<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>clue Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/clue/feed/" rel="self" type="application/rss+xml" />
	<link>https://www.justkannada.in/tag/clue/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 27 Aug 2021 10:24:37 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>clue Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/clue/</link>
	<width>32</width>
	<height>32</height>
</image> 
	<item>
		<title>ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು.</title>
		<link>https://www.justkannada.in/gang-rape-case-mysore-police-found-clue-accused/</link>
		
		<dc:creator><![CDATA[JK Desk]]></dc:creator>
		<pubDate>Fri, 27 Aug 2021 07:59:17 +0000</pubDate>
				<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[accused]]></category>
		<category><![CDATA[case]]></category>
		<category><![CDATA[clue]]></category>
		<category><![CDATA[gang-rape]]></category>
		<category><![CDATA[Mysore.]]></category>
		<category><![CDATA[Police- found]]></category>
		<guid isPermaLink="false">https://www.justkannada.in/?p=74175</guid>

					<description><![CDATA[<p>ಮೈಸೂರು,ಆಗಸ್ಟ್,27,2021(www.justkannada.in):  ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಸುಳಿವನ್ನ ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ. ಆರೋಪಿಗಳು ತಮಿಳುನಾಡು ಮೂಲದ ಒಬ್ಬ ಹಾಗೂ ಕೇರಳ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ [&#8230;]</p>
<p>The post <a href="https://www.justkannada.in/gang-rape-case-mysore-police-found-clue-accused/">ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಆಗಸ್ಟ್,27,2021(<a href="https://www.justkannada.in">www.justkannada.in</a>): </strong> ಮೈಸೂರಿನಲ್ಲಿ ನಡೆದ ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರೋಪಿಗಳ ಸುಳಿವನ್ನ ಪತ್ತೆ ಹಚ್ಚಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.<img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಮೈಸೂರು ಬೆಂಗಳೂರು ಪೊಲೀಸರ ಜಂಟಿ ತಂಡಕ್ಕೆ ಆರೋಪಿಗಳ ಸುಳಿವು ಸಿಕ್ಕಿದೆ ಎನ್ನಲಾಗಿದೆ. ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಇಂಜಿನಿಯರಿಂಗ್ ಓದುತ್ತಿದ್ದ ನಾಲ್ವರು ವಿದ್ಯಾರ್ಥಿಗಳ ಮೇಲೆ ಅನುಮಾನ ವ್ಯಕ್ತವಾಗಿದೆ.</p>
<p>ಆರೋಪಿಗಳು ತಮಿಳುನಾಡು ಮೂಲದ ಒಬ್ಬ ಹಾಗೂ ಕೇರಳ ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿಗಳಾಗಿದ್ದಾರೆ. ಮಂಗಳವಾರ ಸಂಜೆ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದ ಬಳಿಕ ಮಾರನೇ ದಿನ ಮೈಸೂರಿನಲ್ಲಿದ್ದ ಈ ನಾಲ್ವರು ವಿದ್ಯಾರ್ಥಿಗಳು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಮೈಸೂರಿನಿಂದ ಪರಾರಿಯಾಗಿದ್ದಾರೆ. ಅಲ್ಲದೆ ಬುಧವಾರ ನಡೆದ ಪರೀಕ್ಷೆಗೂ ಕೂಡ ಈ ನಾಲ್ವರು ಗೈರಾಗಿದ್ದರು ಎನ್ನಲಾಗಿದೆ.</p>
<p>ಈ ಸುಳಿವಿನ ಆಧಾರದ ಮೇಲೆ ಆರೋಪಿಗಳ ಬೆನ್ನು ಬಿದ್ದಿರುವ ಮೈಸೂರು ಪೊಲೀಸರ ತಂಡ, ಪರಾರಿಯಾಗಿರುವ ನಾಲ್ವರು ವಿದ್ಯಾರ್ಥಿಗಳನ್ನ ಬಂಧಿಸಲು ಕೇರಳ ಮತ್ತು ತಮಿಳುನಾಡಿಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p><img fetchpriority="high" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ENGLISH SUMMARY&#8230;</p>
<p>Gang rape case in Mysuru: Police discover clues about the criminals<br />
Mysuru, August 27, 2021 (www.justkannada.in): The Police who are investigating the case of gang rape in Mysuru that has shaken the entire state have discovered clues about the criminals.<br />
The police have suspected four students who are studying in a private Engineering College in Mysuru.<img decoding="async" class="aligncenter size-full wp-image-74156" src="https://www.justkannada.in/wp-content/uploads/2021/08/gang-rape-case-mysore-victims-friend-detail-about-incident.jpg" alt="" width="696" height="463" /><br />
Among them, one is said to be from Tamil Nadu, and three are from Kerala. All four have left Mysuru as soon as the news spread. They have not attended the exams that were held on Wednesday, it is learnt.<br />
The team of police who are investigating the case, are on the lookout for them based on these clues. They have gone to Kerala and Tamil Nadu to arrest them.<br />
Keywors: Gang rape/ Mysuru/ police/ discover clues/ four/ engineering students/ private college</p>
<p>Key words:  gang rape- case-mysore- Police- found -clue &#8211; accused.</p>
<p>The post <a href="https://www.justkannada.in/gang-rape-case-mysore-police-found-clue-accused/">ಗ್ಯಾಂಗ್ ರೇಪ್ ಪ್ರಕರಣ: ಆರೋಪಿಗಳ ಸುಳಿವು ಪತ್ತೆ ಹಚ್ಚಿದ ಪೊಲೀಸರು.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>KSRTC ನೌಕರರಿಗೆ ಸಂಬಳ ನೀಡದಿರುವುದು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ದಿನೇಶ್ ಗುಂಡೂರಾವ್ ಟೀಕೆ </title>
		<link>https://www.justkannada.in/nonremunerationksrtc-employeescluefailurerulinggovernmentdinesh-gunduraocriticizes/</link>
		
		<dc:creator><![CDATA[JK Desk]]></dc:creator>
		<pubDate>Sun, 15 Nov 2020 05:47:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[clue]]></category>
		<category><![CDATA[criticizes]]></category>
		<category><![CDATA[Dinesh Gundurao]]></category>
		<category><![CDATA[employees]]></category>
		<category><![CDATA[failure]]></category>
		<category><![CDATA[government]]></category>
		<category><![CDATA[KSRTC]]></category>
		<category><![CDATA[Non]]></category>
		<category><![CDATA[remuneration]]></category>
		<category><![CDATA[ruling]]></category>
		<guid isPermaLink="false">https://www.justkannada.in/?p=45270</guid>

					<description><![CDATA[<p>ಬೆಂಗಳೂರು,ನವೆಂಬರ್,15,2020(www.justkannada.in) : ಕೆಎಸ್‌ಆರ್‌ಟಿಸಿಯ 4 ನಿಗಮಗಳ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ. ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ [&#8230;]</p>
<p>The post <a href="https://www.justkannada.in/nonremunerationksrtc-employeescluefailurerulinggovernmentdinesh-gunduraocriticizes/">KSRTC ನೌಕರರಿಗೆ ಸಂಬಳ ನೀಡದಿರುವುದು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ದಿನೇಶ್ ಗುಂಡೂರಾವ್ ಟೀಕೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,15,2020(www.justkannada.in)</strong> : ಕೆಎಸ್‌ಆರ್‌ಟಿಸಿಯ 4 ನಿಗಮಗಳ ನೌಕರರಿಗೆ ವೇತನ ಕೊಡದಿರುವುದು ಸಾರಿಗೆ ಇಲಾಖೆ ಮತ್ತು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಟೀಕಿಸಿದ್ದಾರೆ.<img decoding="async" class="aligncenter size-full wp-image-7" src="https://www.justkannada.in/wp-content/uploads/2019/05/jk-logo.jpg" alt="kannada-journalist-media-fourth-estate-under-loss" width="125" height="125" /></p>
<p><strong>ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ</strong></p>
<p>ಸ್ವತಃ ಉಪಮುಖ್ಯಮಂತ್ರಿ ಕೈಯಲ್ಲೇ ಸಾರಿಗೆ ಇಲಾಖೆಯಿದ್ದರೂ ಸುಮಾರು 1.35 ಲಕ್ಷ ನೌಕರರಿಗೆ ಸಂಬಳ ಆಗಿಲ್ಲ ಎಂದು ಬೇಸರವ್ಯಕ್ತಪಡಿಸಿದ್ದಾರೆ. ಸಂಬಳ ಇಲ್ಲದೆ ದೀಪಾವಳಿಯಂತಹ ಸಡಗರದ ಹಬ್ಬವನ್ನೂ ಸಾರಿಗೆ ನೌಕರರು ಆಚರಿಸದಂತಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಈ ಕೂಡಲೇ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.</p>
<p><img loading="lazy" decoding="async" class="aligncenter size-medium wp-image-45273" src="https://www.justkannada.in/wp-content/uploads/2020/11/ಅಪರಾಧ02-300x188.jpg" alt="Non-remuneration-KSRTC -employees-clue-failure-ruling-government-Dinesh Gundurao-criticizes" width="300" height="188" /></p>
<p><strong>ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು</strong><br />
ಸಾರಿಗೆ ನೌಕರರ ಸಂಬಳ ಆಗದಿರುವುದಕ್ಕೆ ಸಚಿವ ಸವದಿ ಕೋವಿಡ್ ನೆಪ ಹೇಳಿದ್ದಾರೆ. ಕೋವಿಡ್ ಬಿಸಿ ಕೇವಲ ಸಾರಿಗೆ ಇಲಾಖೆಗೆ ಮಾತ್ರ ತಟ್ಟಿಲ್ಲ. ಕೋವಿಡ್ ನೆಪ ಹೇಳುವುದು ಬಿಟ್ಟು ಸಾರಿಗೆ ಇಲಾಖೆ, ಸಂಪನ್ಮೂಲ ಕ್ರೋಡೀಕರಣಕ್ಕೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕಿತ್ತು. ಈಗ ಹಣಕಾಸು ಇಲಾಖೆ ಕಡೆ ಬೊಟ್ಟು ತೋರಿಸಿದರೆ ಸಾರಿಗೆ ನೌಕರರ ಜೀವನ ನಡೆಯುವುದ್ದೇಗೆ? ಎಂದು ಪ್ರಶ್ನಿಸಿದ್ದಾರೆ.</p>
<p><img loading="lazy" decoding="async" class="aligncenter size-medium wp-image-45274" src="https://www.justkannada.in/wp-content/uploads/2020/11/ದಿನೇಶ್-300x239.jpg" alt="Non-remuneration-KSRTC -employees-clue-failure-ruling-government-Dinesh Gundurao-criticizes" width="300" height="239" /></p>
<p>key words : Non-remuneration-KSRTC -employees-clue-failure-ruling-government-Dinesh Gundurao-criticizes</p>
<p>The post <a href="https://www.justkannada.in/nonremunerationksrtc-employeescluefailurerulinggovernmentdinesh-gunduraocriticizes/">KSRTC ನೌಕರರಿಗೆ ಸಂಬಳ ನೀಡದಿರುವುದು ಆಡಳಿತ ಸರ್ಕಾರದ ವೈಫಲ್ಯಕ್ಕೆ ಹಿಡಿದ ಕೈಗನ್ನಡಿ : ದಿನೇಶ್ ಗುಂಡೂರಾವ್ ಟೀಕೆ </a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
