<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>chief minister yeddyurappa tears for udupi pejawar swamiji Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/chief-minister-yeddyurappa-tears-for-udupi-pejawar-swamiji/feed/" rel="self" type="application/rss+xml" />
	<link>https://www.justkannada.in/tag/chief-minister-yeddyurappa-tears-for-udupi-pejawar-swamiji/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sun, 29 Dec 2019 05:43:02 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>chief minister yeddyurappa tears for udupi pejawar swamiji Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/chief-minister-yeddyurappa-tears-for-udupi-pejawar-swamiji/</link>
	<width>32</width>
	<height>32</height>
</image> 
	<item>
		<title>ವಿಶ್ವೇಶತೀರ್ಥ ಶ್ರೀಗಳ ಒಡನಾಟ ನೆನೆಪು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ</title>
		<link>https://www.justkannada.in/chief-minister-yeddyurappa-tears-for-udupi-pejawar-swamiji/</link>
		
		<dc:creator><![CDATA[JK Desk]]></dc:creator>
		<pubDate>Sun, 29 Dec 2019 05:43:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[chief minister yeddyurappa tears for udupi pejawar swamiji]]></category>
		<guid isPermaLink="false">https://www.justkannada.in/?p=19833</guid>

					<description><![CDATA[<p>ಬೆಂಗಳೂರು, ಡಿಸೆಂಬರ್ 29, 2019 (www.justkannada.in): ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಒಡನಾಟ ನೆನೆದು ಭಾವುಕರಾದರು. ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ [&#8230;]</p>
<p>The post <a href="https://www.justkannada.in/chief-minister-yeddyurappa-tears-for-udupi-pejawar-swamiji/">ವಿಶ್ವೇಶತೀರ್ಥ ಶ್ರೀಗಳ ಒಡನಾಟ ನೆನೆಪು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಡಿಸೆಂಬರ್ 29, 2019 (www.justkannada.in)</strong>: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಪೇಜಾವರ ಮಠದ ಹಿರಿಯ ಯತಿಗಳಾದ ವಿಶ್ವೇಶತೀರ್ಥ ಸ್ವಾಮೀಜಿ ಒಡನಾಟ ನೆನೆದು ಭಾವುಕರಾದರು.</p>
<p>ನಾನು ಸ್ವಾಮೀಜಿ ಜೊತೆಗೆ ಕಳೆದ 50 ವರ್ಷಗಳಿಂದ ಜೊತೆಗೆ ನಿರಂತರ ಸಂಪರ್ಕದಲ್ಲಿದ್ದೆ. ಅವರು ಅಯೋಧ್ಯೆಯಲ್ಲಿ ರಾಮನ ವಿಗ್ರಹ ಪ್ರತಿಷ್ಠಾಪನೆಗೆ ಹೋದಾಗ ಅವರ ಜೊತೆಗೆ ನಾನೂ ಇದ್ದೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಆಗಬೇಕು ಎಂಬ ಕನಸು ಅವರದ್ದಾಗಿತ್ತು. ಈಗ ಸುಪ್ರೀಂ ಕೋರ್ಟ್‌ ಸಹ ಅದೇ ತೀರ್ಪು ನೀಡಿದೆ. ಆದರೆ ರಾಮಮಂದಿರ ನೋಡಲು ಅವರಿಗೆ ಆಗಲಿಲ್ಲ ಎಂದು ಹೇಳಿದರು.</p>
<p>ನಮ್ಮ ದೇಶದ ಇತಿಹಾಸದಲ್ಲಿ ಯಾವುದೇ ಸ್ವಾಮೀಜಿ ಹೀಗೆ ದೇಶದ ಉದ್ದಗಲಕ್ಕೆ ಪ್ರವಾಸ ಮಾಡಿದ್ದು ನಾನು ನೋಡಿಲ್ಲ. ಆಸ್ಪತ್ರೆ ಸೇರುವ ಎರಡು ದಿನ ಹಿಂದೆಯೂ ಪ್ರವಾಸ ಮಾಡಿದ್ದರು. ಇಂಥ ಅಪರೂಪದ ಯತಿವರೇಣ್ಯ ಸಿಗುವುದು ಕಷ್ಟ. ಅಂಥ ಮಹಾನ್ ಪೂಜ್ಯರನ್ನು ಕಳೆದುಕೊಂಡು ದೇಶ ಬಡವಾಗಿದೆ ಎಂದು ವಿಷಾದಿಸಿದರು.</p>
<p>The post <a href="https://www.justkannada.in/chief-minister-yeddyurappa-tears-for-udupi-pejawar-swamiji/">ವಿಶ್ವೇಶತೀರ್ಥ ಶ್ರೀಗಳ ಒಡನಾಟ ನೆನೆಪು ಭಾವುಕರಾದ ಮುಖ್ಯಮಂತ್ರಿ ಯಡಿಯೂರಪ್ಪ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
