<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>citizenship Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/citizenship/feed/" rel="self" type="application/rss+xml" />
	<link>https://www.justkannada.in/tag/citizenship/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 25 Feb 2020 10:40:21 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>citizenship Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/citizenship/</link>
	<width>32</width>
	<height>32</height>
</image> 
	<item>
		<title>ದೆಹಲಿಯಲ್ಲಿ ಮತ್ತೆ ಭುಗಿಲೆದ್ಧ ಪೌರತ್ವ ಹಿಂಸಾಚಾರ: ಕಲ್ಲು ತೂರಾಟ: ಗಲಭೆಕೋರರನ್ನ ಚದುರಿಸಲು ಪೊಲೀಸರ ಹರಸಾಹಸ&#8230;</title>
		<link>https://www.justkannada.in/citizenship-violence-delhi-stone-police/</link>
		
		<dc:creator><![CDATA[JK Desk]]></dc:creator>
		<pubDate>Tue, 25 Feb 2020 10:40:21 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[citizenship]]></category>
		<category><![CDATA[Delhi]]></category>
		<category><![CDATA[police]]></category>
		<category><![CDATA[stone]]></category>
		<category><![CDATA[violence]]></category>
		<guid isPermaLink="false">https://www.justkannada.in/?p=24263</guid>

					<description><![CDATA[<p>ನವದೆಹಲಿ,ಫೆ,25,2020(www.justkannada.in):  ರಾಜ್ಯರಾಜಧಾನಿ ನವದೆಹಲಿಯಲ್ಲಿ ಪೌರತ್ವ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ದುಷ್ಕರ್ಮಿಗಳು ಮಾಸ್ಕ್ ಧರಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಪೌರತ್ವ ತಿದ್ದುಪಡಿ ಕುರಿತು ಪರ ಮತ್ತು ವಿರೋಧ ಗುಂಪುಗಳ ನಡುವೆ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಈಗಾಗಲೇ 7 ಜನರು ಸಾವನ್ನಪ್ಪಿದ್ದಾರೆ. ಒಬ್ಬ ಕಾನ್ಸ್​ಟೇಬಲ್​ ಸೇರಿದಂತೆ 7 ಮಂದಿ ಹಿಂಸಾಚಾರಕ್ಕೆ ಈ ವರೆಗೂ ಬಲಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ನಡುವೆ ಇದೀಗ ಮತ್ತೆ ದೆಹಲಿಯಲ್ಲಿ ಪೌರತ್ವದ ಹಿಂಸಾಚಾರ ಭುಗಿಲೆದ್ದಿದೆ. ಕರ್ಧಂಪುರಿ ಮತ್ತು ಭಜನ್ ಪುರದಲ್ಲಿ ಹಿಂಸಾಚಾರ ನಡೆದಿದ್ದು, ಭಜನ್ ಪುರದಲ್ಲಿ [&#8230;]</p>
<p>The post <a href="https://www.justkannada.in/citizenship-violence-delhi-stone-police/">ದೆಹಲಿಯಲ್ಲಿ ಮತ್ತೆ ಭುಗಿಲೆದ್ಧ ಪೌರತ್ವ ಹಿಂಸಾಚಾರ: ಕಲ್ಲು ತೂರಾಟ: ಗಲಭೆಕೋರರನ್ನ ಚದುರಿಸಲು ಪೊಲೀಸರ ಹರಸಾಹಸ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ನವದೆಹಲಿ,ಫೆ,25,2020(<a href="https://www.justkannada.in">www.justkannada.in</a>):  ರಾಜ್ಯರಾಜಧಾನಿ ನವದೆಹಲಿಯಲ್ಲಿ ಪೌರತ್ವ ಹಿಂಸಾಚಾರ ಮತ್ತೆ ಭುಗಿಲೆದ್ದಿದ್ದು ದುಷ್ಕರ್ಮಿಗಳು ಮಾಸ್ಕ್ ಧರಿಸಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ.</p>
<p>ಪೌರತ್ವ ತಿದ್ದುಪಡಿ ಕುರಿತು ಪರ ಮತ್ತು ವಿರೋಧ ಗುಂಪುಗಳ ನಡುವೆ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಈಗಾಗಲೇ 7 ಜನರು ಸಾವನ್ನಪ್ಪಿದ್ದಾರೆ. ಒಬ್ಬ ಕಾನ್ಸ್​ಟೇಬಲ್​ ಸೇರಿದಂತೆ 7 ಮಂದಿ ಹಿಂಸಾಚಾರಕ್ಕೆ ಈ ವರೆಗೂ ಬಲಿಯಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.</p>
<p>ಈ ನಡುವೆ ಇದೀಗ ಮತ್ತೆ ದೆಹಲಿಯಲ್ಲಿ ಪೌರತ್ವದ ಹಿಂಸಾಚಾರ ಭುಗಿಲೆದ್ದಿದೆ. ಕರ್ಧಂಪುರಿ ಮತ್ತು ಭಜನ್ ಪುರದಲ್ಲಿ ಹಿಂಸಾಚಾರ ನಡೆದಿದ್ದು, ಭಜನ್ ಪುರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ,  ಈ ವೇಳೆ ವ್ಯಕ್ತಿಯೊಬ್ಬನ ಮೇಲೆ ಹಲ್ಲೆ ನಡೆಸಲಾಗಿದ್ದು ಗಲಭೆಕೋರರ ಗುಂಪು ಚದುರಿಸಲು ಪೊಲೀಸರ ಹರಸಾಹಸ ಪಡುತ್ತಿದ್ದಾರೆ. ಕಲ್ಲು ತೂರಾಟದ ವೇಳೆ ವ್ಯಕ್ತಿಯೊಬ್ಬ ಫೈರಿಂಗ್ ನಡೆಸಿದ್ದಾನೆ ಎನ್ನಲಾಗಿದೆ.</p>
<p>ಹಿಂಸಾಚಾರ ಹಿನ್ನೆಲೆ ದೆಹಲಿಯ ಕೆಲವು ಪ್ರದೇಶಗಳಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಗಲಭೆಕೋರರ ಮೇಲೆ ಡ್ರೋಣ್ ಕಣ್ಗಾವಲು ಇರಿಸಲಾಗಿದ್ದು 35 ಪ್ಯಾರ ಮಿಲಿಟರಿ ತುಕಡಿ ನಿಯೋಜಿಸಲಾಗಿದೆ. ನಿನ್ನೆಯಿಂದ ಘಟನೆಯಲ್ಲಿ 75ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>Key words: citizenship -violence – Delhi-Stone- Police</p>
<p>The post <a href="https://www.justkannada.in/citizenship-violence-delhi-stone-police/">ದೆಹಲಿಯಲ್ಲಿ ಮತ್ತೆ ಭುಗಿಲೆದ್ಧ ಪೌರತ್ವ ಹಿಂಸಾಚಾರ: ಕಲ್ಲು ತೂರಾಟ: ಗಲಭೆಕೋರರನ್ನ ಚದುರಿಸಲು ಪೊಲೀಸರ ಹರಸಾಹಸ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
