<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Chamundi hill  Chalo Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/chamundi-hill-chalo/feed/" rel="self" type="application/rss+xml" />
	<link>https://www.justkannada.in/tag/chamundi-hill-chalo/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 06 Sep 2025 06:11:35 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Chamundi hill  Chalo Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/chamundi-hill-chalo/</link>
	<width>32</width>
	<height>32</height>
</image> 
	<item>
		<title>ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ</title>
		<link>https://www.justkannada.in/chamundi-hill-chalo/</link>
		
		<dc:creator><![CDATA[prashanth]]></dc:creator>
		<pubDate>Sat, 06 Sep 2025 06:11:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Banu Mushtaq]]></category>
		<category><![CDATA[Chamundi hill  Chalo]]></category>
		<category><![CDATA[Dasara inauguration]]></category>
		<guid isPermaLink="false">https://www.justkannada.in/?p=144971</guid>

					<description><![CDATA[<p>ಮೈಸೂರು,ಸೆಪ್ಟಂಬರ್, 6,2025 (www.justkannada.in):  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸೆಪ್ಟಂಬರ್ 9 ರಂದು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ. ಹಿಂದೂ ಜಾಗರಣಾ ವೇದಿಕೆಯಿಂದ ಸೆಪ್ಟಂಬರ್ 9 ರಂದು ನಗರದ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ಚಾಮುಂಡಿ ಬೆಟ್ಟ ಚಲೋ ಆಯೋಜಿಸಲಾಗಿದೆ.  ನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಎಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ. ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ [&#8230;]</p>
<p>The post <a href="https://www.justkannada.in/chamundi-hill-chalo/">ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್, 6,2025 (<a href="http://www.justkannada.in">www.justkannada.in</a>):</strong>  ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರ ಆಯ್ಕೆಗೆ ವಿರೋಧ ವ್ಯಕ್ತಪಡಿಸಿ ಸೆಪ್ಟಂಬರ್ 9 ರಂದು ಚಾಮುಂಡಿ ಬೆಟ್ಟ ಚಲೋ ಹಮ್ಮಿಕೊಳ್ಳಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹಿಂದೂ ಜಾಗರಣಾ ವೇದಿಕೆಯಿಂದ ಸೆಪ್ಟಂಬರ್ 9 ರಂದು ನಗರದ ಕುರುಬರಹಳ್ಳಿ ವೃತ್ತದಿಂದ ಚಾಮುಂಡಿ ಬೆಟ್ಟದವರೆಗೆ ಚಾಮುಂಡಿ ಬೆಟ್ಟ ಚಲೋ ಆಯೋಜಿಸಲಾಗಿದೆ.  ನಮ್ಮ ನಡಿಗೆ ತಾಯಿ ಚಾಮುಂಡೇಶ್ವರಿ ಸನ್ನಿಧಿಗೆ ಎಂದು ಯಾತ್ರೆ ನಡೆಸಲು ಮುಂದಾಗಿದ್ದಾರೆ.<img decoding="async" class="aligncenter size-full wp-image-134118" src="https://www.justkannada.in/wp-content/uploads/2024/12/new-years.jpg" alt="" width="500" height="280" srcset="https://www.justkannada.in/wp-content/uploads/2024/12/new-years.jpg 500w, https://www.justkannada.in/wp-content/uploads/2024/12/new-years-300x168.jpg 300w, https://www.justkannada.in/wp-content/uploads/2024/12/new-years-150x84.jpg 150w" sizes="(max-width: 500px) 100vw, 500px" /></p>
<p>ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಆಯ್ಕೆ ಮಾಡಿರುವುದಕ್ಕೆ ಬಿಜೆಪಿ ನಾಯಕರು ಸೇರಿ ಕೆಲವರು ವಿರೋಧ ವ್ಯಕ್ತಪಡಿಸಿದ್ದಾರೆ. ಇನ್ನು ಕಳೆದ ಎರಡು ದಿನಗಳ ಹಿಂದೆ  ಜಿಲ್ಲಾಡಳಿತ ವತಿಯಿಂದ ದಸರಾ ಉದ್ಘಾಟನೆಗೆ ಆಗಮಿಸುವಂತೆ ಸಾಹಿತಿ ಬಾನು ಮುಷ್ತಾಕ್ ಅವರಿಗೆ ಅಧಿಕೃತ ಆಹ್ವಾನ ನೀಡಲಾಗಿದೆ.</p>
<p>Key words: Banu Mushtaq,Dasara inauguration, Chamundi Hill Chalo</p>
<p>The post <a href="https://www.justkannada.in/chamundi-hill-chalo/">ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆಗೆ ವಿರೋಧ: ಸೆ.9 ರಂದು ಚಾಮುಂಡಿ ಬೆಟ್ಟ ಚಲೋ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಚಾಮುಂಡಿ ಬೆಟ್ಟ ಚಲೋದಿಂದ ಹಿಂದುತ್ವ ಗಟ್ಟಿಯಾಗಲ್ಲ-ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-261/</link>
		
		<dc:creator><![CDATA[prashanth]]></dc:creator>
		<pubDate>Mon, 01 Sep 2025 07:17:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[Chamundi hill  Chalo]]></category>
		<category><![CDATA[CM]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=144725</guid>

					<description><![CDATA[<p>ಮೈಸೂರು,ಸೆಪ್ಟಂಬರ್,1,2025 (www.justkannada.in): ಹಿಂದುತ್ವ ಗಟ್ಟಿಯಾಗುತ್ತದೆ ಎಂದು ಬಿಜೆಪಿಯವರು ಚಾಮುಂಡಿ ಬೆಟ್ಟ ಚಲೋ ನಡೆಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದರಿಂದ ಹಿಂದುತ್ವ ಗಟ್ಟಿಯಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಾನವೀಯ ನಡವಳಿಕೆ ತೊರುವವರು ಹಿಂದೂಗಳಲ್ಲ.  ಮನುಷ್ಯತ್ವ ತೋರುವವರು ಹಿಂದೂಗಳು.  ಬಿಜೆಪಿಯವರು ದಸರಾದಲ್ಲೂ ರಾಜಕೀಯ ಮಾಡುತ್ತಿದ್ದಾರೆ.  ಅವರ ಮನೆಯೂ ರಾಜಕೀಯಕ್ಕೆ ಬೇಕಾದರೆ ಬಳಸಿಕೊಳ್ಳುತ್ತಾರೆ. ಸುಳ್ಳು ಹೇಳುವುದು ಬಿಟ್ಟು ಬಿಜೆಪಿಗೆ ಏನು ಗೊತ್ತು.  ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ [&#8230;]</p>
<p>The post <a href="https://www.justkannada.in/cm-siddaramaiah-261/">ಬಿಜೆಪಿ ಚಾಮುಂಡಿ ಬೆಟ್ಟ ಚಲೋದಿಂದ ಹಿಂದುತ್ವ ಗಟ್ಟಿಯಾಗಲ್ಲ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟಂಬರ್,1,2025 (<a href="http://www.justkannada.in">www.justkannada.in</a>):</strong> ಹಿಂದುತ್ವ ಗಟ್ಟಿಯಾಗುತ್ತದೆ ಎಂದು ಬಿಜೆಪಿಯವರು ಚಾಮುಂಡಿ ಬೆಟ್ಟ ಚಲೋ ನಡೆಸಲು ಪ್ಲಾನ್ ಮಾಡಿದ್ದಾರೆ. ಆದರೆ ಇದರಿಂದ ಹಿಂದುತ್ವ ಗಟ್ಟಿಯಾಗಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮೈಸೂರಿನ ಸಿದ್ದರಾಮನಹುಂಡಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಮಾನವೀಯ ನಡವಳಿಕೆ ತೊರುವವರು ಹಿಂದೂಗಳಲ್ಲ.  ಮನುಷ್ಯತ್ವ ತೋರುವವರು ಹಿಂದೂಗಳು.  ಬಿಜೆಪಿಯವರು ದಸರಾದಲ್ಲೂ ರಾಜಕೀಯ ಮಾಡುತ್ತಿದ್ದಾರೆ.  ಅವರ ಮನೆಯೂ ರಾಜಕೀಯಕ್ಕೆ ಬೇಕಾದರೆ ಬಳಸಿಕೊಳ್ಳುತ್ತಾರೆ. ಸುಳ್ಳು ಹೇಳುವುದು ಬಿಟ್ಟು ಬಿಜೆಪಿಗೆ ಏನು ಗೊತ್ತು.  ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ ಪರಿಣಾಮ ಬೀರಲ್ಲ ಹಿಂದೂಗಳೆಲ್ಲಾ ಬಿಜೆಪಿ ಜೊತೆ ಇಲ್ಲ  ಎಂದರು.</p>
<p>ಶ್ರೀ ಧರ್ಮಸ್ಥಳ ಕ್ಷೇತ್ರದ ಬಗ್ಗೆ ಅಪಾರ ನಂಬಿಕೆ ಇಟ್ಟುಕೊಂಡಿದ್ದೇವೆ. ಹಿಂದೂ ಆಂದ್ರೆ ಅಪಪ್ರಚಾರ ಮಾಡುವುದಲ್ಲ ಸುಳ್ಳು ಹೇಳುವುದಲ್ಲ ಧರ್ಮಸ್ಥಳ ವಿಚಾರದಲ್ಲಿ ರಾಜಕಾರಣ ಮಾಡಿದವರು ಯಾರು  ಬಿಜೆಪಿಯವರಿಗೆ ಸುಳ್ಳು ಹೇಳುವುದು ಬಿಟ್ಟು ಬೇರೇನು ಬರಲ್ಲ ಎಂದು ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.</p>
<p>Key words: BJP, Chamundi hill  Chalo, CM, Siddaramaiah</p>
<p>The post <a href="https://www.justkannada.in/cm-siddaramaiah-261/">ಬಿಜೆಪಿ ಚಾಮುಂಡಿ ಬೆಟ್ಟ ಚಲೋದಿಂದ ಹಿಂದುತ್ವ ಗಟ್ಟಿಯಾಗಲ್ಲ-ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
