<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>coalition government Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/coalition-government/feed/" rel="self" type="application/rss+xml" />
	<link>https://www.justkannada.in/tag/coalition-government/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Wed, 24 May 2023 10:20:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>coalition government Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/coalition-government/</link>
	<width>32</width>
	<height>32</height>
</image> 
	<item>
		<title>ಇದು ಕಾಂಗ್ರೆಸ್ ಸರ್ಕಾರ ಅಲ್ಲ: ಡಿಕೆಶಿ ,ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ- ಆರ್. ಅಶೋಕ್ ವ್ಯಂಗ್ಯ.</title>
		<link>https://www.justkannada.in/d-k-shivakumar-siddaramaiah-coalition-government-r-ashok/</link>
		
		<dc:creator><![CDATA[JK Desk]]></dc:creator>
		<pubDate>Wed, 24 May 2023 10:20:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[D K Shivakumar]]></category>
		<category><![CDATA[R.ashok]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=107671</guid>

					<description><![CDATA[<p>ಬೆಂಗಳೂರು,ಮೇ,24,2023(www.justkannada.in):  ಇದು ಕಾಂಗ್ರೆಸ್ ಸರ್ಕಾರ ಅಲ್ಲ. ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ  ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್​.ಅಶೋಕ್ ವ್ಯಂಗ್ಯವಾಡಿದರು. ಇಂದು ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಆರ್​.ಅಶೋಕ್​,  ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೆ ಮಾತನಾಡಬೇಕು ಎಂಬುದು ಡಿಕೆ ಶಿವಕುಮಾರ್ ​ಗೆ ಚಾಳಿ ಆಗಿದೆ. ಸಂವಿಧಾನಿಕವಾಗಿ ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ ಎಂದರು. ​ ಕಾಂಗ್ರೆಸ್ ನಿಂದ ಭಜರಂಗದಳ ಬ್ಯಾನ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಭಜರಂಗದಳ [&#8230;]</p>
<p>The post <a href="https://www.justkannada.in/d-k-shivakumar-siddaramaiah-coalition-government-r-ashok/">ಇದು ಕಾಂಗ್ರೆಸ್ ಸರ್ಕಾರ ಅಲ್ಲ: ಡಿಕೆಶಿ ,ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ- ಆರ್. ಅಶೋಕ್ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,24,2023(<a href="http://www.justkannada.in">www.justkannada.in</a>): </strong> ಇದು ಕಾಂಗ್ರೆಸ್ ಸರ್ಕಾರ ಅಲ್ಲ. ಇದು ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ  ಸಮ್ಮಿಶ್ರ ಸರ್ಕಾರ ಎಂದು ಮಾಜಿ ಸಚಿವ ಆರ್​.ಅಶೋಕ್ ವ್ಯಂಗ್ಯವಾಡಿದರು.<img fetchpriority="high" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ವಿಧಾನಸೌಧದಲ್ಲಿ ಮಾತನಾಡಿದ ಮಾಜಿ ಸಚಿವ ಆರ್​.ಅಶೋಕ್​,  ನಾನು ಕೂಡ ಉಪ ಮುಖ್ಯಮಂತ್ರಿಯಾಗಿ ಕೆಲಸ ಮಾಡಿದ್ದೇನೆ. ಸಿಎಂ ಮಾತನಾಡಿದ ಮೇಲೆ ನಾನೆ ಮಾತನಾಡಬೇಕು ಎಂಬುದು ಡಿಕೆ ಶಿವಕುಮಾರ್ ​ಗೆ ಚಾಳಿ ಆಗಿದೆ. ಸಂವಿಧಾನಿಕವಾಗಿ ಉಪ ಮುಖ್ಯಮಂತ್ರಿ ಹುದ್ದೆ ಇಲ್ಲ ಎಂದರು. ​</p>
<p>ಕಾಂಗ್ರೆಸ್ ನಿಂದ ಭಜರಂಗದಳ ಬ್ಯಾನ್ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಆರ್.ಅಶೋಕ್, ಭಜರಂಗದಳ ಮುಟ್ಟುದ್ರೆ ಸುಮ್ನೆ ಬಿಡಲ್ಲ. ಬಿಜೆಪಿಯಿಂದ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.<img decoding="async" class="aligncenter size-full wp-image-101189" src="https://www.justkannada.in/wp-content/uploads/2022/12/ashok.jpg" alt="" width="500" height="280" srcset="https://www.justkannada.in/wp-content/uploads/2022/12/ashok.jpg 500w, https://www.justkannada.in/wp-content/uploads/2022/12/ashok-300x168.jpg 300w" sizes="(max-width: 500px) 100vw, 500px" /></p>
<p>ಕಾಂಗ್ರೆಸ್ ನವರು ಅಧಿಕಾರಕ್ಕೆ ಬಂದ ತಕ್ಷಣ ಕರೆಂಟ್ ಫ್ರಿ ಅಂದರು.  ಆದರೆ ಕಾಂಗ್ರೆಸ್ ಸರ್ಕಾರ ಇನ್ಣೂ ಜಾರಿ ಮಾಡಿಲ್ಲ ಕಾಂಗ್ರೆಸ್ ಗ್ಯಾರಂಟಿ ನೋ ಡಿ ಜನ ಮತ ಹಾಕಿದ್ರು. ಆದರೆ ಈಗ ಕಾಂಗ್ರೆಸ್ ಸರ್ಕಾರದವರು ಷರತ್ತು ಹಾಕುತ್ತಿದ್ದಾರೆ ಎಂದು ಆರ್.ಅಶೋಕ್ ಕಿಡಿಕಾರಿದರು.</p>
<p>Key words: D.K Shivakumar- Siddaramaiah-coalition government-R. Ashok</p>
<p>The post <a href="https://www.justkannada.in/d-k-shivakumar-siddaramaiah-coalition-government-r-ashok/">ಇದು ಕಾಂಗ್ರೆಸ್ ಸರ್ಕಾರ ಅಲ್ಲ: ಡಿಕೆಶಿ ,ಸಿದ್ದರಾಮಯ್ಯ ಸಮ್ಮಿಶ್ರ ಸರ್ಕಾರ- ಆರ್. ಅಶೋಕ್ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ಧರಾಮಯ್ಯಅವರ ಪಾತ್ರ  ಕುರಿತು ಹೊಸ ಬಾಂಬ್ ಸಿಡಿಸಿದ ಡಾ.ಕೆ.ಸುಧಾಕರ್.</title>
		<link>https://www.justkannada.in/dr-k-sudhakar-new-bomb-siddaramaiah-role-collapse-coalition-government/</link>
		
		<dc:creator><![CDATA[JK Desk]]></dc:creator>
		<pubDate>Wed, 17 May 2023 04:40:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[collapse]]></category>
		<category><![CDATA[Dr K Sudhakar]]></category>
		<category><![CDATA[new bomb]]></category>
		<category><![CDATA[role]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=107374</guid>

					<description><![CDATA[<p>ಬೆಂಗಳೂರು,ಮೇ,17,2023(www.justkannada.in): ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದಲ್ಲಿ  ಮಾಜಿ ಸಿಎಂ ಸಿದ್ಧರಾಮಯ್ಯ ಪಾತ್ರದ ಬಗ್ಗೆ ಡಾ.ಕೆ.ಸುಧಾಕರ್ ಹೊಸಬಾಂಬ್ ಸಿಡಿಸಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಡಾ. ಕೆ.ಸುಧಾಕರ್, 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು. 2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, [&#8230;]</p>
<p>The post <a href="https://www.justkannada.in/dr-k-sudhakar-new-bomb-siddaramaiah-role-collapse-coalition-government/">ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ಧರಾಮಯ್ಯಅವರ ಪಾತ್ರ  ಕುರಿತು ಹೊಸ ಬಾಂಬ್ ಸಿಡಿಸಿದ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,17,2023(<a href="http://www.justkannada.in">www.justkannada.in</a>):</strong> ಹೆಚ್.ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಪತನದಲ್ಲಿ  ಮಾಜಿ ಸಿಎಂ ಸಿದ್ಧರಾಮಯ್ಯ ಪಾತ್ರದ ಬಗ್ಗೆ ಡಾ.ಕೆ.ಸುಧಾಕರ್ ಹೊಸಬಾಂಬ್ ಸಿಡಿಸಿದ್ದಾರೆ.<img decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಟ್ವೀಟ್ ಮಾಡಿರುವ ಡಾ. ಕೆ.ಸುಧಾಕರ್, 2018ರಲ್ಲಿ ಅಂದಿನ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ನಮಗಾಗುತ್ತಿದ್ದ ಅನ್ಯಾಯದ ಬಗ್ಗೆ ಹೇಳಿಕೊಳ್ಳಲು ಶಾಸಕರುಗಳು ಸಮನ್ವಯ ಸಮಿತಿ ಅಧ್ಯಕ್ಷರಾಗಿದ್ದ ಮಾನ್ಯ ಸಿದ್ದರಾಮಯ್ಯನವರ ಬಳಿ ಹೋದಾಗಲೆಲ್ಲ ಈ ಸರ್ಕಾರದಲ್ಲಿ ನನ್ನದೇ ಏನು ನಡೆಯುತ್ತಿಲ್ಲ, ನನ್ನ ಕ್ಷೇತ್ರದ, ನನ್ನ ಜಿಲ್ಲೆಯ ಕೆಲಸಗಳೇ ಆಗುತ್ತಿಲ್ಲ ಎಂದು ಹೇಳುತ್ತಿದ್ದರು.<img loading="lazy" decoding="async" class="aligncenter size-full wp-image-101459" src="https://www.justkannada.in/wp-content/uploads/2022/12/sudhakar-1.jpg" alt="" width="500" height="375" srcset="https://www.justkannada.in/wp-content/uploads/2022/12/sudhakar-1.jpg 500w, https://www.justkannada.in/wp-content/uploads/2022/12/sudhakar-1-300x225.jpg 300w, https://www.justkannada.in/wp-content/uploads/2022/12/sudhakar-1-265x198.jpg 265w" sizes="auto, (max-width: 500px) 100vw, 500px" /></p>
<p>2019ರ ಲೋಕಸಭೆ ಚುನಾವಣೆವರೆಗೂ ಸಹಿಸಿಕೊಳ್ಳಿ, ಲೋಕಸಭೆ ಚುನಾವಣೆ ಮುಗಿದ ನಂತರ ಯಾವುದೇ ಕಾರಣಕ್ಕೂ ಒಂದು ದಿವಸವೂ ಕುಮಾರಸ್ವಾಮಿ ಅವರ ನೇತೃತ್ವದ ಈ ಸಮ್ಮಿಶ್ರ ಸರ್ಕಾರ ಇರಲು ಬಿಡುವುದಿಲ್ಲ ಎಂದು ಶಾಸಕರುಗಳಿಗೆ ಸಮಾಧಾನ ಮಾಡುತ್ತಿದ್ದರು ಎಂದು ಮಾಹಿತಿಯನ್ನ ಹೊರ ಹಾಕಿದ್ದಾರೆ.</p>
<p>ಹೀಗಾಗಿ ನಮ್ಮ ಕ್ಷೇತ್ರಗಳಲ್ಲಿ ನಮ್ಮನ್ನು ನಂಬಿದ ಕಾರ್ಯಕರ್ತರನ್ನ, ಮುಖಂಡರನ್ನ ಉಳಿಸಿಕೊಳ್ಳಲು ದೊಡ್ಡ ರಿಸ್ಕ್ ತೆಗೆದುಕೊಂಡು ರಾಜೀನಾಮೆ ಕೊಟ್ಟು ಮತ್ತೊಮ್ಮೆ ಜನರಿಂದ ಆರಿಸಿ ಬಂದು ಮಂತ್ರಿಗಳಾದೆವು. ನಮ್ಮ ನಡೆಯಲ್ಲಿ ಮಾನ್ಯ ಸಿದ್ದರಾಮಯ್ಯನವರ ಪ್ರೇರಣೆ, ಪರೋಕ್ಷ ಅಥವಾ ಅಪರೋಕ್ಷ ಪಾತ್ರ ಇಲ್ಲವೆಂದು ಸಿದ್ದರಾಮಯ್ಯನವರು ನಿರಾಕರಿಸಲು ಸಾಧ್ಯವೇ? ಎಂದು ಸುಧಾಕರ್ ಟ್ವೀಟ್ ಮಾಡಿದ್ದಾರೆ.</p>
<p>Key words: Dr. K. Sudhakar &#8211; new bomb –Siddaramaiah- role &#8211; collapse &#8211; coalition government.</p>
<p>The post <a href="https://www.justkannada.in/dr-k-sudhakar-new-bomb-siddaramaiah-role-collapse-coalition-government/">ಸಮ್ಮಿಶ್ರ ಸರ್ಕಾರ ಪತನಕ್ಕೆ ಸಿದ್ಧರಾಮಯ್ಯಅವರ ಪಾತ್ರ  ಕುರಿತು ಹೊಸ ಬಾಂಬ್ ಸಿಡಿಸಿದ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪವಿದ್ದಂತೆ: ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ- ಸಚಿವ ಡಾ.ಕೆ.ಸುಧಾಕರ್.</title>
		<link>https://www.justkannada.in/coalition-government-curse-state-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Thu, 13 Apr 2023 09:49:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[curse]]></category>
		<category><![CDATA[Dr K Sudhakar]]></category>
		<category><![CDATA[minister]]></category>
		<category><![CDATA[State]]></category>
		<guid isPermaLink="false">https://www.justkannada.in/?p=106018</guid>

					<description><![CDATA[<p>ಚಿಕ್ಕಬಳ್ಳಾಪುರ,ಏಪ್ರಿಲ್,13,2023(www.justkannada.in): ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪವಿದ್ದಂತೆ. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ. ಕಾಂಗ್ರೆಸ್ ನವರು ರಾಜ್ಯದಲ್ಲಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಕೆಲವು ಸರ್ವೇಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಕುತಂತ್ರ ಚುನಾವಣೆಯಲ್ಲಿ ಫಲಿಸಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪ ಇದ್ದಂತೆ. ಡಬಲ್ ಇಂಜಿನ್ ಸರ್ಕಾರ [&#8230;]</p>
<p>The post <a href="https://www.justkannada.in/coalition-government-curse-state-minister-dr-k-sudhakar/">ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪವಿದ್ದಂತೆ: ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ- ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿಕ್ಕಬಳ್ಳಾಪುರ,ಏಪ್ರಿಲ್,13,2023(<a href="http://www.justkannada.in">www.justkannada.in</a>):</strong> ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪವಿದ್ದಂತೆ. ಹೀಗಾಗಿ ಈ ಬಾರಿ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಭವಿಷ್ಯ ನುಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸುಧಾಕರ್, ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ. ಕಾಂಗ್ರೆಸ್ ನವರು ರಾಜ್ಯದಲ್ಲಿ ಜನರ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಕೆಲವು ಸರ್ವೇಗಳ ಮೂಲಕ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಕಾಂಗ್ರೆಸ್ ನಾಯಕರು ಕುತಂತ್ರ ಚುನಾವಣೆಯಲ್ಲಿ ಫಲಿಸಲ್ಲ. ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪ ಇದ್ದಂತೆ. ಡಬಲ್ ಇಂಜಿನ್ ಸರ್ಕಾರ ಇರಲಿ ಎಂದು ಜನ ಬಯಸಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಅತಂತ್ರ ಸ್ಥಿತಿ ಬರಲ್ಲ ಎಂದರು.<img loading="lazy" decoding="async" class="aligncenter size-full wp-image-101459" src="https://www.justkannada.in/wp-content/uploads/2022/12/sudhakar-1.jpg" alt="" width="500" height="375" srcset="https://www.justkannada.in/wp-content/uploads/2022/12/sudhakar-1.jpg 500w, https://www.justkannada.in/wp-content/uploads/2022/12/sudhakar-1-300x225.jpg 300w, https://www.justkannada.in/wp-content/uploads/2022/12/sudhakar-1-265x198.jpg 265w" sizes="auto, (max-width: 500px) 100vw, 500px" /></p>
<p>Key words: coalition government &#8211; curse – state-Minister- Dr. K. Sudhakar.</p>
<p>The post <a href="https://www.justkannada.in/coalition-government-curse-state-minister-dr-k-sudhakar/">ಸಮ್ಮಿಶ್ರ ಸರ್ಕಾರ ರಾಜ್ಯಕ್ಕೆ ಶಾಪವಿದ್ದಂತೆ: ಈ ಬಾರಿ ಅತಂತ್ರ ಫಲಿತಾಂಶ ಬರಲ್ಲ- ಸಚಿವ ಡಾ.ಕೆ.ಸುಧಾಕರ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ್ಮಿಶ್ರ ಸರ್ಕಾರ ಬೀಳಿಸಲು ನಮ್ಮ ಪಾತ್ರವೂ ಇತ್ತು: ಅನರ್ಹ ಶಾಸಕರಿಂದ ರಾಜ್ಯಕ್ಕೆ ದೊಡ್ಡ ಉಪಕಾರ ಎಂದ ಮಾಜಿ ಸಿಎಂ ಎಸ್.ಎಂ ಕೃಷ್ಣ&#8230;..</title>
		<link>https://www.justkannada.in/bring-down-coalition-government-former-cm-sm-krishna-bjp/</link>
		
		<dc:creator><![CDATA[JK Desk]]></dc:creator>
		<pubDate>Tue, 03 Dec 2019 08:38:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[bring down]]></category>
		<category><![CDATA[coalition government]]></category>
		<category><![CDATA[Former CM]]></category>
		<category><![CDATA[SM Krishna]]></category>
		<guid isPermaLink="false">https://www.justkannada.in/?p=17888</guid>

					<description><![CDATA[<p>ಬೆಂಗಳೂರು, ಡಿ,3,2019(www.justkannada.in):  ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದರಲ್ಲಿ ನಮ್ಮ ಸಣ್ಣ ಪಾತ್ರ ಇತ್ತು. ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿಸಿಎಂ ಎಸ್‌ಎಂ ಕೃಷ್ಣ ಹೇಳಿದರು. ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ, ಸಮ್ಮಿಶ್ರ ಸರ್ಕಾರ ಬೀಳಿಸಲು ನಮ್ಮ ಪಾತ್ರವೂ ಇದೆ. ಈಗಲೂ ನಾನು ಅದನ್ನೇ ಹೇಳುತ್ತೇನೆ. ಅಂದು ಯೋಗಕ್ಷೇಮ ವಿಚಾರಿಸಲು ಹಲವರು ಬರುತ್ತಿದ್ದರು. ಆ ವೇಳೆ ಸಮ್ಮಿಶ್ರ ಸರ್ಕಾರದ ಯೋಗಕ್ಷೇಮ ವಿಚಾರಿಸುತ್ತಿದ್ದೆ. ಆ ಸರ್ಕಾರ ದಿಕ್ಕುದೆಸೆ ಇಲ್ಲದ ಸರ್ಕಾರವಾಗಿತ್ತು. ಅನರ್ಹ ಶಾಸಕರು ರಾಜ್ಯಕ್ಕೆ [&#8230;]</p>
<p>The post <a href="https://www.justkannada.in/bring-down-coalition-government-former-cm-sm-krishna-bjp/">ಸಮ್ಮಿಶ್ರ ಸರ್ಕಾರ ಬೀಳಿಸಲು ನಮ್ಮ ಪಾತ್ರವೂ ಇತ್ತು: ಅನರ್ಹ ಶಾಸಕರಿಂದ ರಾಜ್ಯಕ್ಕೆ ದೊಡ್ಡ ಉಪಕಾರ ಎಂದ ಮಾಜಿ ಸಿಎಂ ಎಸ್.ಎಂ ಕೃಷ್ಣ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು, ಡಿ,3,2019(<a href="https://www.justkannada.in">www.justkannada.in</a>):  ಸಮ್ಮಿಶ್ರ ಸರ್ಕಾರವನ್ನು ಬೀಳಿಸುವುದರಲ್ಲಿ ನಮ್ಮ ಸಣ್ಣ ಪಾತ್ರ ಇತ್ತು. ಎಂದು ಬಿಜೆಪಿ ಹಿರಿಯ ಮುಖಂಡ ಹಾಗೂ ಮಾಜಿಸಿಎಂ ಎಸ್‌ಎಂ ಕೃಷ್ಣ ಹೇಳಿದರು.</p>
<p>ಇಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಸಿಎಂ ಎಸ್.ಎಂ ಕೃಷ್ಣ, ಸಮ್ಮಿಶ್ರ ಸರ್ಕಾರ ಬೀಳಿಸಲು ನಮ್ಮ ಪಾತ್ರವೂ ಇದೆ. ಈಗಲೂ ನಾನು ಅದನ್ನೇ ಹೇಳುತ್ತೇನೆ. ಅಂದು ಯೋಗಕ್ಷೇಮ ವಿಚಾರಿಸಲು ಹಲವರು ಬರುತ್ತಿದ್ದರು. ಆ ವೇಳೆ ಸಮ್ಮಿಶ್ರ ಸರ್ಕಾರದ ಯೋಗಕ್ಷೇಮ ವಿಚಾರಿಸುತ್ತಿದ್ದೆ. ಆ ಸರ್ಕಾರ ದಿಕ್ಕುದೆಸೆ ಇಲ್ಲದ ಸರ್ಕಾರವಾಗಿತ್ತು. ಅನರ್ಹ ಶಾಸಕರು ರಾಜ್ಯಕ್ಕೆ ದೊಡ್ಡ ಉಪಕಾರ ಮಾಡಿದ್ದಾರೆ. ಅವರು ಈ ಪರಿಸ್ಥಿತಿ ತರದೇ ಹೋಗಿದ್ದರೇ 14 ತಿಂಗಳ ದಿಕ್ಕುದೆಸೆ ಇಲ್ಲದ ಸರ್ಕಾರವನ್ನ ಇನ್ನು 14 ತಿಂಗಳುಗಳ ಕಾಲ ನೋಡಬೇಕಾಗಿತ್ತು ಎಂದು ಹೇಳಿದರು.</p>
<p><strong>ಯಡಿಯೂರಪ್ಪ ಸರ್ಕಾರ ಮೂರೂವರೆ ವರ್ಷ ಪೂರ್ಣಗೊಳಿಸುತ್ತದೆ&#8230;.</strong></p>
<p>ನಾನೂ ಕೂಡಾ ಬೇರೆ ಸಂಸ್ಕೃತಿಯಲ್ಲಿ ಬೆಳೆದು ಬಂದವನು, ನಾನು ಈಗ ಬಿಜೆಪಿಯಲ್ಲಿ ಒಡನಾಟ ಇಟ್ಟುಕೊಂಡಿದ್ದೇನೋ ಅದೇ ರೀತಿ ಗೆದ್ದು ಬರುವ ಶಾಸಕರು ಪಕ್ಷದಲ್ಲಿ ಒಡನಾಟ ಇಟ್ಟುಕೊಳ್ಳುತ್ತಾರೆ. ಯಡಿಯೂರಪ್ಪ ಸರ್ಕಾರ ಮೂರೂವರೆ ವರ್ಷ ಪೂರ್ಣಗೊಳಿಸುತ್ತದೆ. ಮಹಾರಾಷ್ಟ್ರದ ಸ್ಥಿತಿ ಕರ್ನಾಟಕಕ್ಕೆ ಅನ್ವಯವಾಗುವುದಿಲ್ಲ. ಇಲ್ಲಿನ ರಾಜಕೀಯ ಪರಿಸ್ಥಿತಿಯೇ ಬೇರೆ ಎಂದು ಮಾಜಿ ಸಿಎಂ ಎಸ್,ಎಂ ಕೃಷ್ಣ ನುಡಿದರು.</p>
<p><strong>ಮರು ಮೈತ್ರಿ ಬಗ್ಗೆ ಕಾಂಗ್ರೆಸ್-ಜೆಡಿಎಸ್ ನಾಟಕ</strong></p>
<p>ಕಾಂಗ್ರೆಸ್-ಜೆಡಿಎಸ್ ಮತ್ತೆ ಮೈತ್ರಿ ಕುರಿತು ಪ್ರತಿಕ್ರಿಯಿಸಿದ ಮಾಜಿಸಿಎಂ ಎಸ್.ಎಂ ಕೃಷ್ಣ, ಮರು ಮೈತ್ರಿಯ ಬಗ್ಗೆ ಕಾಂಗ್ರೆಸ್, ಜೆಡಿಎಸ್ ನಾಟಕವಾಡುತ್ತಿವೆ..ವಿಪಕ್ಷದಲ್ಲಿರುವವರು ಒಬ್ಬೊಬ್ಬರು ಒಂದೊಂದು ರೀತಿ ಮಾತಾಡುತ್ತಿದ್ದಾರೆ. ಕೆಲವರಿಗೆ ಮಧ್ಯಂತರ ಚುನಾವಣೆ ಬೇಕು. ಸರ್ಕಾರ  ಬೀಳಿಸುವ ಬಗ್ಗೆ ಮಾತಾಡುತ್ತಿದ್ದಾರೆ. ಆದರೆ ಅವರಿಗೆ ಶಕ್ತಿ ಬೇಕಲ್ವಾ..? ನಮ್ಮ ಸರ್ಕಾರ ದೃಢವಾಗಿರುತ್ತದೆ  ಎಂದು  ಹೇಳಿದರು.</p>
<p>Key words: bring down &#8211; coalition government-Former CM -SM Krishna-bjp</p>
<p>The post <a href="https://www.justkannada.in/bring-down-coalition-government-former-cm-sm-krishna-bjp/">ಸಮ್ಮಿಶ್ರ ಸರ್ಕಾರ ಬೀಳಿಸಲು ನಮ್ಮ ಪಾತ್ರವೂ ಇತ್ತು: ಅನರ್ಹ ಶಾಸಕರಿಂದ ರಾಜ್ಯಕ್ಕೆ ದೊಡ್ಡ ಉಪಕಾರ ಎಂದ ಮಾಜಿ ಸಿಎಂ ಎಸ್.ಎಂ ಕೃಷ್ಣ&#8230;..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ್ಮಿಶ್ರ ಸರ್ಕಾರ ಬೀಳಲು ಶಕುನಿಗಳೇ ಕಾರಣ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ&#8230;.</title>
		<link>https://www.justkannada.in/shakuni-responsible-collapse-coalition-government-former-mp-vs-ugrappa/</link>
		
		<dc:creator><![CDATA[JK Desk]]></dc:creator>
		<pubDate>Mon, 26 Aug 2019 12:43:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[former MP VS Ugrappa.]]></category>
		<category><![CDATA[Shakuni-  responsible - collapse]]></category>
		<guid isPermaLink="false">https://www.justkannada.in/?p=10680</guid>

					<description><![CDATA[<p>ಬೆಂಗಳೂರು,ಆ,26,2019(www.justkannada.in):  ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರ ಬೀಳಲು ಬಿಜೆಪಿಯಲ್ಲಿನ ಶಕುನಿಗಳೇ ಕಾರಣ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕಿಡಿಕಾರಿದ್ದಾರೆ. ಈ ಕುರಿತು ಇಂದು ಮಾತನಾಡಿದ ವಿ.ಎಸ್ ಉಗ್ರಪ್ಪ, ಬಿಜೆಪಿಯಲ್ಲಿ ಸಾಕಷ್ಟು ಶಕುನಿಗಳಿದ್ದಾರೆ. ಅಮಿತ್ ಶಾ, ಸಂತೋಷ್, ಬಿಎಸ್ ಯಡಿಯೂರಪ್ಪ ಇದ್ದಾರೆ. ಇಂತಹ ಶಕುನಿಗಳಿಂದ ಸರ್ಕಾರ ಬಿದ್ದಿದೆ ಸಮ್ಮಿಶ್ರ ಸರ್ಕಾರ ಬೀಳಲು ಇವರೇ ಕಾರಣ ಎಂದು ಆರೋಪಿಸಿದರು. ಹಾಗೆಯೇ ಕಾಂಗ್ರೆಸ್  ವಿರುದ್ದ ಜೆಡಿಎಸ್ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದ ವಿ,ಎಸ್ ಉಗ್ರಪ್ಪ,  ಜೆಡಿಎಸ್ ನವರದ್ದು ಅಧಿಕಾರದಲ್ಲಿದ್ದಾಗ ಒಂದು [&#8230;]</p>
<p>The post <a href="https://www.justkannada.in/shakuni-responsible-collapse-coalition-government-former-mp-vs-ugrappa/">ಸಮ್ಮಿಶ್ರ ಸರ್ಕಾರ ಬೀಳಲು ಶಕುನಿಗಳೇ ಕಾರಣ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಆ,26,2019(<a href="https://www.justkannada.in">www.justkannada.in</a>):  ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಸಮ್ಮಿಶ್ರ ಸರ್ಕಾರ ಬೀಳಲು ಬಿಜೆಪಿಯಲ್ಲಿನ ಶಕುನಿಗಳೇ ಕಾರಣ ಎಂದು ಮಾಜಿ ಸಂಸದ ವಿ.ಎಸ್ ಉಗ್ರಪ್ಪ ಕಿಡಿಕಾರಿದ್ದಾರೆ.</p>
<p>ಈ ಕುರಿತು ಇಂದು ಮಾತನಾಡಿದ ವಿ.ಎಸ್ ಉಗ್ರಪ್ಪ, ಬಿಜೆಪಿಯಲ್ಲಿ ಸಾಕಷ್ಟು ಶಕುನಿಗಳಿದ್ದಾರೆ. ಅಮಿತ್ ಶಾ, ಸಂತೋಷ್, ಬಿಎಸ್ ಯಡಿಯೂರಪ್ಪ ಇದ್ದಾರೆ. ಇಂತಹ ಶಕುನಿಗಳಿಂದ ಸರ್ಕಾರ ಬಿದ್ದಿದೆ ಸಮ್ಮಿಶ್ರ ಸರ್ಕಾರ ಬೀಳಲು ಇವರೇ ಕಾರಣ ಎಂದು ಆರೋಪಿಸಿದರು.</p>
<p>ಹಾಗೆಯೇ ಕಾಂಗ್ರೆಸ್  ವಿರುದ್ದ ಜೆಡಿಎಸ್ ನಾಯಕರ ಟೀಕೆ ಕುರಿತು ಪ್ರತಿಕ್ರಿಯಿಸಿದ ವಿ,ಎಸ್ ಉಗ್ರಪ್ಪ,  ಜೆಡಿಎಸ್ ನವರದ್ದು ಅಧಿಕಾರದಲ್ಲಿದ್ದಾಗ ಒಂದು ನಿಲುವು. ಅಧಿಕಾರದಲ್ಲಿ ಇಲ್ಲದಿದ್ದಾಗ ಮತ್ತೊಂದು ನಿಲುವು.  ಅಧಿಕಾರ ಕಳೆದುಕೊಂಡ ಮೇಲೆ ರಾಜಕೀಯ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನ ಟೀಕಿಸುತ್ತಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>
<p>Key words: Shakuni-  responsible &#8211; collapse &#8211; coalition government &#8211; former MP VS Ugrappa.</p>
<p>The post <a href="https://www.justkannada.in/shakuni-responsible-collapse-coalition-government-former-mp-vs-ugrappa/">ಸಮ್ಮಿಶ್ರ ಸರ್ಕಾರ ಬೀಳಲು ಶಕುನಿಗಳೇ ಕಾರಣ- ಮಾಜಿ ಸಂಸದ ವಿ.ಎಸ್ ಉಗ್ರಪ್ಪ&#8230;.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ತಮ್ಮ ರಾಜೀನಾಮೆ ಮತ್ತು ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣಗಳನ್ನ ನೀಡಿ ದೋಸ್ತಿ ಪಕ್ಷಗಳಿಗೆ ಕುಟುಕಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್</title>
		<link>https://www.justkannada.in/disqualified-h-vishwanath-news-conference-mysore-resignation-fall-coalition-government-reason/</link>
		
		<dc:creator><![CDATA[JK Desk]]></dc:creator>
		<pubDate>Sun, 04 Aug 2019 05:53:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[disqualified- H. Vishwanath- news conference]]></category>
		<category><![CDATA[fall]]></category>
		<category><![CDATA[Mysore.]]></category>
		<category><![CDATA[reason]]></category>
		<category><![CDATA[resignation]]></category>
		<guid isPermaLink="false">https://www.justkannada.in/?p=8723</guid>

					<description><![CDATA[<p>ಮೈಸೂರು,ಆ,4,2019(www.justkannada.in): ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಕಾರಣವಲ್ಲ. ಸರ್ಕಾರ ನಡೆಸುತ್ತಿದ್ದ ಪಾಲುದಾರ ಮಾಲೀಕರೇ ಕಾರಣ. ನನಗೆ ಆದ ಅವಮಾನದಿಂದ ನೊಂದು ರಾಜೀನಾಮೆ ನೀಡಿದ್ದೇನೆ. ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಆರೋಪಿಸಿದರು. ಮೈಸೂರಿನ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್, ಸಮ್ಮಿಶ್ರ ಸರ್ಕಾರ ಪತನವಾಗಲು ಬಿಜೆಪಿಯೂ ಕಾರಣವಲ್ಲ. ಸರ್ಕಾರ ಪತನಕ್ಕೆ ಪಾಲುದಾರ ಮಾಲೀಕರೇ ನೇರ ಹೊಣೆ.  ಕಾಂಗ್ರೆಸ್ ಜೆಡಿಎಸ್ ಎರಡು ಪಕ್ಷಗಳಲ್ಲಿ ಆಂತರಿಕ ಸಮನ್ವಯತೆ ಇರಲಿಲ್ಲ. ಹೀಗಾಗಿ ಸರ್ಕಾರ ಪತನಕ್ಕೆ ಅವರೇ ಕಾರಣ ಎಂದರು. [&#8230;]</p>
<p>The post <a href="https://www.justkannada.in/disqualified-h-vishwanath-news-conference-mysore-resignation-fall-coalition-government-reason/">ತಮ್ಮ ರಾಜೀನಾಮೆ ಮತ್ತು ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣಗಳನ್ನ ನೀಡಿ ದೋಸ್ತಿ ಪಕ್ಷಗಳಿಗೆ ಕುಟುಕಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಮೈಸೂರು,ಆ,4,2019(<a href="https://www.justkannada.in">www.justkannada.in</a>): ಸಮ್ಮಿಶ್ರ ಸರ್ಕಾರಕ್ಕೆ ಬಿಜೆಪಿ ಕಾರಣವಲ್ಲ. ಸರ್ಕಾರ ನಡೆಸುತ್ತಿದ್ದ ಪಾಲುದಾರ ಮಾಲೀಕರೇ ಕಾರಣ. ನನಗೆ ಆದ ಅವಮಾನದಿಂದ ನೊಂದು ರಾಜೀನಾಮೆ ನೀಡಿದ್ದೇನೆ. ಎಂದು ಅನರ್ಹ ಶಾಸಕ ಎಚ್.ವಿಶ್ವನಾಥ್ ಆರೋಪಿಸಿದರು.</p>
<p>ಮೈಸೂರಿನ ಪತ್ರಕರ್ತರ ಭವನದಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್, ಸಮ್ಮಿಶ್ರ ಸರ್ಕಾರ ಪತನವಾಗಲು ಬಿಜೆಪಿಯೂ ಕಾರಣವಲ್ಲ. ಸರ್ಕಾರ ಪತನಕ್ಕೆ ಪಾಲುದಾರ ಮಾಲೀಕರೇ ನೇರ ಹೊಣೆ.  ಕಾಂಗ್ರೆಸ್ ಜೆಡಿಎಸ್ ಎರಡು ಪಕ್ಷಗಳಲ್ಲಿ ಆಂತರಿಕ ಸಮನ್ವಯತೆ ಇರಲಿಲ್ಲ. ಹೀಗಾಗಿ ಸರ್ಕಾರ ಪತನಕ್ಕೆ ಅವರೇ ಕಾರಣ ಎಂದರು.</p>
<p>ಹಾಗೆಯೇ  ಮತ ನೀಡಿ ನಮ್ಮನ್ನ ಗೆಲ್ಲಿಸಿದ ಮತದಾರರಿಗೆ ಕ್ಷಮೆಯಾಚಿಸುತ್ತೇನೆ. ನಮ್ಮನ್ನ ಅವರು ಶಾಸಕರ ರೀತಿ ನೋಡಲಿಲ್ಲ. ಕಾಂಗ್ರೆಸ್ ಜೆಡಿಎಸ್  ಪಕ್ಷ ಶಾಸಕರಿಗೆ ಗೌರವ ನೀಡಲಿಲ್ಲ. ಹೀಗಾಗಿ ದಂಗೆ ಎದ್ದು ರಾಜೀನಾಮೆ ನೀಡಿದ್ದೇವೆ. ಹೀಗಾಗಿ ಸಮ್ಮಿಶ್ರ ಸರ್ಕಾರ ಪತನಕ್ಕೆ ಹಾಗೂ ಹೊಸ ಸರ್ಕಾರ ರಚನೆಗೆ ನಾವು ಕಾರಣವಲ್ಲ. ನಾವು ಅತೃಪ್ತರಲ್ಲ ದುಡ್ಡಿಗೂ ಮಾರಿಕೊಂಡಿಲ್ಲ. ಪಾಲುದಾರರೇ ಅತೃಪ್ತರು ಎಂದು ಅನರ್ಹ ಶಾಸಕ ಹೆಚ್.ವಿಶ್ವನಾಥ್ ಕಿಡಿಕಾರಿದರು.</p>
<p>ಈ ನಡುವೆ ಹೆಚ್.ಡಿ ಕುಮಾರಸ್ವಾಮಿ ನಮ್ಮ ಸ್ನೇಹಿತರು. ಹೆಚ್.ಡಿ ಕುಮಾರಸ್ವಾಮಿ ಸಿಎಂ ಥರ ಕಾಣಿಸುತ್ತಿಲ್ಲ. ಸಿದ್ದರಾಮಯ್ಯ ನಮ್ಮ ಮುಖ್ಯಮಂತ್ರಿ ಎಂದು ಸಿದ್ದರಾಮಯ್ಯ ಶಿಷ್ಯರೇ ಹೇಳಿದ್ದರು. ಇದು ಸಮ್ಮಿಶ್ರ ಸರ್ಕಾರ ಪತನಕ್ಕೆ ನಾಂದಿಯಾಯಿತು ಎಂದು ಹೆಚ್,ವಿಶ್ವನಾಥ್ ವಿವರಿಸಿದರು.</p>
<p>ಹಾಗೆಯೇ ನನಗಾದ ಅವಮಾನದಿಂದ ನಾನು ರಾಜೀನಾಮೆ ನೀಡಿದ್ದೇನೆ. ಜೆಡಿಎಸ್ ರಾಜ್ಯಾಧ್ಯಕ್ಷನಾಗಿ ಆದೇಶ ಹೊರಡಿಸಿದರೂ ನನ್ನಿಂದ ಬ್ಲಾಕ್ ಅಧ್ಯಕ್ಷನನ್ನೂ ನೇಮಕ ಮಾಡಲು ಆಗಲಿಲ್ಲ. ಹೀಗಾಗಿ ಅವಮಾನದಿಂದ ಘಾಸಿಗೊಳಗಾಗಿ ರಾಜೀನಾಮೆ ನೀಡಿದ್ದೇನೆ. ಹೆಚ್.ಡಿ ದೇವೇಗೌಡರ ಬಳಿ ಕ್ಷಮೆ ಕೇಳುತ್ತೇನೆ ಎಂದು ಹೆಚ್.ವಿಶ್ವನಾಥ್ ತಿಳಿಸಿದರು.</p>
<p>Key words: disqualified- H. Vishwanath- news conference – Mysore-resignation -fall &#8211; coalition government-reason</p>
<p>&nbsp;</p>
<p>The post <a href="https://www.justkannada.in/disqualified-h-vishwanath-news-conference-mysore-resignation-fall-coalition-government-reason/">ತಮ್ಮ ರಾಜೀನಾಮೆ ಮತ್ತು ಸಮ್ಮಿಶ್ರ ಸರ್ಕಾರ ಪತನಕ್ಕೆ ಕಾರಣಗಳನ್ನ ನೀಡಿ ದೋಸ್ತಿ ಪಕ್ಷಗಳಿಗೆ ಕುಟುಕಿದ ಅನರ್ಹ ಶಾಸಕ ಹೆಚ್.ವಿಶ್ವನಾಥ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಗೂ ಹೋಗಲ್ಲ: ಅತೃಪ್ತರ ಮನವೊಲಿಕೆಗೆ ಯತ್ನ-ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆ..</title>
		<link>https://www.justkannada.in/coalition-government-not-going-dk-sivakumar-bangalore/</link>
		
		<dc:creator><![CDATA[JK Desk]]></dc:creator>
		<pubDate>Tue, 09 Jul 2019 11:10:08 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Bangalore]]></category>
		<category><![CDATA[coalition government]]></category>
		<category><![CDATA[DK Sivakumar]]></category>
		<category><![CDATA[not going]]></category>
		<guid isPermaLink="false">https://www.justkannada.in/?p=6474</guid>

					<description><![CDATA[<p>ಬೆಂಗಳೂರು,ಜು,9,2019(www.justkannada.in):  ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಯೂ ಹೋಗಲ್ಲ. ಅತೃಪ್ತರ ಮನವೊಲಿಕೆ ನಡೆಯುತ್ತಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು. ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷಕ್ಕೆ ಹಾನಿ ಮಾಡಿದವರ ವಿರುದ್ಧ ಕ್ರಮಕ್ಕೆ ಶಾಸಕರು ಒತ್ತಾಯಿಸಿದ್ದಾರೆ. ಸಿಎಲ್ ಪಿ ನಾಯಕರಿಗೆ ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದೀವಿ. ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಆದರೆ ಪಕ್ಷ ಬಿಡ್ತೀವಿ ಅಂತಾ ಹೇಳಿಲ್ಲ ಎಂದು ತಿಳಿಸಿದರು. ಬಿಜೆಪಿಯವ್ರು ಪ್ರಯತ್ನ ಮಾಡುತ್ತಿರಲಿ. ಬಿ.ಎಸ್ ಯಡಿಯೂರಪ್ಪ ಏನೂ ಮಾಡ್ತಿಲ್ಲ ಅಂತಿದಾರೆ. ರಾಜನಾಥ್ ಸಿಂಗ್ ಅವರು [&#8230;]</p>
<p>The post <a href="https://www.justkannada.in/coalition-government-not-going-dk-sivakumar-bangalore/">ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಗೂ ಹೋಗಲ್ಲ: ಅತೃಪ್ತರ ಮನವೊಲಿಕೆಗೆ ಯತ್ನ-ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,9,2019(<a href="https://www.justkannada.in">www.justkannada.in</a>):  ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಯೂ ಹೋಗಲ್ಲ. ಅತೃಪ್ತರ ಮನವೊಲಿಕೆ ನಡೆಯುತ್ತಿದೆ ಎಂದು ಸಚಿವ ಡಿ.ಕೆ ಶಿವಕುಮಾರ್ ತಿಳಿಸಿದರು.</p>
<p>ಬೆಂಗಳೂರಿನಲ್ಲಿ ಇಂದು ಮಾತನಾಡಿದ ಸಚಿವ ಡಿ.ಕೆ ಶಿವಕುಮಾರ್, ಪಕ್ಷಕ್ಕೆ ಹಾನಿ ಮಾಡಿದವರ ವಿರುದ್ಧ ಕ್ರಮಕ್ಕೆ ಶಾಸಕರು ಒತ್ತಾಯಿಸಿದ್ದಾರೆ. ಸಿಎಲ್ ಪಿ ನಾಯಕರಿಗೆ ಶಾಸಕರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದೀವಿ. ಕೆಲವರು ರಾಜಿನಾಮೆ ಕೊಟ್ಟಿದ್ದಾರೆ. ಆದರೆ ಪಕ್ಷ ಬಿಡ್ತೀವಿ ಅಂತಾ ಹೇಳಿಲ್ಲ ಎಂದು ತಿಳಿಸಿದರು.</p>
<p>ಬಿಜೆಪಿಯವ್ರು ಪ್ರಯತ್ನ ಮಾಡುತ್ತಿರಲಿ. ಬಿ.ಎಸ್ ಯಡಿಯೂರಪ್ಪ ಏನೂ ಮಾಡ್ತಿಲ್ಲ ಅಂತಿದಾರೆ. ರಾಜನಾಥ್ ಸಿಂಗ್ ಅವರು ಸಹ ಹಾಗೇ ಅಂದಿದ್ದಾರೆ. ಆದರೆ  ಬಿಜೆಪಿಯವರ ಹೇಳಿಕೆ ಮತ್ತು ನಡೆ ಎರಡಕ್ಕೂ ವ್ಯತ್ಯಾಸವಿದೆ.  ಬಿಎಸ್ ವೈ ಅವರ ಪಿಎ ಕೆಲಸ ಮಾಡ್ತಿದಾನೆ. ಅವರ ಫೋನ್ ಗಳು ಕೆಲಸ ಮಾಡ್ತೀವೆ ಎಂದು ವ್ಯಂಗ್ಯವಾಡಿದರು.</p>
<p>ಹಾಗೆಯೇ ಸಚಿವ ಕೆ.ಜೆ ಜಾರ್ಜ್ ಮಾತನಾಡಿ, ನಾವೆಲ್ಲರೂ ಒಮ್ಮತದಿಂದ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೀವಿ. ಸಿಎಲ್ ಪಿ ನಾಯಕ ಏನು ಹೇಳ್ತಾರೋ ಅದನ್ನ ಮಾಡ್ತೀವಿ. ಸರ್ಕಾರ ಉಳಿಸಬೇಕೆಂಬ ಉದ್ದೇಶ ನಮ್ಮದಿದೆ ಸರ್ಕಾರ ಉಳಿಸೋಕೆ ಬೇಕಾದ ಎಲ್ಲಾ ಕೆಲಸವನ್ನ ಮಾಡ್ತೀವಿ ಎಂದು ನುಡಿದರು.</p>
<p><strong>ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುತ್ತೇವೆ- ಕೆ ಸಿ ವೇಣುಗೋಪಾಲ್ ಹೇಳಿಕೆ</strong></p>
<p>ವಿಧಾನಸೌಧದಲ್ಲಿ ಇದೇ ವೇಳೆ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ ಸಿ ವೇಣುಗೋಪಾಲ್ , ರಾಮಲಿಂಗಾರೆಡ್ಡಿ ಅವರನ್ನು ಮನವೊಲಿಸುತ್ತೇವೆ. ಸರ್ಕಾರ ಸೇಫ್ ಆಗಲಿದೆ. ಸರ್ಕಾರಕ್ಕೆ ಅಪಾಯ ಇಲ್ಲ ಎಂದರು.</p>
<p>Key words:  coalition government -not going-  DK Sivakumar-bangalore</p>
<p>The post <a href="https://www.justkannada.in/coalition-government-not-going-dk-sivakumar-bangalore/">ಸಮ್ಮಿಶ್ರ ಸರ್ಕಾರ ಇರುತ್ತೆ ಎಲ್ಲಿಗೂ ಹೋಗಲ್ಲ: ಅತೃಪ್ತರ ಮನವೊಲಿಕೆಗೆ ಯತ್ನ-ಸಚಿವ ಡಿ.ಕೆ ಶಿವಕುಮಾರ್ ಹೇಳಿಕೆ..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಸಚಿವರ ರಾಜೀನಾಮೆಯಂತೆ ಜೆಡಿಎಸ್ ಸಚಿವರಿಂದಲೂ ರಾಜೀನಾಮೆ&#8230;</title>
		<link>https://www.justkannada.in/coalition-government-jds-minister-resigns-cm-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Mon, 08 Jul 2019 10:15:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM HD Kumaraswamy]]></category>
		<category><![CDATA[coalition government]]></category>
		<category><![CDATA[JDS]]></category>
		<category><![CDATA[minister]]></category>
		<category><![CDATA[resigns]]></category>
		<guid isPermaLink="false">https://www.justkannada.in/?p=6382</guid>

					<description><![CDATA[<p>ಬೆಂಗಳೂರು,ಜು,8,2019(www.justkannada.in):  13 ಮಂದಿ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಿದಂತೆ ಜೆಡಿಎಸ್ ಸಚಿವರೂ ಸಹ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಸ್ವತಃ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರೇ ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲಾ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಸಂಪುಟವನ್ನ ಶೀಘ್ರವೇ ಪುನರಚಿಸಲಾಗುವುದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ [&#8230;]</p>
<p>The post <a href="https://www.justkannada.in/coalition-government-jds-minister-resigns-cm-hd-kumaraswamy/">ಕಾಂಗ್ರೆಸ್ ಸಚಿವರ ರಾಜೀನಾಮೆಯಂತೆ ಜೆಡಿಎಸ್ ಸಚಿವರಿಂದಲೂ ರಾಜೀನಾಮೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,ಜು,8,2019(<a href="https://www.justkannada.in">www.justkannada.in</a>):  13 ಮಂದಿ ಅತೃಪ್ತ ಶಾಸಕರ ರಾಜೀನಾಮೆಯಿಂದ ಸಂಕಷ್ಟಕ್ಕೆ ಸಿಲುಕಿರುವ ರಾಜ್ಯ ಸಮ್ಮಿಶ್ರ ಸರ್ಕಾರವನ್ನ ಉಳಿಸಿಕೊಳ್ಳಲು ಕಾಂಗ್ರೆಸ್ ಸಚಿವರು ರಾಜೀನಾಮೆ ನೀಡಿದಂತೆ ಜೆಡಿಎಸ್ ಸಚಿವರೂ ಸಹ ರಾಜೀನಾಮೆ ನೀಡಿದ್ದಾರೆ.</p>
<p>ಈ ಬಗ್ಗೆ ಸ್ವತಃ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರೇ ಟ್ವಿಟ್ಟರ್ ನಲ್ಲಿ ಟ್ವಿಟ್ ಮಾಡುವ ಮೂಲಕ ಸ್ಪಷ್ಟಪಡಿಸಿದ್ದಾರೆ. ಕಾಂಗ್ರೆಸ್ ಪಕ್ಷದ 21 ಸಚಿವರು ರಾಜೀನಾಮೆ ಸಲ್ಲಿಸಿರುವ ರೀತಿಯಲ್ಲೇ ಜೆಡಿಎಸ್ ಪಕ್ಷದ ಎಲ್ಲಾ ಸಚಿವರು ರಾಜೀನಾಮೆ ಸಲ್ಲಿಸಿದ್ದಾರೆ. ಸಚಿವ ಸಂಪುಟವನ್ನ ಶೀಘ್ರವೇ ಪುನರಚಿಸಲಾಗುವುದು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.</p>
<p>Key words: Coalition government- JDS- minister -resigns –cm hd kumaraswamy</p>
<p>The post <a href="https://www.justkannada.in/coalition-government-jds-minister-resigns-cm-hd-kumaraswamy/">ಕಾಂಗ್ರೆಸ್ ಸಚಿವರ ರಾಜೀನಾಮೆಯಂತೆ ಜೆಡಿಎಸ್ ಸಚಿವರಿಂದಲೂ ರಾಜೀನಾಮೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಿದ್ದರಾಮಯ್ಯರನ್ನ ಸಿಎಂ ಮಾಡುವುದಾದರೆ ನಮ್ಮ ಬೆಂಬಲ ವಾಪಸ್: ಖಡಕ್ ಹೇಳಿಕೆ ನೀಡಿದ್ರಾ ದೇವೇಗೌಡರು?</title>
		<link>https://www.justkannada.in/h-d-devegowdad-k-shivakumarcoalition-governmentcongress-jds/</link>
		
		<dc:creator><![CDATA[JK Desk]]></dc:creator>
		<pubDate>Sun, 07 Jul 2019 11:01:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[coalition government]]></category>
		<category><![CDATA[Congress-JDS]]></category>
		<category><![CDATA[D K Shivakumar]]></category>
		<category><![CDATA[H D Devegowda]]></category>
		<guid isPermaLink="false">https://www.justkannada.in/?p=6312</guid>

					<description><![CDATA[<p>ಬೆಂಗಳೂರು:ಜುಲೈ-7:(www.justkannada.in) ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರ ಕ್ಷಿಪ್ರ ಕ್ರಾಂತಿ ಆರಂಭವಾಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಸಕಲ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡುವುದಾದರೆ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ವಾಪಸ್ ಪಡೆಯುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಖಡಕ್ ಆಗಿ ತಿಳಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನ ಪದ್ಮನಾಭನಗರದ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಟ್ರಬಲ್ ಶೂಟರ್, ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸರ್ಕಾರ ಉಳಿವಿನ ಬಗ್ಗೆ ಹಾಗೂ ರೆಬಲ್ ಶಾಸಕರ ಮನವೊಲಿಕೆ [&#8230;]</p>
<p>The post <a href="https://www.justkannada.in/h-d-devegowdad-k-shivakumarcoalition-governmentcongress-jds/">ಸಿದ್ದರಾಮಯ್ಯರನ್ನ ಸಿಎಂ ಮಾಡುವುದಾದರೆ ನಮ್ಮ ಬೆಂಬಲ ವಾಪಸ್: ಖಡಕ್ ಹೇಳಿಕೆ ನೀಡಿದ್ರಾ ದೇವೇಗೌಡರು?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು:ಜುಲೈ-7:(www.justkannada.in) ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಶಾಸಕರ ಕ್ಷಿಪ್ರ ಕ್ರಾಂತಿ ಆರಂಭವಾಗಿದ್ದು, ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್-ಜೆಡಿಎಸ್ ನಾಯಕರು ಸಕಲ ಪ್ರಯತ್ನ ನಡೆಸಿದ್ದಾರೆ. ಈ ನಡುವೆ ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಮಾಡುವುದಾದರೆ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ವಾಪಸ್ ಪಡೆಯುವುದಾಗಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು ಖಡಕ್ ಆಗಿ ತಿಳಿಸಿದ್ದಾರೆ ಎನ್ನಲಾಗಿದೆ.</p>
<p>ಬೆಂಗಳೂರಿನ ಪದ್ಮನಾಭನಗರದ ಎಚ್.ಡಿ.ದೇವೇಗೌಡ ಅವರ ನಿವಾಸಕ್ಕೆ ಟ್ರಬಲ್ ಶೂಟರ್, ಸಚಿವ ಡಿ.ಕೆ.ಶಿವಕುಮಾರ್ ಭೇಟಿ ನೀಡಿ ಸರ್ಕಾರ ಉಳಿವಿನ ಬಗ್ಗೆ ಹಾಗೂ ರೆಬಲ್ ಶಾಸಕರ ಮನವೊಲಿಕೆ ನಿಟ್ಟಿನಲ್ಲಿ ಸಭೆ ನಡೆಸಿದರು. ಈ ವೇಳೆ ಎಚ್.ಡಿ.ದೇವೇಗೌಡರು ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಶಿಷ್ಯರ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದಾರೆ.</p>
<p>ಸಿಎಂ ಹುದ್ದೆ ಬದಲಾವಣೆ ಕುರಿತು ಕೆಲವರು ಹೇಳಿಕೆ ನಿಡುತ್ತಿದ್ದಾರೆ. ಅಲ್ಲದೇ ಕೆಲ ಶಾಸಕರು ಸಿದ್ದರಾಮಯ್ಯ ಮತ್ತೆ ಸಿಎಂ ಆಗಲಿ ಎನ್ನುತ್ತಿದ್ದಾರೆ ಎಂದು ಸಚಿವ ಡಿ.ಕೆ ಶಿವಕುಮಾರ್, ದೇವೇಗೌಡರ ಮುಂದೆ ವಿಷಯ ಪ್ರಸ್ತಾಪ ಮಾಡಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಗೌಡರು, ಸಿದ್ದರಾಮಯ್ಯನವರನ್ನು ಸಿಎಂ ಮಾಡುವುದಾದರೆ ಸರ್ಕಾರಕ್ಕೆ ಜೆಡಿಎಸ್ ಬೆಂಬಲ ನೀಡಲು ಸಾಧ್ಯವೇ ಇಲ್ಲ. ಇಷ್ಟೆಲ್ಲ ಆಗುತ್ತಿರುವುದೇ ಸಿದ್ದರಾಮಯ್ಯರಿಂದ ಎಂದು ಗುಡುಗಿದ್ದಾರೆ.</p>
<p>ಯಾರೋ ನಾಲ್ಕಾರು ಶಾಸಕರು ಹೇಳಿದ ಮಾತ್ರಕ್ಕೆ ಅವರನ್ನು ಸಿಎಂ ಮಾಡಲು ಆಗುತ್ತಾ? ಸಿದ್ದರಾಮಯ್ಯ ಅವರ ಶಿಷ್ಯಂದಿರೇ ಈಗ ರಾಜೀನಾಮೆ ನಿಡಿರುವುದು. ಈಗ ಅವರ ಮೂಲಕ ಸಿದ್ದರಾಮಯ್ಯ ಹೀಗೆ ಹೇಳಿಸ್ತಿದ್ದಾರೆ. ಆರಂಭದಿಂದಲೂ ಇದನ್ನೆಲ್ಲ ಅವರೇ ಮಾಡುತ್ತಿದ್ದಾರೆ ಎಂದೂ ಗೊತ್ತು. ನಮ್ಮವರು ಯಾರೂ ಇದಕ್ಕೆ ಒಪ್ಪಲ್ಲ. ಸಿದ್ದರಾಮಯ್ಯ ಸಿಎಂ ಆಗುವುದಾದರೆ ನಮ್ಮ ಬೆಂಬಲ ವಾಪಸ್ ಪಡೆಯುತ್ತೇವೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.</p>
<h1>ಸಿದ್ದರಾಮಯ್ಯರನ್ನ ಸಿಎಂ ಮಾಡುವುದಾದರೆ ನಮ್ಮ ಬೆಂಬಲ ವಾಪಸ್: ಖಡಕ್ ಹೇಳಿಕೆ ನೀಡಿದ್ರಾ ದೇವೇಗೌಡರು?<br />
H D devegowda,D K Shivakumar,Coalition government,Congress-JDS</h1>
<p>The post <a href="https://www.justkannada.in/h-d-devegowdad-k-shivakumarcoalition-governmentcongress-jds/">ಸಿದ್ದರಾಮಯ್ಯರನ್ನ ಸಿಎಂ ಮಾಡುವುದಾದರೆ ನಮ್ಮ ಬೆಂಬಲ ವಾಪಸ್: ಖಡಕ್ ಹೇಳಿಕೆ ನೀಡಿದ್ರಾ ದೇವೇಗೌಡರು?</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು</title>
		<link>https://www.justkannada.in/h-d-deve-gowdacm-offermallikarjun-khargecoalition-government/</link>
		
		<dc:creator><![CDATA[JK Desk]]></dc:creator>
		<pubDate>Sun, 07 Jul 2019 08:48:24 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM offer]]></category>
		<category><![CDATA[coalition government]]></category>
		<category><![CDATA[H D Deve gowda]]></category>
		<category><![CDATA[Mallikarjun Kharge]]></category>
		<guid isPermaLink="false">https://www.justkannada.in/?p=6303</guid>

					<description><![CDATA[<p>ಬೆಂಗಳೂರು:ಜುಲೈ-7:(www.justkannada.in) ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಫರ್ ನೀಡಿದ್ದು, ಪರಿಸ್ಥಿತಿ ಬದಲಾದರೆ ಖರ್ಗೆ ಸಿಎಂ ಆಗಬೇಕು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ. ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಹಾಗೂ ಅತೃಪ್ತ ಶಾಸಕರ ಮನವೊಲಿಕೆಗಾಗಿ ಕೈಗೊಳ್ಳ ಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಸಚಿವ ಡಿ ಕೆ ಶಿವಕುಮಾರ್ ಇಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು [&#8230;]</p>
<p>The post <a href="https://www.justkannada.in/h-d-deve-gowdacm-offermallikarjun-khargecoalition-government/">ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು:ಜುಲೈ-7:(www.justkannada.in) ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸಿಎಂ ಆಫರ್ ನೀಡಿದ್ದು, ಪರಿಸ್ಥಿತಿ ಬದಲಾದರೆ ಖರ್ಗೆ ಸಿಎಂ ಆಗಬೇಕು ಎಂದು ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಹೇಳಿದ್ದಾರೆ.</p>
<p>ಮೈತ್ರಿ ಸರ್ಕಾರವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಅನುಸರಿಸಬೇಕಾದ ಕಾರ್ಯತಂತ್ರಗಳ ಬಗ್ಗೆ ಹಾಗೂ ಅತೃಪ್ತ ಶಾಸಕರ ಮನವೊಲಿಕೆಗಾಗಿ ಕೈಗೊಳ್ಳ ಬೇಕಾದ ಮುಂದಿನ ಕ್ರಮಗಳ ಬಗ್ಗೆ ಚರ್ಚೆ ನಡೆಸುವ ನಿಟ್ಟಿನಲ್ಲಿ ಸಚಿವ ಡಿ ಕೆ ಶಿವಕುಮಾರ್ ಇಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.</p>
<p>ಈ ವೇಳೆ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳಬೇಕು ಎನ್ನುವುದಾದರೆ ಖರ್ಗೆ ಅವರನ್ನು ಸಿಎಂ ಆಗಿ ಮಾಡಿ. ಖರ್ಗೆ ಅವರನ್ನು ಸಿಎಂ ಮಾಡಿದರೆ ಜೆಡಿಎಸ್ ನ ಎಲ್ಲಾ ಶಾಸಕರನ್ನು ಮನವೊಲಿಸುವ ಜವಾಬ್ದಾರಿ ತಮ್ಮದು ಎಂದು ದೇವೇಗೌಡರು, ಸಚಿವ ಡಿ ಕೆ ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ. ಅಲ್ಲದೇ ಒಂದು ವೇಳೆ ಸಿದ್ದರಾಮಯ್ಯ ಸಿಎಂ ಆಗುತ್ತಾರೆ ಎನ್ನುವುದಾದರೆ ಸರ್ಕಾರಕ್ಕೆ ನಮ್ಮ ಬೆಂಬಲ ವಾಪಸ್ ಪಡೆಯುತ್ತೇವೆ ಎಂದು ಗೌಡರು ಸ್ಪಷ್ಟ ಪಡಿಸಿದ್ದಾರೆ ಎನ್ನಲಾಗಿದೆ.</p>
<p>ಈ ನಿಟ್ಟಿನಲ್ಲಿ ಸ್ವತ: ದೇವೇಗೌಡರು ಮಲ್ಲಿಕಾರ್ಜುನ ಖರ್ಗೆ ಅವರಿಗೆ ದೂರವಾಣಿ ಕರೆ ಮಾಡಿ, ಪರಿಸ್ಥಿತಿ ಬದಲಾದರೆ ನೀವು ಸಿಎಂ ಆಗಬೆಕು. ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬದಲಾವಣೆಗೆ ಒತ್ತಡ ಹೆಚ್ಚಿದರೆ ನೀವು ಸಿಎಂ ಆಗಲು ಸಿದ್ಧರಾಗಿರಿ ಎಂದು ತಿಳಿಸಿದ್ದಾರೆ.</p>
<p>ಒಟ್ಟಿನಲ್ಲಿ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಯಾರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೆಕೆಂಬ ಚರ್ಚೆ ಕಾಂಗ್ರೆಸ್-ಜೆಡಿಎಸ್ ಪಕ್ಷದಲ್ಲಿ ಆರಂಭವಾಗಿದ್ದು, ನಿರ್ಧಾರ ಕಾಂಗ್ರೆಸ್ ಅಂಗಳದಲ್ಲಿದೆ ಎನ್ನಲಾಗಿದೆ.</p>
<h1>ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು</h1>
<h1>H D deve gowda,CM offer,Mallikarjun kharge,coalition government,</h1>
<p>The post <a href="https://www.justkannada.in/h-d-deve-gowdacm-offermallikarjun-khargecoalition-government/">ಮಲ್ಲಿಕಾರ್ಜುನ ಖರ್ಗೆಗೆ ಸಿಎಂ ಆಫರ್ ಕೊಟ್ಟ ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡರು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
