<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>CM H.D Kumaraswamy- Minister -GT Deve Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/cm-h-d-kumaraswamy-minister-gt-deve-gowda/feed/" rel="self" type="application/rss+xml" />
	<link>https://www.justkannada.in/tag/cm-h-d-kumaraswamy-minister-gt-deve-gowda/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Fri, 03 May 2019 06:04:44 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>CM H.D Kumaraswamy- Minister -GT Deve Gowda Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/cm-h-d-kumaraswamy-minister-gt-deve-gowda/</link>
	<width>32</width>
	<height>32</height>
</image> 
	<item>
		<title>ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಹಿಂದೆ ಸಿಎಂ ಹೆಚ್,ಡಿ ಕುಮಾರಸ್ವಾಮಿ &#8230;?</title>
		<link>https://www.justkannada.in/cm-h-d-kumaraswamy-minister-gt-deve-gowda-jds-workers-voting-bjp/</link>
		
		<dc:creator><![CDATA[JK Desk]]></dc:creator>
		<pubDate>Fri, 03 May 2019 06:04:21 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[CM H.D Kumaraswamy- Minister -GT Deve Gowda]]></category>
		<category><![CDATA[JDS]]></category>
		<category><![CDATA[voting]]></category>
		<category><![CDATA[workers]]></category>
		<guid isPermaLink="false">https://www.justkannada.in/?p=407</guid>

					<description><![CDATA[<p>ಬೆಂಗಳೂರು,ಮೇ,3,2019(www.justkannada.in):   ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ,ಟಿ ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ. ಮಂಡ್ಯ ಕಾಂಗ್ರೆಸ್ ನ ಮುಖಡರಾದ ಚಲುವರಾಯಸ್ವಾಮಿ  ನರೇಂದ್ರ ಅವರು ಸೇರಿ ಕೆಲವು ಮುಖಂಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತ ವಿಡಿಯೂ ವೈರಲ್ ಆಗಿತ್ತು. ಈ ಡಿನ್ನರ್ ಪಾರ್ಟಿ ಆದ  [&#8230;]</p>
<p>The post <a href="https://www.justkannada.in/cm-h-d-kumaraswamy-minister-gt-deve-gowda-jds-workers-voting-bjp/">ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಹಿಂದೆ ಸಿಎಂ ಹೆಚ್,ಡಿ ಕುಮಾರಸ್ವಾಮಿ &#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಮೇ,3,2019(<a href="https://www.justkannada.in">www.justkannada.in</a>):   ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ ಎಂದು ಸಚಿವ ಜಿ,ಟಿ ದೇವೇಗೌಡರು ನೀಡಿದ್ದ ಹೇಳಿಕೆ ಹಿಂದೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಕೈವಾಡವಿದೆ ಎಂದು ಕಾಂಗ್ರೆಸ್ ಅನುಮಾನ ವ್ಯಕ್ತಪಡಿಸಿದೆ.</p>
<p>ಮಂಡ್ಯ ಕಾಂಗ್ರೆಸ್ ನ ಮುಖಡರಾದ ಚಲುವರಾಯಸ್ವಾಮಿ  ನರೇಂದ್ರ ಅವರು ಸೇರಿ ಕೆಲವು ಮುಖಂಡರು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಮಂಡ್ಯ ಪಕ್ಷೇತರ ಅಭ್ಯರ್ಥಿ ಸುಮಲತಾ ಅವರ ಡಿನ್ನರ್ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು. ಈ ಕುರಿತ ವಿಡಿಯೂ ವೈರಲ್ ಆಗಿತ್ತು. ಈ ಡಿನ್ನರ್ ಪಾರ್ಟಿ ಆದ  ಮಾರನೇ ದಿನ ಸಚಿವ ಜಿ.ಟಿ ದೇವೇಗೌಡರು,  ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಕಾರ್ಯಕರ್ತರು ಬಿಜೆಪಿಗೆ ವೋಟ್ ಹಾಕಿದ್ದಾರೆ  ಎಂದು ಹೇಳಿಕೆ ನೀಡಿದ್ದರು.</p>
<p>ಹೀಗಾಗಿ ಡಿನ್ನರ್ ಪಾರ್ಟಿ ಕುರಿತು ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಪೊಲೀಸ್ ಇಲಾಖೆಯಿಂದ ಮಾಹಿತಿ ನೀಡಿದ್ದು, ಇದನ್ನ ಖಚಿತಪಡಿಸಿಕೊಂಡ ಸಿಎಂ ಹೆಚ್.ಡಿ ಕುಮಾರಸ್ವಾಮಿ,  ಸುಮಲತಾ ಅವರ ಔತಣಕೂಟದ ನಂತರ ಬೆಳಿಗ್ಗೆ ಸಚಿವ ಜಿ.ಟಿ ದೇವೇಗೌಡರಿಂದ ಈ ಹೇಳಿಕೆ ಕೊಡಿಸಿದ್ದಾರೆ ಎಂದು ಕಾಂಗ್ರೆಸ್ ನಾಯಕರು ಮಾಹಿತಿ ಪಡೆದುಕೊಂಡಿದ್ದಾರೆ. ಇನ್ನು ಔತಣ ಕೂಟದ ವಿಡಿಯೋವನ್ನು ಜೆಡಿಎಸ್ ನವರೇ ಹರಿಬಿಟ್ಟಿದ್ದಾರೆ ಎಂದು ಶಂಕೆ ವ್ಯಕ್ತಪಡಿಸಿದ್ದಾರೆ.</p>
<p>ಔಈ ಬಗ್ಗೆ ಖಚಿತಪಡಿಸಿಕೊಂಡಿರುವ ಕಾಂಗ್ರೆಸ್ ನಾಯಕರು ಸಿಎಂ ಹೆಚ್.ಡಿ ಕುಮಾರಸ್ವಾಮಿ ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರ ಪ್ಲಾನ್ ಬಗ್ಗೆ ಅನುಮಾನದ ಕಣ್ಣಿಟ್ಟಿದ್ದಾರೆ ಎನ್ನಲಾಗಿದೆ.</p>
<p>Key words: CM H.D Kumaraswamy- Minister -GT Deve Gowda-JDS- workers- voting -BJP.</p>
<p>The post <a href="https://www.justkannada.in/cm-h-d-kumaraswamy-minister-gt-deve-gowda-jds-workers-voting-bjp/">ಜೆಡಿಎಸ್ ಕಾರ್ಯಕರ್ತರಿಂದ ಬಿಜೆಪಿಗೆ ವೋಟ್ ಎಂಬ ಸಚಿವ ಜಿ.ಟಿ ದೇವೇಗೌಡರ ಹೇಳಿಕೆ ಹಿಂದೆ ಸಿಎಂ ಹೆಚ್,ಡಿ ಕುಮಾರಸ್ವಾಮಿ &#8230;?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
