ ನೇಮಕಾತಿ ಮತ್ತು ಪ್ರವೇಶ ಪರೀಕ್ಷೆಗಳ ಪ್ರತ್ಯೇಕ ವಿಭಾಗಗಳನ್ನು ತೆರೆಯುವ ಉದ್ದೆಶವೂ ಇದೆ ಎಂದು ಹೇಳಿದರು.</p>
<p>ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆಗಳ ದಿನಾಂಕಗಳನ್ನು ಸದ್ಯದಲ್ಲೇ ಪ್ರಕಟಿಸಲಾಗುವುದು ಎಂದು ಸಚಿವ ಸುಧಾಕರ್ ಅವರು ತಿಳಿಸಿದರು.</p>
<p>ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ್, ಕರ್ನಾಟಕ ಗೃಹ ನಿರ್ಮಾಣ ಮಂಡಳಿ ಅಧ್ಯಕ್ಷರೂ ಆದ ಶಾಸಕ ಶಿವಲಿಂಗೇಗೌಡ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹಮದ್‌, ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ, ಆಡಳಿತಾಧಿಕಾರಿ ಇಸ್ಲಾವುದ್ದೀನ್‌ ಜೆ.ಗದ್ಯಾಳ, ಶುಲ್ಕ ನಿಯಂತ್ರಣ ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ.ಶ್ರೀನಿವಾಸ ಗೌಡ, ವಿಶ್ರಾಂತ ಕುಲಪತಿ ಪ್ರೊ ತಿಮ್ಮೇಗೌಡ ಮತ್ತಿತರರು ಈ ಸಂದರ್ಭದಲ್ಲಿ ಇದ್ದರು.</p>
<p>Key words: CET, application, simpler, security, Minister, Dr. M.C. Sudhakar</p>
<p>The post <a href="https://www.justkannada.in/minister-m-c-sudhakar/">ಸಿಇಟಿ ಅರ್ಜಿ ಭರ್ತಿ ಮತ್ತಷ್ಟು ಸರಳ, ಭದ್ರತೆಗೆ ಒತ್ತು- ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಪ್ರಮಾಣವಚನ ಹಿನ್ನೆಲೆ: ಸಿಇಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಾಧಿಕಾರ ಕ್ರಮ, ಊಟದ ವ್ಯವಸ್ಥೆ..</title>
		<link>https://www.justkannada.in/cm-swearing-oath-traffic-cet-students/</link>
		
		<dc:creator><![CDATA[JK Desk]]></dc:creator>
		<pubDate>Fri, 19 May 2023 12:23:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CET]]></category>
		<category><![CDATA[CM- swearing- Oath]]></category>
		<category><![CDATA[students]]></category>
		<category><![CDATA[traffic]]></category>
		<guid isPermaLink="false">https://www.justkannada.in/?p=107479</guid>

					<description><![CDATA[<p>ಬೆಂಗಳೂರು,ಮೇ,19,2023(www.justkannada.in):  ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ. ಮುಖ್ಯವಾಗಿ, ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಸಮೀಪದಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವವರು ಬೆಳಿಗ್ಗೆ 8.30ರ ಹೊತ್ತಿಗೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಧ್ಯಾಹ್ನ [&#8230;]</p>
<p>The post <a href="https://www.justkannada.in/cm-swearing-oath-traffic-cet-students/">ಸಿಎಂ ಪ್ರಮಾಣವಚನ ಹಿನ್ನೆಲೆ: ಸಿಇಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಾಧಿಕಾರ ಕ್ರಮ, ಊಟದ ವ್ಯವಸ್ಥೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,19,2023(<a href="http://www.justkannada.in">www.justkannada.in</a>):</strong>  ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶನಿವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಸುತ್ತಮುತ್ತಲಿನ ಕಾಲೇಜುಗಳಲ್ಲಿ ಸಿಇಟಿ ಪರೀಕ್ಷೆ ಬರೆಯಲಿರುವ ಅಭ್ಯರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಹಲವು ಕ್ರಮಗಳನ್ನು ಕೈಗೊಂಡಿದೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಮುಖ್ಯವಾಗಿ, ಕಾರ್ಯಕ್ರಮ ನಡೆಯಲಿರುವ ಸ್ಥಳಕ್ಕೆ ಸಮೀಪದಲ್ಲಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯಲಿರುವವರು ಬೆಳಿಗ್ಗೆ 8.30ರ ಹೊತ್ತಿಗೆ ಪರೀಕ್ಷಾ ಕೇಂದ್ರಗಳನ್ನು ತಲುಪಬೇಕು ಎಂದು ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ಎಸ್.ರಮ್ಯಾ ತಿಳಿಸಿದ್ದಾರೆ.</p>
<p>ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಧ್ಯಾಹ್ನ ನಡೆಯಲಿರುವ ಗಣಿತದ ಪರೀಕ್ಷೆ ಮಾತ್ರ ಬರೆಯುತ್ತಿರುವವರು ಸಹ ಪರೀಕ್ಷಾ ಕೇಂದ್ರಗಳನ್ನು ಬೆಳಿಗ್ಗೆಯೇ ತಲುಪುವುದು ಒಳ್ಳೆಯದು. ಏಕೆಂದರೆ, ಪ್ರಮಾಣವಚನ ಸಮಾರಂಭದಿಂದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ ಉಂಟಾಗುವ ಸಂಭವವಿದೆ ಎಂದಿದ್ದಾರೆ.</p>
<p>ಒಂದು ವೇಳೆ ಅಭ್ಯರ್ಥಿಗಳು ಸಂಚಾರ ದಟ್ಟಣೆಗೆ ಸಿಲುಕಿಕೊಂಡಲ್ಲಿ ಪರೀಕ್ಷಾ ಪ್ರವೇಶಪತ್ರವನ್ನು ಪೊಲೀಸರಿಗೆ ತೋರಿಸಿದರೆ ಅಂತಹವರನ್ನು ಆದಷ್ಟು ಬೇಗ ಪರೀಕ್ಷಾ ಕೇಂದ್ರಗಳಿಗೆ ತಲುಪಿಸಲು ಅಗತ್ಯ ವ್ಯವಸ್ಥೆ ಮಾಡಿಕೊಡಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.<img loading="lazy" decoding="async" class="aligncenter size-full wp-image-107480" src="https://www.justkannada.in/wp-content/uploads/2023/05/traffic.jpg" alt="" width="500" height="281" srcset="https://www.justkannada.in/wp-content/uploads/2023/05/traffic.jpg 500w, https://www.justkannada.in/wp-content/uploads/2023/05/traffic-300x169.jpg 300w" sizes="auto, (max-width: 500px) 100vw, 500px" /></p>
<p>ಜತೆಗೆ, ವಿಠಲ ಮಲ್ಯ ರಸ್ತೆಯಲ್ಲಿನ ಸೆಂಟ್ ಜೋಸೆಫ್ಸ್ ಇಂಡಿಯನ್ ಪಿಯು ಕಾಲೇಜು ಕಂಠೀರವ ಕ್ರೀಡಾಂಗಣಕ್ಕೆ ತುಂಬಾ ಹತ್ತಿರದಲ್ಲಿದೆ. ಹೀಗಾಗಿ ಈ ಕೇಂದ್ರದಲ್ಲಿ ಸಿಇಟಿ ಬರೆಯುತ್ತಿರುವವರಿಗೆ ಮಾತ್ರ ಬೆಳಗ್ಗೆ ಉಪಾಹಾರ ಮತ್ತು ಮಧ್ಯಾಹ್ನ ಊಟದ ವ್ಯವಸ್ಥೆಯನ್ನು ಪ್ರಾಧಿಕಾರದ ವತಿಯಿಂದ ಏರ್ಪಡಿಸಲಾಗಿದೆ ಎಂದು ಅವರು ಹೇಳಿದ್ದಾರೆ.</p>
<p>ಕೆಳಕಂಡ ಪರೀಕ್ಷಾ ಕೇಂದ್ರಗಳಲ್ಲಿ ಸಿಇಟಿ ಬರೆಯುವವರು ಬೆಳಿಗ್ಗೆ 8.30ಕ್ಕೆ ಬರಲು ಸೂಚನೆ:</p>
<p>* ಬಿಷಪ್ ಕಾಟನ್ ಮಹಿಳಾ ಪದವಿಪೂರ್ವ ಕಾಲೇಜು, 3ನೇ ಅಡ್ಡರಸ್ತೆ, ಸಿಎಸ್ಐ ಕಾಂಪೌಂಡ್.</p>
<p>* ಗುಡ್ ವಿಲ್ ಬಾಲಕಿಯರ ಪದವಿಪೂರ್ವ ಕಾಲೇಜು, ಪ್ರೊಮೆನೇಡ್ ರಸ್ತೆ, ಫ್ರೇಸರ್ ಟೌನ್.</p>
<p>* ಸೆಂಟ್ ಜೋಸೆಫ್ಸ್ ಪದವಿಪೂರ್ವ ಕಾಲೇಜು, ರೆಸಿಡೆನ್ಸಿ ರಸ್ತೆ.</p>
<p>* ಸೆಂಟ್ ಜೋಸೆಫ್ಸ್ ಇಂಡಿಯನ್ ಪಿಯು ಕಾಲೇಜು, ವಿಠಲ್ ಮಲ್ಯ ರಸ್ತೆ.</p>
<p>* ಸೆಂಟ್ ಆ್ಯನ್ಸ್ ಬಾಲಕಿಯರ ಪಿಯು ಕಾಲೇಜು, ಮಿಲ್ಲರ್ಸ್ ರಸ್ತೆ.</p>
<p>* ಆರ್. ಬಿ.ಎ.ಎನ್.ಎಂ.ಎಸ್ ಪಿಯು ಕಾಲೇಜು, ಅಣ್ಣಾಸ್ವಾಮಿ ಮೊದಲಿಯಾರ್ ರಸ್ತೆ.</p>
<p>* ಎಸ್.ಜೆ.ಆರ್.ಸಿ. ಬಿಐಎಫ್ಆರ್ ಪಿಯು ಕಾಲೇಜು, ಆನಂದರಾವ್ ವೃತ್ತ.</p>
<p>* ಕ್ಯಾಥೆಡ್ರಲ್ ಕಾಂಪೋಸಿಟ್ ಪಿಯು ಕಾಲೇಜು, ರಿಚ್ಮಂಡ್ ರಸ್ತೆ.</p>
<p>* ಸೆಂಟ್ ಯುಫ್ರಿಶಿಯಸ್ ಬಾಲಕಿಯರ ಪ್ರೌಢಶಾಲೆ ಮತ್ತು ಕಾಂಪೋಸಿಟ್ ಪಿಯು ಕಾಲೇಜು, ಆಲ್ಬರ್ಟ್ ಸ್ಟ್ರೀಟ್, ರಿಚ್ಮಂಡ್ ಟೌನ್.</p>
<p>* ಸ್ಟ್ರೇಸಿ ಮೆಮೋರಿಯಲ್ ಕಾಂಪೋಸಿಟ್ ಪಿಯು ಕಾಲೇಜು, ಸೆಂಟ್ ಮಾರ್ಕ್ಸ್ ರಸ್ತೆ.</p>
<p>* ಹಸನತ್ ಮಹಿಳಾ ಪಿಯು ಕಾಲೇಜು, ಡಿಕನ್ಸನ್ ರಸ್ತೆ.</p>
<p>Key words: CM- swearing- Oath- traffic­ &#8211; CET- students</p>
<p>The post <a href="https://www.justkannada.in/cm-swearing-oath-traffic-cet-students/">ಸಿಎಂ ಪ್ರಮಾಣವಚನ ಹಿನ್ನೆಲೆ: ಸಿಇಟಿ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಪ್ರಾಧಿಕಾರ ಕ್ರಮ, ಊಟದ ವ್ಯವಸ್ಥೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಭೀತಿ : ಪರೀಕ್ಷಾ ಕೇಂದ್ರಗಳಿಗೆ ಬೇಗ ತೆರಳುವಂತೆ ಸಿಇಟಿ ಅಭ್ಯರ್ಥಿಗಳಿಗೆ ಸೂಚನೆ.</title>
		<link>https://www.justkannada.in/traffic-problem-bangalore-tomorrow-cet-aspirants-exam-centers/</link>
		
		<dc:creator><![CDATA[JK Desk]]></dc:creator>
		<pubDate>Fri, 19 May 2023 10:59:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Aspirants]]></category>
		<category><![CDATA[CET]]></category>
		<category><![CDATA[exam centers]]></category>
		<category><![CDATA[Traffic -problem - Bangalore –tomorrow]]></category>
		<guid isPermaLink="false">https://www.justkannada.in/?p=107470</guid>

					<description><![CDATA[<p>ಬೆಂಗಳೂರು,ಮೇ,19,2023(www.justkannada.in): ನಾಳೆಯಿಂದ ಎರಡು ದಿನಗಳ ಕಾಲ (ಮೇ 20 ಮತ್ತು 21) ಇಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಯಲಿದೆ. ಈ ಮಧ್ಯೆ ನಾಳೆಯೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಇರುವ ಹಿನ್ನೆಲೆ ಸಿಇಟಿ ಅಭ್ಯರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಬಿಸಿ ತಟ್ಟುವ ಸಾಧ್ಯತೆ ಇದೆ.  ಹೀಗಾಗಿ ಅಭ್ಯರ್ಥಿಗಳು ಬೇಗ ಪರೀಕ್ಷಾ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ. ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಪರೀಕ್ಷಾರ್ಥಿಗಳಿಗೆ ವಿಶೇಷ ಸೂಚನೆಯನ್ನು ನೀಡಿದ್ದಾರೆ. ನಾಳೆ [&#8230;]</p>
<p>The post <a href="https://www.justkannada.in/traffic-problem-bangalore-tomorrow-cet-aspirants-exam-centers/">ನಾಳೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಭೀತಿ : ಪರೀಕ್ಷಾ ಕೇಂದ್ರಗಳಿಗೆ ಬೇಗ ತೆರಳುವಂತೆ ಸಿಇಟಿ ಅಭ್ಯರ್ಥಿಗಳಿಗೆ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,19,2023(<a href="http://www.justkannada.in">www.justkannada.in</a>):</strong> ನಾಳೆಯಿಂದ ಎರಡು ದಿನಗಳ ಕಾಲ (ಮೇ 20 ಮತ್ತು 21) ಇಂಜಿನಿಯರಿಂಗ್‌ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್​ಗಳ ಪ್ರವೇಶಕ್ಕೆ ಸಿಇಟಿ ಪರೀಕ್ಷೆ ನಡೆಯಲಿದೆ. ಈ ಮಧ್ಯೆ ನಾಳೆಯೇ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಪ್ರಮಾಣವಚನ ಸ್ವೀಕಾರ ಸಮಾರಂಭ ಇರುವ ಹಿನ್ನೆಲೆ ಸಿಇಟಿ ಅಭ್ಯರ್ಥಿಗಳಿಗೆ ಟ್ರಾಫಿಕ್ ಸಮಸ್ಯೆ ಬಿಸಿ ತಟ್ಟುವ ಸಾಧ್ಯತೆ ಇದೆ.  ಹೀಗಾಗಿ ಅಭ್ಯರ್ಥಿಗಳು ಬೇಗ ಪರೀಕ್ಷಾ ಕೇಂದ್ರಗಳಿಗೆ ತೆರಳುವಂತೆ ಸೂಚನೆ ನೀಡಲಾಗಿದೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಟ್ರಾಫಿಕ್ ವಿಶೇಷ ಪೊಲೀಸ್ ಆಯುಕ್ತ ಡಾ.ಎಂ.ಎ.ಸಲೀಂ ಪರೀಕ್ಷಾರ್ಥಿಗಳಿಗೆ ವಿಶೇಷ ಸೂಚನೆಯನ್ನು ನೀಡಿದ್ದಾರೆ. ನಾಳೆ ಕಂಠೀರವ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿ ಹಾಗು ಡಿಸಿಎಂ ಸೇರಿ ಸಚಿವರ ಪ್ರಮಾಣ ವಚನ  ಕಾರ್ಯಕ್ರಮವಿದೆ. ಈ ಕಾರ್ಯಕ್ರಮಕ್ಕೆ ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರು ಅಗಮಿಸುವ ಸಾಧ್ಯತೆ ಇದೆ. ಅದ್ದರಿಂದ ನಗರದ ಹೃದಯಭಾಗದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇದೆ. ಹೀಗಾಗಿ ನಾಳೆ ನಡೆಯುವ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಬೆಳಗ್ಗೆ 9 ಗಂಟೆಯ ಒಳಗಾಗಿ ಪರೀಕ್ಷಾ ಕೇಂದ್ರಕ್ಕೆ ತಲುಪಬೇಕು. ಇಲ್ಲವಾದರೆ ಟ್ರಾಫಿಕ್​ನಲ್ಲಿ ಸಿಲುಕುವ ಸಾಧ್ಯತೆ ಇದೆ ಎಂದು ಸಲೀಂ ಹೇಳಿದ್ದಾರೆ.</p>
<p>ಈ ಕುರಿತು ಮಾತನಾಡಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯ ಅವರು,  ಈ ಬಾರಿ 2.6 ಲಕ್ಷ ವಿಧ್ಯಾರ್ಥಿಗಳು ಸಿಇಟಿ ಪರೀಕ್ಷೆಯನ್ನು ಬರೆಯಲಿದ್ದಾರೆ. ರಾಜ್ಯದಲ್ಲಿ ಒಟ್ಟು 592 ಪರೀಕ್ಷೆ ಸೆಂಟರ್ ​ಗಳಿದ್ದು, ಬೆಂಗಳೂರಿನಲ್ಲಿ ಒಟ್ಟು 122 ಸೆಂಟರ್​ಗಳಿವೆ. ಸುಮಾರು 23 ಸಾವಿರ ಸಿಬ್ಬಂದಿಗಳು ಪರೀಕ್ಷಾ ನಿರ್ವಹಣೆಯ ಕೆಲಸದಲ್ಲಿ ತೊಡಗಲಿದ್ದಾರೆ. ಯಾವುದೇ ಸಮಸ್ಯೆಗಳು ಬಾರದಂತೆ ಎಲ್ಲಾ ಸಿದ್ದತೆ ಮಾಡಿಕೊಂಡಿದ್ದೇವೆ. ಕಂಠೀರವ ಸ್ಟೇಡಿಯಂ ಸುತ್ತ – ಮುತ್ತ ಇರುವ ಪರೀಕ್ಷಾ ಕೇಂದ್ರಗಳ ಮಾಹಿತಿಗಳನ್ನ ವೆಬ್​ ಸೈಟ್​ನಲ್ಲಿ ಹಾಕುತ್ತೇವೆ. ಈ ಸ್ಟೇಡಿಯಂ ಸುತ್ತ – ಮುತ್ತಾ ಸೆಂಟರ್ ​ಗಳಿರುವ ವಿಧ್ಯಾರ್ಥಿಗಳು ಎರಡು ಗಂಟೆಗೂ ಮೊದಲೇ ಬರಬೇಕು” ಎಂದು ರಮ್ಯಾ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-104312" src="https://www.justkannada.in/wp-content/uploads/2023/03/cet.jpg" alt="" width="500" height="278" srcset="https://www.justkannada.in/wp-content/uploads/2023/03/cet.jpg 500w, https://www.justkannada.in/wp-content/uploads/2023/03/cet-300x167.jpg 300w" sizes="auto, (max-width: 500px) 100vw, 500px" /></p>
<p>8:30 ರ ವೇಳೆಗೆ ಪರೀಕ್ಷಾ ಕೇಂದ್ರಗಳಲ್ಲಿ ಅಭ್ಯರ್ಥಿಗಳು ಇರಬೇಕು. ಪಿಸಿಎಂ ಬರೆಯುವ ವಿಧ್ಯಾರ್ಥಿಗಳು ಸ್ವಲ್ಪ ಬೇಗ ಬರಬೇಕಾಗಬಹುದು. ಮಧ್ಯಾಹ್ನ ಪರೀಕ್ಷೆಗೆ ಬರುವವರು ಟ್ರಾಫಿಕ್ ನಲ್ಲಿ ಸಿಕ್ಕಿಕೊಳ್ಳುವ ಸಾಧ್ಯಾತೆಗಳು ಹೆಚ್ಚು ಎಂಬುದನ್ನು ಗಮನಿಸಬೇಕು.ಎಲ್ಲೆ ಟ್ರಾಫಿಕ್ ಸಮಸ್ಯೆ ಇದ್ದರೂ ಹಾಲ್ ಟಿಕೇಟ್ ತೋರಿಸಿ ನೀವು ಸೆಂಟರ್​ ಗಳನ್ನ ತಲುಪಬಹುದು. ರೋಡ್ ​ಗಳು ಕ್ಲೋಸ್ ಆಗಿದ್ದರೂ ಟ್ರಾಫಿಕ್ ಪೋಲಿಸರು ಅನುವು ಮಾಡಿಕೊಡ್ತಾರೆ. ಆದರೇ ಹಾಲ್ ಟಿಕೆಟ್ ಕಡ್ಡಾಯವಾಗಿ ತೋರಿಸಬೇಕಾಗುತ್ತದೆ. ಪೋಷಕರಿಗೂ ಜನಸಂದಣಿಯಿಂದ ಬಿಡಿಸಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.</p>
<p>Key words: Traffic -problem &#8211; Bangalore –tomorrow- CET -aspirants &#8211; exam centers</p>
<p>The post <a href="https://www.justkannada.in/traffic-problem-bangalore-tomorrow-cet-aspirants-exam-centers/">ನಾಳೆ ಬೆಂಗಳೂರಿನಲ್ಲಿ ಟ್ರಾಫಿಕ್ ಸಮಸ್ಯೆ ಭೀತಿ : ಪರೀಕ್ಷಾ ಕೇಂದ್ರಗಳಿಗೆ ಬೇಗ ತೆರಳುವಂತೆ ಸಿಇಟಿ ಅಭ್ಯರ್ಥಿಗಳಿಗೆ ಸೂಚನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಇಟಿ ಪರಿಷ್ಕೃತ  RANKING ಪಟ್ಟಿ ಬಿಡುಗಡೆ.</title>
		<link>https://www.justkannada.in/cet-revised-ranking-released-minisiter-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Sat, 01 Oct 2022 12:10:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[CET]]></category>
		<category><![CDATA[minisiter]]></category>
		<category><![CDATA[Ranking]]></category>
		<category><![CDATA[released]]></category>
		<category><![CDATA[revised]]></category>
		<guid isPermaLink="false">https://www.justkannada.in/?p=97472</guid>

					<description><![CDATA[<p>ಬೆಂಗಳೂರು, ಅಕ್ಟೋಬರ್,1,2022(www.justkannada.in):  ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದಂತೆ ಸಿಇಟಿ  ರ್ಯಾಂಕಿಂಗ್ ನ  ಪರಿಷ್ಕೃತ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ಬಿಡುಗಡೆ ಮಾಡಿದೆ. ಜುಲೈ 30ರಂದು ಹೊರಡಿಸಿದ್ದ ರ್ಯಾಂಕಿಂಗ್ ಪಟ್ಟಿ ಮತ್ತು ಈಗಿನ ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500 ರ್ಯಾಂಕಿಂಗ್‌ ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹೋದ ವರ್ಷವೇ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿ ಈ ವರ್ಷವೂ ಸಿಇಟಿ ಬರೆದಿದ್ದ [&#8230;]</p>
<p>The post <a href="https://www.justkannada.in/cet-revised-ranking-released-minisiter-ashwath-narayan/">ಸಿಇಟಿ ಪರಿಷ್ಕೃತ  RANKING ಪಟ್ಟಿ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್,1,2022(<a href="http://www.justkannada.in">www.justkannada.in</a>):</strong>  ಹೈಕೋರ್ಟ್ ಏಕಸದಸ್ಯ ಪೀಠದ ಆದೇಶದಂತೆ ಸಿಇಟಿ  ರ್ಯಾಂಕಿಂಗ್ ನ  ಪರಿಷ್ಕೃತ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಶನಿವಾರ ಬಿಡುಗಡೆ ಮಾಡಿದೆ.<img loading="lazy" decoding="async" class="aligncenter size-medium wp-image-96611" src="https://www.justkannada.in/wp-content/uploads/2022/09/jk-logo-300x38.jpg" alt="" width="300" height="38" srcset="https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w, https://www.justkannada.in/wp-content/uploads/2022/09/jk-logo.jpg 936w" sizes="auto, (max-width: 300px) 100vw, 300px" /></p>
<p>ಜುಲೈ 30ರಂದು ಹೊರಡಿಸಿದ್ದ ರ್ಯಾಂಕಿಂಗ್ ಪಟ್ಟಿ ಮತ್ತು ಈಗಿನ ಪರಿಷ್ಕೃತ ಪಟ್ಟಿಯಲ್ಲಿ ಮೊದಲ 500 ರ್ಯಾಂಕಿಂಗ್‌ ನಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಹೇಳಿದ್ದಾರೆ.</p>
<p>ಈ ಬಗ್ಗೆ ಮಾಹಿತಿ ನೀಡಿರುವ ಅವರು, ಹೋದ ವರ್ಷವೇ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಿ ಈ ವರ್ಷವೂ ಸಿಇಟಿ ಬರೆದಿದ್ದ 24 ಸಾವಿರ ಅಭ್ಯರ್ಥಿಗಳು 2021ರಲ್ಲಿ ಗಳಿಸಿದ್ದ ಅಂಕಗಳಲ್ಲಿ ಶೇಕಡಾ 6ರಷ್ಟು ಅಂಕಗಳನ್ನು ಕಡಿತಗೊಳಿಸಿದ ನಂತರ ಆ ವರ್ಷದ ಅಂಕಗಳ ಶೇಕಡ 50 ರಷ್ಟು ಮತ್ತು ಸಿಇಟಿಯಲ್ಲಿ ಪಡೆದ ಅಂಕಗಳ ಶೇಕಡ 50ರಷ್ಟನ್ನು ಪರಿಗಣಿಸಿ ಈ ಪರಿಷ್ಕೃತ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಇದರಲ್ಲಿ ಹೋದ ವರ್ಷದ 14 ವಿದ್ಯಾರ್ಥಿಗಳು ಮಾತ್ರ 500ರಿಂದ 1,000ನೇ ರ್ಯಾಂಕ್ ಮಧ್ಯೆ ಸ್ಥಾನ ಪಡೆದಿದ್ದಾರೆ ಎಂದು ವಿವರಿಸಿದರು.<img loading="lazy" decoding="async" class="aligncenter size-medium wp-image-89963" src="https://www.justkannada.in/wp-content/uploads/2022/05/sslc-300x168.jpg" alt="" width="300" height="168" srcset="https://www.justkannada.in/wp-content/uploads/2022/05/sslc-300x168.jpg 300w, https://www.justkannada.in/wp-content/uploads/2022/05/sslc.jpg 500w" sizes="auto, (max-width: 300px) 100vw, 300px" /></p>
<p>ಹಾಗೆಯೇ, 501ರಿಂದ 10,000ನೇ  ರ್ಯಾಂಕಿಂಗ್‌ ನಲ್ಲಿ ಹೋದ ವರ್ಷದ 2,063 ಅಭ್ಯರ್ಥಿಗಳು ಮತ್ತು 22,022 ಅಭ್ಯರ್ಥಿಗಳು 10,001ದಿಂದ  1 ಲಕ್ಷದವರೆಗಿನ ರ್ಯಾಂಕಿಂಗ್‌ ನಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಈ ಪರಿಷ್ಕೃತ ಪಟ್ಟಿಯು ಎಂಜಿನಿಯರಿಂಗ್, ಕೃಷಿ, ಯೋಗ, ನ್ಯಾಚುರೋಪತಿ ಕೋರ್ಸುಗಳಿಗೆ ಮಾತ್ರ ಅನ್ವಯವಾಗುತ್ತದೆ. ವೆಟರ್ನರಿ ಮತ್ತು ಫಾರ್ಮಸಿ ಕೋರ್ಸುಗಳಿಗೆ ಈ ಹಿಂದೆ ನೀಡಿರುವಂತೆ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಿ ರ್ಯಾಂಕಿಂಗ್ ನಿರ್ಧರಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.</p>
<p>2021ರಲ್ಲಿ ಕೊರೋನಾ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಮತ್ತು ಪ್ರಥಮ ಪಿಯುಸಿ ಅಂಕಗಳನ್ನು ಪರಿಗಣಿಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪರೀಕ್ಷೆ ನಡೆಸದೆ ತೇರ್ಗಡೆಗೊಳಿಸಲಾಗಿತ್ತು. ಬಳಿಕ, ದ್ವಿತೀಯ ಪಿಯುಸಿ ಅಂಕಗಳನ್ನು ಮಾತ್ರ ಪರಿಗಣಿಸಿ ಅವರಿಗೆ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಕೊಡಲಾಗಿತ್ತು. ಅಂಥವರ ಪೈಕಿ 24 ಸಾವಿರ ವಿದ್ಯಾರ್ಥಿಗಳು ಈ ವರ್ಷವೂ ಸಿಇಟಿ ಬರೆದಿದ್ದರು. ಇವರೆಲ್ಲ, ತಮ್ಮ ಸಿಇಟಿ ಅಂಕವನ್ನೂ ಪರಿಗಣಿಸಬೇಕೆಂದು ಕೋರಿ ಹೈಕೋರ್ಟಿನ ಮೆಟ್ಟಿಲು ಹತ್ತಿದ್ದನ್ನು ಇಲ್ಲಿ ಸ್ಮರಿಸಬಹುದು.</p>
<p>Key words: CET -Revised -Ranking –Released-minisiter-Ashwath narayan</p>
<p>The post <a href="https://www.justkannada.in/cet-revised-ranking-released-minisiter-ashwath-narayan/">ಸಿಇಟಿ ಪರಿಷ್ಕೃತ  RANKING ಪಟ್ಟಿ ಬಿಡುಗಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> ಬೆಂಗಳೂರಿನಲ್ಲಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ.</title>
		<link>https://www.justkannada.in/protest-students-cet-repeaters-parents-bangalore/</link>
		
		<dc:creator><![CDATA[JK Desk]]></dc:creator>
		<pubDate>Mon, 01 Aug 2022 09:51:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Bangalore]]></category>
		<category><![CDATA[CET]]></category>
		<category><![CDATA[parents]]></category>
		<category><![CDATA[protest]]></category>
		<category><![CDATA[repeaters]]></category>
		<category><![CDATA[students]]></category>
		<guid isPermaLink="false">https://www.justkannada.in/?p=94305</guid>

					<description><![CDATA[<p>ಬೆಂಗಳೂರು,ಆಗಸ್ಟ್,1,2022(www.justkannada.in): ಸಿಇಟಿ ಫಲಿತಾಂಶದಲ್ಲಿ ರಿಪಿಟರ್ಸ್ ಗೆ ಅನ್ಯಾಯ  ಆಗಿದೆ ಎಂದು ಆರೋಪಿಸಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರು ಇಂದು ಪ್ರತಿಭಟನೆ ನಡೆಸಿದರು. ಮಲ್ಲೇಶ್ವರಂನಲ್ಲಿರುವ  ಪರೀಕ್ಷಾ ಪ್ರಾಧಿಕಾರದ ಮುಂದೆ ಸಿಎಇಟಿ ರಿಪೀಟರ್ ವಿದ್ಯಾರ್ಥಿಗಳು ಹಾಗೂ ಪೋಷಕರು  ಪ್ರತಿಭಟನೆ ನಡೆಸಿದರು. ಸಿಇಟಿ ಅಂಕದ ಜತೆ ಪಿಯುಸಿ ಅಂಕ ಸೇರಿಸಿದೇ ಅನ್ಯಾಯ ಮಾಡಲಾಗಿದೆ. ಕಳೆದ ವರ್ಷ ಕೊರೋನಾದಿಂದ ಪರೀಕ್ಷೆ ರದ್ದಾಗಿತ್ತು.  ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆ ಮಾಡಲಾಗಿತ್ತು. ಈ ವರ್ಷ ಸಿಇಟಿ ಅಂಕದ ಜೊತೆ ಪಿಯು ಮಾರ್ಕ್ಸ್ [&#8230;]</p>
<p>The post <a href="https://www.justkannada.in/protest-students-cet-repeaters-parents-bangalore/"> ಬೆಂಗಳೂರಿನಲ್ಲಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,1,2022(<a href="http://www.justkannada.in">www.justkannada.in</a>):</strong> ಸಿಇಟಿ ಫಲಿತಾಂಶದಲ್ಲಿ ರಿಪಿಟರ್ಸ್ ಗೆ ಅನ್ಯಾಯ  ಆಗಿದೆ ಎಂದು ಆರೋಪಿಸಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರು ಇಂದು ಪ್ರತಿಭಟನೆ ನಡೆಸಿದರು.</p>
<p>ಮಲ್ಲೇಶ್ವರಂನಲ್ಲಿರುವ  ಪರೀಕ್ಷಾ ಪ್ರಾಧಿಕಾರದ ಮುಂದೆ ಸಿಎಇಟಿ ರಿಪೀಟರ್ ವಿದ್ಯಾರ್ಥಿಗಳು ಹಾಗೂ ಪೋಷಕರು  ಪ್ರತಿಭಟನೆ ನಡೆಸಿದರು. ಸಿಇಟಿ ಅಂಕದ ಜತೆ ಪಿಯುಸಿ ಅಂಕ ಸೇರಿಸಿದೇ ಅನ್ಯಾಯ ಮಾಡಲಾಗಿದೆ. ಕಳೆದ ವರ್ಷ ಕೊರೋನಾದಿಂದ ಪರೀಕ್ಷೆ ರದ್ದಾಗಿತ್ತು.  ಆಗ ಕೇವಲ ಸಿಇಟಿ ಅಂಕ ಮಾತ್ರ ಪರಿಗಣನೆ ಮಾಡಲಾಗಿತ್ತು.<img loading="lazy" decoding="async" class="aligncenter size-medium wp-image-69687" src="https://www.justkannada.in/wp-content/uploads/2021/07/protest-300x187.jpg" alt="" width="300" height="187" /></p>
<p>ಈ ವರ್ಷ ಸಿಇಟಿ ಅಂಕದ ಜೊತೆ ಪಿಯು ಮಾರ್ಕ್ಸ್  ಪರಿಗಣಿಸಿದ್ದಾರೆ. ಆದರೆ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳಿಗೆ ಪಿಯು ಅಂಕ ಸೇರಿಸಿದೆ ಅನ್ಯಾಯ ಮಾಡಿದ್ದಾರೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು.</p>
<p>Key words: Protest -students &#8211; CET -repeaters &#8211; parents – Bangalore.</p>
<p>The post <a href="https://www.justkannada.in/protest-students-cet-repeaters-parents-bangalore/"> ಬೆಂಗಳೂರಿನಲ್ಲಿ ಸಿಇಟಿ ರಿಪಿಟರ್ಸ್ ವಿದ್ಯಾರ್ಥಿಗಳು ಮತ್ತು ಪೋಷಕರಿಂದ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜುಲೈ 30 ರಂದು ಸಿಇಟಿ ಫಲಿತಾಂಶ ಪ್ರಕಟ.</title>
		<link>https://www.justkannada.in/cet-result-declared-30th-july/</link>
		
		<dc:creator><![CDATA[JK Desk]]></dc:creator>
		<pubDate>Mon, 25 Jul 2022 09:42:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[30th July.]]></category>
		<category><![CDATA[CET]]></category>
		<category><![CDATA[declared]]></category>
		<category><![CDATA[result]]></category>
		<guid isPermaLink="false">https://www.justkannada.in/?p=93935</guid>

					<description><![CDATA[<p>ಬೆಂಗಳೂರು,ಜುಲೈ,25,2022(www.justkannada.in):  ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ವಿಚಾರ ತಿಳಿಸಿರುವ ಸಚಿವ ಅಶ್ವಥ್ ನಾರಾಯಣ್, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ  ಕಟ್ಟುನಿಟ್ಟಾಗಿ ನಡೆಸಲಾಗಿತ್ತು&#8217; ಎಂದರು. ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ [&#8230;]</p>
<p>The post <a href="https://www.justkannada.in/cet-result-declared-30th-july/">ಜುಲೈ 30 ರಂದು ಸಿಇಟಿ ಫಲಿತಾಂಶ ಪ್ರಕಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,25,2022(<a href="http://www.justkannada.in">www.justkannada.in</a>):</strong>  ಜೂನ್ ಮಧ್ಯಭಾಗದಲ್ಲಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆಯ (ಸಿಇಟಿ) ಫಲಿತಾಂಶವನ್ನು ಇದೇ ಜುಲೈ 30ರಂದು ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.<img loading="lazy" decoding="async" class="aligncenter size-medium wp-image-71658" src="https://www.justkannada.in/wp-content/uploads/2021/07/justkannnada-mysore-300x38.jpg" alt="" width="300" height="38" /></p>
<p>ಈ ವಿಚಾರ ತಿಳಿಸಿರುವ ಸಚಿವ ಅಶ್ವಥ್ ನಾರಾಯಣ್, ವಿವಿಧ ವೃತ್ತಿಪರ ಕೋರ್ಸುಗಳಿಗೆ ಪ್ರವೇಶ ಪಡೆದುಕೊಳ್ಳಲು ನಡೆದಿದ್ದ ಸಿಇಟಿ ಪರೀಕ್ಷೆಯನ್ನು ಈ ಬಾರಿ ಬಿಗಿ ಭದ್ರತೆ ನಡುವೆ  ಕಟ್ಟುನಿಟ್ಟಾಗಿ ನಡೆಸಲಾಗಿತ್ತು&#8217; ಎಂದರು.<img loading="lazy" decoding="async" class="aligncenter size-medium wp-image-72886" src="https://www.justkannada.in/wp-content/uploads/2021/08/minister-ashwath-narayan-300x188.jpg" alt="" width="300" height="188" /></p>
<p>ಸಿಇಟಿ ಪರೀಕ್ಷೆ ನಡೆಸುವಾಗ ಸಿಬಿಎಸ್ ಸಿ ಮತ್ತು ಐಸಿಎಸ್ ಇ ಪಠ್ಯಕ್ರಮದಲ್ಲಿ 12ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳಿಗೂ ಅವಕಾಶ ಕೊಡಲಾಗಿತ್ತು. ಈಗ ಅವರ ಫಲಿತಾಂಶ ಬಂದಿದ್ದು, ಸಿಇಟಿ ಬರೆದಿದ್ದ ಈ ವಿದ್ಯಾರ್ಥಿಗಳು, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ತಮ್ಮ ಅಂಕಗಳನ್ನು ನಾಳೆ (ಜು.26) ಸಂಜೆಯೊಳಗೆ ಅಪ್ಲೋಡ್ ಮಾಡಬೇಕು ಎಂದು ಅವರು ಹೇಳಿದ್ದಾರೆ.</p>
<p>Key words: CET –result- declared &#8211; 30th July.</p>
<p>The post <a href="https://www.justkannada.in/cet-result-declared-30th-july/">ಜುಲೈ 30 ರಂದು ಸಿಇಟಿ ಫಲಿತಾಂಶ ಪ್ರಕಟ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ.</title>
		<link>https://www.justkannada.in/cet-result-september-20th-minister-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Fri, 03 Sep 2021 12:40:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[20th]]></category>
		<category><![CDATA[Ashwath Narayan]]></category>
		<category><![CDATA[CET]]></category>
		<category><![CDATA[minister]]></category>
		<category><![CDATA[result]]></category>
		<category><![CDATA[September]]></category>
		<guid isPermaLink="false">https://www.justkannada.in/?p=74790</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,3,2021(www.justkannada.in):  ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅಶ್ವಥ್ ನಾರಾಯಣ್, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದರು. ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ [&#8230;]</p>
<p>The post <a href="https://www.justkannada.in/cet-result-september-20th-minister-ashwath-narayan/">ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,3,2021(<a href="https://www.justkannada.in">www.justkannada.in</a>):</strong>  ಇದೇ ಸೆಪ್ಟೆಂಬರ್ 20ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (CET) ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ್ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಬೆಂಗಳೂರಿನಲ್ಲಿ ಶುಕ್ರವಾರ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅಶ್ವಥ್ ನಾರಾಯಣ್, ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು. ಕಳೆದ ವರ್ಷದಂತೆ ಈ ವರ್ಷವೂ ಸಿಇಟಿ ಪ್ರಕ್ರಿಯೆಯನ್ನು ಯಾವುದೇ ಗೊಂದಲ-ಸಮಸ್ಯೆ ಇಲ್ಲದೆ ಪೂರ್ಣಗೊಳಿಸಲಾಗುವುದು ಎಂದರು.</p>
<p>ಸಕಾಲಕ್ಕೆ ಫಲಿತಾಂಶ ನೀಡುವುದೂ ಸೇರಿ ನಿಗದಿತ ವೇಳಾಪಟ್ಟಿಯಂತೆ ಕೌನ್ಸಿಲಿಂಗ್ ಮುಗಿಸಲಾಗುವುದು. ಯಾವುದೇ ಕಾರಣಕ್ಕೂ ಶೈಕ್ಷಣಿಕ ವರ್ಷ ಹಳಿತಪ್ಪಲು ಬಿಡುವುದಿಲ್ಲ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.</p>
<p><strong>ಶುಲ್ಕದ ಬಗ್ಗೆ ಮುಂದಿನ ವಾರ ಸಭೆ:</strong></p>
<p>ಎಂಜಿನಿಯರಿಂಗ್ ಕಾಲೇಜು ಶುಲ್ಕ ಹೆಚ್ಚಳ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಚಿವ ಅಶ್ವಥ್ ನಾರಾಯಣ್,  ಈ ಬಗ್ಗೆ ಮುಂದಿನ ವಾರ ಸಭೆ ಇದೆ. ಅದರಲ್ಲಿ ವಿದ್ಯಾರ್ಥಿಗಳ ಹಿತ ದೃಷ್ಟಿಯಲ್ಲಿಟ್ಟುಕೊಂಡು ಎಲ್ಲ ಅಂಶಗಳ ಬಗ್ಗೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದರು.</p>
<p><strong>ಹೆಚ್ಚು ಶುಲ್ಕ ವಸೂಲಿ ಮಾಡಿದರೆ ಕ್ರಮ.</strong></p>
<p>ಖಾಸಗಿ ಪದವಿ ಕಾಲೇಜುಗಳಲ್ಲಿ ಶುಲ್ಕ ಹೆಚ್ಚಳ ಮಾಡುತ್ತಿರುವ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಗಮನ ಸೆಳೆದಾಗ ಉತ್ತರಿಸಿದ ಸಚಿವ ಅಶ್ವಥ್ ನಾರಾಯಣ್, “ರಾಷ್ಟ್ರೀಯ ಶಿಕ್ಷಣ ನೀತಿ ನೆಪದಲ್ಲಿ ಶುಲ್ಕ ಹೆಚ್ಚಳಕ್ಕೆ ಅವಕಾಶವೇ ಇಲ್ಲ. ವಿದ್ಯಾರ್ಥಿಗಳಿಗೆ ದುಬಾರಿ ಶುಲ್ಕ ವಿಧಿಸಿ ಕಾಲೇಜು ನಡೆಸುವುದು ಸರಿಯಲ್ಲ, ಗುಣಮಟ್ಟದ ಶಿಕ್ಷಣ ಕೊಡುವುದಷ್ಟೇ ಸರಕಾರದ ಉದ್ದೇಶ. ಈ ಬಗ್ಗೆ ದೂರುಗಳು ಬಂದರೆ ಗಮನಹರಿಸಿ ಆಯಾ ಕಾಲೇಜುಗಳ ವಿರುದ್ಧ ಕ್ರಮ ಜರುಗಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.</p>
<p>ವಿದ್ಯಾರ್ಥಿಗಳು ಸರಕಾರಿ ಕಾಲೇಜುಗಳಲ್ಲೇ ದಾಖಲಾಗಬೇಕು. ಅಲ್ಲಿ ಕಡಿಮೆ ಶುಲ್ಕದಲ್ಲಿ ಪದವಿ ನೀಡಲಾಗುವುದು. ಅದರಲ್ಲೂ ವಿದ್ಯಾರ್ಥಿನಿಯರಿಗೆ ಉಚಿತ ಶಿಕ್ಷಣ ಸೌಲಭ್ಯವಿದೆ. ಕೆಲ ಖಾಸಗಿ ಸಂಸ್ಥೆಗಳು ಉದ್ದೇಶಪೂರ್ವಕವಾಗಿ ಹೆಚ್ಚು ಶುಲ್ಕ ವಸೂಲಿ ಮಾಡುತ್ತಿವೆ. ಆ ಬಗ್ಗೆ ಕ್ರಮ ವಹಿಸಲಾಗುವುದು ಎಂದು ಅವರು ಹೇಳಿದರು.</p>
<p>ಪದವಿ ಕಾಲೇಜುಗಳಿಗೆ ಶುಲ್ಕ ನಿಗದಿ ಮಾಡಲು ಸರಕಾರದ ಮಟ್ಟದಲ್ಲಿ ಸಮಿತಿ ಇಲ್ಲ. ಹೀಗಾಗಿ, ಕೆಲ ಕಾಲೇಜುಗಳು ಇದನ್ನೇ ದುರುಪಯೋಗ ಮಾಡಿಕೊಳ್ಳುತ್ತಿವೆ. ಸಮಿತಿ ಇಲ್ಲ ಎಂದ ಮಾತ್ರಕ್ಕೆ ದುಬಾರಿ ಶುಲ್ಕ ವಿಧಿಸುವ ಹಾಗಿಲ್ಲ ಎಂದ ಸಚಿವ ಅಶ್ವಥ್ ನಾರಾಯಣ್, ಪದವಿ ಕಾಲೇಜುಗಳಿಗೆ ಅಕ್ಟೋಬರ್ 1 ರವರೆಗೂ ದಾಖಲು ಆಗಬಹುದು. ಅದಕ್ಕೆ ಅವಕಾಶ ನೀಡಲಾಗಿದೆ ಎಂದರು.</p>
<p><strong>ಸಿದ್ದರಾಮಯ್ಯ ಅವರಿಗೆ ಅಧಿವೇಶನದಲ್ಲಿ ಉತ್ತರ:</strong></p>
<p>ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಈಗಾಗಲೇ ಮಾಧ್ಯಮಗಳ ಮೂಲಕ, ವಿವಿಧ ವೇದಿಕೆಗಳಲ್ಲಿ ಉತ್ತರ ನೀಡಲಾಗಿದೆ. ಇದರ ಜತೆಗೆ ಅವರಿಗೆ ವಿಧಾನಮಂಡಲ ಅಧಿವೇಶನದಲ್ಲೂ ಸಮಗ್ರವಾಗಿ ಉತ್ತರ ಕೊಡಲಾಗುವುದು ಎಂದು ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು.</p>
<p>ಕೇವಲ ರಾಜಕೀಯದ ಉದ್ದೇಶ ಇಟ್ಟುಕೊಂಡು ವಿರೋಧ ಮಾಡುವವರಿಗೆ ಏನೂ ಮಾಡಲಾಗದು. ನೀತಿಯ ಬಗ್ಗೆ ಸಮಾಜದಲ್ಲಿ ಅಪನಂಬಿಕೆ ಮೂಡಿಸಲು ವಿರೋಧ ಪಕ್ಷಗಳು ಹೀಗೆ ಆರೋಪ ಮಾಡುತ್ತಿವೆ. ಇದು ಕೇವಲ ಒಂದು ಒಳ್ಳೆಯ ಕಾರ್ಯಕ್ರಮದ ವಿರುದ್ಧ ಅಪಪ್ರಚಾರ ಮಾಡುವ ಹುನ್ನಾರವಷ್ಟೇ ಎಂದು ದೂರಿದರು.</p>
<p>ಹೊಸ ಶಿಕ್ಷಣ ನೀತಿಯ ಪ್ರಕ್ರಿಯೆಗಳು ಪ್ರಾರಂಭವಾಗಿ 7 ವರ್ಷಗಳೇ ಆಗಿದ್ದು, ಪ್ರಸಕ್ತ ವರ್ಷದಿಂದ ಜಾರಿ ಮಾಡಲಾಗುತ್ತಿದೆ. ಶಿಕ್ಷಣದ ವ್ಯವಸ್ಥೆಯಲ್ಲಿ ಇರುವ ನ್ಯೂನತೆಗಳನ್ನು ಸರಿಪಡಿಸಲು ಇದನ್ನು ತರಲಾಗಿದೆ. ಸಾಕಷ್ಟು ಪೂರ್ವಸಿದ್ಧತೆ, ಚರ್ಚೆ, ತಯಾರಿ ಮಾಡಿಕೊಂಡೇ ಶಿಕ್ಷಣ ನೀತಿಯನ್ನು ಜಾರಿ ಮಾಡಲಾಗುತ್ತಿದೆಯೇ ಹೊರತು ಆತುರಾತುರವಾಗಿ ತರುತ್ತಿರುವುದಲ್ಲ ಎಂದು ಡಾ.ಅಶ್ವತ್ ನಾರಾಯಣ್ ಸ್ಪಷ್ಟ ಮಾತುಗಳಲ್ಲಿ ತಿಳಿಸಿದರು.<img loading="lazy" decoding="async" class="aligncenter size-full wp-image-70223" src="https://www.justkannada.in/wp-content/uploads/2021/07/dsf.jpg" alt="" width="800" height="445" /></p>
<p>ಸಿದ್ದರಾಮಯ್ಯ ಅವರು ಓರ್ವ ಹಿರಿಯ ರಾಜಕಾರಣಿ. ಇಂಥ ಪ್ರಕ್ರಿಯೆಗಳೆಲ್ಲ ಹೇಗೆ ನಡೆಯುತ್ತವೆ ಎನ್ನುವುದು ಅವರಿಗೆ ಗೊತ್ತಿಲ್ಲದೆ ಇಲ್ಲ. ಕೇವಲ ಅವರು ರಾಜಕಾರಣ ಮಾಡುತ್ತಿದ್ದಾರೆ. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಅನುಷ್ಠಾನ ಮಾಡಲಾಗುತ್ತಿದೆ. ಸಂಪುಟದಲ್ಲೂ ಚರ್ಚಿಸಿ ಒಪ್ಪಿಗೆ ಪಡೆಯಲಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ ಸಂಪೂರ್ಣವಾಗಿ ವಿದ್ಯಾರ್ಥಿ ಕೇಂದ್ರಿತ. ಮಕ್ಕಳ ಅಭಿವೃದ್ಧಿಗೆ ಪೂರಕವಾಗಿದೆ. ಈ ಬಗ್ಗೆ ಎಲ್ಲಿ ಬೇಕಾದರೂ ಚರ್ಚೆ ಮಾಡಲು ನಾವು ತಯಾರಿದ್ದೇವೆ ಎಂದು ಸಚಿವ ಅಶ್ವಥ್ ನಾರಾಯಣ್ ತಿಳಿಸಿದರು.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: CET -Result – September- 20<sup>th</sup>-minister –ashwath narayan</p>
<p>The post <a href="https://www.justkannada.in/cet-result-september-20th-minister-ashwath-narayan/">ಸೆಪ್ಟೆಂಬರ್ 20ಕ್ಕೆ ಸಿಇಟಿ ಫಲಿತಾಂಶ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಇಟಿ ಮುಂದೂಡಿಕೆ; ಅಗಸ್ಟ್‌ ನಲ್ಲಿ ನಡೆಯಲಿರುವ ಪರೀಕ್ಷೆ&#8230;.</title>
		<link>https://www.justkannada.in/cet-postponement-examination-held-august/</link>
		
		<dc:creator><![CDATA[JK Desk]]></dc:creator>
		<pubDate>Wed, 12 May 2021 12:28:19 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[August]]></category>
		<category><![CDATA[CET]]></category>
		<category><![CDATA[examination]]></category>
		<category><![CDATA[held]]></category>
		<category><![CDATA[Postponement]]></category>
		<guid isPermaLink="false">https://www.justkannada.in/?p=64956</guid>

					<description><![CDATA[<p>ಬೆಂಗಳೂರು,ಮೇ,12,2021(www.justkannada.in):  ಕೋವಿಡ್‌ ಎರಡನೇ ಅಲೆಯಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು  ಮುಂದೂಡಲಾಗಿದ್ದು  ಈ ಹಿನ್ನೆಲೆಯಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೂ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ. ಈ ಬಗ್ಗೆ ಪ್ರಕಟಣೆ ನೀಡಿರುವ ಡಿಸಿಎಂ ಅಶ್ವಥ್ ನಾರಾಯಣ್, ಹೊಸ ವೇಳಾಪಟ್ಟಿಯಂತೆ ಮುಂಬರುವ ಅಗಸ್ಟ್‌ 28 &#38; 29ರಂದು ಸಿಇಟಿ ನಡೆಯಲಿದೆ. ಹಾಗೆಯೇ, 30ರಂದು ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಶೀಘ್ರದಲ್ಲಿಯೇ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು [&#8230;]</p>
<p>The post <a href="https://www.justkannada.in/cet-postponement-examination-held-august/">ಸಿಇಟಿ ಮುಂದೂಡಿಕೆ; ಅಗಸ್ಟ್‌ ನಲ್ಲಿ ನಡೆಯಲಿರುವ ಪರೀಕ್ಷೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,12,2021(<a href="https://www.justkannada.in">www.justkannada.in</a>):</strong>  ಕೋವಿಡ್‌ ಎರಡನೇ ಅಲೆಯಿಂದಾಗಿ ಈಗಾಗಲೇ ದ್ವಿತೀಯ ಪಿಯುಸಿ ಪರೀಕ್ಷೆಯನ್ನು  ಮುಂದೂಡಲಾಗಿದ್ದು  ಈ ಹಿನ್ನೆಲೆಯಲ್ಲಿ 2021ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಯನ್ನೂ ಮುಂದೂಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವರು ಆದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಈ ಬಗ್ಗೆ ಪ್ರಕಟಣೆ ನೀಡಿರುವ ಡಿಸಿಎಂ ಅಶ್ವಥ್ ನಾರಾಯಣ್, ಹೊಸ ವೇಳಾಪಟ್ಟಿಯಂತೆ ಮುಂಬರುವ ಅಗಸ್ಟ್‌ 28 &amp; 29ರಂದು ಸಿಇಟಿ ನಡೆಯಲಿದೆ. ಹಾಗೆಯೇ, 30ರಂದು ಕನ್ನಡ ಭಾಷಾ ಪರೀಕ್ಷೆ ಇರುತ್ತದೆ. ಶೀಘ್ರದಲ್ಲಿಯೇ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗುವುದು ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮಾಹಿತಿ ನೀಡಿದ್ದಾರೆ.</p>
<p>ಈ ಮೊದಲು ಪ್ರಕಟಿಸಲಾಗಿದ್ದ ವೇಳಾಪಟ್ಟಿಯಂತೆ ಜುಲೈ 7 &amp; 8 ರಂದು ಸಿಇಟಿ ಹಾಗೂ 9ರಂದು ಕನ್ನಡ ಪರೀಕ್ಷೆ ನಡೆಯಬೇಕಾಗಿತ್ತು.<img loading="lazy" decoding="async" class="aligncenter size-medium wp-image-64957" src="https://www.justkannada.in/wp-content/uploads/2021/05/cet-300x150.jpg" alt="cet-postponement-examination-held-august" width="300" height="150" /></p>
<p>ಹೆಚ್ಚಿನ ವಿವರಗಳಿಗೆ https://cetonline.karnataka.gov.in/kea/ ವೆಬ್‌ ತಾಣಕ್ಕೆ ಭೇಟಿ ನೀಡಬಹುದು. ವಿದ್ಯಾರ್ಥಿಗಳು ಕೋವಿಡ್‌ನಿಂದ ಸುರಕ್ಷಿತವಾಗಿರಿ ಮತ್ತೂ ಪಿಯುಸಿ ಮತ್ತು ಸಿಇಟಿ ಪರೀಕ್ಷೆಗೆ ಉತ್ತಮ ಸಿದ್ಧತೆ ಮಾಡಿಕೊಳ್ಳಿ ಎಂದು ಡಾ.ಅಶ್ವತ್ಥನಾರಾಯಣ ಹಾರೈಸಿದ್ದಾರೆ.</p>
<p>Key words: CET –postponement-Examination &#8211; held -August.</p>
<p>The post <a href="https://www.justkannada.in/cet-postponement-examination-held-august/">ಸಿಇಟಿ ಮುಂದೂಡಿಕೆ; ಅಗಸ್ಟ್‌ ನಲ್ಲಿ ನಡೆಯಲಿರುವ ಪರೀಕ್ಷೆ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಇಟಿ ಫಲಿತಾಂಶ ಪ್ರಕಟ: ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್: ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ ನೋಡಿ&#8230;</title>
		<link>https://www.justkannada.in/cet-result-dcm-ashwath-narayan-counseling-october/</link>
		
		<dc:creator><![CDATA[JK Desk]]></dc:creator>
		<pubDate>Fri, 21 Aug 2020 11:22:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[CET]]></category>
		<category><![CDATA[Counseling]]></category>
		<category><![CDATA[DCM]]></category>
		<category><![CDATA[october]]></category>
		<category><![CDATA[result]]></category>
		<guid isPermaLink="false">https://www.justkannada.in/?p=35472</guid>

					<description><![CDATA[<p>ಬೆಂಗಳೂರು,ಆ,21,2020(www.justkannada.in):  ಮಹಾಮಾರಿ ಕೋವಿಡ್-19 ನಡುವೆಯೂ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬೆಂಗಳೂರಿನಲ್ಲಿ ಗುರುವಾರ ಪ್ರಕಟಿಸಿದರು. ಎಂಜಿನಿಯರಿಂಗ್, ಪಶುವೈದ್ಯಕೀಯ, ಬಿಎಸ್ಸಿ (ಕೃಷಿ), ಬಿ- ಫಾರ್ಮಾ, ಡಿ-ಪಾರ್ಮಾ, ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗಿತ್ತು. ವರಮಹಾಲಕ್ಷ್ಮಿ ಹಬ್ಬದಂದು ಪರೀಕ್ಷೆ ನಡೆಸಿದ್ದ ಕೆಇಎ, ಗೌರಿ ಹಬ್ಬದಂದು ಫಲಿತಾಂಶ ಪ್ರಕಟಿಸಿದೆ. ದಾಖಲೆಯ 20 ದಿನಗಳಲ್ಲೇ ಫಲಿತಾಂಶ [&#8230;]</p>
<p>The post <a href="https://www.justkannada.in/cet-result-dcm-ashwath-narayan-counseling-october/">ಸಿಇಟಿ ಫಲಿತಾಂಶ ಪ್ರಕಟ: ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್: ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ ನೋಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,21,2020(<a href="https://www.justkannada.in">www.justkannada.in</a>):  ಮಹಾಮಾರಿ ಕೋವಿಡ್-19 ನಡುವೆಯೂ ವೃತ್ತಿಪರ ಶಿಕ್ಷಣ ಕೋರ್ಸುಗಳ ಪ್ರವೇಶಕ್ಕಾಗಿ ನಡೆಸಲಾಗಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶವನ್ನು ಉನ್ನತ ಶಿಕ್ಷಣ ಸಚಿವರೂ ಆದ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಬೆಂಗಳೂರಿನಲ್ಲಿ ಗುರುವಾರ ಪ್ರಕಟಿಸಿದರು.<img loading="lazy" decoding="async" class="aligncenter size-medium wp-image-35473" src="https://www.justkannada.in/wp-content/uploads/2020/08/dcd-300x200.jpg" alt="cet-result-dcm-ashwath-narayan-counseling-october" width="300" height="200" /></p>
<p>ಎಂಜಿನಿಯರಿಂಗ್, ಪಶುವೈದ್ಯಕೀಯ, ಬಿಎಸ್ಸಿ (ಕೃಷಿ), ಬಿ- ಫಾರ್ಮಾ, ಡಿ-ಪಾರ್ಮಾ, ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ ಕೋರ್ಸುಗಳ ಪ್ರವೇಶಕ್ಕಾಗಿ ಸಿಇಟಿ ನಡೆಸಲಾಗಿತ್ತು. ವರಮಹಾಲಕ್ಷ್ಮಿ ಹಬ್ಬದಂದು ಪರೀಕ್ಷೆ ನಡೆಸಿದ್ದ ಕೆಇಎ, ಗೌರಿ ಹಬ್ಬದಂದು ಫಲಿತಾಂಶ ಪ್ರಕಟಿಸಿದೆ. ದಾಖಲೆಯ 20 ದಿನಗಳಲ್ಲೇ ಫಲಿತಾಂಶ ಕೊಟ್ಟಿರುವುದು ಕೆಇಎನ ಹೆಗ್ಗಳಿಕೆ ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಮೆಚ್ಚುಗೆ ವ್ಯಕ್ತಪಡಿಸಿದರು.</p>
<p>ಇಡೀ ದೇಶಕ್ಕೆ ಸಿಇಟಿಯನ್ನು ಕೊಟ್ಟು ಉನ್ನತ ಶಿಕ್ಷಣಕ್ಕೆ ಹೊಸ ಆಯಾಮ ನೀಡಿದ ಕರ್ನಾಟಕದಲ್ಲಿ ಈ ವರ್ಷ ಕೋವಿಡ್ ಕಾರಣಕ್ಕೆ ಪರೀಕ್ಷೆ ನಡೆಸುವುದೇ ಕಷ್ಟವೆನ್ನುವ ಪರಿಸ್ಥಿತಿ ತಲೆದೋರಿತ್ತು. ಆದರೆ, ವಿದ್ಯಾರ್ಥಿಗಳು ಹಾಗೂ ಪೋಷಕರ ಹಿತದೃಷ್ಟಿಯಿಂದ ಪರೀಕ್ಷೆಯನ್ನು ನಡೆಸಲಾಯಿತಲ್ಲದೆ, ಕೋವಿಡ್ ಪಾಸಿಟೀವ್ ಇದ್ದ 63 ವಿದ್ಯಾರ್ಥಿಗಳಿಗೂ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಸಿಇಟಿ ಇತಿಹಾಸದಲ್ಲಿ ಮೈಲುಗಲ್ಲಾಗಿ ಉಳಿಯಲಿದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಹೇಳಿದರು.</p>
<p>ರ್ಯಾಂಕ್ ಪಡೆದವರ ಪಟ್ಟಿ&#8230;.</p>
<p><strong>ಎಂಜಿನಿಯರಿಂಗ್:</strong></p>
<p>1.ಎಂ. ರಕ್ಷಿತ್: ಬೆಂಗಳೂರಿನ ಆರ್.ವಿ. ಪಿಯು ಕಾಲೇಜು</p>
<p>2.ಆರ್. ಶುಭನ್: ಬೆಂಗಳೂರಿನ ಶ್ರೀ ಚೈತನ್ಯ ಇ ಟೆಕ್ನೋ ಕಾಲೇಜು</p>
<p>3.ಎಂ.ಶಶಾಂಕ್ ಬಾಲಾಜಿ: ಹುಬ್ಬಳ್ಳಿಯ ಬೇಸ್ ಪಿಯು ಕಾಲೇಜು</p>
<p>4.ಪಿ. ಶಶಾಂಕ್: ಮಂಗಳೂರಿನ ಎಕ್ಸ್’ಪರ್ಟ್ ಕಾಲೇಜು</p>
<p>5.ಸಂದೀಪನ್ ನಸ್ಕರ್: ಹೊರನಾಡ ಕನ್ನಡಿಗ ವಿದ್ಯಾರ್ಥಿ</p>
<p>&nbsp;</p>
<p><strong>ಬಿಎಸ್ಸಿ ಅಗ್ರಿ:</strong></p>
<p>1.ವರುಣ್ ಗೌಡ ಎ.ಬಿ.: ಮಂಗಳೂರಿನ ಎಕ್ಸ್’ಪರ್ಟ್ ಕಾಲೇಜು</p>
<p>2.ಕೆ. ಸಂಜನಾ: ಮೈಸೂರು ಬೇಸ್ ಕಾಲೇಜು</p>
<p>3.ಲೋಕೇಶ್ ಬಿ. ಜೋಗಿ: ಮೈಸೂರಿನ ಶ್ರೀ ರಾಮಕೃಷ್ಣ ವಿದ್ಯಾಶಾಲ ಪಿಯು ಕಾಲೇಜು</p>
<p>4.ಪಿ.ಪಿ. ಅರನವ್ ಅಯ್ಯಪ್ಪ: ಮೂಡಬಿದಿರೆಯ ಆಳ್ವಾಸ್ ಕಾಲೇಜು</p>
<p>5.ಪ್ರಜ್ವಲ್ ಕಶ್ಯಪ್: ಬೆಂಗಳೂರಿನ ವಿದ್ಯಾಮಂದಿರ ಪಿಯು ಕಾಲೇಜು</p>
<p>&nbsp;</p>
<p><strong>ಪಶುವೈದ್ಯ ವಿಜ್ಞಾನ:</strong></p>
<p>1.ಪಿ. ಸಾಯಿ ವಿವೇಕ್: ಬೆಂಗಳೂರಿನ ನಾರಾಯಣ ಇ- ಟೆಕ್ನೋ ಶಾಲೆ</p>
<p>2.ಆರ್ಯನ್ ಮಹಾಲಿಂಗಪ್ಪ ಚನ್ನಲ್: ಕೋಟಾದ ಪ್ರಗತಿ ಪಬ್ಲಿಕ್ ಶಾಲೆ</p>
<p>3.ಕೆ. ಸಂಜನಾ: ಮೈಸೂರಿನ ಬೇಸ್ ಕಾಲೇಜು</p>
<p>4.ಪವನ್ ಎಸ್. ಗೌಡ: ಬೆಂಗಳೂರು ನಾರಾಯಣ ಪಿಯು ಕಾಲೇಜು</p>
<p>5.ಪಿ.ಪಿ. ಅರ್ನವ್ ಅಯ್ಯಪ್ಪ : ಮೂಡಬಿದಿರೆಯ ಆಳ್ವಾಸ್ ಕಾಲೇಜು</p>
<p>&nbsp;</p>
<p><strong>ಬಿ ಫಾರ್ಮಾ ಮತ್ತು ಡಿ ಫಾರ್ಮಾ:</strong></p>
<p>1.ಪಿ. ಸಾಯಿ ವಿವೇಕ್: ಬೆಂಗಳೂರಿನ ನಾರಾಯಣ ಇ- ಟೆಕ್ನೋ ಶಾಲೆ</p>
<p>2.ಸಂದೀಪನ್ ನಸ್ಕರ್: ಹೊರನಾಡ ಕನ್ನಡಿಗ ವಿದ್ಯಾರ್ಥಿ</p>
<p>3.ಪವನ್ ಎಸ್. ಗೌಡ : ಬೆಂಗಳೂರು ನಾರಾಯಣ ಪಿಯು ಕಾಲೇಜು</p>
<p>4.ಆರ್ಯನ್ ಮಹಾಲಿಂಗಪ್ಪ ಚನ್ನಲ್: ಕೋಟಾದ ಪ್ರಗತಿ ಪಬ್ಲಿಕ್ ಶಾಲೆ</p>
<p>5.ಕೆ. ಸಂಜನಾ: ಮೈಸೂರಿನ ಬೇಸ್ ಕಾಲೇಜು</p>
<p>&nbsp;</p>
<p><strong>ನ್ಯಾಚುರೋಪತಿ ಮತ್ತು ಯೋಗ ವಿಜ್ಞಾನ:</strong></p>
<p>1.ಪಿ.ಪಿ. ಅರನವ್ ಅಯ್ಯಪ್ಪ: ಮೂಡಬಿದಿರೆಯ ಆಳ್ವಾಸ್ ಕಾಲೇಜು</p>
<p>2.ಕೆ. ಸಂಜನಾ: ಮೈಸೂರಿನ ಬೇಸ್ ಕಾಲೇಜು</p>
<p>3.ಪಿ. ಸಾಯಿ ವಿವೇಕ್: ಬೆಂಗಳೂರಿನ ನಾರಾಯಣ ಇ- ಟೆಕ್ನೋ ಶಾಲೆ</p>
<p>4.ಕಾರ್ತಿಕ್ ರೆಡ್ಡಿ: ಬೀದರಿನ ಶಾಹಿನ್ ಐಎನ್’ಡಿಪಿ ಕಾಲೇಜು</p>
<p>5.ವರುಣ್ ಗೌಡ ಎ.ಬಿ.: ಮಂಗಳೂರಿನ ಎಕ್ಸ್’ಪರ್ಟ್ ಕಾಲೇಜು</p>
<p>ವೆಬ್’ಸೈಟಿನಲ್ಲಿ ಫಲಿತಾಂಶ:</p>
<p>ಸಾಮಾನ್ಯ ಪ್ರವೇಶ ಪರೀಕ್ಷೆ (KCET) ಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಧಿಕೃತ ವೆಬ್​ಸೈಟ್​ cetonline.karnataka.gov.in/kea ದಲ್ಲಿ ನೋಡಿ, ಡೌನ್’ಲೋಡ್ ಮಾಡಿಕೊಳ್ಳಬಹುದಾಗಿದೆ.</p>
<p>ಫಲಿತಾಂಶ ನೋಡಲು ಕೆಳಗಿನ ಲಿಂಕ್’ಗಳನ್ನು ಕ್ಲಿಕ್​ ಮಾಡಬಹುದು.</p>
<p>kea.kar.nic.in, kea.kar.nic.in, karresults.nic.in, karresults.nic.in</p>
<p>ಉತ್ತಮ ಪ್ರತಿಕ್ರಿಯೆ&#8230;</p>
<p>ಕೋವಿಡ್’ನಿಂದ ಎಷ್ಟೇ ಸಮಸ್ಯೆ ಎದುರಾದರೂ ಸರಕಾರ ಪರೀಕ್ಷೆ ನಡೆಸಿತು. ಯಾವುದೇ ಕಾರಣಕ್ಕೂ ಶೈಕ್ಷಣಿಕ ಚಟುವಟಿಕೆಗಳಿಗೆ ಧಕ್ಕೆ ಆಗಬಾರದು ಎಂಬುದು ಸರಕಾರದ ಅಚಲ ನಂಬಿಕೆಯಾಗಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಮತ್ತು ಎಲ್ಲ ಇಲಾಖೆಗಳ ಸಹಕಾರದಿಂದ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಯಿತು. ಎಂಜಿನಿಯರಿಂಗ್ ಕೋರ್ಸ್’ಗೆ 1,94,419 ವಿದ್ಯಾರ್ಥಿಗಳು, ಅರ್ಜಿ ಸಲ್ಲಿಸಿದ್ದರೆ, ಆ ಪೈಕಿ 1,75,349 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. ಇವರಲ್ಲಿ 1,53,470 ವಿದ್ಯಾರ್ಥಿಗಳಿಗೆ ರಾಂಕ್‌ ನೀಡಲಾಗಿದೆ.  ಬಿಎಸ್ಸಿ ಅಗ್ರಿ ವಿಭಾಗದಲ್ಲೂ 1,27,627, ಪಶುವೈದ್ಯ ವಿಜ್ಞಾನ ವಿಭಾಗದಲ್ಲಿ 1,29,666, ಬಿ-ಫಾರ್ಮಾ, ಡಿ-ಫಾರ್ಮಾ ವಿಭಾಗದಲ್ಲಿ 1,55,552 ವಿದ್ಯಾರ್ಥಿಗಳು ರಾಂಕ್ ಪಡೆದಿದ್ದಾರೆ.</p>
<p><strong>ಅಕ್ಟೋಬರ್‌ನಲ್ಲಿ ಕೌನ್ಸೆಲಿಂಗ್&#8230;</strong></p>
<p>ಜೆಇಇ, ನೀಟ್ ಮುಂತಾದ ಪರೀಕ್ಷೆಗಳ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ನೋಡಿಕೊಂಡು ಸಿಇಟಿ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗುವುದು. ಬಹುತೇಕ ಅಕ್ಟೋಬರ್‌ನಲ್ಲಿ ನಡೆಸುವುದು ಖಚಿತ. ಎಐಸಿಟಿ ಸೂಚನೆಯಂತೆ ನಡೆಯಲಿದೆ. ಆನ್‌ಲೈನ್‌ ಕೌನ್ಸೆಲಿಂಗ್‌ ಗೆ ತಯಾರಿ ಮಾಡಿಕೊಂಡಿದ್ದೇವೆ. ಒಟ್ಟು ಎರಡು ಸುತ್ತಿನ ಕೌನ್ಸೆಲಿಂಗ್ ಮತ್ತು ಅಂತಿಮವಾಗಿ ಒಂದು ವಿಸ್ತರಣಾ ಸುತ್ತು ಇರುತ್ತದೆ. ಇದು ಕೇವಲ ಬದಲಾವಣೆ ಇತ್ಯಾದಿಗಳಿಗೆ ಸಂಬಂಧಿಸಿದ ಮಾಪಪ್ ರೌಂಡ್ ಆಗಿರುತ್ತದೆ ಎಂದು ಡಿಸಿಎಂ ಅಶ್ವಥ್ ನಾರಾಯಣ್ ಮಾಹಿತಿ ನೀಡಿದರು.<img loading="lazy" decoding="async" class="aligncenter size-medium wp-image-35474" src="https://www.justkannada.in/wp-content/uploads/2020/08/Untitled-1-300x200.jpg" alt="cet-result-dcm-ashwath-narayan-counseling-october" width="300" height="200" /></p>
<p><strong>ದಾಖಲೆ ಸಲ್ಲಿಸಿ ಜಾಯಿನ್ ಆಗಿ:</strong></p>
<p>2ನೇ ಸುತ್ತಿನ ಕೌನ್ಸೆಲಿಂಗ್ ಮುಗಿಯುತ್ತಿದ್ದಂತೆ ತಮ್ಮ ಕಾಲೇಜುಗಳನ್ನು ಆಯ್ಕೆ ಮಾಡಿಕೊಂಡ ವಿದ್ಯಾರ್ಥಿಗಳು ಕೊಂಚವೂ ತಡ ಮಾಡದೇ ತಮ್ಮ ಮೂಲ ದಾಖಲೆಗಳನ್ನು ಸಲ್ಲಿಸಿ ಕಾಲೇಜುಗಳಲ್ಲಿ ಪ್ರವೇಶಾತಿ ಪಡೆಯಬೇಕು. ಒಂದು ವೇಳೆ ಶುಲ್ಕ ಪಾವತಿ ಮಾಡಿ ದಾಖಲೆಗಳನ್ನು ಸಲ್ಲಿಸದಿದ್ದರೆ ಆ ಪ್ರವೇಶಾತಿ ತಾನಾಗಿಯೇ ರದ್ದಾಗುತ್ತದೆ. ಈ ಅಂಶವನ್ನು ವಿದ್ಯಾರ್ಥಿಗಳು ಮತ್ತು ಪೋಷಕರು ತಪ್ಪದೇ ಗಮನದಲ್ಲಿ ಇಟ್ಟುಕೊಳ್ಳಬೇಕು ಎಂದು ಉಪ ಮುಖ್ಯಮಂತ್ರಿ ಅಶ್ವಥ್ ನಾರಾಯಣ್ ಹೇಳಿದರು.</p>
<p>Key words: CET -Result –dcm- ashwath narayan- Counseling -October.</p>
<p>The post <a href="https://www.justkannada.in/cet-result-dcm-ashwath-narayan-counseling-october/">ಸಿಇಟಿ ಫಲಿತಾಂಶ ಪ್ರಕಟ: ಅಕ್ಟೋಬರ್ ನಲ್ಲಿ ಕೌನ್ಸಿಲಿಂಗ್: ರ್ಯಾಂಕ್ ಪಡೆದ ವಿದ್ಯಾರ್ಥಿಗಳ ಪಟ್ಟಿ ಇಲ್ಲಿದೆ ನೋಡಿ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
