<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Congress Disciplinary Committee Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/congress-disciplinary-committee/feed/" rel="self" type="application/rss+xml" />
	<link>https://www.justkannada.in/tag/congress-disciplinary-committee/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 02 Oct 2025 10:59:36 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Congress Disciplinary Committee Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/congress-disciplinary-committee/</link>
	<width>32</width>
	<height>32</height>
</image> 
	<item>
		<title>ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ:  ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್</title>
		<link>https://www.justkannada.in/congress-disciplinary-committee-notice/</link>
		
		<dc:creator><![CDATA[prashanth]]></dc:creator>
		<pubDate>Thu, 02 Oct 2025 10:59:36 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[CM -change]]></category>
		<category><![CDATA[Congress Disciplinary Committee]]></category>
		<category><![CDATA[notice]]></category>
		<category><![CDATA[statements]]></category>
		<guid isPermaLink="false">https://www.justkannada.in/?p=146071</guid>

					<description><![CDATA[<p>ಬೆಂಗಳೂರು, ಅಕ್ಟೋಬರ್,2,2025 (www.justkannada.in):  ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ. ಕಾಂಗ್ರೆಸ್ ಶಾಸಕ ರಂಗನಾಥ್, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ  ನೋಟಿಸ್ ಜಾರಿ ಮಾಡಿದ್ದು ಒಂದ ವಾರದೊಳಗೆ ಉತ್ತರಿಸುವಂತೆ ಇಬ್ಬರಿಗೂ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ. ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿ ಮುಜುಗರವನ್ನುಂಟು ಮಾಡುತ್ತಿದ್ದ ಆರೋಪದ ಮೇಲೆ ನೋಟಿಸ್ ಜಾರಿಗೊಳಿಸಿದೆ. [&#8230;]</p>
<p>The post <a href="https://www.justkannada.in/congress-disciplinary-committee-notice/">ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ:  ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್,2,2025 (<a href="http://www.justkannada.in">www.justkannada.in</a>): </strong> ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ ನೀಡುತ್ತಿದ್ದ ಹಿನ್ನೆಲೆಯಲ್ಲಿ ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್ ಜಾರಿ ಮಾಡಿದೆ.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಕಾಂಗ್ರೆಸ್ ಶಾಸಕ ರಂಗನಾಥ್, ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ  ನೋಟಿಸ್ ಜಾರಿ ಮಾಡಿದ್ದು ಒಂದ ವಾರದೊಳಗೆ ಉತ್ತರಿಸುವಂತೆ ಇಬ್ಬರಿಗೂ ಸೂಚನೆ ನೀಡಿದೆ ಎಂಬ ಮಾಹಿತಿ ಲಭ್ಯವಾಗಿದೆ.</p>
<p>ಪದೇ ಪದೇ ಸಿಎಂ ಬದಲಾವಣೆ ಬಗ್ಗೆ ಹೇಳಿಕೆ ನೀಡಿ ಮುಜುಗರವನ್ನುಂಟು ಮಾಡುತ್ತಿದ್ದ ಆರೋಪದ ಮೇಲೆ ನೋಟಿಸ್ ಜಾರಿಗೊಳಿಸಿದೆ.</p>
<p>Key words: Congress disciplinary committee, notice, statements, CM change</p>
<p>The post <a href="https://www.justkannada.in/congress-disciplinary-committee-notice/">ಸಿಎಂ ಬದಲಾವಣೆ ಬಗ್ಗೆ ಪದೇ ಪದೇ ಹೇಳಿಕೆ:  ಇಬ್ಬರಿಗೆ ಕಾಂಗ್ರೆಸ್ ಶಿಸ್ತುಪಾಲನಾ ಸಮಿತಿ ನೋಟಿಸ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಶಿಸ್ತು ಸಮಿತಿಯಿಂದ  ಶಾಸಕಿ ಸೌಮ್ಯರೆಡ್ಡಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್&#8230;</title>
		<link>https://www.justkannada.in/notice-congress-disciplinary-committee-mlas-soumya-reddy-mla-jameer-ahamad-khan/</link>
		
		<dc:creator><![CDATA[JK Desk]]></dc:creator>
		<pubDate>Sat, 07 Nov 2020 08:43:02 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress Disciplinary Committee]]></category>
		<category><![CDATA[jameer ahamad khan]]></category>
		<category><![CDATA[MLA]]></category>
		<category><![CDATA[MLAs Soumya Reddy]]></category>
		<category><![CDATA[notice]]></category>
		<guid isPermaLink="false">https://www.justkannada.in/?p=44227</guid>

					<description><![CDATA[<p>ಬೆಂಗಳೂರು,ನವೆಂಬರ್,7,2020(www.justkannada.in):  ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಖಾನ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ. ವಿಪಕ್ಷ ನಾಯಕ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆಂಬ ಬಗ್ಗೆ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಶಿಸ್ತು ಸಮಿತಿ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು  ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, [&#8230;]</p>
<p>The post <a href="https://www.justkannada.in/notice-congress-disciplinary-committee-mlas-soumya-reddy-mla-jameer-ahamad-khan/">ಕಾಂಗ್ರೆಸ್ ಶಿಸ್ತು ಸಮಿತಿಯಿಂದ  ಶಾಸಕಿ ಸೌಮ್ಯರೆಡ್ಡಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ನವೆಂಬರ್,7,2020(<a href="https://www.justkannada.in">www.justkannada.in</a>):  </strong>ಕಾಂಗ್ರೆಸ್ ಶಾಸಕರಾದ ಜಮೀರ್ ಅಹಮದ್ ಖಾನ್ ಹಾಗೂ ಶಾಸಕಿ ಸೌಮ್ಯಾ ರೆಡ್ಡಿಗೆ ರಾಜ್ಯ ಕಾಂಗ್ರೆಸ್ ಶಿಸ್ತು ಸಮಿತಿ ನೋಟಿಸ್ ನೀಡಿದೆ.<img decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ವಿಪಕ್ಷ ನಾಯಕ ಸಿದ್ಧರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಿಎಂ ಆಗುತ್ತಾರೆಂಬ ಬಗ್ಗೆ ಹೇಳಿಕೆ ಹಿನ್ನೆಲೆ ಕಾಂಗ್ರೆಸ್ ಶಿಸ್ತು ಸಮಿತಿ ಇಬ್ಬರಿಗೂ ನೋಟಿಸ್ ಜಾರಿ ಮಾಡಿದೆ.</p>
<p>ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಅವರು  ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಆಗುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಜಯನಗರ ಶಾಸಕಿ ಸೌಮ್ಯಾ ರೆಡ್ಡಿ, ಆರ್.ಆರ್.ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾರನ್ನು ಗೆಲ್ಲಿಸಿದರೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದಿದ್ದರು.<img decoding="async" class="aligncenter size-medium wp-image-44231" src="https://www.justkannada.in/wp-content/uploads/2020/11/jameer-300x253.jpg" alt="notice-congress-disciplinary-committee-mlas-soumya-reddy-mla-jameer-ahamad-khan" width="300" height="253" /></p>
<p>ಈ ಹಿನ್ನೆಲೆ ಇಬ್ಬರು ಶಾಸಕರಿಗೆ ನೋಟಿಸ್ ಜಾರಿ ಮಾಡಿರುವ ಕಾಂಗ್ರೆಸ್ ಶಿಸ್ತು ಸಮಿತಿ ಒಂದು ವಾರದೊಳಗೆ ಉತ್ತರ ನೀಡುವಂತೆ ಸೂಚನೆ ನೀಡಿದೆ.</p>
<p>Key words: Notice &#8211; Congress Disciplinary Committee &#8211; MLAs Soumya Reddy – MLA- jameer ahamad khan</p>
<p>The post <a href="https://www.justkannada.in/notice-congress-disciplinary-committee-mlas-soumya-reddy-mla-jameer-ahamad-khan/">ಕಾಂಗ್ರೆಸ್ ಶಿಸ್ತು ಸಮಿತಿಯಿಂದ  ಶಾಸಕಿ ಸೌಮ್ಯರೆಡ್ಡಿ ಮತ್ತು ಶಾಸಕ ಜಮೀರ್ ಅಹ್ಮದ್ ಖಾನ್ ಗೆ ನೋಟಿಸ್&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
