<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Comedian Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/comedian/feed/" rel="self" type="application/rss+xml" />
	<link>https://www.justkannada.in/tag/comedian/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Mon, 13 Oct 2025 11:20:29 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Comedian Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/comedian/</link>
	<width>32</width>
	<height>32</height>
</image> 
	<item>
		<title>ಹಾಸ್ಯ ನಟ ಉಮೇಶ್‌ ಅವರಿಗೆ ಕ್ಯಾನ್ಸರ್</title>
		<link>https://www.justkannada.in/comedian-umesh-cancer/</link>
		
		<dc:creator><![CDATA[prashanth]]></dc:creator>
		<pubDate>Mon, 13 Oct 2025 11:20:29 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[cancer]]></category>
		<category><![CDATA[Comedian]]></category>
		<category><![CDATA[kannada]]></category>
		<category><![CDATA[Umesh]]></category>
		<guid isPermaLink="false">https://www.justkannada.in/?p=146515</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,13,2025 (www.justkannada.in):  ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ. ಹಾಸ್ಯ ನಟ ಉಮೇಶ್ ಅವರು ಶುಕ್ರವಾರ ತಮ್ಮ ಮನೆಯ ಬಾತ್ ರೂಂನಲ್ಲಿ 2500 ಬಿದ್ದು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಉಮೇಶ್ ಅವರನ್ನು ಪರೀಕ್ಷಿಸಿದಾಗ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿದೆ. ಕ್ಯಾನ್ಸರ್ ರೋಗವನ್ನು ದೃಢಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಉಮೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮನೆಯಲ್ಲಿ [&#8230;]</p>
<p>The post <a href="https://www.justkannada.in/comedian-umesh-cancer/">ಹಾಸ್ಯ ನಟ ಉಮೇಶ್‌ ಅವರಿಗೆ ಕ್ಯಾನ್ಸರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,13,2025 (<a href="http://www.justkannada.in">www.justkannada.in</a>):</strong>  ಕನ್ನಡ ಚಿತ್ರರಂಗದ ಹಿರಿಯ ಹಾಸ್ಯ ನಟ ಉಮೇಶ್ ಅವರಿಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹಾಸ್ಯ ನಟ ಉಮೇಶ್ ಅವರು ಶುಕ್ರವಾರ ತಮ್ಮ ಮನೆಯ ಬಾತ್ ರೂಂನಲ್ಲಿ 2500 ಬಿದ್ದು ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ವೈದ್ಯರು ಉಮೇಶ್ ಅವರನ್ನು ಪರೀಕ್ಷಿಸಿದಾಗ ಕ್ಯಾನ್ಸರ್ ಇರುವುದು ಗೊತ್ತಾಗಿದೆ. ಉಮೇಶ್ ಅವರಿಗೆ 80 ವರ್ಷ ವಯಸ್ಸಾಗಿದೆ. ಕ್ಯಾನ್ಸರ್ ರೋಗವನ್ನು ದೃಢಪಡಿಸಿಕೊಳ್ಳಲು ಮತ್ತಷ್ಟು ಪರೀಕ್ಷೆಯ ಅಗತ್ಯವಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಉಮೇಶ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.</p>
<p>ಮನೆಯಲ್ಲಿ ಜಾರಿ ಬಿದ್ದಿದ್ದ ಉಮೇಶ್ ಅವರ ಸೊಂಟದ ಮೂಳೆಗೆ ಪೆಟ್ಟಾಗಿತ್ತು. ಹೀಗಾಗಿ, ವೈದ್ಯರು ಶಸ್ತ್ರಚಿಕಿತ್ಸೆ ಮಾಡಲು ತಯಾರಿ ನಡೆಸಿದ್ದರು. ಈ ವೇಳೆ ಲಿವರ್‌ ನಲ್ಲಿ ಗಡ್ಡೆಯೊಂದು ಪತ್ತೆಯಾಗಿದೆ. ಕಿಮೋಥೆರಪಿ, ಇಮಿನೋಥೆರಪಿ ಮಾಡಬೇಕಾಗಿದೆ. ಚುಚ್ಚುಮದ್ದು ನೀಡುವ ಮೂಲಕ ಗಡ್ಡೆ ಕರಗಿಸಲು ಪ್ರಯತ್ನಿಸಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.</p>
<p>Key words: Kannada, Comedian, Umesh, cancer</p>
<p>The post <a href="https://www.justkannada.in/comedian-umesh-cancer/">ಹಾಸ್ಯ ನಟ ಉಮೇಶ್‌ ಅವರಿಗೆ ಕ್ಯಾನ್ಸರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆಗೆ ಹಾಜರಾಗುವಂತೆ ಹಾಸ್ಯ ನಟ ಚಿಕ್ಕಣ್ಣಗೆ  ನೋಟಿಸ್.</title>
		<link>https://www.justkannada.in/renukaswamy-murder-case-notice-chikkanna/</link>
		
		<dc:creator><![CDATA[prashanth]]></dc:creator>
		<pubDate>Mon, 17 Jun 2024 09:06:26 +0000</pubDate>
				<category><![CDATA[Cinema]]></category>
		<category><![CDATA[Crime]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Chikkanna]]></category>
		<category><![CDATA[Comedian]]></category>
		<category><![CDATA[notice]]></category>
		<category><![CDATA[Renukaswamy- murder -case:]]></category>
		<guid isPermaLink="false">https://www.justkannada.in/?p=125069</guid>

					<description><![CDATA[<p>ಬೆಂಗಳೂರು,ಜೂನ್,17,2024 (www.justkannada.in): ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣಗೂ  ಸಂಕಷ್ಟ ಎದುರಾಗಿದೆ. ಇಂದೇ ವಿಚಾರಣೆಗೆ ಹಾಜರಾಗುಂತೆ ಹಾಸ್ಯ ನಟ ಚಿಕ್ಕಣ್ಣಗೆ ಪಶ್ಚಿಮ ವಿಭಾಗದ ಪೊಲೀಸರು  ನೋಟಿಸ್  ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಕೊಲೆ ನಡೆದ ಜೂನ್‌ 8 ಶನಿವಾರದಂದು ನಟ ದರ್ಶನ್‌  ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು.  ಕೊಲೆಗೂ ಮುನ್ನ ಈ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಹಾಸ್ಯನಟ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಪೊಲೀಸರು ಈಗ [&#8230;]</p>
<p>The post <a href="https://www.justkannada.in/renukaswamy-murder-case-notice-chikkanna/">ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆಗೆ ಹಾಜರಾಗುವಂತೆ ಹಾಸ್ಯ ನಟ ಚಿಕ್ಕಣ್ಣಗೆ  ನೋಟಿಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,17,2024 (<a href="http://www.justkannada.in">www.justkannada.in</a>):</strong> ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸ್ಯ ನಟ ಚಿಕ್ಕಣ್ಣಗೂ  ಸಂಕಷ್ಟ ಎದುರಾಗಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದೇ ವಿಚಾರಣೆಗೆ ಹಾಜರಾಗುಂತೆ ಹಾಸ್ಯ ನಟ ಚಿಕ್ಕಣ್ಣಗೆ ಪಶ್ಚಿಮ ವಿಭಾಗದ ಪೊಲೀಸರು  ನೋಟಿಸ್  ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಹೌದು. ಕೊಲೆ ನಡೆದ ಜೂನ್‌ 8 ಶನಿವಾರದಂದು ನಟ ದರ್ಶನ್‌  ಆರ್‌ಆರ್‌ ನಗರದ ಸ್ಟೋನಿಬ್ರೂಕ್‌ ಪಬ್‌ನಲ್ಲಿ ಮಧ್ಯಾಹ್ನದಿಂದ ಪಾರ್ಟಿ ಮಾಡಿದ್ದರು.  ಕೊಲೆಗೂ ಮುನ್ನ ಈ ಪಾರ್ಟಿ ಮಾಡಿದ್ದರು. ಈ ಪಾರ್ಟಿಯಲ್ಲಿ ಹಾಸ್ಯನಟ ಚಿಕ್ಕಣ್ಣ ಭಾಗಿಯಾಗಿದ್ದರು ಎನ್ನಲಾಗಿದೆ.<img decoding="async" class="aligncenter size-full wp-image-125070" src="https://www.justkannada.in/wp-content/uploads/2024/06/chikkanna.jpg123.jpg" alt="" width="500" height="517" srcset="https://www.justkannada.in/wp-content/uploads/2024/06/chikkanna.jpg123.jpg 500w, https://www.justkannada.in/wp-content/uploads/2024/06/chikkanna.jpg123-290x300.jpg 290w, https://www.justkannada.in/wp-content/uploads/2024/06/chikkanna.jpg123-406x420.jpg 406w, https://www.justkannada.in/wp-content/uploads/2024/06/chikkanna.jpg123-150x155.jpg 150w, https://www.justkannada.in/wp-content/uploads/2024/06/chikkanna.jpg123-300x310.jpg 300w" sizes="(max-width: 500px) 100vw, 500px" /></p>
<p>ಈ ಹಿನ್ನೆಲೆಯಲ್ಲಿ ಪೊಲೀಸರು ಈಗ ತುರ್ತು ವಿಚಾರಣೆಗೆ ಹಾಜರಾಗುವಂತೆ  ಚಿಕ್ಕಣ್ಣಗೆ ನೋಟಿಸ್ ನೀಡಿದ್ದಾರೆ. ನಟ ಚಿಕ್ಕಣ್ಣರನ್ನ ಸಾಕ್ಷಿಯಾಗಿ ಪರಿಗಣಿಸುವ ಸಾಧ್ಯತೆ ಇದೆ.</p>
<p>Key words: Renukaswamy, murder, case, Notice, Chikkanna</p>
<p>The post <a href="https://www.justkannada.in/renukaswamy-murder-case-notice-chikkanna/">ರೇಣುಕಾಸ್ವಾಮಿ ಕೊಲೆ ಕೇಸ್: ವಿಚಾರಣೆಗೆ ಹಾಜರಾಗುವಂತೆ ಹಾಸ್ಯ ನಟ ಚಿಕ್ಕಣ್ಣಗೆ  ನೋಟಿಸ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ.</title>
		<link>https://www.justkannada.in/bollywood-comedian-raju-srivastava-passed-away/</link>
		
		<dc:creator><![CDATA[JK Desk]]></dc:creator>
		<pubDate>Wed, 21 Sep 2022 05:27:28 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Bollywood]]></category>
		<category><![CDATA[Comedian]]></category>
		<category><![CDATA[passed away]]></category>
		<category><![CDATA[Raju Srivastava]]></category>
		<guid isPermaLink="false">https://www.justkannada.in/?p=96913</guid>

					<description><![CDATA[<p>ನವದೆಹಲಿ,ಸೆಪ್ಟಂಬರ್,21,2022(www.justkannada.in):  ಹೃದಯಾಘಾತಕ್ಕೊಳಗಾಗಿ  ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್(58) ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ. ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ರಾಜು ಶ್ರೀವಾಸ್ತವ್  ಮೃತಪಟ್ಟಿದ್ದಾರೆ. ಆಗಸ್ಟ್ 10 ರಂದು ಹೃದಯಾಘಾತವಾಗಿ ರಾಜು ಶ್ರೀವಾಸ್ತವ್ ಆಸ್ಪತ್ರೆಗೆ ದಾಖಲಾಗಿದ್ದರು.  42 ದಿನಗಳಿಂದ  ಚಿಕಿತ್ಸೆ ಪಡೆಯುತ್ತಿದ್ಧ ರಾಜು ಶ್ರೀವಾಸ್ತವ್ ಕೋಮಾದಲ್ಲಿದ್ದರು ಎನ್ನಲಾಗಿದೆ. ರಾಜು ಶ್ರೀವಾತ್ಸವ್ ಅವರು ತಮ್ಮ ಸಮಯೋಚಿತ ಜೋಕ್ಸ್ ಗಳು ಮತ್ತು ಹಾಸ್ಯದ ಮೂಲಕ ಸ್ಟ್ಯಾಂಡ್-ಅಪ್ ಹಾಸ್ಯ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಮೈನೆ ಪ್ಯಾರ್ ಕಿಯಾ, ಬಾಜಿಗರ್ [&#8230;]</p>
<p>The post <a href="https://www.justkannada.in/bollywood-comedian-raju-srivastava-passed-away/">ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಸೆಪ್ಟಂಬರ್,21,2022(<a href="http://www.justkannada.in">www.justkannada.in</a>):</strong>  ಹೃದಯಾಘಾತಕ್ಕೊಳಗಾಗಿ  ಚಿಕಿತ್ಸೆ ಪಡೆಯುತ್ತಿದ್ದ ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್(58) ಚಿಕಿತ್ಸೆ ಫಲಿಸದೆ ಇಂದು ನಿಧನರಾಗಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೆಹಲಿ ಏಮ್ಸ್ ಆಸ್ಪತ್ರೆಯಲ್ಲಿ ರಾಜು ಶ್ರೀವಾಸ್ತವ್  ಮೃತಪಟ್ಟಿದ್ದಾರೆ. ಆಗಸ್ಟ್ 10 ರಂದು ಹೃದಯಾಘಾತವಾಗಿ ರಾಜು ಶ್ರೀವಾಸ್ತವ್ ಆಸ್ಪತ್ರೆಗೆ ದಾಖಲಾಗಿದ್ದರು.  42 ದಿನಗಳಿಂದ  ಚಿಕಿತ್ಸೆ ಪಡೆಯುತ್ತಿದ್ಧ ರಾಜು ಶ್ರೀವಾಸ್ತವ್ ಕೋಮಾದಲ್ಲಿದ್ದರು ಎನ್ನಲಾಗಿದೆ.</p>
<p>ರಾಜು ಶ್ರೀವಾತ್ಸವ್ ಅವರು ತಮ್ಮ ಸಮಯೋಚಿತ ಜೋಕ್ಸ್ ಗಳು ಮತ್ತು ಹಾಸ್ಯದ ಮೂಲಕ ಸ್ಟ್ಯಾಂಡ್-ಅಪ್ ಹಾಸ್ಯ ಜಗತ್ತಿನಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು. ಮೈನೆ ಪ್ಯಾರ್ ಕಿಯಾ, ಬಾಜಿಗರ್ ಚಿತ್ರಗಳಲ್ಲಿ ನಟಿಸಿದ್ದರು.</p>
<p>Key words: Bollywood-comedian -Raju Srivastava -passed away</p>
<p>ENGLISH SUMMARY&#8230;</p>
<p>Renowned stand-up comedian Raju Srivastav passes away at 58<br />
New Delhi, September 21, 2022 (www.justkannada.in): Renowned standup comedian Raju Srivastav (58) who suffered a heart attack and being treated at AIIMS from the past few weeks passed away today.<img loading="lazy" decoding="async" class="aligncenter size-full wp-image-96914" src="https://www.justkannada.in/wp-content/uploads/2022/09/raju-sri.jpg" alt="" width="500" height="312" srcset="https://www.justkannada.in/wp-content/uploads/2022/09/raju-sri.jpg 500w, https://www.justkannada.in/wp-content/uploads/2022/09/raju-sri-300x187.jpg 300w" sizes="auto, (max-width: 500px) 100vw, 500px" /><br />
He suffered a heart attack on August 10 and was admitted to the hospital. He was under treatment from 42 days and was in coma.<br />
He was very popular for his jokes and comedy skits, not only in the country but across the world.<br />
Keywords: Raju Srivastav/ passes away</p>
<p>The post <a href="https://www.justkannada.in/bollywood-comedian-raju-srivastava-passed-away/">ಬಾಲಿವುಡ್ ಹಾಸ್ಯನಟ ರಾಜು ಶ್ರೀವಾಸ್ತವ್ ನಿಧನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಮ್ ಆದ್ಮಿ ಪಕ್ಷಕ್ಕೆ ಹಾಸ್ಯನಟ ಟೆನ್ನಿಸ್ ಕೃಷ್ಣ ಸೇರ್ಪಡೆ.</title>
		<link>https://www.justkannada.in/comedian-tennis-krishna-joins-aam-aadmi-party/</link>
		
		<dc:creator><![CDATA[JK Desk]]></dc:creator>
		<pubDate>Thu, 04 Aug 2022 08:05:53 +0000</pubDate>
				<category><![CDATA[Cinema]]></category>
		<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Aam Aadmi Party]]></category>
		<category><![CDATA[Comedian]]></category>
		<category><![CDATA[joins]]></category>
		<category><![CDATA[Tennis Krishna]]></category>
		<guid isPermaLink="false">https://www.justkannada.in/?p=94473</guid>

					<description><![CDATA[<p>ಬೆಂಗಳೂರು,ಆಗಸ್ಟ್,4,2022(www.justkannada.in): ಕನ್ನಡ ಚಲನಚಿತ್ರ ರಂಗದ ಹಾಸ್ಯನಟ ಟೆನ್ನಿಸ್ ಕೃಷ್ಣ  ಇಂದು ಅಧಿಕೃತವಾಗಿ ಅಮ್ ಆದ್ಮಿ ಪಕ್ಷವನ್ನ ಸೇರ್ಪಡೆಯಾಗಿದ್ದಾರೆ. ನಗರದ ಖಾಸಗಿ ಹೋಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರಿದರು. ಬಳಿಕ ಮಾತನಾಡಿದ ಅವರು, ಅಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರವಿಲ್ಲದಿರುವುದರಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ.  ನನಗೆ ಟಿಕೆಟ್ ಬೇಡ.  ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇನೆ.  ನನಗೆ ಅಧಿಕಾರ ಬೇಕಾಗಿಲ್ಲ. ಸೇವೆ [&#8230;]</p>
<p>The post <a href="https://www.justkannada.in/comedian-tennis-krishna-joins-aam-aadmi-party/">ಅಮ್ ಆದ್ಮಿ ಪಕ್ಷಕ್ಕೆ ಹಾಸ್ಯನಟ ಟೆನ್ನಿಸ್ ಕೃಷ್ಣ ಸೇರ್ಪಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,4,2022(<a href="http://www.justkannada.in">www.justkannada.in</a>):</strong> ಕನ್ನಡ ಚಲನಚಿತ್ರ ರಂಗದ ಹಾಸ್ಯನಟ ಟೆನ್ನಿಸ್ ಕೃಷ್ಣ  ಇಂದು ಅಧಿಕೃತವಾಗಿ ಅಮ್ ಆದ್ಮಿ ಪಕ್ಷವನ್ನ ಸೇರ್ಪಡೆಯಾಗಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ನಗರದ ಖಾಸಗಿ ಹೋಟೆಲ್ ನಲ್ಲಿ ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಪೃಥ್ವಿ ರೆಡ್ಡಿ ಹಾಗೂ ಇನ್ನಿತರ ಹಿರಿಯ ಮುಖಂಡರ ಸಮ್ಮುಖದಲ್ಲಿ ನಟ ಟೆನಿಸ್ ಕೃಷ್ಣ ಆಮ್ ಆದ್ಮಿ ಪಕ್ಷಕ್ಕೆ ಸೇರಿದರು. ಬಳಿಕ ಮಾತನಾಡಿದ ಅವರು, ಅಮ್ ಆದ್ಮಿ ಪಕ್ಷದಲ್ಲಿ ಭ್ರಷ್ಟಾಚಾರವಿಲ್ಲದಿರುವುದರಿಂದ ಪಕ್ಷಕ್ಕೆ ಸೇರ್ಪಡೆಯಾಗಿದ್ದೇನೆ.  ನನಗೆ ಟಿಕೆಟ್ ಬೇಡ.  ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇನೆ.  ನನಗೆ ಅಧಿಕಾರ ಬೇಕಾಗಿಲ್ಲ. ಸೇವೆ ಮಾಡಲು ಬಂದಿದ್ದೇನೆ ಎಂದರು.<img loading="lazy" decoding="async" class="aligncenter size-full wp-image-94474" src="https://www.justkannada.in/wp-content/uploads/2022/08/tennis.jpg" alt="" width="500" height="285" srcset="https://www.justkannada.in/wp-content/uploads/2022/08/tennis.jpg 500w, https://www.justkannada.in/wp-content/uploads/2022/08/tennis-300x171.jpg 300w" sizes="auto, (max-width: 500px) 100vw, 500px" /></p>
<p>ಹಾಗೆಯೇ ಸರ್ಕಾರಿ ಕಾಲೇಜುಗಳನ್ನು ಮುಚ್ಚುವುದರ ವಿರುದ್ಧ ಹೋರಾಟ ಮಾಡುತ್ತೇನೆ. ಕೋಲಾರದಲ್ಲಿ ನೀರಿನ ಸಮಸ್ಯೆ ಬಗ್ಗೆ ಹೋರಾಟ ಮುಂದುವರೆಸುವೆ.  ಬಿಜೆಪಿಯವರು ಬಲವಂತವಾಗಿ ಹಿಂದಿ ಹೇರಿಕೆಗೆ ಯತ್ನಿಸುತ್ತಿದ್ದಾರೆ.  ಕರ್ನಾಟಕದಲ್ಲಿ ಕನ್ನಡ ಭಾಷೆಯೇ ಸಾರ್ವಭೌಮ. ಕನ್ನಡ ಭಾಷೆ ಉಳಿಯಬೇಕು ಎಂದರು.  ಟೆನ್ನಿಸ್ ಕೃಷ್ಣ ಅವರು 600ಕ್ಕ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ.</p>
<p>Key words: Comedian -Tennis Krishna -joins -Aam Aadmi Party.</p>
<p>The post <a href="https://www.justkannada.in/comedian-tennis-krishna-joins-aam-aadmi-party/">ಅಮ್ ಆದ್ಮಿ ಪಕ್ಷಕ್ಕೆ ಹಾಸ್ಯನಟ ಟೆನ್ನಿಸ್ ಕೃಷ್ಣ ಸೇರ್ಪಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಭಿಮಾನಿಗಳಿಂದ ಹಾಸ್ಯನಟ ರತ್ನಾಕರ್ ಅವರ ನೆನಪಿನ ಸ್ಮರಣೆ</title>
		<link>https://www.justkannada.in/comedianratnakarfansmemorymemory/</link>
		
		<dc:creator><![CDATA[JK Desk]]></dc:creator>
		<pubDate>Mon, 21 Sep 2020 08:48:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Comedian]]></category>
		<category><![CDATA[Fans]]></category>
		<category><![CDATA[Memory]]></category>
		<category><![CDATA[Ratnakar]]></category>
		<guid isPermaLink="false">https://www.justkannada.in/?p=38842</guid>

					<description><![CDATA[<p>ಮೈಸೂರು,ಸೆಪ್ಟೆಂಬರ್,21,2020(www.justkannada.in) : ಹಾಸ್ಯನಟ ರತ್ನಾಕರ್ ಅವರ 10ನೇ ವರ್ಷದ ನೆನಪು ಕಾರ್ಯಕ್ರಮವನ್ನು ಸೋಮವಾರ ಪತ್ರಕರ್ತರ ಭವನದಲ್ಲಿ ನಡೆಸಲಾಯಿತು. ಹಾಸ್ಯ ನಟ ರತ್ನಾಕರ್ ಅಭಿಮಾನಿಗಳ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪರ್ಶಸ್ತಿ ವಿಜೇತ ಹಾಸ್ಯನಟ ರತ್ನಾಕರ್ ಅವರ ನೆನಪು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ಸಂದರ್ಭ ಅತಿಥಿಗಳು ರತ್ನಾಕರ್ ಅವರ ಭಾವಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ರತ್ನಾಕರ್ ಅವರ ಮೊಮ್ಮಗಳು ಶ್ರೇಷ್ಠ ಕೆ.ಪ್ರಾರ್ಥಿಸಿದರು. ಇಳೈ ಆಳ್ವಾರ್ ಸ್ವಾಮೀಜಿ, ಸಂಸ್ಕೃತಿ ಚಿಂತಕ ಡಾ.ಕೆ.ರಘುರಾಂ ವಾಜಪೇಯಿ, ಮಡ್ಡಿಕೆರೆ ಗೋಪಾಲ್, ನಿರ್ದೇಶಕ ಎಂ.ಡಿ.ಪಾರ್ಥಸಾರಥಿ, [&#8230;]</p>
<p>The post <a href="https://www.justkannada.in/comedianratnakarfansmemorymemory/">ಅಭಿಮಾನಿಗಳಿಂದ ಹಾಸ್ಯನಟ ರತ್ನಾಕರ್ ಅವರ ನೆನಪಿನ ಸ್ಮರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಸೆಪ್ಟೆಂಬರ್,21,2020(www.justkannada.in)</strong> : ಹಾಸ್ಯನಟ ರತ್ನಾಕರ್ ಅವರ 10ನೇ ವರ್ಷದ ನೆನಪು ಕಾರ್ಯಕ್ರಮವನ್ನು ಸೋಮವಾರ ಪತ್ರಕರ್ತರ ಭವನದಲ್ಲಿ ನಡೆಸಲಾಯಿತು.</p>
<p><img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ಹಾಸ್ಯ ನಟ ರತ್ನಾಕರ್ ಅಭಿಮಾನಿಗಳ ಬಳಗದ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ, ಆರ್ಯಭಟ ಪರ್ಶಸ್ತಿ ವಿಜೇತ ಹಾಸ್ಯನಟ ರತ್ನಾಕರ್ ಅವರ ನೆನಪು ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.</p>
<p><img loading="lazy" decoding="async" class="aligncenter size-medium wp-image-38843" src="https://www.justkannada.in/wp-content/uploads/2020/09/559956999-300x208.jpg" alt="Comedian-Ratnakar-fans-Memory-memory" width="300" height="208" /></p>
<p>ಈ ಸಂದರ್ಭ ಅತಿಥಿಗಳು ರತ್ನಾಕರ್ ಅವರ ಭಾವಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ರತ್ನಾಕರ್ ಅವರ ಮೊಮ್ಮಗಳು ಶ್ರೇಷ್ಠ ಕೆ.ಪ್ರಾರ್ಥಿಸಿದರು.</p>
<p><img loading="lazy" decoding="async" class="aligncenter size-medium wp-image-38844" src="https://www.justkannada.in/wp-content/uploads/2020/09/184898-300x196.jpg" alt="Comedian-Ratnakar-fans-Memory-memory" width="300" height="196" /></p>
<p>ಇಳೈ ಆಳ್ವಾರ್ ಸ್ವಾಮೀಜಿ, ಸಂಸ್ಕೃತಿ ಚಿಂತಕ ಡಾ.ಕೆ.ರಘುರಾಂ ವಾಜಪೇಯಿ, ಮಡ್ಡಿಕೆರೆ ಗೋಪಾಲ್, ನಿರ್ದೇಶಕ ಎಂ.ಡಿ.ಪಾರ್ಥಸಾರಥಿ, ಪಾಲಿಕೆ ಸದಸ್ಯ ಮ.ವಿ.ರಾಮ್ ಪ್ರಸಾದ್, ಕುಪ್ಯ ವೆಂಕಟರಾವ್, ಎಸ್.ರಾಮಪ್ರಸಾದ್, ಲೇಖಕ ಬನ್ನೂರು ಕೆ.ರಾಜು, ರಾಘವೇಂದ್ರ, ರತ್ನಾಕರ್ ಇನ್ನೀತರರು ಉಪಸ್ಥಿತರಿದ್ದರು.</p>
<p>key words : Comedian-Ratnakar-fans-Memory-memory</p>
<p>The post <a href="https://www.justkannada.in/comedianratnakarfansmemorymemory/">ಅಭಿಮಾನಿಗಳಿಂದ ಹಾಸ್ಯನಟ ರತ್ನಾಕರ್ ಅವರ ನೆನಪಿನ ಸ್ಮರಣೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
