<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>congress leaders. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/congress-leaders/feed/" rel="self" type="application/rss+xml" />
	<link>https://www.justkannada.in/tag/congress-leaders/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 30 Apr 2026 11:02:26 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>congress leaders. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/congress-leaders/</link>
	<width>32</width>
	<height>32</height>
</image> 
	<item>
		<title>ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ</title>
		<link>https://www.justkannada.in/minister-shivraj-thangadgi-7/</link>
		
		<dc:creator><![CDATA[prashanth]]></dc:creator>
		<pubDate>Thu, 30 Apr 2026 11:02:26 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress leaders.]]></category>
		<category><![CDATA[minister]]></category>
		<category><![CDATA[not]]></category>
		<category><![CDATA[Shivraj Thangadgi]]></category>
		<category><![CDATA[Silent]]></category>
		<guid isPermaLink="false">https://www.justkannada.in/?p=154310</guid>

					<description><![CDATA[<p>ಚಿತ್ರದುರ್ಗ,ಏಪ್ರಿಲ್,30,2026 (www.justkannada.in):  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್ ತಂಗಡಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ. ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಇದನ್ನು ಶಿಸ್ತು ಅಂದುಕೊಳ್ಳಿ ಎಂದರು. ಇಂದು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಹೈಕಮಾಂಢಡ್ ನಿರ್ಧಾರಕ್ಕೆ ನಾವು ಬದ್ದರಾಗುತ್ತೇವೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ ಶಿಸ್ತು ಅಂದುಕೊಳ್ಳಿ.  ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ ಎಂದು  ಸಿಎಂ, ಡಿಸಿಎಂ ಹೇಳಿದ್ದಾರೆ ಎಂದರು. ಪಕ್ಷದಲ್ಲಿ ಬಿಜೆಪಿಯವರಷ್ಟು ಗೊಂದಲ ನಮ್ಮಲ್ಲಿ ಇಲ್ಲ. ನಮಗೆ ಬುದ್ದಿ [&#8230;]</p>
<p>The post <a href="https://www.justkannada.in/minister-shivraj-thangadgi-7/">ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಏಪ್ರಿಲ್,30,2026 (<a href="http://www.justkannada.in">www.justkannada.in</a>):</strong>  ಸಿಎಂ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಸಚಿವ ಶಿವರಾಜ್ ತಂಗಡಗಿ ಹೈಕಮಾಂಡ್ ತೀರ್ಮಾನಕ್ಕೆ ನಾವು ಬದ್ದ. ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಇದನ್ನು ಶಿಸ್ತು ಅಂದುಕೊಳ್ಳಿ ಎಂದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾತನಾಡಿದ ಸಚಿವ ಶಿವರಾಜ್ ತಂಗಡಗಿ, ಹೈಕಮಾಂಢಡ್ ನಿರ್ಧಾರಕ್ಕೆ ನಾವು ಬದ್ದರಾಗುತ್ತೇವೆ ಮಲ್ಲಿಕಾರ್ಜುನ ಖರ್ಗೆ ಬಗ್ಗೆ ಮಾತನಾಡುವಷ್ಟು ದೊಡ್ಡವನಲ್ಲ ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ ಶಿಸ್ತು ಅಂದುಕೊಳ್ಳಿ.  ಹೈಕಮಾಂಡ್ ಸೂಚನೆ ಪಾಲಿಸುತ್ತೇವೆ ಎಂದು  ಸಿಎಂ, ಡಿಸಿಎಂ ಹೇಳಿದ್ದಾರೆ ಎಂದರು.</p>
<p>ಪಕ್ಷದಲ್ಲಿ ಬಿಜೆಪಿಯವರಷ್ಟು ಗೊಂದಲ ನಮ್ಮಲ್ಲಿ ಇಲ್ಲ. ನಮಗೆ ಬುದ್ದಿ ಹೇಳುವಷ್ಟು ಶಿಸ್ತು ಬಿಜೆಪಿಯಲ್ಲಿ ಇಲ್ಲ ಎಂದು  ಸಚಿವ ಶಿವರಾಜ್ ತಂಗಡಗಿ ತಿಳಿಸಿದರು.</p>
<p>Key words: Congress leaders, not, silent, Minister, Shivraj Thangadgi</p>
<p>The post <a href="https://www.justkannada.in/minister-shivraj-thangadgi-7/">ಕಾಂಗ್ರೆಸ್ ನಾಯಕರು ಸೈಲೆಂಟಾಗಿಲ್ಲ, ಶಿಸ್ತು ಅಂದುಕೊಳ್ಳಿ-  ಸಚಿವ ಶಿವರಾಜ್ ತಂಗಡಗಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ</title>
		<link>https://www.justkannada.in/congress-leaders-mlas-prahlad-joshi/</link>
		
		<dc:creator><![CDATA[prashanth]]></dc:creator>
		<pubDate>Sat, 22 Nov 2025 06:45:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[buy]]></category>
		<category><![CDATA[congress leaders.]]></category>
		<category><![CDATA[mlas]]></category>
		<category><![CDATA[Prahlad Joshi.]]></category>
		<guid isPermaLink="false">https://www.justkannada.in/?p=148107</guid>

					<description><![CDATA[<p>ಹುಬ್ಬಳ್ಳಿ,ನವೆಂಬರ್,22,2025 (www.justkannada.in):  ಅಧಿಕಾರ ಹಂಚಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,   ಡಿಕೆ ಶಿವಕುಮಾರ್ ಶಾಸಕರ ಖರೀದಿಗೆ ಮುಂದಾಗಿದ್ದಾರೆ  ಜೈಲಿಗೆ ಹೋಗಿ ನನ್ನ ಪರ ಬನ್ನಿ ಎಂದಿದ್ದಾರೆ  ಶಾಸಕರು ಬಂದ್ರೆ ನಮ್ಮ ಕಡೆ ಇರಲಿ ಅಂತಾ ಪ್ಲಾನ್. ವೋಟಿಂಗ್ ಬಂದರೆ ಬೆಂಬಲ ಇರಲಿ ಅಂತಾ ಡಿಕೆ [&#8230;]</p>
<p>The post <a href="https://www.justkannada.in/congress-leaders-mlas-prahlad-joshi/">ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ನವೆಂಬರ್,22,2025 (<a href="http://www.justkannada.in">www.justkannada.in</a>):</strong>  ಅಧಿಕಾರ ಹಂಚಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿದ್ದಾರೆ. ಇದು ಬಹುಮತ ಕೊಟ್ಟ ಜನರಿಗೆ ದ್ರೋಹ ಬಗೆದಂತೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಟೀಕಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,   ಡಿಕೆ ಶಿವಕುಮಾರ್ ಶಾಸಕರ ಖರೀದಿಗೆ ಮುಂದಾಗಿದ್ದಾರೆ  ಜೈಲಿಗೆ ಹೋಗಿ ನನ್ನ ಪರ ಬನ್ನಿ ಎಂದಿದ್ದಾರೆ  ಶಾಸಕರು ಬಂದ್ರೆ ನಮ್ಮ ಕಡೆ ಇರಲಿ ಅಂತಾ ಪ್ಲಾನ್. ವೋಟಿಂಗ್ ಬಂದರೆ ಬೆಂಬಲ ಇರಲಿ ಅಂತಾ ಡಿಕೆ ಶಿವಕುಮಾರ್ ಜೈಲಿಗೆ ಭೇಟಿ ಕೊಟ್ಟು ಶಾಸಕರಿಗೆ ಮನವಿ ಮಾಡಿದ್ದಾರೆ. ಈ ಮೂಲಕ ವೋಟಿಂಗ್ ನಲ್ಲಿ ತಮ್ಮ ನಂಬರ್ ಜೋಡಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.</p>
<p>ಪೊಲೀಸ್ ಇಲಾಖೆಯಲ್ಲಿ  ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ.  ಚೀಟಿ ನೀಡಿ ವರ್ಗಾವಣೆ ಮಾಡಿಸುತ್ತಿದ್ದಾರೆ.  ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ. ಪ್ರಚಂಡ ಬಹುಮತ ಕೊಟ್ಟ ಜನರಿಗೆ ಕಾಂಗ್ರೆಸ್ ದ್ರೋಹ ಬಗೆಯುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದರು.</p>
<p>Key words: Congress leaders, buy, MLAs, Prahlad Joshi</p>
<p>The post <a href="https://www.justkannada.in/congress-leaders-mlas-prahlad-joshi/">ಕಾಂಗ್ರೆಸ್ ನಾಯಕರೇ ಪರಸ್ಪರ ಶಾಸಕರ ಖರೀದಿಗೆ ಮುಂದಾಗಿರುವುದು ಜನರಿಗೆ ದ್ರೋಹ ಬಗೆದಂತೆ- ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾರು ಸ್ಪೋಟ ಕೇಸ್: ಒಗ್ಗಟ್ಟು ಪ್ರದರ್ಶಿಸುವ ವೇಳೆ ‘ಕೈ’ ನಾಯಕರಿಂದ ಮನಬಂದಂತೆ ಮಾತು- ಬಿವೈ ವಿಜಯೇಂದ್ರ ಕಿಡಿ</title>
		<link>https://www.justkannada.in/by-vijayendra-62/</link>
		
		<dc:creator><![CDATA[prashanth]]></dc:creator>
		<pubDate>Thu, 13 Nov 2025 12:59:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BY Vijayendra]]></category>
		<category><![CDATA[car]]></category>
		<category><![CDATA[case]]></category>
		<category><![CDATA[congress leaders.]]></category>
		<category><![CDATA[explosion]]></category>
		<guid isPermaLink="false">https://www.justkannada.in/?p=147716</guid>

					<description><![CDATA[<p>ಶಿವಮೊಗ್ಗ,ನವೆಂಬರ್,13,2025 (www.justkannada.in):  ನವದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಬೇಕತ್ತು. ಆದರೆ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಇದು  ಭಯೋತ್ಪಾದಕ ದಾಳಿ ಎಂದೇ ಹೇಳಬೇಕು. ಪ್ರಧಾನಿ ಮೋದಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ ಭವನ, ರಾಷ್ಟ್ರಪತಿ ಭವನ, ಸೇನಾ ಕಚೇರಿ ಸೇರಿ ಅನೇಕ ಸ್ಥಳಗಳು ಟಾರ್ಗೆಟ್  ಆಗಿತ್ತು.  ಈ ಸಂದರ್ಭದಲ್ಲಿ ಎಲ್ಲಾ [&#8230;]</p>
<p>The post <a href="https://www.justkannada.in/by-vijayendra-62/">ಕಾರು ಸ್ಪೋಟ ಕೇಸ್: ಒಗ್ಗಟ್ಟು ಪ್ರದರ್ಶಿಸುವ ವೇಳೆ ‘ಕೈ’ ನಾಯಕರಿಂದ ಮನಬಂದಂತೆ ಮಾತು- ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಶಿವಮೊಗ್ಗ,ನವೆಂಬರ್,13,2025 (<a href="http://www.justkannada.in">www.justkannada.in</a>):</strong>  ನವದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಬೇಕತ್ತು. ಆದರೆ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಇದು  ಭಯೋತ್ಪಾದಕ ದಾಳಿ ಎಂದೇ ಹೇಳಬೇಕು. ಪ್ರಧಾನಿ ಮೋದಿ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಸಂಸತ್ ಭವನ, ರಾಷ್ಟ್ರಪತಿ ಭವನ, ಸೇನಾ ಕಚೇರಿ ಸೇರಿ ಅನೇಕ ಸ್ಥಳಗಳು ಟಾರ್ಗೆಟ್  ಆಗಿತ್ತು.  ಈ ಸಂದರ್ಭದಲ್ಲಿ ಎಲ್ಲಾ ಪಕ್ಷಗಳು ಒಗ್ಗಟ್ಟು ಪ್ರದರ್ಶಿಸಬೇಕಿತ್ತು.  ಆದರೆ ಕಾಂಗ್ರೆಸ್ ನಾಯಕರು ಮನಬಂದಂತೆ ಮಾತನಾಡುತ್ತಿದ್ದಾರೆ.</p>
<p>ಕಾಂಗ್ರೆಸ್ ನಾಯಕರು ಗೃಹ ಸಚಿವರಿಗೆ ಬಳೆ ಕಳುಸುವ ಕೆಲಸ ಮಾಡಿದ್ದಾರೆ.  ಇದೇ ರೀತಿ ಮಾಡಿದರೇ ಕಾಂಗ್ರೆಸ್ ಗೆ ಎಷ್ಟು ಬಳೆ ಕಳುಹಿಸಬೇಕಾಗಿತ್ತು. ಕಾಂಗ್ರೆಸ್ ಗೆ ‘ಅದಕ್ಕಾಗಿ ಬಳೆ ಫ್ಯಾಕ್ಟರಿಯನ್ನೇ ತೆರೆಯಬೇಕಾಗಿತ್ತು ಎಂದು ಬಿವೈ ವಿಜಯೇಂದ್ರ ಲೇವಡಿ ಮಾಡಿದರು.</p>
<p>Key words: Car, explosion, case, congress leaders, BY Vijayendra</p>
<p>The post <a href="https://www.justkannada.in/by-vijayendra-62/">ಕಾರು ಸ್ಪೋಟ ಕೇಸ್: ಒಗ್ಗಟ್ಟು ಪ್ರದರ್ಶಿಸುವ ವೇಳೆ ‘ಕೈ’ ನಾಯಕರಿಂದ ಮನಬಂದಂತೆ ಮಾತು- ಬಿವೈ ವಿಜಯೇಂದ್ರ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ: ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ- ಎಂ.ಲಕ್ಷ್ಮಣ್</title>
		<link>https://www.justkannada.in/m-laxman-15/</link>
		
		<dc:creator><![CDATA[prashanth]]></dc:creator>
		<pubDate>Thu, 22 May 2025 08:53:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress leaders.]]></category>
		<category><![CDATA[ED]]></category>
		<category><![CDATA[M Laxman]]></category>
		<category><![CDATA[raids]]></category>
		<guid isPermaLink="false">https://www.justkannada.in/?p=140550</guid>

					<description><![CDATA[<p>ಮೈಸೂರು,ಮೇ,22,2025 (www.justkannada.in): ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ. ದಲಿತ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ. ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ವಿಚಾರ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್, ಕೇಂದ್ರ ಸರ್ಕಾರದ ಇಂತಹ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪ್ರಭಾವಿ ನಾಯಕರ [&#8230;]</p>
<p>The post <a href="https://www.justkannada.in/m-laxman-15/">ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ: ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ- ಎಂ.ಲಕ್ಷ್ಮಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಮೇ,22,2025 (<a href="http://www.justkannada.in">www.justkannada.in</a>):</strong> ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ. ದಲಿತ ನಾಯಕರನ್ನು ಟಾರ್ಗೆಟ್ ಮಾಡಿದ್ದಾರೆ. ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗೃಹ ಸಚಿವ ಜಿ.ಪರಮೇಶ್ವರ್ ಒಡೆತನದ ಸಿದ್ದಾರ್ಥ ಶಿಕ್ಷಣ ಸಂಸ್ಥೆಗಳ ಮೇಲೆ ಇಡಿ ದಾಳಿ ವಿಚಾರ ಕುರಿತು ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್, ಕೇಂದ್ರ ಸರ್ಕಾರದ ಇಂತಹ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಂಡು ಕಾಂಗ್ರೆಸ್ ಪ್ರಭಾವಿ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ ಮಾಡುತ್ತಿದೆ. ಡಾ.ಪರಮೇಶ್ವರ್ ಅವರ ಶಿಕ್ಷಣ ಸಂಸ್ಥೆಯಲ್ಲಿ ಏನಾದರೂ ಭ್ರಷ್ಟಾಚಾರ ನಡೆದರೆ ಸಂಬಂಧಿಸಿದ ಶಿಕ್ಷಣ ಇಲಾಖೆ ಮೇಲೆ ತನಿಖೆ ನಡೆಸಬೇಕು. ಆದರೆ ಇಡಿಗೆ ಈ ರೀತಿಯ ದಾಳಿ ಮಾಡಲು ಅಧಿಕಾರ ಇಲ್ಲ ಎಂದರು.</p>
<p>ಡಾ. ಪರಮೇಶ್ವರ್ ಅವರು ತಮ್ಮ  ತಂದೆ ಕಾಲದಿಂದಲೂ ಶಿಕ್ಷಣ ಸಂಸ್ಥೆ ನಡೆಸುತ್ತಾ ಬಂದಿದ್ದಾರೆ. ಇಡಿ ದಾಳಿ ಮಾಡಿರುವ ಬಗ್ಗೆ ಸಂಸತ್ ಅಧಿವೇಶನದಲ್ಲಿ ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. ಇದುವರೆಗೆ ಕೇಂದ್ರ ಸರ್ಕಾರ 28,878 ಇಡಿ ದಾಳಿ ಮಾಡಿದೆ. ಅದರಲ್ಲಿ ಕೇವಲ 992  ಪ್ರಕರಣಗಳಿಗೆ ಮಾತ್ರ ಚಾರ್ಜ್ ಶೀಟ್ ಸಲ್ಲಿಕೆ ಆಗಿದೆ. ಶಿಕ್ಷೆ ಆಗಿರುವು ಕೇವಲ 23 ಪ್ರಕರಣಗಳಲ್ಲಿ ಮಾತ್ರ. ಶೇಕಡಾ 98 ಪರ್ಸೆಂಟ್ ವಿರೋಧ ಪಕ್ಷಗಳನ್ನು ಟಾರ್ಗೆಟ್ ಮಾಡಿದ್ದಾರೆ. ಏಳೆಂಟು ದಲಿತ ಮುಖಂಡರನ್ನು ಲೀಸ್ಟ್ ಮಾಡಿದ್ದು, ಇವರನ್ನು ಟಾರ್ಗೆಟ್ ಮಾಡಿ ದಾಳಿ‌ ಮಾಡುವ ಸಾಧ್ಯತೆ ‌ಇದೆ. ಜಾತಿ ಗಣತಿ ವರದಿ ಬಂದರೆ ದಲಿತರು ತಮ್ಮ ಪರವಾಗಿ ಇರಲ್ಲ ಅಂತ ಹೀಗೆಲ್ಲಾ ಮಾಡುತ್ತಿದ್ದಾರೆ. ರನ್ಯಾ ರಾವ್ ವಿಚಾರದಲ್ಲಿ ಬಿಜೆಪಿ ಐಟಿ ಸೆಲ್‌ ಅಥವಾ ಇಡಿ ಅವರು ಪ್ರಚಾರ ಮಾಡಿದ್ದಾರಾ. ನಾವೆಲ್ಲರೂ ಡಾ. ಪರಮೇಶ್ವರ್ ಜೊತೆಗಿರುತ್ತೇವೆ ಎಂದರು.</p>
<p>ಇನ್ನು ಸಾಧನಾ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರು ಮಾತನಾಡಿರುವ ಭಾಷಣವನ್ನು ತಿರುಚಿ ತಪ್ಪಾಗಿ ಅರ್ಥೈಸಲಾಗಿದೆ. ಒಬ್ಬ ಸಕ್ರೀಯ ರಾಜಕಾರಣದಲ್ಲಿರುವ ಮುತ್ಸದ್ದಿ ರಾಜಕಾರಣಿಯನ್ನ ಇಲ್ಲಿನ ಮಾಜಿ ಸಂಸದ  ಪ್ರತಾಪ್ ಸಿಂಹ ಬಾಯಿಗೆ ಬಂದಹಾಗೆ ಮಾತನಾಡಿದ್ದಾನೆ. ಇವನಿಗೆ ದಲಿತ ಸಮುದಾಯದ ಜನ ತಕ್ಕ ಬುದ್ದಿ ಕಲಿಸಬೇಕು. ಪಹಲ್ಗಾಮ್  ಅಟ್ಯಾಕ್ ಅಂತ ಮಾಡಿ ಜನರನ್ನ ಮೂರ್ಖರನ್ನಾಗಿ ಮಾಡಿದ್ರಿ. ಅಂತಹ ವಿಚಾರಗಳನ್ನ ನಾವು ಪ್ರಶ್ನೆ ಮಾಡೋದೆ ತಪ್ಪ.? ಮಾಹಿತಿ ಕೇಳೋದೆ ತಪ್ಪಾ.? ಸೀಸ್ ಫೈರ್ ಯಾವಾಗ ಯಾಕೆ ಘೋಷಣೆ ಮಾಡಿದ್ರಿ ಅಂತ ಕೇಳೋದೆ ತಪ್ಪಾ? ಪ್ರಶ್ನೆ ಮಾಡೋದ್ರೆ ನಾವು ದೇಶ ದ್ರೋಹಿಗಳಾ.? ಕೊಂದೋರು ಯಾರು ಅಂತ ಇನ್ನೂ ಕಂಡುಹಿಡಿದಿಲ್ಲ ಎಂದು ಗುಡುಗಿದರು.</p>
<p><strong>ನಿನಗೆ  ನಯಾ ಪೈಸೆ ಬೆಲೆ ಇಲ್ಲ. ಬಿಜೆಪಿ ಕಚೇರಿಗೂ ಸೇರಿಸಲ್ಲ.</strong></p>
<p>ಬೀದಿಯಲ್ಲಿ ನಿಂತು ಪ್ರೆಸ್ ಮೀಟ್ ಮಾಡಿ ಹೋಗ್ತೀಯಲ್ಲಪ್ಪ ಪ್ರತಾಪ್ ಸಿಂಹ. ನಿನಗೆ  ನಯಾ ಪೈಸೆ ಬೆಲೆ ಇಲ್ಲ. ಬಿಜೆಪಿ ಕಚೇರಿಗೂ ಸೇರಿಸಲ್ಲ. ನಾನು ಐದು ಬಾರಿ ಸೋತಿದ್ರೂ ನಾನು ಕಾಂಗ್ರೆಸ್ ಕಚೇರಿಯಲ್ಲಿ ಕೂತು ಪ್ರೆಸ್ ಮೀಟ್ ಮಾಡುತ್ತೇನೆ. ನನಗೆ ನಮ್ಮ ಪಕ್ಷದ ಮುಖಂಡರು ಬೆಲೆ‌ ಕೊಡ್ತಾರೆ. ನಿನಗೆ ಬಿಜೆಪಿ ಕಚೇರಿಯಲ್ಲಿ ಕೂರಲು ನಿನಗೆ ಜಾಗ ಕೊಡಲ್ಲ. ನಿನಗೆ ಮೂರು ಕಾಸಿನ ಬೆಲೆ ಕೊಡಲ್ಲ. ನೀನು ಅಚಾನಕ್ಕಾಗಿ ಎರಡು ಬಾರಿ ಗೆದ್ದು ಬಂದಿದ್ದೀಯಾ. ನೀನು ನಮ್ಮ ನಾಯಕರ ಬಗ್ಗೆ ಹಗುರವಾಗಿ ಮಾತನಾಡುತ್ತೀಯಾ.? ಅವರ ರಾಜಕೀಯ ಅನುಭವದಷ್ಟು ನಿನಗೆ ವಯಸ್ಸಾಗಿಲ್ಲ ನೀನು ಅವರ ಬಗ್ಗೆ ಮಾತನಾಡುತ್ತೀಯಾ? ಎಂದು  ಪ್ರತಾಪ್ ಸಿಂಹ  ವಿರುದ್ಧ ಕಾಂಗ್ರೆಸ್ ವಕ್ತಾರ ಲಕ್ಷ್ಮಣ್ ಹರಿಹಾಯ್ದರು.</p>
<p>Key words:  ED, raids, Congress leaders, M. Laxman</p>
<p>&nbsp;</p>
<p>The post <a href="https://www.justkannada.in/m-laxman-15/">ಬಿಜೆಪಿಗೆ ದಲಿತರನ್ನು ಕಂಡರೆ ಆಗಲ್ಲ: ಕಾಂಗ್ರೆಸ್ ನಾಯಕರ ಮೇಲೆ ಇಡಿ ದಾಳಿ ಮೂಲಕ ಹೆದರಿಸುವ ಕೆಲಸ- ಎಂ.ಲಕ್ಷ್ಮಣ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕದನ ವಿರಾಮ: ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು- ಆರ್‌.ಅಶೋಕ್</title>
		<link>https://www.justkannada.in/ceasefire-congress-leaders-statements-r-ashok/</link>
		
		<dc:creator><![CDATA[prashanth]]></dc:creator>
		<pubDate>Tue, 13 May 2025 10:27:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ceasefire]]></category>
		<category><![CDATA[congress leaders.]]></category>
		<category><![CDATA[R.ashok]]></category>
		<category><![CDATA[statements]]></category>
		<guid isPermaLink="false">https://www.justkannada.in/?p=140193</guid>

					<description><![CDATA[<p>ಬೆಂಗಳೂರು, ಮೇ ,13,2025 (www.justkannada.in): ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ [&#8230;]</p>
<p>The post <a href="https://www.justkannada.in/ceasefire-congress-leaders-statements-r-ashok/">ಕದನ ವಿರಾಮ: ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು- ಆರ್‌.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಮೇ ,13,2025 (<a href="http://www.justkannada.in">www.justkannada.in</a>):</strong> ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು ಎಂದರು.</p>
<p>ಭಾರತೀಯ ಯೋಧರಿಗೆ ಬೆಂಬಲ ಸೂಚಿಸಿ  ಬಿಜೆಪಿ ವತಿಯಿಂದ ಮೇ 15 ರಂದು ಬೆಂಗಳೂರು ಸೇರಿದಂತೆ ಪ್ರಮುಖ ನಗರಗಳಲ್ಲಿ ತಿರಂಗ ಯಾತ್ರೆ ನಡೆಯಲಿದೆ. ಬೆಂಗಳೂರಿನಲ್ಲಿ ಮಲ್ಲೇಶ್ವರದ ಸಂಪಿಗೆಯ ರಸ್ತೆಯಲ್ಲಿ ಶಿರೂರು ಪಾರ್ಕ್‌ನಿಂದ 18 ನೇ ಕ್ರಾಸ್‌ವರೆಗೆ ತಿರಂಗಾ ಯಾತ್ರೆ ನಡೆಯಲಿದೆ. ಇದರಲ್ಲಿ ಪಕ್ಷದ ಚಿಹ್ನೆ ಇರುವುದಿಲ್ಲ. ರಾಷ್ಟ್ರಧ್ವಜ ಇರಲಿದೆ ಎಂದು ತಿಳಿಸಿದರು.</p>
<p>ಮೇ 16 ಮತ್ತು 17 ರಂದು ಜಿಲ್ಲಾ ಕೇಂದ್ರದಲ್ಲಿ, ಮೇ 18 ರಿಂದ 23 ರವರೆಗೆ ತಾಲೂಕು ಕೇಂದ್ರಗಳಲ್ಲಿ ಯಾತ್ರೆ ಮಾಡಲಾಗುವುದು. ಇದರಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.</p>
<p>Key words: Ceasefire, Congress leaders, statements, R. Ashok</p>
<p>The post <a href="https://www.justkannada.in/ceasefire-congress-leaders-statements-r-ashok/">ಕದನ ವಿರಾಮ: ಕಾಂಗ್ರೆಸ್‌ ನಾಯಕರು ಒಡಕು ಮಾತುಗಳನ್ನಾಡಬಾರದು- ಆರ್‌.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>‘ಕೈ’ ಮುಖಂಡರಿಗೆ ಗ್ರಾಮಕ್ಕೆ ನಿಷೇಧ: ಸಿಎಂ ಕ್ಷೇತ್ರದಲ್ಲಿ ಹೀಗೊಂದು ಬೋರ್ಡ್..!</title>
		<link>https://www.justkannada.in/board-cm-constituency/</link>
		
		<dc:creator><![CDATA[prashanth]]></dc:creator>
		<pubDate>Tue, 21 Jan 2025 06:22:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[ban]]></category>
		<category><![CDATA[Board.]]></category>
		<category><![CDATA[CM Siddaramaiah]]></category>
		<category><![CDATA[congress leaders.]]></category>
		<category><![CDATA[constituency]]></category>
		<category><![CDATA[village]]></category>
		<guid isPermaLink="false">https://www.justkannada.in/?p=135143</guid>

					<description><![CDATA[<p>ಮೈಸೂರು,ಜನವರಿ,21,2025 (www.justkannada.in): ಸಿಎಂ ಸಿದ್ದರಾಮಯ್ಯ ಕ್ಷೇತ್ರ  ವರುಣ ವ್ಯಾಪ್ತಿಯ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಬೋರ್ಡ್ ಹಾಕಲಾಗಿದೆ.   ಗ್ರಾಮದ ದಲಿತ ಸಮುದಾಯದಿಂದ ದಲಿತ ಸಮುದಾಯದ ಕಾಂಗ್ರೆಸ್ ಮುಖಂಡರ ವಿರುದ್ಧವೇ ಬೋರ್ಡ್  ಹಾಕಲಾಗಿದೆ. ಅಂಬೇಡ್ಕರ್ ಪ್ರತಿಮೆ ಮಾಡಿಸುತ್ತೇವೆ ಎಂದು ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಸಿ ಮಹದೇವಪ್ಪರಿಂದ ದಲಿತ ಸಮುದಾಯಕ್ಕೆ ಭರವಸೆ ನೀಡಿದ್ದರು. ಲೋಕಸಭಾ ಚುನಾವಣೆಗೂ ಮುನ್ನ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಗುದ್ದಲಿ ಪೂಜೆ ಮಾಡಿದ್ದರು. 3 ಲಕ್ಷ ರೂ. [&#8230;]</p>
<p>The post <a href="https://www.justkannada.in/board-cm-constituency/">‘ಕೈ’ ಮುಖಂಡರಿಗೆ ಗ್ರಾಮಕ್ಕೆ ನಿಷೇಧ: ಸಿಎಂ ಕ್ಷೇತ್ರದಲ್ಲಿ ಹೀಗೊಂದು ಬೋರ್ಡ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ಜನವರಿ,21,2025 (<a href="http://www.justkannada.in">www.justkannada.in</a>):</strong> ಸಿಎಂ ಸಿದ್ದರಾಮಯ್ಯ ಕ್ಷೇತ್ರ  ವರುಣ ವ್ಯಾಪ್ತಿಯ ನಗರ್ಲೆ ಗ್ರಾಮದಲ್ಲಿ ಕಾಂಗ್ರೆಸ್ ಮುಖಂಡರಿಗೆ ಗ್ರಾಮಕ್ಕೆ ನಿಷೇಧಿಸಲಾಗಿದೆ ಎಂದು ಬೋರ್ಡ್ ಹಾಕಲಾಗಿದೆ.   <img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಗ್ರಾಮದ ದಲಿತ ಸಮುದಾಯದಿಂದ ದಲಿತ ಸಮುದಾಯದ ಕಾಂಗ್ರೆಸ್ ಮುಖಂಡರ ವಿರುದ್ಧವೇ ಬೋರ್ಡ್  ಹಾಕಲಾಗಿದೆ. ಅಂಬೇಡ್ಕರ್ ಪ್ರತಿಮೆ ಮಾಡಿಸುತ್ತೇವೆ ಎಂದು ಚುನಾವಣೆಗೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಹೆಚ್.ಸಿ ಮಹದೇವಪ್ಪರಿಂದ ದಲಿತ ಸಮುದಾಯಕ್ಕೆ ಭರವಸೆ ನೀಡಿದ್ದರು.</p>
<p>ಲೋಕಸಭಾ ಚುನಾವಣೆಗೂ ಮುನ್ನ ಎಂಎಲ್ ಸಿ ಯತೀಂದ್ರ ಸಿದ್ದರಾಮಯ್ಯ ಗುದ್ದಲಿ ಪೂಜೆ ಮಾಡಿದ್ದರು. 3 ಲಕ್ಷ ರೂ. ನೀಡಿ ಬೆಸ್ ಮೆಂಟ್ ನಿರ್ಮಾಣ ಮಾಡಲಾಗಿದ್ದು, ಉಳಿದ ಕಾಮಗಾರಿಗೆ ಇನ್ನೂ 20 ಲಕ್ಷ  ರೂ. ಹಣಕ್ಕೆ ಬೇಡಿಕೆ ಇಡಲಾಗಿತ್ತು.</p>
<p>ಆದರೆ ಈಗ ಕೇವಲ 3 ಲಕ್ಷ ನೀಡುತ್ತೇವೆ ಎಂದು  ಸಿಎಂ ಆಪ್ತ ಸಿಟಿ ಕುಮಾರ್ ಹೇಳಿದ್ದು, ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಹೆಚ್.ಸಿ ಮಹದೇವಪ್ಪ ಪರ ನಿಂತಿದ್ದ ನಗರ್ಲೆ ದಲಿತ ಸಮುದಾಯದ ನಾಯಕರ ವಿರುದ್ಧ ಸಿಡಿದ ದಲಿತ ಮುಖಂಡರು ಕಾಂಗ್ರೆಸ್ ಮುಖಂಡರಿಗೆ ಗ್ರಾಮಕ್ಕೆ ನಿಷೇಧಿಸಲಾಗಿದೆ ಅ ಎಂದು ಬೋರ್ಡ್ ಹಾಕಿದ್ದಾರೆ.</p>
<p>ನಗರ್ಲೆ ಗ್ರಾಮದ ಕಾಂಗ್ರೆಸ್ ಮುಖಂಡರು ಕೈಲಾಗದವರು. ಗ್ರಾಮಕ್ಕೆ ಕಾಂಗ್ರೆಸ್ ಮುಖಂಡರನ್ನು ನಿಷೇಧಿಸಲಾಗಿದೆ ಎಂದು ದಲಿತ ಸಮುದಾಯದ ಮುಖಂಡರು ಬೋರ್ಡ್ ಹಾಕಿದ್ದಾರೆ.</p>
<p>Key words: Ban, congress leaders, village, board, CM Siddaramaiah, constituency</p>
<p>The post <a href="https://www.justkannada.in/board-cm-constituency/">‘ಕೈ’ ಮುಖಂಡರಿಗೆ ಗ್ರಾಮಕ್ಕೆ ನಿಷೇಧ: ಸಿಎಂ ಕ್ಷೇತ್ರದಲ್ಲಿ ಹೀಗೊಂದು ಬೋರ್ಡ್..!</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನನ್ನ ಕೆಲಸಕ್ಕೆ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ- ‘ಕೈ’ ನಾಯಕರಿಗೆ ಹೆಚ್.ಡಿಡಿ ಟಾಂಗ್</title>
		<link>https://www.justkannada.in/h-d-devegowda-congress/</link>
		
		<dc:creator><![CDATA[prashanth]]></dc:creator>
		<pubDate>Sat, 07 Dec 2024 10:45:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Certificate]]></category>
		<category><![CDATA[congress leaders.]]></category>
		<category><![CDATA[my work - H.D.Devegowda]]></category>
		<guid isPermaLink="false">https://www.justkannada.in/?p=133113</guid>

					<description><![CDATA[<p>ಬೆಂಗಳೂರು,ಡಿಸೆಂಬರ್,7,2024 (www.justkannada.in):  ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ ನಡೆಸಿ ತಮ್ಮ ವಿರುದ್ದ ಗುಡುಗಿದ್ದ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿರುಗೇಟು ನೀಡಿದ್ದಾರೆ. ಈ ಕುರಿತು ಮಾಧ್ಯಮದ ಜೊತೆ ಮಾತನಾಡಿರುವ ಹೆಚ್.ಡಿ ದೇವೇಗೌಡರು,  ನಾವು ಸೋತಿದ್ದೇವೆ ನಿಜ ಆತಂಕ ಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ.   ನಮ್ಮನ್ನ ಸೋಲಿಸಿದ ಪುಣ್ಯಾತ್ಮರೇ ಗೆಲ್ಲಿಸುತ್ತಾರೆ ಎಂದರು. ದೇವೇಗೌಢರ ಕುಟುಂಬ ಮುಗಿಸುತ್ತೇವೆ ಎಂದರು.  ನಮ್ಮನ್ನ ಮುಗಿಸಲು ಕಾಂಗ್ರೆಸ್ ಗೆ ಆಯ್ತಾ? ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು [&#8230;]</p>
<p>The post <a href="https://www.justkannada.in/h-d-devegowda-congress/">ನನ್ನ ಕೆಲಸಕ್ಕೆ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ- ‘ಕೈ’ ನಾಯಕರಿಗೆ ಹೆಚ್.ಡಿಡಿ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಡಿಸೆಂಬರ್,7,2024 (<a href="http://www.justkannada.in">www.justkannada.in</a>): </strong> ಹಾಸನದಲ್ಲಿ ಜನ ಕಲ್ಯಾಣ ಸಮಾವೇಶ ನಡೆಸಿ ತಮ್ಮ ವಿರುದ್ದ ಗುಡುಗಿದ್ದ ಕಾಂಗ್ರೆಸ್ ನಾಯಕರಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾಧ್ಯಮದ ಜೊತೆ ಮಾತನಾಡಿರುವ ಹೆಚ್.ಡಿ ದೇವೇಗೌಡರು,  ನಾವು ಸೋತಿದ್ದೇವೆ ನಿಜ ಆತಂಕ ಪಡುವ ಅಗತ್ಯವಿಲ್ಲ. ನನ್ನ ಕೆಲಸಕ್ಕೆ ಕಾಂಗ್ರೆಸ್ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ.   ನಮ್ಮನ್ನ ಸೋಲಿಸಿದ ಪುಣ್ಯಾತ್ಮರೇ ಗೆಲ್ಲಿಸುತ್ತಾರೆ ಎಂದರು.</p>
<p>ದೇವೇಗೌಢರ ಕುಟುಂಬ ಮುಗಿಸುತ್ತೇವೆ ಎಂದರು.  ನಮ್ಮನ್ನ ಮುಗಿಸಲು ಕಾಂಗ್ರೆಸ್ ಗೆ ಆಯ್ತಾ? ಸಿದ್ದರಾಮಯ್ಯಗೆ ನಾಚಿಕೆ ಆಗಬೇಕು ಎಂದು ಹೆಚ್ ಡಿಡಿ  ಕಿಡಿಕಾರಿದರು.</p>
<p>ಮೈತ್ರಿ ಮುಂದುವರಿಕೆ ಕುರಿತು ಪ್ರತಿಕ್ರಿಯಿಸಿದ ಹೆಚ್ ಡಿ ದೇವೇಗೌಡರು, ಎನ್ ಡಿಎ ಮೈತ್ರಿಯಲ್ಲಿ ಬದಲವಾಣೆ ಇಲ್ಲ ಎಂದರು.</p>
<p>Key words:  certificate, my work &#8211; H.D.Devegowda, Congress leaders</p>
<p>The post <a href="https://www.justkannada.in/h-d-devegowda-congress/">ನನ್ನ ಕೆಲಸಕ್ಕೆ ಸರ್ಟಿಫಿಕೇಟ್ ಕೊಡುವ ಅಗತ್ಯವಿಲ್ಲ- ‘ಕೈ’ ನಾಯಕರಿಗೆ ಹೆಚ್.ಡಿಡಿ ಟಾಂಗ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿಕೆ ತಿರುಗೇಟು</title>
		<link>https://www.justkannada.in/union-minister-hdk-resignation-congress-leaders/</link>
		
		<dc:creator><![CDATA[prashanth]]></dc:creator>
		<pubDate>Fri, 20 Sep 2024 07:58:01 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress leaders.]]></category>
		<category><![CDATA[HDK]]></category>
		<category><![CDATA[resignation]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=129531</guid>

					<description><![CDATA[<p>ಮಂಡ್ಯ,ಸೆಪ್ಟಂಬರ್,20,2024 (www.justkannada.in):  ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಸಚಿವರು ತಮ್ಮ ರಾಜೀನಾಮೆಗೆ ಒತ್ತಾಯ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ. ಮಂಡ್ಯದ ಉರಮಾರ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ನನಗೂ ಇದಕ್ಕೂ ಏನು ಸಂಬಂಧ..? ಕನ್ನಡ ಓದೋಕೆ ಬರುತ್ತೋ, ಇಂಗ್ಲೀಷ್ ಓದೋಕೆ ಬರುತ್ತೋ ಕೇಳಿ ಆ ಪೇಪರ್‌ನ್ನು ಸರಿಯಾಗಿ ಕುಳಿತು ನೋಡಲು ಹೇಳಿ ಅದರಲ್ಲಿ ಏನಿದೆ..? ಅವರೇನೂ ಹುಚ್ಚರಾ ರಾಜೀನಾಮೆ ಕೇಳಲು. ಅವರು ಕೇಳಿದರೂ ಎಂದು ರಾಜೀನಾಮೆ ಕೊಡಬೇಕಾ..? ಎಂದು [&#8230;]</p>
<p>The post <a href="https://www.justkannada.in/union-minister-hdk-resignation-congress-leaders/">ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿಕೆ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ,ಸೆಪ್ಟಂಬರ್,20,2024 (<a href="http://www.justkannada.in">www.justkannada.in</a>):</strong>  ಡಿನೋಟಿಫಿಕೇಷನ್ ವಿಚಾರವಾಗಿ ಕಾಂಗ್ರೆಸ್ ಸಚಿವರು ತಮ್ಮ ರಾಜೀನಾಮೆಗೆ ಒತ್ತಾಯ ವಿಚಾರಕ್ಕೆ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಂಡ್ಯದ ಉರಮಾರ ಕಸಲಗೆರೆ ಗ್ರಾಮದಲ್ಲಿ ಮಾತನಾಡಿದ ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ, ನನಗೂ ಇದಕ್ಕೂ ಏನು ಸಂಬಂಧ..? ಕನ್ನಡ ಓದೋಕೆ ಬರುತ್ತೋ, ಇಂಗ್ಲೀಷ್ ಓದೋಕೆ ಬರುತ್ತೋ ಕೇಳಿ ಆ ಪೇಪರ್‌ನ್ನು ಸರಿಯಾಗಿ ಕುಳಿತು ನೋಡಲು ಹೇಳಿ ಅದರಲ್ಲಿ ಏನಿದೆ..? ಅವರೇನೂ ಹುಚ್ಚರಾ ರಾಜೀನಾಮೆ ಕೇಳಲು. ಅವರು ಕೇಳಿದರೂ ಎಂದು ರಾಜೀನಾಮೆ ಕೊಡಬೇಕಾ..? ಎಂದು ಕಿಡಿಕಾರಿದರು.</p>
<p>ನಾನು ಏಕೆ ರಾಜೀನಾಮೆ ಕೊಡಬೇಕು..? ಏನು ತಪ್ಪು ಮಾಡಿದ್ದೇನೆ..? ಅವರು ಸರಿಯಾಗಿ ದಾಖಲೆಗಳನ್ನ ನೋಡಿದ್ದಾರಾ..?  ಯಾವನೋ ಬರೆದು ಕೊಟ್ಟಿದ್ದಾರೆ ಬಂದು ತುತ್ತೂರಿ ಊದಿದ್ದಾರೆ. ತನಿಖೆ ಮಾಡಲಿ ಮುಡಾ ಹಗರಣಕ್ಕೂ ನಮಗೂ ಸಂಬಂಧವೇ ಇಲ್ಲ ಎಂದು ಹೆಚ್.ಡಿಕೆ ಸ್ಪಷ್ಟಪಡಿಸಿದರು.</p>
<p>Key words: Union Minister, HDK, resignation, Congress leaders</p>
<p>The post <a href="https://www.justkannada.in/union-minister-hdk-resignation-congress-leaders/">ರಾಜೀನಾಮೆಗೆ ಆಗ್ರಹಿಸಿದ ಕಾಂಗ್ರೆಸ್ ನಾಯಕರಿಗೆ ಕೇಂದ್ರ ಸಚಿವ ಹೆಚ್.ಡಿಕೆ ತಿರುಗೇಟು</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯಪಾಲರ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಹಕ್ಕಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</title>
		<link>https://www.justkannada.in/congress-leaders-governor-union-minister-prahlad-joshi/</link>
		
		<dc:creator><![CDATA[prashanth]]></dc:creator>
		<pubDate>Thu, 01 Aug 2024 07:13:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress leaders.]]></category>
		<category><![CDATA[Governor]]></category>
		<category><![CDATA[Prahlad Joshi.]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=127182</guid>

					<description><![CDATA[<p>ನವದೆಹಲಿ,ಆಗಸ್ಟ್,1,2024 (www.justkannada.in): ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೋಟಿಸ್ ನೀಡಿರುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಪಾಲರ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಹಕ್ಕಿಲ್ಲ ಎಂದಿದ್ದಾರೆ. ಇಂದು ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,   ರಾಜ್ಯಪಾಲರು ಸಂವಿಧಾನ ರಕ್ಷಕರು. ಗಂಭೀರ ಸ್ವರೂಪದ ಆರೋಪ ಬಂದಾಗ ತನಿಖೆಗೆ ಅನುಮತಿ ಕೊಡುತ್ತಾರೆ. ಕಾಂಗ್ರೆಸ್ ನಾಯಕರು ಯಾಕೆ ಭಯದಲ್ಲಿದ್ದಾರೆ. ರಾಜ್ಯಪಾಲರು ಏನಾದ್ರೂ [&#8230;]</p>
<p>The post <a href="https://www.justkannada.in/congress-leaders-governor-union-minister-prahlad-joshi/">ರಾಜ್ಯಪಾಲರ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಹಕ್ಕಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಆಗಸ್ಟ್,1,2024 (<a href="http://www.justkannada.in">www.justkannada.in</a>):</strong> ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೋಟಿಸ್ ನೀಡಿರುವ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತಿದ್ದು ಈ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ರಾಜ್ಯಪಾಲರ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಹಕ್ಕಿಲ್ಲ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮದವರ ಜೊತೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,   ರಾಜ್ಯಪಾಲರು ಸಂವಿಧಾನ ರಕ್ಷಕರು. ಗಂಭೀರ ಸ್ವರೂಪದ ಆರೋಪ ಬಂದಾಗ ತನಿಖೆಗೆ ಅನುಮತಿ ಕೊಡುತ್ತಾರೆ. ಕಾಂಗ್ರೆಸ್ ನಾಯಕರು ಯಾಕೆ ಭಯದಲ್ಲಿದ್ದಾರೆ. ರಾಜ್ಯಪಾಲರು ಏನಾದ್ರೂ ನಿಮ್ಮನ್ನ ನೇರವಾಗಿ ಜೈಲಿಗೆ ಹಾಕ್ತೀನಿ ಅಂದ್ರಾ? ನಮ್ಮನ್ನು ತನಿಖೆ ಮಾಡಬಾರದು ಅಂತಾ ಯಾಕೆ ತಿಳಿದುಕೊಂಡಿದ್ದಾರೆ ಎಂದು ಕಿಡಿಕಾರಿದರು.</p>
<p>ಹಗರಣದ ಬಗ್ಗೆ ಸಿಎಂ  ಸಿದ್ದರಾಮಯ್ಯ ಒಪ್ಪಿಕೊಂಡಿದ್ದಾರೆ.  ಈ ಹಿಂದೆ ರಾಜ್ಯಪಾಲರನ್ನ ಕಾಂಗ್ರೆಸ್ ನಾಯಕರು ಹೊಗಳಿದ್ದರು. ಈಗ ಯಾಕೆ ತೆಗಳುತ್ತಿದ್ದಾರೆ. ಬಿಜೆಪಿ ಭ್ರಷ್ಟಾಚಾರದ ಬಗ್ಗೆ ತನಿಖೆ ಮಾಡಲಿ ಸರ್ಕಾರ ಅವರದ್ದೇ ಇದೆ.  ಹಗರಣ ನಡೆದಿದ್ದರೇ ಕಾಂಗ್ರೆಸ್ ನಾಯಕರು ನಮ್ಮನ್ನ ಬಿಡುತ್ತಿದ್ದರಾ. ಬಿವೈ ವಿಜಯೇಂದ್ರ ತನಿಖೆ ಮಾಡಲಿ ಎಂದು ಸವಲು ಹಾಕಿದ್ದಾರೆ ಎಂದು ಪ್ರಹ್ಲಾದ್ ಜೋಶಿ ತಿಳಿಸಿದರು.</p>
<p>Key words: Congress leaders, Governor,  Union Minister, Prahlad Joshi</p>
<p>The post <a href="https://www.justkannada.in/congress-leaders-governor-union-minister-prahlad-joshi/">ರಾಜ್ಯಪಾಲರ ಬಗ್ಗೆ ಮಾತನಾಡಲು ಕಾಂಗ್ರೆಸ್ ನಾಯಕರಿಗೆ ಹಕ್ಕಿಲ್ಲ- ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಶ್ವನಾಥ್‌ ಸಹ ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದಿದ್ದಾರೆ : ಕೈ ಮುಖಂಡರ ಆರೋಪ.</title>
		<link>https://www.justkannada.in/h-vishwanath-has-also-got-an-alternative-site/</link>
		
		<dc:creator><![CDATA[mahesh]]></dc:creator>
		<pubDate>Mon, 08 Jul 2024 07:30:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP -MLC]]></category>
		<category><![CDATA[congress leaders.]]></category>
		<category><![CDATA[H.Vishwanath.]]></category>
		<category><![CDATA[has also got an. alternative site]]></category>
		<category><![CDATA[in his wife's name]]></category>
		<guid isPermaLink="false">https://www.justkannada.in/?p=126042</guid>

					<description><![CDATA[<p>&#160; BJP MLC, H.Vishwanath has also got an alternative site in his wife&#8217;s name: Congress leaders ಮೈಸೂರು, ಜು.08,2024: (www.justkannada.in news) ಎಂಎಲ್ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ. ಮುಡಾ ಹಗರಣ ಪ್ರಕರಣದಲ್ಲಿ ಹಾಲಿ, ಮಾಜಿ ಶಾಸಕರ ಹೆಸರು ಪ್ರಸ್ತಾಪ ಹಿನ್ನೆಲೆ. ಮೈಸೂರಿನಲ್ಲಿ ಕಾಂಗ್ರೆಸ್ [&#8230;]</p>
<p>The post <a href="https://www.justkannada.in/h-vishwanath-has-also-got-an-alternative-site/">ವಿಶ್ವನಾಥ್‌ ಸಹ ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದಿದ್ದಾರೆ : ಕೈ ಮುಖಂಡರ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>&nbsp;</p>
<p><em><strong>BJP MLC, H.Vishwanath has also got an alternative site in his wife&#8217;s name: Congress leaders</strong></em></p>
<p>ಮೈಸೂರು, ಜು.08,2024: (<a href="http://www.justkannada.in">www.justkannada.in</a> news) ಎಂಎಲ್ಸಿ ಎಚ್. ವಿಶ್ವನಾಥ್ ಕೂಡ ಮುಡಾದಿಂದ ಬದಲಿ ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಪತ್ನಿ ಶಾಂತಮ್ಮ ಅವರ ಹೆಸರಿನಲ್ಲಿ 2017ರಲ್ಲಿ 60×40 ಅಳತೆಯ ಬದಲಿ ನಿವೇಶನ ಪಡೆದಿದ್ದಾರೆ. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ.</p>
<p>ಮುಡಾ ಹಗರಣ ಪ್ರಕರಣದಲ್ಲಿ ಹಾಲಿ, ಮಾಜಿ ಶಾಸಕರ ಹೆಸರು ಪ್ರಸ್ತಾಪ ಹಿನ್ನೆಲೆ. ಮೈಸೂರಿನಲ್ಲಿ ಕಾಂಗ್ರೆಸ್ ಶಾಸಕರಿಂದ ಸುದ್ದಿಗೋಷ್ಠಿ. ಮೈಸೂರಿನ ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿ. ಸುದ್ದಿಗೋಷ್ಠಿಯಲ್ಲಿ ಮುಡಾ ಅಧ್ಯಕ್ಷ ಕೆ ಮರೀಗೌಡ, ಶಾಸಕರಾದ ಕೆ ಹರೀಶ್ ಗೌಡ, ರಮೇಶ್ ಬಂಡಿಸಿದ್ದೇಗೌಡ, ಎಂಎಲ್ ಸಿ ಡಾ ತಿಮ್ಮಯ್ಯ, ಸೇರಿದಂತೆ ಸ್ಥಳೀಯ ಕಾಂಗ್ರೆಸ್ ನಾಯಕರು ಭಾಗಿ.</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ದೇವನೂರು 3ನೇ ಹಂತದ ಬದಲು ಮುಖ್ಯರಸ್ತೆಯಲ್ಲಿ ಎಚ್.ವಿಶ್ವನಾಥ್‌  ನಿವೇಶನ ಪಡೆದಿದ್ದಾರೆ. ವಿಶ್ವನಾಥ್ ಅವರು ಈಗ ರಾಜಕೀಯವಾಗಿ ದಿವಾಳಿಯಾಗಿದ್ದಾರೆ. ಕೀಳು ಮಟ್ಟದ ರಾಜಕಾರಣ ಮಾಡುತ್ತಿದ್ದಾರೆ.  ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ. ಮುಡಾ ಅಧ್ಯಕ್ಷ ಕೆ.ಮರೀಗೌಡ ಟೀಕೆ.</p>
<p>ಮುಡಾದಲ್ಲಿ ‌ನಡೆದಿರುವ ಅಕ್ರಮಗಳ ಬಗ್ಗೆ ಇದೀಗ ತನಿಖೆ ನಡೆಯುತ್ತಿದೆ. ಸಚಿವ ಭೈರತಿ ಸುರೇಶ್ ಸೂಚನೆ ಮೇರೆಗೆ ತನಿಖೆ ನಡೆಯುತ್ತಿದೆ. ಕೂಲಂಕುಷವಾಗಿ ತನಿಖೆ ನಡೆಯಲಿದೆ. ಈ ಹಂತದಲ್ಲಿ ಹೆಚ್ಚು ಮಾತನಾಡುವುದಿಲ್ಲ. ಎಚ್ ವಿಶ್ವನಾಥ್ ಕೀಳುಮಟ್ಟದ ರಾಜಕಾರಣ ಮಾಡೋದನ್ನು ಬಿಡಬೇಕು. ಮುಡಾ ಅಧ್ಯಕ್ಷ ಕೆ ಮರೀಗೌಡ ಹೇಳಿಕೆ.</p>
<p><img loading="lazy" decoding="async" class="alignleft size-full wp-image-104950" src="https://www.justkannada.in/wp-content/uploads/2023/03/hv.jpg" alt="" width="500" height="281" srcset="https://www.justkannada.in/wp-content/uploads/2023/03/hv.jpg 500w, https://www.justkannada.in/wp-content/uploads/2023/03/hv-300x169.jpg 300w" sizes="auto, (max-width: 500px) 100vw, 500px" /></p>
<p>50-50 ಅನುಪಾತದಲ್ಲಿ ಸಿಎಂ ಕುಟುಂಬ ನಿಯಮಬಾಹಿರ ಸೈಟ್ ಪಡೆದ ಆರೋಪ ವಿಚಾರ. ಇಡೀ ಪ್ರಕರಣದಲ್ಲಿ ಸಿಎಂ ಹಾಗೂ ಅವರ ಕುಟುಂಬ ಕಾನೂನಾತ್ಮಕವಾಗಿ ಇದೆ. ಸಿಎಂ ಬೆಂಬಲಿತ ಶಾಸಕರ ಹೇಳಿಕೆ.</p>
<p>ಇಲ್ಲಿ ಮುಡಾ ಸಿಎಂ ಕುಟುಂಬಕ್ಕೆ 75 ಸಾವಿರ ಚದರ ಅಡಿ ಜಾಗ ಕೊಡಬೇಕಿತ್ತು. ಆದರೂ ಕೊಟ್ಟಿರು 38 ಸಾವಿರ ಚದರ ಅಡಿಗೆ ನಮ್ಮ ನಾಯಕರು ತೃಪ್ತಿ ಪಟ್ಟುಕೊಂಡಿದ್ದಾರೆ. ಅಂತಹವರ ಮೇಲೆ ಸುಳ್ಳು ಆರೋಪ ಮಾಡೋದು ಸರಿಯಲ್ಲ. ಇಂತಹ ಆರೋಪ ಮಾಡುತ್ತಿರುವ ಹೆಚ್‌.ವಿಶ್ವನಾಥ್ ಕೂಡ ದೇವನೂರು ಬಡಾವಣೆಯಲ್ಲಿ ಬದಲಿ ನಿವೇಶ ಪಡೆದಿದ್ದಾರೆ. ಅವರ ಪತ್ನಿ ಶಾಂತಮ್ಮ ಹೆಸರಲ್ಲಿ ನಿವೇಶನ ಪಡೆದಿದ್ದರು. ನಿವೆಶನ ಸಂಖ್ಯೆ 2,525ರ ಬದಲಾಗಿ ಹೈವೆ ಬಳಿ ಬರುವ ನಿವೇಶನ ಸಂಖ್ಯೆ 307ರನ್ನ ಪಡೆದಿದ್ದಾರೆ. ಅಂತಹವರು ಸಿಎಂ ಬಗ್ಗೆ ಮಾತನಾಡುವಾಗ ಸರಿಯಾಗಿ ಮಾತಾಡಬೇಕು. ಅವರಂತಹ ದಿವಾಳಿ ರಾಜಕಾರಣಿ ಇನ್ನೊಬ್ಬ ಇಲ್ಲ. ಇಡೀ ಪ್ರಕರಣದಲ್ಲಿ ಅಕ್ರಮ ಎಸಗಿರುವ ಎಲ್ಲರ ಬಗ್ಗೆಯೂ ತನಿಖೆ ನಡೆಯುತ್ತಿದ್ದೆ. ಸದ್ಯದರಲ್ಲೇ ಸತ್ಯಾಸತ್ಯತೆ ಹೊರ ಬರಲಿದೆ. ಸುದ್ದಿಗೋಷ್ಟಿಯಲ್ಲಿ ಶಾಸಕ ಹರೀಶ್‌ಗೌಡ ಹಾಗೂ ಮುಡಾ ಅಧ್ಯಕ್ಷ ಮರಿಗೌಡ ಹೇಳಿಕೆ.</p>
<p><img loading="lazy" decoding="async" class="alignleft size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>key words: BJP MLC, H.Vishwanath , has also got an. alternative site, in his wife&#8217;s name, Congress leaders</p>
<p>&nbsp;</p>
<p>The post <a href="https://www.justkannada.in/h-vishwanath-has-also-got-an-alternative-site/">ವಿಶ್ವನಾಥ್‌ ಸಹ ಮಡದಿ ಹೆಸರಿನಲ್ಲಿ ಬದಲಿ ನಿವೇಶನ ಪಡೆದಿದ್ದಾರೆ : ಕೈ ಮುಖಂಡರ ಆರೋಪ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
