<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Chamundi Hill Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/chamundi-hill/feed/" rel="self" type="application/rss+xml" />
	<link>https://www.justkannada.in/tag/chamundi-hill/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 13 Jul 2026 06:23:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Chamundi Hill Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/chamundi-hill/</link>
	<width>32</width>
	<height>32</height>
</image> 
	<item>
		<title>ಆಷಾಢ ಮಾಸ: ಚಾಮುಂಡಿ ಬೆಟ್ಟದ ಮೆಟ್ಟಲು, ಗೋಪುರಗಳಿಗೆ ಬಣ್ಣ-ಸುಣ್ಣ</title>
		<link>https://www.justkannada.in/ashadamasa-chamundi-hill-paint/</link>
		
		<dc:creator><![CDATA[prashanth]]></dc:creator>
		<pubDate>Mon, 13 Jul 2026 06:23:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[AshadaMasa]]></category>
		<category><![CDATA[Chamundi Hill]]></category>
		<category><![CDATA[Mysore.]]></category>
		<category><![CDATA[painted]]></category>
		<category><![CDATA[steps]]></category>
		<guid isPermaLink="false">https://www.justkannada.in/?p=157222</guid>

					<description><![CDATA[<p>ಮೈಸೂರು,ಜುಲೈ,13,2026 (www.justkannada.in):  ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಸ್ವಚ್ಛ ಹಾಗೂ ಸುಂದರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಚಾಮುಂಡಿ ಬೆಟ್ಟದ ಮೆಟ್ಟಲುಗಳು ಮತ್ತು ಗೋಪುರಗಳಿಗೆ ಬಣ್ಣ ಹಾಗೂ ಸುಣ್ಣ ಬಳಿಯುವ ಕಾರ್ಯ ಕೈಗೊಳ್ಳಲಾಗಿದೆ. ಶ್ರೀ ಚಾಮುಂಡೇಶ್ವರಿ ಅರಳಿಕಟ್ಟೆ ಸೇವಾ ಟ್ರಸ್ಟ್‌ ನ ಯುವಕರು ಕಳೆದ ಆರು ವರ್ಷಗಳಿಂದ ನಿರಂತರವಾಗಿ ಈ ಸೇವಾ ಕಾರ್ಯವನ್ನು ನಡೆಸುತ್ತಿದ್ದು, ಈ ಬಾರಿಯೂ ಮೆಟ್ಟಲುಗಳು ಹಾಗೂ ಗೋಪುರಗಳನ್ನು ಸ್ವಚ್ಛಗೊಳಿಸಿ ಬಣ್ಣ-ಸುಣ್ಣ ಬಳಿದು ಆಕರ್ಷಕವಾಗಿ ಸಜ್ಜುಗೊಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ [&#8230;]</p>
<p>The post <a href="https://www.justkannada.in/ashadamasa-chamundi-hill-paint/">ಆಷಾಢ ಮಾಸ: ಚಾಮುಂಡಿ ಬೆಟ್ಟದ ಮೆಟ್ಟಲು, ಗೋಪುರಗಳಿಗೆ ಬಣ್ಣ-ಸುಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜುಲೈ,13,2026 (<a href="http://www.justkannada.in">www.justkannada.in</a>):  </strong>ಆಷಾಢ ಮಾಸದ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಸ್ವಚ್ಛ ಹಾಗೂ ಸುಂದರ ವಾತಾವರಣ ಕಲ್ಪಿಸುವ ಉದ್ದೇಶದಿಂದ ಚಾಮುಂಡಿ ಬೆಟ್ಟದ ಮೆಟ್ಟಲುಗಳು ಮತ್ತು ಗೋಪುರಗಳಿಗೆ ಬಣ್ಣ ಹಾಗೂ ಸುಣ್ಣ ಬಳಿಯುವ ಕಾರ್ಯ ಕೈಗೊಳ್ಳಲಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಶ್ರೀ ಚಾಮುಂಡೇಶ್ವರಿ ಅರಳಿಕಟ್ಟೆ ಸೇವಾ ಟ್ರಸ್ಟ್‌ ನ ಯುವಕರು ಕಳೆದ ಆರು ವರ್ಷಗಳಿಂದ ನಿರಂತರವಾಗಿ ಈ ಸೇವಾ ಕಾರ್ಯವನ್ನು ನಡೆಸುತ್ತಿದ್ದು, ಈ ಬಾರಿಯೂ ಮೆಟ್ಟಲುಗಳು ಹಾಗೂ ಗೋಪುರಗಳನ್ನು ಸ್ವಚ್ಛಗೊಳಿಸಿ ಬಣ್ಣ-ಸುಣ್ಣ ಬಳಿದು ಆಕರ್ಷಕವಾಗಿ ಸಜ್ಜುಗೊಳಿಸಿದರು.<img decoding="async" class="aligncenter size-full wp-image-157224" src="https://www.justkannada.in/wp-content/uploads/2026/07/chamundi-hills.jpg1_.jpg" alt="" width="500" height="1108" srcset="https://www.justkannada.in/wp-content/uploads/2026/07/chamundi-hills.jpg1_.jpg 500w, https://www.justkannada.in/wp-content/uploads/2026/07/chamundi-hills.jpg1_-135x300.jpg 135w, https://www.justkannada.in/wp-content/uploads/2026/07/chamundi-hills.jpg1_-462x1024.jpg 462w, https://www.justkannada.in/wp-content/uploads/2026/07/chamundi-hills.jpg1_-190x420.jpg 190w, https://www.justkannada.in/wp-content/uploads/2026/07/chamundi-hills.jpg1_-150x332.jpg 150w, https://www.justkannada.in/wp-content/uploads/2026/07/chamundi-hills.jpg1_-300x665.jpg 300w" sizes="(max-width: 500px) 100vw, 500px" /></p>
<p>ಈ ಸಂದರ್ಭದಲ್ಲಿ ಮಾತನಾಡಿದ ಟ್ರಸ್ಟ್ ಅಧ್ಯಕ್ಷ ಯದುನಂದನ್ ಜಿ, ಆಷಾಢ ಮಾಸದಲ್ಲಿ ಸಾವಿರಾರು ಭಕ್ತರು ಹರಕೆ ತೀರಿಸಲು ಮೆಟ್ಟಲುಗಳ ಮೂಲಕ ತಾಯಿ ಚಾಮುಂಡೇಶ್ವರಿಯ ದರ್ಶನ ಪಡೆಯುತ್ತಾರೆ. ಭಕ್ತಾದಿಗಳು ಬೆಟ್ಟದ ಸ್ವಚ್ಛತೆಯನ್ನು ಕಾಪಾಡಬೇಕು ಎಂದು ಮನವಿ ಮಾಡಿದರು. ಸ್ನೇಹಿತರೆಲ್ಲರೂ ಸೇರಿ ತಾಯಿ ಚಾಮುಂಡೇಶ್ವರಿ ಸೇವೆ ಮಾಡುವ ಮೂಲಕ ಅಳಿಲು ಸೇವೆ ಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.<img decoding="async" class="aligncenter size-full wp-image-157223" src="https://www.justkannada.in/wp-content/uploads/2026/07/chamundi-hills.jpg" alt="" width="500" height="281" srcset="https://www.justkannada.in/wp-content/uploads/2026/07/chamundi-hills.jpg 500w, https://www.justkannada.in/wp-content/uploads/2026/07/chamundi-hills-300x169.jpg 300w, https://www.justkannada.in/wp-content/uploads/2026/07/chamundi-hills-150x84.jpg 150w" sizes="(max-width: 500px) 100vw, 500px" /></p>
<p>ಕಾರ್ಯಕ್ರಮದಲ್ಲಿ ಶಿವ ನಾಯಕ್, ಕೃಷ್ಣ, ವೆಂಕಟೇಶ್, ಪಾಪಣ್ಣ, ಧನು, ಮಾದೇಶ್, ವೀರು, ಗಣೇಶ್, ಆಟೋ ಸ್ವಾಮಿ, ನಾಗೇಶ್ ಎಂ.ಆರ್. ಸೇರಿದಂತೆ ಹಲವರು ಭಾಗವಹಿಸಿದ್ದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: AshadaMasa, Mysore, Chamundi hill, steps, painted</p>
<p>The post <a href="https://www.justkannada.in/ashadamasa-chamundi-hill-paint/">ಆಷಾಢ ಮಾಸ: ಚಾಮುಂಡಿ ಬೆಟ್ಟದ ಮೆಟ್ಟಲು, ಗೋಪುರಗಳಿಗೆ ಬಣ್ಣ-ಸುಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>EXCLUSIVE:  ಚಾಮುಂಡಿ ಬೆಟ್ಟಕ್ಕೆ ಹೊಸ SOP: ಪ್ಲಾಸ್ಟಿಕ್ ಬಾಟಲ್‌ಗಳಿಗೆ ಬ್ರೇಕ್</title>
		<link>https://www.justkannada.in/plastic-free-chamundi-hill/</link>
		
		<dc:creator><![CDATA[mahesh]]></dc:creator>
		<pubDate>Wed, 17 Jun 2026 08:53:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundeshwari Temple]]></category>
		<category><![CDATA[Chamundi Hill]]></category>
		<category><![CDATA[Clean Mysuru]]></category>
		<category><![CDATA[just kannada]]></category>
		<category><![CDATA[Karnataka Tourism]]></category>
		<category><![CDATA[mysuru]]></category>
		<category><![CDATA[Nitesh Patil]]></category>
		<category><![CDATA[Plastic Free Chamundi Hill]]></category>
		<guid isPermaLink="false">https://www.justkannada.in/?p=156155</guid>

					<description><![CDATA[<p>&#160; ಮೈಸೂರು, ಜೂ.೧೭,೨೦೨೬ : ನಾಡಿನ ಅಧಿದೇವತೆ, ಮೈಸೂರಿನ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಚಾಮುಂಡಿ ಬೆಟ್ಟವನ್ನು ಮತ್ತಷ್ಟು ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿಯಾಗಿ ರೂಪಿಸಲು ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಪ್ರಾದೇಶಿಕ ಆಯುಕ್ತರಾದ ನಿತೀಶ್ ಪಾಟೀಲ್ ಅವರ ಸೂಚನೆ ಮೇರೆಗೆ ಇಂದಿನಿಂದ ಬೆಟ್ಟದಲ್ಲಿ ನಿತ್ಯ ಮೂರು ಬಾರಿ ಸ್ವಚ್ಛತಾ ಕಾರ್ಯ ನಡೆಸಲು ಚಾಲನೆ ನೀಡಲಾಗಿದೆ. ದೇವಾಲಯದ ಆವರಣ ಮಾತ್ರವಲ್ಲದೆ, ಭಕ್ತರು ಬಳಸುವ ಮೆಟ್ಟಿಲುಗಳ ಮಾರ್ಗ, ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ [&#8230;]</p>
<p>The post <a href="https://www.justkannada.in/plastic-free-chamundi-hill/">EXCLUSIVE:  ಚಾಮುಂಡಿ ಬೆಟ್ಟಕ್ಕೆ ಹೊಸ SOP: ಪ್ಲಾಸ್ಟಿಕ್ ಬಾಟಲ್‌ಗಳಿಗೆ ಬ್ರೇಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p>ಮೈಸೂರು, ಜೂ.೧೭,೨೦೨೬ : ನಾಡಿನ ಅಧಿದೇವತೆ, ಮೈಸೂರಿನ ಶಕ್ತಿ ದೇವತೆ ಶ್ರೀ ಚಾಮುಂಡೇಶ್ವರಿ ನೆಲೆಸಿರುವ ಚಾಮುಂಡಿ ಬೆಟ್ಟವನ್ನು ಮತ್ತಷ್ಟು ಸ್ವಚ್ಛ, ಸುಂದರ ಹಾಗೂ ಪರಿಸರ ಸ್ನೇಹಿಯಾಗಿ ರೂಪಿಸಲು ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರ ಮಹತ್ವದ ಕ್ರಮಗಳನ್ನು ಕೈಗೊಂಡಿದೆ.</p>
<p>ಪ್ರಾದೇಶಿಕ ಆಯುಕ್ತರಾದ ನಿತೀಶ್ ಪಾಟೀಲ್ ಅವರ ಸೂಚನೆ ಮೇರೆಗೆ ಇಂದಿನಿಂದ ಬೆಟ್ಟದಲ್ಲಿ ನಿತ್ಯ ಮೂರು ಬಾರಿ ಸ್ವಚ್ಛತಾ ಕಾರ್ಯ ನಡೆಸಲು ಚಾಲನೆ ನೀಡಲಾಗಿದೆ.</p>
<p>ದೇವಾಲಯದ ಆವರಣ ಮಾತ್ರವಲ್ಲದೆ, ಭಕ್ತರು ಬಳಸುವ ಮೆಟ್ಟಿಲುಗಳ ಮಾರ್ಗ, ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ, ಪ್ರವಾಸಿಗರು ಹೆಚ್ಚಾಗಿ ಸಂಚರಿಸುವ ಪ್ರದೇಶಗಳು ಸೇರಿದಂತೆ ಸಂಪೂರ್ಣ ಬೆಟ್ಟದ ವ್ಯಾಪ್ತಿಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಮೂಲಕ ಚಾಮುಂಡಿ ಬೆಟ್ಟವನ್ನು ಮಾದರಿ ಧಾರ್ಮಿಕ ಹಾಗೂ ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸುವ ಗುರಿ ಹೊಂದಲಾಗಿದೆ.</p>
<p>&#8221; ಜಸ್ಟ್ ಕನ್ನಡ&#8221;  ಜತೆ ಮಾತನಾಡಿದ ಪ್ರಾದೇಶಿಕ ಆಯುಕ್ತ ನಿತೀಶ್ ಪಾಟೀಲ್ , &#8220;ಚಾಮುಂಡಿ ಬೆಟ್ಟಕ್ಕೆ ಪ್ರತಿದಿನ ಸಾವಿರಾರು ಭಕ್ತರು ಹಾಗೂ ಪ್ರವಾಸಿಗರು ಭೇಟಿ ನೀಡುತ್ತಾರೆ. ಹೀಗಾಗಿ ದೇವಾಲಯದ ಸುತ್ತಮುತ್ತ ಹಾಗೂ ಬೆಟ್ಟದ ಸಂಪೂರ್ಣ ಪ್ರದೇಶ ಸ್ವಚ್ಛವಾಗಿರುವುದು ಅತ್ಯಗತ್ಯ. ಆದರೆ ಇದುವರೆಗೆ ದೇವಾಲಯ, ಅರಣ್ಯ ಇಲಾಖೆ ಹಾಗೂ ಪ್ರಾಧಿಕಾರದ ವ್ಯಾಪ್ತಿಗಳ ನಡುವೆ ನಿರ್ವಹಣೆ ಕುರಿತಾಗಿ ಕೆಲವು ಗೊಂದಲಗಳಿದ್ದವು. ಯಾವ ಇಲಾಖೆ ಯಾವ ಪ್ರದೇಶದ ಜವಾಬ್ದಾರಿ ವಹಿಸಬೇಕು ಎಂಬ ಬಗ್ಗೆ ಚರ್ಚಿಸಿ ಈಗ ಸ್ಪಷ್ಟತೆ ತರಲಾಗಿದೆ. ಎಲ್ಲ ಇಲಾಖೆಗಳ ಸಮನ್ವಯದೊಂದಿಗೆ ನಿರ್ವಹಣೆಗೆ ಕ್ರಮ ಕೈಗೊಳ್ಳಲಾಗಿದೆ&#8221; ಎಂದು ತಿಳಿಸಿದರು.</p>
<p>ಚಾಮುಂಡಿ ಬೆಟ್ಟ ಕೇವಲ ಮೈಸೂರಿನ ಹೆಮ್ಮೆ ಮಾತ್ರವಲ್ಲ, ರಾಜ್ಯದ ಪ್ರಮುಖ ಧಾರ್ಮಿಕ ಮತ್ತು ಪ್ರವಾಸಿ ತಾಣವಾಗಿದ್ದು, ಇಲ್ಲಿಗೆ ಆಗಮಿಸುವ ಪ್ರವಾಸಿಗರ ಮೇಲೆ ಉತ್ತಮ ಅಭಿಪ್ರಾಯ ಮೂಡಿಸುವುದು ಅತ್ಯಂತ ಮುಖ್ಯ ಎಂದು ಅವರು ಹೇಳಿದರು. &#8220;ಚಾಮುಂಡಿ ಬೆಟ್ಟದ ಸ್ವಚ್ಛತೆ ಮತ್ತು ವ್ಯವಸ್ಥಿತ ನಿರ್ವಹಣೆ ಮೈಸೂರಿನ ಹಾಗೂ ಕರ್ನಾಟಕದ ಗೌರವವನ್ನು ಮತ್ತಷ್ಟು ಹೆಚ್ಚಿಸಲಿದೆ&#8221; ಎಂದರು.</p>
<p><img loading="lazy" decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p><strong>ಪ್ಲಾಸ್ಟಿಕ್ ಮುಕ್ತ ಚಾಮುಂಡಿ ಬೆಟ್ಟಕ್ಕೆ ಸಿದ್ಧತೆ :</strong></p>
<p>ಚಾಮುಂಡಿ ಬೆಟ್ಟದಲ್ಲಿ ಕಟ್ಟುನಿಟ್ಟಿನ ಸ್ಟ್ಯಾಂಡರ್ಡ್ ಆಪರೇಟಿಂಗ್ ಪ್ರೊಸೀಜರ್ (SOP) ಜಾರಿಗೆ ತರುವ ಬಗ್ಗೆ ಚಿಂತನೆ ನಡೆಯುತ್ತಿದ್ದು, ಅದರ ಭಾಗವಾಗಿ ಸಂಪೂರ್ಣ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತ ವಲಯವನ್ನಾಗಿ ಘೋಷಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.</p>
<p><img loading="lazy" decoding="async" class="alignnone size-full wp-image-156156" src="https://www.justkannada.in/wp-content/uploads/2026/06/TEMPLE.jpg" alt="" width="500" height="333" srcset="https://www.justkannada.in/wp-content/uploads/2026/06/TEMPLE.jpg 500w, https://www.justkannada.in/wp-content/uploads/2026/06/TEMPLE-300x200.jpg 300w, https://www.justkannada.in/wp-content/uploads/2026/06/TEMPLE-150x100.jpg 150w" sizes="auto, (max-width: 500px) 100vw, 500px" /></p>
<p><strong>ಇದರ ಅನ್ವಯ:</strong></p>
<p>ಪ್ಲಾಸ್ಟಿಕ್ ಬಾಟಲ್‌ಗಳಲ್ಲಿ ಕುಡಿಯುವ ನೀರಿನ ಮಾರಾಟಕ್ಕೆ ನಿರ್ಬಂಧ.</p>
<p>RO ಘಟಕಗಳ ಮೂಲಕ ಉಚಿತ ಕುಡಿಯುವ ನೀರಿನ ವ್ಯವಸ್ಥೆ.</p>
<p>ಅಂಗಡಿಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆ ಮತ್ತು ಮಾರಾಟಕ್ಕೆ ಕಟ್ಟುನಿಟ್ಟಿನ ನಿಷೇಧ.</p>
<p>ಕಸ ವಿಲೇವಾರಿ ಹಾಗೂ ಪರಿಸರ ಸಂರಕ್ಷಣೆಗೆ ವಿಶೇಷ ಕ್ರಮ.</p>
<p>ಸ್ವಚ್ಛತೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯಕ್ರಮಗಳು.</p>
<p>ಭಕ್ತರು ಮತ್ತು ಪ್ರವಾಸಿಗರ ಸಹಕಾರಕ್ಕೂ ಕರೆ</p>
<p>ಸ್ವಚ್ಛ ಚಾಮುಂಡಿ ಬೆಟ್ಟ ನಿರ್ಮಾಣ ಕೇವಲ ಅಧಿಕಾರಿಗಳ ಜವಾಬ್ದಾರಿಯಲ್ಲ, ಭಕ್ತರು ಹಾಗೂ ಪ್ರವಾಸಿಗರ ಸಹಕಾರವೂ ಅಗತ್ಯವಾಗಿದೆ. ಕಸವನ್ನು ಎಲ್ಲೆಂದರಲ್ಲಿ ಎಸೆಯದಂತೆ, ಪ್ಲಾಸ್ಟಿಕ್ ಬಳಕೆಯನ್ನು ತ್ಯಜಿಸುವಂತೆ ಹಾಗೂ ಪರಿಸರ ಸಂರಕ್ಷಣೆಯಲ್ಲಿ ಭಾಗಿಯಾಗುವಂತೆ ಪ್ರಾಧಿಕಾರ ಮನವಿ ಮಾಡಿದೆ.</p>
<p>ಚಾಮುಂಡಿ ಬೆಟ್ಟವನ್ನು ರಾಜ್ಯದ ಅತ್ಯಂತ ಸ್ವಚ್ಛ ಮತ್ತು ಪರಿಸರ ಸ್ನೇಹಿ ಧಾರ್ಮಿಕ ಕ್ಷೇತ್ರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಈ ಕ್ರಮಗಳು ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗುತ್ತಿದೆ.</p>
<p>Key words: Chamundi Hill, Mysuru, Chamundeshwari Temple, Plastic Free Chamundi Hill, Clean Mysuru, Karnataka Tourism, Nitesh Patil, Just Kannada</p>
<p><img loading="lazy" decoding="async" class="alignnone size-full wp-image-146126" src="https://www.justkannada.in/wp-content/uploads/2025/10/jk02.jpg" alt="" width="1600" height="197" srcset="https://www.justkannada.in/wp-content/uploads/2025/10/jk02.jpg 1600w, https://www.justkannada.in/wp-content/uploads/2025/10/jk02-300x37.jpg 300w, https://www.justkannada.in/wp-content/uploads/2025/10/jk02-1024x126.jpg 1024w, https://www.justkannada.in/wp-content/uploads/2025/10/jk02-768x95.jpg 768w, https://www.justkannada.in/wp-content/uploads/2025/10/jk02-1536x189.jpg 1536w, https://www.justkannada.in/wp-content/uploads/2025/10/jk02-150x18.jpg 150w, https://www.justkannada.in/wp-content/uploads/2025/10/jk02-696x86.jpg 696w, https://www.justkannada.in/wp-content/uploads/2025/10/jk02-1068x131.jpg 1068w, https://www.justkannada.in/wp-content/uploads/2025/10/jk02-600x74.jpg 600w" sizes="auto, (max-width: 1600px) 100vw, 1600px" /></p>
<p><strong>SUMMARY: </strong></p>
<p>Chamundi Hill to Get Major Cleanliness Drive, Plastic Ban on Cards</p>
<p>Mysuru: Authorities have launched a major cleanliness initiative at Chamundi Hill, the abode of Goddess Chamundeshwari, following directions from Regional Commissioner Nitesh Patil.</p>
<p>From today, cleaning operations will be carried out three times a day across the hill, including the temple premises, steps used by devotees, and the road leading to the hill.</p>
<p>Speaking to “Just Kannada” Nitesh Patil said thousands of devotees visit Chamundi Hill every day, making cleanliness and proper maintenance a top priority. Coordination issues between the Temple, Forest Department, and Chamundi Hill Development Authority have now been resolved to ensure better management.</p>
<p><img loading="lazy" decoding="async" class="alignnone size-full wp-image-156157" src="https://www.justkannada.in/wp-content/uploads/2026/06/PATIL.jpg" alt="" width="500" height="295" srcset="https://www.justkannada.in/wp-content/uploads/2026/06/PATIL.jpg 500w, https://www.justkannada.in/wp-content/uploads/2026/06/PATIL-300x177.jpg 300w, https://www.justkannada.in/wp-content/uploads/2026/06/PATIL-150x89.jpg 150w" sizes="auto, (max-width: 500px) 100vw, 500px" /></p>
<p>The administration is also preparing a Standard Operating Procedure (SOP) to make Chamundi Hill a plastic-free zone. The proposed measures include:</p>
<p>Ban on the sale of drinking water in plastic bottles.</p>
<p>Free drinking water through RO plants.</p>
<p>Prohibition of plastic use and sale in shops on the hill.</p>
<p>Strengthened waste management and cleanliness measures.</p>
<p>Patel said Chamundi Hill is not only Mysuru&#8217;s pride but also a symbol of Karnataka,and maintaining its cleanliness will enhance the state&#8217;s image among devotees and tourists.</p>
<p><img loading="lazy" decoding="async" class="alignnone size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>#ChamundiHill #Mysuru #ChamundeshwariTemple #PlasticFreeChamundiHill #CleanMysuru #KarnatakaTourism #NiteshPatil #JustKannada</p>
<figure id="attachment_149818" aria-describedby="caption-attachment-149818" style="width: 500px" class="wp-caption alignnone"><img loading="lazy" decoding="async" class="size-full wp-image-149818" src="https://www.justkannada.in/wp-content/uploads/2026/01/mahesh.jpg" alt="" width="500" height="483" srcset="https://www.justkannada.in/wp-content/uploads/2026/01/mahesh.jpg 500w, https://www.justkannada.in/wp-content/uploads/2026/01/mahesh-300x290.jpg 300w, https://www.justkannada.in/wp-content/uploads/2026/01/mahesh-435x420.jpg 435w, https://www.justkannada.in/wp-content/uploads/2026/01/mahesh-150x145.jpg 150w" sizes="auto, (max-width: 500px) 100vw, 500px" /><figcaption id="caption-attachment-149818" class="wp-caption-text">Editor Pic</figcaption></figure>
<p>The post <a href="https://www.justkannada.in/plastic-free-chamundi-hill/">EXCLUSIVE:  ಚಾಮುಂಡಿ ಬೆಟ್ಟಕ್ಕೆ ಹೊಸ SOP: ಪ್ಲಾಸ್ಟಿಕ್ ಬಾಟಲ್‌ಗಳಿಗೆ ಬ್ರೇಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ:  ರಾಜಕೀಯಕ್ಕಾಗಿ ಇಂಥ ಹೇಳಿಕೆ ಸಲ್ಲದು,  ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ- ಯದುವೀರ್.</title>
		<link>https://www.justkannada.in/chamundi-hill-4/</link>
		
		<dc:creator><![CDATA[mahesh]]></dc:creator>
		<pubDate>Wed, 27 Aug 2025 06:55:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hill]]></category>
		<category><![CDATA[not benefit you]]></category>
		<category><![CDATA[political purposes]]></category>
		<category><![CDATA[property of Hindus]]></category>
		<category><![CDATA[yaduveer]]></category>
		<guid isPermaLink="false">https://www.justkannada.in/?p=144553</guid>

					<description><![CDATA[<p>ಮೈಸೂರು, ಆ.೨೭ :  ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್  ಹೇಳಿಕೆ. ನಿಜಕ್ಕೂ ಹಾಸ್ಯಾಸ್ಪದ. ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಹಿಂದೂ‌ ಭಾವನೆಗೆ ಧಕ್ಕೆ ತರುವ ವಿಚಾರ ಇದು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಹೇಳಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಂಸದ ಯದುವೀರ್‌ ಹೇಳಿದಿಷ್ಟು.. ಸಾವಿರಾರು ವರ್ಷಗಳ ಹಿಂದೆ ಮರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ . ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ.  ಅದು ಧಾರ್ಮಿಕ [&#8230;]</p>
<p>The post <a href="https://www.justkannada.in/chamundi-hill-4/">ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ:  ರಾಜಕೀಯಕ್ಕಾಗಿ ಇಂಥ ಹೇಳಿಕೆ ಸಲ್ಲದು,  ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ- ಯದುವೀರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>ಮೈಸೂರು, ಆ.೨೭ :  ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ ಎಂಬ ಡಿಸಿಎಂ ಡಿಕೆ ಶಿವಕುಮಾರ್  ಹೇಳಿಕೆ. ನಿಜಕ್ಕೂ ಹಾಸ್ಯಾಸ್ಪದ. ವಿನಾಯಕ, ಗೌರಿ ಹಬ್ಬ ಆಚರಿಸುವ ವೇಳೆ ಹಿಂದೂ‌ ಭಾವನೆಗೆ ಧಕ್ಕೆ ತರುವ ವಿಚಾರ ಇದು ಎಂದು ಮೈಸೂರು-ಕೊಡಗು ಸಂಸದ ಯದುವೀರ್‌ ಹೇಳಿದ್ದಾರೆ.</p>
<p>ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಸಂಸದ ಯದುವೀರ್‌ ಹೇಳಿದಿಷ್ಟು..</p>
<p><img loading="lazy" decoding="async" class="alignnone size-full wp-image-121340" src="https://www.justkannada.in/wp-content/uploads/2024/03/yaduveer-5.jpg" alt="" width="500" height="375" srcset="https://www.justkannada.in/wp-content/uploads/2024/03/yaduveer-5.jpg 500w, https://www.justkannada.in/wp-content/uploads/2024/03/yaduveer-5-300x225.jpg 300w, https://www.justkannada.in/wp-content/uploads/2024/03/yaduveer-5-150x113.jpg 150w, https://www.justkannada.in/wp-content/uploads/2024/03/yaduveer-5-80x60.jpg 80w, https://www.justkannada.in/wp-content/uploads/2024/03/yaduveer-5-265x198.jpg 265w" sizes="auto, (max-width: 500px) 100vw, 500px" /></p>
<p>ಸಾವಿರಾರು ವರ್ಷಗಳ ಹಿಂದೆ ಮರ್ಕಂಡೇಯ ತಪಸ್ಸು ಮಾಡಿದ್ದ ಸ್ಥಳ ಅದು. ಸಾವಿರಾರು ವರ್ಷಗಳಿಂದ ಚಾಮುಂಡಿ ಇರುವುದು ಕೂಡ ಉಲ್ಲೇಖ ಇದೆ . ಚಾಮುಂಡಿಬೆಟ್ಟಕ್ಕೆ ಎಲ್ಲರಿಗೂ ಪ್ರವೇಶವಿದೆ.  ಅದು ಧಾರ್ಮಿಕ ಸ್ಥಳವಾಗಿರುವ ಕಾರಣ ಎಲ್ಲರೂ ಹೋಗಬಹುದು. ಆಧುನಿಕ‌ ಕಾಲಘಟ್ಟದಲ್ಲಿ ಜಾತ್ಯಾತೀತ ದೃಷ್ಟಿಕೋನದಿಂದ ನೋಡಬಹುದು. ಲಕ್ಷಾಂತರ ಜನರ ಭಾವನೆಗೆ ಧಕ್ಕೆ ಉಂಟಾಗಿದೆ.</p>
<p>ಧರ್ಮ ಉಳಿಸುವ ನಿಟ್ಟಿನಲ್ಲಿ ಹೋರಾಟ ನಡೆಸುತ್ತೇವೆ. ಜತೆಗೆ ಕಾನೂನು ಚೌಕಟ್ಟಿನಲ್ಲೂ ಹೋರಾಡುತ್ತೇವೆ. ನಾವು ಎಲ್ಲ ಧರ್ಮ ಒಪ್ಪಿಕೊಳ್ತೀವಿ. ಹಾಗಂತ ಒಂದು ಧರ್ಮದ ಓಲೈಕೆಗೆ ಮುಂದಾಗಬಾರದು. ರಾಜ್ಯದಲ್ಲಿ‌ಹಲವು ಸಮಸ್ಯೆಗಳಿವೆ. ಅವುಗಳನ್ನ ಮುಚ್ಚಿ‌ ಹಾಕಲು ಇಂತಹ ಹೇಳಿಕೆ ಬೇಡ. ಭವಿಷ್ಯದಲ್ಲಿ ನಿಮಗೆ ಒಳಿತು ಆಗಲ್ಲ ರಾಜವಂಶಸ್ಥ ಯದುವೀರ್‌ ಹೇಳಿಕೆ.</p>
<p>ಚಾಮುಂಡಿಬೆಟ್ಟ ಟಾರ್ಗೆಟ್ ಆಗಿದೆಯ? ಎಂಬ ಪ್ರಶ್ನೆಗೆ, ಚಾಮುಂಡಿಬೆಟ್ಟ ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡುವುದು ಇದೇ ಕಾಂಗ್ರೆಸ್ ಸರ್ಕಾರ. ಬೆಟ್ಟವನ್ನ ನಿಯಂತ್ರಣಕ್ಕೆ ತೆಗೆದುಕೊಳ್ಳುವುದು ಅವರ ಹುನ್ನಾರ. ಬರೀ ಹಿಂದೂ ದೇವಾಲಯಗಳನ್ನ ತೆಗೆದುಕೊಳ್ತಿದ್ದಾರೆ. ಬೆಂಗಳೂರಿನ ಆಂಜನೇಯ ದೇವಸ್ಥಾನವನ್ನೂ‌ ಹಾಗೆ ಮಾಡಿದ್ರು. ಯಾವಾಗಲೂ ಹಿಂದುಗಳಿಗೆ ವಿರುದ್ಧ ಹೇಳಿಕೆ ನೀಡುತ್ತಿದ್ದಾರೆ. ಕೋಟ್ಯಾಂತರ ಜನರ ಭಾವನೆಗೆ ಧಕ್ಕೆ ತರುತ್ತಿದ್ದಾರೆ. ಕಾಂಗ್ರೆಸ್ ಹಿಂದೂ ಸ್ಥಳಗಳನ್ನ ಟಾರ್ಗೆಟ್ ಮಾಡ್ತಿದೆ. ಕಾಂಗ್ರೆಸ್ ನಿಂದ ಧಾರ್ಮಿಕ‌ ಭಾವನೆಗೆ ಧಕ್ಕೆ ಉಂಟಾಗಿದೆ.</p>
<p><img loading="lazy" decoding="async" class="alignnone size-full wp-image-132499" src="https://www.justkannada.in/wp-content/uploads/2024/11/dks-dk-shivakumar.jpg" alt="" width="500" height="331" srcset="https://www.justkannada.in/wp-content/uploads/2024/11/dks-dk-shivakumar.jpg 500w, https://www.justkannada.in/wp-content/uploads/2024/11/dks-dk-shivakumar-300x199.jpg 300w, https://www.justkannada.in/wp-content/uploads/2024/11/dks-dk-shivakumar-150x99.jpg 150w" sizes="auto, (max-width: 500px) 100vw, 500px" /></p>
<p>ಡಿಸಿಎಂ ಡಿ.ಕೆ.ಶಿವಕುಮಾರ್‌  ಅವರು ಆರ್ ಎಸ್ ಎಸ್ ಹಾಡು ಹಾಡಿ ಜಾಗೃತಿ ಎಂದಿದ್ದರು. ಬಳಿಕ ಸ್ವಪಕ್ಷದವರ ವಿರೋಧಕ್ಕೆ ಗುರಿಯಾದರು. ಅದನ್ನ ಸಮತೋಲನಕ್ಕೆ ತರಲು ಕ್ಷಮೆ ಯಾಚಿಸಿದರು. ಪಕ್ಷಕ್ಕಾಗಿ, ಕಾರ್ಯಕರ್ತರಿಗಾಗಿ ಇಂತಹ ಹೇಳಿಕೆ ನೀಡಿರಬಹುದು ಎಂದು ಯದುವೀರ್‌ ವಿಶ್ಲೇಷಿಸಿದರು.</p>
<p>ಈ‌ ಹಿಂದೆ ಡ್ರಗ್ಸ್ ಪ್ರಕರಣ‌ ಮುಚ್ಚಿ ಹಾಕಲು ಟಿಪ್ಪು ವಿಚಾರ ತಂದ್ರು. ಹಾಗೆಯೇ ಯಾವುದಾದರೂ ವಿಷಯ ಇದ್ದಾಗ ಡೈವರ್ಟ್ ಮಾಡಲು‌ ಹೇಳಿಕೆ ನೀಡ್ತಾರೆ. ದೇವಾಲಯಗಳನ್ನ ನಿಯಂತ್ರಣಕ್ಕೆ ತರುತ್ತಿದಾರೆ. ಪ್ರಥಮವಾಗಿ ಇದೊಂದು‌ ಧಾರ್ಮಿಕ ಸ್ಥಳ. ಬೆಟ್ಟ ಹಿಂದುಗಳ ಆಸ್ತಿ. ಅದು ಎಂದೆಂದಿಗೂ ಹಿಂದುಗಳ ಆಸ್ತಿ ಆಗಿರುತ್ತೆ. ಉಪಮುಖ್ಯಮಂತ್ರಿ ಹೇಳಿಕೆಯಿಂದ ಏನೂ ಆಗಲ್ಲ.</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>ಮಾಜಿ ಸಂಸದ ಹೇಳಿಕೆ:</strong></p>
<p>ಮೈಸೂರು-ಕೊಡಗು ಸಂಸದ ಯದುವೀರ್‌ ಪತ್ರಿಕಾಗೋಷ್ಠಿ ನಡೆಸಿದ ಬೆನ್ನಲ್ಲೇ ಮಾಧ್ಯಮಗಳ ಜತೆ ಮಾತನಾಡಿದ ಮಾಜಿ ಸಂಸದ ಪ್ರತಾಪ್‌ ಸಿಂಹ,  ಶಿವನ ಕಪಾಲಿ ಬೆಟ್ಟವನ್ನೆ ಏಸು ಬೆಟ್ಟ ಮಾಡಲು ಹೊರಟ ಡಿಕೆ ಶಿವಕುಮಾರ್ ರಿಂದ ನಮಗೆ ಧರ್ಮ ದ ಪಾಠ ಬೇಡ. ಅನ್ಯ ಧರ್ಮದವರನ್ನು ಬರೀ ಓಲೈಕೆಗಾಗಿ ಬ್ರದರ್ಸ್ ಎಂದು ಕರೆಯುವ ಡಿಕೆ ಶಿವಕುಮಾರ್ ನಮಗೆ ಧರ್ಮ ದ ಬಗ್ಗೆ ತಿಳುವಳಿಕೆ ಹೇಳುವುದು ಬೇಡ ಎಂದಿದ್ದಾರೆ.</p>
<p><img loading="lazy" decoding="async" class="alignnone size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>key words: Chamundi Hill, property of Hindus, political purposes, not benefit you,Yaduveer.</p>
<p><strong>SUMMARY:</strong></p>
<p>Chamundi Hills is not the property of Hindus: Such statements are not appropriate for political purposes, they will not benefit you in the future &#8211; Yaduveer.</p>
<p><img loading="lazy" decoding="async" class="alignnone size-full wp-image-144554" src="https://www.justkannada.in/wp-content/uploads/2025/08/YADU-DKS.jpg" alt="" width="500" height="281" srcset="https://www.justkannada.in/wp-content/uploads/2025/08/YADU-DKS.jpg 500w, https://www.justkannada.in/wp-content/uploads/2025/08/YADU-DKS-300x169.jpg 300w, https://www.justkannada.in/wp-content/uploads/2025/08/YADU-DKS-150x84.jpg 150w" sizes="auto, (max-width: 500px) 100vw, 500px" /></p>
<p>We will fight to save religion. We will also fight within the legal framework. We accept all religions. We should not try to appease one religion like that. There are many problems in the state. We do not need such statements to cover them up. In the future, you will not understand the statement of the royal family Yaduveer.</p>
<p>&nbsp;</p>
<p>The post <a href="https://www.justkannada.in/chamundi-hill-4/">ಚಾಮುಂಡಿಬೆಟ್ಟ ಹಿಂದುಗಳ ಆಸ್ತಿಯಲ್ಲ:  ರಾಜಕೀಯಕ್ಕಾಗಿ ಇಂಥ ಹೇಳಿಕೆ ಸಲ್ಲದು,  ಭವಿಷ್ಯದಲ್ಲಿ ನಿಮಗೆ ಒಳಿತಾಗಲ್ಲ- ಯದುವೀರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ</title>
		<link>https://www.justkannada.in/chamundi-hill-3/</link>
		
		<dc:creator><![CDATA[prashanth]]></dc:creator>
		<pubDate>Sat, 21 Jun 2025 12:32:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Asha Friday]]></category>
		<category><![CDATA[Chamundi Hill]]></category>
		<category><![CDATA[no use]]></category>
		<category><![CDATA[Plastic]]></category>
		<guid isPermaLink="false">https://www.justkannada.in/?p=141811</guid>

					<description><![CDATA[<p>ಮೈಸೂರು,ಜೂನ್,21,2025 (www.justkannada.in): ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2025ನೇ ಸಾಲಿನಲ್ಲಿ ಜರುಗುವ ನಾಲ್ಕು ಆಷಾಡ ಶುಕ್ರವಾರಗಳು ಮತ್ತು  ತಾಯಿ ಚಾಮುಂಡೇಶ್ವರಿ ಜನ್ಮೋತ್ಸವದಲ್ಲಿ  ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ. ಜೂನ್ 27 ಮೊದಲನೇ ಆಷಾಢ ಶುಕ್ರವಾರ ಜುಲೈ 4 ಎರಡನೇ ಆಷಾಢ ಶುಕ್ರವಾರ ಜುಲೈ 11 ಮೂರನೇ ಆಷಾಢ ಶುಕ್ರವಾರ, ಜುಲೈ 17 ಅಮ್ಮನವರ ಜನ್ಮೋತ್ಸವ ಮತ್ತು ಜುಲೈ 18 ನಾಲ್ಕನೇ ಆಷಾಡ ಶುಕ್ರವಾರಗಳಂದು ದೇವಸ್ಥಾನಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವುದರಿಂದ ಭಕ್ತಾಧಿಗಳಿಗೆ ಪ್ಲಾಸ್ಟಿಕ್ ಬಳಕೆ ನಿಷೇದಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ [&#8230;]</p>
<p>The post <a href="https://www.justkannada.in/chamundi-hill-3/">ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,21,2025 (www.justkannada.in):</strong> ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ 2025ನೇ ಸಾಲಿನಲ್ಲಿ ಜರುಗುವ ನಾಲ್ಕು ಆಷಾಡ ಶುಕ್ರವಾರಗಳು ಮತ್ತು  ತಾಯಿ ಚಾಮುಂಡೇಶ್ವರಿ ಜನ್ಮೋತ್ಸವದಲ್ಲಿ  ಪ್ಲಾಸ್ಟಿಕ್ ಬಳಕೆಗೆ ನಿಷೇಧ ಹೇರಲಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಜೂನ್ 27 ಮೊದಲನೇ ಆಷಾಢ ಶುಕ್ರವಾರ ಜುಲೈ 4 ಎರಡನೇ ಆಷಾಢ ಶುಕ್ರವಾರ ಜುಲೈ 11 ಮೂರನೇ ಆಷಾಢ ಶುಕ್ರವಾರ, ಜುಲೈ 17 ಅಮ್ಮನವರ ಜನ್ಮೋತ್ಸವ ಮತ್ತು ಜುಲೈ 18 ನಾಲ್ಕನೇ ಆಷಾಡ ಶುಕ್ರವಾರಗಳಂದು ದೇವಸ್ಥಾನಕ್ಕೆ ಲಕ್ಷಾಂತರ ಭಕ್ತಾದಿಗಳು ಆಗಮಿಸುವುದರಿಂದ ಭಕ್ತಾಧಿಗಳಿಗೆ ಪ್ಲಾಸ್ಟಿಕ್ ಬಳಕೆ ನಿಷೇದಿಸಲಾಗಿದೆ ಎಂದು ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="auto, (max-width: 730px) 100vw, 730px" /></p>
<p>Key words: Asha Friday, no use,  plastic , Chamundi Hills</p>
<p>The post <a href="https://www.justkannada.in/chamundi-hill-3/">ಅಷಾಢ ಶುಕ್ರವಾರ: ಚಾಮುಂಡಿ ಬೆಟ್ಟದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಷೇಧ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟ:  ಧರ್ಮದರ್ಶನದ ಭಕ್ತರ ಕಡೆಗಣನೆ, ಹಣ ಪಾವತಿಸಿದವರಿಗೆ ಮಣೆ..!</title>
		<link>https://www.justkannada.in/chamundi-hill-2/</link>
		
		<dc:creator><![CDATA[mahesh]]></dc:creator>
		<pubDate>Sat, 26 Apr 2025 08:01:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hill]]></category>
		<category><![CDATA[devotees]]></category>
		<category><![CDATA[ignored for Free darshan]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=139487</guid>

					<description><![CDATA[<p>ಮೈಸೂರು, ಏ.೨೬,೨೦೨೫:  ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಧರ್ಮದರ್ಶನಕ್ಕೆ ಕಾಯುವ ಭಕ್ತರನ್ನು ಕಡೆಗಣಿಸಲಾಗುತ್ತಿದೆ. ಬದಲಿಗೆ  ಹಣ ಕೊಟ್ಟವರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟದ ದೇವಾಲಯದಲ್ಲಿ ಸಾಮಾನ್ಯ ಭಕ್ತರಿಗೆ ದರ್ಶನ ಪಡೆಯಲು ವಿಳಂಬವಾಗುತ್ತಿದೆ, ಆದರೆ ದೇಣಿಗೆ (ಹಣ) ಕೊಡುವ ಭಕ್ತರಿಗೆ ಆದ್ಯತೆಯ ದರ್ಶನ ನೀಡಲಾಗುತ್ತಿದೆ ಎಂಬ ದೂರುಗಳು ಪದೇ ಪದೇ ಕೇಳಿ ಬರುತ್ತಲೇ ಇದೆ.  ಇದು ಖಾಸಗಿ ದರ್ಶನ (Special Entry Darshan) ಅಥವಾ ವೇಗದ ದರ್ಶನ (VIP Darshan) ವ್ಯವಸ್ಥೆಯ [&#8230;]</p>
<p>The post <a href="https://www.justkannada.in/chamundi-hill-2/">ಚಾಮುಂಡಿ ಬೆಟ್ಟ:  ಧರ್ಮದರ್ಶನದ ಭಕ್ತರ ಕಡೆಗಣನೆ, ಹಣ ಪಾವತಿಸಿದವರಿಗೆ ಮಣೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು, ಏ.೨೬,೨೦೨೫:  ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಧರ್ಮದರ್ಶನಕ್ಕೆ ಕಾಯುವ ಭಕ್ತರನ್ನು ಕಡೆಗಣಿಸಲಾಗುತ್ತಿದೆ. ಬದಲಿಗೆ  ಹಣ ಕೊಟ್ಟವರಿಗೆ ಆದ್ಯತೆ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.</p>
<p>ಮೈಸೂರಿನ ಪ್ರಸಿದ್ಧ ಚಾಮುಂಡಿ ಬೆಟ್ಟದ ದೇವಾಲಯದಲ್ಲಿ ಸಾಮಾನ್ಯ ಭಕ್ತರಿಗೆ ದರ್ಶನ ಪಡೆಯಲು ವಿಳಂಬವಾಗುತ್ತಿದೆ, ಆದರೆ ದೇಣಿಗೆ (ಹಣ) ಕೊಡುವ ಭಕ್ತರಿಗೆ ಆದ್ಯತೆಯ ದರ್ಶನ ನೀಡಲಾಗುತ್ತಿದೆ ಎಂಬ ದೂರುಗಳು ಪದೇ ಪದೇ ಕೇಳಿ ಬರುತ್ತಲೇ ಇದೆ.  ಇದು ಖಾಸಗಿ ದರ್ಶನ (Special Entry Darshan) ಅಥವಾ ವೇಗದ ದರ್ಶನ (VIP Darshan) ವ್ಯವಸ್ಥೆಯ ಬಗ್ಗೆ ಸಾರ್ವಜನಿಕ ವಲಯದಲ್ಲಿ ತೀವ್ರ ಟೀಕೆ ವ್ಯಕ್ತವಾಗುತ್ತಿದೆ.</p>
<p>ಧರ್ಮದರ್ಶನ ಅಥವಾ ಉಚಿತ ದರ್ಶನಕ್ಕೆ ಸರದಿಸಾಲಿನಲ್ಲಿ ನಿಂತ ಭಕ್ತರು ಗಂಟೆಗಟ್ಟಲೇ ಕಾಯ್ದರು ಆ ಸಾಲು ಚಲಿಸುವುದೇ ಇಲ್ಲ. ಚಲಿಸಿದರೆ ಆಮೆ ನಡಿಗೆ. ಆದರೆ ಹಣ ಪಾವತಿಸಿ ಟಿಕೆಟ್‌ ಪಡೆದವರಿಗೆ ಮಾತ್ರ ವಿಶೇಷ ಆಧ್ಯತೆ ನೀಡಲಾಗುತ್ತಿದೆ ಎಂಬುದು ಆರೋಪ.</p>
<p><img loading="lazy" decoding="async" class="alignnone size-full wp-image-101865" src="https://www.justkannada.in/wp-content/uploads/2023/01/New-Year-Celebration-Bhakta-Sagar-at-Chamundibetta.jpg" alt="" width="960" height="540" srcset="https://www.justkannada.in/wp-content/uploads/2023/01/New-Year-Celebration-Bhakta-Sagar-at-Chamundibetta.jpg 960w, https://www.justkannada.in/wp-content/uploads/2023/01/New-Year-Celebration-Bhakta-Sagar-at-Chamundibetta-600x338.jpg 600w, https://www.justkannada.in/wp-content/uploads/2023/01/New-Year-Celebration-Bhakta-Sagar-at-Chamundibetta-300x169.jpg 300w, https://www.justkannada.in/wp-content/uploads/2023/01/New-Year-Celebration-Bhakta-Sagar-at-Chamundibetta-768x432.jpg 768w, https://www.justkannada.in/wp-content/uploads/2023/01/New-Year-Celebration-Bhakta-Sagar-at-Chamundibetta-696x392.jpg 696w" sizes="auto, (max-width: 960px) 100vw, 960px" /></p>
<p>ಈ ಸಂಬಂದ ಮೈಸೂರಿನ ನಿವಾಸಿಯೊಬ್ಬರು ಚಾಮುಂಡಿಬೆಟ್ಟದ ಪ್ರಾಧಿಕಾರದ ಅಧಿಕಾರಿಗೆ ಇಂದು ದೂರವಾಣಿ ಮೂಲಕ ಮಾತನಾಡಿ ವ್ಯವಸ್ಥೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರಾಧಿಕಾರಕ್ಕೆ ಹಣವೇ ಮುಖ್ಯವಾದರೆ, ಉಚಿತ ದರ್ಶನ ವ್ಯವಸ್ಥೆ ಸ್ಥಗಿತಗೊಳಿಸಿ ಆಗ ಎಲ್ಲರೂ ಹಣ ಕೊಟ್ಟೇ ದೇವರ ದರ್ಶನ ಪಡೆಯುವರು. ಇದರಿಂದ ಪ್ರಾಧಿಕಾರಕ್ಕೂ ಆರ್ಥಿಕವಾಗಿ ಲಾಭವಾಗುತ್ತದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.</p>
<p>ಇದಕ್ಕೆ ಪ್ರತಿಯಾಗಿ ಸಮಜಾಯಿಷಿ ನೀಡಲು ಯತ್ನಿಸಿದ ಪ್ರಾಧಿಕಾರದ ಕಾರ್ಯದರ್ಶಿ, ಯಾವುದೇ ಕಾರಣಕ್ಕೂ ಉಚಿತ ದರ್ಶನ ಸ್ಥಗಿತಗೊಳಿಸುವ ಪ್ರಶ್ನೆಯೇ ಇಲ್ಲ. ಸಾಮಾನ್ಯ ಭಕ್ತರನ್ನು ಕಡೆಗಣಿಸುವ ಉದ್ದೇಶವಿಲ್ಲ. ದರ್ಮ ದರ್ಶನದ ಸರದಿ ಸಾಲಿನಲ್ಲಿ ನಿಂತವರನ್ನು ತಡೆಯುವ ಪ್ರಮಯವೇ ಇಲ್ಲ. ಇಂದು ಏನಾದರು ಸಮಸ್ಯೆ ಉಂಟಾಗಿದಲ್ಲಿ ಅದನ್ನು ಬಗೆಹರಿಸಲು ಯತ್ನಿಸುವುದಾಗಿ ಆಶ್ವಾಸನೆ ನೀಡಿದರು.</p>
<p>key words: Chamundi Hill, Devotees, ignored for Free darshan, Mysore</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>SUMMARY:</p>
<p><img loading="lazy" decoding="async" class="alignnone size-full wp-image-139488" src="https://www.justkannada.in/wp-content/uploads/2025/04/chamundi.jpg" alt="" width="500" height="375" srcset="https://www.justkannada.in/wp-content/uploads/2025/04/chamundi.jpg 500w, https://www.justkannada.in/wp-content/uploads/2025/04/chamundi-300x225.jpg 300w, https://www.justkannada.in/wp-content/uploads/2025/04/chamundi-80x60.jpg 80w, https://www.justkannada.in/wp-content/uploads/2025/04/chamundi-150x113.jpg 150w, https://www.justkannada.in/wp-content/uploads/2025/04/chamundi-265x198.jpg 265w" sizes="auto, (max-width: 500px) 100vw, 500px" /></p>
<p>Chamundi Hill: Devotees ignored for darshan.Devotees waiting for free darshan at Chamundi Hill in Mysuru are being ignored. Instead, it has been alleged that preference is being given to those who gave money.</p>
<p>&nbsp;</p>
<p>&nbsp;</p>
<p>&nbsp;</p>
<p>The post <a href="https://www.justkannada.in/chamundi-hill-2/">ಚಾಮುಂಡಿ ಬೆಟ್ಟ:  ಧರ್ಮದರ್ಶನದ ಭಕ್ತರ ಕಡೆಗಣನೆ, ಹಣ ಪಾವತಿಸಿದವರಿಗೆ ಮಣೆ..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>MYSORE POLICE&#8221; ಚಾಮುಂಡಿ ಸನ್ನಿಧಿ : ಹೊರ ರಾಜ್ಯದ “ ಪುಂಡೈಕ್ಳಿಗೆ”  ಬಿಸಿ ಮುಟ್ಟಿಸಿದ ಪೊಲೀಸರು..!</title>
		<link>https://www.justkannada.in/police-mysore/</link>
		
		<dc:creator><![CDATA[mahesh]]></dc:creator>
		<pubDate>Tue, 22 Apr 2025 09:05:05 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hill]]></category>
		<category><![CDATA[hooligans]]></category>
		<category><![CDATA[menace]]></category>
		<category><![CDATA[Mysore.]]></category>
		<category><![CDATA[outside the state]]></category>
		<category><![CDATA[police]]></category>
		<guid isPermaLink="false">https://www.justkannada.in/?p=139277</guid>

					<description><![CDATA[<p>ಮೈಸೂರು, ಏ.೨೨,೨೦೨೫: ಬೆಂಗಳೂರಿನಲ್ಲಿ ವಿಂಗ್‌ ಕಮಾಂಡರ್‌ ನ ಆಟಾಟೋಪ ಘಟನೆ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರ ಮುಂಜಾಗ್ರತ ಕ್ರಮದಿಂದ ಹೊರ ರಾಜ್ಯದ ಪುಂಡರ ಅಟ್ಟಹಾಸಕ್ಕೆ ಕಡಿವಾಣ ಹಾಕಲಾಗಿದೆ. ನಗರದ ಧಾರ್ಮಿಕ ಕ್ಷೇತ್ರವಾದ ಚಾಮುಂಡಿಬೆಟ್ಟದಲ್ಲಿ ಕೆಲ ಪುಂಡ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು ಅದಕ್ಕೆ ಕೇರ್‌ ಮಾಡದೆ ತಮ್ಮ ಆಟಾಟೋಪ ಮುಂದುವರೆಸಿದ್ದರು. ಕಡೆಗೆ ಈ ಪುಂಡರ ವಿಕೃತಿಯನ್ನು ಸೆರೆ ಹಿಡಿದು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿ ಅದನ್ನು ನಗರ ಪೊಲೀಸರ ಗಮನಕ್ಕೆ [&#8230;]</p>
<p>The post <a href="https://www.justkannada.in/police-mysore/">MYSORE POLICE&#8221; ಚಾಮುಂಡಿ ಸನ್ನಿಧಿ : ಹೊರ ರಾಜ್ಯದ “ ಪುಂಡೈಕ್ಳಿಗೆ”  ಬಿಸಿ ಮುಟ್ಟಿಸಿದ ಪೊಲೀಸರು..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮೈಸೂರು, ಏ.೨೨,೨೦೨೫: ಬೆಂಗಳೂರಿನಲ್ಲಿ ವಿಂಗ್‌ ಕಮಾಂಡರ್‌ ನ ಆಟಾಟೋಪ ಘಟನೆ ಮಾಸುವ ಮುನ್ನವೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಪೊಲೀಸರ ಮುಂಜಾಗ್ರತ ಕ್ರಮದಿಂದ ಹೊರ ರಾಜ್ಯದ ಪುಂಡರ ಅಟ್ಟಹಾಸಕ್ಕೆ ಕಡಿವಾಣ ಹಾಕಲಾಗಿದೆ.</p>
<p>ನಗರದ ಧಾರ್ಮಿಕ ಕ್ಷೇತ್ರವಾದ ಚಾಮುಂಡಿಬೆಟ್ಟದಲ್ಲಿ ಕೆಲ ಪುಂಡ ಯುವಕರು ಅಸಭ್ಯವಾಗಿ ವರ್ತಿಸುತ್ತಿದ್ದರು. ಈ ಬಗ್ಗೆ ಸಾರ್ವಜನಿಕರು ಆಕ್ಷೇಪ ವ್ಯಕ್ತಪಡಿಸಿದರು ಅದಕ್ಕೆ ಕೇರ್‌ ಮಾಡದೆ ತಮ್ಮ ಆಟಾಟೋಪ ಮುಂದುವರೆಸಿದ್ದರು. ಕಡೆಗೆ ಈ ಪುಂಡರ ವಿಕೃತಿಯನ್ನು ಸೆರೆ ಹಿಡಿದು ಸೋಷಿಯಲ್‌ ಮೀಡಿಯಾದಲ್ಲಿ ಹಾಕಿ ಅದನ್ನು ನಗರ ಪೊಲೀಸರ ಗಮನಕ್ಕೆ ತರಲಾಯಿತು. ಕೂಡಲೇ ಕಾರ್ಯ ಪ್ರವೃತ್ತರಾದ ನಗರ ಪೊಲೀಸರು ಸ್ಥಳಕ್ಕ ಧಾವಿಸಿ ಪುಂಡರನ್ನು ವಶಕ್ಕೆ ಪಡೆದರು.</p>
<p><strong>ಕಮಿಷನರ್‌ ಹೇಳಿದ್ದು…</strong>.</p>
<p>ಹೊರ ರಾಜ್ಯದ ಕೆಲ ಹುಡುಗರು ಚಾಮುಂಡಿ ಬೆಟ್ಟದ ಮೆಟ್ಟಿಲಿನಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದರು. ಇದನ್ನು ಕಂಡ ಸಾರ್ವಜನಿಕರು ದೂರು ನೀಡಿದರು. ಈ ಮೇರೆಗೆ,ಚಾಮುಂಡಿ ಬೆಟ್ಟದ OP ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಇವರನ್ನು ಠಾಣೆಗೆ ಕರೆತಂದು ತಿಳುವಳಿಕೆ ನೀಡಿ, ಇವರುಗಳ ಮೇಲೆ ಲಘು ಪ್ರಕರಣ (ಪಿಟಿ ಕೇಸ್) ದಾಖಲಿಸಿದ್ದಾರೆ ಎಂದು ನಗರ ಪೊಲೀಸ್‌ ಆಯುಕ್ತೆ ಸೀಮಾ ಲಟ್ಕರ್‌ ಅವರು “ಜಸ್ಟ್‌ ಕನ್ನಡ” ಗೆ ಮಾಹಿತಿ ನೀಡಿದರು.</p>
<p>key words: Chamundi Hill, menace, hooligans, outside the state, police, Mysore</p>
<p><img loading="lazy" decoding="async" class="alignnone size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p><strong>SUMMARY:</strong></p>
<p><img loading="lazy" decoding="async" class="alignnone size-full wp-image-139278" src="https://www.justkannada.in/wp-content/uploads/2025/04/seema-latkar-ips.jpg" alt="" width="500" height="500" srcset="https://www.justkannada.in/wp-content/uploads/2025/04/seema-latkar-ips.jpg 500w, https://www.justkannada.in/wp-content/uploads/2025/04/seema-latkar-ips-300x300.jpg 300w, https://www.justkannada.in/wp-content/uploads/2025/04/seema-latkar-ips-150x150.jpg 150w, https://www.justkannada.in/wp-content/uploads/2025/04/seema-latkar-ips-420x420.jpg 420w, https://www.justkannada.in/wp-content/uploads/2025/04/seema-latkar-ips-100x100.jpg 100w" sizes="auto, (max-width: 500px) 100vw, 500px" /></p>
<p>Some miscreants were seen misbehaving at Chamundi Hill, a religious place in the city. The public objected to this, With the precautionary measures taken by the police in Mysuru, the menace of hooligans from outside the state has been curbed.</p>
<p>&nbsp;</p>
<p>The post <a href="https://www.justkannada.in/police-mysore/">MYSORE POLICE&#8221; ಚಾಮುಂಡಿ ಸನ್ನಿಧಿ : ಹೊರ ರಾಜ್ಯದ “ ಪುಂಡೈಕ್ಳಿಗೆ”  ಬಿಸಿ ಮುಟ್ಟಿಸಿದ ಪೊಲೀಸರು..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ಅಪಾರ್ಟ್ ಮೆಂಟ್ ನಿರ್ಮಾಣ ಕಾರ್ಯ ನಿಲ್ಲಿಸಿ- ರಘು ಕೌಟಿಲ್ಯ ಆಗ್ರಹ</title>
		<link>https://www.justkannada.in/raghu-kautilya-stop-construction-apartments-chamundi-hill/</link>
		
		<dc:creator><![CDATA[prashanth]]></dc:creator>
		<pubDate>Thu, 17 Oct 2024 10:12:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[apartments]]></category>
		<category><![CDATA[Chamundi Hill]]></category>
		<category><![CDATA[construction]]></category>
		<category><![CDATA[Raghu Kautilya]]></category>
		<category><![CDATA[stop]]></category>
		<guid isPermaLink="false">https://www.justkannada.in/?p=130882</guid>

					<description><![CDATA[<p>ಮೈಸೂರು,ಅಕ್ಟೋಬರ್,17,2024 (www.justkannada.in): ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ವಸತಿ  ಸಮುಚ್ಛಯ (ಅಪಾರ್ಟ್ಮೆಂಟ್) ನಿರ್ಮಾಣ ಕಾರ್ಯವನ್ನು  ನಿಲ್ಲಿಸುವಂತೆ ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ. ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಮೈಸೂರಿನ ಚಾಮುಂಡಿ ಬೆಟ್ಟ ನಾಡ ಅಧಿದೇವತೆ ಚಾಮುಂಡೇಶ್ವರಿಯ ನೆಲೆಯಾಗಿದ್ದು, ಇದು ಮೈಸೂರಿನ ಪರಂಪರೆಯ ಪ್ರತೀಕವಾಗಿದೆ.  ಸುಂದರ ಕಾನನವನ್ನು ಸುತ್ತುವರೆದಿದೆ. ಇತ್ತೀಚಿನ ದಿನಗಳಲ್ಲಿ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲೇ ಕುಸಿಯುತ್ತಿರುವ ಬೆಟ್ಟವು [&#8230;]</p>
<p>The post <a href="https://www.justkannada.in/raghu-kautilya-stop-construction-apartments-chamundi-hill/">ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ಅಪಾರ್ಟ್ ಮೆಂಟ್ ನಿರ್ಮಾಣ ಕಾರ್ಯ ನಿಲ್ಲಿಸಿ- ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಅಕ್ಟೋಬರ್,17,2024 (<a href="http://www.justkannada.in">www.justkannada.in</a>):</strong> ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ವಸತಿ  ಸಮುಚ್ಛಯ (ಅಪಾರ್ಟ್ಮೆಂಟ್) ನಿರ್ಮಾಣ ಕಾರ್ಯವನ್ನು  ನಿಲ್ಲಿಸುವಂತೆ ಬಿಜೆಪಿ ಮುಖಂಡ ಆರ್.ರಘು ಕೌಟಿಲ್ಯ ಆಗ್ರಹಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಘು ಕೌಟಿಲ್ಯ, ಮೈಸೂರಿನ ಚಾಮುಂಡಿ ಬೆಟ್ಟ ನಾಡ ಅಧಿದೇವತೆ ಚಾಮುಂಡೇಶ್ವರಿಯ ನೆಲೆಯಾಗಿದ್ದು, ಇದು ಮೈಸೂರಿನ ಪರಂಪರೆಯ ಪ್ರತೀಕವಾಗಿದೆ.  ಸುಂದರ ಕಾನನವನ್ನು ಸುತ್ತುವರೆದಿದೆ. ಇತ್ತೀಚಿನ ದಿನಗಳಲ್ಲಿ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಕಾಂಕ್ರೀಟ್ ಕಟ್ಟಡಗಳು ತಲೆ ಎತ್ತುತ್ತಿದ್ದು, ಈಗಾಗಲೇ ಅಲ್ಲಲ್ಲೇ ಕುಸಿಯುತ್ತಿರುವ ಬೆಟ್ಟವು ಮುಂದೊಂದು ದಿನ ಕೇರಳದ ವಯನಾಡು ಹಾಗೂ ಕೊಡುಗು ಜಿಲ್ಲೆಯ ಮಾದರಿಯಲ್ಲಿ ಭಾರೀ ಕುಸಿತ ಎದುರಿಸಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾದರೂ ಆಶ್ಚರ್ಯವಿಲ್ಲ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.</p>
<p>ಮೈಸೂರಿನ ಪಾರಂಪರಿಕ ಪ್ರಿಯರು ಹಾಗೂ ಬೆಟ್ಟದ ಭಕ್ತಾದಿಗಳು ಈ ನಿಟ್ಟಿನಲ್ಲಿ ಎಚ್ಚರಿಕೆ ವಹಿಸಿ ಬೆಟ್ಟವನ್ನು ಕಾಪಾಡಿಕೊಳ್ಳಬೇಕು. ನಗರ ಪಾಲಿಕೆ, ನಗರಾಭಿವೃದ್ಧಿ ಪ್ರಾಧಿಕಾರಗಳು ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದು ಬೆಟ್ಟದ ಸುತ್ತ ಖಾಸಗಿ ಬಡಾವಣೆ, ಬೃಹತ್ ವಸತಿ ಸಮುಚ್ಛಯಗಳು ತಲೆ ಎತ್ತಲು ಕಾರಣವಾಗುತ್ತಿದ್ದು, ಅತ್ಯಂತ ಆತಂಕದ ಸಂಗತಿಯೆಂದರೆ 1 ಅಥವಾ 2 ಅಂತಸ್ತಿನ ಕಟ್ಟಡ ತಲೆಯೆತ್ತುತ್ತಿದ್ದ ಸ್ಥಳದಲ್ಲಿ ಇದೀಗ ಹೆಸರಾಂತ ವಸತಿ ನಿರ್ಮಾಣ ಸಂಸ್ಥೆಯೊಂದು ಮಹಾರಾಣಾ ಪ್ರತಾಪ ರಸ್ತೆಯಲ್ಲಿ (ಗಾಲ್ಫ್ ಕ್ಲಬ್ ನಿಂದ 500 ಮೀಟರ್ ಅಂತರದಲ್ಲಿ) ಎಂಟು ಅಂತಸ್ತಿನ ಬೃಹತ್ ವಸತಿ ಸಮುಚ್ಛಯ (ಅಪಾರ್ಟ್ಮೆಂಟ್) ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದು, ಇಡೀ ಬೆಟ್ಟದ ಸೌಂದರ್ಯವನ್ನೇ ಈ ಅಪಾರ್ಟ್ಮೆಂಟ್ ಆಕ್ರಮಿಸಿಕೊಳ್ಳುವುದಲ್ಲದೇ ಭವಿಷ್ಯತ್ತಿನಲ್ಲಿ ಇದರಿಂದ ಬೆಟ್ಟದ ಅಸ್ತಿತ್ವಕ್ಕೆ ಬಹುದೊಡ್ಡ ಗಂಡಾಂತರ ಎದುರಾಗಲಿದೆ ಎಂದು ರಘು ಕೌಟಿಲ್ಯ ಎಚ್ಚರಿಕೆ ನೀಡಿದ್ದಾರೆ.</p>
<p>ಈಗಾಗಲೇ ವ್ಯವಸ್ಥಿತವಾಗಿ ಅನೇಕರು ಬೆಟ್ಟದ ಸುತ್ತ ಎಕರೆಗಟ್ಟಲೆ ಜಾಗವನ್ನು ತಮ್ಮದಾಗಿಸಿಕೊಂಡಿದ್ದು, ಖಾಸಗಿ ವಸತಿ ಸಮುಚ್ಚಯಗಳು ತಲೆ ಎತ್ತಲು ಸದ್ಯ ನಿರ್ಮಾಣ ಕಾರ್ಯ ಆರಂಭಿಸಿರುವ ಅಪಾರ್ಟ್ಮೆಂಟ್ ನಾಂದಿ ಹಾಡುತ್ತಿದೆ. ನಾವು ದಸರೆಯನ್ನು ಆಚರಿಸುತ್ತೇವೆ, ನಾಡದೇವತೆಯೆಂದು ಚಾಮುಂಡಿಯನ್ನು ಪೂಜಿಸುತ್ತೇವೆ, ಚಾಮುಂಡಿ ಬೆಟ್ಟವು ದಿನದಿಂದ ದಿನಕ್ಕೆ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸಿ ಒಂದು ಬಹುದೊಡ್ಡ ದೈವಶೃದ್ಧೆ ಹಾಗೂ ಪ್ರವಾಸಿ ತಾಣವಾಗಿ ಹೊರಹೊಮ್ಮಿದೆ.</p>
<p>ಇಡೀ ಚಾಮುಂಡಿ ಬೆಟ್ಟವನ್ನು ಸಂರಕ್ಷಿಸಬೇಕೆಂದು ಸರ್ಕಾರ ಈಗಾಗಲೇ ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರವನ್ನು ಅಸ್ತಿತ್ವಕ್ಕೆ ತಂದು ಕಾರ್ಯಾರಂಭ ಮಾಡಿದೆ. ಈ ಸಂಬಂಧ ತಕರಾರುಗಳು ಏನೇ ಇರಬಹುದು, ಮುಖ್ಯಮಂತ್ರಿಗಳೇ ಅಧ್ಯಕ್ಷರಾಗಿರುವ ಈ ಪ್ರಾಧಿಕಾರದ ಮೂಲಕ ಇಡೀ ಬೆಟ್ಟದ ಪ್ರದೇಶವನ್ನು ಸಂರಕ್ಷಿತ ಅರಣ್ಯ ಪ್ರದೇಶವೆಂದು ಘೋಷಿಸಿ, ಇದರ ಸುತ್ತಮುತ್ತಲ ಕನಿಷ್ಠ 3 ಕಿ.ಮೀ. ಸುತ್ತಳತೆಯಲ್ಲಿ ಯಾವುದೇ ಕಟ್ಟಡಗಳು ತಲೆ ಎತ್ತದಂತೆ ತುರ್ತು ಕ್ರಮ ವಹಿಸಬೇಕೆಂದು ರಘು ಕೌಟಿಲ್ಯ ಒತ್ತಾಯಿಸಿದ್ದಾರೆ. <img loading="lazy" decoding="async" class="aligncenter size-full wp-image-100238" src="https://www.justkannada.in/wp-content/uploads/2022/11/raghu.jpg" alt="" width="500" height="500" srcset="https://www.justkannada.in/wp-content/uploads/2022/11/raghu.jpg 500w, https://www.justkannada.in/wp-content/uploads/2022/11/raghu-300x300.jpg 300w, https://www.justkannada.in/wp-content/uploads/2022/11/raghu-100x100.jpg 100w, https://www.justkannada.in/wp-content/uploads/2022/11/raghu-150x150.jpg 150w" sizes="auto, (max-width: 500px) 100vw, 500px" /></p>
<p>ಸರ್ಕಾರ ಘೋಷಿಸಲ್ಪಟ್ಟಿರುವ ಪಾರಂಪರಿಕ ಸ್ಥಳಗಳು ಹಾಗೂ ರಸ್ತೆಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಅಸ್ತಿತ್ವದಲ್ಲಿರುವ ಪಾರಂಪರಿಕ ರಕ್ಷಣಾ ಸಮಿತಿಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಚಾಮುಂಡಿ ಬೆಟ್ಟ ಹಾಗೂ ಸುತ್ತಲಿನ ಪ್ರದೇಶವನ್ನೂ ಸಹ ಪಾರಂಪರಿಕ ಸ್ಥಳವೆಂದು ಈಗಾಗಲೇ ಘೋಷಿಸಲ್ಪಟ್ಟಿದೆ. ಆದರೆ  ನಗರಪಾಲಿಕೆ ಹಾಗೂ ನಗರಾಭಿವೃದ್ಧಿ ಪ್ರಾಧಿಕಾರಗಳು ಈ ಸಂಬಂಧ ಪಾರಂಪರಿಕ ಸಮಿತಿಯ ಅನುಮತಿಯನ್ನು ಪಡೆಯದೇ ಕಟ್ಟಡಗಳು ಹಾಗೂ ಬಡಾವಣೆಗಳ ನಿರ್ಮಾಣಕ್ಕೆ ಅನುಮತಿ ನೀಡುತ್ತಿವೆ. ಈ ಹಿಂದಿನ ಜಿಲ್ಲಾಧಿಕಾರಿಗಳು ಸಹ ಈ ಬಗ್ಗೆ ನಿಗಾ ವಹಿಸುವಲ್ಲಿ ನಿರಾಸಕ್ತಿ ತೋರಿದ್ದಾರೆ. ಈಗಿನ ಜಿಲ್ಲಾಧಿಕಾರಿಗಳಾದರೂ ಈ ಕೂಡಲೇ ಮಧ್ಯ ಪ್ರವೇಶಿಸಿ, ಪಾರಂಪರಿಕ ಸಂರಕ್ಷಣಾ ಸಮಿತಿಯಿಂದ ಅನುಮತಿ ಪಡೆಯದೇ ನಿರ್ಮಾಣವಾಗುತ್ತಿರುವ ಹಾಗೂ ನಿರ್ಮಾಣವಾಗಿರುವ ಕಟ್ಟಡಗಳ ನಿರ್ಮಾಣದ ಅನುಮತಿಯನ್ನು ರದ್ದುಪಡಿಸಿ, ಕಾನೂನು ಕ್ರಮ ಜರುಗಿಸಲಿ. ಅದರಲ್ಲೂ ಈ ಕೂಡಲೇ ಇಷ್ಟರಲ್ಲೇ ತಲೆಯೆತ್ತಲಿರುವ 8 ಅಂತಸ್ತಿನ ಬೃಹತ್ ವಸತಿ ಸಮುಚ್ಛಯದ ನಿರ್ಮಾಣ  ಕಾರ್ಯವನ್ನು ತಡೆದು, ಅದಕ್ಕೆ ನೀಡಿರುವ ಪರವಾನಿಗೆಯನ್ನು ರದ್ದು ಪಡಿಸಲಿ ಎಂದು  ರಘು ಕೌಟಿಲ್ಯ ಆಗ್ರಹಿಸಿದ್ದಾರೆ.</p>
<p>ಮೈಸೂರಿನ ಪಾರಂಪರಿಕ ಕಟ್ಟಡಗಳೀಗ ತಮ್ಮ ಅಸ್ತಿತ್ವವನ್ನು ಕಳೆದುಕೊಳ್ಳುತ್ತಿವೆ. ಕೇಂದ್ರ ಸರ್ಕಾರ ಹೊರತುಪಡಿಸಿದಂತೆ ಉಳಿದ ಪಾರಂಪರಿಕ ಕಟ್ಟಡಗಳು ಸರಿಯಾದ ನಿರ್ವಹಣೆಯಿಲ್ಲದೇ ಸೊರಗುತ್ತಿವೆ, ಸ್ವತಃ ಮೈಸೂರು ಅರಮನೆ ಸೂಕ್ತ ಸಂರಕ್ಷಣಾ ವ್ಯವಸ್ಥೆಯಿಲ್ಲದೇ ದಿನದಿಂದ ದಿನಕ್ಕೆ ಅಸ್ಥಿರತೆಯ ಹಾದಿಯನ್ನು ತುಳಿದಿದೆ. ಕೆಲವು ಶಕ್ತಿಗಳು ಸಾವಿರಾರು ಪಾರಿವಾಳಗಳಿಗೆ ಆಹಾರವನ್ನು ಚೆಲ್ಲುವ ಮೂಲಕ ಅರಮನೆಯ ಸೌಂದರ್ಯಕ್ಕೂ ಗಂಡಾಂತರ ತರುತ್ತಿದ್ದಾರೆ.</p>
<p>ಮೈಸೂರು ಎಂದರೆ ಪರಂಪರೆ-ಸಂಸ್ಕೃತಿ. ಈ ಪರಂಪರೆ-ಸಂಸ್ಕೃತಿಯನ್ನು  ಪ್ರತಿಬಿಂಬಿಸುವುದು ಪಾರಂಪರಿಕ ಕಟ್ಟಡಗಳು ಹಾಗೂ ಅರಮನೆ. ಇದಕ್ಕೆ ತಿಲಕವಿಟ್ಟಂತೆ ಮೈಸೂರಿನ ಹೆಗ್ಗುರುತಾಗಿರುವುದು ತಾಯಿ ಚಾಮುಂಡಾಂಬಿಕೆಯ ಸನ್ನಿಧಿಯಿರುವ ಚಾಮುಂಡಿ ಬೆಟ್ಟ. ಆದರೆ ಈ ಚಾಮುಂಡಿ ಬೆಟ್ಟವನ್ನು ಕಳೆದ ಮೂರ್ನಾಲ್ಕು ದಶಕಗಳಿಂದಲೂ ನೆಲದಾಹಿ ಶಕ್ತಿಗಳು ಭೂ ಆಕ್ರಮಣ ಮಾಡುತ್ತಿವೆ. ಅದರ ಮುಂದುವರೆದ ಭಾಗವಾಗಿ ಈ ಭೂ ಆಕ್ರಮಣವಾಗಿರುವ ಜಾಗಗಳಲ್ಲಿ ಬಡಾವಣೆಗಳು ಹಾಗೂ ಬೃಹತ್ ವಸತಿ ಸಮುಚ್ಛಯಗಳು ತಲೆ ಎತ್ತುತ್ತಿವೆ.</p>
<p>ಚಾಮುಂಡೇಶ್ವರಿ ಕ್ಷೇತ್ರವನ್ನೇ ಈ ಹಿಂದೆ ಪ್ರನಿಧಿಸುತ್ತಿದ್ದ ಮುಖ್ಯಮಂತ್ರಿಗಳು ಪಾರಂಪರಿಕ ಅಭಿವೃದ್ಧಿಗೆ ಯಾವ ಕೊಡುಗೆಯನ್ನು ನೀಡಿಲ್ಲ, ಈಗಲೂ ನೀಡುತ್ತಿಲ್ಲ. ಸದ್ಯ ಚಾಮುಂಡಿ ಬೆಟ್ಟ ಹಾಗೂ ಅದರ ಸುತ್ತ ಮುತ್ತಲ ಪರಿಸರವನ್ನಾದರೂ ಉಳಿಸಿ, ಚಾಮುಂಡಿ ಬೆಟ್ಟವನ್ನು ರಕ್ಷಿಸಲಿ ಎಂದು ಒತ್ತಾಯಿಸುತ್ತೇವೆ. ಸದ್ಯ ನಿರ್ಮಾಣವಾಗುತ್ತಿರುವ ಬೃಹತ್ ವಸತಿ ಸಮುಚ್ಛಯಕ್ಕೆ ನಿರಾಪೇಕ್ಷಣಾ ಪತ್ರ ನೀಡಿರಬಹುದಾದ ಅರಣ್ಯಾಧಿಕಾರಿಗಳು, ಚಾಮುಂಡಿ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರ, ಪರಿಸರ ಇಲಾಖೆಯ ಅಧಿಕಾರಿಗಳು ಹಾಗೂ ಅನುಮತಿಸಿದ ಯೋಜನಾ ಪ್ರಾಧಿಕಾರ, ಮುಡಾ, ಚೆಸ್ಕಾಂ ಹಾಗೂ ಮಹಾನಗರ ಪಾಲಿಕೆ ಅಧಿಕಾರಿಗಳ ವಿರುದ್ಧ ಕೂಡಲೇ ಕ್ರಮ ಜರುಗಿಸಬೇಕೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ ರಘು ಕೌಟಿಲ್ಯ.</p>
<p>ಮಾನ್ಯ ಮುಖ್ಯಮಂತ್ರಿಗಳು ಹಾಗೂ ಸರ್ಕಾರ ಈ ಕೂಡಲೇ ಮಧ್ಯ ಪ್ರವೇಶಿಸಿ ಕಟ್ಟಡ ನಿರ್ಮಾಣ ಕಾರ್ಯವನ್ನು ತಡೆಗಟ್ಟಬೇಕು.  ಇದೇ ರೀತಿಯಲ್ಲಿ ಇತರ ಬಡಾವಣೆ ನಿರ್ಮಾಣ ಕಾರ್ಯಗಳನ್ನು ಸ್ಥಗಿತಗೊಳಿಸಬೇಕೆಂದು ವಿನಂತಿಸುತ್ತೇನೆ. ಚಾಮುಂಡಿ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ಬಂದರೆ ಇಡೀ ಮೈಸೂರು ನಗರ ಪ್ರಾಕೃತಿಕ ವಿಕೋಪಗಳನ್ನು ಬಹುದೊಡ್ಡ ಪ್ರಮಾಣದಲ್ಲಿ ಎದುರಿಸಿ, ತೊಂದರೆಗೆ ಸಿಲುಕಲಿದೆ. ಮೈಸೂರಿನ ಪ್ರತಿಯೊಬ್ಬ ಪ್ರಜ್ಞಾವಂತ ನಾಗರೀಕನೂ ಈ ನಿಟ್ಟಿನಲ್ಲಿ ಚಾಮುಂಡಿ ಬೆಟ್ಟದ ಹಾಗೂ ಸುತ್ತಮುತ್ತಲಿನ ಪರಿಸರವನ್ನು ರಕ್ಷಿಸಲು ದನಿ ಎತ್ತುವಂತೆ ಈ ಸಂದರ್ಭದಲ್ಲಿ ವಿನಂತಿಸುವೆ ಎಂದಿದ್ದಾರೆ.</p>
<p>ಮೈಸೂರು ಜನತೆ,  ಜನಪರ ಕಾಳಜಿಯ ಸಂಘ-ಸಂಸ್ಥೆಗಳಲ್ಲಿ ಹಾಗೂ ರಾಜಕೀಯ ಸಂಘಗಳಲ್ಲಿ ವಿನಮ್ರ ವಿನಂತಿಯೆಂದರೆ, ಅಭಿಪ್ರಾಯ ಭೇದಗಳನ್ನು ಬದಿಗೊತ್ತಿ, ಮೈಸೂರು ಪರಂಪರೆ, ಪಾರಂಪರಿಕ ಕಟ್ಟಡಗಳನ್ನು ಉಳಿಸಿ, ಮೈಸೂರು ನಗರವನ್ನು ಯೋಜಿತವಾಗಿ ಬೆಳೆಸುವ ಹಾಗೂ ಚಾಮುಂಡಿ ಬೆಟ್ಟವನ್ನು ಉಳಿಸುವ ಕಾರ್ಯಕ್ಕೆ  ಒಟ್ಟಾಗಿ ನಿಂತು ಹೋರಾಡಬೇಕು ಎಂದು ರಘು ಕೌಟಿಲ್ಯ ಮನವಿ ಮಾಡಿದ್ದಾರೆ.</p>
<p>Key words: Raghu Kautilya,  stop, construction, apartments, Chamundi Hill</p>
<p>The post <a href="https://www.justkannada.in/raghu-kautilya-stop-construction-apartments-chamundi-hill/">ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ತಲೆ ಎತ್ತುತ್ತಿರುವ ಬೃಹತ್ ಅಪಾರ್ಟ್ ಮೆಂಟ್ ನಿರ್ಮಾಣ ಕಾರ್ಯ ನಿಲ್ಲಿಸಿ- ರಘು ಕೌಟಿಲ್ಯ ಆಗ್ರಹ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಪ್ರತಿನಿತ್ಯ ಭಕ್ತರಿಗೆ ವಿಶೇಷ ಪ್ರಸಾದ ವಿನಿಯೋಗ</title>
		<link>https://www.justkannada.in/mysore-dasara-special-prasada-devotees-chamundi-hill/</link>
		
		<dc:creator><![CDATA[prashanth]]></dc:creator>
		<pubDate>Wed, 02 Oct 2024 12:43:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Chamundi Hill]]></category>
		<category><![CDATA[devotees]]></category>
		<category><![CDATA[mysore dasara]]></category>
		<category><![CDATA[special prasada]]></category>
		<guid isPermaLink="false">https://www.justkannada.in/?p=130196</guid>

					<description><![CDATA[<p>ಮೈಸೂರು, ಅಕ್ಟೋಬರ್,2,2024 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ಸಿಗಲಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ ಕಾರ್ಯಗಳು ನಡೆದಿದೆ. ದಸರಾ ಹಿನ್ನೆಲೆ, ಚಾಮುಂಡಿ ಬೆಟ್ಟದಲ್ಲಿ ದಿನನಿತ್ಯ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ. ಚಾಮುಂಡೇಶ್ವರಿ ತಾಯಿಗೆ ಇಷ್ಟವಾದ ತಿನಿಸನ್ನು ಪ್ರಸಾದ ರೂಪದಲ್ಲಿ ವಿನಿಯೋಗ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚಾಮುಂಡಿ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರೂಪ‌ ಅವರು, ದಸರಾ ಪ್ರಯುಕ್ತ ಪ್ರತಿ ದಿನವೂ ಒಂದೊಂದು ತಿನಿಸು ತಯಾರಿಸಿ ಪ್ರಸಾದ ರೂಪದಲ್ಲಿ ವಿನಿಯೋಗ [&#8230;]</p>
<p>The post <a href="https://www.justkannada.in/mysore-dasara-special-prasada-devotees-chamundi-hill/">ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಪ್ರತಿನಿತ್ಯ ಭಕ್ತರಿಗೆ ವಿಶೇಷ ಪ್ರಸಾದ ವಿನಿಯೋಗ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್,2,2024 (<a href="http://www.justkannada.in">www.justkannada.in</a>):</strong> ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ನಾಳೆ ಚಾಲನೆ ಸಿಗಲಿದ್ದು, ಚಾಮುಂಡಿ ಬೆಟ್ಟದಲ್ಲಿ ಸಿದ್ದತೆ ಕಾರ್ಯಗಳು ನಡೆದಿದೆ. ದಸರಾ ಹಿನ್ನೆಲೆ, ಚಾಮುಂಡಿ ಬೆಟ್ಟದಲ್ಲಿ ದಿನನಿತ್ಯ ಭಕ್ತರಿಗೆ ವಿಶೇಷ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಚಾಮುಂಡೇಶ್ವರಿ ತಾಯಿಗೆ ಇಷ್ಟವಾದ ತಿನಿಸನ್ನು ಪ್ರಸಾದ ರೂಪದಲ್ಲಿ ವಿನಿಯೋಗ ಮಾಡಲು ತೀರ್ಮಾನಿಸಲಾಗಿದೆ. ಈ ಕುರಿತು ಮಾಹಿತಿ ನೀಡಿರುವ ಚಾಮುಂಡಿ ಬೆಟ್ಟ ಪ್ರಾಧಿಕಾರದ ಕಾರ್ಯದರ್ಶಿ ರೂಪ‌ ಅವರು, ದಸರಾ ಪ್ರಯುಕ್ತ ಪ್ರತಿ ದಿನವೂ ಒಂದೊಂದು ತಿನಿಸು ತಯಾರಿಸಿ ಪ್ರಸಾದ ರೂಪದಲ್ಲಿ ವಿನಿಯೋಗ ಮಾಡಲಾಗುತ್ತದೆ. ಭಾನುವಾರ ಬಿಸಿಬೇಳೆ ಬಾತ್, ಸೋಮವಾರ ಖಾರ ಪೊಂಗಲ್, ಮಂಗಳವಾರ  ಪುಳಿಯೋಗರೆ, ಬುಧವಾರ ಉದ್ದಿನ ಅನ್ನ, ಗುರುವಾರ ಬೆಲ್ಲದ ಅನ್ನ, ಬುಗರಿ ಕಾಳು, ಶುಕ್ರವಾರ ಕಾಳುಸಾಸಿವೆ ಅನ್ನ, ಬುಗರಿ ಕಾಳು, ಶನಿವಾರ ಎಳ್ಳುಹುಳಿ ಅನ್ನ ವಿನಿಯೋಗ ಮಾಡಲಾಗುತ್ತದೆ ಎಂದಿದ್ದಾರೆ.</p>
<p>ಮೊದಲಿಗೆ ತಾಯಿ ಚಾಮುಂಡೇಶ್ವರಿಗೆ ನೈವೇದ್ಯ ಮಾಡಿ ಬಳಿಕ ನೈವೇದ್ಯವನ್ನು ಪ್ರಸಾದದಲ್ಲಿ ಮಿಶ್ರಣ ಮಾಡಲಾಗುತ್ತದೆ. ನಂತರ ಪ್ರಸಾದವನ್ನು ಭಕ್ತರಿಗೆ ವಿನಿಯೋಗ ಮಾಡಲಾಗುತ್ತದೆ  ಮಲೆಮಹದೇಶ್ವರ ರೀತಿಯ ದಿಟ್ಟಂ ಲಡ್ಡು ತಯಾರಿಸಲಾಗುತ್ತದೆ. ನಂದಿನಿ ತುಪ್ಪದಿಂದಲೇ ಲಡ್ಡು ತಯಾರಿ ಮಾಡಲಾಗುತ್ತದೆ ಎಂದು ರೂಪ‌ ಅವರು ತಿಳಿಸಿದ್ದಾರೆ.</p>
<p><a href="https://www.vtu-online.net" target="_blank" rel="noopener"><img loading="lazy" decoding="async" class="aligncenter wp-image-129621 size-full" src="https://www.justkannada.in/wp-content/uploads/2024/09/TOP-BANNER-04.png" alt="" width="730" height="90" srcset="https://www.justkannada.in/wp-content/uploads/2024/09/TOP-BANNER-04.png 730w, https://www.justkannada.in/wp-content/uploads/2024/09/TOP-BANNER-04-600x74.png 600w, https://www.justkannada.in/wp-content/uploads/2024/09/TOP-BANNER-04-300x37.png 300w, https://www.justkannada.in/wp-content/uploads/2024/09/TOP-BANNER-04-150x18.png 150w, https://www.justkannada.in/wp-content/uploads/2024/09/TOP-BANNER-04-696x86.png 696w" sizes="auto, (max-width: 730px) 100vw, 730px" /></a></p>
<p>Key words: Mysore dasara, special prasada, devotees, Chamundi Hill</p>
<p>The post <a href="https://www.justkannada.in/mysore-dasara-special-prasada-devotees-chamundi-hill/">ಮೈಸೂರು ದಸರಾ: ಚಾಮುಂಡಿ ಬೆಟ್ಟದಲ್ಲಿ ಪ್ರತಿನಿತ್ಯ ಭಕ್ತರಿಗೆ ವಿಶೇಷ ಪ್ರಸಾದ ವಿನಿಯೋಗ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/development-23-temples-chamundi-hill-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 03 Sep 2024 13:01:37 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[23 temples]]></category>
		<category><![CDATA[Chamundi Hill]]></category>
		<category><![CDATA[CM Siddaramaiah]]></category>
		<category><![CDATA[development]]></category>
		<guid isPermaLink="false">https://www.justkannada.in/?p=128761</guid>

					<description><![CDATA[<p>ಮೈಸೂರು, ಸೆಪ್ಟೆಂಬರ್ 3,2024 (www.justkannada.in): ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿಮಾಡಲಾಗುತ್ತದೆ.  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್  ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು  ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ  ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ  ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ  ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ [&#8230;]</p>
<p>The post <a href="https://www.justkannada.in/development-23-temples-chamundi-hill-cm-siddaramaiah/">ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಸೆಪ್ಟೆಂಬರ್ 3,2024 (<a href="http://www.justkannada.in">www.justkannada.in</a>):</strong> ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿಮಾಡಲಾಗುತ್ತದೆ.  ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲಾನ್  ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು  ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ  ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ,  ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ  ಅಪರ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸಮಿತಿಯಡಿ  ಕಾರ್ಯನಿರ್ವಾಹಕ ಅಧಿಕಾರಿಗಳು ದೇವಸ್ಥಾನದ ಅಭಿವೃದ್ಧಿ ಮತ್ತು ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸುವ ಕಾರ್ಯ ಮಾಡುತ್ತಿದ್ದರು. ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರವೂ ರಚನೆಯಾಗಿದೆ. ಹುಲಿಗೆಮ್ಮ ದೇವಸ್ಥಾನ ಮಹದೇಶ್ವರ ದೇವಸ್ಥಾನ, ಸವದತ್ತಿಯ ಎಲ್ಲಮ್ಮ, ಘಾಟಿ ಸುಬ್ಮಣ್ಯ ದೇವಸ್ಥಾನಕ್ಕೂ  ಪ್ರಾಧಿಕಾರವನ್ನು ಸರ್ಕಾರ ರಚಿಸಿದೆ.  ವಿಶ್ವವಿಖ್ಯಾತ ದಸರಾ ಹಬ್ಬದ ಜೊತೆಗೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾವಿರಾರು ಜನ ಭಕ್ತಾದಿಗಳು ಶುಕ್ತವಾರ, ಶನಿವಾರ ಭಾನುವಾರಗಳಂದು ಬಹಳ ಭಕ್ತಾದಿಗಳು ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ ಕೆಲವು ಪೂರ್ಣಗೊಂಡಿಲ್ಲ ಎಂದರು.</p>
<p><strong>ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ</strong></p>
<p>ಪ್ರಾಧಿಕಾರವು ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ಧಿ, ಹಾಗೂ ಭಕ್ತಾದಿಗಳಿಗೆ ಸೌಲಭ್ಯಗಳನ್ನು ಒದಗಿಸಿಕೊಡಬೇಕು  ಎಂಬ ಉದ್ದೇಶದಿಂದ ಪ್ರಾಧಿಕಾರ ರಚನೆಯಾಗಿದೆ.  ಹಿಂದೆ ಬಸ್ ನಿಲ್ದಾಣ, ವಾಹನ ನಿಲುಗಡೆ ಮತ್ತು ಮಳಿಗೆಗಳ ನಿರ್ಮಾಣವಾಗಿದೆ. ಹಿಂದೆ ಕೈಗೆತ್ತಿಕೊಂಡಿರುವ ಕಾರ್ಯಕ್ರಮಗಳನ್ನು ಕೂಡಲೇ ಪೂಣಗೊಳಿಸಲು ಸೂಚನೆ ನೀಡಲಾಗಿದೆ. 2018 ರಲ್ಲಿ ಕುಡಿಯುವ ನೀರಿನ ಕಾಮಗಾರಿ ಮಂಜೂರಾಗಿದ್ದರೂ ಇನ್ನೂ ಪೂರ್ಣವಾಗಿಲ್ಲ.  ಅದನ್ನು ಕೂಡಲೇ ಪೂರ್ಣಗೊಳಿಸಲು ನಗರಾಭಿವೃದ್ಧಿ ಪ್ರಾಧಿಕಾರದವರಿಗೆ ಸೂಚನೆ ನೀಡಲಾಗಿದೆ. ಕಸ ವಿಲೇವಾರಿ ಕಾಮಗಾರಿಯ  ಸಿವಿಲ್ ಕಾಮಗಾರಿಗಳು ಪೂರ್ಣವಾಗಿದ್ದು, ಈ ತಿಂಗಳೊಳಗೆ ವಿದ್ಯುದ್ದೀಕರಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸವೇಕು. ಸ್ವಚ್ಛತೆಗೆ ಗಮನ ಹರಿಸಬೇಕೆಂದು ಸೂಚಿಸಲಾಗಿದೆ ಚಾಮುಂಡಿ ದೇವಸ್ಥಾನ ಮಾತ್ರವಲ್ಲದೇ ಎಲ್ಲಾ ದೇವಸ್ಥಾನಗಳಲ್ಲಿಯೂ ಸ್ವಚ್ಛತೆಯನ್ನು ಕಾಪಾಡಬೇಕು ಎಂದರು.</p>
<p><strong>ಪ್ರತಿ ವರ್ಷ ದೇವಾಲಯಯದ ಆದಾಯ ಹೆಚ್ಚಳ</strong></p>
<p>ಪ್ರಾಧಿಕಾರದಲ್ಲಿ ಒಟ್ಟು 169.22 ಕೋಟಿ  ಲಭ್ಯವಿದ್ದು,  ದೇವಾಲಯದ ಉಳಿತಾಯ ಖಾತೆಯಲ್ಲಿ 20.24 ಕೋಟಿ ರೂ.ಗಳು ಲಭ್ಯವಿದೆ. 2023-24 ರಲ್ಲಿ 49.64 ಕೋಟಿ ರೂ.ಗಳ ಆದಾಯ 28.18 ಕೋಟಿ ನಿವ್ವಳ ಆದಾಯ ಬಂದಿದೆ.  ಜುಲೈ ಕೊನೆಯವರೆಗೆ 17.4 ಕೋಟಿ ಆದಾಯ ಬಂದಿದ್ದು, 6.97 ಕೋಟಿ ವೆಚ್ಚವಾಗಿದೆ. ಪ್ರತಿ ವರ್ಷ ಆದಾಯ ಹೆಚ್ಚಾಗುತ್ತಿದೆ. ಅಂದರೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಚಾಮುಂಡಿ ಬೆಟ್ಟದಲ್ಲಿರುವ ದೇವಿಕೆರೆ, ನಂದಿ ಪ್ರತಿಮೆ ಅಭಿವೃದ್ಧಿಗೆ ತೀರ್ಮಾನ ಮಾಡಲಾಗಿದೆ. ಶಾಸಕರು ಹಾಗೂ ಸಚಿವರು ವ್ಯಕ್ತ ಮಾಡಿರುವ ಅಭಿಪ್ರಾಯಗಳನ್ನು ಗಮನದಲ್ಲಿಟ್ಟುಕೊಂಡು ಪ್ರಾಧಿಕಾರ ಕೆಲಸ ಮಾಡುತ್ತದೆ ಎಂದು ತಿಳಿಸಿದರು.</p>
<p>ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿ ರೋಪ್ ವೇ ಬಗ್ಗೆ ಇಂದಿನ ಸಭೆಯಲ್ಲಿ ಚರ್ಚೆಯಾಗಿಲ್ಲ. ಪರಿಸರವಾದಿಗಳು ಈ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರಿಂದ ಅದನ್ನು ಹಿಂದೆಯೇ ಸ್ಥಗಿತಗೊಳಿಸಲಾಗಿದೆ ಎಂದರು.</p>
<p>ಬೆಟ್ಟಕ್ಕೆ ಬರುವ ಮೆಟ್ಟಿಲುಗಳನ್ನು ಅಭಿವೃದ್ಧಿಪಡಿಲಾಗುವುದು ಎಂದ ಮುಖ್ಯಮಂತ್ರಿಗಳು  ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವವರಿಗೆ ಯಾವುದೇ ವಸ್ತ್ರ ಸಂಹಿತೆಯನ್ನು ಜಾರಿ ಮಾಡಿಲ್ಲ. ಎಲ್ಲಾ ಜಾತಿ , ಧರ್ಮದವರು ದೇವಸ್ಥಾನಕ್ಕೆ ಬರಬಹುದು ಎಂದರು.</p>
<p><strong>ಚಾಮುಂಡಿಬೆಟ್ಟ ಪ್ರದೇಶದಲ್ಲಿ ಅಪರಾಧ ತಡೆಗೆ ಟಾಸ್ಕ್ ಫೋರ್ಸ್ ರಚನೆ</strong></p>
<p>ದೇವಾಲಯಗಳಲ್ಲಿ ಅಗತ್ಯವಿರುವೆಡೆ ಸಿಸಿಟಿವಿ ಅಳವಡಿಸಬೇಕೆಂದು ತೀರ್ಮಾನಿಸಿ, ಯೂನಿಯನ್ ಬ್ಯಾಂಕ್ ನವರು ಸಿಎಸ್ ಆರ್ ನಿಧಿಯಿಂದ  ಸಿಸಿಟಿವಿಗಳನ್ನು ಅಳವಡಿಕೆಗೆ ಸಹಕಾರ ನೀಡಲಿದ್ದಾರೆ. ದೇವಸ್ಥಾನದ ಸುತ್ತಮುತ್ತಲಿನ ದೀಪದ ವ್ಯವಸ್ಥೆಗೊಳಿಸುವ ಜೊತೆಗೆ ಈ ಪ್ರದೇಶದಲ್ಲಿ ಅಪರಾಧಗಳನ್ನು ನಿಗ್ರಹಿಸಲು ಒಂದು ಟಾಸ್ಕ್ ಫೋರ್ಸ್ ನ್ನು ರಚನೆ ಮಾಡಲಾಗುವುದು ಎಂದರು.</p>
<p><strong>ಚಾಮುಂಡಿ ಬೆಟ್ಟವನ್ನು ಪ್ಲಾಸ್ಟಿಕ್ ಮುಕ್ತಗೊಳಿಸಲು ಕ್ರಮ</strong></p>
<p>ಚಾಮುಂಡಿ ಬೆಟ್ಟದ ಮೇಲೆ ಧೂಮಪಾನ, ಮದ್ಯಪಾನ, ಗುಟ್ಕಾ ಪಾನ್ ಗಳನ್ನು ಸಂಪೂರ್ಣ ನಿಷೇದಿಸಲಾಗಿದೆ. ಬೆಟ್ಟದ ಪ್ರದೇಶವನ್ನು ಪ್ಲಾಸ್ಟಿಕ್ ಮುಕ್ತ ಮಾಡಲು ತೀರ್ಮಾನಿಸಲಾಗಿದೆ. ಪ್ರಸಾದ ಯೋಜನೆಯನ್ನು ಕೇಂದ್ರ ಸರ್ಕಾರ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಈ ಯೋಜನೆಗೆ ಹೆಚ್ಚುವರಿಯಾಗಿ ಬೇಕಾಗುವ 11 ಕೋಟಿ ರೂ.ಗಳನ್ನು ಚಾಮುಂಡೇಶ್ವರಿ ಅಭಿವೃದ್ಧಿ ಪ್ರಾಧಿಕಾರದಿಂದ ಭರಿಸಲಾಗುವುದು. ದೇವಾಲಯದ ಒಳಗೆ ಛಾಯಾಗ್ರಹಣವನ್ನು ನಿಷೇದಿಸಲಾಗಿದ್ದು, ಮೊಬೈಲ್ ಗಳನ್ನು ಬಂದ್ ಮಾಡಿಕೊಳ್ಳುವ ಆದೇಶ ನೀಡಲಾಗುವುದು ಎಂದರು.</p>
<p><strong>ಐದು ದೇವಾಲಯ ಸಮೂಹದ ಜೀರ್ಣೋದ್ಧಾರ</strong></p>
<p>ಪ್ರಸನ್ನ ಕೃಷ್ಣ ಸ್ವಾಮಿ ದೇವಾಲಯ,ಗಾಯತ್ರಿಯಮ್ಮನವರ ದೇವಾಲಯ,ಭುವನೇಶ್ವರಿ ಅಮ್ಮನವರ ದೇವಾಲಯ , ಕೋಟೆ ಆಂಜನೀಯದೇವಾಲಯ, ವರಾಹ ಸ್ವಾಮಿ ದೇವಾಲಯಗಳ ಐದು ದೇವಾಲಯಗಳ ಸಮೂಹವನ್ನು ಜೀರ್ಣೋದ್ಧಾರ ಕಾರ್ಯವನ್ನು ಕೈಗೊಳ್ಳಲಾಗುವುದು. ಇಲ್ಲಿ ಕರ್ತವ್ಯನಿರ್ವಹಿಸುವ ಖಾಯಂ ಸಿಬ್ಬಂದಿಗಳಿಗೆ ವೈದ್ಯಕೀಯ ಸೌಲಭ್ಯ ಹಾಗೂಅವರ ಮಕ್ಕಳಿಗೆ ಶೈಕ್ಷಣಿಕ  ಸೌಲಭ್ಯಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ ಎಂದರು.</p>
<p><strong>ಚಾಮುಂಡೇಶ್ವರಿ ಕ್ಷೇತ್ರವನ್ನು  ಆಕರ್ಷಕವಾಗಿಸಿ ಹೆಚ್ಚು ಸವಲತ್ತು ನೀಡಲು ತೀರ್ಮಾನ</strong></p>
<p>ಚಾಮುಂಡಿಬೆಟ್ಟ ಕ್ಷೇತ್ರವನ್ನು ಹೆಚ್ಚು ಆಕರ್ಷಣೀಯವಾಗಿ ಮಾಡುವ ಜೊತೆಗೆ ಹೆಚ್ಚಿನ ಸವಲತ್ತುಗಳನ್ನು ಒದಗಿಸಲು ತೀರ್ಮಾನಿಸಲಾಗಿದೆ. ಇಲ್ಲಿನ ದಾಸೋಹ ಭವನದ ವ್ಯವಸ್ಥೆಗಳನ್ನು ಸುಧಾರಿಸಿ,  ಭಕ್ತಾದಿಗಳಿಗೆ ಶುಚಿ ರುಚಿಯಿರುವಂತಹ ಊಟವ್ಯವಸ್ಥೆಗಳನ್ನು ಮಾಡಲು ವ್ಯವಸ್ಥೆಗೊಳಿಸಲು ತೀರ್ಮಾನಿಸಲಾಗಿದೆ. ಚಾಮುಂಡಿಕ್ಷೇತ್ರದ ಪ್ರಾದಿಕಾರದಲ್ಲಿ  169 ಕೋಟಿ ಖಾಯಂ ಠೇವಣಿ ಇದ್ದು, ಇದರ ಆದಾಯದಲ್ಲಿ ಈ ಎಲ್ಲ ವೆಚ್ಚಗಳನ್ನು ಭರಿಸಬಹುದಾಗಿದೆ  ಎಂದರು.</p>
<p><strong> ದೇವಸ್ಥಾನದ ಆಸ್ತಿಗಳ ಸರ್ವೆ</strong></p>
<p>ದೇವಸ್ಥಾನದ ಆಸ್ತಿಯಾಗಿರುವ ಭೂಮಿ ಒತ್ತುವರಿ ಆಗಿರುವ ಸಾಧ್ಯತೆಯಿರುವುದರಿಂದ, ಅವುಗಳ ಸರ್ವೇ ಮಾಡಲು ತಿಳಿಸಲಾಗಿದ್ದು, ಸರ್ವೆ ನಡೆಸಿದ ವರದಿಯನ್ನು ಪ್ರಾಧಿಕಾರದ ಮುಂದಿನ ಸಭೆಯಲ್ಲಿ ಮಂಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.</p>
<p>ಆರ್ ಎಸ್ ಎಸ್ ನವರು ಜಾತಿ ಜನಗಣತಿ ವರದಿ ದುರ್ಬಳಕೆಯಾಗಬಾರದು ಎಂದು ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಜಾತಿ ಜನಗಣತಿ ವರದಿಯನ್ನು ಆರ್ಥಿಕ ಹಾಗೂ ಸಾಮಾಜಿಕ ಕಾರ್ಯಗಳಿಗಾಗಿ ಮಾತ್ರ ಬಳಕೆಯಾಗಬೇಕೆಂಬ ಷರತ್ತಿದೆ ಎಂದರು.</p>
<p>Key words: Development, 23 temples, Chamundi hill, CM Siddaramaiah</p>
<p>The post <a href="https://www.justkannada.in/development-23-temples-chamundi-hill-cm-siddaramaiah/">ಚಾಮುಂಡಿ ಕ್ಷೇತ್ರ ಮತ್ತು ಬೆಟ್ಟಕ್ಕೆ ಸೇರಿದ 23 ದೇವಾಲಯಗಳ ಅಭಿವೃದ್ದಿ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಚಾಮುಂಡಿ ಬೆಟ್ಟದ ಭೇಟಿ ನಾಳೆಗೆ ಮುಂದೂಡಿದ ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-chamundi-hill-visit-tomorrow/</link>
		
		<dc:creator><![CDATA[prashanth]]></dc:creator>
		<pubDate>Mon, 02 Sep 2024 06:06:27 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chamundi Hill]]></category>
		<category><![CDATA[CM Siddaramaiah]]></category>
		<category><![CDATA[Tomorrow]]></category>
		<category><![CDATA[visit]]></category>
		<guid isPermaLink="false">https://www.justkannada.in/?p=128660</guid>

					<description><![CDATA[<p>ಬೆಂಗಳೂರು,ಆಗಸ್ಟ್,2,2024 (www.justkannada.in):  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ಭೇಟಿಯನ್ನ ನಾಳೆಗೆ ಮುಂದೂಡಿಕೆ ಮಾಡಿದ್ದಾರೆ. ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಹೈಕೋರ್ಟ್ ನಲ್ಲಿ ವಿಚಾರಣೆ ಇರುವ ನಿನ್ನೆಲೆ ಚಾಮುಂಡಿ ಬೆಟ್ಟದ ಭೇಟಿಯನ್ನ ನಾಳೆ ಬೆಳಿಗ್ಗೆಗೆ ಮುಂದೂಡಿಕೆ ಮಾಡಿದ್ದಾರೆ. ಇಂದು ಹೈಕೋರ್ಟ್ ನಲ್ಲಿನ ಬೆಳವಣಿಗೆಗಳ [&#8230;]</p>
<p>The post <a href="https://www.justkannada.in/cm-siddaramaiah-chamundi-hill-visit-tomorrow/">ಚಾಮುಂಡಿ ಬೆಟ್ಟದ ಭೇಟಿ ನಾಳೆಗೆ ಮುಂದೂಡಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,2,2024 (<a href="http://www.justkannada.in">www.justkannada.in</a>):</strong>  ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಚಾಮುಂಡಿ ಬೆಟ್ಟದ ಭೇಟಿಯನ್ನ ನಾಳೆಗೆ ಮುಂದೂಡಿಕೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡುವ ಕಾರ್ಯಕ್ರಮವಿತ್ತು. ಆದರೆ ಹೈಕೋರ್ಟ್ ನಲ್ಲಿ ವಿಚಾರಣೆ ಇರುವ ನಿನ್ನೆಲೆ ಚಾಮುಂಡಿ ಬೆಟ್ಟದ ಭೇಟಿಯನ್ನ ನಾಳೆ ಬೆಳಿಗ್ಗೆಗೆ ಮುಂದೂಡಿಕೆ ಮಾಡಿದ್ದಾರೆ.</p>
<p>ಇಂದು ಹೈಕೋರ್ಟ್ ನಲ್ಲಿನ ಬೆಳವಣಿಗೆಗಳ ಮೇಲೆ ಸಿಎಂ ಸಿದ್ದರಾಮಯ್ಯ ನಿಗಾ ಇಡಲಿದ್ದು, ಮನೆಯಲ್ಲೇ ಕುಳತು ವಾದ ಪ್ರತಿವಾದ ವೀಕ್ಷಿಸಲಿದ್ದಾರೆ. ಹೈಕೋರ್ಟ್ ಆಗಸ್ಟ್ 19 ಮತ್ತು 31 ರಂದು ಸುದೀರ್ಘ ವಿಚಾರಣೆ ನಡೆಸಿ ವಿಚಾರಣೆಯನ್ನ ಇಂದು ಮಧ್ಯಾಹ್ನ 2.30ಕ್ಕೆ ಮುಂದೂಡಿಕೆ ಮಾಡಿತ್ತು.</p>
<p>Key words: CM Siddaramaiah, Chamundi hill, visit, tomorrow</p>
<p>The post <a href="https://www.justkannada.in/cm-siddaramaiah-chamundi-hill-visit-tomorrow/">ಚಾಮುಂಡಿ ಬೆಟ್ಟದ ಭೇಟಿ ನಾಳೆಗೆ ಮುಂದೂಡಿದ ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
