<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CM BS yeddyurappa- Corona Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cm-bs-yeddyurappa-corona/feed/" rel="self" type="application/rss+xml" />
	<link>https://www.justkannada.in/tag/cm-bs-yeddyurappa-corona/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 03 Aug 2020 04:43:04 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>CM BS yeddyurappa- Corona Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cm-bs-yeddyurappa-corona/</link>
	<width>32</width>
	<height>32</height>
</image> 
	<item>
		<title>ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ: ಆತಂಕ ಬೇಡ: ಪುತ್ರ ಬಿವೈ ವಿಜಯೇಂದ್ರ ಸ್ಪಷ್ಟನೆ&#8230;</title>
		<link>https://www.justkannada.in/cm-bs-yeddyurappa-corona-health-cms-son-by-vijayendra/</link>
		
		<dc:creator><![CDATA[JK Desk]]></dc:creator>
		<pubDate>Mon, 03 Aug 2020 04:43:04 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[CM BS yeddyurappa- Corona]]></category>
		<category><![CDATA[CMs]]></category>
		<category><![CDATA[Health]]></category>
		<category><![CDATA[son]]></category>
		<guid isPermaLink="false">https://www.justkannada.in/?p=33794</guid>

					<description><![CDATA[<p>ಬೆಂಗಳೂರು,ಆ,3,2020(www.justkannada.in): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಬಿಎಸ್ ವೈ ಆರೋಗ್ಯದ ಬಗ್ಗೆ ಅವರ ಪುತ್ರ ವಿಜಯೇಂದ್ರ ಮಾಹಿತಿ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ, ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಬೆಳಿಗ್ಗೆ ನಿಯಮಿತ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ. ರಕ್ತ ಪರೀಕ್ಷೆ ಬಿಪಿ, ಶುಗರ್ ಟೆಸ್ಟ್ ಮಾಡಲಾಗುತ್ತಿದೆ.  ಸಿಎಂ ಬಿಎಸ್ ವೈ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಚೆನ್ನಾಗಿದ್ದಾರೆ ಎಂದು [&#8230;]</p>
<p>The post <a href="https://www.justkannada.in/cm-bs-yeddyurappa-corona-health-cms-son-by-vijayendra/">ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ: ಆತಂಕ ಬೇಡ: ಪುತ್ರ ಬಿವೈ ವಿಜಯೇಂದ್ರ ಸ್ಪಷ್ಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,3,2020(<a href="https://www.justkannada.in">www.justkannada.in</a>): ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಿಎಂ ಬಿಎಸ್ ವೈ ಆರೋಗ್ಯದ ಬಗ್ಗೆ ಅವರ ಪುತ್ರ ವಿಜಯೇಂದ್ರ ಮಾಹಿತಿ ನೀಡಿದ್ದಾರೆ.</p>
<p>ಈ ಕುರಿತು ಪ್ರತಿಕ್ರಿಯಿಸಿರುವ ಬಿವೈ ವಿಜಯೇಂದ್ರ, ಸಿಎಂ ಬಿಎಸ್ ಯಡಿಯೂರಪ್ಪ ಆರೋಗ್ಯವಾಗಿದ್ದಾರೆ. ಯಾವುದೇ ಸಮಸ್ಯೆ ಇಲ್ಲ. ಬೆಳಿಗ್ಗೆ ನಿಯಮಿತ ಆರೋಗ್ಯ ಪರೀಕ್ಷೆ ನಡೆಸಲಾಗುತ್ತಿದೆ. ರಕ್ತ ಪರೀಕ್ಷೆ ಬಿಪಿ, ಶುಗರ್ ಟೆಸ್ಟ್ ಮಾಡಲಾಗುತ್ತಿದೆ.  ಸಿಎಂ ಬಿಎಸ್ ವೈ ಅವರಿಗೆ ಯಾವುದೇ ಸಮಸ್ಯೆ ಇಲ್ಲ ಚೆನ್ನಾಗಿದ್ದಾರೆ ಎಂದು ತಿಳಿಸಿದರು.<img fetchpriority="high" decoding="async" class="aligncenter size-medium wp-image-33795" src="https://www.justkannada.in/wp-content/uploads/2020/08/byd-300x217.png" alt="cm-bs-yeddyurappa-corona-health-cms-son-by-vijayendra" width="300" height="217" /></p>
<p>ಇನ್ನು ತಮ್ಮ ತಂದೆ ಆರೋಗ್ಯದ ಬಗ್ಗೆ ಪ್ರತಿಕ್ರಿಯಿಸಿರುವ ಬಿವೈ ರಾಘವೇಂದ್ರ, ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ. ಯಾವುದೇ ಆತಂಕ ಬೇಡ. ನನ್ನ ಸಹೋದರಿ ಕೂಡ ಆರೋಗ್ಯವಾಗಿದ್ದಾರೆ. ಇಬ್ಬರು ಆರೋಗ್ಯವಾಗಿದ್ದು ಯಾವುದೇ ಆತಂಕ ಬೇಡ ಎಂದಿದ್ದಾರೆ.</p>
<p>Key words:  CM BS Yeddyurappa- corona-Health-CM&#8217;s- son -BY Vijayendra</p>
<p>The post <a href="https://www.justkannada.in/cm-bs-yeddyurappa-corona-health-cms-son-by-vijayendra/">ಸಿಎಂ ಬಿಎಸ್ ವೈ ಆರೋಗ್ಯವಾಗಿದ್ದಾರೆ: ಆತಂಕ ಬೇಡ: ಪುತ್ರ ಬಿವೈ ವಿಜಯೇಂದ್ರ ಸ್ಪಷ್ಟನೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿಎಂ ಬಿಎಸ್ ವೈಗೆ ಕೊರೋನಾ ಭೀತಿ..?  ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್ ಹಾಗೂ ಸಿಬ್ಬಂದಿಗೆ ಕೊರೋನಾ ಸೋಂಕು&#8230;</title>
		<link>https://www.justkannada.in/cm-bs-yeddyurappa-corona-electrician-krishna-house/</link>
		
		<dc:creator><![CDATA[JK Desk]]></dc:creator>
		<pubDate>Fri, 10 Jul 2020 06:37:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM BS yeddyurappa- Corona]]></category>
		<category><![CDATA[electrician]]></category>
		<category><![CDATA[Krishna house]]></category>
		<guid isPermaLink="false">https://www.justkannada.in/?p=31773</guid>

					<description><![CDATA[<p>ಬೆಂಗಳೂರು,ಜು,10,2020(www.justkannada.in):  ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್, ಬದಲಿ ವಾಹನ ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್, ಬದಲಿ ವಾಹನ ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸಿಎಂ ಗೃಹಕಚೇರಿ ಅಧಿಕೃತವಾಗಿ ತಿಳಿಸಿದ್ದು ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪಗೆ ಆತಂಕ ಹೆಚ್ಚಾಗಿದೆ. ಬದಲಿ ವಾಹನ ಚಾಲಕ ಸಿಎಂ ಬಿಎಸ್ ವೈ ಅವರ ನೇರ ಸಂಪರ್ಕಕ್ಕೆ ಬರುವುದಿಲ್ಲ. [&#8230;]</p>
<p>The post <a href="https://www.justkannada.in/cm-bs-yeddyurappa-corona-electrician-krishna-house/">ಸಿಎಂ ಬಿಎಸ್ ವೈಗೆ ಕೊರೋನಾ ಭೀತಿ..?  ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್ ಹಾಗೂ ಸಿಬ್ಬಂದಿಗೆ ಕೊರೋನಾ ಸೋಂಕು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,10,2020(<a href="https://www.justkannada.in">www.justkannada.in</a>):  ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ನಿರ್ವಹಿಸುತ್ತಿರುವ ಎಲೆಕ್ಟ್ರಿಷಿಯನ್, ಬದಲಿ ವಾಹನ ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್, ಬದಲಿ ವಾಹನ ಚಾಲಕ ಹಾಗೂ ಮತ್ತೊಬ್ಬ ಸಿಬ್ಬಂದಿಗೆ ಕೊರೊನಾ ಸೋಂಕು ತಗುಲಿರುವ ಬಗ್ಗೆ ಸಿಎಂ ಗೃಹಕಚೇರಿ ಅಧಿಕೃತವಾಗಿ ತಿಳಿಸಿದ್ದು ಈ ಹಿನ್ನೆಲೆ ಸಿಎಂ ಬಿಎಸ್ ಯಡಿಯೂರಪ್ಪಗೆ ಆತಂಕ ಹೆಚ್ಚಾಗಿದೆ.<img decoding="async" class="aligncenter size-medium wp-image-31774" src="https://www.justkannada.in/wp-content/uploads/2020/07/cds-2-300x172.png" alt="cm-bs-yeddyurappa-corona-electrician-krishna-house" width="300" height="172" /></p>
<p>ಬದಲಿ ವಾಹನ ಚಾಲಕ ಸಿಎಂ ಬಿಎಸ್ ವೈ ಅವರ ನೇರ ಸಂಪರ್ಕಕ್ಕೆ ಬರುವುದಿಲ್ಲ. ಎಲೆಕ್ಟ್ರಿಷಿಯನ್ ಸಹ ಸಂಪರ್ಕಕ್ಕೆ ಬರಲ್ಲ. ಇನ್ನು ದವಳಗಿರಿ ನಿವಾಸದ ಸಿಬ್ಬಂದಿಗೂ ಕೊರೋನಾ ತಗುಲಿರುವ ಕುರಿತು ಮಾಹಿತಿ ಲಭ್ಯವಾಗಿದೆ. ಸದ್ಯ ಸಿಎಂ ಬಿಎಸ್ ಯಡಿಯೂರಪ್ಪ ಮನೆಯಲ್ಲೇ ಉಳಿದಿದ್ದು  ಅಧಿಕೃತವಾಗಿ ಯಾವುದೇ ಕಾರ್ಯಕ್ರಮ ರದ್ಧಾಗಿಲ್ಲ. ಇನ್ನು ಕೊರೋನಾ ಸೋಂಕು ಹಿನ್ನೆಲೆ ಗೃಹ ಕಚೇರಿ ಕೃಷ್ಣಾಗೆ ಸ್ಯಾನಿಟೈಸ್ ಮಾಡಲಾಗಿದೆ.</p>
<p>Key words: CM BS yeddyurappa- Corona &#8211; electrician – Krishna house</p>
<p>The post <a href="https://www.justkannada.in/cm-bs-yeddyurappa-corona-electrician-krishna-house/">ಸಿಎಂ ಬಿಎಸ್ ವೈಗೆ ಕೊರೋನಾ ಭೀತಿ..?  ಗೃಹ ಕಚೇರಿ ಕೃಷ್ಣಾದ ಎಲೆಕ್ಟ್ರಿಷಿಯನ್ ಹಾಗೂ ಸಿಬ್ಬಂದಿಗೆ ಕೊರೋನಾ ಸೋಂಕು&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
