<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Changes Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/changes/feed/" rel="self" type="application/rss+xml" />
	<link>https://www.justkannada.in/tag/changes/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 18 May 2026 10:44:09 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Changes Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/changes/</link>
	<width>32</width>
	<height>32</height>
</image> 
	<item>
		<title>ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ</title>
		<link>https://www.justkannada.in/k-n-rajanna-8/</link>
		
		<dc:creator><![CDATA[prashanth]]></dc:creator>
		<pubDate>Mon, 18 May 2026 10:44:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[become. CM]]></category>
		<category><![CDATA[Changes]]></category>
		<category><![CDATA[K.N rajanna]]></category>
		<category><![CDATA[Parameshwar]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=154953</guid>

					<description><![CDATA[<p>ತುಮಕೂರು,ಮೇ,18,2026 (www.justkannada.in):  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ. ಪರಮೇಶ್ವರ್ ಸಿಎಂ ಆಗಲು ಸಾಧನಾ ಸಮಾವೇಶ ಎಂಬ ವಿಚಾರ ಬಗ್ಗೆ  ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ,   ಹೌದು, ನಾವು ಅದನ್ನೇ ಬಯಸುತ್ತೇವೆ. ಸಿದ್ದರಾಮಯ್ಯ ಬದಲಾವಣೆ ಆದರೆ ಪರಮೇಶ್ವರ್  ಸಿಎಂ ಆಗಲಿ. 2013ರಲ್ಲಿ ಪರಮೇಶ್ವರ್ ಗೆದ್ದಿದ್ದರೇ ಸಿಎಂ ‍ಸ್ಥಾನ ಬಿಟ್ಟುಕೊಡ್ತಿದ್ರಾ? ಸಿಎಂ ಸ್ಥಾನ  ಬಿಟ್ಟು ಕೊಡದೇ ಇರಲು ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ.  ಸಿಎಂ [&#8230;]</p>
<p>The post <a href="https://www.justkannada.in/k-n-rajanna-8/">ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಮೇ,18,2026 (<a href="http://www.justkannada.in">www.justkannada.in</a>):</strong>  ಸಿಎಂ ಸಿದ್ದರಾಮಯ್ಯ ಬದಲಾವಣೆಯಾದರೇ ಗೃಹ ಸಚಿವ ಪರಮೇಶ್ವರ್ ಸಿಎಂ ಆಗಲಿ ಎಂದು ಮಾಜಿ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಪರಮೇಶ್ವರ್ ಸಿಎಂ ಆಗಲು ಸಾಧನಾ ಸಮಾವೇಶ ಎಂಬ ವಿಚಾರ ಬಗ್ಗೆ  ಮಾಧ್ಯಮಗಳ ಜೊತೆ ಮಾತನಾಡಿದ ಕೆ.ಎನ್ ರಾಜಣ್ಣ,   ಹೌದು, ನಾವು ಅದನ್ನೇ ಬಯಸುತ್ತೇವೆ. ಸಿದ್ದರಾಮಯ್ಯ ಬದಲಾವಣೆ ಆದರೆ ಪರಮೇಶ್ವರ್  ಸಿಎಂ ಆಗಲಿ. 2013ರಲ್ಲಿ ಪರಮೇಶ್ವರ್ ಗೆದ್ದಿದ್ದರೇ ಸಿಎಂ ‍ಸ್ಥಾನ ಬಿಟ್ಟುಕೊಡ್ತಿದ್ರಾ? ಸಿಎಂ ಸ್ಥಾನ  ಬಿಟ್ಟು ಕೊಡದೇ ಇರಲು ಸಿದ್ದರಾಮಯ್ಯ ಮನೆ ಆಸ್ತಿ ಅಲ್ಲ.  ಸಿಎಂ ಸ್ಥಾನ ಯಾವುದೇ ರಾಜಕಾರಣಿಗಳ ಆಸ್ತಿ ಅಲ್ಲ ಎಂದರು.<img decoding="async" class="aligncenter size-full wp-image-153268" src="https://www.justkannada.in/wp-content/uploads/2026/04/parameshwar.jpg" alt="" width="500" height="280" srcset="https://www.justkannada.in/wp-content/uploads/2026/04/parameshwar.jpg 500w, https://www.justkannada.in/wp-content/uploads/2026/04/parameshwar-300x168.jpg 300w, https://www.justkannada.in/wp-content/uploads/2026/04/parameshwar-150x84.jpg 150w" sizes="(max-width: 500px) 100vw, 500px" /></p>
<p>ಕೇರಳದಲ್ಲಿ ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ನಿರ್ಣಯ ಆಗಬಹುದು. ಏಕೆಂದರೆ ಇಂದು ಹೈಕಮಾಂಡ್ ಜತೆ ಸಿಎಂ ಬಹಳ ಹೊತ್ತು ಇರುತ್ತಾರೆ.  ಈ ವೇಳೆ ನಾಯಕತ್ವದ ಬಗ್ಗೆ ತೀರ್ಮಾನ ಆಗಬಹುದು.  ಸಿದ್ದರಾಮಯ್ಯ ಮುಂದುವರೆಯಲಿ ಎಂಬುದು ನನ್ನ ಅಭಿಪ್ರಾಯ. ಒಂದು ವೇಳೆ ಬಲಾವಣೆಯಾದರೆ ಜಿ.ಪರಮೇಶ್ವರ್ ಸಿಎಂ ಆಗಲಿ ಎಂದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Siddaramaiah, changes, Parameshwar, become CM, K.N. Rajanna</p>
<p>The post <a href="https://www.justkannada.in/k-n-rajanna-8/">ಸಿದ್ದರಾಮಯ್ಯ ಬದಲಾವಣೆಯಾದ್ರೆ ಪರಮೇಶ್ವರ್ ಸಿಎಂ ಆಗಲಿ- ಕೆ.ಎನ್ ರಾಜಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ: ಜಿಲ್ಲಾ, ತಾಲ್ಲೂಕು ಘಟಕಗಳಲ್ಲಿ ಸೂಕ್ತ ಬದಲಾವಣೆ- ಮಾಜಿ ಸಿಎಂ ಹೆಚ್.ಡಿಕೆ.</title>
		<link>https://www.justkannada.in/jds-party-organization-appropriate-changes-former-cm-h-d-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Fri, 09 Jun 2023 12:43:39 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Changes]]></category>
		<category><![CDATA[Former CM]]></category>
		<category><![CDATA[H.D kumaraswamy]]></category>
		<category><![CDATA[JDS- party -organization: Appropriate]]></category>
		<guid isPermaLink="false">https://www.justkannada.in/?p=108296</guid>

					<description><![CDATA[<p>ಬೆಂಗಳೂರು,ಜೂನ್,9,2023(www.justkannada.in):  ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನವೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, [&#8230;]</p>
<p>The post <a href="https://www.justkannada.in/jds-party-organization-appropriate-changes-former-cm-h-d-kumaraswamy/">ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ: ಜಿಲ್ಲಾ, ತಾಲ್ಲೂಕು ಘಟಕಗಳಲ್ಲಿ ಸೂಕ್ತ ಬದಲಾವಣೆ- ಮಾಜಿ ಸಿಎಂ ಹೆಚ್.ಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,9,2023(<a href="http://www.justkannada.in">www.justkannada.in</a>):</strong>  ಮುಂಬರುವ ಲೋಕಸಭೆ ಚುನಾವಣೆ ಹಾಗೂ ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗಳಿಗೆ ಪಕ್ಷವನ್ನು ಸಜ್ಜುಗೊಳಿಸುವ ಸಂಕಲ್ಪದೊಂದಿಗೆ ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಾಲ್ಕನೇ ದಿನವೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಉತ್ತರ ಕನ್ನಡ, ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಕೊಪ್ಪಳ, ವಿಜಯನಗರ ಜಿಲ್ಲೆಗಳ ಜಿಲ್ಲಾ ಮುಖಂಡರ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಪಕ್ಷದ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ಬದಲಾವಣೆ ಮಾಡುತ್ತೇವೆ. ಯುವಜನರಿಗೆ ಆದ್ಯತೆ ನೀಡುತ್ತೇವೆ. ಪಕ್ಷ ಕಟ್ಟುವ ಎಲ್ಲಾ ಉತ್ಸಾಹಿಗಳಿಗೆ ಅವಕಾಶ ಕೊಡುತ್ತೇವೆ. ಬದ್ಧತೆಯಿಂದ ಕೆಲಸ ಮಾಡುವವರಿಗೆ ಅವಕಾಶ ನೀಡಲಾಗುವುದು. ಮುಂದಿನ ಚುನಾವಣೆಗಳನ್ನು ಜಿಲ್ಲಾ, ತಾಲೂಕು, ಲೋಕಸಭೆ ಚುನಾವಣೆ ದೃಷ್ಟಿಯಲ್ಲಿ ಎಲ್ಲಾ ಹಂತದಲ್ಲೂ ಬದಲಾವಣೆ ಖಚಿತ ಎಂದು ಹೇಳಿದರು.</p>
<p>ಪಕ್ಷವನ್ನು ಮತ್ತೆ ಕಟ್ಟುತ್ತೇವೆ. ಎದೆಗುಂದುವ ಪೈಕಿ ನಾವಲ್ಲ. ಬದ್ಧತೆ, ಪಕ್ಷ ಕಟ್ಟುವ ಛಲ, ಪ್ರಾಮಾಣಿಕ ಕಾರ್ಯಕರ್ತರಿಗೆ ಅವಕಾಶ ಕೊಡಲಾಗುವುದು. ನಾನು ರಾಜ್ಯದ ಉದ್ದಗಲಕ್ಕೂ ಸಂಚಾರ ಮಾಡುತ್ತೇನೆ. ಜಿಲ್ಲೆಗಳಲ್ಲಿ ಸಭೆ ಮಾಡಿ ಜಿಲ್ಲಾ ಘಟಕಗಳಿಗೆ ಸರಿಯಾದ ಚಿಕಿತ್ಸೆ ಕೊಡಲಾಗುವುದು. ಪಕ್ಷ ಸಂಘಟನೆ ಮಾಡದಿರುವ ಜಿಲ್ಲಾ ಘಟಕಗಳ ಅಧ್ಯಕ್ಷರನ್ನು ಬದಲಾವಣೆ ಮಾಡುತ್ತೇವೆ. ಚುನಾವಣೆಗೆ ಸಮರ್ಥ ಅಭ್ಯರ್ಥಿಗಳನ್ನು ತಯಾರು ಮಾಡಲಾಗದವರನ್ನು ಬದಲಾವಣೆ ಮಾಡಲಾಗುವುದು ಎಂದು ಹೆಚ್.ಡಿ  ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.<img loading="lazy" decoding="async" class="aligncenter size-full wp-image-97716" src="https://www.justkannada.in/wp-content/uploads/2022/10/hdk-1.jpg" alt="" width="500" height="281" srcset="https://www.justkannada.in/wp-content/uploads/2022/10/hdk-1.jpg 500w, https://www.justkannada.in/wp-content/uploads/2022/10/hdk-1-300x169.jpg 300w" sizes="auto, (max-width: 500px) 100vw, 500px" /></p>
<p>ಪಕ್ಷದಲ್ಲಿ ನಾಯಕರಾಗಿ ಬೆಳೆಯುವ ಯುವಜನರಿಗೆ ಅವಕಾಶ ಕೊಡುತ್ತೇವೆ. ಮುಂದಿನ ದಿನಗಳಲ್ಲಿ ಯುವ ಜನರನ್ನು ಪಕ್ಷಕ್ಕೆ ಹೆಚ್ಚು ಹೆಚ್ಚಾಗಿ ಸೆಳೆಯಲಾಗುವುದು ಎಂದ ಅವರು, ಪದಾಧಿಕಾರಿ ಆದಾಕ್ಷಣ, ಶಾಸಕರಾದಕ್ಷಣ, ಮಂತ್ರಿ ಆದಾಕ್ಷಣ ನಾಯಕರಾಗಿ ಬೆಳೆಯಲಾಗದು. ಜನರ ಜತೆ ಇದ್ದು ಹೋರಾಟ ನಡೆಸಿದರೆ ಮಾತ್ರ ನಾಯಕರಾಗುತ್ತೇವೆ ಎಂದು  ಜಿಲ್ಲಾಧ್ಯಕ್ಷರುಗಳಿಗೆ ಮಾಜಿ ಸಿಎಂ ಹೆಚ್.ಡಿಕೆ ಕಿವಿಮಾತು ಹೇಳಿದರು.</p>
<p>ಸಂಘಟನೆ ಬಗ್ಗೆ ನಿರ್ಲಕ್ಷ್ಯ ಸಲ್ಲ, ಅಂಥವರಿಗೆ ಅವಕಾಶ ಇಲ್ಲ. ಎಷ್ಟು ದಿನಾ ಅಂತ ಇಂಥವರನ್ನು ಸಹಿಸಿಕೊಳ್ಳುವುದು. ಬದಲಾವಣೆಗೆ ಇದು ಸೂಕ್ತ ಸಮಯ. ಹಿರಿಯರು ಕೂಡ ಕಿರಿಯರಿಗೆ ಅವಕಾಶ ಮಾಡಿಕೊಡಬೇಕು ಎಂದು ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.</p>
<p>ಮಾಜಿ ಸಚಿವ ಬಂಡೆಪ್ಪ ಕಾಶೇಂಪೂರ್, ಶಾಸಕರಾದ ನೇಮಿರಾಜ್ ನಾಯಕ್, ರಾಜುಗೌಡ ಪಾಟೀಲ, ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಹೆಚ್.ಎಂ.ರಮೇಶ್ ಗೌಡ, ಸೇರಿದಂತೆ ಆಯಾ ಜಿಲ್ಲೆಗಳ ಅಧ್ಯಕ್ಷರು, ಹಿರಿಯ ನಾಯಕರು, ಶಾಸಕರು, ಅಭ್ಯರ್ಥಿಗಳು ಭಾಗಿಯಾಗಿದ್ದರು.</p>
<p>Key words: JDS- party -organization: Appropriate- changes –Former CM-H.D kumaraswamy</p>
<p>&nbsp;</p>
<p>The post <a href="https://www.justkannada.in/jds-party-organization-appropriate-changes-former-cm-h-d-kumaraswamy/">ಪಕ್ಷ ಸಂಘಟನೆ ವಿಷಯದಲ್ಲಿ ಕೆಲ ಕಠಿಣ ಕ್ರಮ: ಜಿಲ್ಲಾ, ತಾಲ್ಲೂಕು ಘಟಕಗಳಲ್ಲಿ ಸೂಕ್ತ ಬದಲಾವಣೆ- ಮಾಜಿ ಸಿಎಂ ಹೆಚ್.ಡಿಕೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಜೀವನಶೈಲಿ ಬದಲಾವಣೆಯಿಂದ ಹೃದಯ ಸಂಬಂಧಿ ಕಾಯಿಲೆ ದ್ವಿಗುಣ- ಡಾ.ಸಿ.ಎನ್‌.ಮಂಜುನಾಥ್</title>
		<link>https://www.justkannada.in/%e0%b2%9c%e0%b3%80%e0%b2%b5%e0%b2%a8%e0%b2%b6%e0%b3%88%e0%b2%b2%e0%b2%bf-%e0%b2%ac%e0%b2%a6%e0%b2%b2%e0%b2%be%e0%b2%b5%e0%b2%a3%e0%b3%86%e0%b2%af%e0%b2%bf%e0%b2%82%e0%b2%a6-%e0%b2%b9%e0%b3%83%e0%b2%a6/</link>
		
		<dc:creator><![CDATA[JK Desk]]></dc:creator>
		<pubDate>Thu, 08 Sep 2022 12:41:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Cardiovascular- disease]]></category>
		<category><![CDATA[Changes]]></category>
		<category><![CDATA[doubles]]></category>
		<category><![CDATA[Dr. C.N.manjunath]]></category>
		<category><![CDATA[lifestyle]]></category>
		<guid isPermaLink="false">https://www.justkannada.in/?p=96264</guid>

					<description><![CDATA[<p>ಮೈಸೂರು,ಸೆಪ್ಟಂಬರ್,8,2022(www.justkannada.in):  ಬದಲಾದ ವಾತಾವರಣ. ಜೀವನಶೈಲಿ ಹಾಗೂ ಆಹಾರ ಸೇವನೆಯಿಂದ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿವೆ ಎಂದು ಬೆಂಗಳೂರು ಜಯದೇವ ಹೃದಯ ರೋಗ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್ ತಿಳಿಸಿದ್ದಾರೆ. ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗದ ವತಿಯಿಂದ ಟ್ರಾನ್ಸಲೇಷನ್ ರಿಸರ್ಚ್ ಕುರಿತು ದಕ್ಷಿಣ ಭಾರತದ ಮೊದಲ ಅಂತರ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು. ಈ ಹಿಂದೆ ಎಷ್ಟೋ ಕಾಯಿಲೆಗಳಿಗೆ ಔಷಧ ಇರಲಿಲ್ಲ. ಆದರೆ, ಈಗ ಸಂಶೋಧನೆ ಹಾಗೂ ತಂತ್ರಜ್ಞಾನದ ಪರಿಣಾಮ ವಾಸಿಯಾದ ಕಾಯಿಲೆಗಳಿಗೂ ಗುಣಮುಖ [&#8230;]</p>
<p>The post <a href="https://www.justkannada.in/%e0%b2%9c%e0%b3%80%e0%b2%b5%e0%b2%a8%e0%b2%b6%e0%b3%88%e0%b2%b2%e0%b2%bf-%e0%b2%ac%e0%b2%a6%e0%b2%b2%e0%b2%be%e0%b2%b5%e0%b2%a3%e0%b3%86%e0%b2%af%e0%b2%bf%e0%b2%82%e0%b2%a6-%e0%b2%b9%e0%b3%83%e0%b2%a6/">ಜೀವನಶೈಲಿ ಬದಲಾವಣೆಯಿಂದ ಹೃದಯ ಸಂಬಂಧಿ ಕಾಯಿಲೆ ದ್ವಿಗುಣ- ಡಾ.ಸಿ.ಎನ್‌.ಮಂಜುನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><img loading="lazy" decoding="async" class="alignnone size-medium" src="https://www.justkannada.in/wp-content/uploads/2022/09/Dr-C-Manjunath_Just-Kannada.jpg" width="1280" height="853" /></p>
<p>ಮೈಸೂರು,ಸೆಪ್ಟಂಬರ್,8,2022(<a href="http://www.justkannada.in">www.justkannada.in</a>):  ಬದಲಾದ ವಾತಾವರಣ. ಜೀವನಶೈಲಿ ಹಾಗೂ ಆಹಾರ ಸೇವನೆಯಿಂದ ಇಂದು ಹೃದಯ ಸಂಬಂಧಿ ಕಾಯಿಲೆಗಳು ಹೆಚ್ಚಾಗಿವೆ ಎಂದು ಬೆಂಗಳೂರು ಜಯದೇವ ಹೃದಯ ರೋಗ ವಿಜ್ಞಾನ ಸಂಸ್ಥೆ ನಿರ್ದೇಶಕ ಡಾ.ಸಿ.ಎನ್‌.ಮಂಜುನಾಥ್ ತಿಳಿಸಿದ್ದಾರೆ.</p>
<p>ಮಾನಸಗಂಗೋತ್ರಿ ವಿಜ್ಞಾನ ಭವನದಲ್ಲಿ ಜೆನೆಟಿಕ್ಸ್ ಮತ್ತು ಜಿನೋಮಿಕ್ಸ್ ವಿಭಾಗದ ವತಿಯಿಂದ ಟ್ರಾನ್ಸಲೇಷನ್ ರಿಸರ್ಚ್ ಕುರಿತು ದಕ್ಷಿಣ ಭಾರತದ ಮೊದಲ ಅಂತರ ರಾಷ್ಟ್ರೀಯ ಸಮ್ಮೇಳನದಲ್ಲಿ ಮಾತನಾಡಿದರು.</p>
<p>ಈ ಹಿಂದೆ ಎಷ್ಟೋ ಕಾಯಿಲೆಗಳಿಗೆ ಔಷಧ ಇರಲಿಲ್ಲ. ಆದರೆ, ಈಗ ಸಂಶೋಧನೆ ಹಾಗೂ ತಂತ್ರಜ್ಞಾನದ ಪರಿಣಾಮ ವಾಸಿಯಾದ ಕಾಯಿಲೆಗಳಿಗೂ ಗುಣಮುಖ ಆಗುವಂತಹ ನಾನಾ ಔಷಧಗಳನ್ನು ವಿಜ್ಞಾನಿಗಳು ಕಂಡು ಹಿಡಿದಿದ್ದಾರೆ. ಬೇಸಿಕ್ ಸೈನ್ಸ್ ಇಲ್ಲದೆ‌ ಕ್ಲಿನಿಕಲ್ ಸೈನ್ಸ್ ಯಶಸ್ವಿ ಆಗುವುದಿಲ್ಲ. ಇಂದು ಮಿಷಿನ್ ಲರ್ನಿಂಗ್, ಕೃತಕ ಬುದ್ಧಿಮತ್ತೆ ಮತ್ತು ಸೂಪರ್ ಕಂಪ್ಯೂಟರ್ ನಿಂದ ಸಾಕಷ್ಟು ಹೊಸ ಸಾಧ್ಯತೆಗಳು ತೆರೆದುಕೊಳ್ಳುತ್ತಿದೆ ಎಂದರು.</p>
<p>ಪ್ರಸ್ತುತ ದಿನಗಳಲ್ಲಿ ನಾನಾ ಕಾಯಿಲೆಗೆ ಬೇರೆ ಬೇರೆ ವೈರಸ್ ಬರುತ್ತಿವೆ. ಕೋವಿಡ್ ಮನುಷ್ಯ ಮಾಡಿಕೊಂಡ ಸ್ವಯಂಕೃತ ತಪ್ಪು. ಮೊದಲೆಲ್ಲಾ ಒಂದು ಲಸಿಕೆ‌ ಕಂಡು ಹಿಡಿಯಲು ಸಾಕಷ್ಟು ವರ್ಷ ಬೇಕಾಗುತ್ತಿತ್ತು. ಆದರೆ, ಇದೀಗ ಕೋವಿಡ್ ಲಸಿಕೆಯನ್ನು 6 ತಿಂಗಳಲ್ಲಿ ಕಂಡು ಹಿಡಿಯಲಾಯಿತು. ಎಬೋಲಾ ಲಸಿಕೆಗೆ 6 ವರ್ಷ ಬೇಕಾಯಿತು. ಜೆನೆಟಿಕ್ಸ್ ಲಸಿಕೆ‌ ಕಂಡು ಹಿಡಿಯಲು ಪ್ರಮುಖ ಪಾತ್ರ ವಹಿಸಿತು ಎಂದರು.</p>
<p>ಮಕ್ಕಳ ಮೇಲೆ ಒತ್ತಡ:</p>
<p>ಇಂದು ಜಗತ್ತು ಓಡುತ್ತಿದೆ. ನಮ್ಮ ಜೀವನ ಶೈಲಿ ಬದಲಾಗಿದೆ. ತಿನ್ನುವ ಆಹಾರ ಕೂಡ. ಮಗು ತಾಯಿ ಗರ್ಭದಿಂದ ಹೊರ ಬರುವಾಗಲೇ ಕಾಯಿಲೆಗೆ ತುತ್ತಾಗುತ್ತಿದೆ. ತಡವಾಗಿ ಮದುವೆಯಾಗುವುದು ಇದಕ್ಕೆ ಪ್ರಮುಖ ಕಾರಣ. ಅಲ್ಲದೆ ಪೋಷಕರು ಕೂಡ ಮಕ್ಕಳಿಗೆ ಒತ್ತಡ ಹೇರುತ್ತಿದ್ದಾರೆ ಎಂದರು. ಮಕ್ಕಳಿಗೆ. ಕಡಿಮೆ ವಯಸ್ಸಿಗೆ ಯುವ ಸಮೂಹ ಮೃತಪಡುತ್ತಿದ್ದಾರೆ.</p>
<p>ಸಣ್ಣ ವಯಸ್ಸಿಗೆ ಹೃದಯಾಘಾತ:</p>
<p>ಇಂದು ಹೃದಯಸಂಬಂಧಿಗೆ ಕಾಯಿಲೆಗೆ ಭಾರತದಲ್ಲಿ ಶೇ.50 ರಷ್ಟು ಜನ ಮೃತಪಡುತ್ತಿದ್ದಾರೆ. ಉಳಿದಂತೆ</p>
<p>ರಕ್ತದೊತ್ತಡ, ಡಯಾಬಿಟಿಸ್, ಕ್ಯಾನ್ಸರ್, ಸ್ಟ್ರೋಕ್  ಕೂಡ ಮಾನವನನ್ನು ಕಾಡುತ್ತಿದೆ. ಬೇರೆ ದೇಶಕ್ಕೆ ಹೋಲಿಸಿದರೆ 15 ವರ್ಷ ಮುಂಚಿತವಾಗಿಯೇ ಹೃದಯ ಸಂಬಂಧಿ ಕಾಯಿಲೆ ಭಾರತೀಯರಲ್ಲಿ ಕಾಡುತ್ತಿದೆ.</p>
<p>45 ವರ್ಷ ಕಡಿಮೆ ಇರುವ ಶೇ.8ರಷ್ಟು ಮಹಿಳೆಯರಿಗೆ ಹೃದಯಾಘಾತ ಆಗುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು.</p>
<p>ಫ್ಯಾಮಿಲಿ ಹಿಸ್ಟರಿ ಇದ್ದರೆ ಎಚ್ಚರ:</p>
<p>ಸ್ಮೋಕಿಂಗ್, ಅಧಿಕ ರಕ್ತದೊತ್ತಡ ಹೃದಯಾಘಾತಕ್ಕೆ ಪ್ರಮುಖ ಕಾರಣ. ನಮ್ಮ ಸುತ್ತಮುತ್ತಲಿನ ವಾತಾವರಣ ಹಾಗೂ ಜೀವನಶೈಲಿ ನಮ್ಮ ಆರೋಗ್ಯವನ್ನು ನಿರ್ಧರಿಸುತ್ತದೆ. ಭಾರತದಲ್ಲಿ ವಾಯು ‌ಮಾಲಿನ್ಯದಿಂದ 20 ಲಕ್ಷ ಜನ ನಾನಾ ಕಾಯಿಲೆಗೆ ತುತ್ತಾಗಿ ಮೃತ ಪಟ್ಟಿದ್ದಾರೆ. 45 ವರ್ಷದಿಂದ 60 ವರ್ಷದವರಲ್ಲಿ ಹೃದಯ ಸಂಬಂಧಿ ಕಾಯಿಲೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ.</p>
<p>ಹೃದಯ ಸಂಬಂಧಿ ಕಾಯಿಲೆ ಫ್ಯಾಮಿಲಿ ಹಿಸ್ಟರಿ ಇದ್ದರೆ ಎಚ್ಚರಿಕೆ ಇರಬೇಕು. ಆಗ್ಗಿದ್ದಾಗೆ ತಪಾಸಣೆ ಮಾಡಿಸಿಕೊಳ್ಳಿ ಎಂದು ಸಲಹೆ ನೀಡಿದರು.</p>
<p>ಸರಕಾರ ಅನುದಾನ‌ ನೀಡಲಿ:</p>
<p>ವಿಜ್ಞಾನ ಕ್ಷೇತ್ರದಲ್ಲಿ ನಿಯಮಿತವಾಗಿ ಸಂಶೋಧನೆ ಹಾಗೂ ಪ್ರಯೋಗಗಳು ನಡೆಯಬೇಕು. ಸಂಶೋಧನೆಗೆ ನಿಗದಿಪಡಿಸಿದ ಅನುದಾನ ಸರಕಾರದಿಂದ ಸಿಗುತ್ತಿಲ್ಲ. ಸರಕಾರ ಹೆಚ್ಚಿನ ನೆರವು ನೀಡಿದರೆ ಹಲವು ವೈದ್ಯಕೀಯ ಸಮಸ್ಯೆಗಳಿಗೆ ಪರಿಹಾರ ಒದಗಿಸಬಹುದು. ಇದಕ್ಕಾಗಿ ಕಾರ್ಪೋರೆಟ್ ಹಾಗೂ ಇಂಡಸ್ಟ್ರಿ ಫಂಡ್ ಬಳಕೆ ಮಾಡಿಕೊಳ್ಳಬೇಕು.  ಇದರಿಂದ ಗುಣಮಟ್ಟದ ಜೀವನ ಸುಧಾರಿಸಬಹುದು ಎಂದು ಆಶಿಸಿದರು.</p>
<p>ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ. ಜಿ.ಹೇಮಂತ್ ಕುಮಾರ್ ಮಾತನಾಡಿದರು. ವಿಶ್ರಾಂತ ಕುಲಪತಿ ಪ್ರೊ.ಕೆ.ಎಸ್.ರಂಗಪ್ಪ, ಯೂನಿವರ್ಸಿಟಿ ಮೆಡಿಕಲ್ ಸೆಂಟರ್‌ ನ ಡಾ.ಹರಿ. ಎಸ್‌. ಶರ್ಮ, ವಿಭಾಗದ ಮುಖ್ಯಸ್ಥರಾದ ಪ್ರೊ.ಎಸ್.ಎಸ್.ಮಾಲಿನಿ ಸೇರಿದಂತೆ ಇತರರು ಇದ್ದರು.</p>
<p>Key words: Cardiovascular- disease- doubles &#8211; lifestyle -changes &#8211; Dr. C.N. Manjunath</p>
<p>The post <a href="https://www.justkannada.in/%e0%b2%9c%e0%b3%80%e0%b2%b5%e0%b2%a8%e0%b2%b6%e0%b3%88%e0%b2%b2%e0%b2%bf-%e0%b2%ac%e0%b2%a6%e0%b2%b2%e0%b2%be%e0%b2%b5%e0%b2%a3%e0%b3%86%e0%b2%af%e0%b2%bf%e0%b2%82%e0%b2%a6-%e0%b2%b9%e0%b3%83%e0%b2%a6/">ಜೀವನಶೈಲಿ ಬದಲಾವಣೆಯಿಂದ ಹೃದಯ ಸಂಬಂಧಿ ಕಾಯಿಲೆ ದ್ವಿಗುಣ- ಡಾ.ಸಿ.ಎನ್‌.ಮಂಜುನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಈಗ ಒಡೆದ ಮನೆ: ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತೆ- ಸಿಎಂ ಇಬ್ರಾಹಿಂ.</title>
		<link>https://www.justkannada.in/congress-broken-house-state-image-changes-three-months-cm-ibrahim/</link>
		
		<dc:creator><![CDATA[JK Desk]]></dc:creator>
		<pubDate>Sat, 21 May 2022 04:23:57 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[broken house]]></category>
		<category><![CDATA[Changes]]></category>
		<category><![CDATA[CM Ibrahim]]></category>
		<category><![CDATA[congress]]></category>
		<category><![CDATA[image]]></category>
		<category><![CDATA[State]]></category>
		<category><![CDATA[three months]]></category>
		<guid isPermaLink="false">https://www.justkannada.in/?p=90063</guid>

					<description><![CDATA[<p>ರಾಯಚೂರು,ಮೇ,21,2022(www.justkannada.in): ಮೂರು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು. ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಕಮಿಷನ್ ವಿಚಾರಕ್ಕೆ ಕಾಂಗ್ರೆಸ್- ಬಿಜೆಪಿ ಮಧ್ಯೆ ಜಗಳ ಉಂಟಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಚಿಕ್ಕಪ್ಪ- ದೊಡ್ಡಪ್ಪನ ಮಕ್ಕಳು.  ಜೆಡಿಎಸ್ ಪರಿಚಯ ಮಾಡುವ ಅಗತ್ಯವಿಲ್ಲ ಎಂದರು. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವೇ ನಂಬರ್ ಒನ್. ಬಿಜೆಪಿ ಸೆಕೆಂಡ್. [&#8230;]</p>
<p>The post <a href="https://www.justkannada.in/congress-broken-house-state-image-changes-three-months-cm-ibrahim/">ಕಾಂಗ್ರೆಸ್ ಈಗ ಒಡೆದ ಮನೆ: ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತೆ- ಸಿಎಂ ಇಬ್ರಾಹಿಂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ರಾಯಚೂರು,ಮೇ,21,2022(<a href="http://www.justkannada.in">www.justkannada.in</a>):</strong> ಮೂರು ತಿಂಗಳಲ್ಲಿ ರಾಜ್ಯದ ರಾಜಕೀಯ ಚಿತ್ರಣವೇ ಬದಲಾಗುತ್ತದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ರಾಯಚೂರಿನಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಇಬ್ರಾಹಿಂ, ನಮ್ಮ ಪಕ್ಷದಲ್ಲಿ ಹೈಕಮಾಂಡ್ ಸಂಸ್ಕೃತಿ ಇಲ್ಲ. ಕಾಂಗ್ರೆಸ್ ಈಗ ಒಡೆದ ಮನೆಯಾಗಿದೆ. ಕಮಿಷನ್ ವಿಚಾರಕ್ಕೆ ಕಾಂಗ್ರೆಸ್- ಬಿಜೆಪಿ ಮಧ್ಯೆ ಜಗಳ ಉಂಟಾಗಿದೆ. ಕಾಂಗ್ರೆಸ್ ಮತ್ತು ಜೆಡಿಎಸ್ ಚಿಕ್ಕಪ್ಪ- ದೊಡ್ಡಪ್ಪನ ಮಕ್ಕಳು.  ಜೆಡಿಎಸ್ ಪರಿಚಯ ಮಾಡುವ ಅಗತ್ಯವಿಲ್ಲ ಎಂದರು.<img loading="lazy" decoding="async" class="aligncenter size-full wp-image-58201" src="https://www.justkannada.in/wp-content/uploads/2021/03/cm-ibrah.jpg" alt="JDS- join- issue-CM Ibrahim- clarified." width="1200" height="800" /></p>
<p>ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನಾವೇ ನಂಬರ್ ಒನ್. ಬಿಜೆಪಿ ಸೆಕೆಂಡ್. ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ಹೋಗುತ್ತದೆ. ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತದೆ ಎಂದು ಸಿಎಂ ಇಬ್ರಾಹಿಂ ಹೇಳಿದರು.</p>
<p>Key words: Congress &#8211; broken house-state- image -changes &#8211; three months-CM Ibrahim.</p>
<p>The post <a href="https://www.justkannada.in/congress-broken-house-state-image-changes-three-months-cm-ibrahim/">ಕಾಂಗ್ರೆಸ್ ಈಗ ಒಡೆದ ಮನೆ: ಮೂರು ತಿಂಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗುತ್ತೆ- ಸಿಎಂ ಇಬ್ರಾಹಿಂ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>&#8216;ಓಸಿ&#8217; ಇಲ್ಲದೆ ವಿದ್ಯುತ್ ಸಂಪರ್ಕ ನೀಡಲು ಸರ್ಕಾರದಿಂದ ನಿಯಮಗಳ ಬದಲಾವಣೆ.</title>
		<link>https://www.justkannada.in/changes-rules-electricity-without-oc/</link>
		
		<dc:creator><![CDATA[JK Desk]]></dc:creator>
		<pubDate>Fri, 25 Mar 2022 05:30:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Changes]]></category>
		<category><![CDATA[Electricity]]></category>
		<category><![CDATA[OC]]></category>
		<category><![CDATA[rules.]]></category>
		<category><![CDATA[without]]></category>
		<guid isPermaLink="false">https://www.justkannada.in/?p=88543</guid>

					<description><![CDATA[<p>ಬೆಂಗಳೂರು, ಮಾರ್ಚ್ 25, 2022 (www.justkannada.in): ಆಕ್ಯುಪೆನ್ಸಿ ಸರ್ಟಿಫಿಕೆಟ್ ಇಲ್ಲದಿರುವ ಕಾರಣದಿಂದಾಗಿ ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸಂಪರ್ಕಗಳನ್ನು ಪಡೆಯಲು ಹೆಣಗಾಡುತ್ತಿದ್ದಂತಹ ಬೆಂಗಳೂರು ಮಹಾನಗರದಲ್ಲಿರುವ ಸುಮಾರು ಐದು ಲಕ್ಷ ಕಟ್ಟಡ ಮಾಲೀಕರಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ವಿದ್ಯುತ್ ಇಲಾಖೆಯು ಇಂತಹ ಕಟ್ಟಡಗಳಿಗೆ ಒಸಿ ಪ್ರಮಾಣಪತ್ರಗಳು ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಲು ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ. ಇಂಧನ ಖಾತೆ ಸಚಿವ ವಿ. ಸುನಿಲ್ ಕುಮಾರ್ ಅವರು ಶೀಘ್ರದಲ್ಲೇ ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲ್ಲಿದ್ದಾರೆ. ಈ ಹಿಂದೆ [&#8230;]</p>
<p>The post <a href="https://www.justkannada.in/changes-rules-electricity-without-oc/">&#8216;ಓಸಿ&#8217; ಇಲ್ಲದೆ ವಿದ್ಯುತ್ ಸಂಪರ್ಕ ನೀಡಲು ಸರ್ಕಾರದಿಂದ ನಿಯಮಗಳ ಬದಲಾವಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><span style="font-size: 11.0pt; font-family: 'Tunga','sans-serif';"><strong>ಬೆಂಗಳೂರು, ಮಾರ್ಚ್ 25, 2022 (www.justkannada.in):</strong> ಆಕ್ಯುಪೆನ್ಸಿ ಸರ್ಟಿಫಿಕೆಟ್ ಇಲ್ಲದಿರುವ ಕಾರಣದಿಂದಾಗಿ ಕಳೆದ ಹಲವು ವರ್ಷಗಳಿಂದ ವಿದ್ಯುತ್ ಸಂಪರ್ಕಗಳನ್ನು ಪಡೆಯಲು ಹೆಣಗಾಡುತ್ತಿದ್ದಂತಹ ಬೆಂಗಳೂರು ಮಹಾನಗರದಲ್ಲಿರುವ ಸುಮಾರು ಐದು ಲಕ್ಷ ಕಟ್ಟಡ ಮಾಲೀಕರಿಗೆ ಇಲ್ಲೊಂದು ಸಿಹಿ ಸುದ್ದಿಯಿದೆ. ವಿದ್ಯುತ್ ಇಲಾಖೆಯು ಇಂತಹ ಕಟ್ಟಡಗಳಿಗೆ ಒಸಿ ಪ್ರಮಾಣಪತ್ರಗಳು ಇಲ್ಲದೆ ವಿದ್ಯುತ್ ಸಂಪರ್ಕ ಕಲ್ಪಿಸಲು ನಿಯಮಗಳಲ್ಲಿ ಬದಲಾವಣೆ ಮಾಡಲು ನಿರ್ಧರಿಸಿದೆ.</span></p>
<p><span style="font-size: 11.0pt; font-family: 'Tunga','sans-serif';">ಇಂಧನ ಖಾತೆ ಸಚಿವ ವಿ. ಸುನಿಲ್ ಕುಮಾರ್ ಅವರು ಶೀಘ್ರದಲ್ಲೇ ವಿದ್ಯುತ್ ಸಂಪರ್ಕಗಳನ್ನು ಕಲ್ಪಿಸಲು ಕ್ರಮ ಕೈಗೊಳ್ಳಲ್ಲಿದ್ದಾರೆ. ಈ ಹಿಂದೆ ಇಂಧನ ಖಾತೆಯನ್ನು ಹೊಂದಿದ್ದಂತಹ ಸಚಿವ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕಟ್ಟಡ ನಿರ್ಮಾಣದ ಬೈಲಾಗಳನ್ನು ಉಲ್ಲಂಘಿಸಿ ಅನುಮೋದಿತ ಕಟ್ಟಡ ಯೋಜನೆಯನ್ನು ಉಲ್ಲಂಘಿಸಿ ನಿರ್ಮಿಸಿರುವಂತಹ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕ ನೀಡದಿರುವಂತೆ ಆದೇಶ ಹೊರಡಿಸಿದ್ದರು. </span></p>
<p><span style="font-size: 11.0pt; font-family: 'Tunga','sans-serif';">ಅದರಿಂದಾಗಿ ಬೆಂಗಳೂರು ಮಹಾನಗರದ ಅನೇಕ ಕಟ್ಟಡಗಳ ಮಾಲೀಕರು ಸಂಕಷ್ಟಕ್ಕೀಡಾಗಿ, ಕಳೆದ ಐದು ವರ್ಷಗಳಿಂದ ತಮ್ಮ ಕೋಪವನ್ನು ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹಾಗೂ ಇಂಧನ ಇಲಾಖೆಯ ಮೇಲೆ ತೋರಿಸುತ್ತಿದ್ದರು.<img loading="lazy" decoding="async" class="aligncenter size-full wp-image-88544" src="https://www.justkannada.in/wp-content/uploads/2022/03/sunil.jpg" alt="" width="550" height="309" srcset="https://www.justkannada.in/wp-content/uploads/2022/03/sunil.jpg 550w, https://www.justkannada.in/wp-content/uploads/2022/03/sunil-300x169.jpg 300w" sizes="auto, (max-width: 550px) 100vw, 550px" /></span></p>
<p><span style="font-size: 11.0pt; font-family: 'Tunga','sans-serif';">ಕಟ್ಟಡಗಳ ಮಾಲೀಕರ ಈ ಅನಾನುಕೂಲವನ್ನು ಪರಿಗಣಿಸಿ ಬೆಂಗಳೂರು ನಗರದ ಒಂದು ಎಂಎಲ್‌ಎಗಳ ನಿಯೋಗ ಇಂಧನ ಸಚಿವ ಸುನಿಲ್ ಕುಮಾರ್ ಅವರನ್ನು ಇತ್ತೀಚೆಗೆ ಭೇಟಿ ಮಾಡಿ ವಿದ್ಯುತ್ ಸಂಪರ್ಕವನ್ನು ಪಡೆಯಲು ಕಡ್ಡಾಯ ಮಾಡಲಾಗಿದ್ದಂತಹ ಒಸಿ ನಿಯಮವನ್ನು ಬದಲಾಯಿಸುವಂತೆ ಮನವಿ ಮಾಡಿಕೊಂಡಿದ್ದರು.</span></p>
<p><span style="font-size: 11.0pt; font-family: 'Tunga','sans-serif';">ಈ ಮನವಿಯನ್ನು ಪರಿಗಣಿಸಿದ ಇಂಧನ ಸಚಿವರು ಈ ಕುರಿತು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರೊಂದಿಗೆ ಚರ್ಚಿಸಿ, ವಿದ್ಯುತ್ ಸಂಪರ್ಕಗಳನ್ನು ಒದಗಿಸಲು ಸಮ್ಮತಿಯನ್ನು ಪಡೆದುಕೊಂಡಿದ್ದಾರೆ.</span></p>
<p><span style="font-size: 11.0pt; font-family: 'Tunga','sans-serif';">ಈ ಸಂಬಂಧ ನಿರ್ಧಾರ ಕೈಗೊಂಡಿರುವ ಕಡತವನ್ನು ಮಾರ್ಚ್ 22ರಂದು ಕರ್ನಾಟಕ ವಿದ್ಯುತ್ ನಿರ್ಬಂಧ ಆಯೋಗ (ಕೆಇಆರ್‌ಸಿ) ಕಳುಹಿಸಲಾಗಿದ್ದು, ಬೆಂಗಳೂರಿನಲ್ಲಿ ಬುಧವಾರದಂದು ಇಂಧನ ಇಲಾಖೆಯೊಂದಿಗೆ ಉನ್ನತ-ಮಟ್ಟದ ಸಭೆಯೊಂದನ್ನು ಮಾನ್ಯ ಸಚಿವರು ನಡೆಸಿದರು.</span></p>
<p><span style="font-size: 11.0pt; font-family: 'Tunga','sans-serif';">ಸಚಿವರ ಮುಂದಾಳತ್ವದಲ್ಲಿ ಇಲಾಖೆಯ ಅಧಿಕಾರಿಗಳು ವಿದ್ಯುತ್ ಸಂಪರ್ಕಗಳನ್ನು ಒದಗಿಸುವಲ್ಲಿ ಇದ್ದಂತಹ ಸಮಸ್ಯೆಯನ್ನು ಬಗೆಹರಿಸಿದ್ದಾರೆ. ಈ ನಿರ್ಧಾರ ವಿದ್ಯುತ್ ಸರಬರಾಜು ಇಲ್ಲದಿರುವಂತಹ ಗ್ರಾಮೀಣ ಪ್ರದೇಶಗಳಲ್ಲಿರುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ರಾಜ್ಯ ಸರ್ಕಾರದ ಜನಪ್ರಿಯ &#8216;ಬೆಳಕು&#8217; ಕಾರ್ಯಕ್ರಮದೊಂದಿಗೆ ಅನುಷ್ಠಾನವಾಗುತ್ತಿರುವುದು ಕಾಕತಾಳೀಯವೆನಿಸಿದೆ.</span></p>
<p><span style="font-size: 11.0pt; font-family: 'Tunga','sans-serif';">ಈ ನಿರ್ಧಾರದ ಬಗ್ಗೆ ಮಾತನಾಡಿದ ಸಚಿವ ಸುನಿಲ್ ಕುಮಾರ್ ಅವರು, &#8220;ಒಸಿ ಪ್ರಮಾಣಪತ್ರ ಇಲ್ಲದಿರುವ ಕಾರಣದಿಂದಾಗಿ ವಿದ್ಯುತ್ ಸಂಪರ್ಕವೇ ಇಲ್ಲದಿರುವಂತಹ ಕಟ್ಟಡ ಮಾಲೀಕರುಗಳಿಂದ ನಮಗೆ ಹಲವಾರು ದೂರುಗಳು ಬಂದಿದ್ದವು. ಬೆಂಗಳೂರಿನ ಕೆಲವು ಎಂಎಲ್‌ ಎಗಳು ಸಹ ಈ ಸಂಬಂಧ ನನ್ನನ್ನು ಭೇಟಿ ಮಾಡಿ, ಸನ್ನಿವೇಶವನ್ನು ವಿವರಿಸಿದರು. ಈ ಹಿನ್ನೆಲೆಯಲ್ಲಿ ಸರ್ಕಾರ ಓಸಿ ಪ್ರಮಾಣಪತ್ರ ಇಲ್ಲದಿರುವಂತಹ ಕಟ್ಟಡಗಳಿಗೆ ವಿದ್ಯುತ್ ಸಂಪರ್ಕಗಳನ್ನು ಒದಗಿಸುವ ನಿರ್ಧಾರದ ಕುರಿತು ಸದ್ಯದಲ್ಲಿಯೇ ಅಧಿಕೃತ ಘೋಷಣೆಯನ್ನು ಹೊರಡಿಸಲಿದೆ,&#8221; ಎಂದಿದ್ದಾರೆ.</span></p>
<p><span style="font-size: 11.0pt; font-family: 'Tunga','sans-serif';">ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್</span></p>
<p><span style="font-size: 11.0pt; font-family: 'Tunga','sans-serif';">Key words: Changes -rules &#8211; electricity –without- OC.</span></p>
<p>The post <a href="https://www.justkannada.in/changes-rules-electricity-without-oc/">&#8216;ಓಸಿ&#8217; ಇಲ್ಲದೆ ವಿದ್ಯುತ್ ಸಂಪರ್ಕ ನೀಡಲು ಸರ್ಕಾರದಿಂದ ನಿಯಮಗಳ ಬದಲಾವಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೈಸೂರು ದಸರಾ ಹಿನ್ನೆಲೆ : ಸಂಚಾರ ನಿಯಮಗಳಲ್ಲಿ ಬದಲಾವಣೆ: ಅ.7ರಿಂದ 15ರವರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆ ಹೀಗಿರುತ್ತೆ..?</title>
		<link>https://www.justkannada.in/mysore-dasara-changes-traffic-rules-mysore-city/</link>
		
		<dc:creator><![CDATA[JK Desk]]></dc:creator>
		<pubDate>Sun, 03 Oct 2021 06:24:19 +0000</pubDate>
				<category><![CDATA[Dasara- 2021]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Changes]]></category>
		<category><![CDATA[mysore city]]></category>
		<category><![CDATA[mysore dasara]]></category>
		<category><![CDATA[traffic-rules]]></category>
		<guid isPermaLink="false">https://www.justkannada.in/?p=77127</guid>

					<description><![CDATA[<p>ಮೈಸೂರು, ಅಕ್ಟೋಬರ್, 3,2021(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ  ಶುರುವಾಗಿದ್ದು ದಸರಾ ವೇಳೆ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತ  ಡಾ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. 7.10.2021 ರಿಂದ 15.10.2021 ರವರೆಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು ನಗರದ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ನಗರ ಹೃದಯಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ. ಅಂಬಾವಿಲಾಸ ಅರಮನೆ ಸುತ್ತ ಮುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ. ಸಯ್ಯಾಜಿರಾವ್ [&#8230;]</p>
<p>The post <a href="https://www.justkannada.in/mysore-dasara-changes-traffic-rules-mysore-city/">ಮೈಸೂರು ದಸರಾ ಹಿನ್ನೆಲೆ : ಸಂಚಾರ ನಿಯಮಗಳಲ್ಲಿ ಬದಲಾವಣೆ: ಅ.7ರಿಂದ 15ರವರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆ ಹೀಗಿರುತ್ತೆ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು, ಅಕ್ಟೋಬರ್, 3,2021(<a href="https://www.justkannada.in">www.justkannada.in</a>):</strong> ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಆರಂಭಕ್ಕೆ ದಿನಗಣನೆ  ಶುರುವಾಗಿದ್ದು ದಸರಾ ವೇಳೆ ನಗರದಲ್ಲಿ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಿ ಮೈಸೂರು ನಗರ ಪೊಲೀಸ್ ಆಯುಕ್ತ  ಡಾ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>7.10.2021 ರಿಂದ 15.10.2021 ರವರೆಗೆ ಹೊಸ ಆದೇಶ ಜಾರಿ ಮಾಡಲಾಗಿದ್ದು ನಗರದ ಸಂಚಾರ ನಿಯಮಗಳಲ್ಲಿ ಬದಲಾವಣೆ ಮಾಡಲಾಗಿದೆ. ನಗರ ಹೃದಯಭಾಗದ ಹಲವು ಪ್ರದೇಶಗಳಲ್ಲಿ ವಾಹನಗಳ ನಿಲುಗಡೆಗೆ ನಿಷೇಧ ಹೇರಲಾಗಿದೆ.</p>
<p>ಅಂಬಾವಿಲಾಸ ಅರಮನೆ ಸುತ್ತ ಮುತ್ತ ಯಾವುದೇ ವಾಹನಗಳ ನಿಲುಗಡೆಗೆ ಅವಕಾಶವಿಲ್ಲ. ಸಯ್ಯಾಜಿರಾವ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದಿಂದ ಬಸವೇಶ್ವರ ವೃತ್ತದವರೆಗೆ, ಪುರಂದರ ರಸ್ತೆ ಬಿ. ರಾಚಯ್ಯ ವೃತ್ತದಿಂದ ಬಿ.ಎನ್ ರಸ್ತೆ ಜಂಕ್ಷನ್ ವರೆಗೆ, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಿಂದ ಜಯಚಾಮರಾಜೇಂದ್ರ ವೃತ್ತದವರೆಗೆ, ಆಲ್ಬರ್ಟ್ ವಿಕ್ಟರ್ ರಸ್ತೆಯ ಜಯಚಾಮರಾಜೇಂದ್ರ ವೃತ್ತದಿಂದ ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತದವರೆಗೆ, ಅಶೋಕ ರಸ್ತೆಯ ನೆಹರು ವೃತ್ತದಿಂದ ಮಹಾವೀರ ವೃತ್ತದವರೆಗೆ, ಅಶೋಕ ರಸ್ತೆಯ ಮಹಾವೀರ ವೃತ್ತದಿಂದ ಜಯಚಾಮರಾಜ ವೃತ್ತದವರೆಗೆ, ಬಲರಾಮ ದ್ವಾರದ ಮುಂಭಾಗ, ಡಾ. ರಾಜ್‌ಕುಮಾರ್‌ ವೃತ್ತದಿಂದ ಬಿ.ಎನ್. ನರಸಿಂಹಮೂರ್ತಿ ವೃತ್ತದವರೆಗೆ, ವಸ್ತು ಪ್ರರ್ದಶನದ ಮುಂಭಾಗದ ಟ್ಯಾಂಕ್ ಬಂಡ್ ರಸ್ತೆಯ ಬಿಎನ್ ರಸ್ತೆ ಜಂಕ್ಷನಿಂದ ಮೃಗಾಲಯದ ರಸ್ತೆವರೆಗೆ, ಇಟ್ಟಿಗೆಗೂಡಿನ ಹೊಸ ಬೀದಿ 5ನೇ ತಿರುವು ರಸ್ತೆ ಮೃಗಾಲಯದ ವೃತ್ತದಿಂದ ವಸ್ತು ಪ್ರರ್ದಶನದ ಪೂರ್ವ ದ್ವಾರದವರೆಗೆ, ಮಾನಸರ ರಸ್ತೆಯ ವಾಣಿವಿಲಾಸ ರಸ್ತೆ ಜಂಕ್ಷನ್‌ನಿಂದ ಲೋಕರಂಜನ್‌ ರಸ್ತೆ ವರೆಗೆ, ಮಲೆ ಮಹದೇಶ್ವರ ರಸ್ತೆಯ ಬಿ.ಎನ್.ರಸ್ತೆ ಜಂಕ್ಷನ್‌ನಿಂದ (ಛತ್ರಿಮರ) ಚನ್ನಯ್ಯ ವೃತ್ತದವರೆಗೆ, ಸರ್ಕಾರಿ ಭವನದ ರಸ್ತೆಯ ಸರ್ಕಾರಿ ಭವನದ ದ್ವಾರದ ರಾಜೇಂದ್ರ ಒಡೆಯರ್ ವೃತ್ತದವರೆಗೆ, ಸಂಪೂರ್ಣ ವಾಹನ ನಿಲುಗಡೆ ನಿಷೇಧಿಸಿ ಪೊಲೀಸ್ ಕಮಿಷನರ್ ಡಾ ಚಂದ್ರಗುಪ್ತ ಆದೇಶ ಹೊರಡಿಸಿದ್ದಾರೆ. ಪ್ರತಿದಿನ ಮಧ್ಯಾಹ್ನ 4-00 ಗಂಟೆಯಿಂದ ರಾತ್ರಿ 12.೦೦ ಗಂಟೆಯವರೆಗೆ ಈ ನಿಯಮ ಜಾರಿಯಲ್ಲಿರುಲಿದೆ.<img loading="lazy" decoding="async" class="aligncenter size-full wp-image-77128" src="https://www.justkannada.in/wp-content/uploads/2021/10/mysore-dasara-trafic-rule.jpg" alt="" width="696" height="522" /></p>
<p><strong>ಹಲವು ರಸ್ತೆಗಳಲ್ಲಿ ತಾತ್ಕಾಲಿಕ ಏಕಮುಖ ವಾಹನ ಸಂಚಾರ ವ್ಯವಸ್ಥೆ.</strong></p>
<p>ಅಲ್ಲದೆ ನಗರದಲ್ಲಿ ಹಲವು ರಸ್ತೆಗಳಲ್ಲಿ ತಾತ್ಕಾಲಿಕ ಏಕಮುಖ ವಾಹನ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಅರಮನೆಯ ಸುತ್ತಲಿನ ರಸ್ತೆಗಳು, ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತ,  ಕುಸ್ತಿ ಅಖಾಡ ಜಂಕ್ಷನ್, ಬಿ.ಎನ್.ರಸ್ತೆ ಜಯಚಾಮರಾಜ ಒಡೆಯರ್ ವೃತ್ತ, ಆಲ್ಬರ್ಟ್ ಪಿಕ್ಚರ್ ರಸ್ತೆ, ಚಾಮರಾಜ ಒಡೆಯರ್‌ ವೃತ್ತ, ಆಲ್ಬರ್ಟ್ ವಿಕ್ಟರ್ ರಸ್ತೆ, ನಾಲ್ವಡಿ ಕೃಷ್ಣರಾಜ ಒಡೆಯರ್ ವೃತ್ತ, ನ್ಯೂ ಎಸ್.ಆರ್.ರಸ್ತೆ, ಬಸವೇಶ್ವರ ವೃತ್ತ, ಚಾಮರಾಜ ಜೋಡಿ ರಸ್ತೆ,  ಶ್ರೀ ಶಿವರಾತ್ರಿ ರಾಜೇಂದ್ರ ವೃತ್ತದಲ್ಲಿ ಏಕಮುಖ ಸಂಚಾರಕ್ಕೆ ಆದೇಶ ಮಾಡಲಾಗಿದೆ. ಇದರ ಜೊತೆಗೆ ಮೈಸೂರಿನ ಹಲವು ಪ್ರಮುಖ ರಸ್ತೆಗಳಲ್ಲಿ ಏಕ ಮುಖ ಸಂಚಾರ ವ್ಯವಸ್ಥೆ ಮಾಡಲಾಗಿದೆ. ಪ್ರತಿದಿನ ಮಧ್ಯಾಹ್ನ 4 ಗಂಟೆಯಿಂದ ರಾತ್ರಿ 10 ಗಂಟೆಯವರೆಗೆ ಏಕಮುಖ ಸಂಚಾರ ವ್ಯವಸ್ಥೆ ಇರಲಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Mysore Dasara-Changes &#8211; traffic rules-mysore city</p>
<p>The post <a href="https://www.justkannada.in/mysore-dasara-changes-traffic-rules-mysore-city/">ಮೈಸೂರು ದಸರಾ ಹಿನ್ನೆಲೆ : ಸಂಚಾರ ನಿಯಮಗಳಲ್ಲಿ ಬದಲಾವಣೆ: ಅ.7ರಿಂದ 15ರವರೆಗೆ ನಗರದಲ್ಲಿ ಸಂಚಾರ ವ್ಯವಸ್ಥೆ ಹೀಗಿರುತ್ತೆ..?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>7 ನೂತನ ಸಚಿವರಿಗೆ ಖಾತೆ ಹಂಚಿಕೆ: ಹಲವು ಸಚಿವರ ಖಾತೆ ಬದಲಾವಣೆ&#8230;?</title>
		<link>https://www.justkannada.in/allocation-department-new-minister-many-minister-changes-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Thu, 21 Jan 2021 04:45:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Allocation  department-New Minister]]></category>
		<category><![CDATA[Changes]]></category>
		<category><![CDATA[CM BS Yeddyurappa]]></category>
		<category><![CDATA[Many minister]]></category>
		<guid isPermaLink="false">https://www.justkannada.in/?p=53515</guid>

					<description><![CDATA[<p>ಬೆಂಗಳೂರು ಬೆಂಗಳೂರು,ಜನವರಿ,21,2021(www.justkannada.in):  ನೂತನ 7 ಮಂದಿ ಸಚಿವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಾತೆ ಹಂಚಿಕೆಗೆ ಮಾಡಿದ್ದು, ಜತೆಗೆ ಹಲವು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ. ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನೇತೃತ್ವದ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರು  ನೂತನ ಸಚಿವರಾಗಿ ಸಂಪುಟ ಸೇರಿದ್ದಾರೆ. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿದ್ದಾರೆ. ಇನ್ನು ಹಾಲಿ ಇರುವ ಕನಿಷ್ಠ 10 ಖಾತೆಗಳು ಅದಲುಬದಲಾಗಿದ್ದು, ಸಿಎಂ [&#8230;]</p>
<p>The post <a href="https://www.justkannada.in/allocation-department-new-minister-many-minister-changes-cm-bs-yeddyurappa/">7 ನೂತನ ಸಚಿವರಿಗೆ ಖಾತೆ ಹಂಚಿಕೆ: ಹಲವು ಸಚಿವರ ಖಾತೆ ಬದಲಾವಣೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಬೆಂಗಳೂರು,ಜನವರಿ,21,2021(<a href="https://www.justkannada.in">www.justkannada.in</a>):</strong>  ನೂತನ 7 ಮಂದಿ ಸಚಿವರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಖಾತೆ ಹಂಚಿಕೆಗೆ ಮಾಡಿದ್ದು, ಜತೆಗೆ ಹಲವು ಸಚಿವರ ಖಾತೆ ಬದಲಾವಣೆ ಮಾಡಿದ್ದಾರೆ ಎನ್ನಲಾಗಿದೆ.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ಮುಖ್ಯಮಂತ್ರಿ ಬಿ.ಎಸ್​.ಯಡಿಯೂರಪ್ಪನೇತೃತ್ವದ ಸಂಪುಟ ವಿಸ್ತರಣೆಯಲ್ಲಿ 7 ಶಾಸಕರು  ನೂತನ ಸಚಿವರಾಗಿ ಸಂಪುಟ ಸೇರಿದ್ದಾರೆ. ಎಸ್. ಅಂಗಾರ, ಸಿ.ಪಿ. ಯೋಗೇಶ್ವರ್, ಎಂ.ಟಿ.ಬಿ. ನಾಗರಾಜ್, ಆರ್.ಶಂಕರ್, ಅರವಿಂದ ಲಿಂಬಾವಳಿ, ಮುರುಗೇಶ ನಿರಾಣಿ, ಉಮೇಶ್ ಕತ್ತಿ ಸೇರಿ 7 ಮಂದಿ ನೂತನ ಸಚಿವರಾಗಿದ್ದಾರೆ.</p>
<p>ಇನ್ನು ಹಾಲಿ ಇರುವ ಕನಿಷ್ಠ 10 ಖಾತೆಗಳು ಅದಲುಬದಲಾಗಿದ್ದು, ಸಿಎಂ ಬಿಎಸ್ ವೈ ಈಗಾಗಲೇ ಖಾತೆ ಪಟ್ಟಿಯನ್ನ ರಾಜಭವನಕ್ಕೆ ಕಳುಹಿಸಿದ್ದಾರೆ ಎನ್ನಲಾಗಿದೆ</p>
<p><img loading="lazy" decoding="async" class="aligncenter size-medium wp-image-49792" src="https://www.justkannada.in/wp-content/uploads/2020/12/dsr1-1-300x200.jpg" alt="Role of GPs vital in building a strong and sustainable nation: CM BSY Bengaluru, Dec. 22, 2020 (www.justkannada.in): Chief Minister B.S. Yedyurappa has appealed to the people of the state to vote for candidates who are supported by BJP, for building a strong and sustainable nation. The CM, in his tweet, has mentioned that Antyodaya and Gram Swaraj are BJP's aim. The State and Central Governments have vowed for rural development. The role of gram panchayats is vital in building a strong and sustainable nation and hence he has asked the people to vote for BJP. Keywords: Chief Minister B.S. Yedyurappa/ Gram Panchayat elections/ BJP" width="300" height="200" /></p>
<p><strong>ಯಾವ ಸಚಿವರಿಗೆ ಯಾವ ಖಾತೆ? ಸಂಭಾವ್ಯ ಪಟ್ಟಿ ಇಲ್ಲಿದೆ </strong></p>
<p>ಬಸವರಾಜ ಬೊಮ್ಮಾಯಿ- ಗೃಹ, ಕಾನೂನು, ಸಂಸದೀಯ ವ್ಯವಹಾರ</p>
<p>ಜೆ.ಸಿ. ಮಾಧುಸ್ವಾಮಿ -ವೈದ್ಯಕೀಯ ಶಿಕ್ಷಣ, ಕನ್ನಡ-ಸಂಸ್ಕೃತಿ ಇಲಾಖೆ</p>
<p>ಸಿ.ಸಿ. ಪಾಟೀಲ್-ಸಣ್ಣ ಕೈಗಾರಿಕೆ, ವಾರ್ತಾ ಇಲಾಖೆ</p>
<p>ಎಸ್ ಅಂಗಾರ- ಮೀನುಗಾರಿಕೆ, ಬಂದರು</p>
<p>ಕೋಟಾ ಶ್ರೀನಿವಾಸ ಪೂಜಾರಿ-ಮುಜರಾಯಿ, ಹಿಂದುಳಿದ ವರ್ಗಗಳ ಕಲ್ಯಾಣ</p>
<p>ಉಮೇಶ್ ಕತ್ತಿ -ಆಹಾರ, ನಾಗರಿಕ ಪೂರೈಕೆ ಇಲಾಖೆ</p>
<p>ಅರವಿಂದ ಲಿಂಬಾವಳಿ-ಅರಣ್ಯ</p>
<p>ಮುರುಗೇಶ್ ನಿರಾಣಿ- ಗಣಿ, ಭೂ ವಿಜ್ಞಾನ</p>
<p>ಎಂಟಿಬಿ ನಾಗರಾಜ್- ಅಬಕಾರಿ</p>
<p>ಡಾ.ಕೆ. ಸುಧಾಕರ್-ಆರೋಗ್ಯ</p>
<p>ಆನಂದ್ ಸಿಂಗ್ -ಪ್ರವಾಸೋದ್ಯಮ, ಪರಿಸರ ಇಲಾಖೆ</p>
<p>ಸಿ.ಪಿ. ಯೋಗೇಶ್ವರ್ -ಸಣ್ಣ ನೀರಾವರಿ</p>
<p>ಆರ್. ಶಂಕರ್-ಪೌರಾಡಳಿ ಹಾಗೂ ರೇಷ್ಮೆ ಇಲಾಖೆ</p>
<p>ಗೋಪಾಲಯ್ಯ-ತೋಟಗಾರಿಕೆ, ಸಕ್ಕರೆ</p>
<p>ಕೆ.ಸಿ. ನಾರಾಯಣ ಗೌಡ- ಯುವ ಸಬಲೀಕರಣ, ಕ್ರೀಡೆ, ಹಜ್ ಮತ್ತು ವಕ್ಫ್ ಖಾತೆ ನೀಡಲಾಗಿದೆ ಎನ್ನಲಾಗುತ್ತಿದೆ.</p>
<p>Key words: Allocation  department-New Minister-Many minister- changes- cm bs yeddyurappa</p>
<p>&nbsp;</p>
<p>&nbsp;</p>
<p>The post <a href="https://www.justkannada.in/allocation-department-new-minister-many-minister-changes-cm-bs-yeddyurappa/">7 ನೂತನ ಸಚಿವರಿಗೆ ಖಾತೆ ಹಂಚಿಕೆ: ಹಲವು ಸಚಿವರ ಖಾತೆ ಬದಲಾವಣೆ&#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ&#8230;</title>
		<link>https://www.justkannada.in/changes-tomorrows-bank-service-barath-bandh/</link>
		
		<dc:creator><![CDATA[JK Desk]]></dc:creator>
		<pubDate>Mon, 07 Dec 2020 08:55:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[barath bandh]]></category>
		<category><![CDATA[Changes]]></category>
		<category><![CDATA[tomorrow's- bank –service]]></category>
		<guid isPermaLink="false">https://www.justkannada.in/?p=47841</guid>

					<description><![CDATA[<p>ಬೆಂಗಳೂರು,ಡಿಸೆಂಬರ್,7,2020(www.justkannada.in): ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಾಳೆ (ಡಿ.8)  ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಗೆ ಅನೇಕ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬೆಂಬಲ  ವ್ಯಕ್ತಪಡಿಸಿವೆ. ಈ ಮಧ್ಯೆ ಭಾರತ ಬಂದ್ ಗೆ  ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ, ಆಫೀಸರ್ಸ್ ಯೂನಿಯನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮೊದಲಾದ ಸಂಘಟನೆಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯವಾಗುವ [&#8230;]</p>
<p>The post <a href="https://www.justkannada.in/changes-tomorrows-bank-service-barath-bandh/">ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,7,2020(<a href="https://www.justkannada.in">www.justkannada.in</a>): </strong>ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ನಾಳೆ (ಡಿ.8)  ರಂದು ಭಾರತ್ ಬಂದ್ ಗೆ ಕರೆ ನೀಡಿದ್ದು, ಈ ಬಂದ್ ಗೆ ಅನೇಕ ರಾಜಕೀಯ ಪಕ್ಷಗಳು, ವಿವಿಧ ಸಂಘಟನೆಗಳು ಬೆಂಬಲ  ವ್ಯಕ್ತಪಡಿಸಿವೆ.<img loading="lazy" decoding="async" class="aligncenter size-full wp-image-46949" src="https://www.justkannada.in/wp-content/uploads/2020/11/jkn.jpg" alt="logo-justkannada-mysore" width="170" height="170" /></p>
<p>ಈ ಮಧ್ಯೆ ಭಾರತ ಬಂದ್ ಗೆ  ಅಖಿಲ ಭಾರತ ಬ್ಯಾಂಕ್ ನೌಕರರ ಒಕ್ಕೂಟ, ಆಫೀಸರ್ಸ್ ಯೂನಿಯನ್, ಆಲ್ ಇಂಡಿಯಾ ಬ್ಯಾಂಕ್ ಆಫೀಸರ್ಸ್ ಅಸೋಸಿಯೇಷನ್ ಮೊದಲಾದ ಸಂಘಟನೆಗಳು ಕೂಡ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದು ಈ ಹಿನ್ನೆಲೆಯಲ್ಲಿ ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯವಾಗುವ ಸಾಧ್ಯತೆ ಇದೆ.<img loading="lazy" decoding="async" class="aligncenter size-full wp-image-47842" src="https://www.justkannada.in/wp-content/uploads/2020/12/dsrff.jpg" alt="changes-tomorrows-bank-service-barath-bandh" width="1540" height="1026" /></p>
<p>ಬ್ಯಾಂಕ್ ನೌಕರರ ಸಂಘಟನೆಗಳು ಬಂದ್ ಗೆ ಬೆಂಬಲ ನೀಡಿರುವುದರಿಂದ ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯವಾಗಬಹುದು. ಹಣ ವಿತ್ ಡ್ರಾ, ಠೇವಣಿ, ಚೆಕ್ ಕ್ಲಿಯರೆನ್ಸ್ ಮೊದಲಾದ ನಿಮ್ಮ ಯಾವುದೇ ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಮೊದಲೇ ಪ್ಲಾನ್ ಮಾಡಿಕೊಳ್ಳುವುದು ಒಳ್ಳೆಯದು ಎಂದು ಹೇಳಲಾಗಿದೆ.</p>
<p>ಇನ್ನು ಓಲಾ ಊಬರ್ ಆಟೋ ಚಾಲಕರ ಸಂಘ ಬಂದ್ ಗೆ ನೈತಿಕ ಬೆಂಬಲ ನೀಡಿವೆ. ಈಮಧ್ಯೆ ಬೆಂಗಳೂರಿನ ಕೆ.ಆರ್ ಮಾರ್ಕೆಟ್  ನಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ಇರಲಿದೆ. ಮಾರ್ಕೆಟ್ ಬಂದ್ ಮಾಡಲಾಗುವುದಿಲ್ಲ ಎಂದು ಕೆ.ಆರ್ ಮಾರ್ಕೆಟ್ ಅಸೋಸಿಯೇಷನ್ ಅಧ್ಯಕ್ಷ ದಿವಾಕರ್ ತಿಳಿಸಿದ್ದಾರೆ.</p>
<p>Key words: Changes -tomorrow&#8217;s- bank –service-barath bandh</p>
<p>The post <a href="https://www.justkannada.in/changes-tomorrows-bank-service-barath-bandh/">ನಾಳೆ ಬ್ಯಾಂಕ್ ಸೇವೆಯಲ್ಲಿ ವ್ಯತ್ಯಯ ಸಾಧ್ಯತೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು &#8211; ಸಚಿವ ರಮೇಶ್ ಜಾರಕಿಹೊಳಿ</title>
		<link>https://www.justkannada.in/changeschief-ministerlieminister-ramesh-zarakiholi/</link>
		
		<dc:creator><![CDATA[JK Desk]]></dc:creator>
		<pubDate>Sat, 19 Sep 2020 08:10:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Changes]]></category>
		<category><![CDATA[chief minister]]></category>
		<category><![CDATA[lie]]></category>
		<category><![CDATA[Minister Ramesh Zarakiholi]]></category>
		<guid isPermaLink="false">https://www.justkannada.in/?p=38604</guid>

					<description><![CDATA[<p>ಬೆಳಗಾವಿ,ಸೆಪ್ಟೆಂಬರ್,19,2020(www.justkannada.in) :  ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು . ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು. ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ವರಿಷ್ಠರು ಚರ್ಚಿಸಿ, ತೀರ್ಮಾನಕೈಗೊಳ್ಲಲಿದ್ದಾರೆ. ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ. ವಿಶ್ವನಾಥ್, ಎಂಬಿಟಿ ಯಾರಿಗೆ ಮಂತ್ರಿ ಸ್ಥಾನ ಸಿಕ್ಕರೂ ನನಗೆ ಸಂತೋಷ. ನಾನು ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. key words : Changes-Chief Minister-lie-Minister Ramesh Zarakiholi</p>
<p>The post <a href="https://www.justkannada.in/changeschief-ministerlieminister-ramesh-zarakiholi/">ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು &#8211; ಸಚಿವ ರಮೇಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಸೆಪ್ಟೆಂಬರ್,19,2020(www.justkannada.in)</strong> :  ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು . ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಸಂಪುಟ ವಿಸ್ತರಣೆ ಬಗ್ಗೆ ಸಿಎಂ, ವರಿಷ್ಠರು ಚರ್ಚಿಸಿ, ತೀರ್ಮಾನಕೈಗೊಳ್ಲಲಿದ್ದಾರೆ. ಮಂತ್ರಿಗಿರಿಗಾಗಿ ನಾನು ಯಾರ ಪರವಾಗಿ ಮಾತನಾಡುವುದಿಲ್ಲ. ವಿಶ್ವನಾಥ್, ಎಂಬಿಟಿ ಯಾರಿಗೆ ಮಂತ್ರಿ ಸ್ಥಾನ ಸಿಕ್ಕರೂ ನನಗೆ ಸಂತೋಷ. ನಾನು ಸಾಮಾನ್ಯ ವ್ಯಕ್ತಿಯಾಗಿ ಕೆಲಸ ಮಾಡುತ್ತಿದ್ದೇನೆ ಎಂದು ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-medium wp-image-38605" src="https://www.justkannada.in/wp-content/uploads/2020/09/4184848-300x255.jpg" alt="Changes-Chief Minister-lie-Minister Ramesh Zarakiholi" width="300" height="255" /></p>
<p>key words : Changes-Chief Minister-lie-Minister Ramesh Zarakiholi</p>
<p>The post <a href="https://www.justkannada.in/changeschief-ministerlieminister-ramesh-zarakiholi/">ಮುಖ್ಯಮಂತ್ರಿ ಬದಲಾವಣೆ ವಿಚಾರವು ಸುಳ್ಳು &#8211; ಸಚಿವ ರಮೇಶ್ ಜಾರಕಿಹೊಳಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಬಿ.ಸಿ ಪಾಟೀಲ್ ಗೆ ನೀಡಿದ್ದ ಖಾತೆ ಬದಲಾವಣೆ: ಅರಣ್ಯ ಬದಲು ಕೃಷಿಖಾತೆ ನೀಡಿದ ಸಿಎಂ ಬಿಎಸ್ ವೈ&#8230;.</title>
		<link>https://www.justkannada.in/changes-minister-bc-patil-forest-department-department-of-agriculture-cm-bs-yeddyurappa/</link>
		
		<dc:creator><![CDATA[JK Desk]]></dc:creator>
		<pubDate>Tue, 11 Feb 2020 07:13:28 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BC Patil]]></category>
		<category><![CDATA[Changes]]></category>
		<category><![CDATA[CM BS Yeddyurappa]]></category>
		<category><![CDATA[Department of Agriculture]]></category>
		<category><![CDATA[forest department]]></category>
		<category><![CDATA[minister]]></category>
		<guid isPermaLink="false">https://www.justkannada.in/?p=23212</guid>

					<description><![CDATA[<p>ಬೆಂಗಳೂರು,ಫೆ,11,2020(www.justkannada.in):   ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಿ ನೂತನ 10 ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಇದೀಗ  ಸಚಿವ ಬಿ.ಸಿ ಪಾಟೀಲ್ ಗೆ ನೀಡಿದ್ದ ಖಾತೆಯನ್ನ ಬದಲಾವಣೆ ಮಾಡಿದ್ದಾರೆ.  ಖಾತೆ ಹಂಚಿಕೆ ವೇಳೆ ಸಚಿವ ಬಿ.ಸಿ.ಪಾಟೀಲ್ ಗೆ ಅರಣ್ಯ ಇಲಾಖೆ ಖಾತೆ ನೀಡಲಾಗಿತ್ತು. ಆದರೆ ಅರಣ್ಯ ಖಾತೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಹೀಗಾಗಿ  ಸಚಿವ ಬಿ.ಸಿ.ಪಾಟೀಲ್  ಗೆ ಅರಣ್ಯ ಖಾತೆ ಬದಲಾವಣೆ ಮಾಡಲಾಗಿದ್ದು, ಕೃಷಿ ಖಾತೆ ನೀಡಲಾಗಿದೆ ಖಾತೆ ಬದಲಾಯಿಸಿ  ಸಿಎಂ [&#8230;]</p>
<p>The post <a href="https://www.justkannada.in/changes-minister-bc-patil-forest-department-department-of-agriculture-cm-bs-yeddyurappa/">ಸಚಿವ ಬಿ.ಸಿ ಪಾಟೀಲ್ ಗೆ ನೀಡಿದ್ದ ಖಾತೆ ಬದಲಾವಣೆ: ಅರಣ್ಯ ಬದಲು ಕೃಷಿಖಾತೆ ನೀಡಿದ ಸಿಎಂ ಬಿಎಸ್ ವೈ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಫೆ,11,2020(<a href="https://www.justkannada.in">www.justkannada.in</a>):   ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಿ ನೂತನ 10 ಸಚಿವರಿಗೆ ಖಾತೆಗಳನ್ನ ಹಂಚಿಕೆ ಮಾಡಿದ ಸಿಎಂ ಬಿ.ಎಸ್. ಯಡಿಯೂರಪ್ಪ ಇದೀಗ  ಸಚಿವ ಬಿ.ಸಿ ಪಾಟೀಲ್ ಗೆ ನೀಡಿದ್ದ ಖಾತೆಯನ್ನ ಬದಲಾವಣೆ ಮಾಡಿದ್ದಾರೆ.</p>
<p><strong> </strong>ಖಾತೆ ಹಂಚಿಕೆ ವೇಳೆ ಸಚಿವ ಬಿ.ಸಿ.ಪಾಟೀಲ್ ಗೆ ಅರಣ್ಯ ಇಲಾಖೆ ಖಾತೆ ನೀಡಲಾಗಿತ್ತು. ಆದರೆ ಅರಣ್ಯ ಖಾತೆ ನೀಡಿದ್ದಕ್ಕೆ ಬಿ.ಸಿ.ಪಾಟೀಲ್ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ. ಹೀಗಾಗಿ  ಸಚಿವ ಬಿ.ಸಿ.ಪಾಟೀಲ್  ಗೆ ಅರಣ್ಯ ಖಾತೆ ಬದಲಾವಣೆ ಮಾಡಲಾಗಿದ್ದು, ಕೃಷಿ ಖಾತೆ ನೀಡಲಾಗಿದೆ ಖಾತೆ ಬದಲಾಯಿಸಿ  ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯಪಾಲರಿಗೆ ಶಿಫಾರಸ್ಸು ಮಾಡಿದ್ದಾರೆ.</p>
<p>ಜತೆಗೆ ಮೂರರಿಂದ ನಾಲ್ವರು ಸಚಿವರ ಖಾತೆ ಬದಲಾವಣೆಗೂ ಸಿಎಂ ಬಿಎಸ್ ವೈ ಶಿಫಾರಸ್ಸು ಮಾಡಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ಶಿಕ್ಷಣ  ಸಚಿವ ಡಾ.ಸುಧಾಕರ್ ಕೂಡ ನಿನ್ನೆ ಮಾಧ್ಯಮಗಳ ಜತೆ ಮಾತನಾಡುವ ವೇಳೆ ನಾನು ಸಿಎಂ ಬಿಎಸ್ ವೈ ಜತೆ ಮಾತನಾಡಿದ್ದೆ ಬೇರೆ ಆದರೆ ನೀಡಿರುವುದೇ ಬೇರೆ ಎಂದಿದ್ದರು.</p>
<p>Key words: Changes – Minister-BC Patil-forest department- Department of Agriculture- CM BS Yeddyurappa</p>
<p>The post <a href="https://www.justkannada.in/changes-minister-bc-patil-forest-department-department-of-agriculture-cm-bs-yeddyurappa/">ಸಚಿವ ಬಿ.ಸಿ ಪಾಟೀಲ್ ಗೆ ನೀಡಿದ್ದ ಖಾತೆ ಬದಲಾವಣೆ: ಅರಣ್ಯ ಬದಲು ಕೃಷಿಖಾತೆ ನೀಡಿದ ಸಿಎಂ ಬಿಎಸ್ ವೈ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
