<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>condemned Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/condemned/feed/" rel="self" type="application/rss+xml" />
	<link>https://www.justkannada.in/tag/condemned/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 12 Aug 2025 07:06:45 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>condemned Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/condemned/</link>
	<width>32</width>
	<height>32</height>
</image> 
	<item>
		<title>ರಾಜಣ್ಣ ವಜಾ ಖಂಡಿಸಿ ಸಿಡಿದೆದ್ದ ಬೆಂಬಲಿಗರು: ಪ್ರತಿಭಟನೆ, ಪೆಟ್ರೋಲ್ ಸುರಿದುಕೊಂಡು ಆಕ್ರೋಶ</title>
		<link>https://www.justkannada.in/rajanna-dismiss-protest/</link>
		
		<dc:creator><![CDATA[prashanth]]></dc:creator>
		<pubDate>Tue, 12 Aug 2025 07:06:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[condemned]]></category>
		<category><![CDATA[dismiss]]></category>
		<category><![CDATA[protest]]></category>
		<category><![CDATA[rajanna]]></category>
		<category><![CDATA[supporters]]></category>
		<guid isPermaLink="false">https://www.justkannada.in/?p=143904</guid>

					<description><![CDATA[<p>ತುಮಕೂರು,ಆಗಸ್ಟ್,12,2025 (www.justkannada.in):  ಸಚಿವ ಸ್ಥಾನದಿಂದ  ಕೆ.ಎನ್ ರಾಜಣ್ಣರನ್ನ ವಜಾಗೊಳಿಸಿದ್ದನ್ನ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಜಾ ಆದೇಶವನ್ನ ಹಿಂಪಡೆಯುವಂತೆ ಆಗ್ರಹಿಸಿ  ಮಧುಗಿರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿ  ರಸ್ತೆ ತಡೆದು ಕೆ.ಎನ್ ರಾಜಣ್ಣ ಬೆಂಬಲಿಗರು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.  ಅಲ್ಲದೆ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಹೈಡ್ರಾಮಾ ಸೃಷ್ಠಿಸಿದ್ದು ರಸ್ತೆಯಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ ಇನ್ನು ಕೆಎನ್ ರಾಜಣ್ಣ ವಜಾ ಖಂಡಿಸಿ ಮಧುಗಿರಿ ಪುರಸಭೆಯ 13 ಸದಸ್ಯರು ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಮಧುಗಿರಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ [&#8230;]</p>
<p>The post <a href="https://www.justkannada.in/rajanna-dismiss-protest/">ರಾಜಣ್ಣ ವಜಾ ಖಂಡಿಸಿ ಸಿಡಿದೆದ್ದ ಬೆಂಬಲಿಗರು: ಪ್ರತಿಭಟನೆ, ಪೆಟ್ರೋಲ್ ಸುರಿದುಕೊಂಡು ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಆಗಸ್ಟ್,12,2025 (<a href="http://www.justkannada.in">www.justkannada.in</a>):</strong>  ಸಚಿವ ಸ್ಥಾನದಿಂದ  ಕೆ.ಎನ್ ರಾಜಣ್ಣರನ್ನ ವಜಾಗೊಳಿಸಿದ್ದನ್ನ ಖಂಡಿಸಿ ಬೆಂಬಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ವಜಾ ಆದೇಶವನ್ನ ಹಿಂಪಡೆಯುವಂತೆ ಆಗ್ರಹಿಸಿ  ಮಧುಗಿರಿಯಲ್ಲಿ ಅಂಗಡಿ ಮುಂಗಟ್ಟುಗಳನ್ನ ಮುಚ್ಚಿಸಿ  ರಸ್ತೆ ತಡೆದು ಕೆ.ಎನ್ ರಾಜಣ್ಣ ಬೆಂಬಲಿಗರು ಅಭಿಮಾನಿಗಳು ಪ್ರತಿಭಟನೆ ನಡೆಸಿದ್ದಾರೆ.  ಅಲ್ಲದೆ ಪೆಟ್ರೋಲ್ ಮೈಮೇಲೆ ಸುರಿದುಕೊಂಡು ಹೈಡ್ರಾಮಾ ಸೃಷ್ಠಿಸಿದ್ದು ರಸ್ತೆಯಲ್ಲೇ ಮಲಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ</p>
<p>ಇನ್ನು ಕೆಎನ್ ರಾಜಣ್ಣ ವಜಾ ಖಂಡಿಸಿ ಮಧುಗಿರಿ ಪುರಸಭೆಯ 13 ಸದಸ್ಯರು ರಾಜೀನಾಮೆ ಬೆದರಿಕೆ ಹಾಕಿದ್ದಾರೆ. ಮಧುಗಿರಿ ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸದಸ್ಯರು ರಾಜೀನಾಮೆ ನೀಡುವುದಾಗಿ ಉಪಾಧ್ಯಕ್ಷೆ ಸುಜಾತ ಶಂಕರ್ ನಾರಾಯಣ ಬೆದರಿಕೆ ಹಾಕಿದ್ದಾರೆ.</p>
<p>Key words: Supporters, condemned, Rajanna, dismiss, Protest</p>
<p>The post <a href="https://www.justkannada.in/rajanna-dismiss-protest/">ರಾಜಣ್ಣ ವಜಾ ಖಂಡಿಸಿ ಸಿಡಿದೆದ್ದ ಬೆಂಬಲಿಗರು: ಪ್ರತಿಭಟನೆ, ಪೆಟ್ರೋಲ್ ಸುರಿದುಕೊಂಡು ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿ.ದಯಾನಂದ್ ಅಮಾನತಿಗೆ ಖಂಡನೆ: ಸಸ್ಪಂಡ್ ಆದೇಶ ವಾಪಸ್ ಪಡೆಯದಿದ್ದರೇ ಹೋರಾಟದ ಎಚ್ಚರಿಕೆ</title>
		<link>https://www.justkannada.in/b-dayanand-mysore/</link>
		
		<dc:creator><![CDATA[prashanth]]></dc:creator>
		<pubDate>Tue, 10 Jun 2025 09:53:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[B. Dayanand.]]></category>
		<category><![CDATA[condemned]]></category>
		<category><![CDATA[Mysore.]]></category>
		<category><![CDATA[protest]]></category>
		<category><![CDATA[suspension.]]></category>
		<category><![CDATA[warning]]></category>
		<guid isPermaLink="false">https://www.justkannada.in/?p=141331</guid>

					<description><![CDATA[<p>ಮೈಸೂರು,ಜೂನ್,10,2025 (www.justkannada.in):  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೋಲಿಸ್ ಆಯುಕ್ತ ಬಿ.ದಯಾನಂದ್ ಅವರನ್ನ ಅಮಾನತು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನ ರಾಜ್ಯ ನಾಯಕ ಹಿತರಕ್ಷಣಾ ಸಮಿತಿ  ಮತ್ತು ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್  ಖಂಡಿಸಿದೆ. ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್   ಪ್ರಧಾನ ಕಾರ್ಯದರ್ಶಿ ದ್ಯಾವಪ್ಪನಾಯಕ,  ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯನ್ನ ಏಕಾಏಕಿ ಅಮಾನತು ಮಾಡಿರುವುದು ಖಂಡನೀಯ. ಈ [&#8230;]</p>
<p>The post <a href="https://www.justkannada.in/b-dayanand-mysore/">ಬಿ.ದಯಾನಂದ್ ಅಮಾನತಿಗೆ ಖಂಡನೆ: ಸಸ್ಪಂಡ್ ಆದೇಶ ವಾಪಸ್ ಪಡೆಯದಿದ್ದರೇ ಹೋರಾಟದ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,10,2025 (<a href="http://www.justkannada.in">www.justkannada.in</a>):</strong>  ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ದುರಂತದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೋಲಿಸ್ ಆಯುಕ್ತ ಬಿ.ದಯಾನಂದ್ ಅವರನ್ನ ಅಮಾನತು ಮಾಡಿರುವ ರಾಜ್ಯ ಸರ್ಕಾರದ ನಡೆಯನ್ನ ರಾಜ್ಯ ನಾಯಕ ಹಿತರಕ್ಷಣಾ ಸಮಿತಿ  ಮತ್ತು ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್  ಖಂಡಿಸಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಮೈಸೂರಿನಲ್ಲಿ ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಮಹರ್ಷಿ ವಾಲ್ಮೀಕಿ ಗುರುಕುಲ ಸೇವಾ ಟ್ರಸ್ಟ್   ಪ್ರಧಾನ ಕಾರ್ಯದರ್ಶಿ ದ್ಯಾವಪ್ಪನಾಯಕ,  ಒಬ್ಬ ದಕ್ಷ, ಪ್ರಾಮಾಣಿಕ ಅಧಿಕಾರಿಯನ್ನ ಏಕಾಏಕಿ ಅಮಾನತು ಮಾಡಿರುವುದು ಖಂಡನೀಯ. ಈ ಮೂಲಕ ಸರ್ಕಾರ ನಾಯಕ ಸಮುದಾಯ ಅಧಿಕಾರಿಯನ್ನ ತುಳಿಯುವಂತಹ ಕೆಲಸ ಮಾಡಿದೆ. ಅಮಾನತು ಅದೇಶವನ್ನು ಈ ಕೂಡಲೇ  ಹಿಂಪಡೆಯಬೇಕು ಎಂದು ಆಗ್ರಹಿಸಿದರು.</p>
<p>ಆರ್.ಸಿ.ಬಿ ವಿಜಯೋತ್ಸವಕ್ಕೆ ಅನುಮತಿ ನೀಡಿದೇ ಇದ್ದರೂ ಪೋಲಿಸರ ಅನುಮತಿ ನಿರಾಕರಿಸಿ ಸಂಭ್ರಮಾಚರಣೆ ಮಾಡಿದರು. ಈಗ  ಪೊಲೀಸ್ ಕಮಿಷನರ್ ರನ್ನು ಹರಕೆಯ ಕುರಿ ಮಾಡಿದ್ದಾರೆ. ಉದ್ದೇಶಪೂರ್ವಕವಾಗಿ ನಮ್ಮ ಸಮುದಾಯದವನ್ನು ರಾಜ್ಯ ಸರ್ಕಾರ ತುಳಿಯುವ ಕೆಲಸ ಮಾಡುತ್ತಿದೆ. ಬಿ. ದಯಾನಂದ ಅವರು  ಎಲ್ಲಿ ಕರ್ತವ್ಯ ಮಾಡುತ್ತಿದ್ದರೂ ಅಲ್ಲಿಗೆ ಮತ್ತೆ ನಿಯೋಜನೆ ಮಾಡಬೇಕು. ಈ ವಿಚಾರವಾಗಿ ಸರ್ಕಾರಕ್ಕೆ  ಒಂದು ವಾರ ಗಡುವು ನೀಡುತ್ತೇವೆ. ಒಂದು ವಾರ ಗಡುವು ನಂತರ ಅಮಾನತು ಅದೇಶವನ್ನ ವಾಪಸ್ಸು ತೆಗೆದುಕೊಳ್ಳಬೇಕು. ಒಂದು ವೇಳೆ ತೆಗೆದುಕೊಳ್ಳದೆ ಇದ್ದರೆ ರಾಜ್ಯಾದ್ಯಂತ ನಮ್ಮ ಸಮುದಾಯದವರು ಸರ್ಕಾರದ ವಿರುದ್ದ ಹೋರಾಟ ಮಾಡಬೇಕಾಗುತ್ತದೆ ಎಂದು ದ್ಯಾವಪ್ಪನಾಯಕ ಎಚ್ಚರಿಕೆ ನೀಡಿದ್ದಾರೆ.<img decoding="async" class="aligncenter size-full wp-image-139872" src="https://www.justkannada.in/wp-content/uploads/2025/05/TOP-BANNER-01.png" alt="vtu" width="730" height="90" srcset="https://www.justkannada.in/wp-content/uploads/2025/05/TOP-BANNER-01.png 730w, https://www.justkannada.in/wp-content/uploads/2025/05/TOP-BANNER-01-300x37.png 300w, https://www.justkannada.in/wp-content/uploads/2025/05/TOP-BANNER-01-150x18.png 150w, https://www.justkannada.in/wp-content/uploads/2025/05/TOP-BANNER-01-696x86.png 696w, https://www.justkannada.in/wp-content/uploads/2025/05/TOP-BANNER-01-600x74.png 600w" sizes="(max-width: 730px) 100vw, 730px" /></p>
<p>Key words: B. Dayanand, suspension, condemned, Mysore, Warning, Protest</p>
<p>The post <a href="https://www.justkannada.in/b-dayanand-mysore/">ಬಿ.ದಯಾನಂದ್ ಅಮಾನತಿಗೆ ಖಂಡನೆ: ಸಸ್ಪಂಡ್ ಆದೇಶ ವಾಪಸ್ ಪಡೆಯದಿದ್ದರೇ ಹೋರಾಟದ ಎಚ್ಚರಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸಚಿವ ಜಮೀರ್ ಹೇಳಿಕೆಗೆ ಕಾಂಗ್ರೆಸ್ ಶಾಸಕರಿಂದಲೇ ಖಂಡನೆ</title>
		<link>https://www.justkannada.in/minister-jameer-statement-condemned-congress-mla/</link>
		
		<dc:creator><![CDATA[prashanth]]></dc:creator>
		<pubDate>Tue, 12 Nov 2024 12:57:29 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[condemned]]></category>
		<category><![CDATA[congress]]></category>
		<category><![CDATA[Jameer]]></category>
		<category><![CDATA[minister]]></category>
		<category><![CDATA[MLA]]></category>
		<category><![CDATA[statement]]></category>
		<guid isPermaLink="false">https://www.justkannada.in/?p=131955</guid>

					<description><![CDATA[<p>ಮಂಡ್ಯ,ನವೆಂಬರ್,12,2024 (www.justkannada.in): ಕೇಂದ್ರ ಸಚಿವ ಹೆಚ್.‌ಡಿ ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣರಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಶಾಸಕ ಗಣಿಗ ರವಿಕುಮಾರ್,  ಜಮೀರ್ ಅಹ್ಮದ್ ಖಾನ್ ಈ ರೀತಿಯಾಗಿ ಕರೆಯೋದು ಅವರ ಘನತೆಗೆ ಶೋಭೆ ತರಲ್ಲ. ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಬಣ್ಣದ ಕುರಿತು ಸಚಿವ ಜಮೀರ್ ಮಾತನಾಡಿರೋದು ತಪ್ಪು. ಜನಪ್ರತಿನಿಧಿಗಳಾದ ಮೇಲೆ ಮಾತಿನಲ್ಲಿ ಹಿಡಿತವಿರಬೇಕು. ಯಾರು ಯಾವುದೇ [&#8230;]</p>
<p>The post <a href="https://www.justkannada.in/minister-jameer-statement-condemned-congress-mla/">ಸಚಿವ ಜಮೀರ್ ಹೇಳಿಕೆಗೆ ಕಾಂಗ್ರೆಸ್ ಶಾಸಕರಿಂದಲೇ ಖಂಡನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ನವೆಂಬರ್,12,2024 (<a href="http://www.justkannada.in">www.justkannada.in</a>): </strong>ಕೇಂದ್ರ ಸಚಿವ ಹೆಚ್.‌ಡಿ ಕುಮಾರಸ್ವಾಮಿಯವರನ್ನು ಕರಿಯ ಎಂದು ಕರೆದು ವಿವಾದಕ್ಕೆ ಕಾರಣರಾಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ದ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಶಾಸಕ ಗಣಿಗ ರವಿಕುಮಾರ್,  ಜಮೀರ್ ಅಹ್ಮದ್ ಖಾನ್ ಈ ರೀತಿಯಾಗಿ ಕರೆಯೋದು ಅವರ ಘನತೆಗೆ ಶೋಭೆ ತರಲ್ಲ. ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಅವರ ಬಣ್ಣದ ಕುರಿತು ಸಚಿವ ಜಮೀರ್ ಮಾತನಾಡಿರೋದು ತಪ್ಪು. ಜನಪ್ರತಿನಿಧಿಗಳಾದ ಮೇಲೆ ಮಾತಿನಲ್ಲಿ ಹಿಡಿತವಿರಬೇಕು. ಯಾರು ಯಾವುದೇ ವ್ಯಕ್ತಿಯನ್ನು ಅವರ ಬಣ್ಣದಿಂದ ನಿಂದಿಸಬಾರದು. ಆ ರೀತಿ ಕರೆದಿರೋದು ತಪ್ಪು ಎಂದು ಖಂಡಿಸಿದ್ದಾರೆ.<img loading="lazy" decoding="async" class="aligncenter size-full wp-image-114404" src="https://www.justkannada.in/wp-content/uploads/2023/10/ravikumar-ganiga.jpg" alt="" width="500" height="540" srcset="https://www.justkannada.in/wp-content/uploads/2023/10/ravikumar-ganiga.jpg 500w, https://www.justkannada.in/wp-content/uploads/2023/10/ravikumar-ganiga-278x300.jpg 278w" sizes="auto, (max-width: 500px) 100vw, 500px" /></p>
<p>ಕರಿಯಣ್ಣ, ಕುಳ್ಳಣ್ಣ ಅಂತ ವೈಯಕ್ತಿಕವಾಗಿ ಮಾತನಾಡಿಕೊಳ್ಳುತ್ತಿದ್ದೆವು ಅಂತ ಅವರೇ ಹೇಳಿದ್ದಾರೆ. ಜಮೀರ್ ಅವರು ಮಾತನಾಡಿರೋದು ತಪ್ಪು. ಕೆಲವೊಮ್ಮೆ ಜನಪ್ರತಿನಿಧಿಗಳಿಗೆ ಮಾತಿನ ಮೇಲೆ ಹಿಡಿತ ಇರಬೇಕು. ನಿಂದನೆಗೂ ಕಾಂಗ್ರೆಸ್ ಗೂ ಯಾವುದೇ ಸಂಬಂಧವಿಲ್ಲ. ಟೀಕೆ ಟಿಪ್ಪಣಿ ಮೇಲೆ ಚುನಾವಣೆ ನಿರ್ಧಾರವಾಗಲ್ಲ ಎಂದು ರವಿಕುಮಾರ್ ಗಣಿಗ ತಿಳಿಸಿದರು.</p>
<p>Key words: Minister, Jameer,  statement, condemned, Congress, MLA</p>
<p>The post <a href="https://www.justkannada.in/minister-jameer-statement-condemned-congress-mla/">ಸಚಿವ ಜಮೀರ್ ಹೇಳಿಕೆಗೆ ಕಾಂಗ್ರೆಸ್ ಶಾಸಕರಿಂದಲೇ ಖಂಡನೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಟಾಪನೆ  ಮೈಸೂರಿಗೆ ಮಾಡಿದ ಅವಮಾನ- ಅರಸು ಸಮಾಜದ ಮುಖಂಡರಿಂದ ಖಂಡನೆ.</title>
		<link>https://www.justkannada.in/install-statue-insult-mysore-condemned-arasu-samaj-leaders/</link>
		
		<dc:creator><![CDATA[prashanth]]></dc:creator>
		<pubDate>Sat, 09 Dec 2023 12:00:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Arasu Samaj]]></category>
		<category><![CDATA[condemned]]></category>
		<category><![CDATA[install- statue - insult - Mysore]]></category>
		<category><![CDATA[leaders]]></category>
		<guid isPermaLink="false">https://www.justkannada.in/?p=116378</guid>

					<description><![CDATA[<p>ಮೈಸೂರು,ಡಿಸೆಂಬರ್,9,2023(www.justkannada.in): ಮೈಸೂರು ಅರಮನೆಯ ಗನ್ ಹೌಸ್ ವೃತ್ತದ ಬಳಿ  ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಪುತ್ಥಳಿಯನ್ನ ರಾತ್ರೋ ರಾತ್ರಿ ನಿರ್ಮಾಣ ಮಾಡಿದ್ದಾರೆ. ಇದು ಮೈಸೂರಿಗೆ ಮಾಡಿದ ಅಪಮಾನ ಎಂದು ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್ ತಿಳಿಸಿದರು. ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಪುತ್ತಳಿಯನ್ನ ರಾತ್ರಿಯ ವೇಳೆ ಕದ್ದು ಪ್ರತಿಷ್ಟಾಪನೆ ಮಾಡಿರುವುದು ಅವರಿಗೆ ಮಾಡಿದ ಅಪಮಾನ. ನಮ್ಮ ರಾಜ ಮನೆತನಕ್ಕೆ ಮಾತ್ರವಲ್ಲ. ಜೆಎಸ್ ಎಸ್ ಸಂಸ್ಥೆಗೂ ಅವಮಾನ ಮಾಡಿದ್ದಾರೆ. ಯಾವುದೇ [&#8230;]</p>
<p>The post <a href="https://www.justkannada.in/install-statue-insult-mysore-condemned-arasu-samaj-leaders/">ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಟಾಪನೆ  ಮೈಸೂರಿಗೆ ಮಾಡಿದ ಅವಮಾನ- ಅರಸು ಸಮಾಜದ ಮುಖಂಡರಿಂದ ಖಂಡನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,9,2023(<a href="http://www.justkannada.in">www.justkannada.in</a>):</strong> ಮೈಸೂರು ಅರಮನೆಯ ಗನ್ ಹೌಸ್ ವೃತ್ತದ ಬಳಿ  ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಪುತ್ಥಳಿಯನ್ನ ರಾತ್ರೋ ರಾತ್ರಿ ನಿರ್ಮಾಣ ಮಾಡಿದ್ದಾರೆ. ಇದು ಮೈಸೂರಿಗೆ ಮಾಡಿದ ಅಪಮಾನ ಎಂದು ಅರಸು ಸಮಾಜದ ಮುಖಂಡ ಅಮರನಾಥ ರಾಜೇ ಅರಸ್ ತಿಳಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಶಿವರಾತ್ರಿ ರಾಜೇಂದ್ರ ಸ್ವಾಮೀಜಿಯವರ ಪುತ್ತಳಿಯನ್ನ ರಾತ್ರಿಯ ವೇಳೆ ಕದ್ದು ಪ್ರತಿಷ್ಟಾಪನೆ ಮಾಡಿರುವುದು ಅವರಿಗೆ ಮಾಡಿದ ಅಪಮಾನ. ನಮ್ಮ ರಾಜ ಮನೆತನಕ್ಕೆ ಮಾತ್ರವಲ್ಲ. ಜೆಎಸ್ ಎಸ್ ಸಂಸ್ಥೆಗೂ ಅವಮಾನ ಮಾಡಿದ್ದಾರೆ. ಯಾವುದೇ ಸ್ಪಷ್ಟ ದಾಖಲಾತಿ ಇಲ್ಲದೆ ಮೈಸೂರಿಗೆ ಅವಮಾನ ಮಾಡುವ ಕೆಲಸ ಮಾಡಿದ್ದಾರೆ. ಶ್ರೀಕಂಠದತ್ತ ಒಡೆಯರ್ ಪ್ರತಿಮೆ ನಿರ್ಮಾಣ ಮಾಡಬೇಕು. ರಾಜಮನೆತನದವರ ಪುತ್ಥಳಿ ಇಡೋದಕ್ಕೆ ಆಗಲ್ಲ ಎಂದರೆ ಚಾಮುಂಡೇಶ್ವರಿ ಪ್ರತಿಮೆ ಇಡಬೇಕು ಎಂದು ಹೇಳಿದರು.<img loading="lazy" decoding="async" class="aligncenter size-full wp-image-116379" src="https://www.justkannada.in/wp-content/uploads/2023/12/statue.jpg" alt="" width="500" height="444" srcset="https://www.justkannada.in/wp-content/uploads/2023/12/statue.jpg 500w, https://www.justkannada.in/wp-content/uploads/2023/12/statue-300x266.jpg 300w" sizes="auto, (max-width: 500px) 100vw, 500px" /></p>
<p><strong>ಮಠ ಬೆಳೆದಿರುವುದು ಅರಮನೆಯಿಂದ ಹೊರತು ಮಠದಿಂದ ಅರಮನೆ ಬೆಳೆದಿಲ್ಲ</strong></p>
<p>ಯಾವುದೋ ಒಂದು ಸಮಿತಿ ಸೇರಿಕೊಂಡು ಪುತ್ಥಳಿ ಇಡೋದಕ್ಕೆ ಬಿಡೋದಿಲ್ಲ ಪ್ರತಿಭಟನೆ ಮಾಡುತ್ತೇವೆ. ಸುಪ್ರೀಂ ಕೋರ್ಟ್ ನ ಆದೇಶ ಪಾಲನೆ ಮಾಡಿಲ್ಲ. ನಾವು ನ್ಯಾಯುತವಾಗಿ ಹೋರಾಟ ಮಾಡುತ್ತೇವೆ. ಮಠ ಬೆಳೆದಿರುವುದು ಅರಮನೆಯಿಂದ ಹೊರತು ಮಠದಿಂದ ಅರಮನೆ ಬೆಳೆದಿಲ್ಲ. ಮೈಸೂರು ರಾಜರು ಮಾಡಿರುವ ಆಸ್ತಿ. ಪುತ್ಥಳಿ ಹಾಕಿರುವವರ ದಾಖಲೆ ಇಲ್ಲ.  ನಿರ್ಮಾಣ ಮಾಡಿದ್ದವರೇ ತೆಗಿಯಬೇಕು. ಮಠದವರು ಬಂದು ಧೈರ್ಯದಿಂದ ಹೇಳಬೇಕಿತ್ತು ಕದ್ದು ಹಾಕೋದು ಏನಿತ್ತು. ಅರಮನೆಗೆ ಮೋಸ ಆಗುತ್ತಿದೆ. ಕೋರ್ಟ್ ಆದೇಶ ಬಂದ್ರೆ ಯಾವುದೇ ಪುತ್ಥಳಿ ನಿರ್ಮಾಣಕ್ಕೆ ನಾವು ಒಪ್ಪಿಕೊಳ್ಳುತ್ತೇವೆ ಎಂದು ಅಮರನಾಥ ರಾಜೇ ಅರಸ್ ಹೇಳಿದರು.</p>
<p><strong>ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಮ್ಮ ಹೋರಾಟ- ಜಯದೇವರಾಜೇ ಅರಸ್</strong></p>
<p>ಈ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಜಯದೇವರಾಜೇ ಅರಸ್, ಈಗಲೂ ಕೂಡ ಈ ವೃತ್ತವನ್ನ ಗನ್ ಹೌಸ್ ವೃತ್ತ ಎಂದೇ ಕರೆಯುತ್ತಾರೆ. ಅರಮನೆ ಸುತ್ತಮುತ್ತ ಮಹಾರಾಜರ ಪ್ರತಿಮೆ ಪ್ರತಿಷ್ಠಾಪನೆ ಮಾಡಲಾಗಿದೆ. ಇಲ್ಲಿಯೂ ಸಹ ಶ್ರೀಕಂಠ ದತ್ತ ನರಸಿಂಹರಾಜ ಒಡೆಯರ್ ಪ್ರತಿಮೆ ನಿರ್ಮಾಣ ಆಗಬೇಕು ಎಂಬುದು ನಮ್ಮ ಬಯಕೆ. ಪ್ರತಿಮೆ ಸ್ಥಾಪನೆ ವಿಚಾರ ಕೋರ್ಟ್ ನಲ್ಲಿದೆ. ಜಿಲ್ಲಾ ಸಮಿತಿ ಹಾಗೂ ಜಿಲ್ಲಾಡಳಿತ ನಿರ್ಲಕ್ಷದಿಂದ ಈ ವಿವಾದ ಎಬ್ಬಿದೆ. ರಾತ್ರೋ ರಾತ್ರಿ ರಾಜೇಂದ್ರ ಶ್ರೀಗಳ ಪ್ರತಿಮೆ ಸ್ಥಾಪನೆ ಮಾಡುವ ಮೂಲಕ ಅವರಿಗೆ ಅವಮಾನ ಮಾಡಲಾಗಿದೆ. ಈ ವಿಷಯವಾಗಿ ನಾವು ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡುತ್ತೇವೆ. ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ನಮ್ಮ ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.</p>
<p><strong>ಎರಡು ಸಮುದಾಯಗಳು ಕುಳಿತು ಸಮಸ್ಯೆ ಬಗೆಹರಿಸಬೇಕು- ಎಲ್.ನಾಗೇಂದ್ರ</strong></p>
<p>ಇನ್ನು ಗನ್ ಹೌಸ್ ವೃತ್ತದಲ್ಲಿ ಶಿವರಾತ್ರಿ ರಾಜೇಂದ್ರ ಶ್ರೀಗಳ ಪ್ರತಿಮೆ ಸ್ಥಾಪನೆ ವಿಚಾರ ಕುರಿತು ಮೈಸೂರಿನಲ್ಲಿ ಪ್ರತಿಕ್ರಿಯಿಸಿರುವ ಮಾಜಿ ಶಾಸಕ ಎಲ್ ನಾಗೇಂದ್ರ, ಇದರ ಬಗ್ಗೆ ಹೆಚ್ಚಾಗಿ ಮಾತನಾಡಲು ಬಯಸಲ್ಲ. ಎರಡು ಸಮುದಾಯಗಳು ಕುಳಿತು ಸಮಸ್ಯೆ ಬಗೆಹರಿಸಬೇಕು. ಅದನ್ನ ಬಿಟ್ಟು ಬೀದಿಗಿಳಿಯಬಾರದು. ರಾಜೇಂದ್ರ ಶ್ರೀಗಳ ಕೊಡುಗೆ ಸಹ ಸಮಾಜಕ್ಕೆ ಅಪಾರ. ಶ್ರೀಗಳು ತ್ರಿವಿದ ದಾಸೋಹಿಗಳು. ಅಕ್ಷರ, ಅನ್ನ ,ವಸತಿ, ಆರೋಗ್ಯ ಕ್ಷೇತ್ರದಲ್ಲಿ ಶ್ರೀಗಳ ಕೊಡುಗೆ ಅತ್ಯಮೂಲ್ಯ. ಇದೆ ರೀತಿ ಮೈಸೂರು ದೊರೆಗಳ ಕೊಡುಗೆ ಕೂಡ ಅಪಾರವಾದದ್ದು. ಮೈಸೂರು ಭಾಗದ ಅಭಿವೃದ್ಧಿಗೆ ಮಹಾರಾಜರು ಹಗಲಿರುಳು ಶ್ರಮಿಸಿದ್ದಾರೆ. ಹಾಗಾಗಿ ಎರಡು ಸಮುದಾಯಗಳು ಪರಸ್ಪರ ಮಾತುಕತೆ ಮೂಲಕ ಸಮಸ್ಯೆ ಇತ್ಯರ್ಥ ಪಡಿಸಿಕೊಳ್ಳಬೇಕು ಎಂದರು.</p>
<p>Key words: install- statue &#8211; insult &#8211; Mysore- Condemned -Arasu Samaj- leaders</p>
<p>The post <a href="https://www.justkannada.in/install-statue-insult-mysore-condemned-arasu-samaj-leaders/">ರಾತ್ರೋರಾತ್ರಿ ಪ್ರತಿಮೆ ಪ್ರತಿಷ್ಟಾಪನೆ  ಮೈಸೂರಿಗೆ ಮಾಡಿದ ಅವಮಾನ- ಅರಸು ಸಮಾಜದ ಮುಖಂಡರಿಂದ ಖಂಡನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಅಧಿಕಾರಿಗಳ ಜೊತೆ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಮಾಡಿದ್ದು ಖಂಡನೀಯ-ಶಾಸಕ ಅಶ್ವಥ್ ನಾರಾಯಣ್.</title>
		<link>https://www.justkannada.in/randeep-singh-surjewala-meeting-officials-condemned-mla-ashwath-narayan/</link>
		
		<dc:creator><![CDATA[JK Desk]]></dc:creator>
		<pubDate>Wed, 14 Jun 2023 05:51:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Ashwath Narayan]]></category>
		<category><![CDATA[condemned]]></category>
		<category><![CDATA[MLA]]></category>
		<category><![CDATA[Randeep Singh Surjewala - meeting – officials]]></category>
		<guid isPermaLink="false">https://www.justkannada.in/?p=108445</guid>

					<description><![CDATA[<p>ಬೆಂಗಳೂರು,ಜೂನ್,14,2023(www.justkannada.in): ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಿನ್ನೆ ನಡೆದ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ  ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ. ಈ ಕುರಿತು ಮಾತನಾಡಿರುವ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್, ಕಾಂಗ್ರೆಸ್ ವರಿಷ್ಠರು ಅಧಿಕಾರಿಗಳ ಸಭೆ ಮಾಡಿರುವುದು ಖಂಡನೀಯ.  ಕಾಂಗ್ರೆಸ್ ನವರ ನಿಜವಾದ ಉದ್ದೇಶ ಏನು ಅಂತಾ ಗೊತ್ತಾಗುತ್ತಿಲ್ಲ ಅಧಿಕಾರಿಗಳ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಭಾಗವಹಿಸುವಂತಿಲ್ಲ.  ಸಭೆಯಲ್ಲಿ ಸುರ್ಜೇವಾಲ ಭಾಗವಹಿಸಿದ್ದು ಕಾನೂನು ಉಲ್ಲಂಘನೆ ಎಂದರು. [&#8230;]</p>
<p>The post <a href="https://www.justkannada.in/randeep-singh-surjewala-meeting-officials-condemned-mla-ashwath-narayan/">ಅಧಿಕಾರಿಗಳ ಜೊತೆ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಮಾಡಿದ್ದು ಖಂಡನೀಯ-ಶಾಸಕ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜೂನ್,14,2023(<a href="http://www.justkannada.in">www.justkannada.in</a>):</strong> ಬಿಬಿಎಂಪಿ ಚುನಾವಣೆ ತಯಾರಿ ಸಂಬಂಧ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ನಿನ್ನೆ ನಡೆದ ಸಭೆ ವಿಚಾರಕ್ಕೆ ಸಂಬಂಧಿಸಿದಂತೆ  ಬಿಜೆಪಿ ನಾಯಕರು ಟೀಕೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್, ಕಾಂಗ್ರೆಸ್ ವರಿಷ್ಠರು ಅಧಿಕಾರಿಗಳ ಸಭೆ ಮಾಡಿರುವುದು ಖಂಡನೀಯ.  ಕಾಂಗ್ರೆಸ್ ನವರ ನಿಜವಾದ ಉದ್ದೇಶ ಏನು ಅಂತಾ ಗೊತ್ತಾಗುತ್ತಿಲ್ಲ ಅಧಿಕಾರಿಗಳ ಸಭೆಯಲ್ಲಿ ಪಕ್ಷದ ಪದಾಧಿಕಾರಿಗಳು ಭಾಗವಹಿಸುವಂತಿಲ್ಲ.  ಸಭೆಯಲ್ಲಿ ಸುರ್ಜೇವಾಲ ಭಾಗವಹಿಸಿದ್ದು ಕಾನೂನು ಉಲ್ಲಂಘನೆ ಎಂದರು.<img loading="lazy" decoding="async" class="aligncenter size-full wp-image-99910" src="https://www.justkannada.in/wp-content/uploads/2022/11/ashwath-narayan.jpg" alt="" width="500" height="332" srcset="https://www.justkannada.in/wp-content/uploads/2022/11/ashwath-narayan.jpg 500w, https://www.justkannada.in/wp-content/uploads/2022/11/ashwath-narayan-300x199.jpg 300w" sizes="auto, (max-width: 500px) 100vw, 500px" /></p>
<p>ಸುರ್ಜೇವಾಲ ಪರ್ಸೆಂಟೇಜ್ ಡೀಲ್ ಗೇನೋ ಸಭೇ ನಡೆಸಿರಬಹುದು ಎಂದು ಅಶ್ವಥ್ ನಾರಾಯಣ್ ವ್ಯಂಗ್ಯವಾಡಿದರು.</p>
<p>Key words: Randeep Singh Surjewala &#8211; meeting – officials-condemned-MLA- Ashwath Narayan.</p>
<p>The post <a href="https://www.justkannada.in/randeep-singh-surjewala-meeting-officials-condemned-mla-ashwath-narayan/">ಅಧಿಕಾರಿಗಳ ಜೊತೆ ರಣದೀಪ್ ಸಿಂಗ್ ಸುರ್ಜೇವಾಲ ಸಭೆ ಮಾಡಿದ್ದು ಖಂಡನೀಯ-ಶಾಸಕ ಅಶ್ವಥ್ ನಾರಾಯಣ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೀಸಲಾತಿ ನೀಡಲು ಈಗಲೂ ಸಿಎಂ ಬದ್ಧ- ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ಖಂಡಿಸಿದ ಸಚಿವ ಸಿಸಿ ಪಾಟೀಲ್.</title>
		<link>https://www.justkannada.in/cm-reservation-minister-cc-patil-condemned-jayamruthyunjaya-swamijis-protest/</link>
		
		<dc:creator><![CDATA[JK Desk]]></dc:creator>
		<pubDate>Sat, 14 Jan 2023 05:47:14 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM–reservation- Minister -CC Patil]]></category>
		<category><![CDATA[condemned]]></category>
		<category><![CDATA[Jayamruthyunjaya Swamiji's]]></category>
		<category><![CDATA[protest]]></category>
		<guid isPermaLink="false">https://www.justkannada.in/?p=102351</guid>

					<description><![CDATA[<p>ಬೆಂಗಳೂರು,ಜನವರಿ,14,2023(www.justkannada.in): ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಕೇ ಬೇಕು ಎಂದು ಹಠ ಹಿಡಿದು ಪ್ರತಿಭಟನೆಗೆ ಕುಳಿತಿರುವ ಜಯಮೃತ್ಯುಂಜ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ. ಈ ಕುರಿತು ಮಾತನಾಡಿರುವ ಸಚಿವ ಸಿಸಿ ಪಾಟೀಲ್, ಮೀಸಲಾತಿ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಈಗಲೂ ಬದ್ಧರಿದ್ದಾರೆ. ಆದರೆ ನಿನ್ನೆ ಸಿಎಂ ನಿವಾಸದ ಬಳಿ  ಜಯಮೃತ್ಯುಂಜ ಸ್ವಾಮೀಜಿ ಮಾಡಿದ ಪ್ರತಿಭಟನೆಯನ್ನ ಖಂಡಿಸುತ್ತೇನೆ. ಪ್ರತಿಭಟನೆಯ ವೇಳೆ ಸಿಎಂ ಪ್ರತಿಕೃತಿ ದಹನ ಮಾಡಿದನ್ನ ಖಂಡಿಸುತ್ತೇನೆ ಎಂದರು. [&#8230;]</p>
<p>The post <a href="https://www.justkannada.in/cm-reservation-minister-cc-patil-condemned-jayamruthyunjaya-swamijis-protest/">ಮೀಸಲಾತಿ ನೀಡಲು ಈಗಲೂ ಸಿಎಂ ಬದ್ಧ- ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ಖಂಡಿಸಿದ ಸಚಿವ ಸಿಸಿ ಪಾಟೀಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜನವರಿ,14,2023(<a href="http://www.justkannada.in">www.justkannada.in</a>):</strong> ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಬೇಕೇ ಬೇಕು ಎಂದು ಹಠ ಹಿಡಿದು ಪ್ರತಿಭಟನೆಗೆ ಕುಳಿತಿರುವ ಜಯಮೃತ್ಯುಂಜ ಸ್ವಾಮೀಜಿ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಕಿಡಿಕಾರಿದ್ದಾರೆ.</p>
<p><img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಸಚಿವ ಸಿಸಿ ಪಾಟೀಲ್, ಮೀಸಲಾತಿ ನೀಡಲು ಸಿಎಂ ಬಸವರಾಜ ಬೊಮ್ಮಾಯಿ ಈಗಲೂ ಬದ್ಧರಿದ್ದಾರೆ. ಆದರೆ ನಿನ್ನೆ ಸಿಎಂ ನಿವಾಸದ ಬಳಿ  ಜಯಮೃತ್ಯುಂಜ ಸ್ವಾಮೀಜಿ ಮಾಡಿದ ಪ್ರತಿಭಟನೆಯನ್ನ ಖಂಡಿಸುತ್ತೇನೆ. ಪ್ರತಿಭಟನೆಯ ವೇಳೆ ಸಿಎಂ ಪ್ರತಿಕೃತಿ ದಹನ ಮಾಡಿದನ್ನ ಖಂಡಿಸುತ್ತೇನೆ ಎಂದರು.<img loading="lazy" decoding="async" class="aligncenter size-full wp-image-102352" src="https://www.justkannada.in/wp-content/uploads/2023/01/cc-patil-1.jpg" alt="" width="500" height="291" srcset="https://www.justkannada.in/wp-content/uploads/2023/01/cc-patil-1.jpg 500w, https://www.justkannada.in/wp-content/uploads/2023/01/cc-patil-1-300x175.jpg 300w" sizes="auto, (max-width: 500px) 100vw, 500px" /></p>
<p>ನನಗೆ ಟಿಕೆಟ್ ಕೊಡಲು ಸಿಎಂ ಯಾರು..? ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಳ್  ನೀಡಿದ ಹೇಳಿಕೆ ಕುರಿತು ಸಚಿವರಾದ ಸಿಸಿ ಪಾಟೀಲ್,  ನಿರಾಣಿ ಎದುರು ಸಿಎಂ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದ್ದಾರೆ  ಎನ್ನಲಾಗಿದೆ.</p>
<p>Key words: CM–reservation- Minister -CC Patil- condemned- Jayamruthyunjaya Swamiji&#8217;s -protest.</p>
<p>The post <a href="https://www.justkannada.in/cm-reservation-minister-cc-patil-condemned-jayamruthyunjaya-swamijis-protest/">ಮೀಸಲಾತಿ ನೀಡಲು ಈಗಲೂ ಸಿಎಂ ಬದ್ಧ- ಜಯಮೃತ್ಯುಂಜಯ ಸ್ವಾಮೀಜಿ ಪ್ರತಿಭಟನೆ ಖಂಡಿಸಿದ ಸಚಿವ ಸಿಸಿ ಪಾಟೀಲ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಚಿತ ವಿದ್ಯುತ್ ಯೋಜನೆ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಖಂಡನೆ.</title>
		<link>https://www.justkannada.in/former-cm-siddaramaiah-condemned-stop-free-electricity-scheme/</link>
		
		<dc:creator><![CDATA[JK Desk]]></dc:creator>
		<pubDate>Mon, 05 Sep 2022 12:40:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[condemned]]></category>
		<category><![CDATA[Electricity]]></category>
		<category><![CDATA[Former CM]]></category>
		<category><![CDATA[free]]></category>
		<category><![CDATA[Scheme]]></category>
		<category><![CDATA[Siddaramaiah]]></category>
		<category><![CDATA[stop]]></category>
		<guid isPermaLink="false">https://www.justkannada.in/?p=96101</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,5,2022(www.justkannada.in): ರಾಜ್ಯ ಸರ್ಕಾರ ಕೃಷಿ ಪಂಪ್‌ ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ. ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಹೇಳಿದ್ದಿಷ್ಟು.. ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಅರ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ [&#8230;]</p>
<p>The post <a href="https://www.justkannada.in/former-cm-siddaramaiah-condemned-stop-free-electricity-scheme/">ಉಚಿತ ವಿದ್ಯುತ್ ಯೋಜನೆ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಖಂಡನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,5,2022(<a href="http://www.justkannada.in">www.justkannada.in</a>):</strong> ರಾಜ್ಯ ಸರ್ಕಾರ ಕೃಷಿ ಪಂಪ್‌ ಸೆಟ್‌ಗಳಿಗೆ ನೀಡುತ್ತಿದ್ದ ಉಚಿತ ವಿದ್ಯುತ್ ಪೂರೈಕೆಯನ್ನು ಕಡಿಮೆ ಮಾಡಿ ಮೀಟರ್ ಅಳವಡಿಸಲು ಹೊರಟಿರುವುದು ಮತ್ತು ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಸ್ಥಗಿತಗೊಳಿಸಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಸಿದ್ದರಾಮಯ್ಯ ಹೇಳಿದ್ದಿಷ್ಟು..</p>
<p>ವಿದ್ಯುತ್ ಕ್ಷೇತ್ರವನ್ನು ಖಾಸಗಿಯವರಿಗೆ ಅರ್ಪಿಸುವ ಸಲುವಾಗಿ ಕೇಂದ್ರ ಸರ್ಕಾರ ಕಾಯ್ದೆ ತಂದಿದೆ. ಈ ಕಾಯ್ದೆ ಜಾರಿ ಆಗುವ ಮೊದಲೇ ರಾಜ್ಯ ಸರ್ಕಾರ ಪಂಪ್‌ ಸೆಟ್‌ ಗಳಿಗೆ ನೀಡಲಾಗುತ್ತಿದ್ದ ವಿದ್ಯುತ್ತನ್ನು ನಿಲ್ಲಿಸಿದೆ.</p>
<p>ಹಾಗೆಯೇ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಠ ವರ್ಗಗಳ ಏಳಿಗೆ ಬಗ್ಗೆಯೂ ಪುಟಗಟ್ಟಲೆ ಜಾಹೀರಾತು ನೀಡಲಾಗಿತ್ತು. ಆದರೆ, ಬಿಪಿಎಲ್ ಕಾರ್ಡ್ ಹೊಂದಿರುವ ಬಡತನ ರೇಖೆಗಿಂತ ಕೆಳಗಿರುವ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಲ್ಲಿಸುವಂತೆ ಸೆಪ್ಟೆಂಬರ್ 3 ರಂದು ಸರ್ಕಾರ ಆದೇಶ ಹೊರಡಿಸಿದೆ.</p>
<p>ಈ ಮೂಲಕ ರೈತ ಮತ್ತು ದಲಿತ ಸಮುದಾಯಗಳ ವಿಚಾರದಲ್ಲಿ ಡಬ್ಬಲ್ ಎಂಜಿನ್ ಸರ್ಕಾರ ಡಬ್ಬಲ್ ದ್ರೋಹ ಎಸಗಿದೆ. ದೇಶದ ಆಸ್ತಿಯನ್ನು ಖಾಸಗಿಯವರಿಗೆ ಮಾರಾಟ ಮಾಡುವುದೇ ಡಬ್ಬಲ್ ಎಂಜಿನ್ ಸರ್ಕಾರದ ಸಾಧನೆಯಾಗಿಬಿಟ್ಟಿದೆ.<img loading="lazy" decoding="async" class="aligncenter size-full wp-image-70271" src="https://www.justkannada.in/wp-content/uploads/2021/07/siddaramaiah-9.jpg" alt="" width="650" height="400" /></p>
<p>ಪ್ರಧಾನಿ ಮೋದಿ ಅವರು ರಾಜ್ಯಕ್ಕೆ ಬಂದು ಜನೋದ್ಧಾರದ ಭಾಷಣ ಮಾಡಿ ಹೋದ ಬೆನ್ನಲ್ಲೇ ಸರ್ಕಾರ ಈ ಎರಡು ಜನಾದ್ರೋಹದ ತೀರ್ಮಾನಗಳನ್ನು ತೆಗೆದುಕೊಳ್ಳುವ ಮೂಲಕ ಪ್ರಧಾನಿ ಮೋದಿ ಅವರ ಭಾಷಣಗಳೆಲ್ಲಾ ಪೂರ್ತಿ ಬೋಗಸ್ ಎನ್ನುವುದನ್ನು ರಾಜ್ಯ ಸರ್ಕಾರ ಒಪ್ಪಿಕೊಂಡಂತಾಗಿದೆ. ಇದಕ್ಕಿಂತ ದೊಡ್ಡ ಜನದ್ರೋಹ ಮತ್ತೊಂದು ಇರಲಾರದು. ರೈತ ಸಮುದಾಯಕ್ಕೆ ಸರ್ಕಾರ ನೀಡುವ ಯಾವ ಸವಲತ್ತುಗಳು ಮತ್ತು ರಿಯಾಯ್ತಿ, ವಿನಾಯ್ತಿಗಳನ್ನೂ ಉಚಿತ ಎಂದು ಭಾವಿಸಲೇಬಾರದು.  ‘ಸರ್ಕಾರವೇ ರೈತರ ಸಾಲಗಾರ’ ಎಂದು ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರು ಪದೇ ಪದೇ ಹೇಳುತ್ತಿದ್ದರು. ನಾನೂ ಕೂಡ ಈ ಮಾತನ್ನು ಪೂರ್ತಿಯಾಗಿ ಸಮರ್ಥಿಸುತ್ತೇನೆ. ಹೀಗಾಗಿ ಈ ತಕ್ಷಣದಿಂದಲೇ ಸರ್ಕಾರ ತನ್ನ ಜನದ್ರೋಹಿ, ರೈತ ವಿರೋಧಿ ಕೃತ್ಯವನ್ನು ನಿಲ್ಲಿಸಬೇಕು. ಪಂಪ್‌ ಸೆಟ್‌ ಗಳಿಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ವ್ಯವಸ್ಥೆಯನ್ನು ಮೊದಲಿಗಿಂತ ಹೆಚ್ಚು ಸಮರ್ಪಕವಾಗಿ ಜಾರಿಗೊಳಿಸಬೇಕು.  ಇಲ್ಲದಿದ್ದರೆ ರೈತ ಸಮುದಾಯದ ಹೊಟ್ಟೆಯ ಸಿಟ್ಟು ನಿಮ್ಮನ್ನು ಸುಡುತ್ತದೆ ಎಂದು ಸಿದ್ದರಾಮಯ್ಯ ಅವರು ಎಚ್ಚರಿಸಿದ್ದಾರೆ.</p>
<p>ಹಾಗೆಯೇ ಪರಿಶಿಷ್ಠ ಜಾತಿ ಮತ್ತು ಪಂಗಡದ ಕುಟುಂಬಗಳಿಗೆ ಮಾಸಿಕ 75 ಯೂನಿಟ್‌ ಗಳವರೆಗೆ ನೀಡಲಾಗುತ್ತಿದ್ದ ಉಚಿತ ವಿದ್ಯುತ್ ಯೋಜನೆಯನ್ನು ಮುಂದುವರೆಸಬೇಕು. ಎಂದು ಅವರು ಆಗ್ರಹಿಸಿದ್ದಾರೆ.</p>
<p>ವಿದ್ಯುತ್ ಸೋರಿಕೆಯನ್ನು ತಡೆಗಟ್ಟಲು ಕಟ್ಟು ನಿಟ್ಟಿನ ವೈಜ್ಞಾನಿಕ ಕ್ರಮಗಳನ್ನು ತೆಗೆದುಕೊಳ್ಳಬೇಕು, ಬೃಹತ್ ಕಂಪನಿಗಳು ಉಳಿಸಿಕೊಂಡಿರುವ ದೊಡ್ಡ ಪ್ರಮಾಣದ ಬಾಕಿಯನ್ನು ವಸೂಲಿ ಮಾಡಬೇಕು. ಇಲಾಖೆಯ ಭ್ರಷ್ಟಾಚಾರವನ್ನು ಹದ್ದುಬಸ್ತಿಗೆ ತರುವ ಬಗ್ಗೆ ಹೆಚ್ಚು ಗಮನ ಕೊಡಬೇಕಾದ ಸರ್ಕಾರ ರೈತರು ಮತ್ತು ಎಸ್‌ಸಿ/ಎಸ್‌ಟಿ ಸಮುದಾಯವನ್ನು ತನ್ನ ಲೋಪಗಳಿಗೆ ಹೊಣೆ ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದು ಅತ್ಯಂತ ನಾಚಿಕೆಗೇಡಿನ ಕ್ರಮ.</p>
<p>ಈ ಕೂಡಲೇ ಇಂಥ ಅನಾಗರಿಕ ಧೋರಣೆಯನ್ನು ನಿಲ್ಲಿಸಿ ವಿದ್ಯುತ್ ಯೋಜನೆಯನ್ನು ಮುಂದುವರೆಸಬೇಕು ಎಂದು ಸಿದ್ದರಾಮಯ್ಯ  ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.</p>
<p>Key words: Former CM -Siddaramaiah -condemned –stop- free -electricity -scheme.</p>
<p>The post <a href="https://www.justkannada.in/former-cm-siddaramaiah-condemned-stop-free-electricity-scheme/">ಉಚಿತ ವಿದ್ಯುತ್ ಯೋಜನೆ ಸ್ಥಗಿತಗೊಳಿಸಿದ ಸರ್ಕಾರದ ನಡೆಗೆ ಮಾಜಿ ಸಿಎಂ ಸಿದ್ಧರಾಮಯ್ಯ ಖಂಡನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ಸೈಕಲ್  ಸವಾರಿ ಮಾಡಿ ವಾಟಾಳ್ ನಾಗರಾಜ್ ವಿಶೇಷ ಪ್ರತಿಭಟನೆ.</title>
		<link>https://www.justkannada.in/petrol-diesel-price-hike-condemned-vatal-nagaraj-protest/</link>
		
		<dc:creator><![CDATA[JK Desk]]></dc:creator>
		<pubDate>Thu, 10 Jun 2021 08:04:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[condemned]]></category>
		<category><![CDATA[Diesel]]></category>
		<category><![CDATA[hike.]]></category>
		<category><![CDATA[petrol]]></category>
		<category><![CDATA[price]]></category>
		<category><![CDATA[protest]]></category>
		<category><![CDATA[Vatal Nagaraj]]></category>
		<guid isPermaLink="false">https://www.justkannada.in/?p=67476</guid>

					<description><![CDATA[<p>ಮೈಸೂರು,ಜೂನ್,10,2021(www.justkannada.in): ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೈಕಲ್ ನಲ್ಲಿ ಸವಾರಿ  ಮಾಡುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು. ನಗರದ ಹಾರ್ಡಿಂಗ್ ವೃತ್ತದ ಬಳಿ ಸೈಕಲ್ ನಲ್ಲಿ ಸವಾರಿ ಆರಂಭಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಬೆಲೆ ಏರಿಕೆ ಮಾಡಿ ಪ್ಯಾಕೇಜ್ ಲಕೇಜ್ ಅಂತ ಘೋಷಣೆ ಮಾಡೋದು. ಬೆಲೆ ಏರಿಕೆಯಿಂದ ದೇಶದ ಜನರ ಬೆನ್ನು ಮೂಳೆ ಮುರಿದಿದೆ. ಜನ ಕೇಂದ್ರದ ನೀತಿ ವಿರೋಧಿಸಿ ಜನ ಹೋರಾಟ ಮಾಡಬೇಕು. ಜೈಲಿಗೆ ಹೋಗಬೇಕು. [&#8230;]</p>
<p>The post <a href="https://www.justkannada.in/petrol-diesel-price-hike-condemned-vatal-nagaraj-protest/">ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ಸೈಕಲ್  ಸವಾರಿ ಮಾಡಿ ವಾಟಾಳ್ ನಾಗರಾಜ್ ವಿಶೇಷ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜೂನ್,10,2021(<a href="https://www.justkannada.in">www.justkannada.in</a>):</strong> ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಯನ್ನ ಖಂಡಿಸಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಸೈಕಲ್ ನಲ್ಲಿ ಸವಾರಿ  ಮಾಡುವ ಮೂಲಕ ವಿಭಿನ್ನ ಪ್ರತಿಭಟನೆ ನಡೆಸಿದರು.<img loading="lazy" decoding="async" class="aligncenter size-full wp-image-53142" src="https://www.justkannada.in/wp-content/uploads/2021/01/jk.jpg" alt="jk" width="640" height="640" /></p>
<p>ನಗರದ ಹಾರ್ಡಿಂಗ್ ವೃತ್ತದ ಬಳಿ ಸೈಕಲ್ ನಲ್ಲಿ ಸವಾರಿ ಆರಂಭಿಸಿ ಪ್ರತಿಭಟನೆ ನಡೆಸಿದ ವಾಟಾಳ್ ನಾಗರಾಜ್, ಬೆಲೆ ಏರಿಕೆ ಮಾಡಿ ಪ್ಯಾಕೇಜ್ ಲಕೇಜ್ ಅಂತ ಘೋಷಣೆ ಮಾಡೋದು. ಬೆಲೆ ಏರಿಕೆಯಿಂದ ದೇಶದ ಜನರ ಬೆನ್ನು ಮೂಳೆ ಮುರಿದಿದೆ. ಜನ ಕೇಂದ್ರದ ನೀತಿ ವಿರೋಧಿಸಿ ಜನ ಹೋರಾಟ ಮಾಡಬೇಕು. ಜೈಲಿಗೆ ಹೋಗಬೇಕು. ಜನಸಾಮಾನ್ಯರಿಗೆ ಬಾರಿ ತೊಂದರೆ ಆಗುತ್ತಿದೆ, ಇದು ಒಳ್ಳೆಯದಲ್ಲ. ಎಂಪಿ ಮತ್ತು ಎಂಎಲ್ಎಗಳು ಏನು ಮಾಡುತ್ತಿದ್ದಾರೆ.? ನಿಮಗೆ ಜವಾಬ್ದಾರಿ ಗೌರವ ಇದ್ದರೆ ಪ್ರಧಾನಿ ವಿರುದ್ಧ ನಿಂತು ಒತ್ತಾಯ ಮಾಡಬೇಕು. ಪಾರ್ಲಿಮೆಂಟ್ ಸದಸ್ಯರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡುವಂತೆ ವಾಟಾಳ್ ನಾಗರಾಜ್ ಒತ್ತಾಯ ಮಾಡಿದರು.<img loading="lazy" decoding="async" class="aligncenter size-medium wp-image-67477" src="https://www.justkannada.in/wp-content/uploads/2021/06/vatal-3-257x300.jpg" alt="" width="257" height="300" /></p>
<p><strong>ಪಿಯುಸಿ ಎಸ್ಎಸ್ಎಲ್ಸಿ  ವಿದ್ಯಾರ್ಥಿಗಳನ್ನ ಪಾಸ್ ಮಾಡಿ.</strong></p>
<p>ಪಿಯುಸಿ ಎಸ್ಎಸ್ಎಲ್ಸಿ  ವಿದ್ಯಾರ್ಥಿಗಳನ್ನ ಪಾಸ್ ಮಾಡುವಂತೆ  ಸರ್ಕಾರಕ್ಕೆ  ಆಗ್ರಹಿಸಿದ ವಾಟಾಳ್ ನಾಗರಾಜ್, ವಿದ್ಯಾರ್ಥಿಗಳಿಗೆ ಬೇರೆ ಬೇರೆ ಪರೀಕ್ಷೆ ನಡೆಸಿ ತೊಂದರೆ ಕೊಡುತ್ತಿದ್ದೀರಿ. ಡಿಗ್ರಿ. ಡಿಪ್ಲೊಮಾ. ವಿದ್ಯಾರ್ಥಿಗಳನ್ನ ಪಾಸ್ ಮಾಡಬೇಕು. SSLC ಯಿಂದ ಡಿಗ್ರಿ. ಡಿಪ್ಲೊಮೊವರೆಗಿನ ವಿದ್ಯಾರ್ಥಿಗಳನ್ನ ಪಾಸ್ ಮಾಡಲೇಬೇಕು. ಈ ವಿಚಾರಕ್ಕೆ ಇದೆ 15ಕ್ಕೆ ಬೆಂಗಳೂರಿನಲ್ಲಿ ವಿದ್ಯಾರ್ಥಿಗಳ ಪರವಾಗಿ ಚಳುವಳಿ ನಡೆಸುತ್ತೇನೆ ಎಂದು ವಾಟಾಳ್ ನಾಗರಾಜ್ ತಿಳಿಸಿದರು.</p>
<p>Key words: Petrol -diesel –price- hike –condemned-Vatal Nagaraj- protest</p>
<p>The post <a href="https://www.justkannada.in/petrol-diesel-price-hike-condemned-vatal-nagaraj-protest/">ಪೆಟ್ರೋಲ್ ಡೀಸೆಲ್ ಬೆಲೆ ಏರಿಕೆಗೆ ಖಂಡನೆ: ಸೈಕಲ್  ಸವಾರಿ ಮಾಡಿ ವಾಟಾಳ್ ನಾಗರಾಜ್ ವಿಶೇಷ ಪ್ರತಿಭಟನೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಪ್ರಕರಣ: ಕೃತ್ಯ ಖಂಡಿಸಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಟ್ವಿಟ್..</title>
		<link>https://www.justkannada.in/dalit-person-assault-case-cm-h-d-kumaraswamy-tweet-condemned-the-incident/</link>
		
		<dc:creator><![CDATA[JK Desk]]></dc:creator>
		<pubDate>Wed, 12 Jun 2019 05:14:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[assault case. CM H. D. Kumaraswamy]]></category>
		<category><![CDATA[condemned]]></category>
		<category><![CDATA[Dalit person]]></category>
		<category><![CDATA[incident]]></category>
		<category><![CDATA[tweet]]></category>
		<guid isPermaLink="false">https://www.justkannada.in/?p=3961</guid>

					<description><![CDATA[<p>ಚಾಮರಾಜನಗರ,ಜೂ,12,2019(www.justkannada.in): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವನ್ನ ಖಂಡಿಸಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ. ವ್ಯಕ್ತಿಯನ್ನ ಬೆತ್ತಲೆ ಮೆರವಣಿಗೆ ಮಾಡಿರುವುದು ಅಮಾನವೀಯವಾದ್ದದ್ದು. ಈ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಜಾತಿ ವೈಷಮ್ಯ ಇನ್ನು ಮುಂದುವರೆದಿರುವುದು ದುರದೃಷ್ಟಕರ ಇಂತಹ ಘಟನೆಯನ್ನ ಎಲ್ಲರೂ ವಿರೋಧಿಸಬೇಕು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ. ಜೂನ್‌ 2 ರಂದು [&#8230;]</p>
<p>The post <a href="https://www.justkannada.in/dalit-person-assault-case-cm-h-d-kumaraswamy-tweet-condemned-the-incident/">ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಪ್ರಕರಣ: ಕೃತ್ಯ ಖಂಡಿಸಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಟ್ವಿಟ್..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಚಾಮರಾಜನಗರ,ಜೂ,12,2019(<a href="https://www.justkannada.in">www.justkannada.in</a>): ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲ್ಲೂಕಿನ ಗ್ರಾಮವೊಂದರ ದಲಿತ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃತ್ಯವನ್ನ ಖಂಡಿಸಿ ಸಿಎಂ ಹೆಚ್,ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.</p>
<p>ವ್ಯಕ್ತಿಯನ್ನ ಬೆತ್ತಲೆ ಮೆರವಣಿಗೆ ಮಾಡಿರುವುದು ಅಮಾನವೀಯವಾದ್ದದ್ದು. ಈ ಸಂಬಂಧ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದೇನೆ. ಜಾತಿ ವೈಷಮ್ಯ ಇನ್ನು ಮುಂದುವರೆದಿರುವುದು ದುರದೃಷ್ಟಕರ ಇಂತಹ ಘಟನೆಯನ್ನ ಎಲ್ಲರೂ ವಿರೋಧಿಸಬೇಕು ಎಂದು ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವಿಟ್ ಮಾಡಿದ್ದಾರೆ.</p>
<p>ಜೂನ್‌ 2 ರಂದು ಈ ಘಟನೆ ನಡೆದಿದ್ದು, ಸಾಮಾಜಿಕ ತಾಣಗಳಲ್ಲಿ ಅಮಾನವೀಯವಾಗಿ ಹಲ್ಲೆ ನಡೆಸಿ ಬೆತ್ತಲೆ ಮೆರವಣಿಗೆ ಮಾಡಿರುವ  ದೃಶ್ಯಗಳು ವೈರಲ್‌ ಆಗಿವೆ. ಹಲ್ಲೆಗೊಳಗಾದ ವ್ಯಕ್ತಿಯ ಸಂಬಂದಿಯೊಬ್ಬರು ಗುಂಡ್ಲುಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.</p>
<p>Key words:  Dalit person assault case. CM H. D. Kumaraswamy tweet condemned the incident.</p>
<p>#Dalitperson #assaultcase #CMHDKumaraswamy #tweet #condemned</p>
<p>The post <a href="https://www.justkannada.in/dalit-person-assault-case-cm-h-d-kumaraswamy-tweet-condemned-the-incident/">ದಲಿತ ವ್ಯಕ್ತಿ ಮೇಲೆ ಹಲ್ಲೆ ಬೆತ್ತಲೆ ಮೆರವಣಿಗೆ ಪ್ರಕರಣ: ಕೃತ್ಯ ಖಂಡಿಸಿ ಸಿಎಂ ಹೆಚ್. ಡಿ ಕುಮಾರಸ್ವಾಮಿ ಟ್ವಿಟ್..</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
