<?xml version="1.0" encoding="UTF-8"?><rss version="2.0"
	xmlns:content="http://purl.org/rss/1.0/modules/content/"
	xmlns:wfw="http://wellformedweb.org/CommentAPI/"
	xmlns:dc="http://purl.org/dc/elements/1.1/"
	xmlns:atom="http://www.w3.org/2005/Atom"
	xmlns:sy="http://purl.org/rss/1.0/modules/syndication/"
	xmlns:slash="http://purl.org/rss/1.0/modules/slash/"
	>

<channel>
	<title>constituencies. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<atom:link href="https://www.justkannada.in/tag/constituencies/feed/" rel="self" type="application/rss+xml" />
	<link>https://www.justkannada.in/tag/constituencies/</link>
	<description>Online Kannada News &#124; Breaking Kannada News &#124; Karnataka News &#124; Live Updates &#124; ಕನ್ನಡ ನ್ಯೂಸ್ &#124; ಜಸ್ಟ್ ಕನ್ನಡ</description>
	<lastBuildDate>Thu, 09 Apr 2026 12:15:10 +0000</lastBuildDate>
	<language>en-US</language>
	<sy:updatePeriod>
	hourly	</sy:updatePeriod>
	<sy:updateFrequency>
	1	</sy:updateFrequency>
	<generator>https://wordpress.org/?v=7.0.2</generator>

<image>
	<url>https://www.justkannada.in/wp-content/uploads/2024/03/cropped-new-logo-32x32.jpg</url>
	<title>constituencies. Archives &#187; Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</title>
	<link>https://www.justkannada.in/tag/constituencies/</link>
	<width>32</width>
	<height>32</height>
</image> 
	<item>
		<title>ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ</title>
		<link>https://www.justkannada.in/minister-priyank-kharge-43/</link>
		
		<dc:creator><![CDATA[prashanth]]></dc:creator>
		<pubDate>Thu, 09 Apr 2026 12:15:10 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[both]]></category>
		<category><![CDATA[constituencies.]]></category>
		<category><![CDATA[minister]]></category>
		<category><![CDATA[Priyank Kharge]]></category>
		<category><![CDATA[We]]></category>
		<category><![CDATA[will]]></category>
		<category><![CDATA[win.]]></category>
		<guid isPermaLink="false">https://www.justkannada.in/?p=153538</guid>

					<description><![CDATA[<p>ಕಲಬುರಗಿ,ಏಪ್ರಿಲ್,9,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು. ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ [&#8230;]</p>
<p>The post <a href="https://www.justkannada.in/minister-priyank-kharge-43/">ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಕಲಬುರಗಿ,ಏಪ್ರಿಲ್,9,2026 (<a href="http://www.justkannada.in">www.justkannada.in</a>):</strong>  ದಾವಣಗೆರೆ ದಕ್ಷಿಣ, ಬಾಗಲಕೋಟೆ ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ನಾವು ಗೆಲ್ಲುತ್ತೇವೆ ಎಂದು ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದರು.<img fetchpriority="high" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ, ಉಪಚುನಾವಣೆಯಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲ್ಲುತ್ತೇವೆ . ಎರಡೂ ಕ್ಷೇತ್ರಗಳಲ್ಲಿ ಗ್ಯಾರಂಟಿಗಳು ನಮಗೆ ಶ್ರೀರಕ್ಷೆಯಾಗಲಿವೆ ಎನ್ನುವ ಭರವಸೆ ಇದೆ ಎಂದರು.</p>
<p>ಶಾಮನೂರು, ಮೇಟಿ ಕುಟುಂಬದ ಸೇವೆಗೆ ಜನ ಆಶೀರ್ವಾದ ಮಾಡುತ್ತಾರೆ. ಎರಡೂ ಕ್ಷೇತ್ರದಲ್ಲಿ ಜನ ಕೈಹಿಡಿಯುತ್ತಾರೆ ಎಂಬ ನಂಬಿಕೆ ಇದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು.</p>
<p>Key words: We, will ,win, both, constituencies, Minister, Priyank Kharge</p>
<p>The post <a href="https://www.justkannada.in/minister-priyank-kharge-43/">ಗ್ಯಾರಂಟಿಗಳು ನಮಗೆ ಶ್ರೀರಕ್ಷೆ: ಎರಡೂ ಕ್ಷೇತ್ರಗಳಲ್ಲಿ ಗೆಲ್ತೇವೆ- ಸಚಿವ ಪ್ರಿಯಾಂಕ್ ಖರ್ಗೆ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</title>
		<link>https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/</link>
		
		<dc:creator><![CDATA[prashanth]]></dc:creator>
		<pubDate>Tue, 07 Apr 2026 10:26:07 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[B.K Hariprasad.]]></category>
		<category><![CDATA[both]]></category>
		<category><![CDATA[constituencies.]]></category>
		<category><![CDATA[people]]></category>
		<category><![CDATA[Support]]></category>
		<category><![CDATA[win.]]></category>
		<guid isPermaLink="false">https://www.justkannada.in/?p=153437</guid>

					<description><![CDATA[<p>ಬೆಂಗಳೂರು,ಏಪ್ರಿಲ್,7,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ [&#8230;]</p>
<p>The post <a href="https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/">ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಏಪ್ರಿಲ್,7,2026 (<a href="http://www.justkannada.in">www.justkannada.in</a>): </strong> ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪಚುನಾವಣೆಯಲ್ಲಿ ಅತಿ ಹೆಚ್ಚು ಮತಗಳಿಂದ ನಾವೇ ಗೆಲ್ಲುತ್ತೇವೆ ಎಂದು ಕಾಂಗ್ರೆಸ್ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ವಿಶ್ವಾಸ ವ್ಯಕ್ತಪಡಿಸಿದರು.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಕೆ ಹರಿಪ್ರಸಾದ್,  ಉಪಚುನಾವಣೆ  ಎರಡೂ ಕ್ಷೇತ್ರದಲ್ಲೂ ನಾವೇ ಗೆಲ್ಲುತ್ತೇವೆ. 3 ವರ್ಷಗಳ ಕಾಲ ಆಡಳಿತ ನಡೆಸಿದ್ದೇವೆ. ಆಡಳಿತ ನೋಡಿ ಕಾಂಗ್ರೆಸ್ ಬೆಂಬಲ ನೀಡುವ ಲಕ್ಷಣ ಕಾಣುತ್ತಿದೆ. 2 ಕ್ಷೇತ್ರದಲ್ಲೂ ಕೋಮುಗಲಭೆ ಸೃಷ್ಠಿಗೆ ಪ್ರಯತ್ನ ಮಾಡಿದ್ದರು. ಆದರೆ ಕೋಮುಗಲಭೆ ಮಾಡುವುದಕ್ಕೆ ಅವರಿಗೆ ಆಗಲಿಲ್ಲ. ಬಿಜೆಪಿ ಅಧಿಕಾರದಲ್ಲಿದ್ದಾಗ ಹಿಂಸೆ, ದ್ವೇಷ ಕೊಲೆ ಆಗುತ್ತಿತ್ತು. ಈಗ ಶಾಂತಿ ನೆಮ್ಮದಿಯಿಂದ ಜನ ಬದುಕುತ್ತಿದ್ದಾರೆ ಎಂದರು.</p>
<p>ದಾವಣಗೆರೆಯಲ್ಲಿ ಮುಸ್ಲೀಮರಿಗೆ ಟಿಕೆಟ್ ಕೈತಪ್ಪಿದ ವಿಚಾರ, ಅಲ್ಪಸಂಖ್ಯಾತರ ಸೀಟ ತೆಗೆದು ಬೇರೆಯವರಿಗೆ ಕೊಟ್ಟದ್ದರೆ ತಪ್ಪಾಗುತ್ತಿತ್ತು ಈಗ ಬಹುಸಂಖ್ಯಾತರ ಸೀಟನ್ನು ತೆಗೆದು ಬಹುಸಂಖ್ಯಾತರಿಗೆ ಕೊಟ್ಟಿದ್ದೇವೆ  ಅದ್ದರಿಂದ ಯಾರು ಯಾವುದೇ ರೀತಿ ತಪ್ಪು ಅರ್ಥ ತಿಳಿದುಕೊಳ್ಳುವಿದಿಲ್ಲ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.</p>
<p>Key words: People, support, win, both, constituencies, B.K. Hariprasad</p>
<p>The post <a href="https://www.justkannada.in/%e0%b2%a8%e0%b2%ae%e0%b3%8d%e0%b2%ae-%e0%b2%86%e0%b2%a1%e0%b2%b3%e0%b2%bf%e0%b2%a4-%e0%b2%a8%e0%b3%8b%e0%b2%a1%e0%b2%bf-%e0%b2%9c%e0%b2%a8-%e0%b2%ac%e0%b3%86%e0%b2%82%e0%b2%ac%e0%b2%b2-%e0%b2%8e/">ನಮ್ಮ ಆಡಳಿತ ನೋಡಿ ಜನ ಬೆಂಬಲ: ಎರಡೂ ಕ್ಷೇತ್ರದಲ್ಲೂ ಅ ನಾವೇ ಗೆಲ್ಲುತ್ತೇವೆ- ಬಿ.ಕೆ ಹರಿಪ್ರಸಾದ್</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಫಿಕ್ಸ್ : ನ.13 ರಂದು ಮತದಾನ</title>
		<link>https://www.justkannada.in/date-fixed-by-elections-three-assembly-constituencies/</link>
		
		<dc:creator><![CDATA[prashanth]]></dc:creator>
		<pubDate>Tue, 15 Oct 2024 10:42:38 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[by-elections.]]></category>
		<category><![CDATA[constituencies.]]></category>
		<category><![CDATA[Date -fixed]]></category>
		<category><![CDATA[three assembly]]></category>
		<guid isPermaLink="false">https://www.justkannada.in/?p=130771</guid>

					<description><![CDATA[<p>ಬೆಂಗಳೂರು,ಅಕ್ಟೋಬರ್,15,2024 (www.justkannada.in): ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13 ರಂದು ಮತದಾನ ನಡೆಯಲಿದೆ. ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ.  ನ 13 ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರ, ತುಕಾರಂರಿಂದ ತೆರವಾಗಿರುವ [&#8230;]</p>
<p>The post <a href="https://www.justkannada.in/date-fixed-by-elections-three-assembly-constituencies/">ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಫಿಕ್ಸ್ : ನ.13 ರಂದು ಮತದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಅಕ್ಟೋಬರ್,15,2024 (<a href="http://www.justkannada.in">www.justkannada.in</a>):</strong> ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 13 ರಂದು ಮತದಾನ ನಡೆಯಲಿದೆ.<img decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="(max-width: 936px) 100vw, 936px" /></p>
<p>ಇಂದು ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ದಿನಾಂಕ ಘೋಷಣೆ ಮಾಡಿದ್ದಾರೆ.  ನ 13 ರಂದು ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದ್ದು ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.</p>
<p>ಹೆಚ್.ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ, ಬಸವರಾಜ ಬೊಮ್ಮಾಯಿ ಅವರಿಂದ ತೆರವಾಗಿರುವ ಶಿಗ್ಗಾಂವಿ ಕ್ಷೇತ್ರ, ತುಕಾರಂರಿಂದ ತೆರವಾಗಿರುವ ಸಂಡೂರು ಕ್ಷೇತ್ರಕ್ಕೆ ಉಪ ಚುನಾವಣೆ ನಿಗದಿಯಾಗಿದೆ.</p>
<p>ಅಕ್ಟೋಬರ್ 18ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು ಅಕ್ಟೋಬರ್ 25 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿದೆ. ಅಕ್ಟೋಬರ್ 30 ನಾಮಪತ್ರ ವಾಪಸ್ ಪಡೆಯಲು ಕೊನೇ ದಿನವಾಗಿದೆ.</p>
<p>Key words: Date fixed, by-elections, three assembly, constituencies</p>
<p>The post <a href="https://www.justkannada.in/date-fixed-by-elections-three-assembly-constituencies/">ರಾಜ್ಯದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ಫಿಕ್ಸ್ : ನ.13 ರಂದು ಮತದಾನ</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ವಿಧಾನಪರಿಷತ್ ಚುನಾವಣೆ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ.</title>
		<link>https://www.justkannada.in/mlc-elections-voting-graduate-teacher-constituencies/</link>
		
		<dc:creator><![CDATA[prashanth]]></dc:creator>
		<pubDate>Mon, 03 Jun 2024 04:57:42 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[constituencies.]]></category>
		<category><![CDATA[graduate]]></category>
		<category><![CDATA[MLC elections]]></category>
		<category><![CDATA[teacher]]></category>
		<category><![CDATA[voting]]></category>
		<guid isPermaLink="false">https://www.justkannada.in/?p=124339</guid>

					<description><![CDATA[<p>ಬೆಂಗಳೂರು, ಜೂನ್, 3,2024 (www.justkannada.in) : ಈಗಾಗಲೇ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ.  ಈ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ  ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4ರವರೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ. ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಮರಿತಿಬ್ಬೇಗೌಡ ಹಾಗೂ  ಜೆಡಿಎಸ್ ನಿಂದ [&#8230;]</p>
<p>The post <a href="https://www.justkannada.in/mlc-elections-voting-graduate-teacher-constituencies/">ವಿಧಾನಪರಿಷತ್ ಚುನಾವಣೆ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜೂನ್, 3,2024 (www.justkannada.in) : </strong>ಈಗಾಗಲೇ ಲೋಕಸಭೆ ಚುನಾವಣೆ ಮುಕ್ತಾಯವಾಗಿದ್ದು, ನಾಳೆ ಫಲಿತಾಂಶ ಪ್ರಕಟವಾಗಲಿದೆ.  ಈ ಮಧ್ಯೆ ಇಂದು ವಿಧಾನ ಪರಿಷತ್​​ನ ಮೂರು ಶಿಕ್ಷಕರ ಹಾಗೂ ಮೂರು ಪದವೀಧರರ ಕ್ಷೇತ್ರದ ಮತದಾನ  ನಡೆಯುತ್ತಿದೆ.<img loading="lazy" decoding="async" class="aligncenter size-full wp-image-124029" src="https://www.justkannada.in/wp-content/uploads/2024/05/jk-logo.jpg" alt="" width="936" height="120" srcset="https://www.justkannada.in/wp-content/uploads/2024/05/jk-logo.jpg 936w, https://www.justkannada.in/wp-content/uploads/2024/05/jk-logo-600x77.jpg 600w, https://www.justkannada.in/wp-content/uploads/2024/05/jk-logo-300x38.jpg 300w, https://www.justkannada.in/wp-content/uploads/2024/05/jk-logo-768x98.jpg 768w, https://www.justkannada.in/wp-content/uploads/2024/05/jk-logo-150x19.jpg 150w, https://www.justkannada.in/wp-content/uploads/2024/05/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಳಗ್ಗೆ 8 ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 4ರವರೆಗೆ ಮತದಾನ ನಡೆಯಲಿದೆ. ಕಾಂಗ್ರೆಸ್ 6 ಕ್ಷೇತ್ರಗಳಲ್ಲೂ ಸ್ವತಂತ್ರವಾಗಿ ಸ್ಪರ್ಧಿಸಿದೆ. ಆದರೆ, ಬಿಜೆಪಿ 4, ಜೆಡಿಎಸ್ 2 ಕ್ಷೇತ್ರಗಳಲ್ಲಿ ಮೈತ್ರಿಯಾಗಿ ಅಖಾಡಕ್ಕಿಳಿದಿವೆ.</p>
<p>ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಮರಿತಿಬ್ಬೇಗೌಡ ಹಾಗೂ  ಜೆಡಿಎಸ್ ನಿಂದ ವಿವೇಕಾನಂದ ಸ್ಪರ್ಧಿಸಿದರೇ, ಆಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್​​​​​ನಿಂದ ಡಿಟಿ ಶ್ರೀನಿವಾಸ್ ಹಾಗೂ ಬಿಜೆಪಿಯಿಂದ ವೈಎ ನಾರಾಯಣಸ್ವಾಮಿ ಸ್ಪರ್ಧಿಸಿದ್ದಾರೆ. ಇನ್ನು ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ  ಕಾಂಗ್ರೆಸ್​​​​​ನಿಂದ ಕೆಕೆ ಮಂಜುನಾಥ್ ಹಾಗೂ ಜೆಡಿಎಸ್​ನಿಂದ ಎಸ್‌ಎಲ್ ಭೋಜೇಗೌಡ ಕಣಕ್ಕಿಳಿದಿದ್ದಾರೆ.<img loading="lazy" decoding="async" class="aligncenter size-full wp-image-120910" src="https://www.justkannada.in/wp-content/uploads/2024/03/voting.jpg" alt="" width="500" height="295" srcset="https://www.justkannada.in/wp-content/uploads/2024/03/voting.jpg 500w, https://www.justkannada.in/wp-content/uploads/2024/03/voting-300x177.jpg 300w, https://www.justkannada.in/wp-content/uploads/2024/03/voting-150x89.jpg 150w" sizes="auto, (max-width: 500px) 100vw, 500px" /></p>
<p>ಹಾಗೆಯೇ ಈಶಾನ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಡಾ. ಚಂದ್ರಶೇಖರ ಪಾಟೀಲ ಹಾಗೂ ಬಿಜೆಪಿಯಿಂದ ಅಮರನಾಥ ಪಾಟೀಲ್ ಕಣದಲ್ಲಿದ್ದರೇ ನೈಋತ್ಯ ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್​ನಿಂದ ಆಯನೂರು ಮಂಜುನಾಥ್ ಹಾಗೂ  ಬಿಜೆಪಿಯಿಂದ ಧನಂಜಯ ಸರ್ಜಿ ಸ್ಪರ್ಧಿಸಿದ್ದಾರೆ.</p>
<p>ಬೆಂಗಳೂರು ಪದವೀಧರರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಮೋಜಿಗೌಡ ಹಾಗೂ ಭಾರತೀಯ ಜನತಾ ಪಕ್ಷದಿಂದ ಅ.ದೇವೇಗೌಡ ಕಣದಲ್ಲಿದ್ದಾರೆ.</p>
<p>Key words: MLC Elections, Voting, Graduate, Teacher, Constituencies</p>
<p>The post <a href="https://www.justkannada.in/mlc-elections-voting-graduate-teacher-constituencies/">ವಿಧಾನಪರಿಷತ್ ಚುನಾವಣೆ: ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳಿಗೆ ಮತದಾನ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದು ನಮ್ಮ ಗುರಿ- ಮಾಜಿ ಸಿಎಂ ಬಿಎಸ್ ವೈ.</title>
		<link>https://www.justkannada.in/our-aim-win-all-lok-sabha-constituencies-former-cm-bs-yeddyurappa/</link>
		
		<dc:creator><![CDATA[prashanth]]></dc:creator>
		<pubDate>Fri, 05 Jan 2024 12:52:00 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all]]></category>
		<category><![CDATA[BS Yeddyurappa]]></category>
		<category><![CDATA[constituencies.]]></category>
		<category><![CDATA[Former CM]]></category>
		<category><![CDATA[Lok Sabha]]></category>
		<category><![CDATA[Our aim - win]]></category>
		<guid isPermaLink="false">https://www.justkannada.in/?p=117635</guid>

					<description><![CDATA[<p>ಬೆಂಗಳೂರು, ಜನವರಿ,5,2024(www.justkannada.in): ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ  ಬಲಪಡಿಸುವುದು ನಮ್ಮ ಗುರಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. ಇಂದು ನಡೆದ &#8216;ಬಲವರ್ಧನೆಗಾಗಿ ಭೀಮ ಸಮಾವೇಶ&#8217;ದಲ್ಲಿ ಅವರು ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳನ್ನ ಗೆದ್ದು  ಮೋದಿಜೀ ಅವರ ಕೈಯನ್ನು ಬಲಪಡಿಸಬೇಕಿದೆ. ಹೀಗಾಗಿ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ. ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ [&#8230;]</p>
<p>The post <a href="https://www.justkannada.in/our-aim-win-all-lok-sabha-constituencies-former-cm-bs-yeddyurappa/">ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದು ನಮ್ಮ ಗುರಿ- ಮಾಜಿ ಸಿಎಂ ಬಿಎಸ್ ವೈ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,5,2024(<a href="http://www.justkannada.in">www.justkannada.in</a>): </strong>ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ  ಬಲಪಡಿಸುವುದು ನಮ್ಮ ಗುರಿಯಾಗಿದೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ತಿಳಿಸಿದರು. <img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಇಂದು ನಡೆದ &#8216;ಬಲವರ್ಧನೆಗಾಗಿ ಭೀಮ ಸಮಾವೇಶ&#8217;ದಲ್ಲಿ ಅವರು ಮಾತನಾಡಿದ ಮಾಜಿ ಸಿಎಂ ಬಿಎಸ್ ವೈ, ಲೋಕಸಭಾ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರಗಳನ್ನ ಗೆದ್ದು  ಮೋದಿಜೀ ಅವರ ಕೈಯನ್ನು ಬಲಪಡಿಸಬೇಕಿದೆ. ಹೀಗಾಗಿ ದಿನಕ್ಕೆ ಎರಡು ಜಿಲ್ಲೆಗಳಂತೆ ರಾಜ್ಯದಾದ್ಯಂತ ಪ್ರವಾಸ ಮಾಡುತ್ತೇನೆ. ಬಿ.ವೈ ವಿಜಯೇಂದ್ರ ಅವರು ಅಧ್ಯಕ್ಷರಾದ ಬಳಿಕ ಬಿಜೆಪಿ ಹೆಚ್ಚು ಉತ್ಸಾಹದಿಂದ ಕೆಲಸ ಮಾಡುತ್ತಿದೆ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬಲ ತುಂಬುವಂತೆ ಮನವಿ ಮಾಡಿದರು.<img loading="lazy" decoding="async" class="aligncenter size-full wp-image-104569" src="https://www.justkannada.in/wp-content/uploads/2023/03/bsy.jpg" alt="" width="500" height="447" srcset="https://www.justkannada.in/wp-content/uploads/2023/03/bsy.jpg 500w, https://www.justkannada.in/wp-content/uploads/2023/03/bsy-300x268.jpg 300w" sizes="auto, (max-width: 500px) 100vw, 500px" /></p>
<p>ಶಾಸಕ ಸಿಮೆಂಟ್ ಮಂಜು, ಸಂಸದ ಮುನಿಸ್ವಾಮಿ, ರಾಜ್ಯ ಬಿಜೆಪಿ ಮಾಜಿ ಕಾರ್ಯದರ್ಶಿ ಜಗದೀಶ್ ಹಿರೇಮನಿ, ಛಲವಾದಿ ನಾರಾಯಣಸ್ವಾಮಿ, ವಿಧಾನಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಕುಡಚಿ ರಾಜೀವ್ ಮತ್ತಿತರು ಉಪಸ್ಥಿತರಿದ್ದರು.</p>
<p>Key words: Our aim &#8211; win -all &#8211; Lok Sabha -constituencies- Former CM- BS Yeddyurappa</p>
<p>The post <a href="https://www.justkannada.in/our-aim-win-all-lok-sabha-constituencies-former-cm-bs-yeddyurappa/">ರಾಜ್ಯದ ಎಲ್ಲ ಲೋಕಸಭಾ ಕ್ಷೇತ್ರಗಳನ್ನು ಗೆದ್ದು ಪ್ರಧಾನಿ ಮೋದಿ ಅವರ ಕೈ ಬಲಪಡಿಸುವುದು ನಮ್ಮ ಗುರಿ- ಮಾಜಿ ಸಿಎಂ ಬಿಎಸ್ ವೈ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿದ್ದೇನೆ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ.</title>
		<link>https://www.justkannada.in/applied-three-constituencies-high-command-former-cm-siddaramaiah/</link>
		
		<dc:creator><![CDATA[JK Desk]]></dc:creator>
		<pubDate>Fri, 06 Jan 2023 12:40:34 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[applied- three]]></category>
		<category><![CDATA[constituencies.]]></category>
		<category><![CDATA[Former CM]]></category>
		<category><![CDATA[High Command]]></category>
		<category><![CDATA[Siddaramaiah]]></category>
		<guid isPermaLink="false">https://www.justkannada.in/?p=102078</guid>

					<description><![CDATA[<p>ಬಾಗಲಕೋಟೆ,ಜನವರಿ,6,2023(www.justkannada.in): ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದ್ದು ಈ ನಡುವೆ  ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿರುವುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ. ಬಾದಾಮಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಬಾದಾಮಿ, ಕೋಲಾರ, ವರುಣಾ ಕ್ಷೇತ್ರಗಳಿಗೆ ಅರ್ಜಿ ಸಲ್ಲಿಕೆ  ಮಾಡಿದ್ದೇನೆ.  ಚುನಾವಣೆ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ.  ಹೈಕಮಾಂಡ್ ಆದೇಶದಂತೆ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಎಲ್ಲಿ ಹೇಳುತ್ತದೆಯೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದರು. ಬಾದಾಮಿಯಲ್ಲಿ, ಕೋಲಾರದಲ್ಲಿ ನಿಲ್ಲಬೇಕೆಂದು ನನಗೆ ತೀವ್ರ ಒತ್ತಡ ಇದೆ. ವರುಣಾ ಕ್ಷೇತ್ರಕ್ಕೆ ಜನ [&#8230;]</p>
<p>The post <a href="https://www.justkannada.in/applied-three-constituencies-high-command-former-cm-siddaramaiah/">ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿದ್ದೇನೆ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬಾಗಲಕೋಟೆ,ಜನವರಿ,6,2023(<a href="http://www.justkannada.in">www.justkannada.in</a>):</strong> ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಸಿದ್ಧತೆ ನಡೆಸುತ್ತಿದ್ದು ಈ ನಡುವೆ  ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿರುವುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಹೇಳಿದ್ದಾರೆ.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬಾದಾಮಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ,  ಬಾದಾಮಿ, ಕೋಲಾರ, ವರುಣಾ ಕ್ಷೇತ್ರಗಳಿಗೆ ಅರ್ಜಿ ಸಲ್ಲಿಕೆ  ಮಾಡಿದ್ದೇನೆ.  ಚುನಾವಣೆ ಸ್ಪರ್ಧೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ.  ಹೈಕಮಾಂಡ್ ಆದೇಶದಂತೆ ಸ್ಪರ್ಧಿಸುತ್ತೇನೆ. ಹೈಕಮಾಂಡ್ ಎಲ್ಲಿ ಹೇಳುತ್ತದೆಯೋ ಅಲ್ಲಿ ಸ್ಪರ್ಧಿಸುತ್ತೇನೆ ಎಂದರು. <img loading="lazy" decoding="async" class="aligncenter size-full wp-image-98048" src="https://www.justkannada.in/wp-content/uploads/2022/10/siddaramaiah.jpg" alt="" width="500" height="250" srcset="https://www.justkannada.in/wp-content/uploads/2022/10/siddaramaiah.jpg 500w, https://www.justkannada.in/wp-content/uploads/2022/10/siddaramaiah-300x150.jpg 300w" sizes="auto, (max-width: 500px) 100vw, 500px" /></p>
<p>ಬಾದಾಮಿಯಲ್ಲಿ, ಕೋಲಾರದಲ್ಲಿ ನಿಲ್ಲಬೇಕೆಂದು ನನಗೆ ತೀವ್ರ ಒತ್ತಡ ಇದೆ. ವರುಣಾ ಕ್ಷೇತ್ರಕ್ಕೆ ಜನ ಒತ್ತಡ ಹಾಕಿದ್ದಾರೆ. ವರುಣಾದಿಂದಲೇ ಸ್ಪರ್ಧಿಸಲು ಒತ್ತಡ ಬಂದಿದೆ. ಕೊನೆಗೆ ಎಲ್ಲಿ ಸ್ಪರ್ಧಿಸಬೇಕೆಂದು ಹೈಕಮಾಂಡ್ ತೀರ್ಮಾನಿಸುತ್ತೆ ಎಂದರು.</p>
<p>Key words:   applied- three- constituencies-high command &#8211; Former CM -Siddaramaiah.</p>
<p>The post <a href="https://www.justkannada.in/applied-three-constituencies-high-command-former-cm-siddaramaiah/">ಮೂರು ಕ್ಷೇತ್ರಗಳಿಗೆ ಅರ್ಜಿ ಸಲ್ಲಿಸಿದ್ದೇನೆ: ಹೈಕಮಾಂಡ್ ಹೇಳಿದ ಕಡೆ ಸ್ಪರ್ಧೆ- ಮಾಜಿ ಸಿಎಂ ಸಿದ್ಧರಾಮಯ್ಯ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಕರ್ನಾಟಕ: 221 ವಿಧಾನಸಭಾ ಕ್ಷೇತ್ರಗಳಲ್ಲಿ 12 ಲಕ್ಷ ಹೊಸ ಮತದಾರರ ಸೇರ್ಪಡೆ.</title>
		<link>https://www.justkannada.in/karnataka-inclusion-12-lakh-new-voters-221-assembly-constituencies/</link>
		
		<dc:creator><![CDATA[JK Desk]]></dc:creator>
		<pubDate>Fri, 06 Jan 2023 09:31:53 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[221 assembly]]></category>
		<category><![CDATA[constituencies.]]></category>
		<category><![CDATA[Karnataka- Inclusion - 12 lakh]]></category>
		<category><![CDATA[new voters]]></category>
		<guid isPermaLink="false">https://www.justkannada.in/?p=102059</guid>

					<description><![CDATA[<p>ಬೆಂಗಳೂರು, ಜನವರಿ,6, 2023(www.justkannada.in): ರಾಜ್ಯ ಮುಖ್ಯ ಚುನಾವನಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ರಾಜ್ಯದ ಒಟ್ಟು 221 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ 12 ಲಕ್ಷ ಮತದಾರರ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದ್ದು, 6 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ಮಾಹಿತಿ ನೀಡಿದರು. ಬೆಂಗಳೂರಿನ ಶಿವಾಜಿನಗರ, ಮಹದೇವಪುರ ಹಾಗೂ ಚಿಕ್ಕಪೇಟೆ, ವೋಟ್‌ ಗೇಟ್ ಹಗರಣ ಎದುರಿಸುತ್ತಿರುವ ಈ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರು ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅಂತಿಮಗೊಳಿಸಲಾಗುವುದು ಎಂದರು. &#8220;ಈ ಬಾರಿ [&#8230;]</p>
<p>The post <a href="https://www.justkannada.in/karnataka-inclusion-12-lakh-new-voters-221-assembly-constituencies/">ಕರ್ನಾಟಕ: 221 ವಿಧಾನಸಭಾ ಕ್ಷೇತ್ರಗಳಲ್ಲಿ 12 ಲಕ್ಷ ಹೊಸ ಮತದಾರರ ಸೇರ್ಪಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಜನವರಿ,6, 2023(www.justkannada.in):</strong> ರಾಜ್ಯ ಮುಖ್ಯ ಚುನಾವನಾ ಅಧಿಕಾರಿ ಮನೋಜ್ ಕುಮಾರ್ ಮೀನಾ ಅವರು ರಾಜ್ಯದ ಒಟ್ಟು 221 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಗೆ 12 ಲಕ್ಷ ಮತದಾರರ ಹೆಸರುಗಳನ್ನು ಸೇರ್ಪಡೆಗೊಳಿಸಲಾಗಿದ್ದು, 6 ಲಕ್ಷ ಹೆಸರುಗಳನ್ನು ಅಳಿಸಲಾಗಿದೆ ಎಂದು ಮಾಹಿತಿ ನೀಡಿದರು.<img loading="lazy" decoding="async" class="aligncenter size-full wp-image-96611" src="https://www.justkannada.in/wp-content/uploads/2022/09/jk-logo.jpg" alt="" width="936" height="120" srcset="https://www.justkannada.in/wp-content/uploads/2022/09/jk-logo.jpg 936w, https://www.justkannada.in/wp-content/uploads/2022/09/jk-logo-600x77.jpg 600w, https://www.justkannada.in/wp-content/uploads/2022/09/jk-logo-300x38.jpg 300w, https://www.justkannada.in/wp-content/uploads/2022/09/jk-logo-768x98.jpg 768w, https://www.justkannada.in/wp-content/uploads/2022/09/jk-logo-696x89.jpg 696w" sizes="auto, (max-width: 936px) 100vw, 936px" /></p>
<p>ಬೆಂಗಳೂರಿನ ಶಿವಾಜಿನಗರ, ಮಹದೇವಪುರ ಹಾಗೂ ಚಿಕ್ಕಪೇಟೆ, ವೋಟ್‌ ಗೇಟ್ ಹಗರಣ ಎದುರಿಸುತ್ತಿರುವ ಈ ಮೂರು ವಿಧಾನಸಭಾ ಕ್ಷೇತ್ರಗಳ ಮತದಾರರ ಅಂತಿಮ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರು ತನಿಖೆಯನ್ನು ಪೂರ್ಣಗೊಳಿಸಿದ ನಂತರ ಅಂತಿಮಗೊಳಿಸಲಾಗುವುದು ಎಂದರು.</p>
<p>&#8220;ಈ ಬಾರಿ ನಾವು ಸಮಾಜದ ಅಂಚಿನಲ್ಲಿರುವವರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ನೀಡಿದ್ದು, ೬.೮೧ ಲಕ್ಷ ಮತದಾರರು ಸ್ವಯಂಪ್ರೇರಿತವಾಗಿ ಹೆಸರುಗಳನ್ನು ನೋಂದಾಯಿಸಿಕೊಂಡಿದ್ದಾರೆ. ಹೊಸದಾಗಿ ಸೇರ್ಪಡೆಯಾಗಿರುವ ಮತದಾರರ ಪೈಕಿ ೬.೫ ಲಕ್ಷ ಮಹಿಳೆಯರು ಹಾಗೂ ೫.೮೦ ಲಕ್ಷ ಪುರುಷರಿದ್ದಾರೆ,&#8221; ಎಂದು ವಿವರಿಸಿದರು.</p>
<p>೧೭ ವರ್ಷ ವಯಸ್ಸನ್ನು ಪೂರ್ಣಗೊಳಿಸಿರುವಂತಹ ಯುವಜನರಿಗೆ ಈಗಲೂ ಸಹ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರುಗಳನ್ನು ಸೇರಿಸುವ ಅವಕಾಶವಿದೆ. &#8220;ಈವರೆಗೆ ೧೭+ ವಯಸ್ಸಿನವರ ಮತದಾರರ ಪಟ್ಟಿಯಲ್ಲಿ ಹೆಸರುಗಳನ್ನು ಸೇರಿಸಲು ೨೫,೨೯೯ ಅರ್ಜಿಗಳು ಬಂದಿರುವುದಾಗಿ ತಿಳಿಸಿದರು.<img loading="lazy" decoding="async" class="aligncenter size-full wp-image-102060" src="https://www.justkannada.in/wp-content/uploads/2023/01/voter.jpg" alt="" width="500" height="281" srcset="https://www.justkannada.in/wp-content/uploads/2023/01/voter.jpg 500w, https://www.justkannada.in/wp-content/uploads/2023/01/voter-300x169.jpg 300w" sizes="auto, (max-width: 500px) 100vw, 500px" /></p>
<p>ರಾಜ್ಯದ ಒಟ್ಟು ೨೨೧ ವಿಧಾನಸಭಾ ಕ್ಷೇತ್ರಗಳ ಪೈಕಿ ಬೆಂಗಳೂರು ದಕ್ಷಿಣ ಕ್ಷೇತ್ರ ೬.೫೦ ಲಕ್ಷದೊಂದಿಗೆ ಅತೀ ಹೆಚ್ಚಿನ ಮತದಾರರನ್ನು ಹೊಂದಿದ್ದು, ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ೧.೬೬ ಲಕ್ಷ ಮತದಾರರೊಂದಿಗೆ ಅತೀ ಕಡಿಮೆ ಮತದಾರಿರುವ ಕ್ಷೇತ್ರವಾಗಿದೆ. ಚಿಕ್ಕಪೇಟೆ, ಶಿವಾಜಿನಗರ ಹಾಗೂ ಮಹದೇವಪುರ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಪ್ರಾದೇಶಿಕ ಆಯುಕ್ತರು ತನಿಖಾ ವರದಿಯನ್ನು ಸಲ್ಲಿಸಿದ ನಂತರ, ಅಂದರೆ ಜನವರಿ ೧೫ರ ವೇಳೆಗೆ ಪ್ರಕಟಿಸಲಾಗುವುದು. &#8220;ಜನವರಿ ೧೫ರ ವೇಳೆಗೆ, ಚುನಾವಣಾ ಆಯೋಗವು ಈ ಮೂರೂ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ಅಂತ್ಯಗೊಳಿಸುವ ಇಡೀ ಪ್ರಕ್ರಿಯೆ ಪೂರ್ಣಗೊಳ್ಳಲಿದೆ,&#8221; ಎಂದು ಮಾಹಿತಿ ನೀಡಿದರು.</p>
<p>ಸುದ್ದಿ ಮೂಲ: ಡೆಕ್ಕನ್ ಹೆರಾಲ್ಡ್</p>
<p>Key words: Karnataka- Inclusion &#8211; 12 lakh -new voters &#8211; 221 assembly -constituencies.</p>
<p>The post <a href="https://www.justkannada.in/karnataka-inclusion-12-lakh-new-voters-221-assembly-constituencies/">ಕರ್ನಾಟಕ: 221 ವಿಧಾನಸಭಾ ಕ್ಷೇತ್ರಗಳಲ್ಲಿ 12 ಲಕ್ಷ ಹೊಸ ಮತದಾರರ ಸೇರ್ಪಡೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಹಾನಗಲ್, ಸಿಂದಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ.</title>
		<link>https://www.justkannada.in/sindagi-hanagal-constituencies-jds-former-cm-hd-kumaraswamy/</link>
		
		<dc:creator><![CDATA[JK Desk]]></dc:creator>
		<pubDate>Tue, 28 Sep 2021 06:05:11 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[constituencies.]]></category>
		<category><![CDATA[Former CM]]></category>
		<category><![CDATA[hanagal]]></category>
		<category><![CDATA[HD Kumaraswamy]]></category>
		<category><![CDATA[JDS]]></category>
		<category><![CDATA[Sindagi]]></category>
		<guid isPermaLink="false">https://www.justkannada.in/?p=76682</guid>

					<description><![CDATA[<p>ಬೆಂಗಳೂರು,ಸೆಪ್ಟಂಬರ್,28,2021(www.justkannada.in):  ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ. ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು. ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂದಗಿ ಹಾಗೂ ಹಾನಗಲ್ [&#8230;]</p>
<p>The post <a href="https://www.justkannada.in/sindagi-hanagal-constituencies-jds-former-cm-hd-kumaraswamy/">ಹಾನಗಲ್, ಸಿಂದಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು,ಸೆಪ್ಟಂಬರ್,28,2021(<a href="https://www.justkannada.in">www.justkannada.in</a>):</strong>  ಅಕ್ಟೋಬರ್ 30ರಂದು ನಡೆಯಲಿರುವ ಹಾನಗಲ್ ಮತ್ತು ಸಿಂಧಗಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಜೆಡಿಎಸ್ ಸಿದ್ಧವಾಗಿದೆ. ಉಪ ಚುನಾವಣೆ ನಮ್ಮ ಪಕ್ಷಕ್ಕೆ ಸಿದ್ಧತಾ ಪರೀಕ್ಷೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಪ್ರಕಟಿಸಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>ಎರಡೂ ಕ್ಷೇತ್ರಗಳ ಉಪ ಚುನಾವಣೆ ದಿನಾಂಕವನ್ನು ಚುನಾವಣಾ ಆಯೋಗ ಪ್ರಕಟಿಸಿದ ಕೂಡಲೇ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಮಾಧ್ಯಮಗಳಿಗೆ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ರಾಜ್ಯದಲ್ಲಿ ಎರಡು ಉಪ ಚುನಾವಣೆ ದಿನಾಂಕ ಅನೌನ್ಸ್ ಆಗಿದೆ. ಇದನ್ನು ನಮ್ಮ ಪಕ್ಷ ಸ್ವಾಗತಿಸುತ್ತದೆ. ಸಿಂದಗಿ ಹಾಗೂ ಹಾನಗಲ್ ನಲ್ಲಿ ಶಾಸಕರ ಅಕಾಲಿಕ ಮರಣ ಹೊಂದಿದ್ದರು. ಈ ಕಾರಣಕ್ಕಾಗಿ ಇದೀಗ ಚುನಾವಣೆ ದಿನಾಂಕ ಘೋಷಣೆ ಮಾಡಲಾಗಿದೆ. ಜೆಡಿಎಸ್ ಚುನಾವಣೆಗೆ ಸಿದ್ಧವಾಗಿದೆ ಎಂದು ತಿಳಿಸಿದರು.</p>
<p>ನಿನ್ನೆಯಿಂದ ವಿನೂತನ ಕಾರ್ಯಗಾರ ಮಾಡುತ್ತಿದ್ದೇವೆ. ಈ ಸಮಯದಲ್ಲಿಯೇ ಚುನಾವಣೆ ದಿನಾಂಕ ಘೋಷಣೆ ಮಾಡಿದ್ದಾರೆ. ಇದು ನಮ್ಮ ಪಕ್ಷಕ್ಕೆ ಮುಂದಿನ ವಿಧಾನಸಭೆ ಚುನಾವಣೆಗೆ ಸಿದ್ದತಾ ಪರೀಕ್ಷೆಯಂತೆ ಬಂದಿದೆ. ಈಗಾಗಲೇ ನಯಾಜ್ ಅವರನ್ನು ಹಾನಗಲ್ ಅಭ್ಯರ್ಥಿಯಾಗಿ ಘೋಷಣೆ ಮಾಡಿದ್ದೇವೆ. ಅವರು ಸಕ್ರಿಯವಾಗಿ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೆಚ್.ಡಿಕೆ ಹೇಳಿದರು.</p>
<p>ಸಿಂದಗಿ ಕ್ಷೇತ್ರದಲ್ಲಿ ಐವರು ಟಿಕೆಟ್ ಕೇಳುತ್ತಿದ್ದಾರೆ. ಈಗಾಗಲೇ ಚರ್ಚೆಗಳು ಕೂಡ ಮಾಡುತ್ತಿದ್ದೇವೆ. ಎರಡೂ ಕ್ಷೇತ್ರದಲ್ಲೂ ಅಭ್ಯರ್ಥಿಗಳನ್ನು ಹಾಕುತ್ತೇವೆ ಹಾಗೂ ಚುನಾವಣೆಗೆ ಸಾಮೂಹಿಕ ನಾಯಕತ್ವದಲ್ಲಿ ಹೋಗುತ್ತೇವೆ. ಇಂದಿನ ಸಭೆಯಲ್ಲಿ ಈ  ಬಗ್ಗೆಯೂ ಚರ್ಚೆ ಮಾಡುತ್ತೇವೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.</p>
<p>ಹಾನಗಲ್ ಕ್ಷೇತ್ರದಲ್ಲಿ ನಯಾಜ್ ಸಾಕಷ್ಟು ಕೆಲಸ ಮಾಡುತ್ತಿದ್ದಾರೆ. ಈ ಚುನಾವಣೆ ಗೆಲ್ಲಲು ಈ ಕಾರ್ಯಗಾರದಲ್ಲಿ ತರಬೇತಿ ನೀಡಲಾಗುತ್ತದೆ. ಎರಡೂ ಕಡೆ ನಮ್ಮ ಪಕ್ಷಕ್ಕೆ ಉತ್ತಮ ನೆಲೆ ಇದೆ. ಗೆಲುವಿಗಾಗಿ ಎಲ್ಲಾ ಪ್ರಯತ್ನಗಳನ್ನು ಮಾಡಲಾಗುವುದು ಎಂದು ಹೆಚ್.ಡಿ ಕುಮಾರಸ್ವಾಮಿ ನುಡಿದರು.<img loading="lazy" decoding="async" class="aligncenter size-full wp-image-71658" src="https://www.justkannada.in/wp-content/uploads/2021/07/justkannnada-mysore.jpg" alt="" width="936" height="120" /></p>
<p>Key words: Sindagi-hanagal- constituencies-jds -former CM -HD Kumaraswamy</p>
<p>ENGLISH SUMMARY&#8230;</p>
<p>JDS to contest in Hangal, Sindhagi byelections: Former CM HDK announces<br />
Bengaluru, September 28, 2021 (www.justkannada.in): &#8220;The JDS is all set to contest in the by-elections for Hangal and Sindhagi constituencies scheduled to be held on October 30,&#8221; said former Chief Minister H.D. Kumaraswamy. He said that it is in fact like a preparatory exam for his party.<br />
The former Chief Minister addressed the media persons at his farmhouse located in Bidadi today as soon as the Central Election Commission announced the dates of the by-elections. &#8220;The date of the by-elections for two constituencies in the state is announced. The by-elections are held following the death of the Sindhagi and Hangal MLAs. The JDS is ready to contest. We are conducting a special workshop from yesterday. This by-election is like a preparatory exam for our party. We have already announced Nayaz as our candidate in Hangal constituency and he is working actively in the constituency,&#8221; he said.<img loading="lazy" decoding="async" class="aligncenter size-full wp-image-76684" src="https://www.justkannada.in/wp-content/uploads/2021/09/hd-kumaraswamy-1.jpg" alt="" width="696" height="329" /><br />
&#8220;There are five ticket aspirants in Sindhagi constituency and we are already discussing it. We will contest in both constituencies. We will discuss it in today&#8217;s meeting,&#8221; he replied to a question.<br />
Keywords: Byelection/ former Chief Minister H.D. Kumaraswamy/ Sindhagi/ Hangal/ JDS</p>
<p>The post <a href="https://www.justkannada.in/sindagi-hanagal-constituencies-jds-former-cm-hd-kumaraswamy/">ಹಾನಗಲ್, ಸಿಂದಗಿ ಕ್ಷೇತ್ರಗಳಲ್ಲಿ ಜೆಡಿಎಸ್ ಕಣಕ್ಕೆ- ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಣೆ.</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>ಶಿಕ್ಷಕ, ಪದವೀಧರ ಕ್ಷೇತ್ರಗಳಲ್ಲಿ ಗೆಲವು ನಮ್ಮದೇ- ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ&#8230;</title>
		<link>https://www.justkannada.in/bjp-win-all-4-teachers-and-graduate-constituencies-minister-dr-k-sudhakar/</link>
		
		<dc:creator><![CDATA[JK Desk]]></dc:creator>
		<pubDate>Thu, 08 Oct 2020 12:04:03 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[all 4 Teachers and Graduate]]></category>
		<category><![CDATA[BJP -win]]></category>
		<category><![CDATA[constituencies.]]></category>
		<category><![CDATA[Dr K Sudhakar]]></category>
		<category><![CDATA[minister]]></category>
		<guid isPermaLink="false">https://www.justkannada.in/?p=40846</guid>

					<description><![CDATA[<p>ಬೆಂಗಳೂರು, ಅಕ್ಟೋಬರ್, 8,(www.justkannada.in): ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪ್ರಬುದ್ಧ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದು,‌ ನಾಲ್ವರು ಅಭ್ಯರ್ಥಿಗಳಿಗೆ ಗೆಲವು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು. ವಿಧಾನಪರಿಷತ್ ಆಗ್ನೇಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳಾದ ಪುಟ್ಟಣ್ಣ ಮತ್ತು ಚಿದಾನಂದಗೌಡ ಅವರ ನಾಮಪತ್ರ ಸಲ್ಲಿಕೆ ಬಳಿಕ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು. &#8220;ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಸಮರ್ಥ ಆಡಳಿತದ ಮೂಲಕ ಪದವೀಧರ ಮತ್ತು ಶಿಕ್ಷಕ ಸಮುದಾಯದ ಮನ ಗೆದ್ದಿದೆ. [&#8230;]</p>
<p>The post <a href="https://www.justkannada.in/bjp-win-all-4-teachers-and-graduate-constituencies-minister-dr-k-sudhakar/">ಶಿಕ್ಷಕ, ಪದವೀಧರ ಕ್ಷೇತ್ರಗಳಲ್ಲಿ ಗೆಲವು ನಮ್ಮದೇ- ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p><strong>ಬೆಂಗಳೂರು, ಅಕ್ಟೋಬರ್, 8,(<a href="https://www.justkannada.in">www.justkannada.in</a>):</strong> ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳ ಪ್ರಬುದ್ಧ ಮತದಾರರು ಬಿಜೆಪಿ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದು,‌ ನಾಲ್ವರು ಅಭ್ಯರ್ಥಿಗಳಿಗೆ ಗೆಲವು ನಿಶ್ಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.<img loading="lazy" decoding="async" class="aligncenter size-full wp-image-31270" src="https://www.justkannada.in/wp-content/uploads/2020/07/jkn.jpg" alt="jk-logo-justkannada-logo" width="170" height="170" /></p>
<p>ವಿಧಾನಪರಿಷತ್ ಆಗ್ನೇಯ ಶಿಕ್ಷಕ ಹಾಗೂ ಪದವೀಧರ ಕ್ಷೇತ್ರದ ಚುನಾವಣೆಯ ಬಿಜೆಪಿ ಅಭ್ಯರ್ಥಿಗಳಾದ ಪುಟ್ಟಣ್ಣ ಮತ್ತು ಚಿದಾನಂದಗೌಡ ಅವರ ನಾಮಪತ್ರ ಸಲ್ಲಿಕೆ ಬಳಿಕ ಸಚಿವ ಡಾ.ಕೆ.ಸುಧಾಕರ್ ಮಾತನಾಡಿದರು.</p>
<p>&#8220;ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಸಮರ್ಥ ಆಡಳಿತದ ಮೂಲಕ ಪದವೀಧರ ಮತ್ತು ಶಿಕ್ಷಕ ಸಮುದಾಯದ ಮನ ಗೆದ್ದಿದೆ. ಈ ಹಿನ್ನೆಲೆಯಲ್ಲಿ ಪಕ್ಷದ ಎಲ್ಲ ನಾಲ್ವರು ಅಭ್ಯರ್ಥಿಗಳಿಗೆ ಅಭೂತಪೂರ್ವ ಗೆಲವು ನಿಶ್ಚಿತ&#8221; ಎಂದರು.</p>
<p>&#8220;ವಿಧಾನಪರಿಷತ್ತು ಶಕ್ತಿಶಾಲಿ ಆಗಬೇಕು ಎಂದಾದರೆ, ಪುಟ್ಟಣ್ಣ ಮತ್ತು ಚಿದಾನಂದಗೌಡರಂತಹ ಅಭ್ಯರ್ಥಿಗಳು  ಆಯ್ಕೆಯಾಗಬೇಕು. ಸರ್ಕಾರದ ಪರ ಪ್ರಜ್ಞಾವಂತ ಮತದಾರರು ಬೆಂಬಲ ನೀಡಲು ಇದು ಸೂಕ್ತ ವೇದಿಕೆ. ಪಕ್ಷದ ಪರವಾದ ವಾತಾವರಣ ಎಲ್ಲೆಡೆ ಕಂಡುಬರುತ್ತಿದೆ. ಹೀಗಾಗಿ ಗೆಲವು ನಮ್ಮದೇ&#8221; ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>
<p><strong>ತಜ್ಞರೊಂದಿಗೆ ಚರ್ಚೆ</strong></p>
<p>ಶಾಲೆ,‌ ಕಾಲೇಜು ಆರಂಭಿಸುವ ವಿಷಯದಲ್ಲಿ ಸರ್ಕಾರಕ್ಕೆ ಯಾವುದೇ ತರಾತುರಿ ಇಲ್ಲ. ಈ ಕುರಿತು ವರದಿ ನೀಡಲು  ತಜ್ಞರ ಸಮಿತಿ ರಚಿಸಲಾಗಿದೆ. ಈಗಾಗಲೇ ಸಮಿತಿ ಅನೇಕ ಸಭೆಗಳನ್ನು ನಡೆಸಿ ಎಲ್ಲ ವಿಷಯಗಳನ್ನು ಕೂಲಂಕಷವಾಗಿ ಪರಿಶೀಲನೆ ನಡೆಸಿದೆ. ಇತರೆ ರಾಜ್ಯಗಳಲ್ಲಿ ಕೈಗೊಂಡಿರುವ ಕ್ರಮಗಳನ್ನೂ ಪರಿಶೀಲಿಸಿ ತಜ್ಞರು ವರದಿ ನೀಡಲಿದ್ದಾರೆ. ವರದಿ  ಆಧರಿಸಿ ಮುಖ್ಯಮಂತ್ರಿ ಅವರು ಸಚಿವರ ಜೊತೆ ಚರ್ಚಿಸಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ. ಈ ವಿಷಯದಲ್ಲಿ ಯಾವುದೇ ಆತುರವಿಲ್ಲ&#8221; ಎಂದು ಸುಧಾಕರ್ ಸ್ಪಷ್ಟಪಡಿಸಿದರು.<img loading="lazy" decoding="async" class="aligncenter size-medium wp-image-40847" src="https://www.justkannada.in/wp-content/uploads/2020/10/sudhakard-300x200.jpg" alt="bjp-win-all-4-teachers-and-graduate-constituencies-minister-dr-k-sudhakar" width="300" height="200" /></p>
<p>ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಯಾರು ಎಂಬ ಸುದ್ದಿಗಾರರ ಪ್ರಶ್ನೆಗೆ, &#8220;ಶಿರಾ ಮತ್ತು ರಾಜರಾಜೇಶ್ವರಿ ನಗರ ಎರಡೂ ಕ್ಷೇತ್ರದ ಅಭ್ಯರ್ಥಿಗಳ ಹೆಸರು ಇನ್ನೂ ಪ್ರಕಟಿಸಿಲ್ಲ. ನಮ್ಮ ಹೈಕಮಾಂಡ್ ಮುನಿರತ್ನ ಅವರ ಕೈ ಬಿಡುವುದಿಲ್ಲ ಎಂಬ ವಿಶ್ವಾಸ ನಮಗಿದೆ&#8221; ಎಂದು ಸಚಿವ ಸುಧಾಕರ್ ತಿಳಿಸಿದರು.</p>
<p>ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ,  ಶಾಸಕರಾದ ಎಂ.ಪಿ. ನಾರಾಯಣ ಸ್ವಾಮಿ, ತಿಪ್ಪಾರೆಡ್ಡಿ, ಜ್ಯೋತಿ ಗಣೇಶ್, ವಿಧಾನಪರಿಷತ್ ಸದಸ್ಯ ರವಿಕುಮಾರ್ ಉಪಸ್ಥಿತರಿದ್ದರು.</p>
<p>Summary&#8230;</p>
<p>BJP will win all 4 Teachers and Graduate constituencies – Minister Dr.K.Sudhakar</p>
<p>Sensible Voters support BJP</p>
<p>No hurry to reopen school, will decide after experts submit the report</p>
<p>Bengaluru: Matured voters of Teachers constituency and graduate constituency will support BJP and we will win all 4 seats, says Medical Education Minister Dr.K.Sudhakar. He was speaking to the media after filing nominations of BJP candidates Puttanna and Chidananda Gowda for South-East Teachers and Graduate constituencies respectively.</p>
<p>B.S.Yediyurappa led BJP government has won the hearts of teachers and graduate constituency voters. It will be a clear victory for all 4 BJP candidates in the upcoming elections he said. There is a need to elect candidates like Puttanna and Chidananda Gowda to strengthen the Legislative Council. It is the right platform for the matured voters to support. There is a BJP wave everywhere. We will emerge victorious said Dr.Sudhakar.</p>
<p>Will Discuss with Experts</p>
<p>Government is no hurry to open schools and colleges. A committee of experts has been formed to submit a report regarding this. The committee has studied other states models and conducted various meetings on this issue. Hon’ble CM will discuss with the expert committee before arriving to a conclusion. The Minister clarified.</p>
<p>Answering to the questions of the media people regarding BJP candidates for RR Nagar and Sira constituency, Dr Sudhakar said that, the candidate has not been finalized and we are fully confident that High command will consider Muniratna’s name while announcing the candidates.</p>
<p>Chief Minister B.S.Yediyurappa, DCM Dr.Ashwath Narayan, BJP National Secretary C.T.Ravi, MLAs, Tippareddy, Jyoti Ganesh, M.P.Narayana Swamy, MLC Ravi Kumar and others were present during nomination filing process.</p>
<p>Key words: BJP -win -all 4 Teachers and Graduate- constituencies – Minister -Dr.K.Sudhakar</p>
<p>The post <a href="https://www.justkannada.in/bjp-win-all-4-teachers-and-graduate-constituencies-minister-dr-k-sudhakar/">ಶಿಕ್ಷಕ, ಪದವೀಧರ ಕ್ಷೇತ್ರಗಳಲ್ಲಿ ಗೆಲವು ನಮ್ಮದೇ- ಸಚಿವ ಡಾ.ಕೆ.ಸುಧಾಕರ್ ವಿಶ್ವಾಸ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
		<item>
		<title>15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್  ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ&#8230;</title>
		<link>https://www.justkannada.in/voting-by-elections-15-assembly-constituencies-lokayukta-retired-justice-santosh-hegde/</link>
		
		<dc:creator><![CDATA[JK Desk]]></dc:creator>
		<pubDate>Thu, 05 Dec 2019 06:58:56 +0000</pubDate>
				<category><![CDATA[Front Page]]></category>
		<category><![CDATA[News]]></category>
		<category><![CDATA[Politics]]></category>
		<category><![CDATA[15 assembly]]></category>
		<category><![CDATA[by]]></category>
		<category><![CDATA[constituencies.]]></category>
		<category><![CDATA[elections]]></category>
		<category><![CDATA[Lokayukta]]></category>
		<category><![CDATA[retired Justice]]></category>
		<category><![CDATA[Santosh Hegde]]></category>
		<category><![CDATA[voting]]></category>
		<guid isPermaLink="false">https://www.justkannada.in/?p=18006</guid>

					<description><![CDATA[<p>ಬೆಂಗಳೂರು,5,2019(www.justkannada.in): ಇಂದು ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಈ ಚುನಾವಣೆಯನ್ನ ಜನರು ಬಯಸಿರಲಿಲ್ಲ. ರಾಜಕೀಯ ಲಾಭದಿಂದ ಈ ಚುನಾವಣೆ ನಡೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂತೋಷ್ ಹೆಗ್ಡೆ, ಇದೊಂದು ಅನಾವಶ್ಯಕವಾದ ಚುನಾವಣೆ. ಉಪಚುನಾವಣೆ ಜನರ ಬಯಸಿರಲಿಲ್ಲ. ಮೂರುವರೆ ವರ್ಷ ಎಲೆಕ್ಷನ್ ಬೇಕಾಗಿರಲಿಲ್ಲ. ರಾಜಕೀಯ ಲಾಭಕ್ಕೋಸ್ಕರ ಉಪಚುನಾವಣೆ ನಡೆಯುತ್ತಿದೆ ಎಂದು ಟೀಕಿಸಿದರು. ಹಾಗೆಯೇ ಜನ ಮತದಾನ ಧಿಕ್ಕರಿಸುತ್ತಾರೆ. ಜನರು ಬಂದು ಮತದಾನ [&#8230;]</p>
<p>The post <a href="https://www.justkannada.in/voting-by-elections-15-assembly-constituencies-lokayukta-retired-justice-santosh-hegde/">15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್  ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></description>
										<content:encoded><![CDATA[<p>ಬೆಂಗಳೂರು,5,2019(<a href="https://www.justkannada.in">www.justkannada.in</a>): ಇಂದು ನಡೆಯುತ್ತಿರುವ 15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಪ್ರತಿಕ್ರಿಯಿಸಿರುವ ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ, ಈ ಚುನಾವಣೆಯನ್ನ ಜನರು ಬಯಸಿರಲಿಲ್ಲ. ರಾಜಕೀಯ ಲಾಭದಿಂದ ಈ ಚುನಾವಣೆ ನಡೆಯುತ್ತಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.</p>
<p>ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಂತೋಷ್ ಹೆಗ್ಡೆ, ಇದೊಂದು ಅನಾವಶ್ಯಕವಾದ ಚುನಾವಣೆ. ಉಪಚುನಾವಣೆ ಜನರ ಬಯಸಿರಲಿಲ್ಲ. ಮೂರುವರೆ ವರ್ಷ ಎಲೆಕ್ಷನ್ ಬೇಕಾಗಿರಲಿಲ್ಲ. ರಾಜಕೀಯ ಲಾಭಕ್ಕೋಸ್ಕರ ಉಪಚುನಾವಣೆ ನಡೆಯುತ್ತಿದೆ ಎಂದು ಟೀಕಿಸಿದರು.</p>
<p>ಹಾಗೆಯೇ ಜನ ಮತದಾನ ಧಿಕ್ಕರಿಸುತ್ತಾರೆ. ಜನರು ಬಂದು ಮತದಾನ ಮಾಡುತ್ತಿಲ್ಲ ಇದೊಂದು ಅನಾವಶ್ಯಕವಾದ ಚುನಾವಣೆ ಎಂದು ಸಂತೋಷ್ ಹೆಗ್ಡೆ ಹೇಳಿದರು.</p>
<p>Key words:  Voting &#8211; by-elections &#8211; 15 assembly –constituencies- Lokayukta -retired Justice- Santosh Hegde</p>
<p>The post <a href="https://www.justkannada.in/voting-by-elections-15-assembly-constituencies-lokayukta-retired-justice-santosh-hegde/">15 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಕುರಿತು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಸಂತೋಷ್  ಹೆಗ್ಡೆ ಅಭಿಪ್ರಾಯ ವ್ಯಕ್ತಪಡಿಸಿದ್ದು ಹೀಗೆ&#8230;</a> appeared first on <a href="https://www.justkannada.in">Just Kannada - Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ</a>.</p>
]]></content:encoded>
					
		
		
			</item>
	</channel>
</rss>
