<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CM. DCM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cm-dcm/feed/" rel="self" type="application/rss+xml" />
	<link>https://www.justkannada.in/tag/cm-dcm/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 16 Feb 2026 07:09:31 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>CM. DCM Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cm-dcm/</link>
	<width>32</width>
	<height>32</height>
</image> 
	<item>
		<title>ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್</title>
		<link>https://www.justkannada.in/minister-dinesh-gundu-rao-24/</link>
		
		<dc:creator><![CDATA[prashanth]]></dc:creator>
		<pubDate>Mon, 16 Feb 2026 07:09:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM. DCM]]></category>
		<category><![CDATA[Dinesh Gundu Rao]]></category>
		<category><![CDATA[minister]]></category>
		<category><![CDATA[statement]]></category>
		<guid isPermaLink="false">https://www.justkannada.in/?p=151519</guid>

					<description><![CDATA[<p>ಬೆಳಗಾವಿ,ಫೆಬ್ರವರಿ,16,2026 (www.justkannada.in):  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆಂದು  ಹೇಳಿದ್ದಾರೆ. ಅವರು ಹೇಳಿದ ಮೇಲೆ ಎಲ್ಲವೂ ಮುಗಿಯಿತು. ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆ ಅಗತ್ಯವಿಲ್ಲ ಯಾವುದೇ ಗೊಂದಲವಿಲ್ಲ ಶಾಸಕರು ಸಚಿವರು ಒಂದಾಗಿದ್ದೇವೆ [&#8230;]</p>
<p>The post <a href="https://www.justkannada.in/minister-dinesh-gundu-rao-24/">ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಳಗಾವಿ,ಫೆಬ್ರವರಿ,16,2026 (<a href="http://www.justkannada.in">www.justkannada.in</a>):</strong>  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆ ಎಂದು ಸಿಎಂ ಮತ್ತು ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಕೊಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್  ಹೈಕಮಾಂಡ್ ಹೇಳಿದಂತೆ ಕೇಳುತ್ತೇವೆಂದು  ಹೇಳಿದ್ದಾರೆ. ಅವರು ಹೇಳಿದ ಮೇಲೆ ಎಲ್ಲವೂ ಮುಗಿಯಿತು. ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆ ಅಗತ್ಯವಿಲ್ಲ ಯಾವುದೇ ಗೊಂದಲವಿಲ್ಲ ಶಾಸಕರು ಸಚಿವರು ಒಂದಾಗಿದ್ದೇವೆ ಎಂದರು.</p>
<p>ನಮ್ಮಲ್ಲಿ ಯಾವ ಗೊಂದಲವು ಇಲ್ಲ ಒಟ್ಟಾಗಿ ಇದ್ದೇವೆ. ಹಾವೇರಿಯಲ್ಲಿ ಸಾವಿರ ದಿನದ ಕಾರ್ಯಕ್ರಮ ಒಟ್ಟಾಗಿ ಮಾಡಿದ್ದೇವೆ ಸರ್ಕಾರದ ಮೇಲೆ ದುಷ್ಪರಿಣಾಮ ಬೀರಲ್ಲ. ಭಿನ್ನಮತವೂ ಇಲ್ಲ. ಈ ವಿಚಾರಗಳ ಬಗ್ಗೆ ಚರ್ಚೆ ಮಾಡುವ ಅಗತ್ಯತೆ ಇಲ್ಲ ಎಂದು ದಿನೇಶ್ ಗುಂಡೂರಾವ್ ತಿಳಿಸಿದರು.</p>
<p>Key words:  CM. DCM, statement, Minister, Dinesh Gundu Rao</p>
<p>The post <a href="https://www.justkannada.in/minister-dinesh-gundu-rao-24/">ಸಿಎಂ ಡಿಸಿಎಂ ಹೇಳಿದ ಮೇಲೆ ಇನ್ನೊಬ್ಬರ ಹೇಳಿಕೆಗೆ ಮಹತ್ವ ಬೇಡ-ಸಚಿವ ದಿನೇಶ್ ಗುಂಡೂರಾವ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
