<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>congress Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/congress/feed/" rel="self" type="application/rss+xml" />
	<link>https://www.justkannada.in/tag/congress/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Tue, 25 Aug 2026 13:03:25 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.1</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>congress Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/congress/</link>
	<width>32</width>
	<height>32</height>
</image> 
	<item>
		<title>ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್</title>
		<link>https://www.justkannada.in/congress-session-r-ashok/</link>
		
		<dc:creator><![CDATA[prashanth]]></dc:creator>
		<pubDate>Tue, 25 Aug 2026 13:03:25 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[answer]]></category>
		<category><![CDATA[congress]]></category>
		<category><![CDATA[opposition questions]]></category>
		<category><![CDATA[R.ashok]]></category>
		<category><![CDATA[session]]></category>
		<guid isPermaLink="false">https://www.justkannada.in/?p=160012</guid>

					<description><![CDATA[<p>ಬೆಂಗಳೂರು,ಆಗಸ್ಟ್,25,2026 (www.justkannada.in):  ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ ಕಾಂಗ್ರೆಸ್ ಪಲಾಯಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಟಗರು 10 ಹೆಜ್ಜೆ ಹಿಂದಕ್ಕೆ ಹೋದರೆ ಕೇಡಂತೆ.  ಟಗರು10 ಹೆಜ್ಜೆ ಹಿಂದೆ ಹೋದರೇ ಗುಮ್ಮುವುದು ಪಕ್ಕ.  ಸಿದ್ದರಾಮಯ್ಯ ಅವರದ್ದೇ ಆದಂತಹ ಪಡೆ ಕಟ್ಟುತ್ತಿದ್ದಾರೆ.  ಕಾಂಗ್ರೆಸ್ ಪಕ್ಷ ನಾಗೇಂದ್ರ ಪರವಾಗಿ ಯಾರೂ ಬಂದಿಲ್ಲ. ಈ ಬಾರಿ ಪ್ರಿಯಾಂಕ್ ಖರ್ಗೆ  ಸಹ ಕೈಮುಗಿದು ಸುಮ್ಮನಾದರು. ಸಂಪುಟ ವಿಸ್ತರಣೆ [&#8230;]</p>
<p>The post <a href="https://www.justkannada.in/congress-session-r-ashok/">ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಆಗಸ್ಟ್,25,2026 (<a href="http://www.justkannada.in">www.justkannada.in</a>): </strong> ಅಧಿವೇಶನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಸದನವನ್ನ ಬಂದ್ ಮಾಡಿ ಕಾಂಗ್ರೆಸ್ ಪಲಾಯಾನ ಮಾಡಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್,  ಟಗರು 10 ಹೆಜ್ಜೆ ಹಿಂದಕ್ಕೆ ಹೋದರೆ ಕೇಡಂತೆ.  ಟಗರು10 ಹೆಜ್ಜೆ ಹಿಂದೆ ಹೋದರೇ ಗುಮ್ಮುವುದು ಪಕ್ಕ.  ಸಿದ್ದರಾಮಯ್ಯ ಅವರದ್ದೇ ಆದಂತಹ ಪಡೆ ಕಟ್ಟುತ್ತಿದ್ದಾರೆ.  ಕಾಂಗ್ರೆಸ್ ಪಕ್ಷ ನಾಗೇಂದ್ರ ಪರವಾಗಿ ಯಾರೂ ಬಂದಿಲ್ಲ. ಈ ಬಾರಿ ಪ್ರಿಯಾಂಕ್ ಖರ್ಗೆ  ಸಹ ಕೈಮುಗಿದು ಸುಮ್ಮನಾದರು. ಸಂಪುಟ ವಿಸ್ತರಣೆ ಗೊಂದಲಕ್ಕೆ ಹೆದರಿ ಅಧಿವೇಶನ ಮುಂದೂಡಿಕೆ ಮಾಡಿದ್ದಾರೆ ಎಂದರು.<img decoding="async" class="aligncenter size-full wp-image-119296" src="https://www.justkannada.in/wp-content/uploads/2024/02/ashok.R.jpg" alt="" width="500" height="281" srcset="https://www.justkannada.in/wp-content/uploads/2024/02/ashok.R.jpg 500w, https://www.justkannada.in/wp-content/uploads/2024/02/ashok.R-300x169.jpg 300w" sizes="(max-width: 500px) 100vw, 500px" /></p>
<p>ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ ಮಾಡಿದೆ.  ನಾಗೇಂದ್ರ ವಿರುದ್ದ ಪ್ರಾಸಿಕ್ಯೂಸನ್ ಗೆ ಸಿಬಿಐ ಅನುಮತಿ ಕೇಳಿದೆ.  ಉತ್ತರ ಕೊಡುವ ಬದಲು ಅಧಿವೇಶನವನ್ನ ಬಂದ್ ಮಾಡಿದ್ದಾರೆ ನಾಗೇಂದ್ರ ನ ಬಂದ್ ಮಾಡಿ ಅಂದ್ರೆ ಸದನವನ್ನೇ ಬಂದ್ ಮಾಡಿದ್ರಿ ಎಂದು ಲೇವಡಿ ಮಾಡಿದರು.<img decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="(max-width: 1000px) 100vw, 1000px" /></p>
<p>Key words: Congress, answer, opposition questions, Session, R. Ashok</p>
<p>The post <a href="https://www.justkannada.in/congress-session-r-ashok/">ಸದನದಲ್ಲಿ ವಿಪಕ್ಷಗಳ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಕಾಂಗ್ರೆಸ್ ಪಲಾಯಾನ-ಆರ್.ಅಶೋಕ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮಂಡ್ಯ ಕಾಂಗ್ರೆಸ್‌ನ ಭದ್ರಕೋಟೆ: ವಿರೋಧಿಗಳ ಟೀಕೆಗೆ ಅಭಿವೃದ್ಧಿಯೇ ಉತ್ತರ – ಸಚಿವ ಚಲುವರಾಯಸ್ವಾಮಿ,</title>
		<link>https://www.justkannada.in/minister-chaluvarayaswamy-28/</link>
		
		<dc:creator><![CDATA[prashanth]]></dc:creator>
		<pubDate>Sat, 08 Aug 2026 11:07:46 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Chaluvarayaswamy.]]></category>
		<category><![CDATA[congress]]></category>
		<category><![CDATA[mandya]]></category>
		<category><![CDATA[minister]]></category>
		<category><![CDATA[stronghold]]></category>
		<guid isPermaLink="false">https://www.justkannada.in/?p=158406</guid>

					<description><![CDATA[<p>ಮಂಡ್ಯ, ಆ.8,2026 (www.justkannada.in): ಮಂಡ್ಯ ಜಿಲ್ಲೆ ಕಾಂಗ್ರೆಸ್‌ ನ ಭದ್ರಕೋಟೆ. ನನಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಕ್ಕಿರುವುದು ಜನರ ಪ್ರೀತಿ ಮತ್ತು ಕಾರ್ಯಕರ್ತರ ಆಶೀರ್ವಾದದ ಫಲ ಎಂದು ನೂತನ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು. ನಗರದ ಸಿಲ್ವರ್ ಜೂಬಿಲಿ ಪಾರ್ಕ್‌ ನಲ್ಲಿ ನೂತನ ಸಚಿವರಿಗೆ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ  ಸಚಿವ ಚಲುವರಾಯಸ್ವಾಮಿ ಅವರು ಮಾತನಾಡಿದರು. &#8220;ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ&#8221; &#8220;ನೀವು ನನಗೆ ಕೊಟ್ಟ ಭಿಕ್ಷೆಯಿಂದಲೇ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ. ನಿಮ್ಮ [&#8230;]</p>
<p>The post <a href="https://www.justkannada.in/minister-chaluvarayaswamy-28/">ಮಂಡ್ಯ ಕಾಂಗ್ರೆಸ್‌ನ ಭದ್ರಕೋಟೆ: ವಿರೋಧಿಗಳ ಟೀಕೆಗೆ ಅಭಿವೃದ್ಧಿಯೇ ಉತ್ತರ – ಸಚಿವ ಚಲುವರಾಯಸ್ವಾಮಿ,</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮಂಡ್ಯ, ಆ.8,2026 (<a href="http://www.justkannada.in">www.justkannada.in</a>):</strong> ಮಂಡ್ಯ ಜಿಲ್ಲೆ ಕಾಂಗ್ರೆಸ್‌ ನ ಭದ್ರಕೋಟೆ. ನನಗೆ ಮತ್ತೊಮ್ಮೆ ಸಚಿವ ಸ್ಥಾನ ಸಿಕ್ಕಿರುವುದು ಜನರ ಪ್ರೀತಿ ಮತ್ತು ಕಾರ್ಯಕರ್ತರ ಆಶೀರ್ವಾದದ ಫಲ ಎಂದು ನೂತನ ಸಚಿವ ಎನ್. ಚಲುವರಾಯಸ್ವಾಮಿ ಹೇಳಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ನಗರದ ಸಿಲ್ವರ್ ಜೂಬಿಲಿ ಪಾರ್ಕ್‌ ನಲ್ಲಿ ನೂತನ ಸಚಿವರಿಗೆ ಕಾಂಗ್ರೆಸ್ ಕಾರ್ಯಕರ್ತರು ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ  ಸಚಿವ ಚಲುವರಾಯಸ್ವಾಮಿ ಅವರು ಮಾತನಾಡಿದರು.</p>
<p><strong>&#8220;ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ&#8221;</strong></p>
<p>&#8220;ನೀವು ನನಗೆ ಕೊಟ್ಟ ಭಿಕ್ಷೆಯಿಂದಲೇ ಇಂದು ನಾನು ಈ ಸ್ಥಾನದಲ್ಲಿ ಇದ್ದೇನೆ. ನಿಮ್ಮ ಪ್ರೀತಿ, ಬೆಂಬಲವೇ ನನ್ನ ಬಲ. ಮತ್ತೊಮ್ಮೆ ಸಚಿವರಾಗುವುದು ಅಷ್ಟು ಸುಲಭವಲ್ಲ. ನಿಮ್ಮ ಪ್ರೀತಿ ಇದ್ದರೆ ಮಾತ್ರ ಸಾಧ್ಯ&#8221; ಎಂದು ಭಾವುಕರಾಗಿ ಹೇಳಿದರು.</p>
<p><strong>&#8220;ಮಂಡ್ಯ ಅಂದರೆ ಇಂಡಿಯಾ&#8221;</strong></p>
<p>ಮಂಡ್ಯವನ್ನು ಗಂಡು ಭೂಮಿ ಎಂದು ಕರೆಯುತ್ತಾರೆ. ಮಾದೇಗೌಡ, ಶಂಕರೇಗೌಡ, ಎಸ್.ಎಂ. ಕೃಷ್ಣ ಅವರಂತಹ ರಾಜಕಾರಣಿಗಳನ್ನು ನೀಡಿದ ಮಂಡ್ಯ ವೈಶಿಷ್ಟ್ಯಪೂರ್ಣ ಜಿಲ್ಲೆ. ಈ ಹಿಂದೆ ನಮ್ಮದೇ ಭದ್ರಕೋಟೆ ಎಂದು ಕೆಲವರು ಅಂದುಕೊಂಡಿದ್ದರು. ಆದರೆ ನಿಮ್ಮ ಪ್ರೀತಿಯಿಂದ ಮತ್ತೆ ಮಂಡ್ಯವನ್ನು ಕಾಂಗ್ರೆಸ್ ಭದ್ರಕೋಟೆಯಾಗಿ ಮಾಡಿದ್ದೀರಿ. ಜಿಲ್ಲೆಯ 6 ಕ್ಷೇತ್ರಗಳಲ್ಲಿ ಗೆದ್ದಿದ್ದೇವೆ. ಕೆ.ಆರ್.ಪೇಟೆಯನ್ನು ಕಳೆದುಕೊಂಡಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.<img loading="lazy" decoding="async" class="aligncenter size-full wp-image-158408" src="https://www.justkannada.in/wp-content/uploads/2026/08/chaluvarayaswamy1.jpg" alt="" width="500" height="333" srcset="https://www.justkannada.in/wp-content/uploads/2026/08/chaluvarayaswamy1.jpg 500w, https://www.justkannada.in/wp-content/uploads/2026/08/chaluvarayaswamy1-300x200.jpg 300w, https://www.justkannada.in/wp-content/uploads/2026/08/chaluvarayaswamy1-150x100.jpg 150w" sizes="auto, (max-width: 500px) 100vw, 500px" /></p>
<p><strong>&#8220;2028ಕ್ಕೆ ಕಹಳೆ &#8211; ವಿರೋಧಿಗಳಿಗೆ ಟಾಂಗ್&#8221;</strong></p>
<p>ಈ ಸ್ವಾಗತ 2028ರ ಚುನಾವಣೆಗೆ ಕಹಳೆ ಊದುವ ಪ್ರೀತಿಯ ಸಂಕೇತವಾಗಿದೆ. ವಿರೋಧ ಪಕ್ಷದವರು ಎದುರಿಗೆ ಬಂದು ಮಾತನಾಡಲಿ, ನಾನು ಉತ್ತರ ಕೊಡುತ್ತೇನೆ. ಟೀಕೆ-ಟಿಪ್ಪಣಿ ಬೇಡ, ಏನಾದರೂ ಕೆಲಸ ಮಾಡಿ. ನಮ್ಮ ಅಭಿವೃದ್ಧಿಯನ್ನು ನೋಡಿ ಅವರಿಗೆ ಹೊಟ್ಟೆಉರಿಯಾಗುತ್ತಿದೆ ಎಂದು ವಿರೋಧ ಪಕ್ಷದವರ ವಿರುದ್ಧ ಸಚಿವ ಚಲುವರಾಯಸ್ವಾಮಿ ವಾಗ್ದಾಳಿ ನಡೆಸಿದರು.</p>
<p><strong>&#8220;10,000 ಕೋಟಿ ಲೆಕ್ಕಕ್ಕೆ ಪ್ರಶ್ನೆ&#8221;</strong></p>
<p>&#8220;10,000 ಕೋಟಿ ಎಂದು ಪೇಪರ್ ಅಲ್ಲಾಡಿಸುವವರಿಗೆ ನಾನು ಲೆಕ್ಕ ಕೊಡುವ ಅವಶ್ಯಕತೆ ಇಲ್ಲ. ನಾನು ಜನರಿಗೆ ಗುಲಾಮ, ಅವರಿಗೆ ಗುಲಾಮನಲ್ಲ. 10 ಸಾವಿರ ಕೋಟಿ ಲೆಕ್ಕ ಕೊಡಿ ಎಂದು ಪತ್ರ ಬರೆದಿದ್ದಾರೆ. ಏನು ಲೆಕ್ಕ ಕೊಡುವುದು?&#8221; ಎಂದು ಪ್ರಶ್ನಿಸಿದರು.</p>
<p><strong>&#8220;ಸಿಎಂ ಡಿಕೆಶಿ ನೇತೃತ್ವದಲ್ಲಿ ಹೊಸ ಇತಿಹಾಸ&#8221;</strong></p>
<p>ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರನ್ನು ಮುಖ್ಯಮಂತ್ರಿ ಮಾಡಿದ್ದಾರೆ. ಅವರ ನೇತೃತ್ವದಲ್ಲಿ 2028ಕ್ಕೆ ಕಾಂಗ್ರೆಸ್ ಅನ್ನು ಮತ್ತಷ್ಟು ಬಲಪಡಿಸುತ್ತೇವೆ. ಮಂಡ್ಯ ಜಿಲ್ಲೆಯ ಅಭಿವೃದ್ಧಿಗೆ ಕಟಿಬದ್ಧನಾಗಿದ್ದೇನೆ. ಕದಲೂರು ಉದಯ್ ಅವರು ಉದ್ಯಮ ಬಿಟ್ಟು ಕ್ಷೇತ್ರದ  ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p><strong>ಕಣ್ಣೀರಾಕುವ ಅವಶ್ಯಕತೆ ಇಲ್ಲ&#8221;</strong></p>
<p>ಸೋಷಿಯಲ್ ಮೀಡಿಯಾದಲ್ಲಿ ಕಾಂಗ್ರೆಸ್ ಮುಗಿದುಹೋಯಿತು ಎಂದು ಬರೆಯುತ್ತಿದ್ದಾರೆ. ಅವರ ಟೀಕೆಗೆ ಗೌರವಯುತವಾಗಿ ಉತ್ತರ ಕೊಡಬೇಕು. ನಮ್ಮ ಕೆಲಸವೇ ಅವರ ಟೀಕೆಗೆ ಉತ್ತರವಾಗಲಿದೆ ಎಂದು ಕಾರ್ಯಕರ್ತರಿಗೆ ಸಚಿವ  ಚಲುವರಾಯಸ್ವಾಮಿ ಕರೆ ನೀಡಿದರು.<img loading="lazy" decoding="async" class="aligncenter size-full wp-image-158407" src="https://www.justkannada.in/wp-content/uploads/2026/08/chaluvarayaswamy.jpg" alt="" width="500" height="333" srcset="https://www.justkannada.in/wp-content/uploads/2026/08/chaluvarayaswamy.jpg 500w, https://www.justkannada.in/wp-content/uploads/2026/08/chaluvarayaswamy-300x200.jpg 300w, https://www.justkannada.in/wp-content/uploads/2026/08/chaluvarayaswamy-150x100.jpg 150w" sizes="auto, (max-width: 500px) 100vw, 500px" /></p>
<p>ಕಾರ್ಯಕ್ರಮದಲ್ಲಿ ನೂತನ ಸಚಿವ ಪಿಎಂ ನರೇಂದ್ರಸ್ವಾಮಿ ಯವರು ಮಾತನಾಡಿದರು, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು, ಸ್ಥಳೀಯ ಮುಖಂಡರು, ಅಪಾರ ಸಂಖ್ಯೆಯ ಕಾರ್ಯಕರ್ತರು ಉಪಸ್ಥಿತರಿದ್ದರು.</p>
<p>Key words: Mandya, stronghold, Congress, Minister, Chaluvarayaswamy,</p>
<p>The post <a href="https://www.justkannada.in/minister-chaluvarayaswamy-28/">ಮಂಡ್ಯ ಕಾಂಗ್ರೆಸ್‌ನ ಭದ್ರಕೋಟೆ: ವಿರೋಧಿಗಳ ಟೀಕೆಗೆ ಅಭಿವೃದ್ಧಿಯೇ ಉತ್ತರ – ಸಚಿವ ಚಲುವರಾಯಸ್ವಾಮಿ,</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್</title>
		<link>https://www.justkannada.in/cm-dk-shivakumar-36/</link>
		
		<dc:creator><![CDATA[prashanth]]></dc:creator>
		<pubDate>Fri, 07 Aug 2026 12:51:12 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[CM DK Shivakumar]]></category>
		<category><![CDATA[congress]]></category>
		<category><![CDATA[social justice]]></category>
		<category><![CDATA[Society]]></category>
		<guid isPermaLink="false">https://www.justkannada.in/?p=158364</guid>

					<description><![CDATA[<p>ಬೆಂಗಳೂರು, ಆಗಸ್ಟ್,7,2026 (www.justkannada.in): ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು. “21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ ಪರವಾಗಿ ನಿಮ್ಮೆಲ್ಲರಿಗೂ [&#8230;]</p>
<p>The post <a href="https://www.justkannada.in/cm-dk-shivakumar-36/">ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಆಗಸ್ಟ್,7,2026 (<a href="http://www.justkannada.in">www.justkannada.in</a>):</strong> ನಮ್ಮ ಸರ್ಕಾರ ಸಾಮಾಜಿಕ ಆರ್ಥಿಕ ಸಮೀಕ್ಷೆ ನಡೆಸಿದ್ದು, ಅದನ್ನು ಜಾರಿಗೆ ತಂದು ಸಾಮಾಜಿಕ ನ್ಯಾಯ ಒದಗಿಸಲು ನಾವು ಬದ್ಧರಾಗಿದ್ದೇವೆ” ಎಂದು ಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ರಾಷ್ಟ್ರೀಯ ಒಬಿಸಿ ಮಹಾಸಂಘದ 11ನೇ ರಾಷ್ಟ್ರೀಯ ಮಹಾ ಸಮಾವೇಶವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಉದ್ಘಾಟಿಸಿ ಮಾತನಾಡಿದರು.</p>
<p>“21 ರಾಜ್ಯಗಳಿಂದ ಬಂದಿರುವ ನಿಮ್ಮೆಲರನ್ನು ಭೇಟಿ ಮಾಡಿರುವುದು ಸಂತೋಷ ತಂದಿದೆ. ಕಾಂಗ್ರೆಸ್ ಪಕ್ಷ ಹಾಗೂ ಕರ್ನಾಟಕ ಸರ್ಕಾರದ ಪರವಾಗಿ ನಿಮ್ಮೆಲ್ಲರಿಗೂ ಸ್ವಾಗತ ಕೋರುತ್ತೇನೆ. ನಾವು ವೈವಿಧ್ಯತೆಯ ದೇಶದಲ್ಲಿದ್ದೇವೆ. ಮಾನವಿಯತೆ ಮೇಲೆ ನಂಬಿಕೆ ಇಟ್ಟಿದ್ದೇವೆ. ನಮ್ಮ ರಾಜ್ಯ ಅತ್ಯಂತ ಪ್ರಾಚೀನ ಪರಂಪರೆ ಹೊಂದಿದೆ. ಬಸವಣ್ಣನವರು 12ನೇ ಶತಮಾನದಲ್ಲಿ ವಿಶ್ವದ ಮೊದಲ ಸಂಸತ್ತನ್ನು ಆರಂಭಿಸಿದರು. ಎಲ್ಲಾ ವರ್ಗದ ಜನರು ಆ ಸಂಸತ್ತಿನ ಭಾಗವಾಗಿದ್ದರು. ನಿಮಗೆ ಸಾಧ್ಯವಾದರೆ ಬೀದರ್ ಜಿಲ್ಲೆಯ ಬಸವಕಲ್ಯಾಣಕ್ಕೆ ಹೋಗಿ ಬಸವಣ್ಣನವರ ಅನುಭವ ಮಂಟಪ ವೀಕ್ಷಣೆ ಮಾಡಿ. ಇದು ಕರ್ನಾಟಕ ಸರ್ಕಾರದ ಇತಿಹಾಸ” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-155467" src="https://www.justkannada.in/wp-content/uploads/2026/05/dk-shivakumar-dks.jpg1_.jpg" alt="" width="500" height="414" srcset="https://www.justkannada.in/wp-content/uploads/2026/05/dk-shivakumar-dks.jpg1_.jpg 500w, https://www.justkannada.in/wp-content/uploads/2026/05/dk-shivakumar-dks.jpg1_-300x248.jpg 300w, https://www.justkannada.in/wp-content/uploads/2026/05/dk-shivakumar-dks.jpg1_-150x124.jpg 150w" sizes="auto, (max-width: 500px) 100vw, 500px" /></p>
<p>“ನಾನು ಹಾಗೂ ಹರಿಪ್ರಸಾದ್ ಅವರು ಕಾಂಗ್ರೆಸ್ ಪಕ್ಷದಲ್ಲಿ ಬೆಳೆದವರು. ಕಾಂಗ್ರೆಸ್ ಸರ್ಕಾರ ಇಲ್ಲಿದೆ. ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ, ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಎಲ್ಲಾ ವರ್ಗದ ಜನರು ಅಧಿಕಾರಕ್ಕೆ ಬಂದಂತೆ. ಕಾಂಗ್ರೆಸ್ ಪಕ್ಷ ದೇಶಕ್ಕೆ ಸಂವಿಧಾನ ನೀಡಿದ್ದು, ನೆಹರೂ ಅವರ ಕಾಲದಿಂದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಎಲ್ಲಾ ವರ್ಗದವರ ರಕ್ಷಣೆ ಮಾಡಲಾಗಿದೆ. ಇಂದಿರಾ ಗಾಂಧಿ ಹಾಗೂ ದೆವರಾಜ ಅರಸು ಅವರ ಕಾಲದಲ್ಲಿ ಉಳುವವನೇ ಭೂಮಿಯ ಒಡೆಯ ಎಂದು ಘೋಷಣೆ ಮಾಡಲಾಯಿತು” ಎಂದರು.</p>
<p>“ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲೇ ಓಬಿಸಿ ಮೀಸಲಾತಿ ನೀಡಲಾಗಿತ್ತು. ಇದು ಕರ್ನಾಟಕ ರಾಜ್ಯದ ಇತಿಹಾಸ. ದೇಶದಲ್ಲಿ 52% ಹಿಂದುಳಿದ ವರ್ಗದವರಿದ್ದೀರಿ. ನೀವುಗಳು ನಿಮ್ಮ ಸಾಮರ್ಥ್ಯ, ಕಲೆ ಹಾಗೂ ಜ್ಞಾನದಿಂದ  ಈ ದೇಶವನ್ನು ಕಟ್ಟಿದ್ದೀರಿ. ನೀವು ಈ ದೇಶದ ನಿರ್ಮಾತೃಗಳು. ನಿಮ್ಮ ಬೇಡಿಕೆಗಳ ಬಗ್ಗೆ ನಮಗೆ ಅರಿವಿದೆ” ಎಂದು ಹೇಳಿದರು.</p>
<p><strong>ಸರ್ವರಿಗೂ ಸಮಬಾಳು ಸಮಪಾಲು ತತ್ವದ ಮೇಲೆ ಸಾಗುತ್ತಿದ್ದೇವೆ</strong></p>
<p>“ನಾವು ಸರ್ವರಿಗೂ ಸಮಬಾಳು ಸಮಪಾಲು ತತ್ವದ ಮೇಲೆ ನಡೆಯುತ್ತಿದ್ದೇವೆ. ಬ್ರಿಟೀಷರ ಕಾಲದಲ್ಲೇ ಸಮಾನತೆಯ ಚರ್ಚೆ ಇತ್ತು. ಹೀಗಾಗಿ 1931ರ ಸಮಯದಲ್ಲಿ ಜಾತಿ ಗಣತಿ ಮಾಡಲಾಗಿತ್ತು. ನಮ್ಮ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರು ಈ ಜಾತಿ ಗಣತಿಯನ್ನು ನಡೆಸಲು ಬದ್ಧರಾಗಿದ್ದಾರೆ. ಆ ಮೂಲಕ ಸಮಾಜದ ಎಲ್ಲಾ ವರ್ಗದವರಿಗೆ ಸಮಾನ ಅವಕಾಶ ನೀಡಬೇಕು. ಇಂದು ಪ್ರತಿ ಸಮುದಾಯಕ್ಕೂ ಸಂವಿಧಾನಿಕ ಹಕ್ಕು ನೀಡಲಾಗಿದೆ. ಕರ್ನಾಟಕದಲ್ಲಿ ಪ್ರತ್ಯೇಕ ಹಿಂದುಳಿದ ವರ್ಗಗಳ ಇಲಾಖೆ ಇದೆ. ಇದಕ್ಕಾಗಿ ಅನುದಾನ ನೀಡಲಾಗುವುದು. ಈ ವರ್ಗದ ಕೂಗನ್ನು ನಾವು ಆಲಿಸುತ್ತಿದ್ದೇವೆ. ನಮ್ಮ ಸಚಿವ ಸಂಪುಟದಲ್ಲಿ ಮೂರನೇ ಎರಡು ಭಾಗದಷ್ಟು ಸಚಿವರು ಹಿಂದುಳಿದವರು, ಪರಿಶಿಷ್ಟರು ಹಾಗೂ ಅಲ್ಪಸಂಖ್ಯಾತರಾಗಿದ್ದಾರೆ. ಇದು ನಮ್ಮ ನಾಯಕರಾದ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರು ನನಗೆ ಹಾಗೂ ಹರಿಪ್ರಸಾದ್ ಅವರಿಗೆ ನೀಡಿರುವ ಮಾರ್ಗದರ್ಶನ” ಎಂದು ತಿಳಿಸಿದರು.</p>
<p><strong>ಬೇರೆ ರಾಜ್ಯಗಳು ನಮ್ಮ ಗ್ಯಾರಂಟಿ ಯೋಜನೆ ಅನುಸರಿಸಿವೆ</strong></p>
<p>“ನಾವು ಅಧಿಕಾರಕ್ಕೆ ಬರುವ ಮುನ್ನ ನಾನು ಹಾಗೂ ಸಿದ್ದರಾಮಯ್ಯ ಅವರು ರಾಜ್ಯದ ಜನರಿಗೆ ಬೆಲೆ ಏರಿಕೆಯಿಂದ ರಕ್ಷಣೆ ನೀಡುವ ಭರವಸೆ ನೀಡಿದೆವು. ಅವರಿಗೆ ನೆರವಾಗಲು ಐದು ಗ್ಯಾರಂಟಿ ಯೋಜನೆ ಘೋಷಣೆ ಮಾಡಿದೆವು. ನಮ್ಮ ಯೋಜನೆ ನೋಡಿ ಎಲ್ಲರೂ ನಗುತ್ತಿದ್ದರು. ಪ್ರಧಾನಮಂತ್ರಿಗಳು ಈ ಯೋಜನೆಗಳ ಜಾರಿ ಅಸಾಧ್ಯ ಎಂದರು. ಪ್ರತಿ ವರ್ಷ ಈ ಯೋಜನೆಗಳಿಗಾಗಿ 52 ಸಾವಿರ ಕೋಟಿ ನೀಡುತ್ತಿದ್ದೇವೆ. ಈ ಗ್ಯಾರಂಟಿ ಅನುಷ್ಠಾನ ಸಮಿತಿಗೆ ಹಿಂದುಳಿದ ವರ್ಗದ ಹಿರಿಯ ನಾಯಕರಾದ ರೇವಣ್ಣ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದೇವೆ. ನಾವು ಗ್ಯಾರಂಟಿ ಯೋಜನೆಗಳ ಮೂಲಕ ಬಡ  ಕುಟುಂಬದ ಮನೆಯೊಡತಿಗೆ ಮಾಸಿಕ 2 ಸಾವಿರ, ಮನೆಗಳಿಗೆ 200 ಯೂನಿಟ್ ವರೆಗೂ ವಿದ್ಯುತ್ ಉಚಿತ, ಶಕ್ತಿ ಯೋಜನೆ ಮೂಲಕ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ನಿರುದ್ಯೋಗಿ ಯುವಕರಿಗೆ ನಿರುದ್ಯೋಗ ಭತ್ಯೆ ನೀಡಲಾಗುತ್ತಿದೆ. ನಮ್ಮ ಯೋಜನೆಗಳನ್ನು ದೇಶದ ಇತರೆ ರಾಜ್ಯಗಳು ಅನುಸರಿಸುತ್ತಿವೆ” ಎಂದು ತಿಳಿಸಿದರು.<img loading="lazy" decoding="async" class="aligncenter size-full wp-image-158365" src="https://www.justkannada.in/wp-content/uploads/2026/08/dk-shivakumar-1.jpg" alt="" width="500" height="333" srcset="https://www.justkannada.in/wp-content/uploads/2026/08/dk-shivakumar-1.jpg 500w, https://www.justkannada.in/wp-content/uploads/2026/08/dk-shivakumar-1-300x200.jpg 300w, https://www.justkannada.in/wp-content/uploads/2026/08/dk-shivakumar-1-150x100.jpg 150w" sizes="auto, (max-width: 500px) 100vw, 500px" /></p>
<p><strong>ದೇಶದಲ್ಲಿ ಜಾತಿ ಗಣತಿ ಅಗತ್ಯ</strong></p>
<p>“ಸ್ಥಳೀಯ ಸಂಸ್ಥೆಗಳಲ್ಲೂ ನಾವು ಮೀಸಲಾತಿ ನೀಡುತ್ತಿದ್ದೇವೆ. 73-74ನೇ ತಿದ್ದುಪಡಿ ವೇಳೆ ನಾನು ರಾಜೀವ್ ಗಾಂಧಿ ಅವರಿಗೆ ಈ ತಿದ್ದುಪಡಿ ಯಾಕೆ ಎಂದು ಕೇಳಿದ್ದೆ. ಅದಕ್ಕೆ ಅವರು ಪಂಚಾಯ್ತಿಯಿಂದ ಪಾರ್ಲಿಮೆಂಟ್ ವರೆಗೂ ನಾಯಕರನ್ನು ತಯಾರು ಮಾಡಬೇಕು. ನಾಯಕರುಗಳನ್ನು ತಯಾರು ಮಾಡುವವನೇ ನಿಜವಾದ ನಾಯಕ ಎಂದು ಅವರು ಹೇಳಿದರು. ಸಮಾಜದ ಎಲ್ಲಾ ವರ್ಗದ ಜನರು ನಾಯಕರಾಗಬೇಕು ಎಂಬುದು ಅವರ ಬಯಕೆಯಾಗಿತ್ತು. ಈ ದೇಶದಲ್ಲಿ ಜಾತಿ ಗಣತಿ ಅಗತ್ಯವಾಗಿದ್ದು, ಕೇಂದ್ರ ಸರ್ಕಾರ ಮನೆ ಮನೆ ಜನಗಣತಿಗೆ ಮುಂದಾಗಿದೆ. ಜಾತಿಗಣತಿ ಮೂಲಕ ಅಂತರವನ್ನು ಕಡಿಮೆ ಮಾಡಬೇಕು” ಎಂದರು.</p>
<p><strong>ಹಿಂದುಳಿದ ವರ್ಗಗಳ ಹಿತಾಸಕ್ತಿ ಕಾಪಾಡಲು ಕಾಂಗ್ರೆಸ್ ಪಕ್ಷಕ್ಕೆ ಬೆಂಬಲಿಸಿ</strong></p>
<p>“ಬಬನ್ ರಾವ್ ಅವರ ನೇತೃತ್ವದಲ್ಲಿ ರಾಷ್ಟ್ರೀಯ ಓಬಿಸಿ ಮಹಾಸಂಘವು ರಾಜಕೀಯ ಇಚ್ಛಾಶಕ್ತಿ ಇಲ್ಲದೇ ನಿಮ್ಮ ಹಕ್ಕಿಗಾಗಿ ಶ್ರಮಿಸುತ್ತಿದೆ. ನಿಮ್ಮ ಆಶೋತ್ತರಗಳನ್ನು ಈಡೇರಿಸಲು ನಾವು ಬದ್ಧವಾಗಿದ್ದೇವೆ. ನಾವು ಕಾಂಗ್ರೆಸ್ ಪಕ್ಷದ ಸಿದ್ಧಾಂತ, ಬಸವಣ್ಣನವರ ತತ್ವ, ದೇಶದ ಹಿತಾಸಕ್ತಿಗೆ ಬದ್ಧರಾಗಿದ್ದೇವೆ. ಕರ್ನಾಟಕದಲ್ಲಿ ಹಿಂದುಳಿದ ವರ್ಗಗಳ ಧ್ವನಿಗೆ ಸ್ಪಂದಿಸುವ ಸರ್ಕಾರವಿದೆ ಎಂಬ ಸಂದೇಶವನ್ನು ನೀವು ರಾಷ್ಟ್ರದಾದ್ಯಂತ ರವಾನಿಸಬೇಕು” ಎಂದು ಹೇಳಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>“ರಾಷ್ಟ್ರ ಮಟ್ಟದಲ್ಲಿ ನೀವು ನಿಮ್ಮ ಹಿತಾಸಕ್ತಿ ಕಾಪಾಡಿಕೊಳ್ಳಬೇಕಾದರೆ ನಮ್ಮ ಪಕ್ಷದ ಪರವಾಗಿ ನಿಲ್ಲಬೇಕು. ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಕಾಂಗ್ರೆಸ್ ಪಕ್ಷದಿಂದ ಮಾತ್ರ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗಲು ಸಾಧ್ಯ. ಸೋನಿಯಾ ಗಾಂಧಿ ಅವರಿಗೆ ಪ್ರಧಾನಮಂತ್ರಿ ಹುದ್ದೆ ಒಲಿದು ಬಂದಾಗ, ಅವರು ಈ ದೇಶದ ಹಿತಕ್ಕಾಗಿ ಆ ಅಧಿಕಾರವನ್ನು ಆರ್ಥಿಕ ತಜ್ಞ ಮನಮೋಹನ್ ಸಿಂಗ್ ಅವರು ಪ್ರಾಧಾನಿಯಾಗಲಿ ಎಂದರು. ಅವರ ಕಾಲದಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸುಧಾರಣೆ, ಆಹಾರ ಭದ್ರತಾ ಕಾಯ್ದೆ, ಉದ್ಯೋಗ ಖಾತರಿ ಯೋಜನೆ ನೀಡಲಾಯಿತು. ಇದನ್ನು ಕೊಟ್ಟಿದ್ದು ಕಾಂಗ್ರೆಸ್ ಸರ್ಕಾರ. ಎಲ್ಲಾ ವರ್ಗದವರ ಹಿತಕಾಯಲು ತಿದ್ದುಪಡಿ ಜಾರಿಗೆ ತಂದಿದ್ದರೆ ಅದು ಕಾಂಗ್ರೆಸ್ ಸರ್ಕಾರ ಮಾತ್ರ. ಒಬಿಸಿ ಮಹಾಸಂಘಟನೆ ಬೇಡಿಕೆಗಳಿಗೆ ಮನ್ನಣೆ ಸಿಗಬೇಕಾದರೆ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿ” ಎಂದು ತಿಳಿಸಿದರು.</p>
<p>Key words: Congress, social justice, society, CM DK Shivakumar</p>
<p>The post <a href="https://www.justkannada.in/cm-dk-shivakumar-36/">ಎಲ್ಲ ವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಲು ಕಾಂಗ್ರೆಸ್ ಬದ್ಧ: ಸಿಎಂ ಡಿ.ಕೆ ಶಿವಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಾನು ಸಿಎಂ ಮನೆಯ ಮಗ, ನಾನೇ ಮುಖ್ಯಮಂತ್ರಿ ಇದ್ದಂತೆ – ಕಾಂಗ್ರೆಸ್ ಶಾಸಕ</title>
		<link>https://www.justkannada.in/congress-mla-5/</link>
		
		<dc:creator><![CDATA[prashanth]]></dc:creator>
		<pubDate>Thu, 06 Aug 2026 12:35:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Basavaraj Shivaganga]]></category>
		<category><![CDATA[congress]]></category>
		<category><![CDATA[I am]]></category>
		<category><![CDATA[MLA]]></category>
		<category><![CDATA[son of the CM's family]]></category>
		<guid isPermaLink="false">https://www.justkannada.in/?p=158289</guid>

					<description><![CDATA[<p>ದಾವಣಗೆರೆ,ಆಗಸ್ಟ್,,6,2026 (www.justkannada.in):  &#8220;ನಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಯ ಮಗ , ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನೇ ಮುಖ್ಯಮಂತ್ರಿ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಮಾರ್ಮಿಕವಾಗಿ ಹೇಳಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಿವಗಂಗಾ ಬಸವರಾಜ್, ನಾನು, ಶಿವನ ಮುಂದೆ ಇರುವ ನಂದಿ. ಶಿವನ ಮುಂದಿರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದ ಹಾಗೆ. ಮನೆಮಗನಿಗೆ ಅವರ ಆಶೀರ್ವಾದ ಸದಾ ಇದ್ದೇ ಇರುತ್ತದೆ.ನಾನು ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದು ಸಚಿವ [&#8230;]</p>
<p>The post <a href="https://www.justkannada.in/congress-mla-5/">ನಾನು ಸಿಎಂ ಮನೆಯ ಮಗ, ನಾನೇ ಮುಖ್ಯಮಂತ್ರಿ ಇದ್ದಂತೆ – ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ದಾವಣಗೆರೆ,ಆಗಸ್ಟ್,,6,2026 (<a href="http://www.justkannada.in">www.justkannada.in</a>):  </strong>&#8220;ನಾನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಮನೆಯ ಮಗ , ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ, ನಾನೇ ಮುಖ್ಯಮಂತ್ರಿ ಎಂದು ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ಮಾರ್ಮಿಕವಾಗಿ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಶಿವಗಂಗಾ ಬಸವರಾಜ್, ನಾನು, ಶಿವನ ಮುಂದೆ ಇರುವ ನಂದಿ. ಶಿವನ ಮುಂದಿರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದ ಹಾಗೆ. ಮನೆಮಗನಿಗೆ ಅವರ ಆಶೀರ್ವಾದ ಸದಾ ಇದ್ದೇ ಇರುತ್ತದೆ.ನಾನು ಡಿಕೆ ಶಿವಕುಮಾರ್ ಪರ ಬ್ಯಾಟಿಂಗ್ ಮಾಡಿದ್ದು ಸಚಿವ ಸ್ಥಾನಕ್ಕಾಗಿ ಅಲ್ಲ ಸಂಪುಟ ವಿಸ್ತರಣೇ ಮುಗಿದ ಕಥೆ. ರಾಜೀನಾಮೆ ನೀಡುತ್ತೇನೆ ಅಂದವರು ಈಗ ಸಿಎಂ ಮನೆಯಲ್ಲಿದ್ದಾರೆ ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>&#8220;ನಮ್ಮ ಪಕ್ಷದಲ್ಲಿ ಐದಾರು ಬಾರಿ ಗೆದ್ದ ಅನುಭವಸ್ಥ ಹಿರಿಯ ಶಾಸಕರಿದ್ದಾರೆ. ನನಗೂ ಸಚಿವ ಸ್ಥಾನ ಸಿಗುವ ನಿರೀಕ್ಷೆಯಿತ್ತು, ಆದರೆ ಲಭಿಸಿಲ್ಲ. ಮುಂದೆ ಅವಕಾಶಗಳು ಸಿಗಲಿದ್ದು ಕಾದು ನೋಡುತ್ತೇನೆ. ಈಗ ಸಚಿವ ಸ್ಥಾನಕ್ಕಿಂತಲೂ ನನ್ನ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಗಮನ ಹರಿಸಬೇಕಿದೆ. ರೈತರ ಕೋಟಾದಡಿಯಲ್ಲಿ ಮಂತ್ರಿ ಸ್ಥಾನ ಕೇಳಿದ್ದೆ. ನಾನು ಮೊದಲ ಬಾರಿಗೆ ಗೆದ್ದಿರುವುದರಿಂದ ಮುಂದೆ ಸಾಕಷ್ಟು ಕಾಲಾವಕಾಶವಿದೆ ಎಂದರು.<img loading="lazy" decoding="async" class="aligncenter size-full wp-image-151104" src="https://www.justkannada.in/wp-content/uploads/2026/02/basavaraj-shivaganga.jpg-1.jpg" alt="" width="500" height="281" srcset="https://www.justkannada.in/wp-content/uploads/2026/02/basavaraj-shivaganga.jpg-1.jpg 500w, https://www.justkannada.in/wp-content/uploads/2026/02/basavaraj-shivaganga.jpg-1-300x169.jpg 300w, https://www.justkannada.in/wp-content/uploads/2026/02/basavaraj-shivaganga.jpg-1-150x84.jpg 150w" sizes="auto, (max-width: 500px) 100vw, 500px" /></p>
<p>ವಾಲ್ಮೀಕಿ ನಿಗಮದ ಹಗರಣದ ಆರೋಪ ಎದುರಿಸುತ್ತಿದ್ದ ಬಿ. ನಾಗೇಂದ್ರ ಅವರಿಗೆ ಮತ್ತೆ ಮಂತ್ರಿಗಿರಿ ಕೊಟ್ಟ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಶಾಸಕ ಶಿವಗಂಗಾ ಬಸವರಾಜ್, ರಾಜಕೀಯದಲ್ಲಿ ಭ್ರಷ್ಟಾಚಾರದ ಆರೋಪ ಯಾರ ಮೇಲಿಲ್ಲ ಹೇಳಿ? ಈ ಬಗ್ಗೆ ಮಾತನಾಡಲು ಬಿಜೆಪಿಯವರಿಗೆ ಯಾವುದೇ ನೈತಿಕತೆಯಿಲ್ಲ. ನಾಗೇಂದ್ರ ಅವರ ಮೇಲಿರುವುದು ಕೇವಲ ಆರೋಪವಷ್ಟೇ, ಅಪರಾಧ ಇನ್ನೂ ಸಾಬೀತಾಗಿಲ್ಲ. ಕಾನೂನು ಚೌಕಟ್ಟಿನಲ್ಲಿ ಅವರನ್ನು ಬಂಧಿಸಲಾಗಿತ್ತು, ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ. ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಿರುವುದು ಸೂಕ್ತವಾಗಿದೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: I am, son of the CM&#8217;s family, Congress, MLA, Basavaraj Shivaganga</p>
<p>The post <a href="https://www.justkannada.in/congress-mla-5/">ನಾನು ಸಿಎಂ ಮನೆಯ ಮಗ, ನಾನೇ ಮುಖ್ಯಮಂತ್ರಿ ಇದ್ದಂತೆ – ಕಾಂಗ್ರೆಸ್ ಶಾಸಕ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ</title>
		<link>https://www.justkannada.in/minister-shivalingegowda/</link>
		
		<dc:creator><![CDATA[prashanth]]></dc:creator>
		<pubDate>Wed, 05 Aug 2026 09:07:49 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[joining]]></category>
		<category><![CDATA[minister]]></category>
		<category><![CDATA[promise]]></category>
		<category><![CDATA[shivalingegowda]]></category>
		<guid isPermaLink="false">https://www.justkannada.in/?p=158228</guid>

					<description><![CDATA[<p>ಹಾಸನ,ಆಗಸ್ಟ್,5,2026 (www.justkannada.in): ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಂ ಶಿವಲಿಂಗೇಗೌಡರು,  ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ ಎಂದಿದ್ದಾರೆ. ಇಂದು ಮಾತನಾಡಿದ ಸಚಿವ ಕೆ.ಎಂ ಶಿವಲಿಂಗೇಗೌಡ,  ಹಾಸನ ಜಿಲ್ಲೆಗೆ ಹೊಸ ನಾಯಕತ್ವವನ್ನು ಹೈಕಮಾಂಡ್ ನೀಡಿದೆ. ನಮ್ಮ ತಂದೆ ತಾಯಿಯ ಪುಣ್ಯದಿಂದ ನನಗೆ ಮಂತ್ರಿಗಿರಿ ಸಿಕ್ಕಿದೆ.  ಜನತೆಯ ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯ.  ಆಕಸ್ಮಿಕವಾಗಿ ಹೈಕಮಾಂಡ್ ಹಾಸನ ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟಿದೆ  ಎಂದರು. ನನ್ನನ್ನು ಕಾಂಗ್ರೆಸ್ ಸೇರಿಸಿಕೊಳ್ಳುವಾಗ  ಮಾತು ಕೊಟ್ಟಿದ್ದರು.  [&#8230;]</p>
<p>The post <a href="https://www.justkannada.in/minister-shivalingegowda/">ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಹಾಸನ,ಆಗಸ್ಟ್,5,2026 (<a href="http://www.justkannada.in">www.justkannada.in</a>):</strong> ರಾಜ್ಯ ಸಚಿವ ಸಂಪುಟದಲ್ಲಿ ತಮಗೆ ಅವಕಾಶ ಸಿಕ್ಕ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಚಿವ ಕೆ.ಎಂ ಶಿವಲಿಂಗೇಗೌಡರು,  ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತನ್ನು ಉಳಿಸಿಕೊಂಡಿದ್ದಾರೆ ಎಂದಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾತನಾಡಿದ ಸಚಿವ ಕೆ.ಎಂ ಶಿವಲಿಂಗೇಗೌಡ,  ಹಾಸನ ಜಿಲ್ಲೆಗೆ ಹೊಸ ನಾಯಕತ್ವವನ್ನು ಹೈಕಮಾಂಡ್ ನೀಡಿದೆ. ನಮ್ಮ ತಂದೆ ತಾಯಿಯ ಪುಣ್ಯದಿಂದ ನನಗೆ ಮಂತ್ರಿಗಿರಿ ಸಿಕ್ಕಿದೆ.  ಜನತೆಯ ವಿಶ್ವಾಸ ಉಳಿಸಿಕೊಳ್ಳುವುದು ಮುಖ್ಯ.  ಆಕಸ್ಮಿಕವಾಗಿ ಹೈಕಮಾಂಡ್ ಹಾಸನ ಜಿಲ್ಲೆಗೆ ಸಚಿವ ಸ್ಥಾನ ಕೊಟ್ಟಿದೆ  ಎಂದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ನನ್ನನ್ನು ಕಾಂಗ್ರೆಸ್ ಸೇರಿಸಿಕೊಳ್ಳುವಾಗ  ಮಾತು ಕೊಟ್ಟಿದ್ದರು.  ಈಗ ಅದನ್ನು ಉಳಿಸಿಕೊಂಡಿದ್ದಾರೆ.  ಇವತ್ತು ಕರ್ನಾಟಕದಲ್ಲಿ ಭರದ ಛಾಯೆ ಇದೆ.  ಬರಪರಿಸ್ಥಿತಿ ಬಗ್ಗೆ ಅಧ್ಯಯನ ಮಾಡಿ ವರದಿ ನೀಡಲು ಹೇಳಿದ್ದಾರೆ ಬರ ಅಧ್ಯಯನಕ್ಕೆ ಬಂದಾಗ ಹಾರ ಹಾಕಿಸಿಕೊಳ್ಳುವುದು ಸರಿಯಲ್ಲ. ಆದರೂ ಕಾರ್ಯಕರ್ತರು ಅಭಿಮಾನಿಗಳು ಹಾರ ಹಾಕಿದ್ದಾರೆ ಎಂದು ಕೆಎಂ ಶಿವಲಿಂಗೇಗೌಡರು ತಿಳಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Minister, Shivalingegowda, promise, joining, Congress</p>
<p>The post <a href="https://www.justkannada.in/minister-shivalingegowda/">ಕಾಂಗ್ರೆಸ್ ಗೆ ಸೇರಿಸಿಕೊಳ್ಳುವಾಗ ಕೊಟ್ಟಿದ್ದ ಮಾತು ಉಳಿಸಿಕೊಂಡಿದ್ದಾರೆ- ಸಚಿವ ಶಿವಲಿಂಗೇಗೌಡ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ</title>
		<link>https://www.justkannada.in/former-mayor-shivakumar-12/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 12:50:15 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[campuses.]]></category>
		<category><![CDATA[College]]></category>
		<category><![CDATA[congress]]></category>
		<category><![CDATA[former mayor]]></category>
		<category><![CDATA[polluting]]></category>
		<category><![CDATA[Shivakumar]]></category>
		<guid isPermaLink="false">https://www.justkannada.in/?p=157687</guid>

					<description><![CDATA[<p>ಮೈಸೂರುಜುಲೈ23,2026 (www.justkannada.in): ಕಾಂಗ್ರೆಸ್ ಪಕ್ಷವು ಶಾಲಾ- ಕಾಲೇಜು ಆವರಣವನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುತ್ತಿದೆ ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದ್ದಾರೆ. ಮಹಾರಾಣಿ ಕಾಲೇಜು ಸಭಾಂಗಣದಲ್ಲಿ ಬುಧವಾರ ರಾಹುಲ್ ಗಾಂಧಿ ಅವರ ಬ್ಯಾನರ್ ಅಳವಡಿಕೆ ಹಾಗೂ ಫೋಟೋ ಪ್ರದರ್ಶನ ಕಳವಳಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಕರ್ನಾಟಕ ಶಿಕ್ಷಣ ಸಂಸ್ಥೆಗಳ ವರ್ಗೀಕರಣ ಮತ್ತು ನಿಯಂತ್ರಣ ಅಧಿನಿಯಮ- 1989ರ ಅನ್ವಯ, ಕಾಲೇಜು ಕ್ಯಾಂಪಸ್ಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಶಾಲೆ- ಕಾಲೇಜು ಆವರಣವು ದೈನಂದಿನ ಪಾಠ ಪ್ರವಚನದೊಂದಿಗೆ [&#8230;]</p>
<p>The post <a href="https://www.justkannada.in/former-mayor-shivakumar-12/">ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಮೈಸೂರುಜುಲೈ23,2026 (<a href="http://www.justkannada.in">www.justkannada.in</a>):</strong> ಕಾಂಗ್ರೆಸ್ ಪಕ್ಷವು ಶಾಲಾ- ಕಾಲೇಜು ಆವರಣವನ್ನು ರಾಜಕೀಯ ಚಟುವಟಿಕೆಗಳಿಗೆ ಬಳಸಿಕೊಳ್ಳುವ ಶೈಕ್ಷಣಿಕ ವಾತಾವರಣವನ್ನು ಕಲುಷಿತಗೊಳಿಸುತ್ತಿದೆ ಮಾಜಿ ಮೇಯರ್ ಶಿವಕುಮಾರ್ ಆರೋಪಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಮಹಾರಾಣಿ ಕಾಲೇಜು ಸಭಾಂಗಣದಲ್ಲಿ ಬುಧವಾರ ರಾಹುಲ್ ಗಾಂಧಿ ಅವರ ಬ್ಯಾನರ್ ಅಳವಡಿಕೆ ಹಾಗೂ ಫೋಟೋ ಪ್ರದರ್ಶನ ಕಳವಳಕಾರಿ ಬೆಳವಣಿಗೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.</p>
<p>ಕರ್ನಾಟಕ ಶಿಕ್ಷಣ ಸಂಸ್ಥೆಗಳ ವರ್ಗೀಕರಣ ಮತ್ತು ನಿಯಂತ್ರಣ ಅಧಿನಿಯಮ- 1989ರ ಅನ್ವಯ, ಕಾಲೇಜು ಕ್ಯಾಂಪಸ್ಗಳಲ್ಲಿ ರಾಜಕೀಯ ಚಟುವಟಿಕೆಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಶಾಲೆ- ಕಾಲೇಜು ಆವರಣವು ದೈನಂದಿನ ಪಾಠ ಪ್ರವಚನದೊಂದಿಗೆ ಪಠ್ಯೇತರ ಚಟುವಟಿಕೆಗಳು, ಆಟೋಟ ಕಾರ್ಯಕ್ರಮಗಳು, ಶಾರೀರಿಕ ಶಿಕ್ಷಣ ಮತ್ತು ವ್ಯಾಯಾಮ ಮತ್ತಿತರ ಶೈಕ್ಷಣಿಕ ಚಟುವಟಿಕೆಗಳಿಗೆ ಮಾತ್ರ ಸದ್ವಿನಿಯೋಗ ಆಗಬೇಕೆಂದು ಸ್ಪಷ್ಟ ಮಾರ್ಗಸೂಚಿಯನ್ನು ಹಲವಾರು ಸುತ್ತೋಲೆಗಳ ಮೂಲಕ ಹೊರಡಿಸಲಾಗಿದೆ.</p>
<p>ಅದಾಗ್ಯೂ, ಕಾಂಗ್ರೆಸ್ ಶಾಸಕರ ಒತ್ತಡಕ್ಕೆ ಮಣಿದು ಪದವ್ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರು ಮತ್ತು ಮಹಾರಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರು ಕಾರ್ಯಕ್ರಮ ಆಯೋಜನೆಗೆ ಅವಕಾಶ ನೀಡಿರುವುದು ಸರ್ಕಾರದ ನೀತಿ- ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ.</p>
<p>ಕಾಂಗ್ರೆಸ್ ಪಕ್ಷವು ರಾಜ್ಯ ಮತ್ತು ದೇಶಾದ್ಯಂತ ವಿದ್ಯಾರ್ಥಿಗಳನ್ನು ಬಳಸಿಕೊಂಡು ಚಿಲ್ಲರೆ ರಾಜಕೀಯ ಮಾಡುತ್ತಿರುವುದು ಮಹಾರಾಣಿ ಕಾಲೇಜಿನಲ್ಲಿ ನಡೆದ ವಿದ್ಯಮಾನದಿಂದ ಬಯಲಾಗಿದೆ. ಇಂತಹ ಷಡ್ಯಂತ್ರವನ್ನು ದೇಶದ ನಾಗರಿಕರು ಹಾಗೂ ವಿದ್ಯಾರ್ಥಿಗಳೇ ಹಿಮ್ಮೆಟ್ಟಿಸಲಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ಎಚ್ಚರಿಸಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Congress, polluting, college, campuses, Former Mayor, Shivakumar</p>
<p>The post <a href="https://www.justkannada.in/former-mayor-shivakumar-12/">ಕಾಲೇಜು ಕ್ಯಾಂಪಸ್ ಕಲುಷಿತಗೊಳಿಸುತ್ತಿರುವ ಕಾಂಗ್ರೆಸ್: ಮಾಜಿ ಮೇಯರ್ ಶಿವಕುಮಾರ್ ಆಕ್ರೋಶ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್</title>
		<link>https://www.justkannada.in/mla-yatnal-13/</link>
		
		<dc:creator><![CDATA[prashanth]]></dc:creator>
		<pubDate>Thu, 23 Jul 2026 10:31:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[BJP]]></category>
		<category><![CDATA[congress]]></category>
		<category><![CDATA[MLA]]></category>
		<category><![CDATA[not right]]></category>
		<category><![CDATA[protest]]></category>
		<category><![CDATA[Yatnal]]></category>
		<guid isPermaLink="false">https://www.justkannada.in/?p=157666</guid>

					<description><![CDATA[<p>ವಿಜಯಪುರ,ಜುಲೈ,23,2026 (www.justkannada.in):  ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕಚೇರಿಗಳ ಬಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಿಸಿದ್ದಾರೆ. ಈ ಕುರಿತು ಮಾತನಾಡಿರುವ ಶಾಸಕ ಯತ್ನಾಳ್,  ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ  ಮಾಡುವುದು ಸರಿಯಲ್ಲ. ಕಾಂಗ್ರೆಸ್ ಪದೇ ಪದೇ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.   ಆಗ ಎಂದೂ ಬಿಜೆಪಿಯಿಂದ ಈ ರೀತಿ ಕೃತ್ಯ ಮಾಡಿಲ್ಲ. ಪ್ರತ್ಯುತ್ತರ ಹೇಗೆ ಕೊಡಬೇಕು ಅಂತಾ ತೋರಿಸಿಕೊಟ್ಟಿದ್ದಾರೆ . ಪ್ರತಿಭಟನೆ [&#8230;]</p>
<p>The post <a href="https://www.justkannada.in/mla-yatnal-13/">ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ವಿಜಯಪುರ,ಜುಲೈ,23,2026 (<a href="http://www.justkannada.in">www.justkannada.in</a>):</strong>  ಕಾಂಗ್ರೆಸ್ ಮತ್ತು ಬಿಜೆಪಿ ಪರಸ್ಪರ ಕಚೇರಿಗಳ ಬಳಿ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸುತ್ತಿರುವ ಘಟನೆ ಬಗ್ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ಷೇಪಿಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಈ ಕುರಿತು ಮಾತನಾಡಿರುವ ಶಾಸಕ ಯತ್ನಾಳ್,  ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ  ಮಾಡುವುದು ಸರಿಯಲ್ಲ. ಕಾಂಗ್ರೆಸ್ ಪದೇ ಪದೇ ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ ಮಾಡುತ್ತಿದ್ದರು.   ಆಗ ಎಂದೂ ಬಿಜೆಪಿಯಿಂದ ಈ ರೀತಿ ಕೃತ್ಯ ಮಾಡಿಲ್ಲ. ಪ್ರತ್ಯುತ್ತರ ಹೇಗೆ ಕೊಡಬೇಕು ಅಂತಾ ತೋರಿಸಿಕೊಟ್ಟಿದ್ದಾರೆ . ಪ್ರತಿಭಟನೆ ಮಾಡುವವರಿಗೆ ರಕ್ಷಣೆ ಕೊಡುವುದು ಪೊಲೀಸರ ಕರ್ತವ್ಯ ಎಂದರು.</p>
<p>ಹರಿಹರ ಶಾಸಕ ಬಿಪಿ ಹರಿಶ್ ಗೆ ಮೊಟ್ಟೆ ಎಸೆದಿದ್ದಾರೆ.  ಕೆಲವರು ಅಡ್ಜೆಸ್ಟ್ ಮೆಂಟ್ ಇರುತ್ತಾರೆ. ಅವರಿಗೆ ಏನು ಮಾಡಲ್ಲ.  ಕೂಡಲೇ ಮೊಟ್ಟೆ ಹೊಡೆದವರನ್ನ ಬಂಧಿಸಬೇಕು ಎಂದು ಶಾಸಕ ಯತ್ನಾಳ್ ಆಗ್ರಹಿಸಿದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: BJP, Congress, protest, not right, MLA, Yatnal</p>
<p>The post <a href="https://www.justkannada.in/mla-yatnal-13/">ಯಾವುದೇ ಪಕ್ಷ ಮತ್ತೊಂದು ಪಕ್ಷದ ಕಚೇರಿ ಬಳಿ ಪ್ರತಿಭಟನೆ ಸರಿಯಲ್ಲ- ಶಾಸಕ ಯತ್ನಾಳ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮುಂದುವರೆದ ‘ಕೈ’ ಸಂಸದರ ಪ್ರತಿಭಟನೆ: ಲೋಕಸಭೆ ಕಲಾಪ ಮುಂದೂಡಿಕೆ</title>
		<link>https://www.justkannada.in/congress-mps-protest/</link>
		
		<dc:creator><![CDATA[prashanth]]></dc:creator>
		<pubDate>Wed, 22 Jul 2026 05:45:31 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[adjourned]]></category>
		<category><![CDATA[congress]]></category>
		<category><![CDATA[continues]]></category>
		<category><![CDATA[Lok Sabha]]></category>
		<category><![CDATA[MPs]]></category>
		<category><![CDATA[protest]]></category>
		<guid isPermaLink="false">https://www.justkannada.in/?p=157588</guid>

					<description><![CDATA[<p>ನವದೆಹಲಿ,ಜುಲೈ,22,2026 (www.justkannada.in):  ನೀಟ್ ಅಕ್ರಮದ ವಿರುದ್ದ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರ ಪ್ರತಿಭಟನೆ ಮುಂದುವರೆದಿದೆ. ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಸಂಸದರು ಕಪ್ಪುಬಟ್ಟೆ ಧರಿಸಿ ಆಗಮಿಸಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳ ಗದ್ದಲ ಗಲಾಟೆ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ. ಇತ್ತ ಸಂಸತ್ ಭವನದ ಬಳಿ ಕಾಂಗ್ರೆಸ್ [&#8230;]</p>
<p>The post <a href="https://www.justkannada.in/congress-mps-protest/">ಮುಂದುವರೆದ ‘ಕೈ’ ಸಂಸದರ ಪ್ರತಿಭಟನೆ: ಲೋಕಸಭೆ ಕಲಾಪ ಮುಂದೂಡಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ನವದೆಹಲಿ,ಜುಲೈ,22,2026 (<a href="http://www.justkannada.in">www.justkannada.in</a>):</strong>  ನೀಟ್ ಅಕ್ರಮದ ವಿರುದ್ದ ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ ಕಾಂಗ್ರೆಸ್ ಸಂಸದರ ಪ್ರತಿಭಟನೆ ಮುಂದುವರೆದಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಸಂಸದರು ಕಪ್ಪುಬಟ್ಟೆ ಧರಿಸಿ ಆಗಮಿಸಿದ್ದು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಇತ್ತ ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷಗಳ ಗದ್ದಲ ಗಲಾಟೆ ಹಿನ್ನೆಲೆಯಲ್ಲಿ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಅವರು ಮಧ್ಯಾಹ್ನ 12 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.<img loading="lazy" decoding="async" class="aligncenter size-full wp-image-157508" src="https://www.justkannada.in/wp-content/uploads/2026/07/protest.jpg" alt="" width="500" height="169" srcset="https://www.justkannada.in/wp-content/uploads/2026/07/protest.jpg 500w, https://www.justkannada.in/wp-content/uploads/2026/07/protest-300x101.jpg 300w, https://www.justkannada.in/wp-content/uploads/2026/07/protest-150x51.jpg 150w" sizes="auto, (max-width: 500px) 100vw, 500px" /></p>
<p>ಇತ್ತ ಸಂಸತ್ ಭವನದ ಬಳಿ ಕಾಂಗ್ರೆಸ್ ಸಂಸದರು ಪ್ರತಿಭಟನೆ ನಡೆಸುತ್ತಿದ್ದು ನೀಟ್ ಅಕ್ರಮ ಮತ್ತು ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡಿಸಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದಾರೆ.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: &#8216;congress, MPs, protest, continues:, Lok Sabha, adjourned</p>
<p>The post <a href="https://www.justkannada.in/congress-mps-protest/">ಮುಂದುವರೆದ ‘ಕೈ’ ಸಂಸದರ ಪ್ರತಿಭಟನೆ: ಲೋಕಸಭೆ ಕಲಾಪ ಮುಂದೂಡಿಕೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> SIR  ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು, ಅಧಿಕಾರಿಗಳ ದುರುಪಯೋಗ- ಶಾಸಕ ವಿ.ಸುನೀಲ್ ಕುಮಾರ್</title>
		<link>https://www.justkannada.in/mla-v-sunil-kumar/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 09:57:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[congress]]></category>
		<category><![CDATA[MLA]]></category>
		<category><![CDATA[Opposite stand]]></category>
		<category><![CDATA[Sir]]></category>
		<category><![CDATA[V. Sunil Kumar]]></category>
		<guid isPermaLink="false">https://www.justkannada.in/?p=157046</guid>

					<description><![CDATA[<p>ಬೆಂಗಳೂರು,ಜುಲೈ,8,2026 (www.justkannada.in): ಎಸ್ ಐ ಆರ್ ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು ತೆಗೆದುಕೊಂಡಿದೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಅಧಿಕಾರಿಗಳನ್ನ ಕಾಂಗ್ರೆಸ್ ದುರುಪಯೋಗಪಡಿಸಿಕೊಂಡಿದೆ. ಮತ್ತೊಂದು ಕಡೆ ಕಾಂಗ್ರೆಸ್ ಎಸ್ಐ ಆರ್ ವಿರೋಧಿಸುತ್ತಿದೆ.  ಕಾಂಗ್ರೆಸ್ ಗೆ ಚುನಾವಣಾ ಆಯೋಗ ಮತದಾರರ ಮೇಲೆ ವಿಶ್ವಾಸವಿಲ್ಲ. ಮತದಾರರ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ಹೇಳುಬಿಡಲಿ ಎಂದು ಹರಿಹಾಯ್ದರು. ಗ್ಯಾರಂಟಿ ಬಗ್ಗೆ ಪಿಎಂಒ  ಆರ್ಥಿಕ ಸಲಹಾ ಸಮಿತಿ ಶ್ಲಾಘನೆ [&#8230;]</p>
<p>The post <a href="https://www.justkannada.in/mla-v-sunil-kumar/"> SIR  ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು, ಅಧಿಕಾರಿಗಳ ದುರುಪಯೋಗ- ಶಾಸಕ ವಿ.ಸುನೀಲ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಜುಲೈ,8,2026 (<a href="http://www.justkannada.in">www.justkannada.in</a>):</strong> ಎಸ್ ಐ ಆರ್ ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು ತೆಗೆದುಕೊಂಡಿದೆ ಎಂದು ಬಿಜೆಪಿ ಶಾಸಕ ವಿ.ಸುನೀಲ್ ಕುಮಾರ್ ವಾಗ್ದಾಳಿ ನಡೆಸಿದ್ದಾರೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಶಾಸಕ ಸುನೀಲ್ ಕುಮಾರ್, ಅಧಿಕಾರಿಗಳನ್ನ ಕಾಂಗ್ರೆಸ್ ದುರುಪಯೋಗಪಡಿಸಿಕೊಂಡಿದೆ. ಮತ್ತೊಂದು ಕಡೆ ಕಾಂಗ್ರೆಸ್ ಎಸ್ಐ ಆರ್ ವಿರೋಧಿಸುತ್ತಿದೆ.  ಕಾಂಗ್ರೆಸ್ ಗೆ ಚುನಾವಣಾ ಆಯೋಗ ಮತದಾರರ ಮೇಲೆ ವಿಶ್ವಾಸವಿಲ್ಲ. ಮತದಾರರ ಮೇಲೆ ವಿಶ್ವಾಸವಿಲ್ಲ ಎಂದು ಕಾಂಗ್ರೆಸ್ ಹೇಳುಬಿಡಲಿ ಎಂದು ಹರಿಹಾಯ್ದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ಗ್ಯಾರಂಟಿ ಬಗ್ಗೆ ಪಿಎಂಒ  ಆರ್ಥಿಕ ಸಲಹಾ ಸಮಿತಿ ಶ್ಲಾಘನೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಶಾಸಕ ಸುನೀಲ್ ಕುಮಾರ್, ಈ ವಿಚಾರದ ಬಗ್ಗೆ ನಮಗೆ ಮಾಹಿತಿ ಇಲ್ಲ. ನಾವು ಎಂದೂ ಗ್ಯಾರಂಟಿ ಯೋಜನೆ ವಿರೋಧ ಮಾಡಿಲ್ಲ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Opposite stand, Congress, SIR,  MLA, V. Sunil Kumar</p>
<p>The post <a href="https://www.justkannada.in/mla-v-sunil-kumar/"> SIR  ಬಗ್ಗೆ ಕಾಂಗ್ರೆಸ್ ತದ್ವಿರುದ್ದ ನಿಲುವು, ಅಧಿಕಾರಿಗಳ ದುರುಪಯೋಗ- ಶಾಸಕ ವಿ.ಸುನೀಲ್ ಕುಮಾರ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title> SIR: ಕಾಂಗ್ರೆಸ್ ನಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ- ಬಿವೈ ವಿಜಯೇಂದ್ರ</title>
		<link>https://www.justkannada.in/by-vijayendra-86/</link>
		
		<dc:creator><![CDATA[prashanth]]></dc:creator>
		<pubDate>Wed, 08 Jul 2026 08:23:51 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[Uncategorized]]></category>
		<category><![CDATA[BY Vijayendra]]></category>
		<category><![CDATA[congress]]></category>
		<category><![CDATA[government]]></category>
		<category><![CDATA[officials]]></category>
		<category><![CDATA[power]]></category>
		<category><![CDATA[Sir]]></category>
		<guid isPermaLink="false">https://www.justkannada.in/?p=157039</guid>

					<description><![CDATA[<p>ಚಿತ್ರದುರ್ಗ,ಜುಲೈ,8,2026 (www.justkannada.in):  ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದಿಂದ ವ್ಯವಸ್ಥೆಯನ್ನ ಬುಡಮೇಲು ಮಾಡುವ ಕೆಲಸವಾಗುತ್ತಿದೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ ಮಾಡುತ್ತಿದೆ ಅಧಿಕಾರಿಗಳು ಮಸೀದಿಯಲ್ಲಿ ಕುಳಿತು ಎಸ್ ಐಆರ್ ಮಾಡುತ್ತಿದ್ದಾರೆ ಹುಳುಕು ಮುಚ್ಚಿಕೊಳ್ಳಲು ಆಯೋಗದ ಮೇಲೆ ದೂರುವುದು ಸರಿಯಲ್ಲ.  ಮಾನ ಮರ್ಯಾದೆ [&#8230;]</p>
<p>The post <a href="https://www.justkannada.in/by-vijayendra-86/"> SIR: ಕಾಂಗ್ರೆಸ್ ನಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಚಿತ್ರದುರ್ಗ,ಜುಲೈ,8,2026 (<a href="http://www.justkannada.in">www.justkannada.in</a>): </strong> ಎಸ್ ಐಆರ್ ಪ್ರಕ್ರಿಯೆ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ರಾಜ್ಯ ಸರ್ಕಾರದಿಂದ ವ್ಯವಸ್ಥೆಯನ್ನ ಬುಡಮೇಲು ಮಾಡುವ ಕೆಲಸವಾಗುತ್ತಿದೆ. ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ ಮಾಡುತ್ತಿದೆ ಅಧಿಕಾರಿಗಳು ಮಸೀದಿಯಲ್ಲಿ ಕುಳಿತು ಎಸ್ ಐಆರ್ ಮಾಡುತ್ತಿದ್ದಾರೆ ಹುಳುಕು ಮುಚ್ಚಿಕೊಳ್ಳಲು ಆಯೋಗದ ಮೇಲೆ ದೂರುವುದು ಸರಿಯಲ್ಲ.  ಮಾನ ಮರ್ಯಾದೆ ಇದ್ದರೇ ಆಯೋಗದ ಮೇಲೆ ವಿಶ್ವಾಸವಿಡಲಿ.  ಚುನಾವಣಾ ಆಯೋಗಕ್ಕೆ ಸರ್ಕಾರ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.<img loading="lazy" decoding="async" class="aligncenter size-full wp-image-154862" src="https://www.justkannada.in/wp-content/uploads/2026/05/BDA_Adv.jpeg" alt="" width="1598" height="197" srcset="https://www.justkannada.in/wp-content/uploads/2026/05/BDA_Adv.jpeg 1598w, https://www.justkannada.in/wp-content/uploads/2026/05/BDA_Adv-300x37.jpeg 300w, https://www.justkannada.in/wp-content/uploads/2026/05/BDA_Adv-1024x126.jpeg 1024w, https://www.justkannada.in/wp-content/uploads/2026/05/BDA_Adv-768x95.jpeg 768w, https://www.justkannada.in/wp-content/uploads/2026/05/BDA_Adv-1536x189.jpeg 1536w, https://www.justkannada.in/wp-content/uploads/2026/05/BDA_Adv-150x18.jpeg 150w, https://www.justkannada.in/wp-content/uploads/2026/05/BDA_Adv-696x86.jpeg 696w, https://www.justkannada.in/wp-content/uploads/2026/05/BDA_Adv-1068x132.jpeg 1068w, https://www.justkannada.in/wp-content/uploads/2026/05/BDA_Adv-600x74.jpeg 600w" sizes="auto, (max-width: 1598px) 100vw, 1598px" /></p>
<p>ರಾಜ್ಯದ ಸಿಎಂ ಡಿಕೆಶಿ  ದಿನನಿತ್ಯ ಜಾಹೀರಾತು ಕೊಡುತ್ತಿದ್ದಾರೆ.  ಕೇಂದ್ರದ ಮೇಲೆ ದೂರುವುದು ಬಿಟ್ಟರೇ ಬೇರೆನೂ ಕೆಲಸ ಮಾಡುತ್ತಿಲ್ಲ  ಸಿಎಂ ಡಿಕೆಶಿ ಕೇವಲ ಮೊಸಳೆ ಕಣ್ಣೀರು ಹಾಕುತ್ತಾರೋ?  ರೈತರ ಸಂಕಷ್ಟಕ್ಕೆ ಸ್ಪಂದಿಸುತ್ತಾರೋ ನೋಡುತ್ತೇವೆ. ಸದನದಲ್ಲಿ ರೈತರ ಸಮಸ್ಯೆ ಬಗ್ಗೆ ನಾವು ಚರ್ಚಿಸುತ್ತೇವೆ ಎಂದು ಬಿವೈ ವಿಜಯೇಂದ್ರ ತಿಳಿಸಿದರು.<img loading="lazy" decoding="async" class="aligncenter size-full wp-image-96928" src="https://www.justkannada.in/wp-content/uploads/2022/09/by-vijayendra.jpg1_.jpg" alt="" width="500" height="281" srcset="https://www.justkannada.in/wp-content/uploads/2022/09/by-vijayendra.jpg1_.jpg 500w, https://www.justkannada.in/wp-content/uploads/2022/09/by-vijayendra.jpg1_-300x169.jpg 300w" sizes="auto, (max-width: 500px) 100vw, 500px" /></p>
<p>ಅಡ್ಡಮತದಾನ ವಿಚಾರ ವರಿಷ್ಠರ ಗಮನಕ್ಕೆ ತರಲಾಗಿದೆ. ವರಿಷ್ಠರು ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತಾರೆ ಎಂದರು.<img loading="lazy" decoding="async" class="aligncenter size-full wp-image-146128" src="https://www.justkannada.in/wp-content/uploads/2025/10/jk02_new.jpg" alt="" width="1000" height="123" srcset="https://www.justkannada.in/wp-content/uploads/2025/10/jk02_new.jpg 1000w, https://www.justkannada.in/wp-content/uploads/2025/10/jk02_new-300x37.jpg 300w, https://www.justkannada.in/wp-content/uploads/2025/10/jk02_new-768x94.jpg 768w, https://www.justkannada.in/wp-content/uploads/2025/10/jk02_new-150x18.jpg 150w, https://www.justkannada.in/wp-content/uploads/2025/10/jk02_new-696x86.jpg 696w, https://www.justkannada.in/wp-content/uploads/2025/10/jk02_new-600x74.jpg 600w" sizes="auto, (max-width: 1000px) 100vw, 1000px" /></p>
<p>Key words: Congress, Government, SIR,  power, officials , BY Vijayendra</p>
<p>The post <a href="https://www.justkannada.in/by-vijayendra-86/"> SIR: ಕಾಂಗ್ರೆಸ್ ನಿಂದ ಅಧಿಕಾರಿಗಳ ಮೇಲೆ ಒತ್ತಡ ಹಾಕಿ ಅಧಿಕಾರ ದುರ್ಬಳಕೆ- ಬಿವೈ ವಿಜಯೇಂದ್ರ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
