<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>confidence Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/confidence/feed/" rel="self" type="application/rss+xml" />
	<link>https://www.justkannada.in/tag/confidence/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 02 Jun 2026 09:45:32 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.3</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>confidence Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/confidence/</link>
	<width>32</width>
	<height>32</height>
</image> 
	<item>
		<title>ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರ್ ಖಂಡ್ರೆ</title>
		<link>https://www.justkannada.in/ishwar-khandre-5/</link>
		
		<dc:creator><![CDATA[prashanth]]></dc:creator>
		<pubDate>Tue, 02 Jun 2026 09:45:32 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[confidence]]></category>
		<category><![CDATA[getting]]></category>
		<category><![CDATA[Ishwar Khandre]]></category>
		<category><![CDATA[ministerial post]]></category>
		<guid isPermaLink="false">https://www.justkannada.in/?p=155538</guid>

					<description><![CDATA[<p>ನವದೆಹಲಿ,ಜೂನ್,2,2026 (www.justkannada.in): ನಾಳೆ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ನೂತನ ಸಚಿವ ಸಂಪುಟ ಸೇರಲು ಶಾಸಕರು ಮತ್ತು ಹಿಂದಿನ ಸಚಿವರೂ ಸಹ ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಈ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಇದೀಗ ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಈಶ್ವರ್ ಖಂಡ್ರೆ,, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪಾತಿನಿಧ್ಯ ಸಿಗಲಿದೆ. ಲಿಂಗಾಯತ ಸಮುದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ [&#8230;]</p>
<p>The post <a href="https://www.justkannada.in/ishwar-khandre-5/">ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜೂನ್,2,2026 (<a href="http://www.justkannada.in">www.justkannada.in</a>):</strong> ನಾಳೆ ನೂತನ ಸಿಎಂ ಆಗಿ ಡಿಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕರಿಸಲಿದ್ದು, ನೂತನ ಸಚಿವ ಸಂಪುಟ ಸೇರಲು ಶಾಸಕರು ಮತ್ತು ಹಿಂದಿನ ಸಚಿವರೂ ಸಹ ತೀವ್ರ ಕಸರತ್ತು ನಡೆಸುತ್ತಿದ್ದಾರೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಮಧ್ಯೆ ಸಿದ್ದರಾಮಯ್ಯ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಈಶ್ವರ್ ಖಂಡ್ರೆ ಇದೀಗ ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.<img decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="(max-width: 1598px) 100vw, 1598px" /></p>
<p>ಈ ಕುರಿತು ಮಾತನಾಡಿರುವ ಈಶ್ವರ್ ಖಂಡ್ರೆ,, ಸಂಪುಟ ರಚನೆ ವೇಳೆ ಲಿಂಗಾಯತರಿಗೆ ಸೂಕ್ತ ಪಾತಿನಿಧ್ಯ ಸಿಗಲಿದೆ. ಲಿಂಗಾಯತ ಸಮುದಾಯದಲ್ಲೇ ಅತಿಹೆಚ್ಚು ಶಾಸಕರು ಇದ್ದಾರೆ ಎಲ್ಲವನ್ನೂ ಹೈಕಮಾಂಡ್ ನಾಯಕರು ತೀರ್ಮಾನ ಮಾಡಲಿದ್ದಾರೆ. ನನಗೆ ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ತಿಳಿಸಿದ್ದಾರೆ. <img decoding="async" class="aligncenter size-full wp-image-147003" src="https://www.justkannada.in/wp-content/uploads/2025/10/ishwar-khandre.jpg" alt="" width="500" height="381" srcset="https://www.justkannada.in/wp-content/uploads/2025/10/ishwar-khandre.jpg 500w, https://www.justkannada.in/wp-content/uploads/2025/10/ishwar-khandre-300x229.jpg 300w, https://www.justkannada.in/wp-content/uploads/2025/10/ishwar-khandre-80x60.jpg 80w, https://www.justkannada.in/wp-content/uploads/2025/10/ishwar-khandre-150x114.jpg 150w" sizes="(max-width: 500px) 100vw, 500px" /></p>
<p>ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಕೆಪಿಸಿಸಿ ಅಧ್ಯಕ್ಷ ವಿಚಾರವಾಗಿ ಹೈಕಮಾಂಡ್ ಗೆ ಏನು  ತಿಳಿಸಬೇಕೋ ತಿಳಿಸಿದ್ದೇನೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Ishwar Khandre,  confidence, getting, ministerial post</p>
<p>The post <a href="https://www.justkannada.in/ishwar-khandre-5/">ಮತ್ತೆ ಸಚಿವ ಸ್ಥಾನ ಸಿಗುವ ವಿಶ್ವಾಸ ವ್ಯಕ್ತಪಡಿಸಿದ ಈಶ್ವರ್ ಖಂಡ್ರೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ</title>
		<link>https://www.justkannada.in/cm-siddaramaiah-424/</link>
		
		<dc:creator><![CDATA[prashanth]]></dc:creator>
		<pubDate>Mon, 23 Mar 2026 13:02:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-election]]></category>
		<category><![CDATA[CM]]></category>
		<category><![CDATA[confidence]]></category>
		<category><![CDATA[Siddaramaiah]]></category>
		<category><![CDATA[win.]]></category>
		<guid isPermaLink="false">https://www.justkannada.in/?p=152830</guid>

					<description><![CDATA[<p>ಬಾಗಲಕೋಟೆ,ಮಾರ್ಚ್,23,2026 (www.justkannada.in): ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ. ರೈತರು, ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯವನ್ನು ಒಳಗೊಂಡ ಪಕ್ಷ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ. ಜನಪ್ರತಿನಿಧಿಗಳು ನಿಧನರಾದಾಗ ಸಾಮಾನ್ಯವಾಗಿ ಆ ಕುಟುಂಬದ ಸದಸ್ಯರಿಗೆ ಅವಕಾಶ ನೀಡುವುದು ಕಾಂಗ್ರೆಸ್ ಪಕ್ಷದ ವಾಡಿಕೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ [&#8230;]</p>
<p>The post <a href="https://www.justkannada.in/cm-siddaramaiah-424/">ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಮಾರ್ಚ್,23,2026 (<a href="http://www.justkannada.in">www.justkannada.in</a>):</strong> ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಎಂದಿಗೂ ಜಾತಿ, ಧರ್ಮ ರಾಜಕಾರಣ ಮಾಡಿಲ್ಲ. ರೈತರು, ಅಲ್ಪಸಂಖ್ಯಾತರು, ಮಹಿಳೆಯರು ಸೇರಿದಂತೆ ಎಲ್ಲ ಸಮುದಾಯವನ್ನು ಒಳಗೊಂಡ ಪಕ್ಷ ಕಾಂಗ್ರೆಸ್. ನಾವು ನುಡಿದಂತೆ ನಡೆದಿದ್ದೇವೆ.</p>
<p>ಜನಪ್ರತಿನಿಧಿಗಳು ನಿಧನರಾದಾಗ ಸಾಮಾನ್ಯವಾಗಿ ಆ ಕುಟುಂಬದ ಸದಸ್ಯರಿಗೆ ಅವಕಾಶ ನೀಡುವುದು ಕಾಂಗ್ರೆಸ್ ಪಕ್ಷದ ವಾಡಿಕೆ. ಬಾಗಲಕೋಟೆ ಹಾಗೂ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಮೇಟಿ ಹಾಗೂ ಶಾಮನೂರು ಕುಟುಂಬದ ಸದಸ್ಯರಿಗೆ ಅವಕಾಶ ಮಾಡಿಕೊಡಲಾಗಿದೆ. ಉಪಚುನಾವಣೆ ಗೆಲ್ಲುವ ಸಂಪೂರ್ಣ ವಿಶ್ವಾಸವಿದೆ. ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p>ಲೋಕಸಭಾ ಚುನಾವಣೆಯ ಬಳಿಕ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಎಚ್.ಡಿ. ಕುಮಾರಸ್ವಾಮಿ ಹಾಗೂ‌ ಬಸವರಾಜ ಬೊಮ್ಮಾಯಿ ಅವರ ಪುತ್ರರನ್ನೇ ನಾವು ಸೋಲಿಸಿಲ್ಲವೇ?  ದಾವಣಗೆರೆ ಹಾಗೂ ಬಾಗಲಕೋಟೆ ಕ್ಷೇತ್ರದಲ್ಲಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ.ಬಿಜೆಪಿ ಯಾವುದೇ ಕಾರಣಕ್ಕೂ ಗೆಲ್ಲುವುದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದರು.</p>
<p>Key words: Confidence,  win, by-election, CM, Siddaramaiah</p>
<p>The post <a href="https://www.justkannada.in/cm-siddaramaiah-424/">ಉಪಚುನಾವಣೆ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿಯಲಿದೆ- ಸಿಎಂ ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ</title>
		<link>https://www.justkannada.in/cm-siddaramaiah-305/</link>
		
		<dc:creator><![CDATA[prashanth]]></dc:creator>
		<pubDate>Thu, 09 Oct 2025 10:41:43 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[confidence]]></category>
		<category><![CDATA[KN Rajanna]]></category>
		<category><![CDATA[ministerial post]]></category>
		<guid isPermaLink="false">https://www.justkannada.in/?p=146365</guid>

					<description><![CDATA[<p>ತುಮಕೂರು,ಅಕ್ಟೋಬರ್,9,2025 (www.justkannada.in):  ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ. ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ಬಿಹಾರ ಚುನಾವಣೆ ಮುಗಿಯಲಿ.  ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ವಿಶ್ವಾಸವಿದೆ.  ನಾನು ಸಚಿವಸ್ಥಾನ ಕೇಳಲು ಹೋಗಲ್ಲ. ನಾನು ಅಧಿಕಾರದಲ್ಲಿದ್ದರೂ ಒಂದೇ ಇಲ್ಲಿದ್ದರೂ ಒಂದೇ. ಅಧಿಕಾರದಲ್ಲಿದ್ದಾಗ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇನೆ ಎಂದರು. ಸಿಎಂ ಸಿದ್ದರಾಮಯ್ಯ 2018ರಲ್ಲಿ [&#8230;]</p>
<p>The post <a href="https://www.justkannada.in/cm-siddaramaiah-305/">ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ತುಮಕೂರು,ಅಕ್ಟೋಬರ್,9,2025 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಸಚಿವ ಸಂಪುಟ ಪುನರಚನೆ ವಿಚಾರದ ಬಗ್ಗೆ ಚರ್ಚೆಯಾಗುತ್ತಿದ್ದು ಈ ನಡುವೆ ತಮಗೆ ಮತ್ತೆ ಮಂತ್ರಿಗಿರಿ ಸಿಗುತ್ತಾ ಎಂಬ ವಿಷಯದ ಕುರಿತು ಮಾಜಿ ಸಚಿವ ಕೆ.ಎನ್ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಕೆ.ಎನ್ ರಾಜಣ್ಣ, ಬಿಹಾರ ಚುನಾವಣೆ ಮುಗಿಯಲಿ.  ಸಿಎಂ ಸಿದ್ದರಾಮಯ್ಯ ಮೇಲೆ ನನಗೆ ವಿಶ್ವಾಸವಿದೆ.  ನಾನು ಸಚಿವಸ್ಥಾನ ಕೇಳಲು ಹೋಗಲ್ಲ. ನಾನು ಅಧಿಕಾರದಲ್ಲಿದ್ದರೂ ಒಂದೇ ಇಲ್ಲಿದ್ದರೂ ಒಂದೇ. ಅಧಿಕಾರದಲ್ಲಿದ್ದಾಗ  ಎರಡು ವರ್ಷ ಉತ್ತಮ ಕೆಲಸ ಮಾಡಿದ್ದೇನೆ ಎಂದರು.</p>
<p>ಸಿಎಂ ಸಿದ್ದರಾಮಯ್ಯ 2018ರಲ್ಲಿ ನನಗೆ ಮಂತ್ರಿ ಸ್ಥಾನ ನೀಡುವ ಭರವಸೆ ನೀಡಿದ್ದರು. ಆದರೆ ನಾನು ಸೋತ ಕಾರಣ  ತುಕಾಂಗೆ ಸಚಿವ ಸ್ಥಾನ ನೀಡಿದರು. ಈ ಚುನಾವಣೆಯಲ್ಲಿ ಗೆದ್ದಾಗ ಸಹಕಾರ ಖಾತೆ ಕೊಡಿ ಎಂದಿದ್ದೆ.  ನನ್ನಅನುಭವದ ಆಧಾರದ ಮೇಲೆ ಸಹಕಾರ ಖಾತೆ ಕೊಟ್ಟರು ಎಂದು ಕೆಎನ್ ರಾಜಣ್ಣ ತಿಳಿಸಿದರು.</p>
<p>Key words: Ministerial post, KN Rajanna, confidence, CM Siddaramaiah</p>
<p>The post <a href="https://www.justkannada.in/cm-siddaramaiah-305/">ಮತ್ತೆ ಸಚಿವ ಸ್ಥಾನ ವಿಚಾರ: ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸವಿದೆ ಎಂದ ಕೆ.ಎನ್ ರಾಜಣ್ಣ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಸ್ಪರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ: ನಕಾರಾತ್ಮಕ ಚಿಂತನೆ ಬಿಡಿ- ಕೆ.ಆರ್ ನಂದಿನಿ</title>
		<link>https://www.justkannada.in/mysore-ksou-3/</link>
		
		<dc:creator><![CDATA[prashanth]]></dc:creator>
		<pubDate>Mon, 21 Apr 2025 12:58:35 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[CEO]]></category>
		<category><![CDATA[competitive world]]></category>
		<category><![CDATA[confidence]]></category>
		<category><![CDATA[KR Nandini]]></category>
		<category><![CDATA[ksou]]></category>
		<category><![CDATA[Mysore.]]></category>
		<guid isPermaLink="false">https://www.justkannada.in/?p=139245</guid>

					<description><![CDATA[<p>ಮೈಸೂರು,ಏಪ್ರಿಲ್,21,2025 (www.justkannada.in): ನಕಾರಾತ್ಮಕ ಚಿಂತನೆ ಬಿಡಿ. ಗುರಿಗೆ ಸಮಯ ನಿಗದಿಪಡಿಸಿಕೊಳ್ಳಿ. ಸ್ಪರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅಭಿಪ್ರಾಯಿಸಿದರು. ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ನಡೆಯುತ್ತಿರುವ ಐಎಎಸ್ ಹಾಗೂ ಕೆಎಎಸ್ ಪರೀಕ್ಷಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಪರೀಕ್ಷಾ ಸಿದ್ಧತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಸಂವಾದ ನಡೆಸಿ ಮಾತನಾಡಿದರು. ಸ್ಮರ್ಧಾತ್ಮಕ ಪರೀಕ್ಷೆ ಕುರಿತು ಗೊಂದಲ [&#8230;]</p>
<p>The post <a href="https://www.justkannada.in/mysore-ksou-3/">ಸ್ಪರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ: ನಕಾರಾತ್ಮಕ ಚಿಂತನೆ ಬಿಡಿ- ಕೆ.ಆರ್ ನಂದಿನಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಏಪ್ರಿಲ್,21,2025 (www.justkannada.in):</strong> ನಕಾರಾತ್ಮಕ ಚಿಂತನೆ ಬಿಡಿ. ಗುರಿಗೆ ಸಮಯ ನಿಗದಿಪಡಿಸಿಕೊಳ್ಳಿ. ಸ್ಪರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಆರ್ ನಂದಿನಿ ಅಭಿಪ್ರಾಯಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕಾವೇರಿ ಸಭಾಂಗಣದಲ್ಲಿ ನಡೆಯುತ್ತಿರುವ ಐಎಎಸ್ ಹಾಗೂ ಕೆಎಎಸ್ ಪರೀಕ್ಷಾ ತರಬೇತಿಯ ಶಿಬಿರಾರ್ಥಿಗಳೊಂದಿಗೆ ಪರೀಕ್ಷಾ ಸಿದ್ಧತೆ ಬಗ್ಗೆ ವಿಶೇಷ ಉಪನ್ಯಾಸ ನೀಡಿ ಸಂವಾದ ನಡೆಸಿ ಮಾತನಾಡಿದರು.</p>
<p>ಸ್ಮರ್ಧಾತ್ಮಕ ಪರೀಕ್ಷೆ ಕುರಿತು ಗೊಂದಲ ನಿವಾರಿಸಿದ ಅವರು, ಸಿದ್ದತೆ ಹೇಗಿದ್ದರೆ ಉತ್ತಮ, ಓದುವುದು ಹೇಗೆ, ಓದಿದ್ದನ್ನು ನೆನಪಿನಲ್ಲಿ ಇಟ್ಟುಕೊಳ್ಳುವುದು ಹೇಗೆ, ಪ್ರಶ್ನೆಗೆ ಉತ್ತರಿಸುವ ಕ್ರಮ, ಎಷ್ಟು ಅಂಕದ ಪ್ರಶ್ನೆಗಳಿಗೆ ಓದಲು ಆದ್ಯತೆ ನೀಡಬೇಕು, ವಿಷಯವಾರು ಅಧ್ಯಯನ ಮಾಡುವ ವಿಧಾನ, ಓದಿದನ್ನು ನೆನಪಿನಲ್ಲಿ ಇಟ್ಟುಕೊಳ್ಳಲು ಅವರು ಅನುಸರಿಸಿದ ತಂತ್ರ, ಪ್ರತಿನಿತ್ಯ ಎಷ್ಟು ವಿಷಯ ಓದಬಹುದು, ಕಂಠಪಾಠ ಅಥವಾ ಅರ್ಥ ಮಾಡಿಕೊಂಡು ಓದುವುದರಲ್ಲಿ ಯಾವ ವಿಧಾನ ಉತ್ತಮ, ಮನನ ಕ್ರಮ ಹೇಗೆ, ಓದಿದ್ದನ್ನು ಬರೆದು ಅಭ್ಯಾಸ ಮಾಡಿದರೆ ನೆನಪಿನಲ್ಲಿ ಉಳಿಯುತ್ತಾ&#8230;.. ಹೀಗೆ ಹತ್ತು ಹಲವು ಪ್ರಶ್ನೆಗಳಿಗೆ ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸಿದರು.</p>
<p>ಗುರಿಗೆ ನಿರ್ಣಯ ಮಾಡುವುದು ಮುಖ್ಯ. ಸರಿಯಾದ ಸಮಯಕ್ಕೆ ಸರಿಯಾದ ನಿರ್ಣಯ ಮಾಡಬೇಕು. ಪರೀಕ್ಷೆ ಎದುರಿಸುವುದಕ್ಕೆ ಧೈರ್ಯ ಮಾಡಿ ಆದರೆ ಪರೀಕ್ಷೆಯೇ ಅಂತಿಮ ಅಲ್ಲ. ಎರಡು ವರ್ಷ ಓದಿ ಪರೀಕ್ಷೆ ಸಫಲವಾಗಲಿಲ್ಲ ಅಂದರೆ ದೃತಿಗೇಡಬೇಡಿ, ಮುಂದಿನ ದಾರಿ ಹುಡುಕಿ ಎಂದು ಸಲಹೆ ನೀಡಿದರು.</p>
<p>ಯುಪಿಎಸ್‌ಸಿ ಜರ್ನಿ ಯುನಿಕ್ ಆಗಿದೆ. ಬೇರೆಯವರೊಂದಿಗೆ ನೀವು ಹೋಲಿಕೆ ಮಾಡಿಕೊಳ್ಳಬೇಡಿ. ಪರೀಕ್ಷೆ ಬರೆಯುವವರು ಪ್ರಸ್ತುತ ವಿದ್ಯಾಮಾನದ ಬಗ್ಗೆ ಗಮನ ಹರಿಸಿ. ನೀವು ಪ್ರಸ್ತುತ ಓದುತ್ತಿರುವ ವಿಷಯದ ಕುರಿತು ಸಂಪೂರ್ಣ ತಿಳಿದುಕೊಳ್ಳಿ. ಬೆಸಿಕಲಿ ಎನ್ ಸಿ ಇ ಆರ್ ಟಿ ಪುಸ್ತಕ ಸಹಾಯ ಮಾಡುತ್ತೆ. ಇಂಗ್ಲಿಷ್, ಹಿಂದಿ ಹಾಗೂ ಕನ್ನಡ ಎಂಬ ಮಾಧ್ಯಮ ಅಸಹಾಯಕತೆ ಬೇಡ, ಕನ್ನಡದಲ್ಲಿ ನೀವು ಉತ್ತಮವೇ, ಕನ್ನಡದಲ್ಲೇ ಪರೀಕ್ಷೆ ಎದುರಿಸಿ. ನಾನು ಸಹ ಯುಪಿಎಸ್‌ ಸಿಯಲ್ಲಿ ಐಚ್ಛಿಕ ವಿಷಯ ಕನ್ನಡವನ್ನೇ ಆಯ್ಕೆ ಮಾಡಿಕೊಂಡಿದ್ದೆ ಎಂದು ಉದಾಹರಿಸುವ ಮೂಲಕ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಸಲಹೆ ನೀಡಿ ಹುರಿದುಂಬಿಸಿದರು.</p>
<p>ಪರೀಕ್ಷಾ ತಯಾರಿ ಬಗ್ಗೆ, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಬಿ.ರಂಗೇಗೌಡ ಅವರು ಮಾತನಾಡಿ, ಓದಿಗೆ ಆಸಕ್ತಿ ಮುಖ್ಯ. ಇಲ್ಲಿ ಬಹಳ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಇದ್ದಾರೆ. ಮಾಧ್ಯಮ ಮುಖ್ಯ ಅಲ್ಲ. ಓದುವ ಆಸಕ್ತಿ ಮುಖ್ಯ. ಹೀಗಾಗಿ ನನಗೆ ಇಂಗ್ಲಿಷ್ ಬರಲ್ಲ, ಹಿಂದಿ ಬರಲ್ಲ ಎನ್ನುವ ಹಿಂಜರಿಕೆ ಬೇಡ. ನಿಮಗೆ ದೃಢವಿರುವ ಮಾಧ್ಯಮದಲ್ಲೇ ಓದಿ ಪರೀಕ್ಷೆ ಎದುರಿಸಿ ಎಂದರು.</p>
<p>ಓದುವ ಅನಿವಾರ್ಯ ಸೃಷ್ಟಿಸಿಕೊಳ್ಳಿ. ಎರಡು ವರ್ಷ ಓದಿಗೆ ಅಂತಾನೆ ಮೀಸಲಿಡಿ. ಒಳ್ಳೆ ಒಳ್ಳೆ ಪುಸ್ತಕ ತೆಗೆದುಕೊಳ್ಳಿ. ನಿಮ್ಮ ಸ್ನೇಹಿತರ ಜೊತೆ ವಿಷಯವಾರು ಚರ್ಚೆ ಮಾಡಿ. ಒಟ್ಟಾರೆ ಪರೀಕ್ಷೆ ಎದುರಿಸುವ ಛಲ ಬೆಳೆಸಿಕೊಳ್ಳಿ ಎಂದು ಹೇಳಿದರು.</p>
<p>ಶ್ರದ್ಧೆ ಹಾಗೂ ಸತತ ನಿರಂತರ ಪ್ರಯತ್ನದಿಂದ ತಮ್ಮ ಗುರಿ ಮುಟ್ಟುವ ತನಕ ಅಭ್ಯಾಸ ಮಾಡಿ. ಸಮಸ್ಯೆಗೆ ಹೆದರಿ ಅಭ್ಯಾಸ ನಿಲ್ಲಿಸಬೇಡಿ. ಜೊತೆಗೆ ಸಮಯವನ್ನು ವ್ಯರ್ಥ ಮಾಡದೆ ಸದುಪಯೋಗ ಮಾಡಿಕೊಳ್ಳಿ ನಿಮ್ಮ ಶೈಕ್ಷಣಿಕ ಅರ್ಹತೆಗೆ ಪೂರಕವಾದ ಎಲ್ಲಾ ಪರೀಕ್ಷೆಗಳನ್ನು ಧೈರ್ಯವಾಗಿ ತೆಗೆದುಕೊಳ್ಳಿ ಎಂದರು.</p>
<p>ಪರೀಕ್ಷೆ ಎದುರಿಸಲು ನಿಮ್ಮ ವೈಯಕ್ತಿಕ ಆಸಕ್ತಿ ಮುಖ್ಯವಾಗಿರಬೇಕೆ ಹೊರತು ಬೇರೆಯವರ ಒತ್ತಾಯಕ್ಕೆ ಓದಬಾರದು. ನಿಮ್ಮ ಗುರಿ ಅಚಲವಾಗಿರಬೇಕು ಎಂದು ಹೇಳಿದರು.</p>
<p>ಈ ಸಂದರ್ಭದಲ್ಲಿ ಕುಲಪತಿ ಪ್ರೊ.ವಿ.ಶರಣಪ್ಪ ಹಲಸೆ ಅವರು 2017ನೇ ಸಾಲಿನಲ್ಲಿ ದೇಶಕ್ಕೆ ಪ್ರಥಮ. ರ್ಯಾಂಕ್ ಪಡೆದು ಆಯ್ಕೆಯಾದ ಮಂಡ್ಯ ಜಿಲ್ಲಾ ಪಂಚಾಯತ್ ಸಿಇಒ ಕೆ.ಆರ್. ನಂದಿನಿ ಅವರನ್ನು ಕರಾಮುವಿ ಪರವಾಗಿ ಅಭಿನಂದಿಸಿ ಮಾತನಾಡಿ,  ನಮ್ಮ ರಾಜ್ಯಕ್ಕೆ ಹೆಮ್ಮೆ ತಂದ ನಂದಿನಿ ಅವರು ಶಿಕ್ಷಕರ ಮಗಳಾಗಿ ಇಡೀ ಶಿಕ್ಷಕ ವೃಂದಕ್ಕೆ ಹಾಗೂ ರಾಜ್ಯಕ್ಕೆ ಮಾದರಿಯಾಗಿ ಸ್ಪರ್ಧಾತ್ಮಕ ಪರೀಕ್ಷೆ ಬರೆಯುವವರಿಗೆ ಸ್ಫೂರ್ತಿಯಾಗಿದ್ದಾರೆ. ಅದಕ್ಕಾಗಿ ನಾನು ನನ್ನ ವಿಶ್ವವಿದ್ಯಾನಿಲಯದ ಪರವಾಗಿ ಅಭಿನಂದಿಸುತ್ತೇನೆ ಎಂದರು.</p>
<p>ಈ ಸಂದರ್ಭದಲ್ಲಿ ಕುಲಸಚಿವ ಪ್ರೊ.ಕೆ.ಬಿ. ಪ್ರವೀಣ್, ಪರೀಕ್ಷಾಂಗ ಕುಲಸಚಿವ ಪ್ರೊ.ಎಚ್.ವಿಶ್ವನಾಥ್, ಅಧ್ಯಯನ ಕೇಂದ್ರದ ಡೀನ್ ಪ್ರೊ.ರಾಮನಾಥಂ ನಾಯ್ಟು, ಹಣಕಾಸು ಅಧಿಕಾರಿ ಪ್ರೊ.ಎಸ್.ನಿರಂಜನ್ ರಾಜ್, ಕೇಂದ್ರದ ಸಂಯೋಜಕ ಜೈನಹಳ್ಳಿ ಸತ್ಯನಾರಾಯಣಗೌಡ, ಸಿಬ್ಬಂದಿ ಸಿದ್ದೇಶ್ ಹೊನ್ನೂರು. ಬಿ. ಗಣೇಶ್ ಕೆ.ಜಿ. ಕೊಪ್ಪಲ್ ಇದ್ದರು.</p>
<p>Key words: Mysore, KSOU, Confidence, competitive world, CEO, KR Nandini</p>
<p>The post <a href="https://www.justkannada.in/mysore-ksou-3/">ಸ್ಪರ್ಧಾತ್ಮಕ ಜಗತ್ತಿಗೆ ದೃಢ ವಿಶ್ವಾಸವೇ ಮುಖ್ಯ: ನಕಾರಾತ್ಮಕ ಚಿಂತನೆ ಬಿಡಿ- ಕೆ.ಆರ್ ನಂದಿನಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರ ನಿರ್ಣಯ- ಸಿ.ಎಂ.ಸಿದ್ದರಾಮಯ್ಯ</title>
		<link>https://www.justkannada.in/decision-internal-reservation-confidence-cm-siddaramaiah/</link>
		
		<dc:creator><![CDATA[prashanth]]></dc:creator>
		<pubDate>Tue, 29 Oct 2024 10:08:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM Siddaramaiah]]></category>
		<category><![CDATA[confidence]]></category>
		<category><![CDATA[Decision]]></category>
		<category><![CDATA[internal reservation]]></category>
		<guid isPermaLink="false">https://www.justkannada.in/?p=131373</guid>

					<description><![CDATA[<p>ಬೆಂಗಳೂರು ಅಕ್ಟೋಬರ್,29,2024 (www.justkannada.in): ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು. ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಪ್ರತಿಷ್ಠಿತರು, ಒಳಮೀಸಲಾತಿ ಹೋರಾಟದ ನಾಯಕರು,  ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು. ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ.  ಈಗ [&#8230;]</p>
<p>The post <a href="https://www.justkannada.in/decision-internal-reservation-confidence-cm-siddaramaiah/">ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರ ನಿರ್ಣಯ- ಸಿ.ಎಂ.ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು ಅಕ್ಟೋಬರ್,29,2024 (www.justkannada.in):</strong> ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರವಾಗಿ ನಿರ್ಣಯ ತೆಗೆದುಕೊಂಡಿದ್ದೇವೆ. ಸಾಮಾಜಿಕ ನ್ಯಾಯ ಸುಮ್ ಸುಮ್ನೆ ಬರೋದಿಲ್ಲ. ಇಂಥಾ ತೀರ್ಮಾನ ಮಾಡಬೇಕಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ನುಡಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಒಳಮೀಸಲಾತಿ ಕುರಿತ ಸಚಿವ ಸಂಪುಟ ನಿರ್ಣಯಕ್ಕಾಗಿ ತಮ್ಮನ್ನು ಅಭಿನಂದಿಸಿದ ಮಾದಿಗ ಸಮುದಾಯದ ರಾಜ್ಯ ಮುಖಂಡರು, ಪ್ರತಿಷ್ಠಿತರು, ಒಳಮೀಸಲಾತಿ ಹೋರಾಟದ ನಾಯಕರು,  ಪದಾಧಿಕಾರಿಗಳು ಮತ್ತು ಸಮುದಾಯದ ಜನಪ್ರತಿನಿಧಿಗಳನ್ನು ಉದ್ದೇಶಿಸಿ ಮಾತನಾಡಿದರು.</p>
<p>ಒಳಮೀಸಲಾತಿಗಾಗಿ ಮಾದಿಗ ಸಮುದಾಯ ದಶಕಗಳಿಂದ ಹೋರಾಟ ನಡೆಸಿದೆ.  ಈಗ ಸುಪ್ರೀಂಕೋರ್ಟ್ ಕೂಡ ತೀರ್ಪು ನೀಡಿದೆ. ನಾವು ಜಾರಿ ಮಾಡಲೇಬೇಕಿದೆ. 101 ಪರಿಶಿಷ್ಟ ಜಾತಿಗಳಿವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವುದು ಮುಖ್ಯ. ಎಲ್ಲರನ್ನೂ ಸಮಾಧಾನ ಮಾಡುವುದು ಸಾಧ್ಯವಿಲ್ಲದಿದ್ದರೂ ಶೇ90 ರಷ್ಟು ಸಮುದಾಯಗಳಿಗೆ ಸಮಾಧಾನ‌ ಆಗುವ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದನ್ನು ನಮ್ಮ‌ ಸರ್ಕಾರ ಮಾಡಲಿದೆ ಎಂದರು.</p>
<p>ಗೃಹ ಸಚಿವ ಪರಮೇಶ್ವರ್ ಅವರ ನಿವಾಸದಲ್ಲಿ ನಡೆದ ದಲಿತ ಶಾಸಕರ ಸಭೆಯಲ್ಲಿ, &#8220;ಒಳ ಮೀಸಲಾತಿಗೆ ತಮ್ಮ ವಿರೋಧ ಇಲ್ಲ&#8221; ಎನ್ನುವ ನಿರ್ಣಯ ಮಾಡಿದ್ದಾಗಿದೆ. ಹೀಗಾಗಿ ಎಲ್ಲರೂ ಒಳಮೀಸಲಾತಿ ಪರವಾಗಿದ್ದಾರೆ.</p>
<p>ತೆಲಂಗಾಣ ಸರ್ಕಾರ ಈಗಾಗಲೇ ಒಳಮೀಸಲಾತಿ ಜಾರಿ ಸಂಬಂಧ ಒಂದು ಆಯೋಗ ರಚನೆ ಮಾಡಿದ್ದಾಗಿದೆ. ನಾನು ತೆಲಂಗಾಣ ಸಿಎಂ ಜೊತೆಗೂ ಇತ್ತೀಚಿಗೆ ಮೈಸೂರಿನಲ್ಲಿ ಈ ಬಗ್ಗೆ ಚರ್ಚೆ ಮಾಡಿದ್ದೇನೆ. ಹರಿಯಾಣದಲ್ಲೂ ಕ್ಯಾಬಿನೆಟ್ ನಿರ್ಣಯ ಆಗಿದೆ. ಆದರೆ ಆದೇಶ ಆಗಿಲ್ಲ. ನಮ್ಮ ಕ್ಯಾಬಿನೆಟ್ ನಲ್ಲೂ ಹಿಂದೊಮ್ಮೆ ಅನೌಪಚಾರಿಕ ಚರ್ಚೆ ಮಾಡಿದ್ದೆ. ನೆನ್ನೆಯ ಕ್ಯಾಬಿನೆಟ್ ನಲ್ಲಿ ಸಚಿವ ಮಹದೇವಪ್ಪ ಒಳಮೀಸಲಾತಿ ವಿಚಾರ ಪ್ರಸ್ತಾಪಿಸಿದರು. ಸಚಿವರಾದ ಪ್ರಿಯಾಂಕ್ ಖರ್ಗೆ, ತಿಮ್ಮಾಪುರ ಅವರು, ಮುನಿಯಪ್ಪ ಅವರು ಎಲ್ಲರೂ ಮಾತನಾಡಿದರು. ಎಲ್ಲರೂ ಒಳ ಮೀಸಲಾತಿಗೆ ಒಪ್ಪಿಕೊಂಡರು. ಯಾರದ್ದೂ ವಿರೋಧ ಇರಲಿಲ್ಲ. ಆದರೆ ಅಗತ್ಯ ಡಾಟಾ ಅಗತ್ಯವಿದೆ ಎನ್ನುವ ಸಂಗತಿ ಕೂಡ ಚರ್ಚೆಗೆ ಬಂದಿದೆ. ಹೀಗಾಗಿ ಆಯೋಗ ರಚನೆ ಮಾಡಿದ್ದೇವೆ. ಆಯೋಗ ಎಲ್ಲ ವರದಿಗಳನ್ನೂ ಅಧ್ಯಯನ ಮಾಡಿ ಅಗತ್ಯ ಅಂಕಿ ಅಂಶ ಸಮೇತ ವರದಿ ನೀಡುತ್ತದೆ. ವರದಿ ಬರುವವರೆಗೂ ಹೊಸದಾಗಿ ಯಾವ ನೇಮಕಾತಿ ನೋಟಿಫಿಕೇಷನ್ ಹೊರಡಿಸುವುದು ಬೇಡ ಎನ್ನುವ ನಿರ್ಣಯ ಆಗಿದೆ. ಸಾಮಾಜಿಕ ನ್ಯಾಯದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ ಎಂದರು.</p>
<p><strong>ಸಮುದಾಯಗಳನ್ನು ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ SCP/TSP ಕಾಯ್ದೆ ಜಾರಿ ಮಾಡಿಲ್ಲ?</strong></p>
<p>ಸಮುದಾಯಗಳನ್ನು ಪರಸ್ಪರ ಸುಳ್ಳುಗಳ ಮೂಲಕ ಎತ್ತಿಕಟ್ಟುವ ಬಿಜೆಪಿ ಕೇಂದ್ರದಲ್ಲಿ ಏಕೆ SCP/TSP ಕಾಯ್ದೆ ಜಾರಿ ಮಾಡಿಲ್ಲ? ಬಿಜೆಪಿ ಆಡಳಿತದಲ್ಲಿರುವ ಯಾವ ರಾಜ್ಯಗಳಲ್ಲೂ ನಾವು ಜಾರಿ ಮಾಡಿದ scp/tsp ಕಾಯ್ದೆಯನ್ನು ಅವರೇಕೆ ಮಾಡಲಿಲ್ಲ ಹೇಳಿ. ಬಡ್ತಿಯಲ್ಲೂ ಮೀಸಲಾತಿ ತಂದಿದ್ದು ನಾವು ಮಾತ್ರ. ಬಿಜೆಪಿಯ ಯಾವ ರಾಜ್ಯಗಳಲ್ಲೂ ಜಾರಿ ಮಾಡಿಲ್ಲ. ಗುತ್ತಿಗೆಯಲ್ಲಿ ಮೀಸಲಾತಿ ತಂದಿದ್ದು ನಮ್ಮ ರಾಜ್ಯ ಮಾತ್ರ. ಇದು ನನ್ನ ಕಮಿಟ್ ಮೆಂಟ್. ರಾಜಕಾರಣಕ್ಕಾಗಿ ಇದೆಲ್ಲಾ ಮಾಡಿದ್ದಲ್ಲ. ಇದರ ಮುಂದುವರೆದ ಭಾಗವಾಗಿಯೇ ಒಳಮೀಸಲಾತಿ ಜಾರಿಗೆ ಮುಂದಾಗಿದ್ದೇವೆ ಎಂದು ಸ್ಪಷ್ಟಪಡಿಸಿದರು.</p>
<p>ಸಮಾಜದಲ್ಲಿ ಸಮಾನತೆ ಸುಮ್ನೆ ಬರೋದಿಲ್ಲ. ಈ ರೀತಿ ನಿರ್ಣಯಗಳನ್ನು ತಗೋಬೇಕಾತ್ತೆ. ಹೊಸ ಆಯೋಗದ ವರದಿ ನಿಗದಿತ ಸಮಯದೊಳಗೆ ಬರುವ ನಿರೀಕ್ಷೆ ಇದೆ. ವರದಿ ಬಂದ ತಕ್ಷಣ ಒಳ ಮೀಸಲಾತಿ ಜಾರಿ ಮಾಡಲಾಗುವುದು ಎಂದರು.</p>
<p>ಮಾಜಿ ಸಚಿವ ಎಚ್.ಆಂಜನೇಯ ಮಾತನಾಡಿ, ಮಾದಿಗ ಸಮುದಾಯದ ಭಾಗ್ಯದ ಬಾಗಿಲು ತೆರೆದ ಸಿದ್ದರಾಮಯ್ಯ ಅವರ ಪರವಾಗಿ ನಮ್ಮ ಸಮುದಾಯದ ಪ್ರತಿಯೊಬ್ಬರೂ ಇರುತ್ತಾರೆ. ನಾವು ನಿಮ್ಮ ಪರವಾಗಿದ್ದೀವಿ. ಇದರ ಸ್ಯಾಂಪಲ್ ಈ ಉಪ ಚುನಾವಣೆಯಲ್ಲೇ ನಿಮಗೆ ಗೊತ್ತಾಗತ್ತೆ. ಮೂರಕ್ಕೆ ಮೂರೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ನಮ್ಮ ಸಮುದಾಯದ ಪ್ರತಿಯೊಬ್ಬರೂ ಕೆಲಸ ಮಾಡುತ್ತಾರೆ.  ಚರಿತ್ರೆಯಲ್ಲಿ ಅಜರಾಮರ ಆಗಿ ಉಳಿಯುವ ಗಟ್ಟಿತನವನ್ನು ನೀವು ಪ್ರದರ್ಶಿಸಿದ್ದೀರಿ. ನಿಮಗೆ ಸಾವಿರ ಸಾವಿರ ವಂದನೆಗಳು ಎಂದರು.</p>
<p>ಸಚಿವ ಆರ್.ಬಿ.ತಿಮ್ಮಾಪುರ್ ಮಾತನಾಡಿ, ಒಳಮೀಸಲಾತಿ ಹೋರಾಟಕ್ಕೆ ನಿನ್ನೆ ಚರಿತ್ರಾರ್ಹ ದಿನ. ಇದು ಸಾಧ್ಯವಾಗಿದ್ದು ಸಿಎಂ ಸಿದ್ದರಾಮಯ್ಯ ಅವರಿಂದ. ನೀವು ಮಾಡದಿದ್ದರೆ ಬಿಜೆಪಿಯವರಾಗಲಿ, ಉಳಿದ ಯಾರೇ ಆಗಲಿ ಈ ಗಟ್ಟಿತನ ತೋರಿಸುತ್ತಿರಲಿಲ್ಲ. ಒಳ ಮೀಸಲಾತಿ ಜಾರಿ ಮಾಡುತ್ತಿರಲಿಲ್ಲ ಎಂದರು.</p>
<p>ಎಲ್.ಹನುಮಂತಯ್ಯ ಅವರು ಮಾತನಾಡಿ,  ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಹು ಮಹಾರಾಜ್ ಮತ್ತು ನಾಲ್ವಡಿ ಅರಸರ ಪರಂಪರೆಯವರು. ಅದಕ್ಕೇ ಇದು ಸಾಧ್ಯವಾಗಿದೆ ಎಂದು ತಿಳಿಸಿದರು.</p>
<p>Key words: Decision, internal reservation, confidence, CM Siddaramaiah</p>
<p>The post <a href="https://www.justkannada.in/decision-internal-reservation-confidence-cm-siddaramaiah/">ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಒಳಮೀಸಲಾತಿ ಪರ ನಿರ್ಣಯ- ಸಿ.ಎಂ.ಸಿದ್ದರಾಮಯ್ಯ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ವಿರುದ್ಧ ಮುಂದುವರೆದ ವಾಗ್ದಾಳಿ: ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಬಿಎಸ್ ವೈ.</title>
		<link>https://www.justkannada.in/%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%ae%e0%b3%81%e0%b2%82%e0%b2%a6%e0%b3%81%e0%b2%b5/</link>
		
		<dc:creator><![CDATA[JK Desk]]></dc:creator>
		<pubDate>Mon, 08 May 2023 08:30:52 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[confidence]]></category>
		<category><![CDATA[Former CM -B.S.Yeddyurappa- expressed]]></category>
		<category><![CDATA[Victory]]></category>
		<guid isPermaLink="false">https://www.justkannada.in/?p=107015</guid>

					<description><![CDATA[<p>ಬೆಂಗಳೂರು,ಮೇ,8,2023(www.justkannada.in): ಕಾಂಗ್ರೆಸ್​ ಪಕ್ಷ ದೇಶದಲ್ಲಿ ಮುಳಗುವ ಹಡಗು. ರಾಜ್ಯದಲ್ಲಿ ಈ ಬಾರಿ ಬಿಜೆಪಿ 130ರಿಂದ 135 ಸ್ಥಾನ ಗೆಲ್ಲುವ ಮೂಲಕ ಸ್ವಂತಬಲದಿಂದ ಸರ್ಕಾರ ರಚಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾವು  ಎಸ್ ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಇತಿಹಾಸ ಸೃಷ್ಠಿಸಿದ್ದೇವೆ.  ರಾಜ್ಯದಲ್ಲಿ ಮೋದಿ ಅಮಿತ್ ಶಾ ರೋಡ್ ಶೋ ಮಾಡಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಬಿಜೆಪಿ [&#8230;]</p>
<p>The post <a href="https://www.justkannada.in/%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%ae%e0%b3%81%e0%b2%82%e0%b2%a6%e0%b3%81%e0%b2%b5/">ಕಾಂಗ್ರೆಸ್ ವಿರುದ್ಧ ಮುಂದುವರೆದ ವಾಗ್ದಾಳಿ: ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಬಿಎಸ್ ವೈ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮೇ,8,2023(<a href="http://www.justkannada.in">www.justkannada.in</a>):</strong> ಕಾಂಗ್ರೆಸ್​ ಪಕ್ಷ ದೇಶದಲ್ಲಿ ಮುಳಗುವ ಹಡಗು. ರಾಜ್ಯದಲ್ಲಿ ಈ ಬಾರಿ ಬಿಜೆಪಿ 130ರಿಂದ 135 ಸ್ಥಾನ ಗೆಲ್ಲುವ ಮೂಲಕ ಸ್ವಂತಬಲದಿಂದ ಸರ್ಕಾರ ರಚಿಸುವುದು ನಿಶ್ಚಿತ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಎಸ್ ಯಡಿಯೂರಪ್ಪ, ನಾವು  ಎಸ್ ಸಿ ಮತ್ತು ಎಸ್ಟಿ ಮೀಸಲಾತಿ ಹೆಚ್ಚಳ ಮಾಡಿ ಇತಿಹಾಸ ಸೃಷ್ಠಿಸಿದ್ದೇವೆ.  ರಾಜ್ಯದಲ್ಲಿ ಮೋದಿ ಅಮಿತ್ ಶಾ ರೋಡ್ ಶೋ ಮಾಡಿದ್ದಾರೆ. ಸೂರ್ಯ ಚಂದ್ರ ಇರೋದು ಎಷ್ಟು ಸತ್ಯವೋ ಬಿಜೆಪಿ ಅಧಿಕಾರಕ್ಕೆ ಬರೋದು ಅಷ್ಟೇ ಸತ್ಯ. ರಾಜ್ಯದಲ್ಲಿ ಮೋದಿ ನೇತೃತ್ವದಲ್ಲಿ ಅಭಿವೃದ್ದಿಯಾಗುತ್ತಿದೆ. ಮುಂದಿನ ದಿನಗಳಲ್ಲಿ ಭಾರತ ನಂಬರ್ ಒನ್ ಆಗುತ್ತೆ.   ನಾವು ಎಂದಿಗೂ ಜಾತಿ ರಾಜಕಾರಣ ಮಾಡಿಯೇ ಇಲ್ಲ ಎಂದರು.</p>
<p>ಕಾಂಗ್ರೆಸ್​ ಪಕ್ಷ ದೇಶದಲ್ಲಿ ಮುಳಗುವ ಹಡಗು. ಪ್ರಧಾನಿ ಮೋದಿಯವರ ಎದರು ರಾಹುಲ್​ ಗಾಂಧಿ ಸರಿಸಮಾನ ಆಗಲು ಸಾಧ್ಯವಿಲ್ಲ. ನರೇಂದ್ರ ಮೋದಿಯವರು ಪ್ರಧಾನಿಯಾದ ಮೇಲೆ ಒಂದು ಭ್ರಷ್ಟಾಚಾರದ ಆರೋಪವಿಲ್ಲ.  ವೀರಶೈವ ಲಿಂಗಾಯತವನ್ನು ಸಮಾಜವನ್ನು ಎತ್ತುಕಟ್ಟುವ ಕೆಲಸ ಕಾಂಗ್ರೆಸ್​ ಮಾಡುತ್ತಿದೆ. ಕಾಂಗ್ರೆಸ್​ ಓಲೈಕೆ ರಾಜಕಾರಣ ಮಾಡುತ್ತಿದೆ. ವೀರಶೈವ ಲಿಂಗಾಯತ ಸಮಾಜವನ್ನು ಒಡೆಯಲು ಪ್ರಯತ್ನ ಪಟ್ಟವರು ಇಂದು ಲಿಂಗಾಯತ ಸಮಾಜದ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ವೀರಶೈವ ಲಿಂಗಾಯತ ಸಮಾಜ ನಮ್ಮ ಜೊತೆ ಇದೆ  ಎಂದು ಬಿಎಸ್ ವೈ ಹೇಳಿದರು.<img loading="lazy" decoding="async" class="aligncenter size-full wp-image-104569" src="https://www.justkannada.in/wp-content/uploads/2023/03/bsy.jpg" alt="" width="500" height="447" srcset="https://www.justkannada.in/wp-content/uploads/2023/03/bsy.jpg 500w, https://www.justkannada.in/wp-content/uploads/2023/03/bsy-300x268.jpg 300w" sizes="auto, (max-width: 500px) 100vw, 500px" /></p>
<p>ರೈತರು, ಮಹಿಳೆರು, ಅಭಿವೃದ್ಧಿಗೆ ಮುಂದಿನ ಪೀಳಿಗೆಗೆ ನಮ್ಮ ಸರ್ಕಾರ ಬೇಕಾಗಿದೆ. ಮನೆ ಮನೆಗೆ ನೀರು, ಶೌಚಾಲಯ ನಿರ್ಮಾಣ ಮಾಡಿದ್ದೇವೆ. ಪ್ರಧಾನಿ ಮೋದಿಯವರು ಕೊರೋನ ಸಂದರ್ಭದಲ್ಲಿ ನಮ್ಮ ದೇಶ ಕಾಪಾಡಿದ್ದಾರೆ. ಆರ್ಥಿಕವಾಗಿ ಸದೃಢವಾಗಿರುವ ದೇಶಗಳಲ್ಲಿ 5 ನೇ ಸ್ಥಾನಕ್ಕೆ ಬಂದಿದ್ದೇವೆ. ಪ್ರಧಾನಿ ಮೋದಿ, ಅಮಿತ್ ಷಾ ಕರ್ನಾಟಕದ ಬೆಂಬಲ ಕೇಳಿದ್ದಾರೆ ಎಂದು ಬಿಎಸ್ ವೈ ನುಡಿದರು.</p>
<p>Key words:  Former CM -B.S.Yeddyurappa- expressed &#8211; confidence – BJP- victory.</p>
<p>The post <a href="https://www.justkannada.in/%e0%b2%95%e0%b2%be%e0%b2%82%e0%b2%97%e0%b3%8d%e0%b2%b0%e0%b3%86%e0%b2%b8%e0%b3%8d-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a7-%e0%b2%ae%e0%b3%81%e0%b2%82%e0%b2%a6%e0%b3%81%e0%b2%b5/">ಕಾಂಗ್ರೆಸ್ ವಿರುದ್ಧ ಮುಂದುವರೆದ ವಾಗ್ದಾಳಿ: ಬಿಜೆಪಿ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ ಮಾಜಿ ಸಿಎಂ ಬಿಎಸ್ ವೈ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಗೆ ಯಾರೂ ಹೋಗಲ್ಲ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ- ಸಿಎಂ ಬಸವರಾಜ ಬೊಮ್ಮಾಯಿ.</title>
		<link>https://www.justkannada.in/confidence-bjp-will-come-power-cm-basavaraja-bommai/</link>
		
		<dc:creator><![CDATA[JK Desk]]></dc:creator>
		<pubDate>Wed, 29 Mar 2023 05:20:58 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[CM Basavaraja Bommai]]></category>
		<category><![CDATA[come]]></category>
		<category><![CDATA[confidence]]></category>
		<category><![CDATA[power]]></category>
		<category><![CDATA[will]]></category>
		<guid isPermaLink="false">https://www.justkannada.in/?p=105381</guid>

					<description><![CDATA[<p>ಬೆಂಗಳೂರು,ಮಾರ್ಚ್,29,2023(www.justkannada.in):  ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ.  ಈಗಾಗಲೇ ನಮ್ಮ ಬಳಿ ಸರ್ವೆ ವರದಿ ಇದೆ. ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ಅಂತಿಮಗೊಳ್ಳುತ್ತೆ. ಟಿಕೆಟ್ ಫೈನಲ್ ವಿಚಾರದ ದಿನಾಂಕ ಹೇಳಲು ಆಗೋದಿಲ್ಲ ಎಂದರು. ನಿರೀಕ್ಷೆಯಂತೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. [&#8230;]</p>
<p>The post <a href="https://www.justkannada.in/confidence-bjp-will-come-power-cm-basavaraja-bommai/">ಕಾಂಗ್ರೆಸ್ ಗೆ ಯಾರೂ ಹೋಗಲ್ಲ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,29,2023(<a href="http://www.justkannada.in">www.justkannada.in</a>):</strong>  ಇಂದು ರಾಜ್ಯ ವಿಧಾನಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗಲಿದ್ದು ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ,  ಚುನಾವಣೆ ಘೋಷಣೆ ಬಳಿಕ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಅಂತಿಮವಾಗಲಿದೆ.  ಈಗಾಗಲೇ ನಮ್ಮ ಬಳಿ ಸರ್ವೆ ವರದಿ ಇದೆ. ಸಂಸದೀಯ ಮಂಡಳಿ ಸಭೆಯಲ್ಲಿ ಟಿಕೆಟ್ ಅಂತಿಮಗೊಳ್ಳುತ್ತೆ. ಟಿಕೆಟ್ ಫೈನಲ್ ವಿಚಾರದ ದಿನಾಂಕ ಹೇಳಲು ಆಗೋದಿಲ್ಲ ಎಂದರು.</p>
<p>ನಿರೀಕ್ಷೆಯಂತೆ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ . ನಾನು ಪಕ್ಷದ ಚಟುವಟಿಕೆಗಳಲ್ಲಿ ತೊಡಗುತ್ತೇನೆ. ಪಕ್ಷ ನಡೆಸುವ ರ್ಯಾಲಿಗಳು ಪ್ರಚಾರಗಳಲ್ಲಿ ಭಾಗವಹಿಸುತ್ತೇನೆ.<img loading="lazy" decoding="async" class="aligncenter size-full wp-image-102654" src="https://www.justkannada.in/wp-content/uploads/2023/01/cm-bommai-4.jpg" alt="" width="500" height="312" srcset="https://www.justkannada.in/wp-content/uploads/2023/01/cm-bommai-4.jpg 500w, https://www.justkannada.in/wp-content/uploads/2023/01/cm-bommai-4-300x187.jpg 300w" sizes="auto, (max-width: 500px) 100vw, 500px" /></p>
<p>ಹಲವು ಬಿಜೆಪಿ ನಾಯಕರು ಕಾಂಗ್ರೆಸ್ ಗೆ ಹೋಗುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಬಸವರಾಜ ಬೊಮ್ಮಾಯಿ,  ಯಾರೂ ಕೂಡ ಕಾಂಗ್ರೆಸ್ ಗೆ ಹೋಗುವುದಿಲ್ಲ ಡಿಕೆಶಿ ನಮ್ಮ ಪಕ್ಷದ ಕೆಲವರಿಗೆ  ಕರೆ ಮಾಡಿ ಪಕ್ಷಕ್ಕೆ ಬರಲು ಆಹ್ವಾನ ನೀಡುತ್ತಿದ್ದಾರೆ . ಕಾಂಗ್ರೆಸ್ ನವರ ಸ್ಥಿತಿ ಹೇಗಿದೆ ಅರ್ಥವಾಗುತ್ತದೆ ಎಂದರು.</p>
<p>Key words:  Confidence – BJP- will -come &#8211; power -CM Basavaraja Bommai</p>
<p>The post <a href="https://www.justkannada.in/confidence-bjp-will-come-power-cm-basavaraja-bommai/">ಕಾಂಗ್ರೆಸ್ ಗೆ ಯಾರೂ ಹೋಗಲ್ಲ: ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುವ ವಿಶ್ವಾಸ- ಸಿಎಂ ಬಸವರಾಜ ಬೊಮ್ಮಾಯಿ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಸದ ಶ್ರೀನಿವಾಸ್ ಪ್ರಸಾದ್.</title>
		<link>https://www.justkannada.in/mp-srinivas-prasad-expressed-confidence-victory-bjp-candidate/</link>
		
		<dc:creator><![CDATA[JK Desk]]></dc:creator>
		<pubDate>Tue, 07 Dec 2021 08:34:59 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[bjp candidate]]></category>
		<category><![CDATA[confidence]]></category>
		<category><![CDATA[expressed]]></category>
		<category><![CDATA[MP]]></category>
		<category><![CDATA[Srinivas Prasad]]></category>
		<category><![CDATA[Victory]]></category>
		<guid isPermaLink="false">https://www.justkannada.in/?p=81818</guid>

					<description><![CDATA[<p>ಮೈಸೂರು,ಡಿಸೆಂಬರ್,7,2021(www.justkannada.in):  ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು. ವಿಧಾನಪರಿಷತ್ ಚುನಾವಣೆ ಮತದಾನಕ್ಕೆ ಮೂರು ದಿನಗಳು ಮಾತ್ರ ಬಾಕಿ ಇರುವ ಹಿನ್ನೆಲೆ ಚಾಮರಾಜನಗರ ಸಂಸದ ವಿ ಶ್ರೀನಿವಾಸಪ್ರಸಾದ್  ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರವಾಗಿ ಪ್ರಚಾರಕ್ಕೆ ತೆರಳಲು ನನಗೆ ಸಾಧ್ಯವಾಗಿಲ್ಲ. ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, [&#8230;]</p>
<p>The post <a href="https://www.justkannada.in/mp-srinivas-prasad-expressed-confidence-victory-bjp-candidate/">ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಸದ ಶ್ರೀನಿವಾಸ್ ಪ್ರಸಾದ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಡಿಸೆಂಬರ್,7,2021(<a href="https://www.justkannada.in">www.justkannada.in</a>):  </strong>ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಘುಕೌಟಿಲ್ಯ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ತಿಳಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ವಿಧಾನಪರಿಷತ್ ಚುನಾವಣೆ ಮತದಾನಕ್ಕೆ ಮೂರು ದಿನಗಳು ಮಾತ್ರ ಬಾಕಿ ಇರುವ ಹಿನ್ನೆಲೆ ಚಾಮರಾಜನಗರ ಸಂಸದ ವಿ ಶ್ರೀನಿವಾಸಪ್ರಸಾದ್  ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರವಾಗಿ ಪ್ರಚಾರಕ್ಕೆ ತೆರಳಲು ನನಗೆ ಸಾಧ್ಯವಾಗಿಲ್ಲ. ಈಗಾಗಲೇ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ವ್ಯಾಪಕ ಪ್ರಚಾರ ಮಾಡಿದ್ದಾರೆ. ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ ಎಂದರು.</p>
<p>ಮೊದಲೆಲ್ಲಾ ಕಾಂಗ್ರೆಸ್ ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ. ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸವಿದೆ. ವಿಧಾನಪರಿಷತ್ ಚುನಾವಣೆಯಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಕಳೆದ ಆರು ವರ್ಷಗಳ ಚುನಾವಣೆಯಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಬಹಳಷ್ಟು ಬದಲಾವಣೆ ಆಗಿದೆ. ಬಿಜೆಪಿಯಲ್ಲಿ ಸಂಘಟನಾ ಕಾರ್ಯ ಚೆನ್ನಾಗಿದೆ ಎಂದು ಸಂಸದ ವಿ ಶ್ರೀನಿವಾಸಪ್ರಸಾದ್ ನುಡಿದರು.</p>
<p><strong>ತಮ್ಮನ್ನೇ ಹೀನಾಯವಾಗಿ ಸೋಲಿಸಿದವರ ಕೈ ಜೋಡಿಸಿರುವುದು ಹಾಸ್ಯಸ್ಪದ.</strong></p>
<p>ಮೈಸೂರು ಜಿಲ್ಲೆಯಲ್ಲಿ ಸಿದ್ದರಾಮಯ್ಯ-ಜಿ ಟಿ ದೇವೇಗೌಡ ಹತ್ತಿರವಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಂಸದ ಶ್ರೀನಿವಾಸ್ ಪ್ರಸಾದ್,  ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜಿ ಟಿ ದೇವೇಗೌಡ ಹೀನಾಯವಾಗಿ ಸೋಲಿಸಿದ್ದಾರೆ‌. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದುಕೊಂಡು 36 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ. ಬಾದಾಮಿಯಲ್ಲೂ ಅಲ್ಪ ಮತಗಳಿಂದ ಗೆದ್ದರು. ಇಲ್ಲದಿದ್ದರೆ ಸಿದ್ದರಾಮಯ್ಯನ ಹುಂಡಿಗೆ ಹೋಗಬೇಕಾಗಿತ್ತು. ವಾಸ್ತವ ಹೀಗಿದ್ದರೂ ತಮ್ಮನ್ನು ಹೀನಾಯವಾಗಿ ಸೋಲಿಸಿದ ಜಿ ಟಿ ದೇವೇಗೌಡ ಜೊತೆ ಸಿದ್ದರಾಮಯ್ಯ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ, ಹಾಸ್ಯಾಸ್ಪದ ಆಗಿದೆ ಎಂದು ಟೀಕಿಸಿದರು.<img loading="lazy" decoding="async" class="aligncenter size-full wp-image-71188" src="https://www.justkannada.in/wp-content/uploads/2021/07/mp-shrinivas-prasad.jpg" alt="" width="650" height="535" /></p>
<p>ಆರ್ ಎಸ್ ಎಸ್ ನ್ನು ವ್ಯಾಪಕವಾಗಿ ಟೀಕಿಸುತ್ತಿದ್ದ ಜೆಡಿಎಸ್ ಇದೀಗ ಬಿಜೆಪಿ ಜೊತೆ ಹೊಂದಾಣಿಕೆಗೆ ಮುಂದಾಗಿರುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶ್ರೀನಿವಾಸ್ ಪ್ರಸಾದ್, ಆರ್ ಎಸ್ ಎಸ್ ರಾಜಕೀಯ ಪಕ್ಷವಲ್ಲ, ಅದೊಂದು ಸಾಂಸ್ಕೃತಿಕ ಸಂಘಟನೆ ಆಗಿದೆ‌. ಆರ್ ಎಸ್ ಎಸ್ ಬಗ್ಗೆ ಯಾಕೆ ಟೀಕೆ ಮಾಡ್ತಾರೋ‌ ಗೊತ್ತಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಗೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ. ಕೇವಲ ನಾಲ್ಕೈದು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲ ನೀಡಿದರೆ ಬಿಜೆಪಿಗೆ ಅನುಕೂಲ ಆಗಲಿದೆಯಷ್ಟೇ. ಹೈಕಮಾಂಡ್ ಮಟ್ಟದಲ್ಲಿ ಬೆಂಬಲ ಪಡೆಯುವ ವಿಚಾರ ನಿರ್ಧಾರವಾಗಲಿದೆ. ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸಬೇಕು‌ ಎಂದು ಮನವಿ ಮಾಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: MP -Srinivas Prasad -expressed -confidence &#8211; victory &#8211; BJP candidate</p>
<p>The post <a href="https://www.justkannada.in/mp-srinivas-prasad-expressed-confidence-victory-bjp-candidate/">ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿದ ಸಂಸದ ಶ್ರೀನಿವಾಸ್ ಪ್ರಸಾದ್.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಖಚಿತ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.</title>
		<link>https://www.justkannada.in/%e0%b2%aa%e0%b2%b0%e0%b2%bf%e0%b2%b7%e0%b2%a4%e0%b3%8d-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%bf%e0%b2%9c%e0%b3%86/</link>
		
		<dc:creator><![CDATA[JK Desk]]></dc:creator>
		<pubDate>Sat, 27 Nov 2021 09:31:45 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[15 seats]]></category>
		<category><![CDATA[BJP]]></category>
		<category><![CDATA[BS Yeddyurappa]]></category>
		<category><![CDATA[confidence]]></category>
		<category><![CDATA[election]]></category>
		<category><![CDATA[Former CM]]></category>
		<category><![CDATA[legislative council]]></category>
		<guid isPermaLink="false">https://www.justkannada.in/?p=81201</guid>

					<description><![CDATA[<p>ಶಿವಮೊಗ್ಗ,ನವೆಂಬರ್,27,2021(www.justkannada.in): ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಸಿಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ನಾವು 25ರಲ್ಲಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದೇವೆ, 15 ಕ್ಷೇತ್ರಗಳಲ್ಲಿ ನಮ್ಮ ಗೆಲುವು ಖಚಿತ  ನಮಗೆ ವಿಧಾನ ಪರಿಷತ್ ನಲ್ಲಿ ಬಹುಮತ ಸಿಗುತ್ತದೆ. ಯಾರ ಮೇಲೂ ಅವಲಂಬಿತರಾಗುವ ಅಗತ್ಯವಿಲ್ಲ ಎಂದರು. ಹಿಂದೆ ವಿಧಾನ ಪರಿಷತ್ [&#8230;]</p>
<p>The post <a href="https://www.justkannada.in/%e0%b2%aa%e0%b2%b0%e0%b2%bf%e0%b2%b7%e0%b2%a4%e0%b3%8d-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%bf%e0%b2%9c%e0%b3%86/">ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಖಚಿತ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ನವೆಂಬರ್,27,2021(<a href="https://www.justkannada.in">www.justkannada.in</a>): </strong>ಡಿಸೆಂಬರ್ 10 ರಂದು ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಸಿಗಲಿದೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಶಿವಮೊಗ್ಗದಲ್ಲಿ ಇಂದು ಮಾಧ್ಯಮಗಳ ಜತೆ ಮಾತನಾಡಿದ ಬಿಎಸ್ ಯಡಿಯೂರಪ್ಪ,  ನಾವು 25ರಲ್ಲಿ 20 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದೇವೆ, 15 ಕ್ಷೇತ್ರಗಳಲ್ಲಿ ನಮ್ಮ ಗೆಲುವು ಖಚಿತ  ನಮಗೆ ವಿಧಾನ ಪರಿಷತ್ ನಲ್ಲಿ ಬಹುಮತ ಸಿಗುತ್ತದೆ. ಯಾರ ಮೇಲೂ ಅವಲಂಬಿತರಾಗುವ ಅಗತ್ಯವಿಲ್ಲ ಎಂದರು.<img loading="lazy" decoding="async" class="aligncenter size-full wp-image-70516" src="https://www.justkannada.in/wp-content/uploads/2021/07/bsy.jpg" alt="" width="425" height="335" /></p>
<p>ಹಿಂದೆ ವಿಧಾನ ಪರಿಷತ್ ಗೆ ಕಾಂಗ್ರೆಸ್ ನಿಂದ ಯಾವುದೇ ಅಭ್ಯರ್ಥಿ ಹಾಕಿದರೂ ಪ್ರಚಾರ ಮಾಡದೇ ಗೆಲ್ಲುವು ಕಾಲವೊಂದಿತ್ತು. ಆದರೆ, ಬಿಜೆಪಿ ದೊಡ್ಡ ಪಕ್ಷವಾಗಿ ಬೆಳೆದಿದ್ದು, ಎಲ್ಲೆಡೆ ಪ್ರಧಾನಿ ಮೋದಿ ಅವರ ಅಭಿವೃದ್ದಿ ಅಲೆ ಇದೆ. ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲುವುದೇ ಕಷ್ಟ ಎನ್ನುವ ಪರಿಸ್ಥಿತಿ ಇದೆ ಎಂದರು.</p>
<p><strong>ಜೆಡಿಎಸ್</strong> ಎಲ್ಲಿ ಅಭ್ಯರ್ಥಿಗಳನ್ನು ಹಾಕಿಲ್ಲವೋ ಅಲ್ಲಿ ಬಿಜೆಪಿ ಅಭ್ಯರ್ಥಿಗಳಿಗೆ ಬೆಂಬಲ ನೀಡಿ ಎಂದು ಜೆಡಿಎಸ್ ನಾಯಕರನ್ನು ಕೇಳಿದ್ದೇನೆ, ಜೆಡಿಎಸ್ ಅಭ್ಯರ್ಥಿಗಳು ಇಲ್ಲದಿರುವ ಕಡೆ  ಬೆಂಬಲಕ್ಕೆ ಮನವಿ ಮಾಡಿದ್ದೇವೆ. ಜೆಡಿಎಸ್ ಬೆಂಬಲಿಸಿದರೇ ಬಿಜೆಪಿಗೆ ಲಾಭವಾಗಲಿದೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words:BJP -15 seats –legislative council-election-Former CM- BS Yeddyurappa- confidence.</p>
<p>The post <a href="https://www.justkannada.in/%e0%b2%aa%e0%b2%b0%e0%b2%bf%e0%b2%b7%e0%b2%a4%e0%b3%8d-%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86%e0%b2%af%e0%b2%b2%e0%b3%8d%e0%b2%b2%e0%b2%bf-%e0%b2%ac%e0%b2%bf%e0%b2%9c%e0%b3%86/">ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ 15 ಸ್ಥಾನ ಖಚಿತ- ಮಾಜಿ ಸಿಎಂ ಬಿಎಸ್ ವೈ ವಿಶ್ವಾಸ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಲ್ಬುರ್ಗಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ ಕಾದು ನೋಡಿ- ಸಚಿವ ಮುರುಗೇಶ್ ನಿರಾಣಿ ವಿಶ್ವಾಸ.</title>
		<link>https://www.justkannada.in/kalburgi-city-corporation-powe-confidence-minister-murugesh-nirani/</link>
		
		<dc:creator><![CDATA[JK Desk]]></dc:creator>
		<pubDate>Thu, 09 Sep 2021 07:08:33 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[City Corporation]]></category>
		<category><![CDATA[confidence]]></category>
		<category><![CDATA[kalburgi]]></category>
		<category><![CDATA[minister]]></category>
		<category><![CDATA[Murugesh nirani]]></category>
		<category><![CDATA[power]]></category>
		<guid isPermaLink="false">https://www.justkannada.in/?p=75255</guid>

					<description><![CDATA[<p>ಕಲ್ಬುರ್ಗಿ,ಸೆಪ್ಟಂಬರ್,9,2021(www.justkannada.in): ತೀವ್ರ ಕುತೂಹಲಕ್ಕೆ ಕೆರಳಿಸಿರುವ ಕಲಬುರಗಿ ಮಹಾನಗರ ಪಾಲಿಕೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್ ಬೆಂಬಲ ನೀಡಿದವರು ಪಾಲಿಕೆಯ ಗದ್ದುಗೆಗೇರಲಿದ್ದಾರೆ. ಈ ಮಧ್ಯೆ ಕಲ್ಬುರ್ಗಿ ಪಾಲಿಕೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೇರುವ ವಿಶ್ವಾಸವನ್ನ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಲ್ಬುರ್ಗಿ ಪಾಲಿಕೆಯಲ್ಲಿ ನಾವೇ ಅಧಿಕಾರಕ್ಕೇರುತ್ತೇವೆ. ಹೇಗೆ ಅಧಿಕಾರಕ್ಕೇರುತ್ತೇವೆ ಎಂಬುದನ್ನ ಕಾದು ನೋಡಿ ಎಂದಿದ್ದಾರೆ. ನಾವು ಫೈನಲ್ ಗೆ ಬಂದಿದ್ದೇವೆ. ಸದ್ಯಕ್ಕೆ ಹೆಚ್.ಡಿ ಕುಮಾರಸ್ವಾಮಿಗೆ ಯಾವುದೇ ಆಶ್ವಾಸನೆ ನೀಡಿಲ್ಲ. ಅವರು ಯಾವುದೇ ಷರತ್ತು ವಿಧಿಸದೆ [&#8230;]</p>
<p>The post <a href="https://www.justkannada.in/kalburgi-city-corporation-powe-confidence-minister-murugesh-nirani/">ಕಲ್ಬುರ್ಗಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ ಕಾದು ನೋಡಿ- ಸಚಿವ ಮುರುಗೇಶ್ ನಿರಾಣಿ ವಿಶ್ವಾಸ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲ್ಬುರ್ಗಿ,ಸೆಪ್ಟಂಬರ್,9,2021(<a href="https://www.justkannada.in">www.justkannada.in</a>):</strong> ತೀವ್ರ ಕುತೂಹಲಕ್ಕೆ ಕೆರಳಿಸಿರುವ ಕಲಬುರಗಿ ಮಹಾನಗರ ಪಾಲಿಕೆ ಅತಂತ್ರ ಪರಿಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್ ಬೆಂಬಲ ನೀಡಿದವರು ಪಾಲಿಕೆಯ ಗದ್ದುಗೆಗೇರಲಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಈ ಮಧ್ಯೆ ಕಲ್ಬುರ್ಗಿ ಪಾಲಿಕೆಯಲ್ಲಿ ಬಿಜೆಪಿಯೇ ಅಧಿಕಾರಕ್ಕೇರುವ ವಿಶ್ವಾಸವನ್ನ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಕಲ್ಬುರ್ಗಿ ಪಾಲಿಕೆಯಲ್ಲಿ ನಾವೇ ಅಧಿಕಾರಕ್ಕೇರುತ್ತೇವೆ. ಹೇಗೆ ಅಧಿಕಾರಕ್ಕೇರುತ್ತೇವೆ ಎಂಬುದನ್ನ ಕಾದು ನೋಡಿ ಎಂದಿದ್ದಾರೆ.<img loading="lazy" decoding="async" class="aligncenter size-full wp-image-69599" src="https://www.justkannada.in/wp-content/uploads/2021/07/murugesh-nirani.jpg" alt="" width="592" height="444" /></p>
<p>ನಾವು ಫೈನಲ್ ಗೆ ಬಂದಿದ್ದೇವೆ. ಸದ್ಯಕ್ಕೆ ಹೆಚ್.ಡಿ ಕುಮಾರಸ್ವಾಮಿಗೆ ಯಾವುದೇ ಆಶ್ವಾಸನೆ ನೀಡಿಲ್ಲ. ಅವರು ಯಾವುದೇ ಷರತ್ತು ವಿಧಿಸದೆ ಬೆಷರತ್ ಬೆಂಬಲ ನೀಡುವ ವಿಶ್ವಾಸವಿದೆ ಎಂದು ಸಚಿವ ಮುರುಗೇಶ್ ನಿರಾಣಿ ತಿಳಿಸಿದ್ದಾರೆ.</p>
<p><img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Kalburgi –city corporation-powe- Confidence &#8211; Minister -Murugesh Nirani.</p>
<p>The post <a href="https://www.justkannada.in/kalburgi-city-corporation-powe-confidence-minister-murugesh-nirani/">ಕಲ್ಬುರ್ಗಿ ಪಾಲಿಕೆಯಲ್ಲಿ ನಾವೇ ಅಧಿಕಾರ ಹಿಡಿಯುತ್ತೇವೆ ಕಾದು ನೋಡಿ- ಸಚಿವ ಮುರುಗೇಶ್ ನಿರಾಣಿ ವಿಶ್ವಾಸ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
