<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>Congress workers Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/congress-workers/feed/" rel="self" type="application/rss+xml" />
	<link>https://www.justkannada.in/tag/congress-workers/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Sat, 18 Oct 2025 07:38:50 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.4</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>Congress workers Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/congress-workers/</link>
	<width>32</width>
	<height>32</height>
</image> 
	<item>
		<title>RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ</title>
		<link>https://www.justkannada.in/rss-office-congress-workers/</link>
		
		<dc:creator><![CDATA[prashanth]]></dc:creator>
		<pubDate>Sat, 18 Oct 2025 07:38:50 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress workers]]></category>
		<category><![CDATA[custody.]]></category>
		<category><![CDATA[office]]></category>
		<category><![CDATA[police]]></category>
		<category><![CDATA[protest]]></category>
		<category><![CDATA[RSS]]></category>
		<guid isPermaLink="false">https://www.justkannada.in/?p=146729</guid>

					<description><![CDATA[<p>ಹುಬ್ಬಳ್ಳಿ,ಅಕ್ಟೋಬರ್,18,2025 (www.justkannada.in):  ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ  ಹುಬ್ಬಳ್ಳಿಯಲ್ಲಿ  ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಹುಬ್ಬಳ್ಳಿಯ ಕೋಟಿ ಲಿಂಗೇಶ್ವರ ನಗರದಲ್ಲಿ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆ ಬಂದಿತ್ತು. ಈ [&#8230;]</p>
<p>The post <a href="https://www.justkannada.in/rss-office-congress-workers/">RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಅಕ್ಟೋಬರ್,18,2025 (<a href="http://www.justkannada.in">www.justkannada.in</a>): </strong> ಸಚಿವ ಪ್ರಿಯಾಂಕ್ ಖರ್ಗೆಗೆ ಬೆದರಿಕೆ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ  ಹುಬ್ಬಳ್ಳಿಯಲ್ಲಿ  ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಹುಬ್ಬಳ್ಳಿಯ ಕೋಟಿ ಲಿಂಗೇಶ್ವರ ನಗರದಲ್ಲಿ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಈ ವೇಳೆ 30 ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.</p>
<p>ಆರ್ ಎಸ್ ಎಸ್ ಬಗ್ಗೆ ಟೀಕೆ ಹಿನ್ನೆಲೆಯಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಬೆದರಿಕೆ ಕರೆ ಬಂದಿತ್ತು. ಈ ಸಂಬಂಧ ಈಗಾಗಲೇ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್ ಎಸ್ ಎಸ್ ವಿರುದ್ದ ಕಾಂಗ್ರೆಸ್ ಧರಣಿ ನಡೆಸಿ ಆಕ್ರೋಶ ವ್ಯಕ್ತಪಡಿಸಿದೆ.</p>
<p>Key words: Protest, RSS, office,  Congress workers, custody , police</p>
<p>The post <a href="https://www.justkannada.in/rss-office-congress-workers/">RSS  ಕಚೇರಿ ಮುತ್ತಿಗೆಗೆ ಯತ್ನ: 30ಕ್ಕೂ ಹೆಚ್ಚು ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ</title>
		<link>https://www.justkannada.in/prahlad-joshi-4/</link>
		
		<dc:creator><![CDATA[prashanth]]></dc:creator>
		<pubDate>Thu, 13 Mar 2025 08:07:09 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress workers]]></category>
		<category><![CDATA[Government salary]]></category>
		<category><![CDATA[Prahlad Joshi.]]></category>
		<category><![CDATA[Union minister]]></category>
		<guid isPermaLink="false">https://www.justkannada.in/?p=137613</guid>

					<description><![CDATA[<p>ಹುಬ್ಬಳ್ಳಿ,ಮಾರ್ಚ್,13,2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,   ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ಯಾರಂಟಿ ಅನುಷ್ಟಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೇನು ಕೆಲಸ?  ಮಂತ್ರಿ ಅಧಿಕಾರಿಗಳು ಏನು ಕತ್ತೆ ಕಾಯುತ್ತಿದ್ದಾರಾ. ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ನೀಡುತ್ತಾ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ರಾಜ್ಯ ಸರ್ಕಾರ [&#8230;]</p>
<p>The post <a href="https://www.justkannada.in/prahlad-joshi-4/">‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹುಬ್ಬಳ್ಳಿ,ಮಾರ್ಚ್,13,2025 (<a href="http://www.justkannada.in">www.justkannada.in</a>):</strong> ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಕಾರ್ಯಕರ್ತರನ್ನ ನೇಮಿಸಿ ಅವರಿಗೆ ಸರ್ಕಾರಿ ಸಂಬಳ ನೀಡುತ್ತಿರುವುದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ  ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು,   ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಗ್ಯಾರಂಟಿ ಅನುಷ್ಟಾನದಲ್ಲಿ ಕಾಂಗ್ರೆಸ್ ಕಾರ್ಯಕರ್ತರಿಗೇನು ಕೆಲಸ?  ಮಂತ್ರಿ ಅಧಿಕಾರಿಗಳು ಏನು ಕತ್ತೆ ಕಾಯುತ್ತಿದ್ದಾರಾ. ಕಾರ್ಯಕರ್ತರಿಗೆ ಸರ್ಕಾರಿ ಸಂಬಳ ನೀಡುತ್ತಾ ರಾಜ್ಯ ಸರ್ಕಾರ ಹಗಲು ದರೋಡೆ ಮಾಡುತ್ತಿದೆ ರಾಜ್ಯ ಸರ್ಕಾರ ಜನರಿಗೆ ದ್ರೋಹ ಬಗೆದಿದೆ ಎಂದು ಕಿಡಿಕಾರಿದರು.</p>
<p>ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ ನಿರ್ವಹಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದ್ದಾರೆ.  ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಯಾರನ್ನೋ ರಕ್ಷಿಸಲು ಹೋಗಿ ಸರ್ಕಾರ ಗೊಂದಲಕ್ಕೆ ಸಿಲುಕಿದೆ.  ಕೇಸ್ ಅನ್ನು  ಸರ್ಕಾರ ನಿರ್ವಹಿಸುತ್ತಿರುವ ರೀತಿ ನೋಡಿದರೇ ಸರ್ಕಾರ ವಿಫಲವಾಗಿದ ಎಂದು ಎದ್ದು ಕಾಣುತ್ತಿದೆ. ಪ್ರಕರಣ ಸಂಬಂಧ ಮಾಧ್ಯಮಗಳಲ್ಲಿ ಕೆಲವರ ಹೆಸರು,  ರಾಜಕಾರಣಿಗಳ ಸಚಿವರ ಬಗ್ಗೆ ವರದಿ ಬರುತ್ತಿದೆ ಎಂದರು.</p>
<p>ನಟಿ ರನ್ಯಾರಾವ್ ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದ ಹಿಂದೆ ಸಚಿವರಿಬ್ಬರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಭರತ್ ಶೆಟ್ಟಿ ಆರೋಪಿಸಿದ್ದರು.</p>
<p>Key words: Government salary, congress workers, Union Minister, Prahlad Joshi</p>
<p>The post <a href="https://www.justkannada.in/prahlad-joshi-4/">‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ಮಂತ್ರಿಗಳು, ಅಧಿಕಾರಿಗಳು ಏನ್ ಕತ್ತೆ ಕಾಯುತ್ತಿದ್ದಾರಾ? ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ</title>
		<link>https://www.justkannada.in/b-y-vijayendra-3/</link>
		
		<dc:creator><![CDATA[prashanth]]></dc:creator>
		<pubDate>Wed, 12 Mar 2025 05:32:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.Y.Vijayendra]]></category>
		<category><![CDATA[Congress workers]]></category>
		<category><![CDATA[government]]></category>
		<category><![CDATA[guarantee]]></category>
		<category><![CDATA[implementation]]></category>
		<category><![CDATA[salary]]></category>
		<guid isPermaLink="false">https://www.justkannada.in/?p=137537</guid>

					<description><![CDATA[<p>ಬೆಂಗಳೂರು,ಮಾರ್ಚ್,12, 2025 (www.justkannada.in): ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಶಾಸಕರ ಮಕ್ಕಳನ್ನ ಕಾಂಗ್ರೆಸ್ ಪುಡಾರಿಗಳನ್ನ ನೇಮಿಸಿದ್ದಾರೆ ಇದನ್ನ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ರಾಜ್ಯ ಸರ್ಕಾರದ ನಡೆ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಗುಡುಗಿದರು. ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ಭತ್ಯೆ ನೀಡಲು ಸರ್ಕಾರದ ಬಳಿ ಹಣವಿದೆ. ಶಾಸಕರ ಮಕ್ಕಳನ್ನ  ಕಾಂಗ್ರೆಸ್  ಪುಡಾರಿಗಳನ್ನ ಗ್ಯಾರಂಟಿ [&#8230;]</p>
<p>The post <a href="https://www.justkannada.in/b-y-vijayendra-3/">ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,12, 2025 (<a href="http://www.justkannada.in">www.justkannada.in</a>):</strong> ಗ್ಯಾರಂಟಿ ಅನುಷ್ಟಾನ ಸಮಿತಿಗೆ ಕಾಂಗ್ರೆಸ್ ಶಾಸಕರ ಮಕ್ಕಳನ್ನ ಕಾಂಗ್ರೆಸ್ ಪುಡಾರಿಗಳನ್ನ ನೇಮಿಸಿದ್ದಾರೆ ಇದನ್ನ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ರಾಜ್ಯ ಸರ್ಕಾರದ ನಡೆ ವಿರುದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಗುಡುಗಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಈ ಕುರಿತು ಮಾತನಾಡಿದ ಬಿವೈ ವಿಜಯೇಂದ್ರ,  ಶಿಕ್ಷಕರಿಗೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡಲು ಸರ್ಕಾರದ ಬಳಿ ಹಣವಿಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ಭತ್ಯೆ ನೀಡಲು ಸರ್ಕಾರದ ಬಳಿ ಹಣವಿದೆ.</p>
<p>ಶಾಸಕರ ಮಕ್ಕಳನ್ನ  ಕಾಂಗ್ರೆಸ್  ಪುಡಾರಿಗಳನ್ನ ಗ್ಯಾರಂಟಿ ಅನುಷ್ಟಾನ ಸಮಿತಿಗೆ ನೇಮಿಸಿದ್ದಾರೆ. ಇದನ್ನ ಖಂಡಿಸುತ್ತೇನೆ ಸರ್ಕಾರದ ಕ್ರಮ ಖಂಡಿಸಿ ರಾಜ್ಯಪಾಲರಿಗೆ ದೂರು ನೀಡುತ್ತೇವೆ ಎಂದು ಸರ್ಕಾರದ ವಿರುದ್ದ ತೀವ್ರ ವಾಗ್ದಾಳಿ ನಡೆಸಿದರು.</p>
<p>Key words: Government, salary, congress workers, Guarantee, Implementation, B.Y. Vijayendra</p>
<p>The post <a href="https://www.justkannada.in/b-y-vijayendra-3/">ಗ್ಯಾರಂಟಿ ಅನುಷ್ಟಾನ ಸಮಿತಿಯ ‘ಕೈ’ ಕಾರ್ಯಕರ್ತರಿಗೆ ಸರ್ಕಾರಿ ಸಂಬಳ: ರಾಜ್ಯಪಾಲರಿಗೆ ದೂರು- ಬಿ.ವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಗ್ಯಾರಂಟಿ ಅನುಷ್ಟಾನ ಸಮಿತಿಯ  ‘ಕೈ’ ಕಾರ್ಯಕರ್ತರಿಗೆ ಸರ್ಕಾರದ ಸಂಬಳ: ಸದನದಲ್ಲಿ ವಿಪಕ್ಷಗಳಿಂದ ತೀವ್ರ ಆಕ್ರೋಶ</title>
		<link>https://www.justkannada.in/congress-workers-guarantee/</link>
		
		<dc:creator><![CDATA[prashanth]]></dc:creator>
		<pubDate>Tue, 11 Mar 2025 11:58:30 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress workers]]></category>
		<category><![CDATA[government]]></category>
		<category><![CDATA[guarantee]]></category>
		<category><![CDATA[salary]]></category>
		<category><![CDATA[session]]></category>
		<guid isPermaLink="false">https://www.justkannada.in/?p=137518</guid>

					<description><![CDATA[<p>ಬೆಂಗಳೂರು,ಮಾರ್ಚ್,11,2025 (www.justkannada.in): ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಶಾಸಕ ಎಚ್.ಎಂ ರೇವಣ್ಣ ನೇತೃತ್ವದಲ್ಲಿ ರಚಿಸಿರುವ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ ಸಂಬಳ ನೀಡುತ್ತಿರುವುದು ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಹೌದು, ಸರ್ಕಾರದ ಹಣವನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳವಾಗಿ ನೀಡುತ್ತಿರುವುದಕ್ಕೆ ಸದನದಲ್ಲಿ ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಇಂದು ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಈ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಕಾರ್ಯಕರ್ತರಿಗೆ [&#8230;]</p>
<p>The post <a href="https://www.justkannada.in/congress-workers-guarantee/">ಗ್ಯಾರಂಟಿ ಅನುಷ್ಟಾನ ಸಮಿತಿಯ  ‘ಕೈ’ ಕಾರ್ಯಕರ್ತರಿಗೆ ಸರ್ಕಾರದ ಸಂಬಳ: ಸದನದಲ್ಲಿ ವಿಪಕ್ಷಗಳಿಂದ ತೀವ್ರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಮಾರ್ಚ್,11,2025 (<a href="http://www.justkannada.in">www.justkannada.in</a>):</strong> ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿರುವ ಗ್ಯಾರಂಟಿ ಯೋಜನೆಗಳ ಮೇಲುಸ್ತುವಾರಿ ನೋಡಿಕೊಳ್ಳಲು ಶಾಸಕ ಎಚ್.ಎಂ ರೇವಣ್ಣ ನೇತೃತ್ವದಲ್ಲಿ ರಚಿಸಿರುವ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು, ಸದಸ್ಯರಿಗೆ ಸರ್ಕಾರದ ಸಂಬಳ ನೀಡುತ್ತಿರುವುದು ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಹೌದು, ಸರ್ಕಾರದ ಹಣವನ್ನ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳವಾಗಿ ನೀಡುತ್ತಿರುವುದಕ್ಕೆ ಸದನದಲ್ಲಿ ವಿಪಕ್ಷಗಳ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ವಿಧಾನಸಭೆ ಕಲಾಪದಲ್ಲಿ ಇಂದು ತುರುವೇಕೆರೆ ಶಾಸಕ ಎಂಟಿ ಕೃಷ್ಣಪ್ಪ ಈ ವಿಚಾರವನ್ನು ಪ್ರಸ್ತಾಪಿಸಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಂಬಳ ನೀಡುತ್ತಿರೋದು ಸರಿಯಲ್ಲ ಎಂದು ಆಕ್ಷೇಪಿಸಿದರು.</p>
<p>ಈ ವೇಳೆ ಶಾಸಕ ಸುನಿಲ್ ಕುಮಾರ್ ಕೂಡ ಅದಕ್ಕೆ ಧ್ವನಿಗೂಡಿಸಿದರು.  ಈ ವೇಳೆ ಸದನದಲ್ಲಿ ಮಾತನಾಡಿದ  ವಿಧಾನಸಭೆ ವಿಪಕ್ಷ ನಾಯಕ ಆರ್​.ಅಶೋಕ್, ಡಿ.ಕೆ. ಶಿವಕುಮಾರ್ ಅಧ್ಯಕ್ಷರಾದ ಮೇಲೆ ಕಾಂಗ್ರೆಸ್​ಗೂ ಸರ್ಕಾರಕ್ಕೂ ವ್ಯತ್ಯಾಸವೇ ಇಲ್ಲದಾಗಿದೆ. ಇಲ್ಲಿರುವ ದುಡ್ಡು ತಗೊಂಡು ಅಲ್ಲಿ ಹೋಗಿ ಹಂಚೋದು. ರಾಜ್ಯದ ಜನರ ತೆರಿಗೆ ಹಣ, ನಮ್ಮ ದುಡ್ಡು. ಕಾಂಗ್ರೆಸ್ ​​ನವರಿಗೆ ಧೈರ್ಯವಿದ್ದರೆ ಭಿಕ್ಷೆ ಬೇಡಿ, ದುಡ್ಡು ಕೊಡಲಿ ಎಂದು ಕಿಡಿಕಾರಿದರು.</p>
<p>ಯಾವ ಆಧಾರದ ಮೇಲೆ‌ ನೇಮಕಾತಿ ಮಾಡ್ತೀರಾ? ಅವರನ್ನು ಏನು ಅರ್ಹತೆ ಇದೆ ಅಂತಾ ನೇಮಕ ಮಾಡಿ ಸೌಲಭ್ಯ ಕೊಡುತ್ತೀರಾ? ಬೇಕಿದ್ದರೇ ಕಾಂಗ್ರೆಸ್ ಪಾರ್ಟಿಯಿಂದ ಹಣ ಕೊಡಿ. ಸರ್ಕಾರದ ಹಣವನ್ನು ಪೋಲು ಮಾಡಬೇಡಿ. ಸ್ವಾತಂತ್ರ್ಯ ಬಂದು ಇಷ್ಟು ವರ್ಷವಾದರೂ ಯಾವ ಮುಖ್ಯಮಂತ್ರಿಯೂ, ಯಾವ ಕಾಂಗ್ರೆಸ್ ಅಧ್ಯಕ್ಷನೂ ಈ ಕೆಲಸ ಮಾಡಿಲ್ಲ. ಮನೆ ಹಾಳು ಕೆಲಸ ಮಾಡುತ್ತಿರುವುದು ಇವರು ಮಾತ್ರನೇ ಎಂದು ಆಕ್ರೋಶ ವ್ಯಕ್ತಪಡಿಸಿದರು.</p>
<p>ಎಚ್ ಎಂ ರೇವಣ್ಣ ನೇತೃತ್ವದಲ್ಲಿ ರಚನೆಯಾಗಿರುವ ಗ್ಯಾರಂಟಿ ಅನುಷ್ಟಾನ ಸಮಿತಿ ಗ್ಯಾರಂಟಿ ಯೋಜನೆ ಅನುಷ್ಟಾನದ  ಮೇಲುಸ್ತುವಾರಿ ನೋಡಿಕೊಳ್ಳುತ್ತಿದೆ. ಗ್ಯಾರಂಟಿ ಅನುಷ್ಟಾನ ಸಮಿತಿ  ಸದಸ್ಯರಿಗೆ ಸರ್ಕಾರದಿಂದಲೇ 25 ರಿಂದ 40 ಸಾವಿರ ರೂ. ಸಂಬಳ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದ್ದು ಇದಕ್ಕೆ ವಿಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.</p>
<p><strong>ಡಿಸಿಎಂ ಡಿಕೆ ಶಿವಕುಮಾರ್ ಸಮರ್ಥನೆ</strong></p>
<p>ಗ್ಯಾರಂಟಿ ಯೋಜನೆ ಅನುಷ್ಟಾನ ಸಮಿತಿ ಸಮರ್ಥಿಸಿಕೊಂಡ ಡಿಸಿಎಂ ಡಿಕೆ ಶಿವಕುಮಾರ್, 52 ಸಾವಿರ ಕೋಟಿ ಯೋಜನೆ ಅನುಷ್ಟಾನ ಸುಲಭವಲ್ಲ ಹೀಗಾಗಿ ಸಮಿತಿ ರಚನೆ ಮಾಡಲಾಗಿದೆ ಎಂದು ಸಮರ್ಥಿಸಿಕೊಂಡರು.</p>
<p>Key words: Government, salary, congress workers, guarantee , session</p>
<p>The post <a href="https://www.justkannada.in/congress-workers-guarantee/">ಗ್ಯಾರಂಟಿ ಅನುಷ್ಟಾನ ಸಮಿತಿಯ  ‘ಕೈ’ ಕಾರ್ಯಕರ್ತರಿಗೆ ಸರ್ಕಾರದ ಸಂಬಳ: ಸದನದಲ್ಲಿ ವಿಪಕ್ಷಗಳಿಂದ ತೀವ್ರ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ.</title>
		<link>https://www.justkannada.in/former-cm-hd-kumaraswamy-siddaramaiahs-sarcastic-congress-workers/</link>
		
		<dc:creator><![CDATA[JK Desk]]></dc:creator>
		<pubDate>Mon, 22 Nov 2021 11:22:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Congress workers]]></category>
		<category><![CDATA[Former CM HD Kumaraswamy]]></category>
		<category><![CDATA[sarcastic]]></category>
		<category><![CDATA[Siddaramaiah's]]></category>
		<guid isPermaLink="false">https://www.justkannada.in/?p=80837</guid>

					<description><![CDATA[<p>ಮೈಸೂರು,ನವೆಂಬರ್,22,2021(www.justkannada.in): ಮೈಸೂರಿನಲ್ಲಿ ಪರಿಷತ್ ಟಿಕೆಟ್ ಕೇಳಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ತಮ್ಮನ್ನ ಚುನಾವಣೆಯಲ್ಲಿ ಸೋಲಿಸಿದವರನ್ನ ಅಪ್ಪಿಕೊಳ್ತಾರೆ. ಜಿಟಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳುತ್ತಾರೆ. ವೇದಿಕೆ ಮೇಲೆ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಕಾರ್ಯಕರ್ತರನ್ನ ರೇಗುತ್ತಾರೆ. ಇದು ನನಗೆ ನಿಜಕ್ಕು ಸೋಜಿಗವೆನಿಸಿತು ಎಂದು ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು. ನಾನು ಹೆಚ್ ಡಿ ದೇವೇಗೌಡರಾದಿಯಾಗಿ ಹಲವು ಬಾರಿ ಚುನಾವಣೆಯಲ್ಲಿ ಸೋತಿದ್ದೇವೆ. ನಾವೆಂದೂ ಕೂಡ ಪಕ್ಷದ [&#8230;]</p>
<p>The post <a href="https://www.justkannada.in/former-cm-hd-kumaraswamy-siddaramaiahs-sarcastic-congress-workers/">ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರು,ನವೆಂಬರ್,22,2021(<a href="https://www.justkannada.in">www.justkannada.in</a>):</strong> ಮೈಸೂರಿನಲ್ಲಿ ಪರಿಷತ್ ಟಿಕೆಟ್ ಕೇಳಿದ ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ  ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ತಮ್ಮನ್ನ ಚುನಾವಣೆಯಲ್ಲಿ ಸೋಲಿಸಿದವರನ್ನ ಅಪ್ಪಿಕೊಳ್ತಾರೆ. ಜಿಟಿ ದೇವೇಗೌಡರ ಜೊತೆ ಸಿದ್ದರಾಮಯ್ಯ ವೇದಿಕೆ ಹಂಚಿಕೊಳ್ಳುತ್ತಾರೆ. ವೇದಿಕೆ ಮೇಲೆ ಅವರನ್ನು ಅಪ್ಪಿಕೊಳ್ಳುತ್ತಾರೆ. ಆದರೆ ಪಕ್ಷಕ್ಕಾಗಿ ದುಡಿದ ಕಾಂಗ್ರೆಸ್ ಕಾರ್ಯಕರ್ತರನ್ನ ರೇಗುತ್ತಾರೆ. ಇದು ನನಗೆ ನಿಜಕ್ಕು ಸೋಜಿಗವೆನಿಸಿತು ಎಂದು ಹೆಚ್.ಡಿ ಕುಮಾರಸ್ವಾಮಿ ಲೇವಡಿ ಮಾಡಿದರು.<img loading="lazy" decoding="async" class="aligncenter size-full wp-image-70503" src="https://www.justkannada.in/wp-content/uploads/2021/07/hdk-5.jpg" alt="" width="647" height="363" /></p>
<p>ನಾನು ಹೆಚ್ ಡಿ ದೇವೇಗೌಡರಾದಿಯಾಗಿ ಹಲವು ಬಾರಿ ಚುನಾವಣೆಯಲ್ಲಿ ಸೋತಿದ್ದೇವೆ. ನಾವೆಂದೂ ಕೂಡ ಪಕ್ಷದ ಕಾರ್ಯಕರ್ತರನ್ನು ಸೋಲಿಗೆ ಹೊಣೆ ಮಾಡಿಲ್ಲ. ಕಾರ್ಯಕರ್ತರನ್ನ ಸೋಲಿಸಿದ್ದೀರಿ ಎಂದು ರೇಗಾಡಿಲ್ಲ. ನಮ್ಮ ಕೆಲವು ತಪ್ಪುಗಳಿಂದ ಸೋಲುಂಟಾಗುತ್ತದೆ. ಅದಕ್ಕೆ ಕಾರ್ಯಕರ್ತರನ್ನ ದೂರುವುದು ಸರಿಯಲ್ಲ ಎಂದರು.</p>
<p>ಜಿಟಿ ದೇವಗೌಡ ಪಕ್ಷ ತೊರೆಯುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಹೆಚ್.ಡಿಕೆ, ಈ ಕ್ಷಣದವರೆಗೂ ಜಿಟಿ ದೇವೆಗೌಡರ ನಿಲುವು ಏನು ಎಂಬುದು ಗೊತ್ತಿಲ್ಲ. ಚುನಾವಣೆ ಇನ್ನೂ ಒಂದು ವರ್ಷ ಇದೆ. ಅಲ್ಲಿಯವರೆಗೂ ನಾನು ಜಿಡಿಎಸ್ ಶಾಸಕ ಅಂತ ಹೇಳಿದ್ದಾರೆ. ರಾಜಕೀಯದಲ್ಲಿ ಏನುಬೇಕಾದರೂ ಆಗಬಹುದು. ನಾನೇನು ಅವರನ್ನು ಸಂಪರ್ಕ ಮಾಡಿಲ್ಲ ಎಂದರು.</p>
<p>ಸಂದೇಶ ನಾಗರಾಜ್‌ ಗೆ ಜೆಡಿಎಸ್ ಬಾಗಿಲು ಕ್ಲೋಸ್ ಆಗಿದೆ. ಅವರು ಪಕ್ಷ ಬಿಟ್ಟು ಈಗಾಗಲೇ ಮೂರು ವರ್ಷ ಕಳೆದಿದೆ. ನನ್ನನ್ನು ಅವರು ಸಂಪರ್ಕ ಮಾಡಿಲ್ಲ, ನಾನು ಮಾಡಲ್ಲ. ಇಂದು ಸಂಜೆ ಜೆಡಿಎಸ್ ಸಭೆ ಇದೆ.  ಅಲ್ಲಿ ಅಭ್ಯರ್ಥಿ ತೀರ್ಮಾನ ಆಗುತ್ತೆ. ಸಂದೇಶ ನಾಗರಾಜ್ ಬೇರೆ ಯಾರ ಜೊತೆ ಸಂಪರ್ಕ ಇದ್ದಾರೆ ಗೊತ್ತಿಲ್ಲ. ಅವರು ಯಾರನ್ನೆ ಸಂಪರ್ಕ ಮಾಡಿದರು ಅದು ನನಗೆ ಗೊತ್ತಿಲ್ಲ ಎಂದು ತಿಳಿಸಿದರು.</p>
<p>ಸಾ.ರಾ.ಮಹೇಶ ವಿರುದ್ದ ಕುಮಾರಸ್ವಾಮಿ ಕೆಂಡಾಮಂಡಲವಾಗಿದ್ದಾರೆ ಎಂಬ ವಿಚಾರ ಕುರಿತು ಸ್ಪಷ್ಟನೆ ನೀಡಿದ ಹೆಚ್.ಡಿ ಕುಮಾರಸ್ವಾಮಿ,  ಇದು ಊಹಾಪೋಹ ಸುದ್ದಿ. ಯಾವ ಕೆಂಡಾಮಂಡಲವೂ ಇಲ್ಲ. ಸಾ ರಾ ಮಹೇಶ್ ನನ್ನ ಸಂಬಂಧದಲ್ಲಿ ಯಾರು ಹುಳಿ ಹಿಂಡಲು ಆಗುವುದಿಲ್ಲ. ಇವೆಲ್ಲವೂ ಊಹಾಪೋಹ ಎಂದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Former CM -HD Kumaraswamy -Siddaramaiah&#8217;s- sarcastic &#8211; Congress workers</p>
<p>The post <a href="https://www.justkannada.in/former-cm-hd-kumaraswamy-siddaramaiahs-sarcastic-congress-workers/">ಕಾಂಗ್ರೆಸ್ ಕಾರ್ಯಕರ್ತರಿಗೆ ಸಿದ್ದರಾಮಯ್ಯ ರೇಗಿದ ವಿಚಾರದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
